Tag: ಮೈಸೂರಿನ

ಕೆಎಸ್‌ಸಿಎ ಪುನರುತ್ಥಾನಕ್ಕೆ ಕರೆ: ಕ್ರಿಕೆಟ್ ದಿಗ್ಗಜರಿಂದ ಕೆಎಸ್‌ಸಿಎ ಚುನಾವಣೆಗೆ ಮುಂಚಿತವಾಗಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು, ಆಗಸ್ಟ್ 20, 2025: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯನ್ನು ಪುನರುತ್ಥಾನಗೊಳಿಸುವ ಗುರಿಯೊಂದಿಗೆ, ಮಾಜಿ ಭಾರತೀಯ ವೇಗದ ಬೌಲರ್ ವೆಂಕಟೇಶ್ ಪ್ರಸಾದ್, ಮಹಿಳಾ ಕ್ರಿಕೆಟ್ ದಿಗ್ಗಜ ...

Read moreDetails

ಮೇಕೆದಾಟು ಯೋಜನೆ: ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಮೈಸೂರು, ಜುಲೈ 05, 2025: ಮೇಕೆದಾಟು ಯೋಜನೆಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿದ್ದು, ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಅದಕ್ಕೆ ಇಲ್ಲ ...

Read moreDetails

‘ಸ್ವಪ್ನಮಂಟಪ’ ಚಿತ್ರ ಜುಲೈ 25ಕ್ಕೆ ರಾಜ್ಯಾದ್ಯಂತ ಬಿಡುಗಡೆ

ಮೈಸೂರಿನ ಬಾಬುನಾಯಕ್ ಅವರ ಮಲೈ ಮಹಾದೇಶ್ವರ ಎಂಟರ್‌ಪ್ರೈಸಸ್‌ನಡಿ ನಿರ್ಮಿತವಾಗಿರುವ, ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಕನ್ನಡ ಚಿತ್ರ ‘ಸ್ವಪ್ನಮಂಟಪ’ ಜುಲೈ 25, 2025ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ...

Read moreDetails

ಕರ್ನಾಟಕದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್ ವಿವಾದಾತ್ಮಕ ಹೇಳಿಕೆ.

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾದ ಘಟನೆಯೊಂದರಲ್ಲಿ, ಬಿಜೆಪಿ ಎಂಎಲ್‌ಸಿ ಮತ್ತು ವಿಧಾನಪರಿಷತ್‌ನ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ರಾಜ್ಯದ ಮುಖ್ಯ ...

Read moreDetails

ಸರ್ಕಾರದ ಸ್ಥಿರತೆಗೆ ಭದ್ರ ಬುನಾದಿ, ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟಿನ ಬಿಂಬ

ಮೈಸೂರು: "ನಾನು ಮತ್ತು ಡಿಕೆ ಶಿವಕುಮಾರ್ ಒಗ್ಗಟ್ಟಿನಿಂದ ಇದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿ ಐದು ವರ್ಷ ಪೂರ್ಣಗೊಳಿಸಲಿದೆ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಾಂಗ್ರೆಸ್‌ನ ಆಂತರಿಕ ...

Read moreDetails

ಕರ್ನಾಟಕದಲ್ಲಿ ಮೊದಲ ಬಾರಿಗೆ ಜಿಲ್ಲಾಧಿಕಾರಿಗಳಿಗೆ ಅಪ್‌ಸ್ಕಿಲ್ಲಿಂಗ್ ಯೋಜನೆ: ಇನ್ಫೋಸಿಸ್‌ನೊಂದಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಇಲಾಖೆಯು ರಾಜ್ಯದ ಜಿಲ್ಲಾಧಿಕಾರಿಗಳು, ಮುಖ್ಯಸ್ಥರು ಮತ್ತು ಪ್ರಮುಖ ಅಧಿಕಾರಿಗಳಿಗೆ ಸಮಗ್ರ ಸಾಮರ್ಥ್ಯ ವೃದ್ಧಿ (ಅಪ್‌ಸ್ಕಿಲ್ಲಿಂಗ್) ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಯೋಜನೆಯು ಕೌಶಲ್ಯ ...

Read moreDetails

ಕರ್ನಾಟಕದಲ್ಲಿ ಶಾಲೆಗಳು ಮತ್ತೆ ಆರಂಭ: ಕೋವಿಡ್-19 ಮಾರ್ಗಸೂಚಿಗಳೊಂದಿಗೆ ಜಾಗರೂಕತೆ

ಬೆಂಗಳೂರು: ಕರ್ನಾಟಕದ ಶಾಲೆಗಳು ಇಂದು, ಜೂನ್ 2, 2025 ರಂದು ಬೇಸಿಗೆ ರಜೆಯ ನಂತರ ಮತ್ತೆ ಆರಂಭವಾಗಿವೆ. ಆದರೆ, ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯ ಜೊತೆಗೆ, ರಾಜ್ಯ ...

Read moreDetails

ಗ್ರೇಟರ್ ಬೆಂಗಳೂರು ಚುನಾವಣೆಗೆ 4 ತಿಂಗಳಲ್ಲಿ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ಗ್ರೇಟರ್ ಬೆಂಗಳೂರು ಚುನಾವಣೆಯನ್ನು ಮುಂದಿನ ನಾಲ್ಕು ತಿಂಗಳಲ್ಲಿ ನಡೆಸಲು ಸಿದ್ಧತೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ...

Read moreDetails

ವಿಡಿಯೋ ಮೂಲಕ ಗಮನ ಸೆಳೆದ ‘ಮಾತೊಂದ ಹೇಳುವೆ’

ಬೆಂಗಳೂರು, ಮೇ 14, 2025: ವಿಭಿನ್ನ ಶೈಲಿಯ ಪ್ರಚಾರದಿಂದ ಈಗಾಗಲೇ ಜನರ ಗಮನ ಸೆಳೆದಿರುವ ‘ಮಾತೊಂದ ಹೇಳುವೆ’ ಚಿತ್ರವು ಜೂನ್ 13ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ನವೀನ ...

Read moreDetails

ಮೈಸೂರಿನಲ್ಲಿ ವಾಸವಿದ್ದ ಇಂಜಿನಿಯರ್ ಪದವೀಧರ ಶ್ರೀನಿವಾಸ್ ಬಂಧನ — ಒಂದೇ ದಿನದಲ್ಲಿ ಮೂರು ಮನೆಗಳಲ್ಲಿ ಕಳ್ಳತನ ಮಾಡಿದ ಆರೋಪಿ

ಬೆಂಗಳೂರು, ಮೇ 13: ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿ ಒಂದೇ ದಿನದಲ್ಲಿ ಮೂರು ಮನೆಗಳಲ್ಲಿ ಕಳ್ಳತನ ನಡೆಸಿದ ಪ್ರಕರಣದಲ್ಲಿ ಪೋಲಿಸ್‍ರು ಆರೋಪಿ ಶ್ರೀನಿವಾಸ್ (35) ಎಂಬವನನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಕೆಂಪಲ್ಲಿಗೆ ...

Read moreDetails

ಅಶ್ವಿನಿ ಪುನೀತ್ ರಾಜ್‌ಕುಮಾರ್‌ರಿಂದ ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ ಟೀಸರ್ ಲಾಂಚ್: ಜೂನ್‌ನಿಂದ ಪ್ರವೇಶ ಆರಂಭ

ಬೆಂಗಳೂರು, ಏಪ್ರಿಲ್ 26: ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟು ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಪ್ರಾರಂಭಿಸಿದ್ದಾರೆ. ಸುನೀತಾ ಗೌಡ, ಸ್ಪೂರ್ತಿ ವಿಶ್ವಾಸ್, ಶೃತಿ ...

Read moreDetails

ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಚಾಮರಾಜನಗರ, ಏಪ್ರಿಲ್ 24: ಕರ್ನಾಟಕ ಸರ್ಕಾರವು ಚಾಮರಾಜನಗರ ಜಿಲ್ಲೆಯ ಮೇಲಿರುವ "ಹಿಂದುಳಿದ ಜಿಲ್ಲೆ" ಎಂಬ ಹಣೆಪಟ್ಟಿಯನ್ನು ತೆಗೆದುಹಾಕಲು ದೃಢಸಂಕಲ್ಪ ಮಾಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆಮಹದೇಶ್ವರ ...

Read moreDetails

ರಾಜ್ಯದ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ- ವಿಜಯೇಂದ್ರ ಟೀಕೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ...

Read moreDetails

ಕಲಬುರಗಿಯಲ್ಲಿ ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜನೆ:

ನಿರುದ್ಯೋಗ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಪಣ ಕಲಬುರಗಿ: ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಷಿದ್ದು, ಕರ್ನಾಟಕದಲ್ಲಿ ತಕ್ಕಮಟ್ಟಿಗೆ ಇದನ್ನು ನಿವಾರಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯು ನಿರಂತರವಾಗಿ ಉದ್ಯೋಗ ...

Read moreDetails

ಬೆಲೆ ಏರಿಕೆಯಿಂದ ಜನತೆ ತತ್ತರ – ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಟೀಕೆ

ಮೈಸೂರು: ರಾಜ್ಯದಲ್ಲಿ ದಿನಸಿ ವಸ್ತುಗಳು ಸೇರಿದಂತೆ ವಿವಿಧ ಅವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ಧ ಭಾರೀ ...

Read moreDetails

ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ:

ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ ನವದೆಹಲಿ, ಏಪ್ರಿಲ್ 02: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ...

Read moreDetails

ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುವೆ- ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ...

Read moreDetails

ಅರಮನೆ ನಗರದಲ್ಲಿ ಅದ್ದೂರಿಯಾಗಿ ನೆರವೇರಿತು “KCL” ಮೊದಲ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ

ಸ್ಯಾಂಡಲ್‌ವುಡ್ ಕಲಾವಿದರ ಹಾಗೂ ತಂತ್ರಜ್ಞರ ಸಮಾಗಮದಲ್ಲಿ ಏಪ್ರಿಲ್ 28 ರಿಂದ ದುಬೈನ ಶಾರ್ಜಾ ಮೈದಾನದಲ್ಲಿ ಕ್ರಿಕೆಟ್ ಟೂರ್ನಿ ದುಬೈನಲ್ಲಿರುವ ಅನಿವಾಸಿ ಕನ್ನಡಿಗರು ಕನ್ನಡ ಚಿತ್ರರಂಗದ ಕಲಾವಿದರ ಹಾಗೂ ...

Read moreDetails

ಇದೊಂದು ಹಗಲುದರೋಡೆ; ಸರಕಾರ ಇದಕ್ಕೆ ಉತ್ತರ ಕೊಡಲಿ

ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ...

Read moreDetails

ಯೋಗ ಕೇವಲ ಆಸನವಲ್ಲ, ಮಾನಸಿಕ ಸ್ಥಿಮಿತವೂ ಯೋಗ: ನಿರಂಜನಾನಂದ ಸರಸ್ವತಿ ಸ್ವಾಮೀಜಿ

ಬೆಂಗಳೂರು, ಮಾರ್ಚ್ 24: ಯೋಗ ಎಂದರೆ ಕೇವಲ ಆಸನ, ಪ್ರಾಣಾಯಾಮ, ಅಥವಾ ಶಾರೀರಿಕ ವ್ಯಾಯಾಮ ಮಾತ್ರವಲ್ಲ. ಯೋಗವೆಂದರೆ ಮನಸ್ಸಿನ ಸಂಯಮ, ಭಾವನಾತ್ಮಕ ಸ್ಥೈರ್ಯ, ಮತ್ತು ಆಂತರಿಕ ಶಾಂತಿ ...

Read moreDetails

ದ್ವೇಷದ ರಾಜಕಾರಣ ಅವರ (ಕುಮಾರಸ್ವಾಮಿ) ಡಿಎನ್ ಎಯಲ್ಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್ ಅವರು. ಕೋರ್ಟ್ ...

Read moreDetails

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಗೃಹ ಸಚಿವ ಡಾ‌.ಜಿ.ಪರಮೇಶ್ಚರ್

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ‌.ಜಿ.ಪರಮೇಶ್ಚರ್ ತಿಳಿಸಿದರುವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ ...

Read moreDetails

ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ...

Read moreDetails

ರೆಬಲ್ ಸ್ಟಾರ್ ಅಂಬರೀಶ್ ಮೊಮ್ಮಗನಿಗೆ ನಾಮಕರಣ: ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿ ಸಮಾರಂಭ

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅವರ ಮೊಮ್ಮಗನ ನಾಮಕರಣ ಶಾಸ್ತ್ರ ಇಂದು ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕುಟುಂಬ ಸದಸ್ಯರು ...

Read moreDetails

“ಠಾಣೆ” ಚಿತ್ರದಿಂದ ಬಂತು ಸುಂದರ ಹಾಡು .‌

ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ,"ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ "ಬಾಳಿನಲ್ಲಿ ಭರವಸೆಯ ಬೆಳಕು" ...

Read moreDetails

ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್

ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಉಮಾಶ್ರೀ ಪ್ರಶ್ನೆಗೆ ಸಚಿವರು ಉತ್ತರ ಬೆಂಗಳೂರು: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ...

Read moreDetails

ದಕ್ಷಿಣ ವಾಯು ಸೇನಾ ಆಯೋಗದಿಂದ ಮೈಸೂರಿನ ಜೆಡಬ್ಲ್ಯೂಜಿಸಿಯಲ್ಲಿ ಭಾರತೀಯ ವಾಯುಸೇನಾ ಗಾಲ್ಫ್ ಕೂಟ

ಬೆಂಗಳೂರು: ದಕ್ಷಿಣ ವಾಯು ಸೇನಾ ಆಯೋಗದ ಆಶ್ರಯದಲ್ಲಿ ಮೈಸೂರಿನ ಜಯಚಾಮರಾಜ ವಡೇಯಾರ್ ಗಾಲ್ಫ್ ಕ್ಲಬ್ (JWGC) ನಲ್ಲಿ ಮಾರ್ಚ್ 02, 2025ರಂದು ಪ್ರತಿಷ್ಠಿತ "ಎಯರ್ ಫೋರ್ಸ್ ಗಾಲ್ಫ್ ...

Read moreDetails

2ರಿಂದ ಅಹೋರಾತ್ರಿ ಧರಣಿ, 5ರಂದು ಜಿಲ್ಲೆ, ತಾಲ್ಲೂಕು, ಮಂಡಲ ಪ್ರತಿಭಟನೆ

ಏ.7ರಿಂದ ಜನಾಕ್ರೋಶ ಯಾತ್ರೆ- ವಿಜಯೇಂದ್ರ ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ ...

Read moreDetails

ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ...

Read moreDetails

ನಾನು ಜನ್ಮಸಿದ್ಧ ಕಾಂಗ್ರೆಸ್, ಬಿಜೆಪಿ ಸೇರಿದರೆನ್ನುವದು ಪ್ರಚಾರ ಮಾತ್ರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಾನು ಜನ್ಮಸಿದ್ಧ ಕಾಂಗ್ರೆಸ್ ನಾಯಕ, ಬಿಜೆಪಿಗೆ ಸೇರುವ ಪ್ರಶ್ನೆಯೇ ಬರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಿನ್ನೆ ತಮ್ಮ ಸದಾಶಿವನಗರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

Read moreDetails

ರಾಜ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿವೇಶನದಲ್ಲಿ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕೋಮುಗಲಭೆ, ಮೈಕ್ರೋ ಫೈನಾನ್ಸ್, ಕೆಪಿಎಸ್ ಸಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಬೆಂಗಳೂರು: ರಾಜ್ಯದ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಜಂಟಿಯಾಗಿ ...

Read moreDetails

ಕೃಷಿ ಸಚಿವರ ಪ್ರಯತ್ನದ ಫಲ : ಎಫ್.ಪಿ.ಒಗಳಿಗೆ ರೂ.20 ಕೋಟಿ ವಿಶೇಷ ಅನುದಾನ.

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ವಿಶೇಷ ಕಾಳಜಿಯ ಪ್ರಯತ್ನದ ಫಲವಾಗಿ ರಾಜ್ಯದ 486 ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಒಟ್ಟು ರೂ.20 ಕೋಟಿ ಅನುದಾನ ಒದಗಿಸಲಾಗಿದೆ. ರೈತ ...

Read moreDetails

ಇಂದು ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮುಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ...

Read moreDetails

ಮುಂಬೈನಲ್ಲಿ ‘Battle of Bands International’ – ವಿಶ್ವಮಟ್ಟದ ನಾದ ಸ್ಪರ್ಧೆ!

ನವದೆಹಲಿ: ಸಂಗೀತ ಪ್ರಿಯರಿಗಾಗಿ ಮಹತ್ವದ ಸುದ್ಧಿ! 'Battle of Bands' ಸ್ಪರ್ಧೆ ಈಗ ಅಂತಾರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸುತ್ತಿದ್ದು, WAVES ವೇದಿಕೆಯಲ್ಲಿ ಮುಂಬೈನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಭಾರತೀಯ ಶಾಸ್ತ್ರೀಯ, ...

Read moreDetails

ಕೆಪಿಎಸ್‌ಸಿ ಗೊಂದಲ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರದಿಂದ ನಿರಂತರ ಅನ್ಯಾಯ!

ಬೆಂಗಳೂರು: ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ (ಕೆಪಿಎಸ್‌ಸಿ) ಪರೀಕ್ಷಾ ವ್ಯವಸ್ಥೆಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಪ್ರಶ್ನೆ ಪತ್ರಿಕೆ ದೋಷ, ಅನುವಾದದ ಅರ್ಥಹೀನತೆ, ಪರೀಕ್ಷಾ ವೇಳಾಪಟ್ಟಿ ಗೊಂದಲ, ...

Read moreDetails

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಬೆಂಗಳೂರು:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ: ಹರತಾಳು ಹಾಲಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ...

Read moreDetails

ಕುಂಭಮೇಳಕ್ಕಾಗಿ ಮೈಸೂರು ಮತ್ತು ಉತ್ತರ ಭಾರತಕ್ಕೆ ವಿಶೇಷ ರೈಲು ಸೇವೆಗಳು

ಕುಂಭಮೇಳದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರೈಲ್ವೆ ಮಂಡಳಿ ಮೈಸೂರು ಮತ್ತು ಉತ್ತರ ಭಾರತವನ್ನು ಸಂಪರ್ಕಿಸುವ ಎರಡು ವಿಶೇಷ ರೈಲುಗಳ ಸೇವೆಗೆ ಅನುಮೋದನೆ ನೀಡಿದೆ. ...

Read moreDetails

ಕರ್ನಾಟಕ ಸರ್ಕಾರವು ಹೊಸ ಮೈಕ್ರೋ ಸಾಲ ಮತ್ತು ಸಣ್ಣ ಸಾಲ ಅಧಿನಿಯಮವನ್ನು ಜಾರಿಗೆ ತಂದಿದೆ

ಕರ್ನಾಟಕ ಗವರ್ನರ್ ಅವರು ಇಂದು ಘೋಷಿಸಿರುವ ಕರ್ನಾಟಕ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ತಡೆ) ಅಧಿನಿಯಮ, 2025 ಜಾರಿಗೆ ಬಂತು. ಈ ಅಧಿನಿಯಮದ ...

Read moreDetails

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತವು 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ, ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0 ...

Read moreDetails

ರಕ್ಷಣಾ ಕಾರ್ಯದರ್ಶಿಗಳು ಏರೋ ಇಂಡಿಯಾ 2025ರಲ್ಲಿ ಹಲವಾರು ರಕ್ಷಣಾ ಪ್ರತಿನಿಧಿಗಳೊಂದಿಗೆ ಚರ್ಚೆ

ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2025 ಉದ್ಘಾಟನೆಯ ಸಂದರ್ಭದಲ್ಲಿ, ರಕ್ಷಣಾ ಕಾರ್ಯದರ್ಶಿ ಶ್ರೀ ರಾಜೇಶ್ ಕುಮಾರ್ ಸಿಂಗ್ ಅವರು ಫೆಬ್ರವರಿ 11, 2025ರಂದು ಹಲವು ದ್ವಿಪಕ್ಷೀಯ ಸಭೆಗಳನ್ನು ...

Read moreDetails

ರಕ್ಷಣಾ ಸಚಿವರು ಏರೋ ಇಂಡಿಯಾ 2025 ಮೂರನೇ ದಿನ ಜಿಮ್ಬಾಬ್ವೆ, ಯೆಮನ್, ಇಥಿಯೋಪಿಯಾ, ಗ್ಯಾಂಬಿಯಾ ಮತ್ತು ಗೆಬಾನ್ ರಕ್ಷಣಾ ಸಚಿವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು

ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2025ನ ವೇಳೆ, ಭಾರತದ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಫೆಬ್ರವರಿ 12, 2025ರಂದು ಜಿಮ್ಬಾಬ್ವೆಯ ರಕ್ಷಣಾ ಸಚಿವೆ ಶ್ರೀಮತಿ ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಮಾರ್ಚ್ 01 ರಂದು ಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾರ್ಚ್ 01 ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರರಂಗದ ...

Read moreDetails

13 ನೇ ಕುಂಭಮೇಳ ಸಾಗರೋಪಾದಿಯಲ್ಲಿ ಜನಸಾಗರ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ.

ಮೈಸೂರು: ಮೂರು ದಿನಗಳ ಕಾಲ ಅದ್ದೂರಿಯಾಗಿ 13 ನೇ ಕುಂಭಮೇಳ ನಡೆದಿದ್ದು, ಜನಸಾಗರವೇ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ...

Read moreDetails

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪುರಸ್ಕಾರಕ್ಕೆ ಕಲಾವಿದರ ಆಯ್ಕೆ

ಬೆಂಗಳೂರು: ಲಲಿತಕಲಾ ಅಕಾಡೆಮಿಯ ವತಿಯಿಂದ 2022-23 ಮತ್ತು 2023-24ನೇ ಸಾಲಿನ ಗೌರವ ಪ್ರಶಸ್ತಿ, ಪ್ರದಾನ ಸಮಾರಂಭ ಹಾಗೂ 51-52ನೇ ವಾರ್ಷಿಕ ಕಲಾ ಬಹುಮಾನ - ಪ್ರದರ್ಶನ, ಮತ್ತು ...

Read moreDetails

ಯುದ್ಧ ತಂತ್ರದ ಸ್ವರೂಪವನ್ನು ತಂತ್ರಜ್ಞಾನ ರೂಪಾಂತರಗೊಳಿಸಿದೆ; DRDO

ಬೆಂಗಳೂರು: "ಯುದ್ಧ ತಂತ್ರದ ಸ್ವರೂಪವು ಸಾಂಪ್ರದಾಯಿಕ ಯುದ್ಧದಿಂದ ಅಸಾಂಪ್ರದಾಯಿಕ ಮತ್ತು ಅಸಮಾನ್ಯ ಯುದ್ಧಕ್ಕೆ ಮಾರ್ಪಟ್ಟಿದೆ, ಆದ್ದರಿಂದ ಭಾರತವು ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ಮುಂದುವರಿಯಬೇಕು" ಎಂದು ರಕ್ಷಣಾ ರಾಜ್ಯ ಸಚಿವ ...

Read moreDetails

ಟಿ. ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪುಣ್ಯಸ್ನಾನ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಪ್ರಸಿದ್ಧ ಗುಂಜಾನರಸಿಂಹ ದೇವಾಲಯದ ಪವಿತ್ರ ಸಂಗಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ಪುಣ್ಯಸ್ನಾನ ನಡೆಸಿದರು. ...

Read moreDetails

ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ : ಎನ್ ಚಲುವರಾಯಸ್ವಾಮಿ

ಚಿತ್ರದುರ್ಗ:ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ...

Read moreDetails

ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ...

Read moreDetails

ಏರೋ ಇಂಡಿಯಾ 2025: ಸಿಇಒಗಳ ದುಂಡುಮೇಜಿನ ಸಭೆಗೆ ಅದ್ಭುತ ಸ್ಪಂದನೆ: 116 ಜಾಗತಿಕ ಸಿಇಒಗಳು ಭಾಗಿ

15 ನೇ ಏರೋ ಇಂಡಿಯಾದ ಉದ್ಘಾಟನಾ ದಿನವಾದ 2025ರ ಫೆಬ್ರವರಿ 10 ರಂದು ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಭಾಗವಹಿಸಿದ್ದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒಗಳು) ...

Read moreDetails

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಯುನಾನಿ ಮೆಡಿಸಿನ್‌ನ ಅಂತಾರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿದರು

ನವದೆಹಲಿ: ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ದೆಹಲಿಯಲ್ಲಿ 'ಅಜಾದಿ ಕಾ ಅಮೃತ್ ಮಹೋತ್ಸವ'ನ ಅಂಗವಾಗಿ 'ಸಂಯೋಜಿತ ಆರೋಗ್ಯ ಪರಿಹಾರಕ್ಕಾಗಿ ಯುನಾನಿ ಮೆಡಿಸಿನ್‌ನಲ್ಲಿ ಹೊಸತನ' ...

Read moreDetails

ಮೈಸೂರು ಪೊಲೀಸ್ ಠಾಣೆ ಮೇಲಿನ ದಾಳಿ, ಕಾಂಗ್ರೆಸ್ ‌ಸರ್ಕಾರದ ಮೇಲೆ ನೇರ ದಾಳಿ: ಬಸವರಾಜ ಬೊಮ್ಮಾಯಿ

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲಿಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ ನವ ದೆಹಲಿ: ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ...

Read moreDetails

ಬೆಂಗಳೂರು ಮೆಟ್ರೋ ದರ ಏರಿಕೆ

ಬೆಂಗಳೂರು: ಬೆಂಗಳೂರು ಮೆಟ್ರೋ ದರ ಏರಿಕೆಯಿಂದ ಮಧ್ಯಮ ವರ್ಗದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಸದ ತೇಜಸ್ವಿ ಸೂರ್ಯ ಅವರು ಸಂಸತ್ತಿನ ಶೂನ್ಯಾವಧಿಯಲ್ಲಿ ಪ್ರಸ್ತಾಪಿಸಿದರು. ಅವರು ಮೆಟ್ರೋ ದರ ...

Read moreDetails

ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ಹೂಡಿಕೆದಾರರ ಸಮಾವೇಶದ ಕುರಿತ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಹಾಜರಾತಿಯನ್ನು ತಿರಸ್ಕರಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಂಸದೀಯ ಅಧಿವೇಶನದ ...

Read moreDetails

ತಂಬಾಕು ಸೇವನೆಯ ಅಪಾಯಗಳ ಜಾಗೃತಿ ಅಭಿಯಾನ ಆರಂಭ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತಂಬಾಕು ಸೇವನೆಯ ಅಪಾಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮತ್ತು ಹುಕ್ಕಾ ನಿಷೇಧದ ಕುರಿತು ಜಾಗೃತಿ ಮೂಡಿಸಲು ಆಟೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ...

Read moreDetails

ಮೈಸೂರಿನ ಉದಯಗಿರಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲಾಗಿರುವ ದುಷ್ಕೃತ್ಯ

ಉದಯಗಿರಿ ವ್ಯಾಪ್ತಿಯಲ್ಲಿ ಭೀಕರ ಅಟ್ಟಹಾಸ ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ಪುಂಡರ ಗುಂಪು ನಡೆಸಿದ ದಾಂಧಲಿಯ ಪರಿಣಾಮ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಅಶಾಂತಿ ಕೇವಲ ಪ್ರದೇಶದ ಶಾಂತಿಯನ್ನು ...

Read moreDetails

ಪ್ಯಾರಿಸ್‌ನಲ್ಲಿ ಏಐ ಆಕ್ಷನ್ ಶೃಂಗಸಭೆ-2025 ಅಂಗವಾಗಿ ಎರಡನೇ ಭಾರತ-ಫ್ರಾನ್ಸ್ ಏಐ ನೀತಿ ವೃತ್ತಾಕಾರದ ಚರ್ಚೆ

ಭಾರತ ಸರ್ಕಾರದ ಪ್ರೀಮಿಯರ್ ಸೈನ್ಸ್ಟಿಫಿಕ್ ಸಲಹಾದಾರ (PSA) ಕಚೇರಿ, ಬೆಂಗಳೂರು ಐಐಎಸ್‌ಸಿ, ಇಂಡಿಯಾ ಏಐ ಮಿಷನ್ ಮತ್ತು ಸೈನ್ಸ್ ಪೋ ಪ್ಯಾರಿಸ್ ಸಹಯೋಗದಲ್ಲಿ, 2025 ಫೆಬ್ರವರಿ 10 ...

Read moreDetails

ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತಿನಲ್ಲಿ ರಾಜ್ಯಪಾಲ, ಕೇಂದ್ರ ಸಚಿವರ ಫೋಟೋ ಮಿಸ್: ಕಾಂಗ್ರೆಸ್ ಸರ್ಕಾರದ ನಿರ್ಧಾರ ಟೀಕೆಗೆ ಗ್ರಾಸ

ಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆ ಉದ್ಘಾಟನೆಗೊಳ್ಳಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಜಾಹೀರಾತಿನಲ್ಲಿ ಸಮಾವೇಶ ಉದ್ಘಾಟನೆ ಮಾಡಲಿರುವ ...

Read moreDetails

ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ -2025 ಸಾಕ್ಷಿ – ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು:ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ – 2025 ಸಾಕ್ಷಿಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು.ಇಂದು ಯಲಹಂಕ ವಾಯುನೆಲೆಯಲ್ಲಿ ...

Read moreDetails

ಏರೋ ಇಂಡಿಯಾ 2025: 116 ಜಾಗತಿಕ ಸಿಇಒಗಳ ದುಂಡುಮೇಜಿನ ಸಭೆಗೆ ಅದ್ಭುತ ಸ್ಪಂದನೆ

ಬೆಂಗಳೂರು: 15ನೇ ಏರೋ ಇಂಡಿಯಾ ಉದ್ಘಾಟನಾ ದಿನದಲ್ಲಿ ನಡೆದ ಸಿಇಒಗಳ ದುಂಡುಮೇಜಿನ ಸಭೆಗೆ ಭಾರೀ ಸ್ಪಂದನೆ ದೊರೆತಿದ್ದು, ಜಾಗತಿಕ ಮಟ್ಟದಲ್ಲಿ 116 ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒಗಳು) ಭಾಗವಹಿಸಿದರು. ...

Read moreDetails

ವಾಲ್ಮೀಕಿಯ ರಾಮನ ಬಗ್ಗೆ ಚರ್ಚೆ ಅಗತ್ಯವೋ, ನಿಗಮದ ಭ್ರಷ್ಟಾಚಾರದ ಕುರಿತು? – ಪ್ರಶ್ನೆ ಮೂಡಿಸಿದ ಟ್ವೀಟ್

ಬೆಂಗಳೂರು: ವಾಲ್ಮೀಕಿಯ ರಾಮನ ಕುರಿತು ನಡೆಯುತ್ತಿರುವ ಚರ್ಚೆಯ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಸಿ. ಮಹದೇವಪ್ಪಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆಯೊಂದು ಗಮನ ಸೆಳೆದಿದೆ. https://twitter.com/RAshokaBJP/status/1888827886251257874?ref_src=twsrc%5Etfw%7Ctwcamp%5Etweetembed%7Ctwterm%5E1888827886251257874%7Ctwgr%5Ee5b76df009e163c58c60c4f5294009353579a90d%7Ctwcon%5Es1_c10&ref_url=https%3A%2F%2Fpublish.twitter.com%2F%3Furl%3Dhttps%3A%2F%2Ftwitter.com%2FRAshokaBJP%2Fstatus%2F1888827886251257874 ...

Read moreDetails

ಬೆಂಗಳೂರು ಹೊರತಾಗಿ ಇತರೆಡೆ ಕೈಗಾರಿಕೆ ಸ್ಥಾಪನೆಗೆ ಆದ್ಯತೆ, ನೂತನ ಕೈಗಾರಿಕಾ ನೀತಿ ಪ್ರಕಟ: ಡಿಸಿಎಂ ಡಿ.ಕೆ.ಶಿವಕುಮಾರ್

"ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದ್ದು, ರಾಜಧಾನಿ ಹೊರತಾಗಿ ಇತರ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಜಿಮ್ ಸಮಾವೇಶದಲ್ಲಿ ನೂತನ ಕೈಗಾರಿಕಾ ನೀತಿ ಪ್ರಕಟಿಸಲಾಗುವುದು" ಎಂದು ಡಿಸಿಎಂ ...

Read moreDetails

ವಾಲ್ಮೀಕಿ ರಾಮನೇ ಬೇರೆ! ಅಯೋಧ್ಯೆ ರಾಮನೇ ಬೇರೆ!!?

ಮಹದೇವಪ್ಪನವರ ಹೇಳಿಕೆಯ ರಾಜಕೀಯ ಮತ್ತು ಸಾಂಸ್ಕೃತಿಕ ಹಿನ್ನೆಲೆ ಮಹದೇವಪ್ಪ ಅವರು ವಾಲ್ಮೀಕಿ ಸಮಾಜದ ಜಾತ್ರೆಯಲ್ಲಿ ಈ ಹೇಳಿಕೆ ನೀಡಿದ್ದು, ಅವರು ವಾಲ್ಮೀಕಿಯ "ರಾಮ" ಮತ್ತು ಇಂದಿನ ಅಯೋಧ್ಯೆಯ ...

Read moreDetails

ಬೆಂಗಳೂರು ಮೆಟ್ರೋ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಮೆಟ್ರೋ ದರ ಶೇ. 46% ಹೆಚ್ಚಳಗೊಳ್ಳುವುದನ್ನು ಖಂಡಿಸಿ, ಜಯನಗರ ಮೆಟ್ರೋ ನಿಲ್ದಾಣದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಬಿಬಿಎಂಪಿ ಮಾಜಿ ...

Read moreDetails

WAVES AI ಕಲಾ ಅನುಸ್ಥಾಪನಾ ಸ್ಪರ್ಧೆ

ಮುಂಬೈ: ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾ (IAMAI) ಸಹಯೋಗದೊಂದಿಗೆ AI ಕಲಾ ಅನುಸ್ಥಾಪನಾ ಸ್ಪರ್ಧೆ ಎಂಬ ಪೈಲಟ್ ಸ್ಪರ್ಧೆಯನ್ನು ...

Read moreDetails

ಶೂನ್ಯ-ಸಹಿಷ್ಣುತೆ ನೀತಿಯ ಅಡಿಯಲ್ಲಿ 25,000 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳ ಜಪ್ತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತದಲ್ಲಿ ಮಾದಕ ದ್ರವ್ಯ ಸಾಗಣೆಯ ವಿರುದ್ಧ ನಡೆದ ತೀವ್ರ ಕಾರ್ಯಾಚರಣೆಯ ಫಲಿತಾಂಶವಾಗಿ, 2024ರಲ್ಲಿ 25,330 ಕೋಟಿ ರೂಪಾಯಿಯ ಮೌಲ್ಯದ ಮಾದಕ ...

Read moreDetails

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮತ್ತು FoundIt ನಡುವೆ ಮಹತ್ವದ ಒಪ್ಪಂದ

ನವದೆಹಲಿ: ಯುವ ಉದ್ಯೋಗಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಸೃಷ್ಟಿಸಲು ಮತ್ತು ಅವಕಾಶಗಳನ್ನು ವಿಸ್ತರಿಸಲು ಮಹತ್ವದ ಹೆಜ್ಜೆಯೊಂದಾಗಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ (MoLE) FoundIt (ಹಿಂದಿನ Monster) ...

Read moreDetails

ಏರೋ ಇಂಡಿಯಾ 2025 ಹಾರಾಟ ಆರಂಭ: ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಬಾಹ್ಯಾಕಾಶ ಮತ್ತು ರಕ್ಷಣಾ ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು, ಫೆಬ್ರವರಿ 10, 2025: ಏಷ್ಯಾದ ಅತಿದೊಡ್ಡ ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನವಾದ 'ಏರೋ ಇಂಡಿಯಾ 2025' ನ 15ನೇ ಆವೃತ್ತಿಯನ್ನು ರಕ್ಷಣಾ ಸಚಿವ ಶ್ರೀ ರಾಜನಾಥ್ ...

Read moreDetails

ಭಾರತವು ಆನೆಕಾಲು ನಿಗ್ರಹಕ್ಕಾಗಿ ರಾಷ್ಟ್ರವ್ಯಾಪಿ ಮಾಸ್ ಡ್ರಗ್ ಅಡ್ಮಿನಿಸ್ಟ್ರೇಷನ್ ಅಭಿಯಾನ ಪ್ರಾರಂಭಿಸಿದೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಆನೆಕಾಲು ವಿರುದ್ಧ ಹೋರಾಟ ನಡೆಸಲು ರಾಷ್ಟ್ರೀಯ ಮಾಸ್ ಡ್ರಗ್ ಅಡ್ಮಿನಿಸ್ಟ್ರೇಷನ್ ...

Read moreDetails

ಮೆಟ್ರೋ ಭದ್ರತಾ ಶುಲ್ಕ ಹೆಚ್ಚಳ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಸೇವೆಗಳ ಭದ್ರತಾ ಶುಲ್ಕ ಶೇ. 46% ಹೆಚ್ಚಳ ಮಾಡಿದ ಕ್ರಮವನ್ನು ಖಂಡಿಸಿ ಜಯನಗರ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಮೆಟ್ರೋ ...

Read moreDetails

ಭಾರತ vs ಇಂಗ್ಲೆಂಡ್: ದ್ವಿತೀಯ ಏಕದಿನದಲ್ಲಿ ಭಾರತಕ್ಕೆ ರೋಚಕ ಜಯ.

ಕಟಕ್: ಬಾರಾಬತಿ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ನಾಲ್ಕು ವಿಕೆಟ್ ಗಳ ರೋಚಕ ಜಯ ಸಾಧಿಸಿ, ಮೂರು ಪಂದ್ಯಗಳ ಸರಣಿಯನ್ನು ...

Read moreDetails

ನೈಸರ್ಗಿಕ ಹಾಗೂ ಪಾರಂಪರಿಕವಾಗಿ ಕರ್ನಾಟಕಕ್ಕೆ ಇನ್ನೊಂದು ರಾಜ್ಯ ಹೋಲಿಕೆ ಸಾಧ್ಯವಿಲ್ಲ:ಬಸವರಾಜ ಬೊಮ್ಮಾಯಿ

ರಾಜ್ಯಕ್ಕೆ ದೂರದೃಷ್ಟಿಯ ನಾಯಕತ್ವ ಬಂದರೆ ವಿಕಸಿತ ಕರ್ನಾಟಕ ಆಗಲಿದೆ: ಬಸವರಾಜ ಬೊಮ್ಮಾಯಿ ಹಾವೇರಿ (ರಾಣೆಬೆನ್ನೂರು):ದೇಶದಲ್ಲಿ ದೂರದೃಷ್ಟಿಯ ಬಲಿಷ್ಟ ನಾಯಕತ್ವ ಇದೆ. ರಾಜ್ಯದಲ್ಲಿಯೂ ಅದೇ ರೀತಿಯ ದೂರದೃಷ್ಟಿಯ ನಾಯಕತ್ವ ...

Read moreDetails

ಮೆಟ್ರೋ ರೈಲು ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಹಾವೇರಿ (ರಾಣಿಬೆನ್ನೂರು): ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ; ಇನ್ನೊಂದು ಕಡೆ ಜನರಿಂದ ದರ ಏರಿಸಿ ಸುಲಿಗೆ ...

Read moreDetails

ಜೀತ ಪದ್ಧತಿ ನಿರ್ಮೂಲನಾ ದಿನ: ಪ್ರಿಯಾಂಕ್ ಖರ್ಗೆ ಸಂದೇಶ

ಜೀತ ಪದ್ಧತಿ ಒಂದು ಅಮಾನುಷ ಕ್ರಿಯೆಯಾಗಿದ್ದು ಮನುಷ್ಯರು ನಾಚುವಂತಹ ಕೃತ್ಯವಾಗಿದೆ, ಜೀತ ಪದ್ಧತಿ ವಿರುದ್ಧ ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಂಡ ನಂತರ ಇಂತಹ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದ್ದರೂ ...

Read moreDetails

ತೊಗರಿ ಬೆಳೆಗಾರರಿಗೆ ಸಂತಸದ ಸುದ್ದಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಬೆಂಗಳೂರು:2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ...

Read moreDetails

ರಾಜನಾಥ್ ಸಿಂಗ್‌ಗೆ ಭಾರೀ ಸ್ವಾಗತ

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಭಾರೀ ಸ್ವಾಗತವನ್ನು ಪಡೆದರು. ರಾಜ್ಯ ವಿಧಾನ ಪರಿಷತ್ತಿನ ...

Read moreDetails

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಕುಂಭಮೇಳ: ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ನಿ ಉಷಾ ಅವರೊಂದಿಗೆ ಪುಣ್ಯಸ್ನಾನ

ಪ್ರಯಾಗ್ ರಾಜ್, ಉತ್ತರ ಪ್ರದೇಶ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಉಷಾ ಅವರೊಂದಿಗೆ ಶುಕ್ರವಾರ ಕುಂಭಮೇಳದ ಪವಿತ್ರ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಈ ಪವಿತ್ರ ಕ್ಷಣದಲ್ಲಿ ...

Read moreDetails

“ರಾಜಕೀಯದಿಂದ ಹಳ್ಳಿಗಳ ಸಂಬಂಧ ಹಾಳಾಗದಿರಲಿ” – ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿ

ನಾಗಮಂಗಲ (ಮಂಡ್ಯ): ಹಳ್ಳಿಗಳಲ್ಲಿ ಮಾನವ ಸಂಬಂಧಗಳು ಮತ್ತು ರಕ್ತ ಸಂಬಂಧಗಳು ರಾಜಕೀಯ ಕಾರಣದಿಂದ ಹಾಳಾಗದಿರಲಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿಯ ಮನವಿ ಮಾಡಿದ್ದಾರೆ. ಅವರು ...

Read moreDetails

ಕರ್ನಾಟಕ ಸಾರಿಗೆ ನಿಗಮಗಳು ಭಾರಿ ಸಾಲದ ಬಲೆಗೆ: ₹2,000 ಕೋಟಿ ಸಾಲಕ್ಕೆ ಸಿದ್ಧತೆ

ಬೆಂಗಳೂರು: ರಾಜ್ಯದ ಸಾರಿಗೆ ನಿಗಮಗಳು ಭಾರೀ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಸಾಲದ ಅವಲಂಬನೆಯತ್ತ ಮುನ್ನಡೆಯುತ್ತಿರುವುದು ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ಲಾಭದಾಯಕವೆಂದು ಘೋಷಿಸಲಾದ ಸಾರಿಗೆ ನಿಗಮಗಳು ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ವೀಕ್ಷಣೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯವನ್ನು ವೀಕ್ಷಿಸಿದರು. ಈ ಟಿ20 ಪಂದ್ಯದಲ್ಲಿ ...

Read moreDetails

ಆಪ್ ಭ್ರಷ್ಟಾಚಾರದಿಂದ ಜನ ರೋಸಿ ಹೋಗಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನ ಬಿಜೆಪಿ ಗೆಲ್ಲಿಸಿದ್ದಾರೆ: ಬಸವರಾಜ ಬೊಮ್ಮಾಯಿ ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ...

Read moreDetails

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಶೂನ್ಯ ಸಾಧನೆ: ಡಿ.ಕೆ.ಶಿವಕುಮಾರ್ ಅವರ ಪಾತ್ರ ಕುರಿತು ಚರ್ಚೆ

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ ಸ್ಥಾನಗಳಿಗೆ ಸೀಮಿತಗೊಂಡಿದ್ದು, ಈ ಫಲಿತಾಂಶ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರ ...

Read moreDetails

ನಟಿ ಜಯಮಾಲ ಪುತ್ರಿ ಸೌಂದರ್ಯ-ರುಷಭ್ ಅದ್ಧೂರಿ ವಿವಾಹ: ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರ ಉಪಸ್ಥಿತಿ

ಬೆಂಗಳೂರು: ಚಿತ್ರನಟಿ ಹಾಗೂ ಮಾಜಿ ಸಚಿವೆ ಜಯಮಾಲ ಅವರ ಪುತ್ರಿ ಸೌಂದರ್ಯ ಹಾಗೂ ರುಷಭ್ ಅವರ ವಿವಾಹ ಮಹೋತ್ಸವ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. ...

Read moreDetails

ವಾಲ್ಟೇರ್ ವಿಭಾಗದ ಮರುಹೊಂದಿಕೆ: ವಿಶಾಖಪಟ್ಟಣಂ ವಿಭಾಗವಾಗಿ ಮರುನಾಮಕರಣ

ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಾಲ್ಟೇರ್ ರೈಲು ವಿಭಾಗದ ಮರುಹೊಂದಿಕೆ ಹಾಗೂ ಮರುನಾಮಕರಣಕ್ಕೆ ಅನುಮೋದನೆ ನೀಡಲಾಗಿದೆ. 2019ರ ಫೆಬ್ರವರಿ 28ರಂದು ...

Read moreDetails

ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ

ಬೆಂಗಳೂರು: ಮೈಸೂರಿನ ಮುಡಾ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರಪರಾಧಿ ಎಂಬುದಾಗಿ ರಾಜ್ಯ ಹೈಕೋರ್ಟ್ ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ...

Read moreDetails

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು :ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ...

Read moreDetails

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕರ್ನಾಟಕವನ್ನು ಸಾಲಗಾರರ ರಾಜ್ಯ ಮಾಡಲು ಹೊರಟ ಕಾಂಗ್ರೆಸ್‌ ಬೆಂಗಳೂರು:ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ...

Read moreDetails

ಸಿದ್ದರಾಮಯ್ಯನವರ ಪ್ರಕರಣದಲ್ಲಿ ಹೈಕೋರ್ಟ್ ಸಮಂಜಸ ತೀರ್ಪು; ರಾಜಕೀಯ ಹುನ್ನಾರಕ್ಕೆ ಬಿಜೆಪಿ ಬೆಂಬಲ?

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಅರ್ಜಿಗೆ ಹೈಕೋರ್ಟ್ ನ್ಯಾಯೋಚಿತ ತೀರ್ಪು ನೀಡಿದ್ದು, ಈ ಪ್ರಕರಣ ರಾಜಕೀಯ ಕುತಂತ್ರದ ಒಂದು ಭಾಗವಾಗಿದ್ದು, ಅದಕ್ಕೆ ಬಿಜೆಪಿ ಶಾಮೀಲಾಗಿದೆಯೆಂಬ ಆರೋಪ ...

Read moreDetails

ಕರ್ನಾಟಕ ವೈಭವ 2025 ಉದ್ಘಾಟನೆ: ಉಪರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿಯಾಗಿದರು

ಹಾವೇರಿ / ಬೆಂಗಳೂರು: ರಾಣೆಬೆನ್ನೂರಿನ ಪರಿವರ್ತನಾ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ವೈಭವ 2025 ಕಾರ್ಯಕ್ರಮವು ಕೆಎಲ್‌ಇ ಸಂಸ್ಥೆಯ ರಾಜರಾಜೇಶ್ವರಿ ಮಹಿಳಾ ಮಹಾವಿದ್ಯಾಲಯ ಆವರಣದಲ್ಲಿ ವಿಜೃಂಭಣೆಯಿಂದ ಉದ್ಘಾಟನೆಯಾಯಿತು. ಈ ...

Read moreDetails
Page 1 of 4 1 2 4
  • Trending
  • Comments
  • Latest

Recent News

error: