State

"Stay updated with the latest state news, featuring local events, policies, and developments that impact your community and region."

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ, ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ದಿಢೀರ್ ಭೇಟಿ: ರೋಗಿಗಳಿಗೆ ಸಹಾನುಭೂತಿಯ ಚಿಕಿತ್ಸೆಗೆ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ಬುಧವಾರ ವಿಕ್ಟೋರಿಯಾ...

Read moreDetails

ಕರ್ನಾಟಕ ಸಾರಿಗೆ ಸಂಸ್ಥೆಗಳ ದುರಾಡಳಿತ: ಸಿಎಂ ಸಿದ್ದರಾಮಯ್ಯ ಸರ್ಕಾರದ ವೈಫಲ್ಯದ ಆರೋಪ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ತೀವ್ರ ಆಕ್ಷೇಪಗಳು ಕೇಳಿಬಂದಿವೆ. ಕಾಂಗ್ರೆಸ್...

Read moreDetails

ಕರ್ನಾಟಕದಲ್ಲಿ ಹಣಕಾಸು ಸೇರ್ಪಡೆ ಪರಿಪೂರ್ಣತೆ ಅಭಿಯಾನಕ್ಕೆ ಉತ್ತಮ ಸ್ಪಂದನೆ

ಬೆಂಗಳೂರು: ಕೇಂದ್ರ ಹಣಕಾಸು ಸೇವೆ ಇಲಾಖೆಯಿಂದ ರಾಷ್ಟ್ರವ್ಯಾಪಿಯಾಗಿ ಆಯೋಜಿತವಾದ ಹಣಕಾಸು ಸೇರ್ಪಡೆ ಪರಿಪೂರ್ಣತೆ ಅಭಿಯಾನ ಕರ್ನಾಟಕದಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ...

Read moreDetails

ಬೆಂಗಳೂರಿನಲ್ಲಿ ಏಷ್ಯಾದ ಮೊದಲ ವಿದ್ಯುತ್ ಬೀದಿದೀಪ: 115 ವರ್ಷಗಳ ಐತಿಹಾಸಿಕ ಸ್ಮರಣೆ

ಬೆಂಗಳೂರು, ಆಗಸ್ಟ್ 5: ಭಾರತದ ಹಿರಿಮೆಗೆ, ಕನ್ನಡಿಗರ ಹೆಮ್ಮೆಗೆ, ಮತ್ತು ಬೆಂಗಳೂರಿನ ಐತಿಹಾಸಿಕ ಕೊಡುಗೆಗೆ ಸಾಕ್ಷಿಯಾಗಿ ಇಂದಿನ ದಿನವು ವಿಶೇಷವಾದದ್ದು. 115 ವರ್ಷಗಳ ಹಿಂದೆ, ಏಷ್ಯಾ ಖಂಡದಲ್ಲೇ...

Read moreDetails

ಫ್ರೀಡಂ ಪಾರ್ಕ್‌ನಲ್ಲಿ ಕಾಂಪೌಂಡ್ ಧ್ವಂಸ, ಮರ ಕಡಿತ: ಬಿಜೆಪಿಯಿಂದ ದೂರು

ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನ ಐತಿಹಾಸಿಕ ಕಾಂಪೌಂಡ್ ಗೋಡೆಯನ್ನು ನೆಲಸಮ ಮಾಡಿದ್ದಕ್ಕೆ ಹಾಗೂ ದೊಡ್ಡ ಮರಗಳನ್ನು ಕಡಿದು ಪರಿಸರಕ್ಕೆ ಹಾನಿಯುಂಟುಮಾಡಿದ ಆರೋಪದ ಮೇಲೆ ಬಿಜೆಪಿಯಿಂದ ಉಪ್ಪಾರಪೇಟೆ ಪೊಲೀಸ್...

Read moreDetails

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ: ಬಸ್ ಸಂಚಾರ ಸ್ಥಗಿತ, ಜನಸಾಮಾನ್ಯರಿಗೆ ತೊಂದರೆ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಸಾರಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿ, ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರ ಪರಿಣಾಮವಾಗಿ, ರಾಜ್ಯದ ಬಸ್ ಸಂಚಾರ ಸಂಪೂರ್ಣವಾಗಿ...

Read moreDetails

ಬೆಂಗಳೂರು: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ತಡೆಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಂಗಳೂರು : ರಾಷ್ಟ್ರಧ್ವಜವು ದೇಶದ ಭಾವೈಕ್ಯ ಮತ್ತು ಗೌರವದ ಸಂಕೇತವಾಗಿದೆ. ಆದರೆ, ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್‌ನಿಂದ ತಯಾರಾದ ರಾಷ್ಟ್ರಧ್ವಜಗಳ ಮಾರಾಟ ಮತ್ತು ಅವುಗಳ...

Read moreDetails

ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆಗಸ್ಟ್ 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶಿಬು ಸೊರೇನ್ ನಿಧನಕ್ಕೆ ಮೂರು ದಿನಗಳ ಶೋಕಾಚರಣೆಯಿಂದಾಗಿ ಕಾರ್ಯಕ್ರಮ ಸ್ಥಗಿತ ಬೆಂಗಳೂರು: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನದಿಂದಾಗಿ ಘೋಷಿತ ಮೂರು ದಿನಗಳ ಶೋಕಾಚರಣೆಯ...

Read moreDetails

ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ: ‘ಅಟಲ್ ಸ್ಮೃತಿ ಸಂಗ್ರಹ’ ಲೋಕಾರ್ಪಣೆ ಆಗಸ್ಟ್ 16ಕ್ಕೆ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅಟಲ್‍ಜಿ ಜನ್ಮ ಶತಮಾನೋತ್ಸವ ಸಮಿತಿ ಕರ್ನಾಟಕ, ಬೆಂಗಳೂರು ವತಿಯಿಂದ ಆಯೋಜಿಸಲಾಗಿರುವ ವಿವಿಧ...

Read moreDetails

ಪ್ರಧಾನಿ ಮೋದಿ ಆಗಸ್ಟ್ 10ರಂದು ಬೆಂಗಳೂರು ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ: ಟ್ರಾಫಿಕ್ ಸಮಸ್ಯೆಗೆ ಪರಿಹಾರ

ಬೆಂಗಳೂರು: ಬೆಂಗಳೂರು ನಗರದ ಟ್ರಾಫಿಕ್ ದಟ್ಟಣೆಗೆ ಪರಿಹಾರವಾಗಿ ಬಹುನಿರೀಕ್ಷಿತ ಬೆಂಗಳೂರು ಮೆಟ್ರೋ ಯೆಲ್ಲೋ ಲೈನ್‌ನ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್...

Read moreDetails

ಬೆಂಗಳೂರಿನಲ್ಲಿ ರಾಹುಲ್‌ನಿಂದ ಚುನಾವಣಾ ವಂಚನೆ ವಿರುದ್ಧ ಸಂಜೆ 5 ಗಂಟೆಗೆ ಪ್ರತಿಭಟನೆ

ಬೆಂಗಳೂರು: ಚುನಾವಣಾ ವಂಚನೆ ಆರೋಪದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ಇಂದು ಸಂಜೆ 5 ಗಂಟೆಗೆ ಪ್ರತಿಭಟನೆ ನಡೆಸಲಿದ್ದಾರೆ. ಈ ಪ್ರತಿಭಟನೆಯು ಚುನಾವಣಾ...

Read moreDetails

ಧಾರವಾಡದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ: ಕೃಷಿಯಲ್ಲಿ ಮುನ್ನಡೆ ಸಾಧಿಸಲು ಸಚಿವ ಪ್ರಲ್ಹಾದ್ ಜೋಶಿ ಕರೆ

ಧಾರವಾಡ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದ...

Read moreDetails

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರು ಕೋರ್ಟ್ ತೀರ್ಪು

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮೈಸೂರಿನ ಕೆ.ಆರ್. ನಗರದಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...

Read moreDetails

ದೊಡ್ಡಬಳ್ಳಾಪುರದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ 20ನೇ ಕಂತಿನ ಹಣ ಬಿಡುಗಡೆ: ಕೇಂದ್ರ ಸಚಿವ ವಿ. ಸೋಮಣ್ಣ

ದೊಡ್ಡಬಳ್ಳಾಪುರ: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಅವರು ಇಂದು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ...

Read moreDetails

ಮೈಸೂರು ವಾರಿಯರ್ಸ್ ಮಹಿಳಾ ತಂಡ: ಮಹಾರಾಣಿ ಟ್ರೋಫಿ ಕೆಎಸ್‌ಸಿಎ ಟಿ20 2025ಗಾಗಿ ನಾಯಕಿ ಮತ್ತು ತಂಡ ಘೋಷಣೆ

ಮೈಸೂರು: ಭಾರತದ ಪ್ರಮುಖ ಅಗರಬತ್ತಿ ತಯಾರಕರಾದ ಎನ್‌ಆರ್ ಗ್ರೂಪ್‌ನ ಮೈಸೂರು ವಾರಿಯರ್ಸ್ ಮಹಿಳಾ ಕ್ರಿಕೆಟ್ ತಂಡವು ಚೊಚ್ಛಲ ಮಹಾರಾಣಿ ಟ್ರೋಫಿ ಕೆಎಸ್‌ಸಿಎ ಟಿ20 2025 ಪಂದ್ಯಾವಳಿಗಾಗಿ ತನ್ನ...

Read moreDetails

ರಾಹುಲ್ ಗಾಂಧಿಯ “#ಮತ_ಕಳ್ಳತನ” ಆರೋಪವು ಬೌದ್ಧಿಕ ದಿವಾಳಿತನದ ಸಂಕೇತ: ಸುರೇಶ್ ಕುಮಾರ್

ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು "#ಮತ_ಕಳ್ಳತನ" ಎಂಬ ಪದವನ್ನು ಬಳಸಿಕೊಂಡು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಅಸಂಬದ್ಧ ಪರಿಭಾಷೆಯೊಂದನ್ನು ಸೇರಿಸಲು ಮಾಡಿರುವ ಪ್ರಯತ್ನವನ್ನು...

Read moreDetails

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯ ತೀರ್ಪು

ಬೆಂಗಳೂರು: ಹಾಸನದ ಮಾಜಿ ಸಂಸದ ಮತ್ತು ಜೆಡಿಎಸ್‌ನ ಹೊರಹಾಕಲ್ಪಟ್ಟ ನಾಯಕ ಪ್ರಜ್ವಲ್ ರೇವಣ್ಣ ಅವರನ್ನು ಕೆ.ಆರ್.ನಗರದಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಎಸಗಿದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ...

Read moreDetails

ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ: ಬೀದರ್‌ನಲ್ಲಿ ಆಗಸ್ಟ್ 6ರಂದು ಕಾರ್ಯಕ್ರಮ

ಬೀದರ್: ಕರ್ನಾಟಕ ಮಾಧ್ಯಮ ಅಕಾಡೆಮಿಯು ಕಲ್ಯಾಣ ಕರ್ನಾಟಕ ವಿಭಾಗದ ಪತ್ರಕರ್ತರಿಗಾಗಿ ಒಂದು ದಿನದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಗಸ್ಟ್ 6, 2025ರಂದು ಬೀದರ್‌ನಲ್ಲಿ ಆಯೋಜಿಸಿದೆ. ಈ ಕಾರ್ಯಕ್ರಮವು...

Read moreDetails

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: 13 ವರ್ಷದ ಬಾಲಕನ ಅಪಹರಣ, ಕೊಲೆ ಮತ್ತು ಸುಟ್ಟ ಮೃತದೇಹ

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಸಾಕ್ಷಿಯಾಗಿ ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ನಡೆದ ಭೀಕರ ಘಟನೆಯೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಟ್ಯೂಷನ್ ಮುಗಿಸಿಕೊಂಡು ಮನೆಗೆ ಬರುತ್ತಿದ್ದ 13...

Read moreDetails

ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಮತಗಳ್ಳತನ ವಿರುದ್ಧ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮತಗಳ್ಳತನದ ವಿರುದ್ಧ ಪ್ರತಿಭಟನೆ ನಡೆಯಲಿದ್ದು, ನಂತರ ಚುನಾವಣಾ ಆಯೋಗಕ್ಕೆ...

Read moreDetails

ಮಹಾರಾಷ್ಟ್ರದಿಂದ ಐಟಿ ಕಂಪನಿಗಳಿಗೆ ಮುಕ್ತ ಸ್ವಾಗತ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯ ಮತಗಳ್ಳತನ ಜನರಿಗೆ ತಿಳಿಸಬೇಕು; ಹನಿಟ್ರ್ಯಾಪ್ ತನಿಖೆ ಬಗ್ಗೆ ಗೊತ್ತಿಲ್ಲ ಬೆಂಗಳೂರು: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಲಸೆ ಬರುವ ಐಟಿ ಕಂಪನಿಗಳನ್ನು ಮುಕ್ತವಾಗಿ ಸ್ವಾಗತಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ....

Read moreDetails

ರಾಹುಲ್ ಗಾಂಧಿಯವರ ‘ಮೊಸಳೆ ಕಣ್ಣೀರು’: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಛಲವಾದಿ ಟಿ. ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಚುನಾವಣಾ ಅಕ್ರಮದ ಬಗ್ಗೆ "ಮೊಸಳೆ ಕಣ್ಣೀರು" ಸುರಿಸುತ್ತಿದ್ದಾರೆ ಎಂದು ಆರೋಪಿಸಿರುವ ಛಲವಾದಿ ಟಿ. ನಾರಾಯಣಸ್ವಾಮಿ, ಕರ್ನಾಟಕ ಕಾಂಗ್ರೆಸ್‌ ಸರ್ಕಾರದ...

Read moreDetails

ಬೋಕಾಜನ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಧಾರಿತ ಆಂಬ್ಯುಲೆನ್ಸ್ ಸಮರ್ಪಣೆ: ಹೆಚ್.ಡಿ.ಕುಮಾರಸ್ವಾಮಿ

ಅಸ್ಸಾಂನ ಬೋಕಾಜನ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ (CHC) ಸುಧಾರಿತ ಜೀವರಕ್ಷಕ ಆಂಬ್ಯುಲೆನ್ಸ್‌ನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಮರ್ಪಿಸಿದ್ದಾರೆ. ರಿಚರ್ಡ್‌ಸನ್ & ಕ್ರುಡ್ಡಾಸ್ ಲಿಮಿಟೆಡ್ ಮತ್ತು...

Read moreDetails

ಕೇಂದ್ರ ಸಚಿವ ಸಂಪುಟದಿಂದ ಪ್ರಧಾನ ಮಂತ್ರಿ ಕಿಸಾನ್ ಸಂಪದ ಯೋಜನೆಗೆ 6520 ಕೋಟಿ ರೂ. ಅನುಮೋದನೆ

ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 15ನೇ ಹಣಕಾಸು ಆಯೋಗದ ಅವಧಿಯಲ್ಲಿ (2021-22 ರಿಂದ 2025-26) ಜಾರಿಯಲ್ಲಿರುವ...

Read moreDetails

ಕರ್ನಾಟಕ ಸರ್ಕಾರದ ನಿರ್ಲಕ್ಷ್ಯ: ಸಾರಿಗೆ ನಿಗಮದ ನೌಕರರ ಬೇಡಿಕೆ ಈಡೇರದೆ, ಮುಷ್ಕರದ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ನೌಕರರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಕಾಂಗ್ರೆಸ್‌ ಸರ್ಕಾರ, ಗ್ಯಾರಂಟಿ ಯೋಜನೆಗಳ ನಿರ್ವಹಣೆಯಲ್ಲಿ ವಿಫಲವಾಗಿ ಸಾರಿಗೆ ನಿಗಮಗಳನ್ನು ಆರ್ಥಿಕವಾಗಿ...

Read moreDetails

ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣ: ‘ಹಿಂದೂ ಭಯೋತ್ಪಾದನೆ’ ಷಡ್ಯಂತ್ರ ಬಯಲು, ದೋಷಿಗಳಿಗೆ ಕಠಿಣ ಶಿಕ್ಷೆಯಾಗಲಿ – ಹಿಂದೂ ಜನಜಾಗೃತಿ ಸಮಿತಿ

ಬೆಂಗಳೂರು: ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯವು ಎಲ್ಲಾ ಆರೋಪಿಗಳನ್ನು ನಿರ್ದೋಷಿಗಳೆಂದು ಘೋಷಿಸಿದೆ. ಈ ತೀರ್ಪು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ‘ಹಿಂದೂ...

Read moreDetails

ಸಚಿವ ಕೆ.ಎನ್. ರಾಜಣ್ಣನವರ ಹನಿ ಟ್ರ್ಯಾಪ್ ಆರೋಪ: ಸಿಬಿಐ ತನಿಖೆಗೆ ಒತ್ತಾಯಿಸಿ ಅಥವಾ ಕ್ಷಮೆಯಾಚಿಸಿ – ಆರ್. ಅಶೋಕ್

ಬೆಂಗಳೂರು: ವಿಧಾನಸಭೆಯಲ್ಲಿ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಮೇಲೆ ಮತ್ತು ತಮ್ಮ ಕುಟುಂಬದ ಮೇಲೆ ಹನಿ ಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು....

Read moreDetails

ಮೈಸೂರಿನಲ್ಲಿ ಮಾದಕ ವಸ್ತು ತಯಾರಿಕೆ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಕೈಗನ್ನಡಿ:ಛಲವಾದಿ ನಾರಾಯಣಸ್ವಾಮಿ

ಮೈಸೂರು: ಸಾಂಸ್ಕೃತಿಕ ನಗರವಾಗಿ ಖ್ಯಾತಿಗಳಿಸಿರುವ ಮೈಸೂರು ಇಂದು ಮಾದಕ ವಸ್ತು (ಡ್ರಗ್ಸ್) ತಯಾರಿಕೆಯ ಕೇಂದ್ರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಕೀರ್ತಿಗೆ ಒಳಗಾಗಿರುವುದು ರಾಜ್ಯಕ್ಕೆ ದುರಂತಕರ ಸಂಗತಿಯಾಗಿದೆ. ಇತ್ತೀಚೆಗೆ ಬೆಳಕಿಗೆ...

Read moreDetails

ಡಿಸೆಂಬರ್ 1ರೊಳಗೆ ಜಿಬಿಎ ಪಾಲಿಕೆ ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯನ್ನು ಡಿಸೆಂಬರ್ 1, 2025ರ ಒಳಗೆ ನಡೆಸಲು ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

Read moreDetails

ಮೈಸೂರು ಶೂಟಿಂಗ್ ಕ್ಲಬ್‌ನ ಸ್ಪರ್ಧಿಗಳಿಗೆ ರಾಜ್ಯಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕಗಳ ಸುಗ್ಗಿ

ಬೆಂಗಳೂರು: ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ ಆಯೋಜಿಸಿದ್ದ 13ನೇ ಕರ್ನಾಟಕ ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್‌ ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್‌ನಲ್ಲಿ ನಡೆದಿದ್ದು, ಮೈಸೂರು ಶೂಟಿಂಗ್ ಕ್ಲಬ್‌ನಿಂದ ತರಬೇತಿ...

Read moreDetails

ಶಿಥಿಲಗೊಂಡ ಶಾಲಾ ಕಟ್ಟಡಗಳಿಗೆ ಪರ್ಯಾಯ ವ್ಯವಸ್ಥೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ: ಧಾರವಾಡ ಜಿಲ್ಲೆಯ ಕೆಲವು ಶಾಲೆಗಳು, ಕಾಲೇಜುಗಳು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ...

Read moreDetails

ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ? ಆರ್.ಅಶೋಕ ಪ್ರಶ್ನೆ

ಸಿಎಂ ಸಿದ್ದರಾಮಯ್ಯ ಪವರ್‌ ತೋರಿಸಲು ಡಿ.ಕೆ.ಶಿವಕುಮಾರ್‌ರನ್ನು ಸಭೆಗೆ ಆಹ್ವಾನಿಸಿಲ್ಲ ಬೆಂಗಳೂರು: ರಾಹುಲ್ ಗಾಂಧಿಯ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ ನೀಡಲಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ....

Read moreDetails

ಮಹಿಳೆಯರ ಮತ್ತು ಮಕ್ಕಳ ಕಳ್ಳಸಾಗಾಣಿಕೆ: ಸಂಘಟಿತ ಅಪರಾಧದ ವಿರುದ್ಧ ಸಾಮೂಹಿಕ ಹೋರಾಟ

ಬೆಂಗಳೂರು: ಮಹಿಳೆಯರ ಮತ್ತು ಮಕ್ಕಳ ಕಳ್ಳಸಾಗಾಣಿಕೆ ಒಂದು ಗಂಭೀರ ಸಂಘಟಿತ ಅಪರಾಧವಾಗಿದ್ದು, ಲಕ್ಷಾಂತರ ಜನರ ಘನತೆ, ಸ್ವಾತಂತ್ರ್ಯ ಮತ್ತು ಮೂಲಭೂತ ಮಾನವ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಈ ಆಧುನಿಕ...

Read moreDetails

ಬೆಂಗಳೂರಿನಲ್ಲಿ ದೇಶದ ಮೊದಲ ಕ್ವಾಂಟಮ್ ಸಮ್ಮೇಳನ: ಕರ್ನಾಟಕ ಕ್ವಾಂಟಮ್ ರೋಡ್‌ಮ್ಯಾಪ್ ಬಿಡುಗಡೆ

ಬೆಂಗಳೂರು: ಭಾರತದ ಮೊದಲ ಕ್ವಾಂಟಮ್ ಸಮ್ಮೇಳನ "ಕ್ವಾಂಟಮ್ ಇಂಡಿಯಾ ಬೆಂಗಳೂರು-2025" ಜುಲೈ 31ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿದೆ. ಈ ಸಮ್ಮೇಳನವನ್ನು ಮುಖ್ಯಮಂತ್ರಿ...

Read moreDetails

ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿ ಸ್ಥಾಪನೆಗೆ ಸಚಿವ ಸಂತೋಷ್ ಲಾಡ್ ಒತ್ತಾಯ

ಬೆಂಗಳೂರು: ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸಲು ಪ್ರತ್ಯೇಕ ನಿಧಿ (Fund of Funds) ಸ್ಥಾಪಿಸಬೇಕೆಂದು ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್...

Read moreDetails

ರಾಹುಲ್ ಗಾಂಧಿಯವರ ಕರ್ನಾಟಕ ಪಾದಯಾತ್ರೆ: ಚುನಾವಣಾ ಸೋಲಿನ ಕುಂಟು ನೆಪವೇ?

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ನಡೆಸಲು ಯೋಜಿಸಿರುವುದು ರಾಜಕೀಯ ವಾತಾವರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆದರೆ, ಈ...

Read moreDetails

ಚುನಾವಣಾ ಆಯೋಗದ ಅನ್ಯಾಯದ ವಿರುದ್ಧ ಹೋರಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: "ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ ಮತ್ತು ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಮತ ಮತ್ತು ಹಕ್ಕನ್ನು ರಕ್ಷಿಸಿಕೊಳ್ಳಲು ಕಾರ್ಯಕರ್ತರು...

Read moreDetails

ಕೆಂಪೇಗೌಡರ ಕೆರೆಗಳಿಗೆ ಕಾಂಗ್ರೆಸ್ ಸರ್ಕಾರದಿಂದ ಕಂಟಕ: ಬಫರ್ ಝೋನ್ ಕಡಿತಕ್ಕೆ ತಿದ್ದುಪಡಿ ಯತ್ನ

ಬೆಂಗಳೂರು: ಕೆಂಪೇಗೌಡರು ಕಟ್ಟಿದ ಐತಿಹಾಸಿಕ ಕೆರೆಗಳನ್ನು ರಿಯಲ್ ಎಸ್ಟೇಟ್ ಲಾಬಿಗಳಿಗೆ ಒಪ್ಪಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಕರ್ನಾಟಕ...

Read moreDetails

ಆರ್‌ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಮತ್ತು ಜಲಮಂಡಳಿ ಕಾರ್ಮಿಕರ ಸಮಸ್ಯೆಗಳಿಗೆ ಚರ್ಚೆ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ

ಬೆಂಗಳೂರು: ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಎಸ್. ಲಾಡ್ ಅವರು ರಾಯಚೂರಿನ ರಾಯಚೂರು ಥರ್ಮಲ್ ಪವರ್ ಸ್ಟೇಷನ್ (ಆರ್‌ಟಿಪಿಎಸ್), ಯರಮರಸ್...

Read moreDetails

ಆಗಸ್ಟ್ 3 ರಿಂದ ಜಿಬಿಎ ವಾರ್ಡ್‌ಗಳ ಮರುವಿಂಗಡಣೆ ಕಾರ್ಯಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಅಕ್ಟೋಬರ್ 22 ರಿಂದ ಬೃಹತ್ ಇ-ಖಾತಾ ಜಾಗೃತಿ ಅಭಿಯಾನ 3,700 ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವಾರ್ಡ್‌ಗಳ...

Read moreDetails

ವಿಶ್ವ ಹುಲಿ ದಿನಾಚರಣೆ: ಬೆಂಗಳೂರಿನಲ್ಲಿ ಜನಜಾಗೃತಿ ಕಾರ್ಯಕ್ರಮ

ಬೆಂಗಳೂರು: ವಿಶ್ವ ಹುಲಿ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ನಯನ ಕನ್ನಡ ಭವನದಲ್ಲಿ ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್‌(ರೀ) ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಅಂಬಿಕಾ ಸಿ. ರವರ...

Read moreDetails

ಕಲಬುರಗಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ: ಅಕ್ರಮ ಚಟುವಟಿಕೆಗಳ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ...

Read moreDetails

ರಸಗೊಬ್ಬರ ಕೊರತೆ ವಿರುದ್ಧ ತುಮಕೂರಿನಲ್ಲಿ ಬಿಜೆಪಿ-ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳು ಮತ್ತು ರಸಗೊಬ್ಬರ ಪೂರೈಕೆಯಲ್ಲಿ ವಿಫಲವಾದ ಆಡಳಿತದ ವಿರುದ್ಧ ತುಮಕೂರಿನಲ್ಲಿ ಬಿಜೆಪಿ ಮತ್ತು ರೈತ ಮೋರ್ಚಾದ ವತಿಯಿಂದ ಬೃಹತ್...

Read moreDetails

ಮೈಸೂರಿನಲ್ಲಿ ₹390 ಕೋಟಿ ಡ್ರಗ್ಸ್ ಮಾಫಿಯಾ ಭೇದಿಸಿದ ಮುಂಬೈ ಪೊಲೀಸರು: ರಾಜ್ಯ ಸರ್ಕಾರದ ವೈಫಲ್ಯಕ್ಕೆ ಟೀಕೆ

ಮೈಸೂರು: ಸಾಂಸ್ಕೃತಿಕ ನಗರವೆಂದೇ ಖ್ಯಾತವಾದ ಮೈಸೂರಿನ ರಿಂಗ್ ರಸ್ತೆಯ ಸಮೀಪದಲ್ಲಿ ನೂರಾರು ಕೋಟಿ ರೂಪಾಯಿ (₹390 ಕೋಟಿ) ಮೌಲ್ಯದ ಡ್ರಗ್ಸ್ ಉತ್ಪಾದನಾ ಕಾರ್ಖಾನೆಯೊಂದು ಕಾರ್ಯನಿರ್ವಹಿಸುತ್ತಿದ್ದ ಬಗ್ಗೆ ಆಘಾತಕಾರಿ...

Read moreDetails

ಶಾಸಕರ ಸಭೆಯಲ್ಲಿ ಸಿಎಂ ಅಧಿಕಾರ ಬಳಕೆ ಸರಿಯೇ; ಬಿಜೆಪಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬಿಜೆಪಿ ಮೊದಲು ತಮ್ಮ ಪಕ್ಷದ ಗೊಂದಲ ಸರಿಪಡಿಸಿಕೊಳ್ಳಲಿಗೊಬ್ಬರ ಕೇಳಿದ ರೈತರಿಗೆ ಗುಂಡು ಹಾರಿಸಿದ್ದು ಬಿಜೆಪಿಯೇ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ...

Read moreDetails

ವಿಜಯೇಂದ್ರ ಯಡಿಯೂರಪ್ಪನವರಿಂದ ಪ್ರಮುಖ ಘೋಷಣೆ: ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳಿಗೆ ಚಾಲನೆ

ಬೆಂಗಳೂರು: ಕರ್ನಾಟಕ ಬಿಜೆಪಿಯ ಪ್ರಮುಖ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಾಜ್ಯ...

Read moreDetails

ಕರ್ನಾಟಕಕ್ಕೆ 10-15 ದಿನಗಳಲ್ಲಿ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ: ಕೇಂದ್ರ ಸಚಿವರಿಂದ ಭರವಸೆ

"ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಭಾರೀ ಭ್ರಷ್ಟಾಚಾರ; ರೈತರಿಗೆ ತೊಂದರೆ" - ಸಂಸದ ಬಸವರಾಜ ಬೊಮ್ಮಾಯಿ ನವದೆಹಲಿ: ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಜೆ.ಪಿ. ನಡ್ಡಾ...

Read moreDetails

ಮಂಡ್ಯದ 7 ಕ್ಷೇತ್ರಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಆದ್ಯತೆ: ಮದ್ದೂರಿಗೆ 1146 ಕೋಟಿ ಯೋಜನೆ ಲೋಕಾರ್ಪಣೆ

ಮದ್ದೂರು: "ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳೂ ಅಷ್ಟೇ ಮುಖ್ಯ. ಶಾಸಕ ಉದಯ್ ಅವರ ಬೆನ್ನಿಗೆ ಸರ್ಕಾರ ನಿಂತಿದ್ದು, ಮದ್ದೂರಿನ ಜನರ ಋಣ...

Read moreDetails

ಮಂಡ್ಯದ ಅಭಿವೃದ್ಧಿಗೆ 1146 ಕೋಟಿ ರೂ. ಯೋಜನೆಗೆ ಚಾಲನೆ: ಸಿ.ಎಂ. ಸಿದ್ದರಾಮಯ್ಯ ಬಿಜೆಪಿಗೆ ಸವಾಲು

ಮದ್ದೂರು: ಒಂದೇ ದಿನ 1146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಇದು ಬಿಜೆಪಿ ಸುಳ್ಳು ಎರಚುವ "ಅಭಿವೃದ್ಧಿಗೆ ಹಣ ಇಲ್ಲ" ಎಂಬ ಆರೋಪಕ್ಕೆ...

Read moreDetails

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬೆಂಗಳೂರಿನಲ್ಲಿ 87ನೇ ರೈಸಿಂಗ್ ಡೇ ಆಚರಣೆ

ಬೆಂಗಳೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ತನ್ನ 87ನೇ ರೈಸಿಂಗ್ ಡೇಯನ್ನು ಬೆಂಗಳೂರಿನ ಗ್ರೂಪ್ ಸೆಂಟರ್‌ನಲ್ಲಿ ದೇಶಭಕ್ತಿಯ ಉತ್ಸಾಹ ಮತ್ತು ವೈಭವದ ಸಮಾರಂಭದೊಂದಿಗೆ ಆಚರಿಸಿತು. ಕರ್ನಾಟಕ...

Read moreDetails

ಹೋಂಸ್ಟೇ ಯೋಜನೆಗೆ ಅರ್ಜಿ ಆಹ್ವಾನ: ಬುಡಕಟ್ಟು ಗ್ರಾಮಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ

ರಾಮನಗರ: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹಂಚಿಕುಪ್ಪೆ...

Read moreDetails

ಕೆಂಪೇಗೌಡ ಏರ್‌ಪೋರ್ಟ್ ಟರ್ಮಿನಲ್ 2ಗೆ ಬಾಂಬ್ ಬೆದರಿಕೆ: ಇ-ಮೇಲ್ ಹುಸಿಯೆಂದು ದೃಢ

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ನಾಲ್ಕು ಕಚ್ಚಾ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಅಪರಿಚಿತ ಇ-ಮೇಲ್ ಐಡಿಯಿಂದ...

Read moreDetails

ಕಾಂಗ್ರೆಸ್‌ನ ಬೆಂಗಳೂರು ವಿಭಜನೆ ಚುನಾವಣಾ ಲಾಭಕ್ಕಾಗಿ: ಆರ್.ಅಶೋಕ ಆಕ್ರೋಶ

ನಾಡಪ್ರಭು ಕೆಂಪೇಗೌಡರ ಬೆಂಗಳೂರನ್ನು ಭೂಕಂಪದ ನಾಡು ಮಾಡಬಾರದು ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಐದು ಭಾಗಗಳಾಗಿ ವಿಭಜಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ...

Read moreDetails

ರೈತರ ಕಾಳಜಿಯಿಲ್ಲದ ಕಾಂಗ್ರೆಸ್ ಸರ್ಕಾರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ

ಜುಲೈ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ ಮತ್ತು ರಸಗೊಬ್ಬರ ಕೊರತೆಗೆ ಕಾಂಗ್ರೆಸ್...

Read moreDetails

ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ ಉದ್ಘಾಟನೆ: ಸಂಸದ ತೇಜಸ್ವಿ ಸೂರ್ಯರಿಂದ ಒಂದು ಮಹತ್ವದ ಹೆಜ್ಜೆ

ಆಸ್ಟ್ರೇಲಿಯನ್ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಎನ್‌ಜಿಒ ‘ರಾಂಪ್ ಮೈ ಸಿಟಿ’ ನಿರ್ಮಿಸಿದ ಶೌಚಾಲಯ ಬೆಂಗಳೂರು: ಬೆಂಗಳೂರು ದಕ್ಷಿಣದ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರು ಶನಿವಾರ ಲಾಲ್‌ಬಾಗ್...

Read moreDetails

ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಕಾಂಗ್ರೆಸ್ ಅಡ್ಡಗೋಡೆ ಕಟ್ಟಿದೆ: ಬಸವರಾಜ ಬೊಮ್ಮಾಯಿ

ಗದಗ: ಮಹದಾಯಿ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಕೊಡುಗೆ ಎಂದರೆ, ಬಿಜೆಪಿ ಅವಧಿಯಲ್ಲಿ ಆರಂಭವಾದ ಕಾಮಗಾರಿಯನ್ನು ತಡೆದು, ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಅಡ್ಡಗೋಡೆ ಕಟ್ಟಿದ್ದು...

Read moreDetails

ಬೆಂಗಳೂರನ್ನು ಒಡೆದ ಕಾಂಗ್ರೆಸ್‌ ಸರ್ಕಾರ: ಬಿಜೆಪಿಯಿಂದ ತೀವ್ರ ಆಕ್ರೋಶ, ಹೋರಾಟದ ಎಚ್ಚರಿಕೆ

ಬೆಂಗಳೂರು, ಬಿಬಿಎಂಪಿ ಚುನಾವಣೆಯಲ್ಲಿ ಗೆಲುವಿನ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಐದು ಭಾಗಗಳಾಗಿ ವಿಭಜಿಸಿದೆ ಎಂದು ಆರೋಪಿಸಿ, ಪ್ರತಿಪಕ್ಷ ನಾಯಕ ಆರ್‌.ಅಶೋಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

Read moreDetails

ನಾಲ್ವಡಿ ಕೃಷ್ಣರಾಜ ಒಡೆಯರ್‌ರೊಂದಿಗೆ ಸಿದ್ದರಾಮಯ್ಯನವರನ್ನು ಹೋಲಿಸುವುದು ಘೋರ ಅಪಮಾನ: ವಿಧಾನ ಪರಿಷತ್ ಸದಸ್ಯರಿಗೆ ಖಾರವಾಗಿ ತಿರುಗೇಟು

ಮೈಸೂರು: ಕರ್ನಾಟಕದ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ನೆನಪಿನಲ್ಲಿ ಉಳಿದಿರುವ, ರಾಜರ್ಷಿ ಎಂಬ ಬಿರುದಿಗೆ ಭಾಜನರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೋಲಿಕೆ ಮಾಡಿರುವ ವಿಧಾನ ಪರಿಷತ್ ಸದಸ್ಯ...

Read moreDetails

ನರೇಂದ್ರ ಮೋದಿಯ ದಾಖಲೆ ಆಡಳಿತಕ್ಕೆ ಬಿವೈ ವಿಜಯೇಂದ್ರ ಅಭಿನಂದನೆ: ವಿಕಸಿತ ಭಾರತದತ್ತ ಸಾಗುತ್ತಿರುವ ದೇಶ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 4,078 ದಿನಗಳ ಸತತ ಆಡಳಿತದ ಮೂಲಕ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ದಾಖಲೆಯನ್ನು ಮುರಿದು, ದೇಶವನ್ನು ಸದೃಢವಾಗಿ ಮುನ್ನಡೆಸುತ್ತಿರುವ...

Read moreDetails

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ರೈತರ ಆತಂಕ ಅನಗತ್ಯ – ಎನ್. ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿ ರಸಗೊಬ್ಬರದ ಪೂರೈಕೆಯಲ್ಲಿ ಕೊರತೆ ಇಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ರೈತರು ಆತಂಕಕ್ಕೆ ಒಳಗಾಗಬಾರದು ಮತ್ತು ಬೇಡಿಕೆ ಹೆಚ್ಚಿರುವ...

Read moreDetails

ನರೇಂದ್ರ ಮೋದಿಯ ದಾಖಲೆ ಆಡಳಿತಕ್ಕೆ ಬಿವೈ ವಿಜಯೇಂದ್ರ ಅಭಿನಂದನೆ; ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಕ್ಷಮೆಯಾಚನೆ ಒತ್ತಾಯ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 4,078 ದಿನಗಳ ಸುದೀರ್ಘ ಆಡಳಿತದ ಮೂಲಕ ಜವಾಹರಲಾಲ್ ನೆಹರೂ ಅವರ ನಂತರ ದೇಶವನ್ನು ಅತಿ ಹೆಚ್ಚು ದಿನ ಮುನ್ನಡೆಸಿದ ಎರಡನೇ...

Read moreDetails

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ: 45 ಅಭ್ಯರ್ಥಿಗಳಿಗೆ ನೇಮಕಾತಿ, ರೂ.29.60 ಕೋಟಿ ಪರಿಹಾರ ವಿತರಣೆ, 5 ಐರಾವತ ಕ್ಲಬ್ ಕ್ಲಾಸ್ ಬಸ್ಸುಗಳ ಉದ್ಘಾಟನೆ

ಅನುಕಂಪದ ಆಧಾರದ ಮೇಲೆ ನೇಮಕಾತಿ ಕಳೆದ 10 ವರ್ಷಗಳಿಂದ ಸ್ಥಗಿತಗೊಂಡಿದ್ದ ಅನುಕಂಪದ ಆಧಾರದ ನೇಮಕಾತಿ ಪ್ರಕ್ರಿಯೆಯನ್ನು ಸಚಿವರ ಸೂಚನೆಯಂತೆ ಕಳೆದ ಒಂದು ವರ್ಷದಲ್ಲಿ ಪುನರಾರಂಭಿಸಲಾಗಿದೆ. ಈ ಅವಧಿಯಲ್ಲಿ...

Read moreDetails

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ತೀವ್ರ ಆಕ್ರೋಶ: ಕರ್ನಾಟಕ ದ್ರೋಹಿ ಘೋಷಣೆ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರದ ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲದ ನೀತಿಗಳ ವಿರುದ್ಧ ಕರ್ನಾಟಕ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್...

Read moreDetails

ಮಹದಾಯಿ ಯೋಜನೆ ಕಾಮಗಾರಿ ಶೀಘ್ರ ಆರಂಭ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಿಂಪಡೆಯುವೆವು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ; ರಾಜ್ಯದ ಎಲ್ಲ ಸಂಸದರು ಒಗ್ಗಟ್ಟಿನಿಂದ ಹೋರಾಡಬೇಕು ಬೆಂಗಳೂರು: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ...

Read moreDetails

ಕಲಾಸಿಪಾಳ್ಯದಲ್ಲಿ ಜಿಲೆಟಿನ್, ಡಿಟೋನೇಟರ್ ಪತ್ತೆ: ಪೊಲೀಸರಿಂದ ತೀವ್ರ ತನಿಖೆ

ಬೆಂಗಳೂರು: ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್ ಬಳಿ ಆರು ಜಿಲೆಟಿನ್ ಸ್ಟಿಕ್‌ಗಳು ಮತ್ತು ಒಂದು ಡಿಟೋನೇಟರ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾಸಿಪಾಳ್ಯ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ....

Read moreDetails

ಕೋಲಿ-ಕಬ್ಬಲಿಗ ಜನಾಂಗವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರಕಿ ಜನಾಂಗಗಳನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯದ ಪ್ರಸ್ತಾವನೆಯನ್ನು ಹಿಂದಕ್ಕೆ...

Read moreDetails

ಐಪಿಎಲ್ ವಿಜಯೋತ್ಸವ ಕಾಲ್ತುಳಿತ ಪ್ರಕರಣ: ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷಗಳ ಆರೋಪ

ಬೆಂಗಳೂರು: ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ನಿವೃತ್ತ...

Read moreDetails

ಅರಣ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಹಿತಾಸಕ್ತಿ ಸಮನ್ವಯದಿಂದ ಯೋಜನೆಗಳ ಅನುಷ್ಠಾನ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಅರಣ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಹಿತಾಸಕ್ತಿ ಎರಡೂ ಪ್ರಮುಖವಾಗಿದ್ದು, ಇವುಗಳ ಸಮತೋಲನ ಕಾಯ್ದುಕೊಂಡು ಪರಸ್ಪರ ಸಮನ್ವಯದಿಂದ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಕೃಷಿ ಸಚಿವ ಹಾಗೂ...

Read moreDetails

ಕಾಡಾನೆ ದಾಳಿಯಿಂದ ಮಹಿಳೆ ಸಾವು: ಬಾಳೆಹೊನ್ನೂರಿನಲ್ಲಿ ಪ್ರತಿಭಟನೆಗೆ ನಿಖಿಲ್ ನೇತೃತ್ವ

ಬಾಳೆಹೊನ್ನೂರು: ಬಾಳೆಹೊನ್ನೂರು ಉಪ ವಿಭಾಗ ವಲಯ ಅರಣ್ಯಾಧಿಕಾರಿಗಳ ಕಚೇರಿ ಬಳಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರ ಸಾವಿಗೆ ಪ್ರತಿಭಟನೆ ನಡೆಯುತ್ತಿದೆ. ಈ ಘಟನೆಯ ಬೆನ್ನಲ್ಲೇ ಜನರ ಆಕ್ರೋಶ ವ್ಯಕ್ತವಾಗಿದ್ದು,...

Read moreDetails

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ಭಾರತಿನಗರ ಪೊಲೀಸ್ ಠಾಣೆಯಿಂದ ಸಿಐಡಿಗೆ ವರ್ಗಾಯಿಸಲಾಗಿದೆ. ಈ ಕುರಿತು ಡಿಜಿ-ಐಜಿ ಸಲೀಂ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ....

Read moreDetails

ಸ್ಮಾರ್ಟ್ ಮೀಟರ್ ವಿವಾದ: ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು: ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ...

Read moreDetails

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೃತ ದಿವ್ಯಾಂಶಿಯ ಚಿನ್ನಾಭರಣ ಕಳುವು, ತಾಯಿಯಿಂದ ದೂರು

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ, ಮೃತ ದಿವ್ಯಾಂಶಿಯ ತಾಯಿ ಅಶ್ವಿನಿ ಅವರು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ತಮ್ಮ ಮಗಳ ಚಿನ್ನದ...

Read moreDetails

ಆಂಧ್ರದಲ್ಲಿ ಬಿಜೆಪಿ ಮುಖಂಡರ ಹತ್ಯೆ: ತನಿಖೆಗೆ ಕರ್ನಾಟಕ ಪೊಲೀಸರ ಸಹಕಾರ – ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಆಂಧ್ರಪ್ರದೇಶದಲ್ಲಿ ಬಿಜೆಪಿ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಆಂಧ್ರಪ್ರದೇಶ ಪೊಲೀಸರು...

Read moreDetails

ಕೆ.ಜೆ. ಜಾರ್ಜ್ ಪುತ್ರ ರಾಣಾ ಜಾರ್ಜ್‌ನ ಬಂಡೀಪುರ ಜಮೀನು ವಿವಾದ: ಹೈಕೋರ್ಟ್‌ಗೆ ಅರ್ಜಿ, ರಾಜ್ಯ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್‌ರ ಬಂಡೀಪುರ ಸಮೀಪದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ವಿವಾದ ತೀವ್ರಗೊಂಡಿದೆ. ಮೈಸೂರು ಜಿಲ್ಲೆಯ...

Read moreDetails

ಜಾತಿಗಣತಿ ಸಮೀಕ್ಷೆ: ಕೇಂದ್ರ-ರಾಜ್ಯ ಸರ್ಕಾರಗಳ ನಡುವೆ ಸಂಘರ್ಷವಿಲ್ಲ

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ತಂತ್ರಜ್ಞಾನದ ಬಳಕೆಯೊಂದಿಗೆ ಕೇವಲ 16 ದಿನಗಳಲ್ಲಿ ಪೂರ್ಣಗೊಳಿಸಬಹುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಸದಾಶಿವನಗರದ ಗೃಹ ಕಚೇರಿಯಲ್ಲಿ...

Read moreDetails

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್-1, ಗ್ರೇಡ್-2 ಹಾಗೂ ದ್ವಿತೀಯ...

Read moreDetails

ಮಾವು ಬೆಳೆಗಾರರಿಗೆ ಸಹಾಯ: ಬೆಲೆ ಕೊರತೆ ಪಾವತಿ ಯೋಜನೆಯ ಅವಧಿ ವಿಸ್ತರಣೆಗೆ ಕೃಷಿ ಸಚಿವರ ಮನವಿ

ಬೆಂಗಳೂರು: ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಾವು ಬೆಳೆಗಾರರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ 2025-26ನೇ ಸಾಲಿನ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಅಡಿಯಲ್ಲಿ ಬೆಲೆ...

Read moreDetails

ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ: 2528.63 ಕೋಟಿ ರೂ. ವೆಚ್ಚದಲ್ಲಿ 17.21 ಲಕ್ಷ ಜನರಿಗೆ ಕುಡಿಯುವ ನೀರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ಅನುಷ್ಠಾನಗೊಂಡಿರುವ ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು...

Read moreDetails

ಮಂಡ್ಯ ಜಿಲ್ಲೆಯ 86 ಜೀತ ವಿಮುಕ್ತರಿಗೆ 13 ವಿವಿಧ ಗುರುತಿನ ಚೀಟಿಗಳ ವಿತರಣೆ: ಸಚಿವ ಎನ್‌. ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲ್ಪಟ್ಟಿರುವ 86 ಜೀತ ವಿಮುಕ್ತರಿಗೆ ಸರ್ಕಾರದ 13 ವಿವಿಧ ಗುರುತಿನ ಚೀಟಿಗಳು ಮತ್ತು ದಾಖಲೆಗಳನ್ನು ಒದಗಿಸುವ ಮೂಲಕ ಸಮಾಜದ...

Read moreDetails

ಇ.ಡಿ.ಯ ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ: ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ (ಇ.ಡಿ.) ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ತಮ್ಮ ಪ್ರಕರಣವೇ ಸಾಕ್ಷಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕನಕಪುರದ ಕೋಡಿಹಳ್ಳಿಯಲ್ಲಿ...

Read moreDetails

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ

ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ಮಾತನಾಡುವುದು ಸರಿಯಲ್ಲ; ಎಸ್‌ಐಟಿ ತನಿಖೆಗೆ ಸ್ವಾಗತ ಬೆಂಗಳೂರು: ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿರುವುದನ್ನು...

Read moreDetails

ಇ-ಖಾತಾ ಮೇಳ: ಮನೆ ಮನೆಗೆ ಇ-ಖಾತೆ ತಲುಪಿಸುವ ಅರ್ಥಪೂರ್ಣ ಕಾರ್ಯಕ್ರಮ – ಶಾಸಕ ಬಿ.ಎಸ್. ಸುರೇಶ್ (ಭೈರತಿ)

ಬೆಂಗಳೂರು: ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಗುರಿಯೊಂದಿಗೆ ಆಯೋಜಿಸಲಾದ ಇ-ಖಾತಾ ಮೇಳವು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ನಗರಾಭಿವೃದ್ಧಿ ಮತ್ತು...

Read moreDetails

ಕನಕಪುರ: 35 ಕೋಟಿ ವೆಚ್ಚದ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟ ಪರಿಶೀಲನೆ

ಕನಕಪುರ: ಕನಕಪುರ ಟೌನ್‌ನ ತುಗಣಿ ಗೇಟ್‌ನಿಂದ ನಾರಾಯಣಪ್ಪ ಕೆರೆಯವರೆಗೆ 35 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 4.5 ಕಿಲೋಮೀಟರ್‌ ಉದ್ದದ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟವನ್ನು...

Read moreDetails

ಕರ್ನಾಟಕ ಸರ್ಕಾರದ ಎಫ್‌ಐಆರ್ ವಿರುದ್ಧ ತೇಜಸ್ವಿ ಸೂರ್ಯಗೆ ಸುಪ್ರೀಂ ಕೋರ್ಟ್‌ನಿಂದ ಜಯ: ರಾಜಕೀಯ ದುರುದ್ದೇಶಕ್ಕೆ ತಡೆ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಎಫ್‌ಐಆರ್ ಅನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ತೇಜಸ್ವಿ ಸೂರ್ಯ ಸುಳ್ಳು ಸುದ್ದಿಯನ್ನು...

Read moreDetails

ಜಿಎಸ್‌ಟಿಯಿಂದ ಸಣ್ಣ ವ್ಯಾಪಾರಿಗಳಿಗೆ ತೊಂದರೆ: ಡಿಸಿಎಂ ಡಿ.ಕೆ. ಶಿವಕುಮಾರ್‌ರಿಂದ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ

ಹೊಸಕೋಟೆ: ಕೇಂದ್ರ ಬಿಜೆಪಿ ಸರಕಾರದ ಜಿಎಸ್‌ಟಿ ನೀತಿಯಿಂದ ಸಣ್ಣ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ಬಡವರಿಗೆ ತೊಂದರೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ. ಭಾನುವಾರ ಹೊಸಕೋಟೆಯಲ್ಲಿ...

Read moreDetails

ಪಿಎಸ್‌ಐ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿಳಂಬ: ಧರಣಿನಿರತರಿಗೆ ಜೆಡಿಎಸ್‌ ಬೆಂಬಲ

ಬೆಂಗಳೂರು: ಪಿಎಸ್‌ಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ದಾಖಲಾತಿ ಪರಿಶೀಲನೆ ಮುಗಿದರೂ ಏಳು ತಿಂಗಳಾದರೂ ನೇಮಕಾತಿ ಆದೇಶ ಪತ್ರ ಸಿಗದ ಕಾರಣ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಜೆಡಿಎಸ್‌ ಪಕ್ಷ ಬೆಂಬಲ...

Read moreDetails

ಸಿದ್ದರಾಮಯ್ಯನವರಿಗೆ ವಿಜಯೇಂದ್ರ ಸವಾಲು: ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರಿಸಿ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು...

Read moreDetails

ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ವಿಷಯಾಧಾರಿತ 218ನೇ ಫಲಪುಷ್ಪ ಪ್ರದರ್ಶನ

ಬೆಂಗಳೂರು: ತೋಟಗಾರಿಕೆ ಇಲಾಖೆಯ ವತಿಯಿಂದ 2025ರ ಆಗಸ್ಟ್ 7ರಿಂದ 18ರವರೆಗೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ವಿಷಯಾಧಾರಿತ...

Read moreDetails

ಹೊಸಕೋಟೆಯಲ್ಲಿ ಇ-ಸ್ವತ್ತು, ಹಕ್ಕುಪತ್ರ ಮತ್ತು ವಿವಿಧ ಯೋಜನೆಗಳ ಸೌಲಭ್ಯ ವಿತರಣೆ ಕಾರ್ಯಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಭಾನುವಾರ (ಜುಲೈ 20, 2025) ಏರ್ಪಡಿಸಲಾದ ಇ-ಸ್ವತ್ತು ಮತ್ತು ಹಕ್ಕುಪತ್ರ ವಿತರಣೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮವು...

Read moreDetails

ಅಣೆಕಟ್ಟುಗಳ ಸುರಕ್ಷತೆಗೆ ತಾಂತ್ರಿಕ ಸಮಿತಿ ವರದಿಯ ನಂತರ ಅಗತ್ಯ ಕಾಮಗಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಬಿನಿ: ರಾಜ್ಯದ ಅಣೆಕಟ್ಟುಗಳ ಸುರಕ್ಷತೆಯನ್ನು ಖಾತ್ರಿಪಡಿಸಲು ಸರ್ಕಾರ ತಾಂತ್ರಿಕ ಸಮಿತಿಯನ್ನು ರಚಿಸಿದ್ದು, ಈ ಸಮಿತಿಯ ವರದಿ ಸ್ವೀಕೃತವಾದ ಬಳಿಕ ಅಗತ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು...

Read moreDetails

ಕಾಂಗ್ರೆಸ್‌ನಲ್ಲಿ ಒಳಗಿನ ಕದನ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ತಿಕ್ಕಾಟ ತಾರಕಕ್ಕೇರಿದೆ!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಒಳಗಿನ ಕದನ ಈಗ ಮತ್ತೊಮ್ಮೆ ತಾರಕಕ್ಕೇರಿದೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ...

Read moreDetails

ಮೈಸೂರಿನ ಬನ್ನಿಮಂಟಪದಲ್ಲಿ ಕೆಎಸ್‌ಆರ್‌ಟಿಸಿಯ ನೂತನ ಬಸ್ ನಿಲ್ದಾಣಕ್ಕೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ

ಮೈಸೂರು: ಮೈಸೂರಿನ ಬನ್ನಿಮಂಟಪದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಯ ನೂತನ ಬಸ್ ನಿಲ್ದಾಣದ ನಿರ್ಮಾಣ ಕಾರ್ಯಕ್ಕೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ನೆರವೇರಿತು....

Read moreDetails

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಜರಾತ್‌ನ ನೆಲಗಡಲೆ ರೈತರ ಜೊತೆ ಸಂವಾದ

ಗುಜರಾತ್: ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಗುಜರಾತ್‌ನ ಜುನಾಗಢದ ಮಾಣೆಕ್ವಾಡಾ ಗ್ರಾಮದಲ್ಲಿ ನೆಲಗಡಲೆ ಬೆಳೆಗಾರರನ್ನು ಭೇಟಿಯಾಗಿ...

Read moreDetails

ದಾವಣಗೆರೆಯಲ್ಲಿ RTI ಎರಡನೇ ಮೇಲ್ಮನವಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್‌ನಲ್ಲಿ ಅದಾಲತ್: ಆಡಳಿತದಲ್ಲಿ ಪಾರದರ್ಶಕತೆಗೆ ಕ್ರಮ

ದಾವಣಗೆರೆ: ಮಾಹಿತಿ ಹಕ್ಕು ಕಾಯಿದೆ (RTI) ಆಡಳಿತದಲ್ಲಿ ಪಾರದರ್ಶಕತೆ, ಜವಾಬ್ದಾರಿಕೆ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ಗಣನೀಯ ಕೊಡುಗೆ ನೀಡಿದ್ದು, ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಿದೆ. ದಾವಣಗೆರೆ ಜಿಲ್ಲೆಯಲ್ಲಿ 559...

Read moreDetails

ಇಂಧನ ಇಲಾಖೆಯ 447.73 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವತಿಯಿಂದ 447.73 ಕೋಟಿ ರೂ.ಗಳ ವೆಚ್ಚದ ಪ್ರಮುಖ...

Read moreDetails

ದಲಿತರಿಗೆ ಮೋಸ, ಅನುದಾನದಲ್ಲಿ ತಾರತಮ್ಯ: ಮಾಜಿ ಶಾಸಕ ಅನ್ನದಾನಿ ಆಕ್ರೋಶ

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ্তಪಡಿಸಿರುವ ಮಾಜಿ ಶಾಸಕ ಅನ್ನದಾನಿ, ದಲಿತರಿಗೆ ಮೋಸವಾಗುತ್ತಿದೆ ಎಂದು ಆರೋಪಿಸಿದ್ದಾರೆ. "ದಲಿತರ ಹೆಸರಿನಲ್ಲಿ ರಾಜಕೀಯ ಮಾಡುವವರು, ದಲಿತರಿಗೆ ಅನ್ಯಾಯ...

Read moreDetails

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರಿಗೆ ಕಾಣುತ್ತಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. "ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಬಿಜೆಪಿ, ಈಗ ಬೇರೆ ರಾಜ್ಯಗಳಲ್ಲಿ...

Read moreDetails

ಅಕ್ರಮ ಗಣಿಗಾರಿಕೆ ತಡೆಗೆ ಸಿಎಂ ಆಗ್ರಹ: ಬಂಗಾರು ಹನುಮಂತು ಆಕ್ರೋಶ

ಸಂಡೂರು: ಬಳ್ಳಾರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಡೆಯಬೇಕು ಎಂದು ಸ್ಥಳೀಯ ಆಕ್ರೋಶ ವ್ಯಕ್ತವಾಗಿದ್ದು, ಈ ಸಂಬಂಧ ರಾಜ್ಯ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಲಾಗಿದೆ. ಸಂಡೂರು ತಾಲೂಕಿನಲ್ಲಿ ಈ...

Read moreDetails

ಬೆಂಗಳೂರಿನಲ್ಲಿ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆಗೆ ಅವಕಾಶ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ನಗರ ಪಾಲಿಕೆ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾದ ಆಸ್ತಿಗಳನ್ನು ಎ ಖಾತಾದ ಆಸ್ತಿಗಳಾಗಿ ಪರಿವರ್ತಿಸಲು ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ...

Read moreDetails

ಸಂಡೂರಿನಲ್ಲಿ ಅಕ್ರಮ ಗಣಿಗಾರಿಕೆ: ರೈತರ ಕೃಷಿ ಭೂಮಿಗೆ ಕಂಟಕ

ಸಂಡೂರು/ಕೂಡ್ಲಿಗಿ: ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಕೂಡ್ಲಿಗಿಯಲ್ಲಿ ಅಕ್ರಮ ಗಣಿಗಾರಿಕೆಯ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಗಂಭೀರ ಆರೋಪಗಳು ವ್ಯಕ್ತವಾಗಿವೆ. ಸ್ಥಳೀಯ ರೈತರ ಕೃಷಿ ಭೂಮಿಯನ್ನು ದುರ್ಬಳಕೆ...

Read moreDetails
Page 3 of 15 1 2 3 4 15
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: