ಮಠಗಳೇ ಬಡವರ ಮಕ್ಕಳಿಗೆ ಶಿಕ್ಷಣದ ಆಸರೆ ಬೆಂಗಳೂರು: ರಾಜ್ಯ ಸರ್ಕಾರ ಒಂದೆಡೆ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವಾಗ, ಮಠಗಳು ಮಾತ್ರ ಬಡವರಿಗೆ, ದುರ್ಬಲ ವರ್ಗದ ಮಕ್ಕಳಿಗೆ ಅನ್ನ, ಅಕ್ಷರ,...
Read moreDetailsಬೆಂಗಳೂರು: ಸುಪ್ರೀಂ ಕೋರ್ಟ್ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ...
Read moreDetailsಬೆಳಗಾವಿ: ಬೆಳಗಾವಿ ಮೃಗಾಲಯದಲ್ಲಿ ಸಾಂಕ್ರಾಮಿಕ ಗಲಗಂಟು (ಗಳಲೆ) ರೋಗ ಹರಡಿದ ಪರಿಣಾಮ 31 ಕೃಷ್ಣಮೃಗಗಳು ಸಾವನ್ನಪ್ಪಿವೆ. ಈ ರೋಗ ಇತರ ವನ್ಯಜೀವಿಗಳಿಗೆ ಹರಡದಂತೆ ತಡೆಯಲು ಅರಣ್ಯ ಇಲಾಖೆ...
Read moreDetailsಹುಕ್ಕೇರಿ (ಬೆಳಗಾವಿ ಜಿಲ್ಲೆ): ಚಿಕ್ಕೋಡಿ ತಾಲೂಕಿನ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿಯೂ ಕೃಷ್ಣಮೃಗಗಳು ಸಾಯುತ್ತಿರುವ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, "ವೈದ್ಯರ...
Read moreDetailsಹಾಸನ: ಹಾಸನ ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್ ಅವರ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆಯಿಂದ ಹೆಮಾವತಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ...
Read moreDetailsಮಂಡ್ಯ: ಮೇಕೆದಾಟು ಯೋಜನೆ ತಡೆಗೆ ಕೇಂದ್ರ ಸರ್ಕಾರ ಹಾಗೂ ಕರ್ನಾಟಕದ ಸಂಸದರು ಸಾಕಷ್ಟು ಒತ್ತಡ ಹೇರದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಶಾಸಕ ಗಣಿಗ...
Read moreDetailsಚಿತ್ತಾಪುರ (ಕಲಬುರಗಿ): ಚಿತ್ತಾಪುರ ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಾರ್ಷಿಕ ಪಥ ಸಂಚಲನ ಕಾರ್ಯಕ್ರಮವು ಭಾನುವಾರ ಸಂಜೆ ಶಾಂತಿಯುತ ವಾತಾವರಣದಲ್ಲಿ ನಡೆಯಿತು. ಬಜಾಜ್ ಕಲ್ಯಾಣ ಮಂಟಪದಿಂದ...
Read moreDetailsಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ (BBMP) ಆಯುಕ್ತ ಶ್ರೀ ರಾಜೇಂದ್ರ ಚೋಳನ್ ಅವರು ಇಂದು ಬೆಳಿಗ್ಗೆ 5 ಗಂಟೆಯಿಂದ ಪಾಲಿಕೆ ವ್ಯಾಪ್ತಿಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ...
Read moreDetailsಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಇವಿಎಂ ಹಾಗೂ ಮತ ಚೋರಿ ಆರೋಪ ಮಾಡುವ ಮೂಲಕ ಕಾಂಗ್ರೆಸ್ ಬಿಹಾರದ ಜನತೆಗೆ ಅಪಮಾನ ಮಾಡಿದೆ ಎಂದು ಪ್ರತಿಪಕ್ಷ...
Read moreDetailsಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಉಗ್ರರು ಹಾಗೂ ಸರಣಿ ಅತ್ಯಾಚಾರಿಗಳಿಗೆ ಮೊಬೈಲ್ ಫೋನ್ ಸೇರಿದಂತೆ ರಾಜಾತಿಥ್ಯ ಕಲ್ಪಿಸಲಾಗುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ...
Read moreDetailsಬೆಂಗಳೂರು: ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಹೆಚ್ಚಿನ ಆದಾಯ ನೀಡುವ ಬೆಳೆಗಳನ್ನು ಬೆಳೆಯುವ ಮೂಲಕ ರೈತರು ಉದ್ಯಮಿಗಳಾಗಿ ಬಲಗೊಳ್ಳಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ...
Read moreDetailsಬೆಂಗಳೂರು: ಬೆಂಗಳೂರು ಉತ್ತರ ನಗರಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಮುಂಜಾನೆ ಯಲಹಂಕ ಏರ್ಪೋರ್ಟ್ ರಸ್ತೆಯನ್ನು ತಪಾಸಣೆ ನಡೆಸಿ, ಖಾಲಿ ನಿವೇಶನಗಳಲ್ಲಿರುವ ತ್ಯಾಜ್ಯ ಮತ್ತು...
Read moreDetails70 ಟನ್ ತ್ಯಾಜ್ಯ ತೆರವು, ವೈಟ್ ಟಾಪಿಂಗ್ ರಸ್ತೆಯಲ್ಲಿ ಡ್ರೈನೇಜ್ ಸುಧಾರಣೆಗೆ ಸೂಚನೆ ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಡ್ಡರಪಾಳ್ಯ ವೃತ್ತದಿಂದ ಹೆಣ್ಣೂರು-ಬಾಗಲೂರು ರಸ್ತೆವರೆಗೆ...
Read moreDetailsರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಶಾಸಕ ಜಿ.ಟಿ. ದೇವೇಗೌಡ ಅವರನ್ನು ತೆಗೆದುಹಾಕಲಾಗಿದೆ. ಪಕ್ಷದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತಂದಿರುವ ಜೆಡಿಎಸ್ ಪರಮೋಚ್ಚ ನಾಯಕ ಹೆಚ್.ಡಿ. ದೇವೇಗೌಡ...
Read moreDetailsಕನಕ ಜಯಂತಿಯಂದು ನಮ್ಮ ಪರಂಪರೆಯ ಬೇರುಗಳಿಗೆ ಚೈತನ್ಯ ತುಂಬುವಂತಾಗಬೇಕು ಕೋಲಾರ: ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು...
Read moreDetailsಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಬಿ.ಟಿ.ಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ 2024-25ನೇ ಸಾಲಿನ ₹27 ಕೋಟಿ ಮೊತ್ತದ ಅನುಮೋದಿತ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ...
Read moreDetailsಬೆಂಗಳೂರು: ಮನೆ ಮಾಲೀಕರಿಗೆ ಗೃಹ ಸೌಲಭ್ಯ ಸೌಕರ್ಯಕ್ಕಾಗಿ ₹50 ಹೆಚ್ಚುವರಿ ನೀಡುವಂತೆ ಮಾಲೀಕರ ವಿರೋಧದ ನಡುವೆಯೂ ಸರ್ಕಾರ ಮುಂದಾಗಿದೆ. ಈ ಕುರಿತು ಮಾಲೀಕರು ₹50 ಹೆಚ್ಚು ನೀಡಬೇಕು...
Read moreDetailsಕಬ್ಬು ರೈತರ ಬಾಕಿ ಸಮಸ್ಯೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಎತ್ತಿ ತೋರಿಸಿದ ಕೇಂದ್ರ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಬ್ಬು ಬೆಳೆಗಾರರ ಬಾಕಿ ಪಾವತಿ ಸಮಸ್ಯೆಯಲ್ಲಿ...
Read moreDetailsಬೆಂಗಳೂರು: ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತಂತೆ ವಿಶೇಷ ಸಭೆ ನಡೆಯಿತು. ಈ ಸಭೆಯಲ್ಲಿ ಕೇಂದ್ರ ಸರ್ಕಾರದ...
Read moreDetailsಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಬೆಳಿಗ್ಗೆ 7 ಗಂಟೆಗೆ ಅಮೃತಹಳ್ಳಿ ಮುಖ್ಯ ರಸ್ತೆಯಲ್ಲಿರುವ ಬ್ಯಾಟರಾಯನಪುರ ನಿಯಂತ್ರಣ ಕೊಠಡಿಯಲ್ಲಿ...
Read moreDetailsಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅವರಿಂದ ಬೆಂಗಳೂರಿನ ಬೊಬ್ಬುರಕಮ್ಮೆ ಸಭಾಭವನದಲ್ಲಿ ನಡೆದ ಆಚಾರ್ಯತ್ರಯರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು ವಿಪ್ರ ಸಮುದಾಯದ...
Read moreDetailsಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಪತ್ರ ಬರೆದಿದ್ದೇನೆ ಎಂದು...
Read moreDetailsಬೆಳಗಾವಿ: ಕಬ್ಬು ಮತ್ತು ಸಕ್ಕರೆ ಬೆಲೆ ನಿಗದಿಯಲ್ಲಿ ಕೇಂದ್ರ ಸರ್ಕಾರದ ಪಾತ್ರವೇ ದೊಡ್ಡದು ಎಂದು ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಎಫ್ಆರ್ಪಿ (ಫೇರ್ ಅಂಡ್ ರಿಮ್ಯೂನರೇಟಿವ್...
Read moreDetailsಐಸಿಡಿಎಸ್ ಸುವರ್ಣ ಮಹೋತ್ಸವಕ್ಕೆ ರಾಜ್ಯಮಟ್ಟದ ಪೂರ್ವಭಾವಿ ಸಭೆ; 40 ಸಾವಿರ ಮಹಿಳೆಯರ ಭಾಗವಹಿಸುವ ನಿರೀಕ್ಷೆ ಬೆಂಗಳೂರು: ಕರ್ನಾಟಕದ ಮಹಿಳೆಯರಿಗೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ...
Read moreDetailsಬಿಜೆಪಿ-ಚುನಾವಣಾ ಆಯೋಗದ ಸಂಚಿನಲ್ಲಿ ನಕಲಿ ಮತದಾರರು, ಬ್ರೆಜಿಲ್ ಮಾಡೆಲ್ ಫೋಟೋಗಳ ಬಳಕೆ: ಪ್ರಜಾತಂತ್ರಕ್ಕೆ ಕತ್ತು ಹಿಸುಕುತ್ತಿರುವ ಆಯೋಗ – ಸಿಎಂ ಆರೋಪ ಬೆಂಗಳೂರು: ದೇಶದ ಚುನಾವಣಾ ವ್ಯವಸ್ಥೆಯಲ್ಲಿ...
Read moreDetailsಹುಬ್ಬಳ್ಳಿ: ಉತ್ತಮ ಜೀವನ ಶೈಲಿಯನ್ನು ಅನುಸರಿಸುವ ಮೂಲಕ ಖಾಯಿಲೆಗಳನ್ನು ದೂರವಿಡಲು ಸಾಧ್ಯವಿದೆ. ಪ್ರತಿಯೊಬ್ಬರೂ ಹೃದಯದ ಬಗ್ಗೆ ಬಹಳ ಕಾಳಜಿ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...
Read moreDetailsಬೆಂಗಳೂರು: ಕಾಂಗ್ರೆಸ್ನ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವವನ್ನು ದೃಢವಾಗಿ ಬೆಂಬಲಿಸಿದ್ದು, “ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟೂ ದಿನ...
Read moreDetailsಬಿಡದಿ ತೋಟದಲ್ಲಿ ನಡೆದ ಮಹತ್ವದ ಸಮಾಲೋಚನೆ; ಸಣ್ಣಪುಟ್ಟ ವೈಮನಸ್ಸು ಮರೆತು ಜನರೊಂದಿಗೆ ಹೆಜ್ಜೆ ಹಾಕಿ ಎಂದ ರಾಜ್ಯಾಧ್ಯಕ್ಷರು ಬೆಂಗಳೂರು: ಕೇಂದ್ರ ಸಚಿವರೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ....
Read moreDetailsರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ ಬೆಂಗಳೂರು: ರೈತರಿಗೆ ಮಾತ್ರವಲ್ಲ, ಕಾರ್ಖಾನೆ ಮಾಲೀಕರಿಗೂ ಅನ್ಯಾಯವಾಗಬಾರದು ಎಂಬ ನಿಲುವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಕ್ತಪಡಿಸಿದ್ದಾರೆ....
Read moreDetailsಬೆಂಗಳೂರು: ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ. ಮೇಟಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆಳವಾದ ಸಂತಾಪ...
Read moreDetailsಬೆಂಗಳೂರು: ಬಳ್ಳಾರಿ ರಸ್ತೆಯಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ನಿವಾರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಹಾಗೂ ರಾಷ್ಟ್ರೀಯ ಹೆದ್ದಾರಿ...
Read moreDetailsಬೆಂಗಳೂರು: ಶ್ರೀ ಭ್ರಮರಂಭ ಸಮೇತ ಶ್ರೀ ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ನವೆಂಬರ್ ೮, ೯ ಮತ್ತು ೧೦ರಂದು ಮೂರು ದಿನಗಳ ಕಾಲ ೯ನೇ ವರ್ಷದ ರೈತ...
Read moreDetailsಹಾಸನ: ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡುತ್ತಿರುವ ಜಿಲ್ಲಾಧಿಕಾರಿ ವಿರುದ್ಧ ಮಾಜಿ ಸಚಿವ ಎಚ್.ಡಿ. ರೇವಣ್ಣ ತೀವ್ರ ಕೆಂಡಾಕಾರ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಶಾಸಕಾಂಗ ಮತ್ತು ನ್ಯಾಯಾಂಗಕ್ಕೂ ಗೌರವ ನೀಡುತ್ತಿಲ್ಲ...
Read moreDetailsಸೂಳೆಕೆರೆ (ಆಗ್ಗುಂದ), ಅರಸೀಕೆರೆ ತಾಲೂಕು: ಹಾಸನ ಜಿಲ್ಲೆಯಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆಗೆ ಸರ್ಕಾರದ ಬದ್ಧತೆಗೆ ಮತ್ತೊಂದು ಹೆಜ್ಜೆಯಾಗಿ ಸೋಮವಾರ 110/11 ಕೆವಿ ಸೂಳೆಕೆರೆ ವಿದ್ಯುತ್ ವಿತರಣಾ ಕೇಂದ್ರ...
Read moreDetailsಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನೌಕರರು ತಿಂಗಳುಗಳಿಂದ ಸಂಬಳ ಪಡೆಯದೇ ಪರದಾಡುತ್ತಿರುವ ಬೆನ್ನಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ತೀವ್ರವಾಗಿ ಟೀಕಿಸಲಾಗಿದೆ. ಪಾಲಿಕೆ ಶಿಕ್ಷಕರು 6...
Read moreDetailsಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇಕಡಾ 50 ರಷ್ಟು ರಿಯಾಯಿತಿ ನೀಡಲಾಗುವುದು ಎಂದು...
Read moreDetailsಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯ ನಂತರ ದೇಶದ ರಾಜಕೀಯ ಪರಿಸ್ಥಿತಿ ಸಂಪೂರ್ಣ ಬದಲಾವಣೆ ಕಾಣಲಿದೆ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಆತಂಕ ವ್ಯಕ್ತಪಡಿಸಿದ್ದಾರೆ. ಈ...
Read moreDetailsಬೆಳಗಾವಿ: ಬೆಳಗಾವಿಯ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಮತ್ತೊಮ್ಮೆ ರಾಜಕೀಯ ಬಾಂಬ್ ಸಿಡಿಸಿದ್ದಾರೆ. ಮಾಜಿ ಸಚಿವ ಬಿ. ರಾಮುಲು ಅವರು ಬಿಹಾರ ಚುನಾವಣೆಗೆ 300 ಕೋಟಿ ರೂಪಾಯಿ...
Read moreDetailsಮಂಗಳೂರು: ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ವಿರುದ್ಧ ಎತ್ತಲಾಗಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಇದನ್ನು ಅಸೂಯೆ ಮತ್ತು ದೃಷ್ಟಿ ದೋಷದಿಂದ...
Read moreDetailsಕೂಡಲಸಂಗಮ: ಬಾಗಲಕೋಟೆ ಜಿಲ್ಲೆಯ ರಾಜಕೀಯ ವಾತಾವರಣಕ್ಕೆ ಹೊಸ ತಿರುಗುಬಾಟು. ಸಚಿವ ಸ್ಥಾನದಿಂದ ಸಮಾಜಕ್ಕೆ ಯಾವುದೇ ಉದ್ಧಾರ ಆಗಿಲ್ಲ ಎಂದು ಹೇಳಿಕೆ ನೀಡಿದ್ದ ಬಸವಜಯ ಮೃತ್ಯುಂಜಯ ಸ್ವಾಮೀ ಅವರ...
Read moreDetailsಬೆಳಗಾವಿ: ಬಬಲೇಶ್ವರದಲ್ಲಿ ಆರಂಭವಾದ ವಿವಾದಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ಅವರು ತೀಕ್ಷ್ಣ ಹೇಳಿಕೆ ನೀಡಿದ್ದು, ಹಿಂದು ಸಮಾಜವನ್ನು ಟಾರ್ಗೆಟ್ ಮಾಡಿ ಒಡೆಯುವ ಯತ್ನ ವಿಫಲಗೊಂಡಿದೆ ಎಂದು ಆರೋಪಿಸಿದ್ದಾರೆ....
Read moreDetailsಬೆಂಗಳೂರು: "ನಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು" ಎಂದು ಬಿಎಂಎಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ...
Read moreDetailsಆದರೂ ಸಲಹೆ ಗೌರವಿಸಿ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ತಮ್ಮ ಕ್ಷೇತ್ರದ ಜನರಿಗೆ ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಳಸಲು ಕರೆ ನೀಡಲಿ: ಸಂಸದರಿಗೆ ಡಿಕೆಶಿ ಸವಾಲು ಬಿಜೆಪಿ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ರೂಪಾಯಿ ಮೊತ್ತದ ಕ್ರಿಯಾಯೋಜನೆಗೆ ಮಂಜೂರಾತಿ ನೀಡಲಾಗಿದೆ....
Read moreDetailsಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತು ರಸ್ತೆ ಗುಂಡಿಗಳ ಬಗ್ಗೆ ವಿವರವಾದ...
Read moreDetailsಬೆಂಗಳೂರು: "ಟನಲ್ ರಸ್ತೆ ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮೊಂದಿಗಿದ್ದೇವೆ, ಯೋಜನೆಯನ್ನು ಮುಂದುವರೆಸಿ," "ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಯ ಹೊಣೆಯನ್ನು ವಹಿಸಿಕೊಂಡಿರುವುದು ನಮ್ಮ ಪುಣ್ಯ" –...
Read moreDetailsಬೆಂಗಳೂರು: ಕಬ್ಬನ್ ಪಾರ್ಕ್ ಮತ್ತು ಲಾಲ್ಬಾಗ್ ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳಾಗಿವೆ. ಕಬ್ಬನ್ ಪಾರ್ಕ್ನ ಉನ್ನತೀಕರಣಕ್ಕೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು...
Read moreDetailsಹೈದರಾಬಾದ್: ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಮುಂಬೈ ಮೆಟಿಯೋರ್ಸ್ ವಿರುದ್ಧ 15-13, 16-4, 15-13 ಸೆಟ್ಗಳಿಂದ ಗೆಲುವು ಸಾಧಿಸಿದ ಬೆಂಗಳೂರು ಟಾರ್ಪಿಡೋಸ್,...
Read moreDetailsವರುಣನ ಕೃಪೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹರ್ಷ ಕಾವೇರಿ ನದಿಯ ಜಲಾಶಯವಾದ ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯವು 2025ರಲ್ಲಿ ಮೂರನೇ ಬಾರಿಗೆ ಭರ್ತಿಯಾಗಿ ಇತಿಹಾಸ ನಿರ್ಮಿಸಿದೆ. 93...
Read moreDetailsಬೆಳಗಾವಿ: ರಾಜ್ಯ ಸರ್ಕಾರದ ಸಂಪುಟ ಪುನರ್ ರಚನೆ ಕುರಿತ ಚರ್ಚೆ ಈಗ ಅಂತಿಮ ಹಂತಕ್ಕೆ ಬಂದಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು,...
Read moreDetailsರಾಮನಗರ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗಳಿಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ....
Read moreDetailsಬೆಂಗಳೂರು: "ಉದ್ಯಮಿಗಳು ನಮ್ಮ ಸಹೋದರ, ಸಹೋದರಿಯರು. ಬೆಂಗಳೂರು ನಿಮ್ಮ ನಗರ, ಇದರ ಘನತೆಗೆ ಧಕ್ಕೆ ತಾರದಿರಿ ಎಂದು ಉದ್ಯಮಿಗಳಿಗೆ ಹೇಳಿದ್ದೇನೆ. ಟೀಕೆ ಮಾಡಿದವರನ್ನು ದೂರವಿಡಲು ಆಗದು, ಅವರ...
Read moreDetailsಅಥಣಿ: ಅಥಣಿ ಸಕ್ಕರೆ ಕಾರ್ಖಾನೆ ಚುನಾವಣೆಯ ಮತದಾನದ ವೇಳೆ ಗಲಾಟೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮಹೇಶ ಕುಮಟಳ್ಳಿ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರಮೇಶ...
Read moreDetailsಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಡಿಟರ್ಜೆಂಟ್ಗಳ ನಿಯಮಿತ ಸಂಸ್ಥೆ (ಕೆಎಸ್ಡಿಎಲ್) 2024-25ರ ಹಣಕಾಸು ಸಾಲಿನ ಲಾಭದಿಂದ ₹135 ಕೋಟಿ ರೂಪಾಯಿಗಳ ಡಿವಿಡೆಂಡ್ ಚೆಕ್ ಅನ್ನು...
Read moreDetailsಬೆಂಗಳೂರು: ಈರುಳ್ಳಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪ್ರೈಸ್ ಡೆಫಿಷಿಯನ್ಸಿ ಪ್ರೊಕ್ಯೂರ್ಮೆಂಟ್ ಸ್ಕೀಂ (ಪಿಡಿಪಿಎಸ್) ಅಡಿಯಲ್ಲಿ ಈರುಳ್ಳಿ ಖರೀದಿಗೆ ಪ್ರಯತ್ನ ನಡೆಸಲಾಗುವುದು ಎಂದು ಕೃಷಿ ಮಾರುಕಟ್ಟೆ...
Read moreDetailsಬೆಂಗಳೂರು: ವಿಧಾನಸೌಧದಲ್ಲಿ ಶುಕ್ರವಾರ ನಡೆದ 66ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯ ಸಭೆಯಲ್ಲಿ ಬಂಡವಾಳ ಹೂಡಿಕೆ ಉತ್ತೇಜನಕ್ಕಾಗಿ ಸಮಗ್ರ ಏಕಗವಾಕ್ಷಿ ವ್ಯವಸ್ಥೆ ಮತ್ತು ವ್ಯಾಪಾರ ಒಪ್ಪಿಗೆ...
Read moreDetailsಬೆಂಗಳೂರು: ನಗರದ ೫೦೦ ಕಿ.ಮೀ. ಉದ್ದದ ರಸ್ತೆಗಳಿಗೆ ೪ ಸಾವಿರ ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
Read moreDetailsಬೆಂಗಳೂರು: ಚಿತ್ತಾಪುರದಲ್ಲಿ ಆರೆಸ್ಸೆಸ್ನ ಪಥಸಂಚಲನಕ್ಕೆ ಮತ್ತು ಬಂಟಿಂಗ್, ಬ್ಯಾನರ್ಗಳನ್ನು ಹಾಕಲು ಅನುಮತಿ ನಿರಾಕರಿಸಿದ್ದು, ಸ್ಥಳೀಯ ಆಡಳಿತದ ದುಂಡಾವರ್ತಿ ಕ್ರಮ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಯವರ ದುರ್ನಡತೆಯಿಂದಾಗಿ ಎಂದು...
Read moreDetailsಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಈ ವರ್ಷ ಐದು ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು ಮಾಡುತ್ತಿದ್ದರೆ, ರಾಜ್ಯದ ಮೂಲಸೌಕರ್ಯ ವೆಚ್ಚದಲ್ಲಿ ₹5,229 ಕೋಟಿ ಕಡಿತಗೊಳಿಸಿದೆ ಎಂದು...
Read moreDetailsಬೆಂಗಳೂರು: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಪಥಸಂಚಲನಕ್ಕೆ ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಪ್ರಜಾತಂತ್ರದ ವಿಜಯವೆಂದು...
Read moreDetailsಬೆಂಗಳೂರು: ಬಿಜೆಪಿ ನಾಯಕ ಆರ್. ಅಶೋಕ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಗುತ್ತಿಗೆದಾರರ ಬಾಕಿ ಬಿಲ್ ವಿಚಾರದಲ್ಲಿ ತೀವ್ರವಾಗಿ ಟೀಕಿಸಿದ್ದಾರೆ. ಗುತ್ತಿಗೆದಾರರು ತಮ್ಮ ಬಾಕಿ ಬಿಲ್...
Read moreDetailsನವದೆಹಲಿ: ಮುಂದುವರಿದ ಆಲ್ರೌಂಡರ್ ಅಲಿರೇಜಾ ಮಿರ್ಜಾಯಿನ್ ಅವರ ಅತ್ಯಮೋಘ ಆಟದ ನೆರವಿನಿಂದ ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿ ಲೀಗ್ನ 12ನೇ ಆವೃತ್ತಿಯ 80ನೇ ಪಂದ್ಯದಲ್ಲಿ ಬೆಂಗಾಲ್...
Read moreDetailsತಿಪಟೂರು: ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಶ್ರೀ ಗುರುಕುಲಾನಂದಾಶ್ರಮ ಸಭಾಂಗಣದಲ್ಲಿ ಇಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರು...
Read moreDetailsಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ರಾಷ್ಟ್ರೀಯ ಕೃಷಿ ಕೀಟವಿಜ್ಞಾನ ಸಂಶೋಧನಾ ಸಂಸ್ಥೆ (NBAIR), ಬೆಂಗಳೂರು ಇಂದು ‘ಪಿಎಂ ಧನ್ ಧಾನ್ಯ ಕೃಷಿ ಯೋಜನೆ’ ಮತ್ತು...
Read moreDetailsವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಬೆಂಗಳೂರು: "ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು...
Read moreDetailsಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ತಾನು ಎಲ್ಲಿಯೂ ಹೇಳಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ಮಾಧ್ಯಮಗಳು ತಮ್ಮ ಹೇಳಿಕೆಯನ್ನು...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಮತ್ತು ಟಿಡಿಆರ್ ನೀಡುವ ಅಧಿಕಾರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ಹಸ್ತಾಂತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ...
Read moreDetailsಬೆಂಗಳೂರು: ರಾಜ್ಯ ಸರಕಾರವು ಯಾವುದೇ ಪೂರ್ವತಯಾರಿಯಿಲ್ಲದೇ ಜಾತಿ ಗಣತಿಯನ್ನು ಆತುರಾತುರವಾಗಿ ಕೈಗೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಇದರಿಂದ ಗ್ರಾಮೀಣ ಭಾಗದ...
Read moreDetailsಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಕುರಿತಂತೆ ಗಂಭೀರ ಆತಂಕ ವ್ಯಕ್ತವಾಗಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಂಗ್ರೆಸ್ ಸರ್ಕಾರ ಹದಗೆಡಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ...
Read moreDetailsಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ "ಸ್ವಸ್ಥ ನಾರಿ ಸಶಕ್ತ ಪರಿವಾರ" ಅಭಿಯಾನದ ಸಮಾರೋಪ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 50...
Read moreDetailsಮಂಡ್ಯ: ಕಾವೇರಿ ನದಿಗೆ ಗಂಗಾ ಆರತಿಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ "ಕಾವೇರಿ ಆರತಿ" ಕಾರ್ಯಕ್ರಮವು ಸೆಪ್ಟೆಂಬರ್ 26 ರಿಂದ ಐದು ದಿನಗಳ ಕಾಲ ಕೃಷ್ಣರಾಜಸಾಗರ...
Read moreDetailsಪಾಟ್ನಾ: ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಖ್ಯಾತ ಕಾದಂಬರಿಕಾರ, ತತ್ವಜ್ಞಾನಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...
Read moreDetailsಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಮೇರು ಕಾದಂಬರಿಕಾರರು, ಸರಸ್ವತಿ ಸಮ್ಮಾನ್ ಪುರಸ್ಕೃತರು ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ...
Read moreDetailsಬೆಂಗಳೂರು: 2025ನೇ ಸಾಲಿನ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿ ನಿಯಂತ್ರಣ) ವಿಧೇಯಕವನ್ನು 16ನೇ ವಿಧಾನಸಭೆಯ 7ನೇ ಅಧಿವೇಶನದಲ್ಲಿ ದಿನಾಂಕ 21-08-2025ರಂದು ಚರ್ಚೆಗೆ...
Read moreDetailsಬೆಂಗಳೂರು: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರ ಈಗಾಗಲೇ ಹೈಕೋರ್ಟ್ನ ಮೆಟ್ಟಿಲೇರಿದೆ. ಆದರೆ, ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸಬೇಕಾದ ಮುಖ್ಯಮಂತ್ರಿಗಳು ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಬಿಜೆಪಿ...
Read moreDetailsಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ನಾಳೆ (ಸೆಪ್ಟೆಂಬರ್ 23) ಬಿಹಾರಕ್ಕೆ ತೆರಳುತ್ತಿದ್ದಾರೆ. ಅವರು ಬೆಂಗಳೂರಿನಿಂದ ಸಂಜೆ 5 ಗಂಟೆಗೆ ಪಾಟ್ನಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್...
Read moreDetailsಬೆಂಗಳೂರು: ನಗರದಲ್ಲಿ ರೌಡಿಗಳ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರೀಯ ಕಾನೂನು ಘಟಕ (ಸಿಸಿಬಿ) ರೌಡಿಶೀಟರ್ಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಹಫ್ತಾ ವಸೂಲಿ, ರಿಯಲ್ ಎಸ್ಟೇಟ್ ದಂಧೆ,...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯು ಹೈಕೋರ್ಟ್ನಲ್ಲಿ ಸೋಮವಾರ ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ನೇತೃತ್ವದ...
Read moreDetailsಬೆಂಗಳೂರು: ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯ ಬಗ್ಗೆ ಯಾವುದೇ ತಕರಾರಿಲ್ಲವಾದರೂ, ಕೇವಲ 15 ದಿನಗಳಲ್ಲಿ 6.5 ಕೋಟಿ ಜನರ ಸಮೀಕ್ಷೆ ನಡೆಸುವುದು ಸಾಧ್ಯವೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ...
Read moreDetailsಕರ್ನಾಟಕವನ್ನು ಪ್ರಯೋಗಶಾಲೆಯಾಗಿ ಮಾಡಿದ ಸಿದ್ದರಾಮಯ್ಯ ಸರ್ಕಾರ: ಪ್ರತಿಪಕ್ಷ ನಾಯಕರ ಆಕ್ರೋಶ ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಉದ್ದೇಶದಿಂದ ನಡೆಯುತ್ತಿದೆ ಎಂದು ಕರ್ನಾಟಕ...
Read moreDetailsಹಾವೇರಿ: ತಂತ್ರಜ್ಞಾನದ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ನಮ್ಮ ಜೀವನವನ್ನು ಗಣನೀಯವಾಗಿ ಬದಲಾಯಿಸಿದೆ. ಆದರೆ, ಈ ಬದಲಾವಣೆಯ ನಡುವೆಯೂ ಧಾರ್ಮಿಕ, ಸಾಮಾಜಿಕ ಹಾಗೂ ನ್ಯಾಯಾಂಗದ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು...
Read moreDetailsಗದಗ: ಧರ್ಮದ ಹೆಸರಿನಲ್ಲಿ ಕರಾವಳಿ ಮತ್ತು ಮಂಗಳೂರಿನಲ್ಲಿ ಜೈಲಿಗೆ ಹೋದವರು, ಕೊಲೆಗೀಡಾದವರು ಹಿಂದುಳಿದ ಜಾತಿಗಳವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇನ್ನೂ ಎಷ್ಟು ವರ್ಷ...
Read moreDetailsವಿಜಯಪುರ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸರ್ಕಾರದ ಮುಂಬರುವ ಸಮೀಕ್ಷೆಯ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹಿಂದಿನ ಸಮೀಕ್ಷೆಯು ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿಸಿತ್ತು ಎಂದು ಉಲ್ಲೇಖಿಸಿದ ಸ್ವಾಮೀಜಿಯವರು,...
Read moreDetailsಬೆಂಗಳೂರು: ರಾಜ್ಯ ಸರಕಾರವು ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಅಥವಾ ಕನಿಷ್ಠ ಮೂರು ತಿಂಗಳ ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ...
Read moreDetailsಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಸಾಮಾನ್ಯ ಜ್ಞಾನವಿಲ್ಲದ ವ್ಯಕ್ತಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಯಲಹಂಕದ ಸಿಂಗನಾಯಕನಹಳ್ಳಿಯ ರಮಡ...
Read moreDetailsತ್ಯಾಜ್ಯದಿಂದ ಶಕ್ತಿ ಉತ್ಪಾದನೆಗೆ ಸರ್ಕಾರದ ಸಂಕಲ್ಪ ಬೆಂಗಳೂರು: ಬೆಂಗಳೂರಿನ ದಾಸನಪುರ, ಕೋಲಾರ ಮತ್ತು ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ (ಎಪಿಎಂಸಿ) ತಲಾ 50 ಟಿಪಿಡಿ (ಟನ್...
Read moreDetailsಬೆಂಗಳೂರು: ನಾಡಪ್ರಭು ಕೆಂಪೇಗೌಡರ ಕನಸಿನ ನಗರವಾದ ಬೆಂಗಳೂರಿನ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಈಗ...
Read moreDetailsಕಲಬುರಗಿ: ಕುರುಬ ಸಮಾಜವು ಇತಿಹಾಸ ಸೃಷ್ಟಿಸಿದ ಸಮಾಜವಾಗಿದ್ದು, ಸಾಹಿತ್ಯ, ಆಧ್ಯಾತ್ಮಿಕತೆ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಹೆಸರಾಗಿದೆ. ಜೊತೆಗೆ ಸಾಮಾಜಿಕ ನ್ಯಾಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದಾದ್ಯಂತ...
Read moreDetailsಬೆಂಗಳೂರು:ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನಿಗದಿಪಡಿಸಲು ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ....
Read moreDetailsಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ ಅವರು ಕಾಂಗ್ರೆಸ್ ಪಕ್ಷವನ್ನು "ಮತಗಳ್ಳತನದ ಮಾಫಿಯಾ" ಎಂದು ಕರೆದು ತೀವ್ರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಚುನಾವಣೆಗಳಲ್ಲಿ ಅಕ್ರಮಗಳಿಗೆ ಒಗ್ಗಿಕೊಂಡಿದೆ...
Read moreDetailsಬೆಂಗಳೂರು: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ನಡೆಯುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅಕ್ರಮವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಈ ಕ್ರಮವನ್ನು ಕಾಂಗ್ರೆಸ್ ಸರ್ಕಾರ...
Read moreDetailsಬೆಂಗಳೂರು: ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಕಾಂಗ್ರೆಸ್ ಪಕ್ಷದ ಮೇಲೆ ವೋಟ್ ಚೋರಿ ಆರೋಪವನ್ನು ಮಾಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ...
Read moreDetailsನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ಹೆಸರುಕಾಳು, ಉದ್ದು, ಸೋಯಾಬೀನ್, ಸೂರ್ಯಕಾಂತಿ ಮತ್ತು ಶೇಂಗಾದಂತಹ ಕೃಷಿ ಉತ್ಪನ್ನಗಳನ್ನು ತಕ್ಷಣ ಖರೀದಿಸಲು ಅನುಮೋದನೆ ನೀಡುವಂತೆ ಕರ್ನಾಟಕದ ಕೃಷಿ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಶೈವ-ಲಿಂಗಾಯತ ಸಮುದಾಯವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ....
Read moreDetailsಪಾಲಿಕೆಯೇ ದಿವಾಳಿಯಾಗಿರುವಾಗ ಹೊಸ ಇಂಜಿನಿಯರ್ಗಳ ನೇಮಕ ಹೇಗೆ? ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಾಂತರದ ರಾಯಭಾರಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದ್ದಾರೆ....
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ-ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಜಾತ್ಯತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ...
Read moreDetailsಡಿಸಿಎಂ ಡಿ.ಕೆ. ಶಿವಕುಮಾರ್ಪ್ರವಾಸೋದ್ಯಮ ನೀತಿಯಿಂದ 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಮಳವಳ್ಳಿ: ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳಿಗೆ ಅನುದಾನ...
Read moreDetailsಬೆಂಗಳೂರು: ಟೈಡಾಲ್ ಮಾತ್ರೆಗಳನ್ನು ಡ್ರಗ್ ಆಗಿ ಉಪಯೋಗಿಸುವ ಕರಾಳ ಸತ್ಯ ಬೆಳಕಿಗೆ ಬಂದಿದ್ದು, ಈ ದಂಧೆಗೆ ಸಾಥ್ ನೀಡಿದ ಆರೋಪದ ಮೇಲೆ ಚಾಮರಾಜಪೇಟೆ ಮತ್ತು ಜೆಜೆಆರ್ ನಗರ...
Read moreDetailsಹಾಸನ: ಕರ್ನಾಟಕದ ಹಾಸನದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಯಾದವರ ಕುಟುಂಬಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂತಾಪವನ್ನು ಸೂಚಿಸಿದ್ದಾರೆ. ಈ ದುರಂತದಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ...
Read moreDetailsಕರ್ನಾಟಕ ವಿಧಾನಮಂಡಲದ ಕಾಫಿ ಟೇಬಲ್ ಪುಸ್ತಕ ಬಿಡುಗಡೆ ಬೆಂಗಳೂರು: ಬೆಂಗಳೂರಿನ ಹೊಟೇಲ್ ತಾಜ್ನಲ್ಲಿ ಕಳೆದ ಮೂರು ದಿನಗಳಿಂದ ನಡೆದ 11ನೇ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA) ಭಾರತ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.