Sunday, February 1, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home News Finance

ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

SP by SP
10 months ago
Reading Time: 1 min read
A A
18
SHARES
50
VIEWS

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಮತ್ತು ಕೆಎಸ್ ಡಿಎಲ್ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಜಂಟಿ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ಸಂಸ್ಥೆಯು 43,144 ಮೆಟ್ರಿಕ್ ಟನ್ ಸಾಬೂನು ಮತ್ತು ಮಾರ್ಜಕಗಳನ್ನು ಮಾರಾಟ ಮಾಡಿ, ದಾಖಲೆಯ ಲಾಭ ಗಳಿಸಿದೆ. ಲಾಭದಲ್ಲಿ ನಿಯಮಾನುಸಾರ
ಶೇ.30ರಷ್ಟನ್ನು, ಅಂದರೆ ₹123 ಕೋಟಿಯನ್ನು ಸರಕಾರಕ್ಕೆ ಹಸ್ತಾಂತರಿಸಲಾಗುವುದು
ಎಂದಿದ್ದಾರೆ.

ಸಂಸ್ಥೆಯು 2023-24ರಲ್ಲಿ 37,916 ಟನ್ ಉತ್ಪನ್ನ ಮಾರಾಟ ಮಾಡಿ, 1,570 ಕೋಟಿ ರೂಪಾಯಿ ವಹಿವಾಟು ನಡೆಸುವ ಮೂಲಕ 362 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿತ್ತು. ಆ ಪೈಕಿ 108 ಕೋಟಿ ರೂ.ಗಳನ್ನು ಸರಕಾರಕ್ಕೆ ಕೊಡಲಾಗಿತ್ತು. ಹಿಂದೆ ಸಂಸ್ಥೆಯು ಲಾಭಾಂಶ ಕೊಡುವ ಸರಕಾರಿ ಉದ್ದಿಮೆಗಳ ಪೈಕಿ 21ನೇ ಸ್ಥಾನದಲ್ಲಿತ್ತು. ಈಗ 3ನೇ ಸ್ಥಾನದಲ್ಲಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

2024-25ರಲ್ಲಿ ಸಂಸ್ಥೆಯು ಉತ್ಪಾದನೆ, ಮಾರಾಟ ಮತ್ತು ಲಾಭ ಮೂರರಲ್ಲೂ ಸಾರ್ವಕಾಲಿಕ ದಾಖಲೆ ಬರೆದಿದೆ.‌ ಕಳೆದ ಸಾಲಿನಲ್ಲಿ ರಫ್ತು ವಹಿವಾಟಿನ ಮೂಲಕವೂ ಕೆಎಸ್ಡಿಎಲ್ 23.2 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆಸಿದೆ ಎಂದು ಸಚಿವ ಪಾಟೀಲ ವಿವರಿಸಿದ್ದಾರೆ.

ಸಂಸ್ಥೆಯು ಗ್ರಾಹಕರ ನಿರೀಕ್ಷೆಗೆ ತಕ್ಕಂತೆ 19 ಉತ್ಪನ್ನಗಳನ್ನು ಒಳಗೊಂಡಿದೆ. ಇದರಲ್ಲಿ ಮೈಸೋಪು, ಹ್ಯಾಂಡ್ ವಾಶ್, ಶವರ್ ಜೆಲ್, ಕುಡಿಯುವ ನೀರು, ಅಗರಬತ್ತಿ ಮುಂತಾದ ಉತ್ಕೃಷ್ಟ ಉತ್ಪನ್ನಗಳನ್ನು ಹೊಂದಿದೆ. ಮಾರುಕಟ್ಟೆ ವಿಸ್ತರಣೆ ಮತ್ತು ದಕ್ಷ ಉತ್ಪಾದನಾ ವಿಧಾನದ ಮೂಲಕ ಲಾಭವನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಸಂಸ್ಥೆಯು ಈಗ ಇ-ಕಾಮರ್ಸ್ ಮತ್ತು ಆಧುನಿಕ ವ್ಯಾಪಾರ ಮಾದರಿಗಳನ್ನು ಅಳವಡಿಸಿಕೊಂಡಿದೆ. ಸಂಸ್ಥೆಯ ಚೆನ್ನೈ, ಹೈದರಾಬಾದ್, ಮುಂಬೈ, ಅಹಮದಾಬಾದ್, ದೆಹಲಿ, ಛತ್ತೀಸಗಢ ಮತ್ತು ಕೋಲ್ಕತಾ ಹಾಗೂ ಒಡಿಶಾ ಶಾಖೆಗಳಲ್ಲಿ ಕೂಡ ವಹಿವಾಟು ಹೆಚ್ಚಳ ಕಂಡಿದೆ ಎಂದು ಅವರು ನುಡಿದಿದ್ದಾರೆ.

ಸಂಸ್ಥೆಯಲ್ಲಿ ಈಗ ಮೂರು ಪಾಳಿಗಳ ಕೆಲಸದ ವ್ಯವಸ್ಥೆ ಇದೆ. ವಿಜಯಪುರದಲ್ಲಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಸ್ಥೆಯ ಘಟಕವನ್ನು ತೆರೆಯಲಾಗುವುದು.‌ ಇದಕ್ಕೆ 50 ಎಕರೆ ಜಾಗವನ್ನು ಕೆಐಎಡಿಬಿ ಹಂಚಿಕೆ ಮಾಡಿದೆ. 2025-26ರಲ್ಲಿ ಸಂಸ್ಥೆಯು 1,819 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆಸುವ ಗುರಿ ಹೊಂದಿದೆ ಎಂದು ಪಾಟೀಲ ಹೇಳಿದ್ದಾರೆ.

ಕೆಎಸ್ ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ.ಎಂ.ಪ್ರಶಾಂತ ಅವರು ಮಾತನಾಡಿ, ಕಳೆದ ಎರಡು ವರ್ಷಗಳಿಂದ ಸಂಸ್ಥೆಯ ಲಾಭದ ಪ್ರಮಾಣ ಏರುಮುಖವಾಗಿದೆ. ಪಾರದರ್ಶಕತೆ, ದಕ್ಷತೆ, ಮಾರುಕಟ್ಟೆ ವಿಸ್ತರಣೆ ಮತ್ತು ಗುಣಮಟ್ಟ ಈ‌ ‌ನಾಲ್ಕು ಅಂಶಗಳಿಗೆ ಆದ್ಯತೆ ನೀಡಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದರು.

ಸಂಸ್ಥೆಯ ಸಾಬೂನು ಘಟಕವು ಕಳೆದ ಸಾಲಿನಲ್ಲಿ 36,268 ಟನ್, ಡಿಟರ್ಜೆಂಟ್ ಘಟಕವು 5,788 ಟನ್ ಮತ್ತು ಸೌಂದರ್ಯ ವರ್ಧಕಗಳ ಘಟಕವು 1,087 ಟನ್ ಉತ್ಪನ್ನಗಳನ್ನು ತಯಾರಿಸಿದೆ ಎಂದು ಅವರು ಹೇಳಿದ್ದಾರೆ.

Tags: ಆಧುನಿಕಕರ್ನಾಟಕಕೆಲಸಕ್ರಮಡಿದೆಹಲಿದೇಶನಿಯಮನೀರುಬೆಂಗಳೂರುಮತ್ತುಮಾರುಕಟ್ಟೆಮುಂಬೈಮೈಸೂರುಯುವವಿಸ್ತರಣೆಸಚಿವಸರಕಾರಿಸಾಲಹಣಹಣಕಾಸು

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಭರ್ಜರಿ ಪ್ರಶಂಸೆ

January 31, 2026

ಹರಿಯಾಣಾ ಚಾಂಪಿಯನ್ಸ್ ಆಗಿ ಕಿರೀಟ ಪಡೆಯಿತು

January 30, 2026

ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ “ಸೆಂಟ್ರಲ್ ಕಮಾಂಡ್ ಸೆಂಟರ್” ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

January 30, 2026

ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯ ಸತತ ಎರಡನೇ ವರ್ಷ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿ

January 29, 2026

Recent News

ಪ್ರತಿ ಪಂದ್ಯದಲ್ಲೂ ಗೆಲ್ಲುವ ಮಾರ್ಗ ಕಂಡುಕೊಂಡಿದ್ದೇವೆ: ಸ್ಮೃತಿ ಮಂಧಾನಾ

January 22, 2026

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75 ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್

January 22, 2026

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅವಿರೋಧ ಆಯ್ಕೆ: ವಿಕಸಿತ ಭಾರತ ಗುರಿಗೆ ಹೊಸ ಉತ್ಸಾಹ

January 21, 2026

ಬೆಂಗಳೂರಿನಲ್ಲಿ ಏಳನೇ ಅಂತರರಾಷ್ಟ್ರೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸಮ್ಮೇಳನ ಆರಂಭ

January 21, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.