State

"Stay updated with the latest state news, featuring local events, policies, and developments that impact your community and region."

ಡಿಸಿಎಂ ಡಿ.ಕೆ. ಶಿವಕುಮಾರ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ವೀಕ್ಷಣೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯವನ್ನು ವೀಕ್ಷಿಸಿದರು. ಈ ಟಿ20 ಪಂದ್ಯದಲ್ಲಿ...

Read moreDetails

ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ದಾಸರಹಳ್ಳಿ ಹಾಗೂ ಆರ್.ಆರ್ ನಗರದಲ್ಲಿ ಸಭೆ:

ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಅಧ್ಯಕ್ಷಶ್ರೀ ಜಿ.ಕೃಷ್ಣಪ್ಪ ರವರು ಬಿಬಿಎಂಪಿ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳಿಗೆ ಪರಿಶೀಲನಾ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದುವರೆಗೂ 10...

Read moreDetails

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು :ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ...

Read moreDetails

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕರ್ನಾಟಕವನ್ನು ಸಾಲಗಾರರ ರಾಜ್ಯ ಮಾಡಲು ಹೊರಟ ಕಾಂಗ್ರೆಸ್‌ ಬೆಂಗಳೂರು:ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು....

Read moreDetails

ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಪರಿಶೀಲನೆ: ತುಷಾರ್ ಗಿರಿ ನಾಥ್.

ಬೆಂಗಳೂರು:ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪರಿಶೀಲನೆ...

Read moreDetails

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024: ಸಾರ್ವಜನಿಕ ಸಭೆಗಳ ಆಯೋಜನೆ

ಬೆಂಗಳೂರು:ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ರ ಅನ್ವಯ,Greater Bengaluru Authority (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ರಚನೆ ಕುರಿತಂತೆ ಸಾರ್ವಜನಿಕರಿಂದ ಹಾಗೂ ಸಂಘ-ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸಲು ಬೆಂಗಳೂರು...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮುಖ್ಯಮಂತ್ರಿ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು. ಈ...

Read moreDetails

ಏರೋ ಇಂಡಿಯಾ ಶೋ ವಿಪತ್ತು ನಿರ್ವಹಣೆಗೆ ಸಜ್ಜಾಗಲು ಡಿಸಿ ಕರೆ

ಬೆಂಗಳೂರು : ನಗರದ ಯಲಹಂಕದಲ್ಲಿ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಏರೋ ಇಂಡಿಯಾ ಶೋಗೆ ಸಂಬಂಧಿಸಿದ ಎಲ್ಲಾ ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಿದ್ಧತಾ ಕಾರ್ಯಗಳನ್ನು...

Read moreDetails

ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮ

ಬೆಂಗಳೂರು:ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ...

Read moreDetails

ಬಾಬು ಕೆ ವೀರೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ರಾಜ್ಯಪಾಲರು

ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಬಾಬು ಕೆ ವೀರೇಗೌಡ ಅವರಿಗೆ ನೀಡಲಾಗಿರುವ ಗೌರವ ಡಾಕ್ಟರೇಟ್ ಅನ್ನು ರಾಜಭವನದ ಬಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ...

Read moreDetails

ಅಮೆರಿಕದ ಔಬರ್ನ್ ವಿಶ್ವವಿದ್ಯಾಲಯದ ನಿಯೋಗ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರನ್ನು ಭೇಟಿ

ಬೆಂಗಳೂರು: ಅಮೆರಿಕದ ಅಲಬಾಮಾ ರಾಜ್ಯದ ಔಬರ್ನ್ ವಿಶ್ವವಿದ್ಯಾಲಯದ ಪ್ರತಿನಿಧಿಗಳ ನಿಯೋಗ ಇಂದು ವಿಕಾಸಸೌಧದಲ್ಲಿ ಕರ್ನಾಟಕ ರಾಜ್ಯದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರನ್ನು ಭೇಟಿಯಾಗಿ ಕರ್ನಾಟಕದ ಕೃಷಿ ವಿಶ್ವವಿದ್ಯಾಲಯಗಳೊಂದಿಗೆ...

Read moreDetails

“ಇನ್ವೆಸ್ಟ್ ಕರ್ನಾಟಕ 2025” ಜಾಗತಿಕ ಹೂಡಿಕೆದಾರರ ಸಮಾವೇಶ; 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:"ಇನ್ವೆಸ್ಟ್ ಕರ್ನಾಟಕ 2025" ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯದಲ್ಲಿ ಸುಮಾರು ₹10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇಲ್ಲಿಯವರೆಗೂ ಸುಮಾರು...

Read moreDetails

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು:"ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು" ಎಂದು ಡಿಸಿಎಂ...

Read moreDetails

ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ

ಚನ್ನಪಟ್ಟಣ:"ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ...

Read moreDetails

ಭವ್ಯ ಭಾರತದ ಕಟ್ಟಡಕ್ಕೆ ಪೂರಕ ಬಜೆಟ್

ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2024ರ ಕೇಂದ್ರ ಬಜೆಟ್ ಭಾರತವನ್ನು 2047ರ ವಿಕಸಿತ ದೇಶವನ್ನಾಗಿ ಪರಿವರ್ತಿಸಲು ಪೂರಕವಾಗಲಿದೆ....

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು/ಸ್ವಚ್ಛತಾ ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸುವ ಕಾರ್ಯ ಹಮ್ಮಿಕೊಂಡಿರುವ ಬಗ್ಗೆ

ಬೆಂಗಳೂರು:ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ವತಿಯಿಂದ ನಗರದ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯವನ್ನು ನಡೆಸಲಾಯಿತು. ನಗರದಲ್ಲಿ ಪ್ರತಿನಿತ್ಯ...

Read moreDetails

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿಭಟನೆಗೆ ಅವಕಾಶ ನೀಡದಿದ್ದರೆ ನಾನೇ ಬಂದು ಪ್ರತಿಭಟನೆ ಮಾಡುತ್ತೇನೆ ಬೆಂಗಳೂರು:ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು...

Read moreDetails

“ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE) 2025 ಲಾಂಛನ ಅನಾವರಣ”

ಬೆಂಗಳೂರು: ಪ್ರವಾಸೋದ್ಯಮ ಇಲಾಖೆ ಮತ್ತು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆಯಿಂದ ಫೆ. 13 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ

ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ 30ನೇ ಜನವರಿ 2025 ರಿಂದ 13ನೇ ಫೆಬ್ರವರಿ 2025 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ ನಡೆಸಲಾಗುವುದೆಂದು ಮುಖ್ಯ ಆರೋಗ್ಯಾಧಿಕಾರಿಯಾದ...

Read moreDetails

“ಟಿಬಿ(ಕ್ಷಯರೋಗ) ಮುಕ್ತ ಭಾರತ” ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ: ಸುರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿಬಿ(ಕ್ಷಯ ರೋಗ) ಮುಕ್ತ ಅಭಿಯಾನದಲ್ಲಿ ನಗರ ಪಾಲುದಾರರೆಲ್ಲರೂ ಪಾಲ್ಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು...

Read moreDetails

ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ₹5000 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದ ಅಭಿವೃದ್ಧಿಗಾಗಿ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ₹5000...

Read moreDetails

ಕುಡಿಯವ ನೀರಿನ ದರ ಹೆಚ್ಚಳದ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕಾವೇರಿ 5 ನೇ ಹಂತದಲ್ಲಿ 15 ಸಾವಿರ ನೂತನ ಸಂಪರ್ಕ; ಬಿಡಬ್ಲ್ಯೂಎಸ್ಎಸ್ ಬಿಗೆ ವರ್ಷಕ್ಕೆ 1 ಸಾವಿರ ಕೋಟಿ ನಷ್ಟ ನೀರಿನ ಅಕ್ರಮ ಸಂಪರ್ಕಗಳ ಸಕ್ರಮಕ್ಕೆ ಕ್ರಮ,...

Read moreDetails

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ – ಎಸ್‌ಬಿಐ ನಡುವೆ ಪ್ರೀಮಿಯಂ ರಹಿತ ಅಪಘಾತ ವಿಮೆ ಒಡಂಬಡಿಕೆ

ಬೆಂಗಳೂರು: ಕರ್ನಾಟಕ ಸರ್ಕಾರದ ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಖಾತೆಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿರವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ...

Read moreDetails

ವಿಧಾನಸೌಧದ ಆವರಣದಲ್ಲಿ ನಾಡ ದೇವಿ ಭುವನೇಶ್ವರಿ ಪುತ್ಥಳಿ ಅನಾವರಣ

ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು ಅವರು ಇಂದು ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು...

Read moreDetails

ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜ.27 "ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ...

Read moreDetails

ಲಾಲ್ ಬಾಗ್ ನಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ

ಬೆಂಗಳೂರು: ಜ. 26: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇಂದು ಲಾಲ್‌ಬಾಗ್ ನಲ್ಲಿ ಅಭಿಯಾನ ನಡೆಸಲಾಯಿತು. ಬಿಬಿಎಂಪಿ...

Read moreDetails

ಜೆ.ಪಿ.ಭವನದಲ್ಲಿ 76ನೇ ಗಣರಾಜ್ಯೋತ್ಸವ: ಜೆಡಿಎಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ...

Read moreDetails

76ನೇ ಗಣರಾಜ್ಯೋತ್ಸವ: ಸಾರ್ವಜನಿಕರಿಗಾಗಿ ರಾಜಭವನ ವೀಕ್ಷಣೆಗೆ ಅವಕಾಶ

ಬೆಂಗಳೂರು: 76ನೇ ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26 ಮತ್ತು 27ರಂದು ರಾಜಭವನಕ್ಕೆ ಸಾರ್ವಜನಿಕರ ಪ್ರವೇಶ ಅವಕಾಶವನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ಈ ದಿನಗಳಲ್ಲಿ ಸಂಜೆ 6 ಗಂಟೆಯಿಂದ 7.30ರವರೆಗೆ...

Read moreDetails

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜ.26: "ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ...

Read moreDetails

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ

ಶಿಕಾರಿಪುರ: ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ...

Read moreDetails

ರಾಷ್ಟ್ರಪತಿಗಳ ಪದಕಕ್ಕೆ ಪಾತ್ರರಾದ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಹಾಗೂ ಕರ್ನಾಟಕ ಗೃಹ ರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು

ಬೆಂಗಳೂರು: ಕರ್ನಾಟಕ ಗೃಹ ರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಆರು ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಕರ್ನಾಟಕ ಅಗ್ನಿಶಾಮಕ...

Read moreDetails

ಸಾವಯವ ಸಿರಿಧಾನ್ಯ ಅಂತರಾಷ್ಟ್ರೀಯ ವಾಣಿಜ್ಯ ಮೇಳದ ಸಮಾರೋಪ ಸಮಾರಂಭ:

ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಸಾವಯವ ಸಿರಿಧಾನ್ಯ ವಾಣಿಜ್ಯ ಮೇಳ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಮೇಳದ ಸಮಾರೋಪ ಸಮಾರಂಭದಲ್ಲಿ ಕೃಷಿ ಸಚಿವರು ಪ್ರಮುಖ ಭಾಷಣ ಮಾಡಿದರು....

Read moreDetails

7 ಲಕ್ಷದ 80 ಸಾವಿರ ದೂರುಗಳು ಬರುವವರೆಗೂ ಬಾಳೆಹಣ್ಣು ತಿನ್ನುತ್ತಾ ಇದ್ರಾ?

ಬೆಂಗಳೂರು: ಮೀಟರ್ ಬಡ್ಡಿ ಸಂಗ್ರಹದ ದೂರುಗಳ ಕುರಿತು ಕೈಗೊಂಡ ಕ್ರಮದ ವಿಷಯದಲ್ಲಿ ರಾಜ್ಯ ಸರಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಒತ್ತಾಯಿಸಿದರು.ಬಿಜೆಪಿ...

Read moreDetails

ಕೇಂದ್ರ ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರ

ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ...

Read moreDetails

ಗ್ರಾಮೀಣ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಮೂಡಿಸಿ:

ಗ್ರಾಮೀಣ ಜನರಲ್ಲಿ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸಬೇಕೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೊಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ...

Read moreDetails

ಉಡುಪಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ತ್ವರಿತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ : ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ...

Read moreDetails

ಮೈಕ್ರೋ ಫೈನಾನ್ಸ್: ಸಿದ್ದರಾಮಯ್ಯನವರ ಖಡಕ್ ಸಭೆ, ಕಟ್ಟುನಿಟ್ಟಿನ ಎಚ್ಚರಿಕೆ

ಬೆಂಗಳೂರು, ಜನವರಿ 25, 2025:ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆಗಳು ಮತ್ತು ಅವರಲ್ಲಿನ ಹಾನಿಕಾರಕ ಪ್ರಕ್ರಿಯೆಗಳ ವಿರುದ್ಧ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಒಂದು ಮಹತ್ವದ ಸಭೆ...

Read moreDetails

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಬನಶಂಕರಿ ದೇವಿಯ ದರ್ಶನ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಬನಶಂಕರಿ ದೇವಿಯ ದರ್ಶನ ಹಾಗೂ ಆಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ...

Read moreDetails

ಚನ್ನಪಟ್ಟಣ ತಾಲೂಕಿನ ವಂದರಗುಪ್ಪೆ ಗ್ರಾಮದ ರೇಲ್ವೆ ಲೆವೆಲ್ ಕ್ರಾಸಿಂಗ್ ನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ

ನವದೆಹಲಿ; ಚನ್ನಪಟ್ಟಣ - ರಾಮನಗರ ನಡುವಿನ ವಂದರಗುಪ್ಪೆ ಗ್ರಾಮದ ಸಮೀಪದ ಕಿ.ಮೀ. 52/100/200 ಕೈ.ಮೀ ರೇಲ್ವೆ ಲೆವೆಲ್ ಕ್ರಾಸಿಂಗ್ (ಎಲ್ ಸಿ 44) ನಲ್ಲಿ ಮೇಲು ಸೇತುವೆ...

Read moreDetails

ಸ್ನಾತಕೋತ್ತರ ವಿಭಾಗಗಳು, ಬೋಧನಾ ಹುದ್ದೆಗಳು ಮತ್ತು ಹಾಸ್ಟೆಲ್ ಮಂಜೂರಾತಿಗಾಗಿ ಒತ್ತಾಯ

ಬೆಂಗಳೂರು/ಕಲಬುರಗಿ:  ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (CUK) ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳನ್ನು ಅನುಮೋದಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ...

Read moreDetails

ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಯವಾಗಿ ಹತ್ತಿಕ್ಕಿ; ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ...

Read moreDetails

ಸಕಾರಾತ್ಮಕ ಮನೋಭಾವವನ್ನು ಅಳವಡಿಸಿಕೊಳ್ಳಲು ಕ್ರೀಡೆ ಪ್ರೇರೇಪಿಸುತ್ತದೆ”: ರಾಜ್ಯಪಾಲರು

ಉಡುಪಿ: "ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ತಂಡದ ಕೆಲಸ ಮತ್ತು ಸಹಕಾರದ ಭಾವನೆ ಹೆಚ್ಚಾಗುತ್ತದೆ ಮತ್ತು ಏಕತೆ, ಶಿಸ್ತು ಮತ್ತು ಸಮಾನತೆಯಂತಹ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ" ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ...

Read moreDetails

ವಾಣಿ ವಿಲಾಸ ಸಾಗರ ಅಣೆಕಟ್ಟಿಗೆ ಬಾಗಿನ ಸಮರ್ಪಣೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿರುವ ಪ್ರಸಿದ್ಧ ವಾಣಿ ವಿಲಾಸ ಸಾಗರ (ಮಾರಿ ಕಣಿವೆ) ಅಣೆಕಟ್ಟು ಈ ಬಾರಿ ಸಂಪೂರ್ಣವಾಗಿ ತುಂಬಿದ ಹಿನ್ನೆಲೆಯಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...

Read moreDetails

ಬಿಜೆಪಿಯಲ್ಲಿ ಭಿನ್ನಮತವಿಲ್ಲ:ಬಸವರಾಜ ಬೊಮ್ಮಾಯಿ

ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು‌ ಕುಳಿತುಕೊಂಡು ಬಗೆ ಹರಿಸುವ ವಿಶ್ವಾಸ ಇದೆ. ಬಗೆ ಹರಿಸುವ ಎಲ್ಲಾ ಪ್ರಯತ್ನಗಳು...

Read moreDetails

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು....

Read moreDetails

ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದಿಂದ ಕ್ಲೀನ್ ಚಿಟ್: ವಿಜಯೇಂದ್ರ ವಿಶ್ಲೇಷಣೆ

ಶಿವಮೊಗ್ಗ: ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿರುವ ಸಾಧ್ಯತೆ ಇದೆ. ಕ್ಲೀನ್ ಚಿಟ್ ಕೊಟ್ಟಿದ್ದರೆ, ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ...

Read moreDetails

ಆರ್‌.ಅಶೋಕಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಗುವುದು ಖಚಿತ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ...

Read moreDetails

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

“ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ನಗರದ...

Read moreDetails

ಸಮನ್ವಯತೆ ಸಾಧಿಸಲು ಸಭೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷದಲ್ಲಿ ಸಂಘಟನಾ ಪರ್ವ ಹಾಗೂ ಚುನಾವಣಾ ಪರ್ವ ನಡೆಯುತ್ತಿವೆ. ಅವೆರಡನ್ನು ಸಮನ್ವಯಗೊಳಿಸಿ ಮೊದಲ ಹಂತದಲ್ಲಿ ಆಗುವ ಪ್ರಕ್ರಿಯೆ ಬಗ್ಗೆ ಜಿಲ್ಲಾ ನಾಯಕರ ಜೊತೆ ಸಹಮತದ ಚರ್ಚೆ...

Read moreDetails

ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಕರ್ನಾಟಕದ ಸ್ತಬ್ಧಚಿತ್ರ ಸಿದ್ಧ

https://twitter.com/CMofKarnataka/status/1882059472362950891 ಬೆಂಗಳೂರು: ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಕರ್ನಾಟಕ ಸರ್ಕಾರದ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು’ ಸ್ತಬ್ಧಚಿತ್ರ ಸಜ್ಜಾಗಿದೆ. ಈ ಸ್ತಬ್ಧಚಿತ್ರವು ಕರ್ನಾಟಕದ...

Read moreDetails

ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

Read moreDetails

ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ರಾಜ್ಯದಲ್ಲಿ ಹೆಚ್ಚಿದ ಅಪರಾಧ ಕೃತ್ಯಗಳು; ಇದಾ ಗಾಂಧಿ ಮಾರ್ಗದಲ್ಲಿ ಆಡಳಿತಾ ನಡೆಸುವುದಾ? ಉಪ್ಪಿನ ಸತ್ಯಾಗ್ರಹವನ್ನೇ ತಿರುಚಿದ ಕಾಂಗ್ರೆಸ್; ಸಚಿವರ ನೇರ ಆರೋಪ* ನವದೆಹಲಿ: ನಕಲಿ ಗಾಂಧಿಗಳ ಪಕ್ಷ...

Read moreDetails

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಅನುದಾನವಿಲ್ಲದೆ ಶಾಸಕರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎನ್ನುತ್ತಿದೆ ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ...

Read moreDetails

ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷ: ಡಾ.ಅಶ್ವತ್ಥನಾರಾಯಣ

ಬೆಂಗಳೂರು: ಮಾನ್ಯ ಅಟಲ್‍ಜೀ ಅವರನ್ನು ಸ್ಮರಿಸುವ ಸ್ಮøತಿ ಸಂಕಲನ ಮತ್ತು ಅಭಿಯಾನವು ಜನವರಿ 14ರಿಂದ ಫೆ.15ರವರೆಗೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.ಬಿಜೆಪಿ...

Read moreDetails

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಸಭೆ

ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ...

Read moreDetails

ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜಿಸಲು ಸೂಚನೆ: ಸುರಳ್ಕರ್ ವಿಕಾಸ್ ಕಿಶೋರ್.

ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜನೆ ಮಾಡಲು ಕಲ್ಯಾಣ ವಿಭಾಗದ...

Read moreDetails

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ತುಮಕೂರು: ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್‌ ಕೊಂಡೊಯ್ಯುತ್ತಿದೆ ಎಂದು...

Read moreDetails

ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಂಗಳವಾರದ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳು ಕೇಳಿದಾಗ, "ಗಾಂಧೀಜಿ ಅವರ ತತ್ವ...

Read moreDetails

ಮಹಾತ್ಮ ಗಾಂಧೀಜಿ ಭಾರತದ ಆತ್ಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

Read moreDetails

ಛಲವಾದಿ ನಾರಾಯಣಸ್ವಾಮಿಯಿಂದ ಕಾಂಗ್ರೆಸ್‌ನ ಮೇಲೆ ತೀವ್ರ ಟೀಕೆ

ಬೆಂಗಳೂರು: ಕಾಂಗ್ರೆಸ್ ನಡೆಸಿದ ಸಮಾವೇಶದ ಖರ್ಚು ಕುರಿತು ಲೆಕ್ಕ ನೀಡುವಂತೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, "ಸಮಾವೇಶಕ್ಕೆ ಬಳಸಿದ ಹಣ ಕಾಂಗ್ರೆಸ್...

Read moreDetails

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಹೀನಾಯ ಸ್ಥಿತಿ: ಜನರಲ್ಲಿ ಆತಂಕ, ಸರಕಾರದ ಮೇಲೆ ಆಕ್ರೋಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತದ ಮಟ್ಟಕ್ಕೆ ತಲುಪಿದ್ದು, ಜನಸಾಮಾನ್ಯರ ಜೀವನ ಭಯಭೀತವಾಗಿದೆ ಎಂಬ ಆರೋಪಗಳು ಮುಂದುವರಿಯುತ್ತಿವೆ. ಇತ್ತೀಚೆಗಷ್ಟೇ ಸಂಭವಿಸಿದ ಕೆಲವು ಘಟನೆಗಳು ಸರಕಾರದ ನಿರ್ವಾಹಕ ಶಕ್ತಿ ಮತ್ತು...

Read moreDetails

ಪ್ರತಿಷ್ಠಾ ದ್ವಾದಶಿ ಕುರಿತು ಆರ್ ಎಸ್ ಎಸ್ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಅವರ ಭಾಷಣದ ಸಾರಾಂಶ.

ಇಂದೋರ್ ಜನವರಿ 13, 2025: ರಾಷ್ಟ್ರೀಯ ಸ್ವಯಂಸೇವಕ‌ ಸಂಘದ ಸರಸಂಘಚಾಲಕ ಡಾ.‌ಮೋಹನ್ ಭಾಗವತ್ ಅವರು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಅವರಿಗೆ...

Read moreDetails

ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ. “ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ....

Read moreDetails

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಆಯ್ಕೆ; ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಬುಡಕಟ್ಟು ಜನರು ವಾಸವಿರುವ ಹಳ್ಳಿಯ ಸಮಗ್ರ ಅಭಿವೃದ್ಧಿ 18 ಇಲಾಖೆಗಳಿಂದ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮ ಅನುಷ್ಠಾನ ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ...

Read moreDetails

ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ

ಐದನೇ ಬಾರಿಗೆ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟ್ರೋಫಿಯನ್ನು ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. "ಗುಜರಾತಿನ ವಡೋದರ ಕ್ರೀಡಾಂಗಣದಲ್ಲಿ ಶನಿವಾರ...

Read moreDetails

ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ ಎಂದು ಕೇಂದ್ರ ಸಚಿವ ಶಿವರಾಜ್...

Read moreDetails

ಯುವನಿಧಿ : ವಿಶೇಷ ನೋಂದಣಿ ಅಭಿಯಾನ

ಬೆಂಗಳೂರು: ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ / ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಹೆಯಾನ...

Read moreDetails

ಮಹದೇವಪುರ ವಲಯದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ: ತುಷಾರ್ ಗಿರಿ ನಾಥ್

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ...

Read moreDetails

ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್

ಉದ್ಯಾನನಗರಿ ಹಾಗೂ ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ನಗರದಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಕನಸು ನನಸಾಗಿದ್ದು, ಈ ಸಂಬಂಧ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಗುರುವಾರ...

Read moreDetails

ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನಮೋದನೆ; ಸಾಕಾರಗೊಂಡ ದಶಕಗಳ ಕನಸು

ಬೆಂಗಳೂರು: ಮಂಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು...

Read moreDetails

ನಗರದ 250 ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ: ಸುರಳ್ಕರ್ ವಿಕಾಸ್ ಕಿಶೋರ್.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ನಗರದ 250 ಸ್ಥಳಗಳಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್...

Read moreDetails

ನರೇಗ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತರುವ 3352 ನೌಕರರಿಗೆ ವೈದ್ಯಕೀಯ ವಿಮಾ ಸೌಲಭ್ಯ: ಸಚಿವ ಪ್ರಿಯಾಂಕ ಖರ್ಗೆ

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಗತಗೊಳಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 3352 ಸಿಬ್ಬಂದಿಗಳಿಗೆ...

Read moreDetails

ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಬೇಡ: ವಿಜಯೇಂದ್ರ

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ...

Read moreDetails

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು, ಜ. 16 "ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ...

Read moreDetails

ಬೆಂಗಳೂರುಗೆ ಯುಎಸ್ ಕಾನ್ಸುಲೆಟ್ ಮಿಂಚಿರುವುದು: ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಬೆಂಗಳೂರು ನಗರದ ಆರ್ಥಿಕ ಮಹತ್ವವನ್ನು ಪರಿಗಣಿಸಿ ಯುಎಸ್ ಕಾನ್ಸುಲೆಟ್ ಸ್ಥಾಪನೆಯ ನಿರ್ಧಾರವನ್ನು ಸರ್ಕಾರಗಳು ಕೈಗೊಳ್ಳುತ್ತವೆ. ಇದು ಯಾವುದೇ ಪಕ್ಷದ ಸಂಸದರ ಅಥವಾ ವಿದೇಶಾಂಗ ಸಚಿವರ ವೈಯಕ್ತಿಕ ಇಚ್ಛೆ...

Read moreDetails

ಕಾಂಗ್ರೆಸ್ ಪಕ್ಷದ ಶಿಸ್ತು ಉಲ್ಲಂಘಿಸಿ ಮಾಧ್ಯಮಗಳಿಗೆ ಹೈಕಮಾಂಡ್ ಎಚ್ಚರಿಕೆ ನಡುವೆಯೂ ಹೇಳಿಕೆ ನೀಡುತ್ತಿರುವ ಸಚಿವರ ವರದಿ ಕೇಳಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರು, ವರಿಷ್ಠರಾದ ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರ ನಾಯಕತ್ವವು ನಮ್ಮ ಪಕ್ಷದಲ್ಲಿ ಬಲಿಷ್ಠವಾಗಿದೆ. ಕೆಪಿಸಿಸಿ ಅಧ್ಯಕ್ಷರು,ಹಾಗೂ ಮುಖ್ಯಮಂತ್ರಿಗಳನ್ನು. ಸಚಿವರನ್ನು ಯಾವಾಗ ಬದಲಾವಣೆ...

Read moreDetails

ಗೋಲ್‍ಪೋಸ್ಟ್ ಬದಲಿಸುವ ಉದ್ದೇಶದಿಂದ ಜಾತಿಗಣತಿಯ ಚರ್ಚೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು: ಭ್ರಷ್ಟಾಚಾರದ ಅನೇಕ ಹಗರಣಗಳು, ಮುಖ್ಯಮಂತ್ರಿ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ- ಹೀಗೆ ಹಲವು ರೀತಿಯ ಸಮಸ್ಯೆಗಳನ್ನು ಕಾಂಗ್ರೆಸ್ ಸರಕಾರ ಎದುರಿಸುತ್ತಿದೆ. ಗೋಲ್‍ಪೋಸ್ಟ್ ಬದಲಿಸುವ...

Read moreDetails

ಅವಘಡ: ಸಂತ್ರಸ್ತರೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸಭೆ

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್ (ಬಿಬಿಸಿ)ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಸಂತ್ರಸ್ತರಾಗಿರುವ ಸ್ಟಾರ್ಟ್‌ಪ್‌ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು...

Read moreDetails

ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತ

ಹುಬ್ಬಳ್ಳಿ: ಮೈಸೂರಿನ ಮುಡಾ ಹಗರಣದಡಿ ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮುಖ್ಯಮಂತ್ರಿಗಳ ಕುಟುಂಬ ಅಕ್ರಮವಾಗಿ ಪಡೆದುಕೊಂಡಿತ್ತು. ನಿವೇಶನಗಳನ್ನು ಹಿಂತಿರುಗಿಸಿದರೂ ತಪ್ಪು ತಪ್ಪೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...

Read moreDetails

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ...

Read moreDetails

ಜಾತಿ ಜನಗಣತಿ: ರಾಜಕೀಯದ ಏಣಿ ಅಥವಾ ಸಾಮಾಜಿಕ ನ್ಯಾಯದ ಹೋರಾಟ?

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿರುವ ಜನವರಿ 16ರ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುವ ಸಾಧ್ಯತೆಯ ಹಿನ್ನೆಲೆ ರಾಜಕೀಯ ಬಿಸಿ ಏರಿದೆ....

Read moreDetails

ಬೆಂಗಳೂರು: ಅತ್ಯಾಚಾರ ಪ್ರಕರಣದ ಸಮಗ್ರ ತನಿಖೆ ಮಾಡಲು ಬೈರತಿ ಬಸವರಾಜ್ ಸೂಚನೆ

ಬೆಂಗಳೂರು: ಕೆ.ಆರ್.ಪುರ ಕ್ಷೇತ್ರದಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರು ಕಠಿಣ ನಿಂದನೆ ವ್ಯಕ್ತಪಡಿಸಿ, ಸಮಗ್ರ...

Read moreDetails

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಚಾಲಕನ‌ ನಿಯಂತ್ರಣ ತಪ್ಪಿ ಅಪಘಾತ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆನ್ನು ಹಾಗೂ ಮುಖಕ್ಕೆ ಗಾಯವಾಗಿದ್ದು, ವಿಧಾನ ಪರಿಷತ್‌ ಸದಸ್ಯ ಚನ್ನರಾಜ...

Read moreDetails

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ರಾಜ್ಯ ಆಡಳಿತಕ್ಕೆ ಹೊಸ ಮಾರ್ಗಸೂಚಿ

ಬೆಂಗಳೂರು: ಕಾಂಗ್ರೆಸ್ ಶಾಸಕರ ಸಭೆ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ನೇತೃತ್ವದಲ್ಲಿ ನಡೆದ...

Read moreDetails

ಕೃಷಿ ಸಚಿವರ ಮನವಿಗೆ ಸ್ಪಂದನೆ: ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ...

Read moreDetails

ವಿಜಯಪುರ: ನಾಲ್ವರು ಮಕ್ಕಳೊಂದಿಗೆ ಮಹಿಳೆ ಕಾಲುವೆಗೆ ಜಿಗಿದು ಆತ್ಮಹತ್ಯೆ ಯತ್ನ, ಮಕ್ಕಳು ನೀರುಪಾಲು

ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಮಹಿಳೆಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ದುರಂತದಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದು, ಮಹಿಳೆಯನ್ನು...

Read moreDetails

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ‘ಮನೆಗೊಂದು ಗ್ರಂಥಾಲಯ’ ಯೋಜನೆಗೆ ಚಾಲನೆ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮನೆಗೊಂದು ಗ್ರಂಥಾಲಯ’ ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೃಷ್ಣಾದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ...

Read moreDetails

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು...

Read moreDetails
Page 15 of 16 1 14 15 16
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: