Monday, July 7, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಕುವೆಂಪು ಅವರ ವೈಚಾರಿಕತೆ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತ: ಸಿಎಂ ಸಿದ್ದರಾಮಯ್ಯ

SP by SP
2 days ago
Reading Time: 1 min read
A A
37
SHARES
105
VIEWS


ಬೆಂಗಳೂರು:ಕುವೆಂಪು ಅವರ ಪ್ರಖರ ವೈಚಾರಿಕತೆ ಜಾತಿ ಅಸಮಾನತೆ ಇರುವವರೆಗೂ ಸಮಾಜಕ್ಕೆ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜನ‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಸಂಪಾದಿತ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಜನಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕುವೆಂಪು ಅವರಿಗೆ ವೈಚಾರಿಕತೆ ಮತ್ತು ವೈಜ್ಞಾನಿಕ ದೃಷ್ಟಿಕೋನದಲ್ಲಿ ಸ್ಪಷ್ಟತೆ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾನ ಸಮಾಜವೇ ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಂತೆ ಮೌಡ್ಯ ಮತ್ತು ಕಂದಾಚಾರಗಳು ಹೆಚ್ಚಾಗುತ್ತಿರುವುದು ವಿಷಾದಕರ ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು. “ಜಾತಿ ವ್ಯವಸ್ಥೆಯ ಸ್ಥಾಯಿತ್ವದಿಂದ ಸಮಾಜದ ಪ್ರಗತಿಯ ವೇಗ ಕುಂಠಿತವಾಗಿದೆ. ನಮ್ಮ ಜಾತಿಯ ದೃಷ್ಟಿಕೋನ ವೈಜ್ಞಾನಿಕ ಚಿಂತನೆಯ ಬೆಳವಣಿಗೆಗೆ ಅಡ್ಡಿಯಾಗಿದೆ” ಎಂದು ಅವರು ತಿಳಿಸಿದರು.

ನಮ್ಮ ಸಂವಿಧಾನದಲ್ಲಿ ಕುವೆಂಪು ಮತ್ತು ಬಸವಣ್ಣ ಅವರ ಆಶಯಗಳು ಅಡಕವಾಗಿವೆ. ಆದರೆ, ಸಂವಿಧಾನದ ಮೌಲ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಇನ್ನಷ್ಟು ಆಗಬೇಕು. ಈ ಉದ್ದೇಶದಿಂದಲೇ ‘ಸಂವಿಧಾನ ಓದು’ ಮತ್ತು ‘ಸಂವಿಧಾನ ಪೀಠಿಕೆ’ ಅಭಿಯಾನವನ್ನು ರಾಜ್ಯ ಸರ್ಕಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.

ರಾಜಕಾರಣಿಯಾಗಿ ಕೆಲವು ಸಾಮಾಜಿಕ ನಂಬಿಕೆಗಳ ಜೊತೆಗೆ ನಡೆಯಬೇಕಾದ ಸಂದಿಗ್ಧತೆಯನ್ನು ಒಪ್ಪಿಕೊಂಡ ಅವರು, “ದೇವಸ್ಥಾನಕ್ಕೆ ಹೋದರೆ ಕುಂಕುಮ ಇಡುತ್ತಾರೆ, ಇದಕ್ಕೆ ಕತೆ ಕಟ್ಟುತ್ತಾರೆ. ಗ್ರಾಮೀಣ ಭಾಗದಲ್ಲಿ ದೇವಸ್ಥಾನಕ್ಕೆ ಹೋಗದಿದ್ದರೆ ಬೇರೆ ಕತೆ ಕಟ್ಟುತ್ತಾರೆ. ಇಂತಹ ಕತೆಗಳನ್ನು ಕೆಲವರು ನಂಬಿದರೆ ಮತಗಳೇ ಸಿಗದಿರಬಹುದು” ಎಂದು ಹಾಸ್ಯಚಟಾಕಿಯಿಂದ ಹೇಳಿದರು.

“ಕೇವಲ ಕಾನೂನಿನ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯವಿಲ್ಲ. ಜನರಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಬೆಳೆಯದಿದ್ದರೆ ಮೌಡ್ಯ ನಿಷೇಧ ಕಾಯ್ದೆಯಂತಹ ಕಾನೂನುಗಳು ಪರಿಣಾಮಕಾರಿಯಾಗಲಾರವು. ಎಲ್ಲ ಕಾನೂನುಗಳೂ ಸಂವಿಧಾನದ ಚೌಕಟ್ಟಿಗೆ ಒಳಪಟ್ಟಿರಬೇಕು” ಎಂದರು.

ಕುವೆಂಪು ಅವರ “ಗುಡಿ, ಚರ್ಚು, ಮಸೀದಿಗಳನ್ನು ಬಿಟ್ಟು, ಬಡತನದ ಬೇರು ಕಿತ್ತುಹಾಕಲು ಬನ್ನಿ” ಎಂಬ ಕರೆಯನ್ನು ಉಲ್ಲೇಖಿಸಿದ ಸಿಎಂ, ಈ ಆಶಯವನ್ನು ಸಮಾಜ ಪಾಲಿಸಿದರೆ ಅಸಮಾನತೆಯಿಂದ ಸಮಾನತೆಯ ಕಡೆಗೆ ಚಲಿಸಬಹುದು ಎಂದರು. ಕುವೆಂಪು ಅವರ ಆಶಯಗಳು ಜಾಗತಿಕವಾಗಿ ಅನ್ವಯವಾಗುವುದರಿಂದ ಈ ಕೃತಿಯನ್ನು ಇತರ ಭಾಷೆಗಳಿಗೂ ತರ್ಜುಮೆ ಮಾಡಬೇಕು ಎಂದು ಆಶಿಸಿದರು.

ದ್ವಿಭಾಷಾ ಸೂತ್ರ: ಸಿಎಂ ಅಭಿಪ್ರಾಯ
ದ್ವಿಭಾಷಾ ಸೂತ್ರವು ತಮ್ಮ ವೈಯಕ್ತಿಕ ಅಭಿಪ್ರಾಯವಾಗಿದ್ದು, ಇದನ್ನು ಸರ್ಕಾರದ ನೀತಿಯಾಗಿ ರೂಪಿಸಲು ಪ್ರಯತ್ನಿಸುವುದಾಗಿ ಸಿಎಂ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ನಾಡೋಜ ಡಾ. ಹಂ.ಪ.ನಾಗರಾಜಯ್ಯ, ವಿಶ್ರಾಂತ ನ್ಯಾಯಾಧೀಶ ಹೆಚ್.ಎನ್.ನಾಗಮೋಹನ್ ದಾಸ್, ವಿಶ್ರಾಂತ ಕುಲಪತಿ ಡಾ.ಚಿದಾನಂದಗೌಡ, ಕೃತಿಯ ಸಂಪಾದಕ ಪ್ರೊ.ಬರಗೂರು ರಾಮಚಂದ್ರಪ್ಪ, ಜನ ಪ್ರಕಾಶನದ ಬಿ.ರಾಜಶೇಖರಮೂರ್ತಿ, ಹೆಚ್.ಎನ್.ಹರಿ ಮತ್ತು ಎ.ವಿ.ಶ್ರೀಹರಿ ಉಪಸ್ಥಿತರಿದ್ದರು.

Related

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ
  • Trending
  • Comments
  • Latest

ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಕೋಲಾರ CEN ಪೊಲೀಸರು…!

0

ಹುಬ್ಬಳ್ಳಿಯಲ್ಲಿ ಯುವಕನ ಮರ್ಡರ್; ಕಮೀಷನರ್ ಎನ್‌ ಶಶಿಕುಮಾರ್ ರಿಯ್ಯಾಕ್ಷನ್!

0

ಹುಬ್ಬಳ್ಳಿಯ ಪೋಲಿಸರ ಮೇಲೆ ಹಲ್ಲೆ, ಆರೋಪಿ ಕಾಲಿಗೆ ಗುಂಡು…!

0

ಶಿಕ್ಷಕಿಯ ಸರ ಕದ್ದು ಪರಾರಿ..!

0

ಸೆಪ್ಟೆಂಬರ್ ಕ್ರಾಂತಿ ಇನ್ನೂ ಮುಂದೆ: ಆಸಕ್ತಿಯಿಂದಿರಿ ಎಂದ ರಾಜಣ್ಣ

July 7, 2025

ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಕನಸನ್ನು ನನಸಾಗಿಸಿದ ಮೋದಿ: ಯಡಿಯೂರಪ್ಪ

July 7, 2025

ಫ್ರಾಂಕ್‌ಫರ್ಟ್‌ನಲ್ಲಿ ಜಿಟಿಟಿಸಿ ಹಳೆಯ ವಿದ್ಯಾರ್ಥಿಗಳ ಸಂಗಮ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಜೊತೆ ಚರ್ಚೆ

July 7, 2025

ಬೆಂಗಳೂರಿಗೆ ಹೈಪರ್‌ಲೂಪ್: ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ

July 7, 2025

Recent News

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಅಸ್ಥಿಪಂಜರ ಪತ್ತೆ: ಕೊಲೆ ಶಂಕೆ ಇಲ್ಲ, ತನಿಖೆ ಮುಂದುವರಿಕೆ

July 6, 2025

ಬೆಂಗಳೂರಿನಲ್ಲಿ ಸಾಲದ ಹಣ ಕೇಳಿದ್ದಕ್ಕೆ ಮನೆಗೆ ಬೆಂಕಿ: ಸಂಬಂಧಿಕರಿಂದಲೇ ಕೊಲೆ ಯತ್ನ

July 6, 2025

ಬಿಬಿಎಂಪಿಯಿಂದ ನಾಗರಿಕರಿಗೆ ಇ-ಖಾತಾ ಸೇವೆ: ಸ್ಥಳೀಯ ಉದ್ಯಮಿಗಳಿಗೆ ಮತ್ತು ಕ್ಷೇಮಾಭಿವೃದ್ಧಿ ಸಂಘಗಳಿಗೆ ಸುವರ್ಣಾವಕಾಶ

July 6, 2025

ಹವಾಮಾನ ಜಾಗೃತಿಗೆ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರೀತಿ ಗೆಹ್ಲೋಟ್

July 6, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error:
This website uses cookies. By continuing to use this website you are giving consent to cookies being used. Visit our Privacy and Cookie Policy.
the_title('

', '

');