Thursday, March 5, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ

PREM SHEKHAR PV by PREM SHEKHAR PV
15 hours ago
Reading Time: 1 min read
A A
18
SHARES
50
VIEWS

. ಫೋನ್ ಕದ್ದಾಲಿಕೆ ಆರೋಪದ ಹಿನ್ನೆಲೆಯಲ್ಲಿ ಸಿಎಂ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆ ವಿವಾದ ತಾರಕಕ್ಕೇರಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೀಕ್ಷ್ಣವಾಗಿ ಟೀಕಿಸಿದ್ದಾರೆ. ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ನೀಡಿದ ಪ್ರತಿಕ್ರಿಯೆಯನ್ನು ಖಂಡಿಸಿ, ಮಾಧ್ಯಮ ಹೇಳಿಕೆಯ ಮೂಲಕ ನೇರವಾಗಿ ತಮ್ಮನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯಲ್ಲಿ, “ನಾನು ಎರಡು ಬಾರಿ ಅಧಿಕಾರ ಕಳೆದುಕೊಂಡವನು. ಇತಿಹಾಸ ಮೌನವಾಗಿರುವುದಿಲ್ಲ ಎಂಬುದು ನಿಮಗೂ ಗೊತ್ತು. ನಾನು ಫೋನ್ ಕದ್ದಾಲಿಕೆ ಮಾಡಿದ್ದರೆ ಅಧಿಕಾರ ಉಳಿಸಿಕೊಳ್ಳುತ್ತಿದ್ದೆ. ಸಿದ್ದವನದಲ್ಲಿ ಕಬ್ಬೆಕ್ಕಿನ ಕರಾಮತ್ತು ಏನು ನಡೆಯಿತು ಎಂಬುದನ್ನು ಪತ್ತೆಹಚ್ಚುತ್ತಿದ್ದೆ. ಆದರೆ ಅದು ನನ್ನ ಗುಣವಲ್ಲ. ಕದ್ದಾಲಿಕೆ ಕಾಂಗ್ರೆಸ್ ಪಕ್ಷದ ಆವಿಷ್ಕಾರ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಮುಖ್ಯಮಂತ್ರಿಗಳು ಕೆಲಸಕ್ಕಿಂತ ಕೌಂಟರ್ ಕೊಡುವುದರಲ್ಲೇ ಹೆಚ್ಚು ತೊಡಗಿರುವುದನ್ನು ಖಂಡಿಸಿ, “ಕುಂಬಳಕಾಯಿ ಕಳ್ಳ ಎಂದರೆ ನಾನೇ… ಹೆಗಲು ಮುಟ್ಟಿಕೊಂಡರೆ ನಾನೇನು ಮಾಡಲಿ?” ಎಂದು ಟಾಂಗ್ ನೀಡಿದ್ದಾರೆ. ಫೋನ್ ಕದ್ದಾಲಿಕೆ ಬಗ್ಗೆ ಮಾಧ್ಯಮಗಳೇ ಮಾತನಾಡುತ್ತಿವೆ ಎಂದು ಹೇಳಿ, ಸಿಎಂ ಅವರ ಆಡಳಿತಕ್ಕಿಂತ ಇತರರನ್ನು ಆಡಿಕೊಳ್ಳುವುದರಲ್ಲೇ ಆಸಕ್ತಿ ಇದೆ ಎಂದು ಆರೋಪಿಸಿದ್ದಾರೆ.

ಕುರ್ಚಿ ಕಾಳಗದ ಮುಂದುವರಿದ ಭಾಗವೇ ಫೋನ್ ಕದ್ದಾಲಿಕೆ:
ಪ್ರತಿಪಕ್ಷಗಳು ಮತ್ತು ಮಾಧ್ಯಮಗಳ ಅನುಮಾನದಂತೆ ಫೋನ್ ಕದ್ದಾಲಿಕೆ ಕಾಂಗ್ರೆಸ್‌ನ ಆಂತರಿಕ ಕುರ್ಚಿ ಕಾಳಗದ ಮುಂದುವರಿದ ಭಾಗ ಎಂದು ಕುಮಾರಸ್ವಾಮಿ ಹೇಳಿದ್ದಾರೆ. “ಪ್ರಜಾಪ್ರಭುತ್ವ ಎಂದರೆ ಶಾಸಕರು ಬೀದಿಯಲ್ಲಿ ಮುಖ್ಯಮಂತ್ರಿಯನ್ನು ಬೈಯುವುದಲ್ಲ. ಆಂತರಿಕ ಪ್ರಜಾಪ್ರಭುತ್ವದ ವ್ಯಾಸ-ತ್ರಿಜ್ಯ ಅಳೆಯುವ ತೆವಲು ನನಗಿಲ್ಲ. ಕಾಂಗ್ರೆಸ್ ನೂರು ವರ್ಷ ತುಂಬಿದರೂ ಆಂತರಿಕ ಪ್ರಜಾಪ್ರಭುತ್ವದ ಬಗ್ಗೆ ಹೇಳಿಕೊಳ್ಳುತ್ತದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ, “ನಿಮ್ಮ ಕುಚುಕು ಗೆಳೆಯನಿಗಾಗಿ ಮಾತು ಉಳಿಸಿಕೊಳ್ಳಿ ಮಿಸ್ಟರ್ ಅಗ್ರಿಮೆಂಟ್ ರಾಮಯ್ಯ. ನಿಮ್ಮ ಸ್ನೇಹ ಚಿರಾಯುವಾಗಲಿ” ಎಂದು ವ್ಯಂಗ್ಯ ಮಾಡಿದ್ದಾರೆ. ಹಿಂದೆ ದೇವೇಗೌಡರನ್ನು ಎಳೆದು ತರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅವರ ಹಳೆಯ ಹೇಳಿಕೆಗಳನ್ನು ಜ್ಞಾಪಿಸಿದ್ದಾರೆ.

“ನನ್ನ ಜೊತೆ ನೇರ ಸಂಘರ್ಷಕ್ಕೆ ಬಂದಾಗಲೆಲ್ಲಾ ದೇವೇಗೌಡರನ್ನು ಎಳೆದು ತರುತ್ತೀರಿ. ದೇವೇಗೌಡರು ನಿಮ್ಮನ್ನು ಬೆಳೆಸಿದರು, ಆದರೆ ನೀವು ಗುರುವಿಗೆ ಗುನ್ನ ಇಟ್ಟಿರಿ” ಎಂದು ಆರೋಪಿಸಿದ್ದಾರೆ. ಪ್ರಜಾಪ್ರಭುತ್ವದ ನಿಜವಾದ ಅರ್ಥವನ್ನು ವಿವರಿಸಿ, ಸರ್ಕಾರದ ಆಡಳಿತ ವೈಖರಿಯನ್ನು ಟೀಕಿಸಿದ್ದಾರೆ.

ಈ ವಾಗ್ದಾಳಿ ರಾಜ್ಯದಲ್ಲಿ ಸಿಎಂ-ಡಿಸಿಎಂ ನಡುವಿನ ಕುರ್ಚಿ ಸಮರದ ಹಿನ್ನೆಲೆಯಲ್ಲಿ ನಡೆದಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ

March 4, 2026

ಕರ್ನಾಟಕ ಮಾಧ್ಯಮ ಪ್ರತಿನಿಧಿಗಳು ಬನಾರಸ್ ಲೋಕೋಮೋಟಿವ್ ವರ್ಕ್ಸ್‌ಗೆ ಭೇಟಿ:

March 3, 2026

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ HPV ಲಸಿಕಾ ಅಭಿಯಾನಕ್ಕೆ ಚಾಲನೆ

March 3, 2026

ಆಂಧ್ರಪ್ರದೇಶ ಮಾಹಿತಿ ಆಯೋಗದ ಮುಖ್ಯ ಆಯುಕ್ತರ ನಿಯೋಗ ಕರ್ನಾಟಕ ಮಾಹಿತಿ ಆಯೋಗಕ್ಕೆ ಭೇಟಿ

March 2, 2026

Recent News

ಕರ್ನಾಟಕ ಪೊಲೀಸ್ ರನ್ 2026: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು

March 1, 2026

ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ:

March 1, 2026

ಮಕ್ಕಳ ರಕ್ಷಣೆಗಾಗಿ ರಾಜ್ಯಮಟ್ಟದ ನ್ಯಾಯಾಂಗ ಸಭೆ ಉದ್ಘಾಟನೆ

March 1, 2026

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಯುಕೆಯ ನ್ಯೂ ಕ್ಯಾಸಲ್ ವಿಶ್ವವಿದ್ಯಾಲಯಕ್ಕೆ ಭೇಟಿ:

February 28, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.