ಚನ್ನಪಟ್ಟಣ ತಾಲೂಕಿನ ವಂದರಗುಪ್ಪೆ ಗ್ರಾಮದ ರೇಲ್ವೆ ಲೆವೆಲ್ ಕ್ರಾಸಿಂಗ್ ನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ

ನವದೆಹಲಿ; ಚನ್ನಪಟ್ಟಣ - ರಾಮನಗರ ನಡುವಿನ ವಂದರಗುಪ್ಪೆ ಗ್ರಾಮದ ಸಮೀಪದ ಕಿ.ಮೀ. 52/100/200 ಕೈ.ಮೀ ರೇಲ್ವೆ ಲೆವೆಲ್ ಕ್ರಾಸಿಂಗ್ (ಎಲ್ ಸಿ 44) ನಲ್ಲಿ ಮೇಲು ಸೇತುವೆ ...

ಸ್ನಾತಕೋತ್ತರ ವಿಭಾಗಗಳು, ಬೋಧನಾ ಹುದ್ದೆಗಳು ಮತ್ತು ಹಾಸ್ಟೆಲ್ ಮಂಜೂರಾತಿಗಾಗಿ ಒತ್ತಾಯ

ಬೆಂಗಳೂರು/ಕಲಬುರಗಿ:  ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (CUK) ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳನ್ನು ಅನುಮೋದಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ...

ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಯವಾಗಿ ಹತ್ತಿಕ್ಕಿ; ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ...

ಸಕಾರಾತ್ಮಕ ಮನೋಭಾವವನ್ನು ಅಳವಡಿಸಿಕೊಳ್ಳಲು ಕ್ರೀಡೆ ಪ್ರೇರೇಪಿಸುತ್ತದೆ”: ರಾಜ್ಯಪಾಲರು

ಉಡುಪಿ: "ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ತಂಡದ ಕೆಲಸ ಮತ್ತು ಸಹಕಾರದ ಭಾವನೆ ಹೆಚ್ಚಾಗುತ್ತದೆ ಮತ್ತು ಏಕತೆ, ಶಿಸ್ತು ಮತ್ತು ಸಮಾನತೆಯಂತಹ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ" ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ...

ವಾಣಿ ವಿಲಾಸ ಸಾಗರ ಅಣೆಕಟ್ಟಿಗೆ ಬಾಗಿನ ಸಮರ್ಪಣೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿರುವ ಪ್ರಸಿದ್ಧ ವಾಣಿ ವಿಲಾಸ ಸಾಗರ (ಮಾರಿ ಕಣಿವೆ) ಅಣೆಕಟ್ಟು ಈ ಬಾರಿ ಸಂಪೂರ್ಣವಾಗಿ ತುಂಬಿದ ಹಿನ್ನೆಲೆಯಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ...

ಯುವಕರಲ್ಲಿ ಡ್ರಗ್ ವಿರೋಧಿ ಚಳುವಳಿ ಆಗಬೇಕು: ಬಸವರಾಜ ಬೊಮ್ಮಾಯಿ

ಧಾರವಾಡ: ಯುವಕರಲ್ಲಿ ಡ್ರಗ್ ವಿರೋಧಿ ಚಳುವಳಿ ಆಗಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ಇಂದು ...

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025

ನವದೆಹಲಿ: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ...

ಬಿಜೆಪಿಯಲ್ಲಿ ಭಿನ್ನಮತವಿಲ್ಲ:ಬಸವರಾಜ ಬೊಮ್ಮಾಯಿ

ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು‌ ಕುಳಿತುಕೊಂಡು ಬಗೆ ಹರಿಸುವ ವಿಶ್ವಾಸ ಇದೆ. ಬಗೆ ಹರಿಸುವ ಎಲ್ಲಾ ಪ್ರಯತ್ನಗಳು ...

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ...

ರಾಜ್ಯಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೌರವಾನ್ವಿತ ರಾಜ್ಯಪಾಲರನ್ನು ಆಹ್ವಾನಿಸಿರುವ ಬಗ್ಗೆ:

ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಗೌಂಡ್‌ನಲ್ಲಿ ನಡೆಯುವ ರಾಜ್ಯಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್‌ ರವರು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ನೀಡಿ ...

ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದಿಂದ ಕ್ಲೀನ್ ಚಿಟ್: ವಿಜಯೇಂದ್ರ ವಿಶ್ಲೇಷಣೆ

ಶಿವಮೊಗ್ಗ: ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿರುವ ಸಾಧ್ಯತೆ ಇದೆ. ಕ್ಲೀನ್ ಚಿಟ್ ಕೊಟ್ಟಿದ್ದರೆ, ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ...

ಬಿಜೆಪಿಯಲ್ಲಿ ಭಿನ್ನಮತವಿಲ್ಲ:ಬಸವರಾಜ ಬೊಮ್ಮಾಯಿ

ಅಣ್ಣ ತಮ್ಮಂದಿರ ಜಗಳ ಬಗೆ ಹರಿಸುವ ವಿಶ್ವಾಸ ಇದೆ: ಬಸವರಾಜ ಬೊಮ್ಮಾಯಿ ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು‌ ...

ಆರ್‌.ಅಶೋಕಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಗುವುದು ಖಚಿತ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ...

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

“ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ನಗರದ ...

ಸಮನ್ವಯತೆ ಸಾಧಿಸಲು ಸಭೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷದಲ್ಲಿ ಸಂಘಟನಾ ಪರ್ವ ಹಾಗೂ ಚುನಾವಣಾ ಪರ್ವ ನಡೆಯುತ್ತಿವೆ. ಅವೆರಡನ್ನು ಸಮನ್ವಯಗೊಳಿಸಿ ಮೊದಲ ಹಂತದಲ್ಲಿ ಆಗುವ ಪ್ರಕ್ರಿಯೆ ಬಗ್ಗೆ ಜಿಲ್ಲಾ ನಾಯಕರ ಜೊತೆ ಸಹಮತದ ಚರ್ಚೆ ...

ಜಲಗಾಂವ್ ರೈಲು ಅಪಘಾತ: ಪ್ಯಾನಿಕ್‌ನಲ್ಲಿ ಹಾರಿದ ಪ್ರಯಾಣಿಕರು, 12 ಜನ ಬಲಿ

ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ...

ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಕರ್ನಾಟಕದ ಸ್ತಬ್ಧಚಿತ್ರ ಸಿದ್ಧ

https://twitter.com/CMofKarnataka/status/1882059472362950891 ಬೆಂಗಳೂರು: ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಕರ್ನಾಟಕ ಸರ್ಕಾರದ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು’ ಸ್ತಬ್ಧಚಿತ್ರ ಸಜ್ಜಾಗಿದೆ. ಈ ಸ್ತಬ್ಧಚಿತ್ರವು ಕರ್ನಾಟಕದ ...

ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...

ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ರಾಜ್ಯದಲ್ಲಿ ಹೆಚ್ಚಿದ ಅಪರಾಧ ಕೃತ್ಯಗಳು; ಇದಾ ಗಾಂಧಿ ಮಾರ್ಗದಲ್ಲಿ ಆಡಳಿತಾ ನಡೆಸುವುದಾ? ಉಪ್ಪಿನ ಸತ್ಯಾಗ್ರಹವನ್ನೇ ತಿರುಚಿದ ಕಾಂಗ್ರೆಸ್; ಸಚಿವರ ನೇರ ಆರೋಪ* ನವದೆಹಲಿ: ನಕಲಿ ಗಾಂಧಿಗಳ ಪಕ್ಷ ...

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಅನುದಾನವಿಲ್ಲದೆ ಶಾಸಕರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎನ್ನುತ್ತಿದೆ ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ...

ಭಾರತ vs ಇಂಗ್ಲೆಂಡ್ 1ನೇ ಟಿ20: ಅಭಿಷೇಕ್ ಶರ್ಮಾ ಮಿಂಚು, ಭಾರತದ 7 ವಿಕೆಟ್ ಭರ್ಜರಿ ಜಯ

ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಭರ್ಜರಿ ಗೆಲುವು ಭಾರತ 7 ವಿಕೆಟ್‌ಗಳ ಅಂತರದಿಂದ ಇಂಗ್ಲೆಂಡ್‌ನ್ನು ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ...

ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷ: ಡಾ.ಅಶ್ವತ್ಥನಾರಾಯಣ

ಬೆಂಗಳೂರು: ಮಾನ್ಯ ಅಟಲ್‍ಜೀ ಅವರನ್ನು ಸ್ಮರಿಸುವ ಸ್ಮøತಿ ಸಂಕಲನ ಮತ್ತು ಅಭಿಯಾನವು ಜನವರಿ 14ರಿಂದ ಫೆ.15ರವರೆಗೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.ಬಿಜೆಪಿ ...

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಸಭೆ

ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ...

ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜಿಸಲು ಸೂಚನೆ: ಸುರಳ್ಕರ್ ವಿಕಾಸ್ ಕಿಶೋರ್.

ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜನೆ ಮಾಡಲು ಕಲ್ಯಾಣ ವಿಭಾಗದ ...

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ತುಮಕೂರು: ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್‌ ಕೊಂಡೊಯ್ಯುತ್ತಿದೆ ಎಂದು ...

ಕರ್ನಾಟಕದಲ್ಲಿ ಚಿನ್ನದ ಬೆಲೆ ದಾಖಲೆಯ ಎತ್ತರದಲ್ಲಿ: ಸೋವರೆನ್‌ಗೆ ರೂ. 60,000

ಬೆಂಗಳೂರು: ಕರ್ನಾಟಕದಲ್ಲಿ ಚಿನ್ನದ ಬೆಲೆ ಇಂದು ಹೊಸ ದಾಖಲೆಯನ್ನು ತಲುಪಿದ್ದು, 22 ಕ್ಯಾರಟ್ ಚಿನ್ನದ ಪ್ರತಿ ಸೋವರೆನ್ ಬೆಲೆ ರೂ. 60,000 ಕ್ಕಿಂತ ಅಧಿಕವಾಗಿದೆ. ಈ ಬೆಳವಣಿಗೆ ...

ಆನ್ಲೈನ್ ಗೇಮಿಂಗ್ ವ್ಯಸನ: ಯುವಕರ ಜೀವನ ಮತ್ತು ಭವಿಷ್ಯ ಹಾಳುಮಾಡುತ್ತಿರುವ ಹಾನಿಕಾರಕ ದಂಧೆ

  ಸಮಾಜದ ಮೇಲೆ ಆನ್ಲೈನ್ ಗೇಮಿಂಗ್ ಬೆಟ್ಟಿಂಗ್ ದಂಧೆಯ ಕೆಟ್ಟ ಪರಿಣಾಮ ಆನ್ಲೈನ್ ಗೇಮ್ಸ್ ಮತ್ತು ಬೆಟ್ಟಿಂಗ್ ದಂಧೆಗಳು ಇಂದಿನ ಯುವಜನತೆಯನ್ನು ತಮ್ಮ ಆಕರ್ಷಕ ತಂತ್ರಗಳಿಂದ ಸೆಳೆಯುತ್ತಿವೆ. ...

ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಂಗಳವಾರದ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳು ಕೇಳಿದಾಗ, "ಗಾಂಧೀಜಿ ಅವರ ತತ್ವ ...

ಮಹಾತ್ಮ ಗಾಂಧೀಜಿ ಭಾರತದ ಆತ್ಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ...

ಛಲವಾದಿ ನಾರಾಯಣಸ್ವಾಮಿಯಿಂದ ಕಾಂಗ್ರೆಸ್‌ನ ಮೇಲೆ ತೀವ್ರ ಟೀಕೆ

ಬೆಂಗಳೂರು: ಕಾಂಗ್ರೆಸ್ ನಡೆಸಿದ ಸಮಾವೇಶದ ಖರ್ಚು ಕುರಿತು ಲೆಕ್ಕ ನೀಡುವಂತೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, "ಸಮಾವೇಶಕ್ಕೆ ಬಳಸಿದ ಹಣ ಕಾಂಗ್ರೆಸ್ ...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಹೀನಾಯ ಸ್ಥಿತಿ: ಜನರಲ್ಲಿ ಆತಂಕ, ಸರಕಾರದ ಮೇಲೆ ಆಕ್ರೋಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತದ ಮಟ್ಟಕ್ಕೆ ತಲುಪಿದ್ದು, ಜನಸಾಮಾನ್ಯರ ಜೀವನ ಭಯಭೀತವಾಗಿದೆ ಎಂಬ ಆರೋಪಗಳು ಮುಂದುವರಿಯುತ್ತಿವೆ. ಇತ್ತೀಚೆಗಷ್ಟೇ ಸಂಭವಿಸಿದ ಕೆಲವು ಘಟನೆಗಳು ಸರಕಾರದ ನಿರ್ವಾಹಕ ಶಕ್ತಿ ಮತ್ತು ...

ಪ್ರತಿಷ್ಠಾ ದ್ವಾದಶಿ ಕುರಿತು ಆರ್ ಎಸ್ ಎಸ್ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಅವರ ಭಾಷಣದ ಸಾರಾಂಶ.

ಇಂದೋರ್ ಜನವರಿ 13, 2025: ರಾಷ್ಟ್ರೀಯ ಸ್ವಯಂಸೇವಕ‌ ಸಂಘದ ಸರಸಂಘಚಾಲಕ ಡಾ.‌ಮೋಹನ್ ಭಾಗವತ್ ಅವರು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಅವರಿಗೆ ...

ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ. “ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ...

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಆಯ್ಕೆ; ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಬುಡಕಟ್ಟು ಜನರು ವಾಸವಿರುವ ಹಳ್ಳಿಯ ಸಮಗ್ರ ಅಭಿವೃದ್ಧಿ 18 ಇಲಾಖೆಗಳಿಂದ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮ ಅನುಷ್ಠಾನ ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ ...

ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ

ಐದನೇ ಬಾರಿಗೆ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟ್ರೋಫಿಯನ್ನು ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. "ಗುಜರಾತಿನ ವಡೋದರ ಕ್ರೀಡಾಂಗಣದಲ್ಲಿ ಶನಿವಾರ ...

The Union Minister of Agriculture and Farmers Welfare and Rural Development, Shri Shivraj Singh Chouhan interacting with Lakhpati and Drone Didis at a function organised by the Ministry of Rural Development, in New Delhi on August 14, 2024.

ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ ಎಂದು ಕೇಂದ್ರ ಸಚಿವ ಶಿವರಾಜ್ ...

ಯುವನಿಧಿ : ವಿಶೇಷ ನೋಂದಣಿ ಅಭಿಯಾನ

ಬೆಂಗಳೂರು: ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ / ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಹೆಯಾನ ...

ಮಹದೇವಪುರ ವಲಯದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ: ತುಷಾರ್ ಗಿರಿ ನಾಥ್

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ...

ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್

ಉದ್ಯಾನನಗರಿ ಹಾಗೂ ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ನಗರದಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಕನಸು ನನಸಾಗಿದ್ದು, ಈ ಸಂಬಂಧ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಗುರುವಾರ ...

ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನಮೋದನೆ; ಸಾಕಾರಗೊಂಡ ದಶಕಗಳ ಕನಸು

ಬೆಂಗಳೂರು: ಮಂಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು ...

ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಗಣರಾಜ್ಯೋತ್ಸವ217ನೇ ಫಲಪುಷ್ಪ ಪ್ರದರ್ಶನ -2025ಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

ತೋಟಗಾರಿಕೆ ಇಲಾಖೆಯ ವತಿಯಿಂದ ಲಾಲ್‍ಬಾಗ್‍ನ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಗಣರಾಜ್ಯೋತ್ಸವದ 217ನೇ ಫಲಪುಷ್ಪ ಪ್ರದರ್ಶನ -2025 ನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

ನಗರದ 250 ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ: ಸುರಳ್ಕರ್ ವಿಕಾಸ್ ಕಿಶೋರ್.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ನಗರದ 250 ಸ್ಥಳಗಳಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ...

ನರೇಗ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತರುವ 3352 ನೌಕರರಿಗೆ ವೈದ್ಯಕೀಯ ವಿಮಾ ಸೌಲಭ್ಯ: ಸಚಿವ ಪ್ರಿಯಾಂಕ ಖರ್ಗೆ

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಗತಗೊಳಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 3352 ಸಿಬ್ಬಂದಿಗಳಿಗೆ ...

ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ, ಬಣ ಕಲಹದಲ್ಲೇ ಎಲ್ಲರೂ ಮಗ್ನ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಕೇಂದ್ರ ಸರ್ಕಾರದ ಜನಗಣತಿಗೆ ರಾಜ್ಯ ಸರ್ಕಾರ ಸಹಕಾರ ನೀಡಲಿ, ಜಾತಿಗಣತಿಯನ್ನು ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿದ್ದಾರೆ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ...

ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಬೇಡ: ವಿಜಯೇಂದ್ರ

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ...

ಭಾರತದ ಮೊದಲ ಉಪಗ್ರಹ ಡಾಕಿಂಗ್ ಪ್ರಯೋಗ ಯಶಸ್ವಿ: ISRO ಹೊಸ ಮೈಲಿಗಲ್ಲು

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತನ್ನ ಸ್ಪಾಡೆಕ್ಸ್ ಮಿಷನ್ ಅಡಿಯಲ್ಲಿ ದೇಶದ ಮೊದಲ ಉಪಗ್ರಹ ಡಾಕಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ...

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು, ಜ. 16 "ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ...

ಬೆಂಗಳೂರುಗೆ ಯುಎಸ್ ಕಾನ್ಸುಲೆಟ್ ಮಿಂಚಿರುವುದು: ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಬೆಂಗಳೂರು ನಗರದ ಆರ್ಥಿಕ ಮಹತ್ವವನ್ನು ಪರಿಗಣಿಸಿ ಯುಎಸ್ ಕಾನ್ಸುಲೆಟ್ ಸ್ಥಾಪನೆಯ ನಿರ್ಧಾರವನ್ನು ಸರ್ಕಾರಗಳು ಕೈಗೊಳ್ಳುತ್ತವೆ. ಇದು ಯಾವುದೇ ಪಕ್ಷದ ಸಂಸದರ ಅಥವಾ ವಿದೇಶಾಂಗ ಸಚಿವರ ವೈಯಕ್ತಿಕ ಇಚ್ಛೆ ...

ಕಾಂಗ್ರೆಸ್ ಪಕ್ಷದ ಶಿಸ್ತು ಉಲ್ಲಂಘಿಸಿ ಮಾಧ್ಯಮಗಳಿಗೆ ಹೈಕಮಾಂಡ್ ಎಚ್ಚರಿಕೆ ನಡುವೆಯೂ ಹೇಳಿಕೆ ನೀಡುತ್ತಿರುವ ಸಚಿವರ ವರದಿ ಕೇಳಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರು, ವರಿಷ್ಠರಾದ ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರ ನಾಯಕತ್ವವು ನಮ್ಮ ಪಕ್ಷದಲ್ಲಿ ಬಲಿಷ್ಠವಾಗಿದೆ. ಕೆಪಿಸಿಸಿ ಅಧ್ಯಕ್ಷರು,ಹಾಗೂ ಮುಖ್ಯಮಂತ್ರಿಗಳನ್ನು. ಸಚಿವರನ್ನು ಯಾವಾಗ ಬದಲಾವಣೆ ...

ಗೋಲ್‍ಪೋಸ್ಟ್ ಬದಲಿಸುವ ಉದ್ದೇಶದಿಂದ ಜಾತಿಗಣತಿಯ ಚರ್ಚೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು: ಭ್ರಷ್ಟಾಚಾರದ ಅನೇಕ ಹಗರಣಗಳು, ಮುಖ್ಯಮಂತ್ರಿ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ- ಹೀಗೆ ಹಲವು ರೀತಿಯ ಸಮಸ್ಯೆಗಳನ್ನು ಕಾಂಗ್ರೆಸ್ ಸರಕಾರ ಎದುರಿಸುತ್ತಿದೆ. ಗೋಲ್‍ಪೋಸ್ಟ್ ಬದಲಿಸುವ ...

ಅವಘಡ: ಸಂತ್ರಸ್ತರೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸಭೆ

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್ (ಬಿಬಿಸಿ)ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಸಂತ್ರಸ್ತರಾಗಿರುವ ಸ್ಟಾರ್ಟ್‌ಪ್‌ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ...

ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆ – ಜನವರಿ 16ರಿಂದ 27ರ ವರೆಗೆ ಲಾಲ್‍ಬಾಗ್‍ನಲ್ಲಿ ಫಲ ಪುಷ್ಪ ಪ್ರದರ್ಶನ

ಬೆಂಗಳೂರು: ಜನವರಿ 26ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಜನವರಿ 16ರಿಂದ 27ರ ವರಗೆ “ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆಯಡಿ 217ನೇ ಫಲಪುಷ್ಪ ಪ್ರದರ್ಶನವನ್ನು ...

ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತ

ಹುಬ್ಬಳ್ಳಿ: ಮೈಸೂರಿನ ಮುಡಾ ಹಗರಣದಡಿ ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮುಖ್ಯಮಂತ್ರಿಗಳ ಕುಟುಂಬ ಅಕ್ರಮವಾಗಿ ಪಡೆದುಕೊಂಡಿತ್ತು. ನಿವೇಶನಗಳನ್ನು ಹಿಂತಿರುಗಿಸಿದರೂ ತಪ್ಪು ತಪ್ಪೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ...

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ...

ಜಾತಿ ಜನಗಣತಿ: ರಾಜಕೀಯದ ಏಣಿ ಅಥವಾ ಸಾಮಾಜಿಕ ನ್ಯಾಯದ ಹೋರಾಟ?

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿರುವ ಜನವರಿ 16ರ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುವ ಸಾಧ್ಯತೆಯ ಹಿನ್ನೆಲೆ ರಾಜಕೀಯ ಬಿಸಿ ಏರಿದೆ. ...

ಬೆಂಗಳೂರು: ಅತ್ಯಾಚಾರ ಪ್ರಕರಣದ ಸಮಗ್ರ ತನಿಖೆ ಮಾಡಲು ಬೈರತಿ ಬಸವರಾಜ್ ಸೂಚನೆ

ಬೆಂಗಳೂರು: ಕೆ.ಆರ್.ಪುರ ಕ್ಷೇತ್ರದಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರು ಕಠಿಣ ನಿಂದನೆ ವ್ಯಕ್ತಪಡಿಸಿ, ಸಮಗ್ರ ...

ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಶರಣ ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು. ಕಾಯಕ ಮಾಡುವವರಿಗೆ ಯಾವತ್ತೂ ಬಡತನ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...

ಶರಣರು, ಸಂತರ ಮಾರ್ಗದರ್ಶನದಲ್ಲಿ ಮಾನವೀಯ ಮೌಲ್ಯಗಳು ಪುನರುದ್ಧಾರವಾಗಲಿ

ಬೆಂಗಳೂರು: ಸಮಾಜದಲ್ಲಿ ಮಾನವೀಯ ಮೌಲ್ಯಗಳು ನಶಿಸುತ್ತಿದ್ದು ಸಂತರು ಮತ್ತು ಶರಣರ ಮಾರ್ಗದರ್ಶನದಲ್ಲಿ ಅವೆಲ್ಲವೂ ಪುನರುದ್ಧಾರ ಆಗಬೇಕಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಚಾಲಕನ‌ ನಿಯಂತ್ರಣ ತಪ್ಪಿ ಅಪಘಾತ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆನ್ನು ಹಾಗೂ ಮುಖಕ್ಕೆ ಗಾಯವಾಗಿದ್ದು, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ರಾಜ್ಯ ಆಡಳಿತಕ್ಕೆ ಹೊಸ ಮಾರ್ಗಸೂಚಿ

ಬೆಂಗಳೂರು: ಕಾಂಗ್ರೆಸ್ ಶಾಸಕರ ಸಭೆ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ನೇತೃತ್ವದಲ್ಲಿ ನಡೆದ ...

ಕೃಷಿ ಸಚಿವರ ಮನವಿಗೆ ಸ್ಪಂದನೆ: ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ...

ವಿಜಯಪುರ: ನಾಲ್ವರು ಮಕ್ಕಳೊಂದಿಗೆ ಮಹಿಳೆ ಕಾಲುವೆಗೆ ಜಿಗಿದು ಆತ್ಮಹತ್ಯೆ ಯತ್ನ, ಮಕ್ಕಳು ನೀರುಪಾಲು

ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಮಹಿಳೆಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ದುರಂತದಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದು, ಮಹಿಳೆಯನ್ನು ...

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ‘ಮನೆಗೊಂದು ಗ್ರಂಥಾಲಯ’ ಯೋಜನೆಗೆ ಚಾಲನೆ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮನೆಗೊಂದು ಗ್ರಂಥಾಲಯ’ ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೃಷ್ಣಾದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ...

ಮಕರ ಸಂಕ್ರಾಂತಿ ಪ್ರಯಾಗರಾಜ್-2025: ಶ್ರೀಮಂತ ಪರಂಪರೆ ಮತ್ತು ಸಾಂಸ್ಕೃತಿಕ ಏಕತೆಯ ಸಂಕೇತ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಕರ ಸಂಕ್ರಾಂತಿ ಮತ್ತು ಖಿಚಡಿ ಹಬ್ಬದ ಪ್ರಯುಕ್ತ ರಾಜ್ಯದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಹಬ್ಬದ ಮಹತ್ವವನ್ನು ಪ್ರತಿಪಾದಿಸುತ್ತಾ, ...

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ...

ಅನಧಿಕೃತ ಜಾಹೀರಾತುಗಳು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಿ: ತುಷಾರ್ ಗಿರಿ ನಾಥ್.

ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ...

ಪಶು ಆಸ್ಪತ್ರೆ ರಕ್ಷಣೆಗೆ ಒತ್ತಾಯ: ನೈಜ ಆರೋಪಿ ಬಂಧನಕ್ಕೆ ಜೋರಾದ BJP ಮುಖಂಡರ ಒತ್ತಾಯ

ಬೆಂಗಳೂರು: ಹಸುಗಳ ಮೇಲೆ ನಡೆದ ಹಲ್ಲೆಯನ್ನು ಷಡ್ಯಂತ್ರ ಎಂದು ತೀವ್ರವಾಗಿ ಖಂಡಿಸಿರುವ ಬಿಜೆಪಿ ಮುಖಂಡ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಈ ಘಟನೆ ಹಿಂದಿನ ...

HMT ಉದ್ಯೋಗಿಗಳು ಕೇಂದ್ರ ಸಚಿವರನ್ನು ಭೇಟಿಯಾಗಿ ಬಾಕಿ ಪಾವತಿಗೆ ಮನವಿ ಸಲ್ಲಿಸಿದರು

ಬೆಂಗಳೂರು: ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (HMT) ಕಾರ್ಖಾನೆಯ ಹಾಲಿ ಮತ್ತು ನಿವೃತ್ತ ಉದ್ಯೋಗಿಗಳು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ...

“ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್” ಸಮಾವೇಶದ ಪೂರ್ವಭಾವಿ ಸಭೆ ಬೆಂಗ್ಳೂರಿನಲ್ಲಿ ನೆರವೇರಿತು

ಬೆಳಗಾವಿಯಲ್ಲಿ ಜನವರಿ 21ರಂದು ನಡೆಯಲಿರುವ "ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್" ಬೃಹತ್ ಸಮಾವೇಶದ ಪೂರ್ವಭಾವಿ ಸಿದ್ಧತಾ ಸಭೆ ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜರುಗಿತು. ...

ಜಿಂಕೆಗಳಿಂದ ಬೆಳೆ ರಕ್ಷಿಸಿ: ಸರ್ಕಾರಕ್ಕೆ ಆಗ್ರಹಿಸಿದ ರೈತರ ಆಗ್ರಹ..!

ಒಂದೇ ಕಡೆ ನೂರಾರು ಜಿಂಕೆಗಳು, ಹೊಲಕ್ಕೆ ನುಗ್ಗಿ ಸಾಲು ಸಾಲಾಗಿ ಬೆಳೆ ತಿನ್ನುತ್ತಾ ಬೆಳೆ ನಾಶದಿಂದ ರೈತರು ಬೇಸತ್ತಿದ್ದು, ಕೂಡಲೇ ರಾಜ್ಯ ಸರ್ಕಾರವೂ, ಅರಣ್ಯ ಇಲಾಖೆಗೆ ಜಿಂಕೆ ...

ಗೋಮಾಂಸ ಮಾರಾಟ: ಶ್ರೀರಾಮಸೇನೆಯಿಂದ ಪೊಲೀಸರಿಗೆ ದೂರು..!

ರಾಜರೋಷವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದನ್ನು ಶ್ರೀರಾಮಸೇನೆ ವಿರೋಧಿಸಿ 30 ಕೆ ಜಿ ಗೋ ಮಾಂಸವನ್ನು ಪೋಲಿಸ್ ವಶಕ್ಕೆ ಒಪ್ಪಿಸಿರುವ ಘಟನೆ ಅರಕಲಗೂಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ...

Page 21 of 23 1 20 21 22 23
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: