Monday, June 23, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post
No Result
View All Result
amiroNEWS
Home State Karnataka News

ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ಕೊಡಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ

ಗಾಳಿ ಒಂದನ್ನು ಬಿಟ್ಟು ಬೇರೆಲ್ಲದಕ್ಕೂ ತೆರಿಗೆ ಹಾಕಿದ ಕಾಂಗ್ರೆಸ್ ಸರಕಾರ- ಆರ್.ಅಶೋಕ್

amiro by amiro
6 months ago
Reading Time: 1 min read
62
A A
37
SHARES
105
VIEWS

ಕಲಬುರ್ಗಿ: ರಾಜ್ಯದ ಕಾಂಗ್ರೆಸ್ ಸರಕಾರವು ಗಾಳಿ ಒಂದನ್ನು ಬಿಟ್ಟು ಬೇರೆಲ್ಲದಕ್ಕೂ ತೆರಿಗೆ ಹಾಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಲಬುರ್ಗಿಯ ಜಗತ್ ಸರ್ಕಲ್ ಬಳಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಅವರು ಮಾತನಾಡಿದರು. ಹಾಲು, ಪೆಟ್ರೋಲ್, ಆಲ್ಕೋಹಾಲ್, ಕರೆಂಟ್, ಬಸ್ ಚಾರ್ಜ್- ಸೇರಿ ಎಲ್ಲ ದರಗಳನ್ನು ಹೆಚ್ಚಿಸಿದ್ದಾರೆ ಎಂದು ಆಕ್ಷೇಪಿಸಿದರು.


ಸಚಿನ್ ಆತ್ಮಹತ್ಯೆಗೆ ಕಾರಣನಾದ ರಾಜು ಕಪನೂರ್ ಒಬ್ಬ ಗೂಂಡಾ. ಅವನನ್ನು ಕಾಂಗ್ರೆಸ್ಸಿಗರು ಗೂಂಡಾ ಕಾಯಿದೆಯಿಂದ ತೆಗೆಸಿದ್ದಾರೆ. ಈಗ ನಮ್ಮವನಲ್ಲ; ನಮ್ಮವನಲ್ಲ ಎನ್ನುತ್ತಿದ್ದಾರೆ ಎಂದು ಟೀಕಿಸಿದರು. ಆರೋಪಿಗಳಲ್ಲಿ ಮೊದಲ 3 ಜನ ಕಾಂಗ್ರೆಸ್ಸಿಗರು ಎಂದು ಗಮನ ಸೆಳೆದರು. ಈ ಭ್ರಷ್ಟ, ಆತ್ಮಹತ್ಯೆಗಳಿಗೆ ಕಾರಣವಾಗುವ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ ಎಂದು ಹೇಳಿದರು. ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ಕೊಡಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ ಎಂದು ಅವರು ಪ್ರಕಟಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಪ್ರಿಯಾಂಕ್ ಖರ್ಗೆಯವರು ಸಚಿವರಾಗಲು ಮೆರಿಟ್ ಕೋಟಾ ಇತ್ತೇ ಅಥವಾ ಪೇಮೆಂಟ್ ಕೋಟಾ ಇತ್ತೇ ಎಂದು ಪ್ರಶ್ನಿಸಿದರು. ಇದು ಬಾಬಾಸಾಹೇಬ ಅಂಬೇಡ್ಕರರು ನಮಗೆ ಕೊಟ್ಟ ಸಾಂವಿಧಾನಿಕ ಹಕ್ಕಿನ ದುರುಪಯೋಗ ಎಂದು ಆಕ್ಷೇಪಿಸಿದರು. ಬೇರೆ ದಲಿತರನ್ನು ತುಳಿದು ಸಮಾಧಿ ಮಾಡಿದ್ದಾರೆ ಎಂದು ಟೀಕಿಸಿದರು.


ನಿಮ್ಮ ಆಸ್ತಿ ತೆಗೆದುಕೊಂಡು ಹೋಗಲು ನಾವು ಬಂದಿಲ್ಲ; ನಿಮ್ಮ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ. ಕಲ್ಯಾಣ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯವರು ಯಾಕೆ ಮೇಲಕ್ಕೆ ಬಂದಿಲ್ಲ ಎಂಬುದಕ್ಕೆ ಪ್ರಿಯಾಂಕ್ ಉತ್ತರಿಸಬೇಕು ಎಂದು ಸವಾಲು ಹಾಕಿದರು.


ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಅವರು ಮಾತನಾಡಿ, ರಜಾಕರನ್ನು ಸದೆಬಡಿದಿದ್ದೇವೆ; ನಿಜಾಮನನ್ನು ಪಾಕಿಸ್ತಾನಕ್ಕೆ ಓಡಿಸಿದ್ದೇವೆ. ನಿಮ್ಮನ್ನೂ ಜನರು ಮನೆಗೆ ಕಳಿಸುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂದು ಎಚ್ಚರಿಸಿದರು.


ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮಾತನಾಡಿ, ರಾಜ್ಯದಲ್ಲಿ ಸುಪಾರಿ ರಾಜಕಾರಣ ನಡೆಯಲು ಸಾಧ್ಯವಿಲ್ಲ; ಇಲ್ಲಿ ಸಂವಿಧಾನಬದ್ಧ ರಾಜಕಾರಣ ಮಾತ್ರ ನಡೆಯಬೇಕು ಎಂದು ಆಗ್ರಹಿಸಿದರು. ಸುಪಾರಿ ರಾಜಕಾರಣ ಮಾಡುವವರಿಗೆ ಕಲಬುರ್ಗಿಯ ಜನತೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.


ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಮಾತನಾಡಿ, ಆತ್ಮೀಯರಾದ ಪ್ರಿಯಾಂಕ್ ಖರ್ಗೆಯವರು ನಮಗೆಲ್ಲ ಎಳನೀರು, ಬಿಸ್ಕೆಟ್ ಮೊದಲಾದವುಗಳನ್ನು ವ್ಯವಸ್ಥೆ ಮಾಡಿದ್ದಾರಂತೆ. ಪ್ರಿಯಾಂಕ್ ಖರ್ಗೆಯವರು ಜಗತ್ತಿನಲ್ಲಿ ನಾನೇ ಬುದ್ಧಿವಂತ. ನನ್ನನ್ನು ಬಿಟ್ಟರೆ ಬೇರೆ ಯಾರೂ ಬುದ್ಧಿವಂತರಲ್ಲ ಎಂದುಕೊಂಡಿದ್ದಾರೆ. ಪ್ರಿಯಾಂಕ್ ಖರ್ಗೆಯವರೇ ನಿಮಗೆ ಮಾನವೀಯತೆ, ಮನುಷ್ಯತ್ವ ಇದ್ದರೆ, ಧಮ್ಮಿದ್ದರೆ, ತಾಕತ್ತಿದ್ದರೆ ಸಚಿನ್ ಮನೆಗೆ ಹೋಗಿ ಬನ್ನಿ ಎಂದು ಒತ್ತಾಯಿಸಿದರು.


ಸಚಿನ್ ಸೋದರಿಯರು ಪೊಲೀಸ್ ಠಾಣೆಗೆ ಹೋದಾಗ ಯೂನಿಫಾರ್ಮನ್ನೂ ಪ್ರಿಯಾಂಕ್ ಖರ್ಗೆಯವರಿಗೆ ಒತ್ತೆಯಿಟ್ಟ ಪೊಲೀಸರು ಎಫ್‍ಐಆರ್ ಮಾಡಿಲ್ಲ ಎಂದು ಆಕ್ಷೇಪಿಸಿದರು. ನಾಚಿಕೆ ಆಗುವುದಿಲ್ಲವೇ ನಿಮಗೆ? ಥೂ ನಿಮ್ಮ ಜೀವನಕ್ಕೆ ಒಂದಿಷ್ಟು ಬೆಂಕಿ ಹಾಕ ಎಂದು ಟೀಕಿಸಿದರು.


ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಎನ್. ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಮಾಜಿ ಸಂಸದ ಡಾ. ಉಮೇಶ್ ಜಾಧವ್, ಶಾಸಕ ಬಸವರಾಜ್ ಮತ್ತಿಮೂಡ್, ಡಾ. ಶೈಲೆಂದ್ರ ಬೆಲ್ದಾಳೆ, ಶರಣು ಸಲಗರ, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್, ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ್ ಪಾಟೀಲ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ನಿಕಟಪೂರ್ವ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಕಲಬುರ್ಗಿ ನಗರ ಜಿಲ್ಲಾಧ್ಯಕ್ಷ ಚಂದ್ರಕಾಂತ ಪಾಟೀಲ್, ಕಲಬುರ್ಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Tags: ‘ಮೇಕ್‘ಸುರಕ್ಷಿತ15162023202420256GAIamiroamironewsBureau NewsGovernmentKarnatakaKarnataka NewsKSRTCnewnewsOTTtravelTravel amiroಅಟೋಮೇಷನ್ಅಟೋಮೊಬೈಲ್ಅಂತರಾಷ್ಟ್ರೀಯಅತಿಶಯೋಕ್ತಿಗಳುಅಧ್ಯಯನಅಧ್ಯಾತ್ಮಅನಾಥಅನ್ನಕ್ಷೇತ್ರಅಪಘಾತಅಪರಾಧಅಪರಾಧಿಗಳುಅಪ್ಡೇಟ್ಅಪ್ಡೇಟ್‌ಗಳುಅಂಬರೀಷ್ಅಭಿಯಾನಅಭಿವೃದ್ದಿಅಭಿವೃದ್ಧಿಅಮೇರಿಕಾಅರಮನೆಅವಕಾಶಅವಶೇಷಗಳಅಹಿಂದಆಚರಣೆಆಂಡ್ರಾಯ್ಡ್ಆಧಾರಿತಆಧುನಿಕಆನ್‌ಲೈನ್ಆಪಲ್ಆಫೀಸ್ಆಯುಕ್ತಆಯುಷ್ಮಾನ್ಆರೋಗ್ಯಆರೋಪಿಆರ್ಥಿಕಆರ್ಥಿಕತೆಆವಿಷ್ಕಾರಆಸಿಯನ್ಆಸ್ಪತ್ರೆಆಸ್ಪತ್ರೆಗಳುಆ್ಯಂಡ್ರಾಯ್ಡ್ಇಟಲಿಇಂಡಿಯಾಇನ್ಇಲಾಖೆಯಉಚಿತಉಡುಪಿಉತ್ತರಉತ್ಪನ್ನಗಳುಉತ್ಸವಉತ್ಸವಗಳುಉದ್ಯಮಶೀಲತೆಉದ್ಯೋಗಉನ್ನತಉಪಯೋಗಉಷ್ಣತೆಎಐಎಚ್‌ಎಂಜಿನಿಯರಿಂಗ್ಎನರ್ಜೀಎನ್‌ಇಪಿಎಲೆಎಲ್‌ಐಸಿಎಸ್ಟೇಟ್ಏರಿಕೆಐಪಿಎಲ್ಐಫೋನ್ಒಲಿಂಪಿಕ್ಸ್ಕದಳೇಕಾಯಿಕನಿಷ್ಠಕನ್ನಡಕನ್ನಡಿಗಕನ್ನಡಿಗರಕನ್ನಡೆಕಬಡ್ಡಿಕಂಬಳಕರ್ನಾಟಕಕರ್ನಾಟಕದಕರ್ನಾಟಕದಲ್ಲಿಕಲೆಕಲ್ಲಿನಕಾಂಗ್ರೆಸ್ಕಾನೂನುಕಾಯಿಲೆಕಾರ್ಖಾನೆಗಳುಕಾರ್ಮಿಕಕಾರ್ಮಿಕರಕಾರ್ಯಕರ್ತರಕಾರ್ಯಕ್ರಮಕೀಟಕುಖ್ಯಾತಕುಮಾರ್ಕುವೆಂಪುಕೃಷಿಕೃಷಿಯಲ್ಲಿಕೃಷ್ಣಕೆಎಎಸ್ಕೇಂದ್ರಗಳುಕೊಡಗುಕೊಡವಕೊರೋನಾಕೋವಿಡ್-19ಕೌಟುಂಬಿಕಕ್ರಮಕ್ರಿಕೆಟಿಗರುಕ್ರಿಕೆಟ್ಕ್ರೀಡೆಕ್ರೈಂಕ್ರೈಸ್ತಖರ್ಗೆಖಾತರಿಗಂಗಾಮ್ಮಗಡಿಭಾಗಗಣರಾಜ್ಯೋತ್ಸವಗದ್ದಿಗೆಗಾಳಿಗೀತೆಗಳುಗುತ್ತಿಗೆಗುಹಾಗೂಳಾಟಗೃಹಗೃಹಪಾಲನಾಗೋಕರ್ಣಗೋಧಿಗೋಧೂಳಿಗ್ಯಾಜೆಟ್ಗ್ಯಾಲರಿಗ್ರಹಣಗ್ರಾಮಾಭಿವೃದ್ಧಿಗ್ರಾಮೀಣಚಟುವಟಿಕೆಗಳುಚಂದ್ರಯಾನಚಳುವಳಿಚಾಟ್‌ಜಿಪಿಟಿಚಿಕ್ಕಮಗಳೂರುಚಿತ್ರಚಿತ್ರರಂಗಚೀನಾಚುನಾವಣಾಚುನಾವಣೆಚುನಾವಣೆಯಚೆಸ್ಜನಪ್ರತಿನಿಧಿಜಯಂತಿಜಲಜಲಚಕ್ರಜಾತಿ-ಪರಿಶಿಷ್ಟಜಾತ್ರೆಜಾತ್ರೆಗಳುಜಾನಪದಜಿ20ಜಿಡಿಎಸ್ಜಿಲ್ಲೆಜೀವನಜೀವನಶೈಲಿಜೈನಜೈವಿಕಜ್ಯೋತಿಷ್ಯಟಿಪ್ಸ್ಟೆನಿಸ್ಟ್ರ್ಯಾಫಿಕ್ಡಾ.ಡಿಡಿಜಿಟಲ್ಡ್ರೋನ್ತಂತ್ರಗಳುತಂತ್ರಜ್ಞಾನತಾಜಾತಾಣಗಳುತಾಂತ್ರಿಕತೆತಿದ್ದುಪಡಿತೀರತೀರ್ಥಕ್ಷೇತ್ರಗಳುತೀರ್ಪುತುಮಕೂರಿನತುಳುನಾಡತೋಟಗಾರಿಕೆಥೈಲಾಂಡ್ದಕ್ಷಿಣದರ್ಶನ್ದಲಿತದಸರಾದಾರಿದಿನದಿನಾಚರಣೆದಿವ್ಯಾಂಗದೀಪಾವಳಿದೀಪಿಕಾದೆಹಲಿದೇವಸ್ಥಾನಗಳುದೇವಾಲಯದೇವೇಗೌಡದೇಶದೊಡ್ಡಧರ್ಮಸ್ಥಳಧಾರವಾಡಧಾರ್ಮಿಕನಕ್ಷೆನಗರನದಿನದಿಗಳನವಚಿಂತನೆನವರಾತ್ರಿನವೀಕರಣನಾಡಹಬ್ಬನಿಯಂತ್ರಣನಿಯಮನಿರ್ಧಾರನಿರ್ವಹಣಾನಿರ್ವಹಣೆನೀತಿನೀರಾವರಿನೀರುನೆಲೆಯುನೇಮಕಾತಿನೈಸರ್ಗಿಕನ್ಯಾಯಾಲಯದಪಕ್ಷಪಂಗಡದಪತ್ತಿನಪದುಕೋಣéಪಯಣಪರಂಪರೆಪರಿಶಿಷ್ಟಪರಿಸರಪರೀಕ್ಷೆಪಾಠಗಳುಪಾಠ್ಯಕ್ರಮಪಾಂಡೆಪಾದಚಾರಿಪಾರ್ಷೆಪಾಲಿಸಿಪಿಂಚಣಿಪಿಯುಸಿಪುರಾತನಪೂಜೆಪೂನಂಪೊಲೀಸ್ಪೋಷಕಾಂಶಗಳುಪೌರಪ್ರಕರಣಗಳುಪ್ರಕೃತಿಪ್ರಗತಿಪ್ರಚಾರಪ್ರಜಾಸತ್ತಾತ್ಮಕಪ್ರತಿಭಟನೆಪ್ರತಿಭಟನೆಗಳುಪ್ರತಿಭಾನ್ವೇಷಣೆಪ್ರಧಾನಮಂತ್ರಿಪ್ರವಾಸಪ್ರವಾಸಿಪ್ರವಾಸೋದ್ಯಮಪ್ರವಾಹಪ್ರವೇಶಪ್ರಸಿದ್ಧಪ್ರಿಯಾಂಕಪ್ಲಾನಿಂಗ್ಪ್ಲಾನ್‌ಗಳುಫಲಿತಾಂಶಫೀಚರ್‌ಗಳುಫುಟ್‌ಬಾಲ್ಫೇಸ್‌ಬುಕ್ಫೋಟೋಬಜೆಟ್ಬಂಟರಬಂಡವಾಳಬದಲಾವಣೆಬದಲಾವಣೆಗಳುಬರಹಗಳುಬಸವಣ್ಣನಬಸವರಾಜಬಾಕ್ಸ್ಬಾಗಲಕೋಟೆಬಾಲಿವುಡ್ಬಿಜೆಪಿಬೀಜಬೆಂಗಳೂರುಬೆಟ್ಟಬೆಳಗಾವಿಬೆಳವಣಿಗೆಬೆಳೆಬೆಳೆತಂತ್ರಬೆಳೆಬಾಳಿಕೆಬೆಳ್ಳಿಗಿರಿರಂಗನಬ್ಯಾಂಕಿಂಗ್ಬ್ರಿಕ್ಸ್ಭಕ್ತಿಭದ್ರತಾಭಾರತಭಾರತೀಯಭಾರತ್ಭಾವಗೀತೆಗಳುಭೂಕಂಪಭೂಗೋಳಭೂಮಿಭ್ರಷ್ಟಾಚಾರಮಕ್ಕಳಮಂಗಳೂರಮಂಜುನಾಥಮಂಜುನಾಥ್ಮಟ್ಟದಮಠಮಠಗಳಮಂಡ್ಯದಲ್ಲಿಮತದಾರರುಮತ್ತುಮಧುಮೇಹಮಹತ್ವದಮಹಾಮಹಿಳಾಮಾನವನಮಾಪನಮಾರುಕಟ್ಟೆಮಾರ್ಗಮಾರ್ಗಗಳುಮಾಲಿನ್ಯಮಿಷನ್ಮೀಸಲುಮುಂಗಡಮುನ್ಸೂಚನೆಮುಂಬಯಿಮುಂಬೈಮುಸ್ಲಿಂಮೆಟಾವರ್ಸ್ಮೆಟ್ರೋಮೆಡಿಕಲ್ಮೇಲಿನಮೈಸೂರಿನಮೈಸೂರುಮೊಬೈಲ್ಮೋದಿಮೌನಯಕ್ಷಗಾನಯಶ್ಯುಎನ್‌ಒಯುಗಯುದ್ಧಯುವಯೋಗಯೋಜನೆಯೋಜನೆಗಳರಷ್ಯಾರಾಜಕೀಯರಾಜವಂಶರಾಜ್ಯರಾಜ್ಯೋತ್ಸವರಾತ್ರಿರಾಮಚಂದ್ರರಾಷ್ಟ್ರಪತಿರಾಷ್ಟ್ರೀಯರಿಜಿಸ್ಟೇಶನ್ರಿಯಲ್ರಿಷಭ್ರೆನ್ಯೂಬಲ್ರೈತರೈಲುರೈಲ್ವೆರೋಗರೋಗಗಳುರೋಬೋಟ್‌ಗಳುಲಸಿಕೆಲಿಂಗಲೋಕಸಭಾಲೋಕ್ಲೋನ್ವಚನಗಳುವನ್ಯಜೀವಿವಾಕಿಂಗ್ವಾಟ್ಸಾಪ್ವಾಣಿಜ್ಯವಾತಾವರಣದವಾಹನವಿಜಯನಗರವಿದೇಶವಿದೇಶಾಂಗವಿದೇಶಿವಿದ್ಯಾರ್ಥಿವಿಧಾನಸಭಾವಿಮರ್ಶೆವಿಮಾನಯಾನವಿಮೆವಿರುದ್ಧದವಿವಾದವಿಶೇಷವಿಶ್ವವಿಶ್ವಕಪ್ವಿಶ್ವಸಂಸ್ಥೆವೀಕ್ಷಣಾವೀರೇಂದ್ರವೃದ್ಧಾಪ್ಯವೆಬ್‌ಸೀರೀಸ್ವೆಬ್‌ಸ್ಟೋರಿವೇತನವೈದ್ಯಕೀಯವೈರಲ್ಶಂಕರಶಾಲೆಗಳಶಾಸ್ತ್ರೀಯಶಿಕ್ಷಕರಶಿಕ್ಷಣಶಿವಮೊಗ್ಗಶಿವರಾಜ್ಶುದ್ಧೀಕರಣಶೃಂಗಸಭೆಶೃಂಗೇರಿಶೆಟ್ಟಿಶೇರುಸಕಲೇಶಪುರಸಕ್ಕರೆಸಂಗೀತಸಂಗ್ರಹಸಂಘಟನೆಸಂಘಟನೆಗಳುಸಂಘರ್ಷಸಂಚಾರಸಂಚಾರಿಸಚಿವಸಂಪುಟಸಂಪ್ರದಾಯಗಳುಸಂಬಂಧಸಂಬಂಧಿಸಭೆಸಂಭ್ರಮಸಮಸ್ಯೆಗಳುಸಮಾನತೆಸಮುದಾಯಸಮುದಾಯದಸಮುದ್ರಸರಕಾರಿಸಂರಕ್ಷಣೆಸರ್ಕಾರಿಸವಯವಸಂವಹನಸಂಸ್ಕೃತಿಸಹಾಯಸಾಧನೆಸಾಂಪ್ರದಾಯಿಕಸಾಲಸಾಂಸ್ಕೃತಿಕಸಾಹಿತ್ಯಸಿಎಂಸಿಖ್ಸಿಟಿಸಿದ್ದರಾಮಯ್ಯಸಿನಿಮಾಸುದ್ದಿಸುಧಾರಣೆಸುರಕ್ಷತಾಸುರಕ್ಷತೆಸೂರ್ಯಸೆಕ್ಯುರಿಟಿಸೇವಾಸೇವೆಗಳುಸೈಬರ್ಸೌರಶಕ್ತಿಸ್ಟಾರ್ಟ್‌ಅಪ್ಸ್ಟಾರ್ಟ್‌ಅಪ್‌ಗಳುಸ್ಥಳಗಳುಸ್ಮಾರಕಗಳುಸ್ಮಾರ್ಟ್ಸ್ಯಾಂಡಲ್‌ವುಡ್ಸ್ವಚ್ಚಸ್ವಾತಂತ್ರ್ಯಸ್ವಾಮಿಸ್ವಾವಲಂಬನಹಕ್ಕುಹಕ್ಕುಗಳಹಕ್ಕುಗಳುಹಣಹಣಕಾಸುಹಂಪಿಹಬ್ಬಹಬ್ಬದಹರಿದಾಸಹವಾಮಾನಹವ್ಯಾಸಹಳ್ಳಿಗಳುಹಳ್ಳಿಯಹಾಕಿಹಾಲಿಡೇಹಾಲಿವುಡ್ಹಾಸನಹಾಸಿಗೆಹಾಸಿರಹಿಂದೂಹಿನ್ನಲೆಹಿಮಹಿಲ್ಸ್‌ಟೇಶನ್‌ಗಳುಹುದ್ದೆಗಳಹುಬ್ಬಳ್ಳಿ-ಧಾರವಾಡಹುಲಿವೇಶಹೂಡಿಕೆಹೃದಯಹೆಗ್ಗಡೆಹೆಪ್ಪಿಗೆಯಹೆಬ್ಬಾಳಮ್ಮಹೈಬ್ರೀಡ್ಹೈವೇಹೊಸಹೊಳೆಹಬ್ಬಹೋರಾಟಹೋರಾಟಗಳು

Leave a Reply Cancel reply

Your email address will not be published. Required fields are marked *

  • Trending
  • Comments
  • Latest

Invest Karnataka 2025 Kicks Off with a Grand Opening, Showcasing Innovation, Investments, and Global Collaborations

37

Bengaluru Metro Fare Hike: CM Siddaramaiah Blames BJP for Misinformation

1

ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಕೋಲಾರ CEN ಪೊಲೀಸರು…!

0

ಹುಬ್ಬಳ್ಳಿಯಲ್ಲಿ ಯುವಕನ ಮರ್ಡರ್; ಕಮೀಷನರ್ ಎನ್‌ ಶಶಿಕುಮಾರ್ ರಿಯ್ಯಾಕ್ಷನ್!

0

ಬಾಣಸವಾಡಿ ಸೇನಾ ಗ್ಯಾರಿಸನ್‌ನಲ್ಲಿ 2025ರ ಅಂತರಾಷ್ಟ್ರೀಯ ಯೋಗ ದಿನವನ್ನು ಉತ್ಸಾಹ ಮತ್ತು ಏಕತೆಯೊಂದಿಗೆ ಆಚರಣೆ

June 23, 2025

ಸುಪ್ರೀಂ ಕೋರ್ಟ್‌ನಿಂದ ಹೊಸ ಆದೇಶ: ಜುಲೈ 14ರಿಂದ 2ನೇ, 4ನೇ ಶನಿವಾರ ಕೆಲಸದ ದಿನ.

June 20, 2025

ನಗರ ಸುಧಾರಣೆ, ಉನ್ನತ ತಂತ್ರಜ್ಞಾನ ಉತ್ಪಾದನೆ ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಒತ್ತು:

June 23, 2025

ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನಿಂದ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನ

June 23, 2025

Recent News

ಪಾವಗಡದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ

June 19, 2025

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಡಿಜಿಟ್ಟಲ್ ಟೆಕ್ ಯೋಜನೆ ಯಶಸ್ವಿಯಾಗಿ ಅನುಷ್ಠಾನ

June 19, 2025

ಯೋಗದ ಶಾಶ್ವತ ಪಯಣ: ಒಂದೇ ಭೂಮಿ, ಒಂದೇ ಆರೋಗ್ಯಕ್ಕಾಗಿ ಯೋಗ

June 19, 2025

ಐಡಿವೈ 2025: ಗ್ರಾಮ ಪಂಚಾಯಿತಿಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನಕ್ಕೆ ಭರ್ಜರಿ ಸಿದ್ಧತೆ

June 23, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 AMIRO - Empowering Every Voice. Enriching Every Life.

  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 AMIRO - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error:
This website uses cookies. By continuing to use this website you are giving consent to cookies being used. Visit our Privacy and Cookie Policy.