ನಾಡಪ್ರಭು ಕೆಂಪೇಗೌಡರ ಬೆಂಗಳೂರನ್ನು ಭೂಕಂಪದ ನಾಡು ಮಾಡಬಾರದು ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಐದು ಭಾಗಗಳಾಗಿ ವಿಭಜಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ...
Read moreDetailsಜುಲೈ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ ಮತ್ತು ರಸಗೊಬ್ಬರ ಕೊರತೆಗೆ ಕಾಂಗ್ರೆಸ್...
Read moreDetailsಆಸ್ಟ್ರೇಲಿಯನ್ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಎನ್ಜಿಒ ‘ರಾಂಪ್ ಮೈ ಸಿಟಿ’ ನಿರ್ಮಿಸಿದ ಶೌಚಾಲಯ ಬೆಂಗಳೂರು: ಬೆಂಗಳೂರು ದಕ್ಷಿಣದ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರು ಶನಿವಾರ ಲಾಲ್ಬಾಗ್...
Read moreDetailsಗದಗ: ಮಹದಾಯಿ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಕೊಡುಗೆ ಎಂದರೆ, ಬಿಜೆಪಿ ಅವಧಿಯಲ್ಲಿ ಆರಂಭವಾದ ಕಾಮಗಾರಿಯನ್ನು ತಡೆದು, ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಅಡ್ಡಗೋಡೆ ಕಟ್ಟಿದ್ದು...
Read moreDetailsಬೆಂಗಳೂರು, ಬಿಬಿಎಂಪಿ ಚುನಾವಣೆಯಲ್ಲಿ ಗೆಲುವಿನ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಐದು ಭಾಗಗಳಾಗಿ ವಿಭಜಿಸಿದೆ ಎಂದು ಆರೋಪಿಸಿ, ಪ್ರತಿಪಕ್ಷ ನಾಯಕ ಆರ್.ಅಶೋಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
Read moreDetailsಮೈಸೂರು: ಕರ್ನಾಟಕದ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ನೆನಪಿನಲ್ಲಿ ಉಳಿದಿರುವ, ರಾಜರ್ಷಿ ಎಂಬ ಬಿರುದಿಗೆ ಭಾಜನರಾದ ನಾಲ್ವಡಿ ಕೃಷ್ಣರಾಜ ಒಡೆಯರ್ರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೋಲಿಕೆ ಮಾಡಿರುವ ವಿಧಾನ ಪರಿಷತ್ ಸದಸ್ಯ...
Read moreDetailsಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 4,078 ದಿನಗಳ ಸತತ ಆಡಳಿತದ ಮೂಲಕ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ದಾಖಲೆಯನ್ನು ಮುರಿದು, ದೇಶವನ್ನು ಸದೃಢವಾಗಿ ಮುನ್ನಡೆಸುತ್ತಿರುವ...
Read moreDetailsಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿ ರಸಗೊಬ್ಬರದ ಪೂರೈಕೆಯಲ್ಲಿ ಕೊರತೆ ಇಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ರೈತರು ಆತಂಕಕ್ಕೆ ಒಳಗಾಗಬಾರದು ಮತ್ತು ಬೇಡಿಕೆ ಹೆಚ್ಚಿರುವ...
Read moreDetailsಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 4,078 ದಿನಗಳ ಸುದೀರ್ಘ ಆಡಳಿತದ ಮೂಲಕ ಜವಾಹರಲಾಲ್ ನೆಹರೂ ಅವರ ನಂತರ ದೇಶವನ್ನು ಅತಿ ಹೆಚ್ಚು ದಿನ ಮುನ್ನಡೆಸಿದ ಎರಡನೇ...
Read moreDetailsಅನುಕಂಪದ ಆಧಾರದ ಮೇಲೆ ನೇಮಕಾತಿ ಕಳೆದ 10 ವರ್ಷಗಳಿಂದ ಸ್ಥಗಿತಗೊಂಡಿದ್ದ ಅನುಕಂಪದ ಆಧಾರದ ನೇಮಕಾತಿ ಪ್ರಕ್ರಿಯೆಯನ್ನು ಸಚಿವರ ಸೂಚನೆಯಂತೆ ಕಳೆದ ಒಂದು ವರ್ಷದಲ್ಲಿ ಪುನರಾರಂಭಿಸಲಾಗಿದೆ. ಈ ಅವಧಿಯಲ್ಲಿ...
Read moreDetailsಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರದ ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲದ ನೀತಿಗಳ ವಿರುದ್ಧ ಕರ್ನಾಟಕ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್...
Read moreDetailsಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ; ರಾಜ್ಯದ ಎಲ್ಲ ಸಂಸದರು ಒಗ್ಗಟ್ಟಿನಿಂದ ಹೋರಾಡಬೇಕು ಬೆಂಗಳೂರು: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ...
Read moreDetailsಬೆಂಗಳೂರು: ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್ ಬಳಿ ಆರು ಜಿಲೆಟಿನ್ ಸ್ಟಿಕ್ಗಳು ಮತ್ತು ಒಂದು ಡಿಟೋನೇಟರ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾಸಿಪಾಳ್ಯ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ....
Read moreDetailsಬೆಂಗಳೂರು: ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರಕಿ ಜನಾಂಗಗಳನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯದ ಪ್ರಸ್ತಾವನೆಯನ್ನು ಹಿಂದಕ್ಕೆ...
Read moreDetailsಬೆಂಗಳೂರು: ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ನಿವೃತ್ತ...
Read moreDetailsಬಾಳೆಹೊನ್ನೂರು: ಬಾಳೆಹೊನ್ನೂರು ಉಪ ವಿಭಾಗ ವಲಯ ಅರಣ್ಯಾಧಿಕಾರಿಗಳ ಕಚೇರಿ ಬಳಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರ ಸಾವಿಗೆ ಪ್ರತಿಭಟನೆ ನಡೆಯುತ್ತಿದೆ. ಈ ಘಟನೆಯ ಬೆನ್ನಲ್ಲೇ ಜನರ ಆಕ್ರೋಶ ವ್ಯಕ್ತವಾಗಿದ್ದು,...
Read moreDetailsಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ಭಾರತಿನಗರ ಪೊಲೀಸ್ ಠಾಣೆಯಿಂದ ಸಿಐಡಿಗೆ ವರ್ಗಾಯಿಸಲಾಗಿದೆ. ಈ ಕುರಿತು ಡಿಜಿ-ಐಜಿ ಸಲೀಂ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ....
Read moreDetailsಬೆಂಗಳೂರು: ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಲು ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ...
Read moreDetailsಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ, ಮೃತ ದಿವ್ಯಾಂಶಿಯ ತಾಯಿ ಅಶ್ವಿನಿ ಅವರು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ತಮ್ಮ ಮಗಳ ಚಿನ್ನದ...
Read moreDetailsಬೆಂಗಳೂರು: ಆಂಧ್ರಪ್ರದೇಶದಲ್ಲಿ ಬಿಜೆಪಿ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಆಂಧ್ರಪ್ರದೇಶ ಪೊಲೀಸರು...
Read moreDetailsಬೆಂಗಳೂರು: ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್ರ ಬಂಡೀಪುರ ಸಮೀಪದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ವಿವಾದ ತೀವ್ರಗೊಂಡಿದೆ. ಮೈಸೂರು ಜಿಲ್ಲೆಯ...
Read moreDetailsಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ತಂತ್ರಜ್ಞಾನದ ಬಳಕೆಯೊಂದಿಗೆ ಕೇವಲ 16 ದಿನಗಳಲ್ಲಿ ಪೂರ್ಣಗೊಳಿಸಬಹುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಸದಾಶಿವನಗರದ ಗೃಹ ಕಚೇರಿಯಲ್ಲಿ...
Read moreDetailsಬೆಂಗಳೂರು: 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್-1, ಗ್ರೇಡ್-2 ಹಾಗೂ ದ್ವಿತೀಯ...
Read moreDetailsಬೆಂಗಳೂರು: ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಾವು ಬೆಳೆಗಾರರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ 2025-26ನೇ ಸಾಲಿನ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಅಡಿಯಲ್ಲಿ ಬೆಲೆ...
Read moreDetailsಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ಅನುಷ್ಠಾನಗೊಂಡಿರುವ ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು...
Read moreDetailsಮಂಡ್ಯ: ಮಂಡ್ಯ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲ್ಪಟ್ಟಿರುವ 86 ಜೀತ ವಿಮುಕ್ತರಿಗೆ ಸರ್ಕಾರದ 13 ವಿವಿಧ ಗುರುತಿನ ಚೀಟಿಗಳು ಮತ್ತು ದಾಖಲೆಗಳನ್ನು ಒದಗಿಸುವ ಮೂಲಕ ಸಮಾಜದ...
Read moreDetailsಕನಕಪುರ: ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ (ಇ.ಡಿ.) ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ತಮ್ಮ ಪ್ರಕರಣವೇ ಸಾಕ್ಷಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕನಕಪುರದ ಕೋಡಿಹಳ್ಳಿಯಲ್ಲಿ...
Read moreDetailsಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ಮಾತನಾಡುವುದು ಸರಿಯಲ್ಲ; ಎಸ್ಐಟಿ ತನಿಖೆಗೆ ಸ್ವಾಗತ ಬೆಂಗಳೂರು: ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿರುವುದನ್ನು...
Read moreDetailsಬೆಂಗಳೂರು: ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಗುರಿಯೊಂದಿಗೆ ಆಯೋಜಿಸಲಾದ ಇ-ಖಾತಾ ಮೇಳವು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ನಗರಾಭಿವೃದ್ಧಿ ಮತ್ತು...
Read moreDetailsಕನಕಪುರ: ಕನಕಪುರ ಟೌನ್ನ ತುಗಣಿ ಗೇಟ್ನಿಂದ ನಾರಾಯಣಪ್ಪ ಕೆರೆಯವರೆಗೆ 35 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 4.5 ಕಿಲೋಮೀಟರ್ ಉದ್ದದ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟವನ್ನು...
Read moreDetailsಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಎಫ್ಐಆರ್ ಅನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ತೇಜಸ್ವಿ ಸೂರ್ಯ ಸುಳ್ಳು ಸುದ್ದಿಯನ್ನು...
Read moreDetailsಹೊಸಕೋಟೆ: ಕೇಂದ್ರ ಬಿಜೆಪಿ ಸರಕಾರದ ಜಿಎಸ್ಟಿ ನೀತಿಯಿಂದ ಸಣ್ಣ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ಬಡವರಿಗೆ ತೊಂದರೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಭಾನುವಾರ ಹೊಸಕೋಟೆಯಲ್ಲಿ...
Read moreDetailsಬೆಂಗಳೂರು: ಪಿಎಸ್ಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ದಾಖಲಾತಿ ಪರಿಶೀಲನೆ ಮುಗಿದರೂ ಏಳು ತಿಂಗಳಾದರೂ ನೇಮಕಾತಿ ಆದೇಶ ಪತ್ರ ಸಿಗದ ಕಾರಣ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಜೆಡಿಎಸ್ ಪಕ್ಷ ಬೆಂಬಲ...
Read moreDetailsಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು...
Read moreDetailsಬೆಂಗಳೂರು: ತೋಟಗಾರಿಕೆ ಇಲಾಖೆಯ ವತಿಯಿಂದ 2025ರ ಆಗಸ್ಟ್ 7ರಿಂದ 18ರವರೆಗೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ವಿಷಯಾಧಾರಿತ...
Read moreDetailsಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಭಾನುವಾರ (ಜುಲೈ 20, 2025) ಏರ್ಪಡಿಸಲಾದ ಇ-ಸ್ವತ್ತು ಮತ್ತು ಹಕ್ಕುಪತ್ರ ವಿತರಣೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮವು...
Read moreDetailsಕಬಿನಿ: ರಾಜ್ಯದ ಅಣೆಕಟ್ಟುಗಳ ಸುರಕ್ಷತೆಯನ್ನು ಖಾತ್ರಿಪಡಿಸಲು ಸರ್ಕಾರ ತಾಂತ್ರಿಕ ಸಮಿತಿಯನ್ನು ರಚಿಸಿದ್ದು, ಈ ಸಮಿತಿಯ ವರದಿ ಸ್ವೀಕೃತವಾದ ಬಳಿಕ ಅಗತ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು...
Read moreDetailsಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಒಳಗಿನ ಕದನ ಈಗ ಮತ್ತೊಮ್ಮೆ ತಾರಕಕ್ಕೇರಿದೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ...
Read moreDetailsಮೈಸೂರು: ಮೈಸೂರಿನ ಬನ್ನಿಮಂಟಪದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಯ ನೂತನ ಬಸ್ ನಿಲ್ದಾಣದ ನಿರ್ಮಾಣ ಕಾರ್ಯಕ್ಕೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ನೆರವೇರಿತು....
Read moreDetailsಗುಜರಾತ್: ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಗುಜರಾತ್ನ ಜುನಾಗಢದ ಮಾಣೆಕ್ವಾಡಾ ಗ್ರಾಮದಲ್ಲಿ ನೆಲಗಡಲೆ ಬೆಳೆಗಾರರನ್ನು ಭೇಟಿಯಾಗಿ...
Read moreDetailsದಾವಣಗೆರೆ: ಮಾಹಿತಿ ಹಕ್ಕು ಕಾಯಿದೆ (RTI) ಆಡಳಿತದಲ್ಲಿ ಪಾರದರ್ಶಕತೆ, ಜವಾಬ್ದಾರಿಕೆ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ಗಣನೀಯ ಕೊಡುಗೆ ನೀಡಿದ್ದು, ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಿದೆ. ದಾವಣಗೆರೆ ಜಿಲ್ಲೆಯಲ್ಲಿ 559...
Read moreDetailsಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವತಿಯಿಂದ 447.73 ಕೋಟಿ ರೂ.ಗಳ ವೆಚ್ಚದ ಪ್ರಮುಖ...
Read moreDetailsಮೈಸೂರು: ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ্তಪಡಿಸಿರುವ ಮಾಜಿ ಶಾಸಕ ಅನ್ನದಾನಿ, ದಲಿತರಿಗೆ ಮೋಸವಾಗುತ್ತಿದೆ ಎಂದು ಆರೋಪಿಸಿದ್ದಾರೆ. "ದಲಿತರ ಹೆಸರಿನಲ್ಲಿ ರಾಜಕೀಯ ಮಾಡುವವರು, ದಲಿತರಿಗೆ ಅನ್ಯಾಯ...
Read moreDetailsಮೈಸೂರು: ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರಿಗೆ ಕಾಣುತ್ತಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. "ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಬಿಜೆಪಿ, ಈಗ ಬೇರೆ ರಾಜ್ಯಗಳಲ್ಲಿ...
Read moreDetailsಸಂಡೂರು: ಬಳ್ಳಾರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಡೆಯಬೇಕು ಎಂದು ಸ್ಥಳೀಯ ಆಕ್ರೋಶ ವ್ಯಕ್ತವಾಗಿದ್ದು, ಈ ಸಂಬಂಧ ರಾಜ್ಯ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಲಾಗಿದೆ. ಸಂಡೂರು ತಾಲೂಕಿನಲ್ಲಿ ಈ...
Read moreDetailsಬೆಂಗಳೂರು: ನಗರ ಪಾಲಿಕೆ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾದ ಆಸ್ತಿಗಳನ್ನು ಎ ಖಾತಾದ ಆಸ್ತಿಗಳಾಗಿ ಪರಿವರ್ತಿಸಲು ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ...
Read moreDetailsಸಂಡೂರು/ಕೂಡ್ಲಿಗಿ: ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಕೂಡ್ಲಿಗಿಯಲ್ಲಿ ಅಕ್ರಮ ಗಣಿಗಾರಿಕೆಯ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಗಂಭೀರ ಆರೋಪಗಳು ವ್ಯಕ್ತವಾಗಿವೆ. ಸ್ಥಳೀಯ ರೈತರ ಕೃಷಿ ಭೂಮಿಯನ್ನು ದುರ್ಬಳಕೆ...
Read moreDetailsಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ‘ಸಾಧನೆ’ಗಳನ್ನು ಪ್ರದರ್ಶಿಸಲು ‘ಸಾಧನಾ ಸಮಾವೇಶ’ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಆದರೆ, ಈ ಸಮಾವೇಶದ ಹಿಂದಿನ ನಿಜವಾದ ಉದ್ದೇಶ...
Read moreDetailsಬೆಂಗಳೂರು: ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತ ಮತ್ತು ಇತರರ ವಿರುದ್ಧ ಬ್ಯಾಂಕ್ ಗ್ರಾಹಕರಿಗೆ ವಂಚನೆ ಆರೋಪದಡಿ ಕೇಂದ್ರೀಯ ಜಾರಿ ನಿರ್ದೇಶನಾಲಯ (ಇಡಿ), ಬೆಂಗಳೂರು ವಿಭಾಗವು ಜುಲೈ...
Read moreDetailsಬೆಂಗಳೂರು: ಬಿಜೆಪಿಯ ಒಳಗಿನ ವೈಮನಸ್ಯವನ್ನು ಒಂದೇ ಹಂತದಲ್ಲಿ ಪರಿಹರಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ವ್ಯತ್ಯಾಸದ...
Read moreDetailsಚಿಕ್ಕಬಳ್ಳಾಪುರ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಪ್ರತಾಪ್ ಸಿಂಹ ಪೇಪರ್ ಸಿಂಹನೋ, ಇಲಿನೋ...
Read moreDetailsಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಸುರ್ಜೆವಾಲಾ ಅವರು ತಮ್ಮನ್ನು ಸಭೆಗೆ ಕರೆದಿಲ್ಲ ಎಂದು ಸಚಿವ ಆರ್.ಬಿ. ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ. "ನನ್ನನ್ನು ಸಭೆಗೆ ಕರೆದಿಲ್ಲ, ಉಳಿದವರ ವಿಚಾರ ನನಗೆ...
Read moreDetailsಮೈಸೂರು : ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಗಳನ್ನು ಜನರ ಮುಂದಿಡುವ ಉದ್ದೇಶದಿಂದ ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ಕಾಂಗ್ರೆಸ್...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಪ್ರತಿಪಕ್ಷದ ಶಾಸಕರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಆಡಳಿತ ಪಕ್ಷದ ಶಾಸಕರ...
Read moreDetailsಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಶಾಸಕರಿಗೆ ಅನುದಾನ ವಿತರಣೆಯ ಕುರಿತಾದ ತಾರತಮ್ಯದ ಆರೋಪಗಳು ಕೇಳಿಬಂದಿವೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ತನ್ನ ಶಾಸಕರಿಗೆ ಉದಾರವಾಗಿ ಅನುದಾನ ಬಿಡುಗಡೆ ಮಾಡುತ್ತಿದ್ದರೆ,...
Read moreDetailsಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಎಂದೇ ಖ್ಯಾತನಾಮದ ಶಿವಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ಗಳ ಸಹಕಾರದ ಬಗ್ಗೆ ಉಂಟಾಗಿರುವ ಅನುಮಾನಗಳ ಕುರಿತು ಗೃಹ ಸಚಿವ...
Read moreDetailsಬೆಂಗಳೂರು: ಪೂರ್ವ ವಿಭಾಗದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ದೇವರಾಜ್, ಸಹಾಯಕ ಪೊಲೀಸ್ ಆಯುಕ್ತರಾದ (ಎಸಿಪಿ) ಗೀತಾ ಮತ್ತು ಉಮಾಶಂಕರ್, ಹಾಗೂ ಭಾರತಿ ನಗರ ಠಾಣೆಯ...
Read moreDetailsಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ವಿನೂತನ ಕಾರ್ಯಕ್ರಮವೊಂದನ್ನು ಜಾರಿಗೊಳಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಕಾರ್ಯಕ್ರಮದ ಮೂಲಕ ಪೊಲೀಸರು ಜನಸ್ನೇಹಿಯಾಗಿ,...
Read moreDetailsಬೆಂಗಳೂರು: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕರ ರಾಜ್ಯ ವಿಮಾ ನಿಗಮ (ESIC), ಕರ್ನಾಟಕದ ಪ್ರಾದೇಶಿಕ ಕಚೇರಿ ವತಿಯಿಂದ ಬೆಂಗಳೂರಿನಲ್ಲಿ ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಉತ್ತೇಜನ...
Read moreDetails1 ಜುಲೈ ರಿಂದ 17 ಜುಲೈ 2025 ರವರೆಗೆ ರಾಜ್ಯದ 31 ಜಿಲ್ಲೆಗಳಲ್ಲಿ ಒಟ್ಟು 1173 ಶಿಬಿರಗಳು ಆಯೋಜನೆ ಒಟ್ಟು 9892 ಹೊಸ ಪಿಎಂ ಜನ್ ಧನ್...
Read moreDetailsಬೆಂಗಳೂರು: ವಿಕಾಸಸೌಧದಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಹೇಳಿಕೆಯಲ್ಲಿ ಕೆಲವು ಅಧಿಕಾರಿಗಳ...
Read moreDetailsಗದಗ: ದಲಿತರು ಮತ್ತು ಹಿಂದುಳಿದವರ ಅಭಿವೃದ್ಧಿಗೆ ಕೇವಲ ಬಾಯಿ ಮಾತಿನ ಘೋಷಣೆಗಳಿಂದ ಯಾವುದೇ ಫಲವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜ್ಯ...
Read moreDetailsಬೆಂಗಳೂರು: ಜುಲೈ 15ರಂದು ಮೃತರಾದ ಬಿ. ಸರೋಜಾದೇವಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸುದ್ದಿಯನ್ನು ಮುಖ್ಯಮಂತ್ರಿ ಕಚೇರಿಯ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ (Chief Minister of Karnataka) ಕನ್ನಡದಲ್ಲಿ...
Read moreDetailsನವದೆಹಲಿ: ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್...
Read moreDetailsಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು, ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳು, ಷೆಡ್ಯೂಲ್ಡ್ ಕಾಸ್ಟ್ (SC),...
Read moreDetailsಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ದಲಿತ ಅಧಿಕಾರಿಗಳಿಗೆ ಬಡ್ತಿ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ದಲಿತರ ಬಗ್ಗೆ ಮಾತಿನಲ್ಲಿ...
Read moreDetailsಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, 2025-26ರಿಂದ ಆರು ವರ್ಷಗಳ ಅವಧಿಗೆ 100 ಜಿಲ್ಲೆಗಳನ್ನು ಒಳಗೊಳ್ಳುವ...
Read moreDetailsಬೆಂಗಳೂರು: ಕರ್ನಾಟಕದಲ್ಲಿ ಮೊದಲ ಬಾರಿಗೆ ಎಐಸಿಸಿ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಸಮಿತಿಯ ಸಭೆ ನಡೆದಿದ್ದು, ಈ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು “ಬೆಂಗಳೂರು ಘೋಷಣೆ” ಎಂದು ಕರೆಯಲಾಗಿದೆ....
Read moreDetailsಬೆಂಗಳೂರು: ಕಾಂಗ್ರೆಸ್ ಪಕ್ಷವು ತನ್ನ "ಪ್ರೈಮ್ ಟೈಮ್ ವ್ಯವಹಾರ"ದ ಮೂಲಕ ಮತ್ತೊಮ್ಮೆ ತನ್ನ ನೈಜ ಸ್ವರೂಪವನ್ನು ಬಯಲಿಗೆಳೆದಿದೆ ಎಂದು ಬಿಜೆಪಿ ಕರ್ನಾಟಕ ತೀವ್ರವಾಗಿ ಆರೋಪಿಸಿದೆ. ಕಾಂಗ್ರೆಸ್ನ ನಾಯಕ...
Read moreDetailsಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಯೋಜಿತವಾಗಿದ್ದ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕೈಬಿಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿರೋಧ ಪಕ್ಷದ...
Read moreDetailsಬೆಂಗಳೂರು: ಕರ್ನಾಟಕವು ಡ್ರಗ್ಸ್ನ ಸ್ವರ್ಗವಾಗುತ್ತಿದೆ ಎಂದು ವಿಧಾನಪರಿಷತ್ನ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ...
Read moreDetailsಮೈಸೂರು: ದೃಷ್ಟಿ ವಿಶೇಷ ಚೇತನರಿಗೆ ಸಾರ್ವಜನಿಕ ಬಸ್ ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶದಿಂದ, ಭಾರತ ಮತ್ತು ಜರ್ಮನಿ ಸರ್ಕಾರಗಳ ನಡುವಿನ ಅರ್ಬನ್ ಮೊಬಿಲಿಟಿ ಸಹಭಾಗಿತ್ವದಡಿ, GIZ ಕಂಪನಿಯ ಆರ್ಥಿಕ...
Read moreDetailsಬೆಂಗಳೂರು: ಕೇಶವ ಕ್ರೀಡಾ ಮಂಡಳಿ, HMT ಕಾಲೋನಿ ಬಾಯ್ಸ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಬೆಂಗಳೂರು ಅರ್ಬನ್ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರದೊಂದಿಗೆ...
Read moreDetailsವಿವಿಧ ಇಲಾಖೆಗಳ ₹4,555 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ವಿಜಯಪುರ: ವಿಜಯಪುರ ಮತ್ತು ಸುತ್ತಮುತ್ತಲಿನ 93,000 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ₹3,200 ಕೋಟಿ ಮೊತ್ತದ...
Read moreDetailsಅಂಬಾರಗೋಡ್ಲು – ಕಳಸವಳ್ಳಿ ತೂಗು ಸೇತುವೆ ಲೋಕಾರ್ಪಣೆ ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ಇಂದು ಶಿವಮೊಗ್ಗ ಜಿಲ್ಲೆಯ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ "ಶಕ್ತಿ" ಯೋಜನೆಯಡಿ ಮಹಿಳೆಯರ ಉಚಿತ ಬಸ್ ಪ್ರಯಾಣ 500 ಕೋಟಿ ಟ್ರಿಪ್ಗಳ ಮೈಲಿಗಲ್ಲನ್ನು ತಲುಪಿದ್ದು, ಈ ಯೋಜನೆ ಇಡೀ...
Read moreDetailsಬೆಂಗಳೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಅವರು ಇಂದು ಬೆಂಗಳೂರು-ಮೈಸೂರು ರೈಲ್ವೆ ಮಾರ್ಗದ ಕೆಂಗೇರಿ-ಹೆಜ್ಜಾಲ ಭಾಗದಲ್ಲಿ ಲೆವೆಲ್ ಕ್ರಾಸಿಂಗ್ ಗೇಟ್...
Read moreDetailsಬೆಂಗಳೂರು: ಕಾರ್ಗಿಲ್ ವಿಜಯ ದಿವಸದ 26ನೇ ವಾರ್ಷಿಕೋತ್ಸವದ ಅಂಗವಾಗಿ, ಭಾರತೀಯ ಸೇನೆಯ ತಂಡವು ನಾಯಬ್ ಸುಬೇದಾರ್ ತಿಲಕ ಸಿಎಲ್ ನೇತೃತ್ವದಲ್ಲಿ ಜುಲೈ 12, 2025 ರಂದು ಕರ್ನಾಟಕದ...
Read moreDetailsಬೆಂಗಳೂರು: "ನಾನೇ ಐದು ವರ್ಷ ಸಿಎಂ" ಎಂದು ಹಳ್ಳಿಯಿಂದ ದಿಲ್ಲಿಯವರೆಗೆ ಘೋಷಣೆ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಾದ್ಯಂತ 10 ಪಾಲಿಕೆಗಳ 25,000ಕ್ಕೂ ಹೆಚ್ಚು ಸಿಬ್ಬಂದಿಗಳು ಕಳೆದ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರವು ನೈಪುಣ್ಯ ಅಭಿವೃದ್ಧಿ ಮತ್ತು ಉದ್ಯೋಗ ಗುರಿಗಳನ್ನು ಸಾಧಿಸಲು ಸರ್ಕಾರ-ಶಿಕ್ಷಣ ಸಂಸ್ಥೆಗಳು-ಉದ್ಯಮಗಳ ನಡುವಿನ ಗಟ್ಟಿಮುಟ್ಟಾದ ಸಹಕಾರವನ್ನು ಪ್ರಮುಖವಾಗಿ ಒತ್ತಿಹೇಳಿದೆ. ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಬಜಾಜ್ ಇಂಜಿನಿಯರಿಂಗ್...
Read moreDetailsಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಉದ್ದೇಶದಿಂದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯು ಭ್ರಷ್ಟಾಚಾರದ ಆರೋಪಗಳಿಂದ ಕೂಡಿದೆ ಎಂದು ಗಂಭೀರ ಆಕ್ಷೇಪಗಳು...
Read moreDetailsಬೆಂಗಳೂರು: ಕರ್ನಾಟಕದ ಸರ್ಕಾರಿ ಶಾಲೆಗಳು ಗಂಭೀರ ಸಮಸ್ಯೆಗಳಿಂದ ಕೂಡಿವೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ರಾಜ್ಯದ ಸುಮಾರು 21,255 ಶಾಲೆಗಳಲ್ಲಿ ಸಮರ್ಪಕ ಕೊಠಡಿಗಳ ಕೊರತೆ ಇದ್ದು, ಮಕ್ಕಳಿಗೆ...
Read moreDetailsಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಸುಮಾರು 25,000ಕ್ಕೂ ಹೆಚ್ಚು ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಮುಷ್ಕರಕ್ಕೆ ಸಿಎಂ ಸಿದ್ದರಾಮಯ್ಯ...
Read moreDetailsಉಡುಪಿ: ಸುಹಾಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಹಿಂದೂ ಪರಿಷತ್ ನಾಯಕ ಶರಣ್ ಪಂಪ್ವೆಲ್ಗೆ ಕರ್ನಾಟಕ ಹೈಕೋರ್ಟ್ನಿಂದ ಮಹತ್ವದ ರಕ್ಷಣೆ...
Read moreDetailsಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಜಾಮೀನು ಕೋರಿ ಪ್ರಜ್ವಲ್...
Read moreDetailsಬೆಂಗಳೂರು: ಬಡ್ಡಿಯ ಆಸೆ ತೋರಿಸಿ ಜನರ ಕೋಟಿ ಕೋಟಿ ಹಣವನ್ನು ಲೂಟಿ ಮಾಡಿ, ಎ&ಎ ಚಿಟ್ ಫಂಡ್ ಆಂಡ್ ಫೈನಾನ್ಸ್ ಸಂಸ್ಥೆಯ ಮಾಲೀಕರಾದ ಟೋಮಿ ಮತ್ತು ಶೈನಿ...
Read moreDetailsಬೆಂಗಳೂರು: ಕ್ಯಾಂಪ್ಕೋ ಸಂಸ್ಥೆಯಿಂದ ಸಂಗ್ರಹಿಸುವ ಮಾರುಕಟ್ಟೆ ಶುಲ್ಕವನ್ನು ಈ ಹಿಂದಿನಂತೆ ಶೇ. 48ರಷ್ಟು ಮುಂದುವರಿಸುವ ಬೇಡಿಕೆಯನ್ನು ಪರಿಗಣಿಸುವುದಾಗಿ ಕೃಷಿ ಮಾರುಕಟ್ಟೆ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಜವಳಿ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ಮತ್ತು ಆತನ ತಂಡ ಇಂದು 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಲಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಆಸ್ಪತ್ರೆ ಆವರಣಗಳಲ್ಲಿರುವ 18 ಜನೌಷಧಿ ಕೇಂದ್ರಗಳನ್ನು ಮುಚ್ಚುವ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಕೇಂದ್ರಗಳನ್ನು ಸ್ಥಗಿತಗೊಳಿಸುವ ರಾಜ್ಯ ಸರ್ಕಾರದ...
Read moreDetailsಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ರೂಪಿಸಲಾದ SCSP-TSP ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಸಮಾಜ ಕಲ್ಯಾಣ ಸಚಿವ ಡಾ....
Read moreDetailsನವದೆಹಲಿ:ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸುವ ಮೂಲಕ, "ಮೊದಲು ರಾಜ್ಯಕ್ಕೆ ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ" ಎಂದು...
Read moreDetailsದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ, ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ...
Read moreDetailsಬೆಂಗಳೂರು: ಕಾರ್ಗಿಲ್ ವಿಜಯ ದಿವಸದ ಔಟ್ರೀಚ್ ಕಾರ್ಯಕ್ರಮದ ಭಾಗವಾಗಿ, ಭಾರತೀಯ ಸೇನೆಯ ತಂಡವು ನಾಯಕ ಸೂಬೇದಾರ್ ತಿಲಕ ಸಿಎಲ್ ನೇತೃತ್ವದಲ್ಲಿ ಕರ್ನಾಟಕದ ಕೊಪ್ಪಳ ಜಿಲ್ಲೆಯಲ್ಲಿ ಶೂರ ಯೋಧ...
Read moreDetailsಶಿವಮೊಗ್ಗ: ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಆಡಳಿತವು ಕರ್ನಾಟಕವನ್ನು ಆರ್ಥಿಕ ದಿವಾಳಿಯತ್ತ ಕೊಂಡೊಯ್ಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ....
Read moreDetailsನವದೆಹಲಿ:ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ (ಒಬಿಸಿ) ಪ್ರಮುಖ ಮತ್ತು ಪ್ರಭಾವಿ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷ ಅವರ ನಾಯಕತ್ವವನ್ನು ಫಲಪ್ರದವಾಗಿ ಬಳಸಿಕೊಳ್ಳುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ....
Read moreDetailsಬೆಂಗಳೂರು: ಕಳೆದ ಆರು ತಿಂಗಳಿಂದ ಆಹಾರ ಧಾನ್ಯ ಸಾಗಾಣಿಕೆಯ ಬಿಲ್ಗಳನ್ನು ಪಾವತಿಸದಿರುವ ಕಾರಣಕ್ಕೆ ರಾಜ್ಯದ ಲಾರಿ ಮಾಲೀಕರು ಇಂದಿನಿಂದ (08-07-2025) ಮುಷ್ಕರ ಆರಂಭಿಸಿದ್ದಾರೆ. ಇದರಿಂದ ರಾಜ್ಯದಾದ್ಯಂತ ಆಹಾರ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ)ಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗಾಗಿ 10 ವರ್ಷಗಳಿಂದ ಬಾಕಿ ಇದ್ದ ಅರ್ಜಿಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ....
Read moreDetailsದೆಹಲಿ:ಕರ್ನಾಟಕ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ದೆಹಲಿಯಲ್ಲಿ ನಡೆದ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ಆಡಳಿತ ಮಂಡಳಿ ಸಭೆಯಲ್ಲಿ ರಾಜ್ಯದ ಕೃಷಿ ವಲಯವನ್ನು...
Read moreDetailsಬೆಂಗಳೂರು: "ಸೆಪ್ಟೆಂಬರ್ ಕ್ರಾಂತಿ ಇನ್ನೂ ಬರಲಿದೆ, ಜನರು ಆಸಕ್ತಿಯಿಂದ ಇರಬೇಕು" ಎಂದು ಪ್ರಮುಖ ರಾಜಕೀಯ ನಾಯಕ ರಾಜಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯದ...
Read moreDetailsಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತೀಯ ಜನಸಂಘದ ಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಕನಸನ್ನು ನನಸಾಗಿಸಿದ್ದಾರೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.