State

"Stay updated with the latest state news, featuring local events, policies, and developments that impact your community and region."

ಕಾಂಗ್ರೆಸ್‌ ಸರ್ಕಾರದ ಜಾತಿ ಸಮೀಕ್ಷೆ: ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರ ಎಂದ ಆರ್‌.ಅಶೋಕ

ಕರ್ನಾಟಕವನ್ನು ಪ್ರಯೋಗಶಾಲೆಯಾಗಿ ಮಾಡಿದ ಸಿದ್ದರಾಮಯ್ಯ ಸರ್ಕಾರ: ಪ್ರತಿಪಕ್ಷ ನಾಯಕರ ಆಕ್ರೋಶ ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಉದ್ದೇಶದಿಂದ ನಡೆಯುತ್ತಿದೆ ಎಂದು ಕರ್ನಾಟಕ...

Read moreDetails

ಎಐ ಬಂದರೂ ಮೌಲ್ಯಗಳು ಬದಲಾಗದಂತೆ ನೋಡಿಕೊಳ್ಳಿ: ಬಸವರಾಜ ಬೊಮ್ಮಾಯಿ

ಹಾವೇರಿ: ತಂತ್ರಜ್ಞಾನದ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ನಮ್ಮ ಜೀವನವನ್ನು ಗಣನೀಯವಾಗಿ ಬದಲಾಯಿಸಿದೆ. ಆದರೆ, ಈ ಬದಲಾವಣೆಯ ನಡುವೆಯೂ ಧಾರ್ಮಿಕ, ಸಾಮಾಜಿಕ ಹಾಗೂ ನ್ಯಾಯಾಂಗದ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು...

Read moreDetails

ಶೋಷಿತ ಜಾತಿಗಳು ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯಬೇಕು: ಸಿಎಂ ಸಿದ್ದರಾಮಯ್ಯ

ಗದಗ: ಧರ್ಮದ ಹೆಸರಿನಲ್ಲಿ ಕರಾವಳಿ ಮತ್ತು ಮಂಗಳೂರಿನಲ್ಲಿ ಜೈಲಿಗೆ ಹೋದವರು, ಕೊಲೆಗೀಡಾದವರು ಹಿಂದುಳಿದ ಜಾತಿಗಳವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇನ್ನೂ ಎಷ್ಟು ವರ್ಷ...

Read moreDetails

ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ: ಸಮೀಕ್ಷೆಗೆ ಸ್ವಾಗತ, ಆದರೆ ಸಮಯ ಕಡಿಮೆ

ವಿಜಯಪುರ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸರ್ಕಾರದ ಮುಂಬರುವ ಸಮೀಕ್ಷೆಯ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹಿಂದಿನ ಸಮೀಕ್ಷೆಯು ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿಸಿತ್ತು ಎಂದು ಉಲ್ಲೇಖಿಸಿದ ಸ್ವಾಮೀಜಿಯವರು,...

Read moreDetails

ಜಾತಿ ಗಣತಿಯನ್ನು ಮುಂದೂಡಿ ಅಥವಾ ವಿಸ್ತರಿಸಿ: ಹೆಚ್.ಡಿ. ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ರಾಜ್ಯ ಸರಕಾರವು ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಅಥವಾ ಕನಿಷ್ಠ ಮೂರು ತಿಂಗಳ ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ...

Read moreDetails

ರಾಹುಲ್ ಗಾಂಧಿಯವರಿಗೆ ಸಾಮಾನ್ಯ ಜ್ಞಾನವಿಲ್ಲ: ಆರ್. ಅಶೋಕ್ ಆರೋಪ

ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಸಾಮಾನ್ಯ ಜ್ಞಾನವಿಲ್ಲದ ವ್ಯಕ್ತಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಯಲಹಂಕದ ಸಿಂಗನಾಯಕನಹಳ್ಳಿಯ ರಮಡ...

Read moreDetails

ಮೂರು ಎಪಿಎಂಸಿಗಳಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್‌ ಸ್ಥಾಪನೆ: ಸಚಿವ ಶಿವಾನಂದ ಪಾಟೀಲ

ತ್ಯಾಜ್ಯದಿಂದ ಶಕ್ತಿ ಉತ್ಪಾದನೆಗೆ ಸರ್ಕಾರದ ಸಂಕಲ್ಪ ಬೆಂಗಳೂರು: ಬೆಂಗಳೂರಿನ ದಾಸನಪುರ, ಕೋಲಾರ ಮತ್ತು ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ (ಎಪಿಎಂಸಿ) ತಲಾ 50 ಟಿಪಿಡಿ (ಟನ್‌...

Read moreDetails

ಬೆಂಗಳೂರು ಗುಂಡಿಯೂರು ಆಗುತ್ತಿದೆ: ಎಚ್.ಡಿ. ಕುಮಾರಸ್ವಾಮಿಯಿಂದ ಸರಕಾರದ ವೈಫಲ್ಯದ ವಿರುದ್ಧ ತೀವ್ರ ಆಕ್ರೋಶ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಕನಸಿನ ನಗರವಾದ ಬೆಂಗಳೂರಿನ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಈಗ...

Read moreDetails

ಕುರುಬ ಸಮಾಜ ಶೌರ್ಯಕ್ಕೆ ಹೆಸರಾದ ಸಮಾಜ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕುರುಬ ಸಮಾಜವು ಇತಿಹಾಸ ಸೃಷ್ಟಿಸಿದ ಸಮಾಜವಾಗಿದ್ದು, ಸಾಹಿತ್ಯ, ಆಧ್ಯಾತ್ಮಿಕತೆ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಹೆಸರಾಗಿದೆ. ಜೊತೆಗೆ ಸಾಮಾಜಿಕ ನ್ಯಾಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದಾದ್ಯಂತ...

Read moreDetails

ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ, ರಸ್ತೆ ಗುಂಡಿಗಳಿಗೆ ಗಡುವು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನಿಗದಿಪಡಿಸಲು ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ....

Read moreDetails

ಕಾಂಗ್ರೆಸ್‌ನ ಮತಗಳ್ಳತನದ ಮಾಫಿಯಾ: ಚುನಾವಣಾ ಅಕ್ರಮಗಳ ಬಗ್ಗೆ ಆರ್. ಅಶೋಕ ಆರೋಪ

ಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ ಅವರು ಕಾಂಗ್ರೆಸ್ ಪಕ್ಷವನ್ನು "ಮತಗಳ್ಳತನದ ಮಾಫಿಯಾ" ಎಂದು ಕರೆದು ತೀವ್ರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಚುನಾವಣೆಗಳಲ್ಲಿ ಅಕ್ರಮಗಳಿಗೆ ಒಗ್ಗಿಕೊಂಡಿದೆ...

Read moreDetails

ಭೂ ಸ್ವಾಧೀನ ಅಕ್ರಮ, ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ನಡೆಯುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅಕ್ರಮವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಈ ಕ್ರಮವನ್ನು ಕಾಂಗ್ರೆಸ್ ಸರ್ಕಾರ...

Read moreDetails

ಕಾಂಗ್ರೆಸ್‌ನ ವೋಟ್ ಚೋರಿ ಆರೋಪ: ರಾಹುಲ್ ಗಾಂಧಿ ಮಾಲೂರಿಗೆ ಆಗಮಿಸುತ್ತಾರಾ? – ಆರ್.ಅಶೋಕ ಪ್ರಶ್ನೆ

ಬೆಂಗಳೂರು: ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಕಾಂಗ್ರೆಸ್ ಪಕ್ಷದ ಮೇಲೆ ವೋಟ್ ಚೋರಿ ಆರೋಪವನ್ನು ಮಾಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ...

Read moreDetails

ಎಂಎಸ್‌ಪಿ ಯೋಜನೆಯಡಿ ಹೆಸರು, ಉದ್ದು, ಶೇಂಗಾ ಖರೀದಿಗೆ ತಕ್ಷಣ ಅನುಮತಿ: ಎನ್. ಚಲುವರಾಯಸ್ವಾಮಿ ಕೇಂದ್ರಕ್ಕೆ ಮನವಿ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಹೆಸರುಕಾಳು, ಉದ್ದು, ಸೋಯಾಬೀನ್, ಸೂರ್ಯಕಾಂತಿ ಮತ್ತು ಶೇಂಗಾದಂತಹ ಕೃಷಿ ಉತ್ಪನ್ನಗಳನ್ನು ತಕ್ಷಣ ಖರೀದಿಸಲು ಅನುಮೋದನೆ ನೀಡುವಂತೆ ಕರ್ನಾಟಕದ ಕೃಷಿ...

Read moreDetails

ಸಿಎಂ ಸಿದ್ದರಾಮಯ್ಯ ವೀರಶೈವ-ಲಿಂಗಾಯತ ಸಮುದಾಯವನ್ನು ಒಡೆಯುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಶೈವ-ಲಿಂಗಾಯತ ಸಮುದಾಯವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ....

Read moreDetails

ಸಿಎಂ ಸಿದ್ದರಾಮಯ್ಯ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪ

ಪಾಲಿಕೆಯೇ ದಿವಾಳಿಯಾಗಿರುವಾಗ ಹೊಸ ಇಂಜಿನಿಯರ್‌ಗಳ ನೇಮಕ ಹೇಗೆ? ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಾಂತರದ ರಾಯಭಾರಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದ್ದಾರೆ....

Read moreDetails

ಸಿದ್ದರಾಮಯ್ಯರಿಂದ ಜಾತಿಗಾಗಿ ಹೋರಾಟ: ಪರಿಶಿಷ್ಟ ಜಾತಿಗಳಿಗೆ ನಿರ್ಲಕ್ಷ್ಯ ಎಂದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ-ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಜಾತ್ಯತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ...

Read moreDetails

ಮಂಡ್ಯ ಜಿಲ್ಲೆಗೆ ₹1970 ಕೋಟಿ ಐತಿಹಾಸಿಕ ಅನುದಾನ:

ಡಿಸಿಎಂ ಡಿ.ಕೆ. ಶಿವಕುಮಾರ್ಪ್ರವಾಸೋದ್ಯಮ ನೀತಿಯಿಂದ 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಮಳವಳ್ಳಿ: ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳಿಗೆ ಅನುದಾನ...

Read moreDetails

ಪೊಲೀಸರಿಂದಲೇ ಡ್ರಗ್ಸ್ ದಂಧೆಗೆ ಸಾಥ್: ಚಾಮರಾಜಪೇಟೆ, ಜೆಜೆಆರ್ ನಗರ ಠಾಣೆಯ 10 ಸಿಬ್ಬಂದಿ ಅಮಾನತು

ಬೆಂಗಳೂರು: ಟೈಡಾಲ್ ಮಾತ್ರೆಗಳನ್ನು ಡ್ರಗ್ ಆಗಿ ಉಪಯೋಗಿಸುವ ಕರಾಳ ಸತ್ಯ ಬೆಳಕಿಗೆ ಬಂದಿದ್ದು, ಈ ದಂಧೆಗೆ ಸಾಥ್ ನೀಡಿದ ಆರೋಪದ ಮೇಲೆ ಚಾಮರಾಜಪೇಟೆ ಮತ್ತು ಜೆಜೆಆರ್ ನಗರ...

Read moreDetails

ಕರ್ನಾಟಕದ ಹಾಸನದಲ್ಲಿ ದುರಂತ: ಪ್ರಧಾನಮಂತ್ರಿಯಿಂದ ಸಂತಾಪ ಮತ್ತು ಪರಿಹಾರ ಘೋಷಣೆ

ಹಾಸನ: ಕರ್ನಾಟಕದ ಹಾಸನದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಯಾದವರ ಕುಟುಂಬಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂತಾಪವನ್ನು ಸೂಚಿಸಿದ್ದಾರೆ. ಈ ದುರಂತದಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ...

Read moreDetails

11ನೇ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮ್ಮೇಳನ:

ಕರ್ನಾಟಕ ವಿಧಾನಮಂಡಲದ ಕಾಫಿ ಟೇಬಲ್ ಪುಸ್ತಕ ಬಿಡುಗಡೆ ಬೆಂಗಳೂರು: ಬೆಂಗಳೂರಿನ ಹೊಟೇಲ್ ತಾಜ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆದ 11ನೇ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA) ಭಾರತ...

Read moreDetails

ಕಾಂಗ್ರೆಸ್ ಸರ್ಕಾರದ ವಿರುದ್ಧ ಧ್ವನಿ ಎತ್ತಿದರೆ ಕೇಸು, ಜೈಲು: ಬಿಜೆಪಿ ಶಾಸಕ ಆರ್. ಅಶೋಕ ಆರೋಪ

ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರವು ವಾಕ್ ಸ್ವಾತಂತ್ರ್ಯವನ್ನು ಗೌರವಿಸದೆ, ತಮ್ಮ ವಿರುದ್ಧ ಧ್ವನಿ ಎತ್ತುವವರನ್ನು ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುವಂತೆ ಕಿರುಕುಳ ನೀಡುತ್ತಿದೆ ಎಂದು ವಿರೋಧ...

Read moreDetails

ವಿಧಾನ ಮಂಡಲದ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ: ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಮಂಡಲದಲ್ಲಿ ನಡೆಯುವ ಸಮಾಜಮುಖೀ ಮತ್ತು ಆರೋಗ್ಯಪೂರ್ಣ ಚರ್ಚೆಗಳು ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ....

Read moreDetails

ದಲಿತ ವಿರೋಧಿ ಮನೋಭಾವದ ವಿರುದ್ಧ ಛಲವಾದಿ ನಾರಾಯಣಸ್ವಾಮಿಯ ತೀವ್ರ ಖಂಡನೆ

ಬೆಂಗಳೂರು: ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಕಾಂಗ್ರೆಸ್‌ನ ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಶ್ವರ್ ಅವರಿಂದ ತಮ್ಮ ಮೇಲೆ...

Read moreDetails

ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ದುರಂತ: 6 ಜನರ ಸಾವು, 20 ಜನರಿಗೆ ಗಾಯ

ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ದುರ್ಮರಣಕ್ಕೀಡಾಗಿದ್ದು, 20 ಜನರು ಗಾಯಗೊಂಡಿರುವ ಘಟನೆ ದಿಗ್ಬ್ರಮೆ...

Read moreDetails

ರಸ್ತೆ ದುರಸ್ತಿಗೆ ಗುತ್ತಿಗೆದಾರರಿಂದಲೇ ಕಾರ್ಯ: ತುಷಾರ್ ಗಿರಿ ನಾಥ್ ಸೂಚನೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ವೈಟ್ ಟಾಪಿಂಗ್ ಮತ್ತು ಬ್ಲಾಕ್ ಟಾಪಿಂಗ್ ಕಾಮಗಾರಿಗಳು ಪ್ರಗತಿಯಲ್ಲಿರುವ ರಸ್ತೆಗಳ ದುರಸ್ತಿಯನ್ನು ಗುತ್ತಿಗೆದಾರರಿಂದಲೇ ಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್...

Read moreDetails

ಬೆಂಗಳೂರು ಉತ್ತರ ನಗರ ಪಾಲಿಕೆ, ರಸ್ತೆ ಗುಂಡಿಗಳ ತ್ವರಿತ ದುರಸ್ತಿ, ಇಂದಿರಾ ಕ್ಯಾಂಟೀನ್ ಪರಿಶೀಲನೆ:ಪೊಮ್ಮಲ ಸುನೀಲ್ ಕುಮಾರ್

ವೆಟ್ ಮಿಕ್ಸ್ ಮ್ಯಾಕಡಮ್ ಬಳಸಿ ರಸ್ತೆ ಗುಂಡಿಗಳ ದುರಸ್ತಿಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು, ನಾಗವಾರ ಫ್ಲೈಓವರ್ ಜಂಕ್ಷನ್‌ನಿಂದ ಹೆಬ್ಬಾಳದ...

Read moreDetails

ಸಹಕಾರ ತತ್ವವೇ ಬಂಡವಾಳ ಶಾಹಿ, ಕಮ್ಯುನಿಸಂಗೆ ಉತ್ತರ: ಬಸವರಾಜ ಬೊಮ್ಮಾಯಿ

ಹಾವೇರಿ: ಬಂಡವಾಳ ಶಾಹಿ ಮತ್ತು ಕಮ್ಯುನಿಸ್ಟ್ ವ್ಯವಸ್ಥೆಗಳಿಗೆ ಸಹಕಾರ ತತ್ವವೇ ಸೂಕ್ತ ಉತ್ತರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಹಕಾರ ವ್ಯವಸ್ಥೆಯಡಿ...

Read moreDetails

11ನೇ ಕಾಮನ್‌ವೆಲ್ತ್ ಸಂಸದೀಯ ಸಂಘದ ಭಾರತ ಕ್ಷೇತ್ರ ಸಮ್ಮೇಳನ: ಬೆಂಗಳೂರಿನಲ್ಲಿ ಲೋಕಸಭಾಧ್ಯಕ್ಷ ಓಂ ಬಿರ್ಲಾ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 11ನೇ ಕಾಮನ್‌ವೆಲ್ತ್ ಸಂಸದೀಯ ಸಂಘದ (CPA) ಭಾರತ ಕ್ಷೇತ್ರ ಸಮ್ಮೇಳನವು ಇಂದು ಭವ್ಯವಾಗಿ ಉದ್ಘಾಟನೆಗೊಂಡಿತು. ಈ ಸಮ್ಮೇಳನದಲ್ಲಿ ಲೋಕಸಭಾಧ್ಯಕ್ಷ ಶ್ರೀ ಓಂ...

Read moreDetails

ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದೇ ಮುಖ್ಯ: ಬಿ.ವೈ. ವಿಜಯೇಂದ್ರ

ಬೆಂಗಳೂರು: "ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಎಷ್ಟು ದಿನ ಸಿಎಂ ಕುರ್ಚಿಯಲ್ಲಿ ಕುಳಿತಿದ್ದೀರಿ ಎಂಬುದು ಮುಖ್ಯವಲ್ಲ; ಆ ಕುರ್ಚಿಯಲ್ಲಿ ಕುಳಿತು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದೇ ಅತ್ಯಂತ...

Read moreDetails

ಕಾಂಗ್ರೆಸ್‌ನ ಮತಬ್ಯಾಂಕ್‌ ರಾಜಕಾರಣದಿಂದ ರಾಜ್ಯದಲ್ಲಿ ಮಿನಿ ಪಾಕಿಸ್ತಾನ ಸೃಷ್ಟಿ: ಆರ್.ಅಶೋಕ

ಮದ್ದೂರು: ಕಾಂಗ್ರೆಸ್‌ ಸರ್ಕಾರದ ಮತಬ್ಯಾಂಕ್‌ ರಾಜಕಾರಣದಿಂದಾಗಿ ಕರ್ನಾಟಕದಲ್ಲಿ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಮದ್ದೂರು ತಾಲೂಕಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ...

Read moreDetails

ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ ವಿಜಯೇಂದ್ರ ಆಗ್ರಹ; ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಮದ್ದೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರಕಾರದ ವಿರುದ್ಧ...

Read moreDetails

ಬೆಂಗಳೂರಿನ ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯಿಂದ ಚಂದ್ರಗ್ರಹಣದ ಅದ್ಭುತ ಛಾಯಾಚಿತ್ರ ಸರಣಿ

ಬೆಂಗಳೂರು: ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (IIA), ಬೆಂಗಳೂರಿನ ಕೊರಮಂಗಲದ ಪ್ರಧಾನ ಕಚೇರಿಯಿಂದ ಇಬ್ಬರು ಸಿಬ್ಬಂದಿ, ಡಾ. ಅರುಣ್ ಸೂರ್ಯ (ಅಧ್ಯಾಪಕ) ಮತ್ತು ಡಾ. ಪ್ರಸನ್ನ ದೇಶಮುಖ್...

Read moreDetails

ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌: ಪತ್ರಕರ್ತರ ತರಬೇತಿಗೆ ಒಡಂಬಡಿಕೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್‌ಫೋಸಿಸ್‌ನ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್‌) ಕಾರ್ಯಕ್ರಮವಾದ ಸ್ಪ್ರಿಂಗ್‌ಬೋರ್ಡ್‌ ಜೊತೆಗೆ ಪತ್ರಕರ್ತರ ಕೌಶಲ್ಯಾಭಿವೃದ್ಧಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ದೇಶದಲ್ಲಿ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ...

Read moreDetails

ಶಕ್ತಿ ಯೋಜನೆಗೆ ವಿಶ್ವ ದಾಖಲೆ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದೆ. ಈ ಸಂತಸದ ಸಂದರ್ಭದಲ್ಲಿ ಮಾನ್ಯ ಸಾರಿಗೆ...

Read moreDetails

ಮದ್ದೂರಿನ ಗಲಭೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು: ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮದ್ದೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್...

Read moreDetails

ತುಳುವಿನ ಎರಡನೇ ಅಧಿಕೃತ ಭಾಷೆ ಬೇಡಿಕೆ: ಸಂಪುಟದಲ್ಲಿ ಚರ್ಚಿಸಲಾಗುವುದು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ತುಳುವರ ಬೇಡಿಕೆಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ....

Read moreDetails

ಡಿಕೆ ಶಿವಕುಮಾರ್‌ಗೆ ನಿಖಿಲ್ ಕುಮಾರಸ್ವಾಮಿ ಸವಾಲು: ಆರೋಪ ಸುಳ್ಳಾದರೆ ಜಮೀನು ರೈತರಿಗೆ ದಾನ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಆರೋಪಗಳು ಸುಳ್ಳು ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಜಮೀನು ಪರಿಹಾರಕ್ಕಾಗಿ ಅರ್ಜಿ...

Read moreDetails

ಒಂದು ದೇಶ ಒಂದು ಚುನಾವಣೆ: ದೇಶಕ್ಕೆ ಒಳಿತು, ಹಣ ಉಳಿತಾಯ ಎಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಒಂದು ದೇಶ ಒಂದು ಚುನಾವಣೆ ಪದ್ಧತಿಯು ಈ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದ್ದು, ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ....

Read moreDetails

ಕಲಬುರಗಿಯಲ್ಲಿ ಮೊಬೈಲ್ ಮೂಲಕ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಾರ್ವಜನಿಕರ ಸಹಕಾರ ಕೋರಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯವ್ಯಾಪಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಜೆಸ್ಕಾಂ ಸಹಯೋಗದೊಂದಿಗೆ ಪ್ರತಿ ಮನೆಗೆ ಯುನಿಕ್ ಹೌಸ್‌ಹೋಲ್ಡ್...

Read moreDetails

ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗ ತಂಡದಿಂದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ

ಬೆಂಗಳೂರು: ವಾಷಿಂಗ್ಟನ್ ಡಿಸಿಯಿಂದ ಭಾರತಕ್ಕೆ ಭೇಟಿ ನೀಡಿರುವ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು (06.09.2025) ಕರ್ನಾಟಕ...

Read moreDetails

ಜಿಎಸ್‌ಟಿ ಕಡಿತದಲ್ಲಿ ಕಾಂಗ್ರೆಸ್‌ನ ದ್ವಿಮುಖ ನೀತಿ ಬಯಲು: ಬಸವರಾಜ ಬೊಮ್ಮಾಯಿನಿರೀಕ್ಷೆಗೂ ಮುನ್ನವೇ ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಲಿದೆ

ಬೆಂಗಳೂರು: ಜಿಎಸ್‌ಟಿ ಕಡಿತ ವಿಷಯದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿಯನ್ನು ಅನುಸರಿಸುತ್ತಿದ್ದು, ಈಗ ಅವರ ನಿಜವಾದ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...

Read moreDetails

ಸೆ.10ರಂದು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಪಿ. ರಾಜೀವ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಒಳಮೀಸಲಾತಿ ಜಾರಿಯಿಂದ ಎಲ್ಲ ಸಮುದಾಯಗಳಲ್ಲಿ ಅಸಮಾಧಾನ ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಒಳಮೀಸಲಾತಿ ಜಾರಿಯಿಂದ ಎಲ್ಲ ಸಮುದಾಯಗಳಲ್ಲಿ ತೀವ್ರ ಅಸಮಾಧಾನ ಮೂಡಿದೆ ಎಂದು ಬಿಜೆಪಿ ರಾಜ್ಯ...

Read moreDetails

ಆಲಮಟ್ಟಿ ಅಣೆಕಟ್ಟು ಎತ್ತರಿಸಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಭೂಸ್ವಾಧೀನ ಪರಿಹಾರ ಮೊತ್ತ ಘೋಷಣೆ ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 518 ಮೀಟರ್‌ನಿಂದ 524 ಮೀಟರ್‌ಗೆ ಏರಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬದ್ಧತೆ...

Read moreDetails

ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದುರ್ಬಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ಷೇಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ...

Read moreDetails

ಹಾಸನದಲ್ಲಿ ಮೊದಲ ಬಾರಿಗೆ ಜನಸ್ಪಂದನ ಕಾರ್ಯಕ್ರಮ: ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ವೇದಿಕೆ

ಹಾಸನ: ಹಾಸನ ಜಿಲ್ಲೆಯಲ್ಲಿ ಮೊದಲ ಬಾರಿಗೆ ಜನಸ್ಪಂದನ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜರುಗಿತು. ಸಾರ್ವಜನಿಕರ...

Read moreDetails

ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿ, ಸಿದ್ದರಾಮಯ್ಯರಿಂದ ಸಾಮಾಜಿಕ ಅನ್ಯಾಯ: ಬಸವರಾಜ ಬೊಮ್ಮಾಯಿ

ಬಿಜೆಪಿಯಿಂದ ಮೀಸಲಾತಿ ವಂಚಿತ ಸಮುದಾಯಗಳಿಗೆ ನ್ಯಾಯಕ್ಕಾಗಿ ಹೋರಾಟ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಿದ್ದು, ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾಯಮೂರ್ತಿ...

Read moreDetails

ಶಿಕ್ಷಣ ನಮ್ಮ ಸರ್ಕಾರದ ಆದ್ಯತೆ: 65 ಸಾವಿರ ಕೋಟಿ ರೂ. ಖರ್ಚು – ಸಿಎಂ ಸಿದ್ದರಾಮಯ್ಯ

ವೈಚಾರಿಕತೆ, ವೈಜ್ಞಾನಿಕತೆ ಬೆಳೆಸುವುದೇ ಶಿಕ್ಷಣದ ಗುರಿ: ಶಿಕ್ಷಕರಿಗೆ-ಮಕ್ಕಳಿಗೆ 'ಮೊಬೈಲ್ ಬಿಡಿ, ಪುಸ್ತಕ ಹಿಡಿ' ಕರೆ ಬೆಂಗಳೂರು: ಶಿಕ್ಷಣವು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ವರ್ಷಕ್ಕೆ 65 ಸಾವಿರ...

Read moreDetails

ಮತಪತ್ರ: ಅಕ್ರಮದ ಬಾಗಿಲು ಕಾಂಗ್ರೆಸ್‌ನ ಹುಟ್ಟುಗುಣವೇ ಮತ ಕಳ್ಳತನ!

ಬೆಂಗಳೂರು: ಚುನಾವಣೆಗಳಲ್ಲಿ ಅಕ್ರಮ ನಡೆಸುವುದರಲ್ಲಿ ಪರಿಣತಿ ಹೊಂದಿರುವ ಕಾಂಗ್ರೆಸ್ ಪಕ್ಷ, ತನ್ನ ನಿರಂತರ ಸೋಲುಗಳಿಂದ ಕಂಗೆಟ್ಟು, ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸಲು...

Read moreDetails

ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣ: ಆರೋಪಿ ಜಗದೀಶ್ ಮತ್ತೆ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣದ ಆರೋಪಿ ಜಗದೀಶ್‌ನನ್ನು ಸಿಐಡಿ ತಂಡವು ಮತ್ತೆ ಕಸ್ಟಡಿಗೆ ಪಡೆದಿದೆ. ಈ ಕುರಿತು ಹೆಚ್ಚಿನ ತನಿಖೆಗಾಗಿ ಕೋರ್ಟ್ ಜಗದೀಶ್‌ನನ್ನು ಸೋಮವಾರದವರೆಗೆ...

Read moreDetails

ಸಿಲಿಕಾನ್ ಸಿಟಿಗೆ ತಿರಸ್ಕಾರ: ಇವಿಎಂ ಬದಲು ಮತಪತ್ರ ಜಾರಿಗೆ ಕಾಂಗ್ರೆಸ್ ಸರಕಾರದ ನಿರ್ಧಾರಕ್ಕೆ ಬಿಜೆಪಿ ಖಂಡನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಜಾರಿಗೊಳಿಸುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಈ...

Read moreDetails

ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ರಾಜೀನಾಮೆ: ಕಮೀಷನ್ ಆರೋಪದ ಬಗ್ಗೆ ತೀವ್ರ ಅಸಮಾಧಾನ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕಮೀಷನ್ ಆರೋಪಗಳ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ರವಾನಿಸಿರುವ ರವಿಕುಮಾರ್, ತಮ್ಮ...

Read moreDetails

ಕಾಂಗ್ರೆಸ್ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ವಂಚನೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿತವಾದ ನಿಗಮಗಳಿಗೆ ಅನುದಾನ ಕಡಿತಗೊಳಿಸಿ, ಈ ಸಮುದಾಯಗಳನ್ನು ವಂಚಿಸಿರುವ ಧೋರಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ...

Read moreDetails

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ದಾಖಲೆಯ ಪ್ರಗತಿ:

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಕೆಪೆಕ್ ಎಂಡಿ ಸಿ.ಎನ್. ಶಿವಪ್ರಕಾಶ್‌ಗೆ ಮೆಚ್ಚುಗೆ ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್ಎಂಇ)...

Read moreDetails

ಜಿಬಿಐಟಿ ಯೋಜನೆ: ಭೂ ಸಂತ್ರಸ್ತ ರೈತರಿಗೆ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿ ಪರಿಹಾರ – ಡಿಸಿಎಂ ಡಿ.ಕೆ. ಶಿವಕುಮಾರ್

ರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೆ...

Read moreDetails

ಹಿಂದುಳಿದ ಸಮುದಾಯಗಳಿಗೆ ಕೊಡುಗೆಯೇ? ಸಿಎಂ ಸಿದ್ದರಾಮಯ್ಯ ಸರ್ಕಾರದ ಅನುದಾನ ಕಡಿತದಿಂದ ಹೆಚ್.ಸಿ.ಮಹದೇವಪ್ಪ ಆಕ್ರೋಶ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಆಡಳಿತವು ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವುದಾಗಿ ಘೋಷಿಸಿದರೂ, ಇತ್ತೀಚಿನ ಬಜೆಟ್ ಕಡಿತಗಳು ಈ ಬದ್ಧತೆಯನ್ನು...

Read moreDetails

ಕಾರ್ಮಿಕ-ಕಾರ್ಖಾನೆ ಗೊಂದಲ ಪರಿಹಾರಕ್ಕೆ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆಗಳು

“ಕಾರ್ಮಿಕರ ಹಿತ ಕಾಯುವುದೇ ಸರ್ಕಾರದ ಆದ್ಯತೆ” ಬೆಂಗಳೂರು : ರಾಜ್ಯದ ವಿವಿಧ ಕಾರ್ಖಾನೆಗಳು ಮತ್ತು ನೌಕರರ ನಡುವೆ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ...

Read moreDetails

ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ – ಡಿಸಿಎಂ ಡಿ.ಕೆ. ಶಿವಕುಮಾರ್

“ಎರಡು-ಮೂರು ದಿನಗಳಲ್ಲಿ ಅಂತಿಮ ತೀರ್ಮಾನ” ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ...

Read moreDetails

ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ರೇಣುಕಾಸ್ವಾಮಿ ಹತ್ಯೆ ಪ್ರಕರಣಜೈಲು ಶಿಫ್ಟ್ ಅರ್ಜಿಯ ವಿಚಾರಣೆ – ಸೆಪ್ಟೆಂಬರ್ 9ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು ಸಲ್ಲಿಸಲಾದ ಅರ್ಜಿಯ ವಿಚಾರಣೆ ಮಂಗಳವಾರ 64ನೇ ಸೆಷನ್ಸ್ ಕೋರ್ಟ್‌ನಲ್ಲಿ ನೆಡೆಯಿತು. ದರ್ಶನ್, ನಾಗರಾಜ್...

Read moreDetails

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಾಮಫಲಕ ಅನಾವರಣ: ಡಿಸಿಎಂ ಡಿ.ಕೆ. ಶಿವಕುಮಾರ್ ಉದ್ಘಾಟನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕೇಂದ್ರ ಕಛೇರಿಯಲ್ಲಿ ಇಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಶ್ರೀ ಡಿ.ಕೆ. ಶಿವಕುಮಾರ್ ಅವರು ನಾಮಫಲಕವನ್ನು ಅನಾವರಣಗೊಳಿಸಿದರು....

Read moreDetails

ತ್ರಿಶೂರ್ ದೇವಸ್ಥಾನದ ಅರ್ಚಕ ಕುಟುಂಬದ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸುಳ್ಳು ದೂರಿನ ಕುತಂತ್ರ ಬಯಲು

ಕೇರಳದ ತ್ರಿಶೂರ್‌ನ ಪ್ರಸಿದ್ಧ ಪೆರಿಂಗೊಟ್ಟುಕರ ವಿಷ್ಣುಮಾಯ ದೇವಸ್ಥಾನದ ಅರ್ಚಕ ಉನ್ನಿ ದಾಮೋದರ್ ಮತ್ತು ಅವರ ಅಳಿಯ ಅರುಣ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ದೂರು ದಾಖಲಾಗಿತ್ತು. ಆದರೆ,...

Read moreDetails

ಜಿಬಿಎ ವ್ಯಾಪ್ತಿಯ ಐದು ಪಾಲಿಕೆ ಕಚೇರಿಗಳಿಗೆ ನವೆಂಬರ್ 1 ರಂದು ಭೂಮಿಪೂಜೆ: ಡಿಸಿಎಂ ಡಿ.ಕೆ. ಶಿವಕುಮಾರ್

300 ಕೋಟಿ ರೂ. ಅನುದಾನ, ಗಡಿ ಗೋಪುರ ನಿರ್ಮಾಣಕ್ಕೂ ಯೋಜನೆ ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ನೂತನ ಕಚೇರಿಗಳಿಗೆ ನವೆಂಬರ್ 1...

Read moreDetails

ಮುನಿರತ್ನ ವಿರುದ್ಧ ದಾಖಲಾಗಿದ್ದ ಆರು ಪ್ರಕರಣಗಳಲ್ಲಿ ಮೂವರಿಗೆ ಬಿ–ರಿಪೋರ್ಟ್

ಬೆಂಗಳೂರು: ಮಾಜಿ ಸಚಿವ ಮುನಿರತ್ನ ವಿರುದ್ಧ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದವು. ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರ ಸೀರೆ ಎಳೆದ ದೌರ್ಜನ್ಯ ಪ್ರಕರಣ ಸೇರಿದಂತೆ ಹಲವು ದೂರುಗಳು...

Read moreDetails

ನೆರೆಹಾನಿ ಸಂತ್ರಸ್ತರಿಗೆ ಸ್ಪಂದಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ: ರೈತರ ಸಾಲ ಮನ್ನಾಕ್ಕೆ ಒತ್ತಾಯ

ಬೆಂಗಳೂರು: ಮುಂಗಾರು ಮಳೆಯಿಂದ ರಾಜ್ಯದಲ್ಲಿ ಉಂಟಾದ ನೆರೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಮತ್ತು ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲು ಜನತಾದಳ (ಜಾತ್ಯತೀತ) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ...

Read moreDetails

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮುಖ್ಯಮಂತ್ರಿಯಿಂದ ಸೂಚನೆ: ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ಮಹತ್ವಕ್ಕೆ ಒತ್ತು

ಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ಕುರಿತು ಕಾವೇರಿ ನಿವಾಸದಲ್ಲಿ ಇಂದು...

Read moreDetails

ದಬಾಂಗ್ ದಿಲ್ಲಿಗೆ ಮಣಿದ ಬೆಂಗಳೂರು ಬುಲ್ಸ್: 41-34 ಅಂತರದ ಸೋಲು

ವೈಜಾಗ್: ಪ್ರೊ ಕಬಡ್ಡಿ ಲೀಗ್‌ನ 12ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ದಬಾಂಗ್ ದಿಲ್ಲಿ ವಿರುದ್ಧ 34-41 ಅಂಕಗಳಿಂದ ಸೋಲನುಭವಿಸಿತು. ವಿಶ್ವನಾಥ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ...

Read moreDetails

ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಲಂಚ ಕೇಳಿದ ಆರೋಪದ ಮೇಲೆ ಅಧ್ಯಕ್ಷರ ವಿರುದ್ಧ ಕಿಡಿಕಾರಿದ ವಿಜಯೇಂದ್ರ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂ ಒಡೆತನ ಯೋಜನೆಯಡಿ ಫಲಾನುಭವಿಗಳಿಂದ...

Read moreDetails

ಕರ್ನಾಟಕದಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ: ನೆರೆ ರಾಜ್ಯಗಳೊಂದಿಗೆ ಸಮೀಕರಣ

ಬೆಂಗಳೂರು :ಕರ್ನಾಟಕ ರಾಜ್ಯ ಸರ್ಕಾರವು ಸ್ಥಿರಾಸ್ತಿ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ನೆರೆಯ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಿಸಿದೆ. ಈ ಹೊಸ ಶುಲ್ಕವು ಆಗಸ್ಟ್...

Read moreDetails

ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು ಅರಸರ ಕೊಡುಗೆ ಅಪಾರ; ಅರಸು ಸಮುದಾಯಕ್ಕೆ ಮೀಸಲಾತಿ ಕುರಿತು ಸರ್ಕಾರದಿಂದ ಚರ್ಚೆ ಬೆಂಗಳೂರು: "ಮೈಸೂರು ಅರಸರು ಮತ್ತು ಅವರ ವಂಶಸ್ಥರು ಮಾನವ ಧರ್ಮವನ್ನು ಮೂಲವಾಗಿಟ್ಟುಕೊಂಡು ಜಾತ್ಯಾತೀತ...

Read moreDetails

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಗೆ ಆಧ್ಯಾತ್ಮಿಕ ಮತ್ತು ಆರೋಗ್ಯ ಶಿಬಿರ

ಬೆಂಗಳೂರು: ಬೆಂಗಳೂರಿನ ಬಾಣಸವಾಡಿ ಮಿಲಿಟರಿ ಗ್ಯಾರಿಸನ್‌ನಿಂದ ಭಾರತೀಯ ಸೇನೆಯ ಗೋರ್ಖಾ ಆಂಫಿಬಿಯನ್ಸ್‌ನ ಸೈನಿಕರು ಮತ್ತು ಅವರ ಕುಟುಂಬಗಳು ಆರ್ಟ್ ಆಫ್ ಲಿವಿಂಗ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ಆಯೋಜಿತವಾದ ಆಧ್ಯಾತ್ಮಿಕ...

Read moreDetails

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

ಧರ್ಮಸ್ಥಳ: ಲಕ್ಷಾಂತರ ಜನರಿಗೆ ದಾರಿದೀಪವಾಗಿ, ಚೈತನ್ಯದ ಚಿಲುಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್...

Read moreDetails

ಧರ್ಮಸ್ಥಳ ಚಲೋ: ಹಿಂದೂ ಶ್ರದ್ಧಾ ಕೇಂದ್ರಗಳ ಅಪಮಾನ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರಗಳ ಮೇಲಿನ ಅಪಮಾನ ಮತ್ತು ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸೆಪ್ಟೆಂಬರ್ 1ರಂದು ನಡೆಯಲಿರುವ “ಧರ್ಮಸ್ಥಳ ಚಲೋ” ಸಮಾವೇಶದ ಮೂಲಕ...

Read moreDetails

ಸೇಡಂನಲ್ಲಿ ಬೆಳೆ ಹಾನಿ ವೀಕ್ಷಣೆ: ಸಚಿವ ಡಾ. ಶರಣಪ್ರಕಾಶ ಪಾಟೀಲರಿಂದ ಪರಿಶೀಲನೆ

ಸೇಡಂ: ಅತಿವೃಷ್ಟಿಯಿಂದ ಸೇಡಂ ತಾಲೂಕಿನಲ್ಲಿ ಹಾನಿಗೊಳಗಾದ ಹೆಸರು ಮತ್ತು ತೊಗರಿ ಬೆಳೆಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಭೇಟಿ ನೀಡಿ...

Read moreDetails

ಬಿಜೆಪಿ, ಜೆಡಿಎಸ್ ಧರ್ಮದ ಮೇಲೆ ರಾಜಕಾರಣ ಮಾಡುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಡುಪಿ: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜನರ ಬದುಕಿನ ಸಮಸ್ಯೆಗಳ ಬಗ್ಗೆ ಗಮನಹರಿಸದೇ, ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

Read moreDetails

ಕರ್ನಾಟಕದಲ್ಲಿ ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟು: ಕಾಂಗ್ರೆಸ್‌ನ ‘ಕರ್ನಾಟಕ ಮಾದರಿ’ ವಿರುದ್ಧ ಬಿಜೆಪಿಯ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಆಸ್ತಿ ನೋಂದಣಿ ಶುಲ್ಕವನ್ನು ಶೇಕಡಾ 1 ರಿಂದ ಶೇಕಡಾ 2 ಕ್ಕೆ ದುಪ್ಪಟ್ಟುಗೊಳಿಸಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ನಾಯಕ ಆರ್. ಅಶೋಕ ತೀವ್ರವಾಗಿ...

Read moreDetails

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶವನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ. ಸಾರ್ವಜನಿಕ ಶಾಂತಿ...

Read moreDetails

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಹೆಸರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು: ಬೆಂಗಳೂರಿನ ಒಂದು ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡುವ ಭರವಸೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದಾರೆ. ಕರ್ನಾಟಕ...

Read moreDetails

ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ: ಧರ್ಮಸ್ಥಳ, ಚಾಮುಂಡಿ ಬೆಟ್ಟ ವಿಚಾರದಲ್ಲಿ ಕಾಂಗ್ರೆಸ್‌ಗೆ ಎಚ್ಚರಿಕೆ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಸರಿಯಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ ಮತ್ತು ಪಿತೂರಿ ನಡೆಸಿದವರಿಗೆ...

Read moreDetails

ಕಾಂಗ್ರೆಸ್‌ನ “ಮತಗಳ್ಳತನ”ವನ್ನು ಬಯಲಿಗೆಳೆದ ಸಿದ್ದರಾಮಯ್ಯ: ಆರ್. ಅಶೋಕ ಆರೋಪ

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆರೋಪಗಳನ್ನು ಮಾಡಿರುವ ಬಿಜೆಪಿ ನಾಯಕ ಮತ್ತು ವಿಪಕ್ಷ ನಾಯಕ ಆರ್. ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾಂಗ್ರೆಸ್‌ನ ಮೋಸದ ಚರಿತ್ರೆಯನ್ನು...

Read moreDetails

ಯಾದಗಿರಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ವಾರ್ತಾಲಾಪ ಕಾರ್ಯಾಗಾರ: ಶಾಸಕ ಚನ್ನಾರೆಡ್ಡಿ ಉದ್ಘಾಟನೆ

ಯಾದಗಿರಿ: ಕೇಂದ್ರ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು, ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...

Read moreDetails

ನಾಡಹಬ್ಬ ದಸರಾ ಉದ್ಘಾಟನೆ ವಿವಾದ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಐದು ಪ್ರಶ್ನೆಗಳು

ಮೈಸೂರು: ಕರ್ನಾಟಕದ ನಾಡಹಬ್ಬ ದಸರಾದ ಸಂಭ್ರಮಕ್ಕೆ ಈ ಬಾರಿ ವಿವಾದದ ಮಸಿ ಬಳಿಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು...

Read moreDetails

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ನೀಡಿರುವ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...

Read moreDetails

ಡಿಕೆ ಶಿವಕುಮಾರ್‌ರಿಗೆ ಆರ್‌ಎಸ್‌ಎಸ್ ಗೀತೆ ಪಠಣದಿಂದ ಕಾಂಗ್ರೆಸ್‌ನಿಂದ ತೀವ್ರ ಒತ್ತಡ: ವಿಜಯೇಂದ್ರ ಯಡಿಯೂರಪ್ಪ ಆರೋಪ

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಾರ್ಥನಾ ಗೀತೆಯಾದ “ನಮಸ್ತೇ ಸದಾ ವತ್ಸಲೇ ಮಾತೃಭೂಮಿ…”ಯನ್ನು ಉಲ್ಲೇಖಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದಿಂದ...

Read moreDetails

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್‌ವರೆಗೆ ಮೂರು ದಿನಗಳ ಬೈಕ್ ಜಾಥಾ

ಬೆಂಗಳೂರು: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಒಡನಾಟದಲ್ಲಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಶಾ ಮುಕ್ತ ಭಾರತ ಅಭಿಯಾನದ...

Read moreDetails

ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದರೆ, ಭಾರತೀಯರು ಯಾರಿಗೆ ಜಯಕಾರ ಹಾಕಬೇಕು? – ಆರ್. ಅಶೋಕ

ಬೆಂಗಳೂರು : ವಿಪಕ್ಷ ನಾಯಕ ಆರ್. ಅಶೋಕ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದು...

Read moreDetails

ರಸ್ತೆ ಗುಂಡಿಗಳನ್ನು ಗುಣಮಟ್ಟದಿಂದ ಮುಚ್ಚಲಾಗುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರದ ರಸ್ತೆ ಗುಂಡಿಗಳ ಸಮಸ್ಯೆಗೆ ಸ್ಥಿರ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಗರದ...

Read moreDetails

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಆಹ್ವಾನ: ಸರ್ಕಾರದ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಕ್ಷೇಪ

ಬೆಂಗಳೂರು :ಕನ್ನಡ ನಾಡಿನ ಪ್ರಸಿದ್ಧ ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ನಂಬಿಕೆ ಇಲ್ಲದ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು...

Read moreDetails

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಬೆಂಗಳೂರು ದಕ್ಷಿಣ ಬಿಜೆಪಿಯಿಂದ ‘ಧರ್ಮರಕ್ಷಣೆಗಾಗಿ ಧರ್ಮಸ್ಥಳ ಯಾತ್ರೆ’

ಬೆಂಗಳೂರು: ನಾಡಿನ ಪ್ರಸಿದ್ಧ ಧಾರ್ಮಿಕ ಮತ್ತು ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರ ಹಾಗೂ ಅಪಪ್ರಚಾರದ ವಿರುದ್ಧ ಧ್ವನಿಯೆತ್ತಲು ಬೆಂಗಳೂರು ದಕ್ಷಿಣ...

Read moreDetails

ರಜಾ ದಿನಗಳಲ್ಲೂ ರಸ್ತೆ ಗುಂಡಿಗಳ ತುರ್ತು ದುರಸ್ತಿ: ಬೆಂಗಳೂರಿನಲ್ಲಿ ಚುರುಕಿನ ಕಾರ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗಳಿಂದಾಗಿ ಸಂಚಾರಕ್ಕೆ ತೊಡಕಾಗದಂತೆ, ರಜಾ ದಿನಗಳಲ್ಲಿಯೂ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀವ್ರಗೊಳಿಸಿದೆ. ಎಲ್ಲಾ ಎಂಟು...

Read moreDetails

ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಗೇಮ್ ಚೇಂಜರ್: ಡಿಸಿಎಂ ಡಿ.ಕೆ. ಶಿವಕುಮಾರ್

ಅರಾರಿಯಾ (ಬಿಹಾರ): ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ 'ವೋಟ್ ಅಧಿಕಾರ ಯಾತ್ರೆ' ದೇಶದ ರಾಜಕೀಯದಲ್ಲಿ ಒಂದು ದೊಡ್ಡ ಬದಲಾವಣೆಯನ್ನು ತರಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ....

Read moreDetails

ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಆತಂಕ ಬೇಡ: ನಿಖಿಲ್ ಕುಮಾರಸ್ವಾಮಿ

ದೇವನಹಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. "ಕುಮಾರಣ್ಣ ಆರೋಗ್ಯವಾಗಿದ್ದಾರೆ,...

Read moreDetails

ಧರ್ಮಸ್ಥಳ ಪ್ರಕರಣ: ಅನಾಮಿಕನ ಬಂಧನ, ಸಚಿವ ಎಂ.ಬಿ. ಪಾಟೀಲ್ ಹೇಳಿಕೆ

ಧರ್ಮಸ್ಥಳದಲ್ಲಿ ಸಂಭವಿಸಿರುವ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯೊಬ್ಬನ ಬಂಧನದ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಅವರು, "ಯಾರೇ ಆಗಿದ್ದರೂ, ಆರೋಪ ಬಂದ...

Read moreDetails

ಸದನದಲ್ಲಿ ಸಮರ್ಪಕ ಮಾಹಿತಿಯ ಕೊರತೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಬೆಂಗಳೂರು: ರೈತರ ಸಮಸ್ಯೆಗಳು ಸೇರಿದಂತೆ ಸದನದಲ್ಲಿ ಚರ್ಚಿಸಲಾದ ಯಾವುದೇ ವಿಷಯಕ್ಕೆ ಸರಕಾರ ಸರಿಯಾದ ಮಾಹಿತಿಯೊಂದಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ...

Read moreDetails

ಎಪಿಎಂಸಿ ಅಧಿಕಾರಿಗಳ ಬೇಜವಾಬ್ದಾರಿಗೆ ಸಚಿವ ಶಿವಾನಂದ ಪಾಟೀಲ ತೀವ್ರ ಆಕ್ಷೇಪ: ಅಮಾನತು ಎಚ್ಚರಿಕೆ

ಬೆಂಗಳೂರು: ಕೃಷಿ ಮಾರುಕಟ್ಟೆ ಇಲಾಖೆಯ (ಎಪಿಎಂಸಿ) ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಮತ್ತು ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ...

Read moreDetails

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ 55 ಸಾವಿರ ಹೆಕ್ಟೇರ್ ಬೆಳೆ ಹಾನಿ, ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಕೆ:ಸಚಿವ ಸಂತೋಷ್ ಎಸ್. ಲಾಡ್

ನವಲಗುಂದ: ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಮತ್ತು ಹುಬ್ಬಳ್ಳಿ ತಾಲೂಕುಗಳಲ್ಲಿ ಈ ಬಾರಿಯ ಮುಂಗಾರು ಮಳೆಯಿಂದ ಸುಮಾರು 55 ಸಾವಿರ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ...

Read moreDetails

ಧರ್ಮಸ್ಥಳ ಪ್ರಕರಣ: ಷಡ್ಯಂತ್ರ ಬಯಲಿಗೆ ಎನ್‌ಐಎ ತನಿಖೆಗೆ ಒತ್ತಾಯಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸತ್ಯವನ್ನು ಬಯಲಿಗೆಳೆಯಲು ರಾಜ್ಯ ಸರ್ಕಾರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...

Read moreDetails

ಬುರುಡೆ ಹೆಸರಲ್ಲಿ ಚೆಳ್ಳೆಹಣ್ಣು ತಿನ್ನಿಸಿದ ಚೆನ್ನ ಅರೆಸ್ಟ್: ಸೂತ್ರಧಾರರಿಗೂ ಎಸ್‌ಐಟಿ ತನಿಖೆಯ ಕಗ್ಗಂಟು

ಬೆಳ್ತಂಗಡಿ: ಬುರುಡೆ ಕಥೆ ಕಟ್ಟಿ ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಅನಾಮಿಕ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ....

Read moreDetails

ಆಕ್ರಮಣಕಾರಿ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಿ: ಸುಪ್ರೀಂ ಕೋರ್ಟ್ ಆದೇಶದಲ್ಲಿ ಮಾರ್ಪಾಡು

ನವದೆಹಲಿ: ಬೀದಿನಾಯಿಗಳ ಕುರಿತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶದಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದೆ. ಆಕ್ರಮಣಕಾರಿ ಸ್ವಭಾವದ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ...

Read moreDetails

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಈ ದೇಶದ ಬಡವರಿಗೆ ಸೂರು, ಹೊಟ್ಟೆ ತುಂಬಲು ಅನ್ನ, ಉದ್ಯೋಗ, ರೈತರಿಗೆ ಭೂಮಿ, ಬಗರ್ ಹುಕುಂ ಜಮೀನು ಸಕ್ರಮಗೊಳಿಸಿ, ಬುಡಕಟ್ಟು ಜನರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್...

Read moreDetails

ಪೊಲೀಸ್ ಆಯುಕ್ತರ ಮನವಿಯಂತೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ತೆರಳಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. “ಪೊಲೀಸ್ ಆಯುಕ್ತರು ನನ್ನ ಬಳಿ ಬಂದು,...

Read moreDetails
Page 3 of 17 1 2 3 4 17
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: