FKCCI ಇನ್ನೋ ಮಂಥನ್ 2026:
March 16, 2026
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ಗೆ Governance Now 12ನೇ ರಾಷ್ಟ್ರೀಯ ಪಿಎಸ್ಯು ಪ್ರಶಸ್ತಿ ಲಭಿಸಿದೆ. Excellence in Innovation ವಿಭಾಗದಲ್ಲಿ ನಿಗಮ ಜಾರಿಗೆ...
Read moreDetailsಬೆಂಗಳೂರು: ರಾಜ್ಯದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್ಎಂಇ) ವಲಯವನ್ನು ಭವಿಷ್ಯದ ಕೈಗಾರಿಕಾ ಸವಾಲುಗಳಿಗೆ ಸಜ್ಜುಗೊಳಿಸಲು ಹೊಸ ಎಂಎಸ್ಎಂಇ ನೀತಿಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಹಾಗೂ...
Read moreDetailsಬೆಂಗಳೂರು: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಶನ್ ಲಿಮಿಟೆಡ್ (IRCTC) ಕರ್ನಾಟಕ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ನಡೆಸುತ್ತಿರುವ ಪವಿತ್ರ ಭಾರತ ಗೌರವ್ ಟೂರಿಸ್ಟ್ ರೈಲು ಯಾತ್ರೆಯಲ್ಲಿ...
Read moreDetailsನವದೆಹಲಿ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 6, 2026ರಂದು ಬೆಳಗ್ಗೆ 11:15 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ”...
Read moreDetailsಬೆಳಗಾವಿ: ಭಾರತೀಯ ಆಧ್ಯಾತ್ಮಿಕ ಸಂಪ್ರದಾಯಗಳು ಅಹಿಂಸೆ, ಕರುಣೆ, ಸಹಿಷ್ಣುತೆ ಮತ್ತು ಸತ್ಯದಂತಹ ಮಾನವೀಯತೆಯ ಸಾರ್ವತ್ರಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತವೆ ಎಂದು ಕರ್ನಾಟಕ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್...
Read moreDetailsಬೆಳಗಾವಿ: ದೇಶದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರುವಾರ ಬೆಳಗಾವಿಯ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾರ್ಚ್ 6) ವಿಧಾನಸೌಧದಲ್ಲಿ ಮಂಡಿಸಲಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ರಾಜ್ಯದಾದ್ಯಂತ ಆಯ್ದ ಬಸ್ ನಿಲ್ದಾಣಗಳಲ್ಲಿ ಮೊದಲ ಬಾರಿಗೆ...
Read moreDetailsಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಬಾರಿ 1.15 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿ ಬಜೆಟ್ ಮಂಡಿಸಲು...
Read moreDetailsಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವದ ಸುಗಮ ನಿರ್ವಹಣೆಗಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ಶ್ರೀ ರಾಜೇಂದ್ರ ಚೋಳನ್ ಅವರು ಇಂದು ಬೆಳಿಗ್ಗೆ ಧರ್ಮರಾಯಸ್ವಾಮಿ ದೇವಸ್ಥಾನ...
Read moreDetails. ಫೋನ್ ಕದ್ದಾಲಿಕೆ ಆರೋಪದ ಹಿನ್ನೆಲೆಯಲ್ಲಿ ಸಿಎಂ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆ ವಿವಾದ ತಾರಕಕ್ಕೇರಿದ್ದು, ಕೇಂದ್ರ ಸಚಿವ ಹೆಚ್.ಡಿ....
Read moreDetailsಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಉದ್ವಿಗ್ನತೆ ಹಾಗೂ ಸಂಘರ್ಷದಿಂದ ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ವಿಮಾನ ಸಂಚಾರ ವ್ಯತ್ಯಾಸಗೊಂಡಿದ್ದು, ಇದರಿಂದ ಯುಎಇ (ದುಬೈ)ಯಲ್ಲಿ ಸುಮಾರು 100...
Read moreDetailsಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 158ನೇ ಮುಂದುವರೆದ ಅಧಿವೇಶನವು ಮಾರ್ಚ್ 6ರಂದು ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ....
Read moreDetailsಮಂಡ್ಯ: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ದಿವಾಳಿ ಮಾಡಿ ಪಾಪರ್ ರಾಜ್ಯವನ್ನಾಗಿ ಮಾಡುವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ...
Read moreDetailsಶಿವಮೊಗ್ಗ: ಮಧ್ಯಪ್ರಾಚ್ಯದ ಯುದ್ಧ ಉದ್ವಿಗ್ನತೆಯ ನಡುವೆ ಅರಬ್ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಲ್ಲದೇ, ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸಹಯೋಗದಲ್ಲಿ 'ನಮ್ಮ ಪೊಲೀಸ್ ನಮ್ಮ ಹೆಮ್ಮೆ' ಘೋಷವಾಕ್ಯದಡಿ ಆಯೋಜಿಸಲಾಗಿದ್ದ ಮೂರನೇ ವರ್ಷದ...
Read moreDetailsಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಿದರು ಬೆಂಗಳೂರು: ನಗರದ ಪ್ರತಿಷ್ಠಿತ ರವೀಂದ್ರ ಕಲಾಕ್ಷೇತ್ರದ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ...
Read moreDetailsಬೆಂಗಳೂರು: ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ಇಂದು ಮಕ್ಕಳ ರಕ್ಷಣೆಗಾಗಿ ರಾಜ್ಯಮಟ್ಟದ ನ್ಯಾಯಾಂಗ ಸಭೆಯನ್ನು ಆಯೋಜಿಸಲಾಗಿತ್ತು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ನ್ಯಾಯಾಂಗ ಅಕಾಡೆಮಿ, ಕರ್ನಾಟಕ...
Read moreDetailsಜಲಾನಯನ ನಿರ್ವಹಣೆಯಲ್ಲಿ AI ಅಳವಡಿಕೆಗೆ ಮಹತ್ವದ ಚರ್ಚೆ ನ್ಯೂ ಕ್ಯಾಸಲ್ (ಯುಕೆ): ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯ ಉನ್ನತ...
Read moreDetailsನನ್ನ ಹೇಳಿಕೆಯನ್ನು ತಿರುಚಬೇಡಿ; ಗ್ಯಾರಂಟಿಗಳು ಮುಂದುವರಿಯಲಿವೆ ಬೆಂಗಳೂರು: ಸಿರಿವಂತರು ಮತ್ತು ಉನ್ನತ ಆದಾಯದವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸ್ವಯಂಪ್ರೇರಣೆಯಿಂದ ಬಿಟ್ಟುಕೊಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಉಪಮುಖ್ಯಮಂತ್ರಿ...
Read moreDetailsಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ರಾಜಶೇಖರ ಎಸ್. ಅವರು ಆದೇಶ ಹೊರಡಿಸಿದ್ದಾರೆ ಬೆಂಗಳೂರು: ಸಾರ್ವಜನಿಕರಿಂದ ಸಲ್ಲಿಸಲಾದ ಆರ್ಟಿಐ ಅರ್ಜಿಗಳಿಗೆ ಸಕಾಲದಲ್ಲಿ ಮಾಹಿತಿ ನೀಡದ ನಿರ್ಲಕ್ಷ್ಯಕ್ಕಾಗಿ ಮಾಲೂರು ತಾಲೂಕು...
Read moreDetailsಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಪ್ರತಿ ಟನ್ಗೆ ರೂ. 50 ಆರ್ಥಿಕ ಸಹಾಯವಾಗಿ...
Read moreDetailsಬೆಂಗಳೂರು: ಕರ್ನಾಟಕವು ಭಾರತದಲ್ಲಿ ಎಲೆಕ್ಟ್ರಿಕ್ ವಾಹನ (ಇವಿ) ಉದ್ಯಮದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಇಡೀ ರಾಜ್ಯವನ್ನು ಜಾಗತಿಕ ಇವಿ ನಾವೀನ್ಯತೆ ಮತ್ತು ಉತ್ಪಾದನಾ ಕೇಂದ್ರವಾಗಿ ಮಾರ್ಪಡಿಸುವ...
Read moreDetailsಬೆಂಗಳೂರು: ಪ್ರವಾಸೋದ್ಯಮವು ಸಮಾಜದ ಅಡೆತಡೆಗಳನ್ನು ನಿವಾರಿಸುವ ಶಕ್ತಿಯಾಗಿದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಅವರು ಹೇಳಿದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅನುಭವದ ಗುಣಮಟ್ಟ ಮತ್ತು ಸುಸ್ಥಿರತೆಯ ಮೇಲೆ...
Read moreDetailsಬೆಂಗಳೂರು: ಕರ್ನಾಟಕ ಮಿಲ್ಕ್ ಫೆಡರೇಶನ್ (ಕೆಎಂಎಫ್)ನ ಜನಪ್ರಿಯ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಕ್ಯಾನ್ಸರ್ ಉಂಟುಮಾಡುತ್ತವೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಹರಡಿದ ಡರ್ಮಟಾಲಜಿಸ್ಟ್...
Read moreDetailsಬೆಂಗಳೂರು: ಕರ್ನಾಟಕದ ನಾಲ್ಕು ರಾಜ್ಯ ಸಾರಿಗೆ ನಿಗಮಗಳ (ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ) ಸುಮಾರು 1.15 ಲಕ್ಷ ನೌಕರರು ಇಂದು 'ಬೆಂಗಳೂರು ಚಲೋ' ಪ್ರತಿಭಟನೆಯನ್ನು ನಡೆಸಿದರು....
Read moreDetailsಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಇಂದು (ಫೆಬ್ರವರಿ 16) ವಿಶೇಷ ವಿಮಾನದ ಮೂಲಕ ನಗರಕ್ಕೆ ಆಗಮಿಸಿದರು. ರಕ್ಷಣಾ...
Read moreDetailsಬಾಗಲಕೋಟೆಯಲ್ಲಿ ನೇಕಾರರೊಂದಿಗೆ ಸಂವಾದ; ಪ್ರಗತಿಪರ ರೈತ ಧನಪಾಲ್ ಯಲ್ಲಟ್ಟಿ ಭೇಟಿ ಬಾಗಲಕೋಟೆ: ಪರಿಶ್ರಮಿ ನೇಕಾರರು ಕೇವಲ ಸಂಸ್ಕೃತಿ, ವೈವಿಧ್ಯತೆ, ಕಲಾವಂತಿಕೆ ಮತ್ತು ಪರಂಪರೆಗಳ ರಾಯಭಾರಿಗಳಲ್ಲ; ಅವರು ಗ್ರಾಮೀಣ...
Read moreDetailsರಾಜ್ಯದ 58 ಅಣೆಕಟ್ಟುಗಳ ದುರಸ್ತಿಗೆ 1,500 ಕೋಟಿ ವೆಚ್ಚ; ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನವದೆಹಲಿ: ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ...
Read moreDetailsಬೆಂಗಳೂರು: ಬಮೂಲ್ ಅಧ್ಯಕ್ಷರೂ ಆದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಹೇಳಿದ್ದಾರೆ. "ಅತಿಥಿಗಳನ್ನು ಗೌರವಿಸುವುದೇ...
Read moreDetailsದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ಕಾಂಗ್ರೆಸ್ ಎಂದು...
Read moreDetailsನವದೆಹಲಿ: ಭೂ ಸ್ವಾಧೀನ ಪ್ರಕರಣಗಳಲ್ಲಿ ವಿಳಂಬದ ಮೇಲ್ಮನವಿಗಳನ್ನು ಕ್ಷಮಿಸಬಹುದು ಎಂದು ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ತನ್ನ ಐತಿಹಾಸಿಕ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಫೆಬ್ರವರಿ 9, 2026ರಂದು ಪ್ರಕಟವಾದ...
Read moreDetailsಕರ್ನಾಟಕವನ್ನು ಮತ್ತೊಂದು ಪಂಜಾಬ್ ಆಗಲು ಬಿಡುವುದಿಲ್ಲ – ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬೆಂಗಳೂರು: ರಾಜ್ಯವನ್ನು ಮಾದಕ ವಸ್ತುಗಳ ವ್ಯಸನದಿಂದ ಮುಕ್ತಗೊಳಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದ್ದು,...
Read moreDetailsಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ. ರಾಮಯ್ಯ (93) ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್...
Read moreDetailsಬೆಂಗಳೂರು: ಬೆಂಗಳೂರು ಗ್ರಾಮಾಂತರ ಮಾಜಿ ಸಂಸದರೂ ಆಗಿರುವ ದಿನೇಶ್ ಕುಮಾರ್ ಸುರೇಶ್ ಅವರು ಬೆಂಗಳೂರು ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟ (ಬಮೂಲ್) ಕುಟುಂಬಕ್ಕೆ ಸೇರಿದ ನಂದಿನಿ...
Read moreDetailsಬೆಂಗಳೂರು: ಬೇಸಿಗೆಯ ಸಮಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ನಗರದಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಕೆಲವು ಪ್ರದೇಶಗಳಲ್ಲಿ...
Read moreDetailsಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ 3,802 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ (ಐಡಿ ಕಾರ್ಡ್) ವಿತರಿಸುವ ಕಾರ್ಯಕ್ರಮಕ್ಕೆ ಇಂದು ಅಧಿಕೃತ ಚಾಲನೆ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತವು 2024-25ನೇ ಹಣಕಾಸು ವರ್ಷದಲ್ಲಿ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿ, ರಾಜ್ಯ ಸರ್ಕಾರಕ್ಕೆ ಲಾಭಾಂಶದ ಪಾಲಾಗಿ ₹1.69 ಕೋಟಿಗಳ ಚೆಕ್...
Read moreDetailsಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯು ನಗರದಲ್ಲಿ ಸಾರ್ವಜನಿಕ ಜಾಗಗಳ ರಕ್ಷಣೆಗೆ ಮುಂದಾಗಿದ್ದು, ಇಂದು ಗುಬ್ಬಲಾಳ ಗ್ರಾಮದಲ್ಲಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಪಾರ್ಕ್ ಜಾಗವನ್ನು...
Read moreDetailsಬೆಂಗಳೂರು: ಕಂದಾಯ ಇಲಾಖೆಯಡಿ ಕಂದಾಯ ಗ್ರಾಮಗಳಲ್ಲಿ ದಾಖಲೆ ರಹಿತ ವಸತಿ ಪ್ರದೇಶಗಳ ಫಲಾನುಭವಿಗಳಿಗೆ ಮಾಲೀಕತ್ವ ಭದ್ರತೆ ನೀಡುವ ಉದ್ದೇಶದಿಂದ ಹಾವೇರಿ ಜಿಲ್ಲೆಯಲ್ಲಿ ಫೆಬ್ರವರಿ 14, 2026 ರಂದು...
Read moreDetailsಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯರವರ ಜನ್ಮದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು....
Read moreDetailsತಮನ್ನಾ ಭಟಿಯಾ ಅವರ ಕೆಎಸ್ಡಿಎಲ್ ಬ್ರ್ಯಾಂಡ್ ಅಂಬಾಸಿಡರ್ ಅವಧಿ ಇಂದು (ಫೆ.10) ಆರಂಭ: ಎಂ.ಬಿ. ಪಾಟೀಲ್ ಬೆಂಗಳೂರು: ರಾಜ್ಯ ಸರ್ಕಾರಿ ಸಂಸ್ಥೆಯಾದ ಕರ್ನಾಟಕ ಸೋಪ್ಸ್ ಆಂಡ್ ಡಿಟರ್ಜೆಂಟ್ಸ್...
Read moreDetailsಬೆಂಗಳೂರು ನಗರದ ಆಸ್ತಿ ದಾಖಲೆಗಳ ಡಿಜಿಟಲೀಕರಣದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಖಾತಾ...
Read moreDetailsಬೆಂಗಳೂರು: ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಖಾಲಿ ಟ್ರಂಕ್ ಹಿಡಿದು ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಬೆಂಗಳೂರು ದಕ್ಷಿಣ...
Read moreDetailsಬೆಂಗಳೂರು: 2026-27ರ ಆಯ್ವ್ಯ (ಬಜೆಟ್) ತಯಾರಿಯ ಹಿನ್ನೆಲೆಯಲ್ಲಿ ರಾಜ್ಯ ಅಬಕಾರಿ ಸಚಿವ ಶ್ರೀ ಆರ್.ಬಿ.ತಿಮ್ಮಾಪುರ ಅವರ ನೇತೃತ್ವದಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದ ಆಯ್ವ್ಯ ಪೂರ್ವಭಾವಿ ಸಭೆ ಹಾಗೂ...
Read moreDetailsಬೆಂಗಳೂರು: ಕೃಷಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026 ಹಾಗೂ ಉತ್ಪಾದನೋತ್ತರ ಕೃಷಿ-ರೈತರ ಸಬಲೀಕರಣ ಕಾರ್ಯಕ್ರಮದ ಸಮಾರೋಪ ಸಮಾರಂಭ ಭಾನುವಾರ (ಫೆಬ್ರವರಿ 8, 2026) ನಡೆಯಲಿದೆ....
Read moreDetailsಹಾವೇರಿ: ಭಗವಂತ ಮನುಷ್ಯನನ್ನು ಪರೀಕ್ಷಿಸಲು ಮನಸ್ಸು, ಬುದ್ಧಿ, ನೋಡುವ ಶಕ್ತಿ, ಸ್ಪರ್ಶ ಮತ್ತು ರುಚಿ ರಂದ್ರಗಳನ್ನು ಕೊಟ್ಟಿದ್ದಾನೆ. ಇವುಗಳನ್ನು ಮನುಷ್ಯ ಎಷ್ಟರ ಮಟ್ಟಿಗೆ ಸರಿಯಾಗಿ ಉಪಯೋಗಿಸುತ್ತಾನೆ ಅಥವಾ...
Read moreDetailsಬೆಂಗಳೂರು: ಈ ಬಾರಿಯ ಕೇಂದ್ರ ಬಜೆಟ್ನ್ನು 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ ಮಾರ್ಗಸೂಚಿಯಾಗಿ (ರೋಡ್ಮ್ಯಾಪ್) ವಿಶ್ಲೇಷಿಸಿದ್ದಾರೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು. ಬಿಜೆಪಿ ರಾಜ್ಯ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತಂತ್ರ-ಕುತಂತ್ರಗಳ ನಡುವೆಯೂ ಬಿಜೆಪಿ ಜಯಭೇರಿ ಬಾರಿಸಲು ಉತ್ತಮ ಅವಕಾಶವಿದೆ ಎಂದು ಬಿಜೆಪಿ...
Read moreDetailsರಾಯಚೂರು: ತುಂಗಭದ್ರಾ ಅಣೆಕಟ್ಟಿನಿಂದ ಸಮುದ್ರಕ್ಕೆ ಸೇರುತ್ತಿರುವ 30 ಟಿಎಂಸಿ ನೀರನ್ನು ಉಳಿಸಿ, ಈ ಭಾಗದ ರೈತರು ಮತ್ತು ಜನರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು...
Read moreDetailsಬೆಂಗಳೂರು: ವಿಧಾನಸಭೆಯ ಇತ್ತೀಚಿನ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಹಗರಣಗಳನ್ನು ಬಹಿರಂಗಪಡಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
Read moreDetailsಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿಯ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ...
Read moreDetailsಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನತೆಗೆ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ...
Read moreDetailsಬೆಂಗಳೂರು: ನಮ್ಮ ಮೆಟ್ರೋ (ಬಿಎಂಆರ್ಸಿಎಲ್) ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ಬಿದ್ದಿದೆ. ಸೋಮವಾರ (ಫೆಬ್ರವರಿ 9) ರಿಂದ ಜಾರಿಗೆ ಬರಬೇಕಿದ್ದ ಪ್ರಸ್ತಾವಿತ ದರ ಹೆಚ್ಚಳವನ್ನು ಸದ್ಯಕ್ಕೆ...
Read moreDetailsಬೆಂಗಳೂರು: ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಮುಖವಾಡವನ್ನು ಯಶಸ್ವಿಯಾಗಿ ಕಳಚಿ ಹಾಕಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯವು ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಕಲ್ಯಾಣದಲ್ಲಿ ದೇಶದಲ್ಲೇ ಅತ್ಯಧಿಕ ಸಾಧನೆ ಮಾಡಿರುವ ರಾಜ್ಯವಾಗಿದೆ. ಬೆಳೆ ವಿಮೆಯಲ್ಲಿ ಕೂಡ ರಾಜ್ಯ ಅಗ್ರಸ್ಥಾನದಲ್ಲಿದೆ ಎಂದು...
Read moreDetailsನವದೆಹಲಿ: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಮಂಡ್ಯ ಜಿಲ್ಲೆ...
Read moreDetailsಬೆಂಗಳೂರು: ಕರ್ನಾಟಕದಲ್ಲಿ ಕೃಷಿ ಮತ್ತು ಸಿನಿಮಾ ಕ್ಷೇತ್ರಗಳಿಗೆ ಸಂಬಂಧಿಸಿದ ಎರಡು ಪ್ರಮುಖ ಕಾರ್ಯಕ್ರಮಗಳು ಶುಕ್ರವಾರ (ಫೆ.6) ನಡೆಯಲಿವೆ. ಕೃಷಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026ರ...
Read moreDetailsಸಿಎಂ ಸಿದ್ದರಾಮಯ್ಯ ನಿಯಮಬಾಹಿರ ನಿರ್ಣಯ ತಂದಿದ್ದಾರೆ ಎಂದು ಆರೋಪ ಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಕೇಂದ್ರ ಸರ್ಕಾರದ ಹೊಸ 'ವಿಕಸಿತ ಭಾರತ - ಗ್ಯಾರಂಟಿ...
Read moreDetailsಉತ್ಪಾದನೆಯಾಚೆ ಕೃಷಿ ಮೂಲಕ ರೈತರ ಸಬಲೀಕರಣಕ್ಕೆ ಒತ್ತು ಬೆಂಗಳೂರು: ಕರ್ನಾಟಕ ಸರ್ಕಾರವು “ಉತ್ಪಾದನೆಯಾಚೆ ಕೃಷಿ – ರೈತರ ಸಬಲೀಕರಣ” ಎಂಬ ಧ್ಯೇಯವಾಕ್ಯದಡಿಯಲ್ಲಿ ಫೆಬ್ರವರಿ 6ರಿಂದ 8ರವರೆಗೆ ಬೆಂಗಳೂರಿನ...
Read moreDetailsಬೆಂಗಳೂರು: ರಸ್ತೆ ಅಪಘಾತಗಳನ್ನು ಕಡಿಮೆ ಮಾಡಿ ಸುರಕ್ಷಿತ ರಸ್ತೆಗಳನ್ನು ಖಾತರಿಪಡಿಸುವ ದಿಶೆಯಲ್ಲಿ ಕರ್ನಾಟಕ ಸರ್ಕಾರದ ಪ್ರಮುಖ ಕಾರ್ಯಕ್ರಮಗಳು ಗುರುವಾರ (ಫೆಬ್ರವರಿ 5, 2026) ನಡೆಯಲಿವೆ. ರಾಷ್ಟ್ರೀಯ ರಸ್ತೆ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026ರಲ್ಲಿ ಉತ್ಪಾದನೋತ್ತರ ಕೃಷಿ ಮತ್ತು ರೈತರ ಸಬಲೀಕರಣಕ್ಕೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು...
Read moreDetailsನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಿರಂತರ ಪ್ರಯತ್ನಗಳ ಫಲವಾಗಿ, ಎಫ್ಸಿವಿ (Flue-Cured Virginia) ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡಾ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ...
Read moreDetailsಬೆಂಗಳೂರು: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಭಾರೀ ಮಟ್ಟದ ಲಂಚಾವತಾರ, ಲೈಸೆನ್ಸ್ ಮಂಜೂರಾತಿ ಮತ್ತು ಅಧಿಕಾರಿಗಳ ವರ್ಗಾವಣೆಗೆ ಹಣ ವಸೂಲಿ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ಆರ್....
Read moreDetailsಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಸುಧಾರಣೆಯಾಗುತ್ತಿದ್ದು, ಮಹಿಳೆಯರ ಸುರಕ್ಷತೆಯಲ್ಲಿ ಬೆಂಗಳೂರು ನಗರವು ದೇಶದಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು...
Read moreDetailsಬೆಂಗಳೂರು: ರಾಜಕೀಯದಲ್ಲಿ ಎಲ್ಲವೂ ಸಾಧ್ಯ ಎಂದು ನಂಬಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಧೈರ್ಯವಿದ್ದವನು ಒಬ್ಬನೇ ಬಹುಮತ ಸಾಧಿಸಬಲ್ಲ" ಎಂಬ ಮಾತನ್ನು ಹೇಳಿ ಗಮನ ಸೆಳೆದಿದ್ದಾರೆ....
Read moreDetailsಈ ಆಧುನಿಕ ಕಮಾಂಡ್ ಸೆಂಟರ್ ರಾಜ್ಯದ ಕಾರಾಗೃಹಗಳ ನಿರ್ವಹಣೆ, ಭದ್ರತೆ ಮತ್ತು ಸುಧಾರಣಾ ಕಾರ್ಯಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಸಹಾಯಕವಾಗಲಿದೆ. ಡಾ. ಜಿ. ಪರಮೇಶ್ವರ ಅವರು,...
Read moreDetailsಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿ ಪ್ರವಾಸದ ಸಂದರ್ಭದಲ್ಲಿ ನೀಡಿದ ರಹಸ್ಯಮಯ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗಿನ ಭೇಟಿಗಳ...
Read moreDetailsಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ಬಳ್ಳಾರಿ ಬ್ಯಾನರ್ ವಿವಾದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ತೀವ್ರ ತಿರುಗೇಟು...
Read moreDetailsಬೆಳಗಾವಿ/ಚಿತ್ರದುರ್ಗ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು 2028ರ ವಿಧಾನಸಭಾ ಚುನಾವಣೆಯ ನಂತರ ನಡೆಯುವ ಮುಖ್ಯಮಂತ್ರಿ ಸ್ಥಾನಕ್ಕೆ ತಾವು ಹಕ್ಕುದಾರರಾಗಿದ್ದೇವೆ ಎಂದು ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Read moreDetailsಬೆಂಗಳೂರು ದಕ್ಷಿಣ ನಗರ ಪಾಲಿಕೆಯು ಶುಚಿತ್ವ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ 10 ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ಗೃಹಗಳಿಗೆ ಬೀಗ ಹಾಕಿದೆ. ಇದು ಜನವರಿ 12,...
Read moreDetailsದ್ವೇಷಭಾಷಣ ಪ್ರತಿಬಂಧಕ ಮಸೂದೆಗೆ (ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025) ಸಹಿ ಹಾಕಬಾರದೆಂದು ಒತ್ತಾಯಿಸಿದ್ದಾರೆ. ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್....
Read moreDetailsಬೆಂಗಳೂರು: ಕೇಂದ್ರ ಸರಕಾರದ ಯೋಜನೆಗಳ ಕುರಿತು ತಪ್ಪು ಮಾಹಿತಿ ನೀಡಿ ಜನರಲ್ಲಿ ಗೊಂದಲ ಮೂಡಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...
Read moreDetailsಕೇರಳ ವಿಧಾನಸಭೆಯಲ್ಲಿ 2025ರಲ್ಲಿ ಪರಿಚಯಿಸಲ್ಪಟ್ಟ ಮಲಯಾಳಂ ಭಾಷಾ ಮಸೂದೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ನಿಬಂಧನೆಯನ್ನು ಒಳಗೊಂಡಿದ್ದು, ಇದು ಕಾಸರಗೋಡು ಜಿಲ್ಲೆಯ...
Read moreDetailsಬೆಂಗಳೂರು: ಕೃಷಿ ಕ್ಷೇತ್ರವು ಇಂದು ಉದ್ಯಮದ ರೂಪ ಪಡೆಯುತ್ತಿದ್ದು, ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ...
Read moreDetailsವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ 3ನೇ ಹಂತ) ಜಾರಿಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಯೋಜನೆಗೆ ಅಧಿಸೂಚನೆ...
Read moreDetailsಬೆಂಗಳೂರು: “ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ” ಎಂಬ ಘೋಷವಾಕ್ಯದೊಂದಿಗೆ ಬಾಗಲೂರು ಮುಖ್ಯ ರಸ್ತೆಯ ಕಂಟ್ರಿ ಕ್ಲಬ್ ಹತ್ತಿರ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕೋಗಿಲು...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜನವರಿ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರದ ವಿಕಸಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್ಗಾರ್ &...
Read moreDetailsನವದೆಹಲಿ: ಇತಿಹಾಸ, ಸಂಸ್ಕೃತಿ ಮತ್ತು ಭಗವಾನ್ ಬುದ್ಧನ ಆದರ್ಶಗಳ ಬಗ್ಗೆ ಆಸಕ್ತಿ ಹೊಂದಿರುವವರಿಗೆ ನಾಳೆ ಜನವರಿ 3 ಅತ್ಯಂತ ವಿಶೇಷ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ...
Read moreDetailsಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶಾದ್ಯಂತ EVMಗಳಲ್ಲಿ ತೊಡಕು ಇದೆ, ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಸೇರಿ ಮತಗಳ ಕಳ್ಳತನ ಮಾಡುತ್ತಿದೆ ಎಂದು ಆರೋಪಿಸುತ್ತಾ ಬಂದಿದ್ದಾರೆ....
Read moreDetailsಬೆಂಗಳೂರು: ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಅಕ್ರಮ ನಿರ್ಮಿತ ಮನೆಗಳ ಧ್ವಂಸಕ್ಕೆ ಸಂಬಂಧಿಸಿದ ವಿವಾದದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ....
Read moreDetailsಬೆಂಗಳೂರು, ಡಿಸೆಂಬರ್ 29: ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ...
Read moreDetailsಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ 'ಕೃಷ್ಣಾ'ದಲ್ಲಿ "ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ"ಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ತೀವ್ರಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದೊಳಗೆ ಸಂಪುಟವನ್ನು ಪುನಾರಚಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ...
Read moreDetailsಹಾವೇರಿ: ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಅನ್ಯಾಯವನ್ನು ಸರ್ಕಾರ ಸರಿಪಡಿಸಬೇಕು. ಸರ್ಕಾರದ ನೂತನ ಪರೀಕ್ಷಾ ನೀತಿಯಿಂದ ಶಿಕ್ಷಣದ ಗುಣಮಟ್ಟ ಹಾಳಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ...
Read moreDetailsಕುದೂರು: ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಜ್ಜನ ಟ್ರಸ್ಟ್ ಮತ್ತು ಡಾ. ಮಧುಕರ ಶೆಟ್ಟಿ ಬಳಗದ ವತಿಯಿಂದ ಕುದೂರಿನಲ್ಲಿ ನಿರ್ಮಿಸಲಾಗಿರುವ ನೂತನ...
Read moreDetailsಮೈಸೂರು: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-೨೦೨೫ಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚೋದನಕಾರಿ...
Read moreDetailsನವದೆಹಲಿ: ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸಬೇಕು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ತಮ್ಮನ್ನು...
Read moreDetailsಗೋಕರ್ಣ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೋಕರ್ಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಒಪ್ಪಂದವೊಂದು ಇದ್ದು, ಹೈಕಮಾಂಡ್ ಅದಕ್ಕೆ ಕಾರಣವಾಗಿದೆ ಎಂದು ಹೇಳಿದರು....
Read moreDetailsಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ: ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು ಎಂದು...
Read moreDetailsಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ: ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು ಎಂದು...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರ ನಿರ್ದೇಶನದಂತೆ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಸಮಯಬದ್ಧವಾಗಿ ಪರಿಹರಿಸುವ ನಿಟ್ಟಿನಲ್ಲಿ ಹೊಸ ಸಮನ್ವಯ ಸಮಿತಿಯನ್ನು...
Read moreDetailsಬೆಳಗಾವಿ: ರಬ್ಬರ್ ಬೆಳೆಯನ್ನು ತೋಟಗಾರಿಕೆ ಇಲಾಖೆಯ ವ್ಯಾಪ್ತಿಗೆ ಒಳಪಡಿಸುವ ಯಾವುದೇ ಪ್ರಸ್ತಾಪನೆ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಹಾಗೂ...
Read moreDetailsಬೆಳಗಾವಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಗೆ ಕೇಂದ್ರ ಸರ್ಕಾರದ ‘ಪ್ರಧಾನ ಮಂತ್ರಿ ಇ-ಡ್ರೈವ್’ (PM e-DRIVE) ಯೋಜನೆಯಡಿ ೪,೫೦೦ ವಿದ್ಯುತ್ ಚಾಲಿತ ಬಸ್ಗಳನ್ನು ಗ್ರಾಸ್...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರದ ಜನಪ್ರಿಯ ಶಕ್ತಿ ಯೋಜನೆಯಿಂದ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಬರಡೆ ಎದುರಿಸುತ್ತಿವೆ. ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ...
Read moreDetailsಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಬೆಂಗಳೂರು ನಗರ ಜಿಲ್ಲೆಯಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಆರಂಭಿಸಲು ಅರ್ಹ ಸಂಘ-ಸಂಸ್ಥೆಗಳು ಮತ್ತು ವ್ಯಕ್ತಿಗಳಿಂದ ಅರ್ಜಿಗಳನ್ನು...
Read moreDetailsಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರವನ್ನು ಬೆಂಗಳೂರಿನ ಮಾದರಿ ಕ್ಷೇತ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಶಾಸಕ ಸಿ.ಕೆ. ರಾಮಮೂರ್ತಿ ಅವರು ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಪೊಲೀಸ್, ಬೆಸ್ಕಾಂ, ಜಲಮಂಡಳಿ,...
Read moreDetailsಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಮಾಗಡಿ ಶಾಸಕ ಎ. ಬಾಲಕೃಷ್ಣ ಸಂಚಲನ ಹೇಳಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ “ಕೂಲಿ ಯಾವಾಗ ಸಿಗುತ್ತದೆ?”...
Read moreDetailsಬೆಂಗಳೂರು: ನಗರದ ಅತಿ ದಟ್ಟಣೆಯ ಸಂಚಾರಿ ಕೇಂದ್ರವಾದ ಈಜೀಪುರದಲ್ಲಿ ನಿರ್ಮಾಣವಾಗುತ್ತಿರುವ 2.38 ಕಿ.ಮೀ. ಉದ್ದದ ಮೇಲ್ಸೇತುವೆ ಕಾಮಗಾರಿಗೆ ವೇಗ ನೀಡಲು ಅಗತ್ಯವಿರುವ ಜಾಗವನ್ನು ತ್ವರಿತವಾಗಿ ಭೂಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು...
Read moreDetailsವಿಜಯನಗರ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ೩.೫ ಲಕ್ಷ ಅಕ್ರಮ ಕೃಷಿ ಪಂಪ್ಸೆಟ್ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದ ಸುಮಾರು ೧ ಲಕ್ಷ ಪಂಪ್ಸೆಟ್ಗಳನ್ನು ಶೀಘ್ರದಲ್ಲೇ ಸಕ್ರಮ...
Read moreDetailsಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿ ಮುಂದುವರಿಸುವುದా, ಇಲ್ಲ ಡಿ.ಕೆ. ಶಿವಕುಮಾರ್ ಅವರಿಗೆ ಅವಕಾಶ ನೀಡುವುದಾ ಎಂಬ ಚರ್ಚೆಗಳು ತಲೆತೆತ್ತಿವೆ. ಈ ಮಧ್ಯೆ, ರಚನಾ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.