State

"Stay updated with the latest state news, featuring local events, policies, and developments that impact your community and region."

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಹೆಸರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು: ಬೆಂಗಳೂರಿನ ಒಂದು ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡುವ ಭರವಸೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದಾರೆ. ಕರ್ನಾಟಕ...

Read moreDetails

ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ: ಧರ್ಮಸ್ಥಳ, ಚಾಮುಂಡಿ ಬೆಟ್ಟ ವಿಚಾರದಲ್ಲಿ ಕಾಂಗ್ರೆಸ್‌ಗೆ ಎಚ್ಚರಿಕೆ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಸರಿಯಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ ಮತ್ತು ಪಿತೂರಿ ನಡೆಸಿದವರಿಗೆ...

Read moreDetails

ಕಾಂಗ್ರೆಸ್‌ನ “ಮತಗಳ್ಳತನ”ವನ್ನು ಬಯಲಿಗೆಳೆದ ಸಿದ್ದರಾಮಯ್ಯ: ಆರ್. ಅಶೋಕ ಆರೋಪ

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆರೋಪಗಳನ್ನು ಮಾಡಿರುವ ಬಿಜೆಪಿ ನಾಯಕ ಮತ್ತು ವಿಪಕ್ಷ ನಾಯಕ ಆರ್. ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾಂಗ್ರೆಸ್‌ನ ಮೋಸದ ಚರಿತ್ರೆಯನ್ನು...

Read moreDetails

ಯಾದಗಿರಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ವಾರ್ತಾಲಾಪ ಕಾರ್ಯಾಗಾರ: ಶಾಸಕ ಚನ್ನಾರೆಡ್ಡಿ ಉದ್ಘಾಟನೆ

ಯಾದಗಿರಿ: ಕೇಂದ್ರ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು, ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...

Read moreDetails

ನಾಡಹಬ್ಬ ದಸರಾ ಉದ್ಘಾಟನೆ ವಿವಾದ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಐದು ಪ್ರಶ್ನೆಗಳು

ಮೈಸೂರು: ಕರ್ನಾಟಕದ ನಾಡಹಬ್ಬ ದಸರಾದ ಸಂಭ್ರಮಕ್ಕೆ ಈ ಬಾರಿ ವಿವಾದದ ಮಸಿ ಬಳಿಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು...

Read moreDetails

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ನೀಡಿರುವ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...

Read moreDetails

ಡಿಕೆ ಶಿವಕುಮಾರ್‌ರಿಗೆ ಆರ್‌ಎಸ್‌ಎಸ್ ಗೀತೆ ಪಠಣದಿಂದ ಕಾಂಗ್ರೆಸ್‌ನಿಂದ ತೀವ್ರ ಒತ್ತಡ: ವಿಜಯೇಂದ್ರ ಯಡಿಯೂರಪ್ಪ ಆರೋಪ

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಾರ್ಥನಾ ಗೀತೆಯಾದ “ನಮಸ್ತೇ ಸದಾ ವತ್ಸಲೇ ಮಾತೃಭೂಮಿ…”ಯನ್ನು ಉಲ್ಲೇಖಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದಿಂದ...

Read moreDetails

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್‌ವರೆಗೆ ಮೂರು ದಿನಗಳ ಬೈಕ್ ಜಾಥಾ

ಬೆಂಗಳೂರು: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಒಡನಾಟದಲ್ಲಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಶಾ ಮುಕ್ತ ಭಾರತ ಅಭಿಯಾನದ...

Read moreDetails

ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದರೆ, ಭಾರತೀಯರು ಯಾರಿಗೆ ಜಯಕಾರ ಹಾಕಬೇಕು? – ಆರ್. ಅಶೋಕ

ಬೆಂಗಳೂರು : ವಿಪಕ್ಷ ನಾಯಕ ಆರ್. ಅಶೋಕ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದು...

Read moreDetails

ರಸ್ತೆ ಗುಂಡಿಗಳನ್ನು ಗುಣಮಟ್ಟದಿಂದ ಮುಚ್ಚಲಾಗುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರದ ರಸ್ತೆ ಗುಂಡಿಗಳ ಸಮಸ್ಯೆಗೆ ಸ್ಥಿರ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಗರದ...

Read moreDetails

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಆಹ್ವಾನ: ಸರ್ಕಾರದ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಕ್ಷೇಪ

ಬೆಂಗಳೂರು :ಕನ್ನಡ ನಾಡಿನ ಪ್ರಸಿದ್ಧ ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ನಂಬಿಕೆ ಇಲ್ಲದ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು...

Read moreDetails

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಬೆಂಗಳೂರು ದಕ್ಷಿಣ ಬಿಜೆಪಿಯಿಂದ ‘ಧರ್ಮರಕ್ಷಣೆಗಾಗಿ ಧರ್ಮಸ್ಥಳ ಯಾತ್ರೆ’

ಬೆಂಗಳೂರು: ನಾಡಿನ ಪ್ರಸಿದ್ಧ ಧಾರ್ಮಿಕ ಮತ್ತು ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರ ಹಾಗೂ ಅಪಪ್ರಚಾರದ ವಿರುದ್ಧ ಧ್ವನಿಯೆತ್ತಲು ಬೆಂಗಳೂರು ದಕ್ಷಿಣ...

Read moreDetails

ರಜಾ ದಿನಗಳಲ್ಲೂ ರಸ್ತೆ ಗುಂಡಿಗಳ ತುರ್ತು ದುರಸ್ತಿ: ಬೆಂಗಳೂರಿನಲ್ಲಿ ಚುರುಕಿನ ಕಾರ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗಳಿಂದಾಗಿ ಸಂಚಾರಕ್ಕೆ ತೊಡಕಾಗದಂತೆ, ರಜಾ ದಿನಗಳಲ್ಲಿಯೂ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀವ್ರಗೊಳಿಸಿದೆ. ಎಲ್ಲಾ ಎಂಟು...

Read moreDetails

ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಗೇಮ್ ಚೇಂಜರ್: ಡಿಸಿಎಂ ಡಿ.ಕೆ. ಶಿವಕುಮಾರ್

ಅರಾರಿಯಾ (ಬಿಹಾರ): ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ 'ವೋಟ್ ಅಧಿಕಾರ ಯಾತ್ರೆ' ದೇಶದ ರಾಜಕೀಯದಲ್ಲಿ ಒಂದು ದೊಡ್ಡ ಬದಲಾವಣೆಯನ್ನು ತರಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ....

Read moreDetails

ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಆತಂಕ ಬೇಡ: ನಿಖಿಲ್ ಕುಮಾರಸ್ವಾಮಿ

ದೇವನಹಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. "ಕುಮಾರಣ್ಣ ಆರೋಗ್ಯವಾಗಿದ್ದಾರೆ,...

Read moreDetails

ಧರ್ಮಸ್ಥಳ ಪ್ರಕರಣ: ಅನಾಮಿಕನ ಬಂಧನ, ಸಚಿವ ಎಂ.ಬಿ. ಪಾಟೀಲ್ ಹೇಳಿಕೆ

ಧರ್ಮಸ್ಥಳದಲ್ಲಿ ಸಂಭವಿಸಿರುವ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯೊಬ್ಬನ ಬಂಧನದ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಅವರು, "ಯಾರೇ ಆಗಿದ್ದರೂ, ಆರೋಪ ಬಂದ...

Read moreDetails

ಸದನದಲ್ಲಿ ಸಮರ್ಪಕ ಮಾಹಿತಿಯ ಕೊರತೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಬೆಂಗಳೂರು: ರೈತರ ಸಮಸ್ಯೆಗಳು ಸೇರಿದಂತೆ ಸದನದಲ್ಲಿ ಚರ್ಚಿಸಲಾದ ಯಾವುದೇ ವಿಷಯಕ್ಕೆ ಸರಕಾರ ಸರಿಯಾದ ಮಾಹಿತಿಯೊಂದಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ...

Read moreDetails

ಎಪಿಎಂಸಿ ಅಧಿಕಾರಿಗಳ ಬೇಜವಾಬ್ದಾರಿಗೆ ಸಚಿವ ಶಿವಾನಂದ ಪಾಟೀಲ ತೀವ್ರ ಆಕ್ಷೇಪ: ಅಮಾನತು ಎಚ್ಚರಿಕೆ

ಬೆಂಗಳೂರು: ಕೃಷಿ ಮಾರುಕಟ್ಟೆ ಇಲಾಖೆಯ (ಎಪಿಎಂಸಿ) ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಮತ್ತು ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ...

Read moreDetails

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ 55 ಸಾವಿರ ಹೆಕ್ಟೇರ್ ಬೆಳೆ ಹಾನಿ, ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಕೆ:ಸಚಿವ ಸಂತೋಷ್ ಎಸ್. ಲಾಡ್

ನವಲಗುಂದ: ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಮತ್ತು ಹುಬ್ಬಳ್ಳಿ ತಾಲೂಕುಗಳಲ್ಲಿ ಈ ಬಾರಿಯ ಮುಂಗಾರು ಮಳೆಯಿಂದ ಸುಮಾರು 55 ಸಾವಿರ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ...

Read moreDetails

ಧರ್ಮಸ್ಥಳ ಪ್ರಕರಣ: ಷಡ್ಯಂತ್ರ ಬಯಲಿಗೆ ಎನ್‌ಐಎ ತನಿಖೆಗೆ ಒತ್ತಾಯಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸತ್ಯವನ್ನು ಬಯಲಿಗೆಳೆಯಲು ರಾಜ್ಯ ಸರ್ಕಾರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...

Read moreDetails

ಬುರುಡೆ ಹೆಸರಲ್ಲಿ ಚೆಳ್ಳೆಹಣ್ಣು ತಿನ್ನಿಸಿದ ಚೆನ್ನ ಅರೆಸ್ಟ್: ಸೂತ್ರಧಾರರಿಗೂ ಎಸ್‌ಐಟಿ ತನಿಖೆಯ ಕಗ್ಗಂಟು

ಬೆಳ್ತಂಗಡಿ: ಬುರುಡೆ ಕಥೆ ಕಟ್ಟಿ ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಅನಾಮಿಕ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ....

Read moreDetails

ಆಕ್ರಮಣಕಾರಿ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಿ: ಸುಪ್ರೀಂ ಕೋರ್ಟ್ ಆದೇಶದಲ್ಲಿ ಮಾರ್ಪಾಡು

ನವದೆಹಲಿ: ಬೀದಿನಾಯಿಗಳ ಕುರಿತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶದಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದೆ. ಆಕ್ರಮಣಕಾರಿ ಸ್ವಭಾವದ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ...

Read moreDetails

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಈ ದೇಶದ ಬಡವರಿಗೆ ಸೂರು, ಹೊಟ್ಟೆ ತುಂಬಲು ಅನ್ನ, ಉದ್ಯೋಗ, ರೈತರಿಗೆ ಭೂಮಿ, ಬಗರ್ ಹುಕುಂ ಜಮೀನು ಸಕ್ರಮಗೊಳಿಸಿ, ಬುಡಕಟ್ಟು ಜನರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್...

Read moreDetails

ಪೊಲೀಸ್ ಆಯುಕ್ತರ ಮನವಿಯಂತೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ತೆರಳಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. “ಪೊಲೀಸ್ ಆಯುಕ್ತರು ನನ್ನ ಬಳಿ ಬಂದು,...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್: ಹುಟ್ಟಿನಿಂದ ಕಾಂಗ್ರೆಸ್ಸಿಗ, ಬಿಜೆಪಿ-ಆರ್‌ಎಸ್‌ಎಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ

ಬೆಂಗಳೂರು: "ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ, ಜೀವ ಇರುವ ತನಕ ಕಾಂಗ್ರೆಸ್‌ನಲ್ಲೇ ಇರುತ್ತೇನೆ. ನನ್ನ ರಕ್ತ, ಜೀವ ಎಲ್ಲವೂ ಕಾಂಗ್ರೆಸ್‌ಗೆ ಮೀಸಲು. ಪಕ್ಷವನ್ನು ಮುನ್ನಡೆಸುವ ಆಧಾರಸ್ತಂಭವಾಗಿ...

Read moreDetails

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಮನೆ ಸೇರಿ 15ಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ದಾಳಿ

ಚಿತ್ರದುರ್ಗ: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರ ಚಳ್ಳಕೆರೆ ನಿವಾಸ ಹಾಗೂ ಬೆಂಗಳೂರಿನ ವಸಂತನಗರದ ಖಾಸಗಿ ಅಪಾರ್ಟ್‌ಮೆಂಟ್ ಸೇರಿದಂತೆ 15ಕ್ಕೂ ಹೆಚ್ಚು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)...

Read moreDetails

ಅಪಘಾತರಹಿತ ಚಾಲನೆಗೆ ಬಿಎಂಟಿಸಿಯಿಂದ ಕಟ್ಟುನಿಟ್ಟಿನ ಕ್ರಮಗಳು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಸಂಚಾರ ನಿಯಮಗಳ ಪಾಲನೆಗೆ ಆದ್ಯತೆ ನೀಡಿ, ಚಾಲಕರಿಂದಾಗುವ ಅಪಘಾತಗಳು ಮತ್ತು ನಿಯಮ ಉಲ್ಲಂಘನೆಗಳನ್ನು...

Read moreDetails

ಕೆಎಸ್‌ಸಿಎ ಪುನರುತ್ಥಾನಕ್ಕೆ ಕರೆ: ಕ್ರಿಕೆಟ್ ದಿಗ್ಗಜರಿಂದ ಕೆಎಸ್‌ಸಿಎ ಚುನಾವಣೆಗೆ ಮುಂಚಿತವಾಗಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು, ಆಗಸ್ಟ್ 20, 2025: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯನ್ನು ಪುನರುತ್ಥಾನಗೊಳಿಸುವ ಗುರಿಯೊಂದಿಗೆ, ಮಾಜಿ ಭಾರತೀಯ ವೇಗದ ಬೌಲರ್ ವೆಂಕಟೇಶ್ ಪ್ರಸಾದ್, ಮಹಿಳಾ ಕ್ರಿಕೆಟ್ ದಿಗ್ಗಜ...

Read moreDetails

ತುಂಗಭದ್ರಾ ಜಲಾಶಯಕ್ಕೆ 39 ಗೇಟ್‌ಗಳ ಅಳವಡಿಕೆಗೆ ಟೆಂಡರ್: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ತುಂಗಭದ್ರಾ ಜಲಾಶಯದ 39 ಗೇಟ್‌ಗಳನ್ನು ಬದಲಾಯಿಸಲು ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈಗಾಗಲೇ 6 ಗೇಟ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ ಎಂದು...

Read moreDetails

ವಿಧಾನ ಪರಿಷತ್‌ನಲ್ಲಿ ಐದು ಪ್ರಮುಖ ವಿಧೇಯಕಗಳ ಅಂಗೀಕಾರ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಗುರುವಾರ ನಡೆದ ಅಧಿವೇಶನದಲ್ಲಿ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಐದು ಪ್ರಮುಖ ವಿಧೇಯಕಗಳನ್ನು ಸದನದ ಸದಸ್ಯರ ಚರ್ಚೆಯ ನಂತರ ಅಂಗೀಕರಿಸಲಾಯಿತು. ಈ ವಿಧೇಯಕಗಳು ರಾಜ್ಯದ...

Read moreDetails

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನ ಅಂಗೀಕಾರ:ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಗುರುವಾರ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಪಡೆದಿದೆ. ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕೃತವಾಗಿರುವ ಈ ವಿಧೇಯಕವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ...

Read moreDetails

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರ ಕಟಿಬದ್ಧವಾಗಿದ್ದು, ಈ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಪರಿಷತ್‌ನಲ್ಲಿ...

Read moreDetails

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ವಿಧೇಯಕಕ್ಕೆ ವಿಧಾನಸಭೆಯ ಅಂಗೀಕಾರ

ಸರ್ವಪಕ್ಷದಿಂದ ಸಚಿವ ಸಂತೋಷ್ ಲಾಡ್‌ಗೆ ಮೆಚ್ಚುಗೆಗಿಗ್ ಕಾರ್ಮಿಕರ ಜೀವನ ಭದ್ರತೆಗೆ ಐತಿಹಾಸಿಕ ಕ್ರಮ ಬೆಂಗಳೂರು: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ...

Read moreDetails

ಕಳಸಾ-ಬಂಡೂರಿ ಯೋಜನೆ: ನಮ್ಮ ಪಾಲಿನ ನೀರಿಗೆ ಸಂಪೂರ್ಣ ಹಕ್ಕಿದೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದ ಮೇಲೆ ಒಗ್ಗಟ್ಟಿನ ಒತ್ತಡಕ್ಕೆ ಕರೆಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಿಂಪಡೆಯಲು ಸಿದ್ಧ ಬೆಂಗಳೂರು: ಕಳಸಾ-ಬಂಡೂರಿ ಯೋಜನೆಯ ಮೂಲಕ ಕರ್ನಾಟಕಕ್ಕೆ ಮೀಸಲಾದ ಪಾಲಿನ ನೀರನ್ನು ಬಳಸಿಕೊಳ್ಳಲು...

Read moreDetails

ಕರಾರಸಾ ನಿಗಮದಿಂದ ಮೃತ ನೌಕರರ ಕುಟುಂಬಗಳಿಗೆ ಪರಿಹಾರ ಮೊತ್ತ ರೂ.10 ಲಕ್ಷದಿಂದ ರೂ.20 ಲಕ್ಷಕ್ಕೆ ಹೆಚ್ಚಳ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕರಾರಸಾ) ತನ್ನ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಗಮನಾರ್ಹ ಕ್ರಮ ಕೈಗೊಂಡಿದೆ. ಅಪಘಾತವಲ್ಲದ ಇತರ ಕಾರಣಗಳಿಂದ ನೌಕರರು ಮೃತಪಟ್ಟರೆ,...

Read moreDetails

101 ಜಾತಿಗೂ ನ್ಯಾಯ ಕೊಡಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್.ಸಿ.) ಸಮುದಾಯದ 101 ಜಾತಿಗಳಿಗೆ ಒಳ ಮೀಸಲಾತಿ ಜಾರಿಗೊಳಿಸುವಾಗ ಯಾವುದೇ ಜಾತಿಗೆ ಅನ್ಯಾಯವಾಗದಂತೆ ದೃಢ ನಿರ್ಧಾರ ತೆಗೆದುಕೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ...

Read moreDetails

ಅಕ್ರಮ ಕಟ್ಟಡಗಳಿಗೆ ಅವಕಾಶವಿಲ್ಲ, ಸಿಸಿ-ಒಸಿ ಕಡ್ಡಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಸುಪ್ರೀಂ ಕೋರ್ಟ್ ಆದೇಶ ಪಾಲನೆಯ ಜೊತೆಗೆ ಜನಸಾಮಾನ್ಯರಿಗೆ ಕಾನೂನು ಚೌಕಟ್ಟಿನಲ್ಲಿ ವಿನಾಯಿತಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೀರ್ಮಾನ ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳಿಂದ ಉಂಟಾಗುತ್ತಿರುವ...

Read moreDetails

ಚುನಾವಣಾ ಆಯೋಗದ ಮೇಲೆ ಸಿದ್ದರಾಮಯ್ಯ ಗಂಭೀರ ಆರೋಪ: ಪಕ್ಷಪಾತದಿಂದ ಕೂಡಿದೆ ಎಂದು ಟೀಕೆ

ಬೆಂಗಳೂರು: ಭಾರತದ ಚುನಾವಣಾ ಆಯೋಗ (ಇಸಿಐ) ತನ್ನ ಕರ್ತವ್ಯವನ್ನು ಪಕ್ಷಪಾತವಿಲ್ಲದೆ ನಿರ್ವಹಿಸದೆ, ಬಿಜೆಪಿಯ ಒತ್ತಡಕ್ಕೆ ಮಣಿದಿರುವುದಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ...

Read moreDetails

ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ ಕರಡು ಸಿದ್ಧ: ಕೆ. ವೆಂಕಟೇಶ್

ಸಚಿವ ಸಂಪುಟದ ಒಪ್ಪಿಗೆ ಬಳಿಕ ಅಧಿವೇಶನದಲ್ಲಿ ಮಂಡನೆ ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಕುರಿಗಾರರ ದೌರ್ಜನ್ಯ ತಡೆಗೆ ಕಾಯ್ದೆಯ ಕರಡು ಸಿದ್ಧಪಡಿಸಲಾಗಿದೆ. ಈ ಕರಡು...

Read moreDetails

ಕೆಆರ್‌ಎಸ್ ಜಲಾಶಯದಿಂದ ನೀರು ಹೊರಬಿಡುವಿಕೆ: ಮಂಡ್ಯ ಕೆರೆಗಳಿಗೆ ತಕ್ಷಣ ನೀರು ತುಂಬಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೂಚನೆ

ನವದೆಹಲಿ: ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ. ಈ ಸಂದರ್ಭವನ್ನು ಬಳಸಿಕೊಂಡು ಮಂಡ್ಯ ಜಿಲ್ಲೆಯ ಕೆರೆಗಳಿಗೆ ತಕ್ಷಣವೇ...

Read moreDetails

ಹೆಬ್ಬಾಳ ವಿಸ್ತರಿತ ಫ್ಲೈ ಓವರ್‌ನ ಲೂಪ್ ರ್ಯಾಂಪ್ ನಾಳೆ ಉದ್ಘಾಟನೆ

ಬೆಂಗಳೂರು : ನಗರದ ಜನನಿಬಿಡ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ನಿರ್ಮಾಣವಾಗಿರುವ ಹೆಬ್ಬಾಳ ವಿಸ್ತರಿತ ಫ್ಲೈ ಓವರ್‌ನ ಲೂಪ್ ರ್ಯಾಂಪ್ ನಾಳೆ (ಆಗಸ್ಟ್ 18, 2025) ಬೆಳಿಗ್ಗೆ 9...

Read moreDetails

ಗದಗನ್ನು ಔದ್ಯೋಗಿಕ ನಗರವನ್ನಾಗಿ ಮಾಡುವ ಸಂಕಲ್ಪ ಮಾಡೋಣ: ಬಸವರಾಜ ಬೊಮ್ಮಾಯಿ

ಗದಗ: ಗದಗ ಜಿಲ್ಲೆಯನ್ನು ಔದ್ಯೋಗಿಕ ನಗರವನ್ನಾಗಿ ರೂಪಿಸುವ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. ಗದಗದ ವಾಣಿಜ್ಯೋದ್ಯಮ ಸಂಘವು...

Read moreDetails

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ: ಶಾಲಾ-ಅಂಗನವಾಡಿಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 18, 2025ರಂದು (ನಾಳೆ) ಎಲ್ಲಾ...

Read moreDetails

ಆರ್‌ಎಸ್‌ಎಸ್‌ನ ಗುಪ್ತ ಉದ್ದೇಶಗಳ ಬಗ್ಗೆ ತೀವ್ರ ಆಕ್ಷೇಪ: ಹರಿಪ್ರಸಾದ್‌ರಿಂದ ವಿಜಯೇಂದ್ರಗೆ ಸವಾಲು

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ಹರಿಪ್ರಸಾದ್ ಬಿ.ಕೆ., ಈ ಸಂಘಟನೆಯನ್ನು ತಾಲಿಬಾನ್‌ಗಿಂತಲೂ ಅಪಾಯಕಾರಿ ಎಂದು ಕರೆದಿದ್ದಾರೆ. ಸಾಮಾಜಿಕ...

Read moreDetails

ಧರ್ಮಸ್ಥಳ: 2010ರ ಮಹಿಳೆಯ ಅನುಮಾನಾಸ್ಪದ ಸಾವಿನ ಪ್ರಕರಣ – ಎಸ್‌ಐಟಿ ತನಿಖೆಗೆ ಒತ್ತಾಯ

ಉಜಿರೆ: 2010ರಲ್ಲಿ ಧರ್ಮಸ್ಥಳದ ಶರಾವತಿ ಲಾಡ್ಜ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ‌ಐಟಿ ತನಿಖೆಗೆ ಆಗ್ರಹಿಸಿ, ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್...

Read moreDetails

ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ,: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಕಾಂಗ್ರೆಸ್‌ನವರು...

Read moreDetails

ಆರ್ಥಿಕ ನಾಯಕತ್ವ ದೇಶವನ್ನು ಮುನ್ನಡೆಸಿದರೆ ಪ್ರಜೆಗಳು ಗ್ರಾಹಕರಾಗುತ್ತಾರೆ: ಕೆ.ವಿ. ಪ್ರಭಾಕರ್

ತನಿಖಾ ಪತ್ರಿಕೋದ್ಯಮ ಅಡುಗೆ ಮನೆಯಿಂದ ಬೆಡ್‌ರೂಮ್‌ಗೆ ತಿರುಗಿದೆ; ಪತ್ರಿಕೋದ್ಯಮ ಸಮಸ್ಯೆಯಾಗದಿರಲಿ: ಕೆ.ವಿ.ಪಿ ಮಂಡ್ಯ: ದೇಶವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ವೇಳೆ, ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವಕ್ಕೆ...

Read moreDetails

ವಿಧಾನಸೌಧದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಭಿವೃದ್ಧಿ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ...

Read moreDetails

ಧರ್ಮಸ್ಥಳ ವಿಚಾರ ರಾಜಕೀಯವಲ್ಲ, ಧರ್ಮ ಮತ್ತು ನಂಬಿಕೆಯ ವಿಷಯ: ಡಿ.ಕೆ. ಸುರೇಶ್

ಬೆಂಗಳೂರು: ಧರ್ಮಸ್ಥಳ ವಿಚಾರವು ರಾಜಕೀಯ ವಿಷಯವಲ್ಲ, ಬದಲಿಗೆ ಧರ್ಮ ಮತ್ತು ನಂಬಿಕೆಗೆ ಸಂಬಂಧಿಸಿದ್ದು ಎಂದು ಬೆಂಗಳೂರು ಗ್ರಾಮಾಂತರ ಮತಕ್ಷೇತ್ರದ ಸಂಸದ ಮತ್ತು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್...

Read moreDetails

ಪಾಲಕರ ಕನಸನ್ನು ನನಸಾಗಿಸುವುದೇ ಮಕ್ಕಳ ಗುರಿಯಾಗಿರಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ತಂದೆ-ತಾಯಿಯ ಕನಸನ್ನು ನನಸಾಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ...

Read moreDetails

ಧಾರವಾಡದಲ್ಲಿ 79ನೇ ಸ್ವಾತಂತ್ರ್ಯೋತ್ಸವ: ಜನಪರ ಆಡಳಿತವೇ ನಮ್ಮ ಗುರಿ ಎಂದ ಸಚಿವ ಸಂತೋಷ ಲಾಡ್

ಧಾರವಾಡ: ಧಾರವಾಡ ಜಿಲ್ಲಾಡಳಿತದ ವತಿಯಿಂದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ...

Read moreDetails

ಧರ್ಮಸ್ಥಳ ತಲೆಬುರುಡೆ ಪ್ರಕರಣ: ಷಡ್ಯಂತ್ರದ ಬಗ್ಗೆ ಗೃಹ ಸಚಿವರು ಸದನದಲ್ಲಿ ಉತ್ತರಿಸಲಿದ್ದಾರೆ

ಧರ್ಮಸ್ಥಳದಲ್ಲಿ ಸಂಚಲನ ಸೃಷ್ಟಿಸಿರುವ ತಲೆಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಗಂಭೀರ ಚರ್ಚೆಗೆ ಸಿದ್ಧವಾಗಿದೆ. ಈ ಪ್ರಕರಣದಲ್ಲಿ ಷಡ್ಯಂತ್ರ ನಡೆದಿರುವ ಬಗ್ಗೆ ಗೃಹ ಸಚಿವ ಡಾ. ಜಿ....

Read moreDetails

ಶರಣಬಸವೇಶ್ವರ ಅಪ್ಪಾಜಿಯವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಂತಿಮ ನಮನ

ಕಲಬುರ್ಗಿ: “ಪೂಜ್ಯ ಶರಣಬಸವೇಶ್ವರ ಅಪ್ಪಾಜಿಯವರು ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಜನಸೇವೆಯ ಮೂಲಕ ಧೀಮಂತ ಶರಣರಾಗಿ ಗುರುತಿಸಿಕೊಂಡವರು” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕಲಬುರ್ಗಿಯ...

Read moreDetails

ಸಿಲಿಂಡರ್ ಸ್ಫೋಟ: ಹಾನಿಗೊಳಗಾದ ಮನೆಗಳ ದುರಸ್ತಿಗೆ ಮುಖ್ಯಮಂತ್ರಿಗಳ ಸೂಚನೆ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ದುರಂತದಲ್ಲಿ ಹಾನಿಗೊಳಗಾದ ಮನೆಗಳನ್ನು ತಕ್ಷಣ ದುರಸ್ತಿ ಮಾಡಲು ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ....

Read moreDetails

ಕರ್ನಾಟಕದ 79ನೇ ಸ್ವಾತಂತ್ರ್ಯ ದಿನಾಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ದೇಶ ನಿರ್ಮಾಣ, ರಾಜ್ಯದ ಪ್ರಗತಿಯ ಶ್ಲಾಘನೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದ ವೀರರನ್ನು ಸ್ಮರಿಸಿ,...

Read moreDetails

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ರದ್ದು – ಸುಪ್ರೀಂ ಕೋರ್ಟ್ ತೀರ್ಪು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಆಗಸ್ಟ್...

Read moreDetails

ವಾಲ್ಮೀಕಿ ಸಮುದಾಯದಿಂದ ರಾಜಣ್ಣ ರಾಜೀನಾಮೆ ಖಂಡನೆ: ಸಚಿವ ಸ್ಥಾನಕ್ಕೆ ಆಗ್ರಹ

ದೇವದುರ್ಗ: ವಾಲ್ಮೀಕಿ ಸಮುದಾಯದ ಹಿರಿಯ ಶಾಸಕರಾದ ಕರೆಮ್ಮ ನಾಯಕ್ ರಾಜಣ್ಣ ಅವರ ರಾಜೀನಾಮೆಯನ್ನು ಸರ್ಕಾರ ಸ್ವೀಕರಿಸಿರುವುದು ಸಮುದಾಯದಲ್ಲಿ ತೀವ್ರ ಬೇಸರ ಮೂಡಿಸಿದೆ. ರಾಜಣ್ಣ ಅವರ ಜೊತೆಗೆ ಮಾಜಿ...

Read moreDetails

ಅನಧಿಕೃತ ತ್ಯಾಜ್ಯ ವಿಲೇವಾರಿಗೆ ಕ್ರಿಮಿನಲ್ ಮೊಕದ್ದಮೆ: ಸಚಿವ ರಹೀಂ ಖಾನ್

ಬೆಂಗಳೂರು: ಅನಧಿಕೃತವಾಗಿ ತ್ಯಾಜ್ಯ ಸುರಿಯುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಘೋಷಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಗಮನ...

Read moreDetails

“ಕೆ.ಜೆ. ಜಾರ್ಜ್‌ಗೆ ಅಪಮಾನವಾದರೆ ಸಹಿಸುವುದಿಲ್ಲ”: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: “ನಮ್ಮ ನಾಯಕ ಕೆ.ಜೆ. ಜಾರ್ಜ್‌ಗೆ ಅಪಮಾನವಾದರೆ ಸಹಿಸಲಾರೆವು. ಪಕ್ಷದ ಅಧ್ಯಕ್ಷನಾಗಿ ಅವರಿಗೆ ಆಗುವ ಅವಮಾನವನ್ನು ಸುಮ್ಮನೆ ನೋಡಿಕೊಂಡು ಕೂರಲು ನನ್ನಂತಹ ನಾಲಾಯಕ್ ನಾಯಕ ಬೇರೊಬ್ಬನಿಲ್ಲ,” ಎಂದು...

Read moreDetails

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಶೀಘ್ರ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್‌ಗಳಿಗೆ ಶೀಘ್ರದಲ್ಲೇ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ವಿಧಾನ...

Read moreDetails

ಸ್ಮಾರ್ಟ್ ಮೀಟರ್ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ರಿಟ್ ಅರ್ಜಿಗಳನ್ನು{Karnataka High Court} ಕರ್ನಾಟಕ ಉಚ್ಛ...

Read moreDetails

ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಕಾರ್ಮಿಕ ಇಲಾಖೆಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌. ಲಾಡ್‌ ವಿಧಾನಸಭೆಯಲ್ಲಿ ತಿಳಿಸಿದ್ದಾರೆ....

Read moreDetails

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮತ್ತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ. ಈ...

Read moreDetails

ವಿಧಾನಸಭೆಯಲ್ಲಿ ಎರಡು ಪ್ರಮುಖ ವಿಧೇಯಕಗಳ ಮಂಡನೆ ಮತ್ತು ಅಂಗೀಕಾರ

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಇಂದು ಎರಡು ಮಹತ್ವದ ವಿಧೇಯಕಗಳು ಮಂಡನೆಯಾಗಿ ಅಂಗೀಕರಿಸಲ್ಪಟ್ಟಿವೆ. ಸಚಿವ ಕೃಷ್ಣ ಬೈರೇಗೌಡ ಅವರು ಈ ಎರಡು ವಿಧೇಯಕಗಳನ್ನು ಸದನದ ಮುಂದೆ ಮಂಡಿಸಿದರು. ಮೊದಲನೆಯದಾಗಿ,...

Read moreDetails

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಎಸ್‌ಐಟಿ ಯಶಸ್ವಿ: ಸಿಎಂ, ಡಿಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಯಶಸ್ವಿಯಾಗಿದ್ದು, ಈ ಕೇಸ್‌ಗೆ ಸಂಬಂಧಿಸಿದಂತೆ ಆಡಿಯೋ ಭೇದಿಸಲು ಟರ್ಕಿ ತಂತ್ರಜ್ಞಾನವನ್ನು ಬಳಸಿದೆ ಎಂದು...

Read moreDetails

ಕೊಡಗು: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬೆಟ್ಟ ಕುಸಿತ

ಮಡಿಕೇರಿ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಜೋಡುಪಾಲ ಬಳಿ ಬೆಟ್ಟದ ಮಣ್ಣು ಕುಸಿದ ಘಟನೆ ವರದಿಯಾಗಿದೆ. ಸಣ್ಣ ಪ್ರಮಾಣದ ಮಣ್ಣು ಹೆದ್ದಾರಿಗೆ ಕುಸಿದಿದ್ದರಿಂದ ವಾಹನ ಸಂಚಾರಕ್ಕೆ ತಕ್ಷಣದ...

Read moreDetails

ಮದುವೆ ಕಾರ್ಡ್‌ನ್ನೇ ಮತದಾರ ದಾಖಲೆಯಾಗಿ ಒಪ್ಪಿಕೊಂಡ ಚುನಾವಣಾ ಆಯೋಗ

ಬೆಂಗಳೂರು: ಮತದಾನದ ಸಂದರ್ಭದಲ್ಲಿ ಮದುವೆ ಆಮಂತ್ರಣ ಪತ್ರವನ್ನೇ ಮತದಾರ ಗುರುತಿನ ದಾಖಲೆಯಾಗಿ ಚುನಾವಣಾ ಆಯೋಗ ಒಪ್ಪಿಕೊಂಡಿರುವ ವಿಶೇಷ ಘಟನೆಯೊಂದು ವರದಿಯಾಗಿದೆ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ...

Read moreDetails

17ರಂದು ಧರ್ಮಸ್ಥಳಕ್ಕೆ ಬಿಜೆಪಿ ತಂಡದ ಭೇಟಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿರ್ದೇಶನದಂತೆ, ಸ್ವಾತಂತ್ರ್ಯೋತ್ಸವ ಸಂಭ್ರಮದೊಂದಿಗೆ ‘ಹರ್ ಘರ್ ತಿರಂಗ’ ಅಭಿಯಾನವನ್ನು ರಾಜ್ಯದಾದ್ಯಂತ ಉತ್ಸಾಹದಿಂದ...

Read moreDetails

ಭೂಸ್ವಾಧೀನದಲ್ಲಿ ಲೋಪ: ಸರ್ಕಾರಕ್ಕೆ ನಷ್ಟ ಉಂಟು ಮಾಡಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು:ಭೂಸ್ವಾಧೀನ ಪ್ರಕ್ರಿಯೆಯಲ್ಲಿ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೆ ಭೂ ಪರಿಹಾರ ವಿತರಿಸುವ ವಿಶೇಷ ಭೂಸ್ವಾಧೀನಾಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ...

Read moreDetails

ಚಿತ್ರದುರ್ಗದ ಐತಿಹಾಸಿಕ ಸ್ಥಳಗಳಿಗೆ ಎರಡು ದಿನಗಳ ಪ್ರವಾಸಿ ಪ್ಯಾಕೇಜ್ ಘೋಷಣೆ: ಎಚ್.ಕೆ.ಪಾಟೀಲ್

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸಲು ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ವತಿಯಿಂದ ಎರಡು ದಿನಗಳ ಪ್ರವಾಸಿ ಪ್ಯಾಕೇಜ್ ಆರಂಭಿಸಲಾಗುವುದು ಎಂದು...

Read moreDetails

ಬಳ್ಳಾರಿಯ ತಾರಾನಾಥ ಆಯುರ್ವೇದ ಕಾಲೇಜಿನ ಸೀಟುಗಳ ಸಂಖ್ಯೆ 60ಕ್ಕೆ ಯಥಾಸ್ಥಿತಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು:ಬಳ್ಳಾರಿಯ ತಾರಾನಾಥ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶಾತಿ ಸೀಟುಗಳ ಸಂಖ್ಯೆಯನ್ನು 60ಕ್ಕೆ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ....

Read moreDetails

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆರ್‌.ಅಶೋಕ ಆಗ್ರಹ

ಸದನ ಸಮಿತಿ ರಚನೆ, ಸಿಬಿಐ ತನಿಖೆ, ಕಾನೂನು ರೂಪಿಸುವಂತೆ ಪ್ರತಿಪಕ್ಷ ನಾಯಕನ ಒತ್ತಾಯ ಬೆಂಗಳೂರು: ಆರ್‌ಸಿಬಿ ಕ್ರಿಕೆಟ್‌ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ...

Read moreDetails

ತೆಂಗಿನ ರೋಗಬಾಧೆ ನಿಯಂತ್ರಣಕ್ಕೆ ಕಾರ್ಯಕ್ರಮ: ಅಧಿಕಾರಿಗಳಿಗೆ ಸಚಿವ ಹೆಚ್.ಕೆ.ಪಾಟೀಲ್ ಸೂಚನೆ

ಬೆಂಗಳೂರು:ತೆಂಗು ಬೆಳೆಗಾರರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತೆಂಗಿನ ರೋಗಬಾಧೆಯನ್ನು ನಿಯಂತ್ರಿಸಲು ಸೂಕ್ತ ಕಾರ್ಯಕ್ರಮ ರೂಪಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ...

Read moreDetails

12ನೇ ಶತಮಾನದ ಶಿವಶರಣೆ ಅಕ್ಕನಾಗಮ್ಮ ಸಮಾಧಿಯನ್ನು ರಾಜ್ಯ ಸಂರಕ್ಷಿತ ಸ್ಮಾರಕವನ್ನಾಗಿ ಶೀಘ್ರ ಘೋಷಣೆ: ಎಚ್.ಕೆ.ಪಾಟೀಲ್

ಬೆಂಗಳೂರು: ತರೀಕೆರೆ ತಾಲೂಕಿನಲ್ಲಿರುವ 12ನೇ ಶತಮಾನದ ಶಿವಶರಣೆ ಅಕ್ಕನಾಗಮ್ಮ/ಅಕ್ಕನಾಗಲಂಬಿಕರವರ ಸಮಾಧಿಯನ್ನು "ರಾಜ್ಯ ಸಂರಕ್ಷಿತ ಸ್ಮಾರಕ"ವನ್ನಾಗಿ ಘೋಷಿಸಲು ಸರ್ಕಾರ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಿದೆ ಎಂದು ಕಾನೂನು ಮತ್ತು ಸಂಸದೀಯ...

Read moreDetails

ಮೆಟ್ರೋ ನಿಲ್ದಾಣಕ್ಕೆ ಹಣ ಕೊಟ್ಟರೆ ಮುನಿರತ್ನ ಹೆಸರಿಡಲು ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕೃಷ್ಣ ಬೈರೇಗೌಡರದ್ದು ಸಾರ್ವಜನಿಕ ಬೇಡಿಕೆ, ಮುನಿರತ್ನರದ್ದು ಖಾಸಗಿ ಬೇಡಿಕೆ ಬೆಂಗಳೂರು: ಬೆಟ್ಟದಲಸೂರು ಮೆಟ್ರೋ ನಿಲ್ದಾಣದ ನಿರ್ಮಾಣಕ್ಕೆ ಬಿಜೆಪಿ ಶಾಸಕ ಮುನಿರತ್ನ ಅವರು ಹಣ ನೀಡಿದರೆ, ಆ ನಿಲ್ದಾಣಕ್ಕೆ...

Read moreDetails

ಕಾಂಗ್ರೆಸ್‌ನ ನಿಜವಾದ ಹಗರಣ ಕಥೆ “ಮತ ಕಳವು”ದಿಂದ “ದಲಿತರ ಹಣ ಕಳವು”ವರೆಗೆ:ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರು "ಮತ ಕಳವು" ಎಂದು ಎಲ್ಲೆಡೆ ಗಟ್ಟಿಯಾಗಿ ಆರೋಪಿಸುತ್ತಾರೆ. ಆದರೆ, ಕರ್ನಾಟಕದಲ್ಲಿ ಅವರದೇ ಪಕ್ಷದ ಆಡಳಿತದಲ್ಲಿ ನಡೆದಿರುವ "ದಲಿತರ ಹಣ ಕಳವು"...

Read moreDetails

ಕೆಂಗಲ್ ಗೇಟ್: ಕಾಂಗ್ರೆಸ್‌ನಲ್ಲಿ ಸತ್ಯ ಹೇಳಲು ಅವಕಾಶವಿಲ್ಲ ಎಂದ MLC ಸಿ.ಟಿ. ರವಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸತ್ಯವನ್ನು ಹೇಳಲು ಸ್ವಾತಂತ್ರ್ಯವಿಲ್ಲ ಎಂದು MLC ಸಿ.ಟಿ. ರವಿ ಗಂಭೀರ ಆರೋಪ ಮಾಡಿದ್ದಾರೆ. "ಕಾಂಗ್ರೆಸ್‌ನಲ್ಲಿ ಒಂದು ಕುಟುಂಬದ ಸರ್ವಾಧಿಕಾರ ಚಲಾಯಿಸುತ್ತಿದೆ. ಸತ್ಯವನ್ನು ಮಾತನಾಡಿದರೆ...

Read moreDetails

ರಾಜಣ್ಣ ರಾಜೀನಾಮೆ ವಿಚಾರ: ಸಿಎಂ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ರಾಜಣ್ಣ ಅವರ ರಾಜೀನಾಮೆ ವಿಚಾರದ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ವಿಧಾನಸಭೆಯ ಮೊಗಸಾಲೆಯಲ್ಲಿರುವ ಮುಖ್ಯಮಂತ್ರಿಯ ಕಚೇರಿಯಲ್ಲಿ...

Read moreDetails

ರಾಜಣ್ಣ ರಾಜೀನಾಮೆ ವಿಚಾರ: ಸೆಪ್ಟಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ರಾಜಣ್ಣ ಅವರ ರಾಜೀನಾಮೆ ವಿಚಾರವನ್ನು ತೀವ್ರಗೊಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸೆಪ್ಟಂಬರ್‌ನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂದು ಹೇಳಿದ್ದಾರೆ. ರಾಜಣ್ಣ ಅವರೇ...

Read moreDetails

ವಿಧಾನಸಭೆಯಲ್ಲಿ ರಾಜಣ್ಣ ರಾಜೀನಾಮೆ ವಿವಾದ: ವಿಪಕ್ಷಗಳಿಂದ ತೀವ್ರ ಚರ್ಚೆ

ಬೆಂಗಳೂರು: ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ಕಲಾಪ ಆರಂಭವಾಗುತ್ತಿದ್ದಂತೆ ರಾಜಣ್ಣ ಅವರ ರಾಜೀನಾಮೆ ವಿಚಾರವು ವಿಪಕ್ಷಗಳಿಂದ ತೀವ್ರ ಚರ್ಚೆಗೆ ಕಾರಣವಾಯಿತು. ವಿಪಕ್ಷ ನಾಯಕ ಆರ್. ಅಶೋಕ್, ರಾಜಣ್ಣ...

Read moreDetails

2030ರ ವೇಳೆಗೆ ಬೆಂಗಳೂರಿನಲ್ಲಿ 220 ಕಿ.ಮೀ. ನಮ್ಮ ಮೆಟ್ರೋ ಜಾಲ ವಿಸ್ತರಣೆ ಗುರಿ

ಕರ್ನಾಟಕಕ್ಕೂ ಗುಜರಾತ್, ಮಹಾರಾಷ್ಟ್ರದಂತೆ ಸಮಾನ ಒತ್ತು ನೀಡಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ನಮ್ಮ ಮೆಟ್ರೋ ಯೋಜನೆಯ ವೆಚ್ಚದಲ್ಲಿ ರಾಜ್ಯ...

Read moreDetails

ಬೆಂಗಳೂರು ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯರ ಪ್ರಯತ್ನಕ್ಕೆ ಕೇಂದ್ರ ಸಚಿವ ಖಟ್ಟರ್‌ರಿಂದ ಶ್ಲಾಘನೆ

ಬೆಂಗಳೂರು: ಬೆಂಗಳೂರು ಮೆಟ್ರೋದ ಯೆಲ್ಲೋ ಲೈನ್‌ನ ಯಶಸ್ವಿ ಉದ್ಘಾಟನೆಯ ಸಂದರ್ಭದಲ್ಲಿ, ಬೆಂಗಳೂರು ದಕ್ಷಿಣದ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರ ಕಾರ್ಯತತ್ಪರತೆಯನ್ನು ಕೇಂದ್ರ ವಸತಿ ಮತ್ತು ನಗರ...

Read moreDetails

ಬೆಂಗಳೂರು ಮೆಟ್ರೋ 2ನೇ ಹಳದಿ ಮಾರ್ಗದ ಉದ್ಘಾಟನೆ:

ಪ್ರಧಾನಿ ಮೋದಿ ಕೊನಪ್ಪನ ಅಗ್ರಹಾರದವರೆಗೆ ಮೆಟ್ರೋ ಪ್ರಯಾಣ ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನ 2ನೇ ಹಳದಿ ಮಾರ್ಗದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಮಾರ್ಗವನ್ನು ಪ್ರಧಾನ ಮಂತ್ರಿ ನರೇಂದ್ರ...

Read moreDetails

ಬೆಂಗಳೂರಿನಲ್ಲಿ ಮೆಟ್ರೋ ಹಂತ 2 ಹಳದಿ ಮಾರ್ಗ ಉದ್ಘಾಟನೆ, ಹಂತ 3 ಶಂಕುಸ್ಥಾಪನೆ ಮತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನ

ಬೆಂಗಳೂರು: ಕರ್ನಾಟಕ ಸರ್ಕಾರ, ಕೇಂದ್ರ ನಗರ ವ್ಯವಹಾರಗಳ ಸಚಿವಾಲಯ, ಕೇಂದ್ರ ರೈಲ್ವೆ ಮಂಡಳಿ, ಮತ್ತು ರೈಲ್ವೆ ಸಚಿವಾಲಯದ ಸಹಯೋಗದೊಂದಿಗೆ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ 2ರ...

Read moreDetails

2018ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತಗಳ್ಳತನದ ಮೂಲಕ ಗೆಲುವು: ಸಿ.ಎಂ. ಇಬ್ರಾಹಿಂ ಆರೋಪ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿಯಲ್ಲಿ ಮತಗಳ್ಳತನದ ಮೂಲಕ ಗೆಲುವು ಸಾಧಿಸಿದ್ದಾರೆ ಎಂಬ ಗಂಭೀರ ಆರೋಪವೊಂದು...

Read moreDetails

ಕಾಂಗ್ರೆಸ್ ಕಚೇರಿಯೇ ದೇಗುಲ, ಅದರ ನಿರ್ಮಾಣವೇ ಪಕ್ಷಕ್ಕೆ ನಿಮ್ಮ ಕೊಡುಗೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ಮೈಸೂರಿನ ಇಂದಿರಾಗಾಂಧಿ ಕಾಂಗ್ರೆಸ್ ಭವನದ ಶಂಕುಸ್ಥಾಪನೆ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಕಚೇರಿಯನ್ನು ದೇಗುಲಕ್ಕೆ ಸಮಾನವೆಂದು ಕರೆದು, ಪಕ್ಷದ...

Read moreDetails

ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರುವವರೆಗೆ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ, ದೇಶಕ್ಕೆ ಹಿತವಿಲ್ಲ: ಎಸ್. ಸುರೇಶ್ ಕುಮಾರ್

ಬೆಂಗಳೂರು: ರಾಹುಲ್ ಗಾಂಧಿಯವರು ಲೋಕಸಭೆಯ ವಿಪಕ್ಷ ನಾಯಕರಾಗಿರುವುದು ಭಾರತದ ದುರದೃಷ್ಟ ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ...

Read moreDetails

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ: ವಂದೇ ಭಾರತ್ ರೈಲುಗಳಿಗೆ ಚಾಲನೆ, ಮೆಟ್ರೋ ಯೋಜನೆಗೆ ಶಂಕುಸ್ಥಾಪನೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ, ಸಂಪರ್ಕ ಸೌಲಭ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಮೂರು ವಂದೇ ಭಾರತ್...

Read moreDetails

ರಾಹುಲ್ ಗಾಂಧಿಯವರಿಗೆ ಐದು ಸೂಚಕ ಪ್ರಶ್ನೆಗಳು: ಚುನಾವಣಾ ಪ್ರಕ್ರಿಯೆಯ ಬಗ್ಗೆ ಆರೋಪದಿಂದ ಜನಾದೇಶಕ್ಕೆ ಒಗ್ಗಿಕೊಳ್ಳುವ ಸವಾಲು

ಬೆಂಗಳೂರು: ಕಾಂಗ್ರೆಸ್‌ನ ಪ್ರಮುಖ ನಾಯಕ ರಾಹುಲ್ ಗಾಂಧಿಯವರಿಗೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಚುನಾವಣಾ ಪ್ರಕ್ರಿಯೆ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯತಂತ್ರದ ಬಗ್ಗೆ ಐದು ಸೂಚಕ ಪ್ರಶ್ನೆಗಳನ್ನು...

Read moreDetails

ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಅಫಿಡವಿಟ್ ಕೊಡದೇ ಹಿಟ್ ಆಂಡ್ ರನ್: ಬಸವರಾಜ ಬೊಮ್ಮಾಯಿ

ವೈಫಲ್ಯ ಮರೆಮಾಚಲು ಲೋಕತಂತ್ರ ನಿಷ್ಕ್ರಿಯಗೊಳಿಸುವ ಯತ್ನ: ಮಾಜಿ ಸಿಎಂ ಆರೋಪ ಬೆಂಗಳೂರು : ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಂವಿಧಾನಿಕ ಸಂಸ್ಥೆಗಳ...

Read moreDetails

ಬಿಹಾರದ ಮತಪಟ್ಟಿ ಪರಿಷ್ಕರಣೆಗೆ ಕಾಂಗ್ರೆಸ್ ವಿರೋಧ ಏಕೆ? – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು, ಆಗಸ್ಟ್ 8: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಯಾಕೆ ವಿರೋಧ ವ್ಯಕ্তಪಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

Read moreDetails

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್ ಗಾಂಧಿಯಿಂದ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ: ಮತಗಳ್ಳತನದ ಆರೋಪ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ “ಮತಗಳ್ಳತನ”ದ ವಿರುದ್ಧ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು...

Read moreDetails

ರಾಜ್ಯದಾದ್ಯಂತ ಮತದಾರರ ಪಟ್ಟಿಯ ಅಕ್ರಮ ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಾದ್ಯಂತ ಮತದಾರರ ಪಟ್ಟಿಯ ಅಕ್ರಮಗಳನ್ನು ಪರಿಶೀಲಿಸಲು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಹದೇವಪುರ ವಿಧಾನಸಭಾ...

Read moreDetails

ನಮ್ಮ ಮತ, ನಮ್ಮ ಹಕ್ಕು: ಮೋದಿ ಸರ್ಕಾರದ ವಿರುದ್ಧ ಖರ್ಗೆ ಆಕ್ರೋಶ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು "ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ" ಪ್ರತಿಭಟನಾ ಕಾರ್ಯಕ್ರಮದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ನಡೆದಿರುವ ಖಚಿತ ಮತದಾನದ...

Read moreDetails

ಮತಗಳ್ಳತನ ಆರೋಪ: ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿಯಂತೆ ಕೆಲಸ ಮಾಡುತ್ತಿದೆ: ಸಿದ್ದರಾಮಯ್ಯರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಚಳವಳಿ ಆರಂಭ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಆರೋಪದ...

Read moreDetails

ಬೆಂಗಳೂರಿನ ಮೆಟ್ರೋ ಜಾಲ ದೆಹಲಿ ನಂತರದ ದೊಡ್ಡದು: ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನ ಮೆಟ್ರೋ ಸಂಚಾರ ಜಾಲವು ಸುಮಾರು 100 ಕಿಮೀ ತಲುಪಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರಕಾರದ ಆದ್ಯತೆ ಮತ್ತು ಮೂಲಭೂತ ಸೌಕರ್ಯಕ್ಕೆ ನೀಡಿದ ಪ್ರಾಮುಖ್ಯತೆಯೇ ಕಾರಣ...

Read moreDetails

ದೊಡ್ಡತೋಗೂರು ಪಟ್ಟಣ ಪಂಚಾಯಿತಿ ಶೀಘ್ರವೇ ಬೆಂಗಳೂರು ದಕ್ಷಿಣ ಪಾಲಿಕೆಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ದೊಡ್ಡತೋಗೂರು ಪಟ್ಟಣ ಪಂಚಾಯಿತಿಯ ನಾಮಫಲಕ ಶೀಘ್ರವೇ ಬೆಂಗಳೂರು ದಕ್ಷಿಣ ಪಾಲಿಕೆ ಎಂದು ಬದಲಾಗಲಿದೆ ಎಂಬ ವಿಶ್ವಾಸವಿದೆ. ಬೆಂಗಳೂರು ನಗರದ ಭಾಗವಾಗಿರುವ ನೀವೆಲ್ಲರೂ ಮೂಲಭೂತ ಸೌಕರ್ಯಗಳಿಗೆ...

Read moreDetails

ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು

ಕೇಂದ್ರ ಜಲಶಕ್ತಿ ಸಚಿವರಿಗೆ ಬಿಜೆಪಿ ಸಂಸದ ಬೊಮ್ಮಾಯಿ ಮನವಿ ನವದೆಹಲಿ: ಕೃಷ್ಣಾ ಮೇಲ್ಮಂಡೆ ಯೋಜನೆಯ 2ನೇ ಹಂತದಲ್ಲಿ ಆಲಮಟ್ಟಿ ಆಣೆಕಟ್ಟೆಯ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ...

Read moreDetails

ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಳ ಕಡಿತ, ರಸಗೊಬ್ಬರ ಕೇಳಿದ ರೈತರಿಗೆ ಲಾಠಿಪ್ರಹಾರ: ಆರ್. ಅಶೋಕ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಕಾರ್ಮಿಕರ ಮತ್ತು ರೈತರ ಪರವಾದ ಸರ್ಕಾರ ಎಂದು ಹೇಳಿಕೊಳ್ಳುತ್ತಿದ್ದರೂ, ಇತ್ತೀಚಿನ ಕ್ರಮಗಳು ಈ ಹೇಳಿಕೆಗೆ ವಿರುದ್ಧವಾಗಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ...

Read moreDetails

ನವೆಂಬರ್ 1ರ ಒಳಗೆ ಜಿಬಿಎ ಪಾಲಿಕೆ ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಐದು ಪಾಲಿಕೆಗಳ ಚುನಾವಣೆಗೆ ನವೆಂಬರ್ 1ರ ಒಳಗೆ ಪೂರ್ವಭಾವಿ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

Read moreDetails
Page 2 of 15 1 2 3 15
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: