Monday, October 20, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಪರಿಶಿಷ್ಟರ ಮೀಸಲು ನಿಧಿ: ಗ್ಯಾರಂಟಿ ಯೋಜನೆಗಳಿಗೆ ಅನುದಾನ ವರ್ಗಾವಣೆ ವಿವಾದ

amiro by amiro
7 months ago
Reading Time: 1 min read
A A
18
SHARES
50
VIEWS

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾಗಿದ್ದ ₹39,000 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ರಾಜ್ಯ ಸರ್ಕಾರದ ಕ್ರಮ ವಿವಾದಕ್ಕೆ ಕಾರಣವಾಗಿದೆ. ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಆದರೆ, ಈ ಯೋಜನೆಗಳ ಅನುಷ್ಠಾನಕ್ಕಾಗಿ Scheduled Caste Sub Plan (SCSP) ಮತ್ತು Tribal Sub Plan (TSP) ಅನುದಾನ ಬಳಸಲಾಗುವುದೆಂದು ಕಾಂಗ್ರೆಸ್ ನಾಯಕರು ಹೇಳಿರಲಿಲ್ಲ. ಆದರೆ ಅಧಿಕಾರಕ್ಕೆ ಬಂದ ಬಳಿಕ ₹39,000 ಕೋಟಿ ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕೆ ಮೀಸಲಾಗಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿಂಗಡಿಸಲಾಗಿದೆ.

SCSP/TSP ಕಾಯ್ದೆಯ ನಿಯಮಗಳ ಅಡಿಯಲ್ಲಿ ಬರುವ 7 (C) ನಿಯಮವು ಸರ್ಕಾರ ಘೋಷಿಸುವ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೂ ಅನುಕೂಲ ಕಲ್ಪಿಸಬೇಕೆಂಬುದರ ಕುರಿತು ಸ್ಪಷ್ಟವಾಗಿ ಹೇಳಲಾಗಿದೆ.

ಈ ನಿಯಮವನ್ನು ಸದನದ ಸದಸ್ಯರೂ ಒಪ್ಪಿ ಕಾಯ್ದೆಯನ್ನಾಗಿಸಿದ್ದಾರೆ.

ಹೀಗಿರುವಾಗ ಜನರಿಗಾಗಿಯೇ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಪರಿಶಿಷ್ಟ… pic.twitter.com/HgWdPVNWTW

— Dr H C Mahadevappa(Buddha Basava Ambedkar Parivar) (@CMahadevappa) March 17, 2025

ಸಮಾಜ ಕಲ್ಯಾಣ ಯೋಜನೆಗಳಿಗೆ ಹಣ ಕೊರತೆ?

SCSP/TSP ಯೋಜನೆಗಳ ಉದ್ದೇಶ ಪರಿಶಿಷ್ಟ ಸಮುದಾಯದ ಜನರಿಗೆ ಶಿಕ್ಷಣ, ಉದ್ಯೋಗ, ಸ್ವಾವಲಂಬನೆ, ಭೂ ಒಡೆತನ, ಮೂಲ ಸೌಕರ್ಯ ಅಭಿವೃದ್ಧಿ, ಸ್ವಂತ ಉದ್ಯೋಗ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ವಸತಿಶಾಲೆ ನಿರ್ಮಾಣ ಮಾಡುವುದು. ಆದರೆ ಈ ನಿಧಿಯನ್ನು ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ವಿದ್ಯಾನಿಧಿ, ಅನ್ನಭಾಗ್ಯ ಯೋಜನೆಗಳಿಗೆ ಬಳಸಿರುವುದು ಪ್ರಶ್ನೆಯಾಗಿದೆ.

ಈ ನಿರ್ಧಾರವನ್ನು ವಿರೋಧಿಸಿದ ಕೆಲ ಸಚಿವರು ಸಚಿವ ಸಂಪುಟ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿ ಕೂಡಾ ಮೊದಲಿಗೆ ಹಿಂಜರಿದಿದ್ದರು. ಆದರೆ, ಆಧುನಿಕ ಕಲ್ಯಾಣ ಯೋಜನೆಗಳ ನೆಪದಲ್ಲಿ ಪರಿಶಿಷ್ಟ ಸಮುದಾಯದ ಅನುದಾನವೇ ಕಡಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಿಗಮಗಳಿಗೆ ಕೇವಲ ₹332 ಕೋಟಿ ಮೀಸಲು

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಲಿಡ್ಕರ್, ಸಫಾಯಿ ಕರ್ಮಚಾರಿ ನಿಗಮ, ಅಲೆಮಾರಿ-ಅರೆಅಲೆಮಾರಿ ನಿಗಮಗಳಿಗೆ ಸರ್ಕಾರ ಮೀಸಲಾಗಿಟ್ಟಿದ್ದು ಕೇವಲ ₹332 ಕೋಟಿ ಮಾತ್ರ. ಅದರಲ್ಲೂ ಬಿಡುಗಡೆ ಮಾಡಿರುವುದು ಕೇವಲ ₹88 ಕೋಟಿ!

ಈ ನಿಗಮಗಳಿಗೆ ಸರಕಾರದ ಬೆಂಬಲವಿಲ್ಲದ ಕಾರಣ ಯಾವುದೇ ಯೋಜನೆ ಜಾರಿಗೆ ಬರದೆ, ವೇತನ ಮತ್ತು ಸಂಚಾಲನೆಗೆ ಹಣ ಕೊರತೆಯಾಗಿದೆ ಎಂದು ವರದಿಗಳು ಹೇಳುತ್ತವೆ.

ಸಮಾಜದಲ್ಲಿ ಆಕ್ರೋಶ

ಪರಿಶಿಷ್ಟ ಸಮುದಾಯಗಳಿಗೆ ಮೀಸಲಾಗಿದ್ದ ಅನುದಾನವನ್ನು ಸರ್ಕಾರ ಹಿಂತೆಗೆದುಕೊಂಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕ ದಲಿತ ಸಂಘಟನೆಗಳು ಹಾಗೂ ಸಮಾಜ ಸೇವಕರು “ಗ್ಯಾರಂಟಿ ಯೋಜನೆಗಳ ವೆಚ್ಚ ಸರ್ಕಾರದ ಸಾಮಾನ್ಯ ನಿಧಿಯಿಂದಲೇ ಬರಬೇಕು, ಪರಿಶಿಷ್ಟರ ಮೀಸಲು ನಿಧಿಗೆ ಕೈ ಹಾಕಬಾರದು” ಎಂದು ಆಗ್ರಹಿಸುತ್ತಿದ್ದಾರೆ.

ನಿಯಮ ಉಲ್ಲಂಘನೆಯ ಆಕ್ಷೇಪ

SCSP/TSP ಕಾಯ್ದೆಯ ಸೆಕ್ಷನ್ 7(ಡಿ) ರದ್ದು ಮಾಡಿರುವ ಸರ್ಕಾರ, 7(ಸಿ) ಸೆಕ್ಷನ್ ಬಳಸಿಕೊಂಡು ವಿಶೇಷ ಸಂದರ್ಭದಲ್ಲಿ ಈ ಅನುದಾನ ಬಳಸಬಹುದು ಎಂದು ಸಮರ್ಥಿಸಿಕೊಂಡಿದೆ. ಈ ನಿಯಮ ರದ್ದು ಮಾಡಿ, ಪರಿಶಿಷ್ಟ ಸಮುದಾಯಗಳಿಗೆ ಮೀಸಲಾಗಿದ್ದ ಹಣ ಅವರ ಕಲ್ಯಾಣಕ್ಕೂ, ಶಾಶ್ವತ ಅಭಿವೃದ್ದಿಗೂ ಮಾತ್ರ ಬಳಸುವಂತೆ ನಿಯಮಗಳನ್ನು ಸ್ಪಷ್ಟಗೊಳಿಸಬೇಕೆಂಬ ಒತ್ತಾಯ ತೀವ್ರವಾಗಿದೆ.

ಸಮಾಜ ಕಲ್ಯಾಣಕ್ಕೆ ಸವಾಲು

ಪರಿಶಿಷ್ಟ ಸಮುದಾಯಗಳ ಜನರಿಗೆ ಕೌಶಲ್ಯಾಭಿವೃದ್ಧಿ, ಉದ್ಯೋಗ, ಭೂಮಿಯ ಮಾಲಕತ್ವ, ಮಹಿಳಾ ಅಭಿವೃದ್ಧಿ, ಸ್ವಾವಲಂಬನೆಗಾಗಿ ಮೀಸಲಾಗಿದ್ದ ಹಣ ತಾತ್ಕಾಲಿಕ ಕಲ್ಯಾಣ ಯೋಜನೆಗಳಿಗೆ ಬಳಸಿದರೆ ಪರಿಶಿಷ್ಟ ವರ್ಗಗಳ ದೀರ್ಘಕಾಲಿಕ ಅಭಿವೃದ್ಧಿಗೆ ತೊಂದರೆಯಾಗಲಿದೆ ಎಂಬ ಆತಂಕ ವ್ಯಕ್ತವಾಗಿದೆ.

ನಿಗಮಗಳ ದುಸ್ಥಿತಿ – ಸರ್ಕಾರದ ಭರವಸೆ?

ಈ ಅನುದಾನದಿಂದ ಪರಿಶಿಷ್ಟ ಸಮುದಾಯಗಳಿಗೆ ತಾತ್ಕಾಲಿಕ ಸಹಾಯವಾಗಬಹುದು. ಆದರೆ ನಿಗಮಗಳ ನೆರವಿಲ್ಲದೆ ದೀರ್ಘಕಾಲಿಕ ಅಭಿವೃದ್ಧಿ ಸಾಧ್ಯವಿಲ್ಲ. ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ನಿಲುವು ತಗೆದುಕೊಂಡು, ಪರಿಶಿಷ್ಟ ಸಮುದಾಯದ ಹಕ್ಕುಗಳನ್ನು ಕಾಪಾಡಬೇಕು ಎಂಬುದು ಒತ್ತಾಯವಾಗಿದೆ.

Tags: Bureau Newsnewnewsಅಭಿವೃದ್ದಿಅಭಿವೃದ್ಧಿಆಧುನಿಕಉದ್ಯೋಗಕಾಂಗ್ರೆಸ್ಕ್ರಮಗೃಹಘಟನೆಚುನಾವಣೆಚುನಾವಣೆಯಡಾ.ಡಿದಲಿತದೇಶನದಿನಿಯಮನಿರ್ಧಾರಪಕ್ಷಪರಿಶಿಷ್ಟಬೆಂಗಳೂರುಬೆಂಬಲಭೂಮಿಮತ್ತುಮಹಿಳಾಮೀಸಲುಯೋಗಯೋಜನೆಯೋಜನೆಗಳರಾಜ್ಯವಿದ್ಯಾರ್ಥಿವಿಧಾನಸಭಾವಿವಾದವಿಶೇಷವೇತನಶಿಕ್ಷಣಸಂಘಟನೆಸಂಘಟನೆಗಳುಸಚಿವಸಂಪುಟಸಭೆಸಮುದಾಯಸಮುದಾಯದಸಹಾಯಸ್ವಾವಲಂಬನಹಕ್ಕುಹಕ್ಕುಗಳಹಣ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

October 19, 2025

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು, ಮೂಲಸೌಕರ್ಯಕ್ಕೆ ₹5,229 ಕೋಟಿ ಕಡಿತ: CAG ವರದಿ

October 19, 2025

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಕಾಂಗ್ರೆಸ್‌ಗೆ ಹೈಕೋರ್ಟ್‌ನಿಂದ ತೀವ್ರ ಮುಖಭಂಗ: ಬಿ.ವೈ ವಿಜಯೇಂದ್ರ

October 19, 2025

ಗುತ್ತಿಗೆದಾರರ ಬಾಕಿ ಬಿಲ್ ಕೇಳಿದರೆ ಧಮ್ಕಿಯೇ?: ಡಿಕೆ ಶಿವಕುಮಾರ್‌ಗೆ ಆರ್. ಅಶೋಕ್ ಪ್ರಶ್ನೆ

October 19, 2025

Recent News

ರಾಷ್ಟ್ರೀಯ ಸುರಕ್ಷಾ ರಕ್ಷಣಾ ಸೇನೆಯ ೪೧ನೇ ಸ್ಥಾಪನಾ ದಿನಾಚರಣೆ:

October 14, 2025

ಐಐಟಿ ಧಾರವಾಡದಲ್ಲಿ ಧರ್ತಿ ಬಯೋನೆಸ್ಟ್ ಇಂಕ್ಯೂಬೇಶನ್ ಕೇಂದ್ರ ಉದ್ಘಾಟನೆ:

October 14, 2025

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

October 13, 2025

ತಿಪಟೂರಿನಲ್ಲಿ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ರಾಷ್ಟ್ರೀಯ ಯೋಜನೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ

October 11, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.