State

"Stay updated with the latest state news, featuring local events, policies, and developments that impact your community and region."

ಹೆಚ್‌ಎಂಟಿ ಭೂಮಿ ಕೊಳ್ಳೆ: 1999-2004ರ ನಗರಾಭಿವೃದ್ಧಿ ಸಚಿವರ ನೇರ ಕೈವಾಡ ಎಂದು HDK ಆರೋಪ

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಹೆಚ್‌ಎಂಟಿ ಕ್ಯಾಂಪಸ್‌ನಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಗಗನಚುಂಬಿ ಕಟ್ಟಡಗಳ ಜಾಗವನ್ನು ಗುರುವಾರ ಸ್ವತಃ...

Read moreDetails

ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ

ದೋಹಾ: ಕತಾರ್‌ನಲ್ಲಿ ವಾಸಿಸುತ್ತಿರುವ ಕನ್ನಡಿಗರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಆಕಾಂಕ್ಷೆಗಳಿಗೆ ಮಹತ್ವದ ಉತ್ತೇಜನ ಸಿಕ್ಕಿದೆ. ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿಗಳಾದ (ಶಿಕ್ಷಣ ಮತ್ತು ಸಾಂಸ್ಕೃತಿಕ) ಮಾನ್ಯ...

Read moreDetails

ಭಾರತದಲ್ಲಿ ಮತ್ತೆ ಕೊರೊನಾ ಆತಂಕವೇ? ಹೊಸ ರೂಪಾಂತರಗಳ ಸವಾಲು ಮತ್ತು ವಾಸ್ತವಿಕ ಸ್ಥಿತಿಗತಿ.

ಜಾಗತಿಕ ಮಟ್ಟದಲ್ಲಿ ಕೋವಿಡ್-19 ಸಾಂಕ್ರಾಮಿಕವು ತುರ್ತು ಆರೋಗ್ಯ ಸ್ಥಿತಿಯಿಂದ ಹೊರಬಂದಿದ್ದರೂ, ವೈರಸ್ ಇನ್ನೂ ಸಂಪೂರ್ಣವಾಗಿ ಮರೆಯಾಗಿಲ್ಲ. ಇತ್ತೀಚಿನ ದಿನಗಳಲ್ಲಿ ದೇಶದ ಕೆಲವು ಭಾಗಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು...

Read moreDetails

ಅಪಾರ್ಟ್‌ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ಆಗಸ್ಟ್ 6ರವರೆಗೆ ಸಲಹೆ-ಸೂಚನೆಗಳಿಗೆ ಅವಕಾಶ; ಎಸ್‌ಟಿಪಿ, ಕುಡಿಯುವ ನೀರು, ಹೈರೈಸ್ ಕಟ್ಟಡಗಳಿಗೆ ಒತ್ತು ಬೆಂಗಳೂರು: ಅಪಾರ್ಟ್‌ಮೆಂಟ್ ನಿವಾಸಿಗಳ ಹಕ್ಕುಗಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ...

Read moreDetails

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ಕಲ್ಬುರ್ಗಿ: ಬಿಡದಿ ಟೌನ್‍ಶಿಪ್ ಯೋಜನೆಗಾಗಿ ರೈತರ ಜಮೀನು ಕಸಿದುಕೊಳ್ಳುವ ಪ್ರಯತ್ನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತೀವ್ರವಾಗಿ ಖಂಡಿಸಿದ್ದಾರೆ. ರೈತರನ್ನು ಬೀದಿಗೆ ತಂದು...

Read moreDetails

ಕರ್ನಾಟಕ ಮಾಧ್ಯಮಗಳ ಸೋಲಿಗೆ ಕಾರಣ: ವಿಮರ್ಶಾತ್ಮಕ ವರದಿ

ಕರ್ನಾಟಕದ ದೂರದರ್ಶನ ಮತ್ತು ಸುದ್ದಿ ಮಾಧ್ಯಮ ಕ್ಷೇತ್ರವು ಕಳೆದ ಮೂರು ದಶಕಗಳಲ್ಲಿ ಹಲವು ಮೈಲಿಗಲ್ಲುಗಳನ್ನು ದಾಟಿ ಬೆಳೆದಿದೆ. ಆದರೆ ಪ್ರಸ್ತುತ ದಿನಗಳಲ್ಲಿ ತೀವ್ರ ಆರ್ಥಿಕ ನಷ್ಟ, ಕಠಿಣ...

Read moreDetails

ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡುವಂತೆ ಬಿ.ವೈ. ವಿಜಯೇಂದ್ರ ಆಗ್ರಹ

ಬೀದರ್ (ಕರ್ನಾಟಕ): ಉತ್ತರ ಮತ್ತು ಕಲ್ಯಾಣ ಕರ್ನಾಟಕದ ತೀವ್ರ ಬರಪೀಡಿತ ರೈತರ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ...

Read moreDetails

ಜಾನಪದ ವಿಶ್ವವಿದ್ಯಾಲಯ ಸಂಕಷ್ಟದಲ್ಲಿ; ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದ ಏಕೈಕ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಅಸ್ತಿತ್ವವೇ ಅಪಾಯದಲ್ಲಿದ್ದು, ವಿದ್ಯಾರ್ಥಿಗಳ ಸಂಖ್ಯೆ ತೀವ್ರವಾಗಿ ಕುಸಿದಿರುವುದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ವಿಧಾನಸಭೆಯ ವಿರೋಧ ಪಕ್ಷದ...

Read moreDetails

ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ವ್ಯಕ್ತ

ಬೆಂಗಳೂರು: ಭಾರತೀಯ ಚಿತ್ರರಂಗದ ಪ್ರಸಿದ್ಧ ಹಿನ್ನೆಲೆ ಗಾಯಕಿ ಮತ್ತು ಕನ್ನಡ ಚಿತ್ರರಂಗದ ಮೇರುಗಾಯಕಿ ಗಾನಕೋಗಿಲೆ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ಸಂಗೀತ ಪ್ರಿಯರನ್ನು ತೀವ್ರ...

Read moreDetails

ಸ್ವಾತಂತ್ರ್ಯೋತ್ತರ ಭಾರತದಲ್ಲಿ ಮಾಧ್ಯಮ–ರಾಜಕೀಯ ಸಂಬಂಧ: ಆದರ್ಶದಿಂದ ರಾಜಿಗೆ, ವಿಮರ್ಶೆಯಿಂದ ಆತಂಕಕ್ಕೆ

ಸ್ವಾತಂತ್ರ್ಯದ ನಂತರ ಭಾರತದಲ್ಲಿ ಮಾಧ್ಯಮಗಳು ಪ್ರಜಾಪ್ರಭುತ್ವದ ಶಕ್ತಿಶಾಲಿ ತಳಹದಿಗಳಾಗಿ ಕಾಣಿಸಿಕೊಂಡಿದ್ದವು. ಜನಸಾಮಾನ್ಯರ ಧ್ವನಿಯನ್ನು ಸರ್ಕಾರದವರೆಗೆ ತಲುಪಿಸುವುದು, ಆಡಳಿತದ ತಪ್ಪುಗಳನ್ನು ಪ್ರಶ್ನಿಸುವುದು, ಸಮಾಜ ಸುಧಾರಣೆಗೆ ನೆರವಾಗುವುದು ಎಂಬ ಆದರ್ಶಗಳೊಂದಿಗೆ...

Read moreDetails

ಅಬಕಾರಿ ಇಲಾಖೆಯಲ್ಲಿ ₹13.3 ಕೋಟಿ ಕಪ್ಪು ಹಣ ಪತ್ತೆ: ‘ಸಂಘಟಿತ ಸಿಂಡಿಕೇಟ್’ ಆರೋಪಿಸಿ ಆರ್. ಆಶೋಕ್ ತೀವ್ರ ಟೀಕೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬ್ರಹ್ಮಾಂಡ ಹಗರಣ ನಡೆಯುತ್ತಿರುವುದಾಗಿ ಬಿಜೆಪಿ ನಾಯಕ ಆರ್. ಆಶೋಕ್ ಗಂಭೀರ ಆರೋಪ ಹೊರಿಸಿದ್ದಾರೆ. ಜಾರಿ ನಿರ್ದೇಶನಾಲಯ (ED)...

Read moreDetails

ಜೆಡಿಎಸ್-ಬಿಜೆಪಿ ಅಡ್ಡಮತದಾನ ವೀಕ್‌ನೆಸ್ ತೋರಿಸಿದೆ: ಶಾಸಕ ರಾಘವೇಂದ್ರ ಹಿಟ್ನಾಳ್

ಕೊಪ್ಪಳ: ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಜೆಡಿಎಸ್-ಬಿಜೆಪಿ ಅಡ್ಡಮತದಾನದ ಬಗ್ಗೆ ಪ್ರತಿಕ್ರಿಯಿಸುತ್ತಾ, “ನಾನು ಹೇಳುವುದಕ್ಕಿಂತ ನೀವೇ ಹೆಚ್ಚು ತೋರಿಸಿದ್ದೀರಿ. ಅವರವರ ಪಕ್ಷದ ಶಾಸಕರನ್ನು ಹತೋಟಿಯಲ್ಲಿ...

Read moreDetails

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ

ಬೆಂಗಳೂರು: ಅರಮನೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮ ಸೋಮವಾರ ನಡೆಯಿತು. ಕರ್ನಾಟಕದ ಮುಖ್ಯಮಂತ್ರಿ...

Read moreDetails

ಬದಲಾಗುತ್ತಿರುವ ಕರ್ನಾಟಕದ ಮಾಧ್ಯಮ ಲೋಕ: ಹಳೆಯ ಮಾಧ್ಯಮಗಳು ಏಕೆ ಕುಸಿಯುತ್ತಿವೆ? ನಿಜವಾದ ಕಾರಣಗಳು

ಬೆಂಗಳೂರು — ಇಂದು ಕರ್ನಾಟಕದಲ್ಲಿ ಪತ್ರಿಕೆಗಳು ಮತ್ತು ಟಿವಿ ಸುದ್ದಿ ಚಾನೆಲ್‌ಗಳು ಹಿಂದಿನಂತೆ ಜನರ ಮನೆಮಾತಾಗಿ ಉಳಿದಿಲ್ಲ. ಇದು ಕೇವಲ “ಡಿಜಿಟಲ್ ಬಂದಿದೆ” ಎಂಬ ಸರಳ ಕಥೆಯಲ್ಲ....

Read moreDetails

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಉಪ ಮುಖ್ಯಮಂತ್ರಿ

ಬೆಂಗಳೂರು: ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯ ನಂತರವೂ ಮುಂದುವರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ....

Read moreDetails

ಕರ್ನಾಟಕ ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆ 2026 – ಫಲಿತಾಂಶ ಪ್ರಕಟನಾಲ್ಕು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಅಧಿಸೂಚನೆಯಂತೆ ಕರ್ನಾಟಕ ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆ -2026 ಸಂಬಂಧಿಸಿದಂತೆ 2026 ನೇ ಜೂನ್ 01 ರಿಂದ ನಾಮಪತ್ರ ಸಲ್ಲಿಕೆ ಹಾಗೂ...

Read moreDetails

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ: ಜೂನ್ 21ರಂದು ಅರಮನೆ ಮೈದಾನದಲ್ಲಿ ಕಾರ್ಯಕ್ರಮ

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಬಡವರ ಪಕ್ಷ ಎಂದು ಬಣ್ಣಿಸುತ್ತಾ, ಕಾರ್ಯಕರ್ತರು ಶಾಲು-ಹೂವುಗಳ ಬದಲು ಪಕ್ಷದ ಖಜಾನೆಗೆ ಕಾಣಿಕೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಕರೆ...

Read moreDetails

ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಎಚ್.ಡಿ. ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ ಎಂದು...

Read moreDetails

ಪರಮೇಶ್ವರ್‌ಗೆ ಉಪಮುಖ್ಯಮಂತ್ರಿ ಸ್ಥಾನ: ಹೈಕಮಾಂಡ್‌ಗೆ ಧನ್ಯವಾದ

ಬೆಂಗಳೂರು: ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಅವರನ್ನು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದಕ್ಕೆ ಪಕ್ಷದ ಹೈಕಮಾಂಡ್‌ಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಶುಕ್ರವಾರ ಪ್ರತಿಕ್ರಿಯೆ ನೀಡುವ ವೇಳೆ ಪರಮೇಶ್ವರ್ ಹೇಳಿದ್ದು,...

Read moreDetails

ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸರಳ...

Read moreDetails

ಕರ್ನಾಟಕ ಸರ್ಕಾರ ರೈತರಿಗೆ ₹1,611 ಕೋಟಿ ಬಾಕಿ ಉಳಿಸಿಕೊಂಡಿದೆ: ಆರ್. ಅಶೋಕ್

ಬೆಂಗಳೂರು: ರಾಗಿ ಬೆಳೆಗೆ ಕೇಂದ್ರ ಸರ್ಕಾರದ Minimum Support Price (MSP) ಯೋಜನೆಯಡಿ ರೈತರಿಗೆ ಬರಬೇಕಾದ ₹1,611 ಕೋಟಿ ರೂಪಾಯಿ ಬಾಕಿ ಹಣವನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ...

Read moreDetails

ರಾಜ್ಯದ ನಾಗರಿಕರ ಮತದಾನ ಹಕ್ಕು ರಕ್ಷಿಸಲು ಸರ್ವಪ್ರಯತ್ನ: ಸಚಿವ ಹೆಚ್.ಕೆ. ಪಾಟೀಲ್

ಬೆಂಗಳೂರು: ರಾಜ್ಯದ ಯಾವುದೇ ಪ್ರಜೆಯ ಮತದಾನ ಹಕ್ಕನ್ನು ಅನಾವಶ್ಯಕವಾಗಿ ಕಸಿದುಕೊಳ್ಳುವ ಪ್ರಕ್ರಿಯೆ ನಡೆದಲ್ಲಿ ಅದನ್ನು ತಡೆಯಲು ಸರ್ಕಾರ ಸರ್ವಪ್ರಯತ್ನ ನಡೆಸುವುದಾಗಿ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ....

Read moreDetails

ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಗೋಸಾಗಾಟ ಮತ್ತು ಗೋಹತ್ಯೆ ತಡೆಯುವಂತೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮನವಿ

ಬೆಂಗಳೂರು: ಬರುವ ಮೇ 28, 2026 ರಂದು ನಡೆಯಲಿರುವ ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಕ್ರಮ ಗೋಸಾಗಾಟ, ಕಾನೂನು ಬಾಹಿರ ಗೋಹತ್ಯೆ ಹಾಗೂ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್...

Read moreDetails

ಬೆಂಗಳೂರು ಚುನಾವಣೆ ಎದುರಿಸಲಾರದ ಕಾಂಗ್ರೆಸ್ ಚುನಾವಣೆ ಮುಂದೂಡುತ್ತಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ ವಾಗ್ದಾಳಿ

ಬೆಂಗಳೂರು: ಸೋಲಿನ ಭಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯನ್ನು ಪದೇ ಪದೇ ಮುಂದೂಡುತ್ತಿರುವುದು ಬೆಂಗಳೂರು ಜನತೆಗೆ ಮಾಡಿದ ದ್ರೋಹ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ...

Read moreDetails

ಕುಮಾರಸ್ವಾಮಿ ಪಂಥಾಹ್ವಾನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಜೂನ್ ಮೊದಲ ವಾರದಿಂದ ಬಿಡದಿ ರೈತರಿಗೆ ಪರಿಹಾರ ಬಿಡುಗಡೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆ ಕುರಿತು ಕುಮಾರಸ್ವಾಮಿ ಅವರು ಕರೆದ ಪಂಥಾಹ್ವಾನವನ್ನು ಸ್ವೀಕರಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಅವರೇ ದಿನಾಂಕ ಮತ್ತು ಸ್ಥಳ ನಿಗದಿಪಡಿಸಲಿ....

Read moreDetails

ಕರ್ನಾಟಕದಲ್ಲಿ SIR: ಅದೃಶ್ಯ ಯುದ್ಧ ಈಗಾಗಲೇ ಆರಂಭವಾಗಿದೆ — ಒಂದು ರಾಜ್ಯ ಈ ಬೆಲೆ ತೆತ್ತಿದೆ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ Special Intensive Revision (SIR) ಅನ್ನು ಸಾಮಾನ್ಯ ಆಡಳಿತಾತ್ಮಕ ಕ್ರಮವೆಂದು ಹೆಚ್ಚಿನ ಜನರು ಭಾವಿಸುತ್ತಿದ್ದರೆ, ರಾಜಕೀಯವಾಗಿ ತೀಕ್ಷ್ಣ ದೃಷ್ಟಿ ಹೊಂದಿರುವವರು ಇದನ್ನು...

Read moreDetails

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್

ತುಮಕೂರು: ಮೂರು ವರ್ಷ ಪೂರೈಸಿದ ಕಾಂಗ್ರೆಸ್ ಸರ್ಕಾರ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. “2028ರಲ್ಲಿ ಈ ರಾಜ್ಯದಲ್ಲಿ...

Read moreDetails

ರೈತರ ಆತ್ಮಹತ್ಯೆಗಳನ್ನು ಮುಚ್ಚಿಟ್ಟ ಕಾಂಗ್ರೆಸ್ ಸರ್ಕಾರ: ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಎರಡು ವರ್ಷಗಳಲ್ಲಿ 5,394 ರೈತರು ಜೀವ ಕಳೆದಿದ್ದಾರೆ; ಅನ್ನದಾತರ ಸಮಾಧಿಯ ಮೇಲೆ ಸಮರ್ಪಣಾ ಸಮಾವೇಶ! ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕ ಮುಚ್ಚಿಟ್ಟಿದೆ...

Read moreDetails

ತುಮಕೂರಿನಲ್ಲಿ ಸಾಧನಾ ಸಮರ್ಪಣಾ ಸಮಾವೇಶ: 580 ಭರವಸೆಗಳಲ್ಲಿ 290ಕ್ಕೂ ಹೆಚ್ಚು ಈಡೇರಿಸಿದ್ದೇವೆ: ಸಿದ್ದರಾಮಯ್ಯ

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ನ ವತಿಯಿಂದ ಆಯೋಜಿಸಲಾಗಿದ್ದ “ಮೂರು ವರ್ಷಗಳ ಸಾಧನಾ ಸಮರ್ಪಣಾ” ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಗೃಹ ಸಚಿವ...

Read moreDetails

ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ರೈತರ ಫಲವತ್ತಾದ ಜಮೀನು ಲಪಟಾಯಿಸಿ ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿದೆ ಸರ್ಕಾರ: ಸಿದ್ದರಾಮಯ್ಯ ಅವರೇ ಬ್ರೋಕರ್ ಎಂದು ಆರೋಪ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು...

Read moreDetails

ಬೆಂಗಳೂರು ನಾಗರಿಕ ಚುನಾವಣೆಗಳು: ವಿಳಂಬದ ಬೆಲೆ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗಳ ಹೊಸ ನೋಟ.

ಮೊದಲನೆಯದಾಗಿ: ಚುನಾವಣೆಗಳು ಏಕೆ ವಿಳಂಬವಾಗಿವೆ? 2015ರಲ್ಲಿ ನಡೆದ ಕೊನೆಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗಳ ನಂತರ, ಸೆಪ್ಟೆಂಬರ್ 2020ರಲ್ಲಿ ಕೌನ್ಸಿಲರ್‌ಗಳ ಅಧಿಕಾರಾವಧಿ ಮುಗಿದ ಬಳಿಕ,...

Read moreDetails

ಬೆಂಗಳೂರು ನಾಗರಿಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಂದ ಭೂ ಗ್ಯಾರಂಟಿ ಬಂಪರ್ ಘೋಷಣೆ

‘ನನ್ನ ಖಾತೆ, ನನ್ನ ಹಕ್ಕು’ ಅಭಿಯಾನಕ್ಕೆ ಮೇ 16ರಂದು ಚಾಲನೆ ಬೆಂಗಳೂರು: ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ‘ಭೂ ಗ್ಯಾರಂಟಿ’ ಅಡಿಯಲ್ಲಿ ಬೆಂಗಳೂರು ನಾಗರಿಕರಿಗೆ ಮಹತ್ವದ ಸೌಲಭ್ಯಗಳನ್ನು...

Read moreDetails

ಕಾಂಗ್ರೆಸ್ ನಾಯಕರು ಆರ್ಥಿಕ ಮೂಲಪಾಠಗಳನ್ನು ಕಲಿಯಲಿ: R.ಅಶೋಕ

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಆರ್ಥಿಕತೆಯ ಬಗ್ಗೆ ಅಜ್ಞಾನ ಹಾಗೂ ಮೋದಿ ವಿರೋಧದಲ್ಲಿ ದೇಶದ ಹಿತವನ್ನು ಬಲಿ ಕೊಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ರಮೇಶ್ ಅಶೋಕ ತೀವ್ರ...

Read moreDetails

ಪ್ರಧಾನಿ ಮೋದಿ ಭಾಷಣಕ್ಕೆ ಸಿದ್ದರಾಮಯ್ಯ ಆಕ್ರೋಶ: “7 ಕೋಟಿ ಕನ್ನಡಿಗರ ಅಂತರಾಳದ ಧ್ವನಿ ಪ್ರತಿಧ್ವನಿಸಿದ್ದಾರೆ” – ಬಿಜೆಪಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಕ್ಕೆ ವ್ಯಕ್ತಪಡಿಸಿರುವ ಆಕ್ರೋಶಕ್ಕೆ ಬಿಜೆಪಿ ತೀವ್ರ ಪ್ರತಿಕ್ರಿಯೆ ನೀಡಿದೆ. ಪ್ರಧಾನಿ ಮೋದಿ ನಿನ್ನೆ ಎಚ್‌ಎಎಲ್ ವಿಮಾನ...

Read moreDetails

11 ಜಿಲ್ಲೆಗಳಲ್ಲಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ: ಸರ್ಕಾರದ ಆದೇಶ

ಬೆಂಗಳೂರು: 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆ (MSP) ಯೋಜನೆ ಅಡಿಯಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ. 7,721 ದರದಲ್ಲಿ ಖರೀದಿ ಮಾಡಲು ಕಬ್ಬು...

Read moreDetails

ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ವಿತರಣೆಗೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿರುವುದಕ್ಕೂ ಶಾಸಕರಿಗೆ ಟಿಕೆಟ್ ವಿತರಣೆಯ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಸದಾಶಿವನಗರದಲ್ಲಿರುವ ತಮ್ಮ...

Read moreDetails

ಫಲಿತಾಂಶ ಘೋಷಣೆಯಲ್ಲಿ ವಿಳಂಬ: ಸಿಬಿಐ ತನಿಖೆಗೆ ಆರ್. ಅಶೋಕ ಆಗ್ರಹ

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯ ಬಳಿಕ ಫಲಿತಾಂಶ ಘೋಷಣೆಯಲ್ಲಿ ಒಂದು ದಿನ ತಡವಾದ ಹಿನ್ನೆಲೆ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷ...

Read moreDetails

ಅಂಚೆ ಮತಗಳಲ್ಲಿ ಅಕ್ರಮ ಆರೋಪ: ಮರುಎಣಿಕೆ ವಿವಾದ ತೀವ್ರ, ನ್ಯಾಯಕ್ಕಾಗಿ ಹೋರಾಟ ಮುಂದುವರಿಕೆ

ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಮರುಎಣಿಕೆಗೆ ಸಂಬಂಧಿಸಿದ ಗಂಭೀರ ಆರೋಪಗಳನ್ನು ಹೊರ ಹಾಕಿದರು. ಅಂಚೆ...

Read moreDetails

ಗೆದ್ದವರಿಗೆ ಗೌರವ ಕೊಡಿ: ಕಾಂಗ್ರೆಸ್ ಮೇಲೆ ಅಶೋಕ್ ವಾಗ್ದಾಳಿ

ಬೆಂಗಳೂರು: ಗೆದ್ದವರನ್ನು ಸಂವಿಧಾನದ ಪ್ರಕಾರ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಅದನ್ನು ಉಲ್ಲಂಘಿಸುವುದು ಅಕ್ಷಮ್ಯ ಅಪರಾಧ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ರಾಜ್ಯಪಾಲರಿಗೆ...

Read moreDetails

ಪ್ರಧಾನಿ ಮೋದಿಯ ಅಭಿವೃದ್ಧಿ ಮತ್ತು ಭದ್ರತಾ ಆಡಳಿತಕ್ಕೆ ಜನರ ಬೆಂಬಲ: ಪ್ರತಿಪಕ್ಷ ನಾಯಕ ಆರ್. ಅಶೋಕ

ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ಮತ್ತು ದೇಶದ ಸುಭದ್ರತೆಗೆ ಜನರು ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ...

Read moreDetails

ಚುನಾವಣೋತ್ತರ ಸಮೀಕ್ಷೆಗಳಲ್ಲಿ ನಂಬಿಕೆ ಇಲ್ಲ, ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್

ಗುವಾಹಟಿ: ಚುನಾವಣೋತ್ತರ ಸಮೀಕ್ಷೆಗಳ ಮೇಲೆ ಯಾವುದೇ ನಂಬಿಕೆ ಇಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಈ ಬಾರಿ ದೇಶದಾದ್ಯಂತ ಎಲ್ಲಾ ರಾಜ್ಯಗಳಲ್ಲಿ...

Read moreDetails

ಬೆಲೆ ಏರಿಕೆ ಬಿಸಿ ಇನ್ನಷ್ಟು ತಟ್ಟಲಿದೆ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಆಕ್ರೋಶ

ಬೆಂಗಳೂರು ದಕ್ಷಿಣ: ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯ ಪರಿಣಾಮ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದ್ದು, ಈ ಕುರಿತು...

Read moreDetails

ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಜನರ ನೋವು ಅರಿಯಬೇಕು: ಡಿ.ಕೆ. ಶಿವಕುಮಾರ್

ಬಡವರಿಗೆ ದ್ರೋಹ, ಹೊಟೇಲ್‌ಗಳು ಬಂದ್ ಆಗುತ್ತಿವೆ ಎಂದು ಆರೋಪ ಬೆಂಗಳೂರು: ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥಮಾಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ...

Read moreDetails

ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರು:

36,000ಕ್ಕೂ ಹೆಚ್ಚು ಓಟಗಾರರ ಸಂಭ್ರಮ, ಓಮರ್ ಅಬ್ದುಲ್ಲಾ–ಯದುವೀರ್ ವಾಡಿಯಾರ್ ವಿಶೇಷ ಆಕರ್ಷಣೆ ಬೆಂಗಳೂರು: ನಗರದ ಅತ್ಯಂತ ಜನಪ್ರಿಯ ದೂರ ಓಟ ಸ್ಪರ್ಧೆಯಾದ ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರಿನ...

Read moreDetails

ಖರ್ಗೆ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ: ದೇಶದ ಕ್ಷಮೆ ಕೇಳಬೇಕು ಎಂದು ವಿಜಯೇಂದ್ರ ಆಗ್ರಹ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಕುರಿತು ನೀಡಿದ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖರ್ಗೆಯವರು ದೇಶದ ಜನರ...

Read moreDetails

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳ ಕೊರತೆ ಇದೆ ಎಂದು ಆರೋಪಿಸಿ ಬಿಜೆಪಿ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

Read moreDetails

ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಸದಾ ಬೆಂಬಲ: ಸಿದ್ದರಾಮಯ್ಯ

ಚಾಮರಾಜನಗರ: ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಪಕ್ಷ ಸದಾ ಬೆಂಬಲಿಸುತ್ತಿದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತಂದದ್ದು ಕಾಂಗ್ರೆಸ್ ಸರ್ಕಾರವೇ ಎಂದು ಮುಖ್ಯಮಂತ್ರಿ Siddaramaiah ಹೇಳಿದ್ದಾರೆ. ಗುಂಡ್ಲುಪೇಟೆ...

Read moreDetails

ಕಾಂಗ್ರೆಸ್ ಸರ್ಕಾರದ ಸರಣಿ ವೈಫಲ್ಯಗಳ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ: ಸಿಎಂ ಸಿದ್ಧರಾಮಯ್ಯಗೆ ಬಹಿರಂಗ ಪತ್ರ

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬರೆದ ಬಹಿರಂಗ ಪತ್ರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು...

Read moreDetails

ರಾಜ್ಯದಲ್ಲಿ ಬರಗಾಲದ ಆತಂಕ: ವಿರೋಧ ಪಕ್ಷ ನಾಯಕ ಆರ್. ಅಶೋಕ್ ಸರ್ಕಾರಕ್ಕೆ ತೀವ್ರ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಭಾವ ಮತ್ತು ಅಂತರ್ಜಲ ಮಟ್ಟದ ತೀವ್ರ ಕುಸಿತದಿಂದ ಬರಗಾಲದ ಕರಿನೆರಳು ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷ ನಾಯಕ ಆರ್. ಅಶೋಕ್ ಅವರು...

Read moreDetails

ಎಫ್‌ಕೆಸಿಐ ಜಾಗತಿಕ ಸಿಎಸ್‌ಆರ್ ಮತ್ತು ಸಸ್ಟೈನಬಿಲಿಟಿ ಸಮ್ಮೇಳನ 2026ರ ಪೂರ್ವಭಾವಿ ಕಾರ್ಯಕ್ರಮ ವಿಕಾಸ ಸೌಧದಲ್ಲಿ ನಡೆಯಿತು

ಬೆಂಗಳೂರು: ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಫೆಡರೇಷನ್ (ಎಫ್‌ಕೆಸಿಐ) ವತಿಯಿಂದ ಎಫ್‌ಕೆಸಿಐ ಜಾಗತಿಕ ಸಿಎಸ್‌ಆರ್ ಮತ್ತು ಸಸ್ಟೈನಬಿಲಿಟಿ ಸಮ್ಮೇಳನ 2026ರ ಪೂರ್ವಭಾವಿ ಕಾರ್ಯಕ್ರಮವನ್ನು ಬೆಂಗಳೂರಿನ...

Read moreDetails

ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್-1ರಲ್ಲಿ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ:

ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್-1ರಲ್ಲಿ ದೀರ್ಘಕಾಲದಿಂದ ಇದ್ದ ಪಾರ್ಕಿಂಗ್ ಸಮಸ್ಯೆಗೆ ಸುಸ್ಥಿರ ಪರಿಹಾರ ದೊರೆತಿದೆ. ಮಾನ್ಯ ಸಾರಿಗೆ ಮತ್ತು...

Read moreDetails

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ: ಕುಡಿಯುವ ನೀರಿಗೆ 419.50 ಕೋಟಿ ರೂ. ಅನುದಾನ ಮಂಜೂರು

ಜಿಲ್ಲಾಧಿಕಾರಿಗಳೇ ಹೊಣೆ; ಕುಡಿಯುವ ನೀರಿನ ಪೂರೈಕೆಗೆ ಮುಂಜಾಗರೂಕತಾ ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈ ಬಾರಿ...

Read moreDetails

ಅಂಬೇಡ್ಕರ್ ಜಯಂತಿ ಅಂಗವಾಗಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳು: ಕಾರಜೋಳ

ಬೆಂಗಳೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಏಪ್ರಿಲ್ 13ರಿಂದ 20ರವರೆಗೆ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಸದ...

Read moreDetails

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆ

18430.44 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ: 15,032 ಜನರಿಗೆ ಉದ್ಯೋಗಾವಕಾಶ ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯಲ್ಲಿ 18,430.44 ಕೋಟಿ...

Read moreDetails

ಸಂಪುಟ ಪುನರ್ರಚನೆ ಹೈಕಮಾಂಡ್‌ಗೆ ಬಿಟ್ಟಿದೆ: ಸಿದ್ದರಾಮಯ್ಯ

ಚಿಕ್ಕಮಗಳೂರು: ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಎನ್.ಆರ್....

Read moreDetails

ವೈವಿಧ್ಯತೆಯಲ್ಲಿ ಏಕತೆ ಸಾಧಿಸಿ, ದ್ವೇಷದ ದುಷ್ಟ ಪ್ರಯತ್ನಗಳಿಗೆ ಬಲಿಯಾಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಅನೇಕ ಜಾತಿ, ಧರ್ಮ, ಭಾಷೆ ಮತ್ತು ಸಂಸ್ಕೃತಿಗಳಿರುವ ನಮ್ಮ ಸಮಾಜದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಚಿತ್ತಾಪುರ ತಾಲ್ಲೂಕಿನ...

Read moreDetails

ಪುಮಾ ಅಂಬಾಸಡರ್‌ಗಳಾದ ಪಿ.ವಿ. ಸಿಂಧು ಮತ್ತು ಹರ್ಮನ್‌ಪ್ರೀತ್ ಕೌರ್ ಅವರು ಅಲ್ಟ್ರಾಹ್ಯೂಮನ್ ಹೈರಾಕ್ಸ್ ಬೆಂಗಳೂರಿನಲ್ಲಿ ಭಾಗವಹಿಸಲು ಸಿದ್ಧ

ಎರಡು ದಿನಗಳಲ್ಲಿ 8,200ಕ್ಕೂ ಹೆಚ್ಚು ಭಾಗವಹಿಸುವವರು ಸ್ಪರ್ಧಿಸಲಿದ್ದಾರೆ ~ ಬೆಂಗಳೂರು: ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಪಿ.ವಿ. ಸಿಂಧು ಮತ್ತು ಭಾರತೀಯ ಮಹಿಳಾ ಕ್ರಿಕೆಟ್ ತಂಡದ...

Read moreDetails

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಯುವತಿಗೆ ನೆರವಾಗಿ ನಂಜನಗೂಡಿನ ಹುಲ್ಲಳ್ಳಿ ಗ್ರಾಮಕ್ಕೆ ಧಾವಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ನಂಜನಗೂಡು/ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಒಂದು ಯುವಕನು ಅಪ್ಲೋಡ್ ಮಾಡಿದ್ದ ವೀಡಿಯೋ ನೋಡಿ, ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ 24 ವರ್ಷದ ಯುವತಿ ಪೂಜಾ ಅವರ ನಿವಾಸಕ್ಕೆ ಭೇಟಿ...

Read moreDetails

ಹಿಂದೂಗಳ ವಿರುದ್ಧ ಪ್ರಚೋದನೆ ಮಾಡುವ ಭಾಷಣಗಳಿಗೆ ದ್ವೇಷ ಭಾಷಣ ಕಾಯ್ದೆಯಿಂದ ವಿನಾಯಿತಿಯೇ?

ಸಿಎಂ ಸಿದ್ದರಾಮಯ್ಯಗೆ ರಾಜ್ಯ ಬಿಜೆಪಿ ನಾಯಕ ಆರ್. ಅಶೋಕ್ ಪ್ರಶ್ನೆ ಬೆಂಗಳೂರು: ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೀವ್ರವಾಗಿ...

Read moreDetails

ಕಾಂಗ್ರೆಸ್‍ಗೆ ರಾಜ್ಯದಲ್ಲಿ ಸೋಲು ಕಟ್ಟಿಟ್ಟ ಬುತ್ತಿ: ಖರ್ಗೆ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ – ಸಿ.ಟಿ. ರವಿ ಆಗ್ರಹ

ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ವಿಷಸರ್ಪಗಳಿಗೆ ಹೋಲಿಸಿ, ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಅವಮಾನಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ಹತಾಶೆಯ ಮಾನಸಿಕ ಅಸ್ವಸ್ಥತೆಯನ್ನು...

Read moreDetails

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಚುನಾವಣಾ ಆಯೋಗದ ಮೂಲಕ ಬಡವರ ಮೇಲೆ ದಾಳಿ ಎಂದು ಆರೋಪ ದಾವಣಗೆರೆ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಚುನಾವಣಾ ಆಯೋಗದ ಮೂಲಕ ಆಕ್ಷೇಪಿಸಿ ಪತ್ರ...

Read moreDetails

ಕನ್ನಡ ನೆಲದಲ್ಲಿರುವಂತೆ ಭಾಸವಾಗುತ್ತದೆ ಮಂಜೇಶ್ವರ: ಸಿದ್ದರಾಮಯ್ಯ

ಮಂಜೇಶ್ವರ: ಕನ್ನಡ ಭಾಷೆಯ ಉಳಿವಿಗಾಗಿ ಹೋರಾಡುವ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ ಹಾಲಿ ಶಾಸಕ ಅಶ್ರಫ್ ಅವರನ್ನು ಬಹುಮತದೊಂದಿಗೆ ಗೆಲ್ಲಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು....

Read moreDetails

ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ ₹10 ಕೋಟಿ ಅನುದಾನ; ವಿಪಕ್ಷದ ತೀವ್ರ ಟೀಕೆ

ಬೆಂಗಳೂರು: ಪ್ರಿಯಾಂಕಾ ಗಾಂಧಿ ವದ್ರಾ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಮುಪ್ಪಾಡಿ (ಮೆಪ್ಪಾಡಿ) ಪ್ರದೇಶದಲ್ಲಿ 2024ರಲ್ಲಿ ಸಂಭವಿಸಿದ ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳ ಪುನರ್ವಸತಿಗಾಗಿ ಕರ್ನಾಟಕ ಸರ್ಕಾರ...

Read moreDetails

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ನಿವಾರಣೆಗೆ ಪಿಡಿಒಗಳೊಂದಿಗೆ ನಿಯಮಿತ ಸಭೆ: ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ ಅಭಾವವನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಜೊತೆಗೆ ನಿಯಮಿತ ಸಭೆಗಳನ್ನು ನಡೆಸುವಂತೆ...

Read moreDetails

ಕೆ.ಹೆಚ್. ಪಾಟೀಲರು ನನಗೆ ಮೊದಲ ಬಿ-ಫಾರಂ ನೀಡಿ ಅವಕಾಶ ಕಲ್ಪಿಸಿದರು ಡಿ.ಕೆ. ಶಿವಕುಮಾರ್:

ಬೆಂಗಳೂರು: ಕೆ.ಹೆಚ್. ಪಾಟೀಲ್ ಅವರು ತಮಗೆ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಬಿ-ಫಾರಂ ನೀಡಿ ರಾಜಕೀಯ ಪಯಣ ಆರಂಭಿಸಲು ಅವಕಾಶ ಕಲ್ಪಿಸಿದ್ದು ಅವರಿಗೆ ಇಂದಿನ ಸ್ಥಾನಮಾನ ಸಿಗಲು...

Read moreDetails

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಸಾಲದ ಹೊರೆ ಹೆಚ್ಚಳ: ವಿಜಯೇಂದ್ರ ಯಡಿಯೂರಪ್ಪ ತೀವ್ರ ಟೀಕೆ

ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ರಾಷ್ಟ್ರ ಮತ್ತು ರಾಜ್ಯಗಳನ್ನು...

Read moreDetails

FKCCI ಇನ್ನೋ ಮಂಥನ್ 2026:

ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಜ್ಞಾನಾಧಾರಿತ ಕಾರ್ಯಾಗಾರ ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಮಶೀಲತೆಯ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಬಯಸುತ್ತಿದ್ದು,...

Read moreDetails

ಕೆಎಸ್‌ಆರ್‌ಟಿಸಿ ಹೊಸ ಬಸ್ಸುಗಳ ಉದ್ಘಾಟನೆ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊಸ ಬಸ್ಸುಗಳ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಸಮಾರಂಭದಲ್ಲಿ 'ಕರ್ನಾಟಕ ಸಾರಿಗೆ'...

Read moreDetails

ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ಗೌರವ: ‘ಧ್ವನಿ ಸ್ಪಂದನ’ ಯೋಜನೆಗೆ ಗವರ್ನನ್ಸ್ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಗೆ Governance Now 12ನೇ ರಾಷ್ಟ್ರೀಯ ಪಿಎಸ್‌ಯು ಪ್ರಶಸ್ತಿ ಲಭಿಸಿದೆ. Excellence in Innovation ವಿಭಾಗದಲ್ಲಿ ನಿಗಮ ಜಾರಿಗೆ...

Read moreDetails

ಸಾಲದ ಹೊರೆಯ ಬಜೆಟ್‌: 1.15 ಲಕ್ಷ ಕೋಟಿ ರೂ. ಸಾಲ ಮಾಡಿ ಮಂಡನೆಗೆ ಸಿದ್ದರಾಮಯ್ಯ ಸಜ್ಜು – ಅಶೋಕ್‌ ತೀವ್ರ ಟೀಕೆ

ಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಬಾರಿ 1.15 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿ ಬಜೆಟ್ ಮಂಡಿಸಲು...

Read moreDetails

ಬೆಂಗಳೂರು ಕರಗ ಮಹೋತ್ಸವಕ್ಕೆ ಪೂರ್ವ ಸಿದ್ಧತೆ: ಆಯುಕ್ತ ರಾಜೇಂದ್ರ ಚೋಳನ್ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವದ ಸುಗಮ ನಿರ್ವಹಣೆಗಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ಶ್ರೀ ರಾಜೇಂದ್ರ ಚೋಳನ್ ಅವರು ಇಂದು ಬೆಳಿಗ್ಗೆ ಧರ್ಮರಾಯಸ್ವಾಮಿ ದೇವಸ್ಥಾನ...

Read moreDetails

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ

. ಫೋನ್ ಕದ್ದಾಲಿಕೆ ಆರೋಪದ ಹಿನ್ನೆಲೆಯಲ್ಲಿ ಸಿಎಂ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆ ವಿವಾದ ತಾರಕಕ್ಕೇರಿದ್ದು, ಕೇಂದ್ರ ಸಚಿವ ಹೆಚ್.ಡಿ....

Read moreDetails

ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಇಸ್ರೇಲ್-ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಉದ್ವಿಗ್ನತೆ ಹಾಗೂ ಸಂಘರ್ಷದಿಂದ ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ವಿಮಾನ ಸಂಚಾರ ವ್ಯತ್ಯಾಸಗೊಂಡಿದ್ದು, ಇದರಿಂದ ಯುಎಇ (ದುಬೈ)ಯಲ್ಲಿ ಸುಮಾರು 100...

Read moreDetails

ವಿಧಾನ ಪರಿಷತ್ತಿನ 158ನೇ ಅಧಿವೇಶನದ ಮುನ್ನ ಪತ್ರಿಕಾಗೋಷ್ಠಿ: ಸಭಾಪತಿ ಬಸವರಾಜ ಹೊರಟ್ಟಿ ಆಹ್ವಾನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 158ನೇ ಮುಂದುವರೆದ ಅಧಿವೇಶನವು ಮಾರ್ಚ್ 6ರಂದು ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ....

Read moreDetails

ಪ್ರತಿಪಕ್ಷ ನಾಯಕ ಆರ್. ಅಶೋಕ್: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಪಾಪರ್ ಮಾಡುತ್ತಿದೆ; ಅಂಗನವಾಡಿ ಮಕ್ಕಳಿಗೆ ತರಕಾರಿಗೆ ಕೇವಲ 50 ಪೈಸೆ

ಮಂಡ್ಯ: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ದಿವಾಳಿ ಮಾಡಿ ಪಾಪರ್ ರಾಜ್ಯವನ್ನಾಗಿ ಮಾಡುವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ...

Read moreDetails

ಮುಖ್ಯಮಂತ್ರಿ ಸಿದ್ದರಾಮಯ್ಯ: ಅಮೆರಿಕಾ-ಇಸ್ರೇಲ್ ದಾಳಿಯನ್ನು ಖಂಡಿಸಿ, ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಭರವಸೆ

ಶಿವಮೊಗ್ಗ: ಮಧ್ಯಪ್ರಾಚ್ಯದ ಯುದ್ಧ ಉದ್ವಿಗ್ನತೆಯ ನಡುವೆ ಅರಬ್ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಲ್ಲದೇ, ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್...

Read moreDetails

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಯುಕೆಯ ನ್ಯೂ ಕ್ಯಾಸಲ್ ವಿಶ್ವವಿದ್ಯಾಲಯಕ್ಕೆ ಭೇಟಿ:

ಜಲಾನಯನ ನಿರ್ವಹಣೆಯಲ್ಲಿ AI ಅಳವಡಿಕೆಗೆ ಮಹತ್ವದ ಚರ್ಚೆ ನ್ಯೂ ಕ್ಯಾಸಲ್ (ಯುಕೆ): ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯ ಉನ್ನತ...

Read moreDetails

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ನನ್ನ ಹೇಳಿಕೆಯನ್ನು ತಿರುಚಬೇಡಿ; ಗ್ಯಾರಂಟಿಗಳು ಮುಂದುವರಿಯಲಿವೆ ಬೆಂಗಳೂರು: ಸಿರಿವಂತರು ಮತ್ತು ಉನ್ನತ ಆದಾಯದವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸ್ವಯಂಪ್ರೇರಣೆಯಿಂದ ಬಿಟ್ಟುಕೊಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಉಪಮುಖ್ಯಮಂತ್ರಿ...

Read moreDetails

ಕರ್ನಾಟಕ ಎಲೆಕ್ಟ್ರಿಕ್ ವಾಹನಗಳ ಹಬ್ ಆಗಿ ರೂಪಾಂತರಗೊಳ್ಳುತ್ತಿದೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕವು ಭಾರತದಲ್ಲಿ ಎಲೆಕ್ಟ್ರಿಕ್ ವಾಹನ (ಇವಿ) ಉದ್ಯಮದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಇಡೀ ರಾಜ್ಯವನ್ನು ಜಾಗತಿಕ ಇವಿ ನಾವೀನ್ಯತೆ ಮತ್ತು ಉತ್ಪಾದನಾ ಕೇಂದ್ರವಾಗಿ ಮಾರ್ಪಡಿಸುವ...

Read moreDetails

ನೇಕಾರರು ಗ್ರಾಮೀಣ ಆರ್ಥಿಕತೆಯ ಆಧಾರಸ್ತಂಭ: ಬಿ.ವೈ. ವಿಜಯೇಂದ್ರ

ಬಾಗಲಕೋಟೆಯಲ್ಲಿ ನೇಕಾರರೊಂದಿಗೆ ಸಂವಾದ; ಪ್ರಗತಿಪರ ರೈತ ಧನಪಾಲ್ ಯಲ್ಲಟ್ಟಿ ಭೇಟಿ ಬಾಗಲಕೋಟೆ: ಪರಿಶ್ರಮಿ ನೇಕಾರರು ಕೇವಲ ಸಂಸ್ಕೃತಿ, ವೈವಿಧ್ಯತೆ, ಕಲಾವಂತಿಕೆ ಮತ್ತು ಪರಂಪರೆಗಳ ರಾಯಭಾರಿಗಳಲ್ಲ; ಅವರು ಗ್ರಾಮೀಣ...

Read moreDetails

ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ: 10 ದೇಶಗಳ ತಜ್ಞರು ಭಾಗಿ

ರಾಜ್ಯದ 58 ಅಣೆಕಟ್ಟುಗಳ ದುರಸ್ತಿಗೆ 1,500 ಕೋಟಿ ವೆಚ್ಚ; ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನವದೆಹಲಿ: ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ...

Read moreDetails

ಹೊರಗಿನವರಿಗೆ ಮೊದಲ ಆದ್ಯತೆ: ಕಾಂಗ್ರೆಸ್‌ನಲ್ಲಿ ಅತಿಥಿಗಳ ಗೌರವವೇ ಗುರಿ ಎಂದ ಡಿ.ಕೆ. ಸುರೇಶ್

ಬೆಂಗಳೂರು: ಬಮೂಲ್ ಅಧ್ಯಕ್ಷರೂ ಆದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಹೇಳಿದ್ದಾರೆ. "ಅತಿಥಿಗಳನ್ನು ಗೌರವಿಸುವುದೇ...

Read moreDetails

ವಂದೇ ಮಾತರಂಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ಕಾಂಗ್ರೆಸ್ ಎಂದು...

Read moreDetails

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಶ್ರೀಮತಿ ಸುಧಾ ರಾಣಿ ಅವರು ಆಯ್ಕೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಮಾಜಿ ಸಂಸದರೂ ಆಗಿರುವ ದಿನೇಶ್ ಕುಮಾರ್ ಸುರೇಶ್ ಅವರು ಬೆಂಗಳೂರು ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟ (ಬಮೂಲ್) ಕುಟುಂಬಕ್ಕೆ ಸೇರಿದ ನಂದಿನಿ...

Read moreDetails

ಬೇಸಿಗೆಗೆ ಬಿಡಬ್ಲ್ಯೂಎಸ್‌ಎಸ್‌ಬಿ ಸಂಪೂರ್ಣ ಸಿದ್ಧ: ನೀರಿನ ಕೊರತೆ ಎದುರಾಗುವ ಪ್ರದೇಶಗಳಲ್ಲಿ ‘ಮಿನಿ ಟ್ಯಾಂಕ್‌ಗಳು’ ಅಳವಡಿಕೆ

ಬೆಂಗಳೂರು: ಬೇಸಿಗೆಯ ಸಮಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ನಗರದಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಕೆಲವು ಪ್ರದೇಶಗಳಲ್ಲಿ...

Read moreDetails

ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ 3,802 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ ಆರಂಭ

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ 3,802 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ (ಐಡಿ ಕಾರ್ಡ್) ವಿತರಿಸುವ ಕಾರ್ಯಕ್ರಮಕ್ಕೆ ಇಂದು ಅಧಿಕೃತ ಚಾಲನೆ...

Read moreDetails

ಗುಬ್ಬಲಾಳದಲ್ಲಿ ₹3 ಕೋಟಿ ಮೌಲ್ಯದ ಪಾರ್ಕ್ ಜಾಗ ಒತ್ತುವರಿ ತೆರವುಗೊಳಿಸಿದ ಬೆಂಗಳೂರು ದಕ್ಷಿಣ ನಗರ ಪಾಲಿಕೆ

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯು ನಗರದಲ್ಲಿ ಸಾರ್ವಜನಿಕ ಜಾಗಗಳ ರಕ್ಷಣೆಗೆ ಮುಂದಾಗಿದ್ದು, ಇಂದು ಗುಬ್ಬಲಾಳ ಗ್ರಾಮದಲ್ಲಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಪಾರ್ಕ್ ಜಾಗವನ್ನು...

Read moreDetails

ಹಾವೇರಿ ಜಿಲ್ಲೆಯಲ್ಲಿ ಫೆಬ್ರವರಿ 14ಕ್ಕೆ 1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬೆಂಗಳೂರು: ಕಂದಾಯ ಇಲಾಖೆಯಡಿ ಕಂದಾಯ ಗ್ರಾಮಗಳಲ್ಲಿ ದಾಖಲೆ ರಹಿತ ವಸತಿ ಪ್ರದೇಶಗಳ ಫಲಾನುಭವಿಗಳಿಗೆ ಮಾಲೀಕತ್ವ ಭದ್ರತೆ ನೀಡುವ ಉದ್ದೇಶದಿಂದ ಹಾವೇರಿ ಜಿಲ್ಲೆಯಲ್ಲಿ ಫೆಬ್ರವರಿ 14, 2026 ರಂದು...

Read moreDetails

ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯರ ಜನ್ಮದಿನಾಚರಣೆ: ಸಿಎಂ ಸಿದ್ದರಾಮಯ್ಯ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯರವರ ಜನ್ಮದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು....

Read moreDetails

ಪರಂಪರೆಯ ಹೆಮ್ಮೆಯ ಮೈಸೂರು ಸಂಡಲ್ ಸೋಪ್‌ಗೆ ಹೊಸ ನೋಟ!

ತಮನ್ನಾ ಭಟಿಯಾ ಅವರ ಕೆಎಸ್‌ಡಿಎಲ್ ಬ್ರ್ಯಾಂಡ್ ಅಂಬಾಸಿಡರ್ ಅವಧಿ ಇಂದು (ಫೆ.10) ಆರಂಭ: ಎಂ.ಬಿ. ಪಾಟೀಲ್ ಬೆಂಗಳೂರು: ರಾಜ್ಯ ಸರ್ಕಾರಿ ಸಂಸ್ಥೆಯಾದ ಕರ್ನಾಟಕ ಸೋಪ್ಸ್ ಆಂಡ್ ಡಿಟರ್ಜೆಂಟ್ಸ್...

Read moreDetails

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ-ಖಾತೆಗಳ ಹಂಚಿಕೆ; ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನಕ್ಕೆ ಚಾಲನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ನಗರದ ಆಸ್ತಿ ದಾಖಲೆಗಳ ಡಿಜಿಟಲೀಕರಣದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಖಾತಾ...

Read moreDetails

ಖಾಲಿ ಟ್ರಂಕ್ ಹಿಡಿದು ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಸಂಸದ ತೇಜಸ್ವಿ ಸೂರ್ಯ; ಪೊಲೀಸ್ ವಶಕ್ಕೆ, ನಂತರ ಬಿಡುಗಡೆ

ಬೆಂಗಳೂರು: ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಖಾಲಿ ಟ್ರಂಕ್ ಹಿಡಿದು ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಬೆಂಗಳೂರು ದಕ್ಷಿಣ...

Read moreDetails

2026-27ರ ಆಯ್ವ್ಯ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ನೇತೃತ್ವದಲ್ಲಿ ನಾಳೆ ಪೂರ್ವಭಾವಿ ಸಭೆ; ಮಧ್ಯಾಹ್ನ ಮಾಧ್ಯಮಗೋಷ್ಠಿ

ಬೆಂಗಳೂರು: 2026-27ರ ಆಯ್ವ್ಯ (ಬಜೆಟ್) ತಯಾರಿಯ ಹಿನ್ನೆಲೆಯಲ್ಲಿ ರಾಜ್ಯ ಅಬಕಾರಿ ಸಚಿವ ಶ್ರೀ ಆರ್.ಬಿ.ತಿಮ್ಮಾಪುರ ಅವರ ನೇತೃತ್ವದಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದ ಆಯ್ವ್ಯ ಪೂರ್ವಭಾವಿ ಸಭೆ ಹಾಗೂ...

Read moreDetails

ಗುರುವನ್ನು ಭಕ್ತಿಯಿಂದ ಪಡೆದುಕೊಳ್ಳಬೇಕು: ಬಸವರಾಜ ಬೊಮ್ಮಾಯಿ

ಹಾವೇರಿ: ಭಗವಂತ ಮನುಷ್ಯನನ್ನು ಪರೀಕ್ಷಿಸಲು ಮನಸ್ಸು, ಬುದ್ಧಿ, ನೋಡುವ ಶಕ್ತಿ, ಸ್ಪರ್ಶ ಮತ್ತು ರುಚಿ ರಂದ್ರಗಳನ್ನು ಕೊಟ್ಟಿದ್ದಾನೆ. ಇವುಗಳನ್ನು ಮನುಷ್ಯ ಎಷ್ಟರ ಮಟ್ಟಿಗೆ ಸರಿಯಾಗಿ ಉಪಯೋಗಿಸುತ್ತಾನೆ ಅಥವಾ...

Read moreDetails

ಕೇಂದ್ರ ಬಜೆಟ್ 2047ರ ವಿಕಸಿತ ಭಾರತಕ್ಕೆ ಸ್ಪಷ್ಟ ರೋಡ್‌ಮ್ಯಾಪ್: ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು: ಈ ಬಾರಿಯ ಕೇಂದ್ರ ಬಜೆಟ್‌ನ್ನು 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ ಮಾರ್ಗಸೂಚಿಯಾಗಿ (ರೋಡ್‌ಮ್ಯಾಪ್) ವಿಶ್ಲೇಷಿಸಿದ್ದಾರೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು. ಬಿಜೆಪಿ ರಾಜ್ಯ...

Read moreDetails

ಕಾಂಗ್ರೆಸ್ ತಂತ್ರ-ಕುತಂತ್ರದ ನಡುವೆಯೂ 5 ಜಿಬಿಎಗಳಲ್ಲಿ ಬಿಜೆಪಿ ಜಯಭೇರಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತಂತ್ರ-ಕುತಂತ್ರಗಳ ನಡುವೆಯೂ ಬಿಜೆಪಿ ಜಯಭೇರಿ ಬಾರಿಸಲು ಉತ್ತಮ ಅವಕಾಶವಿದೆ ಎಂದು ಬಿಜೆಪಿ...

Read moreDetails

ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ವ್ಯರ್ಥವಾಗದಂತೆ ರೈತರಿಗೆ ನ್ಯಾಯ ಒದಗಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ರಾಯಚೂರು: ತುಂಗಭದ್ರಾ ಅಣೆಕಟ್ಟಿನಿಂದ ಸಮುದ್ರಕ್ಕೆ ಸೇರುತ್ತಿರುವ 30 ಟಿಎಂಸಿ ನೀರನ್ನು ಉಳಿಸಿ, ಈ ಭಾಗದ ರೈತರು ಮತ್ತು ಜನರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು...

Read moreDetails

ಕಾಂಗ್ರೆಸ್‌ನ ನುಂಗಣ್ಣಗಳ ಭ್ರಷ್ಟಾಚಾರ ಬಯಲು, ಇನ್ನಷ್ಟು ಹೋರಾಟ ಮುಂದುವರೆಯಲಿದೆ:ಪ್ರತಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ವಿಧಾನಸಭೆಯ ಇತ್ತೀಚಿನ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಹಗರಣಗಳನ್ನು ಬಹಿರಂಗಪಡಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails

ಕೋಲಾರ-ಚಿಕ್ಕಬಳ್ಳಾಪುರಕ್ಕೆ ಕೃಷ್ಣಾ ನದಿ ನೀರು ತರುವುದಕ್ಕೆ ಶೀಘ್ರ ಚರ್ಚೆ: ಹೆಚ್.ಡಿ. ಕುಮಾರಸ್ವಾಮಿ

ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿಯ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ...

Read moreDetails

ಹೆಚ್.ಡಿ. ಕುಮಾರಸ್ವಾಮಿ ಕಿಡಿ: ಮೆಟ್ರೋ ದರ ಏರಿಕೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುತ್ತಿದೆ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನತೆಗೆ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ...

Read moreDetails
Page 1 of 16 1 2 16
  • Trending
  • Comments
  • Latest

Recent News

error: