Tag: ರಾಜ್ಯ

ಮೈಕ್ರೋಫೈನಾನ್ಸ್ ನಿಯಂತ್ರಣಕ್ಕೆ ಕಾನೂನು – ರಾಜ್ಯ ಸರ್ಕಾರದ ದೃಢನಿಲುಮೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಾರಣಕ್ಕೆ ಜನತೆ ಅನುಭವಿಸುತ್ತಿರುವ ತೊಂದರೆಗಳನ್ನು ತಡೆಯಲು ಸರಕಾರ ಈಗಾಗಲೇ ಸೂಕ್ತ ಕಾನೂನುಗಳನ್ನು ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕಾನೂನು, ...

Read moreDetails

ರಾಜ್ಯದಲ್ಲಿ ಕೃಷಿ ಸಾಲ ವಿತರಣೆ: 13,689 ರೈತರಿಗೆ ರೂ. 589.12 ಕೋಟಿ ಬಿಡುಗಡೆ

ಬೆಂಗಳೂರು: 2025ರ ಫೆಬ್ರವರಿ 28ರವರೆಗೆ ರಾಜ್ಯದ 13,689 ರೈತರಿಗೆ ರೂ. 589.12 ಕೋಟಿ ಮೊತ್ತದ ಕೃಷಿ ಸಾಲ ವಿತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೇಲೆಸಾಲ ಮಿತಿಯ ನಿಗದಿ:ರಾಜ್ಯದ ...

Read moreDetails

ಸದನದಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: "ನಾವು ಬಿಜೆಪಿ ಯವರಂತೆ ಕೇವಲ 10% ಜನರ ಕೈಹಿಡಿದು ಶೇ 90% ಜನರನ್ನು ಕೈಬಿಟ್ಟಿಲ್ಲ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಸ್ಪಷ್ಟಪಡಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ...

Read moreDetails

ಮುಖ್ಯಮಂತ್ರಿಗಳ ಸದನದಲ್ಲಿ ಉತ್ತರ: ಕೇಂದ್ರ ಸರ್ಕಾರದ ಅನುದಾನ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿವಿಧ ಯೋಜನೆಗಳಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಲೆಕ್ಕದೊಂದಿಗೆ ಮಂಡಿಸಿದರು. ಕೇಂದ್ರದಿಂದ ಅನುದಾನ ಕಡಿಮೆ:"ನರೇಂದ್ರ ಮೋದಿ ಸರ್ಕಾರ ...

Read moreDetails

ಪರಿಶಿಷ್ಟ ಜಾತಿ/ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ...

Read moreDetails

ಕೊಂಕಣ ರೈಲ್ವೆ ವಿಲೀನಕ್ಕೆ ಒತ್ತಾಯ

ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಕುರಿತಾಗಿ ತ್ವರಿತ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದ ಶಾಸಕರ ತಂಡ ಕೇಂದ್ರ ...

Read moreDetails

ಎಲ್ಲರೂ ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಡಿ.ಕೆ. ಶಿವಕುಮಾರ್ ಕರೆ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ ಬೆಂಗಳೂರು: “ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ...

Read moreDetails

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವದ ಕೊಡುಗೆ ನೀಡಿದೆ – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು, ಮರ ನೆಡುವಿಕೆ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಪರಿಹಾರ ಮತ್ತು ಪುನರ್ವಸತಿ, ರಾಷ್ಟ್ರೀಯ ಪರಿಸರ ಮತ್ತು ಸಾಕ್ಷರತಾ ...

Read moreDetails

ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆ ಮಾಡಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ಮೇ 20ಮ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ...

Read moreDetails

ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಸಂದೇಶ

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಕರೆ ನೀಡಿದರು. ...

Read moreDetails

ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ...

Read moreDetails

ಗ್ಯಾರಂಟಿ ಯೋಜನೆಗಳ ಬಗ್ಗೆ BJP ಸರ್ಕಾರಗಳಿಗೂ ಆಸಕ್ತಿ: ಸಿಎಂ ಸಿದ್ದರಾಮಯ್ಯ ನೇರ ಪ್ರಶ್ನೆ

"ನಿಮಗೆ ವಿರೋಧವಿದ್ರೆ, BJP ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ನಕಲು ಏಕೆ?" ಬೆಂಗಳೂರು: "NDA-BJP ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳು ನನ್ನನ್ನು ಭೇಟಿ ಮಾಡಿ ಗ್ಯಾರಂಟಿ ಯೋಜನೆಗಳ ಬಗ್ಗೆ ...

Read moreDetails

ಯುವ ಶಕ್ತಿಯನ್ನು ದುರ್ಬಲಗೊಳಿಸುವ ಮತೀಯ ಶಕ್ತಿಗಳ ವಿರುದ್ಧ ಹೋರಾಡಲು ಕರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕೇಂದ್ರದಲ್ಲಿ ಆಳುವ ಪಕ್ಷ ಯುವ ಶಕ್ತಿಯನ್ನು ಕುಗ್ಗಿಸಲು ಮತೀಯ ವಿಚಾರಗಳನ್ನು ಮುನ್ನೂರುತ್ತಿದ್ದು, ಯುವ ಜನರ ಮನಸ್ಸನ್ನು ಹಾಳು ಮಾಡುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ, ಯುವ ...

Read moreDetails

ಮುಸಲ್ಮಾನರಿಗೆ ಕಾಮಗಾರಿಯಲ್ಲಿ ಮೀಸಲಾತಿ ವಿರುದ್ಧ ಉಗ್ರ ಹೋರಾಟ

ಹಿಂದೂಗಳಲ್ಲಿ ಹಾಗಿದ್ದರೆ ಬಡವರಿಲ್ಲವೇ- ವಿಜಯೇಂದ್ರ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, ಎಲ್ಲ ...

Read moreDetails

ತುಮಕೂರು ರೈಲ್ವೆ ನಿಲ್ದಾಣಕ್ಕೆ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ಇಡುವ ಪ್ರಸ್ತಾವನೆಗೆ ಸರ್ಕಾರದ ನಿರ್ಲಕ್ಷ್ಯ?

ತುಮಕೂರು: ತುಮಕೂರು ರೈಲ್ವೆ ನಿಲ್ದಾಣಕ್ಕೆ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಡುವ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಅಭಿಪ್ರಾಯ ಕೇಳಿರುವ ...

Read moreDetails

ಮಾಜಿ ಸಚಿವ ಕೆ.ಎಚ್. ಪಾಟೀಲರ ಜನ್ಮಶತಮಾನೋತ್ಸವ: ನೂತನ ಕಟ್ಟಡ ಉದ್ಘಾಟನೆಗೆ ಸಿಎಂ ಸಂದೇಶ

ಗದಗ: ಮಾಜಿ ಸಚಿವ ಕೆ.ಎಚ್. ಪಾಟೀಲರ ಜನ್ಮಶತಮಾನೋತ್ಸವ ಹಾಗೂ ಗದಗ ಕೋ-ಆಪರೇಟಿವ್ "ಕಾಟನ್ ಸೇಲ್ಸ್ ಸೊಸೈಟಿ" ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ನಿರೀಕ್ಷಿಸಿದ್ದ ಮುಖ್ಯಮಂತ್ರಿ ವೈದ್ಯಕೀಯ ...

Read moreDetails

ʼಅಜ್ಞಾತವಾಸಿʼಯ ಮೆಲೋಡಿ ಮಸ್ತಿ..ನಗುವಿನ ನೇಸರ ಎಂದ ಪವನಾ ಗೌಡ

ಹೇಮಂತ್ ರಾವ್ ನಿರ್ಮಾಣದ ಅಜ್ಞಾತವಾಸಿ ಸಿನಿಮಾದ ಮೆಲೋಡಿ ಗೀತೆ ಅನಾವರಣ ನಿರ್ದೇಶಕ ಹೇಮಂತ್ ರಾವ್ ತಮ್ಮದೇ ದಾಕ್ಷಾಯಿಣಿ ಟಾಕೀಸ್ ಪ್ರೊಡಕ್ಷನ್ ಹೌಸ್ ನಡಿ ನಿರ್ಮಿಸಿರುವ ಚೊಚ್ಚಲ ಸಿನಿಮಾ ...

Read moreDetails

ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿ ಯಾಗಿಸಲು ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ಹಾವೇರಿ: ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬ‌ರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ...

Read moreDetails

ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

ಬೆಂಗಳೂರು, ಮಾರ್ಚ್ 16: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ...

Read moreDetails

ಮಳವಳ್ಳಿ ವಸತಿ ಶಾಲೆಯ ದುರ್ಘಟನೆ; ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಹೆಚ್.ಡಿ.ಕುಮಾರಸ್ವಾಮಿ ಅವರು

ನವದೆಹಲಿ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ...

Read moreDetails

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ವಿಚಾರಣೆ ಮುಂದೂಡಿಕೆ.

ಬೆಂಗಳೂರು: ನಟಿ ರನ್ಯಾ ರಾವ್ ಜೊತೆಗೆ ಸಂಬಂಧಪಟ್ಟ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ, ಡೈರೆಕ್ಟರೇಟ್ ಆಫ್ ರೆವನು ಐಂಟೆಲಿಜೆನ್ಸ್ (ಡಿಆರ್‌ಐ) ಪರ ವಕೀಲ ಮಧುರಾವ್ ಅವರು ಆರ್ಥಿಕ ಅಪರಾಧಗಳ ...

Read moreDetails

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಗ್ರೇಟರ್‌ ಬೆಂಗಳೂರು ವಿಧೇಯಕ ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿರುವ ಜೆಡಿಎಸ್‌ ಹೆಚ್.ಎಂ.ರಮೇಶ್‌ ಗೌಡ ನೇತೃತ್ವದಲ್ಲಿ ಪ್ರತಿಭಟನೆ ಎಂಎಲ್ಸಿ ಜವರಾಯಿ ಗೌಡ, ಮಾಜಿ ಎಂಎಲ್ಸಿ ತಿಪ್ಪೇಸ್ವಾಮಿ ಇತರರು ಭಾಗಿ ...

Read moreDetails

ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಹಳೆಯ ಪತ್ರಿಕೆ ಬಳಕೆ: ವಿದ್ಯಾರ್ಥಿಗಳಲ್ಲಿ ಆಕ್ರೋಶ

ಹುಬ್ಬಳ್ಳಿ: 2023 ರಲ್ಲಿ ಉಡಪಿಯ ಎಸ್. ಡಿಎಂ ಆಯುರ್ವೇದ ಕಾಲೇಜು ಪೂರ್ವ ಸಿದ್ದತಾ ಪರೀಕ್ಷೆ ನಡೆಸಿದ್ದ ವೇಳೆ ವಿದ್ಯಾರ್ಥಿಗಳಿಗೆ ನೀಡಲಾದ ಪ್ರಶ್ನೆ ಪತ್ರಿಕೆಗಳನ್ನು, ಇತ್ತೀಚೆಗೆ ರಾಜೀವ್ ಗಾಂಧಿ ...

Read moreDetails

ಬಿಬಿಎಂಪಿ ಗುತ್ತಿಗೆ ಕಾಮಗಾರಿ ಮೀಸಲಾತಿ ವಿರುದ್ಧ: ಬಿಜೆಪಿ ರಾಜ್ಯಾಧ್ಯಕ್ಷದ ಗಟ್ಟಿಯಾದ ಪ್ರತಿಕ್ರಿಯೆ

ಬೆಂಗಳೂರು: ಬಿಬಿಎಂಪಿಯಲ್ಲಿ ಗುತ್ತಿಗೆ ಕಾಮಗಾರಿ ಮೀಸಲಾತಿ ಕುರಿತು ಗಂಭೀರ ಚರ್ಚೆ ಉದ್ಭವವಾಗಿದೆ. ಎಕ್ಸ್ (Twitter) ಮೂಲಕ ಟ್ವೀಟ್ ಮಾಡಿ ಮುಸ್ಲಿಂ ಮೀಸಲಾತಿ ವಿರುದ್ಧ ಸ್ಪಷ್ಟ ವಾಕ್ಯವನ್ನು ನೀಡಿದ ...

Read moreDetails

ಭಾರತ್ ಜೋಡೋ ಭವನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: ಸೌಮ್ಯಾ ರೆಡ್ಡಿ .

ಬೆಂಗಳೂರು: ಪ್ರದೇಶ ಮಹಿಳಾ ಕಾಂಗ್ರೆಸ್ ಕೆಪಿಸಿಸಿ ಕಚೇರಿಯಲ್ಲಿ ಭಾರತ್ ಜೋಡೋ ಭವನದಲ್ಲಿ ಶನಿವಾರ ಏರ್ಪಡಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ...

Read moreDetails

ನೂರು ವರ್ಷ ಪೂರೈಸಿರುವ ಸರ್ಕಾರಿ ಶಾಲೆಗಳಿಗೆ ಸರ್ಕಾರ ವಿಶೇಷ ಅನುದಾನ‌ ನೀಡಬೇಕು:ಬಸವರಾಜ ಬೊಮ್ಮಾಯಿ

ಹಾವೇರಿ ( ಬ್ಯಾಡಗಿ): ನೂರು ವರ್ಷ ಪೂರೈಸಿರುವ ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಿ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...

Read moreDetails

ಮೆಟ್ರೋ ಉದ್ಯೋಗದಲ್ಲಿ ಕನ್ನಡಿಗರಿಗೆ ದ್ರೋಹ? – BMRC ಅಧಿಕಾರಿಗಳ ವಿರುದ್ಧ ಆಕ್ರೋಶ

ಬೆಂಗಳೂರು: ನಮ್ಮ ಮೆಟ್ರೋ ಸಂಸ್ಥೆ ಬಿಎಂಆರ್ಸಿಎಲ್ ಇದೀಗ ಕನ್ನಡ ವಿರೋಧಿ ನಿಲುವಿಗೆ ಒಳಗಾಗಿದಿಯೆ? ಮೆಟ್ರೋ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಕನ್ನಡದ ಅಭ್ಯರ್ಥಿಗಳನ್ನು ವಂಚಿಸಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ ...

Read moreDetails

ಹಾವೇರಿಯಲ್ಲಿ ಮತ್ತೊಂದು ಭಯಾನಕ ಕೊಲೆ: ಪ್ರೀತಿಯ ಹೆಸರಿನಲ್ಲಿ ವಂಚನೆ, ಲವ್ ಜಿಹಾದ್ ಆರೋಪ

ಹಾವೇರಿ: ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಕೊಲೆ ಮಾಡುವ ಘಟನೆಗಳು ಹೆಚ್ಚುತ್ತಿದ್ದು, ಇತ್ತೀಚೆಗೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದಲ್ಲಿ ಸ್ವಾತಿ ಬ್ಯಾಡಗಿ ಎಂಬ ...

Read moreDetails

ಕರ್ನಾಟಕದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಪತ್ರ

ಹಾವೇರಿ: ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ...

Read moreDetails

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ- ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಮಾಧ್ಯಮಗಳೊಂದಿಗೆ ಇಂದು ...

Read moreDetails

ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ 1402 ಕೋಟಿ ರೂ.ಚೆಕ್ ಹಸ್ತಾಂತರ

ಬೆಂಗಳೂರು: ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸರ್ಕಾರದ ಮಾಲೀಕತ್ವದ ಸಾರ್ವಜನಿಕ ಉದ್ದಿಮೆ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮವು ( ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ರಾಜ್ಯ ...

Read moreDetails

ತೆಂಗಿನ ಮರಗಳ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಕ್ರಮ -ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ತೆಂಗು ಬೆಳೆಗೆ ಬಿಳಿ ರೋಗ ಬಾಧೆಯಿಂದ ಮುಕ್ತಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ...

Read moreDetails

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ.

ಬೆಂಗಳೂರು:ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ...

Read moreDetails

ವಿಧಾನ ಪರಿಷತ್ತಿನಲ್ಲಿ “ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ 2025″ ಅಂಗೀಕಾರ

ಸಾಲಗಾರರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಮತ್ತು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಳ್ಳುವವರನ್ನು ರಕ್ಷಿಸಲು, ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದ್ದು, ‘ಕರ್ನಾಟಕ ಕಿರು (ಮೈಕ್ರೋ) ಸಾಲ ...

Read moreDetails

ಬೋಧಕ-ಬೋಧಕೇತರ ಖಾಲಿ ಹುದ್ದೆಗಳ ಭರ್ತಿಗೆ  ಶೀಘ್ರ ಕ್ರಮ – ಸಚಿವ ಡಾ:ಎಂ.ಸಿ.ಸುಧಾಕರ್

ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ...

Read moreDetails

ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಮುನ್ನ 100 ದಿನಗಳ ಶೂನ್ಯಗಣನೆ.

ನವದೆಹಲಿಯಲ್ಲಿ ಇಂದು ನಡೆಯುತ್ತಿರುವ ಯೋಗ ಮಹೋತ್ಸವ 2025, ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ (IDY 2025) ಪ್ರವೇಶದ ಭವ್ಯ ಪ್ರಸ್ತಾವನೆಯಾಗಿ ಪರಿಣಮಿಸಿದೆ. ಸಚಿವಾಲಯದ ನಿರ್ಧೇಯತೆಯಡಿ, ಆಯುಷ ಸಚಿವಾಲಯ ಮತ್ತು ...

Read moreDetails

ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ...

Read moreDetails

ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ.

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ) : ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ...

Read moreDetails

ಭೂ ಕಬಳಿಕೆ ಮಾಡಿದ ಆರೋಪಿಗೆ ಶಿಕ್ಷೆ

ಬೆಂಗಳೂರು, ಶಿವಮೊಗ್ಗ ತಾಲ್ಲೂಕು ಹೊಳಲೂರು ಹೋಬಳಿ, ಕುಂಚೇನಹಳ್ಳಿ ಗ್ರಾಮದ ಸರ್ವೆ ನಂ. 80ರ ಕುಂಚೇನಹಳ್ಳಿ ರಾಜ್ಯ ಅರಣ್ಯ ಪ್ರದೇಶದ ಒಟ್ಟು ವಿಸ್ತೀರ್ಣ 1380 ಎಕರೆ ಅರಣ್ಯ ಪ್ರದೇಶದ ...

Read moreDetails

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ  ಕಾರ್ಯಾಚರಣೆ ನಡೆಸಿ ...

Read moreDetails

KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

*KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ...

Read moreDetails

ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಓ.ಪಿ.ಎಸ್. ಜಾರಿಗೆ ಸರ್ಕಾರ ಅಗತ್ಯ ಕ್ರಮ ವಹಿಸುತ್ತಿದೆ.

ಬೆಂಗಳೂರು:ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು (ಓ.ಪಿ.ಎಸ್) ಜಾರಿ ಮಾಡುವ ಸಾಧ್ಯತೆಗಳ ಕುರಿತು ಸರ್ಕಾರ ಅಗತ್ಯ ಕ್ರಮವಹಿಸುತ್ತಿದೆ ಎಂದು ಮುಖ್ಯಮಂತ್ರಿಗಳ ಪರವಾಗಿ ...

Read moreDetails

ಸಿಎಂ ಸಿದ್ದರಾಮಯ್ಯ ಅವರ ಪತ್ರ: ರಾಜ್ಯಗಳ ಸ್ವಾಯತ್ತತೆ ಮತ್ತು ಮರುವಿಂಗಡಣೆ ಸಭೆಗೆ ಹಾಜರಾಗದ ವಿವರಣೆ

ತಮಿಳುನಾಡು ಮುಖ್ಯಮಂತ್ರಿಗಳು ಎಂ.ಕೆ. ಸ್ಟಾಲಿನ್ ಅವರಿಗೆ ರಾಜ್ಯದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಪತ್ರವನ್ನು لکಹಿಸಿದ್ದಾರೆ. ಈ ಪತ್ರದಲ್ಲಿ ರಾಜ್ಯಗಳ ಸ್ವಾಯತ್ತತೆ, ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ...

Read moreDetails

ಮಹಿಳಾ ಸಬಲೀಕರಣಕ್ಕೆ ಅನೇಕ ಯೋಜನೆಗಳ ಅನುಷ್ಠಾನ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೈಗಾರಿಕೆಯಲ್ಲಿ, ಮಹಿಳಾ ಸಬಲೀಕರಣವನ್ನು ಗಟ್ಟಿಯಾಗಿ ಒತ್ತಿಹೇಳುವಂತೆ 'ಸ್ತ್ರೀ ಶಕ್ತಿ', 'ಭಾಗ್ಯಲಕ್ಷ್ಮಿ', 'ಗೃಹಲಕ್ಷ್ಮಿ', 'ಮಹಿಳಾ ಸಹಾಯವಾಣಿ' ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ...

Read moreDetails

ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ:

ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್‌ ಇವರೊಂದಿಗೆ ಸಂಬಂಧಪಟ್ಟ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಸುತ್ತ ಅಚ್ಚರಿದಾಯಕ ಘಟನೆಗಳು ಹೊರಹೊಮ್ಮಿವೆ. ಡಿಆರ್‌ಐ ತನಿಖೆಯ ಬೆಳಕಿನಲ್ಲಿ, ಏರ್ಫೋರ್ಟ್ ಸಿಬ್ಬಂದಿಯ ಅಕ್ರಮ ...

Read moreDetails

ಸ್ಟಾರ್ ಲಿಂಕ್ ಒಪ್ಪಂದ ಮತ್ತು ಖಾಸಗಿ ಕ್ಷೇತ್ರದ ಗೆಲುವು;

ಎಲಾನ್ ಮಸ್ಕ್ ಅವರ ಸ್ಟಾರ್ ಲಿಂಕ್ ಸಂಸ್ಥೆ, ಭರತಿ ಏರ್‌ಟೆಲ್ ಮತ್ತು ರಿಲಯನ್ಸ್ ಜಿಯೋ ಜೊತೆ ಉಚ್ಚ ವೇಗದ ಇಂಟರ್ನೆಟ್ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕ ವಿಸ್ತಾರಕ್ಕೆ ...

Read moreDetails

ಉತ್ತರ ಪ್ರದೇಶ ಸರ್ಕಾರದಿಂದ ಮಾನವೀಯತೆ ಮೆರೆದ ಪರಿಹಾರ,

ಉತ್ತರ ಪ್ರದೇಶ ಸರ್ಕಾರವು ಕುಂಭಮೇಳದ ಸಂದರ್ಭದಲ್ಲಿ ಸಂಭವಿಸಿದ ದುರಂತಕ್ಕೆ ಮಾನವೀಯ ಸ್ಪಂದನೆ ನೀಡಿದ್ದು, ಅವು ಅನಿರೀಕ್ಷಿತವಾಗಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ...

Read moreDetails

ಮದ್ಯದ ದರ ಏರಿಕೆ ಕುರಿತು ಅಬಕಾರಿ ಇಲಾಖೆಯ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಮತ್ತೊಮ್ಮೆ ಹೆಚ್ಚುವ ಸಾಧ್ಯತೆ ಇದೆ. ಅಬಕಾರಿ ಇಲಾಖೆ 2025ನೇ ಸಾಲಿನ ಬಜೆಟ್ ಗುರಿ ಮುಟ್ಟಲು ಮದ್ಯದ ಮೇಲಿನ ತೆರಿಗೆ ಹೆಚ್ಚಿಸುವ ಸಾಧ್ಯತೆಯಿದೆ. ...

Read moreDetails

ಕೆಪಿಎಸ್‍ಸಿ ಲೋಪದೋಷ ಪರಿಹರಿಸಿ: ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಸಂಬಂಧ ಪರದಾಡುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಕೆಪಿಎಸ್‍ಸಿ ಪರೀಕ್ಷೆಗೆ ...

Read moreDetails

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಒತ್ತಾಯಿಸಿದ ಹೆಚ್.ಡಿ.ದೇವೇಗೌಡರು

ರಾಜ್ಯಕ್ಕೆ ರೇಲ್ವೆ ಹಂಚಿಕೆ ₹800 ರಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಬೇಕೆಂದ ಹೆಚ್ಡಿಡಿ ರೇಲ್ವೆ ಸಮತೋಲಿತ ಅಭಿವೃದ್ಧಿ ...

Read moreDetails

ಅಕ್ವಾ ಪಾರ್ಕ್‍ಗಳ ನಿರ್ಮಾಣಕ್ಕೆ ಕ್ರಮ  – ಸಚಿವ ಮಂಕಾಳ ಎಸ್. ವೈದ್ಯ

ರಾಜ್ಯದಲ್ಲಿ ಅಕ್ವಾ ಪಾರ್ಕ್‍ಗಳ ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ತಿಳಿಸಿದರು. ಇಂದು ವಿಧಾನ ...

Read moreDetails

ಭದ್ರಾ ಮೇಲ್ದಂಡೆ ಯೋಜನೆ: ಭೂಸ್ವಾಧೀನ ಸಮಸ್ಯೆ ಪರಿಹಾರಕ್ಕೆ ಸಭೆ

ಬೆಂಗಳೂರು: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಮತ್ತು ತುಮಕೂರು ಶಾಖಾ ಕಾಲುವೆ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ...

Read moreDetails

ಹದಿಹರೆಯದ ಮಕ್ಕಳ ಸಮಸ್ಯೆ: ವಿಧಾನ ಪರಿಷತ್‌ನಲ್ಲಿ ಚರ್ಚೆ

ಬೆಂಗಳೂರು: ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಧಾನ ಪರಿಷತ್‌ನಲ್ಲಿ ವಿಶೇಷ ಚರ್ಚೆ ನಡೆಯಿತು. ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಈ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಪ್ರಸ್ತಾಪಿಸಿದರು. ...

Read moreDetails

ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ, ಕೈಗೊಳ್ಳಬಹುದಾದದ ಕ್ರಮಗಳ ಕುರಿತು ಜನಪ್ರತಿನಿಧಿಗಳೊಂದಿಗೆ ಸಭೆ ಹೆಚ್ಚುವರಿ ನೆರವು ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಮನವಿ ಸಲ್ಲಿಸಲು ...

Read moreDetails

ಮೈಸೂರು, ಧಾರವಾಡ ವಿವಿಗಳಿಗೆ ಕೇಂದ್ರ ನೆರವು ಅಗತ್ಯ: ಹೆಚ್. ಡಿ ದೇವೇಗೌಡರು

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ತುರ್ತು ಆರ್ಥಿಕ ನೆರವು ನೀಡಬೇಕು ಎಂದು ಮಾಜಿ ಪ್ರಧಾನಿ ...

Read moreDetails

ಸಂಚಾರಿ ಆರೋಗ್ಯ ಘಟಕ ಸೇವೆ ಇತರ ರಾಜ್ಯಗಳಿಗೂ ಮಾದರಿಯಾಗಿದೆ: ಸಚಿವ ಸಂತೋಷ್‌ ಲಾಡ್‌

ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ ಕಾರ್ಮಿಕರು ಶ್ರದ್ಧೆಯಿಂದ ಕೆಲಸ ಮಾಡಲು ಆರೋಗ್ಯವಾಗಿರಬೇಕು: ಮುಖ್ಯಮಂತ್ರಿ ಬೆಂಗಳೂರು: ಇಡೀ ದೇಶ ಕಾರ್ಮಿಕರ ಶ್ರಮ, ಅವರ ದುಡಿಮೆಯನ್ನು ಅವಲಂಬಿಸಿದೆ‌. ...

Read moreDetails

ತುಂಗಭದ್ರ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿದ ಕಾರಣದಿಂದ 27 ಟಿಎಂಸಿ ನೀರು ವ್ಯರ್ಥವಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಮತ್ತು ಪರ್ಯಾಯ ಯೋಜನೆ ಕುರಿತು ...

Read moreDetails

ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಜೊತೆ ನಾವು ಸದಾ ಇರುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

”ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ” ಎನ್ನುವ ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ಉತ್ತರ ಅಶೋಕ್ ಹೇಳಿದ ಮನೆಹಾಳು ಪದ ಕಡತದಲ್ಲಿರಲಿ ಎಂದ ಡಿಸಿಎಂ ಬೆಂಗಳೂರು: “ನಮ್ಮ ...

Read moreDetails

ವಕೀಲೆ ಜೀವ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ಸಂಬಂಧ ಡಿವೈಎಸ್ಪಿ ಕನಕಲಕ್ಷ್ಮಿಯನ್ನು ರಾಜ್ಯ ಮಾನವಹಕ್ಕುಗಳ ಆಯೋಗದ ಡಿವೈಎಸ್ಪಿ ಸುಧೀರ್ ಹೆಗಡೆ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ. ...

Read moreDetails

ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಬಗ್ಗೆ ಹೆಚ್.ಡಿ. ದೇವೇಗೌಡರ ಚರ್ಚೆ

ಮೋದಿಯವರ ಆಡಳಿತದಲ್ಲಿ ರೇಲ್ವೆ ವಲಯಕ್ಕೆ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಶ್ಲಾಘನೆ ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ 2024ರ ರೈಲ್ವೆ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದ ...

Read moreDetails

ಬೀಳು ರೆಸ್ಟೋರ್ ಮಾಡುವ ಕ್ರಮ: ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಷಡಾ/ಬೀಳು ಜಮೀನುಗಳ ರೆಸ್ಟೋರ್ ಕುರಿತಾಗಿ, ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 119(2)ರಲ್ಲಿ ತಿದ್ದುಪಡಿ ಮಾಡಿರುವುದಾಗಿ ಕಂದಾಯ ಸಚಿವ ಕೃಷ್ಣ ...

Read moreDetails

ಪಶು ವೈದ್ಯಾಧಿಕಾರಿಗಳ ನೇಮಕ: ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಚಿವ ಕೆ.ವೆಂಕಟೇಶ್

ಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ...

Read moreDetails

ಜೈನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರದ ಚಿಂತನೆ: ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್

ಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಜೈನ್ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ...

Read moreDetails

ಹೈಕೋರ್ಟ್ ನೀಡಿದ ಮಧ್ಯಂತರ ಪರಿಹಾರ: ಹೆಚ್.ಡಿ. ಕುಮಾರಸ್ವಾಮಿ ಅವರ ಪರ ನಿರ್ಣಯ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿ, ಮುಂದಿನ ವಿಚಾರಣೆ ವರೆಗೆ ಬಲವಂತದ ಕ್ರಮಗಳಿಗೆ ತಡೆ ಹೇರಿದೆ. ಎಡಿಜಿಪಿ ಚಂದ್ರಶೇಖರ್ ಅವರಿಂದ ಸಂಜಯನಗರ ...

Read moreDetails

ಕೆಐಎಡಿಬಿ ಜಮೀನು ಹಂಚಿಕೆ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ರಾಜಕೀಯ-ನ್ಯಾಯಿಕ ಹಗರಣಗಳು ಗಂಭೀರ ಸ್ವರೂಪ ಪಡೆದಿವೆ

ಬೆಂಗಳೂರು: ಕರ್ನಾಟಕದಲ್ಲಿ ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ) ಜಮೀನು ಹಂಚಿಕೆ, ಗೋಲ್ಡ್ ಸ್ಮಗ್ಲಿಂಗ್ ಹಾಗೂ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರದ ಪ್ರಕರಣಗಳು ರಾಜ್ಯದ ರಾಜಕೀಯ-ಸಾಮಾಜಿಕ ...

Read moreDetails

ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್

ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಉಮಾಶ್ರೀ ಪ್ರಶ್ನೆಗೆ ಸಚಿವರು ಉತ್ತರ ಬೆಂಗಳೂರು: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ...

Read moreDetails

ರನ್ಯಾರಾವ್‌ ಪ್ರಕರಣ ಸಮಗ್ರ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು ನಮ್ಮ ಅವಧಿಯಲ್ಲಿ ರನ್ಯಾರಾವ್‌ ನಿರ್ದೇಶಕಿಯಾದ ...

Read moreDetails

ಹವಾಲಾ ನಿರತರು, ಮಾಫಿಯಗಳು, ರಾಜಕಾರಣಿಗಳ ವಿವರ ನೀಡಲು ಒತ್ತಾಯ

ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವಿಜೇತರ ಘೋಷಣೆಯೊಂದಿಗೆ ಸಮಾಪನ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFF) ವಿಜೇತರ ಘೋಷಣೆಯೊಂದಿಗೆ ಭವ್ಯವಾಗಿ ಪರ್ಯವಸಾನಗೊಂಡಿತು. ಈ ಸಮಾರಂಭವನ್ನು ಯೂಟ್ಯೂಬ್ ಮೂಲಕ ನೇರಪ್ರಸಾರ ಮಾಡಲಾಗಿದ್ದು, ದೇಶ-ವಿದೇಶದಿಂದ ಪ್ರೇಕ್ಷಕರ ಗಮನ ಸೆಳೆದಿತು. ...

Read moreDetails

ಕರ್ನಾಟಕ ಬಿಜೆಪಿ ರಾಜಕೀಯದಲ್ಲಿ ರೆಬೆಲ್ಸ್ ಮತ್ತೆ ಮುನ್ನೆಲೆಗೆ – ಹೈಕಮಾಂಡ್ ಭೇಟಿಗೆ ಸಜ್ಜಾದ ಬಂಡಾಯ ಶಕ್ತಿ

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ತೀವ್ರಗೊಂಡಿದ್ದು, ರೆಬೆಲ್ ನಾಯಕರ ಗುಂಪು ಮಂಗಳವಾರ ದೆಹಲಿಗೆ ತೆರಳಲು ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ...

Read moreDetails

ತೇಜಸ್ವಿ ಸೂರ್ಯ ಅವರ ಆರತಕ್ಷತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸಂಸದ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಅವರ ಆರತಕ್ಷತೆ ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಿದರು. ರಾಜ್ಯದ ...

Read moreDetails

ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಇಲಾಖೆ ಮೆಗಾ ಆಪರೇಷನ್ – ಪನ್ನೀರ್, ಸಿಹಿ ತಿಂಡಿಗಳ ಗುಣಮಟ್ಟ ಪರಿಶೀಲನೆ

ಬೆಂಗಳೂರು: ಇಡ್ಲಿ ಮಾಲಿನ್ಯ ಪ್ರಕರಣದ ನಂತರ, ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇದೀಗ ಪನ್ನೀರ್ ಹಾಗೂ ಸಿಹಿ ತಿಂಡಿಗಳ ಮೇಲೆ ಕಣ್ಣುಹಾಯಿಸಿದೆ. ಹೋಳಿ ಹಬ್ಬದ ...

Read moreDetails

ನಮಗೆ ಆಶೀರ್ವಾದ ಮಾಡಿ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕ ಭಾಗದ ಜನರ ಋಣ ತೀರಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ...

Read moreDetails

6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕಿಯರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ 6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕರು ಸೇರಿದಂತೆ ಒಟ್ಟು 26 ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಳನ್ನು ಮಹಿಳಾ ಮತ್ತು ಮಕ್ಕಳ ...

Read moreDetails

ಮಹಿಳೆ ಸ್ವಾಭಿಮಾನ ಮತ್ತು ಶಕ್ತಿಯ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: "ಮಹಿಳೆ ಸ್ವಾಭಿಮಾನ ಮತ್ತು ಶಕ್ತಿಯ ಪ್ರತೀಕ. ಇಂದಿನ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಆದರೆ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ಅನಿವಾರ್ಯ" ಎಂದು ಮಹಿಳಾ ಮತ್ತು ಮಕ್ಕಳ ...

Read moreDetails

ಖರ್ಗೆ ತವರು ಕಲಬುರಗಿಗೆ ಸಿಎಂ ಸಿದ್ದರಾಮಯ್ಯನವರ ಭರ್ಜರಿ ಉಡುಗೊರೆ!

ಕೇಂದ್ರ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಬಂಪರ್ ಉಡುಗೊರೆ ನೀಡಿದ್ದಾರೆ. 2024-25ನೇ ಸಾಲಿನ ...

Read moreDetails

ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು: "ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?" ಎಂದು ತಿರುಗೇಟು ನೀಡಿದ್ದಾರೆ. ...

Read moreDetails

ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2025ರ ರಾಜ್ಯ ಬಜೆಟ್‌ವನ್ನು ಶ್ಲಾಘಿಸಿದ್ದಾರೆ

ಬೆಂಗಳೂರು: ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2025ರ ರಾಜ್ಯ ಬಜೆಟ್‌ವನ್ನು ಶ್ಲಾಘಿಸಿದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಮಾಡಿದ ಅನುದಾನವನ್ನು ಅವರು "ಕ್ರಾಂತಿಕಾರಿ ಹೆಜ್ಜೆ" ಎಂದು ...

Read moreDetails

ರಾಜ್ಯದ ಆರ್ಥಿಕ ಸ್ಥಿತಿಗೆ ಗಂಭೀರ ಆತಂಕ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ

ಬೆಂಗಳೂರು: ರಾಜ್ಯದ ಒಟ್ಟು ಸಾಲವು ₹8 ಲಕ್ಷ ಕೋಟಿ ತಲುಪಿರುವುದು ಆರ್ಥಿಕ ಸ್ಥಿತಿಗೆ ಗಂಭೀರ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ಷೇಪಿಸಿದ್ದಾರೆ. ಮುಖ್ಯಮಂತ್ರಿ ...

Read moreDetails

2028 ಒಲಿಂಪಿಕ್ಸ್ ತಯಾರಿ ಮತ್ತು 2036 ಒಲಿಂಪಿಕ್ಸ್ ಆತಿಥೇಯತೆಗೆ ಚಿಂತನ್ ಶಿಬಿರ

ಕೇಂದ್ರ ಯುವಜನಾಂಗ ಮತ್ತು ಕ್ರೀಡಾ ಮಂತ್ರಿ ಡಾ. ಮನಸುಖ್ ಮಂಡವಿಯಾ ಅವರು ತೆಲಂಗಾಣದ ಕಾನ್ಹಾ ಶಾಂತಿ ವನದಲ್ಲಿ ಎರಡು ದಿನಗಳ ಚಿಂತನ್ ಶಿಬಿರವನ್ನು ಆರಂಭಿಸಿದರು. 2028 ಲಾಸ್ ...

Read moreDetails

ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆಯನ್ನು ಅಮಿತ್ ಶಾ ಅಧಿಕೃತವಾಗಿ ಉದ್ಘಾಟಿಸಿದರು

ಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಮಂತ್ರಿ ಶ್ರೀ ಅಮಿತ್ ಶಾ ಅವರು ಶನಿವಾರ ಬೆಂಗಳೂರಿನಲ್ಲಿ 150 ಹಾಸಿಗೆಗಳ ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆಯನ್ನು ಉದ್ಘಾಟಿಸಿದರು. 2 ...

Read moreDetails

“ಹಲಾಲ್ ಬಜೆಟ್” ಟೀಕೆ: ಬೌದ್ಧಿಕ ದಿವಾಳಿತನದ ಪ್ರತಿಬಿಂಬ – ಕರ್ನಾಟಕ ಸರ್ಕಾರದ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕ ರಾಜ್ಯ ಬಜೆಟ್‌ ಕುರಿತು ಗಂಭೀರ ಚರ್ಚೆ ನಡೆಯಬೇಕಾದ ಸಂದರ್ಭ, ಬಿಜೆಪಿ ನಾಯಕರು "ಹಲಾಲ್ ಬಜೆಟ್" ಎಂಬ ಟೀಕೆಗೆ ಮೊರೆ ಹೋಗಿರುವುದನ್ನು ರಾಜ್ಯ ಸರ್ಕಾರ ತೀಕ್ಷ್ಣವಾಗಿ ...

Read moreDetails

ಸಿದ್ದರಾಮಯ್ಯ ಅವರದ್ದು ಕೇವಲ ಬಜೆಟ್ ಅಲ್ಲ, ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ...

Read moreDetails

ಆರ್ಥಿಕ ಹೊರೆ ಹೇರುವ ಜನ ವಿರೋಧಿ ಬಜೆಟ್: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 25-26 ರ ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ, ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗೆದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಮತ್ತೊಂದು ...

Read moreDetails

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ವಾಗತ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಸಂದರ್ಭ, ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ...

Read moreDetails

ಬಜೆಟ್ ಕಲಾಪಕ್ಕೂ ಮುನ್ನ ಬಿಜೆಪಿ-ಜೆಡಿಎಸ್ ಶಾಸಕರ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಎಲ್ಲಾ ಶಾಸಕರು ಇಂದು ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಿದ್ದಾರೆ. ...

Read moreDetails

ಬೆಂಗಳೂರು ಪಶು ಚಿಕಿತ್ಸಾಲಯ ಭೂಮಿ ಹಸ್ತಾಂತರದ ಆದೇಶವನ್ನು ಹಿಂಪಡೆದ ಸರ್ಕಾರ

ಬೆಂಗಳೂರು: ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರಿಸುವ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 2024ರ ಫೆಬ್ರವರಿಯಲ್ಲಿ ನೀಡಿದ್ದ ...

Read moreDetails

ಪ್ರಖ್ಯಾತ ಶಿಕ್ಷಣ ತಜ್ಞ, ಪಿಇಎಸ್ ಸಂಸ್ಥೆಗಳ ಸ್ಥಾಪಕ ಎಂ.ಆರ್. ದೊರೆಸ್ವಾಮಿ ನಿಧನ

ಬೆಂಗಳೂರು: ಹಿರಿಯ ಶಿಕ್ಷಣ ತಜ್ಞರು, ಪಿಇಎಸ್ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರು, ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ.ಆರ್. ದೊರೆಸ್ವಾಮಿ ಅವರು ...

Read moreDetails

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಎಲಿವೇಟೆಡ್ ಕಾರಿಡಾರ್ ಯೋಜನೆ.

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ಬೆಂಗಳೂರಿನ ಭಾರೀ ಸಂಚಾರ ದಟ್ಟಣೆ ಸಮಸ್ಯೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಬಹುದೊಡ್ಡ ತಂತ್ರಗಳನ್ನು ರೂಪಿಸಿದೆ. ಈ ಕುರಿತಂತೆ ಟನಲ್ ...

Read moreDetails

ಗ್ರಾಮೀಣ ಕಣ್ಣಿನ ಆರೈಕೆ ಸೇವೆ ಹೆಚ್ಚಳ: ಕರ್ನಾಟಕ ಸರ್ಕಾರ-ZEISS ಇಂಡಿಯಾ ಒಡಂಬಡಿಕೆ

ಕಲಬುರಗಿ: ಕರ್ನಾಟಕ ಸರ್ಕಾರ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಜೇಸಿಸ್‌ (ZEISS) ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಈ ಯೋಜನೆಯಡಿ ...

Read moreDetails

SCSP/TSP ಅನುದಾನದ ದುರ್ಬಳಕೆಯ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಭಾರೀ ಪ್ರತಿಭಟನೆ

ಬೆಂಗಳೂರು: ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಜಾರಿಗೊಳಿಸಿರುವ SCSP/TSP (Scheduled Caste Sub Plan / Tribal Sub Plan) ಯೋಜನೆಗಳ ಅನುದಾನವನ್ನು ದುರ್ಬಳಕೆ ಮಾಡಿರುವ ರಾಜ್ಯ ಕಾಂಗ್ರೆಸ್ ...

Read moreDetails

ಹಿಂದೂ ದೇವಾಲಯ ನಿಧಿಗಳ ಲೂಟಿ – ಕರ್ನಾಟಕ ಮಂದಿರ ಮಹಾಸಂಘದ ತೀವ್ರ ಖಂಡನೆ

ಆನೇಕಲ್ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ – ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ಬೆಂಗಳೂರು: ಕರ್ನಾಟಕ ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೆಲ ಅಧಿಕಾರಿಗಳು ...

Read moreDetails

ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ, ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಓಎಂಆರ್‌ ಶೀಟ್‌ನಲ್ಲಿ ...

Read moreDetails

ರಾಜ್ಯದಲ್ಲಿ 137 ಅಕ್ರಮ ವಲಸೆಗಾರರು ಪತ್ತೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ಪ್ರವೇಶಿಸಿದ 137 ವಲಸೆಗಾರರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ. ...

Read moreDetails

ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶ

ಬೆಂಗಳೂರು, ಮಾರ್ಚ್ 04 (ಕರ್ನಾಟಕ ವಾರ್ತೆ) : ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ...

Read moreDetails

ಸರ್ಕಾರಿ ಶಾಲಾ-ಕಾಲೇಜುಗಳ ಕ್ರೀಡಾ ಉತ್ತೇಜನಕ್ಕೆ ಹೆಚ್ಚುವರಿ ಅನುದಾನ: ಸಚಿವ ಬೋಸರಾಜು

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕ್ರೀಡೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಅನುದಾನ ಮೀಸಲಿಟ್ಟಿದೆ ಎಂದು ವಿಧಾನ ಪರಿಷತ್ ಸಭಾನಾಯಕರು ಹಾಗೂ ಸಚಿವ ಬೋಸರಾಜು ...

Read moreDetails

ದೇಶದ ಆರ್ಥಿಕ ವೃದ್ಧಿಗೆ MSME ಅನಿವಾರ್ಯ: ಪ್ರಧಾನಿ ಮೋದಿ

ದೇಶದ MSME (ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳು) ಗಳು ಭಾರತದ ಆರ್ಥಿಕತೆಯ ಪ್ರಗತಿಗೆ ಮಹತ್ವಪೂರ್ಣ ಪಾತ್ರ ವಹಿಸುತ್ತವೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ...

Read moreDetails

ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆ ನಡೆಸಲು ಸೂಚನೆ: ಮುಖ್ಯ ಚುನಾವಣಾ ಆಯುಕ್ತರು

ಬೆಂಗಳೂರು: ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಲು ಹಾಗೂ ಚುನಾವಣಾ ಸಂಬಂಧಿತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಲು ಸಂಬಂಧಿತ ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆಗಳನ್ನು ಆಯೋಜಿಸಬೇಕು ಎಂದು ಭಾರತ ...

Read moreDetails

ಶೂನ್ಯ ಸಾಧನೆ ತೋರಿದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಶೂನ್ಯ ಸಾಧನೆ ತೋರಿದರೂ, ತಾವು ಚಾಂಪಿಯನ್ ಎಂದು ಘೋಷಿಸಿಕೊಂಡಿರುವುದನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರವಾಗಿ ಟೀಕಿಸಿದರು. ...

Read moreDetails

ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಿದ ಧಾನ್ಯಗಳ ಗುಣಮಟ್ಟವನ್ನು ಪರಿಶಿಲಿಸಬೇಕು.

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು,ಜಿಲ್ಲೆಯ ವ್ಯವಸ್ಥಾಪಕ ...

Read moreDetails
Page 10 of 14 1 9 10 11 14
  • Trending
  • Comments
  • Latest

Recent News

error: