FKCCI ಇನ್ನೋ ಮಂಥನ್ 2026:
March 16, 2026
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ನೌಕರರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳ ನಿರ್ವಹಣೆಯಲ್ಲಿ ವಿಫಲವಾಗಿ ಸಾರಿಗೆ ನಿಗಮಗಳನ್ನು ಆರ್ಥಿಕವಾಗಿ...
Read moreDetailsಬೆಂಗಳೂರು: ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನ್ಯಾಯಾಲಯವು ಎಲ್ಲಾ ಆರೋಪಿಗಳನ್ನು ನಿರ್ದೋಷಿಗಳೆಂದು ಘೋಷಿಸಿದೆ. ಈ ತೀರ್ಪು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ‘ಹಿಂದೂ...
Read moreDetailsಬೆಂಗಳೂರು: ವಿಧಾನಸಭೆಯಲ್ಲಿ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಮೇಲೆ ಮತ್ತು ತಮ್ಮ ಕುಟುಂಬದ ಮೇಲೆ ಹನಿ ಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು....
Read moreDetailsಮೈಸೂರು: ಸಾಂಸ್ಕೃತಿಕ ನಗರವಾಗಿ ಖ್ಯಾತಿಗಳಿಸಿರುವ ಮೈಸೂರು ಇಂದು ಮಾದಕ ವಸ್ತು (ಡ್ರಗ್ಸ್) ತಯಾರಿಕೆಯ ಕೇಂದ್ರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಕೀರ್ತಿಗೆ ಒಳಗಾಗಿರುವುದು ರಾಜ್ಯಕ್ಕೆ ದುರಂತಕರ ಸಂಗತಿಯಾಗಿದೆ. ಇತ್ತೀಚೆಗೆ ಬೆಳಕಿಗೆ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯನ್ನು ಡಿಸೆಂಬರ್ 1, 2025ರ ಒಳಗೆ ನಡೆಸಲು ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ ಆಯೋಜಿಸಿದ್ದ 13ನೇ ಕರ್ನಾಟಕ ರಾಜ್ಯ ಶೂಟಿಂಗ್ ಚಾಂಪಿಯನ್ಶಿಪ್ ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್ನಲ್ಲಿ ನಡೆದಿದ್ದು, ಮೈಸೂರು ಶೂಟಿಂಗ್ ಕ್ಲಬ್ನಿಂದ ತರಬೇತಿ...
Read moreDetailsಧಾರವಾಡ: ಧಾರವಾಡ ಜಿಲ್ಲೆಯ ಕೆಲವು ಶಾಲೆಗಳು, ಕಾಲೇಜುಗಳು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ...
Read moreDetailsಸಿಎಂ ಸಿದ್ದರಾಮಯ್ಯ ಪವರ್ ತೋರಿಸಲು ಡಿ.ಕೆ.ಶಿವಕುಮಾರ್ರನ್ನು ಸಭೆಗೆ ಆಹ್ವಾನಿಸಿಲ್ಲ ಬೆಂಗಳೂರು: ರಾಹುಲ್ ಗಾಂಧಿಯ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ ನೀಡಲಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ....
Read moreDetailsಬೆಂಗಳೂರು: ಮಹಿಳೆಯರ ಮತ್ತು ಮಕ್ಕಳ ಕಳ್ಳಸಾಗಾಣಿಕೆ ಒಂದು ಗಂಭೀರ ಸಂಘಟಿತ ಅಪರಾಧವಾಗಿದ್ದು, ಲಕ್ಷಾಂತರ ಜನರ ಘನತೆ, ಸ್ವಾತಂತ್ರ್ಯ ಮತ್ತು ಮೂಲಭೂತ ಮಾನವ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಈ ಆಧುನಿಕ...
Read moreDetailsಬೆಂಗಳೂರು: ಭಾರತದ ಮೊದಲ ಕ್ವಾಂಟಮ್ ಸಮ್ಮೇಳನ "ಕ್ವಾಂಟಮ್ ಇಂಡಿಯಾ ಬೆಂಗಳೂರು-2025" ಜುಲೈ 31ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ. ಈ ಸಮ್ಮೇಳನವನ್ನು ಮುಖ್ಯಮಂತ್ರಿ...
Read moreDetailsಬೆಂಗಳೂರು: ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸಲು ಪ್ರತ್ಯೇಕ ನಿಧಿ (Fund of Funds) ಸ್ಥಾಪಿಸಬೇಕೆಂದು ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್...
Read moreDetailsಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ನಡೆಸಲು ಯೋಜಿಸಿರುವುದು ರಾಜಕೀಯ ವಾತಾವರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆದರೆ, ಈ...
Read moreDetailsಬೆಂಗಳೂರು: "ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ ಮತ್ತು ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಮತ ಮತ್ತು ಹಕ್ಕನ್ನು ರಕ್ಷಿಸಿಕೊಳ್ಳಲು ಕಾರ್ಯಕರ್ತರು...
Read moreDetailsಬೆಂಗಳೂರು: ಕೆಂಪೇಗೌಡರು ಕಟ್ಟಿದ ಐತಿಹಾಸಿಕ ಕೆರೆಗಳನ್ನು ರಿಯಲ್ ಎಸ್ಟೇಟ್ ಲಾಬಿಗಳಿಗೆ ಒಪ್ಪಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಕರ್ನಾಟಕ...
Read moreDetailsಬೆಂಗಳೂರು: ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಎಸ್. ಲಾಡ್ ಅವರು ರಾಯಚೂರಿನ ರಾಯಚೂರು ಥರ್ಮಲ್ ಪವರ್ ಸ್ಟೇಷನ್ (ಆರ್ಟಿಪಿಎಸ್), ಯರಮರಸ್...
Read moreDetailsಅಕ್ಟೋಬರ್ 22 ರಿಂದ ಬೃಹತ್ ಇ-ಖಾತಾ ಜಾಗೃತಿ ಅಭಿಯಾನ 3,700 ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವಾರ್ಡ್ಗಳ...
Read moreDetailsಬೆಂಗಳೂರು: ವಿಶ್ವ ಹುಲಿ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ನಯನ ಕನ್ನಡ ಭವನದಲ್ಲಿ ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್(ರೀ) ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಅಂಬಿಕಾ ಸಿ. ರವರ...
Read moreDetailsಕಲಬುರಗಿ: ಅಕ್ರಮ ಚಟುವಟಿಕೆಗಳ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ...
Read moreDetailsತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳು ಮತ್ತು ರಸಗೊಬ್ಬರ ಪೂರೈಕೆಯಲ್ಲಿ ವಿಫಲವಾದ ಆಡಳಿತದ ವಿರುದ್ಧ ತುಮಕೂರಿನಲ್ಲಿ ಬಿಜೆಪಿ ಮತ್ತು ರೈತ ಮೋರ್ಚಾದ ವತಿಯಿಂದ ಬೃಹತ್...
Read moreDetailsಮೈಸೂರು: ಸಾಂಸ್ಕೃತಿಕ ನಗರವೆಂದೇ ಖ್ಯಾತವಾದ ಮೈಸೂರಿನ ರಿಂಗ್ ರಸ್ತೆಯ ಸಮೀಪದಲ್ಲಿ ನೂರಾರು ಕೋಟಿ ರೂಪಾಯಿ (₹390 ಕೋಟಿ) ಮೌಲ್ಯದ ಡ್ರಗ್ಸ್ ಉತ್ಪಾದನಾ ಕಾರ್ಖಾನೆಯೊಂದು ಕಾರ್ಯನಿರ್ವಹಿಸುತ್ತಿದ್ದ ಬಗ್ಗೆ ಆಘಾತಕಾರಿ...
Read moreDetailsಬಿಜೆಪಿ ಮೊದಲು ತಮ್ಮ ಪಕ್ಷದ ಗೊಂದಲ ಸರಿಪಡಿಸಿಕೊಳ್ಳಲಿಗೊಬ್ಬರ ಕೇಳಿದ ರೈತರಿಗೆ ಗುಂಡು ಹಾರಿಸಿದ್ದು ಬಿಜೆಪಿಯೇ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ...
Read moreDetailsಬೆಂಗಳೂರು: ಕರ್ನಾಟಕ ಬಿಜೆಪಿಯ ಪ್ರಮುಖ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ರಾಜ್ಯ...
Read moreDetails"ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಭಾರೀ ಭ್ರಷ್ಟಾಚಾರ; ರೈತರಿಗೆ ತೊಂದರೆ" - ಸಂಸದ ಬಸವರಾಜ ಬೊಮ್ಮಾಯಿ ನವದೆಹಲಿ: ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಜೆ.ಪಿ. ನಡ್ಡಾ...
Read moreDetailsಮದ್ದೂರು: "ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳೂ ಅಷ್ಟೇ ಮುಖ್ಯ. ಶಾಸಕ ಉದಯ್ ಅವರ ಬೆನ್ನಿಗೆ ಸರ್ಕಾರ ನಿಂತಿದ್ದು, ಮದ್ದೂರಿನ ಜನರ ಋಣ...
Read moreDetailsಮದ್ದೂರು: ಒಂದೇ ದಿನ 1146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಇದು ಬಿಜೆಪಿ ಸುಳ್ಳು ಎರಚುವ "ಅಭಿವೃದ್ಧಿಗೆ ಹಣ ಇಲ್ಲ" ಎಂಬ ಆರೋಪಕ್ಕೆ...
Read moreDetailsಬೆಂಗಳೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ತನ್ನ 87ನೇ ರೈಸಿಂಗ್ ಡೇಯನ್ನು ಬೆಂಗಳೂರಿನ ಗ್ರೂಪ್ ಸೆಂಟರ್ನಲ್ಲಿ ದೇಶಭಕ್ತಿಯ ಉತ್ಸಾಹ ಮತ್ತು ವೈಭವದ ಸಮಾರಂಭದೊಂದಿಗೆ ಆಚರಿಸಿತು. ಕರ್ನಾಟಕ...
Read moreDetailsರಾಮನಗರ: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹಂಚಿಕುಪ್ಪೆ...
Read moreDetailsಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ನಾಲ್ಕು ಕಚ್ಚಾ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಅಪರಿಚಿತ ಇ-ಮೇಲ್ ಐಡಿಯಿಂದ...
Read moreDetailsನಾಡಪ್ರಭು ಕೆಂಪೇಗೌಡರ ಬೆಂಗಳೂರನ್ನು ಭೂಕಂಪದ ನಾಡು ಮಾಡಬಾರದು ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಐದು ಭಾಗಗಳಾಗಿ ವಿಭಜಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ...
Read moreDetailsಜುಲೈ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ ಮತ್ತು ರಸಗೊಬ್ಬರ ಕೊರತೆಗೆ ಕಾಂಗ್ರೆಸ್...
Read moreDetailsಆಸ್ಟ್ರೇಲಿಯನ್ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಎನ್ಜಿಒ ‘ರಾಂಪ್ ಮೈ ಸಿಟಿ’ ನಿರ್ಮಿಸಿದ ಶೌಚಾಲಯ ಬೆಂಗಳೂರು: ಬೆಂಗಳೂರು ದಕ್ಷಿಣದ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರು ಶನಿವಾರ ಲಾಲ್ಬಾಗ್...
Read moreDetailsಗದಗ: ಮಹದಾಯಿ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಕೊಡುಗೆ ಎಂದರೆ, ಬಿಜೆಪಿ ಅವಧಿಯಲ್ಲಿ ಆರಂಭವಾದ ಕಾಮಗಾರಿಯನ್ನು ತಡೆದು, ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಅಡ್ಡಗೋಡೆ ಕಟ್ಟಿದ್ದು...
Read moreDetailsಬೆಂಗಳೂರು, ಬಿಬಿಎಂಪಿ ಚುನಾವಣೆಯಲ್ಲಿ ಗೆಲುವಿನ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಐದು ಭಾಗಗಳಾಗಿ ವಿಭಜಿಸಿದೆ ಎಂದು ಆರೋಪಿಸಿ, ಪ್ರತಿಪಕ್ಷ ನಾಯಕ ಆರ್.ಅಶೋಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
Read moreDetailsಮೈಸೂರು: ಕರ್ನಾಟಕದ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ನೆನಪಿನಲ್ಲಿ ಉಳಿದಿರುವ, ರಾಜರ್ಷಿ ಎಂಬ ಬಿರುದಿಗೆ ಭಾಜನರಾದ ನಾಲ್ವಡಿ ಕೃಷ್ಣರಾಜ ಒಡೆಯರ್ರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೋಲಿಕೆ ಮಾಡಿರುವ ವಿಧಾನ ಪರಿಷತ್ ಸದಸ್ಯ...
Read moreDetailsಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 4,078 ದಿನಗಳ ಸತತ ಆಡಳಿತದ ಮೂಲಕ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ದಾಖಲೆಯನ್ನು ಮುರಿದು, ದೇಶವನ್ನು ಸದೃಢವಾಗಿ ಮುನ್ನಡೆಸುತ್ತಿರುವ...
Read moreDetailsಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿ ರಸಗೊಬ್ಬರದ ಪೂರೈಕೆಯಲ್ಲಿ ಕೊರತೆ ಇಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ರೈತರು ಆತಂಕಕ್ಕೆ ಒಳಗಾಗಬಾರದು ಮತ್ತು ಬೇಡಿಕೆ ಹೆಚ್ಚಿರುವ...
Read moreDetailsಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 4,078 ದಿನಗಳ ಸುದೀರ್ಘ ಆಡಳಿತದ ಮೂಲಕ ಜವಾಹರಲಾಲ್ ನೆಹರೂ ಅವರ ನಂತರ ದೇಶವನ್ನು ಅತಿ ಹೆಚ್ಚು ದಿನ ಮುನ್ನಡೆಸಿದ ಎರಡನೇ...
Read moreDetailsಅನುಕಂಪದ ಆಧಾರದ ಮೇಲೆ ನೇಮಕಾತಿ ಕಳೆದ 10 ವರ್ಷಗಳಿಂದ ಸ್ಥಗಿತಗೊಂಡಿದ್ದ ಅನುಕಂಪದ ಆಧಾರದ ನೇಮಕಾತಿ ಪ್ರಕ್ರಿಯೆಯನ್ನು ಸಚಿವರ ಸೂಚನೆಯಂತೆ ಕಳೆದ ಒಂದು ವರ್ಷದಲ್ಲಿ ಪುನರಾರಂಭಿಸಲಾಗಿದೆ. ಈ ಅವಧಿಯಲ್ಲಿ...
Read moreDetailsಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರದ ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲದ ನೀತಿಗಳ ವಿರುದ್ಧ ಕರ್ನಾಟಕ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್...
Read moreDetailsಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ; ರಾಜ್ಯದ ಎಲ್ಲ ಸಂಸದರು ಒಗ್ಗಟ್ಟಿನಿಂದ ಹೋರಾಡಬೇಕು ಬೆಂಗಳೂರು: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ...
Read moreDetailsಬೆಂಗಳೂರು: ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್ ಬಳಿ ಆರು ಜಿಲೆಟಿನ್ ಸ್ಟಿಕ್ಗಳು ಮತ್ತು ಒಂದು ಡಿಟೋನೇಟರ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾಸಿಪಾಳ್ಯ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ....
Read moreDetailsಬೆಂಗಳೂರು: ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರಕಿ ಜನಾಂಗಗಳನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯದ ಪ್ರಸ್ತಾವನೆಯನ್ನು ಹಿಂದಕ್ಕೆ...
Read moreDetailsಬೆಂಗಳೂರು: ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ನಿವೃತ್ತ...
Read moreDetailsಬೆಂಗಳೂರು: ರಾಜ್ಯ ಸರ್ಕಾರಕ್ಕೆ ಅರಣ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಹಿತಾಸಕ್ತಿ ಎರಡೂ ಪ್ರಮುಖವಾಗಿದ್ದು, ಇವುಗಳ ಸಮತೋಲನ ಕಾಯ್ದುಕೊಂಡು ಪರಸ್ಪರ ಸಮನ್ವಯದಿಂದ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಕೃಷಿ ಸಚಿವ ಹಾಗೂ...
Read moreDetailsಬಾಳೆಹೊನ್ನೂರು: ಬಾಳೆಹೊನ್ನೂರು ಉಪ ವಿಭಾಗ ವಲಯ ಅರಣ್ಯಾಧಿಕಾರಿಗಳ ಕಚೇರಿ ಬಳಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರ ಸಾವಿಗೆ ಪ್ರತಿಭಟನೆ ನಡೆಯುತ್ತಿದೆ. ಈ ಘಟನೆಯ ಬೆನ್ನಲ್ಲೇ ಜನರ ಆಕ್ರೋಶ ವ್ಯಕ್ತವಾಗಿದ್ದು,...
Read moreDetailsಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ಭಾರತಿನಗರ ಪೊಲೀಸ್ ಠಾಣೆಯಿಂದ ಸಿಐಡಿಗೆ ವರ್ಗಾಯಿಸಲಾಗಿದೆ. ಈ ಕುರಿತು ಡಿಜಿ-ಐಜಿ ಸಲೀಂ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ....
Read moreDetailsಬೆಂಗಳೂರು: ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಲು ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ...
Read moreDetailsಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ, ಮೃತ ದಿವ್ಯಾಂಶಿಯ ತಾಯಿ ಅಶ್ವಿನಿ ಅವರು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ತಮ್ಮ ಮಗಳ ಚಿನ್ನದ...
Read moreDetailsಬೆಂಗಳೂರು: ಆಂಧ್ರಪ್ರದೇಶದಲ್ಲಿ ಬಿಜೆಪಿ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಆಂಧ್ರಪ್ರದೇಶ ಪೊಲೀಸರು...
Read moreDetailsಬೆಂಗಳೂರು: ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್ರ ಬಂಡೀಪುರ ಸಮೀಪದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ವಿವಾದ ತೀವ್ರಗೊಂಡಿದೆ. ಮೈಸೂರು ಜಿಲ್ಲೆಯ...
Read moreDetailsಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ತಂತ್ರಜ್ಞಾನದ ಬಳಕೆಯೊಂದಿಗೆ ಕೇವಲ 16 ದಿನಗಳಲ್ಲಿ ಪೂರ್ಣಗೊಳಿಸಬಹುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಸದಾಶಿವನಗರದ ಗೃಹ ಕಚೇರಿಯಲ್ಲಿ...
Read moreDetailsಬೆಂಗಳೂರು: 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್-1, ಗ್ರೇಡ್-2 ಹಾಗೂ ದ್ವಿತೀಯ...
Read moreDetailsಬೆಂಗಳೂರು: ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಾವು ಬೆಳೆಗಾರರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ 2025-26ನೇ ಸಾಲಿನ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಅಡಿಯಲ್ಲಿ ಬೆಲೆ...
Read moreDetailsಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ಅನುಷ್ಠಾನಗೊಂಡಿರುವ ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು...
Read moreDetailsಮಂಡ್ಯ: ಮಂಡ್ಯ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲ್ಪಟ್ಟಿರುವ 86 ಜೀತ ವಿಮುಕ್ತರಿಗೆ ಸರ್ಕಾರದ 13 ವಿವಿಧ ಗುರುತಿನ ಚೀಟಿಗಳು ಮತ್ತು ದಾಖಲೆಗಳನ್ನು ಒದಗಿಸುವ ಮೂಲಕ ಸಮಾಜದ...
Read moreDetailsಕನಕಪುರ: ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ (ಇ.ಡಿ.) ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ತಮ್ಮ ಪ್ರಕರಣವೇ ಸಾಕ್ಷಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕನಕಪುರದ ಕೋಡಿಹಳ್ಳಿಯಲ್ಲಿ...
Read moreDetailsಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ಮಾತನಾಡುವುದು ಸರಿಯಲ್ಲ; ಎಸ್ಐಟಿ ತನಿಖೆಗೆ ಸ್ವಾಗತ ಬೆಂಗಳೂರು: ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿರುವುದನ್ನು...
Read moreDetailsಬೆಂಗಳೂರು: ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಗುರಿಯೊಂದಿಗೆ ಆಯೋಜಿಸಲಾದ ಇ-ಖಾತಾ ಮೇಳವು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ನಗರಾಭಿವೃದ್ಧಿ ಮತ್ತು...
Read moreDetailsಕನಕಪುರ: ಕನಕಪುರ ಟೌನ್ನ ತುಗಣಿ ಗೇಟ್ನಿಂದ ನಾರಾಯಣಪ್ಪ ಕೆರೆಯವರೆಗೆ 35 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 4.5 ಕಿಲೋಮೀಟರ್ ಉದ್ದದ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟವನ್ನು...
Read moreDetailsಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಎಫ್ಐಆರ್ ಅನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ತೇಜಸ್ವಿ ಸೂರ್ಯ ಸುಳ್ಳು ಸುದ್ದಿಯನ್ನು...
Read moreDetailsಹೊಸಕೋಟೆ: ಕೇಂದ್ರ ಬಿಜೆಪಿ ಸರಕಾರದ ಜಿಎಸ್ಟಿ ನೀತಿಯಿಂದ ಸಣ್ಣ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ಬಡವರಿಗೆ ತೊಂದರೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಭಾನುವಾರ ಹೊಸಕೋಟೆಯಲ್ಲಿ...
Read moreDetailsಬೆಂಗಳೂರು: ಪಿಎಸ್ಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ದಾಖಲಾತಿ ಪರಿಶೀಲನೆ ಮುಗಿದರೂ ಏಳು ತಿಂಗಳಾದರೂ ನೇಮಕಾತಿ ಆದೇಶ ಪತ್ರ ಸಿಗದ ಕಾರಣ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಜೆಡಿಎಸ್ ಪಕ್ಷ ಬೆಂಬಲ...
Read moreDetailsಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು...
Read moreDetailsಬೆಂಗಳೂರು: ತೋಟಗಾರಿಕೆ ಇಲಾಖೆಯ ವತಿಯಿಂದ 2025ರ ಆಗಸ್ಟ್ 7ರಿಂದ 18ರವರೆಗೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ವಿಷಯಾಧಾರಿತ...
Read moreDetailsಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಭಾನುವಾರ (ಜುಲೈ 20, 2025) ಏರ್ಪಡಿಸಲಾದ ಇ-ಸ್ವತ್ತು ಮತ್ತು ಹಕ್ಕುಪತ್ರ ವಿತರಣೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮವು...
Read moreDetailsಕಬಿನಿ: ರಾಜ್ಯದ ಅಣೆಕಟ್ಟುಗಳ ಸುರಕ್ಷತೆಯನ್ನು ಖಾತ್ರಿಪಡಿಸಲು ಸರ್ಕಾರ ತಾಂತ್ರಿಕ ಸಮಿತಿಯನ್ನು ರಚಿಸಿದ್ದು, ಈ ಸಮಿತಿಯ ವರದಿ ಸ್ವೀಕೃತವಾದ ಬಳಿಕ ಅಗತ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು...
Read moreDetailsಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಒಳಗಿನ ಕದನ ಈಗ ಮತ್ತೊಮ್ಮೆ ತಾರಕಕ್ಕೇರಿದೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ...
Read moreDetailsಮೈಸೂರು: ಮೈಸೂರಿನ ಬನ್ನಿಮಂಟಪದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಯ ನೂತನ ಬಸ್ ನಿಲ್ದಾಣದ ನಿರ್ಮಾಣ ಕಾರ್ಯಕ್ಕೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ನೆರವೇರಿತು....
Read moreDetailsಗುಜರಾತ್: ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಗುಜರಾತ್ನ ಜುನಾಗಢದ ಮಾಣೆಕ್ವಾಡಾ ಗ್ರಾಮದಲ್ಲಿ ನೆಲಗಡಲೆ ಬೆಳೆಗಾರರನ್ನು ಭೇಟಿಯಾಗಿ...
Read moreDetailsದಾವಣಗೆರೆ: ಮಾಹಿತಿ ಹಕ್ಕು ಕಾಯಿದೆ (RTI) ಆಡಳಿತದಲ್ಲಿ ಪಾರದರ್ಶಕತೆ, ಜವಾಬ್ದಾರಿಕೆ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ಗಣನೀಯ ಕೊಡುಗೆ ನೀಡಿದ್ದು, ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಿದೆ. ದಾವಣಗೆರೆ ಜಿಲ್ಲೆಯಲ್ಲಿ 559...
Read moreDetailsಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವತಿಯಿಂದ 447.73 ಕೋಟಿ ರೂ.ಗಳ ವೆಚ್ಚದ ಪ್ರಮುಖ...
Read moreDetailsಮೈಸೂರು: ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ্তಪಡಿಸಿರುವ ಮಾಜಿ ಶಾಸಕ ಅನ್ನದಾನಿ, ದಲಿತರಿಗೆ ಮೋಸವಾಗುತ್ತಿದೆ ಎಂದು ಆರೋಪಿಸಿದ್ದಾರೆ. "ದಲಿತರ ಹೆಸರಿನಲ್ಲಿ ರಾಜಕೀಯ ಮಾಡುವವರು, ದಲಿತರಿಗೆ ಅನ್ಯಾಯ...
Read moreDetailsಮೈಸೂರು: ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರಿಗೆ ಕಾಣುತ್ತಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. "ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಬಿಜೆಪಿ, ಈಗ ಬೇರೆ ರಾಜ್ಯಗಳಲ್ಲಿ...
Read moreDetailsಸಂಡೂರು: ಬಳ್ಳಾರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಡೆಯಬೇಕು ಎಂದು ಸ್ಥಳೀಯ ಆಕ್ರೋಶ ವ್ಯಕ್ತವಾಗಿದ್ದು, ಈ ಸಂಬಂಧ ರಾಜ್ಯ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಲಾಗಿದೆ. ಸಂಡೂರು ತಾಲೂಕಿನಲ್ಲಿ ಈ...
Read moreDetailsಬೆಂಗಳೂರು: ನಗರ ಪಾಲಿಕೆ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾದ ಆಸ್ತಿಗಳನ್ನು ಎ ಖಾತಾದ ಆಸ್ತಿಗಳಾಗಿ ಪರಿವರ್ತಿಸಲು ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ...
Read moreDetailsಸಂಡೂರು/ಕೂಡ್ಲಿಗಿ: ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಕೂಡ್ಲಿಗಿಯಲ್ಲಿ ಅಕ್ರಮ ಗಣಿಗಾರಿಕೆಯ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಗಂಭೀರ ಆರೋಪಗಳು ವ್ಯಕ್ತವಾಗಿವೆ. ಸ್ಥಳೀಯ ರೈತರ ಕೃಷಿ ಭೂಮಿಯನ್ನು ದುರ್ಬಳಕೆ...
Read moreDetailsಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ‘ಸಾಧನೆ’ಗಳನ್ನು ಪ್ರದರ್ಶಿಸಲು ‘ಸಾಧನಾ ಸಮಾವೇಶ’ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಆದರೆ, ಈ ಸಮಾವೇಶದ ಹಿಂದಿನ ನಿಜವಾದ ಉದ್ದೇಶ...
Read moreDetailsಬೆಂಗಳೂರು: ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತ ಮತ್ತು ಇತರರ ವಿರುದ್ಧ ಬ್ಯಾಂಕ್ ಗ್ರಾಹಕರಿಗೆ ವಂಚನೆ ಆರೋಪದಡಿ ಕೇಂದ್ರೀಯ ಜಾರಿ ನಿರ್ದೇಶನಾಲಯ (ಇಡಿ), ಬೆಂಗಳೂರು ವಿಭಾಗವು ಜುಲೈ...
Read moreDetailsಬೆಂಗಳೂರು: ಬಿಜೆಪಿಯ ಒಳಗಿನ ವೈಮನಸ್ಯವನ್ನು ಒಂದೇ ಹಂತದಲ್ಲಿ ಪರಿಹರಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ವ್ಯತ್ಯಾಸದ...
Read moreDetailsಚಿಕ್ಕಬಳ್ಳಾಪುರ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಪ್ರತಾಪ್ ಸಿಂಹ ಪೇಪರ್ ಸಿಂಹನೋ, ಇಲಿನೋ...
Read moreDetailsಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಸುರ್ಜೆವಾಲಾ ಅವರು ತಮ್ಮನ್ನು ಸಭೆಗೆ ಕರೆದಿಲ್ಲ ಎಂದು ಸಚಿವ ಆರ್.ಬಿ. ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ. "ನನ್ನನ್ನು ಸಭೆಗೆ ಕರೆದಿಲ್ಲ, ಉಳಿದವರ ವಿಚಾರ ನನಗೆ...
Read moreDetailsಮೈಸೂರು : ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಗಳನ್ನು ಜನರ ಮುಂದಿಡುವ ಉದ್ದೇಶದಿಂದ ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ಕಾಂಗ್ರೆಸ್...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಪ್ರತಿಪಕ್ಷದ ಶಾಸಕರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಆಡಳಿತ ಪಕ್ಷದ ಶಾಸಕರ...
Read moreDetailsಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಶಾಸಕರಿಗೆ ಅನುದಾನ ವಿತರಣೆಯ ಕುರಿತಾದ ತಾರತಮ್ಯದ ಆರೋಪಗಳು ಕೇಳಿಬಂದಿವೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ತನ್ನ ಶಾಸಕರಿಗೆ ಉದಾರವಾಗಿ ಅನುದಾನ ಬಿಡುಗಡೆ ಮಾಡುತ್ತಿದ್ದರೆ,...
Read moreDetailsಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಎಂದೇ ಖ್ಯಾತನಾಮದ ಶಿವಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ಗಳ ಸಹಕಾರದ ಬಗ್ಗೆ ಉಂಟಾಗಿರುವ ಅನುಮಾನಗಳ ಕುರಿತು ಗೃಹ ಸಚಿವ...
Read moreDetailsಬೆಂಗಳೂರು: ಪೂರ್ವ ವಿಭಾಗದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ದೇವರಾಜ್, ಸಹಾಯಕ ಪೊಲೀಸ್ ಆಯುಕ್ತರಾದ (ಎಸಿಪಿ) ಗೀತಾ ಮತ್ತು ಉಮಾಶಂಕರ್, ಹಾಗೂ ಭಾರತಿ ನಗರ ಠಾಣೆಯ...
Read moreDetailsಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ವಿನೂತನ ಕಾರ್ಯಕ್ರಮವೊಂದನ್ನು ಜಾರಿಗೊಳಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಕಾರ್ಯಕ್ರಮದ ಮೂಲಕ ಪೊಲೀಸರು ಜನಸ್ನೇಹಿಯಾಗಿ,...
Read moreDetailsಬೆಂಗಳೂರು: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕರ ರಾಜ್ಯ ವಿಮಾ ನಿಗಮ (ESIC), ಕರ್ನಾಟಕದ ಪ್ರಾದೇಶಿಕ ಕಚೇರಿ ವತಿಯಿಂದ ಬೆಂಗಳೂರಿನಲ್ಲಿ ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಉತ್ತೇಜನ...
Read moreDetails1 ಜುಲೈ ರಿಂದ 17 ಜುಲೈ 2025 ರವರೆಗೆ ರಾಜ್ಯದ 31 ಜಿಲ್ಲೆಗಳಲ್ಲಿ ಒಟ್ಟು 1173 ಶಿಬಿರಗಳು ಆಯೋಜನೆ ಒಟ್ಟು 9892 ಹೊಸ ಪಿಎಂ ಜನ್ ಧನ್...
Read moreDetailsಬೆಂಗಳೂರು: ವಿಕಾಸಸೌಧದಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಹೇಳಿಕೆಯಲ್ಲಿ ಕೆಲವು ಅಧಿಕಾರಿಗಳ...
Read moreDetailsಗದಗ: ದಲಿತರು ಮತ್ತು ಹಿಂದುಳಿದವರ ಅಭಿವೃದ್ಧಿಗೆ ಕೇವಲ ಬಾಯಿ ಮಾತಿನ ಘೋಷಣೆಗಳಿಂದ ಯಾವುದೇ ಫಲವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜ್ಯ...
Read moreDetailsಬೆಂಗಳೂರು: ಜುಲೈ 15ರಂದು ಮೃತರಾದ ಬಿ. ಸರೋಜಾದೇವಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸುದ್ದಿಯನ್ನು ಮುಖ್ಯಮಂತ್ರಿ ಕಚೇರಿಯ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ (Chief Minister of Karnataka) ಕನ್ನಡದಲ್ಲಿ...
Read moreDetailsನವದೆಹಲಿ: ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್...
Read moreDetailsಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು, ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳು, ಷೆಡ್ಯೂಲ್ಡ್ ಕಾಸ್ಟ್ (SC),...
Read moreDetailsಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ದಲಿತ ಅಧಿಕಾರಿಗಳಿಗೆ ಬಡ್ತಿ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ದಲಿತರ ಬಗ್ಗೆ ಮಾತಿನಲ್ಲಿ...
Read moreDetailsಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, 2025-26ರಿಂದ ಆರು ವರ್ಷಗಳ ಅವಧಿಗೆ 100 ಜಿಲ್ಲೆಗಳನ್ನು ಒಳಗೊಳ್ಳುವ...
Read moreDetailsಬೆಂಗಳೂರು: ಕರ್ನಾಟಕದಲ್ಲಿ ಮೊದಲ ಬಾರಿಗೆ ಎಐಸಿಸಿ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಸಮಿತಿಯ ಸಭೆ ನಡೆದಿದ್ದು, ಈ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು “ಬೆಂಗಳೂರು ಘೋಷಣೆ” ಎಂದು ಕರೆಯಲಾಗಿದೆ....
Read moreDetailsಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ವರ್ಗಾವಣೆಯು ಆಡಳಿತದ ಸುಗಮ ಕಾರ್ಯನಿರ್ವಹಣೆ ಮತ್ತು ಪೊಲೀಸ್ ಇಲಾಖೆಯಲ್ಲಿ ದಕ್ಷತೆಯನ್ನು...
Read moreDetailsಬೆಂಗಳೂರು: ಕಾಂಗ್ರೆಸ್ ಪಕ್ಷವು ತನ್ನ "ಪ್ರೈಮ್ ಟೈಮ್ ವ್ಯವಹಾರ"ದ ಮೂಲಕ ಮತ್ತೊಮ್ಮೆ ತನ್ನ ನೈಜ ಸ್ವರೂಪವನ್ನು ಬಯಲಿಗೆಳೆದಿದೆ ಎಂದು ಬಿಜೆಪಿ ಕರ್ನಾಟಕ ತೀವ್ರವಾಗಿ ಆರೋಪಿಸಿದೆ. ಕಾಂಗ್ರೆಸ್ನ ನಾಯಕ...
Read moreDetailsಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಯೋಜಿತವಾಗಿದ್ದ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕೈಬಿಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿರೋಧ ಪಕ್ಷದ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.