ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರವು ವಾಕ್ ಸ್ವಾತಂತ್ರ್ಯವನ್ನು ಗೌರವಿಸದೆ, ತಮ್ಮ ವಿರುದ್ಧ ಧ್ವನಿ ಎತ್ತುವವರನ್ನು ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುವಂತೆ ಕಿರುಕುಳ ನೀಡುತ್ತಿದೆ ಎಂದು ವಿರೋಧ...
Read moreDetailsಬೆಂಗಳೂರು: ವಿಧಾನ ಮಂಡಲದಲ್ಲಿ ನಡೆಯುವ ಸಮಾಜಮುಖೀ ಮತ್ತು ಆರೋಗ್ಯಪೂರ್ಣ ಚರ್ಚೆಗಳು ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ....
Read moreDetailsಬೆಂಗಳೂರು: ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಕಾಂಗ್ರೆಸ್ನ ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಶ್ವರ್ ಅವರಿಂದ ತಮ್ಮ ಮೇಲೆ...
Read moreDetailsಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ದುರ್ಮರಣಕ್ಕೀಡಾಗಿದ್ದು, 20 ಜನರು ಗಾಯಗೊಂಡಿರುವ ಘಟನೆ ದಿಗ್ಬ್ರಮೆ...
Read moreDetailsಬೆಂಗಳೂರು: ಬೆಂಗಳೂರು ನಗರದಲ್ಲಿ ವೈಟ್ ಟಾಪಿಂಗ್ ಮತ್ತು ಬ್ಲಾಕ್ ಟಾಪಿಂಗ್ ಕಾಮಗಾರಿಗಳು ಪ್ರಗತಿಯಲ್ಲಿರುವ ರಸ್ತೆಗಳ ದುರಸ್ತಿಯನ್ನು ಗುತ್ತಿಗೆದಾರರಿಂದಲೇ ಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್...
Read moreDetailsವೆಟ್ ಮಿಕ್ಸ್ ಮ್ಯಾಕಡಮ್ ಬಳಸಿ ರಸ್ತೆ ಗುಂಡಿಗಳ ದುರಸ್ತಿಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು, ನಾಗವಾರ ಫ್ಲೈಓವರ್ ಜಂಕ್ಷನ್ನಿಂದ ಹೆಬ್ಬಾಳದ...
Read moreDetailsಹಾವೇರಿ: ಬಂಡವಾಳ ಶಾಹಿ ಮತ್ತು ಕಮ್ಯುನಿಸ್ಟ್ ವ್ಯವಸ್ಥೆಗಳಿಗೆ ಸಹಕಾರ ತತ್ವವೇ ಸೂಕ್ತ ಉತ್ತರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಹಕಾರ ವ್ಯವಸ್ಥೆಯಡಿ...
Read moreDetailsಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 11ನೇ ಕಾಮನ್ವೆಲ್ತ್ ಸಂಸದೀಯ ಸಂಘದ (CPA) ಭಾರತ ಕ್ಷೇತ್ರ ಸಮ್ಮೇಳನವು ಇಂದು ಭವ್ಯವಾಗಿ ಉದ್ಘಾಟನೆಗೊಂಡಿತು. ಈ ಸಮ್ಮೇಳನದಲ್ಲಿ ಲೋಕಸಭಾಧ್ಯಕ್ಷ ಶ್ರೀ ಓಂ...
Read moreDetailsಬೆಂಗಳೂರು: "ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಎಷ್ಟು ದಿನ ಸಿಎಂ ಕುರ್ಚಿಯಲ್ಲಿ ಕುಳಿತಿದ್ದೀರಿ ಎಂಬುದು ಮುಖ್ಯವಲ್ಲ; ಆ ಕುರ್ಚಿಯಲ್ಲಿ ಕುಳಿತು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದೇ ಅತ್ಯಂತ...
Read moreDetailsಮದ್ದೂರು: ಕಾಂಗ್ರೆಸ್ ಸರ್ಕಾರದ ಮತಬ್ಯಾಂಕ್ ರಾಜಕಾರಣದಿಂದಾಗಿ ಕರ್ನಾಟಕದಲ್ಲಿ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಮದ್ದೂರು ತಾಲೂಕಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ...
Read moreDetailsಮದ್ದೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರಕಾರದ ವಿರುದ್ಧ...
Read moreDetailsಬೆಂಗಳೂರು: ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (IIA), ಬೆಂಗಳೂರಿನ ಕೊರಮಂಗಲದ ಪ್ರಧಾನ ಕಚೇರಿಯಿಂದ ಇಬ್ಬರು ಸಿಬ್ಬಂದಿ, ಡಾ. ಅರುಣ್ ಸೂರ್ಯ (ಅಧ್ಯಾಪಕ) ಮತ್ತು ಡಾ. ಪ್ರಸನ್ನ ದೇಶಮುಖ್...
Read moreDetailsಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ನ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಕಾರ್ಯಕ್ರಮವಾದ ಸ್ಪ್ರಿಂಗ್ಬೋರ್ಡ್ ಜೊತೆಗೆ ಪತ್ರಕರ್ತರ ಕೌಶಲ್ಯಾಭಿವೃದ್ಧಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ದೇಶದಲ್ಲಿ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ...
Read moreDetailsಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದೆ. ಈ ಸಂತಸದ ಸಂದರ್ಭದಲ್ಲಿ ಮಾನ್ಯ ಸಾರಿಗೆ...
Read moreDetailsಮಂಡ್ಯ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮದ್ದೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್...
Read moreDetailsಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ತುಳುವರ ಬೇಡಿಕೆಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ....
Read moreDetailsಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರೋಪಗಳು ಸುಳ್ಳು ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಜಮೀನು ಪರಿಹಾರಕ್ಕಾಗಿ ಅರ್ಜಿ...
Read moreDetailsಬೆಂಗಳೂರು: ಒಂದು ದೇಶ ಒಂದು ಚುನಾವಣೆ ಪದ್ಧತಿಯು ಈ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದ್ದು, ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ....
Read moreDetailsಕಲಬುರಗಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯವ್ಯಾಪಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಜೆಸ್ಕಾಂ ಸಹಯೋಗದೊಂದಿಗೆ ಪ್ರತಿ ಮನೆಗೆ ಯುನಿಕ್ ಹೌಸ್ಹೋಲ್ಡ್...
Read moreDetailsಬೆಂಗಳೂರು: ವಾಷಿಂಗ್ಟನ್ ಡಿಸಿಯಿಂದ ಭಾರತಕ್ಕೆ ಭೇಟಿ ನೀಡಿರುವ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು (06.09.2025) ಕರ್ನಾಟಕ...
Read moreDetailsಬೆಂಗಳೂರು: ಜಿಎಸ್ಟಿ ಕಡಿತ ವಿಷಯದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿಯನ್ನು ಅನುಸರಿಸುತ್ತಿದ್ದು, ಈಗ ಅವರ ನಿಜವಾದ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...
Read moreDetailsಒಳಮೀಸಲಾತಿ ಜಾರಿಯಿಂದ ಎಲ್ಲ ಸಮುದಾಯಗಳಲ್ಲಿ ಅಸಮಾಧಾನ ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಒಳಮೀಸಲಾತಿ ಜಾರಿಯಿಂದ ಎಲ್ಲ ಸಮುದಾಯಗಳಲ್ಲಿ ತೀವ್ರ ಅಸಮಾಧಾನ ಮೂಡಿದೆ ಎಂದು ಬಿಜೆಪಿ ರಾಜ್ಯ...
Read moreDetailsಒಂದು ವಾರದೊಳಗೆ ಭೂಸ್ವಾಧೀನ ಪರಿಹಾರ ಮೊತ್ತ ಘೋಷಣೆ ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 518 ಮೀಟರ್ನಿಂದ 524 ಮೀಟರ್ಗೆ ಏರಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬದ್ಧತೆ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ...
Read moreDetailsಹಾಸನ: ಹಾಸನ ಜಿಲ್ಲೆಯಲ್ಲಿ ಮೊದಲ ಬಾರಿಗೆ ಜನಸ್ಪಂದನ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜರುಗಿತು. ಸಾರ್ವಜನಿಕರ...
Read moreDetailsಬಿಜೆಪಿಯಿಂದ ಮೀಸಲಾತಿ ವಂಚಿತ ಸಮುದಾಯಗಳಿಗೆ ನ್ಯಾಯಕ್ಕಾಗಿ ಹೋರಾಟ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಿದ್ದು, ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾಯಮೂರ್ತಿ...
Read moreDetailsವೈಚಾರಿಕತೆ, ವೈಜ್ಞಾನಿಕತೆ ಬೆಳೆಸುವುದೇ ಶಿಕ್ಷಣದ ಗುರಿ: ಶಿಕ್ಷಕರಿಗೆ-ಮಕ್ಕಳಿಗೆ 'ಮೊಬೈಲ್ ಬಿಡಿ, ಪುಸ್ತಕ ಹಿಡಿ' ಕರೆ ಬೆಂಗಳೂರು: ಶಿಕ್ಷಣವು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ವರ್ಷಕ್ಕೆ 65 ಸಾವಿರ...
Read moreDetailsಬೆಂಗಳೂರು: ಚುನಾವಣೆಗಳಲ್ಲಿ ಅಕ್ರಮ ನಡೆಸುವುದರಲ್ಲಿ ಪರಿಣತಿ ಹೊಂದಿರುವ ಕಾಂಗ್ರೆಸ್ ಪಕ್ಷ, ತನ್ನ ನಿರಂತರ ಸೋಲುಗಳಿಂದ ಕಂಗೆಟ್ಟು, ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸಲು...
Read moreDetailsಬೆಂಗಳೂರು: ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣದ ಆರೋಪಿ ಜಗದೀಶ್ನನ್ನು ಸಿಐಡಿ ತಂಡವು ಮತ್ತೆ ಕಸ್ಟಡಿಗೆ ಪಡೆದಿದೆ. ಈ ಕುರಿತು ಹೆಚ್ಚಿನ ತನಿಖೆಗಾಗಿ ಕೋರ್ಟ್ ಜಗದೀಶ್ನನ್ನು ಸೋಮವಾರದವರೆಗೆ...
Read moreDetailsಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಜಾರಿಗೊಳಿಸುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಈ...
Read moreDetailsಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕಮೀಷನ್ ಆರೋಪಗಳ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ರವಾನಿಸಿರುವ ರವಿಕುಮಾರ್, ತಮ್ಮ...
Read moreDetailsಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿತವಾದ ನಿಗಮಗಳಿಗೆ ಅನುದಾನ ಕಡಿತಗೊಳಿಸಿ, ಈ ಸಮುದಾಯಗಳನ್ನು ವಂಚಿಸಿರುವ ಧೋರಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ...
Read moreDetailsಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಕೆಪೆಕ್ ಎಂಡಿ ಸಿ.ಎನ್. ಶಿವಪ್ರಕಾಶ್ಗೆ ಮೆಚ್ಚುಗೆ ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್ಎಂಇ)...
Read moreDetailsರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೆ...
Read moreDetailsಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಆಡಳಿತವು ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವುದಾಗಿ ಘೋಷಿಸಿದರೂ, ಇತ್ತೀಚಿನ ಬಜೆಟ್ ಕಡಿತಗಳು ಈ ಬದ್ಧತೆಯನ್ನು...
Read moreDetails“ಕಾರ್ಮಿಕರ ಹಿತ ಕಾಯುವುದೇ ಸರ್ಕಾರದ ಆದ್ಯತೆ” ಬೆಂಗಳೂರು : ರಾಜ್ಯದ ವಿವಿಧ ಕಾರ್ಖಾನೆಗಳು ಮತ್ತು ನೌಕರರ ನಡುವೆ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ...
Read moreDetails“ಎರಡು-ಮೂರು ದಿನಗಳಲ್ಲಿ ಅಂತಿಮ ತೀರ್ಮಾನ” ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ...
Read moreDetailsಬೆಂಗಳೂರು: ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು ಸಲ್ಲಿಸಲಾದ ಅರ್ಜಿಯ ವಿಚಾರಣೆ ಮಂಗಳವಾರ 64ನೇ ಸೆಷನ್ಸ್ ಕೋರ್ಟ್ನಲ್ಲಿ ನೆಡೆಯಿತು. ದರ್ಶನ್, ನಾಗರಾಜ್...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕೇಂದ್ರ ಕಛೇರಿಯಲ್ಲಿ ಇಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಶ್ರೀ ಡಿ.ಕೆ. ಶಿವಕುಮಾರ್ ಅವರು ನಾಮಫಲಕವನ್ನು ಅನಾವರಣಗೊಳಿಸಿದರು....
Read moreDetailsಕೇರಳದ ತ್ರಿಶೂರ್ನ ಪ್ರಸಿದ್ಧ ಪೆರಿಂಗೊಟ್ಟುಕರ ವಿಷ್ಣುಮಾಯ ದೇವಸ್ಥಾನದ ಅರ್ಚಕ ಉನ್ನಿ ದಾಮೋದರ್ ಮತ್ತು ಅವರ ಅಳಿಯ ಅರುಣ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ದೂರು ದಾಖಲಾಗಿತ್ತು. ಆದರೆ,...
Read moreDetails300 ಕೋಟಿ ರೂ. ಅನುದಾನ, ಗಡಿ ಗೋಪುರ ನಿರ್ಮಾಣಕ್ಕೂ ಯೋಜನೆ ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ನೂತನ ಕಚೇರಿಗಳಿಗೆ ನವೆಂಬರ್ 1...
Read moreDetailsಬೆಂಗಳೂರು: ಮಾಜಿ ಸಚಿವ ಮುನಿರತ್ನ ವಿರುದ್ಧ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದವು. ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರ ಸೀರೆ ಎಳೆದ ದೌರ್ಜನ್ಯ ಪ್ರಕರಣ ಸೇರಿದಂತೆ ಹಲವು ದೂರುಗಳು...
Read moreDetailsಬೆಂಗಳೂರು: ಮುಂಗಾರು ಮಳೆಯಿಂದ ರಾಜ್ಯದಲ್ಲಿ ಉಂಟಾದ ನೆರೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಮತ್ತು ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲು ಜನತಾದಳ (ಜಾತ್ಯತೀತ) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ...
Read moreDetailsಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ಕುರಿತು ಕಾವೇರಿ ನಿವಾಸದಲ್ಲಿ ಇಂದು...
Read moreDetailsವೈಜಾಗ್: ಪ್ರೊ ಕಬಡ್ಡಿ ಲೀಗ್ನ 12ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ದಬಾಂಗ್ ದಿಲ್ಲಿ ವಿರುದ್ಧ 34-41 ಅಂಕಗಳಿಂದ ಸೋಲನುಭವಿಸಿತು. ವಿಶ್ವನಾಥ್ ಸ್ಪೋರ್ಟ್ಸ್ ಕ್ಲಬ್ನಲ್ಲಿ...
Read moreDetailsಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂ ಒಡೆತನ ಯೋಜನೆಯಡಿ ಫಲಾನುಭವಿಗಳಿಂದ...
Read moreDetailsಬೆಂಗಳೂರು :ಕರ್ನಾಟಕ ರಾಜ್ಯ ಸರ್ಕಾರವು ಸ್ಥಿರಾಸ್ತಿ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ನೆರೆಯ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಿಸಿದೆ. ಈ ಹೊಸ ಶುಲ್ಕವು ಆಗಸ್ಟ್...
Read moreDetailsಮೈಸೂರು ಅರಸರ ಕೊಡುಗೆ ಅಪಾರ; ಅರಸು ಸಮುದಾಯಕ್ಕೆ ಮೀಸಲಾತಿ ಕುರಿತು ಸರ್ಕಾರದಿಂದ ಚರ್ಚೆ ಬೆಂಗಳೂರು: "ಮೈಸೂರು ಅರಸರು ಮತ್ತು ಅವರ ವಂಶಸ್ಥರು ಮಾನವ ಧರ್ಮವನ್ನು ಮೂಲವಾಗಿಟ್ಟುಕೊಂಡು ಜಾತ್ಯಾತೀತ...
Read moreDetailsಬೆಂಗಳೂರು: ಬೆಂಗಳೂರಿನ ಬಾಣಸವಾಡಿ ಮಿಲಿಟರಿ ಗ್ಯಾರಿಸನ್ನಿಂದ ಭಾರತೀಯ ಸೇನೆಯ ಗೋರ್ಖಾ ಆಂಫಿಬಿಯನ್ಸ್ನ ಸೈನಿಕರು ಮತ್ತು ಅವರ ಕುಟುಂಬಗಳು ಆರ್ಟ್ ಆಫ್ ಲಿವಿಂಗ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಆಯೋಜಿತವಾದ ಆಧ್ಯಾತ್ಮಿಕ...
Read moreDetailsಧರ್ಮಸ್ಥಳ: ಲಕ್ಷಾಂತರ ಜನರಿಗೆ ದಾರಿದೀಪವಾಗಿ, ಚೈತನ್ಯದ ಚಿಲುಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್...
Read moreDetailsಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರಗಳ ಮೇಲಿನ ಅಪಮಾನ ಮತ್ತು ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸೆಪ್ಟೆಂಬರ್ 1ರಂದು ನಡೆಯಲಿರುವ “ಧರ್ಮಸ್ಥಳ ಚಲೋ” ಸಮಾವೇಶದ ಮೂಲಕ...
Read moreDetailsಸೇಡಂ: ಅತಿವೃಷ್ಟಿಯಿಂದ ಸೇಡಂ ತಾಲೂಕಿನಲ್ಲಿ ಹಾನಿಗೊಳಗಾದ ಹೆಸರು ಮತ್ತು ತೊಗರಿ ಬೆಳೆಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಭೇಟಿ ನೀಡಿ...
Read moreDetailsಉಡುಪಿ: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜನರ ಬದುಕಿನ ಸಮಸ್ಯೆಗಳ ಬಗ್ಗೆ ಗಮನಹರಿಸದೇ, ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
Read moreDetailsಬೆಂಗಳೂರು: ಕರ್ನಾಟಕದಲ್ಲಿ ಆಸ್ತಿ ನೋಂದಣಿ ಶುಲ್ಕವನ್ನು ಶೇಕಡಾ 1 ರಿಂದ ಶೇಕಡಾ 2 ಕ್ಕೆ ದುಪ್ಪಟ್ಟುಗೊಳಿಸಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ನಾಯಕ ಆರ್. ಅಶೋಕ ತೀವ್ರವಾಗಿ...
Read moreDetailsಬೆಂಗಳೂರು: ಬೆಂಗಳೂರಿನ ಒಂದು ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡುವ ಭರವಸೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದಾರೆ. ಕರ್ನಾಟಕ...
Read moreDetailsಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಸರಿಯಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ ಮತ್ತು ಪಿತೂರಿ ನಡೆಸಿದವರಿಗೆ...
Read moreDetailsಬೆಂಗಳೂರು: ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆರೋಪಗಳನ್ನು ಮಾಡಿರುವ ಬಿಜೆಪಿ ನಾಯಕ ಮತ್ತು ವಿಪಕ್ಷ ನಾಯಕ ಆರ್. ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾಂಗ್ರೆಸ್ನ ಮೋಸದ ಚರಿತ್ರೆಯನ್ನು...
Read moreDetailsಯಾದಗಿರಿ: ಕೇಂದ್ರ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು, ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...
Read moreDetailsಮೈಸೂರು: ಕರ್ನಾಟಕದ ನಾಡಹಬ್ಬ ದಸರಾದ ಸಂಭ್ರಮಕ್ಕೆ ಈ ಬಾರಿ ವಿವಾದದ ಮಸಿ ಬಳಿಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು...
Read moreDetailsಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ನೀಡಿರುವ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
Read moreDetailsಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಾರ್ಥನಾ ಗೀತೆಯಾದ “ನಮಸ್ತೇ ಸದಾ ವತ್ಸಲೇ ಮಾತೃಭೂಮಿ…”ಯನ್ನು ಉಲ್ಲೇಖಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದಿಂದ...
Read moreDetailsಬೆಂಗಳೂರು: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಒಡನಾಟದಲ್ಲಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಶಾ ಮುಕ್ತ ಭಾರತ ಅಭಿಯಾನದ...
Read moreDetailsಬೆಂಗಳೂರು : ವಿಪಕ್ಷ ನಾಯಕ ಆರ್. ಅಶೋಕ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದು...
Read moreDetailsಬೆಂಗಳೂರು: ಬೆಂಗಳೂರು ನಗರದ ರಸ್ತೆ ಗುಂಡಿಗಳ ಸಮಸ್ಯೆಗೆ ಸ್ಥಿರ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಗರದ...
Read moreDetailsಬೆಂಗಳೂರು :ಕನ್ನಡ ನಾಡಿನ ಪ್ರಸಿದ್ಧ ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ನಂಬಿಕೆ ಇಲ್ಲದ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು...
Read moreDetailsಬೆಂಗಳೂರು: ನಾಡಿನ ಪ್ರಸಿದ್ಧ ಧಾರ್ಮಿಕ ಮತ್ತು ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರ ಹಾಗೂ ಅಪಪ್ರಚಾರದ ವಿರುದ್ಧ ಧ್ವನಿಯೆತ್ತಲು ಬೆಂಗಳೂರು ದಕ್ಷಿಣ...
Read moreDetailsಬೆಂಗಳೂರು: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗಳಿಂದಾಗಿ ಸಂಚಾರಕ್ಕೆ ತೊಡಕಾಗದಂತೆ, ರಜಾ ದಿನಗಳಲ್ಲಿಯೂ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀವ್ರಗೊಳಿಸಿದೆ. ಎಲ್ಲಾ ಎಂಟು...
Read moreDetailsಅರಾರಿಯಾ (ಬಿಹಾರ): ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ 'ವೋಟ್ ಅಧಿಕಾರ ಯಾತ್ರೆ' ದೇಶದ ರಾಜಕೀಯದಲ್ಲಿ ಒಂದು ದೊಡ್ಡ ಬದಲಾವಣೆಯನ್ನು ತರಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ....
Read moreDetailsದೇವನಹಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. "ಕುಮಾರಣ್ಣ ಆರೋಗ್ಯವಾಗಿದ್ದಾರೆ,...
Read moreDetailsಧರ್ಮಸ್ಥಳದಲ್ಲಿ ಸಂಭವಿಸಿರುವ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯೊಬ್ಬನ ಬಂಧನದ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಅವರು, "ಯಾರೇ ಆಗಿದ್ದರೂ, ಆರೋಪ ಬಂದ...
Read moreDetailsಬೆಂಗಳೂರು: ರೈತರ ಸಮಸ್ಯೆಗಳು ಸೇರಿದಂತೆ ಸದನದಲ್ಲಿ ಚರ್ಚಿಸಲಾದ ಯಾವುದೇ ವಿಷಯಕ್ಕೆ ಸರಕಾರ ಸರಿಯಾದ ಮಾಹಿತಿಯೊಂದಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ...
Read moreDetailsಬೆಂಗಳೂರು: ಕೃಷಿ ಮಾರುಕಟ್ಟೆ ಇಲಾಖೆಯ (ಎಪಿಎಂಸಿ) ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಮತ್ತು ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ...
Read moreDetailsನವಲಗುಂದ: ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಮತ್ತು ಹುಬ್ಬಳ್ಳಿ ತಾಲೂಕುಗಳಲ್ಲಿ ಈ ಬಾರಿಯ ಮುಂಗಾರು ಮಳೆಯಿಂದ ಸುಮಾರು 55 ಸಾವಿರ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ...
Read moreDetailsಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸತ್ಯವನ್ನು ಬಯಲಿಗೆಳೆಯಲು ರಾಜ್ಯ ಸರ್ಕಾರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...
Read moreDetailsಬೆಳ್ತಂಗಡಿ: ಬುರುಡೆ ಕಥೆ ಕಟ್ಟಿ ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಅನಾಮಿಕ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ (ಎಸ್ಐಟಿ) ಬಂಧಿಸಿದೆ....
Read moreDetailsನವದೆಹಲಿ: ಬೀದಿನಾಯಿಗಳ ಕುರಿತು ಸುಪ್ರೀಂ ಕೋರ್ಟ್ನ ಹಿಂದಿನ ಆದೇಶದಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದೆ. ಆಕ್ರಮಣಕಾರಿ ಸ್ವಭಾವದ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ...
Read moreDetailsಬೆಂಗಳೂರು: “ಈ ದೇಶದ ಬಡವರಿಗೆ ಸೂರು, ಹೊಟ್ಟೆ ತುಂಬಲು ಅನ್ನ, ಉದ್ಯೋಗ, ರೈತರಿಗೆ ಭೂಮಿ, ಬಗರ್ ಹುಕುಂ ಜಮೀನು ಸಕ್ರಮಗೊಳಿಸಿ, ಬುಡಕಟ್ಟು ಜನರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್...
Read moreDetailsಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. “ಪೊಲೀಸ್ ಆಯುಕ್ತರು ನನ್ನ ಬಳಿ ಬಂದು,...
Read moreDetailsಬೆಂಗಳೂರು: "ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ, ಜೀವ ಇರುವ ತನಕ ಕಾಂಗ್ರೆಸ್ನಲ್ಲೇ ಇರುತ್ತೇನೆ. ನನ್ನ ರಕ್ತ, ಜೀವ ಎಲ್ಲವೂ ಕಾಂಗ್ರೆಸ್ಗೆ ಮೀಸಲು. ಪಕ್ಷವನ್ನು ಮುನ್ನಡೆಸುವ ಆಧಾರಸ್ತಂಭವಾಗಿ...
Read moreDetailsಚಿತ್ರದುರ್ಗ: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರ ಚಳ್ಳಕೆರೆ ನಿವಾಸ ಹಾಗೂ ಬೆಂಗಳೂರಿನ ವಸಂತನಗರದ ಖಾಸಗಿ ಅಪಾರ್ಟ್ಮೆಂಟ್ ಸೇರಿದಂತೆ 15ಕ್ಕೂ ಹೆಚ್ಚು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)...
Read moreDetailsಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಸಂಚಾರ ನಿಯಮಗಳ ಪಾಲನೆಗೆ ಆದ್ಯತೆ ನೀಡಿ, ಚಾಲಕರಿಂದಾಗುವ ಅಪಘಾತಗಳು ಮತ್ತು ನಿಯಮ ಉಲ್ಲಂಘನೆಗಳನ್ನು...
Read moreDetailsಬೆಂಗಳೂರು, ಆಗಸ್ಟ್ 20, 2025: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ)ಯನ್ನು ಪುನರುತ್ಥಾನಗೊಳಿಸುವ ಗುರಿಯೊಂದಿಗೆ, ಮಾಜಿ ಭಾರತೀಯ ವೇಗದ ಬೌಲರ್ ವೆಂಕಟೇಶ್ ಪ್ರಸಾದ್, ಮಹಿಳಾ ಕ್ರಿಕೆಟ್ ದಿಗ್ಗಜ...
Read moreDetailsಬೆಂಗಳೂರು: ತುಂಗಭದ್ರಾ ಜಲಾಶಯದ 39 ಗೇಟ್ಗಳನ್ನು ಬದಲಾಯಿಸಲು ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈಗಾಗಲೇ 6 ಗೇಟ್ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ ಎಂದು...
Read moreDetailsಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ನಲ್ಲಿ ಗುರುವಾರ ನಡೆದ ಅಧಿವೇಶನದಲ್ಲಿ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಐದು ಪ್ರಮುಖ ವಿಧೇಯಕಗಳನ್ನು ಸದನದ ಸದಸ್ಯರ ಚರ್ಚೆಯ ನಂತರ ಅಂಗೀಕರಿಸಲಾಯಿತು. ಈ ವಿಧೇಯಕಗಳು ರಾಜ್ಯದ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಗುರುವಾರ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಪಡೆದಿದೆ. ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕೃತವಾಗಿರುವ ಈ ವಿಧೇಯಕವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ...
Read moreDetailsಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರ ಕಟಿಬದ್ಧವಾಗಿದ್ದು, ಈ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಪರಿಷತ್ನಲ್ಲಿ...
Read moreDetailsಸರ್ವಪಕ್ಷದಿಂದ ಸಚಿವ ಸಂತೋಷ್ ಲಾಡ್ಗೆ ಮೆಚ್ಚುಗೆಗಿಗ್ ಕಾರ್ಮಿಕರ ಜೀವನ ಭದ್ರತೆಗೆ ಐತಿಹಾಸಿಕ ಕ್ರಮ ಬೆಂಗಳೂರು: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ...
Read moreDetailsಕೇಂದ್ರ ಸರ್ಕಾರದ ಮೇಲೆ ಒಗ್ಗಟ್ಟಿನ ಒತ್ತಡಕ್ಕೆ ಕರೆಅಗತ್ಯವಿದ್ದರೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಿಂಪಡೆಯಲು ಸಿದ್ಧ ಬೆಂಗಳೂರು: ಕಳಸಾ-ಬಂಡೂರಿ ಯೋಜನೆಯ ಮೂಲಕ ಕರ್ನಾಟಕಕ್ಕೆ ಮೀಸಲಾದ ಪಾಲಿನ ನೀರನ್ನು ಬಳಸಿಕೊಳ್ಳಲು...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕರಾರಸಾ) ತನ್ನ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಗಮನಾರ್ಹ ಕ್ರಮ ಕೈಗೊಂಡಿದೆ. ಅಪಘಾತವಲ್ಲದ ಇತರ ಕಾರಣಗಳಿಂದ ನೌಕರರು ಮೃತಪಟ್ಟರೆ,...
Read moreDetailsಬೆಂಗಳೂರು: ಪರಿಶಿಷ್ಟ ಜಾತಿ (ಎಸ್.ಸಿ.) ಸಮುದಾಯದ 101 ಜಾತಿಗಳಿಗೆ ಒಳ ಮೀಸಲಾತಿ ಜಾರಿಗೊಳಿಸುವಾಗ ಯಾವುದೇ ಜಾತಿಗೆ ಅನ್ಯಾಯವಾಗದಂತೆ ದೃಢ ನಿರ್ಧಾರ ತೆಗೆದುಕೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ...
Read moreDetailsಸುಪ್ರೀಂ ಕೋರ್ಟ್ ಆದೇಶ ಪಾಲನೆಯ ಜೊತೆಗೆ ಜನಸಾಮಾನ್ಯರಿಗೆ ಕಾನೂನು ಚೌಕಟ್ಟಿನಲ್ಲಿ ವಿನಾಯಿತಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೀರ್ಮಾನ ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳಿಂದ ಉಂಟಾಗುತ್ತಿರುವ...
Read moreDetailsಬೆಂಗಳೂರು: ಭಾರತದ ಚುನಾವಣಾ ಆಯೋಗ (ಇಸಿಐ) ತನ್ನ ಕರ್ತವ್ಯವನ್ನು ಪಕ್ಷಪಾತವಿಲ್ಲದೆ ನಿರ್ವಹಿಸದೆ, ಬಿಜೆಪಿಯ ಒತ್ತಡಕ್ಕೆ ಮಣಿದಿರುವುದಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ...
Read moreDetailsಸಚಿವ ಸಂಪುಟದ ಒಪ್ಪಿಗೆ ಬಳಿಕ ಅಧಿವೇಶನದಲ್ಲಿ ಮಂಡನೆ ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಕುರಿಗಾರರ ದೌರ್ಜನ್ಯ ತಡೆಗೆ ಕಾಯ್ದೆಯ ಕರಡು ಸಿದ್ಧಪಡಿಸಲಾಗಿದೆ. ಈ ಕರಡು...
Read moreDetailsನವದೆಹಲಿ: ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ. ಈ ಸಂದರ್ಭವನ್ನು ಬಳಸಿಕೊಂಡು ಮಂಡ್ಯ ಜಿಲ್ಲೆಯ ಕೆರೆಗಳಿಗೆ ತಕ್ಷಣವೇ...
Read moreDetailsಬೆಂಗಳೂರು : ನಗರದ ಜನನಿಬಿಡ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ನಿರ್ಮಾಣವಾಗಿರುವ ಹೆಬ್ಬಾಳ ವಿಸ್ತರಿತ ಫ್ಲೈ ಓವರ್ನ ಲೂಪ್ ರ್ಯಾಂಪ್ ನಾಳೆ (ಆಗಸ್ಟ್ 18, 2025) ಬೆಳಿಗ್ಗೆ 9...
Read moreDetailsಗದಗ: ಗದಗ ಜಿಲ್ಲೆಯನ್ನು ಔದ್ಯೋಗಿಕ ನಗರವನ್ನಾಗಿ ರೂಪಿಸುವ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. ಗದಗದ ವಾಣಿಜ್ಯೋದ್ಯಮ ಸಂಘವು...
Read moreDetailsಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 18, 2025ರಂದು (ನಾಳೆ) ಎಲ್ಲಾ...
Read moreDetailsಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಬಿ.ಕೆ., ಈ ಸಂಘಟನೆಯನ್ನು ತಾಲಿಬಾನ್ಗಿಂತಲೂ ಅಪಾಯಕಾರಿ ಎಂದು ಕರೆದಿದ್ದಾರೆ. ಸಾಮಾಜಿಕ...
Read moreDetailsಉಜಿರೆ: 2010ರಲ್ಲಿ ಧರ್ಮಸ್ಥಳದ ಶರಾವತಿ ಲಾಡ್ಜ್ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಐಟಿ ತನಿಖೆಗೆ ಆಗ್ರಹಿಸಿ, ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್...
Read moreDetailsಹುಬ್ಬಳ್ಳಿ,: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಅನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಕಾಂಗ್ರೆಸ್ನವರು...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.