State

"Stay updated with the latest state news, featuring local events, policies, and developments that impact your community and region."

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

“ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ನಗರದ...

Read moreDetails

ಸಮನ್ವಯತೆ ಸಾಧಿಸಲು ಸಭೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷದಲ್ಲಿ ಸಂಘಟನಾ ಪರ್ವ ಹಾಗೂ ಚುನಾವಣಾ ಪರ್ವ ನಡೆಯುತ್ತಿವೆ. ಅವೆರಡನ್ನು ಸಮನ್ವಯಗೊಳಿಸಿ ಮೊದಲ ಹಂತದಲ್ಲಿ ಆಗುವ ಪ್ರಕ್ರಿಯೆ ಬಗ್ಗೆ ಜಿಲ್ಲಾ ನಾಯಕರ ಜೊತೆ ಸಹಮತದ ಚರ್ಚೆ...

Read moreDetails

ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಕರ್ನಾಟಕದ ಸ್ತಬ್ಧಚಿತ್ರ ಸಿದ್ಧ

https://twitter.com/CMofKarnataka/status/1882059472362950891 ಬೆಂಗಳೂರು: ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಕರ್ನಾಟಕ ಸರ್ಕಾರದ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು’ ಸ್ತಬ್ಧಚಿತ್ರ ಸಜ್ಜಾಗಿದೆ. ಈ ಸ್ತಬ್ಧಚಿತ್ರವು ಕರ್ನಾಟಕದ...

Read moreDetails

ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

Read moreDetails

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಅನುದಾನವಿಲ್ಲದೆ ಶಾಸಕರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎನ್ನುತ್ತಿದೆ ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ...

Read moreDetails

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಸಭೆ

ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ...

Read moreDetails

ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜಿಸಲು ಸೂಚನೆ: ಸುರಳ್ಕರ್ ವಿಕಾಸ್ ಕಿಶೋರ್.

ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜನೆ ಮಾಡಲು ಕಲ್ಯಾಣ ವಿಭಾಗದ...

Read moreDetails

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ತುಮಕೂರು: ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್‌ ಕೊಂಡೊಯ್ಯುತ್ತಿದೆ ಎಂದು...

Read moreDetails

ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಂಗಳವಾರದ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳು ಕೇಳಿದಾಗ, "ಗಾಂಧೀಜಿ ಅವರ ತತ್ವ...

Read moreDetails

ಮಹಾತ್ಮ ಗಾಂಧೀಜಿ ಭಾರತದ ಆತ್ಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

Read moreDetails

ಛಲವಾದಿ ನಾರಾಯಣಸ್ವಾಮಿಯಿಂದ ಕಾಂಗ್ರೆಸ್‌ನ ಮೇಲೆ ತೀವ್ರ ಟೀಕೆ

ಬೆಂಗಳೂರು: ಕಾಂಗ್ರೆಸ್ ನಡೆಸಿದ ಸಮಾವೇಶದ ಖರ್ಚು ಕುರಿತು ಲೆಕ್ಕ ನೀಡುವಂತೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, "ಸಮಾವೇಶಕ್ಕೆ ಬಳಸಿದ ಹಣ ಕಾಂಗ್ರೆಸ್...

Read moreDetails

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಹೀನಾಯ ಸ್ಥಿತಿ: ಜನರಲ್ಲಿ ಆತಂಕ, ಸರಕಾರದ ಮೇಲೆ ಆಕ್ರೋಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತದ ಮಟ್ಟಕ್ಕೆ ತಲುಪಿದ್ದು, ಜನಸಾಮಾನ್ಯರ ಜೀವನ ಭಯಭೀತವಾಗಿದೆ ಎಂಬ ಆರೋಪಗಳು ಮುಂದುವರಿಯುತ್ತಿವೆ. ಇತ್ತೀಚೆಗಷ್ಟೇ ಸಂಭವಿಸಿದ ಕೆಲವು ಘಟನೆಗಳು ಸರಕಾರದ ನಿರ್ವಾಹಕ ಶಕ್ತಿ ಮತ್ತು...

Read moreDetails

ಯುವನಿಧಿ : ವಿಶೇಷ ನೋಂದಣಿ ಅಭಿಯಾನ

ಬೆಂಗಳೂರು: ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ / ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಹೆಯಾನ...

Read moreDetails

ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನಮೋದನೆ; ಸಾಕಾರಗೊಂಡ ದಶಕಗಳ ಕನಸು

ಬೆಂಗಳೂರು: ಮಂಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು...

Read moreDetails

ನರೇಗ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತರುವ 3352 ನೌಕರರಿಗೆ ವೈದ್ಯಕೀಯ ವಿಮಾ ಸೌಲಭ್ಯ: ಸಚಿವ ಪ್ರಿಯಾಂಕ ಖರ್ಗೆ

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಗತಗೊಳಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 3352 ಸಿಬ್ಬಂದಿಗಳಿಗೆ...

Read moreDetails

ಗೋಲ್‍ಪೋಸ್ಟ್ ಬದಲಿಸುವ ಉದ್ದೇಶದಿಂದ ಜಾತಿಗಣತಿಯ ಚರ್ಚೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು: ಭ್ರಷ್ಟಾಚಾರದ ಅನೇಕ ಹಗರಣಗಳು, ಮುಖ್ಯಮಂತ್ರಿ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ- ಹೀಗೆ ಹಲವು ರೀತಿಯ ಸಮಸ್ಯೆಗಳನ್ನು ಕಾಂಗ್ರೆಸ್ ಸರಕಾರ ಎದುರಿಸುತ್ತಿದೆ. ಗೋಲ್‍ಪೋಸ್ಟ್ ಬದಲಿಸುವ...

Read moreDetails

ಅವಘಡ: ಸಂತ್ರಸ್ತರೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸಭೆ

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್ (ಬಿಬಿಸಿ)ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಸಂತ್ರಸ್ತರಾಗಿರುವ ಸ್ಟಾರ್ಟ್‌ಪ್‌ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು...

Read moreDetails

ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತ

ಹುಬ್ಬಳ್ಳಿ: ಮೈಸೂರಿನ ಮುಡಾ ಹಗರಣದಡಿ ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮುಖ್ಯಮಂತ್ರಿಗಳ ಕುಟುಂಬ ಅಕ್ರಮವಾಗಿ ಪಡೆದುಕೊಂಡಿತ್ತು. ನಿವೇಶನಗಳನ್ನು ಹಿಂತಿರುಗಿಸಿದರೂ ತಪ್ಪು ತಪ್ಪೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...

Read moreDetails

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ...

Read moreDetails

ಜಾತಿ ಜನಗಣತಿ: ರಾಜಕೀಯದ ಏಣಿ ಅಥವಾ ಸಾಮಾಜಿಕ ನ್ಯಾಯದ ಹೋರಾಟ?

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿರುವ ಜನವರಿ 16ರ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುವ ಸಾಧ್ಯತೆಯ ಹಿನ್ನೆಲೆ ರಾಜಕೀಯ ಬಿಸಿ ಏರಿದೆ....

Read moreDetails

ಬೆಂಗಳೂರು: ಅತ್ಯಾಚಾರ ಪ್ರಕರಣದ ಸಮಗ್ರ ತನಿಖೆ ಮಾಡಲು ಬೈರತಿ ಬಸವರಾಜ್ ಸೂಚನೆ

ಬೆಂಗಳೂರು: ಕೆ.ಆರ್.ಪುರ ಕ್ಷೇತ್ರದಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರು ಕಠಿಣ ನಿಂದನೆ ವ್ಯಕ್ತಪಡಿಸಿ, ಸಮಗ್ರ...

Read moreDetails

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಚಾಲಕನ‌ ನಿಯಂತ್ರಣ ತಪ್ಪಿ ಅಪಘಾತ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆನ್ನು ಹಾಗೂ ಮುಖಕ್ಕೆ ಗಾಯವಾಗಿದ್ದು, ವಿಧಾನ ಪರಿಷತ್‌ ಸದಸ್ಯ ಚನ್ನರಾಜ...

Read moreDetails

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ರಾಜ್ಯ ಆಡಳಿತಕ್ಕೆ ಹೊಸ ಮಾರ್ಗಸೂಚಿ

ಬೆಂಗಳೂರು: ಕಾಂಗ್ರೆಸ್ ಶಾಸಕರ ಸಭೆ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ನೇತೃತ್ವದಲ್ಲಿ ನಡೆದ...

Read moreDetails

ಕೃಷಿ ಸಚಿವರ ಮನವಿಗೆ ಸ್ಪಂದನೆ: ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ...

Read moreDetails

ವಿಜಯಪುರ: ನಾಲ್ವರು ಮಕ್ಕಳೊಂದಿಗೆ ಮಹಿಳೆ ಕಾಲುವೆಗೆ ಜಿಗಿದು ಆತ್ಮಹತ್ಯೆ ಯತ್ನ, ಮಕ್ಕಳು ನೀರುಪಾಲು

ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಮಹಿಳೆಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ದುರಂತದಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದು, ಮಹಿಳೆಯನ್ನು...

Read moreDetails

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ‘ಮನೆಗೊಂದು ಗ್ರಂಥಾಲಯ’ ಯೋಜನೆಗೆ ಚಾಲನೆ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮನೆಗೊಂದು ಗ್ರಂಥಾಲಯ’ ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೃಷ್ಣಾದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ...

Read moreDetails

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು...

Read moreDetails

ಪಶು ಆಸ್ಪತ್ರೆ ರಕ್ಷಣೆಗೆ ಒತ್ತಾಯ: ನೈಜ ಆರೋಪಿ ಬಂಧನಕ್ಕೆ ಜೋರಾದ BJP ಮುಖಂಡರ ಒತ್ತಾಯ

ಬೆಂಗಳೂರು: ಹಸುಗಳ ಮೇಲೆ ನಡೆದ ಹಲ್ಲೆಯನ್ನು ಷಡ್ಯಂತ್ರ ಎಂದು ತೀವ್ರವಾಗಿ ಖಂಡಿಸಿರುವ ಬಿಜೆಪಿ ಮುಖಂಡ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಈ ಘಟನೆ ಹಿಂದಿನ...

Read moreDetails

HMT ಉದ್ಯೋಗಿಗಳು ಕೇಂದ್ರ ಸಚಿವರನ್ನು ಭೇಟಿಯಾಗಿ ಬಾಕಿ ಪಾವತಿಗೆ ಮನವಿ ಸಲ್ಲಿಸಿದರು

ಬೆಂಗಳೂರು: ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (HMT) ಕಾರ್ಖಾನೆಯ ಹಾಲಿ ಮತ್ತು ನಿವೃತ್ತ ಉದ್ಯೋಗಿಗಳು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ...

Read moreDetails

“ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್” ಸಮಾವೇಶದ ಪೂರ್ವಭಾವಿ ಸಭೆ ಬೆಂಗ್ಳೂರಿನಲ್ಲಿ ನೆರವೇರಿತು

ಬೆಳಗಾವಿಯಲ್ಲಿ ಜನವರಿ 21ರಂದು ನಡೆಯಲಿರುವ "ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್" ಬೃಹತ್ ಸಮಾವೇಶದ ಪೂರ್ವಭಾವಿ ಸಿದ್ಧತಾ ಸಭೆ ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜರುಗಿತು....

Read moreDetails

ಜಿಂಕೆಗಳಿಂದ ಬೆಳೆ ರಕ್ಷಿಸಿ: ಸರ್ಕಾರಕ್ಕೆ ಆಗ್ರಹಿಸಿದ ರೈತರ ಆಗ್ರಹ..!

ಒಂದೇ ಕಡೆ ನೂರಾರು ಜಿಂಕೆಗಳು, ಹೊಲಕ್ಕೆ ನುಗ್ಗಿ ಸಾಲು ಸಾಲಾಗಿ ಬೆಳೆ ತಿನ್ನುತ್ತಾ ಬೆಳೆ ನಾಶದಿಂದ ರೈತರು ಬೇಸತ್ತಿದ್ದು, ಕೂಡಲೇ ರಾಜ್ಯ ಸರ್ಕಾರವೂ, ಅರಣ್ಯ ಇಲಾಖೆಗೆ ಜಿಂಕೆ...

Read moreDetails

ಗೋಮಾಂಸ ಮಾರಾಟ: ಶ್ರೀರಾಮಸೇನೆಯಿಂದ ಪೊಲೀಸರಿಗೆ ದೂರು..!

ರಾಜರೋಷವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದನ್ನು ಶ್ರೀರಾಮಸೇನೆ ವಿರೋಧಿಸಿ 30 ಕೆ ಜಿ ಗೋ ಮಾಂಸವನ್ನು ಪೋಲಿಸ್ ವಶಕ್ಕೆ ಒಪ್ಪಿಸಿರುವ ಘಟನೆ ಅರಕಲಗೂಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ...

Read moreDetails

ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ: ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಘೋಷಣೆ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೂತನ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳೊಳಗೆ ಚುನಾವಣೆ ಮೂಲಕ ಮಾಡಲಾಗುವುದೆಂದು ಜೆಡಿಎಸ್ ಕೇಂದ್ರ ಸಚಿವ ಹಾಗೂ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದರು....

Read moreDetails

ನೈಸ್ ಯೋಜನೆ: ರೈತರಿಗೆ ಪರಿಹಾರ ಎಲ್ಲಿ? – ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಬೇಲಗಿ-ಮೈಸೂರು ಮೂಲಸೌಕರ್ಯ ಕಾರಿಡಾರ್ (NICE) ಯೋಜನೆಗೆ ರೈತರಿಂದ ವಶಪಡಿಸಿಕೊಂಡ ಭೂಮಿಗೆ ಪರಿಹಾರ ನೀಡದಿರುವ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಕಿಡಿಕಾರಿದ್ದಾರೆ. ಸುಪ್ರೀಂ ಕೋರ್ಟ್ ಎರಡು...

Read moreDetails

ಜನತಾ ದಳ (ಎಸ್) ಪುನಶ್ಚೇತನಕ್ಕೆ ಹೊಸ ಆಶಾಕಿರಣ: ಪ್ರಶಾಂತ್ ಕಿಶೋರ್ರೊಂದಿಗೆ ಹೊಸ ಪ್ರಯತ್ನ

ಕಳೆದ ಕೆಲ ವರ್ಷಗಳಿಂದ ಚುನಾವಣಾ ಹಿನ್ನಡೆಗಳ ಕಹಿ ಅನುಭವಿಸಿರುವ ಜನತಾ ದಳ (ಎಸ್) ತನ್ನ ರಾಜಕೀಯ ಭವಿಷ್ಯವನ್ನು ಮತ್ತೆ ಕಟ್ಟಿಕೊಳ್ಳಲು ಹೊಸ ದಾರಿಗೆ ಕಾಲಿಡುತ್ತಿದೆ. ಈ ಪ್ರಯತ್ನಕ್ಕೆ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್: ಮಾಧ್ಯಮಗಳು ಸತ್ಯಾಂಶ ಶೋಧಿಸಿ ಬರೆಯಬೇಕು

ಬೆಂಗಳೂರು: "ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಆದರೆ ಸತ್ಯಾಂಶವನ್ನು ಶೋಧಿಸಿ ಬರೆಯುವುದು ಮುಖ್ಯ," ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರೆಸ್ ಕ್ಲಬ್‌ನಲ್ಲಿ ಮಾತನಾಡಿದರು. ಬೆಂಗಳೂರು ಪ್ರೆಸ್...

Read moreDetails

ಸಂವಿಧಾನದ ಮೇಲೆ ಪ್ರೀತಿ ಕೇವಲ ನಾಟಕ: ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ

https://twitter.com/PriyankKharge/status/1878034970822029316 ಬೆಂಗಳೂರು: ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) “ಸಂವಿಧಾನ್ ಸಮ್ಮಾನ್” ಕಾರ್ಯಕ್ರಮವನ್ನು ಕಟುವಾಗಿ ವಿಮರ್ಶಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ...

Read moreDetails

ಯಾರೂ ಒಟ್ಟಿಗೆ ಸೇರಬಾರದೆಂಬ ಬ್ರಿಟಿಷರ ಒಡೆದಾಳುವ ನೀತಿ ಕಾಂಗ್ರೆಸ್ಸಿನದುನಕ್ಸಲರಿಗೆ ಶರಣಾದ ಸರಕಾರ: ಛಲವಾದಿ ನಾರಾಯಣಸ್ವಾಮಿ

ಚಿತ್ರದುರ್ಗ: ನಕ್ಸಲರು ಶರಣಾದುದಲ್ಲ; ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ...

Read moreDetails

ಡಿನ್ನರ್ ಸಭೆಗಳಲ್ಲೇ ನಿರತರಾದ ಸಿಎಂ-ಸಚಿವರು, ರೈತರ ಕಷ್ಟ ಕೇಳುವವರಿಲ್ಲ

ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ...

Read moreDetails

ಸಿಟಿ ರವಿ ಮೇಲೆ ದೌರ್ಜನ್ಯ ಯತ್ನ ಮತ್ತು ಬೆದರಿಕೆ: ವಿಶೇಷ ಭದ್ರತೆ ಒದಗಿಸಲು ಒತ್ತಾಯ

https://twitter.com/BYVijayendra/status/1878019863328780580 ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಬಿಜೆಪಿಯ ಪ್ರಮುಖ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಮೇಲೆ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆದಿದೆ....

Read moreDetails

ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಶೃಂಗೇರಿ: “ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು....

Read moreDetails

ಕುರ್ಚಿ ಭದ್ರತೆಗಾಗಿ ಕಾಂಗ್ರೆಸ್ ‌ನಾಯಕರ ಆಟ: ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ರಾಜ್ಯದ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗಳಿಗೆ ಸ್ಪಂದಿಸದೇ ತಮ್ಮ ರಾಜಕೀಯ ಅಸ್ತಿತ್ವದ ಭದ್ರತೆಗೆ ಮಾತ್ರ ಗಮನ ಹರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ...

Read moreDetails

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್...

Read moreDetails

ಗಾಂಧಿ ಭಾರತ ಕಾರ್ಯಕ್ರಮ, 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ...

Read moreDetails

ಆಡಳಿತ ಹಂಚಿಕೆ ಫಾರ್ಮುಲಾ ಬಹಿರಂಗಕ್ಕೆ ಒತ್ತಾಯ

ಬೆಂಗಳೂರು: ಕಾಂಗ್ರೆಸ್ಸಿನ ಡಿನ್ನರ್ ರಾಜಕೀಯ ಮುಂದುವರೆಯಲಿದೆ; ಡಿ.ಕೆ.ಶಿವಕುಮಾರ್ ಅವರು ತಮ್ಮ ಗುರುಗಳ ಮಾತಿನಂತೆ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುವ ಕಾರ್ಯದಲ್ಲಿ ಪ್ರವೃತ್ತರಾಗುತ್ತಾರೆ ಎಂಬ ವಿಷಯ ನಮ್ಮ ಕಿವಿಗೂ ಬೀಳುತ್ತಿದೆ...

Read moreDetails

ಗುದ್ದಲಿ ಪೂಜೆ ರಾಜಕಾರಣ; ಸಚಿವ ಚೆಲುವರಾಯ ಸ್ವಾಮಿಗೆ ಹೆಚ್ ಡಿಕೆ ತರಾಟೆ

ಮಂಡ್ಯ: ನಾನು ಭೂಮಿಪೂಜೆ ಮಾಡಿದ ಮೇಲೆ ಉಸ್ತುವಾರಿ ಸಚಿವರು ಇನ್ನೊಮ್ಮೆ ಗುದ್ದಲಿ ಪೂಜೆ ಮಾಡಿದರೆ ನಾನೇನು ಮಾಡಲಿ? ಇದರಲ್ಲಿ ನಾನು ರಾಜಕೀಯ ಮಾಡಲು ಇಚ್ಛೇಪಡುವುದಿಲ್ಲ. ಎಲ್ಲವನ್ನೂ ಜನರೇ...

Read moreDetails

ಅರಮನೆ ಮೈದಾನದಲ್ಲಿ ಜ.14, 15ರಂದು 852ನೇ ಶ್ರೀ ಸಿದ್ಧರಾಮೇಶ್ವರ ಜಯಂತಿ

ಬೆಂಗಳೂರು:852ನೇ ಶ್ರೀ ಗುರು ಸಿದ್ಧರಾಮೇಶ್ವರ ಜಯಂತಿ ಇದೇ ಬಾರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 14 ಮತ್ತು 15 ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುತ್ತದೆ...

Read moreDetails

ಮದ್ದೂರು ತಾಲ್ಲೂಕಿನ ಚಾಕನಕೆರೆಗೆ ಬಾಗೀನ,

ಮದ್ದೂರು: ಮದ್ದೂರು ತಾಲ್ಲೂಕಿನ ಚಾಕನಕೆರೆ ಗ್ರಾಮದಲ್ಲಿ ಇಂದು ನಡೆದ ಬಾಗೀನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ...

Read moreDetails

ಫೆ.15 ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ಬೆಂಗಳೂರು: ರಾಜ್ಯ ಸರ್ಕಾರವು ಫೆಬ್ರುವರಿ 15 ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಮತ್ತು ಸಂಪುಟ ಸಚಿವರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದ ವಿಷಯದಲ್ಲಿ ಯಾವುದೇ ಬದಲಾವಣೆಗಳು...

Read moreDetails

ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷ ಹಾಕುವವರ ಮೇಲೆ ದಂಡ ವಿಧಿಸಿ: ತುಷಾರ್ ಗಿರಿ ನಾಥ್.

ಬೆಂಗಳೂರು: ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷಗಳನ್ನು ಹಾಕುವವರ ಮೇಲೆ ದಂಡ ವಿಧಿಸಿ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್...

Read moreDetails

ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಜೊತೆಗೆ ಯುವ ಸಮುದಾಯದವರಲ್ಲಿ ಕೌಶಲ್ಯಾಭಿವೃದ್ಧಿ ಮಾಡಲು ನಮ್ಮ ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಇಂದು ಹಲವಾರು ಉಪ...

Read moreDetails

ಬೆಂಬಲ ಬೆಲೆ: ಶೇಂಗಾ ಖರೀದಿ ಅವಧಿ ವಿಸ್ತರಣೆ

ಬೆಂಗಳೂರು: ಬೆಂಬಲ ಬೆಲೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ನೋಂದಣಿ ಅವಧಿಯನ್ನು...

Read moreDetails

ಬಿಜೆಪಿ ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರ ಸಭೆ.

ಬೆಂಗಳೂರು: ನಗರದ ಕ್ಯಾಪಿಟಲ್ ಹೋಟೆಲ್‌ನಲ್ಲಿ ಇಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಯ ಮಾಜಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ಸಭೆ ಆಯೋಜಿಸಲಾಯಿತು. ಈ ಸಭೆಯಲ್ಲಿ ಬಿಜೆಪಿ...

Read moreDetails

ದೇವರ ಆಭರಣ ಕದ್ದಿದ್ದ ಆರೋಪಿಯನ್ನು ಬಂಧಿಸಿದ ಮಳವಳ್ಳಿ ಗ್ರಾಮಾಂತರ ಪೊಲೀಸರು…!

ದೇವಸ್ಥಾನಗಳಲ್ಲಿ ಕಳವು ಮಾಡಿ ಪರಾರಿಯಾಗಿದ್ದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಮಳವಳ್ಳಿ ಗ್ರಾಮಾಂತರ ಪೊಲೀಸರು ಯಶ್ವಸಿಯಾಗಿದ್ದಾರೆ.ಮಳವಳ್ಳಿ ತಾಲ್ಲೂಕಿನ ಗೌಡಗೆರೆ ಗ್ರಾಮದ ನಿವಾಸಿ 35ವರ್ಷದ ಪ್ರದೀಪ್ ಬಂಧಿತ ಆರೋಪಿಯಾಗಿದ್ದು, ತಾಲ್ಲೂಕಿನ...

Read moreDetails

ವೈಕುಂಠ ಏಕಾದಶಿ: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ದೇವರ ದರ್ಶನ

ಬೆಂಗಳೂರು, ಜ. 10:ವೈಕುಂಠ ಏಕಾದಶಿಯ ಪವಿತ್ರ ಸಂದರ್ಭದಲ್ಲಿ, ಕೇಂದ್ರ ಸಚಿವ ಶ್ರೀ ಎಚ್‌.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಮ್ಮ ಪೂಜ್ಯ ತಂದೆಯವರಾದ ಮಾಜಿ ಪ್ರಧಾನಿಗಳಾದ ಶ್ರೀ...

Read moreDetails

ಬೆಳಗಾವಿ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ

ಬೆಂಗಳೂರು, ಜ. 08:“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣದಿಂದ ಮುಂದೂಡಿದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ, ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆಯ ಅನಾವರಣ...

Read moreDetails

ಕಾಡುಗೊಲ್ಲ ಸಮುದಾಯದ ನಾಯಕರೊಂದಿಗೆ ಸಿ.ಎಂ. ಸಿದ್ದರಾಮಯ್ಯ ಮಾತುಕತೆ.

ಕಾಡುಗೊಲ್ಲ ಸಮುದಾಯವನ್ನು STಗೆ ಸೇರಿಸುವ ರಾಜ್ಯದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಹೆಚ್ಚು ವಿವರಗಳೊಂದಿಗೆ ಸಲ್ಲಿಸಲು ಸಮುದಾಯದ ನಾಯಕರು ಗುರುವಾರ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails

ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್.

ಕಾಂಚಿಪುರಂ: "ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ...

Read moreDetails

ಮಂಗಳೂರು: ಸಮುದ್ರಕ್ಕೆ ಇಳಿದ ನಾಲ್ವರಲ್ಲಿ ಮೂವರು ಮೃತಪಟ್ಟ ಘಟನೆ

ಮಂಗಳೂರು, ಕುಳಾಯಿ ಜೆಟ್ಟಿ ಸಮೀಪದ ಸಮುದ್ರ ತೀರದಲ್ಲಿ ಈಜಲು ಇಳಿದ ನಾಲ್ವರು ಯುವಕರ ಪೈಕಿ ಮೂವರು ನೀರು ಪಾಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸ್ಥಳೀಯ ಮೀನುಗಾರರು...

Read moreDetails

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ.

ಬೆಂಗಳೂರು: ಇಂದು ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ "ಕೃಷ್ಣಾ" ಸಭಾಂಗಣದಲ್ಲಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿಯನ್ನು ಪರಿಶೀಲಿಸಲು ಸಭೆ ಏರ್ಪಡಿಸಲಾಯಿತು. ಈ ಸಭೆಯಲ್ಲಿ...

Read moreDetails

ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್

ಕಾಂಚಿಪುರಂ (ತಮಿಳುನಾಡು): "ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ...

Read moreDetails

ದಾವಣಗೆರೆ ಮಹಾನಗರ ಸಂಚಾರ ನಿರ್ವಹಣೆ ವ್ಯವಸ್ಥೆ ಪರಿಶೀಲನೆ: ಎಸ್‌ಪಿ ಉಮಾ ಪ್ರಶಾಂತ್‌

ದಾವಣಗೆರೆ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಐಪಿಎಸ್ ರವರು ದಾವಣಗೆರೆ ನಗರದಲ್ಲಿ ಸಂಚರಿಸಿ ಸಂಚಾರ ನಿರ್ವಹಣೆ ವ್ಯವಸ್ಥೆ ಬಗ್ಗೆ, ಪಾರ್ಕಿಂಗ್, ಒನ್ ವ್ಹೇ, ಫುಟ್ ಪಾತ್ ನಿರ್ವಹಣೆ,...

Read moreDetails

ವಿದ್ಯಾರ್ಥಿಗಳಗೆ ಪಟ್ಟಣ ಪಂಚಾಯತಿಯ ಕಾರ್ಯವೈಖರಿಗಳ ಬಗ್ಗೆ ಪಾಠ ಮಾಡಿದ ಮುಖ್ಯಾಧಿಕಾರಿ…!

ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದ ಬಸವಚೇತನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಕಾರ್ಯಾಲಯದಲ್ಲಿ ಯಾವ ರೀತಿಯಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ ಹಾಗೂ...

Read moreDetails

ಗಂಡ ಹೆಂಡತಿ ಜಗಳ; ಅನುಮಾನಾಸ್ಪದವಾಗಿ ಸಾವಿಗೀಡಾದ ಪತ್ನಿ…!

ವಿವಾಹಿತ ಮಹಿಳೆ ಅನುಮಾನಾಸ್ಪದವಾಗಿ ಸಾವಿಗಿಡಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತಿಯೇ ಕೊಲೆ ಮಾಡಿದ್ದಾರೆಂದು ಮೃತ ಮಹಿಳೆಯ ಪೋಷಕರ ಆರೋಪ ಮಾಡಿ...

Read moreDetails

ಜೂಜಾಟ ಅಡ್ಡೆ ಮೇಲೆ ದಾಳಿ;16 ಜನರ ಬಂಧನ…!

ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ, ಗ್ರಾಮ ನೂಲ್ವಿ ಚಬ್ಬಿ-ನೂಲ್ವಿ ರಸ್ತೆಯಲ್ಲಿ ರಾಜಾರೋಷವಾಗಿ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ದಾಳಿ ನಡೆಸಿ ಬರೊಬ್ಬರಿ 16...

Read moreDetails

ಎಂ.ಎಸ್.ಐ‌.ಎಲ್‌ನಿಂದ ಸಾರ್ವಜನಿಕರಿಗೂ ಪ್ರವಾಸ ಭಾಗ್ಯ

ಪ್ರವಾಸಿಗರ ಇಷ್ಟದ ತಾಣಗಳಿಗೆ ಕರೆದೊಯ್ದು ಮನೆಗೆ ತಲುಪಿಸುವ ಹೊಸ ಪ್ರಯತ್ನ ಬೆಂಗಳೂರು: ಸರ್ಕಾರದ ಅಂಗಸಂಸ್ಥೆ ಆಗಿರುವ ಎಂ.ಎಸ್.ಐ.ಎಲ್ ಟೂರ್ಸ್ ಮತ್ತು ಟ್ರಾವೆಲ್ಸ್‌ ಇನ್ನು ಮುಂದೆ ಸಾರ್ವಜನಿಕರಿಗೂ ಪ್ರವಾಸ...

Read moreDetails

ಅದ್ದೂರಿ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ: ಹೊಳಲು ಗ್ರಾಮ.

ಹೂವಿನ ಹಡಗಲಿ ತಾಲೂಕು ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಪ್ರೌಢಶಾಲಾ ಮೈದಾನದಲ್ಲಿ 2003 ಮತ್ತು 2004ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ...

Read moreDetails

ಕರ್ನಾಟಕ ಜಲ ಜೀವನ್ ಮಿಷನ್‌ ಪ್ರಗತಿ: 2024-25ಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಬೇಡಿಕೆ

ಬೆಂಗಳೂರು: ಜಲ ಜೀವನ್ ಮಿಷನ್ (ಜೇಜೆಎಮ್) ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರುವ ದಿಸೆಯಲ್ಲಿ ಕರ್ಣಾಟಕ ಮಹತ್ವದ ಮೆಲುಕು ಹಾಕಿದ್ದು, 2023-24 ಮತ್ತು 2024-25ರಲ್ಲಿ ಲಕ್ಷಾಂತರ ಮನೆಗಳಿಗೆ ನೀರಿನ...

Read moreDetails

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2025: 1.02 ಕೋಟಿ ಮತದಾರರೊಂದಿಗೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಅಂತಿಮ ಪಟ್ಟಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದ್ದು, 1,02,64,714 ಮತದಾರರು ಪಟ್ಟಿಯಲ್ಲಿ ಅಳವಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ...

Read moreDetails

ಪ್ರೇಯಸಿ ನೋಡಲು ಹೋಗಿ, ಪರಲೋಕ ಸೇರಿದ ಯುವಕ…!

ಪ್ರೇಯಸಿ ಮನೆಯಿಂದ ಮರಳಿ ಬರುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲೇ ಮಾರಕಾಸ್ರ್ತಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ಕೋಲಾರದ ನೂರ್ ನಗರದಲ್ಲಿ ರಾತ್ರಿ ನಡೆದಿದೆ. ಮಿಲ್ಲತ್ ನಗರದ...

Read moreDetails

ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ; ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ: “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು...

Read moreDetails

22ನೇ ಚಿತ್ರಸಂತೆಯನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜಿಸಿದ್ದ 22ನೇ ಚಿತ್ರಸಂತೆಯನ್ನು ಇಂದು‌ ಸನ್ಮಾನ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ಪರಿಷತ್ತಿನಲ್ಲಿ ಉದ್ಘಾಟಿಸಿದರು. ಈ ಸಮಯದಲ್ಲಿ ಸಚಿವರಾದ ಬೈರತಿ ಸುರೇಶ್, ಡಾ:...

Read moreDetails

ಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ ವ್ಯಾಪ್ತಿಗೆ ತನ್ನಿ; ಕೆಂದ್ರಕ್ಕೆ ಎನ್.ಚಲುವರಾಯಸ್ವಾಮಿ ಮನವಿ.

ಬೆಂಗಳೂರು: ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ...

Read moreDetails

ಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:- ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ "ಕೆ.ಎಸ್.ಆರ್.ಟಿ.ಸಿ ಆರೋಗ್ಯ"ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು....

Read moreDetails

ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ಕೊಡಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ

ಕಲಬುರ್ಗಿ: ರಾಜ್ಯದ ಕಾಂಗ್ರೆಸ್ ಸರಕಾರವು ಗಾಳಿ ಒಂದನ್ನು ಬಿಟ್ಟು ಬೇರೆಲ್ಲದಕ್ಕೂ ತೆರಿಗೆ ಹಾಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು.ಗುತ್ತಿಗೆದಾರ ಸಚಿನ್ ಆತ್ಮಹತ್ಯೆ...

Read moreDetails

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ; ಹೆಚ್.ಡಿ.ಕುಮಾರಸ್ವಾಮಿ

ಮುದ್ರಾ, ವಿಶ್ವಕರ್ಮ ಯೋಜನೆಗಳು ಜನರಿಗೆ ತಲುಪದಿದ್ದರೆ ಹೇಗೆ? ನೈಜ ಫಲಾನುಭವಿಗಳನ್ನು ಗುರುತಿಸಿ, ಕೇಂದ್ರ ಯೋಜನೆಗಳನ್ನು ತಲುಪಿಸಿ ಮೈಸೂರು ದಿಶಾ ಸಮಿತಿ ಸಭೆಯಲ್ಲಿ HDK ಮೈಸೂರು: ಪ್ರಧಾನಿ ನರೇಂದ್ರ...

Read moreDetails

ಬಿಜೆಪಿಯಿಂದ ಗಾಂಧಿ ಅವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಮಹಾತ್ಮ ಗಾಂಧಿ ಅವರನ್ನು ಒಪ್ಪದ ಬಿಜೆಪಿ ಪ್ರತಿಭಟಿಸಲು ಅವರ ಹೆಸರು, ಪ್ರತಿಮೆಯನ್ನೇ ಆಶ್ರಯಿಸುತ್ತದೆ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ ಬೆಂಗಳೂರು:“ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ...

Read moreDetails

ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ವಿತರಿಸಿದ ಕ್ರೀಡಾಪಟು…!

ಜಯಂತಿಗ್ರಾಮದ ಸರ್ಕಾರಿ ಫ್ರೌಡ ಶಾಲೆಗೆ, ರಾಷ್ಟ್ರೀಯ ಕ್ರೀಡಾಪಟು ಜಯಂತಿಗ್ರಾಮ ನಾರಾಯಣಸ್ವಾಮಿ ಉಚಿತವಾಗಿ ಬ್ಯಾಂಡ್ ಸೆಟ್ ವಿತರಿಸಿದರು.ಶಿಡ್ಲಘಟ್ಟ ತಾಲ್ಲೂಕಿನ ದ್ಯಾವಪ್ಪನಗುಡಿ ಸರ್ಕಾರಿ ಫ್ರೌಡ ಶಾಲೆಯಲ್ಲಿ ಹೊಸವರ್ಷದ ಮೊದಲ ದಿನದಂದು...

Read moreDetails

ಎಂಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ 15 ಮೆ. ಟನ್ ತ್ಯಾಜ್ಯ ಸಂಗ್ರಹ:

ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು...

Read moreDetails

ನಾಯಂಡಹಳ್ಳಿ ಕೆರೆಯ ಒತ್ತುವರಿಯಾಗಿದ್ದ 2.25 ಗುಂಟೆ ಪ್ರದೇಶದ ತೆರವು ಕಾರ್ಯಾಚರಣೆ ನಡೆಸಿರುವ ಕುರಿತು:

ಬೆoಗಳೂರು:ನಗರದ ನಾಯಂಡಹಳ್ಳಿ ಕೆರೆಯ ಮುಖ್ಯದ್ವಾರದ ಬಳಿ 2.25 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ವಲಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ...

Read moreDetails

ಶಿಕ್ಷಕಿಯ ಸರ ಕದ್ದು ಪರಾರಿ..!

ಕೋಲಾರದಲ್ಲಿ ಕಳೆದ ಎಂಟು ದಿನಗಳ ಹಿಂದೆಯಷ್ಟೇ ನಡೆದ ಸರಣಿ ಕಳ್ಳತನಗಳ ಬೆನ್ನ ಹಿಂದೆಯೇ, ನೆನ್ನೆ ಸಂಜೆ ಶಾಲೆಯಿಂದ ಮನೆಯತ್ತ ಮರಳುತ್ತಿದ್ದ ಶಾಲಾ ಶಿಕ್ಷಕಿಯೊಬ್ಬರ ಮಾಂಗಲ್ಯ ಸರವನ್ನು ಬೈಕ್...

Read moreDetails

ಹುಬ್ಬಳ್ಳಿಯ ಪೋಲಿಸರ ಮೇಲೆ ಹಲ್ಲೆ, ಆರೋಪಿ ಕಾಲಿಗೆ ಗುಂಡು…!

ಹುಬ್ಬಳ್ಳಿಯ ಘೋಡಕೆ ಫ್ಲ್ಯಾಟ್‌ನಲ್ಲಿ ಸೋಮವಾರ ರಾತ್ರಿ ತಂದೆ ಮಗನ ಮೇಲೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದಲ್ಲದೇ ಬಂಧಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಮೇಲೆ...

Read moreDetails

ಕರ್ತವ್ಯಕ್ಕೆ ನೆರವಾದ ವಾಹನ ಪೋಲೀಸ್ ಸಿಬ್ಬಂದಿಗಳಿಂದ ಶಾಸಕಿ ಉಮಾಶ್ರೀಗೆ ಅಭಿನಂದನೆ.

ಬಾಗಲಕೋಟೆ: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಪೋಲೀಸ್‌ ಠಾಣೆ ಆವರಣದಲ್ಲಿ ಕರ್ತವ್ಯಕ್ಕೆ ನೆರವಾದ ವಾಹನ ಪೊಲೀಸ್ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಪಿಎಸ್ಐ ಶಾಂತಾ ಹಳ್ಳಿ...

Read moreDetails

ಹೊಸ ವರ್ಷದ ಸಂಭ್ರಮಾಚರಣೆ: ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿಕೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಭದ್ರತೆ ಏರ್ಪಡಿಸಲಾಗಿದೆ. ಜನಸಂದಣಿ ಹೆಚ್ಚುವ ನಿರೀಕ್ಷೆಯಿದ್ದ ಎಂಜಿ ರಸ್ತೆ, ಕೋರಮಂಗಲ, ಇಂದಿರಾನಗರ ಸೇರಿದಂತೆ ಜನಾಂಗದಿಂದ...

Read moreDetails
Page 16 of 17 1 15 16 17
  • Trending
  • Comments
  • Latest

Recent News