Tag: ಚಿತ್ರ

ಈ ವಾರ ತೆರೆಗೆ ಇ.ಕೃಷ್ಣಪ್ಪ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ “ಮನದ ಕಡಲು”.

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ "ಮನದ ...

Read moreDetails

ತಾಯಿ ಕಸ್ತೂರ್ ಗಾಂಧಿ’ ಅಮೇಜಾನ್ ಪ್ರೈರ್ಮನಲ್ಲಿ ಬಿಡುಗಡೆ

ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ.ಬರಗೂರರ ಕಾದಂಬರಿಯನ್ನು ಆಧರಿಸಿ ಈ ...

Read moreDetails

ಟ್ರೇಲರ್ ಬಿಡುಗಡೆ ಮಾಡಿ‌ “ಮನದ ಕಡಲಿ”ಗೆ ಮನತುಂಬಿ ಹಾರೈಸಿದ ರಾಕಿಂಗ್ ಸ್ಟಾರ್ ಯಶ್.. .

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಚಿತ್ರ ...

Read moreDetails

ಬಿಗ್ ಬಾಸ್ ಸ್ಪರ್ಧಿಗಳ ವಿರುದ್ಧ ಎಫ್ಐಆರ್: ಸಾರ್ವಜನಿಕ ಶಾಂತಿಗೆ ಧಕ್ಕೆ ನೀಡಿದ ಆರೋಪ

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿಗಳು ವಿನಯ್ ಗೌಡ ಮತ್ತು ರಜತ್ ಕಿಶಾನ್ ವಿರುದ್ಧ ಬೆಂಗಳೂರು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ ...

Read moreDetails

ಕರ್ನಾಟಕದಲ್ಲಿ ತೆಲುಗಿನ ರಾಬಿನ್‌ ಹುಡ್‌ ಚಿತ್ರವನ್ನು ವಿತರಣೆ ಮಾಡಲಿದೆ ವಿಕೆ ಫಿಲಂಸ್‌

ಟಾಲಿವುಡ್‌ನ ನಿತಿನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಾಬಿನ್ ಹುಡ್ ಸಿನಿಮಾ ಬಿಡುಗಡೆಯ ಸನಿಹ ಬಂದಿದೆ. ಮಾರ್ಚ್‌ 28ರಂದು ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದ್ದು, ಪ್ರಚಾರದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ ...

Read moreDetails

‘ಇನ್ ದಿ ನೈಟ್’ ಫೈರ್ ಫ್ಲೈ ಸಿನಿಮಾದ ಮೆಲೋಡಿ ಹಾಡು ರಿಲೀಸ್!

ವಿಕ್ಕಿ ಹಾರ್ಟ್ ಲ್ಲಿ ವೈಲಿನ್ ಶುರು ಬೆಂಗಳೂರು: ಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಅಡಿ ನಿರ್ಮಿತ 'ಫೈರ್ ಫ್ಲೈ' ಸಿನಿಮಾದ ಮೊದಲ ಹಾಡು ...

Read moreDetails

ರಾಜಭವನದ ಗಾಜಿನಮನೆಯಲ್ಲಿ ವಿಜೃಂಭಿಸಿದ ‘ಚೈತ್ರಾಂಜಲಿ’: ಯುಗಾದಿ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದ ಸಾಂಸ್ಕೃತಿಕ ಉತ್ಸವ

ಬೆಂಗಳೂರು: ಹೊಸ ವರ್ಷದ ಮೊದಲ ಬೆಳಕಿನಂತೆ ಚಿಗುರೊಡೆಯುವ ಯುಗಾದಿಯ ಸಂಭ್ರಮ, ಈ ಬಾರಿ ರಾಜಭವನದ ಗಾಜಿನಮನೆಯಲ್ಲಿ ವಿಶೇಷವಾಗಿ ಮೂಡಿಬಂದಿತು. ದೂರದರ್ಶನ ಬೆಂಗಳೂರು ಚಂದನ ವಾಹಿನಿಯು ಶನಿವಾರ ಆಯೋಜಿಸಿದ್ದ ...

Read moreDetails

ಕರ್ನಾಟಕ ಬಂದ್: ಬೆಳಿಗ್ಗೆಯ ಸ್ಥಿತಿಗತಿ ಮತ್ತು ಮುಂದಿನ ನಿರೀಕ್ಷೆಗಳು

ಬೆಂಗಳೂರು: ಇಂದು ಕನ್ನಡ ಪರ ಸಂಘಟನೆಗಳ ಕರೆ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯವರೆಗೆ ರಾಜ್ಯದ ಹಲವೆಡೆ ಜನಜೀವನ ಸಾಮಾನ್ಯವಾಗಿದ್ದು, ಬಂದ್‌ ಪ್ರಭಾವ ಕಡಿಮೆ ...

Read moreDetails

ಕಾಂಗ್ರೆಸ್ ಪಕ್ಷದ ಅಂಬೇಡ್ಕರ್ ಚಿತ್ರಣ: ಇತಿಹಾಸದ ಸಾಕ್ಷ್ಯಗಳು ಮತ್ತು ರಾಜಕೀಯ ತಿರುಗಾಟ

ಬೆಂಗಳೂರು, ಕಾಂಗ್ರೆಸ್ ಪಕ್ಷವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಹಾಗೂ ಅವರ ಬೌದ್ಧಿಕ ಹೋರಾಟದ ಬಗ್ಗೆ ಮಾಡುತ್ತಿರುವ ವಿವಾದಾಸ್ಪದ ಚಿತ್ರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಚರ್ಚೆಗಳು ...

Read moreDetails

ಮೇ 9 ಕ್ಕೆ ಬಿಡುಗಡೆಯಾಗಲಿದೆ ನವರಸನ್ ನಿರ್ಮಾಣದ “ಸೂತ್ರಧಾರಿ” .

ಚಂದನ್ ಶೆಟ್ಟಿ ಈ ಚಿತ್ರದ ಪ್ರಮುಖ ಪಾತ್ರಧಾರಿ . ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಚಿತ್ರರಂಗದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ನವರಸನ್ ನಿರ್ಮಾಣ‌ದ, ಕಿರಣ್ ಕುಮಾರ್ ಚೊಚ್ಚಲ ...

Read moreDetails

ಅಂದುಕೊಂಡ ರೀತಿಯಲ್ಲೇ ಚಿತ್ರೀಕರಣ ಪೂರ್ಣ. “Congratulations ಬ್ರದರ್”

ಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ "Congratulations ಬ್ರದರ್". ಕಳೆದ ಮೂರು ತಿಂಗಳ ಹಿಂದೆ ಇದೇ ಹೆಸರಿನಲ್ಲಿ ಚಿತ್ರ ಆರಂಭವಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಈಗ ...

Read moreDetails

ಅಪ್ಪು ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ: ‘ಅಪ್ಪು ಟ್ಯಾಕ್ಸಿ’ ಸಿನಿಮಾ ಶೀರ್ಷಿಕೆ ಅನಾವರಣ

ಬೆಂಗಳೂರು: ಕನ್ನಡ ಚಿತ್ರರಂಗದ ಹೆಮ್ಮೆಯ ನಟ ಪುನೀತ್ ರಾಜಕುಮಾರ್ ಅವರ ಜನ್ಮದಿನದ ಶುಭಾಶಯಗಳ ಅಂಗವಾಗಿ, ಅಭಿಮಾನಿಗಳಿಗೆ ಉಡುಗೊರೆಯಾಗಿ ‘ಅಪ್ಪು ಟ್ಯಾಕ್ಸಿ’ ಎಂಬ ಹೊಸ ಕನ್ನಡ ಚಲನಚಿತ್ರದ ಶೀರ್ಷಿಕೆ ...

Read moreDetails

25 ದಿನಗಳನ್ನು ಪೂರೈಸಿದ “ನವಮಿ 9.9.1999”

ಯಶಸ್ಸಿನ ಹಾದಿಯಲ್ಲಿ ಯಶಸ್ ಅಭಿ ನಟನೆಯ ಚಿತ್ರ‌ "ಕ್ರಿಟಿಕಲ್ ಕೀರ್ತನೆಗಳು", "ಪ್ರೆಸೆಂಟ್ ಪ್ರಪಂಚ 0% ಲವ್" ಚಿತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಮನ ಗೆದ್ದಿದ ಯಶಸ್ ಅಭಿ ನಾಯಕನಾಗಿ ...

Read moreDetails

“ವಾಮನ” ಚಿತ್ರದ ತಾಯಿ – ಮಗನ ಬಾಂಧವ್ಯದ ಹಾಡಿಗೆ ಅಭಿಮಾನಿಗಳು ಫಿದಾ .

ಚೇತನ್ ಗೌಡ ನಿರ್ಮಾಣದ,‌ ಶಂಕರ್ ರಾಮನ್ ಎಸ್, ನಿರ್ದೇಶನದ ಹಾಗೂ ಧನ್ವೀರ್ ನಾಯಕನಟರಾಗಿ, ನಟಿಸಿರುವ ಈ ಚಿತ್ರ ಏಪ್ರಿಲ್ 10 ರಂದು ತೆರೆಗೆ . "ಈಕ್ವಿನಾಕ್ಸ್ ಗ್ಲೋಬಲ್ ...

Read moreDetails

ರಾಕ್ ಸ್ಟಾರ್ DSP ರಾಕಿಂಗ್ ಪರ್ಫಾಮೆನ್ಸ್ ಗೆ ಸಿಲಿಕಾನ್ ಸಿಟಿ‌ಮಂದಿ ಫುಲ್ ಖುಷ್

ರಾಕ್ ಸ್ಟಾರ್ ದೇವಿ ಶ್ರೀ ಪ್ರಸಾದ್..ತೆಲುಗು ಚಿತ್ರರಂಗದ ಟ್ರೆಂಡಿಂಗ್ ಮ್ಯೂಸಿಕ್‌ ಡೈರೆಕ್ಟರ್. ಆರ್ಯ', 'ಬನ್ನಿ, 'ಆರ್ಯ 2', 'ಜುಲಾಯಿ', 'ಇದ್ದಿರಮ್ಮಾಯಿಲತೋ', 'ಸನ್‌ ಆಫ್ ಸತ್ಯಮೂರ್ತಿ', ರಂಗಸ್ಥಳಂ, ಇತ್ತೀಚಿಗೆ ...

Read moreDetails

ʼಅಜ್ಞಾತವಾಸಿʼಯ ಮೆಲೋಡಿ ಮಸ್ತಿ..ನಗುವಿನ ನೇಸರ ಎಂದ ಪವನಾ ಗೌಡ

ಹೇಮಂತ್ ರಾವ್ ನಿರ್ಮಾಣದ ಅಜ್ಞಾತವಾಸಿ ಸಿನಿಮಾದ ಮೆಲೋಡಿ ಗೀತೆ ಅನಾವರಣ ನಿರ್ದೇಶಕ ಹೇಮಂತ್ ರಾವ್ ತಮ್ಮದೇ ದಾಕ್ಷಾಯಿಣಿ ಟಾಕೀಸ್ ಪ್ರೊಡಕ್ಷನ್ ಹೌಸ್ ನಡಿ ನಿರ್ಮಿಸಿರುವ ಚೊಚ್ಚಲ ಸಿನಿಮಾ ...

Read moreDetails

ನಟಿ ರಮ್ಯಾ ‘ಅಪ್ಪು’ ಸಿನಿಮಾ ವೀಕ್ಷಣೆ: ಅಭಿಮಾನಿಗಳೊಂದಿಗೆ ಸಂಭ್ರಮದಲ್ಲಿ ಸೇರಿಕೊಂಡರು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 50ನೇ ಜನ್ಮದಿನದ ಅಂಗವಾಗಿ, ಅವರ ನಟನೆಯ ಮೊಟ್ಟಮೊದಲ ಚಿತ್ರ ‘ಅಪ್ಪು’ ಎರಡು ದಿನಗಳ ಹಿಂದೆ ಪುನರ್‌ಮೂಡಿಲಾಯಿತು. ಪುನೀತ್ ಅವರ ...

Read moreDetails

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕನ್ನಡಿಗ: ‘ಕೆಜಿಎಫ್’ ಖ್ಯಾತ ಅವಿನಾಶ್

ಬೆಂಗಳೂರು: 'ಕೆಜಿಎಫ್' ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಿತರಾದ ಮತ್ತು ಇತ್ತೀಚೆಗೆ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಬೇಡಿಕೆಯ ನಟನಾಗಿ ಬೆಳೆದಿರುವ ಬೆಂಗಳೂರಿನ ಅವಿನಾಶ್, ಪ್ಯಾನ್ ...

Read moreDetails

ಅಣ್ಣಾವ್ರ ಜನ್ಮದಿನಕ್ಕೆ ಮೊಮ್ಮಗಳ ಗಿಫ್ಟ್: ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಬಿಡುಗಡೆ ದಿನಾಂಕ ಫಿಕ್ಸ್

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಒಡೆತನದ 'ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್' ಬ್ಯಾನರ್ ನಿರ್ಮಾಣದ ಚೊಚ್ಚಲ ಚಿತ್ರ ‘ಫೈರ್ ...

Read moreDetails

ಸೆಬಾಸ್ಟಿಯನ್ ಡೇವಿಡ್ ನಿರ್ದೇಶನದ “ಬೇಲಿ ಹೂ”

ಮೂವತ್ತೈದು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ನಿರ್ದೇಶಕ ಸೆಬಾಸ್ಟಿಯನ್ ಡೇವಿಡ್ ಈವರೆಗೂ "ಅನಿಶ್ಚಿತ", " ಜ್ಯೋತಿ ಅಲಿಯಾಸ್ ಕೋತಿರಾಜ್", "ಮಾನ", " ಧ್ವನಿ" "ಬೇಲಿ ಹೂ" ಹಾಗೂ ...

Read moreDetails

ರೆಬಲ್ ಸ್ಟಾರ್ ಅಂಬರೀಶ್ ಮೊಮ್ಮಗನಿಗೆ ನಾಮಕರಣ: ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿ ಸಮಾರಂಭ

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅವರ ಮೊಮ್ಮಗನ ನಾಮಕರಣ ಶಾಸ್ತ್ರ ಇಂದು ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕುಟುಂಬ ಸದಸ್ಯರು ...

Read moreDetails

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ...

Read moreDetails

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ...

Read moreDetails

“ಠಾಣೆ” ಚಿತ್ರದಿಂದ ಬಂತು ಸುಂದರ ಹಾಡು .‌

ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ,"ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ "ಬಾಳಿನಲ್ಲಿ ಭರವಸೆಯ ಬೆಳಕು" ...

Read moreDetails

ಭದ್ರಾ ಮೇಲ್ದಂಡೆ ಯೋಜನೆ: ಭೂಸ್ವಾಧೀನ ಸಮಸ್ಯೆ ಪರಿಹಾರಕ್ಕೆ ಸಭೆ

ಬೆಂಗಳೂರು: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಮತ್ತು ತುಮಕೂರು ಶಾಖಾ ಕಾಲುವೆ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ...

Read moreDetails

ಮೆಟ್ರೋ ದರ ಏರಿಕೆ: ವಾಯು ಮಾಲಿನ್ಯ ಏರಿಕೆಗೆ ಕಾರಣ

ಬೆಂಗಳೂರು: ಮೆಟ್ರೋ ದರ ಏರಿಕೆಯ ಪರಿಣಾಮವಾಗಿ ನಗರದಲ್ಲಿ ವಾಯು ಮಾಲಿನ್ಯವು ಗಂಭೀರವಾಗಿಯೇ ಹೆಚ್ಚಾಗಿದೆ. ಸಾರ್ವಜನಿಕರು ಮೆಟ್ರೋ ಸೇವೆಯನ್ನು ತೊರೆದು ಸ್ವಂತ ವಾಹನಗಳಲ್ಲಿ ಸಂಚಾರ ನಡೆಸುತ್ತಿದ್ದು, ಇದರಿಂದ ವಾಹನಗಳ ...

Read moreDetails

ರನ್ಯಾರಾವ್‌ ಪ್ರಕರಣ ಸಮಗ್ರ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು ನಮ್ಮ ಅವಧಿಯಲ್ಲಿ ರನ್ಯಾರಾವ್‌ ನಿರ್ದೇಶಕಿಯಾದ ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವಿಜೇತರ ಘೋಷಣೆಯೊಂದಿಗೆ ಸಮಾಪನ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFF) ವಿಜೇತರ ಘೋಷಣೆಯೊಂದಿಗೆ ಭವ್ಯವಾಗಿ ಪರ್ಯವಸಾನಗೊಂಡಿತು. ಈ ಸಮಾರಂಭವನ್ನು ಯೂಟ್ಯೂಬ್ ಮೂಲಕ ನೇರಪ್ರಸಾರ ಮಾಡಲಾಗಿದ್ದು, ದೇಶ-ವಿದೇಶದಿಂದ ಪ್ರೇಕ್ಷಕರ ಗಮನ ಸೆಳೆದಿತು. ...

Read moreDetails

ಕರ್ನಾಟಕ ಬಿಜೆಪಿ ರಾಜಕೀಯದಲ್ಲಿ ರೆಬೆಲ್ಸ್ ಮತ್ತೆ ಮುನ್ನೆಲೆಗೆ – ಹೈಕಮಾಂಡ್ ಭೇಟಿಗೆ ಸಜ್ಜಾದ ಬಂಡಾಯ ಶಕ್ತಿ

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ತೀವ್ರಗೊಂಡಿದ್ದು, ರೆಬೆಲ್ ನಾಯಕರ ಗುಂಪು ಮಂಗಳವಾರ ದೆಹಲಿಗೆ ತೆರಳಲು ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ...

Read moreDetails

ಶಬಾನಾ ಆಜ್ಮಿ ಅವರಿಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) ಅಂಗವಾಗಿ ಭಾರತೀಯ ಚಿತ್ರರಂಗದ ಹಿರಿಯ ನಟಿ ಮತ್ತು ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ...

Read moreDetails

6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕಿಯರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ 6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕರು ಸೇರಿದಂತೆ ಒಟ್ಟು 26 ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಳನ್ನು ಮಹಿಳಾ ಮತ್ತು ಮಕ್ಕಳ ...

Read moreDetails

16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ

ಚಲನಚಿತ್ರ ಮಸೂದೆ ಅಗತ್ಯ-ಸಚಿವ ಸಂತೋಷ ಲಾಡ್ ಬೆಂಗಳೂರು: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ...

Read moreDetails

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಬಂಧನ

ಬೆಂಗಳೂರು: ಚಿನ್ನದ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದು, ಈ ಪ್ರಕರಣದಲ್ಲಿ ಪ್ರಮುಖ ಮಾಹಿತಿಗಳು ಬೆಳಕಿಗೆ ...

Read moreDetails

ಚಿತ್ರ ಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯ 60 ವರ್ಷದ ಇತಿಹಾಸದಲ್ಲಿ ಪ್ರಪ್ರಥಮವಾಗಿ ಚಿತ್ರ ಕಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮುಕ್ತ ಅವಕಾಶವನ್ನು ಕಲ್ಪಿಸಿದೆ. ...

Read moreDetails

ನಟ್ಟು-ಬೋಲ್ಟ್ ರಿಪೇರಿ ಮಾಡಲು ಬೇರೆ ಜನರಿದ್ದಾರೆ: ಡಿಕೆ ಶಿವಕುಮಾರ್ ಗೆ HD ಕುಮಾರಸ್ವಾಮಿ ಟಾಂಗ್

ಬೆಂಗಳೂರು: "ನಟ್ಟು-ಬೋಲ್ಟ್ ರಿಪೇರಿ ಮಾಡಲು ಬೇರೆ ಜನರಿದ್ದಾರೆ. ಜನತೆ 135 ಸೀಟುಗಳನ್ನು ರಿಪೇರಿ ಮಾಡುವುದಕ್ಕೆ ಅಲ್ಲ, ಅವರ ಸಮಸ್ಯೆಗಳನ್ನು ಪರಿಹರಿಸಲು ನೀಡಿದ್ದಾರೆ" ಎಂದು ಕೇಂದ್ರ ಸಚಿವ ಎಚ್.ಡಿ. ...

Read moreDetails

ಕುತೂಹಲ ಮೂಡಿಸಿದೆ ಬಹು ನಿರೀಕ್ಷಿತ ’45” ಚಿತ್ರದ ಟೀಸರ್

ಯುಗಾದಿ ಹಬ್ಬದಂದು ಬಿಡುಗಡೆಯಾಯಿತು ಈ ಮಲ್ಟಿಸ್ಟಾರರ್ ಸಿನಿಮಾದ ಮನಮುಟ್ಟುವ ಟೀಸರ್ . ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ ...

Read moreDetails

ಓಂಪ್ರಕಾಶ್ ರಾವ್ ನಿರ್ದೇಶನದ “ಗೆರಿಲ್ಲಾ WAR” ಚಿತ್ರಕ್ಕೆ “ಮಂಡ್ಯ ಸ್ಟಾರ್” ಲೋಕಿ ನಾಯಕ

ಯಗಾದಿ ಹಬ್ಬದ ದಿನದಂದು ತಮ್ಮ 50ನೇ ನಿರ್ದೇಶನದ ಚಿತ್ರದ ಘೋಷಣೆ ಮಾಡಿದ ಜನಪ್ರಿಯ ನಿರ್ದೇಶಕ . "AK 47", "ಲಾಕಪ್ ಡೆತ್", " ಕಲಾಸಿಪಾಳ್ಯ", "ಹುಚ್ಚ" ಸೇರಿದಂತೆ ...

Read moreDetails

ವಿಜಯ್ ಸೇತುಪತಿಗೆ ಪುರಿ ಜಗನ್ನಾಥ್ ಆಕ್ಷನ್ ಕಟ್: ಜೂನ್‌ನಿಂದ ಶೂಟಿಂಗ್ ಶುರು

ತೆಲುಗಿನ ಪ್ರಸಿದ್ಧ ನಿರ್ದೇಶಕ ಪುರಿ ಜಗನ್ನಾಥ್ ಮತ್ತು ತಮಿಳಿನ ಪ್ರತಿಭಾಶಾಲಿ ನಟ ವಿಜಯ್ ಸೇತುಪತಿ ಮೊದಲ ಬಾರಿಗೆ ಒಂದಾಗಿದ್ದಾರೆ. ಯುಗಾದಿ ಹಬ್ಬದ ವಿಶೇಷವಾಗಿ ಪುರಿ ಜಗನ್ನಾಥ್ ತಮ್ಮ ...

Read moreDetails

ಬೆಂಗಳೂರು GAFX 2025 ಇಂದು ಆರಂಭ: ಭವಿಷ್ಯದ ಇಮರ್ಷನ್ – ಅನುಭವಿಸಿ, ಅನ್ವೇಷಿಸಿ, ಅವಲಂಬಿಸಿ!

ಬೆಂಗಳೂರು: ಭಾರತದ ಅತಿ ದೊಡ್ಡ ಮತ್ತು ಪ್ರಭಾವಶಾಲಿ ಬೆಂಗಳೂರು GAFX 2025 ಸಮಾರಂಭವು ಇಂದು ಲಲಿತ್ ಅಶೋಕ್, ಬೆಂಗಳೂರುನಲ್ಲಿ ವಿಜೃಂಭಣೆಯಿಂದ ಆರಂಭವಾಯಿತು. ಈ ಮಹತ್ವದ ಸಮಾವೇಶವು ಫೆಬ್ರವರಿ ...

Read moreDetails

ಕೃಷಿ ಸಚಿವರ ಪ್ರಯತ್ನದ ಫಲ : ಎಫ್.ಪಿ.ಒಗಳಿಗೆ ರೂ.20 ಕೋಟಿ ವಿಶೇಷ ಅನುದಾನ.

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ವಿಶೇಷ ಕಾಳಜಿಯ ಪ್ರಯತ್ನದ ಫಲವಾಗಿ ರಾಜ್ಯದ 486 ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಒಟ್ಟು ರೂ.20 ಕೋಟಿ ಅನುದಾನ ಒದಗಿಸಲಾಗಿದೆ. ರೈತ ...

Read moreDetails

ಇಂದು ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮುಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ...

Read moreDetails

ಮುಂಬೈನಲ್ಲಿ ‘Battle of Bands International’ – ವಿಶ್ವಮಟ್ಟದ ನಾದ ಸ್ಪರ್ಧೆ!

ನವದೆಹಲಿ: ಸಂಗೀತ ಪ್ರಿಯರಿಗಾಗಿ ಮಹತ್ವದ ಸುದ್ಧಿ! 'Battle of Bands' ಸ್ಪರ್ಧೆ ಈಗ ಅಂತಾರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸುತ್ತಿದ್ದು, WAVES ವೇದಿಕೆಯಲ್ಲಿ ಮುಂಬೈನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಭಾರತೀಯ ಶಾಸ್ತ್ರೀಯ, ...

Read moreDetails

ಕೆಪಿಎಸ್‌ಸಿ ಗೊಂದಲ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರದಿಂದ ನಿರಂತರ ಅನ್ಯಾಯ!

ಬೆಂಗಳೂರು: ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ (ಕೆಪಿಎಸ್‌ಸಿ) ಪರೀಕ್ಷಾ ವ್ಯವಸ್ಥೆಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಪ್ರಶ್ನೆ ಪತ್ರಿಕೆ ದೋಷ, ಅನುವಾದದ ಅರ್ಥಹೀನತೆ, ಪರೀಕ್ಷಾ ವೇಳಾಪಟ್ಟಿ ಗೊಂದಲ, ...

Read moreDetails

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಬೆಂಗಳೂರು:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ: ಹರತಾಳು ಹಾಲಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ...

Read moreDetails

ಕುಂಭಮೇಳಕ್ಕಾಗಿ ಮೈಸೂರು ಮತ್ತು ಉತ್ತರ ಭಾರತಕ್ಕೆ ವಿಶೇಷ ರೈಲು ಸೇವೆಗಳು

ಕುಂಭಮೇಳದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರೈಲ್ವೆ ಮಂಡಳಿ ಮೈಸೂರು ಮತ್ತು ಉತ್ತರ ಭಾರತವನ್ನು ಸಂಪರ್ಕಿಸುವ ಎರಡು ವಿಶೇಷ ರೈಲುಗಳ ಸೇವೆಗೆ ಅನುಮೋದನೆ ನೀಡಿದೆ. ...

Read moreDetails

ಕರ್ನಾಟಕ ಸರ್ಕಾರವು ಹೊಸ ಮೈಕ್ರೋ ಸಾಲ ಮತ್ತು ಸಣ್ಣ ಸಾಲ ಅಧಿನಿಯಮವನ್ನು ಜಾರಿಗೆ ತಂದಿದೆ

ಕರ್ನಾಟಕ ಗವರ್ನರ್ ಅವರು ಇಂದು ಘೋಷಿಸಿರುವ ಕರ್ನಾಟಕ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ತಡೆ) ಅಧಿನಿಯಮ, 2025 ಜಾರಿಗೆ ಬಂತು. ಈ ಅಧಿನಿಯಮದ ...

Read moreDetails

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತವು 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ, ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0 ...

Read moreDetails

ರಕ್ಷಣಾ ಕಾರ್ಯದರ್ಶಿಗಳು ಏರೋ ಇಂಡಿಯಾ 2025ರಲ್ಲಿ ಹಲವಾರು ರಕ್ಷಣಾ ಪ್ರತಿನಿಧಿಗಳೊಂದಿಗೆ ಚರ್ಚೆ

ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2025 ಉದ್ಘಾಟನೆಯ ಸಂದರ್ಭದಲ್ಲಿ, ರಕ್ಷಣಾ ಕಾರ್ಯದರ್ಶಿ ಶ್ರೀ ರಾಜೇಶ್ ಕುಮಾರ್ ಸಿಂಗ್ ಅವರು ಫೆಬ್ರವರಿ 11, 2025ರಂದು ಹಲವು ದ್ವಿಪಕ್ಷೀಯ ಸಭೆಗಳನ್ನು ...

Read moreDetails

ರಕ್ಷಣಾ ಸಚಿವರು ಏರೋ ಇಂಡಿಯಾ 2025 ಮೂರನೇ ದಿನ ಜಿಮ್ಬಾಬ್ವೆ, ಯೆಮನ್, ಇಥಿಯೋಪಿಯಾ, ಗ್ಯಾಂಬಿಯಾ ಮತ್ತು ಗೆಬಾನ್ ರಕ್ಷಣಾ ಸಚಿವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು

ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2025ನ ವೇಳೆ, ಭಾರತದ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಫೆಬ್ರವರಿ 12, 2025ರಂದು ಜಿಮ್ಬಾಬ್ವೆಯ ರಕ್ಷಣಾ ಸಚಿವೆ ಶ್ರೀಮತಿ ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಮಾರ್ಚ್ 01 ರಂದು ಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾರ್ಚ್ 01 ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರರಂಗದ ...

Read moreDetails

13 ನೇ ಕುಂಭಮೇಳ ಸಾಗರೋಪಾದಿಯಲ್ಲಿ ಜನಸಾಗರ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ.

ಮೈಸೂರು: ಮೂರು ದಿನಗಳ ಕಾಲ ಅದ್ದೂರಿಯಾಗಿ 13 ನೇ ಕುಂಭಮೇಳ ನಡೆದಿದ್ದು, ಜನಸಾಗರವೇ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ...

Read moreDetails

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪುರಸ್ಕಾರಕ್ಕೆ ಕಲಾವಿದರ ಆಯ್ಕೆ

ಬೆಂಗಳೂರು: ಲಲಿತಕಲಾ ಅಕಾಡೆಮಿಯ ವತಿಯಿಂದ 2022-23 ಮತ್ತು 2023-24ನೇ ಸಾಲಿನ ಗೌರವ ಪ್ರಶಸ್ತಿ, ಪ್ರದಾನ ಸಮಾರಂಭ ಹಾಗೂ 51-52ನೇ ವಾರ್ಷಿಕ ಕಲಾ ಬಹುಮಾನ - ಪ್ರದರ್ಶನ, ಮತ್ತು ...

Read moreDetails

ಯುದ್ಧ ತಂತ್ರದ ಸ್ವರೂಪವನ್ನು ತಂತ್ರಜ್ಞಾನ ರೂಪಾಂತರಗೊಳಿಸಿದೆ; DRDO

ಬೆಂಗಳೂರು: "ಯುದ್ಧ ತಂತ್ರದ ಸ್ವರೂಪವು ಸಾಂಪ್ರದಾಯಿಕ ಯುದ್ಧದಿಂದ ಅಸಾಂಪ್ರದಾಯಿಕ ಮತ್ತು ಅಸಮಾನ್ಯ ಯುದ್ಧಕ್ಕೆ ಮಾರ್ಪಟ್ಟಿದೆ, ಆದ್ದರಿಂದ ಭಾರತವು ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ಮುಂದುವರಿಯಬೇಕು" ಎಂದು ರಕ್ಷಣಾ ರಾಜ್ಯ ಸಚಿವ ...

Read moreDetails

ಟಿ. ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪುಣ್ಯಸ್ನಾನ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಪ್ರಸಿದ್ಧ ಗುಂಜಾನರಸಿಂಹ ದೇವಾಲಯದ ಪವಿತ್ರ ಸಂಗಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ಪುಣ್ಯಸ್ನಾನ ನಡೆಸಿದರು. ...

Read moreDetails

ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ : ಎನ್ ಚಲುವರಾಯಸ್ವಾಮಿ

ಚಿತ್ರದುರ್ಗ:ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ...

Read moreDetails

ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ...

Read moreDetails

ಏರೋ ಇಂಡಿಯಾ 2025: ಸಿಇಒಗಳ ದುಂಡುಮೇಜಿನ ಸಭೆಗೆ ಅದ್ಭುತ ಸ್ಪಂದನೆ: 116 ಜಾಗತಿಕ ಸಿಇಒಗಳು ಭಾಗಿ

15 ನೇ ಏರೋ ಇಂಡಿಯಾದ ಉದ್ಘಾಟನಾ ದಿನವಾದ 2025ರ ಫೆಬ್ರವರಿ 10 ರಂದು ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಭಾಗವಹಿಸಿದ್ದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒಗಳು) ...

Read moreDetails

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಯುನಾನಿ ಮೆಡಿಸಿನ್‌ನ ಅಂತಾರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿದರು

ನವದೆಹಲಿ: ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ದೆಹಲಿಯಲ್ಲಿ 'ಅಜಾದಿ ಕಾ ಅಮೃತ್ ಮಹೋತ್ಸವ'ನ ಅಂಗವಾಗಿ 'ಸಂಯೋಜಿತ ಆರೋಗ್ಯ ಪರಿಹಾರಕ್ಕಾಗಿ ಯುನಾನಿ ಮೆಡಿಸಿನ್‌ನಲ್ಲಿ ಹೊಸತನ' ...

Read moreDetails

ಮೈಸೂರು ಪೊಲೀಸ್ ಠಾಣೆ ಮೇಲಿನ ದಾಳಿ, ಕಾಂಗ್ರೆಸ್ ‌ಸರ್ಕಾರದ ಮೇಲೆ ನೇರ ದಾಳಿ: ಬಸವರಾಜ ಬೊಮ್ಮಾಯಿ

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲಿಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ ನವ ದೆಹಲಿ: ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ...

Read moreDetails

ಬೆಂಗಳೂರು ಮೆಟ್ರೋ ದರ ಏರಿಕೆ

ಬೆಂಗಳೂರು: ಬೆಂಗಳೂರು ಮೆಟ್ರೋ ದರ ಏರಿಕೆಯಿಂದ ಮಧ್ಯಮ ವರ್ಗದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಸದ ತೇಜಸ್ವಿ ಸೂರ್ಯ ಅವರು ಸಂಸತ್ತಿನ ಶೂನ್ಯಾವಧಿಯಲ್ಲಿ ಪ್ರಸ್ತಾಪಿಸಿದರು. ಅವರು ಮೆಟ್ರೋ ದರ ...

Read moreDetails

ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ಹೂಡಿಕೆದಾರರ ಸಮಾವೇಶದ ಕುರಿತ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಹಾಜರಾತಿಯನ್ನು ತಿರಸ್ಕರಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಂಸದೀಯ ಅಧಿವೇಶನದ ...

Read moreDetails

ತಂಬಾಕು ಸೇವನೆಯ ಅಪಾಯಗಳ ಜಾಗೃತಿ ಅಭಿಯಾನ ಆರಂಭ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತಂಬಾಕು ಸೇವನೆಯ ಅಪಾಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮತ್ತು ಹುಕ್ಕಾ ನಿಷೇಧದ ಕುರಿತು ಜಾಗೃತಿ ಮೂಡಿಸಲು ಆಟೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ...

Read moreDetails

ಮೈಸೂರಿನ ಉದಯಗಿರಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲಾಗಿರುವ ದುಷ್ಕೃತ್ಯ

ಉದಯಗಿರಿ ವ್ಯಾಪ್ತಿಯಲ್ಲಿ ಭೀಕರ ಅಟ್ಟಹಾಸ ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ಪುಂಡರ ಗುಂಪು ನಡೆಸಿದ ದಾಂಧಲಿಯ ಪರಿಣಾಮ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಅಶಾಂತಿ ಕೇವಲ ಪ್ರದೇಶದ ಶಾಂತಿಯನ್ನು ...

Read moreDetails

ಪ್ಯಾರಿಸ್‌ನಲ್ಲಿ ಏಐ ಆಕ್ಷನ್ ಶೃಂಗಸಭೆ-2025 ಅಂಗವಾಗಿ ಎರಡನೇ ಭಾರತ-ಫ್ರಾನ್ಸ್ ಏಐ ನೀತಿ ವೃತ್ತಾಕಾರದ ಚರ್ಚೆ

ಭಾರತ ಸರ್ಕಾರದ ಪ್ರೀಮಿಯರ್ ಸೈನ್ಸ್ಟಿಫಿಕ್ ಸಲಹಾದಾರ (PSA) ಕಚೇರಿ, ಬೆಂಗಳೂರು ಐಐಎಸ್‌ಸಿ, ಇಂಡಿಯಾ ಏಐ ಮಿಷನ್ ಮತ್ತು ಸೈನ್ಸ್ ಪೋ ಪ್ಯಾರಿಸ್ ಸಹಯೋಗದಲ್ಲಿ, 2025 ಫೆಬ್ರವರಿ 10 ...

Read moreDetails

ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತಿನಲ್ಲಿ ರಾಜ್ಯಪಾಲ, ಕೇಂದ್ರ ಸಚಿವರ ಫೋಟೋ ಮಿಸ್: ಕಾಂಗ್ರೆಸ್ ಸರ್ಕಾರದ ನಿರ್ಧಾರ ಟೀಕೆಗೆ ಗ್ರಾಸ

ಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆ ಉದ್ಘಾಟನೆಗೊಳ್ಳಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಜಾಹೀರಾತಿನಲ್ಲಿ ಸಮಾವೇಶ ಉದ್ಘಾಟನೆ ಮಾಡಲಿರುವ ...

Read moreDetails

ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ -2025 ಸಾಕ್ಷಿ – ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು:ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ – 2025 ಸಾಕ್ಷಿಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು.ಇಂದು ಯಲಹಂಕ ವಾಯುನೆಲೆಯಲ್ಲಿ ...

Read moreDetails

ಏರೋ ಇಂಡಿಯಾ 2025: 116 ಜಾಗತಿಕ ಸಿಇಒಗಳ ದುಂಡುಮೇಜಿನ ಸಭೆಗೆ ಅದ್ಭುತ ಸ್ಪಂದನೆ

ಬೆಂಗಳೂರು: 15ನೇ ಏರೋ ಇಂಡಿಯಾ ಉದ್ಘಾಟನಾ ದಿನದಲ್ಲಿ ನಡೆದ ಸಿಇಒಗಳ ದುಂಡುಮೇಜಿನ ಸಭೆಗೆ ಭಾರೀ ಸ್ಪಂದನೆ ದೊರೆತಿದ್ದು, ಜಾಗತಿಕ ಮಟ್ಟದಲ್ಲಿ 116 ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒಗಳು) ಭಾಗವಹಿಸಿದರು. ...

Read moreDetails

ವಾಲ್ಮೀಕಿಯ ರಾಮನ ಬಗ್ಗೆ ಚರ್ಚೆ ಅಗತ್ಯವೋ, ನಿಗಮದ ಭ್ರಷ್ಟಾಚಾರದ ಕುರಿತು? – ಪ್ರಶ್ನೆ ಮೂಡಿಸಿದ ಟ್ವೀಟ್

ಬೆಂಗಳೂರು: ವಾಲ್ಮೀಕಿಯ ರಾಮನ ಕುರಿತು ನಡೆಯುತ್ತಿರುವ ಚರ್ಚೆಯ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಸಿ. ಮಹದೇವಪ್ಪಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆಯೊಂದು ಗಮನ ಸೆಳೆದಿದೆ. https://twitter.com/RAshokaBJP/status/1888827886251257874?ref_src=twsrc%5Etfw%7Ctwcamp%5Etweetembed%7Ctwterm%5E1888827886251257874%7Ctwgr%5Ee5b76df009e163c58c60c4f5294009353579a90d%7Ctwcon%5Es1_c10&ref_url=https%3A%2F%2Fpublish.twitter.com%2F%3Furl%3Dhttps%3A%2F%2Ftwitter.com%2FRAshokaBJP%2Fstatus%2F1888827886251257874 ...

Read moreDetails

ಬೆಂಗಳೂರು ಹೊರತಾಗಿ ಇತರೆಡೆ ಕೈಗಾರಿಕೆ ಸ್ಥಾಪನೆಗೆ ಆದ್ಯತೆ, ನೂತನ ಕೈಗಾರಿಕಾ ನೀತಿ ಪ್ರಕಟ: ಡಿಸಿಎಂ ಡಿ.ಕೆ.ಶಿವಕುಮಾರ್

"ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದ್ದು, ರಾಜಧಾನಿ ಹೊರತಾಗಿ ಇತರ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಜಿಮ್ ಸಮಾವೇಶದಲ್ಲಿ ನೂತನ ಕೈಗಾರಿಕಾ ನೀತಿ ಪ್ರಕಟಿಸಲಾಗುವುದು" ಎಂದು ಡಿಸಿಎಂ ...

Read moreDetails

ವಾಲ್ಮೀಕಿ ರಾಮನೇ ಬೇರೆ! ಅಯೋಧ್ಯೆ ರಾಮನೇ ಬೇರೆ!!?

ಮಹದೇವಪ್ಪನವರ ಹೇಳಿಕೆಯ ರಾಜಕೀಯ ಮತ್ತು ಸಾಂಸ್ಕೃತಿಕ ಹಿನ್ನೆಲೆ ಮಹದೇವಪ್ಪ ಅವರು ವಾಲ್ಮೀಕಿ ಸಮಾಜದ ಜಾತ್ರೆಯಲ್ಲಿ ಈ ಹೇಳಿಕೆ ನೀಡಿದ್ದು, ಅವರು ವಾಲ್ಮೀಕಿಯ "ರಾಮ" ಮತ್ತು ಇಂದಿನ ಅಯೋಧ್ಯೆಯ ...

Read moreDetails

ಬೆಂಗಳೂರು ಮೆಟ್ರೋ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಮೆಟ್ರೋ ದರ ಶೇ. 46% ಹೆಚ್ಚಳಗೊಳ್ಳುವುದನ್ನು ಖಂಡಿಸಿ, ಜಯನಗರ ಮೆಟ್ರೋ ನಿಲ್ದಾಣದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಬಿಬಿಎಂಪಿ ಮಾಜಿ ...

Read moreDetails

WAVES AI ಕಲಾ ಅನುಸ್ಥಾಪನಾ ಸ್ಪರ್ಧೆ

ಮುಂಬೈ: ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾ (IAMAI) ಸಹಯೋಗದೊಂದಿಗೆ AI ಕಲಾ ಅನುಸ್ಥಾಪನಾ ಸ್ಪರ್ಧೆ ಎಂಬ ಪೈಲಟ್ ಸ್ಪರ್ಧೆಯನ್ನು ...

Read moreDetails

ಶೂನ್ಯ-ಸಹಿಷ್ಣುತೆ ನೀತಿಯ ಅಡಿಯಲ್ಲಿ 25,000 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳ ಜಪ್ತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತದಲ್ಲಿ ಮಾದಕ ದ್ರವ್ಯ ಸಾಗಣೆಯ ವಿರುದ್ಧ ನಡೆದ ತೀವ್ರ ಕಾರ್ಯಾಚರಣೆಯ ಫಲಿತಾಂಶವಾಗಿ, 2024ರಲ್ಲಿ 25,330 ಕೋಟಿ ರೂಪಾಯಿಯ ಮೌಲ್ಯದ ಮಾದಕ ...

Read moreDetails

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮತ್ತು FoundIt ನಡುವೆ ಮಹತ್ವದ ಒಪ್ಪಂದ

ನವದೆಹಲಿ: ಯುವ ಉದ್ಯೋಗಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಸೃಷ್ಟಿಸಲು ಮತ್ತು ಅವಕಾಶಗಳನ್ನು ವಿಸ್ತರಿಸಲು ಮಹತ್ವದ ಹೆಜ್ಜೆಯೊಂದಾಗಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ (MoLE) FoundIt (ಹಿಂದಿನ Monster) ...

Read moreDetails

ಏರೋ ಇಂಡಿಯಾ 2025 ಹಾರಾಟ ಆರಂಭ: ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಬಾಹ್ಯಾಕಾಶ ಮತ್ತು ರಕ್ಷಣಾ ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು, ಫೆಬ್ರವರಿ 10, 2025: ಏಷ್ಯಾದ ಅತಿದೊಡ್ಡ ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನವಾದ 'ಏರೋ ಇಂಡಿಯಾ 2025' ನ 15ನೇ ಆವೃತ್ತಿಯನ್ನು ರಕ್ಷಣಾ ಸಚಿವ ಶ್ರೀ ರಾಜನಾಥ್ ...

Read moreDetails

ಭಾರತವು ಆನೆಕಾಲು ನಿಗ್ರಹಕ್ಕಾಗಿ ರಾಷ್ಟ್ರವ್ಯಾಪಿ ಮಾಸ್ ಡ್ರಗ್ ಅಡ್ಮಿನಿಸ್ಟ್ರೇಷನ್ ಅಭಿಯಾನ ಪ್ರಾರಂಭಿಸಿದೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಆನೆಕಾಲು ವಿರುದ್ಧ ಹೋರಾಟ ನಡೆಸಲು ರಾಷ್ಟ್ರೀಯ ಮಾಸ್ ಡ್ರಗ್ ಅಡ್ಮಿನಿಸ್ಟ್ರೇಷನ್ ...

Read moreDetails

ಮೆಟ್ರೋ ಭದ್ರತಾ ಶುಲ್ಕ ಹೆಚ್ಚಳ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಸೇವೆಗಳ ಭದ್ರತಾ ಶುಲ್ಕ ಶೇ. 46% ಹೆಚ್ಚಳ ಮಾಡಿದ ಕ್ರಮವನ್ನು ಖಂಡಿಸಿ ಜಯನಗರ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಮೆಟ್ರೋ ...

Read moreDetails

ಭಾರತ vs ಇಂಗ್ಲೆಂಡ್: ದ್ವಿತೀಯ ಏಕದಿನದಲ್ಲಿ ಭಾರತಕ್ಕೆ ರೋಚಕ ಜಯ.

ಕಟಕ್: ಬಾರಾಬತಿ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ನಾಲ್ಕು ವಿಕೆಟ್ ಗಳ ರೋಚಕ ಜಯ ಸಾಧಿಸಿ, ಮೂರು ಪಂದ್ಯಗಳ ಸರಣಿಯನ್ನು ...

Read moreDetails

ನೈಸರ್ಗಿಕ ಹಾಗೂ ಪಾರಂಪರಿಕವಾಗಿ ಕರ್ನಾಟಕಕ್ಕೆ ಇನ್ನೊಂದು ರಾಜ್ಯ ಹೋಲಿಕೆ ಸಾಧ್ಯವಿಲ್ಲ:ಬಸವರಾಜ ಬೊಮ್ಮಾಯಿ

ರಾಜ್ಯಕ್ಕೆ ದೂರದೃಷ್ಟಿಯ ನಾಯಕತ್ವ ಬಂದರೆ ವಿಕಸಿತ ಕರ್ನಾಟಕ ಆಗಲಿದೆ: ಬಸವರಾಜ ಬೊಮ್ಮಾಯಿ ಹಾವೇರಿ (ರಾಣೆಬೆನ್ನೂರು):ದೇಶದಲ್ಲಿ ದೂರದೃಷ್ಟಿಯ ಬಲಿಷ್ಟ ನಾಯಕತ್ವ ಇದೆ. ರಾಜ್ಯದಲ್ಲಿಯೂ ಅದೇ ರೀತಿಯ ದೂರದೃಷ್ಟಿಯ ನಾಯಕತ್ವ ...

Read moreDetails

ಮೆಟ್ರೋ ರೈಲು ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಹಾವೇರಿ (ರಾಣಿಬೆನ್ನೂರು): ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ; ಇನ್ನೊಂದು ಕಡೆ ಜನರಿಂದ ದರ ಏರಿಸಿ ಸುಲಿಗೆ ...

Read moreDetails

ಜೀತ ಪದ್ಧತಿ ನಿರ್ಮೂಲನಾ ದಿನ: ಪ್ರಿಯಾಂಕ್ ಖರ್ಗೆ ಸಂದೇಶ

ಜೀತ ಪದ್ಧತಿ ಒಂದು ಅಮಾನುಷ ಕ್ರಿಯೆಯಾಗಿದ್ದು ಮನುಷ್ಯರು ನಾಚುವಂತಹ ಕೃತ್ಯವಾಗಿದೆ, ಜೀತ ಪದ್ಧತಿ ವಿರುದ್ಧ ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಂಡ ನಂತರ ಇಂತಹ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದ್ದರೂ ...

Read moreDetails

ತೊಗರಿ ಬೆಳೆಗಾರರಿಗೆ ಸಂತಸದ ಸುದ್ದಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಬೆಂಗಳೂರು:2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ...

Read moreDetails

ರಾಜನಾಥ್ ಸಿಂಗ್‌ಗೆ ಭಾರೀ ಸ್ವಾಗತ

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಭಾರೀ ಸ್ವಾಗತವನ್ನು ಪಡೆದರು. ರಾಜ್ಯ ವಿಧಾನ ಪರಿಷತ್ತಿನ ...

Read moreDetails

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಕುಂಭಮೇಳ: ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ನಿ ಉಷಾ ಅವರೊಂದಿಗೆ ಪುಣ್ಯಸ್ನಾನ

ಪ್ರಯಾಗ್ ರಾಜ್, ಉತ್ತರ ಪ್ರದೇಶ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಉಷಾ ಅವರೊಂದಿಗೆ ಶುಕ್ರವಾರ ಕುಂಭಮೇಳದ ಪವಿತ್ರ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಈ ಪವಿತ್ರ ಕ್ಷಣದಲ್ಲಿ ...

Read moreDetails

“ರಾಜಕೀಯದಿಂದ ಹಳ್ಳಿಗಳ ಸಂಬಂಧ ಹಾಳಾಗದಿರಲಿ” – ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿ

ನಾಗಮಂಗಲ (ಮಂಡ್ಯ): ಹಳ್ಳಿಗಳಲ್ಲಿ ಮಾನವ ಸಂಬಂಧಗಳು ಮತ್ತು ರಕ್ತ ಸಂಬಂಧಗಳು ರಾಜಕೀಯ ಕಾರಣದಿಂದ ಹಾಳಾಗದಿರಲಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿಯ ಮನವಿ ಮಾಡಿದ್ದಾರೆ. ಅವರು ...

Read moreDetails

ಕರ್ನಾಟಕ ಸಾರಿಗೆ ನಿಗಮಗಳು ಭಾರಿ ಸಾಲದ ಬಲೆಗೆ: ₹2,000 ಕೋಟಿ ಸಾಲಕ್ಕೆ ಸಿದ್ಧತೆ

ಬೆಂಗಳೂರು: ರಾಜ್ಯದ ಸಾರಿಗೆ ನಿಗಮಗಳು ಭಾರೀ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಸಾಲದ ಅವಲಂಬನೆಯತ್ತ ಮುನ್ನಡೆಯುತ್ತಿರುವುದು ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ಲಾಭದಾಯಕವೆಂದು ಘೋಷಿಸಲಾದ ಸಾರಿಗೆ ನಿಗಮಗಳು ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ವೀಕ್ಷಣೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯವನ್ನು ವೀಕ್ಷಿಸಿದರು. ಈ ಟಿ20 ಪಂದ್ಯದಲ್ಲಿ ...

Read moreDetails

ಆಪ್ ಭ್ರಷ್ಟಾಚಾರದಿಂದ ಜನ ರೋಸಿ ಹೋಗಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನ ಬಿಜೆಪಿ ಗೆಲ್ಲಿಸಿದ್ದಾರೆ: ಬಸವರಾಜ ಬೊಮ್ಮಾಯಿ ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ...

Read moreDetails

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಶೂನ್ಯ ಸಾಧನೆ: ಡಿ.ಕೆ.ಶಿವಕುಮಾರ್ ಅವರ ಪಾತ್ರ ಕುರಿತು ಚರ್ಚೆ

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ ಸ್ಥಾನಗಳಿಗೆ ಸೀಮಿತಗೊಂಡಿದ್ದು, ಈ ಫಲಿತಾಂಶ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರ ...

Read moreDetails

ನಟಿ ಜಯಮಾಲ ಪುತ್ರಿ ಸೌಂದರ್ಯ-ರುಷಭ್ ಅದ್ಧೂರಿ ವಿವಾಹ: ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರ ಉಪಸ್ಥಿತಿ

ಬೆಂಗಳೂರು: ಚಿತ್ರನಟಿ ಹಾಗೂ ಮಾಜಿ ಸಚಿವೆ ಜಯಮಾಲ ಅವರ ಪುತ್ರಿ ಸೌಂದರ್ಯ ಹಾಗೂ ರುಷಭ್ ಅವರ ವಿವಾಹ ಮಹೋತ್ಸವ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. ...

Read moreDetails
Page 2 of 5 1 2 3 5
  • Trending
  • Comments
  • Latest

Recent News

error: