Monday, October 20, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News State Politics

ಮೋದಿ ಸರಕಾರದ ಸಮರ್ಥ ಆಡಳಿತದಿಂದ ಭಾರತ ಅಭಿವೃದ್ಧಿಶೀಲ ರಾಷ್ಟ್ರವಾಗಿ ಪರಿವರ್ತನೆ: ಬಿ.ವೈ. ವಿಜಯೇಂದ್ರ

PREM SHEKHAR PV by PREM SHEKHAR PV
4 months ago
Reading Time: 1 min read
A A
18
SHARES
50
VIEWS

ಕಲಬುರ್ಗಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರಕಾರವು ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಿ, ಭಾರತವನ್ನು ಉಜ್ವಲ ಭವಿಷ್ಯದತ್ತ ಕೊಂಡೊಯ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಇಂದಿಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಎ ಸರಕಾರದ ಅವಧಿಯಲ್ಲಿ ದೇಶವು ಭಾರಿ ಹಗರಣಗಳಿಂದ ಕಂಗೆಟ್ಟಿತ್ತು. ಆದರೆ, ಕಳೆದ 11 ವರ್ಷಗಳಿಂದ ಮೋದಿಯವರ ಸರಕಾರವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡು ಭಾರತವನ್ನು ಸದೃಢವಾಗಿ ಮುನ್ನಡೆಸಿದೆ. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆಗೊಳ್ಳುವ ವಿಶ್ವಾಸವನ್ನು ಮೋದಿಯವರ ಆಡಳಿತ ನೀಡಿದೆ ಎಂದರು.

ನಕ್ಸಲಿಸಂ, 370ನೇ ವಿಧಿ ರದ್ದತಿಯಿಂದ ಶಾಂತಿ ಸ್ಥಾಪನೆ

ಮೋದಿಯವರ ಆಡಳಿತದಲ್ಲಿ ಆಂತರಿಕ ಭದ್ರತೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಿದೆ. 10-15 ವರ್ಷಗಳ ಹಿಂದೆ ಉಗ್ರಗಾಮಿ ಚಟುವಟಿಕೆಗಳು ಮತ್ತು ನಕ್ಸಲಿಸಂ ದೇಶವನ್ನು ಕಾಡಿತ್ತು. ಆದರೆ, ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದಿಟ್ಟ ನಿರ್ಧಾರದಿಂದ ನಕ್ಸಲಿಸಂ ಬಹುತೇಕ ನಿರ್ಮೂಲನೆಯಾಗಿದೆ. 370ನೇ ವಿಧಿಯ ರದ್ದತಿಯಿಂದ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿದ್ದು, ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.

ಯುಪಿಎ ಆಡಳಿತದಲ್ಲಿ ಹಗರಣಗಳ ಜಾಲ

2014ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರವು 2ಜಿ, ಕಾಮನ್‌ವೆಲ್ತ್ ಗೇಮ್ಸ್, ವಸತಿ ಹಗರಣಗಳಂತಹ 12 ಲಕ್ಷ ಕೋಟಿ ಮೊತ್ತದ ಭ್ರಷ್ಟಾಚಾರದಲ್ಲಿ ತೊಡಗಿತ್ತು. ಇದರಿಂದ ಯುವಜನರಲ್ಲಿ ದೇಶದ ಬಗ್ಗೆ ವಿಶ್ವಾಸ ಕಡಿಮೆಯಾಗಿತ್ತು. ಆದರೆ, ಮೋದಿಯವರ ಆಡಳಿತವು ಭ್ರಷ್ಟಾಚಾರರಹಿತ ಆಡಳಿತ ಸಾಧ್ಯ ಎಂಬುದನ್ನು ಸಾಬೀತುಪಡಿಸಿದೆ ಎಂದು ಅವರು ವಿವರಿಸಿದರು.

ರಾಜ್ಯ ಸರಕಾರದ ವೈಫಲ್ಯ

ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕಿಸಿದ ವಿಜಯೇಂದ್ರ, ಕೇಂದ್ರ ಸರಕಾರದ ಯೋಜನೆಗಳಿಗೆ ಕಲ್ಲು ಹಾಕುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದರು. ಜಿಎಸ್‌ಟಿಯಿಂದ ಕರ್ನಾಟಕಕ್ಕೆ 1.12 ಲಕ್ಷ ಕೋಟಿ ರೂ. ಬಂದಿದ್ದು, ರಾಜ್ಯವು ಗರಿಷ್ಠ ಜಿಎಸ್‌ಟಿ ಪಡೆದ ರಾಜ್ಯವಾಗಿದೆ. ಆದರೆ, ಮ್ಯಾಚಿಂಗ್ ಗ್ರಾಂಟ್ ಕೊಡಲು ವಿಫಲವಾಗಿರುವ ರಾಜ್ಯ ಸರಕಾರ, ಕೇಂದ್ರವನ್ನು ದೂಷಿಸುತ್ತಿದೆ ಎಂದು ಆಕ್ಷೇಪಿಸಿದರು.

ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಿಎಂ, ಡಿಸಿಎಂ ಕಾರಣ

ಬೆಂಗಳೂರಿನ ಆರ್‌ಸಿಬಿ ವಿಜಯೋತ್ಸವದ ಸಂದರ್ಭದ ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳೇ ಕಾರಣ ಎಂದು ವಿಜಯೇಂದ್ರ ಆರೋಪಿಸಿದರು. ಜನಸಂದಣಿ ನಿರ್ವಹಣೆಯಲ್ಲಿ ವಿಫಲವಾದ ರಾಜ್ಯ ಸರಕಾರ, ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವ ಮೂಲಕ ತಪ್ಪು ಮಾಡಿದೆ. ಇದು ಅಕ್ಷಮ್ಯ ಅಪರಾಧ ಎಂದರು.

ಅಹಮದಾಬಾದ್ ವಿಮಾನ ದುರಂತದ ಬಗ್ಗೆ ಪ್ರತಿಕ್ರಿಯೆ

ಅಹಮದಾಬಾದ್ ವಿಮಾನ ದುರಂತದ ಬಗ್ಗೆ ಖೇದ ವ್ಯಕ್ತಪಡಿಸಿದ ಅವರು, ತನಿಖೆ ಆರಂಭವಾಗಿದ್ದು, ಬ್ಲ್ಯಾಕ್ ಬಾಕ್ಸ್‌ಗಳು ಸಿಕ್ಕಿವೆ ಎಂದು ತಿಳಿಸಿದರು. ಇಂತಹ ವಿಷಯಗಳಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಗೋಷ್ಠಿಯಲ್ಲಿ ಶಾಸಕ ಡಾ. ಅವಿನಾಶ್ ಜಾಧವ್, ಕಲಬುರ್ಗಿ ನಗರ ಜಿಲ್ಲಾಧ್ಯಕ್ಷ ಚಂದ್ರಕಾಂತ್ ಬಿ. ಪಾಟೀಲ್, ಕಲಬುರ್ಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

October 19, 2025

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು, ಮೂಲಸೌಕರ್ಯಕ್ಕೆ ₹5,229 ಕೋಟಿ ಕಡಿತ: CAG ವರದಿ

October 19, 2025

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಕಾಂಗ್ರೆಸ್‌ಗೆ ಹೈಕೋರ್ಟ್‌ನಿಂದ ತೀವ್ರ ಮುಖಭಂಗ: ಬಿ.ವೈ ವಿಜಯೇಂದ್ರ

October 19, 2025

ಗುತ್ತಿಗೆದಾರರ ಬಾಕಿ ಬಿಲ್ ಕೇಳಿದರೆ ಧಮ್ಕಿಯೇ?: ಡಿಕೆ ಶಿವಕುಮಾರ್‌ಗೆ ಆರ್. ಅಶೋಕ್ ಪ್ರಶ್ನೆ

October 19, 2025

Recent News

ರಾಷ್ಟ್ರೀಯ ಸುರಕ್ಷಾ ರಕ್ಷಣಾ ಸೇನೆಯ ೪೧ನೇ ಸ್ಥಾಪನಾ ದಿನಾಚರಣೆ:

October 14, 2025

ಐಐಟಿ ಧಾರವಾಡದಲ್ಲಿ ಧರ್ತಿ ಬಯೋನೆಸ್ಟ್ ಇಂಕ್ಯೂಬೇಶನ್ ಕೇಂದ್ರ ಉದ್ಘಾಟನೆ:

October 14, 2025

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

October 13, 2025

ತಿಪಟೂರಿನಲ್ಲಿ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ರಾಷ್ಟ್ರೀಯ ಯೋಜನೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ

October 11, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.