Karnataka News

"Get the latest updates from Karnataka, covering local events, politics, culture, and developments shaping the state's progress and identity."

ಆಗಸ್ಟ್ 3 ರಿಂದ ಜಿಬಿಎ ವಾರ್ಡ್‌ಗಳ ಮರುವಿಂಗಡಣೆ ಕಾರ್ಯಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಅಕ್ಟೋಬರ್ 22 ರಿಂದ ಬೃಹತ್ ಇ-ಖಾತಾ ಜಾಗೃತಿ ಅಭಿಯಾನ 3,700 ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವಾರ್ಡ್‌ಗಳ...

Read moreDetails

ವಿಶ್ವ ಹುಲಿ ದಿನಾಚರಣೆ: ಬೆಂಗಳೂರಿನಲ್ಲಿ ಜನಜಾಗೃತಿ ಕಾರ್ಯಕ್ರಮ

ಬೆಂಗಳೂರು: ವಿಶ್ವ ಹುಲಿ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ನಯನ ಕನ್ನಡ ಭವನದಲ್ಲಿ ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್‌(ರೀ) ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಅಂಬಿಕಾ ಸಿ. ರವರ...

Read moreDetails

ಕಲಬುರಗಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ: ಅಕ್ರಮ ಚಟುವಟಿಕೆಗಳ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ...

Read moreDetails

ರಸಗೊಬ್ಬರ ಕೊರತೆ ವಿರುದ್ಧ ತುಮಕೂರಿನಲ್ಲಿ ಬಿಜೆಪಿ-ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳು ಮತ್ತು ರಸಗೊಬ್ಬರ ಪೂರೈಕೆಯಲ್ಲಿ ವಿಫಲವಾದ ಆಡಳಿತದ ವಿರುದ್ಧ ತುಮಕೂರಿನಲ್ಲಿ ಬಿಜೆಪಿ ಮತ್ತು ರೈತ ಮೋರ್ಚಾದ ವತಿಯಿಂದ ಬೃಹತ್...

Read moreDetails

ಮೈಸೂರಿನಲ್ಲಿ ₹390 ಕೋಟಿ ಡ್ರಗ್ಸ್ ಮಾಫಿಯಾ ಭೇದಿಸಿದ ಮುಂಬೈ ಪೊಲೀಸರು: ರಾಜ್ಯ ಸರ್ಕಾರದ ವೈಫಲ್ಯಕ್ಕೆ ಟೀಕೆ

ಮೈಸೂರು: ಸಾಂಸ್ಕೃತಿಕ ನಗರವೆಂದೇ ಖ್ಯಾತವಾದ ಮೈಸೂರಿನ ರಿಂಗ್ ರಸ್ತೆಯ ಸಮೀಪದಲ್ಲಿ ನೂರಾರು ಕೋಟಿ ರೂಪಾಯಿ (₹390 ಕೋಟಿ) ಮೌಲ್ಯದ ಡ್ರಗ್ಸ್ ಉತ್ಪಾದನಾ ಕಾರ್ಖಾನೆಯೊಂದು ಕಾರ್ಯನಿರ್ವಹಿಸುತ್ತಿದ್ದ ಬಗ್ಗೆ ಆಘಾತಕಾರಿ...

Read moreDetails

ಶಾಸಕರ ಸಭೆಯಲ್ಲಿ ಸಿಎಂ ಅಧಿಕಾರ ಬಳಕೆ ಸರಿಯೇ; ಬಿಜೆಪಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬಿಜೆಪಿ ಮೊದಲು ತಮ್ಮ ಪಕ್ಷದ ಗೊಂದಲ ಸರಿಪಡಿಸಿಕೊಳ್ಳಲಿಗೊಬ್ಬರ ಕೇಳಿದ ರೈತರಿಗೆ ಗುಂಡು ಹಾರಿಸಿದ್ದು ಬಿಜೆಪಿಯೇ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ...

Read moreDetails

ವಿಜಯೇಂದ್ರ ಯಡಿಯೂರಪ್ಪನವರಿಂದ ಪ್ರಮುಖ ಘೋಷಣೆ: ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳಿಗೆ ಚಾಲನೆ

ಬೆಂಗಳೂರು: ಕರ್ನಾಟಕ ಬಿಜೆಪಿಯ ಪ್ರಮುಖ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಾಜ್ಯ...

Read moreDetails

ಕರ್ನಾಟಕಕ್ಕೆ 10-15 ದಿನಗಳಲ್ಲಿ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ: ಕೇಂದ್ರ ಸಚಿವರಿಂದ ಭರವಸೆ

"ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಭಾರೀ ಭ್ರಷ್ಟಾಚಾರ; ರೈತರಿಗೆ ತೊಂದರೆ" - ಸಂಸದ ಬಸವರಾಜ ಬೊಮ್ಮಾಯಿ ನವದೆಹಲಿ: ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಜೆ.ಪಿ. ನಡ್ಡಾ...

Read moreDetails

ಮಂಡ್ಯದ 7 ಕ್ಷೇತ್ರಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಆದ್ಯತೆ: ಮದ್ದೂರಿಗೆ 1146 ಕೋಟಿ ಯೋಜನೆ ಲೋಕಾರ್ಪಣೆ

ಮದ್ದೂರು: "ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳೂ ಅಷ್ಟೇ ಮುಖ್ಯ. ಶಾಸಕ ಉದಯ್ ಅವರ ಬೆನ್ನಿಗೆ ಸರ್ಕಾರ ನಿಂತಿದ್ದು, ಮದ್ದೂರಿನ ಜನರ ಋಣ...

Read moreDetails

ಮಂಡ್ಯದ ಅಭಿವೃದ್ಧಿಗೆ 1146 ಕೋಟಿ ರೂ. ಯೋಜನೆಗೆ ಚಾಲನೆ: ಸಿ.ಎಂ. ಸಿದ್ದರಾಮಯ್ಯ ಬಿಜೆಪಿಗೆ ಸವಾಲು

ಮದ್ದೂರು: ಒಂದೇ ದಿನ 1146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಇದು ಬಿಜೆಪಿ ಸುಳ್ಳು ಎರಚುವ "ಅಭಿವೃದ್ಧಿಗೆ ಹಣ ಇಲ್ಲ" ಎಂಬ ಆರೋಪಕ್ಕೆ...

Read moreDetails

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬೆಂಗಳೂರಿನಲ್ಲಿ 87ನೇ ರೈಸಿಂಗ್ ಡೇ ಆಚರಣೆ

ಬೆಂಗಳೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ತನ್ನ 87ನೇ ರೈಸಿಂಗ್ ಡೇಯನ್ನು ಬೆಂಗಳೂರಿನ ಗ್ರೂಪ್ ಸೆಂಟರ್‌ನಲ್ಲಿ ದೇಶಭಕ್ತಿಯ ಉತ್ಸಾಹ ಮತ್ತು ವೈಭವದ ಸಮಾರಂಭದೊಂದಿಗೆ ಆಚರಿಸಿತು. ಕರ್ನಾಟಕ...

Read moreDetails

ಹೋಂಸ್ಟೇ ಯೋಜನೆಗೆ ಅರ್ಜಿ ಆಹ್ವಾನ: ಬುಡಕಟ್ಟು ಗ್ರಾಮಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ

ರಾಮನಗರ: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹಂಚಿಕುಪ್ಪೆ...

Read moreDetails

ಕೆಂಪೇಗೌಡ ಏರ್‌ಪೋರ್ಟ್ ಟರ್ಮಿನಲ್ 2ಗೆ ಬಾಂಬ್ ಬೆದರಿಕೆ: ಇ-ಮೇಲ್ ಹುಸಿಯೆಂದು ದೃಢ

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ನಾಲ್ಕು ಕಚ್ಚಾ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಅಪರಿಚಿತ ಇ-ಮೇಲ್ ಐಡಿಯಿಂದ...

Read moreDetails

ಕಾಂಗ್ರೆಸ್‌ನ ಬೆಂಗಳೂರು ವಿಭಜನೆ ಚುನಾವಣಾ ಲಾಭಕ್ಕಾಗಿ: ಆರ್.ಅಶೋಕ ಆಕ್ರೋಶ

ನಾಡಪ್ರಭು ಕೆಂಪೇಗೌಡರ ಬೆಂಗಳೂರನ್ನು ಭೂಕಂಪದ ನಾಡು ಮಾಡಬಾರದು ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಐದು ಭಾಗಗಳಾಗಿ ವಿಭಜಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ...

Read moreDetails

ರೈತರ ಕಾಳಜಿಯಿಲ್ಲದ ಕಾಂಗ್ರೆಸ್ ಸರ್ಕಾರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ

ಜುಲೈ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ ಮತ್ತು ರಸಗೊಬ್ಬರ ಕೊರತೆಗೆ ಕಾಂಗ್ರೆಸ್...

Read moreDetails

ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ ಉದ್ಘಾಟನೆ: ಸಂಸದ ತೇಜಸ್ವಿ ಸೂರ್ಯರಿಂದ ಒಂದು ಮಹತ್ವದ ಹೆಜ್ಜೆ

ಆಸ್ಟ್ರೇಲಿಯನ್ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಎನ್‌ಜಿಒ ‘ರಾಂಪ್ ಮೈ ಸಿಟಿ’ ನಿರ್ಮಿಸಿದ ಶೌಚಾಲಯ ಬೆಂಗಳೂರು: ಬೆಂಗಳೂರು ದಕ್ಷಿಣದ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರು ಶನಿವಾರ ಲಾಲ್‌ಬಾಗ್...

Read moreDetails

ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಕಾಂಗ್ರೆಸ್ ಅಡ್ಡಗೋಡೆ ಕಟ್ಟಿದೆ: ಬಸವರಾಜ ಬೊಮ್ಮಾಯಿ

ಗದಗ: ಮಹದಾಯಿ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಕೊಡುಗೆ ಎಂದರೆ, ಬಿಜೆಪಿ ಅವಧಿಯಲ್ಲಿ ಆರಂಭವಾದ ಕಾಮಗಾರಿಯನ್ನು ತಡೆದು, ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಅಡ್ಡಗೋಡೆ ಕಟ್ಟಿದ್ದು...

Read moreDetails

ಬೆಂಗಳೂರನ್ನು ಒಡೆದ ಕಾಂಗ್ರೆಸ್‌ ಸರ್ಕಾರ: ಬಿಜೆಪಿಯಿಂದ ತೀವ್ರ ಆಕ್ರೋಶ, ಹೋರಾಟದ ಎಚ್ಚರಿಕೆ

ಬೆಂಗಳೂರು, ಬಿಬಿಎಂಪಿ ಚುನಾವಣೆಯಲ್ಲಿ ಗೆಲುವಿನ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಐದು ಭಾಗಗಳಾಗಿ ವಿಭಜಿಸಿದೆ ಎಂದು ಆರೋಪಿಸಿ, ಪ್ರತಿಪಕ್ಷ ನಾಯಕ ಆರ್‌.ಅಶೋಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

Read moreDetails

ನಾಲ್ವಡಿ ಕೃಷ್ಣರಾಜ ಒಡೆಯರ್‌ರೊಂದಿಗೆ ಸಿದ್ದರಾಮಯ್ಯನವರನ್ನು ಹೋಲಿಸುವುದು ಘೋರ ಅಪಮಾನ: ವಿಧಾನ ಪರಿಷತ್ ಸದಸ್ಯರಿಗೆ ಖಾರವಾಗಿ ತಿರುಗೇಟು

ಮೈಸೂರು: ಕರ್ನಾಟಕದ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ನೆನಪಿನಲ್ಲಿ ಉಳಿದಿರುವ, ರಾಜರ್ಷಿ ಎಂಬ ಬಿರುದಿಗೆ ಭಾಜನರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೋಲಿಕೆ ಮಾಡಿರುವ ವಿಧಾನ ಪರಿಷತ್ ಸದಸ್ಯ...

Read moreDetails

ನರೇಂದ್ರ ಮೋದಿಯ ದಾಖಲೆ ಆಡಳಿತಕ್ಕೆ ಬಿವೈ ವಿಜಯೇಂದ್ರ ಅಭಿನಂದನೆ: ವಿಕಸಿತ ಭಾರತದತ್ತ ಸಾಗುತ್ತಿರುವ ದೇಶ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 4,078 ದಿನಗಳ ಸತತ ಆಡಳಿತದ ಮೂಲಕ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ದಾಖಲೆಯನ್ನು ಮುರಿದು, ದೇಶವನ್ನು ಸದೃಢವಾಗಿ ಮುನ್ನಡೆಸುತ್ತಿರುವ...

Read moreDetails

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ರೈತರ ಆತಂಕ ಅನಗತ್ಯ – ಎನ್. ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿ ರಸಗೊಬ್ಬರದ ಪೂರೈಕೆಯಲ್ಲಿ ಕೊರತೆ ಇಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ರೈತರು ಆತಂಕಕ್ಕೆ ಒಳಗಾಗಬಾರದು ಮತ್ತು ಬೇಡಿಕೆ ಹೆಚ್ಚಿರುವ...

Read moreDetails

ನರೇಂದ್ರ ಮೋದಿಯ ದಾಖಲೆ ಆಡಳಿತಕ್ಕೆ ಬಿವೈ ವಿಜಯೇಂದ್ರ ಅಭಿನಂದನೆ; ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಕ್ಷಮೆಯಾಚನೆ ಒತ್ತಾಯ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 4,078 ದಿನಗಳ ಸುದೀರ್ಘ ಆಡಳಿತದ ಮೂಲಕ ಜವಾಹರಲಾಲ್ ನೆಹರೂ ಅವರ ನಂತರ ದೇಶವನ್ನು ಅತಿ ಹೆಚ್ಚು ದಿನ ಮುನ್ನಡೆಸಿದ ಎರಡನೇ...

Read moreDetails

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ: 45 ಅಭ್ಯರ್ಥಿಗಳಿಗೆ ನೇಮಕಾತಿ, ರೂ.29.60 ಕೋಟಿ ಪರಿಹಾರ ವಿತರಣೆ, 5 ಐರಾವತ ಕ್ಲಬ್ ಕ್ಲಾಸ್ ಬಸ್ಸುಗಳ ಉದ್ಘಾಟನೆ

ಅನುಕಂಪದ ಆಧಾರದ ಮೇಲೆ ನೇಮಕಾತಿ ಕಳೆದ 10 ವರ್ಷಗಳಿಂದ ಸ್ಥಗಿತಗೊಂಡಿದ್ದ ಅನುಕಂಪದ ಆಧಾರದ ನೇಮಕಾತಿ ಪ್ರಕ್ರಿಯೆಯನ್ನು ಸಚಿವರ ಸೂಚನೆಯಂತೆ ಕಳೆದ ಒಂದು ವರ್ಷದಲ್ಲಿ ಪುನರಾರಂಭಿಸಲಾಗಿದೆ. ಈ ಅವಧಿಯಲ್ಲಿ...

Read moreDetails

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ತೀವ್ರ ಆಕ್ರೋಶ: ಕರ್ನಾಟಕ ದ್ರೋಹಿ ಘೋಷಣೆ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರದ ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲದ ನೀತಿಗಳ ವಿರುದ್ಧ ಕರ್ನಾಟಕ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್...

Read moreDetails

ಮಹದಾಯಿ ಯೋಜನೆ ಕಾಮಗಾರಿ ಶೀಘ್ರ ಆರಂಭ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಿಂಪಡೆಯುವೆವು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ; ರಾಜ್ಯದ ಎಲ್ಲ ಸಂಸದರು ಒಗ್ಗಟ್ಟಿನಿಂದ ಹೋರಾಡಬೇಕು ಬೆಂಗಳೂರು: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ...

Read moreDetails

ಕಲಾಸಿಪಾಳ್ಯದಲ್ಲಿ ಜಿಲೆಟಿನ್, ಡಿಟೋನೇಟರ್ ಪತ್ತೆ: ಪೊಲೀಸರಿಂದ ತೀವ್ರ ತನಿಖೆ

ಬೆಂಗಳೂರು: ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್ ಬಳಿ ಆರು ಜಿಲೆಟಿನ್ ಸ್ಟಿಕ್‌ಗಳು ಮತ್ತು ಒಂದು ಡಿಟೋನೇಟರ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾಸಿಪಾಳ್ಯ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ....

Read moreDetails

ಕೋಲಿ-ಕಬ್ಬಲಿಗ ಜನಾಂಗವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರಕಿ ಜನಾಂಗಗಳನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯದ ಪ್ರಸ್ತಾವನೆಯನ್ನು ಹಿಂದಕ್ಕೆ...

Read moreDetails

ಐಪಿಎಲ್ ವಿಜಯೋತ್ಸವ ಕಾಲ್ತುಳಿತ ಪ್ರಕರಣ: ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷಗಳ ಆರೋಪ

ಬೆಂಗಳೂರು: ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ನಿವೃತ್ತ...

Read moreDetails

ಕಾಡಾನೆ ದಾಳಿಯಿಂದ ಮಹಿಳೆ ಸಾವು: ಬಾಳೆಹೊನ್ನೂರಿನಲ್ಲಿ ಪ್ರತಿಭಟನೆಗೆ ನಿಖಿಲ್ ನೇತೃತ್ವ

ಬಾಳೆಹೊನ್ನೂರು: ಬಾಳೆಹೊನ್ನೂರು ಉಪ ವಿಭಾಗ ವಲಯ ಅರಣ್ಯಾಧಿಕಾರಿಗಳ ಕಚೇರಿ ಬಳಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರ ಸಾವಿಗೆ ಪ್ರತಿಭಟನೆ ನಡೆಯುತ್ತಿದೆ. ಈ ಘಟನೆಯ ಬೆನ್ನಲ್ಲೇ ಜನರ ಆಕ್ರೋಶ ವ್ಯಕ್ತವಾಗಿದ್ದು,...

Read moreDetails

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ಭಾರತಿನಗರ ಪೊಲೀಸ್ ಠಾಣೆಯಿಂದ ಸಿಐಡಿಗೆ ವರ್ಗಾಯಿಸಲಾಗಿದೆ. ಈ ಕುರಿತು ಡಿಜಿ-ಐಜಿ ಸಲೀಂ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ....

Read moreDetails

ಸ್ಮಾರ್ಟ್ ಮೀಟರ್ ವಿವಾದ: ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು: ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ...

Read moreDetails

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೃತ ದಿವ್ಯಾಂಶಿಯ ಚಿನ್ನಾಭರಣ ಕಳುವು, ತಾಯಿಯಿಂದ ದೂರು

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ, ಮೃತ ದಿವ್ಯಾಂಶಿಯ ತಾಯಿ ಅಶ್ವಿನಿ ಅವರು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ತಮ್ಮ ಮಗಳ ಚಿನ್ನದ...

Read moreDetails

ಆಂಧ್ರದಲ್ಲಿ ಬಿಜೆಪಿ ಮುಖಂಡರ ಹತ್ಯೆ: ತನಿಖೆಗೆ ಕರ್ನಾಟಕ ಪೊಲೀಸರ ಸಹಕಾರ – ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಆಂಧ್ರಪ್ರದೇಶದಲ್ಲಿ ಬಿಜೆಪಿ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಆಂಧ್ರಪ್ರದೇಶ ಪೊಲೀಸರು...

Read moreDetails

ಕೆ.ಜೆ. ಜಾರ್ಜ್ ಪುತ್ರ ರಾಣಾ ಜಾರ್ಜ್‌ನ ಬಂಡೀಪುರ ಜಮೀನು ವಿವಾದ: ಹೈಕೋರ್ಟ್‌ಗೆ ಅರ್ಜಿ, ರಾಜ್ಯ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್‌ರ ಬಂಡೀಪುರ ಸಮೀಪದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ವಿವಾದ ತೀವ್ರಗೊಂಡಿದೆ. ಮೈಸೂರು ಜಿಲ್ಲೆಯ...

Read moreDetails

ಜಾತಿಗಣತಿ ಸಮೀಕ್ಷೆ: ಕೇಂದ್ರ-ರಾಜ್ಯ ಸರ್ಕಾರಗಳ ನಡುವೆ ಸಂಘರ್ಷವಿಲ್ಲ

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ತಂತ್ರಜ್ಞಾನದ ಬಳಕೆಯೊಂದಿಗೆ ಕೇವಲ 16 ದಿನಗಳಲ್ಲಿ ಪೂರ್ಣಗೊಳಿಸಬಹುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಸದಾಶಿವನಗರದ ಗೃಹ ಕಚೇರಿಯಲ್ಲಿ...

Read moreDetails

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್-1, ಗ್ರೇಡ್-2 ಹಾಗೂ ದ್ವಿತೀಯ...

Read moreDetails

ಮಾವು ಬೆಳೆಗಾರರಿಗೆ ಸಹಾಯ: ಬೆಲೆ ಕೊರತೆ ಪಾವತಿ ಯೋಜನೆಯ ಅವಧಿ ವಿಸ್ತರಣೆಗೆ ಕೃಷಿ ಸಚಿವರ ಮನವಿ

ಬೆಂಗಳೂರು: ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಾವು ಬೆಳೆಗಾರರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ 2025-26ನೇ ಸಾಲಿನ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಅಡಿಯಲ್ಲಿ ಬೆಲೆ...

Read moreDetails

ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ: 2528.63 ಕೋಟಿ ರೂ. ವೆಚ್ಚದಲ್ಲಿ 17.21 ಲಕ್ಷ ಜನರಿಗೆ ಕುಡಿಯುವ ನೀರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ಅನುಷ್ಠಾನಗೊಂಡಿರುವ ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು...

Read moreDetails

ಮಂಡ್ಯ ಜಿಲ್ಲೆಯ 86 ಜೀತ ವಿಮುಕ್ತರಿಗೆ 13 ವಿವಿಧ ಗುರುತಿನ ಚೀಟಿಗಳ ವಿತರಣೆ: ಸಚಿವ ಎನ್‌. ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲ್ಪಟ್ಟಿರುವ 86 ಜೀತ ವಿಮುಕ್ತರಿಗೆ ಸರ್ಕಾರದ 13 ವಿವಿಧ ಗುರುತಿನ ಚೀಟಿಗಳು ಮತ್ತು ದಾಖಲೆಗಳನ್ನು ಒದಗಿಸುವ ಮೂಲಕ ಸಮಾಜದ...

Read moreDetails

ಇ.ಡಿ.ಯ ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ: ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ (ಇ.ಡಿ.) ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ತಮ್ಮ ಪ್ರಕರಣವೇ ಸಾಕ್ಷಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕನಕಪುರದ ಕೋಡಿಹಳ್ಳಿಯಲ್ಲಿ...

Read moreDetails

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ

ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ಮಾತನಾಡುವುದು ಸರಿಯಲ್ಲ; ಎಸ್‌ಐಟಿ ತನಿಖೆಗೆ ಸ್ವಾಗತ ಬೆಂಗಳೂರು: ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿರುವುದನ್ನು...

Read moreDetails

ಇ-ಖಾತಾ ಮೇಳ: ಮನೆ ಮನೆಗೆ ಇ-ಖಾತೆ ತಲುಪಿಸುವ ಅರ್ಥಪೂರ್ಣ ಕಾರ್ಯಕ್ರಮ – ಶಾಸಕ ಬಿ.ಎಸ್. ಸುರೇಶ್ (ಭೈರತಿ)

ಬೆಂಗಳೂರು: ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಗುರಿಯೊಂದಿಗೆ ಆಯೋಜಿಸಲಾದ ಇ-ಖಾತಾ ಮೇಳವು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ನಗರಾಭಿವೃದ್ಧಿ ಮತ್ತು...

Read moreDetails

ಕನಕಪುರ: 35 ಕೋಟಿ ವೆಚ್ಚದ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟ ಪರಿಶೀಲನೆ

ಕನಕಪುರ: ಕನಕಪುರ ಟೌನ್‌ನ ತುಗಣಿ ಗೇಟ್‌ನಿಂದ ನಾರಾಯಣಪ್ಪ ಕೆರೆಯವರೆಗೆ 35 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 4.5 ಕಿಲೋಮೀಟರ್‌ ಉದ್ದದ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟವನ್ನು...

Read moreDetails

ಕರ್ನಾಟಕ ಸರ್ಕಾರದ ಎಫ್‌ಐಆರ್ ವಿರುದ್ಧ ತೇಜಸ್ವಿ ಸೂರ್ಯಗೆ ಸುಪ್ರೀಂ ಕೋರ್ಟ್‌ನಿಂದ ಜಯ: ರಾಜಕೀಯ ದುರುದ್ದೇಶಕ್ಕೆ ತಡೆ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಎಫ್‌ಐಆರ್ ಅನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ತೇಜಸ್ವಿ ಸೂರ್ಯ ಸುಳ್ಳು ಸುದ್ದಿಯನ್ನು...

Read moreDetails

ಜಿಎಸ್‌ಟಿಯಿಂದ ಸಣ್ಣ ವ್ಯಾಪಾರಿಗಳಿಗೆ ತೊಂದರೆ: ಡಿಸಿಎಂ ಡಿ.ಕೆ. ಶಿವಕುಮಾರ್‌ರಿಂದ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ

ಹೊಸಕೋಟೆ: ಕೇಂದ್ರ ಬಿಜೆಪಿ ಸರಕಾರದ ಜಿಎಸ್‌ಟಿ ನೀತಿಯಿಂದ ಸಣ್ಣ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ಬಡವರಿಗೆ ತೊಂದರೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ. ಭಾನುವಾರ ಹೊಸಕೋಟೆಯಲ್ಲಿ...

Read moreDetails

ಪಿಎಸ್‌ಐ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿಳಂಬ: ಧರಣಿನಿರತರಿಗೆ ಜೆಡಿಎಸ್‌ ಬೆಂಬಲ

ಬೆಂಗಳೂರು: ಪಿಎಸ್‌ಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ದಾಖಲಾತಿ ಪರಿಶೀಲನೆ ಮುಗಿದರೂ ಏಳು ತಿಂಗಳಾದರೂ ನೇಮಕಾತಿ ಆದೇಶ ಪತ್ರ ಸಿಗದ ಕಾರಣ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಜೆಡಿಎಸ್‌ ಪಕ್ಷ ಬೆಂಬಲ...

Read moreDetails

ಸಿದ್ದರಾಮಯ್ಯನವರಿಗೆ ವಿಜಯೇಂದ್ರ ಸವಾಲು: ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರಿಸಿ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು...

Read moreDetails

ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ವಿಷಯಾಧಾರಿತ 218ನೇ ಫಲಪುಷ್ಪ ಪ್ರದರ್ಶನ

ಬೆಂಗಳೂರು: ತೋಟಗಾರಿಕೆ ಇಲಾಖೆಯ ವತಿಯಿಂದ 2025ರ ಆಗಸ್ಟ್ 7ರಿಂದ 18ರವರೆಗೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ವಿಷಯಾಧಾರಿತ...

Read moreDetails

ಹೊಸಕೋಟೆಯಲ್ಲಿ ಇ-ಸ್ವತ್ತು, ಹಕ್ಕುಪತ್ರ ಮತ್ತು ವಿವಿಧ ಯೋಜನೆಗಳ ಸೌಲಭ್ಯ ವಿತರಣೆ ಕಾರ್ಯಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಭಾನುವಾರ (ಜುಲೈ 20, 2025) ಏರ್ಪಡಿಸಲಾದ ಇ-ಸ್ವತ್ತು ಮತ್ತು ಹಕ್ಕುಪತ್ರ ವಿತರಣೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮವು...

Read moreDetails

ಅಣೆಕಟ್ಟುಗಳ ಸುರಕ್ಷತೆಗೆ ತಾಂತ್ರಿಕ ಸಮಿತಿ ವರದಿಯ ನಂತರ ಅಗತ್ಯ ಕಾಮಗಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಬಿನಿ: ರಾಜ್ಯದ ಅಣೆಕಟ್ಟುಗಳ ಸುರಕ್ಷತೆಯನ್ನು ಖಾತ್ರಿಪಡಿಸಲು ಸರ್ಕಾರ ತಾಂತ್ರಿಕ ಸಮಿತಿಯನ್ನು ರಚಿಸಿದ್ದು, ಈ ಸಮಿತಿಯ ವರದಿ ಸ್ವೀಕೃತವಾದ ಬಳಿಕ ಅಗತ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು...

Read moreDetails

ಕಾಂಗ್ರೆಸ್‌ನಲ್ಲಿ ಒಳಗಿನ ಕದನ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ತಿಕ್ಕಾಟ ತಾರಕಕ್ಕೇರಿದೆ!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಒಳಗಿನ ಕದನ ಈಗ ಮತ್ತೊಮ್ಮೆ ತಾರಕಕ್ಕೇರಿದೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ...

Read moreDetails

ಮೈಸೂರಿನ ಬನ್ನಿಮಂಟಪದಲ್ಲಿ ಕೆಎಸ್‌ಆರ್‌ಟಿಸಿಯ ನೂತನ ಬಸ್ ನಿಲ್ದಾಣಕ್ಕೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ

ಮೈಸೂರು: ಮೈಸೂರಿನ ಬನ್ನಿಮಂಟಪದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಯ ನೂತನ ಬಸ್ ನಿಲ್ದಾಣದ ನಿರ್ಮಾಣ ಕಾರ್ಯಕ್ಕೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ನೆರವೇರಿತು....

Read moreDetails

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಜರಾತ್‌ನ ನೆಲಗಡಲೆ ರೈತರ ಜೊತೆ ಸಂವಾದ

ಗುಜರಾತ್: ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಗುಜರಾತ್‌ನ ಜುನಾಗಢದ ಮಾಣೆಕ್ವಾಡಾ ಗ್ರಾಮದಲ್ಲಿ ನೆಲಗಡಲೆ ಬೆಳೆಗಾರರನ್ನು ಭೇಟಿಯಾಗಿ...

Read moreDetails

ದಾವಣಗೆರೆಯಲ್ಲಿ RTI ಎರಡನೇ ಮೇಲ್ಮನವಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್‌ನಲ್ಲಿ ಅದಾಲತ್: ಆಡಳಿತದಲ್ಲಿ ಪಾರದರ್ಶಕತೆಗೆ ಕ್ರಮ

ದಾವಣಗೆರೆ: ಮಾಹಿತಿ ಹಕ್ಕು ಕಾಯಿದೆ (RTI) ಆಡಳಿತದಲ್ಲಿ ಪಾರದರ್ಶಕತೆ, ಜವಾಬ್ದಾರಿಕೆ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ಗಣನೀಯ ಕೊಡುಗೆ ನೀಡಿದ್ದು, ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಿದೆ. ದಾವಣಗೆರೆ ಜಿಲ್ಲೆಯಲ್ಲಿ 559...

Read moreDetails

ಇಂಧನ ಇಲಾಖೆಯ 447.73 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವತಿಯಿಂದ 447.73 ಕೋಟಿ ರೂ.ಗಳ ವೆಚ್ಚದ ಪ್ರಮುಖ...

Read moreDetails

ದಲಿತರಿಗೆ ಮೋಸ, ಅನುದಾನದಲ್ಲಿ ತಾರತಮ್ಯ: ಮಾಜಿ ಶಾಸಕ ಅನ್ನದಾನಿ ಆಕ್ರೋಶ

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ্তಪಡಿಸಿರುವ ಮಾಜಿ ಶಾಸಕ ಅನ್ನದಾನಿ, ದಲಿತರಿಗೆ ಮೋಸವಾಗುತ್ತಿದೆ ಎಂದು ಆರೋಪಿಸಿದ್ದಾರೆ. "ದಲಿತರ ಹೆಸರಿನಲ್ಲಿ ರಾಜಕೀಯ ಮಾಡುವವರು, ದಲಿತರಿಗೆ ಅನ್ಯಾಯ...

Read moreDetails

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರಿಗೆ ಕಾಣುತ್ತಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. "ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಬಿಜೆಪಿ, ಈಗ ಬೇರೆ ರಾಜ್ಯಗಳಲ್ಲಿ...

Read moreDetails

ಅಕ್ರಮ ಗಣಿಗಾರಿಕೆ ತಡೆಗೆ ಸಿಎಂ ಆಗ್ರಹ: ಬಂಗಾರು ಹನುಮಂತು ಆಕ್ರೋಶ

ಸಂಡೂರು: ಬಳ್ಳಾರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಡೆಯಬೇಕು ಎಂದು ಸ್ಥಳೀಯ ಆಕ್ರೋಶ ವ್ಯಕ್ತವಾಗಿದ್ದು, ಈ ಸಂಬಂಧ ರಾಜ್ಯ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಲಾಗಿದೆ. ಸಂಡೂರು ತಾಲೂಕಿನಲ್ಲಿ ಈ...

Read moreDetails

ಬೆಂಗಳೂರಿನಲ್ಲಿ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆಗೆ ಅವಕಾಶ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ನಗರ ಪಾಲಿಕೆ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾದ ಆಸ್ತಿಗಳನ್ನು ಎ ಖಾತಾದ ಆಸ್ತಿಗಳಾಗಿ ಪರಿವರ್ತಿಸಲು ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ...

Read moreDetails

ಸಂಡೂರಿನಲ್ಲಿ ಅಕ್ರಮ ಗಣಿಗಾರಿಕೆ: ರೈತರ ಕೃಷಿ ಭೂಮಿಗೆ ಕಂಟಕ

ಸಂಡೂರು/ಕೂಡ್ಲಿಗಿ: ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಕೂಡ್ಲಿಗಿಯಲ್ಲಿ ಅಕ್ರಮ ಗಣಿಗಾರಿಕೆಯ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಗಂಭೀರ ಆರೋಪಗಳು ವ್ಯಕ್ತವಾಗಿವೆ. ಸ್ಥಳೀಯ ರೈತರ ಕೃಷಿ ಭೂಮಿಯನ್ನು ದುರ್ಬಳಕೆ...

Read moreDetails

ಸಿಎಂ ಸಿದ್ದರಾಮಯ್ಯನವರ ‘ಸಾಧನಾ ಸಮಾವೇಶ’: ಜನರ ಜೇಬಿಗೆ ಕತ್ತರಿ, ಆಡಳಿತದ ವೈಫಲ್ಯದ ಆಡಂಬರ?

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ‘ಸಾಧನೆ’ಗಳನ್ನು ಪ್ರದರ್ಶಿಸಲು ‘ಸಾಧನಾ ಸಮಾವೇಶ’ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಆದರೆ, ಈ ಸಮಾವೇಶದ ಹಿಂದಿನ ನಿಜವಾದ ಉದ್ದೇಶ...

Read moreDetails

ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ: ಇಡಿ ದಾಳಿ, ದಾಖಲೆಗಳ ವಶ

ಬೆಂಗಳೂರು: ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತ ಮತ್ತು ಇತರರ ವಿರುದ್ಧ ಬ್ಯಾಂಕ್ ಗ್ರಾಹಕರಿಗೆ ವಂಚನೆ ಆರೋಪದಡಿ ಕೇಂದ್ರೀಯ ಜಾರಿ ನಿರ್ದೇಶನಾಲಯ (ಇಡಿ), ಬೆಂಗಳೂರು ವಿಭಾಗವು ಜುಲೈ...

Read moreDetails

ಬಿಜೆಪಿಯ ಒಳಗಿನ ವಿವಾದ ಶಮನದತ್ತ ಬೆಂಗಳೂರಿನಲ್ಲಿ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿಕೆ

ಬೆಂಗಳೂರು: ಬಿಜೆಪಿಯ ಒಳಗಿನ ವೈಮನಸ್ಯವನ್ನು ಒಂದೇ ಹಂತದಲ್ಲಿ ಪರಿಹರಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ವ್ಯತ್ಯಾಸದ...

Read moreDetails

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್‌ರಿಂದ ಪ್ರತಾಪ್ ಸಿಂಹ ವಿರುದ್ಧ ತೀಕ್ಷ್ಣ ವಾಗ್ದಾಳಿ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಪ್ರತಾಪ್ ಸಿಂಹ ಪೇಪರ್ ಸಿಂಹನೋ, ಇಲಿನೋ...

Read moreDetails

ಸುರ್ಜೆವಾಲಾ ಸಭೆಗೆ ಕರೆದಿಲ್ಲ, ಹೈಕಮಾಂಡ್ ಕರೆದರೆ ಹೋಗುತ್ತೇವೆ:ಸಚಿವ ಆರ್.ಬಿ. ತಿಮ್ಮಾಪುರ್

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಸುರ್ಜೆವಾಲಾ ಅವರು ತಮ್ಮನ್ನು ಸಭೆಗೆ ಕರೆದಿಲ್ಲ ಎಂದು ಸಚಿವ ಆರ್.ಬಿ. ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ. "ನನ್ನನ್ನು ಸಭೆಗೆ ಕರೆದಿಲ್ಲ, ಉಳಿದವರ ವಿಚಾರ ನನಗೆ...

Read moreDetails

ಮೈಸೂರಿನಲ್ಲಿ ಜನಪರ ಕಾರ್ಯಕ್ರಮ: ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುವ ಸಮಾವೇಶ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಗಳನ್ನು ಜನರ ಮುಂದಿಡುವ ಉದ್ದೇಶದಿಂದ ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ಕಾಂಗ್ರೆಸ್...

Read moreDetails

ಪ್ರತಿಪಕ್ಷ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಶ್ರೀರಾಮುಲು ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಪ್ರತಿಪಕ್ಷದ ಶಾಸಕರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರವು ಆಡಳಿತ ಪಕ್ಷದ ಶಾಸಕರ...

Read moreDetails

ಶಾಸಕರ ಅನುದಾನ ವಿತರಣೆಯಲ್ಲಿ ತಾರತಮ್ಯ ಆರೋಪ: ಕಾಂಗ್ರೆಸ್‌ಗೆ ಮೈಸೂರು ಪಾಕ್, ಬಿಜೆಪಿಗೆ ಜಿಲೇಬಿ, ಜೆಡಿಎಸ್‌ಗೆ ಉಳಿದಿರುವುದು ಖಾಲಿ ಕೈ

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಶಾಸಕರಿಗೆ ಅನುದಾನ ವಿತರಣೆಯ ಕುರಿತಾದ ತಾರತಮ್ಯದ ಆರೋಪಗಳು ಕೇಳಿಬಂದಿವೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ತನ್ನ ಶಾಸಕರಿಗೆ ಉದಾರವಾಗಿ ಅನುದಾನ ಬಿಡುಗಡೆ ಮಾಡುತ್ತಿದ್ದರೆ,...

Read moreDetails

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಹಕಾರದ ಬಗ್ಗೆ ಗೃಹ ಸಚಿವರಿಂದ ಹೇಳಿಕೆ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಎಂದೇ ಖ್ಯಾತನಾಮದ ಶಿವಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಹಕಾರದ ಬಗ್ಗೆ ಉಂಟಾಗಿರುವ ಅನುಮಾನಗಳ ಕುರಿತು ಗೃಹ ಸಚಿವ...

Read moreDetails

ಪೂರ್ವ ವಿಭಾಗದ ಡಿಸಿಪಿ, ಎಸಿಪಿ, ಇನ್ಸ್‌ಪೆಕ್ಟರ್ ವಿರುದ್ಧ ಡಿಜಿ & ಐಜಿಪಿಗೆ ದೂರು

ಬೆಂಗಳೂರು: ಪೂರ್ವ ವಿಭಾಗದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ದೇವರಾಜ್, ಸಹಾಯಕ ಪೊಲೀಸ್ ಆಯುಕ್ತರಾದ (ಎಸಿಪಿ) ಗೀತಾ ಮತ್ತು ಉಮಾಶಂಕರ್, ಹಾಗೂ ಭಾರತಿ ನಗರ ಠಾಣೆಯ...

Read moreDetails

ದೇಶದಲ್ಲೇ ಮೊದಲ ಬಾರಿಗೆ ವಿನೂತನ ಕಾರ್ಯಕ್ರಮ ಜಾರಿ:ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ವಿನೂತನ ಕಾರ್ಯಕ್ರಮವೊಂದನ್ನು ಜಾರಿಗೊಳಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಕಾರ್ಯಕ್ರಮದ ಮೂಲಕ ಪೊಲೀಸರು ಜನಸ್ನೇಹಿಯಾಗಿ,...

Read moreDetails

ಕಾರ್ಮಿಕರ ರಾಜ್ಯ ವಿಮಾ ನಿಗಮದಿಂದ ಬೆಂಗಳೂರಿನಲ್ಲಿ SPREE 2025 ಯೋಜನೆಯ ಕುರಿತು ಪತ್ರಿಕಾಗೋಷ್ಠಿ

ಬೆಂಗಳೂರು: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕರ ರಾಜ್ಯ ವಿಮಾ ನಿಗಮ (ESIC), ಕರ್ನಾಟಕದ ಪ್ರಾದೇಶಿಕ ಕಚೇರಿ ವತಿಯಿಂದ ಬೆಂಗಳೂರಿನಲ್ಲಿ ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಉತ್ತೇಜನ...

Read moreDetails

ಕರ್ನಾಟಕದಲ್ಲಿ ಆರ್ಥಿಕ ಸಮಾವೇಶಕತೆ ಸಾಕಾರಗೊಳಿಸುವ ಅಭಿಯಾನಕ್ಕೆ ಗಣನೀಯ ಪ್ರಗತಿ

1 ಜುಲೈ ರಿಂದ 17 ಜುಲೈ 2025 ರವರೆಗೆ ರಾಜ್ಯದ 31 ಜಿಲ್ಲೆಗಳಲ್ಲಿ ಒಟ್ಟು 1173 ಶಿಬಿರಗಳು ಆಯೋಜನೆ ಒಟ್ಟು 9892 ಹೊಸ ಪಿಎಂ ಜನ್ ಧನ್...

Read moreDetails

ವಿಕಾಸಸೌಧ: ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಎಫ್‌ಐಆರ್ ದಾಖಲು – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ವಿಕಾಸಸೌಧದಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಎಫ್‌ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಹೇಳಿಕೆಯಲ್ಲಿ ಕೆಲವು ಅಧಿಕಾರಿಗಳ...

Read moreDetails

ಕೇವಲ ಘೋಷಣೆಯಿಂದ ದಲಿತರು, ಹಿಂದುಳಿದವರ ಹೊಟ್ಟೆ ತುಂಬುವುದಿಲ್ಲ: ಬಸವರಾಜ ಬೊಮ್ಮಾಯಿ

ಗದಗ: ದಲಿತರು ಮತ್ತು ಹಿಂದುಳಿದವರ ಅಭಿವೃದ್ಧಿಗೆ ಕೇವಲ ಬಾಯಿ ಮಾತಿನ ಘೋಷಣೆಗಳಿಂದ ಯಾವುದೇ ಫಲವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜ್ಯ...

Read moreDetails

ಫೇಸ್‌ಬುಕ್ ಸ್ವಯಂ ಅನುವಾದದ ದೋಷದಿಂದ ಗೊಂದಲ: ಮುಖ್ಯಮಂತ್ರಿ ಸ್ಪಷ್ಟೀಕರಣ

ಬೆಂಗಳೂರು: ಜುಲೈ 15ರಂದು ಮೃತರಾದ ಬಿ. ಸರೋಜಾದೇವಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸುದ್ದಿಯನ್ನು ಮುಖ್ಯಮಂತ್ರಿ ಕಚೇರಿಯ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ (Chief Minister of Karnataka) ಕನ್ನಡದಲ್ಲಿ...

Read moreDetails

ತೆಂಗು ಬೆಳೆ ಸಮಸ್ಯೆಗೆ ಪರಿಹಾರಕ್ಕೆ ಕೇಂದ್ರ ಸಚಿವರಿಂದ ಮಹತ್ವದ ಕ್ರಮ: ತಿಟಪೂರಿನಲ್ಲಿ ತೆಂಗಿನಕಾಯಿ ಸಂಶೋಧನಾ ಸಂಸ್ಥೆ ಸ್ಥಾಪನೆಗೆ ಪ್ರಸ್ತಾವ

ನವದೆಹಲಿ: ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್...

Read moreDetails

‘ದಲಿತ, ಹಿಂದುಳಿದ ವರ್ಗಗಳ ಬಗ್ಗೆ ಕಾಂಗ್ರೆಸ್‌ಗೆ ನಿಜವಾದ ಕಾಳಜಿ ಇಲ್ಲ’: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು, ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳು, ಷೆಡ್ಯೂಲ್ಡ್ ಕಾಸ್ಟ್ (SC),...

Read moreDetails

ದಲಿತರ ಬಗ್ಗೆ ಕೆಲಸದಲ್ಲಿ ಕಾಳಜಿ ತೋರಿ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ದಲಿತ ಅಧಿಕಾರಿಗಳಿಗೆ ಬಡ್ತಿ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ದಲಿತರ ಬಗ್ಗೆ ಮಾತಿನಲ್ಲಿ...

Read moreDetails

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಗೆ ಸಂಪುಟದ ಅನುಮೋದನೆ: 100 ಜಿಲ್ಲೆಗಳಲ್ಲಿ ಕೃಷಿ ಕ್ಷೇತ್ರದ ತ್ವರಿತ ಅಭಿವೃದ್ಧಿ

ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, 2025-26ರಿಂದ ಆರು ವರ್ಷಗಳ ಅವಧಿಗೆ 100 ಜಿಲ್ಲೆಗಳನ್ನು ಒಳಗೊಳ್ಳುವ...

Read moreDetails

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ: ‘ಬೆಂಗಳೂರು ಘೋಷಣೆ’ ಜಾರಿ

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಬಾರಿಗೆ ಎಐಸಿಸಿ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಸಮಿತಿಯ ಸಭೆ ನಡೆದಿದ್ದು, ಈ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು “ಬೆಂಗಳೂರು ಘೋಷಣೆ” ಎಂದು ಕರೆಯಲಾಗಿದೆ....

Read moreDetails

ಕಾಂಗ್ರೆಸ್‌ನ ನಾರ್ಕೋ ಜಾಲ: ಬಿಜೆಪಿ ಕರ್ನಾಟಕದಿಂದ ತೀವ್ರ ಆರೋಪ

ಬೆಂಗಳೂರು: ಕಾಂಗ್ರೆಸ್ ಪಕ್ಷವು ತನ್ನ "ಪ್ರೈಮ್ ಟೈಮ್ ವ್ಯವಹಾರ"ದ ಮೂಲಕ ಮತ್ತೊಮ್ಮೆ ತನ್ನ ನೈಜ ಸ್ವರೂಪವನ್ನು ಬಯಲಿಗೆಳೆದಿದೆ ಎಂದು ಬಿಜೆಪಿ ಕರ್ನಾಟಕ ತೀವ್ರವಾಗಿ ಆರೋಪಿಸಿದೆ. ಕಾಂಗ್ರೆಸ್‌ನ ನಾಯಕ...

Read moreDetails

ದೇವನಹಳ್ಳಿಯ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಕೈಬಿಟ್ಟಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಯೋಜಿತವಾಗಿದ್ದ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕೈಬಿಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿರೋಧ ಪಕ್ಷದ...

Read moreDetails

ಕರ್ನಾಟಕ ಡ್ರಗ್ಸ್‌ ಸ್ವರ್ಗವಾಗುತ್ತಿದೆ: ವಿಪಕ್ಷ ನಾಯಕ ಎನ್. ರವಿಕುಮಾರ್ ಆರೋಪ

ಬೆಂಗಳೂರು: ಕರ್ನಾಟಕವು ಡ್ರಗ್ಸ್‌ನ ಸ್ವರ್ಗವಾಗುತ್ತಿದೆ ಎಂದು ವಿಧಾನಪರಿಷತ್‌ನ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ...

Read moreDetails

ಮೈಸೂರಿನಲ್ಲಿ ‘ಧ್ವನಿ ಸ್ಪಂದನ’ ಯೋಜನೆಗೆ ಚಾಲನೆ: ದೃಷ್ಟಿ ವಿಶೇಷ ಚೇತನರಿಗೆ ಸಾರ್ವಜನಿಕ ಬಸ್ ಪ್ರಯಾಣ ಸುಗಮ

ಮೈಸೂರು: ದೃಷ್ಟಿ ವಿಶೇಷ ಚೇತನರಿಗೆ ಸಾರ್ವಜನಿಕ ಬಸ್ ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶದಿಂದ, ಭಾರತ ಮತ್ತು ಜರ್ಮನಿ ಸರ್ಕಾರಗಳ ನಡುವಿನ ಅರ್ಬನ್ ಮೊಬಿಲಿಟಿ ಸಹಭಾಗಿತ್ವದಡಿ, GIZ ಕಂಪನಿಯ ಆರ್ಥಿಕ...

Read moreDetails

ಕೆ. ರಾಮಯ್ಯ ಸ್ಮಾರಕ ರಾಜ್ಯಮಟ್ಟದ ಬೆಳ್ಳಿಯ ಕಬಡ್ಡಿ ರೋಲಿಂಗ್ ಟ್ರೋಫಿ 2025: ಅದ್ದೂರಿ ಸಮಾರೋಪ

ಬೆಂಗಳೂರು: ಕೇಶವ ಕ್ರೀಡಾ ಮಂಡಳಿ, HMT ಕಾಲೋನಿ ಬಾಯ್ಸ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಬೆಂಗಳೂರು ಅರ್ಬನ್ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರದೊಂದಿಗೆ...

Read moreDetails

ವಿಜಯಪುರ ಭಾಗಕ್ಕೆ ₹3,200 ಕೋಟಿ ನೀರಾವರಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

ವಿವಿಧ ಇಲಾಖೆಗಳ ₹4,555 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ವಿಜಯಪುರ: ವಿಜಯಪುರ ಮತ್ತು ಸುತ್ತಮುತ್ತಲಿನ 93,000 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ₹3,200 ಕೋಟಿ ಮೊತ್ತದ...

Read moreDetails

ಕರ್ನಾಟಕದಲ್ಲಿ 2042 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ: ಶ್ರೀ ನಿತಿನ್ ಗಡ್ಕರಿ

ಅಂಬಾರಗೋಡ್ಲು – ಕಳಸವಳ್ಳಿ ತೂಗು ಸೇತುವೆ ಲೋಕಾರ್ಪಣೆ ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ಇಂದು ಶಿವಮೊಗ್ಗ ಜಿಲ್ಲೆಯ...

Read moreDetails

ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ "ಶಕ್ತಿ" ಯೋಜನೆಯಡಿ ಮಹಿಳೆಯರ ಉಚಿತ ಬಸ್ ಪ್ರಯಾಣ 500 ಕೋಟಿ ಟ್ರಿಪ್‌ಗಳ ಮೈಲಿಗಲ್ಲನ್ನು ತಲುಪಿದ್ದು, ಈ ಯೋಜನೆ ಇಡೀ...

Read moreDetails

ರೈಲ್ವೇ ಸಚಿವಾಲಯದಿಂದ ಚಲ್ಲಘಟ್ಟ ರಸ್ತೆ ಕೆಳ ಸೇತುವೆ ಉದ್ಘಾಟನೆ, ರಾಮೋಹಳ್ಳಿಯಲ್ಲಿ ಶಂಕುಸ್ಥಾಪನೆ

ಬೆಂಗಳೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಅವರು ಇಂದು ಬೆಂಗಳೂರು-ಮೈಸೂರು ರೈಲ್ವೆ ಮಾರ್ಗದ ಕೆಂಗೇರಿ-ಹೆಜ್ಜಾಲ ಭಾಗದಲ್ಲಿ ಲೆವೆಲ್ ಕ್ರಾಸಿಂಗ್ ಗೇಟ್...

Read moreDetails

ಕಾರ್ಗಿಲ್ ವಿಜಯ ದಿವಸ: ಬೆಳಗಾವಿಯಲ್ಲಿ ವೀರಯೋಧ ನಾಯಕ್ ಯಶವಂತ್ ದುರಗಪ್ಪ ಕೊಲ್ಕರ್ ಅವರಿಗೆ ಗೌರವ ಸಲ್ಲಿಕೆ

ಬೆಂಗಳೂರು: ಕಾರ್ಗಿಲ್ ವಿಜಯ ದಿವಸದ 26ನೇ ವಾರ್ಷಿಕೋತ್ಸವದ ಅಂಗವಾಗಿ, ಭಾರತೀಯ ಸೇನೆಯ ತಂಡವು ನಾಯಬ್ ಸುಬೇದಾರ್ ತಿಲಕ ಸಿಎಲ್ ನೇತೃತ್ವದಲ್ಲಿ ಜುಲೈ 12, 2025 ರಂದು ಕರ್ನಾಟಕದ...

Read moreDetails

ಪಾಲಿಕೆ ಸಿಬ್ಬಂದಿಗಳ ಮುಷ್ಕರ: ಸಿಎಂ ಸಿದ್ದರಾಮಯ್ಯ ಅವರಿಗೆ ಕಾಣದ ಕಣ್ಣು, ಕೇಳದ ಕಿವಿ

ಬೆಂಗಳೂರು: "ನಾನೇ ಐದು ವರ್ಷ ಸಿಎಂ" ಎಂದು ಹಳ್ಳಿಯಿಂದ ದಿಲ್ಲಿಯವರೆಗೆ ಘೋಷಣೆ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಾದ್ಯಂತ 10 ಪಾಲಿಕೆಗಳ 25,000ಕ್ಕೂ ಹೆಚ್ಚು ಸಿಬ್ಬಂದಿಗಳು ಕಳೆದ...

Read moreDetails

ನೈಪುಣ್ಯ ಅಭಿವೃದ್ಧಿ ಮತ್ತು ಉದ್ಯೋಗಕ್ಷಮತೆಗೆ ಉತ್ತೇಜನ: ಸರ್ಕಾರದಿಂದ ಉದ್ಯಮ-ಶಿಕ್ಷಣ ಸಂಸ್ಥೆಗಳ ಸಹಕಾರಕ್ಕೆ ಒತ್ತು

ಬೆಂಗಳೂರು: ಕರ್ನಾಟಕ ಸರ್ಕಾರವು ನೈಪುಣ್ಯ ಅಭಿವೃದ್ಧಿ ಮತ್ತು ಉದ್ಯೋಗ ಗುರಿಗಳನ್ನು ಸಾಧಿಸಲು ಸರ್ಕಾರ-ಶಿಕ್ಷಣ ಸಂಸ್ಥೆಗಳು-ಉದ್ಯಮಗಳ ನಡುವಿನ ಗಟ್ಟಿಮುಟ್ಟಾದ ಸಹಕಾರವನ್ನು ಪ್ರಮುಖವಾಗಿ ಒತ್ತಿಹೇಳಿದೆ. ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಬಜಾಜ್ ಇಂಜಿನಿಯರಿಂಗ್...

Read moreDetails

ಸ್ಟಿಕ್ಕರ್ ಸರ್ವೇ ಸ್ಕ್ಯಾಮ್: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯಲ್ಲಿ ಭ್ರಷ್ಟಾಚಾರದ ಆರೋಪ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಉದ್ದೇಶದಿಂದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯು ಭ್ರಷ್ಟಾಚಾರದ ಆರೋಪಗಳಿಂದ ಕೂಡಿದೆ ಎಂದು ಗಂಭೀರ ಆಕ್ಷೇಪಗಳು...

Read moreDetails

ಕರ್ನಾಟಕದ ಸರ್ಕಾರಿ ಶಾಲೆಗಳ ದುಸ್ಥಿತಿ:

ಬೆಂಗಳೂರು: ಕರ್ನಾಟಕದ ಸರ್ಕಾರಿ ಶಾಲೆಗಳು ಗಂಭೀರ ಸಮಸ್ಯೆಗಳಿಂದ ಕೂಡಿವೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ರಾಜ್ಯದ ಸುಮಾರು 21,255 ಶಾಲೆಗಳಲ್ಲಿ ಸಮರ್ಪಕ ಕೊಠಡಿಗಳ ಕೊರತೆ ಇದ್ದು, ಮಕ್ಕಳಿಗೆ...

Read moreDetails

ಪಾಲಿಕೆ ನೌಕರರ ಮುಷ್ಕರ: ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಗೆ ಧಿಕ್ಕಾರ

ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಸುಮಾರು 25,000ಕ್ಕೂ ಹೆಚ್ಚು ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಮುಷ್ಕರಕ್ಕೆ ಸಿಎಂ ಸಿದ್ದರಾಮಯ್ಯ...

Read moreDetails

ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್‌ಗೆ ಹೈಕೋರ್ಟ್‌ನಿಂದ ಬಂಧನ ತಡೆ ಆದೇಶ

ಉಡುಪಿ: ಸುಹಾಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್‌ಗೆ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ರಕ್ಷಣೆ...

Read moreDetails

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ: ಜಾಮೀನು ಕೋರಿ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಜಾಮೀನು ಕೋರಿ ಪ್ರಜ್ವಲ್...

Read moreDetails

100 ಕೋಟಿ ವಂಚನೆ: ದಂಪತಿಯ ಮೋಸದಾಟಕ್ಕೆ ಸಾವಿರಾರು ಜನ ಬೀದಿಪಾಲು

ಬೆಂಗಳೂರು: ಬಡ್ಡಿಯ ಆಸೆ ತೋರಿಸಿ ಜನರ ಕೋಟಿ ಕೋಟಿ ಹಣವನ್ನು ಲೂಟಿ ಮಾಡಿ, ಎ&ಎ ಚಿಟ್ ಫಂಡ್ ಆಂಡ್ ಫೈನಾನ್ಸ್ ಸಂಸ್ಥೆಯ ಮಾಲೀಕರಾದ ಟೋಮಿ ಮತ್ತು ಶೈನಿ...

Read moreDetails

ಕ್ಯಾಂಪ್ಕೋಗೆ ಶೇ. 48 ಮಾರುಕಟ್ಟೆ ಶುಲ್ಕ ಮುಂದುವರಿಕೆ: ಸಚಿವ ಶಿವಾನಂದ ಪಾಟೀಲ ಭರವಸೆ

ಬೆಂಗಳೂರು: ಕ್ಯಾಂಪ್ಕೋ ಸಂಸ್ಥೆಯಿಂದ ಸಂಗ್ರಹಿಸುವ ಮಾರುಕಟ್ಟೆ ಶುಲ್ಕವನ್ನು ಈ ಹಿಂದಿನಂತೆ ಶೇ. 48ರಷ್ಟು ಮುಂದುವರಿಸುವ ಬೇಡಿಕೆಯನ್ನು ಪರಿಗಣಿಸುವುದಾಗಿ ಕೃಷಿ ಮಾರುಕಟ್ಟೆ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಜವಳಿ...

Read moreDetails
Page 6 of 17 1 5 6 7 17
  • Trending
  • Comments
  • Latest

Recent News