Sunday, September 13, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಚಿದಂಬರರಾವ್ ಜಂಬೆ ನಿಧನ: ಕನ್ನಡ ರಂಗಭೂಮಿಗೆ ಅಪಾರ ನಷ್ಟ ಡಾ. ಉಮಾಶ್ರೀ ಸಂತಾಪ ವ್ಯಕ್ತಪಡಿಸಿದ್ದಾರೆ

Ranjitha by Ranjitha
12 hours ago
Reading Time: 1 min read
A A
18
SHARES
50
VIEWS

ಬೆಂಗಳೂರು: ನಾಡಿನ ಖ್ಯಾತ ಹಿರಿಯ ರಂಗಕರ್ಮಿ, ನಿರ್ದೇಶಕ, ರಂಗಶಿಕ್ಷಕ ಹಾಗೂ ಚಿಂತಕ ಚಿದಂಬರರಾವ್ ಜಂಬೆ ಅವರ ನಿಧನಕ್ಕೆ ಕರ್ನಾಟಕ ವಿಧಾನಪರಿಷತ್ ಉಪಸಭಾಪತಿ ಹಾಗೂ ಹಿರಿಯ ಕಲಾವಿದೆ ಡಾ. ಉಮಾಶ್ರೀ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ರಂಗಭೂಮಿಯ ಬೆಳವಣಿಗೆಯಲ್ಲಿ ಹಲವು ದಶಕಗಳ ಕಾಲ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಚಿದಂಬರರಾವ್ ಜಂಬೆ ಅವರು ರಂಗನಿರ್ದೇಶನದ ಜೊತೆಗೆ ರಂಗಶಿಕ್ಷಣಕ್ಕೂ ವಿಶೇಷ ಮಹತ್ವ ನೀಡಿದ್ದರು. ಹಲವು ತಲೆಮಾರುಗಳ ಕಲಾವಿದರು ಮತ್ತು ರಂಗಾಸಕ್ತರಿಗೆ ತರಬೇತಿ ನೀಡಿ ರಂಗಕ್ಷೇತ್ರಕ್ಕೆ ಹೊಸ ಪೀಳಿಗೆಯನ್ನು ತಂದುಕೊಟ್ಟ ರಂಗಶಿಕ್ಷಕರಾಗಿದ್ದರು.

ವಿಭಿನ್ನ ಸಾಹಿತ್ಯಿಕ ಹಾಗೂ ಸಾಮಾಜಿಕ ಹಿನ್ನೆಲೆಯ ಕೃತಿಗಳನ್ನು ರಂಗಕ್ಕೆ ಅಳವಡಿಸುವ ಮೂಲಕ ಕನ್ನಡ ರಂಗಭೂಮಿಯ ಪ್ರಯೋಗಶೀಲತೆಯನ್ನು ವಿಸ್ತರಿಸಿದ್ದರು. ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ಅನೇಕರು ರಂಗಭೂಮಿ, ಚಿತ್ರರಂಗ, ಕಿರುತೆರೆ ಹಾಗೂ ರಂಗಶಿಕ್ಷಣ ಕ್ಷೇತ್ರಗಳಲ್ಲಿ ತಮ್ಮದೇ ಆದ ಸ್ಥಾನ ಪಡೆದುಕೊಂಡಿದ್ದಾರೆ.

ಡಾ. ಉಮಾಶ್ರೀ ಅವರು ತಮ್ಮ ಸಂತಾಪ ಸಂದೇಶದಲ್ಲಿ ಹೇಳಿದ್ದು: “ತಮಗೂ ಕೂಡ ಹಿರಿಯರಾದ ಚಿದಂಬರರಾವ್ ಜಂಬೆ ಅವರು ಒಳ್ಳೆಯ ಮಾರ್ಗದರ್ಶಕರಾಗಿದ್ದರು. ಅವರ ನಿರ್ದೇಶನದ ‘ಶ್ರಮಿಷ್ಠೆ’ ನಾಟಕವನ್ನು ನನ್ನ ಮೂಲಕ ಪ್ರದರ್ಶಿಸಿ, ನನ್ನನ್ನು ಇಡೀ ನಾಡಿನಾದ್ಯಂತ ‘ಶ್ರಮಿಷ್ಠೆ’ಯಾಗಿ ಪರಿಚಯಿಸಿದರು. ‘ಶ್ರಮಿಷ್ಠೆ’ ಮೂಲಕ ಸಮಕಾಲೀನ ಪ್ರೇಕ್ಷಕರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಪ್ರಯತ್ನ ಅವರ ನಿರ್ದೇಶನದಲ್ಲಿ ಎದ್ದು ಕಾಣುತ್ತಿತ್ತು.”

ಕರ್ನಾಟಕ ರಂಗಶಿಕ್ಷಣ ಕ್ಷೇತ್ರದಲ್ಲಿ ಚಿದಂಬರರಾವ್ ಜಂಬೆ ಅವರ ಕೊಡುಗೆ ಅನನ್ಯವಾದುದು. ಅವರ ಅಗಲಿಕೆ ನಿಜಕ್ಕೂ ಅತ್ಯಂತ ದುಃಖ ತರುವಂತಹದ್ದು. ಜಂಬೆಯವರ ನಿಧನದಿಂದ ಕನ್ನಡ ರಂಗಕ್ಷೇತ್ರ ಬಡವಾಗಿದೆ ಎಂದು ಡಾ. ಉಮಾಶ್ರೀ ಅವರು ಹೇಳಿದ್ದಾರೆ.

ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ. ಅವರ ಅಗಲಿಕೆಯಿಂದ ಕುಟುಂಬಕ್ಕಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಚಿದಂಬರರಾವ್ ಜಂಬೆ ನಿಧನ: ಕನ್ನಡ ರಂಗಭೂಮಿಗೆ ಅಪಾರ ನಷ್ಟ ಡಾ. ಉಮಾಶ್ರೀ ಸಂತಾಪ ವ್ಯಕ್ತಪಡಿಸಿದ್ದಾರೆ

September 12, 2026

ಶುರುವಾಯಿತು ಗೃಹ ಜ್ಯೋತಿ ವಸೂಲಿ ಭಾಗ್ಯ

September 12, 2026

ನಿರ್ಮಲಾ ಸೀತಾರಾಮನ್-ಎಐಐಬಿ ಅಧ್ಯಕ್ಷರ ಭೇಟಿ: ಭಾರತ-ಎಐಐಬಿ ಪಾಲುದಾರಿಕೆ ಗಟ್ಟಿಗೊಳಿಸುವ ಕುರಿತು ಚರ್ಚೆ

September 12, 2026

ಪ್ರಸಿದ್ಧ ರಂಗನಿರ್ದೇಶಕ, ಚಿಂತಕ ಚಿದಂಬರರಾವ್ ಜಂಬೆ ನಿಧನಸಾಗರದಲ್ಲಿ 77ರ ವಯಸ್ಸಿನಲ್ಲಿ ನಿಧನ; ಕನ್ನಡ ರಂಗಭೂಮಿಗೆ ಅಪಾರ ನಷ್ಟ

September 12, 2026

Recent News

ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರಾಗಿ ಡಿಕೆಶಿ ಆಪ್ತ ಎಸ್‌.ರವಿ ಅವಿರೋಧ ಆಯ್ಕೆ; ಸಿದ್ದು ಬಣಕ್ಕೆ ಹಿನ್ನಡೆ

September 11, 2026

ಬಳ್ಳಾರಿ ಚಲೋ ಪಾದಯಾತ್ರೆ: ವಾಲ್ಮೀಕಿ ನಿಗಮ ಲೂಟಿ, ಬರ ಪರಿಹಾರ ಸೇರಿದಂತೆ ಸರ್ಕಾರಕ್ಕೆ 16 ಒತ್ತಾಯಗಳು

September 11, 2026

‘ಧನನಾಯಕ’ ಆಗುವುದು ಸುಲಭ, ‘ಜನನಾಯಕ’ ಆಗುವುದು ಕಷ್ಟ: ಡಿ.ಕೆ. ಶಿವಕುಮಾರ್ ವಿರುದ್ಧ ಟೀಕೆ

September 10, 2026

ಪೊಲೀಸ್ ವಾಹನಗಳಿಗೆ ಬಾಡಿಗೆ-ಲೀಸಿಂಗ್ ಮಾದರಿ

September 10, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.