Tag: ಸಿಎಂ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ : ಡಿ.ಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ...

Read moreDetails

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ...

Read moreDetails

ವ್ಯಾಪಾರ ಹೆಚ್ಚಾದಾಗ ದೇಶದ ಅಭಿವೃದ್ದಿ ಸಾಧ್ಯ: ಬಸವರಾಜ ಬೊಮ್ಮಾಯಿ

ಭಾರತ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರ: ಬಸವರಾಜ ಬೊಮ್ಮಾಯಿ ಹಾವೇರಿ (ಬ್ಯಾಡಗಿ): ವಿಶ್ವಾಸ ಹೆಚ್ಚಾದರೆ ವ್ಯಾಪಾರ ಹೆಚ್ಚಾಗುತ್ತದೆ. ವ್ಯಾಪಾರ ಹೆಚ್ಚಾದಾಗ ಮಾತ್ರ ಅಭಿವೃದ್ದಿ ಸಾಧ್ಯವಾಗುತ್ತದೆ ಎಂದು ಮಾಜಿ ...

Read moreDetails

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂಬ ತನ್ನ ಆರೋಪವನ್ನು ಪುನರುಚ್ಚರಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, “ಮುಖ್ಯಮಂತ್ರಿ ಸಿದ್ದರಾಮಯ್ಯನ ಆಪ್ತ ಸಂಬಂಧಿಕನೊಬ್ಬರು 15 ...

Read moreDetails

ಬೆಲೆ ಏರಿಕೆ ಪ್ರಾರಂಭ ಮಾಡಿದ್ದೇ ಬಿಜೆಪಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ...

Read moreDetails

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಪ್ರತಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ್ ಆರ್ ಅಶೋಕ್ ಮಾಧ್ಯಮಗಳ ಜೊತೆ ...

Read moreDetails

ದೆಹಲಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ: ಬಿಜೆಪಿ ಪ್ರತಿಭಟನೆಯನ್ನು ಖಂಡನೆ, ಹಾಲು ದರ ಏರಿಕೆಗೆ ಸಮರ್ಥನೆ

ದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಮಾತನಾಡಿ, ಬಿಜೆಪಿಯವರು ತಮ್ಮ ರಾಜಕೀಯ ಉದ್ದೇಶಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. "ಅವರು ರಾಜಕೀಯ ಮಾಡುತ್ತಾರೆ ಮಾಡಲಿ. ಅವರ ...

Read moreDetails

ಕಾಂಗ್ರೆಸ್‌ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ: ಆರ್. ಅಶೋಕ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತ ಶೈಲಿಯನ್ನು ತೀವ್ರವಾಗಿ ಟೀಕಿಸಿದ ಪ್ರತಿಪಕ್ಷ ನಾಯಕ ಆರ್. ಅಶೋಕ, "ಕಾಂಗ್ರೆಸ್‌ಗೆ ಮತ ನೀಡಿದ ಜನರು ಈಗ ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ...

Read moreDetails

ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ...

Read moreDetails

ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ ಜಮಖಂಡಿ ಬ್ಯಾಂಕ್: ಡಿಸಿಎಂ ಡಿ.ಕೆ. ಶಿವಕುಮಾರ್

ಜಮಖಂಡಿ: ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರವಾಗಿದ್ದು, ಜನರ ಜೀವನಾಡಿಯಾಗಿ ಪರಿಣಮಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬುಧವಾರ ಜಮಖಂಡಿಯಲ್ಲಿ ದಿ ...

Read moreDetails

ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ:

ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ ನವದೆಹಲಿ, ಏಪ್ರಿಲ್ 02: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ...

Read moreDetails

ಬಿಜೆಪಿಯವರು ರೈತ ವಿರೋಧಿಗಳು: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: "ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ...

Read moreDetails

ನಮ್ಮ ಹೆಮ್ಮೆ: ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಮಾತ್ರ ಅಭಿವೃದ್ಧಿ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯು ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಹಾಗೂ ಸಮಗ್ರ ಅಭಿವೃದ್ಧಿಗೆ ನೇರವಾಗಿ ಸಂಬಂಧ ಹೊಂದಿದೆ. ನಿರುದ್ಯೋಗ ರಾಜ್ಯದ ದೊಡ್ಡ ಸಮಸ್ಯೆಯಾಗಿದ್ದು, ಅದನ್ನು ನಿಯಂತ್ರಿಸಲು ...

Read moreDetails

ರಾಜಕೀಯ ಘೋಷಣೆ: ವಕ್ಫ್, ಡೀಸೆಲ್, ರೈತ ಹಣ ಮತ್ತು ಸ್ಪೀಕರ್ ಬಗ್ಗೆ ವೈವಿಧ್ಯಮಯ ಹೇಳಿಕೆಗಳು

ಬೆಂಗಳೂರು: ರಾಜ್ಯದ ವಿವಿಧ ರಾಜಕೀಯ ಮುಖಂಡರಿಂದ ತಮ್ಮ ಹೇಳಿಕೆಗಳು ಮತಭೇದ ಮತ್ತು ಆಡಳಿತದ ವೈವಿಧ್ಯತೆಯನ್ನೂ, ಸರ್ಕಾರದ ನಿಲುವುಗಳನ್ನು ಹಾಗೂ ವಿವಿಧ ವಿತರಣಾ ಹಾಗೂ ಆರ್ಥಿಕ ವಿಷಯಗಳ ಕುರಿತು ...

Read moreDetails

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ...

Read moreDetails

ನಾಳೆ ಸಿಎಂ ಮತ್ತು ಡಿಸಿಎಂ ದೆಹಲಿಗೆ ಪ್ರಯಾಣ – ಕರ್ನಾಟಕ ಭವನ ಉದ್ಘಾಟನೆ, ಹೈಕಮಾಂಡ್ ಸಭೆ ಪ್ರಮುಖ ಅಜೆಂಡಾ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ನೂತನ ಕರ್ನಾಟಕ ಭವನ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವ ಜೊತೆಗೆ, ...

Read moreDetails

ಕೇಂದ್ರ ಸರ್ಕಾರ ವಿರುದ್ಧ ಹೋರಾಟಕ್ಕಿಳಿಯಲು ಸಚಿವ ಪ್ರಿಯಾಂಕ್ ಖರ್ಗೆ ಕರೆ – ಬಿ.ವೈ. ವಿಜಯೇಂದ್ರ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ಸರ್ಕಾರ ಮತ್ತು ಕೇಂದ್ರ ಸರ್ಕಾರ ನಡುವೆ ವಾಕ್ಸಮರ ತೀವ್ರಗೊಂಡಿದೆ. ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ...

Read moreDetails

ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಲು ಕೇಂದ್ರ ಸರಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ತುಮಕೂರು: "ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ "ಭಾರತ ರತ್ನ" ಪುರಸ್ಕಾರ ನೀಡಿ ...

Read moreDetails

ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುವೆ- ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ...

Read moreDetails

ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಲು ಕೇಂದ್ರ ಸರಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ತುಮಕೂರು, "ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ "ಭಾರತ ರತ್ನ" ಪುರಸ್ಕಾರ ನೀಡಿ ...

Read moreDetails

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ: ಕೇಂದ್ರದ ನಿರ್ಲಕ್ಷ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಕರ್ನಾಟಕದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪನೆಯ ಸಂಬಂಧ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...

Read moreDetails

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧದ ಬಿ.ರಿಪೋರ್ಟ್ ಕುರಿತ ವಿಚಾರಣೆ – ಏಪ್ರಿಲ್ 3ಕ್ಕೆ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ (ಮೈಸೂರು ಅರ್ಬನ್ ಡೆವಲಪ್‌ಮೆಂಟ್ ಅಥಾರಿಟಿ) ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿ.ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಿತು. ...

Read moreDetails

ಮೇಕೆದಾಟು ವಿಚಾರವಾಗಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ...

Read moreDetails

ಮೇಕೆದಾಟು ವಿಚಾರವಾಗಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ...

Read moreDetails

ಗೃಹ ಸಚಿವರಿಗೆ ಮನವಿ: ಹನಿಟ್ರ್ಯಾಪ್ ಪ್ರಕರಣದಲ್ಲಿ ಕಾನೂನು ಕ್ರಮದ ಒತ್ತಾಯ.

ಬೆಂಗಳೂರು, ಮಾರ್ಚ್ 25 – ರಾಜ್ಯ ರಾಜಕೀಯದಲ್ಲಿ ದಿನದ ಹಲವು ವಿಚಾರಗಳು ಉದ್ರಿಕ್ತವಾಗುತ್ತಿರುವ ಸಂದರ್ಭದಲ್ಲಿ, ಹಲವಾರು ಮೂಲಗಳಿಂದ ಬಂದ ಮಾಹಿತಿಗಳ ಪ್ರಕಾರ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಕಾನೂನು ...

Read moreDetails

ಫೋನ್ ಕದ್ದಾಲಿಕೆ ಆರೋಪ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಮಂಡ್ಯ: ಬಿಜೆಪಿ ನಾಯಕ ಆರ್. ಅಶೋಕ್ ಮಾಡಿದ ಫೋನ್ ಕದ್ದಾಲಿಕೆ ಆರೋಪಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. "ಯಾವುದಾದರೂ ಸಾಬೀತು ಮಾಡಿದರೆ ನಾನು ...

Read moreDetails

ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ನವದೆಹಲಿ: ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ 4% ಮೀಸಲಾತಿ ನೀಡುವ ಮೂಲಕ ಈ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್: “ಸಂವಿಧಾನವನ್ನು ಬದಲಾಯಿಸಬೇಕೆಂದು ನಾನು ಹೇಳಿಲ್ಲ, ಇದು ಬಿಜೆಪಿ ಪ್ರಚೋದನೆ”

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂವಿಧಾನ ಸಂಬಂಧಿತ ಹೇಳಿಕೆಯನ್ನು ತಿರುಚಿ ಪ್ರಚಾರ ಮಾಡುತ್ತಿರುವುದಕ್ಕಾಗಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ನಾನು ಸಂವಿಧಾನ ಬದಲಾಯಿಸಬೇಕೆಂದು ...

Read moreDetails

ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಮಹತ್ವದ ಸಭೆ

ಬೆಂಗಳೂರು: 2024-25ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಕುರಿತು ಮಹತ್ವದ ಸಭೆ ಬೆಂಗಳೂರಿನಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ...

Read moreDetails

ಮಧ್ಯಂತರ ವರದಿ ಸಲ್ಲಿಸಿದ ಬಳಿಕ ಒಳ ಮೀಸಲಾತಿ ಜಾರಿಗೆ ಕ್ರಮ

ಬೆಂಗಳೂರು:- ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ...

Read moreDetails

ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು, ಸಂವಿಧಾನ ರಚನಾ ಸಭೆಯಲ್ಲೂ ವಿರೋಧ ಕೇಳಿಬಂದಿತ್ತು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ...

Read moreDetails

ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ...

Read moreDetails

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ 3 ಸಾವಿರ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ...

Read moreDetails

ಬಜೆಟ್ ಅಧಿವೇಶನ ಮುಗಿದ ಬಳಿಕ ರಾಜಕೀಯ ವಲಯದಲ್ಲಿ ಹನಿ ಟ್ರ್ಯಾಪ್ ಹಂಗಾಮಾ!

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ಹನಿ ಟ್ರ್ಯಾಪ್ ಪ್ರಕರಣ ಭಾರಿ ಕೋಲಾಹಲ ಮೂಡಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೂ, ವಿಪಕ್ಷಗಳಿಗೂ ಹೊಸ ತಲೆನೋವನ್ನುಂಟುಮಾಡಿದೆ. ಬಜೆಟ್ ಅಧಿವೇಶನ ಮುಗಿದ ಬಳಿಕ ರಿಲ್ಯಾಕ್ಷನ್ ...

Read moreDetails

ಚೆನ್ನೈಗೆ ತೆರಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್: ಬಿಜೆಪಿ ನಾಯಕ ಆರ್.ಅಶೋಕ ಟೀಕೆ

ಚೆನ್ನೈನಲ್ಲಿ ನಡೆದ ಕ್ಷೇತ್ರ ಪರಿಷ್ಕರಣೆ (ಡಿಲಿಮಿಟೇಶನ್) ಕುರಿತ ಸಭೆಯಲ್ಲಿ ಪಾಲ್ಗೊಂಡಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬಿಜೆಪಿ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದ್ದಾರೆ. https://twitter.com/RAshokaBJP/status/1903315099030524048?ref_src=twsrc%5Etfw%7Ctwcamp%5Etweetembed%7Ctwterm%5E1903315099030524048%7Ctwgr%5E8f5dbe88cea9a05f2147447eb088c661beeff5ed%7Ctwcon%5Es1_c10&ref_url=https%3A%2F%2Fpublish.twitter.com%2F%3Furl%3Dhttps%3A%2F%2Ftwitter.com%2FRAshokaBJP%2Fstatus%2F1903315099030524048 ಟ್ವೀಟರ್‌ನಲ್ಲಿ ...

Read moreDetails

ಕೃಷ್ಣ ಮೇಲ್ದಂಡೆ 3ನೇ ಹಂತ ಜಾರಿಗೆ ರೂ.87,818 ಸಾವಿರ ಕೋಟಿ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಬೊಮ್ಮಾಯಿ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು ರೂ.87,818 ಸಾವಿರ ಕೋಟಿ ಹಣ ಬೇಕಾಗುತ್ತದೆ. ಪ್ರಸ್ತುತ ...

Read moreDetails

ದ್ವೇಷದ ರಾಜಕಾರಣ ಅವರ (ಕುಮಾರಸ್ವಾಮಿ) ಡಿಎನ್ ಎಯಲ್ಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್ ಅವರು. ಕೋರ್ಟ್ ...

Read moreDetails

ಕಾವೇರಿ ಆರತಿ ಸರ್ಕಾರಿ ಕಾರ್ಯಕ್ರಮ, ರಾಜಕೀಯ ಕಾರ್ಯಕ್ರಮವಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಜಲಸಂರಕ್ಷಣೆ ಕುರಿತು ಸಾಮಾಜಿಕ ಜಾಲತಾಣ ಅಭಿಯಾನ: ಬೆಂಗಳೂರು: "ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದು ...

Read moreDetails

ಕಾಂಗ್ರೆಸ್ ‌ಭವನ ಭೂಮಿಪೂಜೆಗಾಗಿ ರಾಹುಲ್ ಗಾಂಧಿ ಅವರಿಗೆ ಆಹ್ವಾನ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. "ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾ‌ನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ...

Read moreDetails

ಮೈಸೂರು: ಸರ್ಕಾರೀ ಟೆಂಡರ್‌ಗಳಲ್ಲಿ 4% ಮೀಸಲಾತಿ ವಿರೋಧಿಸಿ, ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಅವರ ಪ್ರಸ್ತಾಪ

ಬೆಂಗಳೂರು: ಕರ್ನಾಟಕ ಸರ್ಕಾರ ಸರ್ಕಾರಿ ಟೆಂಡರ್‌ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡಿದ ಕ್ರಮವು ಸಾಂವಿಧಾನಿಕವಾಗಿಲ್ಲ ಎಂದು ಬಿಜೆಪಿಯ ಯುವ ನಾಯಕ ಹಾಗೂ ಸಂಸದ ತೆಜಸ್ವಿ ಸೂರ್ಯ ಆರೋಪಿಸಿದ್ದಾರೆ. ...

Read moreDetails

ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ನಾನು,‌ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಿಲ್ಲ ದೆಹಲಿ: "ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ...

Read moreDetails

ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಮತ ಬ್ಯಾಂಕ ಗಟ್ಟಿಮಾಡಿಕೊಳ್ಳುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ...

Read moreDetails

ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ...

Read moreDetails

ಮೈಕ್ರೋಫೈನಾನ್ಸ್ ನಿಯಂತ್ರಣಕ್ಕೆ ಕಾನೂನು – ರಾಜ್ಯ ಸರ್ಕಾರದ ದೃಢನಿಲುಮೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಾರಣಕ್ಕೆ ಜನತೆ ಅನುಭವಿಸುತ್ತಿರುವ ತೊಂದರೆಗಳನ್ನು ತಡೆಯಲು ಸರಕಾರ ಈಗಾಗಲೇ ಸೂಕ್ತ ಕಾನೂನುಗಳನ್ನು ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕಾನೂನು, ...

Read moreDetails

ಸದನದಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: "ನಾವು ಬಿಜೆಪಿ ಯವರಂತೆ ಕೇವಲ 10% ಜನರ ಕೈಹಿಡಿದು ಶೇ 90% ಜನರನ್ನು ಕೈಬಿಟ್ಟಿಲ್ಲ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಸ್ಪಷ್ಟಪಡಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ...

Read moreDetails

ಎಲ್ಲರೂ ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಡಿ.ಕೆ. ಶಿವಕುಮಾರ್ ಕರೆ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ ಬೆಂಗಳೂರು: “ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ...

Read moreDetails

ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಸಂದೇಶ

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಕರೆ ನೀಡಿದರು. ...

Read moreDetails

ಗ್ಯಾರಂಟಿ ಯೋಜನೆಗಳ ಬಗ್ಗೆ BJP ಸರ್ಕಾರಗಳಿಗೂ ಆಸಕ್ತಿ: ಸಿಎಂ ಸಿದ್ದರಾಮಯ್ಯ ನೇರ ಪ್ರಶ್ನೆ

"ನಿಮಗೆ ವಿರೋಧವಿದ್ರೆ, BJP ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ನಕಲು ಏಕೆ?" ಬೆಂಗಳೂರು: "NDA-BJP ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳು ನನ್ನನ್ನು ಭೇಟಿ ಮಾಡಿ ಗ್ಯಾರಂಟಿ ಯೋಜನೆಗಳ ಬಗ್ಗೆ ...

Read moreDetails

ಮಾಜಿ ಸಚಿವ ಕೆ.ಎಚ್. ಪಾಟೀಲರ ಜನ್ಮಶತಮಾನೋತ್ಸವ: ನೂತನ ಕಟ್ಟಡ ಉದ್ಘಾಟನೆಗೆ ಸಿಎಂ ಸಂದೇಶ

ಗದಗ: ಮಾಜಿ ಸಚಿವ ಕೆ.ಎಚ್. ಪಾಟೀಲರ ಜನ್ಮಶತಮಾನೋತ್ಸವ ಹಾಗೂ ಗದಗ ಕೋ-ಆಪರೇಟಿವ್ "ಕಾಟನ್ ಸೇಲ್ಸ್ ಸೊಸೈಟಿ" ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ನಿರೀಕ್ಷಿಸಿದ್ದ ಮುಖ್ಯಮಂತ್ರಿ ವೈದ್ಯಕೀಯ ...

Read moreDetails

ವಕ್ಫ್ ಬೋರ್ಡ್ ಅಧ್ಯಕ್ಷ ಹೋರಾಟ: ಹೈಕಮಾಂಡ್, ಜಮೀರ್ ಮತ್ತು ಆಪ್ತರ ನಡುವೆ ರಾಜಕೀಯ ಗಲಭೆ

ಬೆಂಗಳೂರು: ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಬಗ್ಗೆ ರಾಜಕೀಯ ಗಲಭೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಹೋರಾಟದಲ್ಲಿ, ಸಚಿವ ಜಮೀರ್ ಮತ್ತು ಹೈಕಮಾಂಡ್ ನಡುವಿನ ...

Read moreDetails

ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ಪಾರ್ಸಿ, ಸಿಖ್ ...

Read moreDetails

ನೂರು ವರ್ಷ ಪೂರೈಸಿರುವ ಸರ್ಕಾರಿ ಶಾಲೆಗಳಿಗೆ ಸರ್ಕಾರ ವಿಶೇಷ ಅನುದಾನ‌ ನೀಡಬೇಕು:ಬಸವರಾಜ ಬೊಮ್ಮಾಯಿ

ಹಾವೇರಿ ( ಬ್ಯಾಡಗಿ): ನೂರು ವರ್ಷ ಪೂರೈಸಿರುವ ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಿ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...

Read moreDetails

ಬೆಂಗಳೂರು ನೀರು ಸರಬರಾಜು ದರ ಹೆಚ್ಚಳದ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

7-8 ಪೈಸೆ ಪ್ರತಿ ಲೀಟರ್ ಹೆಚ್ಚಳಕ್ಕೆ BWSSB ಪ್ರಸ್ತಾವನೆ ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನಗರದ ನೀರು ಸರಬರಾಜು ದರವನ್ನು ಪ್ರತಿ ...

Read moreDetails

ಪರಿಶಿಷ್ಟರ ಹಣ ದುರ್ಬಳಕೆ, ಓಲೈಕೆ ರಾಜಕಾರಣದ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ

ಬೆಂಗಳೂರು, ಕಾಂಗ್ರೆಸ್‌ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ...

Read moreDetails

KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

*KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ...

Read moreDetails

ಸಿಎಂ ಸಿದ್ದರಾಮಯ್ಯ ಅವರ ಪತ್ರ: ರಾಜ್ಯಗಳ ಸ್ವಾಯತ್ತತೆ ಮತ್ತು ಮರುವಿಂಗಡಣೆ ಸಭೆಗೆ ಹಾಜರಾಗದ ವಿವರಣೆ

ತಮಿಳುನಾಡು ಮುಖ್ಯಮಂತ್ರಿಗಳು ಎಂ.ಕೆ. ಸ್ಟಾಲಿನ್ ಅವರಿಗೆ ರಾಜ್ಯದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಪತ್ರವನ್ನು لکಹಿಸಿದ್ದಾರೆ. ಈ ಪತ್ರದಲ್ಲಿ ರಾಜ್ಯಗಳ ಸ್ವಾಯತ್ತತೆ, ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ...

Read moreDetails

ಉತ್ತರ ಪ್ರದೇಶ ಸರ್ಕಾರದಿಂದ ಮಾನವೀಯತೆ ಮೆರೆದ ಪರಿಹಾರ,

ಉತ್ತರ ಪ್ರದೇಶ ಸರ್ಕಾರವು ಕುಂಭಮೇಳದ ಸಂದರ್ಭದಲ್ಲಿ ಸಂಭವಿಸಿದ ದುರಂತಕ್ಕೆ ಮಾನವೀಯ ಸ್ಪಂದನೆ ನೀಡಿದ್ದು, ಅವು ಅನಿರೀಕ್ಷಿತವಾಗಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ...

Read moreDetails

ತುಂಗಭದ್ರ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿದ ಕಾರಣದಿಂದ 27 ಟಿಎಂಸಿ ನೀರು ವ್ಯರ್ಥವಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಮತ್ತು ಪರ್ಯಾಯ ಯೋಜನೆ ಕುರಿತು ...

Read moreDetails

ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಜೊತೆ ನಾವು ಸದಾ ಇರುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

”ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ” ಎನ್ನುವ ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ಉತ್ತರ ಅಶೋಕ್ ಹೇಳಿದ ಮನೆಹಾಳು ಪದ ಕಡತದಲ್ಲಿರಲಿ ಎಂದ ಡಿಸಿಎಂ ಬೆಂಗಳೂರು: “ನಮ್ಮ ...

Read moreDetails

ರನ್ಯಾ ರಾವ್ ಗೋಲ್ಡ್ ವಂಚನೆ ಪ್ರಕರಣ: ಗೃಹಸಚಿವ ಪರಮೇಶ್ವರ್ ಗೆ ಸಿಎಂ ಬುಲಾವ್

ಬೆಂಗಳೂರು: ರನ್ಯಾ ರಾವ್ ಗೋಲ್ಡ್ ವಂಚನೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಗೃಹಸಚಿವ ಜಿ. ಪರಮೇಶ್ವರ್ ಅವರನ್ನು ಸಭೆಗೆ ಆಹ್ವಾನಿಸಿದ್ದಾರೆ. ಈ ಕುರಿತು ಪ್ರಮುಖ ಚರ್ಚೆ ವಿಧಾನಸಭೆಯ ...

Read moreDetails

ಕಟ್ಟಡ ಕಾರ್ಮಿಕರಿಗೆ 135 ಸಂಚಾರಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ

ಬೆಂಗಳೂರು: ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ತೆರಳಿ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ಸಜ್ಜುಗೊಂಡ 135 ಸಂಚಾರಿ ಆಸ್ಪತ್ರೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ...

Read moreDetails

ಕೆಐಎಡಿಬಿ ಜಮೀನು ಹಂಚಿಕೆ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ರಾಜಕೀಯ-ನ್ಯಾಯಿಕ ಹಗರಣಗಳು ಗಂಭೀರ ಸ್ವರೂಪ ಪಡೆದಿವೆ

ಬೆಂಗಳೂರು: ಕರ್ನಾಟಕದಲ್ಲಿ ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ) ಜಮೀನು ಹಂಚಿಕೆ, ಗೋಲ್ಡ್ ಸ್ಮಗ್ಲಿಂಗ್ ಹಾಗೂ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರದ ಪ್ರಕರಣಗಳು ರಾಜ್ಯದ ರಾಜಕೀಯ-ಸಾಮಾಜಿಕ ...

Read moreDetails

ಹವಾಲಾ ನಿರತರು, ಮಾಫಿಯಗಳು, ರಾಜಕಾರಣಿಗಳ ವಿವರ ನೀಡಲು ಒತ್ತಾಯ

ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ...

Read moreDetails

ತೇಜಸ್ವಿ ಸೂರ್ಯ ಅವರ ಆರತಕ್ಷತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸಂಸದ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಅವರ ಆರತಕ್ಷತೆ ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಿದರು. ರಾಜ್ಯದ ...

Read moreDetails

LCA Mk1A ಹಿಂಭಾಗದ ವಿಮಾನ ಚೌಕಟ್ಟು ಫ್ಯೂಸ್‌ಲೇಜ್‌ HAL ಗೆ ಹಸ್ತಾಂತರ

ಬೆಂಗಳೂರು: ಭಾರತೀಯ ಖಾಸಗಿ ಉದ್ಯಮ ಸಂಸ್ಥೆ ಆಲ್ಫಾ ಟೋಕೋಲ್ ಎಂಜಿನಿಯರಿಂಗ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಲಘು ಯುದ್ಧ ವಿಮಾನ (LCA) Mk1A ಗಾಗಿ ಮೊದಲ ಹಿಂಭಾಗದ ವಿಮಾನದ ...

Read moreDetails

ನಮಗೆ ಆಶೀರ್ವಾದ ಮಾಡಿ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕ ಭಾಗದ ಜನರ ಋಣ ತೀರಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ...

Read moreDetails

ಖರ್ಗೆ ತವರು ಕಲಬುರಗಿಗೆ ಸಿಎಂ ಸಿದ್ದರಾಮಯ್ಯನವರ ಭರ್ಜರಿ ಉಡುಗೊರೆ!

ಕೇಂದ್ರ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಬಂಪರ್ ಉಡುಗೊರೆ ನೀಡಿದ್ದಾರೆ. 2024-25ನೇ ಸಾಲಿನ ...

Read moreDetails

ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು: "ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?" ಎಂದು ತಿರುಗೇಟು ನೀಡಿದ್ದಾರೆ. ...

Read moreDetails

ರಾಜ್ಯದ ಆರ್ಥಿಕ ಸ್ಥಿತಿಗೆ ಗಂಭೀರ ಆತಂಕ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ

ಬೆಂಗಳೂರು: ರಾಜ್ಯದ ಒಟ್ಟು ಸಾಲವು ₹8 ಲಕ್ಷ ಕೋಟಿ ತಲುಪಿರುವುದು ಆರ್ಥಿಕ ಸ್ಥಿತಿಗೆ ಗಂಭೀರ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ಷೇಪಿಸಿದ್ದಾರೆ. ಮುಖ್ಯಮಂತ್ರಿ ...

Read moreDetails

ಸಿದ್ದರಾಮಯ್ಯ ಅವರದ್ದು ಕೇವಲ ಬಜೆಟ್ ಅಲ್ಲ, ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ...

Read moreDetails

ಸಿಎಂ ತಪ್ಪು ಮುಚ್ಚಿಕೊಳ್ಳಲು ಕ್ಷೇತ್ರ ಮರುವಿಂಗಡಣೆಗೆ ಅಪಸ್ವರ: ಬೊಮ್ಮಾಯಿ

ಕಾಂಗ್ರೆಸ್ ನವರಿಗೆ ವಿಕಸಿತ ಭಾರತ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಸವರಾಜ ಬಮ್ಮಾಯಿ ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರು ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ...

Read moreDetails

ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಬಗ್ಗೆ ಯಾವುದೇ ಚರ್ಚೆಯಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...

Read moreDetails

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಮೋಸದ ಆಶ್ವಾಸನೆಗಳಿಂದಾಗಿ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ...

Read moreDetails

ಪುಸ್ತಕ ಮೇಳ: ಸ್ಪೀಕರ್, ಸಭಾಪತಿಗಳು ಹೊಸ ಅಧ್ಯಾಯ ಬರೆದಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸುವ ಮೂಲಕ ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು ಸೇರಿ ಹೊಸ ಅಧ್ಯಾಯ ಆರಂಭಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ...

Read moreDetails

ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ...

Read moreDetails

ನಾನು ಜನ್ಮಸಿದ್ಧ ಕಾಂಗ್ರೆಸ್, ಬಿಜೆಪಿ ಸೇರಿದರೆನ್ನುವದು ಪ್ರಚಾರ ಮಾತ್ರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಾನು ಜನ್ಮಸಿದ್ಧ ಕಾಂಗ್ರೆಸ್ ನಾಯಕ, ಬಿಜೆಪಿಗೆ ಸೇರುವ ಪ್ರಶ್ನೆಯೇ ಬರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಿನ್ನೆ ತಮ್ಮ ಸದಾಶಿವನಗರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

Read moreDetails

ರಾಜ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿವೇಶನದಲ್ಲಿ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕೋಮುಗಲಭೆ, ಮೈಕ್ರೋ ಫೈನಾನ್ಸ್, ಕೆಪಿಎಸ್ ಸಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಬೆಂಗಳೂರು: ರಾಜ್ಯದ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಜಂಟಿಯಾಗಿ ...

Read moreDetails

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನ ನೀಡಲು ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ

ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನ ಒದಗಿಸಬೇಕೆಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪತ್ತಿನ ಸಚಿವ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ...

Read moreDetails

ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಾಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚನೆ, ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಬೆಂಗಳೂರು:ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ...

Read moreDetails

2028ರ ಚುನಾವಣೆಗೆ ಸಿದ್ಧತೆ: ಪರಾಜಿತ ಅಭ್ಯರ್ಥಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಗದರ್ಶನ

ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗೆ ಸಜ್ಜಾಗುವಂತೆ ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿಗಳಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾರ್ಗದರ್ಶನ ನೀಡಿದರು. ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ...

Read moreDetails

ಕೃಷಿ ಸಚಿವರ ಪ್ರಯತ್ನದ ಫಲ : ಎಫ್.ಪಿ.ಒಗಳಿಗೆ ರೂ.20 ಕೋಟಿ ವಿಶೇಷ ಅನುದಾನ.

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ವಿಶೇಷ ಕಾಳಜಿಯ ಪ್ರಯತ್ನದ ಫಲವಾಗಿ ರಾಜ್ಯದ 486 ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಒಟ್ಟು ರೂ.20 ಕೋಟಿ ಅನುದಾನ ಒದಗಿಸಲಾಗಿದೆ. ರೈತ ...

Read moreDetails

ಇಂದು ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮುಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ...

Read moreDetails

ಮುಂಬೈನಲ್ಲಿ ‘Battle of Bands International’ – ವಿಶ್ವಮಟ್ಟದ ನಾದ ಸ್ಪರ್ಧೆ!

ನವದೆಹಲಿ: ಸಂಗೀತ ಪ್ರಿಯರಿಗಾಗಿ ಮಹತ್ವದ ಸುದ್ಧಿ! 'Battle of Bands' ಸ್ಪರ್ಧೆ ಈಗ ಅಂತಾರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸುತ್ತಿದ್ದು, WAVES ವೇದಿಕೆಯಲ್ಲಿ ಮುಂಬೈನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಭಾರತೀಯ ಶಾಸ್ತ್ರೀಯ, ...

Read moreDetails

ಕೆಪಿಎಸ್‌ಸಿ ಗೊಂದಲ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರದಿಂದ ನಿರಂತರ ಅನ್ಯಾಯ!

ಬೆಂಗಳೂರು: ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ (ಕೆಪಿಎಸ್‌ಸಿ) ಪರೀಕ್ಷಾ ವ್ಯವಸ್ಥೆಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಪ್ರಶ್ನೆ ಪತ್ರಿಕೆ ದೋಷ, ಅನುವಾದದ ಅರ್ಥಹೀನತೆ, ಪರೀಕ್ಷಾ ವೇಳಾಪಟ್ಟಿ ಗೊಂದಲ, ...

Read moreDetails

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಬೆಂಗಳೂರು:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ: ಹರತಾಳು ಹಾಲಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ...

Read moreDetails

ಕುಂಭಮೇಳಕ್ಕಾಗಿ ಮೈಸೂರು ಮತ್ತು ಉತ್ತರ ಭಾರತಕ್ಕೆ ವಿಶೇಷ ರೈಲು ಸೇವೆಗಳು

ಕುಂಭಮೇಳದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರೈಲ್ವೆ ಮಂಡಳಿ ಮೈಸೂರು ಮತ್ತು ಉತ್ತರ ಭಾರತವನ್ನು ಸಂಪರ್ಕಿಸುವ ಎರಡು ವಿಶೇಷ ರೈಲುಗಳ ಸೇವೆಗೆ ಅನುಮೋದನೆ ನೀಡಿದೆ. ...

Read moreDetails

ಕರ್ನಾಟಕ ಸರ್ಕಾರವು ಹೊಸ ಮೈಕ್ರೋ ಸಾಲ ಮತ್ತು ಸಣ್ಣ ಸಾಲ ಅಧಿನಿಯಮವನ್ನು ಜಾರಿಗೆ ತಂದಿದೆ

ಕರ್ನಾಟಕ ಗವರ್ನರ್ ಅವರು ಇಂದು ಘೋಷಿಸಿರುವ ಕರ್ನಾಟಕ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ತಡೆ) ಅಧಿನಿಯಮ, 2025 ಜಾರಿಗೆ ಬಂತು. ಈ ಅಧಿನಿಯಮದ ...

Read moreDetails

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತವು 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ, ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0 ...

Read moreDetails

ರಕ್ಷಣಾ ಕಾರ್ಯದರ್ಶಿಗಳು ಏರೋ ಇಂಡಿಯಾ 2025ರಲ್ಲಿ ಹಲವಾರು ರಕ್ಷಣಾ ಪ್ರತಿನಿಧಿಗಳೊಂದಿಗೆ ಚರ್ಚೆ

ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2025 ಉದ್ಘಾಟನೆಯ ಸಂದರ್ಭದಲ್ಲಿ, ರಕ್ಷಣಾ ಕಾರ್ಯದರ್ಶಿ ಶ್ರೀ ರಾಜೇಶ್ ಕುಮಾರ್ ಸಿಂಗ್ ಅವರು ಫೆಬ್ರವರಿ 11, 2025ರಂದು ಹಲವು ದ್ವಿಪಕ್ಷೀಯ ಸಭೆಗಳನ್ನು ...

Read moreDetails

ರಕ್ಷಣಾ ಸಚಿವರು ಏರೋ ಇಂಡಿಯಾ 2025 ಮೂರನೇ ದಿನ ಜಿಮ್ಬಾಬ್ವೆ, ಯೆಮನ್, ಇಥಿಯೋಪಿಯಾ, ಗ್ಯಾಂಬಿಯಾ ಮತ್ತು ಗೆಬಾನ್ ರಕ್ಷಣಾ ಸಚಿವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು

ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2025ನ ವೇಳೆ, ಭಾರತದ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಫೆಬ್ರವರಿ 12, 2025ರಂದು ಜಿಮ್ಬಾಬ್ವೆಯ ರಕ್ಷಣಾ ಸಚಿವೆ ಶ್ರೀಮತಿ ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಮಾರ್ಚ್ 01 ರಂದು ಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾರ್ಚ್ 01 ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರರಂಗದ ...

Read moreDetails

13 ನೇ ಕುಂಭಮೇಳ ಸಾಗರೋಪಾದಿಯಲ್ಲಿ ಜನಸಾಗರ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ.

ಮೈಸೂರು: ಮೂರು ದಿನಗಳ ಕಾಲ ಅದ್ದೂರಿಯಾಗಿ 13 ನೇ ಕುಂಭಮೇಳ ನಡೆದಿದ್ದು, ಜನಸಾಗರವೇ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ...

Read moreDetails

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪುರಸ್ಕಾರಕ್ಕೆ ಕಲಾವಿದರ ಆಯ್ಕೆ

ಬೆಂಗಳೂರು: ಲಲಿತಕಲಾ ಅಕಾಡೆಮಿಯ ವತಿಯಿಂದ 2022-23 ಮತ್ತು 2023-24ನೇ ಸಾಲಿನ ಗೌರವ ಪ್ರಶಸ್ತಿ, ಪ್ರದಾನ ಸಮಾರಂಭ ಹಾಗೂ 51-52ನೇ ವಾರ್ಷಿಕ ಕಲಾ ಬಹುಮಾನ - ಪ್ರದರ್ಶನ, ಮತ್ತು ...

Read moreDetails

ಯುದ್ಧ ತಂತ್ರದ ಸ್ವರೂಪವನ್ನು ತಂತ್ರಜ್ಞಾನ ರೂಪಾಂತರಗೊಳಿಸಿದೆ; DRDO

ಬೆಂಗಳೂರು: "ಯುದ್ಧ ತಂತ್ರದ ಸ್ವರೂಪವು ಸಾಂಪ್ರದಾಯಿಕ ಯುದ್ಧದಿಂದ ಅಸಾಂಪ್ರದಾಯಿಕ ಮತ್ತು ಅಸಮಾನ್ಯ ಯುದ್ಧಕ್ಕೆ ಮಾರ್ಪಟ್ಟಿದೆ, ಆದ್ದರಿಂದ ಭಾರತವು ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ಮುಂದುವರಿಯಬೇಕು" ಎಂದು ರಕ್ಷಣಾ ರಾಜ್ಯ ಸಚಿವ ...

Read moreDetails
Page 7 of 10 1 6 7 8 10
  • Trending
  • Comments
  • Latest

Recent News

error: