Tag: ದಿನ

ಮಧ್ಯಂತರ ವರದಿ ಸಲ್ಲಿಸಿದ ಬಳಿಕ ಒಳ ಮೀಸಲಾತಿ ಜಾರಿಗೆ ಕ್ರಮ

ಬೆಂಗಳೂರು:- ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ...

Read moreDetails

ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು, ಸಂವಿಧಾನ ರಚನಾ ಸಭೆಯಲ್ಲೂ ವಿರೋಧ ಕೇಳಿಬಂದಿತ್ತು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ...

Read moreDetails

ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮುಂದಿನ ಮಾರ್ಚ್ ತಿಂಗಳಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ...

Read moreDetails

ಯೋಗ ಕೇವಲ ಆಸನವಲ್ಲ, ಮಾನಸಿಕ ಸ್ಥಿಮಿತವೂ ಯೋಗ: ನಿರಂಜನಾನಂದ ಸರಸ್ವತಿ ಸ್ವಾಮೀಜಿ

ಬೆಂಗಳೂರು, ಮಾರ್ಚ್ 24: ಯೋಗ ಎಂದರೆ ಕೇವಲ ಆಸನ, ಪ್ರಾಣಾಯಾಮ, ಅಥವಾ ಶಾರೀರಿಕ ವ್ಯಾಯಾಮ ಮಾತ್ರವಲ್ಲ. ಯೋಗವೆಂದರೆ ಮನಸ್ಸಿನ ಸಂಯಮ, ಭಾವನಾತ್ಮಕ ಸ್ಥೈರ್ಯ, ಮತ್ತು ಆಂತರಿಕ ಶಾಂತಿ ...

Read moreDetails

16 ಮತ್ತು 17 ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಪ್ರೀತ್ಸೆ ವಿಷಯದಲ್ಲಿ ಘರ್ಷಣೆ

ಬೆಂಗಳೂರು: 17 ನೇ ತಾರೀಖಿನಂದು ನಡೆದ ಘಟನೆಗೆ ಸಂಬಂಧಿಸಿ, SSLC ಓದುತ್ತಿದ್ದ 16 ಮತ್ತು 17 ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆಗೊಳಿಸುವ ಪ್ರಕರಣದ ಕುರಿತು ಚಂದ್ರಾಲೇಔಟ್ ...

Read moreDetails

ರಾಜಾಜಿನಗರದಲ್ಲಿ ಕಾರು ಕೇಸ್: ವ್ಹೀಲ್ ಲಾಕ್ ಕಲೆ, ಮಾಲೀಕನ ವಿರೋಧ ಪೊಲೀಸ್ ಕ್ರಮ

ಬೆಂಗಳೂರು: ರಾಜಾಜಿನಗರದಲ್ಲಿ ನಡೆದ ಅಪವಾದ ಘಟನೆ ಪೊಲೀಸ್ ಮೇಲ್ವಿಚಾರಣೆಯ ಮೇಲೆ ಗಂಭೀರ ಆಕ್ಷೇಪಣೆಗಳನ್ನು ಹುಟ್ಟಿಸಿದೆ. ಈ ಘಟನೆಯಲ್ಲಿ, ಮಾಲೀಕನ ಕಾರನ್ನು ವ್ಹೀಲ್ ಲಾಕ್ ಮೂಲಕ ಬಂಧಿಸಿ, ನಂತರ ...

Read moreDetails

ಬಿಗ್ ಬಾಸ್ ಸ್ಪರ್ಧಿಗಳ ವಿರುದ್ಧ ಎಫ್ಐಆರ್: ಸಾರ್ವಜನಿಕ ಶಾಂತಿಗೆ ಧಕ್ಕೆ ನೀಡಿದ ಆರೋಪ

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿಗಳು ವಿನಯ್ ಗೌಡ ಮತ್ತು ರಜತ್ ಕಿಶಾನ್ ವಿರುದ್ಧ ಬೆಂಗಳೂರು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ ...

Read moreDetails

ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಬರ್ಬರ ಹತ್ಯೆ

ಬೆಂಗಳೂರು: ಬಿಳಿಜಾಜಿ ಬಿಜಿಎಸ್ ಲೇಔಟ್‌ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ (37) ಅವರನ್ನು ಹತ್ಯೆ ಮಾಡಲಾಗಿದೆ. ಕುತ್ತಿಗೆ ಸೀಳಿ ಹತ್ಯೆಗೈದು ಹಂತಕರು ಪರಾರಿಯಾಗಿದ್ದಾರೆ. ಘಟನೆ ವಿವರ: ...

Read moreDetails

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ 3 ಸಾವಿರ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ...

Read moreDetails

ಬಜೆಟ್ ಅಧಿವೇಶನ ಮುಗಿದ ಬಳಿಕ ರಾಜಕೀಯ ವಲಯದಲ್ಲಿ ಹನಿ ಟ್ರ್ಯಾಪ್ ಹಂಗಾಮಾ!

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ಹನಿ ಟ್ರ್ಯಾಪ್ ಪ್ರಕರಣ ಭಾರಿ ಕೋಲಾಹಲ ಮೂಡಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೂ, ವಿಪಕ್ಷಗಳಿಗೂ ಹೊಸ ತಲೆನೋವನ್ನುಂಟುಮಾಡಿದೆ. ಬಜೆಟ್ ಅಧಿವೇಶನ ಮುಗಿದ ಬಳಿಕ ರಿಲ್ಯಾಕ್ಷನ್ ...

Read moreDetails

‘ಇನ್ ದಿ ನೈಟ್’ ಫೈರ್ ಫ್ಲೈ ಸಿನಿಮಾದ ಮೆಲೋಡಿ ಹಾಡು ರಿಲೀಸ್!

ವಿಕ್ಕಿ ಹಾರ್ಟ್ ಲ್ಲಿ ವೈಲಿನ್ ಶುರು ಬೆಂಗಳೂರು: ಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಅಡಿ ನಿರ್ಮಿತ 'ಫೈರ್ ಫ್ಲೈ' ಸಿನಿಮಾದ ಮೊದಲ ಹಾಡು ...

Read moreDetails

ಕರ್ನಾಟಕ ಬಂದ್: ಬೆಳಿಗ್ಗೆಯ ಸ್ಥಿತಿಗತಿ ಮತ್ತು ಮುಂದಿನ ನಿರೀಕ್ಷೆಗಳು

ಬೆಂಗಳೂರು: ಇಂದು ಕನ್ನಡ ಪರ ಸಂಘಟನೆಗಳ ಕರೆ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯವರೆಗೆ ರಾಜ್ಯದ ಹಲವೆಡೆ ಜನಜೀವನ ಸಾಮಾನ್ಯವಾಗಿದ್ದು, ಬಂದ್‌ ಪ್ರಭಾವ ಕಡಿಮೆ ...

Read moreDetails

ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದಿದ್ದವರಿಗೆ ತಿರುಗೇಟು ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಧಿಮಾಕು ಪ್ರದರ್ಶಿಸಿದ್ದ ನಾಯಕರೊಬ್ಬರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ...

Read moreDetails

ಹನಿಟ್ರ್ಯಾಪ್ ಪ್ರಕರಣ, ದೇಶದಲ್ಲಿ ಕರ್ನಾಟಕದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

ನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ...

Read moreDetails

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯ ನಿವಾಸದಲ್ಲಿ ಬೆಂಕಿ – ಅಪಾರ ನಗದು ಪತ್ತೆ!

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮ ಅವರ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅನಾಹುತದ ಬಳಿಕ, ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಈ ಘಟನೆಯು ನ್ಯಾಯಾಂಗ ವೃತ್ತಗಳಲ್ಲಿ ...

Read moreDetails

ಭಾರತದಲ್ಲಿ ಚಿಪ್ ವಿನ್ಯಾಸ ಪ್ರಜಾಪ್ರಭುತ್ವೀಕರಣದ ಹಾದಿಯಲ್ಲಿ: ಭಾರತಕ್ಕೆ ಅರ್ಥಪೂರ್ಣ ಸೆಮಿಕಂಡಕ್ಟರ್ ಕ್ಷಣ

'ಅನಲಾಗ್ ಮತ್ತು ಡಿಜಿಟಲ್ ಡಿಸೈನ್ ಹ್ಯಾಕಥಾನ್’ ಸ್ಪರ್ಧೆಯ ವಿಜೇತರು ಘೋಷಣೆ (2,210 ತಂಡಗಳು, 10,040 ವಿದ್ಯಾರ್ಥಿಗಳು ಪಾಲ್ಗೊಂಡ ಸ್ಪರ್ಧೆ) ಸ್ವದೇಶೀಕರಣಕ್ಕೆ ಬಲ: 90% 'Made in India' ...

Read moreDetails

ಭಾರತೀಯ ಚುನಾವಣಾ ಆಯೋಗ – ಚುನಾವಣಾ ಪ್ರಕ್ರಿಯೆಗಳನ್ನು ಬಲಪಡಿಸಲು ದಿಟ್ಟ ಹೆಜ್ಜೆ .

ಬೆಂಗಳೂರು: ಭಾರತದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ...

Read moreDetails

ಭಾರತದ ಸ್ವಂತ ಸುರಕ್ಷಿತ ಬ್ರೌಸರ್ ಅಭಿವೃದ್ಧಿಗೆ ಮೇಟಿ ಮುಂದಾದ ಕಾಯಕ:

iOS, Android ಮತ್ತು Windows ಪ್ಲಾಟ್‌ಫಾರ್ಮ್‌ಗಳಿಗೆ ಹೊಂದಿಕೆಯಾಗುವ ಭಾರತೀಯ ಬ್ರೌಸರ್ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ "ಸೆರ್ವೀಸ್ ನೇಷನ್'ನಿಂದ 'ಪ್ರೊಡಕ್ಟ್ ನೇಷನ್'ನತ್ತ ಭಾರತ" – ಕೇಂದ್ರ ಸಚಿವ ಅಶ್ವಿನಿ ...

Read moreDetails

ಕಾಂಗ್ರೆಸ್ ಭರವಸೆ – ಬೆಲೆ ಏರಿಕೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಜಾಪ್ರತಿಗಾಮಿ ಮತ್ತು ಅಸಮರ್ಥ ಆಡಳಿತದಿಂದ ಜನತೆಗೆ ಒದಗಿರುವ ಏಕೈಕ ಭರವಸೆ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ...

Read moreDetails

ಮಂಡ್ಯದಲ್ಲಿ ನೂತನ ಕೃಷಿ ವಿಜ್ಞಾನ ವಿವಿ ಸ್ಥಾಪನೆಗೆ ಉಭಯ ಸದನಗಳಲ್ಲಿ (ತಿದ್ದುಪಡಿ) ವಿಧೇಯಕ ಪ್ರಸ್ತಾಪ ಮಂಡನೆ: ವಿಧೇಯಕ ಅಂಗಿಕಾರ..

ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿಯವರ ಮಹತ್ವದ ಕನಸು ಬಜೆಟ್ ಅಧಿವೇಶನದಲ್ಲಿ ನನಸಾಯಿತು..2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ವಿಧೇಯಕವನ್ನು ಉಭಯ ...

Read moreDetails

ಶಾಸಕರ ವೇತನ ಶೇ.100 ಹೆಚ್ಚಳ ಪ್ರಸ್ತಾವನೆ: ಸರ್ಕಾರದ ನಿರ್ಧಾರಕ್ಕೆ ವಿಕಾಸ, ವಾದ-ವಿವಾದ

ಬೆಂಗಳೂರು: "ಜೀವನಾವಶ್ಯಕ ಖರ್ಚು ಹೆಚ್ಚಾಗಿದೆ" ಎಂಬ ಕಾರಣವನ್ನು ನೀಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಸರ್ಕಾರವು ಶಾಸಕರು, ಸಚಿವರು, ಸ್ಪೀಕರ್, ಉಪಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರ ವೇತನ ...

Read moreDetails

ದ್ವೇಷದ ರಾಜಕಾರಣ ಅವರ (ಕುಮಾರಸ್ವಾಮಿ) ಡಿಎನ್ ಎಯಲ್ಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್ ಅವರು. ಕೋರ್ಟ್ ...

Read moreDetails

ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳನ್ನು ಖರೀದಿಸಲು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕರೆ

ಬೆಂಗಳೂರು, ಮಾರ್ಚ್ 19:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೆಂಗಳೂರಿನ ಐಎಎಸ್ ಅಸೋಸಿಯೇಷನ್‌ನಲ್ಲಿ ಮಾರ್ಚ್ 21ರವರೆಗೆ ಮೂರು ದಿನಗಳು ಆಯೋಜಿಸಿರುವ ಮಹಿಳಾ ...

Read moreDetails

ಕಾಂಗ್ರೆಸ್ ಪಕ್ಷದ ಅಂಬೇಡ್ಕರ್ ಚಿತ್ರಣ: ಇತಿಹಾಸದ ಸಾಕ್ಷ್ಯಗಳು ಮತ್ತು ರಾಜಕೀಯ ತಿರುಗಾಟ

ಬೆಂಗಳೂರು, ಕಾಂಗ್ರೆಸ್ ಪಕ್ಷವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಹಾಗೂ ಅವರ ಬೌದ್ಧಿಕ ಹೋರಾಟದ ಬಗ್ಗೆ ಮಾಡುತ್ತಿರುವ ವಿವಾದಾಸ್ಪದ ಚಿತ್ರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಚರ್ಚೆಗಳು ...

Read moreDetails

ಮೇ 9 ಕ್ಕೆ ಬಿಡುಗಡೆಯಾಗಲಿದೆ ನವರಸನ್ ನಿರ್ಮಾಣದ “ಸೂತ್ರಧಾರಿ” .

ಚಂದನ್ ಶೆಟ್ಟಿ ಈ ಚಿತ್ರದ ಪ್ರಮುಖ ಪಾತ್ರಧಾರಿ . ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಚಿತ್ರರಂಗದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ನವರಸನ್ ನಿರ್ಮಾಣ‌ದ, ಕಿರಣ್ ಕುಮಾರ್ ಚೊಚ್ಚಲ ...

Read moreDetails

ಅಂದುಕೊಂಡ ರೀತಿಯಲ್ಲೇ ಚಿತ್ರೀಕರಣ ಪೂರ್ಣ. “Congratulations ಬ್ರದರ್”

ಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ "Congratulations ಬ್ರದರ್". ಕಳೆದ ಮೂರು ತಿಂಗಳ ಹಿಂದೆ ಇದೇ ಹೆಸರಿನಲ್ಲಿ ಚಿತ್ರ ಆರಂಭವಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಈಗ ...

Read moreDetails

ಕಾವೇರಿ ಆರತಿ ಸರ್ಕಾರಿ ಕಾರ್ಯಕ್ರಮ, ರಾಜಕೀಯ ಕಾರ್ಯಕ್ರಮವಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಜಲಸಂರಕ್ಷಣೆ ಕುರಿತು ಸಾಮಾಜಿಕ ಜಾಲತಾಣ ಅಭಿಯಾನ: ಬೆಂಗಳೂರು: "ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದು ...

Read moreDetails

ಹಾಲು ಸರಬರಾಜು ಮಾಡುತ್ತಿದ್ದ ವಾಹನ ಚಾಲಕನಿಂದ ₹1.28 ಲಕ್ಷ ಸುಲಿಗೆ – ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಹಾಲು ಸರಬರಾಜು ಮಾಡುತ್ತಿದ್ದ ವಾಹನ ಚಾಲಕನಿಂದ ₹1.28 ಲಕ್ಷ ಹಣವನ್ನು ದರೋಡೆ ಮಾಡಿದ್ದ ಪ್ರಕರಣದಲ್ಲಿ ಮಾದನಾಯಕನಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು:ಬಂಧಿತ ಆರೋಪಿಗಳನ್ನು ...

Read moreDetails

ಗ್ರಾಮ ಪಂಚಾಯ್ತಿ ಸದಸ್ಯನ ಮನೆಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಲು ಯತ್ನ

ಬೆಂಗಳೂರು: ಬೆಂಗಳೂರಿನ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಹೀರೆಂಡಹಳ್ಳಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಭಯಾನಕ ಘಟನೆ ನಡೆದಿದೆ. ಐವತ್ತು ಲೀಟರ್ ಪೆಟ್ರೋಲ್ ...

Read moreDetails

ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಮಹಿಳೆಯ ಸುಟ್ಟ ಸ್ಥಿತಿಯ ಶವ ಪತ್ತೆ

ಯಶವಂತಪುರ: ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಪ್ರಕರಣವಾಗಿ ಪ್ರಕರಣ ದಾಖಲಿಸಲಾಗಿದೆ. ಮೃತದೇಹವು ಮುಖಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಬೆಂಕಿ ಹಚ್ಚಿದ ...

Read moreDetails

ನೈಜತೆಯಿಂದ ಕೂಡಿರುವ ಜಮೀನುಗಳಿಗೆ ಖಾತೆಗಳನ್ನು ನೀಡಲು ಅಗತ್ಯ ಕ್ರಮ ವಹಿಸಲಾಗುವುದು.

ಬೆಂಗಳೂರು:ನೈಜತೆಯಿಂದ ಕೂಡಿರುವ ಜಮೀನುಗಳಿಗೆ ಖಾತೆಗಳನ್ನು ನೀಡಲು ಅಗತ್ಯ ಕ್ರಮ ವಹಿಸಲಾಗುವುದು. ಅಂದಿನ ಕಾನೂನುಗಳು ಅಂದಿನ ದಿನಕ್ಕೆ ಅನ್ವಯವಾಗಲಿದೆ. ಇಂದಿನ ಕಾನೂನುಗಳು ಈ ಹಿಂದಿನ ದಿನಗಳ ಕಾನೂನುಗಳಿಗೆ ಅನ್ವಯವಾಗುವುದಿಲ್ಲ ...

Read moreDetails

ಆರ್‌ಎಸ್‌ಎಸ್ ಶತಮಾನೋತ್ಸವದ ಮುನ್ನೋಟ: ಸಾಮಾಜಿಕ ಪರಿವರ್ತನೆಗೆ ಐದು ಪ್ರಮುಖ ಆಯಾಮಗಳು

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆ (ಎಬಿಪಿಎಸ್) ಮಾರ್ಚ್ 21 ರಿಂದ 23, 2025 ರವರೆಗೆ ಬೆಂಗಳೂರು ನಗರದ ಚನ್ನೇನಹಳ್ಳಿಯ ...

Read moreDetails

ಕಾಂಗ್ರೆಸ್ ‌ಭವನ ಭೂಮಿಪೂಜೆಗಾಗಿ ರಾಹುಲ್ ಗಾಂಧಿ ಅವರಿಗೆ ಆಹ್ವಾನ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. "ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾ‌ನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ...

Read moreDetails

ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ. ದೇವೇಗೌಡರ ಒತ್ತಾಯ

ನವದೆಹಲಿ: ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ...

Read moreDetails

ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಹೆಚ್ಚಿಸಲು ಕೃತಕ‌ ಬುದ್ಧಿಮತ್ತೆ ತರಬೇತಿ: GTTC-NIELIT ಒಪ್ಪಂದ

ಬೆಂಗಳೂರು: ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (GTTC) ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಕೃತಕ ಬುದ್ಧಿಮತ್ತೆ (AI) ಹಾಗೂ ಇತರ ತಂತ್ರಜ್ಞಾನ ತರಬೇತಿಗಾಗಿ ...

Read moreDetails

ವಿಶ್ವ ಜಲ ದಿನ: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಜಾಗೃತಿ ಕಾರ್ಯಕ್ರಮ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಮಾರ್ಚ್ 21ರಂದು ‘ವಿಶ್ವ ಜಲ ದಿನ’ದ ಅಂಗವಾಗಿ ರಾಜ್ಯದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ...

Read moreDetails

ಮುಸಲ್ಮಾನರಿಗೆ ಮೀಸಲಾತಿ ವಿರುದ್ಧ ಬಿಜೆಪಿ ತೀವ್ರ ಹೋರಾಟ – ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಸದನದಲ್ಲಿ ಕದ್ದು ಮುಚ್ಚಿ ಮಂಡಿಸಿದ್ದು, ಇದನ್ನು ಬಿಜೆಪಿ ಕಟುವಾಗಿ ವಿರೋಧಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ...

Read moreDetails

ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ನಾನು,‌ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಿಲ್ಲ ದೆಹಲಿ: "ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ...

Read moreDetails

ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆ: ಸಚಿವ ಶಿವರಾಜ್ ಎಸ್. ತಂಗಡಗಿ

ಬೆಂಗಳೂರು: ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ...

Read moreDetails

ನುಡಿದಂತೆ ನಡೆದು, ಜನರ ನಂಬಿಕೆ ಉಳಿಸಿಕೊಂಡ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ಜನತೆಗೆ ನೀಡಿದ ವಾಗ್ದಾನಗಳನ್ನು ಪಾಲಿಸದೇ ಮುನ್ನಡೆದಿದ್ದು, ಜನರ ನಂಬಿಕೆಯನ್ನು ಉಳಿಸಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ಅಧಿವೇಶನದಲ್ಲಿ ತಿಳಿಸಿದರು. ರಾಜ್ಯಪಾಲರ ಭಾಷಣಕ್ಕೆ ...

Read moreDetails

ಸಚಿವ ಪ್ರಿಯಾಂಕ್‌ ಖರ್ಗೆಹಾಗೂ ಕೇಪ್‌ಟೌನ್ ಮೇಯರ್‌ ನಡುವೆ ಮಾತುಕತೆ

ಭಾರತದ ಕ್ರಿಯಾತ್ಮಕ ತಂತ್ರಜ್ಞಾನ ಕೈಗಾರಿಕೆಗಳು ಕೇಪ್ ಟೌನ್‌ನ ಸಾಮರ್ಥ್ಯಗಳಿಗೆ ಪೂರಕವಾಗಿದ್ದು ಕರ್ನಾಟಕದಲ್ಲಿ ಹೂಡಿಕೆಯನ್ನು ಮಾಡುವುದರಿಂದ ಉದ್ಯೋಗಗಳನ್ನು ಸೃಷ್ಟಿಸಬಹುದು ಮತ್ತು ನಮ್ಮ ನಡುವೆ ವ್ಯಾಪಾರ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸಬಹುದು ...

Read moreDetails

ರಾಮನಗರ: ಭೂ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದ ವಿರುದ್ಧ ಕಾನೂನು ಕ್ರಮ

ಬಿಡದಿಯ ಕೇತಗನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಖಡಕ್ ಆದೇಶ ಹೊರಡಿಸಿದ್ದು, ಕಂದಾಯ ಇಲಾಖೆ ಇಂದು ಒತ್ತುವರಿ ...

Read moreDetails

ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಮತ ಬ್ಯಾಂಕ ಗಟ್ಟಿಮಾಡಿಕೊಳ್ಳುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ...

Read moreDetails

ಅಪ್ಪು ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ: ‘ಅಪ್ಪು ಟ್ಯಾಕ್ಸಿ’ ಸಿನಿಮಾ ಶೀರ್ಷಿಕೆ ಅನಾವರಣ

ಬೆಂಗಳೂರು: ಕನ್ನಡ ಚಿತ್ರರಂಗದ ಹೆಮ್ಮೆಯ ನಟ ಪುನೀತ್ ರಾಜಕುಮಾರ್ ಅವರ ಜನ್ಮದಿನದ ಶುಭಾಶಯಗಳ ಅಂಗವಾಗಿ, ಅಭಿಮಾನಿಗಳಿಗೆ ಉಡುಗೊರೆಯಾಗಿ ‘ಅಪ್ಪು ಟ್ಯಾಕ್ಸಿ’ ಎಂಬ ಹೊಸ ಕನ್ನಡ ಚಲನಚಿತ್ರದ ಶೀರ್ಷಿಕೆ ...

Read moreDetails

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಗೃಹ ಸಚಿವ ಡಾ‌.ಜಿ.ಪರಮೇಶ್ಚರ್

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ‌.ಜಿ.ಪರಮೇಶ್ಚರ್ ತಿಳಿಸಿದರುವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ ...

Read moreDetails

25 ದಿನಗಳನ್ನು ಪೂರೈಸಿದ “ನವಮಿ 9.9.1999”

ಯಶಸ್ಸಿನ ಹಾದಿಯಲ್ಲಿ ಯಶಸ್ ಅಭಿ ನಟನೆಯ ಚಿತ್ರ‌ "ಕ್ರಿಟಿಕಲ್ ಕೀರ್ತನೆಗಳು", "ಪ್ರೆಸೆಂಟ್ ಪ್ರಪಂಚ 0% ಲವ್" ಚಿತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಮನ ಗೆದ್ದಿದ ಯಶಸ್ ಅಭಿ ನಾಯಕನಾಗಿ ...

Read moreDetails

ಕೆರೆಗಳ ಒತ್ತುವರಿಗಳನ್ನು ತೆರವುಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕೆರೆಗಳಲ್ಲಿ unlawfully ಮಾಡಲಾದ ಒತ್ತುವರಿಗಳನ್ನು ತಕ್ಷಣ ತೆರವುಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಕಠಿಣ ಸೂಚನೆ ...

Read moreDetails

ಪರಿಶಿಷ್ಟ ಜಾತಿ/ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ...

Read moreDetails

ಕೊಂಕಣ ರೈಲ್ವೆ ವಿಲೀನಕ್ಕೆ ಒತ್ತಾಯ

ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಕುರಿತಾಗಿ ತ್ವರಿತ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದ ಶಾಸಕರ ತಂಡ ಕೇಂದ್ರ ...

Read moreDetails

ಎಲ್ಲರೂ ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಡಿ.ಕೆ. ಶಿವಕುಮಾರ್ ಕರೆ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ ಬೆಂಗಳೂರು: “ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ...

Read moreDetails

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ತಾಂತ್ರಿಕ ಸಮಸ್ಯೆ ಕಾರಣಗಳಿಂದ ಕೆಲವು ಕಡೆ ವಿಳಂಬ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕಲಬುರಗಿಯಲ್ಲಿ ಶೀಘ್ರ ನಿಮಾನ್ಸ್ ಮಾದರಿ ಸಂಸ್ಥೆ ಲೋಕಾರ್ಪಣೆ ಬೆಂಗಳೂರು: ವಿಧಾನಸಭೆ ಚುನಾವಣೆಗೂ ...

Read moreDetails

ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆ ಮಾಡಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ಮೇ 20ಮ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ...

Read moreDetails

ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಸಂದೇಶ

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಕರೆ ನೀಡಿದರು. ...

Read moreDetails

ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ...

Read moreDetails

ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ: ಮಂಜುನಾಥ್ ಗೌಡ

ಬೆಂಗಳೂರು: ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷ ಮಂಜುನಾಥ್ ಗೌಡ ಅವರು ತಮ್ಮ ಉತ್ಸಾಹಭರಿತ ಭಾಷಣದಲ್ಲಿ ಪಕ್ಷದ ಆದರ್ಶಗಳನ್ನು ಪುನರುಚ್ಚರಿಸಿದರು. ದೇಶದ ಸ್ವಾತಂತ್ರ್ಯ ...

Read moreDetails

ಸಿಲಿಕಾನ್ ಸಿಟಿಯಲ್ಲಿ ಖತರ್ನಾಕ್ ಕಳ್ಳರ ಕೈಚಳಕ!

ನಿಲ್ಲಿಸಿದ್ದ ಕ್ರೇಟಾ ಕಾರಿನ ನಾಲ್ಕು ಚಕ್ರ ಕದ್ದ ಖದೀಮರು ಬೆಂಗಳೂರು: ನಗರದಲ್ಲಿ ಮತ್ತೊಂದು ಸ್ಮಾರ್ಟ್ ಕಳ್ಳತನ ನಡೆದಿದ್ದು, ಗಾಂಧಿನಗರದ ಹೋಟೆಲ್ ಮುಂಭಾಗ ನಿಲ್ಲಿಸಿದ್ದ ಕಾರಿನ ನಾಲ್ಕೂ ಚಕ್ರಗಳನ್ನು ...

Read moreDetails

ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿ ಯಾಗಿಸಲು ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ಹಾವೇರಿ: ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬ‌ರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ...

Read moreDetails

ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

ಬೆಂಗಳೂರು, ಮಾರ್ಚ್ 16: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ...

Read moreDetails

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ವಿಚಾರಣೆ ಮುಂದೂಡಿಕೆ.

ಬೆಂಗಳೂರು: ನಟಿ ರನ್ಯಾ ರಾವ್ ಜೊತೆಗೆ ಸಂಬಂಧಪಟ್ಟ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ, ಡೈರೆಕ್ಟರೇಟ್ ಆಫ್ ರೆವನು ಐಂಟೆಲಿಜೆನ್ಸ್ (ಡಿಆರ್‌ಐ) ಪರ ವಕೀಲ ಮಧುರಾವ್ ಅವರು ಆರ್ಥಿಕ ಅಪರಾಧಗಳ ...

Read moreDetails

ನಟಿ ರಮ್ಯಾ ‘ಅಪ್ಪು’ ಸಿನಿಮಾ ವೀಕ್ಷಣೆ: ಅಭಿಮಾನಿಗಳೊಂದಿಗೆ ಸಂಭ್ರಮದಲ್ಲಿ ಸೇರಿಕೊಂಡರು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 50ನೇ ಜನ್ಮದಿನದ ಅಂಗವಾಗಿ, ಅವರ ನಟನೆಯ ಮೊಟ್ಟಮೊದಲ ಚಿತ್ರ ‘ಅಪ್ಪು’ ಎರಡು ದಿನಗಳ ಹಿಂದೆ ಪುನರ್‌ಮೂಡಿಲಾಯಿತು. ಪುನೀತ್ ಅವರ ...

Read moreDetails

ವಿಶ್ವ ಹಿಂದೂ ಪರಿಷದ್ ‘ಇನ್ಸಪೈರಿಂಗ್ ಯೂತ್’ ಕಾರ್ಯಕ್ರಮ

ಬೆಂಗಳೂರು: ವಿಶ್ವ ಹಿಂದೂ ಪರಿಷದ್ - ಕರ್ನಾಟಕ ಇಲಾಖೆ ಆಯೋಜಿಸಿದ ಯುವ ಅಭಿಯಾನ “ಇನ್ಸಪೈರಿಂಗ್ ಯೂತ್” ಕಾರ್ಯಕ್ರಮವನ್ನು ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ...

Read moreDetails

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕನ್ನಡಿಗ: ‘ಕೆಜಿಎಫ್’ ಖ್ಯಾತ ಅವಿನಾಶ್

ಬೆಂಗಳೂರು: 'ಕೆಜಿಎಫ್' ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಿತರಾದ ಮತ್ತು ಇತ್ತೀಚೆಗೆ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಬೇಡಿಕೆಯ ನಟನಾಗಿ ಬೆಳೆದಿರುವ ಬೆಂಗಳೂರಿನ ಅವಿನಾಶ್, ಪ್ಯಾನ್ ...

Read moreDetails

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಗ್ರೇಟರ್‌ ಬೆಂಗಳೂರು ವಿಧೇಯಕ ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿರುವ ಜೆಡಿಎಸ್‌ ಹೆಚ್.ಎಂ.ರಮೇಶ್‌ ಗೌಡ ನೇತೃತ್ವದಲ್ಲಿ ಪ್ರತಿಭಟನೆ ಎಂಎಲ್ಸಿ ಜವರಾಯಿ ಗೌಡ, ಮಾಜಿ ಎಂಎಲ್ಸಿ ತಿಪ್ಪೇಸ್ವಾಮಿ ಇತರರು ಭಾಗಿ ...

Read moreDetails

ಅಣ್ಣಾವ್ರ ಜನ್ಮದಿನಕ್ಕೆ ಮೊಮ್ಮಗಳ ಗಿಫ್ಟ್: ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಬಿಡುಗಡೆ ದಿನಾಂಕ ಫಿಕ್ಸ್

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಒಡೆತನದ 'ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್' ಬ್ಯಾನರ್ ನಿರ್ಮಾಣದ ಚೊಚ್ಚಲ ಚಿತ್ರ ‘ಫೈರ್ ...

Read moreDetails

ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ಪಾರ್ಸಿ, ಸಿಖ್ ...

Read moreDetails

ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಹಳೆಯ ಪತ್ರಿಕೆ ಬಳಕೆ: ವಿದ್ಯಾರ್ಥಿಗಳಲ್ಲಿ ಆಕ್ರೋಶ

ಹುಬ್ಬಳ್ಳಿ: 2023 ರಲ್ಲಿ ಉಡಪಿಯ ಎಸ್. ಡಿಎಂ ಆಯುರ್ವೇದ ಕಾಲೇಜು ಪೂರ್ವ ಸಿದ್ದತಾ ಪರೀಕ್ಷೆ ನಡೆಸಿದ್ದ ವೇಳೆ ವಿದ್ಯಾರ್ಥಿಗಳಿಗೆ ನೀಡಲಾದ ಪ್ರಶ್ನೆ ಪತ್ರಿಕೆಗಳನ್ನು, ಇತ್ತೀಚೆಗೆ ರಾಜೀವ್ ಗಾಂಧಿ ...

Read moreDetails

ಡ್ರಿಂಕ್ ಮತ್ತು ಡ್ರೈವ್ ಪರಿಶೀಲನೆ ವೇಳೆ ಮಹದೇವಪುರದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ

ಮಹದೇವಪುರ: ಇಂದು ರಾತ್ರಿ, ಸಿಂಗೇನಹಳ್ಳಿ ಸುತ್ತಲಿನ ಪ್ರದೇಶದಲ್ಲಿ ಡ್ರಿಂಕ್ ಮತ್ತು ಡ್ರೈವ್ ಪರಿಶೀಲನೆ ಸಂದರ್ಭದಲ್ಲಿ ಅಸ್ವಸ್ಥ ವ್ಯಕ್ತಿಗಳ ಗುಂಪು ಸಕ್ರಿಯತೆ ತೋರಿತು. ಈ ವೇಳೆ, ಕರ್ನಾಟಕದ ಖಾಸಗಿ ...

Read moreDetails

ರೆಬಲ್ ಸ್ಟಾರ್ ಅಂಬರೀಶ್ ಮೊಮ್ಮಗನಿಗೆ ನಾಮಕರಣ: ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿ ಸಮಾರಂಭ

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅವರ ಮೊಮ್ಮಗನ ನಾಮಕರಣ ಶಾಸ್ತ್ರ ಇಂದು ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕುಟುಂಬ ಸದಸ್ಯರು ...

Read moreDetails

ಸ್ವಾತಿ ಬ್ಯಾಡಗಿ ನಿವಾಸಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ

ಹಾವೇರಿ(ರಟ್ಟಿಹಳ್ಳಿ) ಇತ್ತೀಚೆಗೆ ಹತ್ಯೆಗೀಡಾಗಿದ್ದ ಸ್ವಾತಿ ಬ್ಯಾಡಗಿ ಪ್ರಕರಣದಲ್ಲಿ ಪೊಲೀಸರಿಂದ ಲೋಪವಾಗಿದೆ ಈ ಬಗ್ಗೆ ಸಂಪೂರ್ಣ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...

Read moreDetails

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ...

Read moreDetails

25–30 ರೌಡಿ ಮತ್ತು ಜೆಸಿಬಿಗಳ ದಾಳಿ, ಪೊಲೀಸ್ ನಿರ್ಲಕ್ಷ್ಯಕ್ಕೆ ಆರೋಪ

ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ವಸತಿಯ ವ್ಯಾಪ್ತಿಯಲ್ಲಿ, ಹೊಂಗಸಂದ್ರ ಮುಖ್ಯ ರಸ್ತೆ ಗಾರೆಬಾವಿ ಪಾಳ್ಯದ ಬಳಿ ಇರುವ, ಸುಮಾರು 30 ಸಾವಿರ ಚದರಡಿ ಜಾಗದ ಕಾಂಪೌಂಡಿನ ಮೇಲೆ ರಾತ್ರೋ ...

Read moreDetails

ಭಾರತ್ ಜೋಡೋ ಭವನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: ಸೌಮ್ಯಾ ರೆಡ್ಡಿ .

ಬೆಂಗಳೂರು: ಪ್ರದೇಶ ಮಹಿಳಾ ಕಾಂಗ್ರೆಸ್ ಕೆಪಿಸಿಸಿ ಕಚೇರಿಯಲ್ಲಿ ಭಾರತ್ ಜೋಡೋ ಭವನದಲ್ಲಿ ಶನಿವಾರ ಏರ್ಪಡಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ...

Read moreDetails

ನೂರು ವರ್ಷ ಪೂರೈಸಿರುವ ಸರ್ಕಾರಿ ಶಾಲೆಗಳಿಗೆ ಸರ್ಕಾರ ವಿಶೇಷ ಅನುದಾನ‌ ನೀಡಬೇಕು:ಬಸವರಾಜ ಬೊಮ್ಮಾಯಿ

ಹಾವೇರಿ ( ಬ್ಯಾಡಗಿ): ನೂರು ವರ್ಷ ಪೂರೈಸಿರುವ ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಿ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...

Read moreDetails

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ...

Read moreDetails

ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಿಯಂತ್ರಣ ತಪ್ಪಿದ ಕ್ಯಾಂಟರ್ – ಸರಣಿ ಅಪಘಾತ

ಬೆಂಗಳೂರು: ಸ್ಯಾಂಟಲೈಟ್ ಬಸ್ ನಿಲ್ದಾಣದ ಮುಂಭಾಗ ಇಂದು ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಮೈಸೂರು ಕಡೆಗೆ ಸಾಗುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್, ...

Read moreDetails

ಮೈದಾ ಹಾಗೂ ಸಕ್ಕರೆ ಮುಕ್ತ ಬೇಕರಿ ಪದಾರ್ಥಗಳನ್ನು ತಯಾರಿಸಲು ಸಂಶೋಧನೆ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು, ದೇಶದಲ್ಲಿ ಅತಿಯಾದ ಮೈದಾ ಹಿಟ್ಟು ಹಾಗೂ ಸಕ್ಕರೆ ಬಳಕೆಯಿಂದ ಶೇಕಡಾ 13.85 ಜನರಲ್ಲಿ ಸ್ಥೂಲಕಾಯ, ಶೇಕಡಾ 8.3 ರಷ್ಟು ಜನರಿಗೆ ಸಕ್ಕರೆ ಕಾಯಿಲೆ ಹಾಗೂ ಶೇಕಡಾ ...

Read moreDetails

ಬೆಂಗಳೂರು ನೀರು ಸರಬರಾಜು ದರ ಹೆಚ್ಚಳದ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

7-8 ಪೈಸೆ ಪ್ರತಿ ಲೀಟರ್ ಹೆಚ್ಚಳಕ್ಕೆ BWSSB ಪ್ರಸ್ತಾವನೆ ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನಗರದ ನೀರು ಸರಬರಾಜು ದರವನ್ನು ಪ್ರತಿ ...

Read moreDetails

ಬೋಧಕ-ಬೋಧಕೇತರ ಖಾಲಿ ಹುದ್ದೆಗಳ ಭರ್ತಿಗೆ  ಶೀಘ್ರ ಕ್ರಮ – ಸಚಿವ ಡಾ:ಎಂ.ಸಿ.ಸುಧಾಕರ್

ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ...

Read moreDetails

ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಮುನ್ನ 100 ದಿನಗಳ ಶೂನ್ಯಗಣನೆ.

ನವದೆಹಲಿಯಲ್ಲಿ ಇಂದು ನಡೆಯುತ್ತಿರುವ ಯೋಗ ಮಹೋತ್ಸವ 2025, ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ (IDY 2025) ಪ್ರವೇಶದ ಭವ್ಯ ಪ್ರಸ್ತಾವನೆಯಾಗಿ ಪರಿಣಮಿಸಿದೆ. ಸಚಿವಾಲಯದ ನಿರ್ಧೇಯತೆಯಡಿ, ಆಯುಷ ಸಚಿವಾಲಯ ಮತ್ತು ...

Read moreDetails

ಭಾರತೀಯ ನ್ಯಾಯ ವ್ಯವಸ್ಥೆಗೆ ಶಾಶ್ವತ ಸೇವಾ ಪರಂಪರೆ: ಶ್ರೀ ಆರ್.ಸಿ. ಶರ್ಮಾ ನಿಧನ

ದೆಹಲಿ, ಮಾರ್ಚ್ 13, 2025 – ಭಾರತೀಯ ನ್ಯಾಯ ವ್ಯವಸ್ಥೆಯ ಮಹತ್ವಪೂರ್ಣ ಕಿರೀಟದಂತೆ ಪ್ರತಿಫಲಿಸಿದ, ಮಾಜಿ ಸಿಬಿಐ ನಿರ್ದೇಶಕ ಶ್ರೀ ಆರ್.ಸಿ. ಶರ್ಮಾ (HR: 1963) ಅವರ ...

Read moreDetails

ಇಂದಿರಾ ನಗರದಲ್ಲಿ ಪಾನ್ ಮಸಾಲ ದಾಳಿ: ತಿಪ್ಪಸಂದ್ರ ನಿವಾಸಿ ಹರೀಶ್ ಬಂಧನೆ

ಬೆಂಗಳೂರು: ಇಂದಿರಾ ನಗರದಲ್ಲಿ 25ನೇ ತಾರೀಕು ಸಂಜೆ, ಪಾರ್ಕ್ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಪಾನ್ ಮಸಾಲ ಹಾಕಿದ ದಾಳಿ ನಡೆಯಿತು. ಘಟನೆ ಸಮಯದಲ್ಲಿ, ಮಧ್ಯರಾತ್ರಿ ...

Read moreDetails

ಪರಿಶಿಷ್ಟರ ಹಣ ದುರ್ಬಳಕೆ, ಓಲೈಕೆ ರಾಜಕಾರಣದ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ

ಬೆಂಗಳೂರು, ಕಾಂಗ್ರೆಸ್‌ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ...

Read moreDetails

ಕುಡಿಯುವ ನೀರಿಗಾಗಿ ರಸ್ತೆ ತಡೆ: ಸ್ಥಳೀಯರ ಆಕ್ರೋಶ.

ಚಾಮರಾಜಪೇಟೆಯ ಆನಂದಪುರ ಪ್ರದೇಶದಲ್ಲಿ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹಲವು ವರ್ಷಗಳಿಂದ ಕುಡಿಯುವ ನೀರಿನ ಕೊರತೆಯಿಂದ ನರಳುತ್ತಿರುವ ನಿವಾಸಿಗಳು, ...

Read moreDetails

ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ.

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ) : ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ...

Read moreDetails

ಭೂ ಕಬಳಿಕೆ ಮಾಡಿದ ಆರೋಪಿಗೆ ಶಿಕ್ಷೆ

ಬೆಂಗಳೂರು, ಶಿವಮೊಗ್ಗ ತಾಲ್ಲೂಕು ಹೊಳಲೂರು ಹೋಬಳಿ, ಕುಂಚೇನಹಳ್ಳಿ ಗ್ರಾಮದ ಸರ್ವೆ ನಂ. 80ರ ಕುಂಚೇನಹಳ್ಳಿ ರಾಜ್ಯ ಅರಣ್ಯ ಪ್ರದೇಶದ ಒಟ್ಟು ವಿಸ್ತೀರ್ಣ 1380 ಎಕರೆ ಅರಣ್ಯ ಪ್ರದೇಶದ ...

Read moreDetails

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ  ಕಾರ್ಯಾಚರಣೆ ನಡೆಸಿ ...

Read moreDetails

KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

*KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ...

Read moreDetails

ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಓ.ಪಿ.ಎಸ್. ಜಾರಿಗೆ ಸರ್ಕಾರ ಅಗತ್ಯ ಕ್ರಮ ವಹಿಸುತ್ತಿದೆ.

ಬೆಂಗಳೂರು:ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು (ಓ.ಪಿ.ಎಸ್) ಜಾರಿ ಮಾಡುವ ಸಾಧ್ಯತೆಗಳ ಕುರಿತು ಸರ್ಕಾರ ಅಗತ್ಯ ಕ್ರಮವಹಿಸುತ್ತಿದೆ ಎಂದು ಮುಖ್ಯಮಂತ್ರಿಗಳ ಪರವಾಗಿ ...

Read moreDetails

ಸಿಎಂ ಸಿದ್ದರಾಮಯ್ಯ ಅವರ ಪತ್ರ: ರಾಜ್ಯಗಳ ಸ್ವಾಯತ್ತತೆ ಮತ್ತು ಮರುವಿಂಗಡಣೆ ಸಭೆಗೆ ಹಾಜರಾಗದ ವಿವರಣೆ

ತಮಿಳುನಾಡು ಮುಖ್ಯಮಂತ್ರಿಗಳು ಎಂ.ಕೆ. ಸ್ಟಾಲಿನ್ ಅವರಿಗೆ ರಾಜ್ಯದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಪತ್ರವನ್ನು لکಹಿಸಿದ್ದಾರೆ. ಈ ಪತ್ರದಲ್ಲಿ ರಾಜ್ಯಗಳ ಸ್ವಾಯತ್ತತೆ, ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ...

Read moreDetails

ಗ್ರೇಟರ್ ಬೆಂಗಳೂರು ಆಡಳಿತ ಬಿಲ್ 2024: ಭವಿಷ್ಯದ ಬೆಂಗಳೂರಿಗೆ ಹೊಸ ದಿಕ್ಕು

ಬೆಂಗಳೂರು, ಮಾರ್ಚ್ 12:ಬೆಂಗಳೂರು ನಗರದ ಆಡಳಿತ ವ್ಯವಸ್ಥೆಯನ್ನು ವಿಕೇಂದ್ರೀಕರಿಸುವ ಮಹತ್ವಾಕಾಂಕ್ಷೆಯ 'ಗ್ರೇಟರ್ ಬೆಂಗಳೂರು ಆಡಳಿತ ಬಿಲ್ 2024' ಲೆಜಿಸ್ಲೇಟಿವ್ ಕೌನ್ಸಿಲ್‌ನಲ್ಲಿ ಅಂಗೀಕರಿಸಲ್ಪಟ್ಟಿದೆ. ಈ ಬಿಲ್ಲಿನ ಮುಖಾಂತರ ನಗರದ ...

Read moreDetails

ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ:

ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್‌ ಇವರೊಂದಿಗೆ ಸಂಬಂಧಪಟ್ಟ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಸುತ್ತ ಅಚ್ಚರಿದಾಯಕ ಘಟನೆಗಳು ಹೊರಹೊಮ್ಮಿವೆ. ಡಿಆರ್‌ಐ ತನಿಖೆಯ ಬೆಳಕಿನಲ್ಲಿ, ಏರ್ಫೋರ್ಟ್ ಸಿಬ್ಬಂದಿಯ ಅಕ್ರಮ ...

Read moreDetails

ಸ್ಟಾರ್ ಲಿಂಕ್ ಒಪ್ಪಂದ ಮತ್ತು ಖಾಸಗಿ ಕ್ಷೇತ್ರದ ಗೆಲುವು;

ಎಲಾನ್ ಮಸ್ಕ್ ಅವರ ಸ್ಟಾರ್ ಲಿಂಕ್ ಸಂಸ್ಥೆ, ಭರತಿ ಏರ್‌ಟೆಲ್ ಮತ್ತು ರಿಲಯನ್ಸ್ ಜಿಯೋ ಜೊತೆ ಉಚ್ಚ ವೇಗದ ಇಂಟರ್ನೆಟ್ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕ ವಿಸ್ತಾರಕ್ಕೆ ...

Read moreDetails

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಸರ್ಕಾರದ ನಿರ್ಧಾರ ಶೀಘ್ರದಲ್ಲೇ

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಸರ್ಕಾರದ ನಿರ್ಧಾರ ಶೀಘ್ರದಲ್ಲೇ ಬೆಂಗಳೂರು: ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂದಿನ ಕ್ರಮ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ...

Read moreDetails

ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಮಂಗಳವಾರ ಮಧ್ಯಾಹ್ನ 2:30ಕ್ಕೆ ತಮ್ಮ ಮತ್ತಿಕೆರೆಯ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ...

Read moreDetails

ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್: ದರ ಹೆಚ್ಚಳಕ್ಕೆ ಒಕ್ಕೂಟದ ಆಗ್ರಹ

ಬೆಂಗಳೂರು: ಆಟೋ ಚಾಲಕರ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಅವರು ತಮ್ಮ ಪತ್ರಿಕೆಯ ಸಭೆಯಲ್ಲಿ 15 ಆಟೋ ಸಂಘಟನೆಗಳು ದರ ಹೆಚ್ಚಳದ ಅಗತ್ಯವಿದೆ ಎಂದು ಒಟ್ಟಾಗಿ ಮನವಿ ಮಾಡುತ್ತಿರುವ ...

Read moreDetails

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಒತ್ತಾಯಿಸಿದ ಹೆಚ್.ಡಿ.ದೇವೇಗೌಡರು

ರಾಜ್ಯಕ್ಕೆ ರೇಲ್ವೆ ಹಂಚಿಕೆ ₹800 ರಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಬೇಕೆಂದ ಹೆಚ್ಡಿಡಿ ರೇಲ್ವೆ ಸಮತೋಲಿತ ಅಭಿವೃದ್ಧಿ ...

Read moreDetails

ಸಚಿವ ಕೆ.ಹೆಚ್. ಮುನಿಯಪ್ಪಗೆ ನ್ಯಾಯಾಲಯದ ಎಚ್ಚರಿಕೆ: ಸಂಜೆಯೊಳಗೆ ಹಾಜರಾಗುವಂತೆ ಸೂಚನೆ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಪ್ರಸ್ತುತ ಕರ್ನಾಟಕ ಸರ್ಕಾರದ ಸಚಿವ ಕೆ.ಹೆಚ್. ಮುನಿಯಪ್ಪಗೆ ಜನಪ್ರತಿನಿಧಿಗಳ ನ್ಯಾಯಾಲಯದ ತೀವ್ರ ಎಚ್ಚರಿಕೆ ನೀಡಿದ್ದು, ಇಂದು (ಮಂಗಳವಾರ) ಸಂಜೆಯೊಳಗೆ ಕೋರ್ಟ್‌ಗೆ ...

Read moreDetails

ಬೆಂಗಳೂರು ನಗರ ಅಭಿವೃದ್ಧಿ – ಗ್ರೇಟರ್ ಬೆಂಗಳೂರು ವಿಧೇಯಕದ ಕುರಿತು ರಾಜಕೀಯ ವಾಗ್ದಾಳಿ

ಬೆಂಗಳೂರು: ಕರ್ನಾಟಕ ರಾಜಕೀಯ ವಲಯದಲ್ಲಿ ಗ್ರೇಟರ್ ಬೆಂಗಳೂರು - 2025 ವಿಧೇಯಕದ ಕುರಿತು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಬಿಬಿಎಂಪಿಯನ್ನು ಏಳು ವಿಭಾಗಗಳಾಗಿ ವಿಭಜಿಸಲು ...

Read moreDetails

ಹೆಚ್ಚುತ್ತಿರುವ ತಾಪಮಾನ ಮೈಸೂರು ಮೃಗಾಲಯದ ಪ್ರಾಣಿಗಳ ಮೇಲೆ ಪರಿಣಾಮ ಬೀರದoತೆ ತಡೆಯಲು ಕ್ರಮ

ಬೆಂಗಳೂರು : ಹೆಚ್ಚುತ್ತಿರುವ ತಾಪಮಾನವು ಮೈಸೂರು ಮೃಗಾಲಯದಲ್ಲಿರುವ ಪ್ರಾಣಿಗಳ ಮೇಲೆ ಪರಿಣಾಮಗಳನ್ನು ಬೀರದಿರುಲು ಹಲವು ಬೇಸಿಗೆ ನಿರ್ವಹಣಾ ಕ್ರಮಗಳನ್ನು ಮೈಸೂರು ಮೃಗಾಲಯದಲ್ಲಿ ಕೈಗೊಳ್ಳಲಾಗಿರುತ್ತದೆ. ಪ್ರಾಣಿ ಪಕ್ಷಿಗಳಿಗೆ ಉಂಟಾಗುವ ...

Read moreDetails

ಮೈಸೂರು, ಧಾರವಾಡ ವಿವಿಗಳಿಗೆ ಕೇಂದ್ರ ನೆರವು ಅಗತ್ಯ: ಹೆಚ್. ಡಿ ದೇವೇಗೌಡರು

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ತುರ್ತು ಆರ್ಥಿಕ ನೆರವು ನೀಡಬೇಕು ಎಂದು ಮಾಜಿ ಪ್ರಧಾನಿ ...

Read moreDetails
Page 10 of 14 1 9 10 11 14
  • Trending
  • Comments
  • Latest

Recent News

error: