ಬಿಜೆಪಿ-ದಳದ ಯೂ-ಟರ್ನ್ ಹೊಸತೇನಲ್ಲ: ಡಿ.ಕೆ.ಸುರೇಶ್ ಕಿಡಿ
June 10, 2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯೊಂದಿಗೆ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ₹4,150 ಕೋಟಿ ಮೊತ್ತದ ಬೃಹತ್ ಹೂಡಿಕೆ ಯೋಜನೆಯನ್ನು ಘೋಷಿಸಿದೆ....
Read moreಬೆಂಗಳೂರು: ಕೃಷ್ಣಾ ನದಿ ನ್ಯಾಯಾಧಿಕರಣದ ತೀರ್ಪಿನಂತೆ ಕರ್ನಾಟಕದ ಪಾಲಿನ ನೀರನ್ನು ಬಳಸಿಕೊಳ್ಳಲು ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524 ಮೀಟರ್ಗೆ ಹೆಚ್ಚಿಸುವ ಯೋಜನೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್...
Read moreಬೆಂಗಳೂರು: ರಾಜ್ಯ ಸರ್ಕಾರವು ತಂಬಾಕು ಉತ್ಪನ್ನಗಳ ಖರೀದಿಗೆ ಕಾನೂನುಬದ್ಧ ವಯಸ್ಸನ್ನು 18 ರಿಂದ 21 ವರ್ಷಗಳಿಗೆ ಏರಿಕೆ ಮಾಡಿದ್ದು, ಹುಕ್ಕಾ ಬಾರ್ಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ಸಂಬಂಧ...
Read moreಗೋವಾ, ಮೇ 30, 2025: ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ನಲ್ಲಿ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಭಾಷಣ ಮಾಡುತ್ತಾ, "ಆಪರೇಷನ್...
Read moreಬೆಂಗಳೂರು: ಡಿಜಿಟಲ್ ಇಂಡಿಯಾ ಕೋಡ್ ವಿಭಾಗವು ರೇವಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಇಂದು ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದ ಆವರಣದಲ್ಲಿ "ಭಾಷಿಣಿ ಸಮನ್ವಯ – ಭಾಷಿಣಿ ಹ್ಯಾಕಥಾನ್ ಔಟ್ ರೀಚ್:...
Read moreನವದೆಹಲಿ: ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಗೃಹ ವ್ಯವಹಾರಗಳ ಸಚಿವಾಲಯ (MHA) ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಮತ್ತು ಅಸ್ಸಾಂ...
Read moreನವದೆಹಲಿ: ಮೇಕ್ ಇನ್ ಇಂಡಿಯಾ ಯೋಜನೆಯು ರಾಷ್ಟ್ರೀಯ ಭದ್ರತೆಯಲ್ಲಿ ಅತ್ಯಗತ್ಯ ಅಂಗವಾಗಿದ್ದು, ಆಪರೇಷನ್ ಸಿಂದೂರ್ನಲ್ಲಿ ಭಯೋತ್ಪಾದನೆ ವಿರುದ್ಧ ಭಾರತದ ಪರಿಣಾಮಕಾರಿ ಕ್ರಮಕ್ಕೆ ಪ್ರಮುಖ ಪಾತ್ರ ವಹಿಸಿತು ಎಂದು...
Read moreಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಭಾರತೀಯ ರೈಲ್ವೆಯ ಎರಡು ಮಲ್ಟಿಟ್ರ್ಯಾಕಿಂಗ್ (ಬಹುಮಾರ್ಗ)...
Read moreಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2025-26ನೇ ಹಣಕಾಸು ವರ್ಷಕ್ಕೆ ಮಾರ್ಪಡಿಸಿದ ಬಡ್ಡಿ ಸಹಾಯಧನ ಯೋಜನೆ (ಎಂ.ಐ.ಎಸ್.ಎಸ್.)...
Read moreನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ 14 ಖಾರಿಫ್ ಬೆಳೆಗಳ ಕನಿಷ್ಠ...
Read moreಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಭೆಯು ಆಂಧ್ರಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 67ರ ಬದ್ವೇಲ್-ಗೋಪವರಂ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ...
Read moreನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಭವ್ಯ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಕರ್ನಾಟಕದ ನಾಲ್ವರು ಗಣ್ಯರಿಗೆ ದೇಶದ ಅತ್ಯುನ್ನತ...
Read moreನವದೆಹಲಿ: ಭಾರತವನ್ನು ಸೈಬರ್-ಸುರಕ್ಷಿತ ರಾಷ್ಟ್ರವನ್ನಾಗಿ ರೂಪಿಸುವ ಕೇಂದ್ರ ಸರ್ಕಾರದ ದೃಷ್ಟಿಕೋನಕ್ಕೆ ಅನುಗುಣವಾಗಿ, ಗೃಹ ವ್ಯವಹಾರಗಳ ಸಚಿವಾಲಯದ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (ಬಿಪಿಆರ್ & ಡಿ),...
Read moreಬಿಕಾನೇರ್, "ಭಾರತದ ಮೇಲಿನ ಯಾವುದೇ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ತನ್ನ ಸೇನೆ-ಆರ್ಥಿಕತೆಯಿಂದ ಭಾರಿ ಬೆಲೆ ತೆರಬೇಕು. ಸಿಂದೂರ್ ಬರೂದ್(ಬಂದೂಕುಪುಡಿ)ಯಾದಾಗ ಫಲಿತಾಂಶ ನಿರ್ಣಾಯಕ!"- ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ...
Read moreನವದೆಹಲಿ: ಸಬ್ಕಾ ಸಾಥ್, ಸಬ್ಕಾ ವಿಕಾಸ್ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಷ್ಟಿಕೋಣದಿಂದ ಪ್ರೇರಿತವಾಗಿ, ಸುಗಮ್ಯ ಭಾರತ ಅಭಿಯಾನ ಅಡಿಯಲ್ಲಿ ಸಮಾವೇಶಾತ್ಮಕ ಶಾಶನವ್ಯವಸ್ಥೆಯತ್ತ ಮಹತ್ತರ ಹೆಜ್ಜೆಯೊಂದನ್ನು...
Read moreನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ಚಾರ್ಜಿಂಗ್ ಮೂಲಸೌಕರ್ಯವನ್ನು ನಿರ್ವಹಿಸಿ ವೇಗವಾಗಿ ಅನುಷ್ಠಾನಗೊಳಿಸಲು ಕೇಂದ್ರ ಬೃಹತ್ ಮತ್ತು ಉಕ್ಕು ಖಾತೆ...
Read moreಬೆಂಗಳೂರು: ರಾಜ್ಯದಲ್ಲಿ ಮಾನವ-ಆನೆ ಸಂಘರ್ಷ ತಡೆಗಟ್ಟುವ ಮಹತ್ವದ ಹೆಜ್ಜೆಯಾಗಿ, ಕರ್ನಾಟಕ ಸರ್ಕಾರ ಆರು ತರಬೇತಿ ಪಡೆದ ಕುಮ್ಕಿ ಆನೆಗಳನ್ನು ಆಂಧ್ರ ಪ್ರದೇಶ ಸರ್ಕಾರಕ್ಕೆ ಹಸ್ತಾಂತರಿಸಿದೆ. ವಿಧಾನಸೌಧದ ಮುಂಭಾಗದಲ್ಲಿ...
Read moreನವದೆಹಲಿ: ಅದೊಂದು ಅಪರೂಪದಲ್ಲಿ ಅಪರೂಪದ ಸನ್ನಿವೇಶ. ಇಬ್ಬರು ಹಿರಿಯ ದಿಗ್ಗಜರ ಸಂಗಮ. ಉಪ ರಾಷ್ಟ್ರಪತಿಗಳಾದ ಶ್ರೀ ಜಗದೀಪ ಧನಕರ್ ಮತ್ತು ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಅವರುಗಳಿಬ್ಬರ...
Read moreಬೆಂಗಳೂರು: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರು ಭಾರತದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪರಿವರ್ತನೆಗೆ ಮಹತ್ವದ...
Read moreಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯು 2025ರ ವಿಶ್ವ ಮಾಪನಶಾಸ್ತ್ರ ದಿನವನ್ನು ಆಚರಿಸಿದ್ದು, ಇದು 1875ರ ಮೇ 20ರಂದು ಪ್ಯಾರಿಸ್ನಲ್ಲಿ ಸಹಿ ಹಾಕಲಾದ ಐತಿಹಾಸಿಕ ಮೀಟರ್ ಸಮಾವೇಶದ...
Read more© All right Reserved 2025 AMIRO - Empowering Every Voice. Enriching Every Life.