ಸಿಸಿಬಿ ಕಾರ್ಯಾಚರಣೆ: ಇಬ್ಬರು ನಗರ ಪೊಲೀಸ್ ಸಿಬ್ಬಂದಿ ಬಂಧನ
ಬೆಂಗಳೂರು: ಸಿಸಿಬಿ (ಕೇಂದ್ರೀಯ ಕ್ರೈಂ ಬ್ರಾಂಚ್) ಪೊಲೀಸರ ಕಾರ್ಯಾಚರಣೆಯಲ್ಲಿ ಆರ್ ಟಿ ನಗರ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ಬಂಧನಕ್ಕೊಳಗಾಗಿದ್ದಾರೆ. ಬಂಧಿತರಲ್ಲಿ ಒಬ್ಬರು ಹೆಡ್ ಕಾನ್ಸ್ಟೇಬಲ್ ಮತ್ತು...
ಬೆಂಗಳೂರು: ಸಿಸಿಬಿ (ಕೇಂದ್ರೀಯ ಕ್ರೈಂ ಬ್ರಾಂಚ್) ಪೊಲೀಸರ ಕಾರ್ಯಾಚರಣೆಯಲ್ಲಿ ಆರ್ ಟಿ ನಗರ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ಬಂಧನಕ್ಕೊಳಗಾಗಿದ್ದಾರೆ. ಬಂಧಿತರಲ್ಲಿ ಒಬ್ಬರು ಹೆಡ್ ಕಾನ್ಸ್ಟೇಬಲ್ ಮತ್ತು...
ಬೆಂಗಳೂರು: ಕನ್ನಡದ ಮಹತ್ವದ ಕೃತಿಗಳನ್ನು ಇಂಗ್ಲಿಷ್ ಸೇರಿದಂತೆ ವಿಶ್ವದ ವಿವಿಧ ಭಾಷೆಗಳಿಗೆ ಭಾಷಾಂತರಗೊಳಿಸಲು ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಮಲಾ...
ಬೆಂಗಳೂರು: ನಿವೃತ್ತ ಡಿಜಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ನಡೆಸಿದ ತನಿಖೆಯಲ್ಲಿ ಸ್ಪೋಟಕ ಸತ್ಯಗಳು ಬಯಲಾಗಿವೆ. ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ...
ಬೆಂಗಳೂರು: ಜಾತಿಗಣತಿ ವಿಷಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಕ್ಕೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸಿದ್ದರಾಮಯ್ಯ ಅವರ...
ಹಾನಗಲ್, ಏಪ್ರಿಲ್ 4, 2025: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಮತ್ತು ಪತ್ತೆ ಹಚ್ಚಲು ವಿಶೇಷ ಪಡೆಯೊಂದರ ರಚನೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಿಹೇಳಿದ್ದಾರೆ. ಅಕ್ಕಿ ಆಲೂರಿನ...
ಮಂಗಳೂರು, ಮೇ 5, 2025: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೂರು ಮಹಾ ಸಂಸ್ಥಾನಂನ ಪೀಠಾಧಿಪತಿ ಡಾ. ಸಂತೋಷ್ ಗುರೂಜಿ ಸುಹಾಸ್ ಶೆಟ್ಟಿ...
ಬೆಂಗಳೂರು, ಮೇ 3, 2025: "ಸಂವಿಧಾನ ರಕ್ಷಣೆಯಾದರೆ ನಮ್ಮ ಹಕ್ಕುಗಳು ರಕ್ಷಣೆಯಾಗುತ್ತವೆ. ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ" ಎಂದು ಮುಖ್ಯಮಂತ್ರಿ...
ಮಂಗಳೂರು, ಮೇ 5: ಬಜ್ಪೆಯ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯದ ಕಾನೂನು ಸುವ್ಯವಸ್ಥೆಯ ವೈಫಲ್ಯ ಮತ್ತು ಕಾಂಗ್ರೆಸ್ ಸರ್ಕಾರದ ಪರೋಕ್ಷ ಸಹಕಾರವೇ...
ಬೆಂಗಳೂರು, ಮೇ 3: ಕೇಂದ್ರ ಸರ್ಕಾರಕ್ಕೆ 4.5 ಲಕ್ಷ ಕೋಟಿ ರೂ. ತೆರಿಗೆಯನ್ನು ನೀಡಿದರೂ ರಾಜ್ಯಕ್ಕೆ ಕೇವಲ 60 ಸಾವಿರ ಕೋಟಿ ರೂ. ಮಾತ್ರ ವಾಪಾಸ್ ಬರುತ್ತಿದೆ...
ನ್ಯಾಷನಲ್ ಹಾರ್ಬರ್: 14 ವರ್ಷದ ಭಾರತೀಯ-ಅಮೆರಿಕನ್ ವಿದ್ಯಾರ್ಥಿ ಸಂಬುದ್ಧ ಮಿತ್ರ ಮುಸ್ತಫಿ 2025ರ ಸ್ಕ್ರಿಪ್ಸ್ ನ್ಯಾಷನಲ್ ಸ್ಪೆಲಿಂಗ್ ಬೀ ಸ್ಪರ್ಧೆಯ ಮಿಡಲ್ ಸ್ಕೂಲ್ ವಿಭಾಗದಲ್ಲಿ ಪ್ರಥಮ ಸ್ಥಾನ...
ಬೆಂಗಳೂರು: ಸೆಬಾಸ್ಟಿನ್ ಡೇವಿಡ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ "ಪೆನ್ ಡ್ರೈವ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಆರ್ ಹೆಚ್ ಎಂಟರ್ಪ್ರೈಸಸ್ ಮತ್ತು ಶ್ರೀ...
ನವದೆಹಲಿ, ಮೇ 03, 2025: ಭಾರತದ ಪ್ರಧಾನ ಮಂತ್ರಿಯವರು ಅಂಗೋಲಾ ರಾಷ್ಟ್ರಪತಿ ಲೊರೆನ್ಸು ಅವರೊಂದಿಗೆ ನಡೆಸಿದ ಜಂಟಿ ಪತ್ರಿಕಾ ಹೇಳಿಕೆಯಲ್ಲಿ, 38 ವರ್ಷಗಳ ಬಳಿಕ ಅಂಗೋಲಾ ರಾಷ್ಟ್ರಪತಿಯ...
ಬೆಂಗಳೂರು, ಮೇ 5, 2025: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ಆರ್ಥಿಕ ಇಲಾಖೆಯಿಂದ ಆಯೋಜಿಸಲಾಗಿದ್ದ “ಹೊಸ ವಾಹನಗಳ ಚಾಲನೆಗೆ ಹಸಿರು ನಿಶಾನೆ ಹಾಗೂ ಅನುಕಂಪ ಆಧಾರಿತ...
ಬೆಂಗಳೂರು, ಮೇ 04, 2025: ಕೃಷ್ಣಾ ನದಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕೃಷ್ಣಾ ನ್ಯಾಯಾಧೀಕರಣ-2 ರ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಣೆಗೆ ಕೇಂದ್ರ ಸರ್ಕಾರದ ಮೇಲೆ...
ಬೆಂಗಳೂರು: ಎಂ.ಎಸ್. ರಾಮಯ್ಯ ಆಸ್ಪತ್ರೆಯ ಗೇಟ್ ಮುಂಭಾಗ ರಾತ್ರಿ 10:15 ಸುಮಾರಿಗೆ ನಡೆದ ಎರಡು ಎಲೆಕ್ಟ್ರಿಕ್ ಬೈಕ್ಗಳ ಮುಖಾಮುಖಿ ಡಿಕ್ಕಿಯಲ್ಲಿ ಒಬ್ಬ ಬೈಕ್ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ...
ಬೆಂಗಳೂರು, ಮೇ 1: ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಶೇಷ 2016’ ಚಿತ್ರದ ಕನ್ನಡ ಟೀಸರ್ ಎಂ.ಎಂ.ಬಿ ಲೆಗಸಿಯಲ್ಲಿ ಇಂದು ಬಿಡುಗಡೆಯಾಗಿದೆ. ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ...
ಶಿಕ್ಷಕರು ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ, ಸಮನ್ವಯತೆ, ಸಹಿಷ್ಣುತೆ, ಸದಾಚಾರ, ಸದ್ವಿಚಾರ, ಸಹಬಾಳ್ವೆ ಮತ್ತು ಸದಭಿರುಚಿಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇಂತಹ ಶಿಕ್ಷಕರನ್ನು ವಂದಿಸುವುದು...
ಮೋದಿ ಅವರು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರಿಗೆ ಬುದ್ಧಿ ಕಲಿಸಿ: ಕಾರ್ಮಿಕ ಸಚಿವ ಹುಬ್ಬಳ್ಳಿ, ಮೇ 1: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ತಕ್ಕ...
ಬೆಂಗಳೂರು: ZEE5 ಒಟಿಟಿಯಲ್ಲಿ ಕನ್ನಡದ ಮೊದಲ ಮಿನಿ ವೆಬ್ ಸರಣಿ ‘ಅಯ್ಯನ ಮನೆ’ ಭರ್ಜರಿ ಯಶಸ್ಸು ಕಂಡಿದ್ದು, 50 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಗಳ ವೀಕ್ಷಣೆಯೊಂದಿಗೆ ದಾಖಲೆ ಬರೆದಿದೆ....
ಬೆಂಗಳೂರು, ಮೇ 02: ಅಡಕಮಾರನಹಳ್ಳಿಯ ಓವರ್ ಟ್ಯಾಂಕ್ ಬಳಿ ಬಾಡಿಗೆ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಲೀಕೇಜ್ನಿಂದ ಸಂಭವಿಸಿದ ಬೆಂಕಿಯ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ....
ಶೇ.50% ಮೀಸಲಾತಿ ಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕುಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು: ಮುಖ್ಯಮಂತ್ರಿ ಒತ್ತಾಯ ಬೆಂಗಳೂರು, ಮೇ 1: ಕೇಂದ್ರ ಸರ್ಕಾರ ಜನಗಣತಿಯೊಂದಿಗೆ...
ಬೆಂಗಳೂರು, ಮೇ 1: ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಶ್ವಾನಪ್ರಿಯೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಶ್ವಾನಗಳನ್ನು ಮಕ್ಕಳಂತೆ ಪ್ರೀತಿಸುವ ಈ ಮೋಹಕತಾರೆ ಈಗ ಜವಾರಿ ಭಾಷೆಯ ‘ಪಪ್ಪಿ’...
ಬೆಂಗಳೂರು, ಮೇ 1: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಗುರುವಾರ ಸದಾಶಿವನಗರದ...
ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯತ್ನಗಳು ಯಾವಾಗಲೂ ಆಸಕ್ತಿಯನ್ನು ಆಕರ್ಷಿಸುತ್ತವೆ, ಮತ್ತು ವಿನಯ್ ವಾಸುದೇವ್ ನಿರ್ದೇಶನದ "ದಿ" (Di) ಚಿತ್ರವು ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ವರದಿಯು ಚಿತ್ರದ...
ಬಾಗಲಕೋಟೆ : “ಪಾಕಿಸ್ತಾನದ ವಿರುದ್ಧ ಯುದ್ಧ ಅನಿವಾರ್ಯವಾದರೆ ಅದು ಮಾಡಲೇಬೇಕು. ಅದಕ್ಕೆ ನಮ್ಮ ಯಾವುದೇ ವಿರೋಧವಿಲ್ಲ. ಆದರೆ ಅದು ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಬೇಕಾಗಿದೆ. ಎಲ್ಲಾ ನಾಗರಿಕರಿಗೆ ಭದ್ರತೆ ಒದಗಿಸುವ...
ರಾಮನಗರ: “ಸಾಮಾಜಿಕ ಆಂದೋಲನಕಾರರಾಗಿಯೂ ವಚನಕಾರರಾಗಿಯೂ ಅಂದಿನ ಕಾಲದಲ್ಲಿ ವಿಶಿಷ್ಟ ಸ್ಥಾನ ಪಡೆದ ಜಗಜ್ಯೋತಿ ಬಸವೇಶ್ವರರು ಸಮಾಜ ಪರಿವರ್ತನೆಯ ಕನಸನ್ನು ಕಂಡ ಮಹಾನ್ ದಾರ್ಶನಿಕರು. ಅವರು ಬಿತ್ತಿದ ನವಚಿಂತನೆಗಳ...
ಹೈದರಾಬಾದ್, ಮೇ 1: ಟಾಲಿವುಡ್ ನಟ ಶರ್ವಾನಂದ್ ಅವರ ಹೊಸ ಪ್ಯಾನ್ ಇಂಡಿಯಾ ಚಿತ್ರ ‘ಭೋಗಿ’ (#Sharwa38) ಶೀರ್ಷಿಕೆ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದ ಶೂಟಿಂಗ್ ಇಂದಿನಿಂದ ಆರಂಭವಾಗಿದೆ....
ಬೆಂಗಳೂರು: ಅಕ್ಷಯ ತೃತೀಯದ ಶುಭ ದಿನದಂದು ನಿರ್ದೇಶಕ ಸುಕ್ಕ ಸೂರಿ ಮತ್ತು ಯುವರಾಜ್ಕುಮಾರ್ ಅವರ ಹೊಸ ಸಿನಿಮಾಕ್ಕೆ ಅಧಿಕೃತ ಚಾಲನೆ ದೊರೆತಿದೆ. ಪಿಆರ್ಕೆ, ಕೆಆರ್ಜಿ ಸ್ಟುಡಿಯೋಸ್ ಮತ್ತು...
ಬೆಂಗಳೂರು: ಕರ್ನಾಟಕದಲ್ಲಿ ಜಾತಿ ಜನಗಣತಿ ಸುತ್ತ ಗೊಂದಲದ ವಾತಾವರಣ ನಿರ್ಮಾಣವಾಗಿರುವಂತೆಯೇ, ಕೇಂದ್ರ ಸರ್ಕಾರವು ರಾಷ್ಟ್ರೀಯ ಜನಗಣತಿಯ ಜೊತೆಗೆ ಜಾತಿ ಗಣತಿಯನ್ನು ಸೇರಿಸುವ ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದೆ. ಈ...
ಬೆಂಗಳೂರು: ಭಾರತದ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸುವ ಐತಿಹಾಸಿಕ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ....
ರಾಮನಗರ, ಮೇ 1, 2025 (ಕರ್ನಾಟಕ ವಾರ್ತೆ):ರಾಮನಗರದ ಅರಳೇಪೇಟೆಯ ಶ್ರೀ ಬಸವೇಶ್ವರ ಪ್ರಾರ್ಥನಾ ಮಂದಿರದಲ್ಲಿ ಶ್ರೀ ಬಸವೇಶ್ವರ ಸೇವಾ ಸಮಿತಿ ಟ್ರಸ್ಟ್ (ರಿ.), ಶ್ರೀ ಬಸವೇಶ್ವರ ಮಹಿಳಾ...
ಬೆಂಗಳೂರು: ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ನ್ಯೂಬಿಎಲ್ ರಸ್ತೆಯ ಜ್ಯುವೆಲ್ಲರಿ ಶಾಪ್ ತೆರೆಯಲು ತೆರಳುತ್ತಿದ್ದ ಇಬ್ಬರು ಸಿಬ್ಬಂದಿಯ ಬೈಕ್ ಅಪಘಾತಕ್ಕೀಡಾಗಿ ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಾಯಗಳಾಗಿವೆ. ಶ್ರೀರಾಮಪುರ ನಿವಾಸಿಗಳಾದ...
ಬೆಂಗಳೂರು, ಮೇ 01, 2025: ಕೇಂದ್ರ ಸರ್ಕಾರದ ಜನಗಣತಿಯೊಂದಿಗೆ ಜಾತಿ ಗಣತಿ ನಡೆಸುವ ತೀರ್ಮಾನಕ್ಕೆ ಕರ್ನಾಟಕ ಸರ್ಕಾರವು ಹೃತ್ಪೂರ್ವಕ ಸ್ವಾಗತ ಕೋರಿದ್ದು, ಈ ಸಂದರ್ಭದಲ್ಲಿ ಜಾತಿ ಗಣತಿಯ...
ಬೆಂಗಳೂರು: ಅಕ್ಷಯ ತೃತೀಯದ ಪವಿತ್ರ ದಿನದಂದು, ಬೆಂಗಳೂರು ನಗರದ ಪ್ರಸಿದ್ಧ ಬನಶಂಕರಿ ದೇವಾಲಯದಲ್ಲಿ "ಸಿಂಧೂರಿ" ಕನ್ನಡ ಚಿತ್ರಕ್ಕೆ ಭವ್ಯವಾಗಿ ಮುಹೂರ್ತ ನಡೆಯಿತು. ಎಸ್. ರಮೇಶ್ (ಬನಶಂಕರಿ) ನಿರ್ಮಿಸುತ್ತಿರುವ...
ಬೆಂಗಳೂರು: ಕಿರುತೆರೆ ನಟಿ ಶರ್ಮಿಳಾ ಚಂದ್ರಶೇಖರ್ ಅವರಿಗೆ ಸೈಬರ್ ಖದೀಮರಿಂದ ಬೆದರಿಕೆ ಕಾಟ ಎದುರಾಗಿದೆ. ಹಣ ನೀಡದಿದ್ದರೆ ಅಶ್ಲೀಲ ಫೋಟೋಗಳನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಬೆಂಗಳೂರು: ಉದ್ಯಮಿಯ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ಬನ್ನಂಜೆ ರಾಜನಿಗೆ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಕರ್ನಾಟಕ ಹೈಕೋರ್ಟ್ 15 ದಿನಗಳ ಪೆರೋಲ್ ಮಂಜೂರು...
ಬೆಳಗಾವಿ, ಏಪ್ರಿಲ್ 30: ಜಗತ್ತಿನ ಶ್ರೇಷ್ಠ ದಾರ್ಶನಿಕರಾದ ಬಸವಣ್ಣನವರ ತತ್ವ ಆದರ್ಶಗಳು ಕೇವಲ ಆಚರಣೆಗೆ ಸೀಮಿತವಾಗದೆ, ಎಲ್ಲರೂ ಜೀವನದಲ್ಲಿ ಅನುಕರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ...
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಅವರ ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ಐಟಿ) ಬಿ-ರಿಪೋರ್ಟ್...
ಬೆಂಗಳೂರು,: ರಾಜಧಾನಿ ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣ ನಡೆದಿದೆ. ಆಫ್ರಿಕಾದ ನೈಜೀರಿಯಾದ ಕ್ರಾಸ್ ರಿವರ್ ರಾಜ್ಯದ ಲೋವಿತ್ (Loveth)...
ನವದೆಹಲಿ: ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯ ರಾಜಕೀಯ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು...
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ NEET(UG) ಪರೀಕ್ಷೆ ಮೇ 4 ರಂದು ಕರ್ನಾಟಕದ 381 ಕೇಂದ್ರಗಳಲ್ಲಿ ಮಧ್ಯಾಹ್ನ 2.00 ರಿಂದ ಸಂಜೆ 5.00 ಗಂಟೆಯವರೆಗೆ ನಡೆಯಲಿದೆ....
ಕೂಡಲಸಂಗಮ: "ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರುತ್ತದೆ, ಸರ್ವಾಧಿಕಾರದಲ್ಲಿ 'ನಾನು ಹೇಳಿದ್ದನ್ನು ಕೇಳಿ' ಎನ್ನುವ ಧೋರಣೆ ಇರುತ್ತದೆ. 'ಮನ್ ಕಿ ಬಾತ್'ನಲ್ಲಿ ಚರ್ಚೆಗೆ ಅವಕಾಶವಿಲ್ಲ, ಏಕಮುಖವಾಗಿ ಕೇಳಬೇಕು ಎನ್ನುವುದು ಸರ್ವಾಧಿಕಾರಿ...
ಬೆಂಗಳೂರು, ಏಪ್ರಿಲ್ 29, 2025: ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ ಹಜ್ ಯಾತ್ರಿಗಳಿಗೆ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ, ಎಲ್ಲ ಧರ್ಮಗಳ ಸಮಾನತೆ...
ಬೆಂಗಳೂರು, ಏಪ್ರಿಲ್ 29, 2025: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆದಾಯ ವೃದ್ಧಿಗಾಗಿ ಬಸ್ಗಳ ಮೇಲೆ ಜಾಹೀರಾತುಗಳನ್ನು ಪ್ರಕಟಿಸಲು ಅನುಮತಿ ನೀಡಿದೆ. ಆದರೆ, ಈ ನಿರ್ಧಾರದಿಂದ...
ಬೆಳಗಾವಿ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು, ಬೆಲೆ ಏರಿಕೆ, ಮತ್ತು ದೇಶವಿರೋಧಿ ಆಡಳಿತದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ-RSSನ "ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ,...
ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ರಸ್ತೆ ರೌಡಿಸಂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹಾಸ್ಪಿಟಲ್ ರಸ್ತೆ ಮೇಲೆ ಮತ್ತೆ ಒಂದು ಅಸ್ವಸ್ಥ ಘಟನೆ ನಡೆದಿದೆ. ಒಂದು ಕಾರು ಪಾರ್ಕಿಂಗ್...
ರಾಮನಗರ: ರಿಕ್ಕಿ ರೈ ಮೇಲೆ ನಡೆದ ಶೂಟೌಟ್ ಪ್ರಕರಣದಲ್ಲಿ ರಾಮನಗರ ಪೊಲೀಸರು ದೊಡ್ಡ ಕಳ್ಳಾಟವನ್ನು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಇಂದು ರಿಕ್ಕಿ ರೈ ಅವರಿಗೆ ನೋಟೀಸ್...
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ನಲ್ಲಿ ಏಪ್ರಿಲ್ 22, 2025ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು, ಅವರಲ್ಲಿ ಹೆಚ್ಚಿನವರು ಪ್ರವಾಸಿಗರಾಗಿದ್ದರು. ಈ ಘಟನೆಯ ತನಿಖೆಯ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣದಲ್ಲಿ ಆರೋಪಿಯಾಗಿದ್ದು, ಅವರ ಜಾಮೀನು ರದ್ದತಿ ಕೋರಿ...
ಪೆಹಲ್ಗಾಮ್ನಲ್ಲಿ ನಡೆದ ದಾಳಿಯ ನಂತರ, ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ಭಾರತದಿಂದ ಗಡೀಪಾರು ಮಾಡಲಾಗಿದೆ. ಆದರೆ, ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕಿಸ್ತಾನಿಗಳನ್ನು...
ಎರಡು ಪ್ರತ್ಯೇಕ ಬೆಳವಣಿಗೆಗಳಲ್ಲಿ, ರೆವಿನ್ಯೂ ಇಲಾಖೆ ಅಧಿಕಾರಿಗಳು ಮೃತ ಭರತ್ ಭೂಷಣ್ ಅವರ ಮನೆಗೆ ಭೇಟಿ ನೀಡಿ ಸರ್ಕಾರ ಘೋಷಿಸಿದ ಪರಿಹಾರಕ್ಕಾಗಿ ದಾಖಲೆಗಳನ್ನು ಸಂಗ್ರಹಿಸಿದರೆ, ರಾಜ್ಯ ಮಾನವ...
ಬೆಂಗಳೂರು: ಕೊಡಿಗೆಹಳ್ಳಿಯ ಬಿಬಿಎಂಪಿ ಜಿಮ್ ಬಳಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವಿನ ದ್ವೇಷ ಮಾರಣಾಂತಿಕ ಹಲ್ಲೆಗೆ ಕಾರಣವಾಗಿದೆ. ಈ ಘಟನೆಯ ಹಿಂದೆ ಸುಪಾರಿ ಇರುವ...
ಬೆಂಗಳೂರು: ಕೆ.ಆರ್.ಪುರಂನಲ್ಲಿ ಮಂಗಳಮುಖಿ ತನುಶ್ರೀ ಅವರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಜಗದೀಶ್ ಸೇರಿದಂತೆ ಅವನ ಸ್ನೇಹಿತರಾದ ಪ್ರಭಾಕರ್ ಮತ್ತು ಸುಶಾಂತ್...
ಬೆಂಗಳೂರು, ಏಪ್ರಿಲ್ 26: ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟು ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಪ್ರಾರಂಭಿಸಿದ್ದಾರೆ. ಸುನೀತಾ ಗೌಡ, ಸ್ಪೂರ್ತಿ ವಿಶ್ವಾಸ್, ಶೃತಿ...
ಬೆಂಗಳೂರು, ಏಪ್ರಿಲ್ 26: ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ.ಕೆ. ಮತ್ತು ವಿದ್ಯಾ ನಿರ್ಮಿಸಿರುವ, ಕೆ. ರಾಮನಾರಾಯಣ್ ನಿರ್ದೇಶನದ “ಕುಲದಲ್ಲಿ...
ಮೈಸೂರು, ಏಪ್ರಿಲ್ 26: ಸ್ವಾತಂತ್ರ್ಯ ಹೋರಾಟ ಮತ್ತು ಆಧುನಿಕ ಭಾರತದ ನಿರ್ಮಾಣದಲ್ಲಿ ಕಾಂಗ್ರೆಸ್ನ ತ್ಯಾಗ-ಬಲಿದಾನ ಮಹತ್ವದ ಪಾತ್ರವಹಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಯುವ ಕಾಂಗ್ರೆಸ್ ಆಯೋಜಿಸಿದ್ದ...
ಬೆಂಗಳೂರು, ಏಪ್ರಿಲ್ 26: ಕಾಶ್ಮೀರದ ಭದ್ರತಾ ವೈಫಲ್ಯ ಮತ್ತು ಇತ್ತೀಚಿನ ಘಟನೆಗಳ ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಆರ್. ಅಶೋಕ್ ತೀವ್ರ ಆಕ್ರೋಶ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕರಾರಸಾನಿ) ತನ್ನ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಮಹತ್ವದ ಕ್ರಮ ಕೈಗೊಂಡಿದ್ದು, ಅಪಘಾತದಲ್ಲಿ ಗಾಯಗೊಂಡ ಮತ್ತು ಮೃತಪಟ್ಟ ಸಿಬ್ಬಂದಿಗಳಿಗೆ ಹಾಗೂ ಇತರ...
ಬೆಂಗಳೂರು: ಐಪಿಎಲ್ ಟಿಕೆಟ್ಗಳ ಕಾಳಸಂತೆ ಮಾರಾಟದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಸಿಬ್ಬಂದಿಗಳ ಮೇಲೆ ಕೇಂದ್ರ ಕ್ರೈಂ ಶಾಖೆ (ಸಿಸಿಬಿ) ಪೊಲೀಸರ ಅನುಮಾನ ಗಾಢವಾಗಿದೆ....
ಬೆಂಗಳೂರಿನ ಜೀವನ್ ಭೀಮಾನಗರದಲ್ಲಿ ಪಾರ್ಕಿಂಗ್ ವಿವಾದದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯ ಮಹಿಳಾ ಕಾನ್ಸ್ಟೇಬಲ್ ಸಬ್ರೀನ್ ಎಂಬುವವರು ಯುವಕನೊಬ್ಬನಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಯನ್ನು ವಿಡಿಯೋ...
ಬೆಂಗಳೂರು, ಏಪ್ರಿಲ್ 26: ಕನ್ನಡ ಚಿತ್ರರಂಗದ ನಟಿ ಹರ್ಷವರ್ಧಿನಿ ರನ್ಯಾ ರಾವ್ಗೆ ಆದಾಯ ಗುಪ್ತಚರ ನಿರ್ದೇಶನಾಲಯ (DRI) ಆಘಾತಕಾರಿ ಕ್ರಮ ಕೈಗೊಂಡಿದೆ. ವಿದೇಶಿ ವಿನಿಮಯ ಸಂರಕ್ಷಣೆ ಹಾಗೂ...
ಚಾಮರಾಜನಗರ: ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಪವಿತ್ರ ಕ್ಷೇತ್ರವಾದ ಮಲೇಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ವಿಶೇಷ ಸಂಪುಟ ಸಭೆ ರಾಜ್ಯದ ರಾಜಕೀಯ ಮತ್ತು ಸಾಂಸ್ಕೃತಿಕ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು...
ಬೆಂಗಳೂರು,ಕರ್ನಾಟಕ ಹೈಕೋರ್ಟ್ನ ಸಂಶೋಧನಾ ವ್ಯಾಪ್ತಿಯಲ್ಲಿ ಪ್ರಸಕ್ತ ನಾಲ್ಕು ನ್ಯಾಯಮೂರ್ತಿಗಳ ಬೇರೆ ಹೈಕೋರ್ಚಲು ಹಠಾತ್ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಬೆಂಗಳೂರು ವಕೀಲರ ಸಂಘ (ಎಎಬಿ) ಹಾಗೂ ಹಿರಿ-ಕಿರಿಯ ವಕೀಲರು–ಸಹಾಯಕರು...
ನವದೆಹಲಿ: ಭಾರತದ ಸಂವಿಧಾನದಲ್ಲಿ ಸಂಸತ್ಗಿಂತ ಉನ್ನತವಾದ ಯಾವುದೇ ಪ್ರಾಧಿಕಾರವನ್ನು ಕಲ್ಪಿಸಲಾಗಿಲ್ಲ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ದೆಹಲಿ ವಿಶ್ವವಿದ್ಯಾಲಯದಲ್ಲಿ ನಡೆದ ಸಂವಿಧಾನ ಉಪನ್ಯಾಸ ಸರಣಿಯಲ್ಲಿ ಹೇಳಿದ್ದಾರೆ....
ಬೆಂಗಳೂರು,ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಅವರು ಬಿಜೆಪಿ ಶಾಸಕ ಹರೀಶ್ ಪೂಂಜ ಅವರ ವರ್ತನೆಯನ್ನು ಖಂಡಿಸಿ, ವಿಧಾನಸಭೆಯ ಸಭಾಧ್ಯಕ್ಷರ ಘನತೆಗೆ ಧಕ್ಕೆ ತಂದಿದ್ದಾರೆ ಎಂದು...
ಬೆಂಗಳೂರು, ಏಪ್ರಿಲ್ 23 (ಕರ್ನಾಟಕ ವಾರ್ತೆ): ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿರುವ ಘಟನೆ ರಾಜ್ಯದಲ್ಲಿ ಆತಂಕ ಮೂಡಿಸಿದೆ. ಈ ದುರ್ಘಟನೆಯ ಹಿನ್ನೆಲೆಯಲ್ಲಿ,...
ಬೆಂಗಳೂರು, ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಇತ್ತೀಚೆಗೆ ಸಾಮಾಜಿಕ ಜಾಲತಾಣ ಬಳಕೆಯ ಹೆಚ್ಚಳವನ್ನು ಗಮನದಲ್ಲಿ ಇಟ್ಟು ಕೊಟ್ಟಾಗ, ಸಾರ್ವಜನಿಕರಿಗೆ ಕೆಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ....
ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಐಜಿಪಿ) ಓಂಪ್ರಕಾಶ್ ಅವರ ಬರ್ಬರ ಕೊಲೆ ಪ್ರಕರಣದ ತನಿಖೆಯಲ್ಲಿ ಹೊಸ ತಿರುವುಗಳು ಬೆಳಕಿಗೆ ಬಂದಿವೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ನಡೆದ...
ನಗರದಲ್ಲಿ ಶಾಲಾ-ಕಾಲೇಜುಗಳಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಮೇಲ್ಗಳು ಬಂದಿರುವ ಘಟನೆ ವರದಿಯಾಗಿದೆ. ಆರ್ವಿ ಕಾಲೇಜು, ಚಿತ್ರಕಲಾ ಪರಿಷತ್ ಕಾಲೇಜು ಸೇರಿದಂತೆ ಒಟ್ಟು 15 ಕಾಲೇಜುಗಳಿಗೆ ಇ-ಮೇಲ್ ಮೂಲಕ...
ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಲಿಂಗಾಯತ ಸಮುದಾಯದ ಸರ್ವೆ ಕುರಿತಾಗಿ ಗಂಭೀರವಾದ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಮೂಲಕ ಸರ್ವೆ ವರದಿಗಳನ್ನು ನೋಡಿ ಮಾತನಾಡಿದ ಅವರು, “ಎಷ್ಟರ...
ಮಡಿಕೇರಿ: ಕೊಡಗಿನ ಹೆಮ್ಮೆ ಎಂದೆನಿಸಬೇಕಾದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೋಧನಾ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಇದೀಗ ಜನರ ಭರವಸೆಗೂ ಆಸ್ಪತ್ರೆಗಳ ನೈತಿಕತೆಯ ಗಡಿಗೂ...
ಬಳಗಾವಿ: "ರೈತರು, ಶಿಕ್ಷಕರು ಮತ್ತು ಸೈನಿಕರು ದೇಶದ ನಿಜವಾದ ರಕ್ಷಕರು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘಿಸಿದರು. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಸುಮಾರು ₹400 ಕೋಟಿಯ...
ಬೆಂಗಳೂರು: ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಅಗತ್ಯ ನೆರವು ನೀಡಲಾಗುವುದು ಎಂದು ಸಣ್ಣ ನೀರಾವರಿ,...
ಮಂಗಳೂರು/ಬೆಳ್ತಂಗಡಿ, ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ...
ಮಂಗಳೂರು, ಏಪ್ರಿಲ್ 20:“ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಭಾನುವಾರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ...
ಬೆಂಗಳೂರು,ಬೆಂಗಳೂರಿನ ಬಿಜೆಪಿಯ ಶಾಸಕ ಎಸ್. ಸುನೀಲ್ ಕುಮಾರ್ ಅವರು ವರ್ಷದ ಸರ್ಕಾರದ “ಜನಿವಾರ” (ಜಾತಿ ಜನಗಣತಿ) ವರದಿಯನ್ನು ಖಂಡಿಸಿ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ವಿವಾದಾತ್ಮಕ ವರದಿ –...
ಬೆಂಗಳೂರು: ಎಚ್ಎಸ್ಆರ್ ಲೇಔಟ್ನಲ್ಲಿರುವ ತಮ್ಮ ನಿತ್ಯ ನಿವಾಸದಲ್ಲಿ ನೀರಸವಾಗಿ ಹತ್ಯೆಗೀಡಾಗಿರುವವರು ಮಾಜಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ಮತ್ತು ಐಜಿಪಿ ಓಂ ಪ್ರಕಾಶ್ ರಾವ್. ಮುಂಜಾನೆ...
ಬೆಂಗಳೂರು: ಬೆಂಗಳೂರು ರಾಜರಾಜೇಶ್ವರಿ ನಗರದ ಶಾಸಕರಾಗಿರುವ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ತನಿಖೆಗೆ ವಿಧಾನಸಭಾ ಸ್ಪೀಕರ್ ಉಟಿ ಖಾದರ್ ಅನುಮತಿ ನೀಡಿದ್ದಾರೆ. ಶಾಸಕರಾಗಿರುವ ಕಾರಣದಿಂದಲೇ, ತನಿಖೆಗೆ...
ಬೆಳಗಾವಿ ಏ 20:ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ...
ಬೆಂಗಳೂರು: ರಾಜ್ಯದ ಸಚಿವ ಹೆಚ್.ಸಿ. ಮಹದೇವಪ್ಪ ಹಿಜಾಬ್ ಮತ್ತು ಜನಿವಾರ ವಿಚಾರಗಳಲ್ಲಿ ತೀವ್ರ ನಿಲುವು ತಳೆದಿದ್ದಾರೆ. ಇತ್ತೀಚೆಗಷ್ಟೇ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ ಘಟನೆಗೆ...
ಬೆಳಗಾವಿ, ಏಪ್ರಿಲ್ 22:“ಮತ್ತೆಮುಸಲ್ಮಾನರು, ಹಿಂದುಳಿದವರು ಮಾತ್ರವಲ್ಲದೆ ಎಲ್ಲ ಧರ್ಮದ ಹಾಗೂ ಜಾತಿಯ ಬಡವರಿಗೆ ಶಿಕ್ಷಣ ಲಭಿಸಬೇಕು. ಅವರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ...
ಬೆಂಗಳೂರು,: ವುಡ್ ಕ್ರೀಪರ್ಸ್ ಲಾಂಛನಿನಡಿ ನಿರ್ಮಾಣವಾಗಿರುವ ‘ಗ್ಯಾಂಗ್ ಸ್ಟರ್ ಅಲ್ಲಾ ಫ್ರಾಂಕ್ ಸ್ಟರ್’ ಚಿತ್ರವು ಇದೇ ಏಪ್ರಿಲ್ 25 ರಂದು ಸುಮಾರು 60 ಸ್ಕ್ರೀನ್ಗಳಲ್ಲಿ ರಾಜ್ಯಾದ್ಯಂತ ತೆರೆಗೆ...
ಬೆಂಗಳೂರು: ಸದಭಿರುಚಿಯ ಚಿತ್ರಗಳ ನಿರ್ಮಾಣದ ಮೂಲಕ ಪ್ರೇಕ್ಷಕರ ಮನ ಗೆದ್ದ ನಟ ಹಾಗೂ ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರ ಪರಂವಃ ಪಿಕ್ಚರ್ಸ್ನಿಂದ ಇನ್ನೊಂದು ವೈಶಿಷ್ಟ್ಯಪೂರ್ಣ ಚಿತ್ರ ‘ಮಿಥ್ಯ’...
ಬೆಂಗಳೂರು: ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಜಾತಿ ಆಧಾರಿತ ಜನಗಣತಿ (ಕ್ಯಾಸ್ಟ್ ಸೆನ್ಸಸ್) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಬಗ್ಗೆ ಸೋಮವಾರ ಸದಾಶಿವನಗರದಲ್ಲಿ ಸುದ್ದಿಗೋಷ್ಠಿ...
ರಾಮನಗರ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಪ್ರಥಮ ಚಿಕಿತ್ಸೆ ಕಿಟ್ ವಿತರಣಾ ಕಾರ್ಯಕ್ರಮ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳಿಗೆ ರಾಮನಗರ ಜಿಲ್ಲೆಯಲ್ಲಿ ಸಿದ್ಧತೆ...
ಬೆಂಗಳೂರು:,ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ರಾಮನಗರ ತಾಲ್ಲೂಕು ಹಿಡದಿ ಹೋಬಳಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಗ್ರಾಮಗಳ ಸರ್ವೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಎಚ್.ಡಿ. ಬಸವರಾಜ ಬೊಮ್ಮಯ್ಯ ಸಮಾಜದ ವಿದ್ಯಾ, ಆಯುಷ್ಯ ಭದ್ರತೆ ಮತ್ತು ವ್ಯಕ್ತಿಗತ ಗೌರವದ ಹಕ್ಕುಗಳ ಮೇಲೆ ನಡೆದ ಎರಡು ಘಟನೆಗಳನ್ನೂ ತೀವ್ರವಾಗಿ...
ಬೆಂಗಳೂರು, ಏಪ್ರಿಲ್ 19:2023-24 ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (PMFBY)ಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ಕರ್ನಾಟಕ ರಾಜ್ಯವು ದೊಡ್ಡ ರಾಜ್ಯಗಳ...
ಬೆಂಗಳೂರು: ಜಾತಿಗಣತಿ ವರದಿ, ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ, ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ – ಇವೆಲ್ಲದರ ಕುರಿತು ನಟ, ಯುವ ನಾಯಕ, ಹಾಗೂ...
ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗದಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (CET) ವೇಳೆ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆಗೆ ಸಂಬಂಧಿಸಿ, ನಟ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...
ಬೆಂಗಳೂರು: ಹಂಪಿ ಪಿಕ್ಚರ್ಸ್ ಮತ್ತು R K & A K ಎಂಟರ್ಟೈನ್ಮೆಂಟ್ ಸಂಸ್ಥೆಗಳ ಸಹ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರ ‘ಡಿ ಡಿ ಡಿಕ್ಕಿ’...
ತುಮಕೂರು, ಏಪ್ರಿಲ್ 19:“ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗದಿಯಾಗಿತ್ತು. ಆದರೆ ಇಂದು ಶಿಕ್ಷಣ ಎಲ್ಲರಿಗೂ ಲಭ್ಯವಿದೆ. ತಮ್ಮ ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತಲ್ಲ,”...
ಬೆಂಗಳೂರು: ವೈಯಾಲಿಕಾವಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರ್.ಆರ್.ನಗರ ಶಾಸಕರಾದ ಮುನಿರತ್ನ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಚಂಗ್ಲು" ಪದ ಬಳಸಿದ್ದಕ್ಕೆ ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ,...
ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಅಪಹರಣ ಹಾಗೂ ಹತ್ಯೆ ಪ್ರಕರಣದಿಂದ ರಾಜ್ಯದಲ್ಲಿ ವಲಸಿಗ ಕಾರ್ಮಿಕರ ಸಂಖ್ಯೆಯ ಕುರಿತಾಗಿ ಆತಂಕದ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಇಲಾಖೆ...
ಬಿಳಾಗಿ: ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹಳೆಯ ಅಲ್ಯೂಮಿನಿಯಂ ಪಾತ್ರೆಗಳ ಬದಲು ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದ್ದು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಮಹತ್ವದ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದೇ 21ನೇ ಏಪ್ರಿಲ್ 2025 ರಿಂದ 30ನೇ ಏಪ್ರಿಲ್ 2025 ರವರೆಗೆ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ...
ರಾಮನಗರ ಜಿಲ್ಲೆ ಬಿಡದಿಯಲ್ಲಿ ನಡೆದಿರುವ ಗುಂಡಿನ ದಾಳಿಯಿಂದ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ಸುಮಾರು 12.50ರ ಸುಮಾರಿಗೆ ಈ ಅಘಾತಕ...
ಬೆಂಗಳೂರು: ಅಭಿನಯ ಮತ್ತು ನಿರ್ಮಾಣ ಎರಡಲ್ಲಿಯೂ ಸುದೃಢ ನಂಬಿಕೆಯನ್ನು ಹೊಂದಿ ತೆರೆ ಕಂಡ ‘ಯುದ್ಧಕಾಂಡ ಚಾಪ್ಟರ್ 2’ ಮೊದಲ ದಿನದ ಬಗ್ಗೆ ಚರ್ಚೆಯ ಕೇಂದ್ರದಲ್ಲಿದೆ. ಪ್ರಮುಖ ನಟ–ನಿರ್ಮಾಪಕ ಅಜೇಯ್...
ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿರುದ್ಧ ನಡೆಯುವ ಜಾತಿ ತಾರತಮ್ಯವನ್ನು ಶಮನಗೊಳಿಸಲು, ಕರ್ನಾಟಕ ಸರ್ಕಾರ 'ರೋಹಿತ್ ವೇಮುಲಾ ಕಾಯಿದೆ' ರೂಪಿಸಲು ಮುಂದಾಗಿದೆ....
ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯಲ್ಲಿನ ನಿರ್ಲಕ್ಷ್ಯ ಮತ್ತೊಮ್ಮೆ ಭೀಕರ ದುರಂತಕ್ಕೆ ಕಾರಣವಾಗಿದೆ. ಕೋಗಿಲು ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅವಘಡದಲ್ಲಿ ಆಟೋ ಚಾಲಕ...
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.