ಭಾರತದ ಅತಿದೊಡ್ಡ ಅಂತರಾಷ್ಟ್ರೀಯ ಟೆನಿಸ್ ಟೂರ್ನಿ

ಬೆಂಗಳೂರು, ಫೆಬ್ರವರಿ 27, 2025: ಡಾಫಾ ನ್ಯೂಸ್ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯ ಡಬಲ್ಸ್ ಸೆಮಿಫೈನಲ್‌ಗೆ ಭಾರತೀಯ ಜೋಡಿ ಸಿದ್ಧಾಂತ್ ಬಂತಿಯಾ ಮತ್ತು ಪರಿಕ್ಷಿತ್ ಸೋಮಾನಿ ಪ್ರವೇಶಿಸಿದ್ದಾರೆ. ...

ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಬಗ್ಗೆ ಯಾವುದೇ ಚರ್ಚೆಯಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...

ನಾಸ್ಕಾಮ್ ಮತ್ತು ಕರ್ನಾಟಕ ಇನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ (KITS) ಸಹಯೋಗ.

ಬೆಂಗಳೂರು: ಕರ್ನಾಟಕದ ತಂತ್ರಜ್ಞಾನ ಕ್ಷೇತ್ರದಲ್ಲಿ ನಾವಿನ್ಯತೆ ಮತ್ತು ಬೌದ್ಧಿಕ ಆಸ್ತಿಯ (IP) ಬೆಳವಣಿಗೆಯನ್ನು ಉತ್ತೇಜಿಸಲು ನಾಸ್ಕಾಮ್ ಮತ್ತು ಕರ್ನಾಟಕ ಇನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ (KITS), ಕರ್ನಾಟಕ ...

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಮೋಸದ ಆಶ್ವಾಸನೆಗಳಿಂದಾಗಿ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ...

ದಲಿತರಿಗೆ ಮೀಸಲಾಗಿರುವ ಹಣವನ್ನು ಗ್ಯಾರಂಟಿಗಳಿಗೆ ಬಳಸಬಾರದು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ದಲಿತರಿಗೆ ಮೀಸಲಾಗಿರುವ ಎಸ್‌.ಸಿ.ಪಿ. (ಪರಿಶಿಷ್ಟ ಜಾತಿ ಯೋಜನೆ) ಮತ್ತು ಟಿ.ಎಸ್‌.ಪಿ. (ಪರಿಶಿಷ್ಟ ವರ್ಗ ಯೋಜನೆ) ಹಣವನ್ನು ಗ್ಯಾರಂಟಿಗಳಿಗೆ ಬಳಸಬಾರದು ಎಂದು ವಿಧಾನ ...

ಕರ್ನಾಟಕ ಇಂಟರ್‌ನ್ಯಾಶನಲ್ ಟ್ರಾವೆಲ್ ಎಕ್ಸ್‌  ಪೋ ದ ಎರಡನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜು

ಬೆಂಗಳೂರು : ಕರ್ನಾಟಕ ಇಂಟರ್‌ನ್ಯಾಶನಲ್ ಟ್ರಾವೆಲ್ ಎಕ್ಸ್‌ಪೋ ದ ಎರಡನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜಾಗಿದೆ. ಮೂರು ದಿನಗಳ ಈ ಎಕ್ಸ್ ಪೋ ನಗರದ ತಾಜ್ ಎಂಡ್ ...

ನಮ್ಮ ಕರ್ನಾಟಕ, ನಮ್ಮ ಹೆಮ್ಮೆ! ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಬೆಳೆಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಈ ಕ್ಯಾಸ್ಥಾವಧಿಯಲ್ಲಿ 1.5 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯೊಂದಿಗೆ ಕರ್ನಾಟಕ ಪ್ರವಾಸೋದ್ಯಮ ...

ಬೆಂಗಳೂರು GAFX 2025 ಗಾಂಭೀರ್ಯದಿಂದ ಆರಂಭ

ಭವಿಷ್ಯದ ಸಮ್ಮೇಳನ: ಅನುಭವ, ಅನ್ವೇಷಣೆ, ಭೇದಿಸುವಿಕೆ ಬೆಂಗಳೂರು: ಭಾರತದ ಅತ್ಯಂತ ದೊಡ್ಡ ಮತ್ತು ಪ್ರಭಾವಶಾಲಿ AVGC-XR (ಅನಿಮೇಷನ್, ವಿಸುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ) ...

ನಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿಲ್ಲ, ಸರಿಯುವುದೂ ಇಲ್ಲ – ಮೋಹನ್ ದಾಸ್ ಪೈಗೆ ಸಚಿವ ಪ್ರಿಯಾಂಕ್ ಖರ್ಗೆಯಿಂದ ಖಡಕ್ ಉತ್ತರ

ಕಲಬುರಗಿ: ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ತಮ್ಮನ್ನು ಟೀಕಿಸಿದ ಐಟಿ ಉದ್ಯಮಿ ಟಿ.ವಿ. ಮೋಹನ್ ದಾಸ್ ಪೈಗೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಉತ್ತರ ...

ಯಡಿಯೂರಪ್ಪ ಅವರ ನಾಯಕತ್ವದಲ್ಲೇ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ : ಬಸವರಾಜ ಬೊಮ್ಮಾಯಿ

ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ: ಬಸವರಾಜ ಬೊಮ್ಮಾಯಿ ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ...

ಬೆಂಗಳೂರು GAFX 2025 ಇಂದು ಆರಂಭ: ಭವಿಷ್ಯದ ಇಮರ್ಷನ್ – ಅನುಭವಿಸಿ, ಅನ್ವೇಷಿಸಿ, ಅವಲಂಬಿಸಿ!

ಬೆಂಗಳೂರು: ಭಾರತದ ಅತಿ ದೊಡ್ಡ ಮತ್ತು ಪ್ರಭಾವಶಾಲಿ ಬೆಂಗಳೂರು GAFX 2025 ಸಮಾರಂಭವು ಇಂದು ಲಲಿತ್ ಅಶೋಕ್, ಬೆಂಗಳೂರುನಲ್ಲಿ ವಿಜೃಂಭಣೆಯಿಂದ ಆರಂಭವಾಯಿತು. ಈ ಮಹತ್ವದ ಸಮಾವೇಶವು ಫೆಬ್ರವರಿ ...

ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಮಹಾಶಿವರಾತ್ರಿ: ಡಿ.ಕೆ. ಶಿವಕುಮಾರ್ ಸದ್ಗುರು ಒಟ್ಟಾಗಿ ಪಾಲ್ಗೊಳ್ಳುವ ಘಳಿಗೆ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಆಯೋಜಿಸಿದ್ದ ಮಹಾಶಿವರಾತ್ರಿ ಉತ್ಸವ ಬುಧವಾರ ಅದ್ಧೂರಿಯಾಗಿ ನೆರವೇರಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ...

EPFO “PF ನಿಮ್ಮ ಬಳಿ” ಜಿಲ್ಲೆ ಪ್ರವೃತ್ತಿ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ

ಬೆಂಗಳೂರು, 26 ಫೆಬ್ರವರಿ 2025: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ನೌಕರರ ಭವಿಷ್ಯ ನಿದಾನದ ಸಂಘ (EPFO) ಬೆಂಗಳೂರು ಪ್ರದೇಶದ ಪೀನ್ಯಾ EPFO ಪ್ರಾದೇಶಿಕ ...

ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸ್ ಪೋ – 2025 ಉದ್ಘಾಟನೆ

ಬೆಂಗಳೂರು: ನಗರದ ಮಾದವಾರದ ಬಳಿ ಇರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (BIEC)ದಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟ್ಯೂರಿಸಂ ಸೊಸೈಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ...

ಪುಸ್ತಕ ಮೇಳ: ಸ್ಪೀಕರ್, ಸಭಾಪತಿಗಳು ಹೊಸ ಅಧ್ಯಾಯ ಬರೆದಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸುವ ಮೂಲಕ ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು ಸೇರಿ ಹೊಸ ಅಧ್ಯಾಯ ಆರಂಭಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ...

ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ...

ಯಡಿಯೂರಪ್ಪ 83ನೇ ಜನ್ಮದಿನ: ಬೊಮ್ಮಾಯಿ, ಆರ್. ಅಶೋಕ್, ವಿಜಯೇಂದ್ರ ಶುಭಕೋರಿಕೆ

ಬೆಂಗಳೂರು: ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 83ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...

ಬೆಂಗಳೂರು ಅಭಿವೃದ್ಧಿಗೆ ಕೇಂದ್ರದ ನಿರ್ಲಕ್ಷ್ಯ: ಟಿ.ವಿ. ಮೋಹನ್‌ದಾಸ್ ಪೈ ಮೌನವೇನು ಸೂಚಿಸುತ್ತದೆ?

ಬೆಂಗಳೂರು: ಭಾರತದ ಸಿಲಿಕಾನ್ ಸಿಟಿ, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಕರ್ನಾಟಕದ ಪಾಲಿಗೆ 2024ರಲ್ಲಿ ₹9.1 ಲಕ್ಷ ಕೋಟಿ GDP ಕೊಡುಗೆ ದೊರಕಿದರೂ, ಕೇಂದ್ರ ಸರ್ಕಾರದಿಂದ ...

ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಅನ್ಯಾಯ: ಖರ್ಗೆ ಪ್ರತಿಪಾದನೆ

ಬೆಂಗಳೂರು: ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಯಮಿ ಟಿವಿ ಮೋಹನ್ ದಾಸ್ ಪೈ ಅವರ ಗಮನವನ್ನು ಕೇಂದ್ರ ಸರ್ಕಾರದ ತಾರತಮ್ಯದ ಮೇಲೆ ಹರಿಸುತ್ತಾ, ಬೆಂಗಳೂರಿನ ಅಭಿವೃದ್ಧಿಗೆ ...

ಪ್ರಯಾಗರಾಜ ಮಹಾಕುಂಭದಲ್ಲಿ ಪವಿತ್ರ ಸ್ನಾನ – ಭಕ್ತರ ದೈವಿಕ ಅನುಭವ

ಪ್ರಯಾಗರಾಜ: ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ಉತ್ಸವವೆಂದೇ ಖ್ಯಾತಿಯುಳ್ಳ ಮಹಾಕುಂಭ ಮೇಳದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡಿ ದೈವಿಕ ಅನುಭವವನ್ನು ಪಡೆದಿದ್ದಾರೆ. ಈ ಅದ್ಭುತ ...

ನಾನು ಜನ್ಮಸಿದ್ಧ ಕಾಂಗ್ರೆಸ್, ಬಿಜೆಪಿ ಸೇರಿದರೆನ್ನುವದು ಪ್ರಚಾರ ಮಾತ್ರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಾನು ಜನ್ಮಸಿದ್ಧ ಕಾಂಗ್ರೆಸ್ ನಾಯಕ, ಬಿಜೆಪಿಗೆ ಸೇರುವ ಪ್ರಶ್ನೆಯೇ ಬರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಿನ್ನೆ ತಮ್ಮ ಸದಾಶಿವನಗರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

ರಾಜ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿವೇಶನದಲ್ಲಿ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕೋಮುಗಲಭೆ, ಮೈಕ್ರೋ ಫೈನಾನ್ಸ್, ಕೆಪಿಎಸ್ ಸಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಬೆಂಗಳೂರು: ರಾಜ್ಯದ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಜಂಟಿಯಾಗಿ ...

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನ ನೀಡಲು ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ

ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನ ಒದಗಿಸಬೇಕೆಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪತ್ತಿನ ಸಚಿವ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ...

ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ

ನವದೆಹಲಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪನವರು ನವದೆಹಲಿಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭ ಕರಂದ್ಲಾಜೆ ಅವರನ್ನು ಭೇಟಿಯಾಗಿ ...

ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಾಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚನೆ, ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಬೆಂಗಳೂರು:ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ...

ಭಾರತೀಯ ಚುನಾವಣಾ ಆಯೋಗದಿಂದ ಸಮ್ಮೇಳನ

ಬೆಂಗಳೂರು:ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ...

ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಫೆಬ್ರುವರಿ 26, 2025 (ಬುಧವಾರ) ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳು ಹಾಗೂ ಮಾಂಸ ...

ರೈತರಿಗಾಗಿ ಸದಾ ಧ್ವನಿ ಎತ್ತಲು ಸಿದ್ಧ: ಬಸವರಾಜ ಬೊಮ್ಮಾಯಿಬೆಳೆ ಹಾನಿ ಪರಿಹಾರ ವಿತರಣೆಗೆ ತ್ವರಿತ ಕ್ರಮ ವಾಗ್ದಾನ

ಹಾವೇರಿ: ಹಾವೇರಿ-ಗದಗ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಾವು ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ, ರೈತರ ಪರವಾಗಿ ಸದಾ ಧ್ವನಿ ಎತ್ತಲು ಸಿದ್ಧ ಎಂದು ...

ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಉಚಿತ ಬಸ್ ಸೇವೆಯನ್ನು ...

ಬೆಂಗಳೂರಿನಲ್ಲಿ ಮೂರು ದಿನಗಳ ಗೆಫೆಕ್ಸ್‌ ಸಮ್ಮೇಳನವಿಶ್ವದ ನಂ 1 ಎವಿಜಿಸಿ ಕೇಂದ್ರವಾಗಿ ಬೆಂಗಳೂರು

ನಾವೀನ್ಯತೆಯನ್ನು ಪೋಷಿಸುವಲ್ಲಿ, ಜ್ಞಾನದ ಹಂಚಿಕೆಯನ್ನು ಸಾಧ್ಯವಾಗಿಸುವಲ್ಲಿ ಮತ್ತು ಕಾರ್ಯತಂತ್ರೀಯ ಸಹಯೋಗಗಳನ್ನು ಪ್ರೋತ್ಸಾಹಿಸುವತ್ತ ಗಮನವನ್ನು ಇರಿಸುವಲ್ಲಿ ಬೆಂಗಳೂರಿನಲ್ಲಿ ಫೆಬ್ರವರಿ 27ರಿಂದ ಮೂರು ದಿನಗಳ ಕಾಲ ನಡೆಯಲಿರುವ ಗೆಫೆಕ್ಸ್‌ (GAFX) ...

ಬಿಬಿಎಂಪಿ ಚುನಾವಣೆ: ಬಿಜೆಪಿಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಶೀಘ್ರವಾಗಿ ನಡೆಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಬೆಂಗಳೂರು ಪಾಲಿಕೆಗೆ 2020ರಿಂದ ...

2028ರ ಚುನಾವಣೆಗೆ ಸಿದ್ಧತೆ: ಪರಾಜಿತ ಅಭ್ಯರ್ಥಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಗದರ್ಶನ

ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗೆ ಸಜ್ಜಾಗುವಂತೆ ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿಗಳಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾರ್ಗದರ್ಶನ ನೀಡಿದರು. ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ...

ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ.ಜಿಲ್ಲೆಯ ಎಲ್ಲ ರೈತರಿಗೂ ಸಾಲ ಸೌಲಭ್ಯ ಸಿಗುವಂತಾಗಬೇಕು:ಬಸವರಾಜ ಬೊಮ್ಮಾಯಿ

ಹಾವೇರಿ :ಸಾಲ ಸೌಲಭ್ಯ ಕೋರಿ ಬ್ಯಾಂಕ್ ಗೆ ಬರುವ ಎಲ್ಲ ರೈತರಿಗೂ ಸಾಲ ಸಿಗುವಂತಾಗಬೇಕು. ಎಲ್ಲ ಬ್ಯಾಂಕ್ ಗಳು ರೈತ ಸ್ನೇಹಿಯಾಗಿ ಕೆಲಸ ನಿರ್ವಹಿಸಬೇಕು. ಎಂದು ಬ್ಯಾಂಕ್ ...

ಚಾಂಪಿಯನ್ಸ್ ಟ್ರೋಫಿ 2025: ಪಾಕಿಸ್ತಾನದ ವಿರುದ್ಧ ಭಾರತದ ಭರ್ಜರಿ ವಿಜಯ

ದುಬೈ: ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿಯಲ್ಲಿ ಭಾರತದ ಕ್ರಿಕೆಟ್ ತಂಡ ಪಾಕಿಸ್ತಾನದ ವಿರುದ್ಧ ರೋಚಕ ಜಯ ಸಾಧಿಸಿದ್ದು, ದೇಶದ ಕ್ರಿಕೆಟ್ ಅಭಿಮಾನಿಗಳಿಗೆ ಹೆಮ್ಮೆಗ ಕಾರಣವಾಗಿದೆ. ತಂಡದ ಆಟಗಾರರು ...

ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆ ವಂಚಿತ ಮಕ್ಕಳ ಸಂಬಂಧ ಸಮೀಕ್ಷೆ ಚರ್ಚೆ: ಪ್ರೀತಿ ಗೆಹ್ಲೋಟ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸಮೀಕ್ಷೆ ನಡೆಸಲು ಎಲ್ಲಾ 8 ವಲಯಗಳ ಜಂಟಿ ಆಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಎಂದು ಶಿಕ್ಷಣ ವಿಭಾಗದ ವಿಶೇಷ ...

ಎಸ್.ಸಿ.ಎಸ್‌.ಪಿ/ಟಿಎಸ್.ಪಿ ನಿಧಿಗಳನ್ನು ಬೇರೆ ಯೋಜನೆಗಳಿಗೆ ಬಳಸದಂತೆ ಶಾಸಕ ಛಲವಾದಿ ಟಿ. ನಾರಾಯಣಸ್ವಾಮಿ ಮನವಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್.ಸಿ./ಎಸ್.ಟಿ.) ಶ್ರೇಯೋಭಿವೃದ್ಧಿಗಾಗಿ ವಿಶೇಷವಾಗಿ ಮೀಸಲಾಗಿರುವ ಎಸ್.ಸಿ.ಎಸ್‌.ಪಿ/ಟಿ.ಎಸ್‌.ಪಿ (Scheduled Caste Sub Plan/Tribal Sub Plan) ನಿಧಿಗಳನ್ನು ಸರ್ಕಾರ ಇತರ ...

ಕೆಪಿಎಸ್‍ಸಿ-ಪತ್ರಿಕೆ 2 ಸ್ಪರ್ಧಾತ್ಮಕ ಪರೀಕ್ಷೆ: ಪ್ರವೇಶ ಪತ್ರ ವೆಬ್‍ಸೈಟ್‌ನಲ್ಲಿ ಲಭ್ಯ

ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ಪ್ರಕಟಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಪತ್ರಿಕೆ-2 ...

ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಇರಬೇಕೇ ಹೊರತು, ನಮ್ಮೊಳಗೆ ಅಲ್ಲ.

ಬೆಂಗಳೂರು:"ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು" ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ...

ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ, ವಸತಿ ಶಾಲೆಗಳಿಗೆ ₹44 ಕೋಟಿ ವೆಚ್ಚಕ್ಕೆ ಅಸ್ತು: ಎಂ ಬಿ ಪಾಟೀಲ

ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ನಿರ್ಮಾಣ ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ...

ಟೆಸ್ಲಾ ಕ್ರ್ಯಾಶ್ ಟೆಸ್ಟ್ ದಾಖಲೆ: ವಿಶ್ವದ ಸುರಕ್ಷತಾ ಮಾನದಂಡದ ಹೊಸ ಮೈಲುಗಲ್ಲು.

ತಂತ್ರಜ್ಞಾನದಲ್ಲಿ ಸುಧಾರಣೆಯ ಹೊಸ ಗತಿಯಾಗಿದೆ. ಟೆಸ್ಲಾ ತನ್ನ ಅತ್ಯಾಧುನಿಕ ಮಾದರಿಗಳಲ್ಲಿ ನಡೆಸಿದ ಕ್ರ್ಯಾಶ್ ಟೆಸ್ಟ್‌ಗಳಲ್ಲಿ ದಾಖಲೆ ಸಾಧನೆ ಮಾಡಿರುವುದು, ವಿಶ್ವದ ವಾಹನ ಸುರಕ್ಷತಾ ಮಾನದಂಡವನ್ನು ಪುನರಾವರ್ತನೆ ಮಾಡಲು ...

ಮರಾಠಿ ಮಾತನಾಡದ ಕಾರಣ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಹಲ್ಲೆ.

ಬೆಳಗಾವಿ: ಬೆಳಗಾವಿ ತಾಲ್ಲೂಕಿನಲ್ಲಿ ನಡೆದ ಘಟನೆಯಲ್ಲಿ, ಕೆಎಸ್‌ಆರ್‌ಟಿಸಿ ನಿರ್ವಾಹಕನೊಬ್ಬರನ್ನು, ಮರಾಠಿ ಭಾಷೆ ಬಳಸದೇ ಕೆಲಸ ನಿರ್ವಹಿಸಿದ ಕಾರಣ ಎಂದು ತಿಳಿದು, ಕೆಲವು ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ ಎಂಬುದು ...

ನಂದಿನಿ ಹಾಲಿನ ದರ ಏರಿಕೆ !: ಒತ್ತಡವಿದೆ ಆದರೆ ಸರ್ಕಾರದ ನಿರ್ಧಾರ ಇನ್ನೂ ಬಾಕಿ

ಬಜೆಟ್ ನಂತರ, ರಾಜ್ಯ ಸರ್ಕಾರದತ್ತ ನಂದಿನಿ ಹಾಲಿನ ದರದಲ್ಲಿ ಪ್ರತಿ ಲೀಟರ್ 5 ರೂಪಾಯಿ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಊಹೆ ಮಾಡಲಾಗುತ್ತಿದೆ. ಆದರೆ, ಕೆಎಂಎಫ್ ...

ಕಂದಾಯ ಇಲಾಖೆ ವಿರುದ್ಧ ಸಬ್‌ ರಿಜಿಸ್ಟಾರ್‌ಗಳ ಧರಣಿ: ಲಾಗಿನ್ ಐಡಿ ಇಲ್ಲದೆ ಕಂದಾಯ

ಬೆಂಗಳೂರು: ಸಬ್‌ ರಿಜಿಸ್ಟಾರ್‌ಗಳ ತಂಡವು ಕಂದಾಯ ಇಲಾಖೆಯ ವಿರುದ್ಧ ತಮ್ಮ ಕಚೇರಿಯ ಅಗತ್ಯ ಲಾಗಿನ್ ಐಡಿಗಳು ನೀಡಲಾಗದೆ ಉಳಿದಿರುವುದರಿಂದ ಅಹೋರಾತ್ರಿ ಧರಣಿ ಚಲನಾದೇಶ ನಡೆಸಿದೆ. ಅಧಿಕೃತ ಅಧಿಕಾರಗಳಿಂದ ...

2000 ಕೋಟಿ ಗುತ್ತಿಗೆ ಅಕ್ರಮ – ಲೋಕಾಯುಕ್ತಕ್ಕೆ ಮುನಿರತ್ನ ದೂರು

ಬೆಂಗಳೂರು: ಬ್ರಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿ 2000 ಕೋಟಿ ಮೌಲ್ಯದ ಗುತ್ತಿಗೆಗಳು ಅಕ್ರಮವಾಗಿ ನೀಡಲ್ಪಟ್ಟಿದೆ ಎಂಬ ಆರೋಪದ ಮೇಲೆ ಮುನಿರತ್ನ ಲೋಕಾಯುಕ್ತಕ್ಕೆ ...

ರಾಜ್ಯಪಾಲ ಗೆಹ್ಲೋಟ್‍ ಮತ್ತೊಂದು ತಿದ್ದುಪಡಿ ಮಸೂದೆ ವಾಪಸ್ ..!

ಬೆಂಗಳೂರು: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳನ್ನು ಸಹಿ ಹಾಕದೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ...

ಕೇಂದ್ರ ಸರ್ಕಾರದ ಶಾಕಿಂಗ್ ನಿರ್ಧಾರ: 119 ಮೊಬೈಲ್ ಆಪ್ಸ್ ಬ್ಯಾನ್

ಬೆಂಗಳೂರು: ನರೇಂದ್ರ ಮೋದಿ ಮುಖ್ಯಮಂತ್ರಿ ಕೇಂದ್ರ ಸರ್ಕಾರ ಮತ್ತೊಮ್ಮೆ ಚೀನಾ ಸಂಬಂಧಿತ ಮೊಬೈಲ್ ಅಪ್ಲಿಕೇಶನ್‌ಗಳ ಮೇಲೆ ತೀವ್ರ ಕ್ರಮ ಕೈಗೊಂಡಿದೆ. ಐಟಿ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ...

ಬೆಂಗಳೂರು ಸ್ಮಶಾನದಲ್ಲಿ ವಾಮಾಚಾರ: ಇಬ್ಬರು ಬಂಧನ, ಶ್ರೀರಾಮ ಸೇನೆ ಮುಖಂಡನ ಸೆರೆ

ಮಂಗಳೂರು, ಫೆಬ್ರವರಿ 22: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಿಸಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಪೊಲೀಸರು ...

ಕರ್ನಾಟಕದ ಯುವ ಮನಸ್ಸಿನ ಮೇಲೆ ಮನೋಸ್ಫಿಯರ್ ಪ್ರಭಾವ.

ಬೆಂಗಳೂರು, ಜುಲೈ 15:ರಾಜ್ಯಾದ ೧೪ ರಿಂದ ೧೯ ವರ್ಷದ ವಿದ್ಯಾರ್ಥಿಗಳನ್ನು ಒಳಗೊಂಡ ಸಮೀಕ್ಷೆಯಲ್ಲಿ, ಆನ್‌ಲೈನ್ ಜಗತ್ತಿನ "ಮನೋಸ್ಫಿಯರ್" ಎಂದು ಕರೆಯಲ್ಪಡುವ ಗಂಡಸ್ತನ ತತ್ವಗಳು ಮತ್ತು ಲಿಂಗ ಸಂಬಂಧಿತ ...

ಸೈಬರ್ ಅಪರಾಧದ ತನಿಖೆ – ಹರಡುವ ವೈರಸ್ ತಡೆಗೆ ಕಠಿಣ ಹೋರಾಟ

ಬೆಂಗಳೂರು: ರಾಜ್ಯದಲ್ಲಿ ಸೈಬರ್ ಆರ್ಥಿಕ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಪೊಲೀಸ್ ಇಲಾಖೆಯವರೆಗೆ ಭಾರೀ ಸವಾಲಾಗಿ ಪರಿಣಮಿಸಿದೆ. 2016 ರಲ್ಲಿ ವಾರ್ಷಿಕ 3 ಪ್ರಕರಣಗಳಿದ್ದರೆ, 2023 ರಲ್ಲಿ ...

ಐಪಿಎಸ್ ಡಿ.ರೂಪಾ ಮತ್ತು ಐಎಎಸ್ ರೋಹಿಣಿ ಸಿಂಧೂರಿ ಪ್ರಕರಣ: ಕೋರ್ಟ್ ಮಧ್ಯಂತರ ತಡೆ ನೀಡಿದೆ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಾನೂನು ಹಕ್ಕೊತ್ತಾಯದ ವಿಚಾರಣೆ ಹೊಸ ತಿರುವು ಪಡೆದುಕೊಂಡಿದೆ. ಐಎಎಸ್ ಅಧಿಕಾರಿ ರೋಹಿಣಿ ...

ಮದ್ಯ ಸೇವನೆಗೆ ಉಸಿರಾಟ ಪರೀಕ್ಷೆ ಪುರಾವೆಯಾಗದು: ಪಾಟ್ನಾ ಹೈಕೋರ್ಟ್ ತೀರ್ಪು

ಪಾಟ್ನಾ: ಮದ್ಯ ಸೇವನೆಯ ದೃಢೀಕರಣಕ್ಕೆ ಕೇವಲ ಉಸಿರಾಟ ವಿಶ್ಲೇಷಣೆಯ ಫಲಿತಾಂಶ ಸಾಕ್ಷಿಯಾಗಲಾರದು ಎಂಬ ಮಹತ್ವದ ತೀರ್ಪನ್ನು ಪಾಟ್ನಾ ಹೈಕೋರ್ಟ್ ನೀಡಿದೆ. ಈ ತೀರ್ಪು ಬಿಹಾರದ ಮದ್ಯ ನಿಷೇಧ ...

ವಿಜಯಪುರ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭ ?

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇದರಿಂದ ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅವಮಾನ ಹಾಗೂ ...

ಎಸ್‌ಎಸ್‌ಎಲ್‌ಸಿ ಉತ್ತೀರ್ಣತೆಗೆ ಶೇ.35 ಅಂಕ ಕಡ್ಡಾಯ: ತೀವ್ರ ಟೀಕೆ ವ್ಯಕ್ತ

ಬೆಂಗಳೂರು: ಕರ್ನಾಟಕದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕನಿಷ್ಠ ಶೇ.35 ಅಂಕಗಳನ್ನು ಕಡ್ಡಾಯವಾಗಿ ಪಡೆಯುವ ಹೊಸ ನಿಯಮ ರಾಜ್ಯ ಸರ್ಕಾರ ಜಾರಿ ಮಾಡಿದ್ದು, ಇದರಿಂದ ವಿದ್ಯಾರ್ಥಿಗಳು ಮತ್ತು ...

ನನ್ನ ನಾಯಕತ್ವದಲ್ಲೇ ಮುಂದಿನ ವಿಧಾನಸಭಾ ಚುನಾವಣೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವದ ಬದಲಾವಣೆ ಕುರಿತ ಚರ್ಚೆಗಳು ದಿನೇ ದಿನೇ ತೀವ್ರಗೊಳ್ಳುತ್ತಿರುವ ನಡುವೆ, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ...

ಒಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಯಜಮಾನಿಯರ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಆರ್ಥಿಕ ಸಹಾಯ ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಇನ್ನೊಂದು ವಾರದಲ್ಲಿ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ...

ಮಹಾಕುಂಭದಲ್ಲಿ ಮಹಿಳೆಯರ ಸ್ನಾನದ ವಿಡಿಯೋ ಡಾರ್ಕ್ ವೆಬ್‌ಗೆ ಅಪ್‌ಲೋಡ್ – ಪೊಲೀಸರ ಎಚ್ಚರಿಕೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಹಿಳೆಯರು ಸ್ನಾನ ಮಾಡುತ್ತಿರುವ ಹಾಗೂ ಬಟ್ಟೆ ಬದಲಾಯಿಸುತ್ತಿರುವ ವಿಡಿಯೋಗಳನ್ನು ಚಿತ್ರೀಕರಿಸಿ ಡಾರ್ಕ್ ವೆಬ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ ಎಂಬ ಆಘಾತಕಾರಿ ...

NEP ವಿವಾದದಲ್ಲಿ ಧರ್ಮೇಂದ್ರ ಪ್ರಧಾನ್ ಸ್ಟಾಲಿನ್ ವಿರುದ್ಧ ಕಿಡಿಕಾರಿದರು

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತ ಟೀಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ...

ಭಾರತಕ್ಕೆ ಭರ್ಜರಿ ಗೆಲುವಿನ ಶುಭಾರಂಭ.

2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಅದ್ಭುತ ಗೆಲುವಿನಿಂದ ಆರಂಭಿಸಿದೆ. ದುಬೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ...

ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಆರೋಗ್ಯ ಗಟ್ಟಿಯಾಗಿದೆ; ಇನ್ನೂ ಎಂಟತ್ತು ವರ್ಷ ರಾಜಕೀಯದಲ್ಲಿ ಇರುತ್ತೇನೆ ಸರ್ಕಾರಿ ನೌಕರರಿಂದಲೇ ಸರ್ಕಾರದ ರಥ ಮುಂದಕ್ಕೆ ಸಾಗುವುದು ಬೆಂಗಳೂರು:"ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ...

ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಆರೋಗ್ಯ ಗಟ್ಟಿಯಾಗಿದೆ; ಇನ್ನೂ ಎಂಟತ್ತು ವರ್ಷ ರಾಜಕೀಯದಲ್ಲಿ ಇರುತ್ತೇನೆ ಸರ್ಕಾರಿ ನೌಕರರಿಂದಲೇ ಸರ್ಕಾರದ ರಥ ಮುಂದಕ್ಕೆ ಸಾಗುವುದು ಬೆಂಗಳೂರು:"ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ...

ವಕ್ಫ್ ಹೋರಾಟ: ಯತ್ನಾಳ್ ನೇತೃತ್ವದ ಸಭೆ ಬಳಿಕ ಪ್ರತಾಪ್ ಸಿಂಹ ಹೇಳಿಕೆ

ಬೆಂಗಳೂರು: ನಗರದಲ್ಲಿರುವ ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಬಿಜೆಪಿ ವಿರೋಧಿ ಗುಂಪಿನ ಸಭೆ ನಡೆಯಿತು. ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಈ ಸಭೆಯ ಬಳಿಕ ಮಾಜಿ ಸಂಸದ ...

ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳಿಗೆ ಮತ್ತಷ್ಟು ತೆರಿಗೆ? ಬೆಲೆ ಏರಿಕೆಗೆ ಸಿದ್ಧರಾಗಲಿ ಧೂಮಪಾನಿಗಳು!

ಹೊಸದಿಲ್ಲಿ: ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳ ಬೆಲೆ ಸದ್ಯದಲ್ಲೇ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಈ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ...

yatnal vijayendrane

ಬಿಜೆಪಿಯಲ್ಲಿ ಮತ್ತೊಂದು ಬಣ: ಯತ್ನಾಳ್ ನೇತೃತ್ವದಲ್ಲಿ ಕುತೂಹಲ ಮೂಡಿಸಿರುವ ಸಭೆ

ಬೆಂಗಳೂರು: ರಾಜ್ಯ ಬಿಜೆಪಿ ಸಂಘಟನೆ ಮತ್ತಷ್ಟು ಚುರುಕುಗೊಂಡಿರುವ ನಡುವೆಯೇ, ಪಕ್ಷದಲ್ಲಿ ಇನ್ನೊಂದು ಬಣ ಬಲಿಷ್ಠಗೊಳ್ಳುತ್ತಿರುವುದಾಗಿ ತೋರುತ್ತಿರುವ ಬೆಳವಣಿಗೆಯೊಂದು ಇಂದು ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ...

ಅಪ್ರಾಪ್ತ ಗರ್ಭಧಾರಣೆ ಪ್ರಕರಣಗಳು ಹೆಚ್ಚಳ – 9 ತಿಂಗಳಲ್ಲಿ 59 ಪೋಕ್ಸೋ ಕೇಸ್ ದಾಖಲು

ಅಪ್ರಾಪ್ತ ಗರ್ಭಧಾರಣೆ ಪ್ರಕರಣಗಳು ಹೆಚ್ಚಳ – 9 ತಿಂಗಳಲ್ಲಿ 59 ಪೋಕ್ಸೋ ಕೇಸ್ ದಾಖಲು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಹೆಚ್ಚಳಗೊಂಡಿದ್ದು, ಆತಂಕಕಾರಿ ...

ಮೊದಲ ಬಾರಿಗೆ ಶಾಸಕರಾದ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ನೇಮಕ

ನವದೆಹಲಿ: ದೆಹಲಿ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದ್ದು, ರೇಖಾ ಗುಪ್ತಾ ಅವರನ್ನು ನವದೆಹಲಿಯ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಇದು ದೆಹಲಿಯ ರಾಜಕೀಯದಲ್ಲಿ ಮಹಿಳಾ ನೇತೃತ್ವಕ್ಕೆ ಹೊಸ ಮೈಲಿಗಲ್ಲಾಗಿದ್ದು, ...

ಭಾರತದಲ್ಲಿ ಹಿಂದೂಗಳಿಗಿಂತ ಮುಸ್ಲಿಂ ಜನಸಂಖ್ಯೆ ಹೆಚ್ಚು ಆಗುವ ಸಾಧ್ಯತೆ ಇಲ್ಲ: ತಜ್ಞರ ಸ್ಪಷ್ಟನೆ

ಹೊಸದಿಲ್ಲಿ: ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಶೀಘ್ರದಲ್ಲೇ ಹಿಂದೂಗಳಿಗಿಂತ ಅಧಿಕವಾಗಲಿದೆ ಎಂಬ ವಾದಗಳಿಗೆ ತಜ್ಞರು ತಿರಸ್ಕಾರ ವ್ಯಕ್ತಪಡಿಸಿದ್ದಾರೆ. ಜನಸಂಖ್ಯಾ ಅಧ್ಯಯನದಲ್ಲಿ ಪರಿಣತರು ನೀಡಿರುವ ವರದಿ ಪ್ರಕಾರ, ಮುಸ್ಲಿಂ ಸಮುದಾಯದ ...

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ದಂಪತಿಗೆ ಕ್ಲೀನ್‌ಚಿಟ್‌

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ. ಪಾರ್ವತಿ ವಿರುದ್ಧ ಲೋಪದೋಷಗಳ ಆರೋಪಗಳು ಕೇಳಿ ...

ಮಹಾ ಕುಂಭಮೇಳ ಮತ್ತು ಸನಾತನ ಧರ್ಮಕ್ಕೆ ಅವಮಾನ – ಯಾವುದೇ ಸಹನೆ ಇಲ್ಲ.

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹಾ ಕುಂಭಮೇಳ ಮತ್ತು ಸನಾತನ ಧರ್ಮದ ವಿರುದ್ಧ ಯಾವುದೇ ಅವಮಾನವನ್ನು ಸರ್ಕಾರ ತೀವ್ರವಾಗಿ ಪರಿಗಣಿಸುವುದು, ಮತ್ತು ಇದಕ್ಕೆ ಯಾವುದೇ ...

ಬೆಂಗಳೂರು ನಗರದಲ್ಲಿ ಗೂಗಲ್‌ನ ‘ಅನಂತ’ ಕ್ಯಾಂಪಸ್ ಉದ್ಘಾಟನೆ.

ಬೆಂಗಳೂರು: ತಂತ್ರಜ್ಞಾನ ದಿಗ್ಗಜ ಗೂಗಲ್‌ ತನ್ನ ಹೊಸ 'ಅನಂತ' (Ananta) ಕ್ಯಾಂಪಸ್ ಅನ್ನು ಬೆಂಗಳೂರುನಲ್ಲಿ ಅದ್ಧೂರಿಯಾಗಿ ಉದ್ಘಾಟಿಸಿದೆ. ಈ ಕ್ಯಾಂಪಸ್ ದೇಶದಲ್ಲೇ ಗೂಗಲ್‌ನ ಅತ್ಯಂತ ದೊಡ್ಡ ಮತ್ತು ...

ಬಿಜೆಪಿ ರಾಜ್ಯಾಧ್ಯಕ್ಷ ಮರುನೇಮಕ – ಯಾವುದೇ ಗೊಂದಲವಿಲ್ಲ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರ ಮರುನೇಮಕ ಮತ್ತು ಪಕ್ಷದ ಆಂತರಿಕ ಸ್ಥಿತಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟನೆ ನೀಡಿದ್ದು, ತಮಗೆ ಯಾವುದೇ ಗೊಂದಲವಿಲ್ಲ ...

INDIA ಮೈತ್ರಿ ಬ್ಲಾಕ್‌ ಸಿಇಸಿ ಆಯ್ಕೆ ಪ್ರಕ್ರಿಯೆ ವಿರೋಧಿಸುತ್ತಿದೆ.

ಹೊಸದಿಲ್ಲಿ: ಭಾರತದಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ನೇಮಕಾತಿ ಪ್ರಕ್ರಿಯೆಯ ಬಗ್ಗೆ INDIA ಮೈತ್ರಿ ಬ್ಲಾಕ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮೈತ್ರಿ ಪಕ್ಷಗಳ ಮುಖಂಡರು ಆಯೋಗದ ...

ಚಾಂಪಿಯನ್ಸ್ ಟ್ರೋಫಿ 2025: ರೋಹಿತ್ ಶರ್ಮಾ ಮತ್ತು ಗೌತಮ್ ಗಂಭೀರ್‌ಗೆ ಸವಾಲಿನ ಟೆಸ್ಟ್!

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಪಾಲಿಗೆ ಚಾಂಪಿಯನ್ಸ್ ಟ್ರೋಫಿ 2025 ಅತ್ಯಂತ ಪ್ರಮುಖ ಟೂರ್ನಮೆಂಟ್ ...

chhaava

‘ಛಾವ’ ಬಾಕ್ಸ್ ಆಫೀಸ್ ಗರ್ಜನೆ: ವಿಕಿ ಕೌಶಲ್ ನಟನೆಯ ಚಿತ್ರ 5ನೇ ದಿನವೂ ಬಾಕ್ಸ್ ಆಫೀಸ್‌ನಲ್ಲಿ ಶಕ್ತಿ ಪ್ರದರ್ಶನೆ

ಮುಂಬೈ: ಲಕ್ಷ್ಮಣ್ ಉತ್ತೇಕರ್ ನಿರ್ದೇಶನದ 'ಛಾವ' ಚಿತ್ರವು ವೀಕ್ಷಕರ ಮನಗೆದ್ದಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ವಿಕಿ ಕೌಶಲ್ ಛತ್ರಪತಿ ಸಂಭಾಜಿ ಮಹಾರಾಜರ ಪಾತ್ರದಲ್ಲಿ ಪ್ರೇಕ್ಷಕರಿಂದ ...

ದೆಹಲಿ ಮುಖ್ಯಮಂತ್ರಿ ಯಾರು? ಬಿಜೆಪಿ ಅಭ್ಯರ್ಥಿಗಳ ಪಟ್ಟಿಯು ಹೀಗಿದೆ

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ದೆಹಲಿಯಲ್ಲಿ 27 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಮರಳಿದ ನಂತರ, ರಾಜ್ಯದ ಮುಖ್ಯಮಂತ್ರಿಯಾಗಿ ಯಾರು ಆಯ್ಕೆಯಾಗುತ್ತಾರೆ? ಎಂಬುದರ ಕುರಿತು ತೀವ್ರ ...

ಜಾಹೀರಾತಿನಿಂದಾಗಿ ಯುವಕನ 25 ನಿಮಿಷ ಕಾಲಹರಣ: PVR INOX ವಿರುದ್ಧ ಪ್ರಕರಣ | ಕೋರ್ಟಿನಲ್ಲಿ ಜಯ.

ಬೆಂಗಳೂರು: ಚಲನಚಿತ್ರ ವೀಕ್ಷಿಸಲು ತೆರಳಿದವರ ಸಮಯವನ್ನು ಅತಿಯಾಗಿ ಬಳಸುವ ಪ್ರಕರಣವೊಂದರಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರು PVR INOX ವಿರುದ್ಧ ತೊಡಗಿಸಿಕೊಂಡ ಪ್ರಕರಣದಲ್ಲಿ ಜಯ ಗಳಿಸಿದ್ದಾರೆ. ಸಿನಿಮಾಕ್ಕೆ ಟಿಕೆಟ್ ತೆಗೆದುಕೊಂಡ ...

ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ.

ಬೆಂಗಳೂರು: ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕಂದಾಯ ಇಲಾಖೆ ಮಂಗಳವಾರದಿಂದ ಸರ್ವೇ ...

yatnal vijayendrane

ಕರ್ನಾಟಕ ಬಿಜೆಪಿ ಒಳಜಗಳ: ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಭಿನ್ನರ ಸೆಡ್ಡು.

ಬೆಂಗಳೂರು: ಕರ್ನಾಟಕ ಬಿಜೆಪಿ ಒಳಗುತ್ತಿಗೆ ಗಟ್ಟಿಯಾಗಿ ಮುಂದುವರಿದಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಪಕ್ಷದೊಳಗೇ ಭಿನ್ನಮತಿಗಳು ಹೆಚ್ಚಾಗುತ್ತಿವೆ. ಮುಂದಿನ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹಾಗೂ ಪಕ್ಷದ ...

ಪರ್ಮಿಷ್ ವರ್ಮಾ ಅಭಿನಿತ ‘ಕನೆಡಾ’: ಮಾರ್ಚ್ 21ರಿಂದ ಜಿಯೋಹಾಟ್‌ಸ್ಟಾರ್‌ನಲ್ಲಿ ಪ್ರೀಮಿಯರ್

ನ್ಯೂ ಡೆಲ್ಲಿ: ಮನರಂಜನೆ ಪ್ರೇಮಿಗಳಿಗೆ ಹೊಸ ಅಲಮಾರಿ ತರಲು, ಪಂಜಾಬಿ ಸ್ಟಾರ್-ಸಿಂಗರ್ ಪರ್ಮಿಷ್ ವರ್ಮಾ ಮುಂಭಾಗದ 'ಕನೆಡಾ' ಎಂಬ ಹೊಸ ವೆಬ್ ಸೀರೀಸ್ ಮಾರ್ಚ್ 21ರಿಂದ ಜಿಯೋಹಾಟ್‌ಸ್ಟಾರ್‌ನಲ್ಲಿ ...

ಕೇಂದ್ರದ CEC ನೇಮಕಾತಿಗೆ ಕಾಂಗ್ರೆಸ್ ಟೀಕೆ: ‘ತುರ್ತು ನಿರ್ಧಾರ’ ಎಂದು ಆರೋಪ.

ಬೆಂಗಳೂರು: ದೇಶದ ಮುಂಬರುವ ಚುನಾವಣೆಗಳಿಗೆ ಮಹತ್ವಪೂರ್ಣವಾಗಿರುವ ಮುಖ್ಯ ಚುನಾವಣೆ ಆಯುಕ್ತ (CEC) ನೇಮಕಾತಿ ಕುರಿತು ಕಾಂಗ್ರೆಸ್ ಪಕ್ಷವು ಕಟು ಟೀಕೆ ನಡೆಸಿದೆ. ಕೇಂದ್ರ ಸರ್ಕಾರವು ಬೇಗನೆ ಕೈಗೊಂಡ ...

ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತ: ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ವ್ಯವಸ್ಥೆಯಲ್ಲೊಂದು ಹೊಸ ಅಧ್ಯಾಯ ಆರಂಭವಾಗಿದೆ. ಭಾರತೀಯ ಚುನಾವಣೆಗಳನ್ನು ನಿರ್ವಹಿಸುವ ಮಹತ್ವದ ಸಂಸ್ಥೆಯಾದ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರ ನೇಮಕಾತಿ, ದೇಶದ ...

ನೀರು ಕೊರತೆ ಎದುರಿಸಲು, ಅನಗತ್ಯ ಬಳಕೆಗೆ BWSSB ನಿಯಂತ್ರಣ

ಬೆಂಗಳೂರು: ನಗರದಲ್ಲಿ ಬೇಸಿಗೆ ಪ್ರವೇಶಿಸುತ್ತಿರುವಂತೆ, ಕುಡಿಯುವ ನೀರಿನ ಕೊರತೆ ತೀವ್ರಗೊಂಡಿದೆ. ಈ ಹಿನ್ನೆಲೆ, ಬೆಂಗಳೂರು ಜಲಮಂಡಳಿ (BWSSB) ಕುಡಿಯುವ ನೀರಿನ ಬಳಕೆಗೆ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ...

ಕಬ್ಬನ್ ಪಾರ್ಕ್‌ ಓಕೆ. ಆರ್ಟ್ ಪಾರ್ಕ್ ಯಾಕೆ.!?

ಬೆಂಗಳೂರು: ನಗರದ ಪ್ರಮುಖ ಹಸಿರು ಪ್ರದೇಶವಾಗಿರುವ ಕಬ್ಬನ್ ಪಾರ್ಕ್‌ನಲ್ಲಿ, ಖಾಸಗಿ ಸಂಸ್ಥೆಯೊಂದರಿಂದ "ಆರ್ಟ್ ಪಾರ್ಕ್" ನಿರ್ಮಾಣ ಮಾಡುವ ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿದೆ. ಕಬ್ಬನ್ ಪಾರ್ಕ್ ವಾಕರ್ಸ್ ...

ಸ್ಯಾಮ್ ಪಿತ್ರೋಡಾ ಅವರ ಚೀನಾ ಕುರಿತ ಹೇಳಿಕೆ: ಕಾಂಗ್ರೆಸ್ ಅಂತರ ಕಾಯ್ದುಕೊಂಡಿದ್ದು, ಬಿಜೆಪಿ ವಾಗ್ದಾಳಿ

ಇತ್ತೀಚೆಗೆ, ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಚೀನಾ-ಭಾರತ ಸಂಬಂಧಗಳ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಪಿತ್ರೋಡಾ ಅವರು, ಚೀನಾದಿಂದ ಭಾರತಕ್ಕೆ ಇರುವ ...

OLA

ಓಲಾದಿಂದ ಹೊಸ ಎಲೆಕ್ಟ್ರಿಕ್ ಸ್ಕೂಟರ್: ಒಂದೇ ಚಾರ್ಜ್‌ನಲ್ಲಿ 320 ಕಿ.ಮೀ. ಪ್ರಯಾಣ!

ಬೆಂಗಳೂರು: ಎಲೆಕ್ಟ್ರಿಕ್ ದ್ವಿಚಕ್ರವಾಹನ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಹೊಸ ತಲೆಮಾರಿನ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಬಿಡುಗಡೆ ಮಾಡಿದೆ. ತೀವ್ರ ಸ್ಪರ್ಧೆಯ ನಡುವೆ, ಗ್ರಾಹಕರಿಗೆ ...

ಟೊರೊಂಟೊ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ವಿಮಾನ ಮಗುಚಿ ಬಿದ್ದ ದುರ್ಘಟನೆ: 15 ಪ್ರಯಾಣಿಕರಿಗೆ ಗಾಯ

ಟೊರೊಂಟೊ: ಟೊರೊಂಟೊದ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ (ಫೆಬ್ರವರಿ 17) ಡೆಲ್ಟಾ ಏರ್​ಲೈನ್ಸ್ ವಿಮಾನವು ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿದೆ. ಮಿನ್ನಿಯಾಪೋಲಿಸ್‌ನಿಂದ ಟೊರೊಂಟೊಗೆ ಹಾರುತ್ತಿದ್ದ ಈ ವಿಮಾನವು ...

ಆಯವ್ಯಯ ಪುರ್ವಭಾವಿ ಸಭೆ: ರೈತರ ಬೇಡಿಕೆಗಳಿಗೆ ಮೊದಲ ಆದ್ಯತೆ

ಬೆಂಗಳೂರು: ಮುಂಬರುವ ಬಜೆಟ್‌ನಲ್ಲಿ ರೈತ ಸಮುದಾಯದ ಸಮಸ್ಯೆಗಳಿಗೆ ಆದ್ಯತೆ ನೀಡುವ ಉದ್ದೇಶದೊಂದಿಗೆ, ರಾಜ್ಯದಲ್ಲಿ ನಡೆದ ಪ್ರಿ-ಬಜೆಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿ.ಎಂ. ಸಿದ್ದರಾಮಯ್ಯರು ಸ್ಪಷ್ಟ ಸಂದೇಶವನ್ನು ನೀಡಿದರು. "ರೈತರ ...

128 ವಿರೋಧಿ ಅಭ್ಯರ್ಥಿಗಳು “ಕಾಣೆಯಾಗಿದ್ದಾರೆ”, ಬಿಜೆಪಿ 10% ಗೆ ಜಯ

ಗುಜರಾತ್: ಸ್ಥಳೀಯ ಚುನಾವಣೆಯ ಮುನ್ನ 128 ವಿರೋಧಿ ಅಭ್ಯರ್ಥಿಗಳು ಕಾಣೆಯಾಗಿರುವ ಕುರಿತು ಗಂಭೀರ ಚರ್ಚೆಗಳು ಉದ್ಭವಿಸಿದ್ದು, ಚುನಾವಣಾ ಸಮಗ್ರತೆ ಮತ್ತು ನ್ಯಾಯತಂತ್ರದ ಕುರಿತು ಪ್ರಶ್ನೆಗಳನ್ನು ಹುಟ್ಟಿಸಿದೆ. ಮತದಾನದ ...

ಬೆಂಗಳೂರು ಮೆಟ್ರೋ ದರ ಏರಿಕೆ: ಕೇಂದ್ರದ ನಿಯಮ, ಬಿಜೆಪಿ ವಿರುದ್ಧ ಆರೋಪ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರದ ಪಾತ್ರವನ್ನು ಕುರಿತಂತೆ ರಾಜಕೀಯ ವಾದವಿವಾದದ ಅವಸ್ಥೆ ನಿರಂತರವಾಗಿ ಮುಂದುವರೆದಿದೆ. ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ...

ರಾಜ್ಯ ಸರ್ಕಾರ ಹೊಸ ಹಸಿರು ಕಟ್ಟಡ ನಿರ್ಮಾಣಕ್ಕೆ ₹365 ಕೋಟಿ ಮೀಸಲ

ಬೆಂಗಳೂರು: ಯೇಲಹಂಕದಲ್ಲಿ ಕರ್ನಾಟಕ ರಾಜ್ಯ ವಿಘಾತ ನಿರ್ವಹಣಾ ಪ್ರಾಧಿಕಾರ (KSDMA)ಗಾಗಿ ಹೊಸ, ವಿಮಾನ ನಿಲ್ದಾಣ ವಿನ್ಯಾಸದಂತೆ ವಿನ್ಯಾಸಗೊಳಿಸಿದ ಹಸಿರು ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ₹365 ಕೋಟಿಯ ...

ಚಿಕ್ಕಮಗಳೂರಿನ ಭದ್ರಾ ಹಿನ್ನಿರಿನ ಬಳಿ ₹10 ಕೋಟಿ ವೆಚ್ಚದಲ್ಲಿ ರೆಸಾರ್ಟ್.

ಚಿಕ್ಕಮಗಳೂರು: ಕರ್ನಾಟಕದ ಪ್ರವಾಸೋದ್ಯಮ ಅಭಿಮಾನಿಗಳಿಗೆ ಸಿಹಿ ಸುದ್ದಿ! ಚಿಕ್ಕಮಗಳೂರಿನ ನರಸಿಂಹರಾಜಪುರದಲ್ಲಿ ಭದ್ರಾ ಬ್ಯಾಕ್‌ವಾಟರ್‌ ಬಳಿಯೇ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ₹10 ಕೋಟಿ ವೆಚ್ಚದಲ್ಲಿ ...

ಪ್ರಧಾನಮಂತ್ರಿ ಮೋದಿ ಓಬಿಸಿ ಆಗಿದ್ದು ಹೇಗೆ?: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಉತ್ತರ.!

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಫೆಬ್ರವರಿ 14ರಂದು ನಡೆದ ಸಭೆಯಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನ್ಮತಃ ಹಿಂದುಳಿದ ವರ್ಗದವರಲ್ಲ, ಬದಲಾಗಿ "ಕಾನೂನು ಮೂಲಕ ...

ಅಮೃತಸರ್‌ನಲ್ಲಿ 112 ಭಾರತೀಯರನ್ನು ಕರೆತಂದ ಅಮೆರಿಕನ್ ವಿಮಾನ ಲ್ಯಾಂಡ್ ಆಯಿತು

ಅಮೃತಸರ್: ಅಮೆರಿಕಾದಿಂದ 112 ಭಾರತೀಯರನ್ನು ಕರೆತಂದ ಮೂರನೇ ವಿಮಾನವು ಫೆಬ್ರವರಿ 16ರ ರಾತ್ರಿ ಅಮೃತಸರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು. ಈ ವಿಮಾನವು ರಾತ್ರಿ 10:03 ಕ್ಕೆ ...

daali dhananjaya marriage

ನಟ ಡಾಲಿ ಧನಂಜಯ ಮತ್ತು ಡಾ. ಚೈತನ್ಯ ಗೌರಾಲ್ಕರ್ ವಿವಾಹ ತಂದುಕೊಂಡರು

ಮೈಸೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟ ಡಾಳಿ ಧನಂಜಯ ಅವರು ಫೆಬ್ರವರಿ 16ರಂದು ತಮ್ಮ ಪ್ರೇಯಸಿ ಡಾ. ಚೈತನ್ಯ ಗೌರಾಲ್ಕರ್ ಅವರನ್ನು ಮೈಸೂರಿನ ಎಕ್ಸಿಬಿಷನ್ ಮೈದಾನದಲ್ಲಿ ಅದ್ಧೂರಿಯಾಗಿ ...

ದಿಲ್ಲಿಯಲ್ಲಿ 4.0 ತೀವ್ರತೆಯ ಭೂಕಂಪ: ಪ್ರಧಾನಮಂತ್ರಿ ಮೋದಿ ನಾಗರಿಕರಿಗೆ ಎಚ್ಚರಿಕೆ ನೀಡಿದರು

ದಿಲ್ಲಿ, ಫೆಬ್ರವರಿ 17: ರಾಷ್ಟ್ರದ ರಾಜಧಾನಿಯಲ್ಲಿ ಇಂದು ಬೆಳಿಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ಕೇಂದ್ರ ಬಿಂದು ದಿಲ್ಲಿಯ ಉತ್ತರ ಭಾಗದಲ್ಲಿ ದಾಖಲಾಗಿದ್ದು, ಬೆಳಿಗ್ಗೆ 9:30 ...

ಸಿದ್ದರಾಮಯ್ಯ ನಮ್ಮ ನಾಯಕ; ಅವರ ಹೆಸರನ್ನು ದುರುಪಯೋಗ ಮಾಡಬಾರದು: ಡಿಸಿ. ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕ ರಾಜಕೀಯ ವಾತಾವರಣದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ರಾಜಕೀಯ ತೀವ್ರತೆ ಮಧ್ಯೆ, ಡಿಸಿ. ಡಿ.ಕೆ. ಶಿವಕುಮಾರ್ ಹೇಳಿದರು, "ಸಿದ್ದರಾಮಯ್ಯ ನಮ್ಮ ನಾಯಕ; ಅವರ ಹೆಸರನ್ನು ದುರುಪಯೋಗ ಮಾಡಬಾರದು." ...

Page 20 of 24 1 19 20 21 24
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: