Agriculture

Agriculture

ಎಂಎಸ್‌ಪಿ ಯೋಜನೆಯಡಿ ಹೆಸರು, ಉದ್ದು, ಶೇಂಗಾ ಖರೀದಿಗೆ ತಕ್ಷಣ ಅನುಮತಿ: ಎನ್. ಚಲುವರಾಯಸ್ವಾಮಿ ಕೇಂದ್ರಕ್ಕೆ ಮನವಿ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಹೆಸರುಕಾಳು, ಉದ್ದು, ಸೋಯಾಬೀನ್, ಸೂರ್ಯಕಾಂತಿ ಮತ್ತು ಶೇಂಗಾದಂತಹ ಕೃಷಿ ಉತ್ಪನ್ನಗಳನ್ನು ತಕ್ಷಣ ಖರೀದಿಸಲು ಅನುಮೋದನೆ ನೀಡುವಂತೆ ಕರ್ನಾಟಕದ ಕೃಷಿ...

Read moreDetails

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ದಾಖಲೆಯ ಪ್ರಗತಿ:

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಕೆಪೆಕ್ ಎಂಡಿ ಸಿ.ಎನ್. ಶಿವಪ್ರಕಾಶ್‌ಗೆ ಮೆಚ್ಚುಗೆ ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್ಎಂಇ)...

Read moreDetails

ಸೇಡಂನಲ್ಲಿ ಬೆಳೆ ಹಾನಿ ವೀಕ್ಷಣೆ: ಸಚಿವ ಡಾ. ಶರಣಪ್ರಕಾಶ ಪಾಟೀಲರಿಂದ ಪರಿಶೀಲನೆ

ಸೇಡಂ: ಅತಿವೃಷ್ಟಿಯಿಂದ ಸೇಡಂ ತಾಲೂಕಿನಲ್ಲಿ ಹಾನಿಗೊಳಗಾದ ಹೆಸರು ಮತ್ತು ತೊಗರಿ ಬೆಳೆಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಭೇಟಿ ನೀಡಿ...

Read moreDetails

ಎಪಿಎಂಸಿ ಅಧಿಕಾರಿಗಳ ಬೇಜವಾಬ್ದಾರಿಗೆ ಸಚಿವ ಶಿವಾನಂದ ಪಾಟೀಲ ತೀವ್ರ ಆಕ್ಷೇಪ: ಅಮಾನತು ಎಚ್ಚರಿಕೆ

ಬೆಂಗಳೂರು: ಕೃಷಿ ಮಾರುಕಟ್ಟೆ ಇಲಾಖೆಯ (ಎಪಿಎಂಸಿ) ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಮತ್ತು ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ...

Read moreDetails

ಕೆಆರ್‌ಎಸ್ ಜಲಾಶಯದಿಂದ ನೀರು ಹೊರಬಿಡುವಿಕೆ: ಮಂಡ್ಯ ಕೆರೆಗಳಿಗೆ ತಕ್ಷಣ ನೀರು ತುಂಬಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೂಚನೆ

ನವದೆಹಲಿ: ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ. ಈ ಸಂದರ್ಭವನ್ನು ಬಳಸಿಕೊಂಡು ಮಂಡ್ಯ ಜಿಲ್ಲೆಯ ಕೆರೆಗಳಿಗೆ ತಕ್ಷಣವೇ...

Read moreDetails

ಧಾರವಾಡದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ: ಕೃಷಿಯಲ್ಲಿ ಮುನ್ನಡೆ ಸಾಧಿಸಲು ಸಚಿವ ಪ್ರಲ್ಹಾದ್ ಜೋಶಿ ಕರೆ

ಧಾರವಾಡ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದ...

Read moreDetails

ದೊಡ್ಡಬಳ್ಳಾಪುರದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ 20ನೇ ಕಂತಿನ ಹಣ ಬಿಡುಗಡೆ: ಕೇಂದ್ರ ಸಚಿವ ವಿ. ಸೋಮಣ್ಣ

ದೊಡ್ಡಬಳ್ಳಾಪುರ: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಅವರು ಇಂದು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ...

Read moreDetails

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ರೈತರ ಆತಂಕ ಅನಗತ್ಯ – ಎನ್. ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿ ರಸಗೊಬ್ಬರದ ಪೂರೈಕೆಯಲ್ಲಿ ಕೊರತೆ ಇಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ರೈತರು ಆತಂಕಕ್ಕೆ ಒಳಗಾಗಬಾರದು ಮತ್ತು ಬೇಡಿಕೆ ಹೆಚ್ಚಿರುವ...

Read moreDetails

ಅರಣ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಹಿತಾಸಕ್ತಿ ಸಮನ್ವಯದಿಂದ ಯೋಜನೆಗಳ ಅನುಷ್ಠಾನ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಅರಣ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಹಿತಾಸಕ್ತಿ ಎರಡೂ ಪ್ರಮುಖವಾಗಿದ್ದು, ಇವುಗಳ ಸಮತೋಲನ ಕಾಯ್ದುಕೊಂಡು ಪರಸ್ಪರ ಸಮನ್ವಯದಿಂದ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಕೃಷಿ ಸಚಿವ ಹಾಗೂ...

Read moreDetails

ಮಾವು ಬೆಳೆಗಾರರಿಗೆ ಸಹಾಯ: ಬೆಲೆ ಕೊರತೆ ಪಾವತಿ ಯೋಜನೆಯ ಅವಧಿ ವಿಸ್ತರಣೆಗೆ ಕೃಷಿ ಸಚಿವರ ಮನವಿ

ಬೆಂಗಳೂರು: ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಾವು ಬೆಳೆಗಾರರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ 2025-26ನೇ ಸಾಲಿನ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಅಡಿಯಲ್ಲಿ ಬೆಲೆ...

Read moreDetails

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಜರಾತ್‌ನ ನೆಲಗಡಲೆ ರೈತರ ಜೊತೆ ಸಂವಾದ

ಗುಜರಾತ್: ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಗುಜರಾತ್‌ನ ಜುನಾಗಢದ ಮಾಣೆಕ್ವಾಡಾ ಗ್ರಾಮದಲ್ಲಿ ನೆಲಗಡಲೆ ಬೆಳೆಗಾರರನ್ನು ಭೇಟಿಯಾಗಿ...

Read moreDetails

ದಲಿತರಿಗೆ ಮೋಸ, ಅನುದಾನದಲ್ಲಿ ತಾರತಮ್ಯ: ಮಾಜಿ ಶಾಸಕ ಅನ್ನದಾನಿ ಆಕ್ರೋಶ

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ্তಪಡಿಸಿರುವ ಮಾಜಿ ಶಾಸಕ ಅನ್ನದಾನಿ, ದಲಿತರಿಗೆ ಮೋಸವಾಗುತ್ತಿದೆ ಎಂದು ಆರೋಪಿಸಿದ್ದಾರೆ. "ದಲಿತರ ಹೆಸರಿನಲ್ಲಿ ರಾಜಕೀಯ ಮಾಡುವವರು, ದಲಿತರಿಗೆ ಅನ್ಯಾಯ...

Read moreDetails

ತೆಂಗು ಬೆಳೆ ಸಮಸ್ಯೆಗೆ ಪರಿಹಾರಕ್ಕೆ ಕೇಂದ್ರ ಸಚಿವರಿಂದ ಮಹತ್ವದ ಕ್ರಮ: ತಿಟಪೂರಿನಲ್ಲಿ ತೆಂಗಿನಕಾಯಿ ಸಂಶೋಧನಾ ಸಂಸ್ಥೆ ಸ್ಥಾಪನೆಗೆ ಪ್ರಸ್ತಾವ

ನವದೆಹಲಿ: ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್...

Read moreDetails

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಗೆ ಸಂಪುಟದ ಅನುಮೋದನೆ: 100 ಜಿಲ್ಲೆಗಳಲ್ಲಿ ಕೃಷಿ ಕ್ಷೇತ್ರದ ತ್ವರಿತ ಅಭಿವೃದ್ಧಿ

ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, 2025-26ರಿಂದ ಆರು ವರ್ಷಗಳ ಅವಧಿಗೆ 100 ಜಿಲ್ಲೆಗಳನ್ನು ಒಳಗೊಳ್ಳುವ...

Read moreDetails

ದೇವನಹಳ್ಳಿಯ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಕೈಬಿಟ್ಟಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಯೋಜಿತವಾಗಿದ್ದ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕೈಬಿಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿರೋಧ ಪಕ್ಷದ...

Read moreDetails

ವಿಜಯಪುರ ಭಾಗಕ್ಕೆ ₹3,200 ಕೋಟಿ ನೀರಾವರಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

ವಿವಿಧ ಇಲಾಖೆಗಳ ₹4,555 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ವಿಜಯಪುರ: ವಿಜಯಪುರ ಮತ್ತು ಸುತ್ತಮುತ್ತಲಿನ 93,000 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ₹3,200 ಕೋಟಿ ಮೊತ್ತದ...

Read moreDetails

ರೈಲ್ವೇ ಸಚಿವಾಲಯದಿಂದ ಚಲ್ಲಘಟ್ಟ ರಸ್ತೆ ಕೆಳ ಸೇತುವೆ ಉದ್ಘಾಟನೆ, ರಾಮೋಹಳ್ಳಿಯಲ್ಲಿ ಶಂಕುಸ್ಥಾಪನೆ

ಬೆಂಗಳೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಅವರು ಇಂದು ಬೆಂಗಳೂರು-ಮೈಸೂರು ರೈಲ್ವೆ ಮಾರ್ಗದ ಕೆಂಗೇರಿ-ಹೆಜ್ಜಾಲ ಭಾಗದಲ್ಲಿ ಲೆವೆಲ್ ಕ್ರಾಸಿಂಗ್ ಗೇಟ್...

Read moreDetails

ಕ್ಯಾಂಪ್ಕೋಗೆ ಶೇ. 48 ಮಾರುಕಟ್ಟೆ ಶುಲ್ಕ ಮುಂದುವರಿಕೆ: ಸಚಿವ ಶಿವಾನಂದ ಪಾಟೀಲ ಭರವಸೆ

ಬೆಂಗಳೂರು: ಕ್ಯಾಂಪ್ಕೋ ಸಂಸ್ಥೆಯಿಂದ ಸಂಗ್ರಹಿಸುವ ಮಾರುಕಟ್ಟೆ ಶುಲ್ಕವನ್ನು ಈ ಹಿಂದಿನಂತೆ ಶೇ. 48ರಷ್ಟು ಮುಂದುವರಿಸುವ ಬೇಡಿಕೆಯನ್ನು ಪರಿಗಣಿಸುವುದಾಗಿ ಕೃಷಿ ಮಾರುಕಟ್ಟೆ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಜವಳಿ...

Read moreDetails

ಕೃಷಿಯ ಭವಿಷ್ಯಕ್ಕಾಗಿ ಕರ್ನಾಟಕದ ದೂರದೃಷ್ಟಿ: ಐಸಿಎಆರ್ ಸಭೆಯಲ್ಲಿ ಚಲುವರಾಯಸ್ವಾಮಿ

ದೆಹಲಿ:ಕರ್ನಾಟಕ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ದೆಹಲಿಯಲ್ಲಿ ನಡೆದ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ಆಡಳಿತ ಮಂಡಳಿ ಸಭೆಯಲ್ಲಿ ರಾಜ್ಯದ ಕೃಷಿ ವಲಯವನ್ನು...

Read moreDetails

ಮಾವು ಬೆಳೆಗಾರರ ನೆರವಿಗೆ ಧಾವಿಸಿ: ಕೇಂದ್ರ ಕೃಷಿ ಸಚಿವರಿಗೆ ಹೆಚ್.ಡಿ.ಕುಮಾರಸ್ವಾಮಿ ಪತ್ರ

ನವದೆಹಲಿ: ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಮಾವು ಬೆಳೆಗಾರರಿಗೆ ಸಹಾಯ ಹಸ್ತ ಚಾಚುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್...

Read moreDetails

ದೇಸಿ ಬೀಜೋತ್ಸವ: ದೇಸಿ ತಳಿಗಳ ಸಂರಕ್ಷಣೆಗೆ ಒಂದು ವೇದಿಕೆ

ದೇಸಿ ಬೀಜೋತ್ಸವ: ದೇಸಿ ತಳಿಗಳ ಸಂರಕ್ಷಣೆಗೆ ಒಂದು ವೇದಿಕೆ ಬೆಂಗಳೂರು, ಜೂನ್ 13, 2025: ಕೃಷಿಯ ಜೀವಾಳವಾದ ದೇಸಿ ಬೀಜಗಳ ಸಂರಕ್ಷಣೆ ಮತ್ತು ಜೀವವೈವಿಧ್ಯ ಒಡಲಾಳದ ಚಿಂತನೆಗೆ...

Read moreDetails

ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು: ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸಲು ಕೃಷಿ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ವ್ಯಾಪಾರ ಕ್ಷೇತ್ರಗಳು ಪ್ರಮುಖ ಆಸರೆಯಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ...

Read moreDetails

ಕೇಂದ್ರ ಸರ್ಕಾರದಿಂದ ರೈತರಿಗೆ ದೊಡ್ಡ ಉಡುಗೊರೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮೂರನೇ ಅವಧಿಯ ಮೊದಲ ಕಾರ್ಯದಿನದಂದೇ ರೈತರಿಗೆ ದೊಡ್ಡ ಉಡುಗೊರೆ ನೀಡಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN)...

Read moreDetails

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ 11ನೇ ದಿನ

ಬೆಂಗಳೂರು: ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಬೆಂಗಳೂರಿನ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ ‘ವಿಕಸಿತ ಕೃಷಿ ಸಂಕಲ್ಪ...

Read moreDetails

ವಿಕಸಿತ್ ಕೃಷಿ ಸಂಕಲ್ಪ ಅಭಿಯಾನದ ಆರನೇ ದಿನದಂದು ಪುಣೆಯ ನಾರಾಯಣಗಾಂವ್‌ನಲ್ಲಿ ರೈತರೊಂದಿಗೆ ಸಂವಾದ

ನಕಲಿ ಗೊಬ್ಬರ ಅಥವಾ ಕೀಟನಾಶಕ ತಯಾರಿಸಿ ರೈತರಿಗೆ ಪೂರೈಸುವವರ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ: ಶಿವರಾಜ್ ಸಿಂಗ್ ಚೌಹಾನ್ “ಕೃಷಿ ವಿಜ್ಞಾನಿಗಳು ಕ್ಷೇತ್ರಕ್ಕೆ ಭೇಟಿ...

Read moreDetails

ರಾಯಚೂರು ರೈತರ ಜೋಳ ಖರೀದಿಗೆ ಆಹಾರ ಸಚಿವರಿಗೆ ಮನವಿ

ಬೆಂಗಳೂರು, ಜೂನ್ 3: ರಾಯಚೂರು ಜಿಲ್ಲೆಯ ರೈತ ಮುಖಂಡರ ನಿಯೋಗವು ಇಂದು ಬೆಂಗಳೂರಿನ ವಸಂತನಗರದ ಆಹಾರ ಭವನದಲ್ಲಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿಯಾಗಿ, ಕನಿಷ್ಠ...

Read moreDetails

ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು, ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಯೋಜನೆಯ ಶೇ. 40 ರಷ್ಟು ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಈ ಯೋಜನೆಯನ್ನು ನಿಲ್ಲಿಸುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ....

Read moreDetails

ಆಲಮಟ್ಟಿ ಅಣೆಕಟ್ಟಿನ ಎತ್ತರ 524 ಮೀ.ಗೆ ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ: ಡಿಸಿಎಂ ಡಿ.ಕೆ. ಶಿವಕುಮಾರ್

ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

Read moreDetails

ರಾಜಭವನದಲ್ಲಿ ಮಂಡ್ಯ ಕೃಷಿ ವಿಶ್ವವಿದ್ಯಾಲಯ ವಿಧೇಯಕಕ್ಕೆ ರಾಜ್ಯಪಾಲರ ಅನುಮೋದನೆ

ಬೆಂಗಳೂರು: ಮಂಡ್ಯದಲ್ಲಿ ಸ್ಥಾಪನೆಯಾಗುತ್ತಿರುವ ನೂತನ ಕೃಷಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ರಾಜ್ಯಪಾಲರಿಂದ ಅನುಮೋದನೆ ಲಭಿಸಿದೆ. ಈ ಕುರಿತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಬುಧವಾರ ರಾಜ್ಯಪಾಲರನ್ನು ರಾಜಭವನದಲ್ಲಿ...

Read moreDetails

ಕೃಷಿಕರ ನಗರ ವಲಸೆ ಕೃಷಿಗೆ ಪೆಟ್ಟು: ಸಿಎಂ ಸಿದ್ದರಾಮಯ್ಯ

ಬಳಗಾವಿ: "ರೈತರು, ಶಿಕ್ಷಕರು ಮತ್ತು ಸೈನಿಕರು ದೇಶದ ನಿಜವಾದ ರಕ್ಷಕರು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘಿಸಿದರು. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಸುಮಾರು ₹400 ಕೋಟಿಯ...

Read moreDetails

7 ವರ್ಷಗಳ ಬಳಿಕ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ – ಕೃಷಿ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಕ್ರಮದ ಭಾಗವಾಗಿ, ಎಲ್ಲ ವರ್ಗದ ರೈತರಿಗೆ ಈಗ 7 ವರ್ಷಗಳ ಬಳಿಕ ಅದೇ ಜಮೀನಿಗೆ ಮತ್ತೆ ಸೂಕ್ಷ್ಮ ನೀರಾವರಿ ಪರಿಕರಗಳ ಖರೀದಿಗೆ...

Read moreDetails

ಬಿಹಾರದ ಕೋಸಿ-ಮೆಚಿ ಲಿಂಕ್ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ: ಕೃಷಿಕರಿಗೆ ನಿರೀಕ್ಷೆಯ ಬೆಳಕು

ನವದೆಹಲಿ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್‌ವೈ) - ವೇಗವರ್ಧಿತ ನೀರಾವರಿ ಪ್ರಯೋಜನಗಳ ಕಾರ್ಯಕ್ರಮ (ಎಐಬಿಪಿ) ಅಡಿಯಲ್ಲಿ ಬಿಹಾರದ ಮಹತ್ವದ ಕೋಸಿ-ಮೆಚಿ ಇಂಟ್ರಾ-ಸ್ಟೇಟ್ ಲಿಂಕ್ ಯೋಜನೆಯನ್ನು ಸೇರಿಸಲು...

Read moreDetails

ಖಾರಿಫ್ 2025: ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳ ಮೇಲೆ ಎನ್‌ಬಿಎಸ್ ಸಬ್ಸಿಡಿಗೆ ಸಂಪುಟದ ಅನುಮೋದನೆ

ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಖಾರಿಫ್ 2025 (ಏಪ್ರಿಲ್ 1 ರಿಂದ ಸೆಪ್ಟೆಂಬರ್ 30, 2025)...

Read moreDetails

ಮೇಕೆದಾಟು ವಿಚಾರವಾಗಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ...

Read moreDetails

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು...

Read moreDetails

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು...

Read moreDetails

ಕಲಬುರಗಿ ರೈತರಿಗೆ ದಾಖಲೆಗೊಳಿಸಿದ ಅತ್ಯಧಿಕ ಪರಿಹಾರ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ರೈತರಿಗೆ ಪ್ರಮುಖ ಪರಿಹಾರವನ್ನು ನೀಡುವ ಗುರಿಯಲ್ಲಿ, ಒಂದು ದಾಖಲೆಗೊಳಿಸಿದ ಪ್ರಮಾಣದ 667.73 ಕೋಟಿ ರೂ. ಪರಿಹಾರವನ್ನು 2,36,933 ರೈತರಿಗೆ ಘೋಷಿಸಲಾಗಿದೆ. ಈ ಪರಿಹಾರದಲ್ಲಿ...

Read moreDetails

ಮಂಡ್ಯದಲ್ಲಿ ನೂತನ ಕೃಷಿ ವಿಜ್ಞಾನ ವಿವಿ ಸ್ಥಾಪನೆಗೆ ಉಭಯ ಸದನಗಳಲ್ಲಿ (ತಿದ್ದುಪಡಿ) ವಿಧೇಯಕ ಪ್ರಸ್ತಾಪ ಮಂಡನೆ: ವಿಧೇಯಕ ಅಂಗಿಕಾರ..

ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿಯವರ ಮಹತ್ವದ ಕನಸು ಬಜೆಟ್ ಅಧಿವೇಶನದಲ್ಲಿ ನನಸಾಯಿತು..2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ವಿಧೇಯಕವನ್ನು ಉಭಯ...

Read moreDetails

ತೊಗರಿ ಖರೀದಿ ನೋಂದಣಿ ಮಾರ್ಚ್ 31ರವರೆಗೆ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ...

Read moreDetails

ನಾಲ್ಕು ಕೃಷಿ ಉತ್ಪನ್ನ ಯಶವಂತಪುರದಿಂದ ಶಿಫ್ಟ್

ಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು...

Read moreDetails

ರಾಜ್ಯದಲ್ಲಿ ಕೃಷಿ ಸಾಲ ವಿತರಣೆ: 13,689 ರೈತರಿಗೆ ರೂ. 589.12 ಕೋಟಿ ಬಿಡುಗಡೆ

ಬೆಂಗಳೂರು: 2025ರ ಫೆಬ್ರವರಿ 28ರವರೆಗೆ ರಾಜ್ಯದ 13,689 ರೈತರಿಗೆ ರೂ. 589.12 ಕೋಟಿ ಮೊತ್ತದ ಕೃಷಿ ಸಾಲ ವಿತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೇಲೆಸಾಲ ಮಿತಿಯ ನಿಗದಿ:ರಾಜ್ಯದ...

Read moreDetails

ಸಾಗುವಳಿ ಚೀಟಿ ಕೋರಿ ಬಗರ್ ಹುಕಂ ಅರ್ಜಿಗಳ ಆನ್‌ಲೈನ್ ಪ್ರಕ್ರಿಯೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಬಗರ್ ಹುಕಂ ಸಮಿತಿಗೆ ಸಲ್ಲಿಕೆಯಾಗಿರುವ ನಮೂನೆ 50 ಮತ್ತು 53ರಡಿ ಸಾಗುವಳಿ ಚೀಟಿ ಕೋರಿ ಬಾಕಿ ಉಳಿದಿರುವ 247 ಅರ್ಜಿಗಳನ್ನು...

Read moreDetails

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಸರ್ಕಾರದ ಮಹತ್ವದ ಕ್ರಮ

ಬೆಂಗಳೂರು: ಮಂಡ್ಯ ವೈದ್ಯಕೀಯ ಕಾಲೇಜನ್ನು ಮೇಲ್ದರ್ಜೆಗೆರಿಸುವುದರ ಜೊತೆಗೆ ಅದರ ನವೀಕರಣಕ್ಕೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ...

Read moreDetails

ಮಂಡ್ಯ ಜಿಲ್ಲೆಯಲ್ಲಿ ಭತ್ತ ನಾಟಿ: ರೈತಪರ ಬಜೆಟ್ ಮಂಡನೆಗೆ ವಿಜಯೇಂದ್ರ ಆಗ್ರಹ

ಮಂಡ್ಯ: ರಾಜ್ಯದ ಮುಂದಿನ ಬಜೆಟ್ ರೈತಪರವಾಗಿರಬೇಕು ಎಂದು ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ ಇಂದು ನಡೆದ...

Read moreDetails

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ...

Read moreDetails

ಕೃಷಿ ಸಚಿವರ ಪ್ರಯತ್ನದ ಫಲ : ಎಫ್.ಪಿ.ಒಗಳಿಗೆ ರೂ.20 ಕೋಟಿ ವಿಶೇಷ ಅನುದಾನ.

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ವಿಶೇಷ ಕಾಳಜಿಯ ಪ್ರಯತ್ನದ ಫಲವಾಗಿ ರಾಜ್ಯದ 486 ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಒಟ್ಟು ರೂ.20 ಕೋಟಿ ಅನುದಾನ ಒದಗಿಸಲಾಗಿದೆ. ರೈತ...

Read moreDetails

ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ : ಎನ್ ಚಲುವರಾಯಸ್ವಾಮಿ

ಚಿತ್ರದುರ್ಗ:ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು....

Read moreDetails

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು....

Read moreDetails

ಜಿಂಕೆಗಳಿಂದ ಬೆಳೆ ರಕ್ಷಿಸಿ: ಸರ್ಕಾರಕ್ಕೆ ಆಗ್ರಹಿಸಿದ ರೈತರ ಆಗ್ರಹ..!

ಒಂದೇ ಕಡೆ ನೂರಾರು ಜಿಂಕೆಗಳು, ಹೊಲಕ್ಕೆ ನುಗ್ಗಿ ಸಾಲು ಸಾಲಾಗಿ ಬೆಳೆ ತಿನ್ನುತ್ತಾ ಬೆಳೆ ನಾಶದಿಂದ ರೈತರು ಬೇಸತ್ತಿದ್ದು, ಕೂಡಲೇ ರಾಜ್ಯ ಸರ್ಕಾರವೂ, ಅರಣ್ಯ ಇಲಾಖೆಗೆ ಜಿಂಕೆ...

Read moreDetails

ಬೆಂಬಲ ಬೆಲೆ: ಶೇಂಗಾ ಖರೀದಿ ಅವಧಿ ವಿಸ್ತರಣೆ

ಬೆಂಗಳೂರು: ಬೆಂಬಲ ಬೆಲೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ನೋಂದಣಿ ಅವಧಿಯನ್ನು...

Read moreDetails
AMIRO-NEWS-us1-01-1024x1024

Home

  NEWS UPDATE ಆತ್ಮನಿರ್ಭರ ಭಾರತದ ಕನಸು ರಕ್ಷಣೆಯಿಂದ ಬಾಹ್ಯಾಕಾಶದವರೆಗೆ ಭಾರತವನ್ನು ಸ್ವಾವಲಂಬಿ ಮಾಡಿದೆ” – ಉಪರಾಷ್ಟ್ರಪತಿ 2 weeks ago ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ...

Read moreDetails
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: