Tag: ಪರಂಪರೆ

ಸಿದ್ದರಾಮಯ್ಯನವರ ಪ್ರಕರಣದಲ್ಲಿ ಹೈಕೋರ್ಟ್ ಸಮಂಜಸ ತೀರ್ಪು; ರಾಜಕೀಯ ಹುನ್ನಾರಕ್ಕೆ ಬಿಜೆಪಿ ಬೆಂಬಲ?

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಅರ್ಜಿಗೆ ಹೈಕೋರ್ಟ್ ನ್ಯಾಯೋಚಿತ ತೀರ್ಪು ನೀಡಿದ್ದು, ಈ ಪ್ರಕರಣ ರಾಜಕೀಯ ಕುತಂತ್ರದ ಒಂದು ಭಾಗವಾಗಿದ್ದು, ಅದಕ್ಕೆ ಬಿಜೆಪಿ ಶಾಮೀಲಾಗಿದೆಯೆಂಬ ಆರೋಪ ...

Read moreDetails

ಕರ್ನಾಟಕ ವೈಭವ 2025 ಉದ್ಘಾಟನೆ: ಉಪರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿಯಾಗಿದರು

ಹಾವೇರಿ / ಬೆಂಗಳೂರು: ರಾಣೆಬೆನ್ನೂರಿನ ಪರಿವರ್ತನಾ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ವೈಭವ 2025 ಕಾರ್ಯಕ್ರಮವು ಕೆಎಲ್‌ಇ ಸಂಸ್ಥೆಯ ರಾಜರಾಜೇಶ್ವರಿ ಮಹಿಳಾ ಮಹಾವಿದ್ಯಾಲಯ ಆವರಣದಲ್ಲಿ ವಿಜೃಂಭಣೆಯಿಂದ ಉದ್ಘಾಟನೆಯಾಯಿತು. ಈ ...

Read moreDetails

ಪೋಕ್ಸೊ ಪ್ರಕರಣ: ಬಿಎಸ್‌ವೈಗೆ ನಿರೀಕ್ಷಣಾ ಜಾಮೀನು, ಸಕ್ಷಮ ನ್ಯಾಯಾಲಯಕ್ಕೆ ಮತ್ತೆ ಪ್ರಕರಣ ವರ್ಗಾವಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಪೋಕ್ಸೊ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಈ ನಿರ್ಧಾರ ಅವರ ಪರ ತಾತ್ಕಾಲಿಕ ರಕ್ಷಣೆಯನ್ನು ...

Read moreDetails

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024: ಸಾರ್ವಜನಿಕ ಸಭೆಗಳ ಆಯೋಜನೆ

ಬೆಂಗಳೂರು:ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ರ ಅನ್ವಯ,Greater Bengaluru Authority (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ರಚನೆ ಕುರಿತಂತೆ ಸಾರ್ವಜನಿಕರಿಂದ ಹಾಗೂ ಸಂಘ-ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸಲು ಬೆಂಗಳೂರು ...

Read moreDetails

ಭಾರತದ ಗೆಲುವು: ಇಂಗ್ಲೆಂಡನ್ನು 4 ವಿಕೆಟ್‌ಗಳಿಂದ ಸೋಲಿಸಿ ಅದ್ಭುತ ಆರಂಭ!

ನಾಗ್ಪುರ: ವಿದ್ಯಾರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ (ಒನ್ ಡೇ) ಪಂದ್ಯದಲ್ಲಿ ಭಾರತವು ಇಂಗ್ಲೆಂಡನ್ನು 4 ವಿಕೆಟ್‌ಗಳಿಂದ ಸೋಲಿಸಿ ಸರಣಿಯಲ್ಲಿ ಭರ್ಜರಿ ಆರಂಭ ಮಾಡಿದೆ. ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮುಖ್ಯಮಂತ್ರಿ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು. ಈ ...

Read moreDetails

2025ರ ದೆಹಲಿ ವಿಧಾನಸಭಾ ಚುನಾವಣೆಯ ಎಕ್ಸಿಟ್ ಪೋಲ್ ವರದಿ

2025ರ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಫೆಬ್ರವರಿ 5ರಂದು ನಡೆಯಿತು, ಮತ್ತು ಫಲಿತಾಂಶ ಫೆಬ್ರವರಿ 8ರಂದು ಪ್ರಕಟವಾಗಲಿದೆ. ಪ್ರಚಾರದ ವೇಳೆ ಪ್ರಮುಖ ಪಕ್ಷಗಳು ತಮ್ಮ ಪ್ರಣಾಳಿಕೆಗಳಲ್ಲಿ ವಿವಿಧ ...

Read moreDetails

ಏರೋ ಇಂಡಿಯಾ ಶೋ ವಿಪತ್ತು ನಿರ್ವಹಣೆಗೆ ಸಜ್ಜಾಗಲು ಡಿಸಿ ಕರೆ

ಬೆಂಗಳೂರು : ನಗರದ ಯಲಹಂಕದಲ್ಲಿ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಏರೋ ಇಂಡಿಯಾ ಶೋಗೆ ಸಂಬಂಧಿಸಿದ ಎಲ್ಲಾ ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಿದ್ಧತಾ ಕಾರ್ಯಗಳನ್ನು ...

Read moreDetails

ಮೈಸೂರಿನಲ್ಲಿ ಪರಿದೃಶ್ಯ ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಸಮಾರೋಪ

ಮೈಸೂರು: ಮೈಸೂರಿನಲ್ಲಿ ನಡೆದ ಮೂರನೇ ಆವೃತ್ತಿಯ ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವವು ಭಾನುವಾರ ವಿಜೇತರಿಗೆ ಪ್ರಶಸ್ತಿ ವಿತರಣೆಯೊಂದಿಗೆ ಪರ್ಯವಸಾನಗೊಂಡಿತು. ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ...

Read moreDetails

ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ

ಚನ್ನಪಟ್ಟಣ:"ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ...

Read moreDetails

ವ್ಯಾಪಾರ ಸೌಲಭ್ಯಕ್ಕೆ ಆದ್ಯತೆ: 2025-26 ಬಜೆಟ್ನಲ್ಲಿ ಜಿಎಸ್ಟಿ ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ

ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26ರ ಕೇಂದ್ರ ಬಜೆಟ್ ಅನ್ನು ಪ್ರಸ್ತಾಪಿಸಿದರು. ವ್ಯಾಪಾರ ಸೌಲಭ್ಯವನ್ನು ...

Read moreDetails

ಭಾರತ ಸರ್ಕಾರದ 2025-26 ನೇ ಸಾಲಿನ ಬಜೆಟ್ ಘೋಷಣೆ: ಬಿಜಿ ಬೆಂಗಳೂರು

ಬೆಂಗಳೂರು, 1 ಫೆಬ್ರವರಿ 2025: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26 ನೇ ಸಾಲಿನ ಕೇಂದ್ರ ...

Read moreDetails

ನಗರಗಳ ಬೆಳವಣಿಗೆಗೆ ₹1 ಲಕ್ಷ ಕೋಟಿ ‘ಅರ್ಬನ್ ಚಾಲೆಂಜ್ ಫಂಡ್’

ಬೆಂಗಳೂರು: ನಗರಗಳನ್ನು ಆಧುನಿಕ ಬೆಳವಣಿಗೆಯ ಕೇಂದ್ರಗಳಾಗಿ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ₹1 ಲಕ್ಷ ಕೋಟಿಯ ‘ಅರ್ಬನ್ ಚಾಲೆಂಜ್ ಫಂಡ್’ ಘೋಷಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ...

Read moreDetails

ಹೊಸ ತೆರಿಗೆ ಪದ್ಧತಿಯಡಿ 12 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ಹೊರತು

2025-26ರ ಕೇಂದ್ರ ಬಜೆಟ್ ದೇಶದ ತೆರಿಗೆ ಪಾವತಿದಾರರಿಗೆ ಮಹತ್ವದ ರಿಯಾಯಿತಿಗಳನ್ನು ನೀಡಿದ್ದು, ವಿಶೇಷವಾಗಿ ಮಧ್ಯಮ ವರ್ಗದವರಿಗೆ ನಿರೀಕ್ಷಿತ ಪರಿಹಾರವನ್ನು ಒದಗಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ...

Read moreDetails

ಭಾರತೀಯ ಅಂಚೆ ಸೇವೆಗಳು ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಲಿವೆ: 2025-26 ಬಜೆಟ್ ಪ್ರಸ್ತಾಪಗಳು

ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26ರ ಕೇಂದ್ರ ಬಜೆಟ್ ಅನ್ನು ಪ್ರಸ್ತಾಪಿಸಿದರು. ಇದರಲ್ಲಿ ಗ್ರಾಮೀಣ ...

Read moreDetails

ಅನಗತ್ಯ ವೆಚ್ಚ ಹಾಗೂ ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ, ಈ ಬಗ್ಗೆ ಕಾಂಗ್ರೆಸ್‌ ನಾಯಕರು ಮಾತಾಡುತ್ತಿಲ್ಲ ಬೆಂಗಳೂರು:ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು/ಸ್ವಚ್ಛತಾ ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸುವ ಕಾರ್ಯ ಹಮ್ಮಿಕೊಂಡಿರುವ ಬಗ್ಗೆ

ಬೆಂಗಳೂರು:ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ವತಿಯಿಂದ ನಗರದ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯವನ್ನು ನಡೆಸಲಾಯಿತು. ನಗರದಲ್ಲಿ ಪ್ರತಿನಿತ್ಯ ...

Read moreDetails

ರಾಜ್ಯಗಳ ಸಹಭಾಗಿತ್ವದಲ್ಲಿ ದೇಶದ ಟಾಪ್ 50 ಪ್ರವಾಸಿ ತಾಣಗಳ ಅಭಿವೃದ್ಧಿಗೆ ಚಾರಿತ್ರಿಕ ಹೆಜ್ಜೆ

2025-26ರ ಕೇಂದ್ರ ಬಜೆಟ್ ಪ್ರವಾಸೋದ್ಯಮವನ್ನು ಉದ್ಯೋಗ ಆಧಾರಿತ ಬೆಳವಣಿಗೆಗೆ ಮುಖ್ಯ ವಲಯವೆಂದು ಗುರುತಿಸಿದೆ. ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್, ಯುವಜನರ ಕೌಶಲ್ಯ ...

Read moreDetails

ಪಕ್ಷದ ಜಿಲ್ಲಾ ಅಧ್ಯಕ್ಷರ ಚುನಾವಣೆಯಲ್ಲಿ ನನ್ನ ಪಾತ್ರವಿಲ್ಲ: ಬಿ.ವೈ ವಿಜಯೇಂದ್ರ ಸ್ಪಷ್ಟನೆ

ಸುಧಾಕರ್ ಆರೋಪಗಳನ್ನು ತಿರಸ್ಕರಿಸಿದ ಬಿಜೆಪಿ ರಾಜ್ಯಾಧ್ಯಕ್ಷರು ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆಯಿಂದ ಫೆ. 13 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ

ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ 30ನೇ ಜನವರಿ 2025 ರಿಂದ 13ನೇ ಫೆಬ್ರವರಿ 2025 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ ನಡೆಸಲಾಗುವುದೆಂದು ಮುಖ್ಯ ಆರೋಗ್ಯಾಧಿಕಾರಿಯಾದ ...

Read moreDetails

“ಟಿಬಿ(ಕ್ಷಯರೋಗ) ಮುಕ್ತ ಭಾರತ” ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ: ಸುರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿಬಿ(ಕ್ಷಯ ರೋಗ) ಮುಕ್ತ ಅಭಿಯಾನದಲ್ಲಿ ನಗರ ಪಾಲುದಾರರೆಲ್ಲರೂ ಪಾಲ್ಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ...

Read moreDetails

ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ₹5000 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದ ಅಭಿವೃದ್ಧಿಗಾಗಿ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ₹5000 ...

Read moreDetails

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ – ಎಸ್‌ಬಿಐ ನಡುವೆ ಪ್ರೀಮಿಯಂ ರಹಿತ ಅಪಘಾತ ವಿಮೆ ಒಡಂಬಡಿಕೆ

ಬೆಂಗಳೂರು: ಕರ್ನಾಟಕ ಸರ್ಕಾರದ ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಖಾತೆಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿರವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ...

Read moreDetails

ವಿಧಾನಸೌಧದ ಆವರಣದಲ್ಲಿ ನಾಡ ದೇವಿ ಭುವನೇಶ್ವರಿ ಪುತ್ಥಳಿ ಅನಾವರಣ

ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು ಅವರು ಇಂದು ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ...

Read moreDetails

ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜ.27 "ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ...

Read moreDetails

ಜೆ.ಪಿ.ಭವನದಲ್ಲಿ 76ನೇ ಗಣರಾಜ್ಯೋತ್ಸವ: ಜೆಡಿಎಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ...

Read moreDetails

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜ.26: "ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ ...

Read moreDetails

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ

ಶಿಕಾರಿಪುರ: ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ...

Read moreDetails

ರಾಷ್ಟ್ರಪತಿಗಳ ಪದಕಕ್ಕೆ ಪಾತ್ರರಾದ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಹಾಗೂ ಕರ್ನಾಟಕ ಗೃಹ ರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು

ಬೆಂಗಳೂರು: ಕರ್ನಾಟಕ ಗೃಹ ರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಆರು ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಕರ್ನಾಟಕ ಅಗ್ನಿಶಾಮಕ ...

Read moreDetails

7 ಲಕ್ಷದ 80 ಸಾವಿರ ದೂರುಗಳು ಬರುವವರೆಗೂ ಬಾಳೆಹಣ್ಣು ತಿನ್ನುತ್ತಾ ಇದ್ರಾ?

ಬೆಂಗಳೂರು: ಮೀಟರ್ ಬಡ್ಡಿ ಸಂಗ್ರಹದ ದೂರುಗಳ ಕುರಿತು ಕೈಗೊಂಡ ಕ್ರಮದ ವಿಷಯದಲ್ಲಿ ರಾಜ್ಯ ಸರಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಒತ್ತಾಯಿಸಿದರು.ಬಿಜೆಪಿ ...

Read moreDetails

ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿ

ಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಸರಕಾರದ ಕುಮ್ಮಕ್ಕೂ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ...

Read moreDetails

ಕೇಂದ್ರ ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರ

ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ...

Read moreDetails

ಗ್ರಾಮೀಣ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಮೂಡಿಸಿ:

ಗ್ರಾಮೀಣ ಜನರಲ್ಲಿ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸಬೇಕೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೊಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ...

Read moreDetails

“#ಪಾರು ಪಾರ್ವತಿ” ಚಿತ್ರದ ಟ್ರೇಲರ್ ಗೆ ಅಭಿಮಾನಿಗಳು ಫಿದಾ .

ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್ ಆಭಿನಯದ ಈ ಚಿತ್ರ ಜನವರಿ 31ರಂದು ತೆರೆಗೆ EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ...

Read moreDetails

ಉಡುಪಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ತ್ವರಿತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ : ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ...

Read moreDetails

ರಾಷ್ಟ್ರೀಯ ಮತದಾರರ ದಿನಾಚರಣೆ-2025:

ಬೆಂಗಳೂರು: ಭಾರತ ಚುನಾವಣಾ ಆಯೋಗ - ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ವತಿಯಿಂದ ನಗರದ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ "ರಾಷ್ಟ್ರೀಯ ಮತದಾರರ ದಿನಾಚರಣೆ-2025" ಕಾರ್ಯಕ್ರಮಕ್ಕೆ ಮುಖ್ಯ ...

Read moreDetails

ಮೈಕ್ರೋ ಫೈನಾನ್ಸ್: ಸಿದ್ದರಾಮಯ್ಯನವರ ಖಡಕ್ ಸಭೆ, ಕಟ್ಟುನಿಟ್ಟಿನ ಎಚ್ಚರಿಕೆ

ಬೆಂಗಳೂರು, ಜನವರಿ 25, 2025:ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆಗಳು ಮತ್ತು ಅವರಲ್ಲಿನ ಹಾನಿಕಾರಕ ಪ್ರಕ್ರಿಯೆಗಳ ವಿರುದ್ಧ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಒಂದು ಮಹತ್ವದ ಸಭೆ ...

Read moreDetails

ವಿಧಾನಸೌಧದ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿಕಂಚಿನ ಪ್ರತಿಮೆ ಜನವರಿ 27 ರಂದಿ ನಿತ್ಯ ಆರ್ಚನೆ ನೆರವೇರಲಿದೆ ...

Read moreDetails

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಬನಶಂಕರಿ ದೇವಿಯ ದರ್ಶನ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಬನಶಂಕರಿ ದೇವಿಯ ದರ್ಶನ ಹಾಗೂ ಆಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ...

Read moreDetails

ಚನ್ನಪಟ್ಟಣ ತಾಲೂಕಿನ ವಂದರಗುಪ್ಪೆ ಗ್ರಾಮದ ರೇಲ್ವೆ ಲೆವೆಲ್ ಕ್ರಾಸಿಂಗ್ ನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ

ನವದೆಹಲಿ; ಚನ್ನಪಟ್ಟಣ - ರಾಮನಗರ ನಡುವಿನ ವಂದರಗುಪ್ಪೆ ಗ್ರಾಮದ ಸಮೀಪದ ಕಿ.ಮೀ. 52/100/200 ಕೈ.ಮೀ ರೇಲ್ವೆ ಲೆವೆಲ್ ಕ್ರಾಸಿಂಗ್ (ಎಲ್ ಸಿ 44) ನಲ್ಲಿ ಮೇಲು ಸೇತುವೆ ...

Read moreDetails

ಸ್ನಾತಕೋತ್ತರ ವಿಭಾಗಗಳು, ಬೋಧನಾ ಹುದ್ದೆಗಳು ಮತ್ತು ಹಾಸ್ಟೆಲ್ ಮಂಜೂರಾತಿಗಾಗಿ ಒತ್ತಾಯ

ಬೆಂಗಳೂರು/ಕಲಬುರಗಿ:  ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (CUK) ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳನ್ನು ಅನುಮೋದಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ...

Read moreDetails

ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಯವಾಗಿ ಹತ್ತಿಕ್ಕಿ; ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ...

Read moreDetails

ಸಕಾರಾತ್ಮಕ ಮನೋಭಾವವನ್ನು ಅಳವಡಿಸಿಕೊಳ್ಳಲು ಕ್ರೀಡೆ ಪ್ರೇರೇಪಿಸುತ್ತದೆ”: ರಾಜ್ಯಪಾಲರು

ಉಡುಪಿ: "ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ತಂಡದ ಕೆಲಸ ಮತ್ತು ಸಹಕಾರದ ಭಾವನೆ ಹೆಚ್ಚಾಗುತ್ತದೆ ಮತ್ತು ಏಕತೆ, ಶಿಸ್ತು ಮತ್ತು ಸಮಾನತೆಯಂತಹ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ" ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ...

Read moreDetails

ವಾಣಿ ವಿಲಾಸ ಸಾಗರ ಅಣೆಕಟ್ಟಿಗೆ ಬಾಗಿನ ಸಮರ್ಪಣೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿರುವ ಪ್ರಸಿದ್ಧ ವಾಣಿ ವಿಲಾಸ ಸಾಗರ (ಮಾರಿ ಕಣಿವೆ) ಅಣೆಕಟ್ಟು ಈ ಬಾರಿ ಸಂಪೂರ್ಣವಾಗಿ ತುಂಬಿದ ಹಿನ್ನೆಲೆಯಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ...

Read moreDetails

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025

ನವದೆಹಲಿ: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ...

Read moreDetails

ಬಿಜೆಪಿಯಲ್ಲಿ ಭಿನ್ನಮತವಿಲ್ಲ:ಬಸವರಾಜ ಬೊಮ್ಮಾಯಿ

ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು‌ ಕುಳಿತುಕೊಂಡು ಬಗೆ ಹರಿಸುವ ವಿಶ್ವಾಸ ಇದೆ. ಬಗೆ ಹರಿಸುವ ಎಲ್ಲಾ ಪ್ರಯತ್ನಗಳು ...

Read moreDetails

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ...

Read moreDetails

ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದಿಂದ ಕ್ಲೀನ್ ಚಿಟ್: ವಿಜಯೇಂದ್ರ ವಿಶ್ಲೇಷಣೆ

ಶಿವಮೊಗ್ಗ: ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿರುವ ಸಾಧ್ಯತೆ ಇದೆ. ಕ್ಲೀನ್ ಚಿಟ್ ಕೊಟ್ಟಿದ್ದರೆ, ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ...

Read moreDetails

ಆರ್‌.ಅಶೋಕಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಗುವುದು ಖಚಿತ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ...

Read moreDetails

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

“ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ನಗರದ ...

Read moreDetails

ಸಮನ್ವಯತೆ ಸಾಧಿಸಲು ಸಭೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷದಲ್ಲಿ ಸಂಘಟನಾ ಪರ್ವ ಹಾಗೂ ಚುನಾವಣಾ ಪರ್ವ ನಡೆಯುತ್ತಿವೆ. ಅವೆರಡನ್ನು ಸಮನ್ವಯಗೊಳಿಸಿ ಮೊದಲ ಹಂತದಲ್ಲಿ ಆಗುವ ಪ್ರಕ್ರಿಯೆ ಬಗ್ಗೆ ಜಿಲ್ಲಾ ನಾಯಕರ ಜೊತೆ ಸಹಮತದ ಚರ್ಚೆ ...

Read moreDetails

ಜಲಗಾಂವ್ ರೈಲು ಅಪಘಾತ: ಪ್ಯಾನಿಕ್‌ನಲ್ಲಿ ಹಾರಿದ ಪ್ರಯಾಣಿಕರು, 12 ಜನ ಬಲಿ

ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ...

Read moreDetails

ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಕರ್ನಾಟಕದ ಸ್ತಬ್ಧಚಿತ್ರ ಸಿದ್ಧ

https://twitter.com/CMofKarnataka/status/1882059472362950891 ಬೆಂಗಳೂರು: ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಕರ್ನಾಟಕ ಸರ್ಕಾರದ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು’ ಸ್ತಬ್ಧಚಿತ್ರ ಸಜ್ಜಾಗಿದೆ. ಈ ಸ್ತಬ್ಧಚಿತ್ರವು ಕರ್ನಾಟಕದ ...

Read moreDetails

ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...

Read moreDetails

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಅನುದಾನವಿಲ್ಲದೆ ಶಾಸಕರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎನ್ನುತ್ತಿದೆ ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ...

Read moreDetails

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಸಭೆ

ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ...

Read moreDetails

ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜಿಸಲು ಸೂಚನೆ: ಸುರಳ್ಕರ್ ವಿಕಾಸ್ ಕಿಶೋರ್.

ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜನೆ ಮಾಡಲು ಕಲ್ಯಾಣ ವಿಭಾಗದ ...

Read moreDetails

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ತುಮಕೂರು: ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್‌ ಕೊಂಡೊಯ್ಯುತ್ತಿದೆ ಎಂದು ...

Read moreDetails

ಕರ್ನಾಟಕದಲ್ಲಿ ಚಿನ್ನದ ಬೆಲೆ ದಾಖಲೆಯ ಎತ್ತರದಲ್ಲಿ: ಸೋವರೆನ್‌ಗೆ ರೂ. 60,000

ಬೆಂಗಳೂರು: ಕರ್ನಾಟಕದಲ್ಲಿ ಚಿನ್ನದ ಬೆಲೆ ಇಂದು ಹೊಸ ದಾಖಲೆಯನ್ನು ತಲುಪಿದ್ದು, 22 ಕ್ಯಾರಟ್ ಚಿನ್ನದ ಪ್ರತಿ ಸೋವರೆನ್ ಬೆಲೆ ರೂ. 60,000 ಕ್ಕಿಂತ ಅಧಿಕವಾಗಿದೆ. ಈ ಬೆಳವಣಿಗೆ ...

Read moreDetails

ಆನ್ಲೈನ್ ಗೇಮಿಂಗ್ ವ್ಯಸನ: ಯುವಕರ ಜೀವನ ಮತ್ತು ಭವಿಷ್ಯ ಹಾಳುಮಾಡುತ್ತಿರುವ ಹಾನಿಕಾರಕ ದಂಧೆ

  ಸಮಾಜದ ಮೇಲೆ ಆನ್ಲೈನ್ ಗೇಮಿಂಗ್ ಬೆಟ್ಟಿಂಗ್ ದಂಧೆಯ ಕೆಟ್ಟ ಪರಿಣಾಮ ಆನ್ಲೈನ್ ಗೇಮ್ಸ್ ಮತ್ತು ಬೆಟ್ಟಿಂಗ್ ದಂಧೆಗಳು ಇಂದಿನ ಯುವಜನತೆಯನ್ನು ತಮ್ಮ ಆಕರ್ಷಕ ತಂತ್ರಗಳಿಂದ ಸೆಳೆಯುತ್ತಿವೆ. ...

Read moreDetails

ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಂಗಳವಾರದ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳು ಕೇಳಿದಾಗ, "ಗಾಂಧೀಜಿ ಅವರ ತತ್ವ ...

Read moreDetails

ಮಹಾತ್ಮ ಗಾಂಧೀಜಿ ಭಾರತದ ಆತ್ಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ...

Read moreDetails

ಛಲವಾದಿ ನಾರಾಯಣಸ್ವಾಮಿಯಿಂದ ಕಾಂಗ್ರೆಸ್‌ನ ಮೇಲೆ ತೀವ್ರ ಟೀಕೆ

ಬೆಂಗಳೂರು: ಕಾಂಗ್ರೆಸ್ ನಡೆಸಿದ ಸಮಾವೇಶದ ಖರ್ಚು ಕುರಿತು ಲೆಕ್ಕ ನೀಡುವಂತೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, "ಸಮಾವೇಶಕ್ಕೆ ಬಳಸಿದ ಹಣ ಕಾಂಗ್ರೆಸ್ ...

Read moreDetails

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಹೀನಾಯ ಸ್ಥಿತಿ: ಜನರಲ್ಲಿ ಆತಂಕ, ಸರಕಾರದ ಮೇಲೆ ಆಕ್ರೋಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತದ ಮಟ್ಟಕ್ಕೆ ತಲುಪಿದ್ದು, ಜನಸಾಮಾನ್ಯರ ಜೀವನ ಭಯಭೀತವಾಗಿದೆ ಎಂಬ ಆರೋಪಗಳು ಮುಂದುವರಿಯುತ್ತಿವೆ. ಇತ್ತೀಚೆಗಷ್ಟೇ ಸಂಭವಿಸಿದ ಕೆಲವು ಘಟನೆಗಳು ಸರಕಾರದ ನಿರ್ವಾಹಕ ಶಕ್ತಿ ಮತ್ತು ...

Read moreDetails

ಯುವನಿಧಿ : ವಿಶೇಷ ನೋಂದಣಿ ಅಭಿಯಾನ

ಬೆಂಗಳೂರು: ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ / ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಹೆಯಾನ ...

Read moreDetails

ಗೋಲ್‍ಪೋಸ್ಟ್ ಬದಲಿಸುವ ಉದ್ದೇಶದಿಂದ ಜಾತಿಗಣತಿಯ ಚರ್ಚೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು: ಭ್ರಷ್ಟಾಚಾರದ ಅನೇಕ ಹಗರಣಗಳು, ಮುಖ್ಯಮಂತ್ರಿ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ- ಹೀಗೆ ಹಲವು ರೀತಿಯ ಸಮಸ್ಯೆಗಳನ್ನು ಕಾಂಗ್ರೆಸ್ ಸರಕಾರ ಎದುರಿಸುತ್ತಿದೆ. ಗೋಲ್‍ಪೋಸ್ಟ್ ಬದಲಿಸುವ ...

Read moreDetails

ಅವಘಡ: ಸಂತ್ರಸ್ತರೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸಭೆ

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್ (ಬಿಬಿಸಿ)ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಸಂತ್ರಸ್ತರಾಗಿರುವ ಸ್ಟಾರ್ಟ್‌ಪ್‌ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ...

Read moreDetails

ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆ – ಜನವರಿ 16ರಿಂದ 27ರ ವರೆಗೆ ಲಾಲ್‍ಬಾಗ್‍ನಲ್ಲಿ ಫಲ ಪುಷ್ಪ ಪ್ರದರ್ಶನ

ಬೆಂಗಳೂರು: ಜನವರಿ 26ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಜನವರಿ 16ರಿಂದ 27ರ ವರಗೆ “ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆಯಡಿ 217ನೇ ಫಲಪುಷ್ಪ ಪ್ರದರ್ಶನವನ್ನು ...

Read moreDetails

ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತ

ಹುಬ್ಬಳ್ಳಿ: ಮೈಸೂರಿನ ಮುಡಾ ಹಗರಣದಡಿ ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮುಖ್ಯಮಂತ್ರಿಗಳ ಕುಟುಂಬ ಅಕ್ರಮವಾಗಿ ಪಡೆದುಕೊಂಡಿತ್ತು. ನಿವೇಶನಗಳನ್ನು ಹಿಂತಿರುಗಿಸಿದರೂ ತಪ್ಪು ತಪ್ಪೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ...

Read moreDetails

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ...

Read moreDetails

ಜಾತಿ ಜನಗಣತಿ: ರಾಜಕೀಯದ ಏಣಿ ಅಥವಾ ಸಾಮಾಜಿಕ ನ್ಯಾಯದ ಹೋರಾಟ?

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿರುವ ಜನವರಿ 16ರ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುವ ಸಾಧ್ಯತೆಯ ಹಿನ್ನೆಲೆ ರಾಜಕೀಯ ಬಿಸಿ ಏರಿದೆ. ...

Read moreDetails

ಬೆಂಗಳೂರು: ಅತ್ಯಾಚಾರ ಪ್ರಕರಣದ ಸಮಗ್ರ ತನಿಖೆ ಮಾಡಲು ಬೈರತಿ ಬಸವರಾಜ್ ಸೂಚನೆ

ಬೆಂಗಳೂರು: ಕೆ.ಆರ್.ಪುರ ಕ್ಷೇತ್ರದಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರು ಕಠಿಣ ನಿಂದನೆ ವ್ಯಕ್ತಪಡಿಸಿ, ಸಮಗ್ರ ...

Read moreDetails

ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಶರಣ ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು. ಕಾಯಕ ಮಾಡುವವರಿಗೆ ಯಾವತ್ತೂ ಬಡತನ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...

Read moreDetails
Page 2 of 4 1 2 3 4
  • Trending
  • Comments
  • Latest

Recent News

error: