Wednesday, March 18, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ- ವಿಜಯೇಂದ್ರ

PREM SHEKHAR PV by PREM SHEKHAR PV
1 year ago
Reading Time: 1 min read
A A
18
SHARES
50
VIEWS

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ನಾಡಿನ ಜನತೆಗೆ ಬಣ್ಣದ ಹಬ್ಬ ಹೋಳಿಯ ಶುಭಾಶಯ ಕೋರಿದರು. ನಾಡಿನ ಬೆನ್ನೆಲುಬಾದ ರೈತರ ಬದುಕು ಹಸನಾಗಲಿ; ಎಲ್ಲ ಜನತೆಗೆ ಒಳಿತಾಗಲಿ ಎಂದು ಹಾರೈಸಿದರು.
ಈ ಸರಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. ಬಜೆಟ್ ಮೇಲೆ ಈ ವಿಷಯಗಳ ಕುರಿತು ಚರ್ಚಿಸಲಿದ್ದೇವೆ ಎಂದರು.
ರಾಜ್ಯದ ಬಜೆಟ್ ಕುರಿತು ಅಧಿವೇಶನದಲ್ಲಿ ಚರ್ಚೆ ಆರಂಭವಾಗಿದೆ. ನಾನು ಕೂಡ ಬಜೆಟ್ ಬಗ್ಗೆ ಚರ್ಚೆ ಆರಂಭಿಸಿದಾಗ ಆಡಳಿತ ಪಕ್ಷದ ಸದಸ್ಯರು, ಅಧಿಕಾರಿಗಳು ಇರಲಿಲ್ಲ; ಹಾಗಾಗಿ ಮಾತು ಮೊಟಕುಗೊಳಿಸಿದೆ. ಸೋಮವಾರ ಅಥವಾ ಮಂಗಳವಾರ ಮಾತನಾಡಲಿದ್ದೇನೆ ಎಂದರು.
ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಒಂದೆಡೆ ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಾಡಿನ ಜನರ, ಕೃಷಿಕರ, ಬಡವರ ಕಣ್ಣೀರನ್ನು ಒರೆಸಬೇಕಿದ್ದ ಬಜೆಟ್, ಆ ನಿರೀಕ್ಷೆಗಳನ್ನು ಸಾಕಾರಗೊಳಿಸಿಲ್ಲ ಎಂದು ಅವರು ಟೀಕಿಸಿದರು.
ತಮಿಳುನಾಡಿನ ರಾಜಕಾರಣವು ಕೇಂದ್ರ ವಿರೋಧಿ ನೀತಿ ಅನುಸರಿಸುತ್ತ ಬಂದಿದೆ. ಅವರು ಕೇಂದ್ರ ವಿರೋಧಿ ನೀತಿಗಳಿಂದ ಬೇಳೆ ಬೇಯಿಸಿಕೊಳ್ಳುತ್ತಾರೆ. ಹಲವಾರು ದಶಕಗಳಿಂದ ಇದನ್ನು ನೋಡುತ್ತ ಬರುತ್ತಿದ್ದೇವೆ. ರೂಪಾಯಿಯನ್ನು ತಮಿಳು ಭಾಷೆಯಲ್ಲಿ ಬರೆಯುವ ಮೂಲಕ ಇದೊಂದು ಹೊಸ ಅಧ್ಯಾಯ ಪ್ರಾರಂಭಿಸಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
ಈ ಬೆಳವಣಿಗೆ ದೇಶಕ್ಕೆ ಮಾರಕ. ರಾಷ್ಟ್ರೀಯ ಶಿಕ್ಷಣ ನೀತಿ ವಿಷಯದಲ್ಲೂ ಇದೇ ಧೋರಣೆಯನ್ನು ರಾಜ್ಯದ ಸರಕಾರ, ತಮಿಳುನಾಡಿನ ಸರಕಾರಗಳು ಅನುಸರಿಸುತ್ತಿವೆ. ಡಿ ಲಿಮಿಟೇಶನ್ ವಿಚಾರದಲ್ಲೂ ಕೇಂದ್ರದ ಗೃಹ ಸಚಿವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ದೇಶದ ಒಳಿತಿಗಾಗಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಒನ್ ನೇಶನ್ ಒನ್ ಇಲೆಕ್ಷನ್ ಬಗ್ಗೆ ಆಲೋಚಿಸಿದ್ದಾರೆ. ಡಿ ಲಿಮಿಟೇಶನ್ ವಿಚಾರ ಮುಂದಿಟ್ಟು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದು, ನಮ್ಮ ರಾಜ್ಯದ ಮುಖ್ಯಮಂತ್ರಿಗಳೂ ಅದಕ್ಕೆ ಧ್ವನಿಗೂಡಿಸುವುದು ವಿಪರ್ಯಾಸ ಎಂದು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿಗಳಿಗೆ ನೈಜ ಕಳಕಳಿ ಇದ್ದರೆ ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಅಲ್ಲಿನ ಮುಖ್ಯಮಂತ್ರಿಗಳ ಮನ ಒಲಿಸುವ ಪ್ರಯತ್ನವನ್ನು ಮಾಡಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ತಮಿಳುನಾಡಿನ ಸಚಿವರು ಬಂದಾಗ ಅವರಿಗೆ ರಾಜಾತಿಥ್ಯ ನೀಡಿದ್ದಾರೆ. ಆದರೆ, ನಮ್ಮ ಮುಖ್ಯಮಂತ್ರಿಗಳು ಮತ್ತು ಸರಕಾರವು ಕಾವೇರಿ ಕೊಳ್ಳದಿಂದ ತಮಿಳುನಾಡಿಗೆ ನೀರು ಹರಿಸುವ ಕುರಿತು ಮಾತನಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಡಿ ಲಿಮಿಟೇಶನ್ ವಿಚಾರದಲ್ಲಿ ತಮಿಳುನಾಡಿನ ಸರಕಾರ ದೇಶವಿರೋಧಿ ನಡೆ ಅನುಸರಿಸುತ್ತಿದೆ. ಅದಕ್ಕೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಧ್ವನಿಗೂಡಿಸುವುದು ನಿಜಕ್ಕೂ ದುರ್ದೈವ ಎಂದರು.
ಸಿದ್ದರಾಮಯ್ಯನವರು ಕೇಂದ್ರದ ಜೊತೆ ರಾಜಕೀಯ ಸಂಘರ್ಷಕ್ಕೆ ಇಳಿದಿದ್ದಾರೆ. ಇದರಿಂದ ಅವರ ರಾಜಕೀಯ ಬೇಳೆ ಬೇಯಿಸಿಕೊಳ್ಳಬಹುದು. ಆದರೆ, ಇದು ರಾಜ್ಯದ ಜನತೆಗೆ ಮಾರಕ ಎಂದರಲ್ಲದೆ, ಈಚೆಗೆ ಜಮ್ಮು- ಕಾಶ್ಮೀರದ ಮುಖ್ಯಮಂತ್ರಿಗಳು ಬಜೆಟ್ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶ್ಲಾಘನೆ ಮಾಡಿದ್ದಾರೆ. ಇವತ್ತು ಪ್ರಧಾನಿ ಮತ್ತು ಹಣಕಾಸು ಸಚಿವೆ ಮಧ್ಯಸ್ಥಿಕೆಯಿಂದಾಗಿ ಜಮ್ಮು- ಕಾಶ್ಮೀರಕ್ಕೆ ಹಣಕಾಸಿನ ವಿಚಾರದಲ್ಲಿ ಒಳ್ಳೆಯದಾಗುತ್ತಿದೆ ಎಂದಿದ್ದಾರೆ. ಆದರೆ, ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಯಾಕೆ ಈ ರೀತಿ ಕೇಂದ್ರ ಸರಕಾರದ ಜೊತೆಗೆ ಸಂಘರ್ಷಕ್ಕೆ ನಾಂದಿ ಹಾಡಿದ್ದಾರೆ? ಅದರಿಂದ ರಾಜ್ಯಕ್ಕೆ ಯಾವ ರೀತಿ ಒಳಿತಾಗಲು ಸಾಧ್ಯ ಎಂದು ಕೇಳಿದರು. ಇದನ್ನೂ ಸದನದಲ್ಲಿ ಮಾತನಾಡುವುದಾಗಿ ತಿಳಿಸಿದರು.

Tags: Bureau Newsnewnewsಅಭಿವೃದ್ಧಿಆರೋಪಿಇನ್ಉತ್ತರಏರಿಕೆಕಾಂಗ್ರೆಸ್ಕೃಷಿಕೆಲಸಕೇಂದ್ರಗೃಹಡಿದಕ್ಷಿಣದೇಶನೀತಿನೀರುಪಕ್ಷಬಜೆಟ್ಬಿಜೆಪಿಬೆಂಗಳೂರುಬೆಲೆಬೆಳವಣಿಗೆಮತ್ತುಮೋದಿಯುವರಾಜಕೀಯರಾಜ್ಯರಾಷ್ಟ್ರೀಯರೈತಶಿಕ್ಷಣಸಂಘರ್ಷಸಚಿವಸಿದ್ದರಾಮಯ್ಯಹಣಹಣಕಾಸುಹಬ್ಬಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಕೆ.ಹೆಚ್. ಪಾಟೀಲರು ನನಗೆ ಮೊದಲ ಬಿ-ಫಾರಂ ನೀಡಿ ಅವಕಾಶ ಕಲ್ಪಿಸಿದರು ಡಿ.ಕೆ. ಶಿವಕುಮಾರ್:

March 17, 2026

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಸಾಲದ ಹೊರೆ ಹೆಚ್ಚಳ: ವಿಜಯೇಂದ್ರ ಯಡಿಯೂರಪ್ಪ ತೀವ್ರ ಟೀಕೆ

March 16, 2026

FKCCI ಇನ್ನೋ ಮಂಥನ್ 2026:

March 16, 2026

ಕರ್ನಾಟಕದ ಸ್ನಿಗ್ಧಾ ಕಾಂತಾ ITF J60 ಗುರುಗ್ರಾಮ್‌ನಲ್ಲಿ ಗರ್ಲ್ಸ್ ಸಿಂಗಲ್ಸ್ ಟೈಟಲ್ ಗೆದ್ದರು

March 14, 2026

Recent News

ಕರ್ನಾಟಕದಲ್ಲಿ ಮಿಂಚಿದ ವೈಷ್ಣವಿ ಆಡ್ಕರ್‌: ಕಲಬುರಗಿ ಐಟಿಎಫ್ W35 ಕಿರೀಟ ಗೆಲುವು

March 11, 2026

IRCTCಯು ಕರ್ನಾಟಕ ಭಾರತ ಗೌರವ ಕಾಶಿ ದರ್ಶನ ಯಾತ್ರೆಯಲ್ಲಿ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ

March 11, 2026

ಪ್ರಧಾನಿ ಮೋದಿ ಮಾರ್ಚ್ 6ರಂದು “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ವಿಷಯದ ಪೋಸ್ಟ್ ಬಜೆಟ್ ವೆಬಿನಾರ್‌ನಲ್ಲಿ ಭಾಷಣ ಮಾಡಲಿದ್ದಾರೆ

March 5, 2026

ಮಾನವೀಯ ಮೌಲ್ಯಗಳಿಗೆ ಭಾರತೀಯ ಆಧ್ಯಾತ್ಮಿಕ ಸಂಪ್ರದಾಯಗಳು ದಾರಿದೀಪ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

March 5, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.