State

"Stay updated with the latest state news, featuring local events, policies, and developments that impact your community and region."

ಬೆಂಗಳೂರು ನಗರದಲ್ಲಿ ಗೂಗಲ್‌ನ ‘ಅನಂತ’ ಕ್ಯಾಂಪಸ್ ಉದ್ಘಾಟನೆ.

ಬೆಂಗಳೂರು: ತಂತ್ರಜ್ಞಾನ ದಿಗ್ಗಜ ಗೂಗಲ್‌ ತನ್ನ ಹೊಸ 'ಅನಂತ' (Ananta) ಕ್ಯಾಂಪಸ್ ಅನ್ನು ಬೆಂಗಳೂರುನಲ್ಲಿ ಅದ್ಧೂರಿಯಾಗಿ ಉದ್ಘಾಟಿಸಿದೆ. ಈ ಕ್ಯಾಂಪಸ್ ದೇಶದಲ್ಲೇ ಗೂಗಲ್‌ನ ಅತ್ಯಂತ ದೊಡ್ಡ ಮತ್ತು...

Read moreDetails

ಬಿಜೆಪಿ ರಾಜ್ಯಾಧ್ಯಕ್ಷ ಮರುನೇಮಕ – ಯಾವುದೇ ಗೊಂದಲವಿಲ್ಲ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರ ಮರುನೇಮಕ ಮತ್ತು ಪಕ್ಷದ ಆಂತರಿಕ ಸ್ಥಿತಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟನೆ ನೀಡಿದ್ದು, ತಮಗೆ ಯಾವುದೇ ಗೊಂದಲವಿಲ್ಲ...

Read moreDetails

ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ.

ಬೆಂಗಳೂರು: ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕಂದಾಯ ಇಲಾಖೆ ಮಂಗಳವಾರದಿಂದ ಸರ್ವೇ...

Read moreDetails
yatnal vijayendrane

ಕರ್ನಾಟಕ ಬಿಜೆಪಿ ಒಳಜಗಳ: ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಭಿನ್ನರ ಸೆಡ್ಡು.

ಬೆಂಗಳೂರು: ಕರ್ನಾಟಕ ಬಿಜೆಪಿ ಒಳಗುತ್ತಿಗೆ ಗಟ್ಟಿಯಾಗಿ ಮುಂದುವರಿದಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಪಕ್ಷದೊಳಗೇ ಭಿನ್ನಮತಿಗಳು ಹೆಚ್ಚಾಗುತ್ತಿವೆ. ಮುಂದಿನ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹಾಗೂ ಪಕ್ಷದ...

Read moreDetails

ಕೇಂದ್ರದ CEC ನೇಮಕಾತಿಗೆ ಕಾಂಗ್ರೆಸ್ ಟೀಕೆ: ‘ತುರ್ತು ನಿರ್ಧಾರ’ ಎಂದು ಆರೋಪ.

ಬೆಂಗಳೂರು: ದೇಶದ ಮುಂಬರುವ ಚುನಾವಣೆಗಳಿಗೆ ಮಹತ್ವಪೂರ್ಣವಾಗಿರುವ ಮುಖ್ಯ ಚುನಾವಣೆ ಆಯುಕ್ತ (CEC) ನೇಮಕಾತಿ ಕುರಿತು ಕಾಂಗ್ರೆಸ್ ಪಕ್ಷವು ಕಟು ಟೀಕೆ ನಡೆಸಿದೆ. ಕೇಂದ್ರ ಸರ್ಕಾರವು ಬೇಗನೆ ಕೈಗೊಂಡ...

Read moreDetails

ನೀರು ಕೊರತೆ ಎದುರಿಸಲು, ಅನಗತ್ಯ ಬಳಕೆಗೆ BWSSB ನಿಯಂತ್ರಣ

ಬೆಂಗಳೂರು: ನಗರದಲ್ಲಿ ಬೇಸಿಗೆ ಪ್ರವೇಶಿಸುತ್ತಿರುವಂತೆ, ಕುಡಿಯುವ ನೀರಿನ ಕೊರತೆ ತೀವ್ರಗೊಂಡಿದೆ. ಈ ಹಿನ್ನೆಲೆ, ಬೆಂಗಳೂರು ಜಲಮಂಡಳಿ (BWSSB) ಕುಡಿಯುವ ನೀರಿನ ಬಳಕೆಗೆ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ....

Read moreDetails

ಕಬ್ಬನ್ ಪಾರ್ಕ್‌ ಓಕೆ. ಆರ್ಟ್ ಪಾರ್ಕ್ ಯಾಕೆ.!?

ಬೆಂಗಳೂರು: ನಗರದ ಪ್ರಮುಖ ಹಸಿರು ಪ್ರದೇಶವಾಗಿರುವ ಕಬ್ಬನ್ ಪಾರ್ಕ್‌ನಲ್ಲಿ, ಖಾಸಗಿ ಸಂಸ್ಥೆಯೊಂದರಿಂದ "ಆರ್ಟ್ ಪಾರ್ಕ್" ನಿರ್ಮಾಣ ಮಾಡುವ ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿದೆ. ಕಬ್ಬನ್ ಪಾರ್ಕ್ ವಾಕರ್ಸ್...

Read moreDetails

128 ವಿರೋಧಿ ಅಭ್ಯರ್ಥಿಗಳು “ಕಾಣೆಯಾಗಿದ್ದಾರೆ”, ಬಿಜೆಪಿ 10% ಗೆ ಜಯ

ಗುಜರಾತ್: ಸ್ಥಳೀಯ ಚುನಾವಣೆಯ ಮುನ್ನ 128 ವಿರೋಧಿ ಅಭ್ಯರ್ಥಿಗಳು ಕಾಣೆಯಾಗಿರುವ ಕುರಿತು ಗಂಭೀರ ಚರ್ಚೆಗಳು ಉದ್ಭವಿಸಿದ್ದು, ಚುನಾವಣಾ ಸಮಗ್ರತೆ ಮತ್ತು ನ್ಯಾಯತಂತ್ರದ ಕುರಿತು ಪ್ರಶ್ನೆಗಳನ್ನು ಹುಟ್ಟಿಸಿದೆ. ಮತದಾನದ...

Read moreDetails

ಬೆಂಗಳೂರು ಮೆಟ್ರೋ ದರ ಏರಿಕೆ: ಕೇಂದ್ರದ ನಿಯಮ, ಬಿಜೆಪಿ ವಿರುದ್ಧ ಆರೋಪ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರದ ಪಾತ್ರವನ್ನು ಕುರಿತಂತೆ ರಾಜಕೀಯ ವಾದವಿವಾದದ ಅವಸ್ಥೆ ನಿರಂತರವಾಗಿ ಮುಂದುವರೆದಿದೆ. ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ....

Read moreDetails

ಚಿಕ್ಕಮಗಳೂರಿನ ಭದ್ರಾ ಹಿನ್ನಿರಿನ ಬಳಿ ₹10 ಕೋಟಿ ವೆಚ್ಚದಲ್ಲಿ ರೆಸಾರ್ಟ್.

ಚಿಕ್ಕಮಗಳೂರು: ಕರ್ನಾಟಕದ ಪ್ರವಾಸೋದ್ಯಮ ಅಭಿಮಾನಿಗಳಿಗೆ ಸಿಹಿ ಸುದ್ದಿ! ಚಿಕ್ಕಮಗಳೂರಿನ ನರಸಿಂಹರಾಜಪುರದಲ್ಲಿ ಭದ್ರಾ ಬ್ಯಾಕ್‌ವಾಟರ್‌ ಬಳಿಯೇ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ₹10 ಕೋಟಿ ವೆಚ್ಚದಲ್ಲಿ...

Read moreDetails

ಸಿದ್ದರಾಮಯ್ಯ ನಮ್ಮ ನಾಯಕ; ಅವರ ಹೆಸರನ್ನು ದುರುಪಯೋಗ ಮಾಡಬಾರದು: ಡಿಸಿ. ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕ ರಾಜಕೀಯ ವಾತಾವರಣದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ರಾಜಕೀಯ ತೀವ್ರತೆ ಮಧ್ಯೆ, ಡಿಸಿ. ಡಿ.ಕೆ. ಶಿವಕುಮಾರ್ ಹೇಳಿದರು, "ಸಿದ್ದರಾಮಯ್ಯ ನಮ್ಮ ನಾಯಕ; ಅವರ ಹೆಸರನ್ನು ದುರುಪಯೋಗ ಮಾಡಬಾರದು."...

Read moreDetails

ಸಿದ್ದರಾಮಯ್ಯ ಸರಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ : ಆರ್ ಅಶೋಕ್ ಟೀಕೆ.

ಕರ್ನಾಟಕ ರಾಜ್ಯ ಸರ್ಕಾರದ ನಿರ್ಣಾಯಕ ಕ್ರಮದ ಅಡಿಯಲ್ಲಿ, ಒಂದು ಪ್ರಮುಖ ವಿಶ್ವವಿದ್ಯಾಲಯದ ಮುಚ್ಚುವ ಭಾಗ್ಯದ ಕುರಿತು ಮಾತುಗಳ ಹರಿವು ಇತ್ತಿಚೆಗೆ ಹೆಚ್ಚಾಗಿದೆ. ಈ ನಿರ್ಧಾರವು ಶೈಕ್ಷಣಿಕ ಕ್ಷೇತ್ರದ...

Read moreDetails

ಮೊದಿಯವರ ‘ಚಿಯರ್ ಲೀಡರ್’ ಆಗಬೇಡಿ

ಬೆಂಗಳೂರು: ಕರ್ನಾಟಕದ ರಾಜಕೀಯ ವಾತಾವರಣ ಮತ್ತೊಂದು ತೀವ್ರ ಚರ್ಚೆಗೆ ಕಾರಣವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ರಾಜಕೀಯ ನಿಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ...

Read moreDetails

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ...

Read moreDetails

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ: ಬಸವರಾಜ ಬೊಮ್ಮಾಯಿ

ರಾಜಕೀಯ ಕಾರಣಕ್ಕಾಗಿ ಮೈಸೂರು ಗಲವಭೆಕೋರರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ...

Read moreDetails

ಸಕಲೇಶಪುರ ಪಟ್ಟಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಕಂಚಿನ ಪುತ್ಥಳಿ ಅನಾವರಣ

ಸಕಲೇಶಪುರ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ನಾಡಪ್ರಭು ಶ್ರೀ ಕೆಂಪೇಗೌಡರ ಕಂಚಿನ ಪುತ್ಥಳಿಯ ಅನಾವರಣ ಕಾರ್ಯಕ್ರಮದಲ್ಲಿ ಗ್ರಾಮ, ಪಟ್ಟಣ ಹಾಗೂ ಧಾರ್ಮಿಕ ಸಮುದಾಯದ ಗಣ್ಯ ವ್ಯಕ್ತಿಗಳು ಒಂದಾಗಿ ಸೇರಿಕೊಂಡು...

Read moreDetails

ಕೃಷಿ ಸಚಿವರ ಪ್ರಯತ್ನದ ಫಲ : ಎಫ್.ಪಿ.ಒಗಳಿಗೆ ರೂ.20 ಕೋಟಿ ವಿಶೇಷ ಅನುದಾನ.

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ವಿಶೇಷ ಕಾಳಜಿಯ ಪ್ರಯತ್ನದ ಫಲವಾಗಿ ರಾಜ್ಯದ 486 ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಒಟ್ಟು ರೂ.20 ಕೋಟಿ ಅನುದಾನ ಒದಗಿಸಲಾಗಿದೆ. ರೈತ...

Read moreDetails

ಇಂದು ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮುಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ...

Read moreDetails

ಕೆಪಿಎಸ್‌ಸಿ ಗೊಂದಲ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರದಿಂದ ನಿರಂತರ ಅನ್ಯಾಯ!

ಬೆಂಗಳೂರು: ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ (ಕೆಪಿಎಸ್‌ಸಿ) ಪರೀಕ್ಷಾ ವ್ಯವಸ್ಥೆಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಪ್ರಶ್ನೆ ಪತ್ರಿಕೆ ದೋಷ, ಅನುವಾದದ ಅರ್ಥಹೀನತೆ, ಪರೀಕ್ಷಾ ವೇಳಾಪಟ್ಟಿ ಗೊಂದಲ,...

Read moreDetails

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಬೆಂಗಳೂರು:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ: ಹರತಾಳು ಹಾಲಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ...

Read moreDetails

ಕುಂಭಮೇಳಕ್ಕಾಗಿ ಮೈಸೂರು ಮತ್ತು ಉತ್ತರ ಭಾರತಕ್ಕೆ ವಿಶೇಷ ರೈಲು ಸೇವೆಗಳು

ಕುಂಭಮೇಳದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರೈಲ್ವೆ ಮಂಡಳಿ ಮೈಸೂರು ಮತ್ತು ಉತ್ತರ ಭಾರತವನ್ನು ಸಂಪರ್ಕಿಸುವ ಎರಡು ವಿಶೇಷ ರೈಲುಗಳ ಸೇವೆಗೆ ಅನುಮೋದನೆ ನೀಡಿದೆ....

Read moreDetails

ಕರ್ನಾಟಕ ಸರ್ಕಾರವು ಹೊಸ ಮೈಕ್ರೋ ಸಾಲ ಮತ್ತು ಸಣ್ಣ ಸಾಲ ಅಧಿನಿಯಮವನ್ನು ಜಾರಿಗೆ ತಂದಿದೆ

ಕರ್ನಾಟಕ ಗವರ್ನರ್ ಅವರು ಇಂದು ಘೋಷಿಸಿರುವ ಕರ್ನಾಟಕ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ತಡೆ) ಅಧಿನಿಯಮ, 2025 ಜಾರಿಗೆ ಬಂತು. ಈ ಅಧಿನಿಯಮದ...

Read moreDetails

ಟಿ. ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪುಣ್ಯಸ್ನಾನ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಪ್ರಸಿದ್ಧ ಗುಂಜಾನರಸಿಂಹ ದೇವಾಲಯದ ಪವಿತ್ರ ಸಂಗಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ಪುಣ್ಯಸ್ನಾನ ನಡೆಸಿದರು....

Read moreDetails

ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ : ಎನ್ ಚಲುವರಾಯಸ್ವಾಮಿ

ಚಿತ್ರದುರ್ಗ:ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು....

Read moreDetails

ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ...

Read moreDetails

ಮೈಸೂರು ಪೊಲೀಸ್ ಠಾಣೆ ಮೇಲಿನ ದಾಳಿ, ಕಾಂಗ್ರೆಸ್ ‌ಸರ್ಕಾರದ ಮೇಲೆ ನೇರ ದಾಳಿ: ಬಸವರಾಜ ಬೊಮ್ಮಾಯಿ

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲಿಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ ನವ ದೆಹಲಿ: ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ...

Read moreDetails

ಬೆಂಗಳೂರು ಮೆಟ್ರೋ ದರ ಏರಿಕೆ

ಬೆಂಗಳೂರು: ಬೆಂಗಳೂರು ಮೆಟ್ರೋ ದರ ಏರಿಕೆಯಿಂದ ಮಧ್ಯಮ ವರ್ಗದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಸದ ತೇಜಸ್ವಿ ಸೂರ್ಯ ಅವರು ಸಂಸತ್ತಿನ ಶೂನ್ಯಾವಧಿಯಲ್ಲಿ ಪ್ರಸ್ತಾಪಿಸಿದರು. ಅವರು ಮೆಟ್ರೋ ದರ...

Read moreDetails

ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ಹೂಡಿಕೆದಾರರ ಸಮಾವೇಶದ ಕುರಿತ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಹಾಜರಾತಿಯನ್ನು ತಿರಸ್ಕರಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಂಸದೀಯ ಅಧಿವೇಶನದ...

Read moreDetails

ತಂಬಾಕು ಸೇವನೆಯ ಅಪಾಯಗಳ ಜಾಗೃತಿ ಅಭಿಯಾನ ಆರಂಭ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತಂಬಾಕು ಸೇವನೆಯ ಅಪಾಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮತ್ತು ಹುಕ್ಕಾ ನಿಷೇಧದ ಕುರಿತು ಜಾಗೃತಿ ಮೂಡಿಸಲು ಆಟೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ...

Read moreDetails

ಮೈಸೂರಿನ ಉದಯಗಿರಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲಾಗಿರುವ ದುಷ್ಕೃತ್ಯ

ಉದಯಗಿರಿ ವ್ಯಾಪ್ತಿಯಲ್ಲಿ ಭೀಕರ ಅಟ್ಟಹಾಸ ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ಪುಂಡರ ಗುಂಪು ನಡೆಸಿದ ದಾಂಧಲಿಯ ಪರಿಣಾಮ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಅಶಾಂತಿ ಕೇವಲ ಪ್ರದೇಶದ ಶಾಂತಿಯನ್ನು...

Read moreDetails

ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತಿನಲ್ಲಿ ರಾಜ್ಯಪಾಲ, ಕೇಂದ್ರ ಸಚಿವರ ಫೋಟೋ ಮಿಸ್: ಕಾಂಗ್ರೆಸ್ ಸರ್ಕಾರದ ನಿರ್ಧಾರ ಟೀಕೆಗೆ ಗ್ರಾಸ

ಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆ ಉದ್ಘಾಟನೆಗೊಳ್ಳಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಜಾಹೀರಾತಿನಲ್ಲಿ ಸಮಾವೇಶ ಉದ್ಘಾಟನೆ ಮಾಡಲಿರುವ...

Read moreDetails

ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ -2025 ಸಾಕ್ಷಿ – ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು:ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ – 2025 ಸಾಕ್ಷಿಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು.ಇಂದು ಯಲಹಂಕ ವಾಯುನೆಲೆಯಲ್ಲಿ...

Read moreDetails

ಬೆಂಗಳೂರು ಹೊರತಾಗಿ ಇತರೆಡೆ ಕೈಗಾರಿಕೆ ಸ್ಥಾಪನೆಗೆ ಆದ್ಯತೆ, ನೂತನ ಕೈಗಾರಿಕಾ ನೀತಿ ಪ್ರಕಟ: ಡಿಸಿಎಂ ಡಿ.ಕೆ.ಶಿವಕುಮಾರ್

"ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದ್ದು, ರಾಜಧಾನಿ ಹೊರತಾಗಿ ಇತರ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಜಿಮ್ ಸಮಾವೇಶದಲ್ಲಿ ನೂತನ ಕೈಗಾರಿಕಾ ನೀತಿ ಪ್ರಕಟಿಸಲಾಗುವುದು" ಎಂದು ಡಿಸಿಎಂ...

Read moreDetails

ವಾಲ್ಮೀಕಿ ರಾಮನೇ ಬೇರೆ! ಅಯೋಧ್ಯೆ ರಾಮನೇ ಬೇರೆ!!?

ಮಹದೇವಪ್ಪನವರ ಹೇಳಿಕೆಯ ರಾಜಕೀಯ ಮತ್ತು ಸಾಂಸ್ಕೃತಿಕ ಹಿನ್ನೆಲೆ ಮಹದೇವಪ್ಪ ಅವರು ವಾಲ್ಮೀಕಿ ಸಮಾಜದ ಜಾತ್ರೆಯಲ್ಲಿ ಈ ಹೇಳಿಕೆ ನೀಡಿದ್ದು, ಅವರು ವಾಲ್ಮೀಕಿಯ "ರಾಮ" ಮತ್ತು ಇಂದಿನ ಅಯೋಧ್ಯೆಯ...

Read moreDetails

ಬೆಂಗಳೂರು ಮೆಟ್ರೋ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಮೆಟ್ರೋ ದರ ಶೇ. 46% ಹೆಚ್ಚಳಗೊಳ್ಳುವುದನ್ನು ಖಂಡಿಸಿ, ಜಯನಗರ ಮೆಟ್ರೋ ನಿಲ್ದಾಣದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಬಿಬಿಎಂಪಿ ಮಾಜಿ...

Read moreDetails

ಭಾರತವು ಆನೆಕಾಲು ನಿಗ್ರಹಕ್ಕಾಗಿ ರಾಷ್ಟ್ರವ್ಯಾಪಿ ಮಾಸ್ ಡ್ರಗ್ ಅಡ್ಮಿನಿಸ್ಟ್ರೇಷನ್ ಅಭಿಯಾನ ಪ್ರಾರಂಭಿಸಿದೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಆನೆಕಾಲು ವಿರುದ್ಧ ಹೋರಾಟ ನಡೆಸಲು ರಾಷ್ಟ್ರೀಯ ಮಾಸ್ ಡ್ರಗ್ ಅಡ್ಮಿನಿಸ್ಟ್ರೇಷನ್...

Read moreDetails

ಮೆಟ್ರೋ ಭದ್ರತಾ ಶುಲ್ಕ ಹೆಚ್ಚಳ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಸೇವೆಗಳ ಭದ್ರತಾ ಶುಲ್ಕ ಶೇ. 46% ಹೆಚ್ಚಳ ಮಾಡಿದ ಕ್ರಮವನ್ನು ಖಂಡಿಸಿ ಜಯನಗರ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಮೆಟ್ರೋ...

Read moreDetails

ನೈಸರ್ಗಿಕ ಹಾಗೂ ಪಾರಂಪರಿಕವಾಗಿ ಕರ್ನಾಟಕಕ್ಕೆ ಇನ್ನೊಂದು ರಾಜ್ಯ ಹೋಲಿಕೆ ಸಾಧ್ಯವಿಲ್ಲ:ಬಸವರಾಜ ಬೊಮ್ಮಾಯಿ

ರಾಜ್ಯಕ್ಕೆ ದೂರದೃಷ್ಟಿಯ ನಾಯಕತ್ವ ಬಂದರೆ ವಿಕಸಿತ ಕರ್ನಾಟಕ ಆಗಲಿದೆ: ಬಸವರಾಜ ಬೊಮ್ಮಾಯಿ ಹಾವೇರಿ (ರಾಣೆಬೆನ್ನೂರು):ದೇಶದಲ್ಲಿ ದೂರದೃಷ್ಟಿಯ ಬಲಿಷ್ಟ ನಾಯಕತ್ವ ಇದೆ. ರಾಜ್ಯದಲ್ಲಿಯೂ ಅದೇ ರೀತಿಯ ದೂರದೃಷ್ಟಿಯ ನಾಯಕತ್ವ...

Read moreDetails

ಮೆಟ್ರೋ ರೈಲು ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಹಾವೇರಿ (ರಾಣಿಬೆನ್ನೂರು): ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ; ಇನ್ನೊಂದು ಕಡೆ ಜನರಿಂದ ದರ ಏರಿಸಿ ಸುಲಿಗೆ...

Read moreDetails

ಜೀತ ಪದ್ಧತಿ ನಿರ್ಮೂಲನಾ ದಿನ: ಪ್ರಿಯಾಂಕ್ ಖರ್ಗೆ ಸಂದೇಶ

ಜೀತ ಪದ್ಧತಿ ಒಂದು ಅಮಾನುಷ ಕ್ರಿಯೆಯಾಗಿದ್ದು ಮನುಷ್ಯರು ನಾಚುವಂತಹ ಕೃತ್ಯವಾಗಿದೆ, ಜೀತ ಪದ್ಧತಿ ವಿರುದ್ಧ ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಂಡ ನಂತರ ಇಂತಹ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದ್ದರೂ...

Read moreDetails

ತೊಗರಿ ಬೆಳೆಗಾರರಿಗೆ ಸಂತಸದ ಸುದ್ದಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಬೆಂಗಳೂರು:2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ...

Read moreDetails

ರಾಜನಾಥ್ ಸಿಂಗ್‌ಗೆ ಭಾರೀ ಸ್ವಾಗತ

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಭಾರೀ ಸ್ವಾಗತವನ್ನು ಪಡೆದರು. ರಾಜ್ಯ ವಿಧಾನ ಪರಿಷತ್ತಿನ...

Read moreDetails

“ರಾಜಕೀಯದಿಂದ ಹಳ್ಳಿಗಳ ಸಂಬಂಧ ಹಾಳಾಗದಿರಲಿ” – ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿ

ನಾಗಮಂಗಲ (ಮಂಡ್ಯ): ಹಳ್ಳಿಗಳಲ್ಲಿ ಮಾನವ ಸಂಬಂಧಗಳು ಮತ್ತು ರಕ್ತ ಸಂಬಂಧಗಳು ರಾಜಕೀಯ ಕಾರಣದಿಂದ ಹಾಳಾಗದಿರಲಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿಯ ಮನವಿ ಮಾಡಿದ್ದಾರೆ. ಅವರು...

Read moreDetails

ಕರ್ನಾಟಕ ಸಾರಿಗೆ ನಿಗಮಗಳು ಭಾರಿ ಸಾಲದ ಬಲೆಗೆ: ₹2,000 ಕೋಟಿ ಸಾಲಕ್ಕೆ ಸಿದ್ಧತೆ

ಬೆಂಗಳೂರು: ರಾಜ್ಯದ ಸಾರಿಗೆ ನಿಗಮಗಳು ಭಾರೀ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಸಾಲದ ಅವಲಂಬನೆಯತ್ತ ಮುನ್ನಡೆಯುತ್ತಿರುವುದು ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ಲಾಭದಾಯಕವೆಂದು ಘೋಷಿಸಲಾದ ಸಾರಿಗೆ ನಿಗಮಗಳು...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ವೀಕ್ಷಣೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯವನ್ನು ವೀಕ್ಷಿಸಿದರು. ಈ ಟಿ20 ಪಂದ್ಯದಲ್ಲಿ...

Read moreDetails

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು :ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ...

Read moreDetails

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕರ್ನಾಟಕವನ್ನು ಸಾಲಗಾರರ ರಾಜ್ಯ ಮಾಡಲು ಹೊರಟ ಕಾಂಗ್ರೆಸ್‌ ಬೆಂಗಳೂರು:ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು....

Read moreDetails

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024: ಸಾರ್ವಜನಿಕ ಸಭೆಗಳ ಆಯೋಜನೆ

ಬೆಂಗಳೂರು:ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ರ ಅನ್ವಯ,Greater Bengaluru Authority (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ರಚನೆ ಕುರಿತಂತೆ ಸಾರ್ವಜನಿಕರಿಂದ ಹಾಗೂ ಸಂಘ-ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸಲು ಬೆಂಗಳೂರು...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮುಖ್ಯಮಂತ್ರಿ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು. ಈ...

Read moreDetails

ಏರೋ ಇಂಡಿಯಾ ಶೋ ವಿಪತ್ತು ನಿರ್ವಹಣೆಗೆ ಸಜ್ಜಾಗಲು ಡಿಸಿ ಕರೆ

ಬೆಂಗಳೂರು : ನಗರದ ಯಲಹಂಕದಲ್ಲಿ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಏರೋ ಇಂಡಿಯಾ ಶೋಗೆ ಸಂಬಂಧಿಸಿದ ಎಲ್ಲಾ ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಿದ್ಧತಾ ಕಾರ್ಯಗಳನ್ನು...

Read moreDetails

ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ

ಚನ್ನಪಟ್ಟಣ:"ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು/ಸ್ವಚ್ಛತಾ ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸುವ ಕಾರ್ಯ ಹಮ್ಮಿಕೊಂಡಿರುವ ಬಗ್ಗೆ

ಬೆಂಗಳೂರು:ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ವತಿಯಿಂದ ನಗರದ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯವನ್ನು ನಡೆಸಲಾಯಿತು. ನಗರದಲ್ಲಿ ಪ್ರತಿನಿತ್ಯ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆಯಿಂದ ಫೆ. 13 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ

ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ 30ನೇ ಜನವರಿ 2025 ರಿಂದ 13ನೇ ಫೆಬ್ರವರಿ 2025 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ ನಡೆಸಲಾಗುವುದೆಂದು ಮುಖ್ಯ ಆರೋಗ್ಯಾಧಿಕಾರಿಯಾದ...

Read moreDetails

“ಟಿಬಿ(ಕ್ಷಯರೋಗ) ಮುಕ್ತ ಭಾರತ” ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ: ಸುರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿಬಿ(ಕ್ಷಯ ರೋಗ) ಮುಕ್ತ ಅಭಿಯಾನದಲ್ಲಿ ನಗರ ಪಾಲುದಾರರೆಲ್ಲರೂ ಪಾಲ್ಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು...

Read moreDetails

ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ₹5000 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದ ಅಭಿವೃದ್ಧಿಗಾಗಿ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ₹5000...

Read moreDetails

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ – ಎಸ್‌ಬಿಐ ನಡುವೆ ಪ್ರೀಮಿಯಂ ರಹಿತ ಅಪಘಾತ ವಿಮೆ ಒಡಂಬಡಿಕೆ

ಬೆಂಗಳೂರು: ಕರ್ನಾಟಕ ಸರ್ಕಾರದ ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಖಾತೆಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿರವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ...

Read moreDetails

ವಿಧಾನಸೌಧದ ಆವರಣದಲ್ಲಿ ನಾಡ ದೇವಿ ಭುವನೇಶ್ವರಿ ಪುತ್ಥಳಿ ಅನಾವರಣ

ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು ಅವರು ಇಂದು ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು...

Read moreDetails

ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜ.27 "ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ...

Read moreDetails

ಜೆ.ಪಿ.ಭವನದಲ್ಲಿ 76ನೇ ಗಣರಾಜ್ಯೋತ್ಸವ: ಜೆಡಿಎಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ...

Read moreDetails

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜ.26: "ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ...

Read moreDetails

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ

ಶಿಕಾರಿಪುರ: ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ...

Read moreDetails

ರಾಷ್ಟ್ರಪತಿಗಳ ಪದಕಕ್ಕೆ ಪಾತ್ರರಾದ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಹಾಗೂ ಕರ್ನಾಟಕ ಗೃಹ ರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು

ಬೆಂಗಳೂರು: ಕರ್ನಾಟಕ ಗೃಹ ರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಆರು ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಕರ್ನಾಟಕ ಅಗ್ನಿಶಾಮಕ...

Read moreDetails

7 ಲಕ್ಷದ 80 ಸಾವಿರ ದೂರುಗಳು ಬರುವವರೆಗೂ ಬಾಳೆಹಣ್ಣು ತಿನ್ನುತ್ತಾ ಇದ್ರಾ?

ಬೆಂಗಳೂರು: ಮೀಟರ್ ಬಡ್ಡಿ ಸಂಗ್ರಹದ ದೂರುಗಳ ಕುರಿತು ಕೈಗೊಂಡ ಕ್ರಮದ ವಿಷಯದಲ್ಲಿ ರಾಜ್ಯ ಸರಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಒತ್ತಾಯಿಸಿದರು.ಬಿಜೆಪಿ...

Read moreDetails

ಕೇಂದ್ರ ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರ

ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ...

Read moreDetails

ಗ್ರಾಮೀಣ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಮೂಡಿಸಿ:

ಗ್ರಾಮೀಣ ಜನರಲ್ಲಿ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸಬೇಕೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೊಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ...

Read moreDetails

ಉಡುಪಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ತ್ವರಿತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ : ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ...

Read moreDetails

ಮೈಕ್ರೋ ಫೈನಾನ್ಸ್: ಸಿದ್ದರಾಮಯ್ಯನವರ ಖಡಕ್ ಸಭೆ, ಕಟ್ಟುನಿಟ್ಟಿನ ಎಚ್ಚರಿಕೆ

ಬೆಂಗಳೂರು, ಜನವರಿ 25, 2025:ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆಗಳು ಮತ್ತು ಅವರಲ್ಲಿನ ಹಾನಿಕಾರಕ ಪ್ರಕ್ರಿಯೆಗಳ ವಿರುದ್ಧ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಒಂದು ಮಹತ್ವದ ಸಭೆ...

Read moreDetails

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಬನಶಂಕರಿ ದೇವಿಯ ದರ್ಶನ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಬನಶಂಕರಿ ದೇವಿಯ ದರ್ಶನ ಹಾಗೂ ಆಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ...

Read moreDetails

ಚನ್ನಪಟ್ಟಣ ತಾಲೂಕಿನ ವಂದರಗುಪ್ಪೆ ಗ್ರಾಮದ ರೇಲ್ವೆ ಲೆವೆಲ್ ಕ್ರಾಸಿಂಗ್ ನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ

ನವದೆಹಲಿ; ಚನ್ನಪಟ್ಟಣ - ರಾಮನಗರ ನಡುವಿನ ವಂದರಗುಪ್ಪೆ ಗ್ರಾಮದ ಸಮೀಪದ ಕಿ.ಮೀ. 52/100/200 ಕೈ.ಮೀ ರೇಲ್ವೆ ಲೆವೆಲ್ ಕ್ರಾಸಿಂಗ್ (ಎಲ್ ಸಿ 44) ನಲ್ಲಿ ಮೇಲು ಸೇತುವೆ...

Read moreDetails

ಸ್ನಾತಕೋತ್ತರ ವಿಭಾಗಗಳು, ಬೋಧನಾ ಹುದ್ದೆಗಳು ಮತ್ತು ಹಾಸ್ಟೆಲ್ ಮಂಜೂರಾತಿಗಾಗಿ ಒತ್ತಾಯ

ಬೆಂಗಳೂರು/ಕಲಬುರಗಿ:  ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (CUK) ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳನ್ನು ಅನುಮೋದಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ...

Read moreDetails

ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಯವಾಗಿ ಹತ್ತಿಕ್ಕಿ; ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ...

Read moreDetails

ಸಕಾರಾತ್ಮಕ ಮನೋಭಾವವನ್ನು ಅಳವಡಿಸಿಕೊಳ್ಳಲು ಕ್ರೀಡೆ ಪ್ರೇರೇಪಿಸುತ್ತದೆ”: ರಾಜ್ಯಪಾಲರು

ಉಡುಪಿ: "ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ತಂಡದ ಕೆಲಸ ಮತ್ತು ಸಹಕಾರದ ಭಾವನೆ ಹೆಚ್ಚಾಗುತ್ತದೆ ಮತ್ತು ಏಕತೆ, ಶಿಸ್ತು ಮತ್ತು ಸಮಾನತೆಯಂತಹ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ" ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ...

Read moreDetails

ವಾಣಿ ವಿಲಾಸ ಸಾಗರ ಅಣೆಕಟ್ಟಿಗೆ ಬಾಗಿನ ಸಮರ್ಪಣೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿರುವ ಪ್ರಸಿದ್ಧ ವಾಣಿ ವಿಲಾಸ ಸಾಗರ (ಮಾರಿ ಕಣಿವೆ) ಅಣೆಕಟ್ಟು ಈ ಬಾರಿ ಸಂಪೂರ್ಣವಾಗಿ ತುಂಬಿದ ಹಿನ್ನೆಲೆಯಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...

Read moreDetails

ಬಿಜೆಪಿಯಲ್ಲಿ ಭಿನ್ನಮತವಿಲ್ಲ:ಬಸವರಾಜ ಬೊಮ್ಮಾಯಿ

ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು‌ ಕುಳಿತುಕೊಂಡು ಬಗೆ ಹರಿಸುವ ವಿಶ್ವಾಸ ಇದೆ. ಬಗೆ ಹರಿಸುವ ಎಲ್ಲಾ ಪ್ರಯತ್ನಗಳು...

Read moreDetails

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು....

Read moreDetails

ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದಿಂದ ಕ್ಲೀನ್ ಚಿಟ್: ವಿಜಯೇಂದ್ರ ವಿಶ್ಲೇಷಣೆ

ಶಿವಮೊಗ್ಗ: ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿರುವ ಸಾಧ್ಯತೆ ಇದೆ. ಕ್ಲೀನ್ ಚಿಟ್ ಕೊಟ್ಟಿದ್ದರೆ, ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ...

Read moreDetails

ಆರ್‌.ಅಶೋಕಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಗುವುದು ಖಚಿತ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ...

Read moreDetails

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

“ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ನಗರದ...

Read moreDetails

ಸಮನ್ವಯತೆ ಸಾಧಿಸಲು ಸಭೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷದಲ್ಲಿ ಸಂಘಟನಾ ಪರ್ವ ಹಾಗೂ ಚುನಾವಣಾ ಪರ್ವ ನಡೆಯುತ್ತಿವೆ. ಅವೆರಡನ್ನು ಸಮನ್ವಯಗೊಳಿಸಿ ಮೊದಲ ಹಂತದಲ್ಲಿ ಆಗುವ ಪ್ರಕ್ರಿಯೆ ಬಗ್ಗೆ ಜಿಲ್ಲಾ ನಾಯಕರ ಜೊತೆ ಸಹಮತದ ಚರ್ಚೆ...

Read moreDetails

ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಕರ್ನಾಟಕದ ಸ್ತಬ್ಧಚಿತ್ರ ಸಿದ್ಧ

https://twitter.com/CMofKarnataka/status/1882059472362950891 ಬೆಂಗಳೂರು: ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಕರ್ನಾಟಕ ಸರ್ಕಾರದ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು’ ಸ್ತಬ್ಧಚಿತ್ರ ಸಜ್ಜಾಗಿದೆ. ಈ ಸ್ತಬ್ಧಚಿತ್ರವು ಕರ್ನಾಟಕದ...

Read moreDetails

ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

Read moreDetails

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಅನುದಾನವಿಲ್ಲದೆ ಶಾಸಕರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎನ್ನುತ್ತಿದೆ ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ...

Read moreDetails

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಸಭೆ

ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ...

Read moreDetails

ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜಿಸಲು ಸೂಚನೆ: ಸುರಳ್ಕರ್ ವಿಕಾಸ್ ಕಿಶೋರ್.

ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜನೆ ಮಾಡಲು ಕಲ್ಯಾಣ ವಿಭಾಗದ...

Read moreDetails

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ತುಮಕೂರು: ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್‌ ಕೊಂಡೊಯ್ಯುತ್ತಿದೆ ಎಂದು...

Read moreDetails

ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಂಗಳವಾರದ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳು ಕೇಳಿದಾಗ, "ಗಾಂಧೀಜಿ ಅವರ ತತ್ವ...

Read moreDetails

ಮಹಾತ್ಮ ಗಾಂಧೀಜಿ ಭಾರತದ ಆತ್ಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

Read moreDetails

ಛಲವಾದಿ ನಾರಾಯಣಸ್ವಾಮಿಯಿಂದ ಕಾಂಗ್ರೆಸ್‌ನ ಮೇಲೆ ತೀವ್ರ ಟೀಕೆ

ಬೆಂಗಳೂರು: ಕಾಂಗ್ರೆಸ್ ನಡೆಸಿದ ಸಮಾವೇಶದ ಖರ್ಚು ಕುರಿತು ಲೆಕ್ಕ ನೀಡುವಂತೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, "ಸಮಾವೇಶಕ್ಕೆ ಬಳಸಿದ ಹಣ ಕಾಂಗ್ರೆಸ್...

Read moreDetails

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಹೀನಾಯ ಸ್ಥಿತಿ: ಜನರಲ್ಲಿ ಆತಂಕ, ಸರಕಾರದ ಮೇಲೆ ಆಕ್ರೋಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತದ ಮಟ್ಟಕ್ಕೆ ತಲುಪಿದ್ದು, ಜನಸಾಮಾನ್ಯರ ಜೀವನ ಭಯಭೀತವಾಗಿದೆ ಎಂಬ ಆರೋಪಗಳು ಮುಂದುವರಿಯುತ್ತಿವೆ. ಇತ್ತೀಚೆಗಷ್ಟೇ ಸಂಭವಿಸಿದ ಕೆಲವು ಘಟನೆಗಳು ಸರಕಾರದ ನಿರ್ವಾಹಕ ಶಕ್ತಿ ಮತ್ತು...

Read moreDetails
Page 15 of 16 1 14 15 16
  • Trending
  • Comments
  • Latest

Recent News