Monday, October 20, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಬಿಜೆಪಿಯಲ್ಲಿ ಭಿನ್ನಮತವಿಲ್ಲ:ಬಸವರಾಜ ಬೊಮ್ಮಾಯಿ

ಅಣ್ಣ ತಮ್ಮಂದಿರ ಜಗಳ ಬಗೆ ಹರಿಸುವ ವಿಶ್ವಾಸ ಇದೆ: ಬಸವರಾಜ ಬೊಮ್ಮಾಯಿ

amiro by amiro
9 months ago
Reading Time: 1 min read
A A
18
SHARES
50
VIEWS

ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು‌ ಕುಳಿತುಕೊಂಡು ಬಗೆ ಹರಿಸುವ ವಿಶ್ವಾಸ ಇದೆ. ಬಗೆ ಹರಿಸುವ ಎಲ್ಲಾ ಪ್ರಯತ್ನಗಳು ಆಗುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮಾಜಿ ಶಾಸಕ ಜಿ ಎಂ ಮಹಾಂತಶೆಟ್ಟರ ನಿವಾಸದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ರಾಮುಲು ಹಾಗೂ ಜನಾರ್ದನರೆಡ್ಡಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು‌ ಕುಳಿತುಕೊಂಡು ಬಗೆ ಹರಿಸುವ ವಿಶ್ವಾಸ ಇದೆ. ಬಗೆ ಹರಿಸುವ ಎಲ್ಲಾ ಪ್ರಯತ್ನಗಳು ಆಗುತ್ತಿವೆ ಎಂದು ಹೇಳಿದರು.
ರಾಜ್ಯ ಬಿಜೆಪಿ ಮೇಲೆ ಹೈಕಮಾಂಡ್ ನಿಯಂತ್ರಣ ಕಳೆದುಕೊಂಡಿದಿಯಾ ಎಂಬ ಪ್ರಶ್ನೆಗೆ ಹೈಕಮಾಂಡ್ ಯಾವಾಗಲೂ ಹೈಕಮಾಂಡ್. ಅವರು ಏನು ಹೇಳುತ್ತಾರೆ ಅದೇ ಅಂತಿಮ‌ ಎಂದರು.
ಶಾಸಕ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಪ್ರಶ್ನೆಗೆ ಕುಚಿಕು ಅಂದ್ರೆ ಅತ್ಯಂತ ಆತ್ಮೀಯ ಗೆಳೆಯರು. ಆತ್ಮೀಯ ಗೆಳೆಯರ ಮಧ್ಯೆನೇ ಕೆಲವು ವೇಳೆ ಹೆಚ್ಚು ಕಡಿಮೆ ಭಿನ್ನ ಭೇದಗಳು ಬರುತ್ತವೆ. ಅಂತಿಮವಾಗಿ ಅವರ ಗೆಳೆತನ ಗೆಲ್ಲುತ್ತದೆ. ಇಬ್ಬರು ಒಂದಾಗುತ್ತಾರೆ. ಇಬ್ಬರು ಒಂದಾಗಿ ಬರುವ ದಿನಗಳಲ್ಲಿ ಒಗ್ಗಟ್ಟಿನಿಂದ ಬಿಜೆಪಿ ಕಟ್ಟುವ ಕೆಲಸ ಮಾಡುತ್ತಾರೆ ಎಂದರು.
ಶ್ರೀರಾಮುಲು, ಜನಾರ್ದನ್ ರೆಡ್ಡಿ ಪ್ರತ್ಯೇಕ ಸುದ್ದಿಗೋಷ್ಠಿ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಸುದ್ದಿ ಗೋಷ್ಠಿ ಪ್ರಕ್ರಿಯೆ ಆದ ಮೇಲೆನೆ ಒಂದಾಗುವುದು. ಶ್ರೀರಾಮುಲು ಬಳಿ ನಾನು ಮಾತನಾಡಿದ್ದೆನೆ. ನಂತರ ಜನಾರ್ದನ್ ರಡ್ಡಿ ಬಳಿಯೂ ಮಾತನಾಡುತ್ತೇನೆ. ಎಲ್ಲವೂ ಸರಿಯಾಗುತ್ತದೆ‌. ರಾಜ್ಯ ರಾಜಕಾರಣದ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ನಮ್ಮ ಬಿಜೆಪಿ ಮನೆ ಬಾಗಿಲು ಒಂದೇ ಇದೆ. ಬಿಜೆಪಿ ಒಂದೆ ಮನೆ, ಬಾಗಿಲು ಒಂದೆ ಇದೆ. ಈ ಬಗ್ಗೆ ಯಾರೂ ವಿಚಾರ ಮಾಡುವ ಅವಶ್ಯಕತೆ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಮುಂದೆ ಹೋಗುವ ಸಂಕಲ್ಪ ಮಾಡಿದ್ದೆವೆ. ಅದಕ್ಕೆ ಬೇಕಾದ ಎಲ್ಲಾ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೆವೆ ಎಂದು ಹೇಳಿದರು

Tags: ‘ಮೇಕ್‘ಸುರಕ್ಷಿತ15162023202420256GAIamiroamironewsKSRTCnewsOTTಅಟೋಮೇಷನ್ಅಟೋಮೊಬೈಲ್ಅಂತರಾಷ್ಟ್ರೀಯಅತಿಶಯೋಕ್ತಿಗಳುಅಧ್ಯಯನಅಧ್ಯಾತ್ಮಅನಾಥಅನ್ನಕ್ಷೇತ್ರಅಪಘಾತಅಪರಾಧಅಪರಾಧಿಗಳುಅಪ್ಡೇಟ್ಅಪ್ಡೇಟ್‌ಗಳುಅಂಬರೀಷ್ಅಭಿಯಾನಅಭಿವೃದ್ದಿಅಭಿವೃದ್ಧಿಅಮೇರಿಕಾಅರಮನೆಅವಕಾಶಅವಶೇಷಗಳಅಹಿಂದಆಚರಣೆಆಂಡ್ರಾಯ್ಡ್ಆಧಾರಿತಆಧುನಿಕಆನ್‌ಲೈನ್ಆಪಲ್ಆಫೀಸ್ಆಯುಕ್ತಆಯುಷ್ಮಾನ್ಆರೋಗ್ಯಆರ್ಥಿಕಆರ್ಥಿಕತೆಆವಿಷ್ಕಾರಆಸಿಯನ್ಆಸ್ಪತ್ರೆಆಸ್ಪತ್ರೆಗಳುಆ್ಯಂಡ್ರಾಯ್ಡ್ಇಟಲಿಇಂಡಿಯಾಇನ್ಇಲಾಖೆಯಉಚಿತಉಡುಪಿಉತ್ತರಉತ್ಪನ್ನಗಳುಉತ್ಸವಉತ್ಸವಗಳುಉದ್ಯಮಶೀಲತೆಉದ್ಯೋಗಉನ್ನತಉಪಯೋಗಉಷ್ಣತೆಎಐಎಚ್‌ಎಂಜಿನಿಯರಿಂಗ್ಎನರ್ಜೀಎನ್‌ಇಪಿಎಲೆಎಲ್‌ಐಸಿಎಸ್ಟೇಟ್ಏರಿಕೆಐಪಿಎಲ್ಐಫೋನ್ಒಲಿಂಪಿಕ್ಸ್ಕದಳೇಕಾಯಿಕನಿಷ್ಠಕನ್ನಡಕನ್ನಡಿಗಕನ್ನಡಿಗರಕನ್ನಡೆಕಬಡ್ಡಿಕಂಬಳಕರ್ನಾಟಕಕರ್ನಾಟಕದಕರ್ನಾಟಕದಲ್ಲಿಕಲೆಕಲ್ಲಿನಕಾಂಗ್ರೆಸ್ಕಾನೂನುಕಾಯಿಲೆಕಾರ್ಖಾನೆಗಳುಕಾರ್ಮಿಕಕಾರ್ಮಿಕರಕಾರ್ಯಕರ್ತರಕಾರ್ಯಕ್ರಮಕೀಟಕುಖ್ಯಾತಕುಮಾರ್ಕುವೆಂಪುಕೃಷಿಕೃಷಿಯಲ್ಲಿಕೃಷ್ಣಕೆಎಎಸ್ಕೆಲಸಕೇಂದ್ರಗಳುಕೊಡಗುಕೊಡವಕೊರೋನಾಕೋವಿಡ್-19ಕೌಟುಂಬಿಕಕ್ರಮಕ್ರಿಕೆಟಿಗರುಕ್ರಿಕೆಟ್ಕ್ರೀಡೆಕ್ರೈಂಕ್ರೈಸ್ತಖರ್ಗೆಖಾತರಿಗಂಗಾಮ್ಮಗಡಿಭಾಗಗಣರಾಜ್ಯೋತ್ಸವಗದ್ದಿಗೆಗಾಳಿಗೀತೆಗಳುಗುತ್ತಿಗೆಗುಹಾಗೂಳಾಟಗೃಹಗೃಹಪಾಲನಾಗೋಕರ್ಣಗೋಧಿಗೋಧೂಳಿಗ್ಯಾಜೆಟ್ಗ್ಯಾಲರಿಗ್ರಹಣಗ್ರಾಮಾಭಿವೃದ್ಧಿಗ್ರಾಮೀಣಚಟುವಟಿಕೆಗಳುಚಂದ್ರಯಾನಚಳುವಳಿಚಾಟ್‌ಜಿಪಿಟಿಚಿಕ್ಕಮಗಳೂರುಚಿತ್ರಚಿತ್ರರಂಗಚೀನಾಚುನಾವಣಾಚುನಾವಣೆಚುನಾವಣೆಯಚೆಸ್ಜನಪ್ರತಿನಿಧಿಜಯಂತಿಜಲಜಲಚಕ್ರಜಾತಿ-ಪರಿಶಿಷ್ಟಜಾತ್ರೆಜಾತ್ರೆಗಳುಜಾನಪದಜಿ20ಜಿಡಿಎಸ್ಜಿಲ್ಲೆಜೀವನಜೀವನಶೈಲಿಜೈನಜೈವಿಕಜ್ಯೋತಿಷ್ಯಟಿಪ್ಸ್ಟೆನಿಸ್ಟ್ರ್ಯಾಫಿಕ್ಡಾ.ಡಿಡಿಜಿಟಲ್ಡ್ರೋನ್ತಂತ್ರಗಳುತಂತ್ರಜ್ಞಾನತಾಜಾತಾಣಗಳುತಾಂತ್ರಿಕತೆತಿದ್ದುಪಡಿತೀರತೀರ್ಥಕ್ಷೇತ್ರಗಳುತೀರ್ಪುತುಮಕೂರಿನತುಳುನಾಡತೋಟಗಾರಿಕೆಥೈಲಾಂಡ್ದಕ್ಷಿಣದರ್ಶನ್ದಲಿತದಸರಾದಾರಿದಿನದಿನಾಚರಣೆದಿವ್ಯಾಂಗದೀಪಾವಳಿದೀಪಿಕಾದೆಹಲಿದೇವಸ್ಥಾನಗಳುದೇವಾಲಯದೇವೇಗೌಡದೇಶದೊಡ್ಡಧರ್ಮಸ್ಥಳಧಾರವಾಡಧಾರ್ಮಿಕನಕ್ಷೆನಗರನದಿನದಿಗಳನವಚಿಂತನೆನವರಾತ್ರಿನವೀಕರಣನಾಡಹಬ್ಬನಿಯಂತ್ರಣನಿಯಮನಿರ್ಧಾರನಿರ್ವಹಣಾನಿರ್ವಹಣೆನೀತಿನೀರಾವರಿನೀರುನೆಲೆಯುನೇಮಕಾತಿನೈಸರ್ಗಿಕನ್ಯಾಯಾಲಯದಪಂಗಡದಪತ್ತಿನಪದುಕೋಣéಪಯಣಪರಂಪರೆಪರಿಶಿಷ್ಟಪರಿಸರಪರೀಕ್ಷೆಪಾಠಗಳುಪಾಠ್ಯಕ್ರಮಪಾಂಡೆಪಾದಚಾರಿಪಾರ್ಷೆಪಾಲಿಸಿಪಿಂಚಣಿಪಿಯುಸಿಪುರಾತನಪೂಜೆಪೂನಂಪೊಲೀಸ್ಪೋಷಕಾಂಶಗಳುಪೌರಪ್ರಕರಣಗಳುಪ್ರಕೃತಿಪ್ರಗತಿಪ್ರಚಾರಪ್ರಜಾಸತ್ತಾತ್ಮಕಪ್ರತಿಭಟನೆಪ್ರತಿಭಟನೆಗಳುಪ್ರತಿಭಾನ್ವೇಷಣೆಪ್ರಧಾನಮಂತ್ರಿಪ್ರವಾಸಪ್ರವಾಸಿಪ್ರವಾಸೋದ್ಯಮಪ್ರವಾಹಪ್ರವೇಶಪ್ರಸಿದ್ಧಪ್ರಿಯಾಂಕಪ್ಲಾನಿಂಗ್ಪ್ಲಾನ್‌ಗಳುಫಲಿತಾಂಶಫೀಚರ್‌ಗಳುಫುಟ್‌ಬಾಲ್ಫೇಸ್‌ಬುಕ್ಫೋಟೋಬಜೆಟ್ಬಂಟರಬಂಡವಾಳಬದಲಾವಣೆಬದಲಾವಣೆಗಳುಬರಹಗಳುಬಸವಣ್ಣನಬಸವರಾಜಬಾಕ್ಸ್ಬಾಗಲಕೋಟೆಬಾಲಿವುಡ್ಬಿಜೆಪಿಬೀಜಬೆಂಗಳೂರುಬೆಟ್ಟಬೆಳಗಾವಿಬೆಳವಣಿಗೆಬೆಳೆಬೆಳೆತಂತ್ರಬೆಳೆಬಾಳಿಕೆಬೆಳ್ಳಿಗಿರಿರಂಗನಬೊಮ್ಮಾಯಿಬ್ಯಾಂಕಿಂಗ್ಬ್ರಿಕ್ಸ್ಭಕ್ತಿಭದ್ರತಾಭಾರತಭಾರತೀಯಭಾರತ್ಭಾವಗೀತೆಗಳುಭೂಕಂಪಭೂಗೋಳಭೂಮಿಭ್ರಷ್ಟಾಚಾರಮಕ್ಕಳಮಂಗಳೂರಮಂಜುನಾಥಮಂಜುನಾಥ್ಮಟ್ಟದಮಠಮಠಗಳಮಂಡ್ಯದಲ್ಲಿಮತದಾರರುಮತ್ತುಮಧುಮೇಹಮಹತ್ವದಮಹಾಮಹಿಳಾಮಾನವನಮಾಪನಮಾರುಕಟ್ಟೆಮಾರ್ಗಮಾರ್ಗಗಳುಮಾಲಿನ್ಯಮಿಷನ್ಮೀಸಲುಮುಂಗಡಮುನ್ಸೂಚನೆಮುಂಬಯಿಮುಂಬೈಮುಸ್ಲಿಂಮೆಟಾವರ್ಸ್ಮೆಟ್ರೋಮೆಡಿಕಲ್ಮೇಲಿನಮೈಸೂರಿನಮೈಸೂರುಮೊಬೈಲ್ಮೋದಿಮೌನಯಕ್ಷಗಾನಯಶ್ಯುಎನ್‌ಒಯುಗಯುದ್ಧಯುವಯೋಗಯೋಜನೆಯೋಜನೆಗಳರಷ್ಯಾರಾಜಕೀಯರಾಜವಂಶರಾಜ್ಯರಾಜ್ಯೋತ್ಸವರಾತ್ರಿರಾಮಚಂದ್ರರಾಷ್ಟ್ರಪತಿರಾಷ್ಟ್ರೀಯರಿಜಿಸ್ಟೇಶನ್ರಿಯಲ್ರಿಷಭ್ರೆನ್ಯೂಬಲ್ರೈತರೈಲುರೈಲ್ವೆರೋಗರೋಗಗಳುರೋಬೋಟ್‌ಗಳುಲಸಿಕೆಲಿಂಗಲೋಕಸಭಾಲೋಕ್ಲೋನ್ವಚನಗಳುವನ್ಯಜೀವಿವಾಕಿಂಗ್ವಾಟ್ಸಾಪ್ವಾಣಿಜ್ಯವಾತಾವರಣದವಾಹನವಿಜಯನಗರವಿದೇಶವಿದೇಶಾಂಗವಿದೇಶಿವಿದ್ಯಾರ್ಥಿವಿಧಾನಸಭಾವಿಮರ್ಶೆವಿಮಾನಯಾನವಿಮೆವಿರುದ್ಧದವಿವಾದವಿಶೇಷವಿಶ್ವವಿಶ್ವಕಪ್ವಿಶ್ವಸಂಸ್ಥೆವೀಕ್ಷಣಾವೀರೇಂದ್ರವೃದ್ಧಾಪ್ಯವೆಬ್‌ಸೀರೀಸ್ವೆಬ್‌ಸ್ಟೋರಿವೇತನವೈದ್ಯಕೀಯವೈರಲ್ಶಂಕರಶಾಲೆಗಳಶಾಸ್ತ್ರೀಯಶಿಕ್ಷಕರಶಿಕ್ಷಣಶಿವಮೊಗ್ಗಶಿವರಾಜ್ಶುದ್ಧೀಕರಣಶೃಂಗಸಭೆಶೃಂಗೇರಿಶೆಟ್ಟಿಶೇರುಸಕಲೇಶಪುರಸಕ್ಕರೆಸಂಗೀತಸಂಗ್ರಹಸಂಘಟನೆಸಂಘಟನೆಗಳುಸಂಘರ್ಷಸಂಚಾರಸಂಚಾರಿಸಚಿವಸಂಪುಟಸಂಪ್ರದಾಯಗಳುಸಂಬಂಧಸಂಬಂಧಿಸಭೆಸಂಭ್ರಮಸಮಸ್ಯೆಗಳುಸಮಾನತೆಸಮುದಾಯಸಮುದಾಯದಸಮುದ್ರಸರಕಾರಿಸಂರಕ್ಷಣೆಸರ್ಕಾರಿಸವಯವಸಂವಹನಸಂಸ್ಕೃತಿಸಹಾಯಸಾಧನೆಸಾಂಪ್ರದಾಯಿಕಸಾಲಸಾಂಸ್ಕೃತಿಕಸಾಹಿತ್ಯಸಿಎಂಸಿಖ್ಸಿಟಿಸಿದ್ದರಾಮಯ್ಯಸಿನಿಮಾಸುದ್ದಿಸುಧಾರಣೆಸುರಕ್ಷತಾಸುರಕ್ಷತೆಸೂರ್ಯಸೆಕ್ಯುರಿಟಿಸೇವಾಸೇವೆಗಳುಸೈಬರ್ಸೌರಶಕ್ತಿಸ್ಟಾರ್ಟ್‌ಅಪ್ಸ್ಟಾರ್ಟ್‌ಅಪ್‌ಗಳುಸ್ಥಳಗಳುಸ್ಮಾರಕಗಳುಸ್ಮಾರ್ಟ್ಸ್ಯಾಂಡಲ್‌ವುಡ್ಸ್ವಚ್ಚಸ್ವಾತಂತ್ರ್ಯಸ್ವಾಮಿಸ್ವಾವಲಂಬನಹಕ್ಕುಹಕ್ಕುಗಳಹಕ್ಕುಗಳುಹಣಹಣಕಾಸುಹಂಪಿಹಬ್ಬಹಬ್ಬದಹರಿದಾಸಹವಾಮಾನಹವ್ಯಾಸಹಳ್ಳಿಗಳುಹಳ್ಳಿಯಹಾಕಿಹಾಲಿಡೇಹಾಲಿವುಡ್ಹಾಸನಹಾಸಿಗೆಹಾಸಿರಹಿಂದೂಹಿನ್ನಲೆಹಿಮಹಿಲ್ಸ್‌ಟೇಶನ್‌ಗಳುಹುದ್ದೆಗಳಹುಬ್ಬಳ್ಳಿ-ಧಾರವಾಡಹುಲಿವೇಶಹೂಡಿಕೆಹೃದಯಹೆಗ್ಗಡೆಹೆಪ್ಪಿಗೆಯಹೆಬ್ಬಾಳಮ್ಮಹೈಬ್ರೀಡ್ಹೈವೇಹೊಸಹೊಳೆಹಬ್ಬಹೋರಾಟಹೋರಾಟಗಳು

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

October 19, 2025

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು, ಮೂಲಸೌಕರ್ಯಕ್ಕೆ ₹5,229 ಕೋಟಿ ಕಡಿತ: CAG ವರದಿ

October 19, 2025

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಕಾಂಗ್ರೆಸ್‌ಗೆ ಹೈಕೋರ್ಟ್‌ನಿಂದ ತೀವ್ರ ಮುಖಭಂಗ: ಬಿ.ವೈ ವಿಜಯೇಂದ್ರ

October 19, 2025

ಗುತ್ತಿಗೆದಾರರ ಬಾಕಿ ಬಿಲ್ ಕೇಳಿದರೆ ಧಮ್ಕಿಯೇ?: ಡಿಕೆ ಶಿವಕುಮಾರ್‌ಗೆ ಆರ್. ಅಶೋಕ್ ಪ್ರಶ್ನೆ

October 19, 2025

Recent News

ರಾಷ್ಟ್ರೀಯ ಸುರಕ್ಷಾ ರಕ್ಷಣಾ ಸೇನೆಯ ೪೧ನೇ ಸ್ಥಾಪನಾ ದಿನಾಚರಣೆ:

October 14, 2025

ಐಐಟಿ ಧಾರವಾಡದಲ್ಲಿ ಧರ್ತಿ ಬಯೋನೆಸ್ಟ್ ಇಂಕ್ಯೂಬೇಶನ್ ಕೇಂದ್ರ ಉದ್ಘಾಟನೆ:

October 14, 2025

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

October 13, 2025

ತಿಪಟೂರಿನಲ್ಲಿ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ರಾಷ್ಟ್ರೀಯ ಯೋಜನೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ

October 11, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.