Tag: ಬೆಂಗಳೂರು

ಮುಖ್ಯಮಂತ್ರಿಗಳ ಸದನದಲ್ಲಿ ಉತ್ತರ: ಕೇಂದ್ರ ಸರ್ಕಾರದ ಅನುದಾನ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿವಿಧ ಯೋಜನೆಗಳಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಲೆಕ್ಕದೊಂದಿಗೆ ಮಂಡಿಸಿದರು. ಕೇಂದ್ರದಿಂದ ಅನುದಾನ ಕಡಿಮೆ:"ನರೇಂದ್ರ ಮೋದಿ ಸರ್ಕಾರ ...

Read moreDetails

ಅಪ್ಪು ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ: ‘ಅಪ್ಪು ಟ್ಯಾಕ್ಸಿ’ ಸಿನಿಮಾ ಶೀರ್ಷಿಕೆ ಅನಾವರಣ

ಬೆಂಗಳೂರು: ಕನ್ನಡ ಚಿತ್ರರಂಗದ ಹೆಮ್ಮೆಯ ನಟ ಪುನೀತ್ ರಾಜಕುಮಾರ್ ಅವರ ಜನ್ಮದಿನದ ಶುಭಾಶಯಗಳ ಅಂಗವಾಗಿ, ಅಭಿಮಾನಿಗಳಿಗೆ ಉಡುಗೊರೆಯಾಗಿ ‘ಅಪ್ಪು ಟ್ಯಾಕ್ಸಿ’ ಎಂಬ ಹೊಸ ಕನ್ನಡ ಚಲನಚಿತ್ರದ ಶೀರ್ಷಿಕೆ ...

Read moreDetails

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಗೃಹ ಸಚಿವ ಡಾ‌.ಜಿ.ಪರಮೇಶ್ಚರ್

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ‌.ಜಿ.ಪರಮೇಶ್ಚರ್ ತಿಳಿಸಿದರುವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ ...

Read moreDetails

ಕೆರೆಗಳ ಒತ್ತುವರಿಗಳನ್ನು ತೆರವುಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕೆರೆಗಳಲ್ಲಿ unlawfully ಮಾಡಲಾದ ಒತ್ತುವರಿಗಳನ್ನು ತಕ್ಷಣ ತೆರವುಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಕಠಿಣ ಸೂಚನೆ ...

Read moreDetails

ಪರಿಶಿಷ್ಟ ಜಾತಿ/ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ...

Read moreDetails

ಕೊಂಕಣ ರೈಲ್ವೆ ವಿಲೀನಕ್ಕೆ ಒತ್ತಾಯ

ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಕುರಿತಾಗಿ ತ್ವರಿತ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದ ಶಾಸಕರ ತಂಡ ಕೇಂದ್ರ ...

Read moreDetails

ಎಲ್ಲರೂ ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಡಿ.ಕೆ. ಶಿವಕುಮಾರ್ ಕರೆ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ ಬೆಂಗಳೂರು: “ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ...

Read moreDetails

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ತಾಂತ್ರಿಕ ಸಮಸ್ಯೆ ಕಾರಣಗಳಿಂದ ಕೆಲವು ಕಡೆ ವಿಳಂಬ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕಲಬುರಗಿಯಲ್ಲಿ ಶೀಘ್ರ ನಿಮಾನ್ಸ್ ಮಾದರಿ ಸಂಸ್ಥೆ ಲೋಕಾರ್ಪಣೆ ಬೆಂಗಳೂರು: ವಿಧಾನಸಭೆ ಚುನಾವಣೆಗೂ ...

Read moreDetails

ಪ್ರವಾಸಿಗರ ಸುರಕ್ಷತೆಗೆ ಎಲ್ಲ ರೀತಿಯ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಪ್ರವಾಸಿಗರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರುನಿಯಮ‌ 330ರಡಿ ವಿಧಾನ ಪರಿಷತ್ ...

Read moreDetails

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವದ ಕೊಡುಗೆ ನೀಡಿದೆ – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು, ಮರ ನೆಡುವಿಕೆ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಪರಿಹಾರ ಮತ್ತು ಪುನರ್ವಸತಿ, ರಾಷ್ಟ್ರೀಯ ಪರಿಸರ ಮತ್ತು ಸಾಕ್ಷರತಾ ...

Read moreDetails

ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆ ಮಾಡಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ಮೇ 20ಮ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ...

Read moreDetails

ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಸಂದೇಶ

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಕರೆ ನೀಡಿದರು. ...

Read moreDetails

ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ...

Read moreDetails

ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ: ಮಂಜುನಾಥ್ ಗೌಡ

ಬೆಂಗಳೂರು: ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷ ಮಂಜುನಾಥ್ ಗೌಡ ಅವರು ತಮ್ಮ ಉತ್ಸಾಹಭರಿತ ಭಾಷಣದಲ್ಲಿ ಪಕ್ಷದ ಆದರ್ಶಗಳನ್ನು ಪುನರುಚ್ಚರಿಸಿದರು. ದೇಶದ ಸ್ವಾತಂತ್ರ್ಯ ...

Read moreDetails

“ಯುವ ಸಂಕಲ್ಪ” ಕಾರ್ಯಕ್ರಮ ನೂತನ ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ

ಬೆಂಗಳೂರು: ಅರಮನೆ ಮೈದಾನದಲ್ಲಿ ಸೋಮವಾರ ನಡೆದ “ಯುವ ಸಂಕಲ್ಪ” ಪದಗ್ರಹಣ ಸಮಾರಂಭದಲ್ಲಿ ಯುವ ಕಾಂಗ್ರೆಸ್ ಚುನಾವಣೆ ಮೂಲಕ ಆಯ್ಕೆಯಾದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ...

Read moreDetails

ಗ್ಯಾರಂಟಿ ಯೋಜನೆಗಳ ಬಗ್ಗೆ BJP ಸರ್ಕಾರಗಳಿಗೂ ಆಸಕ್ತಿ: ಸಿಎಂ ಸಿದ್ದರಾಮಯ್ಯ ನೇರ ಪ್ರಶ್ನೆ

"ನಿಮಗೆ ವಿರೋಧವಿದ್ರೆ, BJP ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ನಕಲು ಏಕೆ?" ಬೆಂಗಳೂರು: "NDA-BJP ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳು ನನ್ನನ್ನು ಭೇಟಿ ಮಾಡಿ ಗ್ಯಾರಂಟಿ ಯೋಜನೆಗಳ ಬಗ್ಗೆ ...

Read moreDetails

ಸಿಲಿಕಾನ್ ಸಿಟಿಯಲ್ಲಿ ಖತರ್ನಾಕ್ ಕಳ್ಳರ ಕೈಚಳಕ!

ನಿಲ್ಲಿಸಿದ್ದ ಕ್ರೇಟಾ ಕಾರಿನ ನಾಲ್ಕು ಚಕ್ರ ಕದ್ದ ಖದೀಮರು ಬೆಂಗಳೂರು: ನಗರದಲ್ಲಿ ಮತ್ತೊಂದು ಸ್ಮಾರ್ಟ್ ಕಳ್ಳತನ ನಡೆದಿದ್ದು, ಗಾಂಧಿನಗರದ ಹೋಟೆಲ್ ಮುಂಭಾಗ ನಿಲ್ಲಿಸಿದ್ದ ಕಾರಿನ ನಾಲ್ಕೂ ಚಕ್ರಗಳನ್ನು ...

Read moreDetails

ಯುವ ಶಕ್ತಿಯನ್ನು ದುರ್ಬಲಗೊಳಿಸುವ ಮತೀಯ ಶಕ್ತಿಗಳ ವಿರುದ್ಧ ಹೋರಾಡಲು ಕರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕೇಂದ್ರದಲ್ಲಿ ಆಳುವ ಪಕ್ಷ ಯುವ ಶಕ್ತಿಯನ್ನು ಕುಗ್ಗಿಸಲು ಮತೀಯ ವಿಚಾರಗಳನ್ನು ಮುನ್ನೂರುತ್ತಿದ್ದು, ಯುವ ಜನರ ಮನಸ್ಸನ್ನು ಹಾಳು ಮಾಡುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ, ಯುವ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಎಫ್.ಐ.ಆರ್ ದಾಖಲು: ತುಷಾರ್ ಗಿರಿ ನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಿ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ...

Read moreDetails

ಮುಸಲ್ಮಾನರಿಗೆ ಕಾಮಗಾರಿಯಲ್ಲಿ ಮೀಸಲಾತಿ ವಿರುದ್ಧ ಉಗ್ರ ಹೋರಾಟ

ಹಿಂದೂಗಳಲ್ಲಿ ಹಾಗಿದ್ದರೆ ಬಡವರಿಲ್ಲವೇ- ವಿಜಯೇಂದ್ರ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, ಎಲ್ಲ ...

Read moreDetails

ವಿಜಯನಗರ ಟ್ರಾಫಿಕ್‌ ಪೊಲೀಸರ ಕ್ರೌರ್ಯ – ಯುವಕನಿಗೆ ಹಲ್ಲೆ ಆರೋಪ

ಬೆಂಗಳೂರು: ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ವಶಪಡಿಸಿಕೊಂಡ ಬೈಕ್‌ ವಾಪಸಿಗೆ ಹೋದ ಯುವಕನಿಗೆ ವಿಜಯನಗರ ಠಾಣೆ ಪೊಲೀಸರಿಂದ ಹಲ್ಲೆ ನಡೆದಿರುವ ಗಂಭೀರ ಆರೋಪ ಹೊರದಿದೆ. ಹಲ್ಲೆಗೊಳಗಾದ ...

Read moreDetails

ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

ಬೆಂಗಳೂರು, ಮಾರ್ಚ್ 16: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ...

Read moreDetails

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ವಿಚಾರಣೆ ಮುಂದೂಡಿಕೆ.

ಬೆಂಗಳೂರು: ನಟಿ ರನ್ಯಾ ರಾವ್ ಜೊತೆಗೆ ಸಂಬಂಧಪಟ್ಟ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ, ಡೈರೆಕ್ಟರೇಟ್ ಆಫ್ ರೆವನು ಐಂಟೆಲಿಜೆನ್ಸ್ (ಡಿಆರ್‌ಐ) ಪರ ವಕೀಲ ಮಧುರಾವ್ ಅವರು ಆರ್ಥಿಕ ಅಪರಾಧಗಳ ...

Read moreDetails

ನಟಿ ರಮ್ಯಾ ‘ಅಪ್ಪು’ ಸಿನಿಮಾ ವೀಕ್ಷಣೆ: ಅಭಿಮಾನಿಗಳೊಂದಿಗೆ ಸಂಭ್ರಮದಲ್ಲಿ ಸೇರಿಕೊಂಡರು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 50ನೇ ಜನ್ಮದಿನದ ಅಂಗವಾಗಿ, ಅವರ ನಟನೆಯ ಮೊಟ್ಟಮೊದಲ ಚಿತ್ರ ‘ಅಪ್ಪು’ ಎರಡು ದಿನಗಳ ಹಿಂದೆ ಪುನರ್‌ಮೂಡಿಲಾಯಿತು. ಪುನೀತ್ ಅವರ ...

Read moreDetails

ವಿಶ್ವ ಹಿಂದೂ ಪರಿಷದ್ ‘ಇನ್ಸಪೈರಿಂಗ್ ಯೂತ್’ ಕಾರ್ಯಕ್ರಮ

ಬೆಂಗಳೂರು: ವಿಶ್ವ ಹಿಂದೂ ಪರಿಷದ್ - ಕರ್ನಾಟಕ ಇಲಾಖೆ ಆಯೋಜಿಸಿದ ಯುವ ಅಭಿಯಾನ “ಇನ್ಸಪೈರಿಂಗ್ ಯೂತ್” ಕಾರ್ಯಕ್ರಮವನ್ನು ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ...

Read moreDetails

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕನ್ನಡಿಗ: ‘ಕೆಜಿಎಫ್’ ಖ್ಯಾತ ಅವಿನಾಶ್

ಬೆಂಗಳೂರು: 'ಕೆಜಿಎಫ್' ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಿತರಾದ ಮತ್ತು ಇತ್ತೀಚೆಗೆ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಬೇಡಿಕೆಯ ನಟನಾಗಿ ಬೆಳೆದಿರುವ ಬೆಂಗಳೂರಿನ ಅವಿನಾಶ್, ಪ್ಯಾನ್ ...

Read moreDetails

ವಕ್ಫ್ ಬೋರ್ಡ್ ಅಧ್ಯಕ್ಷ ಹೋರಾಟ: ಹೈಕಮಾಂಡ್, ಜಮೀರ್ ಮತ್ತು ಆಪ್ತರ ನಡುವೆ ರಾಜಕೀಯ ಗಲಭೆ

ಬೆಂಗಳೂರು: ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಬಗ್ಗೆ ರಾಜಕೀಯ ಗಲಭೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಹೋರಾಟದಲ್ಲಿ, ಸಚಿವ ಜಮೀರ್ ಮತ್ತು ಹೈಕಮಾಂಡ್ ನಡುವಿನ ...

Read moreDetails

ಹೋಳಿ ಹಬ್ಬದ ಸಂದರ್ಭದಲ್ಲಿ ಬಿಹಾರ ಮೂಲದ ಕಾರ್ಮಿಕರ ನಡುವೆ ಗಲಾಟೆ.

ಸರ್ಜಾಪುರ/ಆನೇಕಲ್: ಹೋಳಿ ಹಬ್ಬದ ಉಲ್ಲಾಸದ ನಡುವೆ ಬಿಹಾರ ಮೂಲದ ಕೂಲಿ ಕಾರ್ಮಿಕರು ನಡೆದ ಎಣ್ಣೆ ಪಾರ್ಟಿ ಮತ್ತು ಕುಡಿಯುವ ನಶೆಯಲ್ಲಿ ಮೂರು ಸ್ಥಳಗಳಲ್ಲಿ ಭೀಕರ ಘಟನೆಗಳು ದಾಖಲಾಗಿವೆ. ...

Read moreDetails

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಗ್ರೇಟರ್‌ ಬೆಂಗಳೂರು ವಿಧೇಯಕ ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿರುವ ಜೆಡಿಎಸ್‌ ಹೆಚ್.ಎಂ.ರಮೇಶ್‌ ಗೌಡ ನೇತೃತ್ವದಲ್ಲಿ ಪ್ರತಿಭಟನೆ ಎಂಎಲ್ಸಿ ಜವರಾಯಿ ಗೌಡ, ಮಾಜಿ ಎಂಎಲ್ಸಿ ತಿಪ್ಪೇಸ್ವಾಮಿ ಇತರರು ಭಾಗಿ ...

Read moreDetails

ಬಿಬಿಎಂಪಿಯಲ್ಲಿ ಮತ್ತೊಂದು ಭಾರೀ ಹಗರಣ: ಖಡಕ್ ಅಧಿಕಾರಿ ಮೂನಿಷ್ ಮೌದ್ಗಿಲ್ ಬಯಲಿಗೆ ತಂದ ಸತ್ಯ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಮತ್ತೊಂದು ದೊಡ್ಡ ಮಟ್ಟದ ಆಸ್ತಿ ತೆರಿಗೆ ಹಗರಣ ಬೆಳಕಿಗೆ ಬಂದಿದೆ. ಈ ಹಗರಣವನ್ನು ಬಯಲಿಗೆ ತಂದವರು ಬಿಬಿಎಂಪಿ ಕಂದಾಯ ...

Read moreDetails

ಅಣ್ಣಾವ್ರ ಜನ್ಮದಿನಕ್ಕೆ ಮೊಮ್ಮಗಳ ಗಿಫ್ಟ್: ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಬಿಡುಗಡೆ ದಿನಾಂಕ ಫಿಕ್ಸ್

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಒಡೆತನದ 'ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್' ಬ್ಯಾನರ್ ನಿರ್ಮಾಣದ ಚೊಚ್ಚಲ ಚಿತ್ರ ‘ಫೈರ್ ...

Read moreDetails

ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ಪಾರ್ಸಿ, ಸಿಖ್ ...

Read moreDetails

ಸೆಬಾಸ್ಟಿಯನ್ ಡೇವಿಡ್ ನಿರ್ದೇಶನದ “ಬೇಲಿ ಹೂ”

ಮೂವತ್ತೈದು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ನಿರ್ದೇಶಕ ಸೆಬಾಸ್ಟಿಯನ್ ಡೇವಿಡ್ ಈವರೆಗೂ "ಅನಿಶ್ಚಿತ", " ಜ್ಯೋತಿ ಅಲಿಯಾಸ್ ಕೋತಿರಾಜ್", "ಮಾನ", " ಧ್ವನಿ" "ಬೇಲಿ ಹೂ" ಹಾಗೂ ...

Read moreDetails

ಬಿಬಿಎಂಪಿ ಗುತ್ತಿಗೆ ಕಾಮಗಾರಿ ಮೀಸಲಾತಿ ವಿರುದ್ಧ: ಬಿಜೆಪಿ ರಾಜ್ಯಾಧ್ಯಕ್ಷದ ಗಟ್ಟಿಯಾದ ಪ್ರತಿಕ್ರಿಯೆ

ಬೆಂಗಳೂರು: ಬಿಬಿಎಂಪಿಯಲ್ಲಿ ಗುತ್ತಿಗೆ ಕಾಮಗಾರಿ ಮೀಸಲಾತಿ ಕುರಿತು ಗಂಭೀರ ಚರ್ಚೆ ಉದ್ಭವವಾಗಿದೆ. ಎಕ್ಸ್ (Twitter) ಮೂಲಕ ಟ್ವೀಟ್ ಮಾಡಿ ಮುಸ್ಲಿಂ ಮೀಸಲಾತಿ ವಿರುದ್ಧ ಸ್ಪಷ್ಟ ವಾಕ್ಯವನ್ನು ನೀಡಿದ ...

Read moreDetails

ರೆಬಲ್ ಸ್ಟಾರ್ ಅಂಬರೀಶ್ ಮೊಮ್ಮಗನಿಗೆ ನಾಮಕರಣ: ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿ ಸಮಾರಂಭ

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅವರ ಮೊಮ್ಮಗನ ನಾಮಕರಣ ಶಾಸ್ತ್ರ ಇಂದು ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕುಟುಂಬ ಸದಸ್ಯರು ...

Read moreDetails

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ...

Read moreDetails

ಭಾರತ್ ಜೋಡೋ ಭವನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: ಸೌಮ್ಯಾ ರೆಡ್ಡಿ .

ಬೆಂಗಳೂರು: ಪ್ರದೇಶ ಮಹಿಳಾ ಕಾಂಗ್ರೆಸ್ ಕೆಪಿಸಿಸಿ ಕಚೇರಿಯಲ್ಲಿ ಭಾರತ್ ಜೋಡೋ ಭವನದಲ್ಲಿ ಶನಿವಾರ ಏರ್ಪಡಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ...

Read moreDetails

59.63 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.59.63 ಕೋಟಿ ಅಂದಾಜು ಮೌಲ್ಯದ ಒಟ್ಟು 19 ಎಕರೆ 7 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ...

Read moreDetails

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ...

Read moreDetails

ಮೆಟ್ರೋ ಉದ್ಯೋಗದಲ್ಲಿ ಕನ್ನಡಿಗರಿಗೆ ದ್ರೋಹ? – BMRC ಅಧಿಕಾರಿಗಳ ವಿರುದ್ಧ ಆಕ್ರೋಶ

ಬೆಂಗಳೂರು: ನಮ್ಮ ಮೆಟ್ರೋ ಸಂಸ್ಥೆ ಬಿಎಂಆರ್ಸಿಎಲ್ ಇದೀಗ ಕನ್ನಡ ವಿರೋಧಿ ನಿಲುವಿಗೆ ಒಳಗಾಗಿದಿಯೆ? ಮೆಟ್ರೋ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಕನ್ನಡದ ಅಭ್ಯರ್ಥಿಗಳನ್ನು ವಂಚಿಸಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ ...

Read moreDetails

ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಿಯಂತ್ರಣ ತಪ್ಪಿದ ಕ್ಯಾಂಟರ್ – ಸರಣಿ ಅಪಘಾತ

ಬೆಂಗಳೂರು: ಸ್ಯಾಂಟಲೈಟ್ ಬಸ್ ನಿಲ್ದಾಣದ ಮುಂಭಾಗ ಇಂದು ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಮೈಸೂರು ಕಡೆಗೆ ಸಾಗುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್, ...

Read moreDetails

ಮೈದಾ ಹಾಗೂ ಸಕ್ಕರೆ ಮುಕ್ತ ಬೇಕರಿ ಪದಾರ್ಥಗಳನ್ನು ತಯಾರಿಸಲು ಸಂಶೋಧನೆ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು, ದೇಶದಲ್ಲಿ ಅತಿಯಾದ ಮೈದಾ ಹಿಟ್ಟು ಹಾಗೂ ಸಕ್ಕರೆ ಬಳಕೆಯಿಂದ ಶೇಕಡಾ 13.85 ಜನರಲ್ಲಿ ಸ್ಥೂಲಕಾಯ, ಶೇಕಡಾ 8.3 ರಷ್ಟು ಜನರಿಗೆ ಸಕ್ಕರೆ ಕಾಯಿಲೆ ಹಾಗೂ ಶೇಕಡಾ ...

Read moreDetails

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ- ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಮಾಧ್ಯಮಗಳೊಂದಿಗೆ ಇಂದು ...

Read moreDetails

ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ 1402 ಕೋಟಿ ರೂ.ಚೆಕ್ ಹಸ್ತಾಂತರ

ಬೆಂಗಳೂರು: ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸರ್ಕಾರದ ಮಾಲೀಕತ್ವದ ಸಾರ್ವಜನಿಕ ಉದ್ದಿಮೆ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮವು ( ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ರಾಜ್ಯ ...

Read moreDetails

ಬೆಂಗಳೂರು ನೀರು ಸರಬರಾಜು ದರ ಹೆಚ್ಚಳದ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

7-8 ಪೈಸೆ ಪ್ರತಿ ಲೀಟರ್ ಹೆಚ್ಚಳಕ್ಕೆ BWSSB ಪ್ರಸ್ತಾವನೆ ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನಗರದ ನೀರು ಸರಬರಾಜು ದರವನ್ನು ಪ್ರತಿ ...

Read moreDetails

ತೆಂಗಿನ ಮರಗಳ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಕ್ರಮ -ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ತೆಂಗು ಬೆಳೆಗೆ ಬಿಳಿ ರೋಗ ಬಾಧೆಯಿಂದ ಮುಕ್ತಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ...

Read moreDetails

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ.

ಬೆಂಗಳೂರು:ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ...

Read moreDetails

ಇಂದಿರಾ ನಗರದಲ್ಲಿ ಪಾನ್ ಮಸಾಲ ದಾಳಿ: ತಿಪ್ಪಸಂದ್ರ ನಿವಾಸಿ ಹರೀಶ್ ಬಂಧನೆ

ಬೆಂಗಳೂರು: ಇಂದಿರಾ ನಗರದಲ್ಲಿ 25ನೇ ತಾರೀಕು ಸಂಜೆ, ಪಾರ್ಕ್ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಪಾನ್ ಮಸಾಲ ಹಾಕಿದ ದಾಳಿ ನಡೆಯಿತು. ಘಟನೆ ಸಮಯದಲ್ಲಿ, ಮಧ್ಯರಾತ್ರಿ ...

Read moreDetails

ಪರಿಶಿಷ್ಟರ ಹಣ ದುರ್ಬಳಕೆ, ಓಲೈಕೆ ರಾಜಕಾರಣದ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ

ಬೆಂಗಳೂರು, ಕಾಂಗ್ರೆಸ್‌ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ...

Read moreDetails

ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ...

Read moreDetails

ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ.

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ) : ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ...

Read moreDetails

ಭೂ ಕಬಳಿಕೆ ಮಾಡಿದ ಆರೋಪಿಗೆ ಶಿಕ್ಷೆ

ಬೆಂಗಳೂರು, ಶಿವಮೊಗ್ಗ ತಾಲ್ಲೂಕು ಹೊಳಲೂರು ಹೋಬಳಿ, ಕುಂಚೇನಹಳ್ಳಿ ಗ್ರಾಮದ ಸರ್ವೆ ನಂ. 80ರ ಕುಂಚೇನಹಳ್ಳಿ ರಾಜ್ಯ ಅರಣ್ಯ ಪ್ರದೇಶದ ಒಟ್ಟು ವಿಸ್ತೀರ್ಣ 1380 ಎಕರೆ ಅರಣ್ಯ ಪ್ರದೇಶದ ...

Read moreDetails

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ  ಕಾರ್ಯಾಚರಣೆ ನಡೆಸಿ ...

Read moreDetails

ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಓ.ಪಿ.ಎಸ್. ಜಾರಿಗೆ ಸರ್ಕಾರ ಅಗತ್ಯ ಕ್ರಮ ವಹಿಸುತ್ತಿದೆ.

ಬೆಂಗಳೂರು:ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು (ಓ.ಪಿ.ಎಸ್) ಜಾರಿ ಮಾಡುವ ಸಾಧ್ಯತೆಗಳ ಕುರಿತು ಸರ್ಕಾರ ಅಗತ್ಯ ಕ್ರಮವಹಿಸುತ್ತಿದೆ ಎಂದು ಮುಖ್ಯಮಂತ್ರಿಗಳ ಪರವಾಗಿ ...

Read moreDetails

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು,: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ...

Read moreDetails

ಗ್ರೇಟರ್ ಬೆಂಗಳೂರು ಆಡಳಿತ ಬಿಲ್ 2024: ಭವಿಷ್ಯದ ಬೆಂಗಳೂರಿಗೆ ಹೊಸ ದಿಕ್ಕು

ಬೆಂಗಳೂರು, ಮಾರ್ಚ್ 12:ಬೆಂಗಳೂರು ನಗರದ ಆಡಳಿತ ವ್ಯವಸ್ಥೆಯನ್ನು ವಿಕೇಂದ್ರೀಕರಿಸುವ ಮಹತ್ವಾಕಾಂಕ್ಷೆಯ 'ಗ್ರೇಟರ್ ಬೆಂಗಳೂರು ಆಡಳಿತ ಬಿಲ್ 2024' ಲೆಜಿಸ್ಲೇಟಿವ್ ಕೌನ್ಸಿಲ್‌ನಲ್ಲಿ ಅಂಗೀಕರಿಸಲ್ಪಟ್ಟಿದೆ. ಈ ಬಿಲ್ಲಿನ ಮುಖಾಂತರ ನಗರದ ...

Read moreDetails

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಸರ್ಕಾರದ ನಿರ್ಧಾರ ಶೀಘ್ರದಲ್ಲೇ

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಸರ್ಕಾರದ ನಿರ್ಧಾರ ಶೀಘ್ರದಲ್ಲೇ ಬೆಂಗಳೂರು: ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂದಿನ ಕ್ರಮ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ...

Read moreDetails

ಮದ್ಯದ ದರ ಏರಿಕೆ ಕುರಿತು ಅಬಕಾರಿ ಇಲಾಖೆಯ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಮತ್ತೊಮ್ಮೆ ಹೆಚ್ಚುವ ಸಾಧ್ಯತೆ ಇದೆ. ಅಬಕಾರಿ ಇಲಾಖೆ 2025ನೇ ಸಾಲಿನ ಬಜೆಟ್ ಗುರಿ ಮುಟ್ಟಲು ಮದ್ಯದ ಮೇಲಿನ ತೆರಿಗೆ ಹೆಚ್ಚಿಸುವ ಸಾಧ್ಯತೆಯಿದೆ. ...

Read moreDetails

ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಮಂಗಳವಾರ ಮಧ್ಯಾಹ್ನ 2:30ಕ್ಕೆ ತಮ್ಮ ಮತ್ತಿಕೆರೆಯ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ...

Read moreDetails

ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರ- 40ನೇ ವಾರ್ಷಿಕೋತ್ಸವ ಸಂಭ್ರಮ

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರ ಇದೀಗ 40ನೇ ವಾರ್ಷಿಕೋತ್ಸವ ಸಂಭ್ರಮಕ್ಕೆ ಕಾಲಿಟ್ಟಿದೆ. 1985 ರಲ್ಲಿ ಸ್ಥಾಪಿತವಾದ ವಿದೇಶಿ ಭಾಷೆಗಳ ಇಲಾಖೆ ಕಳೆದ ನಾಲ್ಕು ...

Read moreDetails

ಕೆಪಿಎಸ್‍ಸಿ ಲೋಪದೋಷ ಪರಿಹರಿಸಿ: ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಸಂಬಂಧ ಪರದಾಡುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಕೆಪಿಎಸ್‍ಸಿ ಪರೀಕ್ಷೆಗೆ ...

Read moreDetails

ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್: ದರ ಹೆಚ್ಚಳಕ್ಕೆ ಒಕ್ಕೂಟದ ಆಗ್ರಹ

ಬೆಂಗಳೂರು: ಆಟೋ ಚಾಲಕರ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಅವರು ತಮ್ಮ ಪತ್ರಿಕೆಯ ಸಭೆಯಲ್ಲಿ 15 ಆಟೋ ಸಂಘಟನೆಗಳು ದರ ಹೆಚ್ಚಳದ ಅಗತ್ಯವಿದೆ ಎಂದು ಒಟ್ಟಾಗಿ ಮನವಿ ಮಾಡುತ್ತಿರುವ ...

Read moreDetails

ಸಚಿವ ಕೆ.ಹೆಚ್. ಮುನಿಯಪ್ಪಗೆ ನ್ಯಾಯಾಲಯದ ಎಚ್ಚರಿಕೆ: ಸಂಜೆಯೊಳಗೆ ಹಾಜರಾಗುವಂತೆ ಸೂಚನೆ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಪ್ರಸ್ತುತ ಕರ್ನಾಟಕ ಸರ್ಕಾರದ ಸಚಿವ ಕೆ.ಹೆಚ್. ಮುನಿಯಪ್ಪಗೆ ಜನಪ್ರತಿನಿಧಿಗಳ ನ್ಯಾಯಾಲಯದ ತೀವ್ರ ಎಚ್ಚರಿಕೆ ನೀಡಿದ್ದು, ಇಂದು (ಮಂಗಳವಾರ) ಸಂಜೆಯೊಳಗೆ ಕೋರ್ಟ್‌ಗೆ ...

Read moreDetails

ಭದ್ರಾ ಮೇಲ್ದಂಡೆ ಯೋಜನೆ: ಭೂಸ್ವಾಧೀನ ಸಮಸ್ಯೆ ಪರಿಹಾರಕ್ಕೆ ಸಭೆ

ಬೆಂಗಳೂರು: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಮತ್ತು ತುಮಕೂರು ಶಾಖಾ ಕಾಲುವೆ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ...

Read moreDetails

ಸಚಿವರ ವಿರುದ್ಧ ಆಕ್ರೋಶಗೊಂಡ ಕೈ ಶಾಸಕ ತಮ್ಮಯ್ಯ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಕಾಂಗ್ರೆಸ್ ಶಾಸಕ ತಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...

Read moreDetails

ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ : ಸಚಿವ ಡಾ.ಎಂ.ಸಿ ಸುಧಾಕರ್

ಬೆಂಗಳೂರು: ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಗುರಿ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ...

Read moreDetails

ಹದಿಹರೆಯದ ಮಕ್ಕಳ ಸಮಸ್ಯೆ: ವಿಧಾನ ಪರಿಷತ್‌ನಲ್ಲಿ ಚರ್ಚೆ

ಬೆಂಗಳೂರು: ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಧಾನ ಪರಿಷತ್‌ನಲ್ಲಿ ವಿಶೇಷ ಚರ್ಚೆ ನಡೆಯಿತು. ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಈ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಪ್ರಸ್ತಾಪಿಸಿದರು. ...

Read moreDetails

ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ, ಕೈಗೊಳ್ಳಬಹುದಾದದ ಕ್ರಮಗಳ ಕುರಿತು ಜನಪ್ರತಿನಿಧಿಗಳೊಂದಿಗೆ ಸಭೆ ಹೆಚ್ಚುವರಿ ನೆರವು ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಮನವಿ ಸಲ್ಲಿಸಲು ...

Read moreDetails

ಬೆಂಗಳೂರು ನಗರ ಅಭಿವೃದ್ಧಿ – ಗ್ರೇಟರ್ ಬೆಂಗಳೂರು ವಿಧೇಯಕದ ಕುರಿತು ರಾಜಕೀಯ ವಾಗ್ದಾಳಿ

ಬೆಂಗಳೂರು: ಕರ್ನಾಟಕ ರಾಜಕೀಯ ವಲಯದಲ್ಲಿ ಗ್ರೇಟರ್ ಬೆಂಗಳೂರು - 2025 ವಿಧೇಯಕದ ಕುರಿತು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಬಿಬಿಎಂಪಿಯನ್ನು ಏಳು ವಿಭಾಗಗಳಾಗಿ ವಿಭಜಿಸಲು ...

Read moreDetails

ಹೆಚ್ಚುತ್ತಿರುವ ತಾಪಮಾನ ಮೈಸೂರು ಮೃಗಾಲಯದ ಪ್ರಾಣಿಗಳ ಮೇಲೆ ಪರಿಣಾಮ ಬೀರದoತೆ ತಡೆಯಲು ಕ್ರಮ

ಬೆಂಗಳೂರು : ಹೆಚ್ಚುತ್ತಿರುವ ತಾಪಮಾನವು ಮೈಸೂರು ಮೃಗಾಲಯದಲ್ಲಿರುವ ಪ್ರಾಣಿಗಳ ಮೇಲೆ ಪರಿಣಾಮಗಳನ್ನು ಬೀರದಿರುಲು ಹಲವು ಬೇಸಿಗೆ ನಿರ್ವಹಣಾ ಕ್ರಮಗಳನ್ನು ಮೈಸೂರು ಮೃಗಾಲಯದಲ್ಲಿ ಕೈಗೊಳ್ಳಲಾಗಿರುತ್ತದೆ. ಪ್ರಾಣಿ ಪಕ್ಷಿಗಳಿಗೆ ಉಂಟಾಗುವ ...

Read moreDetails

ಸಂಚಾರಿ ಆರೋಗ್ಯ ಘಟಕ ಸೇವೆ ಇತರ ರಾಜ್ಯಗಳಿಗೂ ಮಾದರಿಯಾಗಿದೆ: ಸಚಿವ ಸಂತೋಷ್‌ ಲಾಡ್‌

ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ ಕಾರ್ಮಿಕರು ಶ್ರದ್ಧೆಯಿಂದ ಕೆಲಸ ಮಾಡಲು ಆರೋಗ್ಯವಾಗಿರಬೇಕು: ಮುಖ್ಯಮಂತ್ರಿ ಬೆಂಗಳೂರು: ಇಡೀ ದೇಶ ಕಾರ್ಮಿಕರ ಶ್ರಮ, ಅವರ ದುಡಿಮೆಯನ್ನು ಅವಲಂಬಿಸಿದೆ‌. ...

Read moreDetails

ತುಂಗಭದ್ರ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿದ ಕಾರಣದಿಂದ 27 ಟಿಎಂಸಿ ನೀರು ವ್ಯರ್ಥವಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಮತ್ತು ಪರ್ಯಾಯ ಯೋಜನೆ ಕುರಿತು ...

Read moreDetails

ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಜೊತೆ ನಾವು ಸದಾ ಇರುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

”ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ” ಎನ್ನುವ ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ಉತ್ತರ ಅಶೋಕ್ ಹೇಳಿದ ಮನೆಹಾಳು ಪದ ಕಡತದಲ್ಲಿರಲಿ ಎಂದ ಡಿಸಿಎಂ ಬೆಂಗಳೂರು: “ನಮ್ಮ ...

Read moreDetails

ವಕೀಲೆ ಜೀವ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ಸಂಬಂಧ ಡಿವೈಎಸ್ಪಿ ಕನಕಲಕ್ಷ್ಮಿಯನ್ನು ರಾಜ್ಯ ಮಾನವಹಕ್ಕುಗಳ ಆಯೋಗದ ಡಿವೈಎಸ್ಪಿ ಸುಧೀರ್ ಹೆಗಡೆ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ. ...

Read moreDetails

ರನ್ಯಾ ರಾವ್ ಗೋಲ್ಡ್ ವಂಚನೆ ಪ್ರಕರಣ: ಗೃಹಸಚಿವ ಪರಮೇಶ್ವರ್ ಗೆ ಸಿಎಂ ಬುಲಾವ್

ಬೆಂಗಳೂರು: ರನ್ಯಾ ರಾವ್ ಗೋಲ್ಡ್ ವಂಚನೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಗೃಹಸಚಿವ ಜಿ. ಪರಮೇಶ್ವರ್ ಅವರನ್ನು ಸಭೆಗೆ ಆಹ್ವಾನಿಸಿದ್ದಾರೆ. ಈ ಕುರಿತು ಪ್ರಮುಖ ಚರ್ಚೆ ವಿಧಾನಸಭೆಯ ...

Read moreDetails

ಕಟ್ಟಡ ಕಾರ್ಮಿಕರಿಗೆ 135 ಸಂಚಾರಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ

ಬೆಂಗಳೂರು: ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ತೆರಳಿ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ಸಜ್ಜುಗೊಂಡ 135 ಸಂಚಾರಿ ಆಸ್ಪತ್ರೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ...

Read moreDetails

ಬೆಂಗಳೂರು ವಿಭಜನೆ: ಅಭಿವೃದ್ಧಿ ವಿಕೇಂದ್ರೀಕರಣವೇ? ಅಥವಾ ಲೂಟಿಯ ವಿಕೇಂದ್ರೀಕರಣ?

ಬೆಂಗಳೂರು: ಬೆಂಗಳೂರು ಮಹಾನಗರದ ವಿಭಜನೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿದ್ದು, ಇದನ್ನು ಬಲವಾಗಿ ವಿರೋಧಿಸುವ ಧ್ವನಿಗಳು ಮೊಳಗುತ್ತಿವೆ. "ಹೋಳು ಮಾಡುವುದು, ಒಡೆದಾಳುವುದು" ಎಂಬ ನೀತಿಯ ಮೂಲಕ ರಾಜಕೀಯ ...

Read moreDetails

ಕಮಾಂಡ್ ಆಸ್ಪತ್ರೆಗೆ ಸಂಬಂಧಿಸಿದ ನರ್ಸಿಂಗ್ ಕಾಲೇಜಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪರೇಡ್

ಬೆಂಗಳೂರು: ಬೆಂಗಳೂರು ಕಮಾಂಡ್ ಆಸ್ಪತ್ರೆಗೆ ಸಂಬಂಧಿಸಿದ ನರ್ಸಿಂಗ್ ಕಾಲೇಜಿನ 5ನೇ ತಳಿಯ 39 ಮಂದಿ ನರ್ಸಿಂಗ್ ಕ್ಯಾಡೆಟ್ಸ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಮಾರ್ಚ್ 10, ...

Read moreDetails

ಸಂವಿಧಾನ 371 (ಜೆ) ಸಮರ್ಪಕ ಜಾರಿ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ...

Read moreDetails

ಬೆಂಗಳೂರು: ಟಿಓಟಿ ಜಂಕ್ಷನ್‌ನಲ್ಲಿ ಹಿಟ್ ಅಂಡ್ ರನ್ ಪ್ರಕರಣ; ಬೈಕ್ ಸವಾರ ಬಲಿ

ನಗರದ ಗಾಂಧಿನಗರದ ಟಿಓಟಿ ಜಂಕ್ಷನ್ ಬಳಿ ನಡೆದ ಹಿಟ್ ಅಂಡ್ ರನ್ ಘಟನೆಯಲ್ಲಿ ಬೈಕ್ ಸವಾರ ವಿಶಾಕ (27) ಬಲಿಯಾಗಿರುವ ದುಃಖದ ಘಟನೆ ನಡೆದಿದೆ. ತಡರಾತ್ರಿ 12.50ಕ್ಕೆ ...

Read moreDetails

ಮೆಟ್ರೋ ದರ ಏರಿಕೆ: ವಾಯು ಮಾಲಿನ್ಯ ಏರಿಕೆಗೆ ಕಾರಣ

ಬೆಂಗಳೂರು: ಮೆಟ್ರೋ ದರ ಏರಿಕೆಯ ಪರಿಣಾಮವಾಗಿ ನಗರದಲ್ಲಿ ವಾಯು ಮಾಲಿನ್ಯವು ಗಂಭೀರವಾಗಿಯೇ ಹೆಚ್ಚಾಗಿದೆ. ಸಾರ್ವಜನಿಕರು ಮೆಟ್ರೋ ಸೇವೆಯನ್ನು ತೊರೆದು ಸ್ವಂತ ವಾಹನಗಳಲ್ಲಿ ಸಂಚಾರ ನಡೆಸುತ್ತಿದ್ದು, ಇದರಿಂದ ವಾಹನಗಳ ...

Read moreDetails

ಬೀಳು ರೆಸ್ಟೋರ್ ಮಾಡುವ ಕ್ರಮ: ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಷಡಾ/ಬೀಳು ಜಮೀನುಗಳ ರೆಸ್ಟೋರ್ ಕುರಿತಾಗಿ, ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 119(2)ರಲ್ಲಿ ತಿದ್ದುಪಡಿ ಮಾಡಿರುವುದಾಗಿ ಕಂದಾಯ ಸಚಿವ ಕೃಷ್ಣ ...

Read moreDetails

ಪಶು ವೈದ್ಯಾಧಿಕಾರಿಗಳ ನೇಮಕ: ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಚಿವ ಕೆ.ವೆಂಕಟೇಶ್

ಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ...

Read moreDetails

ಸಾಗುವಳಿ ಚೀಟಿ ಕೋರಿ ಬಗರ್ ಹುಕಂ ಅರ್ಜಿಗಳ ಆನ್‌ಲೈನ್ ಪ್ರಕ್ರಿಯೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಬಗರ್ ಹುಕಂ ಸಮಿತಿಗೆ ಸಲ್ಲಿಕೆಯಾಗಿರುವ ನಮೂನೆ 50 ಮತ್ತು 53ರಡಿ ಸಾಗುವಳಿ ಚೀಟಿ ಕೋರಿ ಬಾಕಿ ಉಳಿದಿರುವ 247 ಅರ್ಜಿಗಳನ್ನು ...

Read moreDetails

ಜೈನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರದ ಚಿಂತನೆ: ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್

ಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಜೈನ್ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ...

Read moreDetails

ವಿಧಾನಸಭೆಯಲ್ಲಿ ಕಿರುಸಾಲ ನಿಯಂತ್ರಣ ವಿಧೇಯಕ ಅಂಗೀಕಾರ

ಬೆಂಗಳೂರು, ಮಾರ್ಚ್ 10: ಕರ್ನಾಟಕ ವಿಧಾನಸಭೆಯಲ್ಲಿ ಇಂದು "ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ, 2025" ವಿಧೇಯಕವನ್ನು ಅಂಗೀಕರಿಸಲಾಯಿತು. ಈ ...

Read moreDetails

ಕೆಐಎಡಿಬಿ ಜಮೀನು ಹಂಚಿಕೆ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ರಾಜಕೀಯ-ನ್ಯಾಯಿಕ ಹಗರಣಗಳು ಗಂಭೀರ ಸ್ವರೂಪ ಪಡೆದಿವೆ

ಬೆಂಗಳೂರು: ಕರ್ನಾಟಕದಲ್ಲಿ ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ) ಜಮೀನು ಹಂಚಿಕೆ, ಗೋಲ್ಡ್ ಸ್ಮಗ್ಲಿಂಗ್ ಹಾಗೂ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರದ ಪ್ರಕರಣಗಳು ರಾಜ್ಯದ ರಾಜಕೀಯ-ಸಾಮಾಜಿಕ ...

Read moreDetails

ತರುಣ್ ರಾಜ್ ಬಂಧನ: ಡಿಆರ್ಐ ತನಿಖೆ ಹಾಗೂ ರನ್ಯಾಳ ಭಾವಾತಿರೇಕದ ದೃಶ್ಯಗಳು

ಸುದ್ಧಿ ಸಂಕ್ಷಿಪ್ತ: ತರುಣ್ ರಾಜ್ ಅನ್ನು ಡಿಆರ್ಐ ೫ ದಿನಗಳ ಕಸ್ಟಡಿಗೆ ತೆಗೆದುಕೊಂಡಿದೆ. ರನ್ಯಾ ನ್ಯಾಯಾಲಯದಲ್ಲಿ ಮಾನಸಿಕ ಆಘಾತದಿಂದ ಅತ್ತಿದ್ದಾರೆ. ಡಿಆರ್ಐ ತನಿಖೆಗೆ ಸಹಕರಿಸದ ಆರೋಪ ಹಾಗೂ ...

Read moreDetails

ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್

ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಉಮಾಶ್ರೀ ಪ್ರಶ್ನೆಗೆ ಸಚಿವರು ಉತ್ತರ ಬೆಂಗಳೂರು: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ...

Read moreDetails

371 (ಜೆ) ಅಡಿ ನೇಮಕಾತಿ ಮತ್ತು ಮುಂಬಡ್ತಿ ವಿಳಂಬ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 371(ಜೆ) ಅಡಿ ನೇಮಕಾತಿ, ಮುಂಬಡ್ತಿ ಮತ್ತು ಜೇಷ್ಠತಾ ಕ್ರಮಗಳು ವಿಳಂಬವಾಗುತ್ತಿರುವುದನ್ನು ಸಚಿವ ಸಂಪುಟ ಉಪ ಸಮಿತಿಯು ತೀವ್ರವಾಗಿ ಆಕ್ಷೇಪಿಸಿದೆ. ಈ ಕುರಿತು ...

Read moreDetails

ಸರ್ಕಾರಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ಕಡ್ಡಾಯ: ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

ಬಯೋಮೆಟ್ರಿಕ್ ಹಾಜರಾತಿ ನಿರ್ಬಂಧ, ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ...

Read moreDetails

ರನ್ಯಾರಾವ್‌ ಪ್ರಕರಣ ಸಮಗ್ರ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು ನಮ್ಮ ಅವಧಿಯಲ್ಲಿ ರನ್ಯಾರಾವ್‌ ನಿರ್ದೇಶಕಿಯಾದ ...

Read moreDetails

ಹವಾಲಾ ನಿರತರು, ಮಾಫಿಯಗಳು, ರಾಜಕಾರಣಿಗಳ ವಿವರ ನೀಡಲು ಒತ್ತಾಯ

ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವಿಜೇತರ ಘೋಷಣೆಯೊಂದಿಗೆ ಸಮಾಪನ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFF) ವಿಜೇತರ ಘೋಷಣೆಯೊಂದಿಗೆ ಭವ್ಯವಾಗಿ ಪರ್ಯವಸಾನಗೊಂಡಿತು. ಈ ಸಮಾರಂಭವನ್ನು ಯೂಟ್ಯೂಬ್ ಮೂಲಕ ನೇರಪ್ರಸಾರ ಮಾಡಲಾಗಿದ್ದು, ದೇಶ-ವಿದೇಶದಿಂದ ಪ್ರೇಕ್ಷಕರ ಗಮನ ಸೆಳೆದಿತು. ...

Read moreDetails

ಕರ್ನಾಟಕ ಬಿಜೆಪಿ ರಾಜಕೀಯದಲ್ಲಿ ರೆಬೆಲ್ಸ್ ಮತ್ತೆ ಮುನ್ನೆಲೆಗೆ – ಹೈಕಮಾಂಡ್ ಭೇಟಿಗೆ ಸಜ್ಜಾದ ಬಂಡಾಯ ಶಕ್ತಿ

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ತೀವ್ರಗೊಂಡಿದ್ದು, ರೆಬೆಲ್ ನಾಯಕರ ಗುಂಪು ಮಂಗಳವಾರ ದೆಹಲಿಗೆ ತೆರಳಲು ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ...

Read moreDetails

ತೇಜಸ್ವಿ ಸೂರ್ಯ ಅವರ ಆರತಕ್ಷತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸಂಸದ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಅವರ ಆರತಕ್ಷತೆ ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಿದರು. ರಾಜ್ಯದ ...

Read moreDetails

ಬೆಂಗಳೂರು ಕರಗ: ಏಪ್ರಿಲ್ 4ರಿಂದ 14ರವರೆಗೆ ಅದ್ಧೂರಿ ಶಕ್ತ್ಯೋತ್ಸವ

ಬೆಂಗಳೂರು ನಗರದ ಪ್ರತಿಷ್ಠಿತ ಕರಗ ಶಕ್ತ್ಯೋತ್ಸವ ಈ ಬಾರಿ ಏಪ್ರಿಲ್ 4ರಿಂದ 14ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಚೈತ್ರ ಪೌರ್ಣಮಿಯಂದು, ಏಪ್ರಿಲ್ 12ರಂದು, ಧರ್ಮರಾಯಸ್ವಾಮಿ ದೇವಾಲಯದಲ್ಲಿ ಕರಗ ಶಕ್ತ್ಯೋತ್ಸವ ...

Read moreDetails

ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಇಲಾಖೆ ಮೆಗಾ ಆಪರೇಷನ್ – ಪನ್ನೀರ್, ಸಿಹಿ ತಿಂಡಿಗಳ ಗುಣಮಟ್ಟ ಪರಿಶೀಲನೆ

ಬೆಂಗಳೂರು: ಇಡ್ಲಿ ಮಾಲಿನ್ಯ ಪ್ರಕರಣದ ನಂತರ, ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇದೀಗ ಪನ್ನೀರ್ ಹಾಗೂ ಸಿಹಿ ತಿಂಡಿಗಳ ಮೇಲೆ ಕಣ್ಣುಹಾಯಿಸಿದೆ. ಹೋಳಿ ಹಬ್ಬದ ...

Read moreDetails

LCA Mk1A ಹಿಂಭಾಗದ ವಿಮಾನ ಚೌಕಟ್ಟು ಫ್ಯೂಸ್‌ಲೇಜ್‌ HAL ಗೆ ಹಸ್ತಾಂತರ

ಬೆಂಗಳೂರು: ಭಾರತೀಯ ಖಾಸಗಿ ಉದ್ಯಮ ಸಂಸ್ಥೆ ಆಲ್ಫಾ ಟೋಕೋಲ್ ಎಂಜಿನಿಯರಿಂಗ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಲಘು ಯುದ್ಧ ವಿಮಾನ (LCA) Mk1A ಗಾಗಿ ಮೊದಲ ಹಿಂಭಾಗದ ವಿಮಾನದ ...

Read moreDetails

ನಮಗೆ ಆಶೀರ್ವಾದ ಮಾಡಿ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕ ಭಾಗದ ಜನರ ಋಣ ತೀರಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ...

Read moreDetails
Page 12 of 16 1 11 12 13 16
  • Trending
  • Comments
  • Latest

Recent News

error: