Tuesday, October 21, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home News Bureau News

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಮಾರ್ಚ್ 01 ರಂದು ಮುಖ್ಯಮಂತ್ರಿಗಳಿಂದ ಚಾಲನೆ

ಸರ್ಕಾರದ ಕಾರ್ಯದರ್ಶಿ ಶ್ರೀಮತಿ ಬಿ.ಬಿ. ಕಾವೇರಿ

PREM SHEKHAR PV by PREM SHEKHAR PV
8 months ago
Reading Time: 1 min read
A A
18
SHARES
50
VIEWS

ಬೆಂಗಳೂರು:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾರ್ಚ್ 01 ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರರಂಗದ ಗಣ್ಯರು ಉಪಸ್ಥಿತರಿರುತ್ತಾರೆ ಎಂದು ಚಿತ್ರೋತ್ಸವ ಕೋರ್ ಸಮಿತಿಯ ಅಧ್ಯಕ್ಷರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಬಿ.ಬಿ. ಕಾವೇರಿ ಅವರು ತಿಳಿಸಿದರು.

ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾತ್ಮ ಗಾಂಧಿ ಮಾಧ್ಯಮ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಚಿತ್ರೋತ್ಸವದ ಸಿದ್ದತೆ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ರಾಜಾಜಿನಗರದಲ್ಲಿರುವ ಪಿವಿಆರ್ ಸಿನಿಮಾಸ್ ಒರಾಯನ್ ಮಾಲ್‍ನಲ್ಲಿರುವ 11 ಸ್ಕ್ರೀನ್‍ಗಳಲ್ಲಿ ಮಾರ್ಚ್ 02 ರಿಂದ ಚಲನಚಿತ್ರಗಳ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಈ ಚಿತ್ರೋತ್ಸವದಲ್ಲಿ 60 ದೇಶಗಳ ಸುಮಾರು 200 ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು ಆಯಾ ದೇಶದ ಸಂಸ್ಕøತಿಯನ್ನು ಬಿಂಬಿಸಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಆತ್ಯುತ್ತಮ ಚಲನಚಿತ್ರಗಳು ಭಾಗವಹಿಸುತ್ತವೆ. ಅಮೆರಿಕ, ಬ್ರಿಟನ್, ಜರ್ಮನಿ, ಫ್ರಾನ್ಸ್, ಕೊರಿಯಾ, ಪೆÇೀಲೆಂಡ್, ಬೆಜಿಲ್, ಜಾರ್ಜಿಯಾ, ಬೆಲ್ಜಿಯಂ, ನೆದರ್ಲೆಂಡ್, ಫಿನ್‍ಲೆಂಡ್, ಇರಾನ್, ಅರ್ಜೆಂಟೈನಾ, ಕೆನಡಾ, ಡೆನ್‍ಮಾರ್ಕ್, ಗ್ರೀಸ್, ರμÁ್ಯ, ಫಿಲಿಫೈನ್ಸ್, ರೊಮೇನಿಯಾ, ಜಪಾನ್, ಸ್ಪೇನ್, ಇಂಡೋನೇಷಿಯಾ, ಇಟಲಿ ಮೊದಲಾದ ದೇಶಗಳ ಅತ್ಯುತ್ತಮ ಚಲನಚಿತ್ರಗಳು ಸಮಕಾಲೀನ ವಿಶ್ವ ಸಿನಿಮಾ ವಿಭಾಗದ ಮೂಲಕ “ಬೆಂಗಳೂರಿನಲ್ಲಿ ಜಗತ್ತು’ ಎನ್ನುವ ಶೀರ್ಷಿಕೆಯಡಿ ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ ಎಂದರು.

ಈ ಬಾರಿಯ ಚಲನಚಿತ್ರೋತ್ಸವವನ್ನು ಮುಖ್ಯಮಂತ್ರಿಗಳ ಆಶಯದಂತೆ “ಸರ್ವ ಜನಾಂಗದ ಶಾಂತಿಯ ತೋಟ” ಎನ್ನುವ ಕವಿನುಡಿಯ ಘೋಷವಾಕ್ಯದೊಡನೆ ಆಚರಿಸಲಾಗುತ್ತದೆ. ಇಡೀ ವಿಶ್ವ ಇಂದು ಸಮಸ್ಯೆಗಳ ನಡುವೆ, ಬಿಕ್ಕಟ್ಟುಗಳ ನಡುವೆ ತೊಳಲಾಡುತ್ತಿರುವುದನ್ನು ಕಾಣುತ್ತಿದ್ದೇವೆ. ಈಗ ನಮಗೆ ಬೇಕಾಗಿರುವುದು ಸರ್ವ ಧರ್ಮ ಸಮನ್ವಯ. ಅಂತಹ ನೀತಿಯನ್ನು ಪ್ರತಿಪಾದಿಸುವ, ಪ್ರೀತಿ, ವಿಶ್ವಾಸ, ಭಾತೃತ್ವಕ್ಕಾಗಿ ತುಡಿಯುವ ಮಾನವ ಧರ್ಮ ಪ್ರತಿಪಾದಿಸುವ ಸಿನಿಮಾಗಳ ಮೆರವಣಿಗೆ ಈ ಚಿತ್ರೋತ್ಸವದಲ್ಲಿ ಕಾಣ ಸಿಗಲಿದೆ.

ಚಲನಚಿತ್ರೋತ್ಸವ ನಡೆಯುವ ದಿನಗಳಲ್ಲಿ ಪ್ರತಿ ದಿನ ಚಲನಚಿತ್ರ ಮಾಧ್ಯಮ, ತಂತ್ರಜ್ಞಾನ ಮತ್ತು ಉದ್ಯಮಕ್ಕೆ ಸಂಬಂಧಪಟ್ಟಂತೆ ತಜ್ಞರೊಂದಿಗೆ ಸಂವಾದ, ಉಪನ್ಯಾಸ, ಮಾಸ್ಟರ್‍ಕ್ಲಾಸ್ ಮೊದಲಾದ ಸಿನಿಮಾ ಶೈಕ್ಷಣಿಕ ಕಾರ್ಯಕ್ರಮಗಳಿರುತ್ತವೆ ಎಂದರು

ಕನ್ನಡದ ಮೊದಲ ವಾಕ್ ಚಿತ್ರವಾದ ‘ಸತಿ ಸುಲೋಚನ’ 1934 ಮಾರ್ಚ್ 3 ರಂದು ಬಿಡಗಡೆಯಾಗಿದ್ದು, ಈ ದಿನವನ್ನು ಸಿನಿಮಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಕನ್ನಡ ಚಿತ್ರರಂಗ 91 ವರ್ಷಗಳ ನಡೆದು ಬಂದ ದಾರಿಯನ್ನು ಈ ಮೂಲಕ ಮೆಲುಕು ಹಾಕುವ ವಿಚಾರಸಂಕಿರಣ, ಸಂವಾದ ಸಹ ನಡೆಯಲಿದೆ. ಚಲನಚಿತ್ರ ನಿರ್ಮಾಣದಲ್ಲಿ ವಿವಿಧ ಕೃತಕ ಬುದ್ಧಿಮತ್ತೆ (ಎಐ)ಯ ಬಳಕೆ ಕುರಿತಂತೆ ಇಡೀ ದಿನ ಕಾರ್ಯಾಗಾರ ಸಂಯೋಜನೆಯನ್ನು ವಿದ್ಯಾಸಾಗರ್ ಮಾಡಲಿದ್ದಾರೆ.

ಪ್ರಾದೇಶಿಕ ಸಿನಿಮಾ ಪ್ರದರ್ಶಕ ಸಮಸ್ಯೆಗಳ ಬಗ್ಗೆ ಚರ್ಚೆ ಕುರಿತು ಮುಖೇಶ್ ಮೆಹ್ತಾ ಮಾತನಾಡುವರು. ಫಿಲಂ ಲ್ಯಾಬ್ ಮತ್ತು ಫಿಲಂ ಪೆÇ್ರಡಕ್ಷನ್ ಕಾರ್ಯವಿಧಾನಗಳ ಬಗ್ಗೆ ಥೈಲ್ಯಾಂಡಿನ ಸಿನಿಮಾ ನಿರ್ಮಾಪಕ ರೇಮಂಡ್ ಫಠಾಣ್ ವಿರಂಗೂನ್ ಅವರು ಉಪನ್ಯಾಸ ನೀಡಲಿದ್ದಾರೆ. ಶ್ರೀಮತಿ ಶಮಂತ ಡಿ.ಎಸ್. ಅವರು ಸಿನಿಮಿಯ ಪ್ರತಿಪಾದಕತೆ ಮತ್ತು ಪ್ರೇಕ್ಷಕರ ಮೇಲೆ ಅದರ ಪ್ರಭಾವ ಕುರಿತಂತೆ ವಿಚಾರ ಸಂಕಿರಣ ಸಂಯೋಜನೆ ಮಾಡಲಿದ್ದಾರೆ ಎಂದರು.

ಶತಮಾನೋತ್ಸವ ಸ್ಮರಣೆ ಅಂಗವಾಗಿ ಜನಪ್ರಿಯ ನಟ, ನಿರ್ದೇಶಕ ರಾಜ್ ಕಪೂರ್, ನಿರ್ದೇಶಕ, ನಟ ಗುರುದತ್, ಹೊಸ ಅಲೆ ಸಿನಿಮಾಕ್ಕೆ ಗಟ್ಟಿನೆಲೆ ಒದಗಿಸಿದ ನಿರ್ದೇಶಕ ರಿತ್ವಿಕ್ ಘಟಕ್ ಮತ್ತು ಕನ್ನಡದ ಖ್ಯಾತ ನಟ ಕೆ.ಎಸ್. ಅಶ್ವತ್, ಅವರ ಸಾಧನೆ ಕುರಿತು ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.

ಇತ್ತೀಚೆಗೆ ನಿಧನರಾದ ನಿರ್ದೇಶಕ ಶ್ಯಾಮ್ ಬೆನಗಲ್, ಕುಮಾರ್ ಸಹಾನಿ, ಡಾ. ರಾಜೀವ್ ತಾರಾನಾಥ್, ದ್ವಾರಕೀಶ್, ಸದಾನಂದ ಸುವರ್ಣ, ಎಂ.ಟಿ. ವಾಸುದೇವ ನಾಯರ್ ಅವರ ಸಂಸ್ಮರಣೆ ಮಾಡಲಾಗುವುದು. ಜೊತೆಗೆ ಇಂಟರ್ ನ್ಯಾಷನಲ್ ಫೆಡರೇಷನ್ ಆಫ್ ಫಿಲಂ ಕ್ರಿಟಿಕ್ಸ್ (ಫಿಪ್ ರೆಸ್ಕಿ) ಸಂಸ್ಥೆಯವರಿಂದ ಆರ್. ವಿ. ವಿಶ್ವವಿದ್ಯಾಲಯದ ಸಹಯೋಗದಲ್ಲಿ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಹೆಸರಾಂತ ಚಲನಚಿತ್ರ ಛಾಯಾಗ್ರಾಹಕ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕøತ ವಿ.ಕೆ. ಮೂರ್ತಿ ನೆನಪಿನ ವಿಶೇಷ ಉಪನ್ಯಾಸ. ಸಂಗೀತ ಮತ್ತು ಸಿನಿಮಾ ಕುರಿತು ವಿಶೇಷ ಉಪನ್ಯಾಸ. ಕ್ಲಾಸಿಕ್ ಸಿನಿಮಾಗಳ ಸಂರಕ್ಷಣೆ, ಸಂಗ್ರಹ, ಡಿಜಿಟಲೀಕರಣ ಪ್ರಕ್ರಿಯೆ ಜೊತೆಗೆ ಮರೆಯಲಾಗದ ಸಿನಿಮಾಗಳು ಕುರಿತಂತೆ ಚರ್ಚೆ ನಡೆಸಲಾಗುವುದು ಹಾಗೂ ಈ ಚಿತ್ರೋತ್ಸವದಲ್ಲಿ ಏಷಿಯನ್, ಇಂಡಿಯನ್ ಹಾಗೂ ಕನ್ನಡ ಚಲನಚಿತ್ರಗಳ ಸ್ಪರ್ಧೆ ವಿಭಾಗವಿದ್ದು, ಈ ಮೂರು ವಿಭಾಗಗಳಲ್ಲಿ ತಲಾ ಮೂರು ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ ನೀಡಲಾಗುತ್ತದೆ ಎಂದರು.

ಚಿತ್ರೋತ್ಸವದಲ್ಲಿ ಏಷಿಯನ್ ಸಿನಿಮಾ ಸ್ಪರ್ಧಾ ವಿಭಾಗ, ಚಿತ್ರ ಭಾರತಿ-ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗ, ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ. ಸಮಕಾಲೀನ ವಿಶ್ವ ಸಿನಿಮಾ. ಕನ್ನಡ ಜನಪ್ರಿಯ ಸಿನಿಮಾ. ವಿಮರ್ಶಕರ ವಾದ,. ಜೀವನಾಧಾರಿತ ಚಿತ್ರಗಳು, ದೇಶ ಕೇಂದ್ರಿತ ವಿಶೇಷ ಜಾರ್ಜಿಯಾ ಮತ್ತು ಬ್ರೆಜಿಲ್ ದೇಶದ ಚಲನಚಿತ್ರಗಳು, ಭಾರತೀಯ ಉಪಭಾμÁ ಚಲನಚಿತ್ರಗಳು. ಜರ್ಮನಿಯ ಖ್ಯಾತ ನಿರ್ದೇಶಕ ವಿಮ್ ವೆಂಡರ್ಸ್ ಮತ್ತು ಪೆÇೀಲೆಂಡ್‍ನ ಕ್ರಿಸ್ತಾಫ್ ಕಿಸ್ಲಾವ್‍ಸ್ಕಿ ಮತ್ತು ಭಾರತದ ಹೆಸರಾಂತ ನಿರ್ದೇಶಕರಾದ ಶ್ಯಾಮ್ ಬೆನಗಲ್ ಅವರ ಪುನರಾವಲೋಕನ, ಸಂರಕ್ಷಿಸಲ್ಪಟ್ಟ ಮಹತ್ವದ ಚಲನಚಿತ್ರಗಳು ಈ ವಿಭಾಗದಲ್ಲಿ ಕನ್ನಡದ ಘಟಶ್ರಾದ್ಧ, ಪಲ್ಲವಿ, ಮತ್ತು ಇತರ ಭಾರತೀಯ ಭಾμÉಗಳ ಚಿತ್ರಗಳ ಪ್ರದರ್ಶನವಿದೆ. ಶತಮಾನೋತ್ಸವ ಸ್ಮರಣೆ, ಶ್ರದ್ಧಾಂಜಲಿ ಮತ್ತು ನೆನಪು, ಚಿತ್ರೋತ್ಸವದ ವಸ್ತು ಕೇಂದ್ರಿತ ಸಿನಿಮಾಗಳು ‘ಸರ್ವ ಜನಾಂಗದ ಶಾಂತಿಯ ತೋಟ’ ಕುರಿತ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು

ಮಾರ್ಚ್ 8ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಗೌರವಾನ್ವಿತ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸುವರು. ಅಂದು ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಚಿತ್ರೋತ್ಸವದ ಜಾಲತಾಣದಲ್ಲಿ ಪ್ರತಿನಿಧಿಗಳ ನೋಂದಣಿ ಕಾರ್ಯವನ್ನು ಫೆಬ್ರವರಿ 12 ರಿಂದ ಆರಂಭಿಸಲಾಗುವುದು. ಆಸಕ್ತರು ಚಿತ್ರೋತ್ಸವದ ಜಾಲತಾಣ www.biffes.org ನಲ್ಲಿ ನೀತಿ ನಿಯಮಗಳನ್ನು ಅನುಸರಿಸಿ ಪ್ರತಿನಿಧಿ ನೋಂದಣಿ ಶುಲ್ಕ ಪಾವತಿಸಿ ನೊಂದಾಯಿಸಿಕೊಳ್ಳಬಹುದು. 18 ವರ್ಷ ಮೇಲ್ಪಟ್ಟವರು ಪ್ರತಿನಿಧಿಗಳಾಗಲು ಅರ್ಹರಾಗಿರುತ್ತಾರೆ.

ಸಾರ್ವಜನಿಕರಿಗೆ ರೂ. 800/-, ಚಿತ್ರೋದ್ಯಮದ ಸದಸ್ಯರು, ವಿದ್ಯಾರ್ಥಿಗಳು, ಚಿತ್ರ ಸಮಾಜಗಳ ಸದಸ್ಯರಿಗೆ ಮತ್ತು ಹಿರಿಯ ನಾಗರಿಕರಿಗೆ ರೂ. 400/-ಗಳು ಚಿತ್ರೋತ್ಸವದ ಪ್ರತಿನಿಧಿ ನೋಂದಣಿ ಶುಲ್ಕವಾಗಿರುತ್ತದೆ. ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಂಡ ಪ್ರತಿನಿಧಿಗಳು ಫೆಬ್ರವರಿ 18 ರಿಂದ ಕರ್ನಾಟಕ ಚಲನಚಿತ್ರ ಅಕಾಡೆಮಿ, ನಂದಿನಿ ಲೇಔಟ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಶಿವಾನಂದ ಸರ್ಕಲ್, ಗಾಂಧಿ ನಗರ ಇಲ್ಲಿ
ಪ್ರವೇಶ ಕಾರ್ಡ್‍ಗಳನ್ನು ಪಡೆಯಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಹಾಗೂ ಚಿತ್ರೋತ್ಸವ ಸಮಿತಿಯ ಉಪಾಧ್ಯಕ್ಷರಾದ ಹೇಮಂತ ಎಂ.ನಿಂಬಾಳ್ಕರ್, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ಎನ್.ವಿದ್ಯಾಶಂಕರ್, ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟಾರ್ ಹಾಗೂ ಚಿತ್ರೋತ್ಸವ ಕೋರ್ ಸಮಿತಿಯ ಸದಸ್ಯ ಕಾರ್ಯದರ್ಶಿ ಹಿಮಂತರಾಜು.ಜಿ ಅವರು ಉಪಸ್ಥಿತರಿದ್ದರು.

Tags: ‘ಮೇಕ್‘ಸುರಕ್ಷಿತ15162023202420256GAIamiroamironewsCinemaKSRTCnewsOTTಅಟೋಮೇಷನ್ಅಟೋಮೊಬೈಲ್ಅಂತರಾಷ್ಟ್ರೀಯಅತಿಶಯೋಕ್ತಿಗಳುಅಧ್ಯಯನಅಧ್ಯಾತ್ಮಅನಾಥಅನ್ನಕ್ಷೇತ್ರಅಪಘಾತಅಪರಾಧಅಪರಾಧಿಗಳುಅಪ್ಡೇಟ್ಅಪ್ಡೇಟ್‌ಗಳುಅಂಬರೀಷ್ಅಭಿಯಾನಅಭಿವೃದ್ದಿಅಭಿವೃದ್ಧಿಅಮೇರಿಕಾಅರಮನೆಅವಕಾಶಅವಶೇಷಗಳಅಹಿಂದಆಚರಣೆಆಂಡ್ರಾಯ್ಡ್ಆಧಾರಿತಆಧುನಿಕಆನ್‌ಲೈನ್ಆಪಲ್ಆಫೀಸ್ಆಯುಕ್ತಆಯುಷ್ಮಾನ್ಆರೋಗ್ಯಆರ್ಥಿಕಆರ್ಥಿಕತೆಆವಿಷ್ಕಾರಆಸಿಯನ್ಆಸ್ಪತ್ರೆಆಸ್ಪತ್ರೆಗಳುಆ್ಯಂಡ್ರಾಯ್ಡ್ಇಟಲಿಇಂಡಿಯಾಇನ್ಇಲಾಖೆಯಉಚಿತಉಡುಪಿಉತ್ತರಉತ್ಪನ್ನಗಳುಉತ್ಸವಉತ್ಸವಗಳುಉದ್ಯಮಶೀಲತೆಉದ್ಯೋಗಉನ್ನತಉಪಯೋಗಉಷ್ಣತೆಎಐಎಚ್‌ಎಂಜಿನಿಯರಿಂಗ್ಎನರ್ಜೀಎನ್‌ಇಪಿಎಲೆಎಲ್‌ಐಸಿಎಸ್ಟೇಟ್ಏರಿಕೆಐಪಿಎಲ್ಐಫೋನ್ಒಲಿಂಪಿಕ್ಸ್ಕದಳೇಕಾಯಿಕನಿಷ್ಠಕನ್ನಡಕನ್ನಡಿಗಕನ್ನಡಿಗರಕನ್ನಡೆಕಬಡ್ಡಿಕಂಬಳಕರ್ನಾಟಕಕರ್ನಾಟಕದಕರ್ನಾಟಕದಲ್ಲಿಕಲೆಕಲ್ಲಿನಕಾಂಗ್ರೆಸ್ಕಾನೂನುಕಾಯಿಲೆಕಾರ್ಖಾನೆಗಳುಕಾರ್ಮಿಕಕಾರ್ಮಿಕರಕಾರ್ಯಕರ್ತರಕಾರ್ಯಕ್ರಮಕೀಟಕುಖ್ಯಾತಕುಮಾರ್ಕುವೆಂಪುಕೃಷಿಕೃಷಿಯಲ್ಲಿಕೃಷ್ಣಕೆಎಎಸ್ಕೇಂದ್ರಕೇಂದ್ರಗಳುಕೊಡಗುಕೊಡವಕೊರೋನಾಕೋವಿಡ್-19ಕೌಟುಂಬಿಕಕ್ರಮಕ್ರಿಕೆಟಿಗರುಕ್ರಿಕೆಟ್ಕ್ರೀಡೆಕ್ರೈಂಕ್ರೈಸ್ತಖರ್ಗೆಖಾತರಿಗಂಗಾಮ್ಮಗಡಿಭಾಗಗಣರಾಜ್ಯೋತ್ಸವಗದ್ದಿಗೆಗಾಳಿಗೀತೆಗಳುಗುತ್ತಿಗೆಗುಹಾಗೂಳಾಟಗೃಹಗೃಹಪಾಲನಾಗೋಕರ್ಣಗೋಧಿಗೋಧೂಳಿಗ್ಯಾಜೆಟ್ಗ್ಯಾಲರಿಗ್ರಹಣಗ್ರಾಮಾಭಿವೃದ್ಧಿಗ್ರಾಮೀಣಚಟುವಟಿಕೆಗಳುಚಂದ್ರಯಾನಚಲನಚಿತ್ರೋತ್ಸವಚಳುವಳಿಚಾಟ್‌ಜಿಪಿಟಿಚಿಕ್ಕಮಗಳೂರುಚಿತ್ರಚಿತ್ರರಂಗಚೀನಾಚುನಾವಣಾಚುನಾವಣೆಚುನಾವಣೆಯಚೆಸ್ಜನಪ್ರತಿನಿಧಿಜಯಂತಿಜಲಜಲಚಕ್ರಜಾತಿ-ಪರಿಶಿಷ್ಟಜಾತ್ರೆಜಾತ್ರೆಗಳುಜಾನಪದಜಿ20ಜಿಡಿಎಸ್ಜಿಲ್ಲೆಜೀವನಜೀವನಶೈಲಿಜೈನಜೈವಿಕಜ್ಯೋತಿಷ್ಯಟಿಪ್ಸ್ಟೆನಿಸ್ಟ್ರ್ಯಾಫಿಕ್ಡಾ.ಡಿಡಿ.ಕೆ. ಶಿವಕುಮಾರ್ಡಿಜಿಟಲ್ಡ್ರೋನ್ತಂತ್ರಗಳುತಂತ್ರಜ್ಞಾನತಾಜಾತಾಣಗಳುತಾಂತ್ರಿಕತೆತಿದ್ದುಪಡಿತೀರತೀರ್ಥಕ್ಷೇತ್ರಗಳುತೀರ್ಪುತುಮಕೂರಿನತುಳುನಾಡತೋಟಗಾರಿಕೆಥೈಲಾಂಡ್ದಕ್ಷಿಣದರ್ಶನದರ್ಶನ್ದಲಿತದಸರಾದಾರಿದಿನದಿನಾಚರಣೆದಿವ್ಯಾಂಗದೀಪಾವಳಿದೀಪಿಕಾದೆಹಲಿದೇವಸ್ಥಾನಗಳುದೇವಾಲಯದೇವೇಗೌಡದೇಶದೊಡ್ಡಧರ್ಮಸ್ಥಳಧಾರವಾಡಧಾರ್ಮಿಕನಕ್ಷೆನಗರನದಿನದಿಗಳನವಚಿಂತನೆನವರಾತ್ರಿನವೀಕರಣನಾಡಹಬ್ಬನಿಯಂತ್ರಣನಿಯಮನಿರ್ಧಾರನಿರ್ವಹಣಾನಿರ್ವಹಣೆನೀತಿನೀರಾವರಿನೀರುನೆಲೆಯುನೇಮಕಾತಿನೈಸರ್ಗಿಕನ್ಯಾಯಾಲಯದಪಂಗಡದಪತ್ತಿನಪದುಕೋಣéಪಯಣಪರಂಪರೆಪರಿಶಿಷ್ಟಪರಿಸರಪರೀಕ್ಷೆಪಾಠಗಳುಪಾಠ್ಯಕ್ರಮಪಾಂಡೆಪಾದಚಾರಿಪಾರ್ಷೆಪಾಲಿಸಿಪಿಂಚಣಿಪಿಯುಸಿಪುರಾತನಪೂಜೆಪೂನಂಪೊಲೀಸ್ಪೋಷಕಾಂಶಗಳುಪೌರಪ್ರಕರಣಗಳುಪ್ರಕೃತಿಪ್ರಗತಿಪ್ರಚಾರಪ್ರಜಾಸತ್ತಾತ್ಮಕಪ್ರತಿಭಟನೆಪ್ರತಿಭಟನೆಗಳುಪ್ರತಿಭಾನ್ವೇಷಣೆಪ್ರಧಾನಮಂತ್ರಿಪ್ರವಾಸಪ್ರವಾಸಿಪ್ರವಾಸೋದ್ಯಮಪ್ರವಾಹಪ್ರವೇಶಪ್ರಶಸ್ತಿಪ್ರಸಿದ್ಧಪ್ರಿಯಾಂಕಪ್ಲಾನಿಂಗ್ಪ್ಲಾನ್‌ಗಳುಫಲಿತಾಂಶಫೀಚರ್‌ಗಳುಫುಟ್‌ಬಾಲ್ಫೇಸ್‌ಬುಕ್ಫೋಟೋಬಜೆಟ್ಬಂಟರಬಂಡವಾಳಬದಲಾವಣೆಬದಲಾವಣೆಗಳುಬರಹಗಳುಬಸವಣ್ಣನಬಾಕ್ಸ್ಬಾಗಲಕೋಟೆಬಾಲಿವುಡ್ಬಿಜೆಪಿಬೀಜಬೆಂಗಳೂರುಬೆಟ್ಟಬೆಳಗಾವಿಬೆಳವಣಿಗೆಬೆಳೆಬೆಳೆತಂತ್ರಬೆಳೆಬಾಳಿಕೆಬೆಳ್ಳಿಗಿರಿರಂಗನಬ್ಯಾಂಕಿಂಗ್ಬ್ರಿಕ್ಸ್ಭಕ್ತಿಭದ್ರತಾಭಾರತಭಾರತೀಯಭಾರತ್ಭಾವಗೀತೆಗಳುಭೂಕಂಪಭೂಗೋಳಭೂಮಿಭ್ರಷ್ಟಾಚಾರಮಕ್ಕಳಮಂಗಳೂರಮಂಜುನಾಥಮಂಜುನಾಥ್ಮಟ್ಟದಮಠಮಠಗಳಮಂಡ್ಯದಲ್ಲಿಮತದಾರರುಮತ್ತುಮಧುಮೇಹಮಹತ್ವದಮಹಾಮಹಿಳಾಮಾನವನಮಾಪನಮಾರುಕಟ್ಟೆಮಾರ್ಗಮಾರ್ಗಗಳುಮಾರ್ಚ್ಮಾಲಿನ್ಯಮಿಷನ್ಮೀಸಲುಮುಂಗಡಮುನ್ಸೂಚನೆಮುಂಬಯಿಮುಂಬೈಮುಸ್ಲಿಂಮೆಟಾವರ್ಸ್ಮೆಟ್ರೋಮೆಡಿಕಲ್ಮೇಲಿನಮೈಸೂರಿನಮೈಸೂರುಮೊಬೈಲ್ಮೋದಿಮೌನಯಕ್ಷಗಾನಯಶ್ಯುಎನ್‌ಒಯುಗಯುದ್ಧಯುವಯೋಗಯೋಜನೆಯೋಜನೆಗಳರಷ್ಯಾರಾಜಕೀಯರಾಜವಂಶರಾಜ್ಯರಾಜ್ಯೋತ್ಸವರಾತ್ರಿರಾಮಚಂದ್ರರಾಷ್ಟ್ರಪತಿರಾಷ್ಟ್ರೀಯರಿಜಿಸ್ಟೇಶನ್ರಿಯಲ್ರಿಷಭ್ರೆನ್ಯೂಬಲ್ರೈತರೈಲುರೈಲ್ವೆರೋಗರೋಗಗಳುರೋಬೋಟ್‌ಗಳುಲಸಿಕೆಲಿಂಗಲೋಕಸಭಾಲೋಕ್ಲೋನ್ವಚನಗಳುವನ್ಯಜೀವಿವಾಕಿಂಗ್ವಾಟ್ಸಾಪ್ವಾಣಿಜ್ಯವಾತಾವರಣದವಾಹನವಿಜಯನಗರವಿದೇಶವಿದೇಶಾಂಗವಿದೇಶಿವಿದ್ಯಾರ್ಥಿವಿಧಾನಸಭಾವಿಮರ್ಶೆವಿಮಾನಯಾನವಿಮೆವಿರುದ್ಧದವಿವಾದವಿಶೇಷವಿಶ್ವವಿಶ್ವಕಪ್ವಿಶ್ವಸಂಸ್ಥೆವೀಕ್ಷಣಾವೀರೇಂದ್ರವೃದ್ಧಾಪ್ಯವೆಬ್‌ಸೀರೀಸ್ವೆಬ್‌ಸ್ಟೋರಿವೇತನವೈದ್ಯಕೀಯವೈರಲ್ಶಂಕರಶಾಲೆಗಳಶಾಸ್ತ್ರೀಯಶಿಕ್ಷಕರಶಿಕ್ಷಣಶಿವಮೊಗ್ಗಶಿವರಾಜ್ಶುದ್ಧೀಕರಣಶೃಂಗಸಭೆಶೃಂಗೇರಿಶೆಟ್ಟಿಶೇರುಸಕಲೇಶಪುರಸಕ್ಕರೆಸಂಗೀತಸಂಗ್ರಹಸಂಘಟನೆಸಂಘಟನೆಗಳುಸಂಘರ್ಷಸಂಚಾರಸಂಚಾರಿಸಚಿವಸಂಪುಟಸಂಪ್ರದಾಯಗಳುಸಂಬಂಧಸಂಬಂಧಿಸಭೆಸಂಭ್ರಮಸಮಸ್ಯೆಗಳುಸಮಾನತೆಸಮುದಾಯಸಮುದಾಯದಸಮುದ್ರಸರಕಾರಿಸಂರಕ್ಷಣೆಸರ್ಕಾರಿಸವಯವಸಂವಹನಸಂಸ್ಕೃತಿಸಹಾಯಸಾಧನೆಸಾಂಪ್ರದಾಯಿಕಸಾಲಸಾಂಸ್ಕೃತಿಕಸಾಹಿತ್ಯಸಿಎಂಸಿಖ್ಸಿಟಿಸಿದ್ದರಾಮಯ್ಯಸಿನಿಮಾಸುದ್ದಿಸುಧಾರಣೆಸುರಕ್ಷತಾಸುರಕ್ಷತೆಸೂರ್ಯಸೆಕ್ಯುರಿಟಿಸೇವಾಸೇವೆಗಳುಸೈಬರ್ಸೌರಶಕ್ತಿಸ್ಟಾರ್ಟ್‌ಅಪ್ಸ್ಟಾರ್ಟ್‌ಅಪ್‌ಗಳುಸ್ಥಳಗಳುಸ್ಮಾರಕಗಳುಸ್ಮಾರ್ಟ್ಸ್ಯಾಂಡಲ್‌ವುಡ್ಸ್ವಚ್ಚಸ್ವಾತಂತ್ರ್ಯಸ್ವಾಮಿಸ್ವಾವಲಂಬನಹಕ್ಕುಹಕ್ಕುಗಳಹಕ್ಕುಗಳುಹಣಹಣಕಾಸುಹಂಪಿಹಬ್ಬಹಬ್ಬದಹರಿದಾಸಹವಾಮಾನಹವ್ಯಾಸಹಳ್ಳಿಗಳುಹಳ್ಳಿಯಹಾಕಿಹಾಲಿಡೇಹಾಲಿವುಡ್ಹಾಸನಹಾಸಿಗೆಹಾಸಿರಹಿಂದೂಹಿನ್ನಲೆಹಿಮಹಿಲ್ಸ್‌ಟೇಶನ್‌ಗಳುಹುದ್ದೆಗಳಹುಬ್ಬಳ್ಳಿ-ಧಾರವಾಡಹುಲಿವೇಶಹೂಡಿಕೆಹೃದಯಹೆಗ್ಗಡೆಹೆಪ್ಪಿಗೆಯಹೆಬ್ಬಾಳಮ್ಮಹೈಬ್ರೀಡ್ಹೈವೇಹೊಸಹೊಳೆಹಬ್ಬಹೋರಾಟಹೋರಾಟಗಳು

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಅಯೋಧ್ಯೆಯ ದೀಪಾವಳಿ ಮತ್ತೆ ಇತಿಹಾಸ ಸೃಷ್ಟಿಸಿದೆ: ದೀಪಗಳ ನದಿ, ಆರತಿಯ ಸಮೂಹ ಗಾಯನದೊಂದಿಗೆ 2 ವಿಶ್ವ ದಾಖಲೆ

October 20, 2025

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

October 19, 2025

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು, ಮೂಲಸೌಕರ್ಯಕ್ಕೆ ₹5,229 ಕೋಟಿ ಕಡಿತ: CAG ವರದಿ

October 19, 2025

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಕಾಂಗ್ರೆಸ್‌ಗೆ ಹೈಕೋರ್ಟ್‌ನಿಂದ ತೀವ್ರ ಮುಖಭಂಗ: ಬಿ.ವೈ ವಿಜಯೇಂದ್ರ

October 19, 2025

Recent News

ಮೇಘಾಲಯ, ತ್ರಿಪುರಾ ಪತ್ರಕರ್ತರ ನಿಯೋಗ ಬಿಎಚ್‌ಇಎಲ್ ಎಲೆಕ್ಟ್ರಾನಿಕ್ಸ್ ವಿಭಾಗಕ್ಕೆ ಭೇಟಿ

October 15, 2025

ರಾಷ್ಟ್ರೀಯ ಸುರಕ್ಷಾ ರಕ್ಷಣಾ ಸೇನೆಯ ೪೧ನೇ ಸ್ಥಾಪನಾ ದಿನಾಚರಣೆ:

October 14, 2025

ಐಐಟಿ ಧಾರವಾಡದಲ್ಲಿ ಧರ್ತಿ ಬಯೋನೆಸ್ಟ್ ಇಂಕ್ಯೂಬೇಶನ್ ಕೇಂದ್ರ ಉದ್ಘಾಟನೆ:

October 14, 2025

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

October 13, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.