Thursday, June 11, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home News National News

ಕ್ಷೇತ್ರ ಮರುವಿಂಗಡಣೆ ವಿಧೇಯಕಗಳು ದಕ್ಷಿಣ ರಾಜ್ಯಗಳಿಗೆ ಹಾನಿಯಲ್ಲ, ಪ್ರಯೋಜನವಾಗುತ್ತವೆ: ಅಮಿತ್ ಶಾ

Ranjitha by Ranjitha
2 months ago
Reading Time: 1 min read
A A
18
SHARES
50
VIEWS

ಬೆಂಗಳೂರು: ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ವಿಧೇಯಕ-೨೦೨೬, ಸಂವಿಧಾನದ (೧೩೧ನೇ ತಿದ್ದುಪಡಿ) ವಿಧೇಯಕ-೨೦೨೬ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ವಿಧೇಯಕ-೨೦೨೬ ಕುರಿತು ನಡೆದ ಚರ್ಚೆಯಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು, ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂಬ ತಪ್ಪು ಭಾವನೆಯನ್ನು ತಿರಸ್ಕರಿಸಿದರು.

“ಈ ಮೂರು ವಿಧೇಯಕಗಳಿಂದ ದಕ್ಷಿಣ ರಾಜ್ಯಗಳಿಗೆ ಯಾವುದೇ ನಷ್ಟವಾಗುವುದಿಲ್ಲ. ಬದಲಿಗೆ ಅವುಗಳಿಗೆ ಲಾಭವಾಗುತ್ತದೆ” ಎಂದು ಅಮಿತ್ ಶಾ ಹೇಳಿದರು. ಲೋಕಸಭೆಯ ಪ್ರಸ್ತುತ ೫೪೩ ಸೀಟುಗಳನ್ನು ೫೦% ಹೆಚ್ಚಿಸಿ ೮೧೬ ಸೀಟುಗಳಾಗಿ ಮಾಡುವ ಮಾದರಿಯಲ್ಲಿ, ದಕ್ಷಿಣ ರಾಜ್ಯಗಳ ಸೀಟುಗಳ ಸಂಖ್ಯೆ ೧೨೯ರಿಂದ ೧೯೫ಕ್ಕೆ ಏರಿಕೆಯಾಗುತ್ತದೆ. ಒಟ್ಟು ಸೀಟುಗಳಲ್ಲಿ ದಕ್ಷಿಣ ರಾಜ್ಯಗಳ ಪಾಲು ಸುಮಾರು ೨೪%ರಷ್ಟೇ ಉಳಿಯುತ್ತದೆ ಎಂದು ಅವರು ವಿವರಿಸಿದರು.

ಕರ್ನಾಟಕದ ಬಗ್ಗೆ ಮಾತನಾಡುತ್ತಾ, ಪ್ರಸ್ತುತ ೨೮ ಸೀಟುಗಳಿದ್ದು ೫.೧೫% ಪ್ರಾತಿನಿಧ್ಯವಿದೆ ಎಂದು ಹೇಳಿದ ಅಮಿತ್ ಶಾ, ಹೊಸ ಏರಿಕೆಯ ನಂತರ ಕರ್ನಾಟಕಕ್ಕೆ ೪೨ ಸೀಟುಗಳು ದೊರೆಯುತ್ತವೆ. ೮೧೬ ಸೀಟುಗಳ ಲೋಕಸಭೆಯಲ್ಲಿ ಕರ್ನಾಟಕದ ಪಾಲು ೫.೧೪% ಆಗುತ್ತದೆ. ಆದ್ದರಿಂದ ಕರ್ನಾಟಕಕ್ಕೆ ಯಾವುದೇ ನಷ್ಟವಿಲ್ಲ ಎಂದು ತಿಳಿಸಿದರು.

ಆಂಧ್ರಪ್ರದೇಶಕ್ಕೆ ಪ್ರಸ್ತುತ ೨೫ ಸೀಟುಗಳಿದ್ದು, ಹೊಸ ವ್ಯವಸ್ಥೆಯಲ್ಲಿ ೩೮ ಸೀಟುಗಳಾಗುತ್ತವೆ. ತೆಲಂಗಾಣಕ್ಕೆ ೧೭ರಿಂದ ೨೬ಕ್ಕೆ, ತಮಿಳುನಾಡಿಗೆ ೩೯ರಿಂದ ೫೯ಕ್ಕೆ ಮತ್ತು ಕೇರಳಕ್ಕೆ ೨೦ರಿಂದ ೩೦ಕ್ಕೆ ಸೀಟುಗಳು ಹೆಚ್ಚಾಗುತ್ತವೆ. ಎಲ್ಲಾ ರಾಜ್ಯಗಳ ಪ್ರಾತಿನಿಧ್ಯ ಪ್ರಮಾಣ ಸುಮಾರು ಅದೇ ಮಟ್ಟದಲ್ಲಿ ಉಳಿಯುತ್ತದೆ ಅಥವಾ ಸ್ವಲ್ಪ ಹೆಚ್ಚಾಗುತ್ತದೆ ಎಂದು ಅವರು ಉದಾಹರಣೆಗಳೊಂದಿಗೆ ವಿವರಿಸಿದರು.

ತಮಿಳುನಾಡು ಜನರಿಗೆ ವಿಶೇಷ ಭರವಸೆ ನೀಡುತ್ತಾ, “ನಿಮ್ಮ ಶಕ್ತಿ ಕಡಿಮೆಯಾಗುವುದಿಲ್ಲ, ಬದಲಿಗೆ ಹೆಚ್ಚಾಗುತ್ತದೆ” ಎಂದು ಅಮಿತ್ ಶಾ ಹೇಳಿದರು.

ಜಾತಿ ಜನಗಣತಿಯ ಬಗ್ಗೆಯೂ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ಜಾತಿ ಜನಗಣತಿ ನಡೆಸಲು ನಿರ್ಧರಿಸಿದೆ ಎಂದು ತಿಳಿಸಿದರು. ಮುಂದಿನ ಜನಗಣತಿಯಲ್ಲಿ ಮನೆಗಳ ಎಣಿಕೆ ಮತ್ತು ವ್ಯಕ್ತಿಗಳ ಎಣಿಕೆ ಎರಡು ಹಂತಗಳಲ್ಲಿ ನಡೆಯುತ್ತದೆ. ವ್ಯಕ್ತಿಗಳ ಎಣಿಕೆ ಹಂತದಲ್ಲಿ ಜಾತಿ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತದೆ ಎಂದರು.

ಕ್ಷೇತ್ರ ಮರುವಿಂಗಡಣೆ ಆಯೋಗದ ಕಾನೂನಿನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಒತ್ತಿ ಹೇಳಿದ ಅಮಿತ್ ಶಾ, “ಹಳೆಯ ಕಾನೂನನ್ನು ಅಕ್ಷರಶಃ ಅದೇ ರೀತಿ ಉಳಿಸಲಾಗಿದೆ” ಎಂದರು. ಈ ವಿಧೇಯಕಗಳು ೨೦೨೯ರ ನಂತರವೇ ಅಮಲಿಗೆ ಬರುತ್ತವೆ. ತಮಿಳುನಾಡು ಅಥವಾ ಪಶ್ಚಿಮ ಬಂಗಾಳದಲ್ಲಿ ನಡೆಯುವ ಚುನಾವಣೆಗಳ ಮೇಲೆ ಇದರ ಯಾವುದೇ ಪರಿಣಾಮ ಬೀಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

“ಪ್ರಜಾಪ್ರಭುತ್ವದಲ್ಲಿ ಜನರ ಇಚ್ಛೆಯೇ ಅಂತಿಮ ನಿರ್ಧಾರಕ” ಎಂದು ಹೇಳುತ್ತಾ, ಯಾರೂ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಒತ್ತಿ ಹೇಳಿದರು.

ಈ ವಿಧೇಯಕಗಳು ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯವನ್ನು ಬಲಪಡಿಸುವುದರೊಂದಿಗೆ ರಾಷ್ಟ್ರೀಯ ಸಮತೋಲನವನ್ನು ಕಾಪಾಡುತ್ತವೆ ಎಂದು ಕೇಂದ್ರ ಸರ್ಕಾರದ ವಾದವಿದೆ.

Tags: NationalNational Newsnews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ತಂತ್ರಜ್ಞಾನ ಚಾಲಿತ ಮತದಾರರ ನೋಂದಣಿ ಕುರಿತು ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಕಾರ್ಯಾಗಾರ

June 10, 2026

ಜೂನ್ 28 ರಂದು ರಾಜ್ಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

June 10, 2026

ಎಚ್.ಡಿ. ಕುಮಾರಸ್ವಾಮಿ ಎನ್‌ಡಿಎ ಮುಖ್ಯಮಂತ್ರಿಗಳು-ಉಪ ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಪ್ರಧಾನಿ ಮೋದಿಯವರನ್ನು ಅಭಿನಂದಿಸಿದರು

June 10, 2026

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ: ಜೂನ್ 21ರಂದು ಅರಮನೆ ಮೈದಾನದಲ್ಲಿ ಕಾರ್ಯಕ್ರಮ

June 10, 2026

Recent News

ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಭರ್ಜರಿ ಸಿದ್ಧತೆ: ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಪರಿಶೀಲನೆ

June 9, 2026

ತಮಿಳುನಾಡು ಕಾಂಗ್ರೆಸ್ ಸಂಸದರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು

June 9, 2026

ಗ್ರಾಮೀಣ ಯುವಕರಿಗೆ ಕ್ರೀಡಾ ಉತ್ತೇಜನಕ್ಕೆ ವಿಶೇಷ ಕಾರ್ಯಕ್ರಮ: ಡಾ. ಜಿ. ಪರಮೇಶ್ವರ ಸೂಚನೆ

June 9, 2026

ಜಪಾನ್ ನಿಯೋಗದೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಚರ್ಚೆ:

June 9, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.