ರಾಜಾಜಿನಗರದಲ್ಲಿ ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಶುಭಾರಂಭ

ಬೆಂಗಳೂರು: ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ನ 12ನೇ ಶಾಖೆಯು ಬೆಂಗಳೂರಿನ ರಾಜಾಜಿನಗರದಲ್ಲಿ ಶುಭಾರಂಭವಾಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಶೈಕ್ಷಣಿಕ ಕನಸನ್ನು ಶಾಸಕ ವಿ. ಸೋಮಣ್ಣ...

Read more

402 ಪಿಎಸ್‌ಐ ನೇಮಕಾತಿ: ಅಭ್ಯರ್ಥಿಗಳ ಸಂಕಷ್ಟ, ಸರ್ಕಾರದ ಪ್ರತಿಕ್ರಿಯೆ

ಕರ್ನಾಟಕದಲ್ಲಿ 2021ರ ಮಾರ್ಚ್‌ನಲ್ಲಿ ಪ್ರಕಟಿತ 402 ಪಿಎಸ್‌ಐ (ಪೋಲಿಸ್ ಉಪ ನಿಶ್ಚೇಧಕ) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಇನ್ನೂ ಸಂಪೂರ್ಣಗೊಂಡಿಲ್ಲ. 2024ರ ಅಕ್ಟೋಬರ್ 3ರಂದು ನಡೆದ ಬರಹಾತ್ಮಕ ಪರೀಕ್ಷೆಯ...

Read more

ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ: ಮಾಸಿಕ ಗೌರವಧನಕ್ಕೆ ₹2,000 ಹೆಚ್ಚಳ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು,...

Read more

ನಿರುದ್ಯೋಗಿ ಪರಿಶಿಷ್ಟ ಜಾತಿ/ಪಂಗಡ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ತರಬೇತಿ ಮತ್ತು ಸ್ಟೈಫಂಡ್: ಅರ್ಜಿಗಳ ಆಹ್ವಾನ

ಬೆಂಗಳೂರು, ಮೇ 15, 2025: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಉದ್ಯೋಗ ನಿರ್ದೇಶನಾಲಯ (ಡಿಜಿಇ) ಅಡಿಯಲ್ಲಿ ಬೆಂಗಳೂರಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ವೃತ್ತಿ...

Read more

ಕಾನೂನು ವಿದ್ಯಾರ್ಥಿಗಳಿಗೆ ಮಾಹಿತಿ ಆಯೋಗದ ಕಾರ್ಯವೈಖರಿಯ ಪಾಠ

ಬೆಂಗಳೂರು, ಮೇ 10:ಮಾಹಿತಿ ಹಕ್ಕು ಕಾಯ್ದೆಯು ಆಡಳಿತಡಲ್ಲಿ ಪಾರದರ್ಶಕತೆ ತರಲು ಪ್ರಮುಖ ಅಸ್ತ್ರವಾಗಿದೆ ಎಂದು ಮಾಹಿತಿ ಆಯೋಗದ ಆಯುಕ್ತರಾದ ಡಾ: ಬಿ. ಆರ್.ಮಮತಾ ತಿಳಿಸಿದರು. ಕರ್ನಾಟಕ ಮಾಹಿತಿ...

Read more

ನಗರದ ಶಾಲಾ-ಕಾಲೇಜುಗಳಿಗೆ ಮತ್ತೆ ಬಾಂಬ್ ಬೆದರಿಕೆ: 15 ಕಾಲೇಜುಗಳಲ್ಲಿ ತಪಾಸಣೆ, ತನಿಖೆ ಆರಂಭ

ನಗರದಲ್ಲಿ ಶಾಲಾ-ಕಾಲೇಜುಗಳಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಮೇಲ್‌ಗಳು ಬಂದಿರುವ ಘಟನೆ ವರದಿಯಾಗಿದೆ. ಆರ್‌ವಿ ಕಾಲೇಜು, ಚಿತ್ರಕಲಾ ಪರಿಷತ್ ಕಾಲೇಜು ಸೇರಿದಂತೆ ಒಟ್ಟು 15 ಕಾಲೇಜುಗಳಿಗೆ ಇ-ಮೇಲ್ ಮೂಲಕ...

Read more

ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳು: ಮಕ್ಕಳ ಆರೋಗ್ಯದತ್ತ ಸರ್ಕಾರದ ಗಮನ – ಮಧು ಬಂಗಾರಪ್ಪ

ಬಿಳಾಗಿ: ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹಳೆಯ ಅಲ್ಯೂಮಿನಿಯಂ ಪಾತ್ರೆಗಳ ಬದಲು ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದ್ದು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಮಹತ್ವದ...

Read more

ರೋಹಿತ್ ವೇಮುಲಾ ಕಾಯಿದೆ: ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತೊಲಗಲು ಕರ್ನಾಟಕದಿಂದ ಮಹತ್ವದ ಹೆಜ್ಜೆ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿರುದ್ಧ ನಡೆಯುವ ಜಾತಿ ತಾರತಮ್ಯವನ್ನು ಶಮನಗೊಳಿಸಲು, ಕರ್ನಾಟಕ ಸರ್ಕಾರ 'ರೋಹಿತ್ ವೇಮುಲಾ ಕಾಯಿದೆ' ರೂಪಿಸಲು ಮುಂದಾಗಿದೆ....

Read more

ಕೃಷಿ ವಿವಿ ಹೆಸರಿನಲ್ಲಿ ರಾಜಕೀಯ ಮಾಡುವುದು ನನ್ನ ನಿಲುವಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ನವದೆಹಲಿ: ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಆರೋಪಗಳಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದು, “ನನಗೆ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ಇಲ್ಲ”...

Read more

ಕೆಎಸ್‍ಒಯು: ಪ್ರವೇಶಾತಿಗೆ ಅರ್ಜಿ ಆಹ್ವಾನಅರ್ಜಿ ಸಲ್ಲಿಸಲು ಮಾರ್ಚ್ 31 ಅಂತಿಮ ದಿನ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕ/ ಸ್ನಾತಕೋತ್ತರ ಪದವಿ ಕೋರ್ಸ್‍ಗಳಾದ ಬಿ.ಎ.,...

Read more

ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಹಳೆಯ ಪತ್ರಿಕೆ ಬಳಕೆ: ವಿದ್ಯಾರ್ಥಿಗಳಲ್ಲಿ ಆಕ್ರೋಶ

ಹುಬ್ಬಳ್ಳಿ: 2023 ರಲ್ಲಿ ಉಡಪಿಯ ಎಸ್. ಡಿಎಂ ಆಯುರ್ವೇದ ಕಾಲೇಜು ಪೂರ್ವ ಸಿದ್ದತಾ ಪರೀಕ್ಷೆ ನಡೆಸಿದ್ದ ವೇಳೆ ವಿದ್ಯಾರ್ಥಿಗಳಿಗೆ ನೀಡಲಾದ ಪ್ರಶ್ನೆ ಪತ್ರಿಕೆಗಳನ್ನು, ಇತ್ತೀಚೆಗೆ ರಾಜೀವ್ ಗಾಂಧಿ...

Read more

ಬೋಧಕ-ಬೋಧಕೇತರ ಖಾಲಿ ಹುದ್ದೆಗಳ ಭರ್ತಿಗೆ  ಶೀಘ್ರ ಕ್ರಮ – ಸಚಿವ ಡಾ:ಎಂ.ಸಿ.ಸುಧಾಕರ್

ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ...

Read more

ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ : ಸಚಿವ ಡಾ.ಎಂ.ಸಿ ಸುಧಾಕರ್

ಬೆಂಗಳೂರು: ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಗುರಿ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ...

Read more

ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಕಲಿಕಾ ದೀಪ’, ‘ಜ್ಞಾನ ಸೇತು’ ಕಾರ್ಯಕ್ರಮಗಳು

- ಸಚಿವ ಮಧು ಬಂಗಾರಪ್ಪ ಬೆಂಗಳೂರು: ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಕಲಿಕಾ ದೀಪ’ ಮತ್ತು ‘ಜ್ಞಾನ ಸೇತು’ ಎಂಬ ವಿನೂತನ ಶಿಕ್ಷಣ...

Read more

ಪ್ರಖ್ಯಾತ ಶಿಕ್ಷಣ ತಜ್ಞ, ಪಿಇಎಸ್ ಸಂಸ್ಥೆಗಳ ಸ್ಥಾಪಕ ಎಂ.ಆರ್. ದೊರೆಸ್ವಾಮಿ ನಿಧನ

ಬೆಂಗಳೂರು: ಹಿರಿಯ ಶಿಕ್ಷಣ ತಜ್ಞರು, ಪಿಇಎಸ್ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರು, ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ.ಆರ್. ದೊರೆಸ್ವಾಮಿ ಅವರು...

Read more

ಸರ್ಕಾರಿ ಶಾಲಾ-ಕಾಲೇಜುಗಳ ಕ್ರೀಡಾ ಉತ್ತೇಜನಕ್ಕೆ ಹೆಚ್ಚುವರಿ ಅನುದಾನ: ಸಚಿವ ಬೋಸರಾಜು

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕ್ರೀಡೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಅನುದಾನ ಮೀಸಲಿಟ್ಟಿದೆ ಎಂದು ವಿಧಾನ ಪರಿಷತ್ ಸಭಾನಾಯಕರು ಹಾಗೂ ಸಚಿವ ಬೋಸರಾಜು...

Read more

ನೂತನ ವಿಶ್ವವಿದ್ಯಾಲಯ ವಿಚಾರ: ಪ್ರತಿಭಟನೆಕರರಿಂದ ಕೇಂದ್ರ ಅನುದಾನ ತರುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವಿವಿಗಳ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ...

Read more

ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆ ವಂಚಿತ ಮಕ್ಕಳ ಸಂಬಂಧ ಸಮೀಕ್ಷೆ ಚರ್ಚೆ: ಪ್ರೀತಿ ಗೆಹ್ಲೋಟ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸಮೀಕ್ಷೆ ನಡೆಸಲು ಎಲ್ಲಾ 8 ವಲಯಗಳ ಜಂಟಿ ಆಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಎಂದು ಶಿಕ್ಷಣ ವಿಭಾಗದ ವಿಶೇಷ...

Read more

Welcome Back!

Login to your account below

Create New Account!

Fill the forms below to register

Retrieve your password

Please enter your username or email address to reset your password.

error: