Karnataka News

"Get the latest updates from Karnataka, covering local events, politics, culture, and developments shaping the state's progress and identity."

11 ಜಿಲ್ಲೆಗಳಲ್ಲಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ: ಸರ್ಕಾರದ ಆದೇಶ

ಬೆಂಗಳೂರು: 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆ (MSP) ಯೋಜನೆ ಅಡಿಯಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ. 7,721 ದರದಲ್ಲಿ ಖರೀದಿ ಮಾಡಲು ಕಬ್ಬು...

Read moreDetails

ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ವಿತರಣೆಗೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿರುವುದಕ್ಕೂ ಶಾಸಕರಿಗೆ ಟಿಕೆಟ್ ವಿತರಣೆಯ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಸದಾಶಿವನಗರದಲ್ಲಿರುವ ತಮ್ಮ...

Read moreDetails

ಫಲಿತಾಂಶ ಘೋಷಣೆಯಲ್ಲಿ ವಿಳಂಬ: ಸಿಬಿಐ ತನಿಖೆಗೆ ಆರ್. ಅಶೋಕ ಆಗ್ರಹ

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯ ಬಳಿಕ ಫಲಿತಾಂಶ ಘೋಷಣೆಯಲ್ಲಿ ಒಂದು ದಿನ ತಡವಾದ ಹಿನ್ನೆಲೆ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷ...

Read moreDetails

ಅಂಚೆ ಮತಗಳಲ್ಲಿ ಅಕ್ರಮ ಆರೋಪ: ಮರುಎಣಿಕೆ ವಿವಾದ ತೀವ್ರ, ನ್ಯಾಯಕ್ಕಾಗಿ ಹೋರಾಟ ಮುಂದುವರಿಕೆ

ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಮರುಎಣಿಕೆಗೆ ಸಂಬಂಧಿಸಿದ ಗಂಭೀರ ಆರೋಪಗಳನ್ನು ಹೊರ ಹಾಕಿದರು. ಅಂಚೆ...

Read moreDetails

ಗೆದ್ದವರಿಗೆ ಗೌರವ ಕೊಡಿ: ಕಾಂಗ್ರೆಸ್ ಮೇಲೆ ಅಶೋಕ್ ವಾಗ್ದಾಳಿ

ಬೆಂಗಳೂರು: ಗೆದ್ದವರನ್ನು ಸಂವಿಧಾನದ ಪ್ರಕಾರ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಅದನ್ನು ಉಲ್ಲಂಘಿಸುವುದು ಅಕ್ಷಮ್ಯ ಅಪರಾಧ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ರಾಜ್ಯಪಾಲರಿಗೆ...

Read moreDetails

ಪ್ರಧಾನಿ ಮೋದಿಯ ಅಭಿವೃದ್ಧಿ ಮತ್ತು ಭದ್ರತಾ ಆಡಳಿತಕ್ಕೆ ಜನರ ಬೆಂಬಲ: ಪ್ರತಿಪಕ್ಷ ನಾಯಕ ಆರ್. ಅಶೋಕ

ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ಮತ್ತು ದೇಶದ ಸುಭದ್ರತೆಗೆ ಜನರು ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ...

Read moreDetails

ಚುನಾವಣೋತ್ತರ ಸಮೀಕ್ಷೆಗಳಲ್ಲಿ ನಂಬಿಕೆ ಇಲ್ಲ, ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್

ಗುವಾಹಟಿ: ಚುನಾವಣೋತ್ತರ ಸಮೀಕ್ಷೆಗಳ ಮೇಲೆ ಯಾವುದೇ ನಂಬಿಕೆ ಇಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಈ ಬಾರಿ ದೇಶದಾದ್ಯಂತ ಎಲ್ಲಾ ರಾಜ್ಯಗಳಲ್ಲಿ...

Read moreDetails

ಬೆಲೆ ಏರಿಕೆ ಬಿಸಿ ಇನ್ನಷ್ಟು ತಟ್ಟಲಿದೆ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಆಕ್ರೋಶ

ಬೆಂಗಳೂರು ದಕ್ಷಿಣ: ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯ ಪರಿಣಾಮ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದ್ದು, ಈ ಕುರಿತು...

Read moreDetails

ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಜನರ ನೋವು ಅರಿಯಬೇಕು: ಡಿ.ಕೆ. ಶಿವಕುಮಾರ್

ಬಡವರಿಗೆ ದ್ರೋಹ, ಹೊಟೇಲ್‌ಗಳು ಬಂದ್ ಆಗುತ್ತಿವೆ ಎಂದು ಆರೋಪ ಬೆಂಗಳೂರು: ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥಮಾಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ...

Read moreDetails

ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರು:

36,000ಕ್ಕೂ ಹೆಚ್ಚು ಓಟಗಾರರ ಸಂಭ್ರಮ, ಓಮರ್ ಅಬ್ದುಲ್ಲಾ–ಯದುವೀರ್ ವಾಡಿಯಾರ್ ವಿಶೇಷ ಆಕರ್ಷಣೆ ಬೆಂಗಳೂರು: ನಗರದ ಅತ್ಯಂತ ಜನಪ್ರಿಯ ದೂರ ಓಟ ಸ್ಪರ್ಧೆಯಾದ ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರಿನ...

Read moreDetails

ಖರ್ಗೆ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ: ದೇಶದ ಕ್ಷಮೆ ಕೇಳಬೇಕು ಎಂದು ವಿಜಯೇಂದ್ರ ಆಗ್ರಹ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಕುರಿತು ನೀಡಿದ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖರ್ಗೆಯವರು ದೇಶದ ಜನರ...

Read moreDetails

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳ ಕೊರತೆ ಇದೆ ಎಂದು ಆರೋಪಿಸಿ ಬಿಜೆಪಿ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

Read moreDetails

ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಸದಾ ಬೆಂಬಲ: ಸಿದ್ದರಾಮಯ್ಯ

ಚಾಮರಾಜನಗರ: ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಪಕ್ಷ ಸದಾ ಬೆಂಬಲಿಸುತ್ತಿದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತಂದದ್ದು ಕಾಂಗ್ರೆಸ್ ಸರ್ಕಾರವೇ ಎಂದು ಮುಖ್ಯಮಂತ್ರಿ Siddaramaiah ಹೇಳಿದ್ದಾರೆ. ಗುಂಡ್ಲುಪೇಟೆ...

Read moreDetails

ಕಾಂಗ್ರೆಸ್ ಸರ್ಕಾರದ ಸರಣಿ ವೈಫಲ್ಯಗಳ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ: ಸಿಎಂ ಸಿದ್ಧರಾಮಯ್ಯಗೆ ಬಹಿರಂಗ ಪತ್ರ

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬರೆದ ಬಹಿರಂಗ ಪತ್ರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು...

Read moreDetails

ರಾಜ್ಯದಲ್ಲಿ ಬರಗಾಲದ ಆತಂಕ: ವಿರೋಧ ಪಕ್ಷ ನಾಯಕ ಆರ್. ಅಶೋಕ್ ಸರ್ಕಾರಕ್ಕೆ ತೀವ್ರ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಭಾವ ಮತ್ತು ಅಂತರ್ಜಲ ಮಟ್ಟದ ತೀವ್ರ ಕುಸಿತದಿಂದ ಬರಗಾಲದ ಕರಿನೆರಳು ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷ ನಾಯಕ ಆರ್. ಅಶೋಕ್ ಅವರು...

Read moreDetails

ಎಫ್‌ಕೆಸಿಐ ಜಾಗತಿಕ ಸಿಎಸ್‌ಆರ್ ಮತ್ತು ಸಸ್ಟೈನಬಿಲಿಟಿ ಸಮ್ಮೇಳನ 2026ರ ಪೂರ್ವಭಾವಿ ಕಾರ್ಯಕ್ರಮ ವಿಕಾಸ ಸೌಧದಲ್ಲಿ ನಡೆಯಿತು

ಬೆಂಗಳೂರು: ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಫೆಡರೇಷನ್ (ಎಫ್‌ಕೆಸಿಐ) ವತಿಯಿಂದ ಎಫ್‌ಕೆಸಿಐ ಜಾಗತಿಕ ಸಿಎಸ್‌ಆರ್ ಮತ್ತು ಸಸ್ಟೈನಬಿಲಿಟಿ ಸಮ್ಮೇಳನ 2026ರ ಪೂರ್ವಭಾವಿ ಕಾರ್ಯಕ್ರಮವನ್ನು ಬೆಂಗಳೂರಿನ...

Read moreDetails

ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್-1ರಲ್ಲಿ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ:

ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್-1ರಲ್ಲಿ ದೀರ್ಘಕಾಲದಿಂದ ಇದ್ದ ಪಾರ್ಕಿಂಗ್ ಸಮಸ್ಯೆಗೆ ಸುಸ್ಥಿರ ಪರಿಹಾರ ದೊರೆತಿದೆ. ಮಾನ್ಯ ಸಾರಿಗೆ ಮತ್ತು...

Read moreDetails

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ: ಕುಡಿಯುವ ನೀರಿಗೆ 419.50 ಕೋಟಿ ರೂ. ಅನುದಾನ ಮಂಜೂರು

ಜಿಲ್ಲಾಧಿಕಾರಿಗಳೇ ಹೊಣೆ; ಕುಡಿಯುವ ನೀರಿನ ಪೂರೈಕೆಗೆ ಮುಂಜಾಗರೂಕತಾ ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈ ಬಾರಿ...

Read moreDetails

ಅಂಬೇಡ್ಕರ್ ಜಯಂತಿ ಅಂಗವಾಗಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳು: ಕಾರಜೋಳ

ಬೆಂಗಳೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಏಪ್ರಿಲ್ 13ರಿಂದ 20ರವರೆಗೆ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಸದ...

Read moreDetails

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆ

18430.44 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ: 15,032 ಜನರಿಗೆ ಉದ್ಯೋಗಾವಕಾಶ ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯಲ್ಲಿ 18,430.44 ಕೋಟಿ...

Read moreDetails

ಸಂಪುಟ ಪುನರ್ರಚನೆ ಹೈಕಮಾಂಡ್‌ಗೆ ಬಿಟ್ಟಿದೆ: ಸಿದ್ದರಾಮಯ್ಯ

ಚಿಕ್ಕಮಗಳೂರು: ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಎನ್.ಆರ್....

Read moreDetails

ವೈವಿಧ್ಯತೆಯಲ್ಲಿ ಏಕತೆ ಸಾಧಿಸಿ, ದ್ವೇಷದ ದುಷ್ಟ ಪ್ರಯತ್ನಗಳಿಗೆ ಬಲಿಯಾಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಅನೇಕ ಜಾತಿ, ಧರ್ಮ, ಭಾಷೆ ಮತ್ತು ಸಂಸ್ಕೃತಿಗಳಿರುವ ನಮ್ಮ ಸಮಾಜದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಚಿತ್ತಾಪುರ ತಾಲ್ಲೂಕಿನ...

Read moreDetails

ಪುಮಾ ಅಂಬಾಸಡರ್‌ಗಳಾದ ಪಿ.ವಿ. ಸಿಂಧು ಮತ್ತು ಹರ್ಮನ್‌ಪ್ರೀತ್ ಕೌರ್ ಅವರು ಅಲ್ಟ್ರಾಹ್ಯೂಮನ್ ಹೈರಾಕ್ಸ್ ಬೆಂಗಳೂರಿನಲ್ಲಿ ಭಾಗವಹಿಸಲು ಸಿದ್ಧ

ಎರಡು ದಿನಗಳಲ್ಲಿ 8,200ಕ್ಕೂ ಹೆಚ್ಚು ಭಾಗವಹಿಸುವವರು ಸ್ಪರ್ಧಿಸಲಿದ್ದಾರೆ ~ ಬೆಂಗಳೂರು: ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಪಿ.ವಿ. ಸಿಂಧು ಮತ್ತು ಭಾರತೀಯ ಮಹಿಳಾ ಕ್ರಿಕೆಟ್ ತಂಡದ...

Read moreDetails

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಯುವತಿಗೆ ನೆರವಾಗಿ ನಂಜನಗೂಡಿನ ಹುಲ್ಲಳ್ಳಿ ಗ್ರಾಮಕ್ಕೆ ಧಾವಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ನಂಜನಗೂಡು/ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಒಂದು ಯುವಕನು ಅಪ್ಲೋಡ್ ಮಾಡಿದ್ದ ವೀಡಿಯೋ ನೋಡಿ, ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ 24 ವರ್ಷದ ಯುವತಿ ಪೂಜಾ ಅವರ ನಿವಾಸಕ್ಕೆ ಭೇಟಿ...

Read moreDetails

ಹಿಂದೂಗಳ ವಿರುದ್ಧ ಪ್ರಚೋದನೆ ಮಾಡುವ ಭಾಷಣಗಳಿಗೆ ದ್ವೇಷ ಭಾಷಣ ಕಾಯ್ದೆಯಿಂದ ವಿನಾಯಿತಿಯೇ?

ಸಿಎಂ ಸಿದ್ದರಾಮಯ್ಯಗೆ ರಾಜ್ಯ ಬಿಜೆಪಿ ನಾಯಕ ಆರ್. ಅಶೋಕ್ ಪ್ರಶ್ನೆ ಬೆಂಗಳೂರು: ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೀವ್ರವಾಗಿ...

Read moreDetails

ಕಾಂಗ್ರೆಸ್‍ಗೆ ರಾಜ್ಯದಲ್ಲಿ ಸೋಲು ಕಟ್ಟಿಟ್ಟ ಬುತ್ತಿ: ಖರ್ಗೆ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ – ಸಿ.ಟಿ. ರವಿ ಆಗ್ರಹ

ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ವಿಷಸರ್ಪಗಳಿಗೆ ಹೋಲಿಸಿ, ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಅವಮಾನಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ಹತಾಶೆಯ ಮಾನಸಿಕ ಅಸ್ವಸ್ಥತೆಯನ್ನು...

Read moreDetails

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಚುನಾವಣಾ ಆಯೋಗದ ಮೂಲಕ ಬಡವರ ಮೇಲೆ ದಾಳಿ ಎಂದು ಆರೋಪ ದಾವಣಗೆರೆ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಚುನಾವಣಾ ಆಯೋಗದ ಮೂಲಕ ಆಕ್ಷೇಪಿಸಿ ಪತ್ರ...

Read moreDetails

ಕನ್ನಡ ನೆಲದಲ್ಲಿರುವಂತೆ ಭಾಸವಾಗುತ್ತದೆ ಮಂಜೇಶ್ವರ: ಸಿದ್ದರಾಮಯ್ಯ

ಮಂಜೇಶ್ವರ: ಕನ್ನಡ ಭಾಷೆಯ ಉಳಿವಿಗಾಗಿ ಹೋರಾಡುವ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ ಹಾಲಿ ಶಾಸಕ ಅಶ್ರಫ್ ಅವರನ್ನು ಬಹುಮತದೊಂದಿಗೆ ಗೆಲ್ಲಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು....

Read moreDetails

ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ ₹10 ಕೋಟಿ ಅನುದಾನ; ವಿಪಕ್ಷದ ತೀವ್ರ ಟೀಕೆ

ಬೆಂಗಳೂರು: ಪ್ರಿಯಾಂಕಾ ಗಾಂಧಿ ವದ್ರಾ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಮುಪ್ಪಾಡಿ (ಮೆಪ್ಪಾಡಿ) ಪ್ರದೇಶದಲ್ಲಿ 2024ರಲ್ಲಿ ಸಂಭವಿಸಿದ ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳ ಪುನರ್ವಸತಿಗಾಗಿ ಕರ್ನಾಟಕ ಸರ್ಕಾರ...

Read moreDetails

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ನಿವಾರಣೆಗೆ ಪಿಡಿಒಗಳೊಂದಿಗೆ ನಿಯಮಿತ ಸಭೆ: ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ ಅಭಾವವನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಜೊತೆಗೆ ನಿಯಮಿತ ಸಭೆಗಳನ್ನು ನಡೆಸುವಂತೆ...

Read moreDetails

ಕೆ.ಹೆಚ್. ಪಾಟೀಲರು ನನಗೆ ಮೊದಲ ಬಿ-ಫಾರಂ ನೀಡಿ ಅವಕಾಶ ಕಲ್ಪಿಸಿದರು ಡಿ.ಕೆ. ಶಿವಕುಮಾರ್:

ಬೆಂಗಳೂರು: ಕೆ.ಹೆಚ್. ಪಾಟೀಲ್ ಅವರು ತಮಗೆ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಬಿ-ಫಾರಂ ನೀಡಿ ರಾಜಕೀಯ ಪಯಣ ಆರಂಭಿಸಲು ಅವಕಾಶ ಕಲ್ಪಿಸಿದ್ದು ಅವರಿಗೆ ಇಂದಿನ ಸ್ಥಾನಮಾನ ಸಿಗಲು...

Read moreDetails

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಸಾಲದ ಹೊರೆ ಹೆಚ್ಚಳ: ವಿಜಯೇಂದ್ರ ಯಡಿಯೂರಪ್ಪ ತೀವ್ರ ಟೀಕೆ

ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ರಾಷ್ಟ್ರ ಮತ್ತು ರಾಜ್ಯಗಳನ್ನು...

Read moreDetails

FKCCI ಇನ್ನೋ ಮಂಥನ್ 2026:

ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಜ್ಞಾನಾಧಾರಿತ ಕಾರ್ಯಾಗಾರ ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಮಶೀಲತೆಯ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಬಯಸುತ್ತಿದ್ದು,...

Read moreDetails

ಕೆಎಸ್‌ಆರ್‌ಟಿಸಿ ಹೊಸ ಬಸ್ಸುಗಳ ಉದ್ಘಾಟನೆ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊಸ ಬಸ್ಸುಗಳ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಸಮಾರಂಭದಲ್ಲಿ 'ಕರ್ನಾಟಕ ಸಾರಿಗೆ'...

Read moreDetails

ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ಗೌರವ: ‘ಧ್ವನಿ ಸ್ಪಂದನ’ ಯೋಜನೆಗೆ ಗವರ್ನನ್ಸ್ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಗೆ Governance Now 12ನೇ ರಾಷ್ಟ್ರೀಯ ಪಿಎಸ್‌ಯು ಪ್ರಶಸ್ತಿ ಲಭಿಸಿದೆ. Excellence in Innovation ವಿಭಾಗದಲ್ಲಿ ನಿಗಮ ಜಾರಿಗೆ...

Read moreDetails

ಸಾಲದ ಹೊರೆಯ ಬಜೆಟ್‌: 1.15 ಲಕ್ಷ ಕೋಟಿ ರೂ. ಸಾಲ ಮಾಡಿ ಮಂಡನೆಗೆ ಸಿದ್ದರಾಮಯ್ಯ ಸಜ್ಜು – ಅಶೋಕ್‌ ತೀವ್ರ ಟೀಕೆ

ಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಬಾರಿ 1.15 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿ ಬಜೆಟ್ ಮಂಡಿಸಲು...

Read moreDetails

ಬೆಂಗಳೂರು ಕರಗ ಮಹೋತ್ಸವಕ್ಕೆ ಪೂರ್ವ ಸಿದ್ಧತೆ: ಆಯುಕ್ತ ರಾಜೇಂದ್ರ ಚೋಳನ್ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವದ ಸುಗಮ ನಿರ್ವಹಣೆಗಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ಶ್ರೀ ರಾಜೇಂದ್ರ ಚೋಳನ್ ಅವರು ಇಂದು ಬೆಳಿಗ್ಗೆ ಧರ್ಮರಾಯಸ್ವಾಮಿ ದೇವಸ್ಥಾನ...

Read moreDetails

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ

. ಫೋನ್ ಕದ್ದಾಲಿಕೆ ಆರೋಪದ ಹಿನ್ನೆಲೆಯಲ್ಲಿ ಸಿಎಂ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆ ವಿವಾದ ತಾರಕಕ್ಕೇರಿದ್ದು, ಕೇಂದ್ರ ಸಚಿವ ಹೆಚ್.ಡಿ....

Read moreDetails

ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಇಸ್ರೇಲ್-ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಉದ್ವಿಗ್ನತೆ ಹಾಗೂ ಸಂಘರ್ಷದಿಂದ ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ವಿಮಾನ ಸಂಚಾರ ವ್ಯತ್ಯಾಸಗೊಂಡಿದ್ದು, ಇದರಿಂದ ಯುಎಇ (ದುಬೈ)ಯಲ್ಲಿ ಸುಮಾರು 100...

Read moreDetails

ವಿಧಾನ ಪರಿಷತ್ತಿನ 158ನೇ ಅಧಿವೇಶನದ ಮುನ್ನ ಪತ್ರಿಕಾಗೋಷ್ಠಿ: ಸಭಾಪತಿ ಬಸವರಾಜ ಹೊರಟ್ಟಿ ಆಹ್ವಾನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 158ನೇ ಮುಂದುವರೆದ ಅಧಿವೇಶನವು ಮಾರ್ಚ್ 6ರಂದು ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ....

Read moreDetails

ಪ್ರತಿಪಕ್ಷ ನಾಯಕ ಆರ್. ಅಶೋಕ್: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಪಾಪರ್ ಮಾಡುತ್ತಿದೆ; ಅಂಗನವಾಡಿ ಮಕ್ಕಳಿಗೆ ತರಕಾರಿಗೆ ಕೇವಲ 50 ಪೈಸೆ

ಮಂಡ್ಯ: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ದಿವಾಳಿ ಮಾಡಿ ಪಾಪರ್ ರಾಜ್ಯವನ್ನಾಗಿ ಮಾಡುವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ...

Read moreDetails

ಮುಖ್ಯಮಂತ್ರಿ ಸಿದ್ದರಾಮಯ್ಯ: ಅಮೆರಿಕಾ-ಇಸ್ರೇಲ್ ದಾಳಿಯನ್ನು ಖಂಡಿಸಿ, ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಭರವಸೆ

ಶಿವಮೊಗ್ಗ: ಮಧ್ಯಪ್ರಾಚ್ಯದ ಯುದ್ಧ ಉದ್ವಿಗ್ನತೆಯ ನಡುವೆ ಅರಬ್ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಲ್ಲದೇ, ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್...

Read moreDetails

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಯುಕೆಯ ನ್ಯೂ ಕ್ಯಾಸಲ್ ವಿಶ್ವವಿದ್ಯಾಲಯಕ್ಕೆ ಭೇಟಿ:

ಜಲಾನಯನ ನಿರ್ವಹಣೆಯಲ್ಲಿ AI ಅಳವಡಿಕೆಗೆ ಮಹತ್ವದ ಚರ್ಚೆ ನ್ಯೂ ಕ್ಯಾಸಲ್ (ಯುಕೆ): ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯ ಉನ್ನತ...

Read moreDetails

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ನನ್ನ ಹೇಳಿಕೆಯನ್ನು ತಿರುಚಬೇಡಿ; ಗ್ಯಾರಂಟಿಗಳು ಮುಂದುವರಿಯಲಿವೆ ಬೆಂಗಳೂರು: ಸಿರಿವಂತರು ಮತ್ತು ಉನ್ನತ ಆದಾಯದವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸ್ವಯಂಪ್ರೇರಣೆಯಿಂದ ಬಿಟ್ಟುಕೊಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಉಪಮುಖ್ಯಮಂತ್ರಿ...

Read moreDetails

ಕರ್ನಾಟಕ ಎಲೆಕ್ಟ್ರಿಕ್ ವಾಹನಗಳ ಹಬ್ ಆಗಿ ರೂಪಾಂತರಗೊಳ್ಳುತ್ತಿದೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕವು ಭಾರತದಲ್ಲಿ ಎಲೆಕ್ಟ್ರಿಕ್ ವಾಹನ (ಇವಿ) ಉದ್ಯಮದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಇಡೀ ರಾಜ್ಯವನ್ನು ಜಾಗತಿಕ ಇವಿ ನಾವೀನ್ಯತೆ ಮತ್ತು ಉತ್ಪಾದನಾ ಕೇಂದ್ರವಾಗಿ ಮಾರ್ಪಡಿಸುವ...

Read moreDetails

ನೇಕಾರರು ಗ್ರಾಮೀಣ ಆರ್ಥಿಕತೆಯ ಆಧಾರಸ್ತಂಭ: ಬಿ.ವೈ. ವಿಜಯೇಂದ್ರ

ಬಾಗಲಕೋಟೆಯಲ್ಲಿ ನೇಕಾರರೊಂದಿಗೆ ಸಂವಾದ; ಪ್ರಗತಿಪರ ರೈತ ಧನಪಾಲ್ ಯಲ್ಲಟ್ಟಿ ಭೇಟಿ ಬಾಗಲಕೋಟೆ: ಪರಿಶ್ರಮಿ ನೇಕಾರರು ಕೇವಲ ಸಂಸ್ಕೃತಿ, ವೈವಿಧ್ಯತೆ, ಕಲಾವಂತಿಕೆ ಮತ್ತು ಪರಂಪರೆಗಳ ರಾಯಭಾರಿಗಳಲ್ಲ; ಅವರು ಗ್ರಾಮೀಣ...

Read moreDetails

ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ: 10 ದೇಶಗಳ ತಜ್ಞರು ಭಾಗಿ

ರಾಜ್ಯದ 58 ಅಣೆಕಟ್ಟುಗಳ ದುರಸ್ತಿಗೆ 1,500 ಕೋಟಿ ವೆಚ್ಚ; ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನವದೆಹಲಿ: ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ...

Read moreDetails

ಹೊರಗಿನವರಿಗೆ ಮೊದಲ ಆದ್ಯತೆ: ಕಾಂಗ್ರೆಸ್‌ನಲ್ಲಿ ಅತಿಥಿಗಳ ಗೌರವವೇ ಗುರಿ ಎಂದ ಡಿ.ಕೆ. ಸುರೇಶ್

ಬೆಂಗಳೂರು: ಬಮೂಲ್ ಅಧ್ಯಕ್ಷರೂ ಆದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಹೇಳಿದ್ದಾರೆ. "ಅತಿಥಿಗಳನ್ನು ಗೌರವಿಸುವುದೇ...

Read moreDetails

ವಂದೇ ಮಾತರಂಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ಕಾಂಗ್ರೆಸ್ ಎಂದು...

Read moreDetails

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಶ್ರೀಮತಿ ಸುಧಾ ರಾಣಿ ಅವರು ಆಯ್ಕೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಮಾಜಿ ಸಂಸದರೂ ಆಗಿರುವ ದಿನೇಶ್ ಕುಮಾರ್ ಸುರೇಶ್ ಅವರು ಬೆಂಗಳೂರು ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟ (ಬಮೂಲ್) ಕುಟುಂಬಕ್ಕೆ ಸೇರಿದ ನಂದಿನಿ...

Read moreDetails

ಬೇಸಿಗೆಗೆ ಬಿಡಬ್ಲ್ಯೂಎಸ್‌ಎಸ್‌ಬಿ ಸಂಪೂರ್ಣ ಸಿದ್ಧ: ನೀರಿನ ಕೊರತೆ ಎದುರಾಗುವ ಪ್ರದೇಶಗಳಲ್ಲಿ ‘ಮಿನಿ ಟ್ಯಾಂಕ್‌ಗಳು’ ಅಳವಡಿಕೆ

ಬೆಂಗಳೂರು: ಬೇಸಿಗೆಯ ಸಮಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ನಗರದಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಕೆಲವು ಪ್ರದೇಶಗಳಲ್ಲಿ...

Read moreDetails

ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ 3,802 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ ಆರಂಭ

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ 3,802 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ (ಐಡಿ ಕಾರ್ಡ್) ವಿತರಿಸುವ ಕಾರ್ಯಕ್ರಮಕ್ಕೆ ಇಂದು ಅಧಿಕೃತ ಚಾಲನೆ...

Read moreDetails

ಗುಬ್ಬಲಾಳದಲ್ಲಿ ₹3 ಕೋಟಿ ಮೌಲ್ಯದ ಪಾರ್ಕ್ ಜಾಗ ಒತ್ತುವರಿ ತೆರವುಗೊಳಿಸಿದ ಬೆಂಗಳೂರು ದಕ್ಷಿಣ ನಗರ ಪಾಲಿಕೆ

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯು ನಗರದಲ್ಲಿ ಸಾರ್ವಜನಿಕ ಜಾಗಗಳ ರಕ್ಷಣೆಗೆ ಮುಂದಾಗಿದ್ದು, ಇಂದು ಗುಬ್ಬಲಾಳ ಗ್ರಾಮದಲ್ಲಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಪಾರ್ಕ್ ಜಾಗವನ್ನು...

Read moreDetails

ಹಾವೇರಿ ಜಿಲ್ಲೆಯಲ್ಲಿ ಫೆಬ್ರವರಿ 14ಕ್ಕೆ 1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬೆಂಗಳೂರು: ಕಂದಾಯ ಇಲಾಖೆಯಡಿ ಕಂದಾಯ ಗ್ರಾಮಗಳಲ್ಲಿ ದಾಖಲೆ ರಹಿತ ವಸತಿ ಪ್ರದೇಶಗಳ ಫಲಾನುಭವಿಗಳಿಗೆ ಮಾಲೀಕತ್ವ ಭದ್ರತೆ ನೀಡುವ ಉದ್ದೇಶದಿಂದ ಹಾವೇರಿ ಜಿಲ್ಲೆಯಲ್ಲಿ ಫೆಬ್ರವರಿ 14, 2026 ರಂದು...

Read moreDetails

ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯರ ಜನ್ಮದಿನಾಚರಣೆ: ಸಿಎಂ ಸಿದ್ದರಾಮಯ್ಯ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯರವರ ಜನ್ಮದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು....

Read moreDetails

ಪರಂಪರೆಯ ಹೆಮ್ಮೆಯ ಮೈಸೂರು ಸಂಡಲ್ ಸೋಪ್‌ಗೆ ಹೊಸ ನೋಟ!

ತಮನ್ನಾ ಭಟಿಯಾ ಅವರ ಕೆಎಸ್‌ಡಿಎಲ್ ಬ್ರ್ಯಾಂಡ್ ಅಂಬಾಸಿಡರ್ ಅವಧಿ ಇಂದು (ಫೆ.10) ಆರಂಭ: ಎಂ.ಬಿ. ಪಾಟೀಲ್ ಬೆಂಗಳೂರು: ರಾಜ್ಯ ಸರ್ಕಾರಿ ಸಂಸ್ಥೆಯಾದ ಕರ್ನಾಟಕ ಸೋಪ್ಸ್ ಆಂಡ್ ಡಿಟರ್ಜೆಂಟ್ಸ್...

Read moreDetails

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ-ಖಾತೆಗಳ ಹಂಚಿಕೆ; ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನಕ್ಕೆ ಚಾಲನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ನಗರದ ಆಸ್ತಿ ದಾಖಲೆಗಳ ಡಿಜಿಟಲೀಕರಣದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಖಾತಾ...

Read moreDetails

ಖಾಲಿ ಟ್ರಂಕ್ ಹಿಡಿದು ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಸಂಸದ ತೇಜಸ್ವಿ ಸೂರ್ಯ; ಪೊಲೀಸ್ ವಶಕ್ಕೆ, ನಂತರ ಬಿಡುಗಡೆ

ಬೆಂಗಳೂರು: ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಖಾಲಿ ಟ್ರಂಕ್ ಹಿಡಿದು ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಬೆಂಗಳೂರು ದಕ್ಷಿಣ...

Read moreDetails

2026-27ರ ಆಯ್ವ್ಯ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ನೇತೃತ್ವದಲ್ಲಿ ನಾಳೆ ಪೂರ್ವಭಾವಿ ಸಭೆ; ಮಧ್ಯಾಹ್ನ ಮಾಧ್ಯಮಗೋಷ್ಠಿ

ಬೆಂಗಳೂರು: 2026-27ರ ಆಯ್ವ್ಯ (ಬಜೆಟ್) ತಯಾರಿಯ ಹಿನ್ನೆಲೆಯಲ್ಲಿ ರಾಜ್ಯ ಅಬಕಾರಿ ಸಚಿವ ಶ್ರೀ ಆರ್.ಬಿ.ತಿಮ್ಮಾಪುರ ಅವರ ನೇತೃತ್ವದಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದ ಆಯ್ವ್ಯ ಪೂರ್ವಭಾವಿ ಸಭೆ ಹಾಗೂ...

Read moreDetails

ಗುರುವನ್ನು ಭಕ್ತಿಯಿಂದ ಪಡೆದುಕೊಳ್ಳಬೇಕು: ಬಸವರಾಜ ಬೊಮ್ಮಾಯಿ

ಹಾವೇರಿ: ಭಗವಂತ ಮನುಷ್ಯನನ್ನು ಪರೀಕ್ಷಿಸಲು ಮನಸ್ಸು, ಬುದ್ಧಿ, ನೋಡುವ ಶಕ್ತಿ, ಸ್ಪರ್ಶ ಮತ್ತು ರುಚಿ ರಂದ್ರಗಳನ್ನು ಕೊಟ್ಟಿದ್ದಾನೆ. ಇವುಗಳನ್ನು ಮನುಷ್ಯ ಎಷ್ಟರ ಮಟ್ಟಿಗೆ ಸರಿಯಾಗಿ ಉಪಯೋಗಿಸುತ್ತಾನೆ ಅಥವಾ...

Read moreDetails

ಕೇಂದ್ರ ಬಜೆಟ್ 2047ರ ವಿಕಸಿತ ಭಾರತಕ್ಕೆ ಸ್ಪಷ್ಟ ರೋಡ್‌ಮ್ಯಾಪ್: ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು: ಈ ಬಾರಿಯ ಕೇಂದ್ರ ಬಜೆಟ್‌ನ್ನು 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ ಮಾರ್ಗಸೂಚಿಯಾಗಿ (ರೋಡ್‌ಮ್ಯಾಪ್) ವಿಶ್ಲೇಷಿಸಿದ್ದಾರೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು. ಬಿಜೆಪಿ ರಾಜ್ಯ...

Read moreDetails

ಕಾಂಗ್ರೆಸ್ ತಂತ್ರ-ಕುತಂತ್ರದ ನಡುವೆಯೂ 5 ಜಿಬಿಎಗಳಲ್ಲಿ ಬಿಜೆಪಿ ಜಯಭೇರಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತಂತ್ರ-ಕುತಂತ್ರಗಳ ನಡುವೆಯೂ ಬಿಜೆಪಿ ಜಯಭೇರಿ ಬಾರಿಸಲು ಉತ್ತಮ ಅವಕಾಶವಿದೆ ಎಂದು ಬಿಜೆಪಿ...

Read moreDetails

ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ವ್ಯರ್ಥವಾಗದಂತೆ ರೈತರಿಗೆ ನ್ಯಾಯ ಒದಗಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ರಾಯಚೂರು: ತುಂಗಭದ್ರಾ ಅಣೆಕಟ್ಟಿನಿಂದ ಸಮುದ್ರಕ್ಕೆ ಸೇರುತ್ತಿರುವ 30 ಟಿಎಂಸಿ ನೀರನ್ನು ಉಳಿಸಿ, ಈ ಭಾಗದ ರೈತರು ಮತ್ತು ಜನರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು...

Read moreDetails

ಕಾಂಗ್ರೆಸ್‌ನ ನುಂಗಣ್ಣಗಳ ಭ್ರಷ್ಟಾಚಾರ ಬಯಲು, ಇನ್ನಷ್ಟು ಹೋರಾಟ ಮುಂದುವರೆಯಲಿದೆ:ಪ್ರತಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ವಿಧಾನಸಭೆಯ ಇತ್ತೀಚಿನ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಹಗರಣಗಳನ್ನು ಬಹಿರಂಗಪಡಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails

ಕೋಲಾರ-ಚಿಕ್ಕಬಳ್ಳಾಪುರಕ್ಕೆ ಕೃಷ್ಣಾ ನದಿ ನೀರು ತರುವುದಕ್ಕೆ ಶೀಘ್ರ ಚರ್ಚೆ: ಹೆಚ್.ಡಿ. ಕುಮಾರಸ್ವಾಮಿ

ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿಯ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ...

Read moreDetails

ಹೆಚ್.ಡಿ. ಕುಮಾರಸ್ವಾಮಿ ಕಿಡಿ: ಮೆಟ್ರೋ ದರ ಏರಿಕೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುತ್ತಿದೆ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನತೆಗೆ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ...

Read moreDetails

ಬೆಂಗಳೂರು ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ: ಪ್ರಯಾಣಿಕರಿಗೆ ತಾತ್ಕಾಲಿಕ ನೆಮ್ಮದಿ

ಬೆಂಗಳೂರು: ನಮ್ಮ ಮೆಟ್ರೋ (ಬಿಎಂಆರ್‌ಸಿಎಲ್‌) ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ಬಿದ್ದಿದೆ. ಸೋಮವಾರ (ಫೆಬ್ರವರಿ 9) ರಿಂದ ಜಾರಿಗೆ ಬರಬೇಕಿದ್ದ ಪ್ರಸ್ತಾವಿತ ದರ ಹೆಚ್ಚಳವನ್ನು ಸದ್ಯಕ್ಕೆ...

Read moreDetails

ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದೇವೆ: ವಿರೋಧ ಪಕ್ಷದ ನಾಯಕ ಆರ್. ಅಶೋಕ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಮುಖವಾಡವನ್ನು ಯಶಸ್ವಿಯಾಗಿ ಕಳಚಿ ಹಾಕಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ...

Read moreDetails

ಕೃಷಿ ಕ್ಷೇತ್ರದ ಅಭಿವೃದ್ಧಿ ಮತ್ತು ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಗಣ್ಯ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು: ಕರ್ನಾಟಕ ರಾಜ್ಯವು ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಕಲ್ಯಾಣದಲ್ಲಿ ದೇಶದಲ್ಲೇ ಅತ್ಯಧಿಕ ಸಾಧನೆ ಮಾಡಿರುವ ರಾಜ್ಯವಾಗಿದೆ. ಬೆಳೆ ವಿಮೆಯಲ್ಲಿ ಕೂಡ ರಾಜ್ಯ ಅಗ್ರಸ್ಥಾನದಲ್ಲಿದೆ ಎಂದು...

Read moreDetails

ಮಂಡ್ಯ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಒತ್ತು: ರೈಲ್ವೆ ಸಚಿವರೊಂದಿಗೆ ಎಚ್‌ಡಿಕೆ ಚರ್ಚೆ, ಸಕಾರಾತ್ಮಕ ಪ್ರತಿಕ್ರಿಯೆ

ನವದೆಹಲಿ: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಮಂಡ್ಯ ಜಿಲ್ಲೆ...

Read moreDetails

ಶುಕ್ರವಾರ ಬೆಂಗಳೂರಿನಲ್ಲಿ ಎರಡು ಮಹತ್ವದ ಸಮಾರಂಭಗಳು: ಕೃಷಿ ಮೇಳ ಉದ್ಘಾಟನೆ ಮತ್ತು ಬಿಫ್ಫೆಸ್ ಸಮಾರೋಪ

ಬೆಂಗಳೂರು: ಕರ್ನಾಟಕದಲ್ಲಿ ಕೃಷಿ ಮತ್ತು ಸಿನಿಮಾ ಕ್ಷೇತ್ರಗಳಿಗೆ ಸಂಬಂಧಿಸಿದ ಎರಡು ಪ್ರಮುಖ ಕಾರ್ಯಕ್ರಮಗಳು ಶುಕ್ರವಾರ (ಫೆ.6) ನಡೆಯಲಿವೆ. ಕೃಷಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026ರ...

Read moreDetails

ವಿಬಿ-ಜಿ ರಾಮ್ ಜಿ ಕಾಯ್ದೆ ಪಾರದರ್ಶಕವಾಗಿದ್ದು, ಕಾಂಗ್ರೆಸ್ ಏಜೆಂಟ್‌ಗಳಿಗೆ ಅಕ್ರಮ ನಡೆಸಲು ಅಡ್ಡಿಯಾಗಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ್

ಸಿಎಂ ಸಿದ್ದರಾಮಯ್ಯ ನಿಯಮಬಾಹಿರ ನಿರ್ಣಯ ತಂದಿದ್ದಾರೆ ಎಂದು ಆರೋಪ ಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಕೇಂದ್ರ ಸರ್ಕಾರದ ಹೊಸ 'ವಿಕಸಿತ ಭಾರತ - ಗ್ಯಾರಂಟಿ...

Read moreDetails

ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2026

ಉತ್ಪಾದನೆಯಾಚೆ ಕೃಷಿ ಮೂಲಕ ರೈತರ ಸಬಲೀಕರಣಕ್ಕೆ ಒತ್ತು ಬೆಂಗಳೂರು: ಕರ್ನಾಟಕ ಸರ್ಕಾರವು “ಉತ್ಪಾದನೆಯಾಚೆ ಕೃಷಿ – ರೈತರ ಸಬಲೀಕರಣ” ಎಂಬ ಧ್ಯೇಯವಾಕ್ಯದಡಿಯಲ್ಲಿ ಫೆಬ್ರವರಿ 6ರಿಂದ 8ರವರೆಗೆ ಬೆಂಗಳೂರಿನ...

Read moreDetails

ರಸ್ತೆ ಸುರಕ್ಷತೆಗೆ ಒತ್ತು: ಇ-ಡಿಎಆರ್ ಅನುಷ್ಠಾನ ಮತ್ತು ರಾಷ್ಟ್ರೀಯ ಮಾಸಾಚರಣೆ ಸಮಾರೋಪ ಸಮಾರಂಭಗಳು ಬೆಂಗಳೂರಿನಲ್ಲಿ

ಬೆಂಗಳೂರು: ರಸ್ತೆ ಅಪಘಾತಗಳನ್ನು ಕಡಿಮೆ ಮಾಡಿ ಸುರಕ್ಷಿತ ರಸ್ತೆಗಳನ್ನು ಖಾತರಿಪಡಿಸುವ ದಿಶೆಯಲ್ಲಿ ಕರ್ನಾಟಕ ಸರ್ಕಾರದ ಪ್ರಮುಖ ಕಾರ್ಯಕ್ರಮಗಳು ಗುರುವಾರ (ಫೆಬ್ರವರಿ 5, 2026) ನಡೆಯಲಿವೆ. ರಾಷ್ಟ್ರೀಯ ರಸ್ತೆ...

Read moreDetails

ಉತ್ಪಾದನೋತ್ತರ ಕೃಷಿಗೆ ಒತ್ತು: ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026 ಯಶಸ್ವಿಗೊಳಿಸಿ – ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು: ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026ರಲ್ಲಿ ಉತ್ಪಾದನೋತ್ತರ ಕೃಷಿ ಮತ್ತು ರೈತರ ಸಬಲೀಕರಣಕ್ಕೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು...

Read moreDetails

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಪ್ರಯತ್ನದಿಂದ ತಂಬಾಕು ಬೆಳೆಗಾರರಿಗೆ ದೊಡ್ಡ ರಾಹತಿ: 18% ಅಬಕಾರಿ ಸುಂಕ ಹಿಂಪಡೆ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಿರಂತರ ಪ್ರಯತ್ನಗಳ ಫಲವಾಗಿ, ಎಫ್‌ಸಿವಿ (Flue-Cured Virginia) ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡಾ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ...

Read moreDetails

ಅಬಕಾರಿ ಇಲಾಖೆಯಲ್ಲಿ ಲಂಚ ಮತ್ತು ವರ್ಗಾವಣೆ ಭ್ರಷ್ಟಾಚಾರ: ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ ಪ್ರತಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಭಾರೀ ಮಟ್ಟದ ಲಂಚಾವತಾರ, ಲೈಸೆನ್ಸ್ ಮಂಜೂರಾತಿ ಮತ್ತು ಅಧಿಕಾರಿಗಳ ವರ್ಗಾವಣೆಗೆ ಹಣ ವಸೂಲಿ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ಆರ್....

Read moreDetails

ಬೆಂಗಳೂರು ಮಹಿಳೆಯರಿಗೆ ಅತ್ಯಂತ ಸುರಕ್ಷಿತ ನಗರ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಸುಧಾರಣೆಯಾಗುತ್ತಿದ್ದು, ಮಹಿಳೆಯರ ಸುರಕ್ಷತೆಯಲ್ಲಿ ಬೆಂಗಳೂರು ನಗರವು ದೇಶದಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು...

Read moreDetails

ಧೈರ್ಯವಿದ್ದವನು ಒಬ್ಬನೇ ಬಹುಮತ ಸಾಧಿಸಬಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕ ಹೇಳಿಕೆ

ಬೆಂಗಳೂರು: ರಾಜಕೀಯದಲ್ಲಿ ಎಲ್ಲವೂ ಸಾಧ್ಯ ಎಂದು ನಂಬಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಧೈರ್ಯವಿದ್ದವನು ಒಬ್ಬನೇ ಬಹುಮತ ಸಾಧಿಸಬಲ್ಲ" ಎಂಬ ಮಾತನ್ನು ಹೇಳಿ ಗಮನ ಸೆಳೆದಿದ್ದಾರೆ....

Read moreDetails

ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ “ಸೆಂಟ್ರಲ್ ಕಮಾಂಡ್ ಸೆಂಟರ್” ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

ಈ ಆಧುನಿಕ ಕಮಾಂಡ್ ಸೆಂಟರ್ ರಾಜ್ಯದ ಕಾರಾಗೃಹಗಳ ನಿರ್ವಹಣೆ, ಭದ್ರತೆ ಮತ್ತು ಸುಧಾರಣಾ ಕಾರ್ಯಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಸಹಾಯಕವಾಗಲಿದೆ. ಡಾ. ಜಿ. ಪರಮೇಶ್ವರ ಅವರು,...

Read moreDetails

ಬೆಂಗಳೂರಿನಲ್ಲಿ ಶುಚಿತ್ವ ಇಲ್ಲದ 10 ಪಿಜಿಗಳಿಗೆ ಬೀಗ: ದಕ್ಷಿಣ ನಗರ ಪಾಲಿಕೆ ಕಠಿಣ ಕ್ರಮ

ಬೆಂಗಳೂರು ದಕ್ಷಿಣ ನಗರ ಪಾಲಿಕೆಯು ಶುಚಿತ್ವ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ 10 ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ಗೃಹಗಳಿಗೆ ಬೀಗ ಹಾಕಿದೆ. ಇದು ಜನವರಿ 12,...

Read moreDetails

ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ದ್ವೇಷಭಾಷಣ ಪ್ರತಿಬಂಧಕ ಮಸೂದೆಗೆ (ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025) ಸಹಿ ಹಾಕಬಾರದೆಂದು ಒತ್ತಾಯಿಸಿದ್ದಾರೆ. ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್....

Read moreDetails

ಕೇಂದ್ರ ಯೋಜನೆಗಳ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿರುವ ಕಾಂಗ್ರೆಸ್: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ಬೆಂಗಳೂರು: ಕೇಂದ್ರ ಸರಕಾರದ ಯೋಜನೆಗಳ ಕುರಿತು ತಪ್ಪು ಮಾಹಿತಿ ನೀಡಿ ಜನರಲ್ಲಿ ಗೊಂದಲ ಮೂಡಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...

Read moreDetails

ಮಲಯಾಳಂ ಮಸೂದೆ ವಿವಾದ: ಕರ್ನಾಟಕದಿಂದ ತೀವ್ರ ವಿರೋಧ, ಬಿಜೆಪಿ ಕಾಂಗ್ರೆಸ್‌ಗೆ ಡಬಲ್ ಸ್ಟ್ಯಾಂಡರ್ಡ್ ಆರೋಪ

ಕೇರಳ ವಿಧಾನಸಭೆಯಲ್ಲಿ 2025ರಲ್ಲಿ ಪರಿಚಯಿಸಲ್ಪಟ್ಟ ಮಲಯಾಳಂ ಭಾಷಾ ಮಸೂದೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ನಿಬಂಧನೆಯನ್ನು ಒಳಗೊಂಡಿದ್ದು, ಇದು ಕಾಸರಗೋಡು ಜಿಲ್ಲೆಯ...

Read moreDetails

ಕೃಷಿಕರ ಮಕ್ಕಳು ಉದ್ಯಮಶೀಲತೆ ಮತ್ತು ನೈಪುಣ್ಯತೆ ಬೆಳೆಸಿಕೊಳ್ಳಬೇಕು: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಕ್ಷೇತ್ರವು ಇಂದು ಉದ್ಯಮದ ರೂಪ ಪಡೆಯುತ್ತಿದ್ದು, ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ...

Read moreDetails

ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಸಹಕಾರ ಇಲ್ಲ: ಡಿ.ಕೆ. ಶಿವಕುಮಾರ್

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ 3ನೇ ಹಂತ) ಜಾರಿಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಯೋಜನೆಗೆ ಅಧಿಸೂಚನೆ...

Read moreDetails

“ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ”: ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: “ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ” ಎಂಬ ಘೋಷವಾಕ್ಯದೊಂದಿಗೆ ಬಾಗಲೂರು ಮುಖ್ಯ ರಸ್ತೆಯ ಕಂಟ್ರಿ ಕ್ಲಬ್ ಹತ್ತಿರ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕೋಗಿಲು...

Read moreDetails

ಕರ್ನಾಟಕ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು: ಕೇಂದ್ರದ VB-G RAM G ಕಾಯ್ದೆಗೆ ತೀವ್ರ ಖಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜನವರಿ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರದ ವಿಕಸಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್ಗಾರ್ &...

Read moreDetails

ಛಲವಾದಿ ನಾರಾಯಣಸ್ವಾಮಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಬೆಂಗಳೂರು, ಡಿಸೆಂಬರ್ 29: ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ...

Read moreDetails

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ:

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ 'ಕೃಷ್ಣಾ'ದಲ್ಲಿ "ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ"ಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ...

Read moreDetails

ಕರ್ನಾಟಕ ಸಂಪುಟ ಪುನಾರಚನೆ ಚರ್ಚೆ ಮುನ್ನೆಲೆಗೆ: ಸಿಎಂ ಸಿದ್ದರಾಮಯ್ಯರ ಪ್ರಯತ್ನಗಳು ಹೆಚ್ಚು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ತೀವ್ರಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದೊಳಗೆ ಸಂಪುಟವನ್ನು ಪುನಾರಚಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ...

Read moreDetails

ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರದ ಅನ್ಯಾಯ ಸರಿಪಡಿಸಿ: ಬಸವರಾಜ ಬೊಮ್ಮಾಯಿ

ಹಾವೇರಿ: ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಅನ್ಯಾಯವನ್ನು ಸರ್ಕಾರ ಸರಿಪಡಿಸಬೇಕು. ಸರ್ಕಾರದ ನೂತನ ಪರೀಕ್ಷಾ ನೀತಿಯಿಂದ ಶಿಕ್ಷಣದ ಗುಣಮಟ್ಟ ಹಾಳಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ...

Read moreDetails

ಕುದೂರಿನಲ್ಲಿ ಸುಸಜ್ಜಿತ ಆಸ್ಪತ್ರೆ ಉದ್ಘಾಟನೆ: ಆರೋಗ್ಯ ಶಿಬಿರಗಳು ರೋಗ ನಿರೋಧಕ ಜಾಗೃತಿಗೆ ಪ್ರಮುಖ – ಸಂಸದ ಡಾ. ಸಿ.ಎನ್. ಮಂಜುನಾಥ್

ಕುದೂರು: ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಜ್ಜನ ಟ್ರಸ್ಟ್ ಮತ್ತು ಡಾ. ಮಧುಕರ ಶೆಟ್ಟಿ ಬಳಗದ ವತಿಯಿಂದ ಕುದೂರಿನಲ್ಲಿ ನಿರ್ಮಿಸಲಾಗಿರುವ ನೂತನ...

Read moreDetails

ಪ್ರಚೋದನಕಾರಿ ಭಾಷಣ ಮಾಡುವವರೇ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ: ಸಿದ್ದರಾಮಯ್ಯ

ಮೈಸೂರು: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-೨೦೨೫ಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚೋದನಕಾರಿ...

Read moreDetails

ಭಗವದ್ಗೀತೆ ಪಠ್ಯದಲ್ಲಿ ಸೇರ್ಪಡೆ: ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪಗೆ ಎಚ್.ಡಿ.ಕುಮಾರಸ್ವಾಮಿ ತೀಕ್ಷ್ಣ ತಿರುಗೇಟು

ನವದೆಹಲಿ: ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸಬೇಕು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ತಮ್ಮನ್ನು...

Read moreDetails

ನನ್ನ ಹಾಗೂ ಸಿಎಂ ನಡುವೆ ಒಪ್ಪಂದವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗೋಕರ್ಣ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೋಕರ್ಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಒಪ್ಪಂದವೊಂದು ಇದ್ದು, ಹೈಕಮಾಂಡ್ ಅದಕ್ಕೆ ಕಾರಣವಾಗಿದೆ ಎಂದು ಹೇಳಿದರು....

Read moreDetails

ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಸಂವಿಧಾನ ಒತ್ತು ನೀಡಿದೆ

ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು- ಮುಖ್ಯಮಂತ್ರಿ‌ ಸಿದ್ದರಾಮಯ್ಯ ಬೆಳಗಾವಿ: ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು ಎಂದು...

Read moreDetails

ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಸಂವಿಧಾನ ಒತ್ತು ನೀಡಿದೆ

ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು- ಮುಖ್ಯಮಂತ್ರಿ‌ ಸಿದ್ದರಾಮಯ್ಯ ಬೆಳಗಾವಿ: ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು ಎಂದು...

Read moreDetails

ಬೆಂಗಳೂರು ಪೂರ್ವ ನಗರ ಪಾಲಿಕೆ: ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತ ಪರಿಹಾರಕ್ಕಾಗಿ ಸಮನ್ವಯ ಸಮಿತಿ ರಚನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರ ನಿರ್ದೇಶನದಂತೆ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಸಮಯಬದ್ಧವಾಗಿ ಪರಿಹರಿಸುವ ನಿಟ್ಟಿನಲ್ಲಿ ಹೊಸ ಸಮನ್ವಯ ಸಮಿತಿಯನ್ನು...

Read moreDetails

ರಬ್ಬರ್ ಬೆಳೆಯನ್ನು ತೋಟಗಾರಿಕೆ ಇಲಾಖೆ ವ್ಯಾಪ್ತಿಗೆ ಒಳಪಡಿಸುವ ಪ್ರಸ್ತಾಪವಿಲ್ಲ: ಸಚಿವ ಸಂತೋಷ್ ಲಾಡ್

ಬೆಳಗಾವಿ: ರಬ್ಬರ್ ಬೆಳೆಯನ್ನು ತೋಟಗಾರಿಕೆ ಇಲಾಖೆಯ ವ್ಯಾಪ್ತಿಗೆ ಒಳಪಡಿಸುವ ಯಾವುದೇ ಪ್ರಸ್ತಾಪನೆ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಹಾಗೂ...

Read moreDetails
Page 2 of 17 1 2 3 17
  • Trending
  • Comments
  • Latest

Recent News