ಮೆಟ್ರೋ ಭದ್ರತಾ ಶುಲ್ಕ ಹೆಚ್ಚಳ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು: ನಮ್ಮ ಮೆಟ್ರೋ ಸೇವೆಗಳ ಭದ್ರತಾ ಶುಲ್ಕ ಶೇ. 46% ಹೆಚ್ಚಳ ಮಾಡಿದ ಕ್ರಮವನ್ನು ಖಂಡಿಸಿ ಜಯನಗರ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಮೆಟ್ರೋ...
With a keen eye for detail and a passion for storytelling, Prem Shekhar is a seasoned cameraman with years of experience capturing powerful visuals in the fast-paced world of news and media. From his tenure at top news networks like News18 India, CNN-News18, NewsX, and Samaya News to his current role as a freelance cameraman in Bangalore, he has been at the forefront of visual journalism. His expertise in video storytelling continues to bring stories to life, making an impact in the ever-evolving media landscape.
ಬೆಂಗಳೂರು: ನಮ್ಮ ಮೆಟ್ರೋ ಸೇವೆಗಳ ಭದ್ರತಾ ಶುಲ್ಕ ಶೇ. 46% ಹೆಚ್ಚಳ ಮಾಡಿದ ಕ್ರಮವನ್ನು ಖಂಡಿಸಿ ಜಯನಗರ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಮೆಟ್ರೋ...
ರಾಜ್ಯಕ್ಕೆ ದೂರದೃಷ್ಟಿಯ ನಾಯಕತ್ವ ಬಂದರೆ ವಿಕಸಿತ ಕರ್ನಾಟಕ ಆಗಲಿದೆ: ಬಸವರಾಜ ಬೊಮ್ಮಾಯಿ ಹಾವೇರಿ (ರಾಣೆಬೆನ್ನೂರು):ದೇಶದಲ್ಲಿ ದೂರದೃಷ್ಟಿಯ ಬಲಿಷ್ಟ ನಾಯಕತ್ವ ಇದೆ. ರಾಜ್ಯದಲ್ಲಿಯೂ ಅದೇ ರೀತಿಯ ದೂರದೃಷ್ಟಿಯ ನಾಯಕತ್ವ...
ಹಾವೇರಿ (ರಾಣಿಬೆನ್ನೂರು): ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ; ಇನ್ನೊಂದು ಕಡೆ ಜನರಿಂದ ದರ ಏರಿಸಿ ಸುಲಿಗೆ...
ಜೀತ ಪದ್ಧತಿ ಒಂದು ಅಮಾನುಷ ಕ್ರಿಯೆಯಾಗಿದ್ದು ಮನುಷ್ಯರು ನಾಚುವಂತಹ ಕೃತ್ಯವಾಗಿದೆ, ಜೀತ ಪದ್ಧತಿ ವಿರುದ್ಧ ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಂಡ ನಂತರ ಇಂತಹ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದ್ದರೂ...
ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಬೆಂಗಳೂರು:2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ...
Davangere (Harihara):The 21st century is the era of knowledge, and every child from the Valmiki community should be educated and...
ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಭಾರೀ ಸ್ವಾಗತವನ್ನು ಪಡೆದರು. ರಾಜ್ಯ ವಿಧಾನ ಪರಿಷತ್ತಿನ...
ಪ್ರಯಾಗ್ ರಾಜ್, ಉತ್ತರ ಪ್ರದೇಶ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಉಷಾ ಅವರೊಂದಿಗೆ ಶುಕ್ರವಾರ ಕುಂಭಮೇಳದ ಪವಿತ್ರ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಈ ಪವಿತ್ರ ಕ್ಷಣದಲ್ಲಿ...
ನಾಗಮಂಗಲ (ಮಂಡ್ಯ): ಹಳ್ಳಿಗಳಲ್ಲಿ ಮಾನವ ಸಂಬಂಧಗಳು ಮತ್ತು ರಕ್ತ ಸಂಬಂಧಗಳು ರಾಜಕೀಯ ಕಾರಣದಿಂದ ಹಾಳಾಗದಿರಲಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿಯ ಮನವಿ ಮಾಡಿದ್ದಾರೆ. ಅವರು...
ಬೆಂಗಳೂರು: ರಾಜ್ಯದ ಸಾರಿಗೆ ನಿಗಮಗಳು ಭಾರೀ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಸಾಲದ ಅವಲಂಬನೆಯತ್ತ ಮುನ್ನಡೆಯುತ್ತಿರುವುದು ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ಲಾಭದಾಯಕವೆಂದು ಘೋಷಿಸಲಾದ ಸಾರಿಗೆ ನಿಗಮಗಳು...
New Delhi: The historic victory of the Bharatiya Janata Party (BJP) in the Delhi Assembly elections is a clear rejection...
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯವನ್ನು ವೀಕ್ಷಿಸಿದರು. ಈ ಟಿ20 ಪಂದ್ಯದಲ್ಲಿ...
ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನ ಬಿಜೆಪಿ ಗೆಲ್ಲಿಸಿದ್ದಾರೆ: ಬಸವರಾಜ ಬೊಮ್ಮಾಯಿ ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ...
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ ಸ್ಥಾನಗಳಿಗೆ ಸೀಮಿತಗೊಂಡಿದ್ದು, ಈ ಫಲಿತಾಂಶ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರ...
ಬೆಂಗಳೂರು: ಚಿತ್ರನಟಿ ಹಾಗೂ ಮಾಜಿ ಸಚಿವೆ ಜಯಮಾಲ ಅವರ ಪುತ್ರಿ ಸೌಂದರ್ಯ ಹಾಗೂ ರುಷಭ್ ಅವರ ವಿವಾಹ ಮಹೋತ್ಸವ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು....
ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಾಲ್ಟೇರ್ ರೈಲು ವಿಭಾಗದ ಮರುಹೊಂದಿಕೆ ಹಾಗೂ ಮರುನಾಮಕರಣಕ್ಕೆ ಅನುಮೋದನೆ ನೀಡಲಾಗಿದೆ. 2019ರ ಫೆಬ್ರವರಿ 28ರಂದು...
ಬೆಂಗಳೂರು: ಮೈಸೂರಿನ ಮುಡಾ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರಪರಾಧಿ ಎಂಬುದಾಗಿ ರಾಜ್ಯ ಹೈಕೋರ್ಟ್ ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ....
ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು :ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ...
ಕರ್ನಾಟಕವನ್ನು ಸಾಲಗಾರರ ರಾಜ್ಯ ಮಾಡಲು ಹೊರಟ ಕಾಂಗ್ರೆಸ್ ಬೆಂಗಳೂರು:ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು....
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಅರ್ಜಿಗೆ ಹೈಕೋರ್ಟ್ ನ್ಯಾಯೋಚಿತ ತೀರ್ಪು ನೀಡಿದ್ದು, ಈ ಪ್ರಕರಣ ರಾಜಕೀಯ ಕುತಂತ್ರದ ಒಂದು ಭಾಗವಾಗಿದ್ದು, ಅದಕ್ಕೆ ಬಿಜೆಪಿ ಶಾಮೀಲಾಗಿದೆಯೆಂಬ ಆರೋಪ...
ಹಾವೇರಿ / ಬೆಂಗಳೂರು: ರಾಣೆಬೆನ್ನೂರಿನ ಪರಿವರ್ತನಾ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ವೈಭವ 2025 ಕಾರ್ಯಕ್ರಮವು ಕೆಎಲ್ಇ ಸಂಸ್ಥೆಯ ರಾಜರಾಜೇಶ್ವರಿ ಮಹಿಳಾ ಮಹಾವಿದ್ಯಾಲಯ ಆವರಣದಲ್ಲಿ ವಿಜೃಂಭಣೆಯಿಂದ ಉದ್ಘಾಟನೆಯಾಯಿತು. ಈ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಪೋಕ್ಸೊ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಈ ನಿರ್ಧಾರ ಅವರ ಪರ ತಾತ್ಕಾಲಿಕ ರಕ್ಷಣೆಯನ್ನು...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮುಖ್ಯಮಂತ್ರಿ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು. ಈ...
ಬೆಂಗಳೂರು : ನಗರದ ಯಲಹಂಕದಲ್ಲಿ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಏರೋ ಇಂಡಿಯಾ ಶೋಗೆ ಸಂಬಂಧಿಸಿದ ಎಲ್ಲಾ ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಿದ್ಧತಾ ಕಾರ್ಯಗಳನ್ನು...
ಮೈಸೂರು: ಮೈಸೂರಿನಲ್ಲಿ ನಡೆದ ಮೂರನೇ ಆವೃತ್ತಿಯ ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವವು ಭಾನುವಾರ ವಿಜೇತರಿಗೆ ಪ್ರಶಸ್ತಿ ವಿತರಣೆಯೊಂದಿಗೆ ಪರ್ಯವಸಾನಗೊಂಡಿತು. ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ...
ಚನ್ನಪಟ್ಟಣ:"ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ...
ಮಧ್ಯಮ ವರ್ಗಕ್ಕೆ ಬಂಪರ್ ಉಡುಗೊರೆ, ಈ ಬಗ್ಗೆ ಕಾಂಗ್ರೆಸ್ ನಾಯಕರು ಮಾತಾಡುತ್ತಿಲ್ಲ ಬೆಂಗಳೂರು:ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ....
ಬೆಂಗಳೂರು:ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ವತಿಯಿಂದ ನಗರದ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯವನ್ನು ನಡೆಸಲಾಯಿತು. ನಗರದಲ್ಲಿ ಪ್ರತಿನಿತ್ಯ...
New Delhi: Congress leader Rahul Gandhi has strongly criticized the government's handling of the economy, stating that it lacks innovative...
ಸುಧಾಕರ್ ಆರೋಪಗಳನ್ನು ತಿರಸ್ಕರಿಸಿದ ಬಿಜೆಪಿ ರಾಜ್ಯಾಧ್ಯಕ್ಷರು ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ...
ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ 30ನೇ ಜನವರಿ 2025 ರಿಂದ 13ನೇ ಫೆಬ್ರವರಿ 2025 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ ನಡೆಸಲಾಗುವುದೆಂದು ಮುಖ್ಯ ಆರೋಗ್ಯಾಧಿಕಾರಿಯಾದ...
ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿಬಿ(ಕ್ಷಯ ರೋಗ) ಮುಕ್ತ ಅಭಿಯಾನದಲ್ಲಿ ನಗರ ಪಾಲುದಾರರೆಲ್ಲರೂ ಪಾಲ್ಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು...
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದ ಅಭಿವೃದ್ಧಿಗಾಗಿ ಮುಂಬರುವ ಕೇಂದ್ರ ಬಜೆಟ್ನಲ್ಲಿ ₹5000...
ಬೆಂಗಳೂರು: ಕರ್ನಾಟಕ ಸರ್ಕಾರದ ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಖಾತೆಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿರವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ...
ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು ಅವರು ಇಂದು ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು...
ಬೆಂಗಳೂರು, ಜ.27 "ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ...
ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ...
ಬೆಂಗಳೂರು, ಜ.26: "ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ...
ಶಿಕಾರಿಪುರ: ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ...
Bhiwandi, Maharashtra – Rashtriya Swayamsevak Sangh (RSS) Sarasanghachalak Dr. Mohan Bhagwat unfurled the National Flag on the occasion of the...
ಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಸರಕಾರದ ಕುಮ್ಮಕ್ಕೂ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...
ಗ್ರಾಮೀಣ ಜನರಲ್ಲಿ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸಬೇಕೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೊಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ...
Bagalkote (Badami): Former Chief Minister and MP Basavaraj Bommai said Indian medical practices have a great tradition, and Ayurveda has...
ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿಕಂಚಿನ ಪ್ರತಿಮೆ ಜನವರಿ 27 ರಂದಿ ನಿತ್ಯ ಆರ್ಚನೆ ನೆರವೇರಲಿದೆ...
If Gandhi's name is to be taken, Congress must be dissolved: Bommai Gadag:Former Chief Minister and MP Basavaraj Bommai accused...
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಬನಶಂಕರಿ ದೇವಿಯ ದರ್ಶನ ಹಾಗೂ ಆಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ...
Bengaluru, January 24: The globally renowned Kidwai Memorial Institute of Oncology (KMIO), a premier cancer treatment center in India, has...
ನವದೆಹಲಿ; ಚನ್ನಪಟ್ಟಣ - ರಾಮನಗರ ನಡುವಿನ ವಂದರಗುಪ್ಪೆ ಗ್ರಾಮದ ಸಮೀಪದ ಕಿ.ಮೀ. 52/100/200 ಕೈ.ಮೀ ರೇಲ್ವೆ ಲೆವೆಲ್ ಕ್ರಾಸಿಂಗ್ (ಎಲ್ ಸಿ 44) ನಲ್ಲಿ ಮೇಲು ಸೇತುವೆ...
ಬೆಂಗಳೂರು/ಕಲಬುರಗಿ: ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (CUK) ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳನ್ನು ಅನುಮೋದಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ...
ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ...
ಉಡುಪಿ: "ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ತಂಡದ ಕೆಲಸ ಮತ್ತು ಸಹಕಾರದ ಭಾವನೆ ಹೆಚ್ಚಾಗುತ್ತದೆ ಮತ್ತು ಏಕತೆ, ಶಿಸ್ತು ಮತ್ತು ಸಮಾನತೆಯಂತಹ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ" ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿರುವ ಪ್ರಸಿದ್ಧ ವಾಣಿ ವಿಲಾಸ ಸಾಗರ (ಮಾರಿ ಕಣಿವೆ) ಅಣೆಕಟ್ಟು ಈ ಬಾರಿ ಸಂಪೂರ್ಣವಾಗಿ ತುಂಬಿದ ಹಿನ್ನೆಲೆಯಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...
ನವದೆಹಲಿ: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ...
ಬೆಂಗಳೂರು: “ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು....
ಶಿವಮೊಗ್ಗ: ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿರುವ ಸಾಧ್ಯತೆ ಇದೆ. ಕ್ಲೀನ್ ಚಿಟ್ ಕೊಟ್ಟಿದ್ದರೆ, ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ...
ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ...
“ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ನಗರದ...
ಬೆಂಗಳೂರು: ಪಕ್ಷದಲ್ಲಿ ಸಂಘಟನಾ ಪರ್ವ ಹಾಗೂ ಚುನಾವಣಾ ಪರ್ವ ನಡೆಯುತ್ತಿವೆ. ಅವೆರಡನ್ನು ಸಮನ್ವಯಗೊಳಿಸಿ ಮೊದಲ ಹಂತದಲ್ಲಿ ಆಗುವ ಪ್ರಕ್ರಿಯೆ ಬಗ್ಗೆ ಜಿಲ್ಲಾ ನಾಯಕರ ಜೊತೆ ಸಹಮತದ ಚರ್ಚೆ...
ಅನುದಾನವಿಲ್ಲದೆ ಶಾಸಕರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎನ್ನುತ್ತಿದೆ ಈ ಬಜೆಟ್ನಲ್ಲೂ ಕಾಂಗ್ರೆಸ್ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ...
ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ...
ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜನೆ ಮಾಡಲು ಕಲ್ಯಾಣ ವಿಭಾಗದ...
ಸಮಾಜದ ಮೇಲೆ ಆನ್ಲೈನ್ ಗೇಮಿಂಗ್ ಬೆಟ್ಟಿಂಗ್ ದಂಧೆಯ ಕೆಟ್ಟ ಪರಿಣಾಮ ಆನ್ಲೈನ್ ಗೇಮ್ಸ್ ಮತ್ತು ಬೆಟ್ಟಿಂಗ್ ದಂಧೆಗಳು ಇಂದಿನ ಯುವಜನತೆಯನ್ನು ತಮ್ಮ ಆಕರ್ಷಕ ತಂತ್ರಗಳಿಂದ ಸೆಳೆಯುತ್ತಿವೆ....
ಬೆಳಗಾವಿ: ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಂಗಳವಾರದ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳು ಕೇಳಿದಾಗ, "ಗಾಂಧೀಜಿ ಅವರ ತತ್ವ...
ಬೆಳಗಾವಿ: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
ಬೆಂಗಳೂರು: ಕಾಂಗ್ರೆಸ್ ನಡೆಸಿದ ಸಮಾವೇಶದ ಖರ್ಚು ಕುರಿತು ಲೆಕ್ಕ ನೀಡುವಂತೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, "ಸಮಾವೇಶಕ್ಕೆ ಬಳಸಿದ ಹಣ ಕಾಂಗ್ರೆಸ್...
ಬೆಂಗಳೂರು: ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ / ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಹೆಯಾನ...
ಬೆಂಗಳೂರು: ಮಂಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು...
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಗತಗೊಳಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 3352 ಸಿಬ್ಬಂದಿಗಳಿಗೆ...
ಬೆಂಗಳೂರು: ಭ್ರಷ್ಟಾಚಾರದ ಅನೇಕ ಹಗರಣಗಳು, ಮುಖ್ಯಮಂತ್ರಿ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ- ಹೀಗೆ ಹಲವು ರೀತಿಯ ಸಮಸ್ಯೆಗಳನ್ನು ಕಾಂಗ್ರೆಸ್ ಸರಕಾರ ಎದುರಿಸುತ್ತಿದೆ. ಗೋಲ್ಪೋಸ್ಟ್ ಬದಲಿಸುವ...
ಬೆಂಗಳೂರು: ಜನವರಿ 26ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್ಬಾಗ್ನಲ್ಲಿ ಜನವರಿ 16ರಿಂದ 27ರ ವರಗೆ “ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆಯಡಿ 217ನೇ ಫಲಪುಷ್ಪ ಪ್ರದರ್ಶನವನ್ನು...
ಹುಬ್ಬಳ್ಳಿ: ಮೈಸೂರಿನ ಮುಡಾ ಹಗರಣದಡಿ ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮುಖ್ಯಮಂತ್ರಿಗಳ ಕುಟುಂಬ ಅಕ್ರಮವಾಗಿ ಪಡೆದುಕೊಂಡಿತ್ತು. ನಿವೇಶನಗಳನ್ನು ಹಿಂತಿರುಗಿಸಿದರೂ ತಪ್ಪು ತಪ್ಪೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ...
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿರುವ ಜನವರಿ 16ರ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುವ ಸಾಧ್ಯತೆಯ ಹಿನ್ನೆಲೆ ರಾಜಕೀಯ ಬಿಸಿ ಏರಿದೆ....
ಬೆಂಗಳೂರು: ಶರಣ ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು. ಕಾಯಕ ಮಾಡುವವರಿಗೆ ಯಾವತ್ತೂ ಬಡತನ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...
ಬೆಂಗಳೂರು: ಸಮಾಜದಲ್ಲಿ ಮಾನವೀಯ ಮೌಲ್ಯಗಳು ನಶಿಸುತ್ತಿದ್ದು ಸಂತರು ಮತ್ತು ಶರಣರ ಮಾರ್ಗದರ್ಶನದಲ್ಲಿ ಅವೆಲ್ಲವೂ ಪುನರುದ್ಧಾರ ಆಗಬೇಕಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ...
ಬೆಂಗಳೂರು: ಕಾಂಗ್ರೆಸ್ ಶಾಸಕರ ಸಭೆ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಯಶಸ್ವಿಯಾಗಿ ನಡೆಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ನೇತೃತ್ವದಲ್ಲಿ ನಡೆದ...
ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ...
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು...
ಬೆಂಗಳೂರು: ಹಸುಗಳ ಮೇಲೆ ನಡೆದ ಹಲ್ಲೆಯನ್ನು ಷಡ್ಯಂತ್ರ ಎಂದು ತೀವ್ರವಾಗಿ ಖಂಡಿಸಿರುವ ಬಿಜೆಪಿ ಮುಖಂಡ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಈ ಘಟನೆ ಹಿಂದಿನ...
ಬೆಂಗಳೂರು: ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (HMT) ಕಾರ್ಖಾನೆಯ ಹಾಲಿ ಮತ್ತು ನಿವೃತ್ತ ಉದ್ಯೋಗಿಗಳು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ...
ಪ್ರಯಾಗ್ ರಾಜ್: ಆಪಲ್ ಸಹ-ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಪೊವೆಲ್ ಜಾಬ್ಸ್, ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು....
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೂತನ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳೊಳಗೆ ಚುನಾವಣೆ ಮೂಲಕ ಮಾಡಲಾಗುವುದೆಂದು ಜೆಡಿಎಸ್ ಕೇಂದ್ರ ಸಚಿವ ಹಾಗೂ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದರು....
ಬೆಂಗಳೂರು: "ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ...
ಮಹಾತ್ಮ ಗಾಂಧಿ ಅವರನ್ನು ಒಪ್ಪದ ಬಿಜೆಪಿ ಪ್ರತಿಭಟಿಸಲು ಅವರ ಹೆಸರು, ಪ್ರತಿಮೆಯನ್ನೇ ಆಶ್ರಯಿಸುತ್ತದೆ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ ಬೆಂಗಳೂರು:“ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ...
ಬೆoಗಳೂರು:ನಗರದ ನಾಯಂಡಹಳ್ಳಿ ಕೆರೆಯ ಮುಖ್ಯದ್ವಾರದ ಬಳಿ 2.25 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ವಲಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ...
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.