ಟನಲ್ ರಸ್ತೆ ಯೋಜನೆಗೆ ನಾಗರಿಕರ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್ಗೆ ಪ್ರಶಂಸೆ
October 26, 2025
ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ: ಡಿಸಿಎಂ ಡಿ.ಕೆ. ಶಿವಕುಮಾರ್
October 26, 2025
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಳಲೂರಿನ ಕಂಬಿಹಳ್ಳಿ ಗ್ರಾಮದ ನಿವಾಸಿಯಾಗಿರುವ ಡಿ.ಎಂ. ಧನಲಕ್ಷ್ಮೀಕುಮಾರಿ ಹಾಗೂ ಕೆ. ಹುಲಿಯಪ್ಪ ಗೌಡ ಅವರ ಪುತ್ರಿಯಾದ ಪುಟಾಣಿ ಮನಸ್ಮಿತಾ ಅವರಿಗೆ ಬೆಂಗಳೂರಿನಲ್ಲಿ ಇತ್ತೀಚೆಗೆ ...
Read moreDetailsಸರ್ವಪಕ್ಷದಿಂದ ಸಚಿವ ಸಂತೋಷ್ ಲಾಡ್ಗೆ ಮೆಚ್ಚುಗೆಗಿಗ್ ಕಾರ್ಮಿಕರ ಜೀವನ ಭದ್ರತೆಗೆ ಐತಿಹಾಸಿಕ ಕ್ರಮ ಬೆಂಗಳೂರು: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ...
Read moreDetailsಕೇಂದ್ರ ಸರ್ಕಾರದ ಮೇಲೆ ಒಗ್ಗಟ್ಟಿನ ಒತ್ತಡಕ್ಕೆ ಕರೆಅಗತ್ಯವಿದ್ದರೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಿಂಪಡೆಯಲು ಸಿದ್ಧ ಬೆಂಗಳೂರು: ಕಳಸಾ-ಬಂಡೂರಿ ಯೋಜನೆಯ ಮೂಲಕ ಕರ್ನಾಟಕಕ್ಕೆ ಮೀಸಲಾದ ಪಾಲಿನ ನೀರನ್ನು ಬಳಸಿಕೊಳ್ಳಲು ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕರಾರಸಾ) ತನ್ನ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಗಮನಾರ್ಹ ಕ್ರಮ ಕೈಗೊಂಡಿದೆ. ಅಪಘಾತವಲ್ಲದ ಇತರ ಕಾರಣಗಳಿಂದ ನೌಕರರು ಮೃತಪಟ್ಟರೆ, ...
Read moreDetailsಬೆಂಗಳೂರು: ಪರಿಶಿಷ್ಟ ಜಾತಿ (ಎಸ್.ಸಿ.) ಸಮುದಾಯದ 101 ಜಾತಿಗಳಿಗೆ ಒಳ ಮೀಸಲಾತಿ ಜಾರಿಗೊಳಿಸುವಾಗ ಯಾವುದೇ ಜಾತಿಗೆ ಅನ್ಯಾಯವಾಗದಂತೆ ದೃಢ ನಿರ್ಧಾರ ತೆಗೆದುಕೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ...
Read moreDetailsಸುಪ್ರೀಂ ಕೋರ್ಟ್ ಆದೇಶ ಪಾಲನೆಯ ಜೊತೆಗೆ ಜನಸಾಮಾನ್ಯರಿಗೆ ಕಾನೂನು ಚೌಕಟ್ಟಿನಲ್ಲಿ ವಿನಾಯಿತಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೀರ್ಮಾನ ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳಿಂದ ಉಂಟಾಗುತ್ತಿರುವ ...
Read moreDetailsಬೆಂಗಳೂರು: ಭಾರತದ ಚುನಾವಣಾ ಆಯೋಗ (ಇಸಿಐ) ತನ್ನ ಕರ್ತವ್ಯವನ್ನು ಪಕ್ಷಪಾತವಿಲ್ಲದೆ ನಿರ್ವಹಿಸದೆ, ಬಿಜೆಪಿಯ ಒತ್ತಡಕ್ಕೆ ಮಣಿದಿರುವುದಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ...
Read moreDetailsಸಚಿವ ಸಂಪುಟದ ಒಪ್ಪಿಗೆ ಬಳಿಕ ಅಧಿವೇಶನದಲ್ಲಿ ಮಂಡನೆ ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಕುರಿಗಾರರ ದೌರ್ಜನ್ಯ ತಡೆಗೆ ಕಾಯ್ದೆಯ ಕರಡು ಸಿದ್ಧಪಡಿಸಲಾಗಿದೆ. ಈ ಕರಡು ...
Read moreDetailsನವದೆಹಲಿ: ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ. ಈ ಸಂದರ್ಭವನ್ನು ಬಳಸಿಕೊಂಡು ಮಂಡ್ಯ ಜಿಲ್ಲೆಯ ಕೆರೆಗಳಿಗೆ ತಕ್ಷಣವೇ ...
Read moreDetailsಬೆಂಗಳೂರು : ನಗರದ ಜನನಿಬಿಡ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ನಿರ್ಮಾಣವಾಗಿರುವ ಹೆಬ್ಬಾಳ ವಿಸ್ತರಿತ ಫ್ಲೈ ಓವರ್ನ ಲೂಪ್ ರ್ಯಾಂಪ್ ನಾಳೆ (ಆಗಸ್ಟ್ 18, 2025) ಬೆಳಿಗ್ಗೆ 9 ...
Read moreDetailsಗದಗ: ಗದಗ ಜಿಲ್ಲೆಯನ್ನು ಔದ್ಯೋಗಿಕ ನಗರವನ್ನಾಗಿ ರೂಪಿಸುವ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. ಗದಗದ ವಾಣಿಜ್ಯೋದ್ಯಮ ಸಂಘವು ...
Read moreDetailsಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 18, 2025ರಂದು (ನಾಳೆ) ಎಲ್ಲಾ ...
Read moreDetailsಮೈಸೂರು: ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮಿ (88) ಅವರು ಇಂದು ವಿಧಿವಶರಾಗಿದ್ದಾರೆ. ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ...
Read moreDetailsಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಬಿ.ಕೆ., ಈ ಸಂಘಟನೆಯನ್ನು ತಾಲಿಬಾನ್ಗಿಂತಲೂ ಅಪಾಯಕಾರಿ ಎಂದು ಕರೆದಿದ್ದಾರೆ. ಸಾಮಾಜಿಕ ...
Read moreDetailsನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ತನ್ನ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಈ ಘೋಷಣೆಯು ರಾಜಕೀಯ ...
Read moreDetailsಉಜಿರೆ: 2010ರಲ್ಲಿ ಧರ್ಮಸ್ಥಳದ ಶರಾವತಿ ಲಾಡ್ಜ್ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಐಟಿ ತನಿಖೆಗೆ ಆಗ್ರಹಿಸಿ, ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ...
Read moreDetailsಹುಬ್ಬಳ್ಳಿ,: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಅನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಕಾಂಗ್ರೆಸ್ನವರು ...
Read moreDetailsತನಿಖಾ ಪತ್ರಿಕೋದ್ಯಮ ಅಡುಗೆ ಮನೆಯಿಂದ ಬೆಡ್ರೂಮ್ಗೆ ತಿರುಗಿದೆ; ಪತ್ರಿಕೋದ್ಯಮ ಸಮಸ್ಯೆಯಾಗದಿರಲಿ: ಕೆ.ವಿ.ಪಿ ಮಂಡ್ಯ: ದೇಶವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ವೇಳೆ, ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವಕ್ಕೆ ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ...
Read moreDetailsಬೆಂಗಳೂರು: ಧರ್ಮಸ್ಥಳ ವಿಚಾರವು ರಾಜಕೀಯ ವಿಷಯವಲ್ಲ, ಬದಲಿಗೆ ಧರ್ಮ ಮತ್ತು ನಂಬಿಕೆಗೆ ಸಂಬಂಧಿಸಿದ್ದು ಎಂದು ಬೆಂಗಳೂರು ಗ್ರಾಮಾಂತರ ಮತಕ್ಷೇತ್ರದ ಸಂಸದ ಮತ್ತು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ...
Read moreDetailsಉಡುಪಿ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ತಂದೆ-ತಾಯಿಯ ಕನಸನ್ನು ನನಸಾಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ...
Read moreDetailsಧಾರವಾಡ: ಧಾರವಾಡ ಜಿಲ್ಲಾಡಳಿತದ ವತಿಯಿಂದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ...
Read moreDetailsಧರ್ಮಸ್ಥಳದಲ್ಲಿ ಸಂಚಲನ ಸೃಷ್ಟಿಸಿರುವ ತಲೆಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಗಂಭೀರ ಚರ್ಚೆಗೆ ಸಿದ್ಧವಾಗಿದೆ. ಈ ಪ್ರಕರಣದಲ್ಲಿ ಷಡ್ಯಂತ್ರ ನಡೆದಿರುವ ಬಗ್ಗೆ ಗೃಹ ಸಚಿವ ಡಾ. ಜಿ. ...
Read moreDetailsಕಲಬುರ್ಗಿ: “ಪೂಜ್ಯ ಶರಣಬಸವೇಶ್ವರ ಅಪ್ಪಾಜಿಯವರು ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಜನಸೇವೆಯ ಮೂಲಕ ಧೀಮಂತ ಶರಣರಾಗಿ ಗುರುತಿಸಿಕೊಂಡವರು” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕಲಬುರ್ಗಿಯ ...
Read moreDetailsಬೆಂಗಳೂರು: ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಕುರಿತು ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವವರೆಗೆ ಕಾಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ...
Read moreDetailsಬೆಂಗಳೂರು: ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ದುರಂತದಲ್ಲಿ ಹಾನಿಗೊಳಗಾದ ಮನೆಗಳನ್ನು ತಕ್ಷಣ ದುರಸ್ತಿ ಮಾಡಲು ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ...
Read moreDetailsಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದ ವೀರರನ್ನು ಸ್ಮರಿಸಿ, ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಆಗಸ್ಟ್ ...
Read moreDetailsದೇವದುರ್ಗ: ವಾಲ್ಮೀಕಿ ಸಮುದಾಯದ ಹಿರಿಯ ಶಾಸಕರಾದ ಕರೆಮ್ಮ ನಾಯಕ್ ರಾಜಣ್ಣ ಅವರ ರಾಜೀನಾಮೆಯನ್ನು ಸರ್ಕಾರ ಸ್ವೀಕರಿಸಿರುವುದು ಸಮುದಾಯದಲ್ಲಿ ತೀವ್ರ ಬೇಸರ ಮೂಡಿಸಿದೆ. ರಾಜಣ್ಣ ಅವರ ಜೊತೆಗೆ ಮಾಜಿ ...
Read moreDetailsಬೆಂಗಳೂರು: ಅನಧಿಕೃತವಾಗಿ ತ್ಯಾಜ್ಯ ಸುರಿಯುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಘೋಷಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಗಮನ ...
Read moreDetails‘ಅಯ್ಯನ ಮನೆ’ ವೆಬ್ ಸರಣಿಯ ಬೆನ್ನಲ್ಲೇ ZEE5 ಒಟಿಟಿಯಲ್ಲಿ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ವೆಬ್ ಸರಣಿ ‘ಶೋಧ’ ಆಗಸ್ಟ್ 22, 2025 ರಿಂದ ಸ್ಟ್ರೀಮಿಂಗ್ ಆಗಲಿದೆ. ಕೆ.ಆರ್.ಜಿ ...
Read moreDetailsಬೆಂಗಳೂರು: “ನಮ್ಮ ನಾಯಕ ಕೆ.ಜೆ. ಜಾರ್ಜ್ಗೆ ಅಪಮಾನವಾದರೆ ಸಹಿಸಲಾರೆವು. ಪಕ್ಷದ ಅಧ್ಯಕ್ಷನಾಗಿ ಅವರಿಗೆ ಆಗುವ ಅವಮಾನವನ್ನು ಸುಮ್ಮನೆ ನೋಡಿಕೊಂಡು ಕೂರಲು ನನ್ನಂತಹ ನಾಲಾಯಕ್ ನಾಯಕ ಬೇರೊಬ್ಬನಿಲ್ಲ,” ಎಂದು ...
Read moreDetailsಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ‘ಹರ್ ಘರ್ ತಿರಂಗಾ’ ಅಭಿಯಾನದಡಿಯಲ್ಲಿ ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ತಿರಂಗಾ ಧ್ವಜವನ್ನು ಹಾರಿಸಿದರು ನವದೆಹಲಿ: ಕೇಂದ್ರ ...
Read moreDetailsಬೆಂಗಳೂರು: ಕರ್ನಾಟಕದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ಗಳಿಗೆ ಶೀಘ್ರದಲ್ಲೇ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ವಿಧಾನ ...
Read moreDetailsಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ರಿಟ್ ಅರ್ಜಿಗಳನ್ನು{Karnataka High Court} ಕರ್ನಾಟಕ ಉಚ್ಛ ...
Read moreDetailsನವದೆಹಲಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಇಂದು ದ್ವಿತೀಯ ಉಕ್ಕು ಉದ್ಯಮದ ಸಮಸ್ಯೆಗಳ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ, ಭಾರತದ ಉಕ್ಕು ಉತ್ಪಾದನೆಯ ಸುಮಾರು ಅರ್ಧದಷ್ಟನ್ನು ಒದಗಿಸುವ ಈ ಕ್ಷೇತ್ರವು ...
Read moreDetailsಬೆಂಗಳೂರು: ಕಾರ್ಮಿಕ ಇಲಾಖೆಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮತ್ತು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ. ಈ ...
Read moreDetailsಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಇಂದು ಎರಡು ಮಹತ್ವದ ವಿಧೇಯಕಗಳು ಮಂಡನೆಯಾಗಿ ಅಂಗೀಕರಿಸಲ್ಪಟ್ಟಿವೆ. ಸಚಿವ ಕೃಷ್ಣ ಬೈರೇಗೌಡ ಅವರು ಈ ಎರಡು ವಿಧೇಯಕಗಳನ್ನು ಸದನದ ಮುಂದೆ ಮಂಡಿಸಿದರು. ಮೊದಲನೆಯದಾಗಿ, ...
Read moreDetailsಬೆಂಗಳೂರು: ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ಪ್ರಜ್ವಲ್ ರೇವಣ್ಣ ಕೇಸ್ನಲ್ಲಿ ಯಶಸ್ವಿಯಾಗಿದ್ದು, ಈ ಕೇಸ್ಗೆ ಸಂಬಂಧಿಸಿದಂತೆ ಆಡಿಯೋ ಭೇದಿಸಲು ಟರ್ಕಿ ತಂತ್ರಜ್ಞಾನವನ್ನು ಬಳಸಿದೆ ಎಂದು ...
Read moreDetailsಮಡಿಕೇರಿ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಜೋಡುಪಾಲ ಬಳಿ ಬೆಟ್ಟದ ಮಣ್ಣು ಕುಸಿದ ಘಟನೆ ವರದಿಯಾಗಿದೆ. ಸಣ್ಣ ಪ್ರಮಾಣದ ಮಣ್ಣು ಹೆದ್ದಾರಿಗೆ ಕುಸಿದಿದ್ದರಿಂದ ವಾಹನ ಸಂಚಾರಕ್ಕೆ ತಕ್ಷಣದ ...
Read moreDetailsಕೇಂದ್ರ ಸಂಪುಟದಿಂದ ಮೂರು ರಾಜ್ಯಗಳಲ್ಲಿ ಘಟಕಗಳಿಗೆ ಅನುಮೋದನೆ ನವದೆಹಲಿ: ಭಾರತವು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ತ್ವರಿತವಾಗಿ ಮುನ್ನಡೆಯುತ್ತಿದ್ದು, ದೇಶದ ಡಿಜಿಟಲ್ ಭವಿಷ್ಯವನ್ನು ಬಲಪಡಿಸಲು ಮತ್ತು ಜಾಗತಿಕ ಆವಿಷ್ಕಾರವನ್ನು ಉತ್ತೇಜಿಸಲು ...
Read moreDetailsಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿರ್ದೇಶನದಂತೆ, ಸ್ವಾತಂತ್ರ್ಯೋತ್ಸವ ಸಂಭ್ರಮದೊಂದಿಗೆ ‘ಹರ್ ಘರ್ ತಿರಂಗ’ ಅಭಿಯಾನವನ್ನು ರಾಜ್ಯದಾದ್ಯಂತ ಉತ್ಸಾಹದಿಂದ ...
Read moreDetailsಬೆಂಗಳೂರು:ಭೂಸ್ವಾಧೀನ ಪ್ರಕ್ರಿಯೆಯಲ್ಲಿ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೆ ಭೂ ಪರಿಹಾರ ವಿತರಿಸುವ ವಿಶೇಷ ಭೂಸ್ವಾಧೀನಾಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ...
Read moreDetailsಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸಲು ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ವತಿಯಿಂದ ಎರಡು ದಿನಗಳ ಪ್ರವಾಸಿ ಪ್ಯಾಕೇಜ್ ಆರಂಭಿಸಲಾಗುವುದು ಎಂದು ...
Read moreDetailsಬೆಂಗಳೂರು:ಬಳ್ಳಾರಿಯ ತಾರಾನಾಥ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶಾತಿ ಸೀಟುಗಳ ಸಂಖ್ಯೆಯನ್ನು 60ಕ್ಕೆ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ...
Read moreDetailsಸದನ ಸಮಿತಿ ರಚನೆ, ಸಿಬಿಐ ತನಿಖೆ, ಕಾನೂನು ರೂಪಿಸುವಂತೆ ಪ್ರತಿಪಕ್ಷ ನಾಯಕನ ಒತ್ತಾಯ ಬೆಂಗಳೂರು: ಆರ್ಸಿಬಿ ಕ್ರಿಕೆಟ್ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ...
Read moreDetailsಬೆಂಗಳೂರು:ತೆಂಗು ಬೆಳೆಗಾರರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತೆಂಗಿನ ರೋಗಬಾಧೆಯನ್ನು ನಿಯಂತ್ರಿಸಲು ಸೂಕ್ತ ಕಾರ್ಯಕ್ರಮ ರೂಪಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ...
Read moreDetailsಬೆಂಗಳೂರು: ತರೀಕೆರೆ ತಾಲೂಕಿನಲ್ಲಿರುವ 12ನೇ ಶತಮಾನದ ಶಿವಶರಣೆ ಅಕ್ಕನಾಗಮ್ಮ/ಅಕ್ಕನಾಗಲಂಬಿಕರವರ ಸಮಾಧಿಯನ್ನು "ರಾಜ್ಯ ಸಂರಕ್ಷಿತ ಸ್ಮಾರಕ"ವನ್ನಾಗಿ ಘೋಷಿಸಲು ಸರ್ಕಾರ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಿದೆ ಎಂದು ಕಾನೂನು ಮತ್ತು ಸಂಸದೀಯ ...
Read moreDetailsಕೃಷ್ಣ ಬೈರೇಗೌಡರದ್ದು ಸಾರ್ವಜನಿಕ ಬೇಡಿಕೆ, ಮುನಿರತ್ನರದ್ದು ಖಾಸಗಿ ಬೇಡಿಕೆ ಬೆಂಗಳೂರು: ಬೆಟ್ಟದಲಸೂರು ಮೆಟ್ರೋ ನಿಲ್ದಾಣದ ನಿರ್ಮಾಣಕ್ಕೆ ಬಿಜೆಪಿ ಶಾಸಕ ಮುನಿರತ್ನ ಅವರು ಹಣ ನೀಡಿದರೆ, ಆ ನಿಲ್ದಾಣಕ್ಕೆ ...
Read moreDetailsಬೆಂಗಳೂರು: ಕಾಂಗ್ರೆಸ್ನ ರಾಹುಲ್ ಗಾಂಧಿ ಅವರು "ಮತ ಕಳವು" ಎಂದು ಎಲ್ಲೆಡೆ ಗಟ್ಟಿಯಾಗಿ ಆರೋಪಿಸುತ್ತಾರೆ. ಆದರೆ, ಕರ್ನಾಟಕದಲ್ಲಿ ಅವರದೇ ಪಕ್ಷದ ಆಡಳಿತದಲ್ಲಿ ನಡೆದಿರುವ "ದಲಿತರ ಹಣ ಕಳವು" ...
Read moreDetailsಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸತ್ಯವನ್ನು ಹೇಳಲು ಸ್ವಾತಂತ್ರ್ಯವಿಲ್ಲ ಎಂದು MLC ಸಿ.ಟಿ. ರವಿ ಗಂಭೀರ ಆರೋಪ ಮಾಡಿದ್ದಾರೆ. "ಕಾಂಗ್ರೆಸ್ನಲ್ಲಿ ಒಂದು ಕುಟುಂಬದ ಸರ್ವಾಧಿಕಾರ ಚಲಾಯಿಸುತ್ತಿದೆ. ಸತ್ಯವನ್ನು ಮಾತನಾಡಿದರೆ ...
Read moreDetailsಬೆಂಗಳೂರು: ಕಾಂಗ್ರೆಸ್ನ ಹಿರಿಯ ನಾಯಕ ರಾಜಣ್ಣ ಅವರ ರಾಜೀನಾಮೆ ವಿಚಾರದ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ವಿಧಾನಸಭೆಯ ಮೊಗಸಾಲೆಯಲ್ಲಿರುವ ಮುಖ್ಯಮಂತ್ರಿಯ ಕಚೇರಿಯಲ್ಲಿ ...
Read moreDetailsಬೆಂಗಳೂರು: ಕಾಂಗ್ರೆಸ್ನ ಹಿರಿಯ ನಾಯಕ ರಾಜಣ್ಣ ಅವರ ರಾಜೀನಾಮೆ ವಿಚಾರವನ್ನು ತೀವ್ರಗೊಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸೆಪ್ಟಂಬರ್ನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂದು ಹೇಳಿದ್ದಾರೆ. ರಾಜಣ್ಣ ಅವರೇ ...
Read moreDetailsಬೆಂಗಳೂರು: ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ಕಲಾಪ ಆರಂಭವಾಗುತ್ತಿದ್ದಂತೆ ರಾಜಣ್ಣ ಅವರ ರಾಜೀನಾಮೆ ವಿಚಾರವು ವಿಪಕ್ಷಗಳಿಂದ ತೀವ್ರ ಚರ್ಚೆಗೆ ಕಾರಣವಾಯಿತು. ವಿಪಕ್ಷ ನಾಯಕ ಆರ್. ಅಶೋಕ್, ರಾಜಣ್ಣ ...
Read moreDetailsಕರ್ನಾಟಕಕ್ಕೂ ಗುಜರಾತ್, ಮಹಾರಾಷ್ಟ್ರದಂತೆ ಸಮಾನ ಒತ್ತು ನೀಡಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ನಮ್ಮ ಮೆಟ್ರೋ ಯೋಜನೆಯ ವೆಚ್ಚದಲ್ಲಿ ರಾಜ್ಯ ...
Read moreDetailsಬೆಂಗಳೂರು: ಬೆಂಗಳೂರು ಮೆಟ್ರೋದ ಯೆಲ್ಲೋ ಲೈನ್ನ ಯಶಸ್ವಿ ಉದ್ಘಾಟನೆಯ ಸಂದರ್ಭದಲ್ಲಿ, ಬೆಂಗಳೂರು ದಕ್ಷಿಣದ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರ ಕಾರ್ಯತತ್ಪರತೆಯನ್ನು ಕೇಂದ್ರ ವಸತಿ ಮತ್ತು ನಗರ ...
Read moreDetailsಪ್ರಧಾನಿ ಮೋದಿ ಕೊನಪ್ಪನ ಅಗ್ರಹಾರದವರೆಗೆ ಮೆಟ್ರೋ ಪ್ರಯಾಣ ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನ 2ನೇ ಹಳದಿ ಮಾರ್ಗದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಮಾರ್ಗವನ್ನು ಪ್ರಧಾನ ಮಂತ್ರಿ ನರೇಂದ್ರ ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರ, ಕೇಂದ್ರ ನಗರ ವ್ಯವಹಾರಗಳ ಸಚಿವಾಲಯ, ಕೇಂದ್ರ ರೈಲ್ವೆ ಮಂಡಳಿ, ಮತ್ತು ರೈಲ್ವೆ ಸಚಿವಾಲಯದ ಸಹಯೋಗದೊಂದಿಗೆ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ 2ರ ...
Read moreDetailsಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿಯಲ್ಲಿ ಮತಗಳ್ಳತನದ ಮೂಲಕ ಗೆಲುವು ಸಾಧಿಸಿದ್ದಾರೆ ಎಂಬ ಗಂಭೀರ ಆರೋಪವೊಂದು ...
Read moreDetailsಮೈಸೂರು: ಮೈಸೂರಿನ ಇಂದಿರಾಗಾಂಧಿ ಕಾಂಗ್ರೆಸ್ ಭವನದ ಶಂಕುಸ್ಥಾಪನೆ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಕಚೇರಿಯನ್ನು ದೇಗುಲಕ್ಕೆ ಸಮಾನವೆಂದು ಕರೆದು, ಪಕ್ಷದ ...
Read moreDetailsಬೆಂಗಳೂರು: ಬೆಂಗಳೂರಿನ ಎಚ್ಎಎಲ್ ಮ್ಯಾನೇಜ್ಮೆಂಟ್ ಅಕಾಡೆಮಿ ಸಭಾಂಗಣದಲ್ಲಿ ಶನಿವಾರ, ಆಗಸ್ಟ್ 9, 2025ರಂದು ಏರ್ ಚೀಫ್ ಮಾರ್ಷಲ್ ಎಲ್.ಎಂ. ಕತ್ರೆ ಸ್ಮಾರಕ ಉಪನ್ಯಾಸದ 16ನೇ ಆವೃತ್ತಿಯನ್ನು ಆಯೋಜಿಸಲಾಯಿತು. ...
Read moreDetailsಬೆಂಗಳೂರು: ರಾಹುಲ್ ಗಾಂಧಿಯವರು ಲೋಕಸಭೆಯ ವಿಪಕ್ಷ ನಾಯಕರಾಗಿರುವುದು ಭಾರತದ ದುರದೃಷ್ಟ ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ...
Read moreDetailsಬೆಂಗಳೂರು: ಕಾಂಗ್ರೆಸ್ನ ಪ್ರಮುಖ ನಾಯಕ ರಾಹುಲ್ ಗಾಂಧಿಯವರಿಗೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಚುನಾವಣಾ ಪ್ರಕ್ರಿಯೆ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯತಂತ್ರದ ಬಗ್ಗೆ ಐದು ಸೂಚಕ ಪ್ರಶ್ನೆಗಳನ್ನು ...
Read moreDetailsವೈಫಲ್ಯ ಮರೆಮಾಚಲು ಲೋಕತಂತ್ರ ನಿಷ್ಕ್ರಿಯಗೊಳಿಸುವ ಯತ್ನ: ಮಾಜಿ ಸಿಎಂ ಆರೋಪ ಬೆಂಗಳೂರು : ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಂವಿಧಾನಿಕ ಸಂಸ್ಥೆಗಳ ...
Read moreDetailsಬೆಂಗಳೂರು, ಆಗಸ್ಟ್ 8: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಯಾಕೆ ವಿರೋಧ ವ್ಯಕ্তಪಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...
Read moreDetailsಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ “ಮತಗಳ್ಳತನ”ದ ವಿರುದ್ಧ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು ...
Read moreDetailsಬೆಂಗಳೂರು: ರಾಜ್ಯದಾದ್ಯಂತ ಮತದಾರರ ಪಟ್ಟಿಯ ಅಕ್ರಮಗಳನ್ನು ಪರಿಶೀಲಿಸಲು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಹದೇವಪುರ ವಿಧಾನಸಭಾ ...
Read moreDetailsನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರಸ್ತೆ ಅಪಘಾತ ಸಂತ್ರಸ್ತರಿಗೆ ನಗದುರಹಿತ ಚಿಕಿತ್ಸೆ ಒದಗಿಸುವ "ರಸ್ತೆ ಅಪಘಾತ ಸಂತ್ರಸ್ತರ ನಗದುರಹಿತ ಚಿಕಿತ್ಸೆ ಯೋಜನೆ, 2025" ...
Read moreDetailsಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು "ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ" ಪ್ರತಿಭಟನಾ ಕಾರ್ಯಕ್ರಮದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ನಡೆದಿರುವ ಖಚಿತ ಮತದಾನದ ...
Read moreDetailsನವದೆಹಲಿ: ಭಾರತದ ರಕ್ಷಣಾ ಸೈನ್ಯದ ಮುಖ್ಯಸ್ಥ (CDS) ಜನರಲ್ ಅನಿಲ್ ಚೌಹಾನ್ ಮತ್ತು ರಕ್ಷಣಾ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯವರು ನವದೆಹಲಿಯಲ್ಲಿ ಆಗಸ್ಟ್ 07, 2025 ರಂದು ನಡೆದ ...
Read moreDetailsಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿಯಂತೆ ಕೆಲಸ ಮಾಡುತ್ತಿದೆ: ಸಿದ್ದರಾಮಯ್ಯರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಚಳವಳಿ ಆರಂಭ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಆರೋಪದ ...
Read moreDetailsಬೆಂಗಳೂರು: ಬೆಂಗಳೂರಿನ ಮೆಟ್ರೋ ಸಂಚಾರ ಜಾಲವು ಸುಮಾರು 100 ಕಿಮೀ ತಲುಪಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರಕಾರದ ಆದ್ಯತೆ ಮತ್ತು ಮೂಲಭೂತ ಸೌಕರ್ಯಕ್ಕೆ ನೀಡಿದ ಪ್ರಾಮುಖ್ಯತೆಯೇ ಕಾರಣ ...
Read moreDetailsಬೆಂಗಳೂರು : “ದೊಡ್ಡತೋಗೂರು ಪಟ್ಟಣ ಪಂಚಾಯಿತಿಯ ನಾಮಫಲಕ ಶೀಘ್ರವೇ ಬೆಂಗಳೂರು ದಕ್ಷಿಣ ಪಾಲಿಕೆ ಎಂದು ಬದಲಾಗಲಿದೆ ಎಂಬ ವಿಶ್ವಾಸವಿದೆ. ಬೆಂಗಳೂರು ನಗರದ ಭಾಗವಾಗಿರುವ ನೀವೆಲ್ಲರೂ ಮೂಲಭೂತ ಸೌಕರ್ಯಗಳಿಗೆ ...
Read moreDetailsಕೇಂದ್ರ ಜಲಶಕ್ತಿ ಸಚಿವರಿಗೆ ಬಿಜೆಪಿ ಸಂಸದ ಬೊಮ್ಮಾಯಿ ಮನವಿ ನವದೆಹಲಿ: ಕೃಷ್ಣಾ ಮೇಲ್ಮಂಡೆ ಯೋಜನೆಯ 2ನೇ ಹಂತದಲ್ಲಿ ಆಲಮಟ್ಟಿ ಆಣೆಕಟ್ಟೆಯ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರವು ಕಾರ್ಮಿಕರ ಮತ್ತು ರೈತರ ಪರವಾದ ಸರ್ಕಾರ ಎಂದು ಹೇಳಿಕೊಳ್ಳುತ್ತಿದ್ದರೂ, ಇತ್ತೀಚಿನ ಕ್ರಮಗಳು ಈ ಹೇಳಿಕೆಗೆ ವಿರುದ್ಧವಾಗಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ...
Read moreDetailsಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಐದು ಪಾಲಿಕೆಗಳ ಚುನಾವಣೆಗೆ ನವೆಂಬರ್ 1ರ ಒಳಗೆ ಪೂರ್ವಭಾವಿ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ಬುಧವಾರ ವಿಕ್ಟೋರಿಯಾ ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ತೀವ್ರ ಆಕ್ಷೇಪಗಳು ಕೇಳಿಬಂದಿವೆ. ಕಾಂಗ್ರೆಸ್ ...
Read moreDetailsಬೆಂಗಳೂರು: ಕೇಂದ್ರ ಹಣಕಾಸು ಸೇವೆ ಇಲಾಖೆಯಿಂದ ರಾಷ್ಟ್ರವ್ಯಾಪಿಯಾಗಿ ಆಯೋಜಿತವಾದ ಹಣಕಾಸು ಸೇರ್ಪಡೆ ಪರಿಪೂರ್ಣತೆ ಅಭಿಯಾನ ಕರ್ನಾಟಕದಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ...
Read moreDetailsನವದೆಹಲಿ: ರಕ್ಷಣಾ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾನ್ ಅವರು, ನಿರಂತರವಾಗಿ ವಿಕಸನಗೊಳ್ಳುತ್ತಿರುವ ಯುದ್ಧದ ಸ್ವರೂಪದಿಂದ ಉದ್ಭವಿಸುವ ಸವಾಲುಗಳನ್ನು ಎದುರಿಸಲು ವಿನಾಶಕಾರಿ ತಂತ್ರಜ್ಞಾನಗಳಿಗೆ ಶೀಘ್ರವಾಗಿ ಹೊಂದಿಕೊಳ್ಳುವುದು, ಸಾಂಪ್ರದಾಯಿಕ ...
Read moreDetailsಈ ಸಂದರ್ಭವನ್ನು ಗುರುತಿಸಲು "ವೀರ್ ನಾರಿಗಳು" ಮತ್ತು ಶಹೀದರ ಕುಟುಂಬ ಸದಸ್ಯರೊಂದಿಗೆ ಸಂವಾದ ನಡೆಯಿತು. ಬೆಂಗಳೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮಹಾನಿರ್ದೇಶಕರಾದ ಶ್ರೀ ಜ್ಞಾನೇಂದ್ರ ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಸಂತೋಷ್ ಬಾಲರಾಜ್ (ವಯಸ್ಸು 38) ಅವರು ಕಾಮಾಲೆ ರೋಗದಿಂದಾಗಿ ಇಂದು ನಿಧನರಾದರು. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯ ...
Read moreDetailsಬೆಂಗಳೂರು, ಆಗಸ್ಟ್ 5: ಭಾರತದ ಹಿರಿಮೆಗೆ, ಕನ್ನಡಿಗರ ಹೆಮ್ಮೆಗೆ, ಮತ್ತು ಬೆಂಗಳೂರಿನ ಐತಿಹಾಸಿಕ ಕೊಡುಗೆಗೆ ಸಾಕ್ಷಿಯಾಗಿ ಇಂದಿನ ದಿನವು ವಿಶೇಷವಾದದ್ದು. 115 ವರ್ಷಗಳ ಹಿಂದೆ, ಏಷ್ಯಾ ಖಂಡದಲ್ಲೇ ...
Read moreDetailsಬೆಂಗಳೂರು: ನಗರದ ಫ್ರೀಡಂ ಪಾರ್ಕ್ನ ಐತಿಹಾಸಿಕ ಕಾಂಪೌಂಡ್ ಗೋಡೆಯನ್ನು ನೆಲಸಮ ಮಾಡಿದ್ದಕ್ಕೆ ಹಾಗೂ ದೊಡ್ಡ ಮರಗಳನ್ನು ಕಡಿದು ಪರಿಸರಕ್ಕೆ ಹಾನಿಯುಂಟುಮಾಡಿದ ಆರೋಪದ ಮೇಲೆ ಬಿಜೆಪಿಯಿಂದ ಉಪ್ಪಾರಪೇಟೆ ಪೊಲೀಸ್ ...
Read moreDetailsಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಸಾರಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿ, ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರ ಪರಿಣಾಮವಾಗಿ, ರಾಜ್ಯದ ಬಸ್ ಸಂಚಾರ ಸಂಪೂರ್ಣವಾಗಿ ...
Read moreDetailsಬೆಂಗಳೂರು : ರಾಷ್ಟ್ರಧ್ವಜವು ದೇಶದ ಭಾವೈಕ್ಯ ಮತ್ತು ಗೌರವದ ಸಂಕೇತವಾಗಿದೆ. ಆದರೆ, ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ನಿಂದ ತಯಾರಾದ ರಾಷ್ಟ್ರಧ್ವಜಗಳ ಮಾರಾಟ ಮತ್ತು ಅವುಗಳ ...
Read moreDetailsಶಿಬು ಸೊರೇನ್ ನಿಧನಕ್ಕೆ ಮೂರು ದಿನಗಳ ಶೋಕಾಚರಣೆಯಿಂದಾಗಿ ಕಾರ್ಯಕ್ರಮ ಸ್ಥಗಿತ ಬೆಂಗಳೂರು: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನದಿಂದಾಗಿ ಘೋಷಿತ ಮೂರು ದಿನಗಳ ಶೋಕಾಚರಣೆಯ ...
Read moreDetailsನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಉಪಕ್ರಮವಾದ ಪರೀಕ್ಷಾ ಪೇ ಚರ್ಚಾ (ಪಿಪಿಸಿ) 2025, ಒಂದು ತಿಂಗಳಲ್ಲಿ ಅತಿ ಹೆಚ್ಚು ಜನರು ಮೈಗೌ ಪ್ಲಾಟ್ಫಾರ್ಮ್ನಲ್ಲಿ ...
Read moreDetailsಬೆಂಗಳೂರು: ಮಾಜಿ ಪ್ರಧಾನಮಂತ್ರಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅಟಲ್ಜಿ ಜನ್ಮ ಶತಮಾನೋತ್ಸವ ಸಮಿತಿ ಕರ್ನಾಟಕ, ಬೆಂಗಳೂರು ವತಿಯಿಂದ ಆಯೋಜಿಸಲಾಗಿರುವ ವಿವಿಧ ...
Read moreDetailsಬೆಂಗಳೂರು: ಬೆಂಗಳೂರು ನಗರದ ಟ್ರಾಫಿಕ್ ದಟ್ಟಣೆಗೆ ಪರಿಹಾರವಾಗಿ ಬಹುನಿರೀಕ್ಷಿತ ಬೆಂಗಳೂರು ಮೆಟ್ರೋ ಯೆಲ್ಲೋ ಲೈನ್ನ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ ...
Read moreDetailsಒಡಿಶಾದಲ್ಲಿ ಎನ್ಕೌಂಟರ್, ಇಬ್ಬರು ಉಗ್ರರು ಹತ - ಒಬ್ಬನಿಗೆ ಗಾಯ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಒಡಿಶಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ದೊಡ್ಡ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ...
Read moreDetailsಬೆಂಗಳೂರು: ಚುನಾವಣಾ ವಂಚನೆ ಆರೋಪದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ಇಂದು ಸಂಜೆ 5 ಗಂಟೆಗೆ ಪ್ರತಿಭಟನೆ ನಡೆಸಲಿದ್ದಾರೆ. ಈ ಪ್ರತಿಭಟನೆಯು ಚುನಾವಣಾ ...
Read moreDetailsಧಾರವಾಡ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ...
Read moreDetailsಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮೈಸೂರಿನ ಕೆ.ಆರ್. ನಗರದಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ...
Read moreDetailsದೊಡ್ಡಬಳ್ಳಾಪುರ: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಅವರು ಇಂದು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ...
Read moreDetailsಮೈಸೂರು: ಭಾರತದ ಪ್ರಮುಖ ಅಗರಬತ್ತಿ ತಯಾರಕರಾದ ಎನ್ಆರ್ ಗ್ರೂಪ್ನ ಮೈಸೂರು ವಾರಿಯರ್ಸ್ ಮಹಿಳಾ ಕ್ರಿಕೆಟ್ ತಂಡವು ಚೊಚ್ಛಲ ಮಹಾರಾಣಿ ಟ್ರೋಫಿ ಕೆಎಸ್ಸಿಎ ಟಿ20 2025 ಪಂದ್ಯಾವಳಿಗಾಗಿ ತನ್ನ ...
Read moreDetailsಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು "#ಮತ_ಕಳ್ಳತನ" ಎಂಬ ಪದವನ್ನು ಬಳಸಿಕೊಂಡು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಅಸಂಬದ್ಧ ಪರಿಭಾಷೆಯೊಂದನ್ನು ಸೇರಿಸಲು ಮಾಡಿರುವ ಪ್ರಯತ್ನವನ್ನು ...
Read moreDetailsನವದೆಹಲಿ: 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಈ ವರ್ಷದ ಪ್ರಶಸ್ತಿಗಳಲ್ಲಿ ವಿಕ್ರಾಂತ್ ಮಾಸ್ಸೆಯವರ "12th Fail" ಚಿತ್ರವು ಶ್ರೇಷ್ಠ ಚಲನಚಿತ್ರ (ಫೀಚರ್ ಫಿಲ್ಮ್) ...
Read moreDetailsಬೆಂಗಳೂರು: ಹಾಸನದ ಮಾಜಿ ಸಂಸದ ಮತ್ತು ಜೆಡಿಎಸ್ನ ಹೊರಹಾಕಲ್ಪಟ್ಟ ನಾಯಕ ಪ್ರಜ್ವಲ್ ರೇವಣ್ಣ ಅವರನ್ನು ಕೆ.ಆರ್.ನಗರದಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಎಸಗಿದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.