FKCCI ಇನ್ನೋ ಮಂಥನ್ 2026:
March 16, 2026
ಬೆಂಗಳೂರು: ಕರ್ನಾಟಕವು ಡ್ರಗ್ಸ್ನ ಸ್ವರ್ಗವಾಗುತ್ತಿದೆ ಎಂದು ವಿಧಾನಪರಿಷತ್ನ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ...
Read moreDetailsಮೈಸೂರು: ದೃಷ್ಟಿ ವಿಶೇಷ ಚೇತನರಿಗೆ ಸಾರ್ವಜನಿಕ ಬಸ್ ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶದಿಂದ, ಭಾರತ ಮತ್ತು ಜರ್ಮನಿ ಸರ್ಕಾರಗಳ ನಡುವಿನ ಅರ್ಬನ್ ಮೊಬಿಲಿಟಿ ಸಹಭಾಗಿತ್ವದಡಿ, GIZ ಕಂಪನಿಯ ಆರ್ಥಿಕ...
Read moreDetailsಬೆಂಗಳೂರು: ಕೇಶವ ಕ್ರೀಡಾ ಮಂಡಳಿ, HMT ಕಾಲೋನಿ ಬಾಯ್ಸ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಬೆಂಗಳೂರು ಅರ್ಬನ್ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರದೊಂದಿಗೆ...
Read moreDetailsಕಲಬುರಗಿ: ರಾಜ್ಯಮಟ್ಟದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಅರಣ್ಯ ನಾಶದ ದುರಂತವನ್ನು ಹಾಸ್ಯಮಯ ಶೈಲಿಯಲ್ಲಿ "ಬೊಕ್ಕ ತಲೆ"ಗೆ ಹೋಲಿಸಿ ಎಲ್ಲರ...
Read moreDetailsವಿವಿಧ ಇಲಾಖೆಗಳ ₹4,555 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ವಿಜಯಪುರ: ವಿಜಯಪುರ ಮತ್ತು ಸುತ್ತಮುತ್ತಲಿನ 93,000 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ₹3,200 ಕೋಟಿ ಮೊತ್ತದ...
Read moreDetailsಅಂಬಾರಗೋಡ್ಲು – ಕಳಸವಳ್ಳಿ ತೂಗು ಸೇತುವೆ ಲೋಕಾರ್ಪಣೆ ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ಇಂದು ಶಿವಮೊಗ್ಗ ಜಿಲ್ಲೆಯ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ "ಶಕ್ತಿ" ಯೋಜನೆಯಡಿ ಮಹಿಳೆಯರ ಉಚಿತ ಬಸ್ ಪ್ರಯಾಣ 500 ಕೋಟಿ ಟ್ರಿಪ್ಗಳ ಮೈಲಿಗಲ್ಲನ್ನು ತಲುಪಿದ್ದು, ಈ ಯೋಜನೆ ಇಡೀ...
Read moreDetailsಬೆಂಗಳೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಅವರು ಇಂದು ಬೆಂಗಳೂರು-ಮೈಸೂರು ರೈಲ್ವೆ ಮಾರ್ಗದ ಕೆಂಗೇರಿ-ಹೆಜ್ಜಾಲ ಭಾಗದಲ್ಲಿ ಲೆವೆಲ್ ಕ್ರಾಸಿಂಗ್ ಗೇಟ್...
Read moreDetailsನವದೆಹಲಿ: ಭಾರತೀಯ ರೈಲ್ವೆಯ ಐತಿಹಾಸಿಕ ಯೋಜನೆಯಾದ ವಂದೇ ಭಾರತ್ ರೈಲುಗಳ ಸರಣಿಯಲ್ಲಿ ಇದೀಗ ಸ್ಲೀಪರ್ ರೈಲುಗಳು ಶೀಘ್ರದಲ್ಲೇ ಸಂಚಾರ ಆರಂಭಿಸಲಿವೆ ಎಂದು ಕೇಂದ್ರ ರೈಲ್ವೆ ಸಚಿವ ವಿ....
Read moreDetailsಬೆಂಗಳೂರು: ರಾಜಕೀಯ ವಲಯದಲ್ಲಿ ಇತ್ತೀಚಿನ ಬೆಳವಣಿಗೆಯಾಗಿ, ಪಕ್ಷದ ಹಿರಿಯ ನಾಯಕ ಬಿ.ವೈ.ವಿಜಯೇಂದ್ರ ಅವರು ದೆಹಲಿಯಲ್ಲಿ ಹೈಕಮಾಂಡ್ ಜೊತೆಗಿನ ಸಭೆಯ ನಂತರ ಎಲ್ಲವೂ ಸರಿಹೋಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ....
Read moreDetailsಬೆಂಗಳೂರು: ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲೇ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಶಾಸಕ ಕೊತ್ತನೂರು ಮಂಜುನಾಥ ಹೇಳಿದ್ದಾರೆ. ಶನಿವಾರ...
Read moreDetailsಬೆಂಗಳೂರು: ಕಾರ್ಗಿಲ್ ವಿಜಯ ದಿವಸದ 26ನೇ ವಾರ್ಷಿಕೋತ್ಸವದ ಅಂಗವಾಗಿ, ಭಾರತೀಯ ಸೇನೆಯ ತಂಡವು ನಾಯಬ್ ಸುಬೇದಾರ್ ತಿಲಕ ಸಿಎಲ್ ನೇತೃತ್ವದಲ್ಲಿ ಜುಲೈ 12, 2025 ರಂದು ಕರ್ನಾಟಕದ...
Read moreDetailsಬೆಂಗಳೂರು: "ನಾನೇ ಐದು ವರ್ಷ ಸಿಎಂ" ಎಂದು ಹಳ್ಳಿಯಿಂದ ದಿಲ್ಲಿಯವರೆಗೆ ಘೋಷಣೆ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಾದ್ಯಂತ 10 ಪಾಲಿಕೆಗಳ 25,000ಕ್ಕೂ ಹೆಚ್ಚು ಸಿಬ್ಬಂದಿಗಳು ಕಳೆದ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರವು ನೈಪುಣ್ಯ ಅಭಿವೃದ್ಧಿ ಮತ್ತು ಉದ್ಯೋಗ ಗುರಿಗಳನ್ನು ಸಾಧಿಸಲು ಸರ್ಕಾರ-ಶಿಕ್ಷಣ ಸಂಸ್ಥೆಗಳು-ಉದ್ಯಮಗಳ ನಡುವಿನ ಗಟ್ಟಿಮುಟ್ಟಾದ ಸಹಕಾರವನ್ನು ಪ್ರಮುಖವಾಗಿ ಒತ್ತಿಹೇಳಿದೆ. ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಬಜಾಜ್ ಇಂಜಿನಿಯರಿಂಗ್...
Read moreDetailsಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ವಿವಾದದ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ನಡೆದ ಪಕ್ಷದ ಉನ್ನತ ಮಟ್ಟದ ಸಭೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೈರಾಗಿದ್ದಾರೆ. ಈ ಸಭೆಯಲ್ಲಿ...
Read moreDetailsಬೆಂಗಳೂರು: ರಾಜ್ಯ ಸರ್ಕಾರವು ಆಸ್ತಿ ದಾಖಲೆಗಳನ್ನು ಸರಳವಾಗಿ ಪಡೆಯಲು ಸಾರ್ವಜನಿಕರಿಗೆ ಸಹಾಯವಾಗಲೆಂದು ಇ-ಖಾತಾ ದಾಖಲೆಯನ್ನು ಮನೆ ಬಾಗಿಲಿಗೆ ತಲುಪಿಸುವ ನವೀನ ಯೋಜನೆಯನ್ನು ಜಾರಿಗೆ ತಂದಿದೆ. ಈ ಸೇವೆಯು...
Read moreDetailsಬೆಂಗಳೂರು: ಬೆಂಗಳೂರಿನ ಕೆ.ಎಸ್.ಆರ್. ರೈಲ್ವೆ ನಿಲ್ದಾಣದಿಂದ (ಮೆಜೆಸ್ಟಿಕ್) ಕಾರ್ಯಾಚರಿಸುವ ಮೂರು ರೈಲುಗಳ ಮಾರ್ಗವು ಆಗಸ್ಟ್ 15, 2025 ರಿಂದ ಬದಲಾವಣೆಯಾಗಲಿದೆ. ದಕ್ಷಿಣ ರೈಲ್ವೆ ವಲಯದಿಂದ ಈ ಕುರಿತು...
Read moreDetailsಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಉದ್ದೇಶದಿಂದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯು ಭ್ರಷ್ಟಾಚಾರದ ಆರೋಪಗಳಿಂದ ಕೂಡಿದೆ ಎಂದು ಗಂಭೀರ ಆಕ್ಷೇಪಗಳು...
Read moreDetailsಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಸಂಬಂಧ ಗೊಂದಲದ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ಕಚೇರಿಯಲ್ಲಿ “ಮುಂದಿನ 5 ವರ್ಷ ನಾನೇ ಮುಖ್ಯಮಂತ್ರಿ” ಎಂದು ಘೋಷಿಸಿದ...
Read moreDetailsಬೆಂಗಳೂರು: ಕರ್ನಾಟಕದ ಸರ್ಕಾರಿ ಶಾಲೆಗಳು ಗಂಭೀರ ಸಮಸ್ಯೆಗಳಿಂದ ಕೂಡಿವೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ರಾಜ್ಯದ ಸುಮಾರು 21,255 ಶಾಲೆಗಳಲ್ಲಿ ಸಮರ್ಪಕ ಕೊಠಡಿಗಳ ಕೊರತೆ ಇದ್ದು, ಮಕ್ಕಳಿಗೆ...
Read moreDetailsಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಸುಮಾರು 25,000ಕ್ಕೂ ಹೆಚ್ಚು ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಮುಷ್ಕರಕ್ಕೆ ಸಿಎಂ ಸಿದ್ದರಾಮಯ್ಯ...
Read moreDetailsಉಡುಪಿ: ಸುಹಾಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಹಿಂದೂ ಪರಿಷತ್ ನಾಯಕ ಶರಣ್ ಪಂಪ್ವೆಲ್ಗೆ ಕರ್ನಾಟಕ ಹೈಕೋರ್ಟ್ನಿಂದ ಮಹತ್ವದ ರಕ್ಷಣೆ...
Read moreDetailsಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಜಾಮೀನು ಕೋರಿ ಪ್ರಜ್ವಲ್...
Read moreDetailsಬೆಂಗಳೂರು: ಬಡ್ಡಿಯ ಆಸೆ ತೋರಿಸಿ ಜನರ ಕೋಟಿ ಕೋಟಿ ಹಣವನ್ನು ಲೂಟಿ ಮಾಡಿ, ಎ&ಎ ಚಿಟ್ ಫಂಡ್ ಆಂಡ್ ಫೈನಾನ್ಸ್ ಸಂಸ್ಥೆಯ ಮಾಲೀಕರಾದ ಟೋಮಿ ಮತ್ತು ಶೈನಿ...
Read moreDetailsಬೆಂಗಳೂರು: ಕ್ಯಾಂಪ್ಕೋ ಸಂಸ್ಥೆಯಿಂದ ಸಂಗ್ರಹಿಸುವ ಮಾರುಕಟ್ಟೆ ಶುಲ್ಕವನ್ನು ಈ ಹಿಂದಿನಂತೆ ಶೇ. 48ರಷ್ಟು ಮುಂದುವರಿಸುವ ಬೇಡಿಕೆಯನ್ನು ಪರಿಗಣಿಸುವುದಾಗಿ ಕೃಷಿ ಮಾರುಕಟ್ಟೆ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಜವಳಿ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ಮತ್ತು ಆತನ ತಂಡ ಇಂದು 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಲಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಆಸ್ಪತ್ರೆ ಆವರಣಗಳಲ್ಲಿರುವ 18 ಜನೌಷಧಿ ಕೇಂದ್ರಗಳನ್ನು ಮುಚ್ಚುವ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಕೇಂದ್ರಗಳನ್ನು ಸ್ಥಗಿತಗೊಳಿಸುವ ರಾಜ್ಯ ಸರ್ಕಾರದ...
Read moreDetailsಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ರೂಪಿಸಲಾದ SCSP-TSP ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಸಮಾಜ ಕಲ್ಯಾಣ ಸಚಿವ ಡಾ....
Read moreDetailsನವದೆಹಲಿ:ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸುವ ಮೂಲಕ, "ಮೊದಲು ರಾಜ್ಯಕ್ಕೆ ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ" ಎಂದು...
Read moreDetailsದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ, ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ...
Read moreDetailsಬೆಂಗಳೂರು: ಕಾರ್ಗಿಲ್ ವಿಜಯ ದಿವಸದ ಔಟ್ರೀಚ್ ಕಾರ್ಯಕ್ರಮದ ಭಾಗವಾಗಿ, ಭಾರತೀಯ ಸೇನೆಯ ತಂಡವು ನಾಯಕ ಸೂಬೇದಾರ್ ತಿಲಕ ಸಿಎಲ್ ನೇತೃತ್ವದಲ್ಲಿ ಕರ್ನಾಟಕದ ಕೊಪ್ಪಳ ಜಿಲ್ಲೆಯಲ್ಲಿ ಶೂರ ಯೋಧ...
Read moreDetailsಶಿವಮೊಗ್ಗ: ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಆಡಳಿತವು ಕರ್ನಾಟಕವನ್ನು ಆರ್ಥಿಕ ದಿವಾಳಿಯತ್ತ ಕೊಂಡೊಯ್ಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ....
Read moreDetailsನವದೆಹಲಿ:ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ (ಒಬಿಸಿ) ಪ್ರಮುಖ ಮತ್ತು ಪ್ರಭಾವಿ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷ ಅವರ ನಾಯಕತ್ವವನ್ನು ಫಲಪ್ರದವಾಗಿ ಬಳಸಿಕೊಳ್ಳುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ....
Read moreDetailsಬೆಂಗಳೂರು: ಕಳೆದ ಆರು ತಿಂಗಳಿಂದ ಆಹಾರ ಧಾನ್ಯ ಸಾಗಾಣಿಕೆಯ ಬಿಲ್ಗಳನ್ನು ಪಾವತಿಸದಿರುವ ಕಾರಣಕ್ಕೆ ರಾಜ್ಯದ ಲಾರಿ ಮಾಲೀಕರು ಇಂದಿನಿಂದ (08-07-2025) ಮುಷ್ಕರ ಆರಂಭಿಸಿದ್ದಾರೆ. ಇದರಿಂದ ರಾಜ್ಯದಾದ್ಯಂತ ಆಹಾರ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ)ಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗಾಗಿ 10 ವರ್ಷಗಳಿಂದ ಬಾಕಿ ಇದ್ದ ಅರ್ಜಿಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ....
Read moreDetailsಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು 45 ವರ್ಷಗಳ ಕಾಲ ನಿರಂತರವಾಗಿ ಶಾಸಕಾಂಗ ಸದಸ್ಯರಾಗಿ ಸೇವೆ ಸಲ್ಲಿಸಿದ ಅಪರೂಪದ ಸಾಧನೆಯನ್ನು ಗುರುತಿಸಲಾಗಿದೆ. 1980ರಲ್ಲಿ...
Read moreDetailsದೆಹಲಿ:ಕರ್ನಾಟಕ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ದೆಹಲಿಯಲ್ಲಿ ನಡೆದ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ಆಡಳಿತ ಮಂಡಳಿ ಸಭೆಯಲ್ಲಿ ರಾಜ್ಯದ ಕೃಷಿ ವಲಯವನ್ನು...
Read moreDetailsಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಭಾರೀ ಬದಲಾವಣೆಯ ಸುಳಿವು ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಸನ್ನಿಹಿತವಾಗಿದ್ದು, ಹೊಸ ಮುಖ್ಯಮಂತ್ರಿಯ ಆಯ್ಕೆಗೆ ಸಿದ್ಧತೆಗಳು ಆರಂಭವಾಗಿವೆ ಎಂದು ಬಿಜೆಪಿ...
Read moreDetailsತುಮಕೂರು: ದಾವಣಗೆರೆಯ ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಪಿಎಸ್ಐ) ನಾಗರಾಜಪ್ಪ (45) ತುಮಕೂರಿನ ಖಾಸಗಿ ಲಾಡ್ಜ್ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 6, 2025 ರಂದು ನಡೆದಿದೆ....
Read moreDetailsಬೆಂಗಳೂರು: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಗಂಭೀರ ಸಮಸ್ಯೆಯಾಗಿ ಮುಂದುವರಿದಿದೆ. ರಾಜ್ಯದ 89 ಸರ್ಕಾರಿ ಶಾಲೆಗಳಲ್ಲಿ ಐದಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಇತ್ತೀಚಿನ...
Read moreDetailsಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮುಂದಿನ ವಾರದಿಂದ ದುರ್ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 15 ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಕೊರತೆ ಕಂಡುಬಂದಿದ್ದು,...
Read moreDetailsದೆಹಲಿ:ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕದ ಕಾಂಗ್ರೆಸ್ ಶಾಸಕರ ಜೊತೆ ಮೂರು ದಿನಗಳ ಸಭೆ ನಡೆಸಲಿದ್ದಾರೆ ಎಂದು...
Read moreDetailsಬೆಂಗಳೂರು: "ಸೆಪ್ಟೆಂಬರ್ ಕ್ರಾಂತಿ ಇನ್ನೂ ಬರಲಿದೆ, ಜನರು ಆಸಕ್ತಿಯಿಂದ ಇರಬೇಕು" ಎಂದು ಪ್ರಮುಖ ರಾಜಕೀಯ ನಾಯಕ ರಾಜಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯದ...
Read moreDetailsಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತೀಯ ಜನಸಂಘದ ಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಕನಸನ್ನು ನನಸಾಗಿಸಿದ್ದಾರೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ...
Read moreDetailsಬೆಂಗಳೂರು: ಬೆಂಗಳೂರಿನ ಚಿಕ್ಕಜಾಲದಲ್ಲಿ ಸ್ನೇಹಿತನೊಬ್ಬನಿಗೆ ಯೋಜಿತವಾಗಿ ಮುಹೂರ್ತವಿಟ್ಟು 59 ಗ್ರಾಂ ಚಿನ್ನಾಭರಣ ಸುಲಿಗೆ ಮಾಡಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...
Read moreDetailsಬೆಂಗಳೂರು: ಭಾರತದ ಕ್ರೀಡಾ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದಕ್ಕೆ ಮುನ್ನುಡಿ ಬರೆದ ಬೆಂಗಳೂರಿನ ಶ್ರೀ ಕಂಠೀರವ ಚಿನ್ನಸ್ವಾಮಿ ಕ್ರೀಡಾಂಗಣವು ಇಂದು "ನೀರಜ್ ಚೋಪ್ರಾ ಕ್ಲಾಸಿಕ್-2025" ಎಂಬ ಅಂತಾರಾಷ್ಟ್ರೀಯ ಜಾವೆಲಿನ್...
Read moreDetailsಲಿಂಗಸುಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ ಮೊಹರಂ ಹಬ್ಬದ ಆಚರಣೆ ವೇಳೆ ದುರಂತವೊಂದು ಸಂಭವಿಸಿದೆ. ಬೆಂಕಿಯ ಮೇಲೆ ಬಿದ್ದ ಹನುಮಂತ (40) ಎಂಬ ವ್ಯಕ್ತಿ...
Read moreDetailsಹೃದಯಾಘಾತ ಪ್ರಕರಣ ಹೆಚ್ಚಳ, ಕಾಫಿ ಬೆಳೆ ಹಾನಿ: ಸಚಿವರು ಸ್ಥಳಕ್ಕೆ ಭೇಟಿ ನೀಡದಿರುವ ಬಗ್ಗೆ ಆಕ್ಷೇಪ ಬೆಂಗಳೂರು: ಸಿದ್ದರಾಮಯ್ಯ ಅವರು ಅನೇಕ ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ...
Read moreDetailsಬೆಂಗಳೂರು: ಬೆಂಗಳೂರಿನ ಬೇಗೂರು ಪ್ರದೇಶದ ಒಂದು ಅಪಾರ್ಟ್ಮೆಂಟ್ನ ಇಂಗುಗುಂಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಅಸ್ಥಿಪಂಜರವೊಂದು ಪೊಲೀಸ್ ತನಿಖೆಗೆ ಒಳಗಾಗಿದೆ. 153 ಸೆ.ಮೀ. ಉದ್ದವಿರುವ ಈ ಅಸ್ಥಿಪಂಜರ 30 ರಿಂದ...
Read moreDetailsಬೆಂಗಳೂರು: ಸಾಲದ ಹಣ ವಾಪಸ್ ಕೇಳಿದ ಕಾರಣಕ್ಕೆ ಸಂಬಂಧಿಕರಿಂದಲೇ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ವಿವೇಕ್ ನಗರದಲ್ಲಿ ನಡೆದಿದೆ....
Read moreDetailsಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ದೂರದೃಷ್ಟಿಯ ಉಪಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA) ಹಾಗೂ ಸ್ಥಳೀಯ ಉತ್ಸಾಹಿ ಉದ್ಯಮಿಗಳಿಗೆ ಒಂದು ಅನನ್ಯ...
Read moreDetailsಬೆಂಗಳೂರು: ಉತ್ತಮ ವಾತಾವರಣ ಮತ್ತು ಹಸಿರು ನಗರವನ್ನು ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರವು ಅತೀ ಮುಖ್ಯವಾದದ್ದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಎಫ್ಇಸಿಸಿ ವಿಭಾಗದ ವಿಶೇಷ...
Read moreDetailsಬೆಂಗಳೂರು, ಜುಲೈ 5, 2025 - ಬೆಂಗಳೂರಿನ ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಎರಡು ಪ್ರಮುಖ ವೇದಿಕೆಗಳಾದ https://nammabengaluru.org.in ಮತ್ತು www.namma-bengaluru.org ಗಳ ಬಗ್ಗೆ ಇಂದು ವಿವರವಾದ ಒಳನೋಟವನ್ನು...
Read moreDetailsಮೈಸೂರು, ಜುಲೈ 05, 2025: ಮೇಕೆದಾಟು ಯೋಜನೆಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿದ್ದು, ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಅದಕ್ಕೆ ಇಲ್ಲ...
Read moreDetails"ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲ ತಾಲೂಕುಗಳೂ ನನಗೆ ಮುಖ್ಯ. ಎಲ್ಲ ತಾಲೂಕುಗಳಿಗೂ ಕುಡಿಯುವ ನೀರು ಒದಗಿಸಲು ಸಮಗ್ರ ಯೋಜನೆ ರೂಪಿಸಲಾಗಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು....
Read moreDetailsಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) 2025-26ನೇ ಸಾಲಿನ 5,000 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಅನುಮೋದನೆಗಾಗಿ ಸಲ್ಲಿಸಿದೆ. ಈ...
Read moreDetailsಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) 2025-26ನೇ ಸಾಲಿನ 5 ಸಾವಿರ ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿದ್ದು,...
Read moreDetailsಬೆಂಗಳೂರು: ದಾಸರಹಳ್ಳಿ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿ ಪಾದಾಚಾರಿ ಮಾರ್ಗಗಳ ಒತ್ತುವರಿಯನ್ನು ತೆರವುಗೊಳಿಸಲು ಬೃಹತ್ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ದಾಸರಹಳ್ಳಿ ವಲಯದ ಮುಖ್ಯ ಅಭಿಯಂತರ ಬಸವರಾಜ್ ಕಬಾಡೆ ತಿಳಿಸಿದ್ದಾರೆ....
Read moreDetailsಬಿಎಂಆರ್ಸಿಎಲ್ನ ನಿರಂತರ ವಿಳಂಬಕ್ಕೆ ಖಂಡನೆ; ಆಗಸ್ಟ್ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ ಎಂದ ಆಡಳಿತ ಬೆಂಗಳೂರು: ಬೆಂಗಳೂರು ದಕ್ಷಿಣದ ಸಂಸದ ತೇಜಸ್ವೀ ಸೂರ್ಯ ಅವರು ಶನಿವಾರ ಮೆಟ್ರೋ ಹಳದಿ...
Read moreDetailsಬೆಂಗಳೂರು: ಕನಕಪುರ ಮೂಲದ 65 ವರ್ಷದ ಚಿನ್ನಾರಿಗೌಡ ಶಾಂತಿನಗರದ ಗ್ರಾಹಕರ ವ್ಯಾಜ್ಯ ನಿವಾರಣ ನ್ಯಾಯಾಲಯದಲ್ಲಿ ದಿಢೀರ್ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿಎಂಟಿಸಿ ಕಟ್ಟಡದ ಮೊದಲ ಮಹಡಿಯಲ್ಲಿರುವ...
Read moreDetailsಬೀದರ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೀದರ್ ಜಿಲ್ಲೆಯ ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್ ಜಿಲ್ಲಾ...
Read moreDetailsಬೆಂಗಳೂರು: ನಗರದಲ್ಲಿ ಕಸ ಸುರಿಯುವ ಸ್ಥಳಗಳಾದ ಬ್ಲಾಕ್ ಸ್ಪಾಟ್ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ....
Read moreDetailsಬೆಂಗಳೂರು: ಬನಶಂಕರಿಯ ಸೋಂಪುರ ಕೆರೆಯ ಅಭಿವೃದ್ಧಿ ಮತ್ತು ಕಲುಷಿತ ನೀರು ತಡೆಗಟ್ಟುವ ಸಂಬಂಧ ಲೋಕಾಯುಕ್ತರು ಮೂರು ಇಲಾಖೆ ಅಧಿಕಾರಿಗಳಿಗೆ ಅಂತಿಮ ಅವಕಾಶ ನೀಡಿದ್ದಾರೆ. ಕೆರೆಗೆ ಕಲುಷಿತ ನೀರು...
Read moreDetailsಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನಟ ಕಮಲ್ ಹಾಸನ್ಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಸೂಚನೆ ನೀಡಿದೆ. 31ನೇ ಹೆಚ್ಚುವರಿ ಸಿಟಿ ಸಿವಿಲ್...
Read moreDetailsಬೆಂಗಳೂರು, ಜುಲೈ 6, 2025: ನಗರದಲ್ಲಿ ಕಳಪೆ ಗುಣಮಟ್ಟದ ಹಾಗೂ ನಕಲಿ (ಹಾಪ್) ಹೆಲ್ಮೆಟ್ಗಳ ಮಾರಾಟದ ವಿರುದ್ಧ ಸಂಚಾರ ಪೊಲೀಸರು, ಆರ್ಟಿಒ ಮತ್ತು ಕಾನೂನು ಮಾಪನ ಇಲಾಖೆ...
Read moreDetailsನಟಿ ರನ್ಯಾ ರಾವ್ಗೆ ಸಂಬಂಧಿಸಿದ ಚಿನ್ನದ ಸ್ಮಗ್ಲಿಂಗ್ ಪ್ರಕರಣವು ಇಡಿಯಿಂದ (ಜಾರಿ ನಿರ್ದೇಶನಾಲಯ) ನಡೆದ ತನಿಖೆಯಿಂದ ಬೆಂಗಳೂರಿನಿಂದ ದುಬೈವರೆಗಿನ ಅಂತಾರಾಷ್ಟ್ರೀಯ ದಂಧೆಯ ಜಾಲವನ್ನು ಬಯಲಿಗೆಳೆದಿದೆ. ಈ ಪ್ರಕರಣವು...
Read moreDetailsಬೆಂಗಳೂರು:ಕುವೆಂಪು ಅವರ ಪ್ರಖರ ವೈಚಾರಿಕತೆ ಜಾತಿ ಅಸಮಾನತೆ ಇರುವವರೆಗೂ ಸಮಾಜಕ್ಕೆ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜನ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಪರಿಶಿಷ್ಟ ಜಾತಿ ಸಮೀಕ್ಷೆ-2025ರ ಭಾಗವಾಗಿ, ಬೆಂಗಳೂರಿನ ವಿವಿಧ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ಸಿಬ್ಬಂದಿಗಳನ್ನು ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದ...
Read moreDetailsಬೆಂಗಳೂರು: ಜಾತಿ ವ್ಯವಸ್ಥೆಯ ಚಲನರಹಿತ ಸ್ಥಿತಿಯಿಂದ ಸಮಾಜದಲ್ಲಿ ಪ್ರಗತಿಯ ವೇಗ ಕುಂಠಿತವಾಗಿದೆ. ಜಾತಿಯ ದೃಷ್ಟಿಕೋನವು ವೈಜ್ಞಾನಿಕ ಚಿಂತನೆಯ ಬೆಳವಣಿಗೆಗೆ ಅಡ್ಡಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷಾದ...
Read moreDetailsಬಳ್ಳಾರಿ: ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಬಳ್ಳಾರಿ ಜಿಲ್ಲಾ...
Read moreDetailsಮಂಡ್ಯ: ಕೆಆರ್ಎಸ್ ಅಣೆಕಟ್ಟೆಯ 94 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಜಲಾಶಯ ಭರ್ತಿಯಾಗಿರುವ ಸಂತಸ ಕಾವೇರಿ ಜಲಾನಯನ ಪ್ರದೇಶದ ರೈತರಲ್ಲಿ ಮೂಡಿದೆ. ಆದರೆ, ಈ...
Read moreDetailsರಾಜ್ಯದಲ್ಲಿ ಅರಣ್ಯ ಪ್ರದೇಶವನ್ನು ವಿಸ್ತರಿಸಿ, ಪರಿಸರವನ್ನು ಉಳಿಸಿ ಬೆಳೆಸುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕರಿಗೆ ಮನವಿ ಮಾಡಿದರು. "ದೇಶದಲ್ಲಿ ಅರಣ್ಯ ಪ್ರದೇಶವನ್ನು ಹೆಚ್ಚಿಸಬೇಕು....
Read moreDetailsಬಳ್ಳಾರಿ: ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಬಳ್ಳಾರಿ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯಿತಿ...
Read moreDetailsಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನಟ ಕಮಲ್ ಹಾಸನ್ಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಸೂಚನೆ ನೀಡಿದೆ. 31ನೇ ಹೆಚ್ಚುವರಿ ಸಿಟಿ ಸಿವಿಲ್...
Read moreDetailsಬೆಂಗಳೂರು: ಬೆಂಗಳೂರು ನಗರ ನಿವಾಸಿಗಳಿಗೆ ಸಿಹಿ ಸುದ್ದಿ! ಇಂದಿನಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇ-ಖಾತಾ ಸೇವೆಯನ್ನು ಆರಂಭಿಸಿದೆ. ಈ ಹೊಸ ಆನ್ಲೈನ್ ಸೇವೆಯ ಮೂಲಕ...
Read moreDetailsಕಲಬುರಗಿ: ಕೋಲಿ ಹಾಗೂ ಕಬ್ಬಲಿಗ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಈಗಾಗಲೇ ಪತ್ರ ಬರೆದಿರುವುದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಕಲಬುರಗಿ...
Read moreDetailsಮೈಸೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನಕ್ಕೆ ಬದ್ಧರಾಗಿ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ...
Read moreDetailsಬೆಂಗಳೂರು: ಮಾಗಡಿ ಮತ್ತು ಕುಣಿಗಲ್ ತಾಲೂಕುಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶಕ್ಕಾಗಿ ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯ ಸರಪಳಿ 70.00 ಕಿ.ಮೀ.ನಿಂದ ಗುರುತ್ವಾಕರ್ಷಣೆ ಪೈಪ್ಲೈನ್ ಮೂಲಕ...
Read moreDetailsಬೆಂಗಳೂರು: ಕರ್ನಾಟಕದ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಸಾಗಾಣಿಕೆಗಾಗಿ ಅನಧಿಕೃತ ಬಿಳಿ ನಂಬರ್ ಪ್ಲೇಟ್ ವಾಹನಗಳನ್ನು ಬಳಸುತ್ತಿರುವುದು ಮಕ್ಕಳ ಸುರಕ್ಷತೆಗೆ ಗಂಭೀರ ಅಪಾಯವನ್ನುಂಟುಮಾಡಿದೆ. ಮಾರುತಿ ಈಕೋ ಅಥವಾ ಓಮ್ನಿ...
Read moreDetailsಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾದ ಘಟನೆಯೊಂದರಲ್ಲಿ, ಬಿಜೆಪಿ ಎಂಎಲ್ಸಿ ಮತ್ತು ವಿಧಾನಪರಿಷತ್ನ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ರಾಜ್ಯದ ಮುಖ್ಯ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಸಿದ್ದರಾಮಯ್ಯ ಅವರ ರಾಜೀನಾಮೆಗೆ ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಕರ್ನಾಟಕಕ್ಕೆ ಆಗಮಿಸಿದ್ದಾರೆ...
Read moreDetailsನಂದಿಬೆಟ್ಟ: ನಂದಿಬೆಟ್ಟದಲ್ಲಿ ಜುಲೈ 2, 2025 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಶೇಷ ಸಭೆಯಲ್ಲಿ ಶೇ.90ರಷ್ಟು...
Read moreDetailsವಾಲ್ಮೀಕಿ ನಿಗಮ ಹಗರಣ ಸಿಬಿಐಗೆ, ಬಿಜೆಪಿ ಹೋರಾಟಕ್ಕೆ ಜಯ ಬೆಂಗಳೂರು: ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿ ಆಗಲಿದೆ ಎಂದು ಪ್ರತಿಪಕ್ಷ ನಾಯಕ...
Read moreDetailsನಂದಿಬೆಟ್ಟ: ಬೆಂಗಳೂರು ನಗರದ ಹೆಬ್ಬಾಳ ನಾಗವಾರ ಕಣಿವೆಯ ದ್ವಿತೀಯ ಹಂತದ ಸಂಸ್ಕರಿತ ನೀರನ್ನು ಶಿಡ್ಲಘಟ್ಟ ಮತ್ತು ಚಿಂತಾಮಣಿಯ 164 ಕೆರೆಗಳಿಗೆ ತುಂಬಿಸಲು ರೂ.237 ಕೋಟಿ ಮೊತ್ತದ ಯೋಜನೆಗೆ...
Read moreDetailsಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಗೌರವಸ್ಥ ಮತ್ತು ಕ್ರಿಯಾಶೀಲ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಸಾರ್ವಜನಿಕ ವೇದಿಕೆಗಳಲ್ಲಿ ಅಧಿಕಾರಿಗಳನ್ನು ಏಕವಚನದಲ್ಲಿ ಸಂಬೋಧಿಸುವುದು,...
Read moreDetailsಬೆಂಗಳೂರು: ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನನ್ನು ಶಕ್ತಿ, ಆತ್ಮವಿಶ್ವಾಸ ಮತ್ತು ಯಶಸ್ಸಿನ ಸಂಕೇತವಾಗಿ ಪರಿಗಣಿಸಲಾಗುತ್ತದೆ. 2025ರ ಸೂರ್ಯ ಗೋಚರವು ಮೇಷ, ಮಿಥುನ, ಸಿಂಹ ಮತ್ತು ಕನ್ಯಾ ರಾಶಿಯವರಿಗೆ ಆರ್ಥಿಕ...
Read moreDetailsಬೆಂಗಳೂರು, ಜುಲೈ 01, 2025: ಸದಾಶಿವನಗರದಲ್ಲಿ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕೈಯಲ್ಲಿ ಗನ್ ಹಿಡಿದು ದರ್ಪ ತೋರಿರುವ ಘಟನೆ ನಡೆದಿದೆ. ಜೈ ಪ್ರಕಾಶ್ ಎಂಬ ನಿವೃತ್ತ...
Read moreDetailsಬೆಂಗಳೂರು: ಸೈಬರ್ ವಂಚಕರಿಗೆ ನಕಲಿ ಬ್ಯಾಂಕ್ ಖಾತೆಗಳನ್ನು ರಚಿಸಿ ನೀಡುತ್ತಿದ್ದ ದೊಡ್ಡ ಜಾಲವೊಂದನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, 357 ಕ್ಕೂ...
Read moreDetailsಬೆಂಗಳೂರು: ಗೋವಿಂದರಾಜನಗರ ಪೊಲೀಸರು ಹಗಲು ಹೊತ್ತಿನಲ್ಲಿ ಮನೆ ಕಳ್ಳತನಕ್ಕೆ ಇಳಿಯುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ. ತುಮಕೂರು ಮೂಲದ ಸೈಯದ್ (40) ಬಂಧಿತ ಆರೋಪಿಯಾಗಿದ್ದು, ಈತನಿಂದ 29 ಲಕ್ಷ...
Read moreDetailsಬೆಂಗಳೂರು, ಜುಲೈ 01, 2025: ಬೆಂಗಳೂರಿನ ಆರ್.ಆರ್. ನಗರದಲ್ಲಿ ಕಳೆದ ಒಂದು ವರ್ಷದಿಂದ ಮನೆ ಕಳ್ಳತನದಿಂದ ಪೊಲೀಸರಿಗೆ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳನನ್ನು ಆರ್.ಆರ್. ನಗರ ಪೊಲೀಸರು ಕೊನೆಗೂ...
Read moreDetailsಬೆಂಗಳೂರು: ಚಾಮರಾಜಪೇಟೆಯಲ್ಲಿ ಪ್ರೀತಿಯ ಹೆಸರಿನಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅಕ್ರಮವಾಗಿ ಅಬಾಷನ್ ಮಾಡಿಸಿದ ಆರೋಪದಡಿಯಲ್ಲಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯೊಬ್ಬನನ್ನು ಪೊಲೀಸರು...
Read moreDetailsಬೆಂಗಳೂರು, ಜುಲೈ 01, 2025: ಬೆಂಗಳೂರಿನಲ್ಲಿ ಡ್ಯೂಪ್ಲಿಕೇಟ್ ಕೀ ಬಳಸಿ ಸರ್ಕಾರಿ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ ನಗರದ ಮೋಸ್ಟ್ ವಾಂಟೆಡ್ ಕಳ್ಳನನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿಯ...
Read moreDetailsಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಸ್ವಿಚ್ ಬೋರ್ಡ್ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ....
Read moreDetailsಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಅವರ ಅಮಾನತು ಆದೇಶವನ್ನು ಕೇಂದ್ರೀಯ ಆಡಳಿತ...
Read moreDetailsಬೆಂಗಳೂರು: ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೆ ಯಾವುದಾದರೂ ಸಂಬಂಧವಿದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ...
Read moreDetailsಬೆಂಗಳೂರು, ಜುಲೈ 01, 2025: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈ...
Read moreDetailsಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜತೆ ನಡೆಸುತ್ತಿರುವ ಸಭೆಯು ಪಕ್ಷ ಸಂಘಟನೆ ಮತ್ತು ಶಾಸಕರ ಅಹವಾಲು ಸ್ವೀಕಾರಕ್ಕೆ ಸೀಮಿತವಾಗಿದ್ದು,...
Read moreDetailsಬೆಳಗಾವಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ತಮ್ಮನ್ನು ಭೇಟಿಗೆ ಕರೆದಿಲ್ಲ, ಹೀಗಾಗಿ ಭೇಟಿಯಾಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಒಂದು...
Read moreDetailsಹುಬ್ಬಳ್ಳಿ, ಜೂನ್ 30, 2025: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯ ಕುರಿತು ಚರ್ಚೆಗಳು ನಡೆದಿದ್ದು, ಶೀಘ್ರದಲ್ಲೇ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ...
Read moreDetailsಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆಯ ವಿಷಯವನ್ನು ಎಐಸಿಸಿ ಹೈಕಮಾಂಡ್ಗೆ ಸಂಪೂರ್ಣವಾಗಿ ಬಿಟ್ಟಿದ್ದು, ಯಾರೂ ಅನಗತ್ಯ ಗೊಂದಲ ಸೃಷ್ಟಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.