Karnataka News

"Get the latest updates from Karnataka, covering local events, politics, culture, and developments shaping the state's progress and identity."

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯಿರಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ ಬಳಕೆದಾರರ ಶುಲ್ಕವನ್ನು ವಿಧಿಸಿರುವ ಸರ್ಕಾರದ ನಿರ್ಧಾರವನ್ನು ಕೂಡಲೇ ಹಿಂಪಡೆದು, ಹಿಂದಿನಂತೆ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು...

Read moreDetails

ಗಂಡನ ಕೊಲೆ ಆರೋಪದಲ್ಲಿ ಪತ್ನಿ ನಾಗಮ್ಮ ಬಂಧನ: ಕೌಟುಂಬಿಕ ಕಲಹದಿಂದ ಕೊಲೆ ಶಂಕೆ

ಬೆಂಗಳೂರು: ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯ ಕೋಡಿಚಿಕ್ಕನಹಳ್ಳಿಯಲ್ಲಿ ತನ್ನ ಗಂಡ ಸುರೇಶ್ ಬಾಬು (48) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪತ್ನಿ ನಾಗಮ್ಮ (43) ಅವರನ್ನು ಬೊಮ್ಮನಹಳ್ಳಿ...

Read moreDetails

ಕನ್ನಡ ಭಾಷೆ ನಿರ್ಲಕ್ಷಿಸುವ ಆರೋಪ ಸುಳ್ಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: “ರಾಜ್ಯ ಸರ್ಕಾರ ಉರ್ದು ಭಾಷೆಗೆ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರವು ಸಂಪೂರ್ಣ ಸುಳ್ಳಾಗಿದ್ದು, ಇದರ ಹಿಂದೆ ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶ...

Read moreDetails

ಸ್ಮಾರ್ಟ್ ಮೀಟರ್‌ಗೆ ಬಿಜೆಪಿಯಿಂದ ಅಡ್ಡಗಾಲು: ಕೆಪಿಸಿಸಿಯಿಂದ ಕೇಂದ್ರ ಸಚಿವರಿಗೆ ದೂರು

ಬೆಂಗಳೂರು, ಮೇ 27, 2025: ಕೇಂದ್ರ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಮೂರು ತಿಂಗಳ ಕಾಲಮಿತಿ ವಿಧಿಸಿ ಒತ್ತಡ ಹೇರಿದರೆ, ರಾಜ್ಯ ಬಿಜೆಪಿ ನಾಯಕರು ಈ ಯೋಜನೆಯ...

Read moreDetails

ಬಿಡದಿಯ ತ್ಯಾಜ್ಯದಿಂದ ವಿದ್ಯುತ್ ಘಟಕಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ

ಬೆಂಗಳೂರು: ಬಿಡದಿಯಲ್ಲಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದ ಸ್ವಚ್ಛತೆ ಹಾಗೂ ಪರಿಣಾಮಕಾರಿಯಾದ ನಿರ್ವಹಣೆ ಖಚಿತಪಡಿಸಿಕೊಳ್ಳಲು Bruhat Bengaluru Mahanagara Palike (BBMP) ಹಾಗೂ ಇಂಧನ ಇಲಾಖೆಯ ಉನ್ನತ...

Read moreDetails

ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣಕ್ಕೆ ಮಾದರಿಯಾಗಲಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್

ಧಾರವಾಡ:ಧಾರವಾಡದಲ್ಲಿ ಮಹಿಳಾ ಶಿಕ್ಷಣವನ್ನು ಉತ್ತೇಜಿಸಲು ಸ್ಥಾಪಿತವಾಗಿರುವ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇತಿಹಾಸದ ಪುಟಗಳಿಗೆ ಹೊಸ ಅಧ್ಯಾಯ ಸೇರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್...

Read moreDetails

ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್ ಜಾರಿ: ಬೆಸ್ಕಾಂ ಎಂ ಡಿ ಡಾ. ಎನ್. ಶಿವಶಂಕರ

ಬೆಂಗಳೂರು: ಗ್ರಾಹಕರ ದೂರು ನಿರ್ವಹಣೆಯನ್ನು ಪಾರದರ್ಶಕವಾಗಿ ಮತ್ತು ತ್ವರಿತವಾಗಿ ಇತ್ಯರ್ಥಗೊಳಿಸಲು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ಡಿಜಿಟಲ್ ಪೋರ್ಟಲ್ ಪರಿಚಯಿಸಲು ಮುಂದಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ...

Read moreDetails

ಐಎಎಸ್ ಅಧಿಕಾರಿಯ ವಿರುದ್ಧ ಬಿಜೆಪಿ ನಾಯಕರ ವಿವಾದಾತ್ಮಕ ಹೇಳಿಕೆ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ತೀವ್ರ ಟೀಕೆ

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿಯನ್ನು "ಪಾಕಿಸ್ತಾನದವರು" ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತೀವ್ರ ಟೀಕೆ...

Read moreDetails

ನೆಹರೂ ಹಾಕಿದ ಅಡಿಪಾಯದ ಮೇಲೆ ದೇಶ ನಿರ್ಮಿತಿಯಾಗಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: "ಪಂಡಿತ ಜವಾಹರಲಾಲ್ ನೆಹರೂ ಅವರು ಹಾಕಿಕೊಟ್ಟ ಹಸಿರು ಕ್ರಾಂತಿ, ಕೈಗಾರಿಕಾ ಕ್ರಾಂತಿ ಹಾಗೂ ಶೈಕ್ಷಣಿಕ ಕ್ರಾಂತಿಯ ಅಡಿಪಾಯದ ಮೇಲೆ ನಮ್ಮ ದೇಶ ನಿರ್ಮಿತವಾಗಿದೆ," ಎಂದು ಡಿಸಿಎಂ...

Read moreDetails

ನೆಹರೂರವರ ಕೊಡುಗೆ ಆಧುನಿಕ ಭಾರತದ ಅಡಿಪಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 27: ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಕೊಡುಗೆಯನ್ನು ಅಳಿಸಲು ಎಷ್ಟೇ ಪ್ರಯತ್ನಿಸಿದರೂ ಅದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ...

Read moreDetails

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಹೊಸ ದಿಕ್ಕು: ಗೃಹ ಸಚಿವರ ಭೇಟಿ ಮತ್ತು ಡಿಜಿಪಿಯ ಆದೇಶಗಳು

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ, ಮಹಿಳೆಯರ ಸುರಕ್ಷತೆ, ಮತ್ತು ಡ್ರಗ್ಸ್‌ನಂತಹ ಸಾಮಾಜಿಕ ಕಳಂಕಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ....

Read moreDetails

ಅಕ್ರಮ ವಲಸಿಗರ ವಿರುದ್ಧ ಕ್ರಮ: ಹೆಚ್ಚಿನ ಬಾಂಗ್ಲಾದೇಶ ಮೂಲದವರ ಗುರಿ

ನಗರದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಅಧಿಕವಾಗಿ ಬಾಂಗ್ಲಾದೇಶ ಮೂಲದವರು ನಗರದಲ್ಲಿ ವಾಸಿಸುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ,...

Read moreDetails

ಅಮೃತಹಳ್ಳಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ ಇಬ್ಬರು ಬಂಧನ

ಅಮೃತಹಳ್ಳಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಿಷೇಧಿತ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಪಶ್ಚಿಮ ಬಂಗಾಳದ ಕೊಲ್ಕತ್ತಾ ಮೂಲದವರು ಎಂದು ತಿಳಿದುಬಂದಿದೆ....

Read moreDetails

ಬೆಂಗಳೂರಿನ ಪುಡಿ ರೌಡಿಯ ದಾಂಧಲೆ: ಅಂಗಡಿ ಮಾಲೀಕರ ಮೇಲೆ ಆಕ್ರಮಣ, ಪೊಲೀಸರ ನಿಂದನೆ!

ಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಬ್ಬ ಪುಡಿ ರೌಡಿಯು ಅಂಗಡಿ ಮಾಲೀಕರ ಮೇಲೆ ದಾಳಿ ಮಾಡಿ, ಪೊಲೀಸರನ್ನು ಸಹ ನಿಂದಿಸಿದ ಆರೋಪವಿದೆ. ಸ್ಥಳೀಯ ನಿವಾಸಿಗಳು...

Read moreDetails

ರಾಜಾಜಿನಗರದಲ್ಲಿ ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಶುಭಾರಂಭ

ಬೆಂಗಳೂರು: ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ನ 12ನೇ ಶಾಖೆಯು ಬೆಂಗಳೂರಿನ ರಾಜಾಜಿನಗರದಲ್ಲಿ ಶುಭಾರಂಭವಾಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಶೈಕ್ಷಣಿಕ ಕನಸನ್ನು ಶಾಸಕ ವಿ. ಸೋಮಣ್ಣ...

Read moreDetails

ಹೇಮಂತ್ ಕುಮಾರ್ ಪ್ರಕರಣ: ಮದುವೆಯ 3 ತಿಂಗಳಲ್ಲಿ “ದೋಖಾ”

ಕುಣಿಗಲ್: ಕುಣಿಗಲ್ ಮೂಲದ ದಂಪತಿಯ ಮದುವೆಯ ಮೂರು ತಿಂಗಳಲ್ಲೇ ಗಂಭೀರ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ ಕೆಲಸ ಮಾಡುವ ಗರ್ಭಿಣಿ ಯುವತಿಯೊಬ್ಬಳು, ತನ್ನ ಪತಿ ಹೇಮಂತ್...

Read moreDetails

ಆಲಮಟ್ಟಿ ಅಣೆಕಟ್ಟಿನ ಎತ್ತರ 524 ಮೀ.ಗೆ ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ: ಡಿಸಿಎಂ ಡಿ.ಕೆ. ಶಿವಕುಮಾರ್

ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

Read moreDetails

ದೇವನಹಳ್ಳಿ ಬಳಿ ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ: ಮಾದಕ ವಸ್ತುಗಳ ಪತ್ತೆ, 30 ಜನ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ನಡೆದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಿಖರವಾದ ಖಚಿತ ಮಾಹಿತಿಯ ಆಧಾರದ ಮೇಲೆ ದೇವನಹಳ್ಳಿ...

Read moreDetails

ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ.

ವಿಜಯಪುರ (ಕೊಲ್ಹಾರ): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ" ಎಂದು ಕಿಡಿಕಾರಿರುವ ಅವರು, ಕುಮಾರಸ್ವಾಮಿ...

Read moreDetails

ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ: ಐದು ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಕಿರುತೆರೆ ನಟ ಮಡೆನೂರು ಮನು ವಿರುದ್ಧ ಸಹ ಕಲಾವಿದೆಯೊಬ್ಬರಿಂದ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಯನ್ನು ಮೇ 22 ರಂದು ಹಾಸನದ...

Read moreDetails

ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ: ಸಿಸಿಬಿ ತನಿಖೆಯಲ್ಲಿ ಬಯಲಾದ ಕಾರಣಗಳು.

ಬೆಂಗಳೂರು: ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣದ ತನಿಖೆಯು ಬಹುತೇಕ ಕೊನೆಯ ಹಂತವನ್ನು ತಲುಪಿದ್ದು, ಕೊಲೆಗೆ ಕಾರಣವಾದ ಪ್ರಮುಖ ಆಯಾಮಗಳನ್ನು ಸೆಂಟ್ರಲ್ ಕ್ರೈಂ ಬ್ರಾಂಚ್...

Read moreDetails

ಪ್ರಕೃತಿಯೇ ಜೀವನೋತ್ಸಾಹದ ಮೂಲ: ಕೆ.ವಿ.ಪ್ರಭಾಕರ್

ಬಿಳಿಗಿರಿರಂಗನಬೆಟ್ಟ: "ಪ್ರಕೃತಿಗಿಂತ ಜೀವನೋತ್ಸಾಹಕ್ಕೆ ದೊಡ್ಡ ಗುರು ಬೇಕಿಲ್ಲ. ಮೊಬೈಲ್ ಮತ್ತು ರಿಮೋಟ್‌ಗೆ ನಮ್ಮ ಉತ್ಸಾಹವನ್ನು ಬಲಿ ಕೊಡುತ್ತಿದ್ದೇವೆ" ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಟೀಕಿಸಿದರು. ಸುತ್ತೂರು...

Read moreDetails

ಗೋಬೆಲ್ಸ್ ಪುನರ್ಜನ್ಮ: ಸುಳ್ಳು, ತಿರುಗುಮಾತು, ಅವಹೇಳನದ ಮೂಲಕ ರಾಜಕಾರಣ ಮಾಡುತ್ತಿರುವ ಬಿಜೆಪಿ?

ಬೆಂಗಳೂರು: ಹಿಟ್ಲರ್ ಕಾಲದ ಜರ್ಮನಿಯಲ್ಲಿ ಪ್ರಸಿದ್ಧರಾದ ಪ್ರಚೋದನಾತ್ಮಕ ಪ್ರಚಾರಕರಾದ ಜೋಸೆಫ್ ಗೋಬೆಲ್ಸ್ ಅವರನ್ನು ಹೋಲಿಸುವಂತೆ, ಇಂದಿನ ಬಿಜೆಪಿ ನಾಯಕರನ್ನು ಕೆಲವರು ವಿಕೃತ ಸತ್ಯಗಳನ್ನು ಸಾರುವಲ್ಲಿ ಪರಿಣತರೆಂದು ವಾಗ್ದಾಳಿ...

Read moreDetails

ಕೆ.ಎಸ್.ಆರ್.ಟಿ.ಸಿಗೆ 4 ರಾಷ್ಟ್ರೀಯ ವ್ಯವಹಾರ ಪ್ರಶಸ್ತಿಗಳು!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ.ಎಸ್.ಆರ್.ಟಿ.ಸಿ) ರಾಷ್ಟ್ರೀಯ ಮಟ್ಟದಲ್ಲಿ ಅಪೂರ್ವ ಸಾಧನೆ ನಿರ್ಮಿಸಿದೆ. "2025 ರಾಷ್ಟ್ರೀಯ ವ್ಯವಹಾರ ಪ್ರಶಸ್ತಿ-ಲೀಡರ್ಶಿಪ್ & ಎಕ್ಸಲೆನ್ಸಿ"ಯಲ್ಲಿ ನಿಗಮಕ್ಕೆ ನಾಲ್ಕು...

Read moreDetails

ರಾಮನಗರದ ಮರುನಾಮಕರಣಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು (ಕೆ.ಆರ್.ನಗರ): ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು...

Read moreDetails

ಬೆಂಗಳೂರು ಮೆಟ್ರೊ ಶೌಚಾಲಯಗಳಿಗೆ ಶುಲ್ಕ: “ಸಂವಿಧಾನದ ಅನುಚ್ಛೇದ 21 ಉಲ್ಲಂಘನೆ” – ವಿರೋಧ ಪಕ್ಷಗಳ ಟೀಕೆ

ಬೆಂಗಳೂರು: ಬೆಂಗಳೂರಿನ 12 ಮೆಟ್ರೊ ನಿಲ್ದಾಣಗಳ "ಅನ್‌ಪೇಡ್ ಪ್ರದೇಶ"ಗಳಲ್ಲಿರುವ ಶೌಚಾಲಯಗಳ ಬಳಕೆಗೆ ಈಗ ಶುಲ್ಕ ವಿಧಿಸಲಿರುವುದು ಕರ್ನಾಟಕ ಸರ್ಕಾರದ ವಿರುದ್ಧ ಹೊಸ ವಿವಾದ ಮೂಡಿಸಿದೆ. ಮೆಟ್ರೊ ಕಿರುವರಹದಲ್ಲಿ...

Read moreDetails

ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಹೊಸ ಹೆಸರು: ಸಚಿವ ಸಂಪುಟದಲ್ಲಿ ತೀರ್ಮಾನ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ರಾಮನಗರ ಜಿಲ್ಲೆಯನ್ನು ಇನ್ನುಮುಂದೆ 'ಬೆಂಗಳೂರು ದಕ್ಷಿಣ' ಎಂದು ಕರೆಯಲಾಗುವುದು. ಈ ಕುರಿತು ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಮರುನಾಮಕರಣಕ್ಕೆ ಅಧಿಕೃತ ಒಪ್ಪಿಗೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ...

Read moreDetails

ಪೊಲೀಸರಿಂದಲೇ ಬಂಧನದಂತಹ ಸ್ಥಿತಿ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಪ್ರಿಯಾಂಕ್ ಖರ್ಗೆಯವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ: ವಿಪಕ್ಷ ನಾಯಕರ ಆಗ್ರಹ ಬೆಂಗಳೂರು, ಮೇ 29: ಗುಲ್ಬರ್ಗದಲ್ಲಿ ಪೊಲೀಸ್ ಅಧಿಕಾರಿಗಳು ತನ್ನನ್ನು ಬಂಧನದಂತಹ ಸ್ಥಿತಿಯಲ್ಲಿ ಇರಿಸಿದ್ದಾರೆ ಎಂದು ವಿಧಾನಪರಿಷತ್...

Read moreDetails

ಮಳೆಯಿಂದಾಗುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 22: ಮಳೆನೀರಿನಿಂದಾಗುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ತಮ್ಮ ಜವಾಬ್ದಾರಿ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ...

Read moreDetails

ದಿವಾಳಿತನದ ಕರ್ನಾಟಕ ಮಾದರಿ ಎಂದು ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಬಿರುದು: ವಿರೋಧ ನಾಯಕ ಆರ್. ಅಶೋಕರ ಆಕ್ರೋಶ

ಬೆಂಗಳೂರು, ಮೇ 21 ವಿರೋಧ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರವನ್ನು "ದಿವಾಳಿತನದ ಕರ್ನಾಟಕ ಮಾದರಿ" ಎಂದು ಹೆಸರಿಸಿ, ಜನರ ಮೇಲೆ ಭಾರೀ ತೆರಿಗೆ ಹೊರೆ...

Read moreDetails

ರಾಜಕಾಲುವೆ ಒತ್ತುವರಿಗೆ ರಾಜಕೀಯ ಕುಮ್ಮಕ್ಕು: ನಿಖಿಲ್ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಮಳೆಯಿಂದ ಉಂಟಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳದ ಸರ್ಕಾರದ ವಿರುದ್ಧ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Read moreDetails

ತುಂಗಭದ್ರಾ ನೀರಿನ ಬಳಕೆ ಚರ್ಚೆಗೆ ಸಿಎಂ ಚಂದ್ರಬಾಬು ನಾಯ್ಡು ಜತೆ ಸಭೆಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 21: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ, ತುಂಗಭದ್ರಾ ನದಿಯ ಕರ್ನಾಟಕದ ಪಾಲಿನ 24 ಟಿಎಂಸಿ...

Read moreDetails

18 ಬಿಜೆಪಿ ಶಾಸಕರ ಅಮಾನತು: ಸ್ಪೀಕರ್ ನಿರ್ಲಕ್ಷ್ಯ, ನ್ಯಾಯಾಲಯದ ಮುಂದಾಳತ್ವಕ್ಕೆ ತೀರ್ಮಾನ

ಬೆಂಗಳೂರು: ರಾಜ್ಯ ಶಾಸನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಪ್ರಕರಣವು ಹೆಚ್ಚು ಗಂಭೀರ ಸ್ವರೂಪ ಪಡೆದಿದೆ. ಸ್ಪೀಕರ್‌ರಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಾರದಿರುವುದು ವಿರೋಧ ಪಕ್ಷದ ಆಕ್ರೋಶಕ್ಕೆ...

Read moreDetails

ಕರವೇ ಬೆಂಗಳೂರು ಘಟಕದಿಂದ ಎಸ್‌ಬಿಐ ಕಚೇರಿಗೆ ಮುತ್ತಿಗೆ ಯತ್ನ: ಕನ್ನಡ ಭಾಷೆಯ ಗೌರವಕ್ಕಾಗಿ ಪ್ರತಿಭಟನೆ.

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಬೆಂಗಳೂರು ಘಟಕದ ಅಧ್ಯಕ್ಷ ಧರ್ಮೇಂದ್ರ ನೇತೃತ್ವದಲ್ಲಿ ಎಸ್‌ಬಿಐನ ಸೂರ್ಯನಗರ ಶಾಖೆಯಲ್ಲಿ ನಡೆದ ಘಟನೆಯ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಯಿತು. ಎಸ್‌ಬಿಐ...

Read moreDetails

ಸಿದ್ದಾರ್ಥ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಇಡಿ ದಾಳಿ.

ಬೆಂಗಳೂರು: ಬೆಂಗಳೂರುನ ಸಿದ್ದಾರ್ಥ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟ್‌ಗಳ ಗುತ್ತಿಗೆ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದೆಹಲಿಯಿಂದ ಬಂದ ಇನ್‌ಫೋರ್ಸ್‌ಮೆಂಟ್ ಡಿರೆಕ್ಟೋರೇಟ್...

Read moreDetails

ಡಾ. ಎಂ.ಎ. ಸಲೀಂ ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ

ಬೆಂಗಳೂರು, ಮೇ 21, 2025: ಕರ್ನಾಟಕ ಸರ್ಕಾರವು ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ನೇಮಿಸಿದ್ದು, ಇಂದೇ ಅವರು ಅಧಿಕಾರ ಸ್ವೀಕರಿಸಿದ್ದಾರೆ....

Read moreDetails

ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ದಾರುಣ ಹಲ್ಲೆ: ಯುವತಿಯ ವಿಚಾರಕ್ಕೆ ಸಿನಿಮಾ ಶೈಲಿಯಲ್ಲಿ ಮಾರಣಾಂತಿಕ ದಾಳಿ

ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಡೆದ ಘೋರ ಘಟನೆಯೊಂದು ವಿದ್ಯಾರ್ಥಿಗಳ ರೌಡಿಗಿರಿಯ ಕರಾಳ ಮುಖವನ್ನು ಬಯಲಿಗೆಳೆದಿದೆ. ಯುವತಿಯೊಬ್ಬಳ ಜೊತೆ ಮಾತನಾಡಿದ್ದಕ್ಕೆ ದರ್ಶನ್ ಎಂಬ ವಿದ್ಯಾರ್ಥಿಯ ಮೇಲೆ ಕನಕಪುರ...

Read moreDetails

20 ಮಕ್ಕಳ ಶಾಲಾ ಶುಲ್ಕ ಕಟ್ಟಿದ ಕಳ್ಳ: ಒಳ್ಳೆಯ ಉದ್ದೇಶಕ್ಕೆ ಕಳ್ಳತನ, ಆದರೂ ಪೊಲೀಸರ ಕೈಗೆ!

ಬೇಗೂರು: ಸಾಮಾನ್ಯವಾಗಿ ಕಳ್ಳತನವೆಂದರೆ ಸ್ವಾರ್ಥಕ್ಕಾಗಿ, ಐಷಾರಾಮಿ ಜೀವನಕ್ಕಾಗಿ ಅಥವಾ ಸಾಲ ತೀರಿಸಲು ಮಾಡುವುದು. ಆದರೆ ಇಲ್ಲೊಬ್ಬ ಕಳ್ಳ ತನ್ನ ಸ್ನೇಹಿತರ ಮಕ್ಕಳ ಶಿಕ್ಷಣಕ್ಕಾಗಿ ಕಳ್ಳತನ ಮಾಡಿದ ಅಪರೂಪದ...

Read moreDetails

ಡಿ.ಕೆ. ಸುರೇಶ್‌ರಿಂದ ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪಗಳು, ಬಿಜೆಪಿಗೆ ತಿರುಗೇಟು

ಮುಖ್ಯ ಆರೋಪಗಳು: ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ಇತರ ಗಂಭೀರ ಆರೋಪಗಳ ಬಗ್ಗೆ ತನಿಖೆಗೆ ಒತ್ತಾಯಿಸಿದ್ದಾರೆ, ಜೊತೆಗೆ...

Read moreDetails

ಡಿಜಿಪಿ ಅಲೋಕ್ ಮೋಹನ್ ಸೇವಾ ನಿವೃತ್ತಿ: ಎಂ.ಎ. ಸಲೀಂ ನೂತನ ಡಿಜಿಪಿಯಾಗಿ ನೇಮಕ

ಬೆಂಗಳೂರು, ಮೇ 21, 2025: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರಾದ (ಡಿಜಿಪಿ) ಡಾ. ಅಲೋಕ್ ಮೋಹನ್ ಅವರು ಮೇ 21, 2025ರಂದು ಸೇವೆಯಿಂದ ನಿವೃತ್ತರಾದರು. ಅವರ...

Read moreDetails

ಬೆಂಗಳೂರಿನಲ್ಲಿ ಮಳೆಯಿಂದ ತೊಂದರೆ: ಸಿಎಂ ಭೇಟಿ, ಒತ್ತುವರಿ ತೆರವಿಗೆ ಸೂಚನೆ

ಬೆಂಗಳೂರು: ನಗರದಲ್ಲಿ ಮಳೆ ತಗ್ಗಿದರೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಇಳಿಕೆಯಾಗಿದ್ದು, ಹೆಣ್ಣೂರಿನ ಸಾಯಿ ಲೇಔಟ್‌ನಂತಹ ಪ್ರದೇಶಗಳು ಜಲಾವೃತವಾಗಿವೆ. ಇಂದು ಮಳೆ ಪೂರ್ಣವಾಗಿ ನಿಂತರೆ ರಸ್ತೆಗಳಲ್ಲಿ ನೀರು...

Read moreDetails

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರ ಪಾಕಿಸ್ತಾನ ಯಾತ್ರೆಯ ಡೈರಿಯಿಂದ ಬಹಿರಂಗವಾದ ರೋಚಕ ಸಂಗತಿಗಳು.

ನವದೆಹಲಿ: ಭಾರತೀಯ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರ ಇತ್ತೀಚಿನ ಪಾಕಿಸ್ತಾನ ಯಾತ್ರೆಯ ಡೈರಿಯು ಎರಡು ರಾಷ್ಟ್ರಗಳ ನಡುವಿನ ಸಂಕೀರ್ಣ ಸಂಬಂಧದ ಹಿನ್ನೆಲೆಯಲ್ಲಿ ಗಮನ ಸೆಳೆದಿದೆ. ತನ್ನ ಯಾತ್ರೆಯ...

Read moreDetails

ನಮ್ಮ ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ: ವಿಕೃತಿಗೆ ಆಕ್ರೋಶ

ಬೆಂಗಳೂರು: ನಮ್ಮ ಮೆಟ್ರೋ, ಸಿಲಿಕಾನ್ ಸಿಟಿಯ ಜನರ ಜೀವನಾಡಿಯಾಗಿ ಲಕ್ಷಾಂತರ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿದೆ. ಆದರೆ, ಇತ್ತೀಚೆಗೆ ಮೆಟ್ರೋದಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳನ್ನು ರಹಸ್ಯವಾಗಿ ಚಿತ್ರೀಕರಿಸಿ ಸಾಮಾಜಿಕ...

Read moreDetails

ಬೆಂಗಳೂರಿನ ಪ್ರವಾಹ ದುರಂತ: ಡಿಸಿಎಂ ಡಿ.ಕೆ. ಶಿವಕುಮಾರ್ ಘಟನಾ ಸ್ಥಳಕ್ಕೆ ಭೇಟಿ, ಕುಟುಂಬಕ್ಕೆ ಸಾಂತ್ವನ

ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ವಿದ್ಯುತ್ ಅವಘಡದಲ್ಲಿ ಬಿ.ಟಿ.ಎಂ. 2ನೇ ಹಂತದ ಡಾಲರ್ಸ್ ಕಾಲೋನಿ ಬಳಿಯ ಎನ್.ಎಸ್. ಪಾಳ್ಯದಲ್ಲಿ ಮನಮೋಹನ್ ಕಾಮತ್ ಮತ್ತು...

Read moreDetails

ಹೊಸಪೇಟೆಯ ಸಮರ್ಪಣಾ ಸಂಕಲ್ಪ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣ

ಹೊಸಪೇಟೆ: ಇಂದು ಇಲ್ಲಿ ನಡೆದ ಸಮರ್ಪಣಾ ಸಂಕಲ್ಪ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು ಮತ್ತು ಕೇಂದ್ರದ ಬಿಜೆಪಿ...

Read moreDetails

1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರು ಈ ಸ್ಥಿತಿಗೆ ಬರುತ್ತಿರಲಿಲ್ಲ: ಆರ್‌.ಅಶೋಕ

ಬೆಂಗಳೂರು, ಮೇ 21, 2025 ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 1,600 ಕೋಟಿ ರೂ. ಹಣ ಬಿಡುಗಡೆಯಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಆ ಕಾಮಗಾರಿಗಳನ್ನು ರದ್ದುಗೊಳಿಸಿತು....

Read moreDetails

ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸಪೇಟೆ: ಕಾಂಗ್ರೆಸ್ ಸರಕಾರವು ಚುನಾವಣೆ ವೇಳೆ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿ, ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. "ಐದು ಗ್ಯಾರಂಟಿ ಯೋಜನೆಗಳ ಜೊತೆಗೆ, ಚುನಾವಣಾ...

Read moreDetails

ಕಾಂಗ್ರೆಸ್ ಸರಕಾರದ ಸಾಧನೆಯ ಭಜನೆಯಾದರೂ, ಬೆಂಗಳೂರು ಜನರಿಗೆ ಜೀವನ ನರಕವಾಗಿದೆ!

ಬೆಂಗಳೂರು, ಮೇ 20, 2025: ಬೆಂಗಳೂರು ನಗರವು ತೊಂದರೆಯ ಸುಳಿಯಲ್ಲಿ ಸಿಲುಕಿಕೊಂಡಿದ್ದರೂ, ಕಾಂಗ್ರೆಸ್ ಸರಕಾರಕ್ಕೆ ಸಾಧನಾ ಸಮಾವೇಶದ ಚಿಂತೆಯೇ ಮುಖ್ಯವಾಗಿದೆ ಎಂದು ರಾಜಕೀಯ ವಿರೋಧಿಗಳು ಟೀಕಿಸುತ್ತಿದ್ದಾರೆ. ವಾರದಿಂದ...

Read moreDetails

ಜನರ ಜೀವನದ ಮೇಲೆ ಆಘಾತ, ಡಾ. ದಿವ್ಯಾ ಕಿರಣ್‌ರಿಂದ ಬಿಬಿಎಂಪಿಗೆ 50 ಲಕ್ಷ ರೂ. ಪರಿಹಾರದ ಒತ್ತಾಯ

ಬೆಂಗಳೂರು, ಮೇ 20, 2025: ಉದ್ಯಾನ ನಗರಿಯೆಂದು ಕರೆಯಲ್ಪಡುವ ಬೆಂಗಳೂರು ಇಂದು ರಸ್ತೆ ಗುಂಡಿಗಳಿಂದ ಜನರ ಜೀವನವನ್ನೇ ಅವಾಂತರಗೊಳಿಸಿದೆ. ಭಾರೀ ಮಳೆಯಿಂದ ರಸ್ತೆಗಳು ಕೆರೆಯಂತಾಗಿ, ಗುಂಡಿಗಳು ನದಿಯಷ್ಟು...

Read moreDetails

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಇಂದು ನ್ಯಾಯಾಲಯಕ್ಕೆ ಹಾಜರು

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ಬೆಂಗಳೂರಿನ 57ನೇ CCH ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಕಳೆದ ವಿಚಾರಣೆಯ...

Read moreDetails

ಬೆಂಗಳೂರಿನ ಸಾಯಿ ಲೇಔಟ್‌ನಲ್ಲಿ ಜಲ ಪ್ರಳಯ: ಮನೆ-ರಸ್ತೆಗಳಲ್ಲಿ ನೀರು, ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಸಿಲಿಕಾನ್ ಸಿಟಿಯ ಹೆಮ್ಮೆಯ ಬೆಂಗಳೂರು ಇಂದು ಭಾರೀ ಮಳೆಯ ಆರ್ಭಟಕ್ಕೆ ತತ್ತರಿಸಿದೆ. ವಿಶೇಷವಾಗಿ ಸಾಯಿ ಲೇಔಟ್‌ನಲ್ಲಿ ಜಲಾವೃತ ಸ್ಥಿತಿ ಉಂಟಾಗಿದ್ದು, ರಸ್ತೆಗಳು, ಮನೆಗಳು ಮತ್ತು ಜನರ...

Read moreDetails

ರಾಜ್ಯದಲ್ಲಿ ಮೇ 24ರವರೆಗೆ ಭಾರೀ ಮಳೆ, ಗಾಳಿ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಾದ್ಯಂತ ಪೂರ್ವ ಮುಂಗಾರು ಮಳೆ ತೀವ್ರಗೊಂಡಿದ್ದು, ಮೇ 24ರವರೆಗೆ ಭಾರೀ ಮಳೆ ಮತ್ತು ಗಾಳಿಯೊಂದಿಗೆ ವರುಣನ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...

Read moreDetails

‘ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ’ ಪೋಸ್ಟರ್ ಬಿಡುಗಡೆ: ಕಾಂಗ್ರೆಸ್ ಸಾಧನೆ ಶೂನ್ಯ ಎಂದ ಬಿಜೆಪಿ

ಬೆಂಗಳೂರು, ಮೇ 19, 2025: ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಪ್ರತಿಕ್ರಿಯೆಯಾಗಿ ಬಿಜೆಪಿಯಿಂದ ‘ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ’ ಎಂಬ ಪೋಸ್ಟರ್ ಬಿಡುಗಡೆಯಾಗಿದೆ. ಬೆಂಗಳೂರಿನ ಜಗನ್ನಾಥ ಭವನದಲ್ಲಿ ನಡೆದ...

Read moreDetails

ಮಳೆ ಅನಾಹುತಕ್ಕೆ ಸರ್ಕಾರದ ಬೇಜವಾಬ್ದಾರಿತನ ಕಾರಣ: ಆರ್. ಅಶೋಕ್ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಉಂಟಾದ ಅನಾಹುತಕ್ಕೆ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನವೇ ಕಾರಣ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್...

Read moreDetails

ಬೆಂಗಳೂರು ಮಳೆಯ ಆರ್ಭಟ: ಕೆಳಮಟ್ಟದ ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ

ಬೆಂಗಳೂರು, ಮೇ 19, 2025: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ದೈನಂದಿನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕೆಳಮಟ್ಟದ ವಸತಿ...

Read moreDetails

ಸಾಧನಾ ಸಮಾವೇಶಕ್ಕೆ ಪೂರ್ವ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಪರಿಶೀಲನೆ

ಹೊಸಪೇಟೆ: ರಾಜ್ಯ ಸರಕಾರದ ಎರಡು ವರ್ಷಗಳ ಸಾಧನೆಯ ಸಂಭ್ರಮದ ಅಂಗವಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು ನಡೆಯಲಿರುವ ಸಾಧನಾ ಸಮಾವೇಶದ ಸ್ಥಳದ ಪೂರ್ವ...

Read moreDetails

ಸಣ್ಣ ಕೈಗಾರಿಕೆಗಳೇ ಸರ್ಕಾರದ ಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಲವಾರು ಜನರಿಗೆ ಉದ್ಯೋಗ ಒದಗಿಸುವ ಮೂಲಕ ಅವರ ಜೀವನಕ್ಕೆ ಆಧಾರವಾಗಿವೆ ಮತ್ತು ಸರ್ಕಾರಕ್ಕೆ ಶಕ್ತಿಯಾಗಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

Read moreDetails

ಪಾಕ್-ಬೆಂಬಲಿತ ಭಯೋತ್ಪಾದನೆ ವಿರುದ್ಧ ಭಾರತದ ದೃಢ ನಿಲುವು: ಸಂಸದ ತೇಜಸ್ವಿ ಸೂರ್ಯ ಅಮೆರಿಕ ನಿಯೋಗದಲ್ಲಿ

ಬೆಂಗಳೂರು, ಮೇ 18, 2025: ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು, ಕಾಂಗ್ರೆಸ್ ಸಂಸದ ಡಾ. ಶಶಿ ತರೂರ್ ನೇತೃತ್ವದ ಉನ್ನತ ಮಟ್ಟದ ಸರ್ವಪಕ್ಷ ನಿಯೋಗದೊಂದಿಗೆ...

Read moreDetails

ತಿಮ್ಮರಾಜನಹಳ್ಳಿಯ ಕೈಗಾರಿಕಾ ವಲಯಕ್ಕೆ ಹೊಸ ರೈಲ್ವೆ ಸಂಪರ್ಕ: ಕೇಂದ್ರ ಸಚಿವ ವಿ. ಸೋಮಣ್ಣ ಪರಿಶೀಲನೆ

ತುಮಕೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಅವರು ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗ ಯೋಜನೆಯ ಭಾಗವಾಗಿ ನಿರ್ಮಾಣ ಹಂತದಲ್ಲಿರುವ...

Read moreDetails

ಬೆಂಗಳೂರಿನ ಬಿ ಖಾತಾ ಆಸ್ತಿ ಮಾಲೀಕರಿಗೆ ಹೊಸ ತೊಂದರೆ: ಯುಟಿಲಿಟಿ ಸಂಪರ್ಕಗಳಿಗೆ ಒಸಿ ಕಡ್ಡಾಯ

ಬೆಂಗಳೂರು: ಬೆಂಗಳೂರಿನ ಬಿ ಖಾತಾ ಆಸ್ತಿ ಮಾಲೀಕರು ಇತ್ತೀಚೆಗೆ ಹೊಸ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಿಂದ ಕಟ್ಟಡಗಳ ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ)...

Read moreDetails

ಆಧಾರ್ ದೃಢೀಕರಣ ವಹಿವಾಟು 150 ಬಿಲಿಯನ್ ದಾಟಿದೆ: ಭಾರತದ ಡಿಜಿಟಲ್ ಆರ್ಥಿಕತೆಗೆ ಚೈತನ್ಯ

ನವದೆಹಲಿ: ಭಾರತದ ವಿಶಿಷ್ಟ ಗುರುತಿನ ಆಡಳಿತ ಪ್ರಾಧಿಕಾರ (UIDAI) ಆಧಾರ್ ದೃಢೀಕರಣ ವಹಿವಾಟುಗಳು 150 ಬಿಲಿಯನ್ (15,011.82 ಕೋಟಿ) ಗಡಿ ದಾಟಿದೆ. ಈ ಮೈಲಿಗಲ್ಲು ಆಧಾರ್‌ನ ವ್ಯಾಪಕ...

Read moreDetails

ಬಿಡದಿ ಟೌನ್‌ಶಿಪ್ ಯೋಜನೆ ಕಾಂಗ್ರೆಸ್‌ನ ಲೂಟಿ ಯೋಜನೆ: ಆರ್.ಅಶೋಕ ಆರೋಪ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯು ಕಾಂಗ್ರೆಸ್ ನಾಯಕರ ಲೂಟಿಗಾಗಿ ರೂಪಿಸಲಾದ ಯೋಜನೆಯಾಗಿದ್ದು, ಇದರಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಯಾವುದೇ ಪಾತ್ರವಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ...

Read moreDetails

ಟೆಕ್ನಾಲಜಿ ಬಳಕೆಯಲ್ಲಿ ಬೆಂಗಳೂರು ಪೊಲೀಸರ ಮತ್ತೊಂದು ಹೆಜ್ಜೆ: ‘ಬಿಸಿಪಿ ಚಾಟ್’ ಆ್ಯಪ್ ಆರಂಭ

ಬೆಂಗಳೂರು: ಬೆಂಗಳೂರು ನಗರ ಪೊಲೀಸರು ತಂತ್ರಜ್ಞಾನ ಅಳವಡಿಸಿಕೊಂಡು, ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ. ನಗರ ಪೊಲೀಸ್ ಇಲಾಖೆಯ ಆಂತರಿಕ ಸಂವಹನಕ್ಕಾಗಿ ವಿಶೇಷವಾಗಿ 'ಬಿಸಿಪಿ ಚಾಟ್' ಎಂಬ ಹೊಸ...

Read moreDetails

ಉದ್ಯಮಿ ಮನೆಯಲ್ಲಿ ಕಳ್ಳತನ ಮಾಡಿದ ಖತರ್ನಾಕ್ ಗ್ಯಾಂಗ್ ಬೇಟೆಗೆ: ಬಸವೇಶ್ವರನಗರ ಪೊಲೀಸರ ದಿಟ್ಟ ಕಾರ್ಯಾಚರಣೆ

ಬೆಂಗಳೂರು: ಉದ್ಯಮಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ವಿದೇಶಿ ಕರೆನ್ಸಿ ಕಳವು ಮಾಡಿದ ಖತರ್ನಾಕ್ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ....

Read moreDetails

ಬೆಳಗ್ಗೆ ಸೆಕ್ಯುರಿಟಿ, ರಾತ್ರಿ ಕಳ್ಳತನ: ನೇಪಾಳಿ ಗ್ಯಾಂಗ್ ಬಾಣಸವಾಡಿ ಪೊಲೀಸರ ಬೇಟೆಗೆ

ಬೆಂಗಳೂರು, ಮೇ 16:ನಗರದಲ್ಲಿ ಸೆಕ್ಯುರಿಟಿ ಕೆಲಸದ ಹೆಸರಿನಲ್ಲಿ ಮನೆಗಳ ಮೇಲೆ ನೋಟವಿಟ್ಟು ರಾತ್ರಿ ವೇಳೆ ಕಳ್ಳತನ ನಡೆಸುತ್ತಿದ್ದ ನೇಪಾಳಿ ಗ್ಯಾಂಗ್ ಬಾಣಸವಾಡಿ ಪೊಲೀಸರ ಬಲೆಯಲ್ಲಿ ಸಿಕ್ಕಿದ್ದಾರೆ. ಬಂಧಿತ...

Read moreDetails

ಬ್ಯಾಂಕ್ ಲಾಕರ್‌ನಿಂದ ಚಿನ್ನಾಭರಣ ಕಳ್ಳತನ: ಸಿಬ್ಬಂದಿ ಮತ್ತು ಸ್ನೇಹಿತ ಬಂಧನ

ಬೆಂಗಳೂರು, ಮೇ 16, 2025: ಬಸವೇಶ್ವರ ನಗರದ ಖಾಸಗಿ ಬ್ಯಾಂಕ್‌ನ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ ಚಿನ್ನಾಭರಣ ಕಳ್ಳತನದ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಂಕ್ ಸಿಬ್ಬಂದಿಯೊಬ್ಬರು ತಮ್ಮ ಸ್ನೇಹಿತನೊಂದಿಗೆ...

Read moreDetails

ಬೆಂಗಳೂರು ಪ್ರವೇಶಿಸಿದ್ದ ಮುಂಬೈನ ಕುಖ್ಯಾತ ಕಳ್ಳರು ಬಂಧನ: ಯಲಹಂಕ ಪೊಲೀಸರ ದಿಟ್ಟ ಕಾರ್ಯಚರಣೆ

ಬೆಂಗಳೂರು, ಮೇ 16:ಹಳೆಯ ಪ್ರಕರಣವೊಂದು ಬೆನ್ನು ಹಿಡಿದು, ಯಲಹಂಕ ಪೊಲೀಸರು ಮುಂಬೈನಿಂದ ಬಂದಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ಮುಂಬೈನ ಜೇಮ್ಸ್ ಜೆಪ್ರಿನ್ ಹಾಗೂ...

Read moreDetails

ನಟಿ ರುಕ್ಮಿಣಿಯ ಬ್ಯಾಗ್ ಕಳ್ಳತನ ಪ್ರಕರಣ: ಕ್ಯಾಬ್ ಚಾಲಕ ಮಹಮ್ಮದ್ ಮಸ್ತಾನ್ ಬಂಧಿತ

ಬೆಂಗಳೂರು, ಮೇ 16:ಪ್ರಸಿದ್ಧ ನಟಿ ರುಕ್ಮಿಣಿ ವಿಜಯ್ ಕುಮಾರ್ ಬ್ಯಾಗ್ ಕಳವಾಗಿದ್ದ ಪ್ರಕರಣವನ್ನು ಪೊಲೀಸರು ಸುಳಿವಿನಿಂದ ಪತ್ತೆ ಹಚ್ಚಿ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್...

Read moreDetails

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ದೊಡ್ಡ ಕಾರ್ಯಾಚರಣೆ: ಅಂತಾರಾಷ್ಟ್ರೀಯ ಡ್ರಗ್ ಡೀಲರ್ ಬಂಧನ

ಬೆಂಗಳೂರು: ಬೆಂಗಳೂರಿನ ಸೊಲದೇವನಹಳ್ಳಿಯಲ್ಲಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ನಡೆಸಿದ ದೊಡ್ಡ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಡ್ರಗ್ ಡೀಲರ್‌ನನ್ನು ಬಂಧಿಸಲಾಗಿದೆ. ನೈಜೀರಿಯಾ ಮೂಲದ ಡೇನಿಯಲ್ ಎಂಬ ಆರೋಪಿಯನ್ನು...

Read moreDetails

ಪಾಕಿಸ್ತಾನದ ನಂತರ, ಮೋದಿ ಸರ್ಕಾರ ಚೀನಾದ ವಿರುದ್ಧ ದೊಡ್ಡ ಕ್ರಮ ಕೈಗೊಂಡಿದೆ, ಭಾರತವು ನಿಷೇಧಿಸಲು ನಿರ್ಧರಿಸಿದೆ…

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಚೀನಾದ ವಿರುದ್ಧ ತನ್ನ ಮೊದಲ ದೊಡ್ಡ ಕ್ರಮವನ್ನು ಕೈಗೊಂಡಿದೆ. ಇತ್ತೀಚಿನ ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಸಮಯದಲ್ಲಿ ಭಾರತ ವಿರೋಧಿ ಪ್ರಚಾರವನ್ನು ಹರಡಿದ್ದಕ್ಕಾಗಿ...

Read moreDetails

ಗ್ರೇಟರ್ ಬೆಂಗಳೂರು ಚುನಾವಣೆಗೆ 4 ತಿಂಗಳಲ್ಲಿ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ಗ್ರೇಟರ್ ಬೆಂಗಳೂರು ಚುನಾವಣೆಯನ್ನು ಮುಂದಿನ ನಾಲ್ಕು ತಿಂಗಳಲ್ಲಿ ನಡೆಸಲು ಸಿದ್ಧತೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ...

Read moreDetails

402 ಪಿಎಸ್‌ಐ ನೇಮಕಾತಿ: ಅಭ್ಯರ್ಥಿಗಳ ಸಂಕಷ್ಟ, ಸರ್ಕಾರದ ಪ್ರತಿಕ್ರಿಯೆ

ಕರ್ನಾಟಕದಲ್ಲಿ 2021ರ ಮಾರ್ಚ್‌ನಲ್ಲಿ ಪ್ರಕಟಿತ 402 ಪಿಎಸ್‌ಐ (ಪೋಲಿಸ್ ಉಪ ನಿಶ್ಚೇಧಕ) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಇನ್ನೂ ಸಂಪೂರ್ಣಗೊಂಡಿಲ್ಲ. 2024ರ ಅಕ್ಟೋಬರ್ 3ರಂದು ನಡೆದ ಬರಹಾತ್ಮಕ ಪರೀಕ್ಷೆಯ...

Read moreDetails

ವಿನಯ್ ಕುಲಕರ್ಣಿಗೆ ಹೈಕೋರ್ಟ್ ತಾತ್ಕಾಲಿಕ ರಕ್ಷಣಾ ಆದೇಶ

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಮಹತ್ವದ ತಾತ್ಕಾಲಿಕ ರಕ್ಷಣೆ ನೀಡಿದ್ದು, ಹಣಕಾಸು ವಂಚನೆ ಪ್ರಕರಣದಲ್ಲಿ ಜಾರಿಗೆ ಬಂದಿರುವ ಇನ್‌ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ಸಮನ್ಸ್ ವಿರುದ್ಧ...

Read moreDetails

ನಗರ ಸೌಂದರ್ಯಕ್ಕೆ ಕಟ್ಟುನಿಟ್ಟಿನ ಕ್ರಮ: ಬಿಬಿಎಂಪಿ ಆಯುಕ್ತ ಎಂ. ಮಹೇಶ್ವರ್ ರಾವ್‌ರಿಂದ ಹಲವು ಸೂಚನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ನಗರದ ಶೃಂಗಾರ ಮತ್ತು ಶಿಸ್ತಿಗೆ ಹೊಸ ಚೈತನ್ಯ ತುಂಬಲು ಕಠಿಣ...

Read moreDetails

ವಿಧಾನಸೌಧದಲ್ಲಿ ನೀತಿ ಹಾಗೂ ವಿಕೇಂದ್ರೀಕರಣ ಸಮಿತಿಯ ಮಹತ್ವದ ಸಭೆ.

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ...

Read moreDetails

ಕೆಂಗೇರಿಯಲ್ಲಿ ಭಯಾನಕ ಘಟನೆ: ಹಣದ ವಿವಾದದಲ್ಲಿ ಮಹಿಳೆಯ ಮೇಲೆ ಚಾಕು ಇರಿತ, ಆರೋಪಿ ಬಂಧನ

ಬೆಂಗಳೂರು, ಮೇ 15:ಕೆಂಗೇರಿ ಠಾಣಾ ವ್ಯಾಪ್ತಿಯ ಉತ್ತರಹಳ್ಳಿ-ಕೆಂಗೇರಿ ಮುಖ್ಯರಸ್ತೆಯ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಮೇ 11ರ ಮಧ್ಯರಾತ್ರಿ ನಡೆದ ಭಯಾನಕ ಘಟನೆಯೊಂದರಲ್ಲಿ, ಹಣದ ವಿವಾದದ ಹಿನ್ನೆಲೆಯಲ್ಲಿ ಆರೋಪಿಯೊಬ್ಬ ಮಹಿಳೆಯ...

Read moreDetails

ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಬೆತ್ತಲೆ ಕಳ್ಳನ ಖತರ್ನಾಕ್ ಕೈಚಳಕ.

ಬೆಂಗಳೂರು: ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯ ಹೊಂಗಸಂದ್ರದಲ್ಲಿ ಬೆತ್ತಲೆಯಾಗಿ ಕಳ್ಳತನ ಮಾಡಿದ ಆರೋಪಿಯೊಬ್ಬನ ಖತರ್ನಾಕ್ ಕೃತ್ಯವು ನಗರದಲ್ಲಿ ಸಂಚಲನ ಸೃಷ್ಟಿಸಿದೆ. ಪೊಲೀಸರಿಗೆ ಯಾಮಾರಿಸಲು ಹೊಸ ತಂತ್ರವನ್ನು ಅನುಸರಿಸಿದ ಈ...

Read moreDetails

ರಾಜ್ಯಾದ್ಯಂತ ಲೋಕಾಯುಕ್ತದಿಂದ ಭ್ರಷ್ಟಾಚಾರ ವಿರುದ್ಧ ಬೃಹತ್ ದಾಳಿ.

ಬೆಂಗಳೂರು: ಭ್ರಷ್ಟಾಚಾರದ ಆರೋಪಗಳ ವಿರುದ್ಧ ಲೋಕಾಯುಕ್ತ ಸಂಸ್ಥೆಯು ರಾಜ್ಯಾದ್ಯಂತ ವ್ಯಾಪಕ ದಾಳಿಯನ್ನು ಆರಂಭಿಸಿದ್ದು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆಗಳಲ್ಲಿ ಗುರುವಾರ ಬೆಳಿಗ್ಗೆಯಿಂದ ಶೋಧ ಕಾರ್ಯಾಚರಣೆ...

Read moreDetails

ಆರ್‌ಟಿಇ ಪ್ರವೇಶಗಳ ಪ್ರಸ್ತುತ ಸ್ಥಿತಿ ಮತ್ತು ಟೀಕೆಗಳು.

ನವದೆಹಲಿ: ಭಾರತದಲ್ಲಿ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆಯಡಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪ್ರಕ್ರಿಯೆಗಳು ನಡೆಯುತ್ತಿವೆ. ಈ ಕಾಯ್ದೆಯು 6-14 ವಯಸ್ಸಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ...

Read moreDetails

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆಗೆ ರಾಜ್ಯ ಸರ್ಕಾರದಿಂದ ಅಧಿಸೂಚನೆ: BBMPಗೆ ಬದಲಾಗಿ ಹೊಸ ಆಡಳಿತ ವ್ಯವಸ್ಥೆ

ಬೆಂಗಳೂರು: ಹಳೆಯದನ್ನು ಬಿಟ್ಟು, ಹೊಸದನ್ನು ಸ್ವಾಗತಿಸುವ ಸಮಯ ಬಂದಿದೆ. ರಾಜ್ಯ ಸರ್ಕಾರವು ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯನ್ನು ಬದಲಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)...

Read moreDetails

ಕರ್ನಾಟಕದ ಕೌಶಲ್ಯಪೂರ್ಣ ಕಾರ್ಯಪಡೆಯತ್ತ ಜಪಾನ್‌ ಗಮನ: ವೃತ್ತಿಪರರ ಆಯ್ಕೆಗೆ ಸಿದ್ಧತೆ

ಬೆಂಗಳೂರು: ಕರ್ನಾಟಕದ ಕೌಶಲ್ಯಪೂರ್ಣ ವೃತ್ತಿಪರರು ಮತ್ತು ನರ್ಸ್‌ಗಳಿಗೆ ಜಪಾನ್‌ನಲ್ಲಿ ಬೇಡಿಕೆಯಿದ್ದು, ರಾಜ್ಯದ ತಾಂತ್ರಿಕ ಮತ್ತು ವಿಶೇಷ ಕೋರ್ಸ್‌ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಜಪಾನ್‌ ಆಸಕ್ತಿ ತೋರಿದೆ. ಬೆಂಗಳೂರಿನ...

Read moreDetails

ಬೆಂಗಳೂರು – ಪರ್ಯಾಯ ಶಿಕ್ಷಣ, ನಾಗರಿಕ ಕ್ರಿಯಾಶೀಲತೆ ಹಾಗೂ ಹವಾಮಾನ ಬದಲಾವಣೆ ನಿಟ್ಟಿನಲ್ಲಿ ಮುನ್ನಡೆಸುತ್ತಿರುವ ನಗರ

ಬೆಂಗಳೂರು: ಬೆಂಗಳೂರು ನಗರವು ಪರ್ಯಾಯ ಶಿಕ್ಷಣ, ಸ್ವಯಂಸೇವಾ ಚಟುವಟಿಕೆ ಹಾಗೂ ನಾಗರಿಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೇಂದ್ರಬಿಂದುವಾಗಿ ಬೆಳೆಯುತ್ತಿದೆ ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ...

Read moreDetails

ಬೆಂಗಳೂರಿನ ಅಮೃತಹಳ್ಳಿಯಲ್ಲಿ ಭೀಕರ ಕೊಲೆ.

ಬೆಂಗಳೂರು, ಮೇ 14: ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮದ್ಯದ ಪಾರ್ಟಿಯ ವೇಳೆ ಸ್ನೇಹಿತರ ನಡುವೆ ಗಲಾಟೆ ತಾರಕಕ್ಕೇರಿದ್ದು,...

Read moreDetails

ಬೆಸ್ಕಾಂ: ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್ ಪರಿಚಯ

ಬೆಂಗಳೂರು: ಗ್ರಾಹಕರ ಕುಂದುಕೊರತೆಗಳ ನಿರ್ವಹಣೆಯ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿಸಲು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ಡಿಜಿಟಲ್ ಪೋರ್ಟಲ್ ಪರಿಚಯಿಸಲು ಮುಂದಾಗಿದೆ ಎಂದು...

Read moreDetails

ಕೇಂದ್ರದಿಂದ ರಾಜ್ಯಕ್ಕೆ ಆರ್ಥಿಕ ಅನ್ಯಾಯ: ಭದ್ರಾ ಯೋಜನೆಗೆ 5300 ಕೋಟಿ ಘೋಷಣೆಯಾದರೂ ಒಂದು ಪೈಸೆ ಬಿಡುಗಡೆಯಿಲ್ಲ ಎಂದು ಸಿಎಂ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಣವನ್ನು ಬಿಡುಗಡೆ ಮಾಡದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ....

Read moreDetails

ಕರ್ನಾಟಕದಲ್ಲಿ ಸಿಡಿಲಿಗೆ 6 ಜನ ಸಾವು: ರಕ್ಷಣೆಗೆ ತಿಳಿದುಕೊಳ್ಳಿ ಈ ಸುರಕ್ಷತಾ ಸಲಹೆಗಳು

ಬೆಂಗಳೂರು: ಕರ್ನಾಟಕದಲ್ಲಿ ಇಂದು ಭಾರೀ ಮಳೆಯೊಂದಿಗೆ ಗುಡುಗು, ಮಿಂಚು ಮತ್ತು ಗಾಳಿಯ ಆರ್ಭಟ ಶುರುವಾಗಿದೆ. ಈ ಮಳೆಯ ನಡುವೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಿಡಿಲಿನ ಹೊಡೆತಕ್ಕೆ ಆರು...

Read moreDetails

ಇಂದಿರಾಗಾಂಧಿ ಉಕ್ಕಿನ ಮಹಿಳೆ: ಮೋದಿಯ ವಿದೇಶಾಂಗ ನೀತಿಗಳ ವಿರುದ್ಧ ಹರಿಪ್ರಸಾದ್ ಆಕ್ರೋಶ

ಕಲಬುರಗಿ, ಮೇ 13:ಭಾರತದ ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರನ್ನು "ಉಕ್ಕಿನ ಮಹಿಳೆ" ಎಂದು ಕರೆಯುವುದು ಸಂಪೂರ್ಣ ಸಮಂಜಸ ಎಂದು ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ತಾನದ...

Read moreDetails

ಕಲಬುರಗಿಯಲ್ಲಿ ಹೈ-ಟೆಕ್ ರೇಷ್ಮೆ ಗೂಡು ಮಾರುಕಟ್ಟೆ ಕಟ್ಟಡವನ್ನು ಪರಿಶೀಲಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ, ಮೇ 13: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಗರದ ವರ್ತುಲ ರಸ್ತೆಯಲ್ಲಿರುವ ಜಫ್ರಾಬಾದ್...

Read moreDetails

ಕೆಲಸ ಮಾಡುತ್ತಿದ್ದ ಮನೆಗಳಲ್ಲಿ ಕಳ್ಳತನ: ಮೂವರು ಮಹಿಳೆಯರ ಬಂಧನ

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಗಳಲ್ಲಿ ಕಳ್ಳತನ ಮಾಡಿದ ಆರೋಪದ ಮೇರೆಗೆ ಮೂವರು ಮಹಿಳೆಯರನ್ನು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಬಂಧಿಸಲಾಗಿದೆ. ಗಿರಿನಗರ, ಹೆಚ್ ಎಎಲ್, ಮತ್ತು ಹೆಚ್...

Read moreDetails

ಕೊಡಿಗೆಹಳ್ಳಿಯಲ್ಲಿ ವಿದೇಶಿ ಪ್ರಜೆಯಿಂದ ರಾಬರಿ: ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು, ಮೇ 13: ಬೆಂಗಳೂರಿನ ಕೊಡಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಕ್ಯಾಮೆರೂನ್ ಮೂಲದ ವಿದೇಶಿ ಪ್ರಜೆಯೊಬ್ಬರಿಂದ ರಾಬರಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು...

Read moreDetails

ಮೈಸೂರಿನಲ್ಲಿ ವಾಸವಿದ್ದ ಇಂಜಿನಿಯರ್ ಪದವೀಧರ ಶ್ರೀನಿವಾಸ್ ಬಂಧನ — ಒಂದೇ ದಿನದಲ್ಲಿ ಮೂರು ಮನೆಗಳಲ್ಲಿ ಕಳ್ಳತನ ಮಾಡಿದ ಆರೋಪಿ

ಬೆಂಗಳೂರು, ಮೇ 13: ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿ ಒಂದೇ ದಿನದಲ್ಲಿ ಮೂರು ಮನೆಗಳಲ್ಲಿ ಕಳ್ಳತನ ನಡೆಸಿದ ಪ್ರಕರಣದಲ್ಲಿ ಪೋಲಿಸ್‍ರು ಆರೋಪಿ ಶ್ರೀನಿವಾಸ್ (35) ಎಂಬವನನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಕೆಂಪಲ್ಲಿಗೆ...

Read moreDetails

ಬೆಂಗಳೂರು: ನೆಲಮಂಗಲದ ಅಡಕಮಾರನಹಳ್ಳಿಯಲ್ಲಿ ಬೆಂಕಿ

ಮಧ್ಯರಾತ್ರಿ ಉಂಟಾದ ಭೀಕರ ಬೆಂಕಿ ಘಟನೆ:ನೆಲಮಂಗಲ ತಾಲ್ಲೂಕಿನ ಅಡಕಮಾರನಹಳ್ಳಿಯಲ್ಲಿ ತಡರಾತ್ರಿ ಆಗಸ್ಟ್​ಗಟ್ಟುವಿನ ವೇಳೆ ಬಳಕೆಗೆ ರಹಿತವಾಗಿ ಇರಿಸಲಾಗಿದ್ದ ಆಯಿಲ್‌ ಗೋಡಾರಂಭದಲ್ಲಿ ಬೆಂಕಿ ಪeschichteಯಾಗಿದೆ. ಬೆಂಕಿ ಹಿಡಿದ ಪರಿಣಾಮ,...

Read moreDetails

ಪ್ರಧಾನಮಂತ್ರಿ ಮೋದಿ ಅಡಂಪುರ್ ವಾಯುನೆಲೆಗೆ ಭೇಟಿ

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳವಾರ ಪಂಜಾಬ್‌ನ ಅಡಂಪುರ್ ವಾಯುನೆಲೆಗೆ ಮಹತ್ವದ ಭೇಟಿಯನ್ನು ನೀಡಿದರು. ರಾಷ್ಟ್ರೀಯ ಭದ್ರತೆ ಮತ್ತು ಸಶಸ್ತ್ರ ಪಡೆಗಳ ಬಲವರ್ಧನೆಗೆ ಸಂಬಂಧಿಸಿದಂತೆ...

Read moreDetails

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾತ್ಮಕ ವಿಡಿಯೋ ಪೋಸ್ಟ್ ಮಾಡಿದ ವ್ಯಕ್ತಿ ಬಂಧನ

ಬೆಂಗಳೂರು: ಬಂಡೆಪಾಳ್ಯದಲ್ಲಿ ವಾಸವಾಗಿದ್ದ ನವಾಜ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಾತ್ಮಕ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡಿದ್ದ...

Read moreDetails

ಸಂವಿಧಾನದ ಆಶಯಗಳೊಂದಿಗೆ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಹೆಚ್.ಡಿ.ಕೋಟೆ,– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅವರ ಸರ್ಕಾರ ಬುದ್ಧ, ಬಸವೇಶ್ವರ, ಅಂಬೇಡ್ಕರ್, ಗಾಂಧೀಜಿ ಮತ್ತು ಭಾರತೀಯ ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು. ಜಿಲ್ಲಾಡಳಿತ ಆಯೋಜಿಸಿದ್ದ ಡಾ....

Read moreDetails

ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಕಾರ್ಯಾಗಾರ ಉದ್ಘಾಟಿಸಿದ ಪ್ರಿಯಾಂಕ್ ಖರ್ಗೆ; ಬೆಳೆ ವಿಮೆ ಉತ್ತೇಜನಕ್ಕೆ ಸೂಚನೆ

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಪ್ರಧಾನ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಗರದ কৃষಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಿದ್ದ 2025–26...

Read moreDetails

ವಿದೇಶಾಂಗ ನೀತಿಯಲ್ಲಿ ಮೋದಿ ವಿಫಲ: ಬಿ.ಕೆ. ಹರಿಪ್ರಸಾದ್ ಅವರ ತೀವ್ರ ಟೀಕೆ

ಬೆಂಗಳೂರು, – ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ತೀವ್ರವಾಗಿ ಟೀಕಿಸಿದ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, “ಪಾಕಿಸ್ತಾನದ ದಾಳಿ ಪ್ರಕರಣದಲ್ಲಿ ಯುದ್ಧ ವಿರಾಮವನ್ನು ಟ್ರಂಪ್ ಮುಂತಾದವರ ನಡುವಣ...

Read moreDetails

ಸುಬ್ರಮಣ್ಯನಗರದ ಜಾಮೀಟ್ರಿ ಪಬ್‌ನಲ್ಲಿ ಆಯುಧಧಾರಿ ಕಳ್ಳತನ: ₹50,000 ಕಳವು, ತನಿಖೆ ಆರಂಭ

ಬೆಂಗಳೂರು: ಸುಬ್ರಮಣ್ಯನಗರದ ಜಾಮೀಟ್ರಿ ಬ್ರೆವರಿ ಮತ್ತು ಕಿಚನ್‌ನಲ್ಲಿ ಮೇ 12, 2025 ರಂದು ಮಧ್ಯರಾತ್ರಿ 3:30ರ ಸುಮಾರಿಗೆ, ಆಯುಧಧಾರಿಯೊಬ್ಬ ಪಿಸ್ಟಲ್ ಹಿಡಿದು ಪ್ರವೇಶಿಸಿ ₹50,000-60,000 ಕಳವು ಮಾಡಿದ್ದಾನೆ....

Read moreDetails

ಇನ್‌ಕಂ ಟ್ಯಾಕ್ಸ್ ಆಯುಕ್ತನ ಭ್ರಷ್ಟಾಚಾರ: shapoorji pallonji ಗ್ರೂಪ್ನ ಪರವಾಗಿ ಆಕರ್ಷಿತ ಲಾಭ; ಐವರು ಸಿಬಿಐ ವಶ

ನವದೆಹಲಿ: ಹೈದರಾಬಾದ್‌ನ ಇನ್‌ಕಂ ಟ್ಯಾಕ್ಸ್ (ವ್ಯತ್ಯಾಸ) ಆಯುಕ್ತ ಜೀವನ್ ಲಾಲ್ ಲವಿಡಿಯಾ ಅವರನ್ನು shapoorji pallonji ಗ್ರೂಪ್‌ನ ಪರವಾಗಿ ಮೊತ್ತ 70 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ...

Read moreDetails

ಹಿಟ್ ಆಂಡ್ ರನ್ ದುರಂತ ಮತ್ತು ಮನೆಕಳ್ಳತನದ ಆರೋಪಿಗಳ ಬಂಧನ

ಬೆಂಗಳೂರು, ಮೇ 9, 2025: ಬೆಂಗಳೂರು ನಗರದಲ್ಲಿ ಇಂದು ವರದಿಯಾದ ಪ್ರಮುಖ ಅಪರಾಧ ಸುದ್ದಿಗಳಲ್ಲಿ ದೇವನಹಳ್ಳಿಯಲ್ಲಿ ನಡೆದ ಹಿಟ್ ಆಂಡ್ ರನ್ ಘಟನೆ ಮತ್ತು ಸಂಪಂಗಿರಾಮನಗರದಲ್ಲಿ ಮನೆಕಳ್ಳತನದ...

Read moreDetails
Page 8 of 17 1 7 8 9 17
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: