ದಕ್ಷಿಣ ಭಾರತದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಯಾದ ಕೆವಿಎನ್ (KVN Productions) ಇದೀಗ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದೆ. ಚಿತ್ರ ನಿರ್ಮಾಣ ಮತ್ತು ವಿತರಣೆಯಲ್ಲಿ ತನ್ನದೇ ಛಾಪು ಮೂಡಿಸಿರುವ...
Read moreDetailsಬೆಂಗಳೂರು: ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಕನ್ನಡ ಚಿತ್ರ "31 DAYS"ನ ಟೀಸರ್ ಮತ್ತು ಬಿಡುಗಡೆ ದಿನಾಂಕವನ್ನು ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಎಸ್....
Read moreDetails‘ಅಯ್ಯನ ಮನೆ’ ವೆಬ್ ಸರಣಿಯ ಬೆನ್ನಲ್ಲೇ ZEE5 ಒಟಿಟಿಯಲ್ಲಿ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ವೆಬ್ ಸರಣಿ ‘ಶೋಧ’ ಆಗಸ್ಟ್ 22, 2025 ರಿಂದ ಸ್ಟ್ರೀಮಿಂಗ್ ಆಗಲಿದೆ. ಕೆ.ಆರ್.ಜಿ...
Read moreDetailsನವದೆಹಲಿ: ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಭಾರತೀಯ ಚಲನಚಿತ್ರ ವಲಯದಲ್ಲಿ ವ್ಯವಹಾರವನ್ನು ಸುಲಭಗೊಳಿಸಲು ಮತ್ತು ಸೃಜನಶೀಲ ಆರ್ಥಿಕತೆಯನ್ನು ಉತ್ತೇಜಿಸಲು ರಾಜ್ಯಗಳಿಗೆ ಕರೆ ನೀಡಿದೆ. ಇದಕ್ಕಾಗಿ ಭಾರತ ಸಿನಿ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಸಂತೋಷ್ ಬಾಲರಾಜ್ (ವಯಸ್ಸು 38) ಅವರು ಕಾಮಾಲೆ ರೋಗದಿಂದಾಗಿ ಇಂದು ನಿಧನರಾದರು. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯ...
Read moreDetailsನವದೆಹಲಿ: 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಈ ವರ್ಷದ ಪ್ರಶಸ್ತಿಗಳಲ್ಲಿ ವಿಕ್ರಾಂತ್ ಮಾಸ್ಸೆಯವರ "12th Fail" ಚಿತ್ರವು ಶ್ರೇಷ್ಠ ಚಲನಚಿತ್ರ (ಫೀಚರ್ ಫಿಲ್ಮ್)...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಈ ಸಮಯದಲ್ಲಿ, ELEVEN ELEMENTS ಸಂಸ್ಥೆಯು RECTANGLE STUDIOS ಸಹಯೋಗದೊಂದಿಗೆ ನಿರ್ಮಿಸಿರುವ ‘ಫಾದರ್ಸ್ ಡೇ’ ಚಿತ್ರವು...
Read moreDetailsಬೆಂಗಳೂರು: ನೀನಾಸಂ ಕಿಟ್ಟಿ ನಿರ್ದೇಶನ ಮತ್ತು ನಟನೆಯ, ರತ್ನ ಶ್ರೀಧರ್ ನಿರ್ಮಾಣದ "ಹಿಕೋರಾ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿತು. ಕಥೆ, ಚಿತ್ರಕಥೆ,...
Read moreDetailsಮುಂಬೈ: ಗೋವಾದಲ್ಲಿ ನಡೆಯಲಿರುವ 56ನೇ ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಐ ಎಫ್ ಎಫ್ ಐ) ದ ಚಾಲನಾ ಸಮಿತಿಯ ಮೊದಲ ಸಭೆ ಇಂದು ಮುಂಬೈನಲ್ಲಿರುವ ರಾಷ್ಟ್ರೀಯ ಚಲನಚಿತ್ರ...
Read moreDetailsಚನ್ನಪಟ್ಟಣ: “ಖ್ಯಾತ ನಟಿ ಬಿ. ಸರೋಜಾದೇವಿ ಅವರ ಕಲಾಸೇವೆಗೆ ಗೌರವವಾಗಿ ಅವರ ಹೆಸರನ್ನು ಶಾಶ್ವತವಾಗಿ ಉಳಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು” ಎಂದು ಉಪಮುಖ್ಯಮಂತ್ರಿ ಡಿ.ಕೆ....
Read moreDetailsಬೆಂಗಳೂರು: ಹಿರಿಯ ಕಲಾವಿದೆ, 'ಅಭಿನಯ ಸರಸ್ವತಿ' ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ. ಸರೋಜಾದೇವಿ ಅವರು ಇಂದು ವಿಧಿವಶರಾಗಿದ್ದಾರೆ ಎಂಬ ಸುದ್ದಿ ಭಾರತೀಯ ಚಿತ್ರರಂಗವನ್ನು ದಿಗ್ಭ್ರಮೆಗೊಳಿಸಿದೆ. ಕನ್ನಡ, ತಮಿಳು,...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟಿ, ಪದ್ಮಭೂಷಣ ಪುರಸ್ಕೃತೆ ಬಿ. ಸರೋಜಾದೇವಿ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ತಮ್ಮ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ರ ಬಹುನಿರೀಕ್ಷಿತ ಚಿತ್ರ 'ಡೆವಿಲ್' ಚಿತ್ರೀಕರಣಕ್ಕೆ ತಾತ್ಕಾಲಿಕ ತಡೆಯೊಡ್ಡಲಾಗಿದೆ. ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆಯಬೇಕಿದ್ದ ಚಿತ್ರದ ಶೂಟಿಂಗ್ ಶೆಡ್ಯೂಲ್ ರದ್ದಾಗಿದ್ದು, ಈ ಸುದ್ದಿ...
Read moreDetailsಮೈಸೂರಿನ ಬಾಬುನಾಯಕ್ ಅವರ ಮಲೈ ಮಹಾದೇಶ್ವರ ಎಂಟರ್ಪ್ರೈಸಸ್ನಡಿ ನಿರ್ಮಿತವಾಗಿರುವ, ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಕನ್ನಡ ಚಿತ್ರ ‘ಸ್ವಪ್ನಮಂಟಪ’ ಜುಲೈ 25, 2025ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ....
Read moreDetailsಕಿರೀಟಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಅವರ ಚೊಚ್ಚಲ ಚಿತ್ರ ‘ಜೂನಿಯರ್’ ಟೀಸರ್ ಈಗಾಗಲೇ ಭಾರೀ ಸದ್ದು ಮಾಡಿದ್ದು, ಇದೀಗ ಚಿತ್ರದ ಎರಡನೇ ಹಾಡು ‘ವೈರಲ್...
Read moreDetailsಸ್ಯಾಂಡಲ್ವುಡ್ನ ಭರವಸೆಯ ನಟ ಕಿರಣ್ ರಾಜ್ ಅವರ ಹುಟ್ಟುಹಬ್ಬದ ಸಂಭ್ರಮದೊಂದಿಗೆ ಅವರ ಮುಂಬರುವ ಚಿತ್ರ ‘ಜಾಕಿ 42’ ಬಗ್ಗೆ ಒಳ್ಳೆಯ ಸುದ್ದಿಯೊಂದು ಹೊರಬಿದ್ದಿದೆ. ನಿರ್ದೇಶಕ ಗುರುತೇಜ್ ಶೆಟ್ಟಿ...
Read moreDetailshttps://www.instagram.com/p/DLram13SBgL/?utm_source=ig_web_copy_link ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಭಾವನಾ ರಾಮಣ್ಣ, 'ಚಂದ್ರಮುಖಿ ಪ್ರಾಣಸಖಿ' ಚಿತ್ರದ ಮೂಲಕ ಖ್ಯಾತರಾದವರು, ತಾವು ಅವಳಿ ಮಕ್ಕಳಿಗೆ ತಾಯಿಯಾಗಲಿರುವ ಸಂತಸದ ಸುದ್ದಿಯನ್ನು ಅಭಿಮಾನಿಗಳೊಂದಿಗೆ...
Read moreDetailsಪದ್ಮಶ್ರೀ ಪುರಸ್ಕೃತೆ, ವೃಕ್ಷಗಳನ್ನೇ ಮಕ್ಕಳಂತೆ ಪೋಷಿಸಿ, ಲೆಕ್ಕವಿಲ್ಲದಷ್ಟು ಮರಗಳನ್ನು ಬೆಳೆಸಿ ಜಗತ್ತಿಗೆ ಮಾದರಿಯಾಗಿರುವ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ ಈಗ ಚಲನಚಿತ್ರದ ರೂಪದಲ್ಲಿ ಪ್ರೇಕ್ಷಕರ ಮುಂದೆ...
Read moreDetailsಐಪಿಎಲ್ ನ ಫ಼ೈನಲ್ಸ್ ಗೆ ಆರ್ಸಿಬಿ ತಂಡ ತಲುಪಿರುವ ಹಿನ್ನೆಲೆಯಲ್ಲಿ, ದೈಜಿ ಸಿನೆಮಾ ತಂಡವು ನಗರದ ನ್ಯೂ ಬಿ.ಇ.ಎಲ್ ರಸ್ತೆಯಲ್ಲಿರುವ ಮಸಾಲ ಮಾರ್ಟಿನಿ ಪಬ್ ನಲ್ಲಿ ಚಿತ್ರದ...
Read moreDetailsಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ರ ವಿವಾದಾತ್ಮಕ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ಫಿಲಂ ಚೇಂಬರ್ ಆಫ್ ಕಾಮರ್ಸ್, ಕಮಲ್ರಿಂದ ಕ್ಷಮೆ ಕೇಳಿಸುವುದಾಗಿ ಘೋಷಿಸಿದ್ದು,...
Read moreDetailsಬಾಲಿವುಡ್ನ ಖ್ಯಾತ ನಟ ಹೃತಿಕ್ ರೋಷನ್ ಮತ್ತು ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಒಂದು ಹೊಸ ಪ್ಯಾನ್-ಇಂಡಿಯಾ ಚಿತ್ರಕ್ಕಾಗಿ ಸಹಕಾರ ಘೋಷಿಸಿದ್ದಾರೆ. ಈ...
Read moreDetailsಬೆಂಗಳೂರು, ಮೇ 14, 2025: ವಿಭಿನ್ನ ಶೈಲಿಯ ಪ್ರಚಾರದಿಂದ ಈಗಾಗಲೇ ಜನರ ಗಮನ ಸೆಳೆದಿರುವ ‘ಮಾತೊಂದ ಹೇಳುವೆ’ ಚಿತ್ರವು ಜೂನ್ 13ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ನವೀನ...
Read moreDetailsಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ "ಬುದ್ದಿವಂತ ೨" ಚಿತ್ರದ ಖ್ಯಾತಿಯ ಜಯರಾಮ್ ನಿರ್ದೇಶನದ ಹಾಗೂ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ...
Read moreDetailsಕಾಮಿಡಿ ಕಿಲಾಡಿಗಳು ಮೂರನೇ ಸೀಸನ್ನ ವಿಜೇತರಾಗಿದ್ದ ರಾಕೇಶ್ ಪೂಜಾರಿ, ಉಡುಪಿಯ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ಚಿಕಿತ್ಸೆಗೂ ಮೊದಲು ಮೃತಪಟ್ಟಿದ್ದಾರೆ ಎಂದು ಸ್ಥಳೀಯ...
Read moreDetailsಬೆಂಗಳೂರು: ಭರತ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ "ಖೇಲಾ" ಚಿತ್ರದ ಭಾವುಕವಾದ ಹಾಡು "ನನ್ ಅಮ್ಮ" ಅಮ್ಮಂದಿರ ದಿನದಂದು (ಮದರ್ಸ್ ಡೇ) ಯೂಟ್ಯೂಬ್ ನಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಈ...
Read moreDetailsಬೆಂಗಳೂರು: ಸೆಬಾಸ್ಟಿನ್ ಡೇವಿಡ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ "ಪೆನ್ ಡ್ರೈವ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಆರ್ ಹೆಚ್ ಎಂಟರ್ಪ್ರೈಸಸ್ ಮತ್ತು ಶ್ರೀ...
Read moreDetailsಬೆಂಗಳೂರು, ಮೇ 1: ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಶೇಷ 2016’ ಚಿತ್ರದ ಕನ್ನಡ ಟೀಸರ್ ಎಂ.ಎಂ.ಬಿ ಲೆಗಸಿಯಲ್ಲಿ ಇಂದು ಬಿಡುಗಡೆಯಾಗಿದೆ. ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ...
Read moreDetailsಬೆಂಗಳೂರು: ZEE5 ಒಟಿಟಿಯಲ್ಲಿ ಕನ್ನಡದ ಮೊದಲ ಮಿನಿ ವೆಬ್ ಸರಣಿ ‘ಅಯ್ಯನ ಮನೆ’ ಭರ್ಜರಿ ಯಶಸ್ಸು ಕಂಡಿದ್ದು, 50 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಗಳ ವೀಕ್ಷಣೆಯೊಂದಿಗೆ ದಾಖಲೆ ಬರೆದಿದೆ....
Read moreDetailsಬೆಂಗಳೂರು, ಮೇ 1: ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಶ್ವಾನಪ್ರಿಯೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಶ್ವಾನಗಳನ್ನು ಮಕ್ಕಳಂತೆ ಪ್ರೀತಿಸುವ ಈ ಮೋಹಕತಾರೆ ಈಗ ಜವಾರಿ ಭಾಷೆಯ ‘ಪಪ್ಪಿ’...
Read moreDetailsಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯತ್ನಗಳು ಯಾವಾಗಲೂ ಆಸಕ್ತಿಯನ್ನು ಆಕರ್ಷಿಸುತ್ತವೆ, ಮತ್ತು ವಿನಯ್ ವಾಸುದೇವ್ ನಿರ್ದೇಶನದ "ದಿ" (Di) ಚಿತ್ರವು ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ವರದಿಯು ಚಿತ್ರದ...
Read moreDetailsಹೈದರಾಬಾದ್, ಮೇ 1: ಟಾಲಿವುಡ್ ನಟ ಶರ್ವಾನಂದ್ ಅವರ ಹೊಸ ಪ್ಯಾನ್ ಇಂಡಿಯಾ ಚಿತ್ರ ‘ಭೋಗಿ’ (#Sharwa38) ಶೀರ್ಷಿಕೆ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದ ಶೂಟಿಂಗ್ ಇಂದಿನಿಂದ ಆರಂಭವಾಗಿದೆ....
Read moreDetailsಬೆಂಗಳೂರು: ಅಕ್ಷಯ ತೃತೀಯದ ಶುಭ ದಿನದಂದು ನಿರ್ದೇಶಕ ಸುಕ್ಕ ಸೂರಿ ಮತ್ತು ಯುವರಾಜ್ಕುಮಾರ್ ಅವರ ಹೊಸ ಸಿನಿಮಾಕ್ಕೆ ಅಧಿಕೃತ ಚಾಲನೆ ದೊರೆತಿದೆ. ಪಿಆರ್ಕೆ, ಕೆಆರ್ಜಿ ಸ್ಟುಡಿಯೋಸ್ ಮತ್ತು...
Read moreDetailsಬೆಂಗಳೂರು, ಏಪ್ರಿಲ್ 26: ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ.ಕೆ. ಮತ್ತು ವಿದ್ಯಾ ನಿರ್ಮಿಸಿರುವ, ಕೆ. ರಾಮನಾರಾಯಣ್ ನಿರ್ದೇಶನದ “ಕುಲದಲ್ಲಿ...
Read moreDetailsಬೆಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಇವರ ಸಂಯುಕ್ತಾಶ್ರಯದಲ್ಲಿ ನಾಳೆ ಅಂದರೆ...
Read moreDetailsಬೆಂಗಳೂರು,: ವುಡ್ ಕ್ರೀಪರ್ಸ್ ಲಾಂಛನಿನಡಿ ನಿರ್ಮಾಣವಾಗಿರುವ ‘ಗ್ಯಾಂಗ್ ಸ್ಟರ್ ಅಲ್ಲಾ ಫ್ರಾಂಕ್ ಸ್ಟರ್’ ಚಿತ್ರವು ಇದೇ ಏಪ್ರಿಲ್ 25 ರಂದು ಸುಮಾರು 60 ಸ್ಕ್ರೀನ್ಗಳಲ್ಲಿ ರಾಜ್ಯಾದ್ಯಂತ ತೆರೆಗೆ...
Read moreDetailsಬೆಂಗಳೂರು: ಅಭಿನಯ ಮತ್ತು ನಿರ್ಮಾಣ ಎರಡಲ್ಲಿಯೂ ಸುದೃಢ ನಂಬಿಕೆಯನ್ನು ಹೊಂದಿ ತೆರೆ ಕಂಡ ‘ಯುದ್ಧಕಾಂಡ ಚಾಪ್ಟರ್ 2’ ಮೊದಲ ದಿನದ ಬಗ್ಗೆ ಚರ್ಚೆಯ ಕೇಂದ್ರದಲ್ಲಿದೆ. ಪ್ರಮುಖ ನಟ–ನಿರ್ಮಾಪಕ ಅಜೇಯ್...
Read moreDetailsದೆಹಲಿ, ಏಪ್ರಿಲ್ 16, 2025:ಭಾರತದ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸೆರ್ಟಿಫಿಕೇಶನ್ (CBFC) ಹೊಸ ಸವಾಲಾಗಿ ಬಂದ ‘ಲವ್ ಯೂ’ ಎಂಬ ಚಿತ್ರಕ್ಕೆ U/A (ಅಂಡರ್ಎಜ್ಅಂತರದರ್ಶನ) ಪ್ರಮಾಣಪತ್ರವನ್ನು...
Read moreDetailsಗದರ್ 2 ಚಿತ್ರದಿಂದ 2023ರಲ್ಲಿ ಭರ್ಜರಿ ವಾಪಸನ್ನು ನೀಡಿದ ನಟ ಸನ್ನಿ ಡಿಯೋಲ್ ಅವರ ಹೊಸ ಚಿತ್ರ ‘ಜಾಟ್’ ಈ ವಾರ ಬಿಡುಗಡೆಗೊಂಡಿದೆ. ಗದರ್ 2 ನ...
Read moreDetailsಇದು ಪಿ.ಸಿ.ಶೇಖರ್ ನಿರ್ದೇಶನದ ಹಾಗು ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ಈ ಚಿತ್ರಕ್ಕೆ ಮನಸೋತ ಕನ್ನಡಿಗರು ಪಿ.ಸಿ.ಶೇಖರ್ ನಿರ್ದೇಶನದ,ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ...
Read moreDetailsದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದೆ.ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್...
Read moreDetailsಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ ಪ್ರಮುಖ ಕೊಡಗೆ ಆರೋಪಿಯಾಗಿರುವ ನಟ ದರ್ಶನ್ಗೆ ಸಂಬಂಧಿಸಿದ ಹಾಸ್ಯಮಯ ಮತ್ತು ಏಳುಕಾಲದ ಘಟನೆಗಳು ಇತ್ತೀಚೆಗೆ ಗರ್ಜಿಸುತ್ತಿವೆ. ಕೋರ್ಟ್ ಆದೇಶಕ್ಕೆ ಬಂದು...
Read moreDetailsತೆಲುಗಿನಲ್ಲಿ ಬಾಸ್, ಶ್ರೀರಾಮ್, ನೇನುನ್ನಾನು, ಆಟ ಸೇರಿದಂತೆ ಹಲವು ಹಿಟ್ ಚಿತ್ರ ನಿರ್ದೇಶಿಸಿರುವ ಪ್ರತಿಭಾನ್ವಿತ ನಿರ್ದೇಶಕ ಡಾ. ವಿ.ಎನ್. ಆದಿತ್ಯ ಈಗ 'ಫಣಿ' ಎಂಬ ಗ್ಲೋಬಲ್ ಸಿನಿಮಾ...
Read moreDetailsಎನ್ ಪಿ ಇಸ್ಮಾಯಿಲ್ ನಿರ್ದೇಶನದ ಪ್ರೇಮ ಕಥಾನಕದಲ್ಲಿ ಸಂಹಿತಾ ವಿನ್ಯಾ, ಪಾವನ ಸೇರಿದಂತೆ ನಾಲ್ವರು ನಾಯಕಿಯರು. ಸಿಂಡೊ ಜೇಕಬ್ ನಾಯಕ . ಫ್ರೆಂಡ್ಸ್ ಪಿಕ್ಚರ್ಸ್ ಲಾಂಛನದಲ್ಲಿ ಎನ್...
Read moreDetailsಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ...
Read moreDetailsಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು...
Read moreDetailsಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ...
Read moreDetailsಬೇಡಿದನ್ನೆಲ್ಲಾ ನೀಡುವ ಕಲಿಯುಗದ ಕಾಮಧೇನುಗಳೆಂದೆ ಖ್ಯಾತರಾದ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ಅವರು ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನದ...
Read moreDetailsಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ ಡಾ||ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ ಚಿತ್ರ . ಮೇರು ನಟ ಡಾ||ರಾಜಕುಮಾರ್ ಅವರ ಮೊಮ್ಮಗ(ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ...
Read moreDetailsಸ್ಯಾಂಡಲ್ವುಡ್ ಕಲಾವಿದರ ಹಾಗೂ ತಂತ್ರಜ್ಞರ ಸಮಾಗಮದಲ್ಲಿ ಏಪ್ರಿಲ್ 28 ರಿಂದ ದುಬೈನ ಶಾರ್ಜಾ ಮೈದಾನದಲ್ಲಿ ಕ್ರಿಕೆಟ್ ಟೂರ್ನಿ ದುಬೈನಲ್ಲಿರುವ ಅನಿವಾಸಿ ಕನ್ನಡಿಗರು ಕನ್ನಡ ಚಿತ್ರರಂಗದ ಕಲಾವಿದರ ಹಾಗೂ...
Read moreDetailsಬೆಂಗಳೂರು: ಹಳ್ಳಿಯೊಬ್ಬ ಯುವಕನ ಸೇವಾ ಮನೋಭಾವದ ಸುತ್ತ ನಡೆಯುವ ಕಥಾಹಂದರವನ್ನು ಹೊಂದಿರುವ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಚಿತ್ರದ ಟೀಸರ್ ಅನ್ನು ಸಚಿವ ಹೆಚ್.ಕೆ. ಪಾಟೀಲ ಬಿಡುಗಡೆ...
Read moreDetailsಪಿ.ಸಿ.ಶೇಖರ್ ನಿರ್ದೇಶನದ, ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "BAD" ಚಿತ್ರ ಈ ವಾರ ಮಾರ್ಚ್ 28...
Read moreDetailsಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು...
Read moreDetailsE.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ "ಮನದ...
Read moreDetailsಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ.ಬರಗೂರರ ಕಾದಂಬರಿಯನ್ನು ಆಧರಿಸಿ ಈ...
Read moreDetailsE.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಚಿತ್ರ...
Read moreDetailsಬೆಂಗಳೂರು: ಬಿಗ್ ಬಾಸ್ ಸ್ಪರ್ಧಿಗಳು ವಿನಯ್ ಗೌಡ ಮತ್ತು ರಜತ್ ಕಿಶಾನ್ ವಿರುದ್ಧ ಬೆಂಗಳೂರು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ...
Read moreDetailsಟಾಲಿವುಡ್ನ ನಿತಿನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಾಬಿನ್ ಹುಡ್ ಸಿನಿಮಾ ಬಿಡುಗಡೆಯ ಸನಿಹ ಬಂದಿದೆ. ಮಾರ್ಚ್ 28ರಂದು ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದ್ದು, ಪ್ರಚಾರದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ...
Read moreDetailsವಿಕ್ಕಿ ಹಾರ್ಟ್ ಲ್ಲಿ ವೈಲಿನ್ ಶುರು ಬೆಂಗಳೂರು: ಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಅಡಿ ನಿರ್ಮಿತ 'ಫೈರ್ ಫ್ಲೈ' ಸಿನಿಮಾದ ಮೊದಲ ಹಾಡು...
Read moreDetailsಚಂದನ್ ಶೆಟ್ಟಿ ಈ ಚಿತ್ರದ ಪ್ರಮುಖ ಪಾತ್ರಧಾರಿ . ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಚಿತ್ರರಂಗದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ನವರಸನ್ ನಿರ್ಮಾಣದ, ಕಿರಣ್ ಕುಮಾರ್ ಚೊಚ್ಚಲ...
Read moreDetailsಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ "Congratulations ಬ್ರದರ್". ಕಳೆದ ಮೂರು ತಿಂಗಳ ಹಿಂದೆ ಇದೇ ಹೆಸರಿನಲ್ಲಿ ಚಿತ್ರ ಆರಂಭವಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಈಗ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಹೆಮ್ಮೆಯ ನಟ ಪುನೀತ್ ರಾಜಕುಮಾರ್ ಅವರ ಜನ್ಮದಿನದ ಶುಭಾಶಯಗಳ ಅಂಗವಾಗಿ, ಅಭಿಮಾನಿಗಳಿಗೆ ಉಡುಗೊರೆಯಾಗಿ ‘ಅಪ್ಪು ಟ್ಯಾಕ್ಸಿ’ ಎಂಬ ಹೊಸ ಕನ್ನಡ ಚಲನಚಿತ್ರದ ಶೀರ್ಷಿಕೆ...
Read moreDetailsಚೇತನ್ ಗೌಡ ನಿರ್ಮಾಣದ, ಶಂಕರ್ ರಾಮನ್ ಎಸ್, ನಿರ್ದೇಶನದ ಹಾಗೂ ಧನ್ವೀರ್ ನಾಯಕನಟರಾಗಿ, ನಟಿಸಿರುವ ಈ ಚಿತ್ರ ಏಪ್ರಿಲ್ 10 ರಂದು ತೆರೆಗೆ . "ಈಕ್ವಿನಾಕ್ಸ್ ಗ್ಲೋಬಲ್...
Read moreDetailsರಾಕ್ ಸ್ಟಾರ್ ದೇವಿ ಶ್ರೀ ಪ್ರಸಾದ್..ತೆಲುಗು ಚಿತ್ರರಂಗದ ಟ್ರೆಂಡಿಂಗ್ ಮ್ಯೂಸಿಕ್ ಡೈರೆಕ್ಟರ್. ಆರ್ಯ', 'ಬನ್ನಿ, 'ಆರ್ಯ 2', 'ಜುಲಾಯಿ', 'ಇದ್ದಿರಮ್ಮಾಯಿಲತೋ', 'ಸನ್ ಆಫ್ ಸತ್ಯಮೂರ್ತಿ', ರಂಗಸ್ಥಳಂ, ಇತ್ತೀಚಿಗೆ...
Read moreDetailsಹೇಮಂತ್ ರಾವ್ ನಿರ್ಮಾಣದ ಅಜ್ಞಾತವಾಸಿ ಸಿನಿಮಾದ ಮೆಲೋಡಿ ಗೀತೆ ಅನಾವರಣ ನಿರ್ದೇಶಕ ಹೇಮಂತ್ ರಾವ್ ತಮ್ಮದೇ ದಾಕ್ಷಾಯಿಣಿ ಟಾಕೀಸ್ ಪ್ರೊಡಕ್ಷನ್ ಹೌಸ್ ನಡಿ ನಿರ್ಮಿಸಿರುವ ಚೊಚ್ಚಲ ಸಿನಿಮಾ...
Read moreDetailsಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 50ನೇ ಜನ್ಮದಿನದ ಅಂಗವಾಗಿ, ಅವರ ನಟನೆಯ ಮೊಟ್ಟಮೊದಲ ಚಿತ್ರ ‘ಅಪ್ಪು’ ಎರಡು ದಿನಗಳ ಹಿಂದೆ ಪುನರ್ಮೂಡಿಲಾಯಿತು. ಪುನೀತ್ ಅವರ...
Read moreDetailsಬೆಂಗಳೂರು: 'ಕೆಜಿಎಫ್' ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಿತರಾದ ಮತ್ತು ಇತ್ತೀಚೆಗೆ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಬೇಡಿಕೆಯ ನಟನಾಗಿ ಬೆಳೆದಿರುವ ಬೆಂಗಳೂರಿನ ಅವಿನಾಶ್, ಪ್ಯಾನ್...
Read moreDetailsಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಒಡೆತನದ 'ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್' ಬ್ಯಾನರ್ ನಿರ್ಮಾಣದ ಚೊಚ್ಚಲ ಚಿತ್ರ ‘ಫೈರ್...
Read moreDetailsಮೂವತ್ತೈದು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ನಿರ್ದೇಶಕ ಸೆಬಾಸ್ಟಿಯನ್ ಡೇವಿಡ್ ಈವರೆಗೂ "ಅನಿಶ್ಚಿತ", " ಜ್ಯೋತಿ ಅಲಿಯಾಸ್ ಕೋತಿರಾಜ್", "ಮಾನ", " ಧ್ವನಿ" "ಬೇಲಿ ಹೂ" ಹಾಗೂ...
Read moreDetailsಕೇಂದ್ರ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರು ಈ ನಿಧಿಯನ್ನು ವೃತ್ತಿಪರವಾಗಿ ನಿರ್ವಹಿಸಲಾಗುವುದು ಎಂದು ತಿಳಿಸಿದ್ದಾರೆ, ಇದರಿಂದ ಭಾರತೀಯ ವಿಷಯಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಉದ್ದೇಶಿಸಲಾಗಿದೆ. ಭಾರತದ...
Read moreDetailsಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ,"ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ "ಬಾಳಿನಲ್ಲಿ ಭರವಸೆಯ ಬೆಳಕು"...
Read moreDetailsಯುಗಾದಿ ಹಬ್ಬದಂದು ಬಿಡುಗಡೆಯಾಯಿತು ಈ ಮಲ್ಟಿಸ್ಟಾರರ್ ಸಿನಿಮಾದ ಮನಮುಟ್ಟುವ ಟೀಸರ್ . ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ...
Read moreDetailsಯಗಾದಿ ಹಬ್ಬದ ದಿನದಂದು ತಮ್ಮ 50ನೇ ನಿರ್ದೇಶನದ ಚಿತ್ರದ ಘೋಷಣೆ ಮಾಡಿದ ಜನಪ್ರಿಯ ನಿರ್ದೇಶಕ . "AK 47", "ಲಾಕಪ್ ಡೆತ್", " ಕಲಾಸಿಪಾಳ್ಯ", "ಹುಚ್ಚ" ಸೇರಿದಂತೆ...
Read moreDetailsತೆಲುಗಿನ ಪ್ರಸಿದ್ಧ ನಿರ್ದೇಶಕ ಪುರಿ ಜಗನ್ನಾಥ್ ಮತ್ತು ತಮಿಳಿನ ಪ್ರತಿಭಾಶಾಲಿ ನಟ ವಿಜಯ್ ಸೇತುಪತಿ ಮೊದಲ ಬಾರಿಗೆ ಒಂದಾಗಿದ್ದಾರೆ. ಯುಗಾದಿ ಹಬ್ಬದ ವಿಶೇಷವಾಗಿ ಪುರಿ ಜಗನ್ನಾಥ್ ತಮ್ಮ...
Read moreDetailsಮುಂಬೈ: ಲಕ್ಷ್ಮಣ್ ಉತ್ತೇಕರ್ ನಿರ್ದೇಶನದ 'ಛಾವ' ಚಿತ್ರವು ವೀಕ್ಷಕರ ಮನಗೆದ್ದಿದ್ದು, ಬಾಕ್ಸ್ ಆಫೀಸ್ನಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ವಿಕಿ ಕೌಶಲ್ ಛತ್ರಪತಿ ಸಂಭಾಜಿ ಮಹಾರಾಜರ ಪಾತ್ರದಲ್ಲಿ ಪ್ರೇಕ್ಷಕರಿಂದ...
Read moreDetailsಬೆಂಗಳೂರು: ಚಲನಚಿತ್ರ ವೀಕ್ಷಿಸಲು ತೆರಳಿದವರ ಸಮಯವನ್ನು ಅತಿಯಾಗಿ ಬಳಸುವ ಪ್ರಕರಣವೊಂದರಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರು PVR INOX ವಿರುದ್ಧ ತೊಡಗಿಸಿಕೊಂಡ ಪ್ರಕರಣದಲ್ಲಿ ಜಯ ಗಳಿಸಿದ್ದಾರೆ. ಸಿನಿಮಾಕ್ಕೆ ಟಿಕೆಟ್ ತೆಗೆದುಕೊಂಡ...
Read moreDetailsನ್ಯೂ ಡೆಲ್ಲಿ: ಮನರಂಜನೆ ಪ್ರೇಮಿಗಳಿಗೆ ಹೊಸ ಅಲಮಾರಿ ತರಲು, ಪಂಜಾಬಿ ಸ್ಟಾರ್-ಸಿಂಗರ್ ಪರ್ಮಿಷ್ ವರ್ಮಾ ಮುಂಭಾಗದ 'ಕನೆಡಾ' ಎಂಬ ಹೊಸ ವೆಬ್ ಸೀರೀಸ್ ಮಾರ್ಚ್ 21ರಿಂದ ಜಿಯೋಹಾಟ್ಸ್ಟಾರ್ನಲ್ಲಿ...
Read moreDetails"ಸಿದ್ಲಿಂಗು" ಸಿನಿಮಾ ಹೃದಯಸ್ಪರ್ಶಿ ಕಥಾ ಹಂದರ ಮತ್ತು ಮನರಂಜನಾತ್ಮಕ ಅಂಶಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುತ್ತದೆ. ಲೂಸ್ ಮಾದನ ಪ್ರಮುಖ ಪಾತ್ರ ಹಾಗೂ ರಮ್ಯಾ ಅವರ ಭಾವನಾತ್ಮಕ ಅಭಿನಯ ಈ...
Read moreDetailsಬೆಂಗಳೂರು: ಚಿತ್ರನಟಿ ಹಾಗೂ ಮಾಜಿ ಸಚಿವೆ ಜಯಮಾಲ ಅವರ ಪುತ್ರಿ ಸೌಂದರ್ಯ ಹಾಗೂ ರುಷಭ್ ಅವರ ವಿವಾಹ ಮಹೋತ್ಸವ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು....
Read moreDetailsNew Delhi: Popular food delivery company Zomato has undergone a corporate rebranding, changing its official name to Eternal Ltd. The...
Read moreDetailsಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್ ಆಭಿನಯದ ಈ ಚಿತ್ರ ಜನವರಿ 31ರಂದು ತೆರೆಗೆ EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ...
Read moreDetailsJanuary 15, 2025 Saif Ali Khan and his family, including his wife Kareena Kapoor Khan and their two sons, were...
Read moreDetails"ಸರ್ವಜನಾಂಗದ ಶಾಂತಿಯ ತೋಟ" ಎಂಬ ಘೋಷವಾಕ್ಯದೊಂದಿಗೆ 2025ರ ಮಾರ್ಚ್ 1 ರಿಂದ 8ರ ವರೆಗೆ ನಡೆಯಲಿರುವ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಿಮ್ಮ ಚಲನಚಿತ್ರವನ್ನು ಸಲ್ಲಿಸಲು ಇದೊಂದು...
Read moreDetailsಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಶ್ರೀ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ...
Read moreDetailsAbout Us Welcome to amironews, a modern and dynamic news platform brought to you by amiro. Our mission is simple...
Read moreDetailsNEWS UPDATE ಆತ್ಮನಿರ್ಭರ ಭಾರತದ ಕನಸು ರಕ್ಷಣೆಯಿಂದ ಬಾಹ್ಯಾಕಾಶದವರೆಗೆ ಭಾರತವನ್ನು ಸ್ವಾವಲಂಬಿ ಮಾಡಿದೆ” – ಉಪರಾಷ್ಟ್ರಪತಿ 2 weeks ago ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.