Friday, December 19, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home Special

ನಿಷ್ಠಾವಂತ ರಾಜಕಾರಣಿ ಹೆಚ್.ವೈ.ಮೇಟಿಯವರಿಗೆ ಸಿದ್ದರಾಮಯ್ಯ ಗೌರವ ಸಮರ್ಪಣೆ

SP by SP
1 month ago
Reading Time: 1 min read
A A
18
SHARES
50
VIEWS

ಬಾಗಲಕೋಟೆ: ಬಾಗಲಕೋಟೆ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಟಿಯವರ ನಿಧನ ವೈಯಕ್ತಿಕವಾಗಿ ದೊಡ್ಡ ನಷ್ಟವೆಂದು ವ್ಯಕ್ತಪಡಿಸಿದರು.

ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮೇಟಿಯವರ ಕೊಡುಗೆ

ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪನೆಗೆ ಮೇಟಿಯವರೇ ಕಾರಣ ಎಂದ ಮುಖ್ಯಮಂತ್ರಿಗಳು, ಅವರು ಈ ಸಂದರ್ಭದಲ್ಲಿ ಇಲ್ಲದಿರುವುದು ವಿಷಾದನೀಯ ಎಂದರು. ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಭರವಸೆ ನೀಡಿದರು.

1983ರಿಂದಲೇ ಒಡನಾಟ: ಜಾತ್ಯಾತೀತ ದೃಷ್ಟಿಕೋನ

1983ರಿಂದ ಮೇಟಿಯವರೊಂದಿಗೆ ಒಡನಾಡಿದ್ದೇನೆ ಎಂದ ಸಿದ್ದರಾಮಯ್ಯ, ಜನತಾ ಪಕ್ಷ, ಜನತಾ ದಳ ಮತ್ತು ಕಾಂಗ್ರೆಸ್‌ನಲ್ಲಿದ್ದರೂ ನನ್ನ ತೀರ್ಮಾನಗಳಿಗೆ ಬದ್ಧರಾಗಿದ್ದರು ಎಂದರು. ಅಹಿಂದ ಸಂಘಟನೆಯಲ್ಲಿ ಹೆಗಲಿಗೆ ಹೆಗಲು ಕೊಟ್ಟು ದುಡಿದವರು. ಒಂದು ವರ್ಷ ಕಿರಿಯನಾಗಿದ್ದರೂ ನನ್ನನ್ನು ಗೌರವದಿಂದ ಕಾಣುತ್ತಿದ್ದರು. ಶಾಸಕ, ಸಂಸದ, ಸಚಿವ ಮತ್ತು ಅಧ್ಯಕ್ಷ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದ ಮೇಟಿಯವರು ವಿನಯವಂತರಾಗಿದ್ದರು.

ಅಧಿಕಾರ ಶಾಶ್ವತವಲ್ಲ; ಜನರಿಂದ ದೊರಕುವ ಅಧಿಕಾರವನ್ನು ಜನೋಪಯೋಗಕ್ಕೆ ಬಳಸಬೇಕು ಎಂಬ ತತ್ವ ಪಾಲಿಸುತ್ತಿದ್ದರು. ಬಹಳ ವಿದ್ಯಾವಂತರಲ್ಲದಿದ್ದರೂ ರಾಜಕೀಯ ತತ್ವಗಳನ್ನು ತಪ್ಪದೇ ಅನುಸರಿಸುತ್ತಿದ್ದರು. ಕುರುಬ ಸಮುದಾಯದವರಾಗಿದ್ದರೂ ಜಾತ್ಯಾತೀತ ತತ್ವದ ಪಾಲಕರಾಗಿ, ಎಲ್ಲ ಜಾತಿ-ಧರ್ಮದ ಜನರನ್ನು ಪ್ರೀತಿಯಿಂದ ಕಾಣುತ್ತಿದ್ದರು ಎಂದು ಸ್ಮರಿಸಿದರು.

ಜನಾನುರಾಗಿಯಿಂದಲೇ ಬಾಗಲಕೋಟೆಯಲ್ಲಿ ಗೆಲುವು

ಬಾಗಲಕೋಟೆ ಕ್ಷೇತ್ರದಲ್ಲಿ ಗೆಲ್ಲಲು ಜನಾನುರಾಗ ಅಗತ್ಯ ಎಂದ ಮುಖ್ಯಮಂತ್ರಿಗಳು, 1996ರಲ್ಲಿ ಸಮೀಕ್ಷೆ ನಂತರ ಮೇಟಿಯವರಿಗೆ ಲೋಕಸಭಾ ಟಿಕೆಟ್ ನೀಡಲಾಗಿತ್ತು. ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ದೇವೇಗೌಡರು ಪ್ರಧಾನಿ ಆಗಲು ಇವರೇ ಕಾರಣಕರ್ತರು ಎಂದರು.

ಹಂತ ಹಂತವಾಗಿ ಬೆಳೆದವರು. ಪಂಚಾಯತಿ, ಎ.ಪಿ.ಎಂ.ಸಿ ಅಧ್ಯಕ್ಷರಿಂದ ಸಚಿವ ಸ್ಥಾನದವರೆಗೆ ಏರಿದರು. ಒಬ್ಬ ಕುರುಬ ಸಮುದಾಯದವರು ಬಾಗಲಕೋಟೆಯಲ್ಲಿ ಗೆಲ್ಲುವುದು ಸುಲಭವಲ್ಲ; ಎಲ್ಲರನ್ನೂ ಒಟ್ಟುಗೂಡಿಸುವ ಶಕ್ತಿ ಅವರಲ್ಲಿತ್ತು. ವೈರಿಗಳೊಂದಿಗೂ ಸೌಹಾರ್ದ ಸಾಧಿಸುತ್ತಿದ್ದ ವಿಶಿಷ್ಟ ಗುಣ ಹೊಂದಿದ್ದರು ಎಂದು ಹೊಗಳಿದರು.

ಸರಳ ಸಜ್ಜನಿಕೆಯ ವ್ಯಕ್ತಿತ್ವ

ಈ ಬಾರಿ ಮುಖ್ಯಮಂತ್ರಿಯಾದ ನಂತರ ಅಪರೂಪಕ್ಕೆ ಬರುತ್ತಿದ್ದರು. ರಾಜಕೀಯ ಮತ್ತು ವೈಯಕ್ತಿಕ ನಷ್ಟವಾಗಿದೆ. ನನ್ನ ಅನುಯಾಯಿಗಳಲ್ಲಿ ಅಗ್ರಗಣ್ಯರು. ಆಸೆ-ದುರಾಸೆ ಇಲ್ಲದ ಸರಳ ಸಜ್ಜನಿಕೆಯ ವ್ಯಕ್ತಿ. ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಇವರ ಸಾವಿನಿಂದ ಬಡವಾಗಿದೆ ಎಂದು ವಿಷಾದಿಸಿದರು.

ಹುಟ್ಟು ಆಕಸ್ಮಿಕ, ಸಾವು ಖಚಿತ; ಮಧ್ಯೆ ಇರುವ ಜೀವನವನ್ನು ಸಾರ್ಥಕಗೊಳಿಸುವುದೇ ಮುಖ್ಯ. ಮೇಟಿಯವರು ಸಾರ್ಥಕ ಜೀವನ ನಡೆಸಿದ್ದಾರೆ. ಅವರ ಆದರ್ಶಗಳು ಇತರರಿಗೆ ಮಾದರಿಯಾಗಲಿ. ಇನ್ನೊಬ್ಬ ಮೇಟಿ ಹುಟ್ಟುವುದು ಕಷ್ಟ; ಮೇಟಿಗೆ ಮೇಟಿಯೇ ಸಾಟಿ. ಜನಾಶೀರ್ವಾದದಿಂದ ಎತ್ತರಕ್ಕೇರಿದ್ದರು ಎಂದರು.

ಮೇಟಿಯವರ ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರಕಲಿ, ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಎರಡನೇ ವಾರದಲ್ಲೂ ಮುಂದುವರಿದಿದೆ ‘ದಿ ಡೆವಿಲ್’ ಚಿತ್ರದ ಯಶಸ್ವಿ ಪಯಣ

December 16, 2025

ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಸಂವಿಧಾನ ಒತ್ತು ನೀಡಿದೆ

December 16, 2025

ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಸಂವಿಧಾನ ಒತ್ತು ನೀಡಿದೆ

December 16, 2025

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

Recent News

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

December 5, 2025

ಜಯನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿ: ಶಾಸಕ ಸಿ.ಕೆ. ರಾಮಮೂರ್ತಿ ಸೂಚನೆ

December 5, 2025

ಡಿಕೆ ಶಿವಕುಮಾರ್ ಭೇಟಿಯ ಬಳಿಕ ಶಾಸಕ ಬಾಲಕೃಷ್ಣ ಸಂಚಲನ ಹೇಳಿಕೆ

December 3, 2025

ಈಜೀಪುರ ಮೇಲ್ಸೇತುವೆಗೆ ಅಡ್ಡಿಯಾದ ಜಾಗಾ ಸಮಸ್ಯೆ: ತ್ವರಿತ ಭೂಸ್ವಾಧೀನಕ್ಕೆ ಮಹೇಶ್ವರ್ ರಾವ್ ಸೂಚನೆ

December 3, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.