Tag: ಸಭೆ

ವಿಧಾನಸಭೆ ಚರ್ಚೆ: ಡಿಕೆ ಶಿವಕುಮಾರ್ ಅವರ ಸಂವಿಧಾನ ಬದಲಾವಣೆ ಮಾತುಗಳು ಮತ್ತು ಅದರ ಪ್ರಭಾವ

ಬೆಂಗಳೂರು: ವಿಧಾನಸಭೆಯಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆಗಳು ಮತ್ತೊಂದು ತಾಜಾ ತಿರುವು ಪಡೆದಿವೆ. ಡಿಕೆ ಶಿವಕುಮಾರ್ ಅವರು ತಮ್ಮ ಭಾಷಣದ ಮೂಲಕ ಸಂವಿಧಾನ ಬದಲಾವಣೆಯ ಕುರಿತು ಹೇಳಿದ್ದು, ಪಕ್ಷದ ...

Read moreDetails

ಗ್ರಾಹಕ ಸಂರಕ್ಷಣಾ ಕಾಯ್ದೆ, 2019: ಹೊಸ ಮಾನದಂಡಗಳು ಮತ್ತು ಕಠಿಣ ಕ್ರಮಗಳ ಮೂಲಕ ಗ್ರಾಹಕರ ಹಕ್ಕು ರಕ್ಷಣೆ

ಬೆಂಗಳೂರು, ಮಾರ್ಚ್ 25, 2025, 3:44 PM – ಗ್ರಾಹಕ ಸಂರಕ್ಷಣಾ ಕಾಯ್ದೆ, 2019 ರ ಅಡಿಯಲ್ಲಿ ಕೇಂದ್ರವು ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು ಮತ್ತು ಗ್ರಾಹಕರ ಸಬಲೀಕರಣಕ್ಕಾಗಿ ...

Read moreDetails

ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ: ಬಂಧನ ಹಾಗೂ ಬಿಡುಗಡೆ

ಬೆಂಗಳೂರು: ಖಾಸಗಿ ಟಿವಿ ವಾಹಿನಿ ಸಂದರ್ಶನದಲ್ಲಿ ಸಂವಿಧಾನ ಬದಲಿಸುವುದಾಗಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ವಿಧಾನಸಭೆ ಪ್ರತಿಪಕ್ಷದ ...

Read moreDetails

ಭದ್ರಾನಾಲೆ ಸಮಸ್ಯೆ: ಇನ್ನು ದೀರ್ಘಿಸುವುದಿಲ್ಲ, ಇಲ್ಲದಿದ್ದರೆ ಹೊನ್ನಾಳಿ ಬಂದ್ ಎಚ್ಚರಿಕೆ

ಶಿವಮೊಗ್ಗ: ಭದ್ರಾನಾಲೆ ಒಡೆದು ಒಂಬತ್ತು ದಿನಗಳು ಕಳೆದರೂ ಸರಿ ಮಾಡದೆ ಇರುವುದನ್ನು ವಿರೋಧಿಸಿ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು, ...

Read moreDetails

ಫೋನ್ ಕದ್ದಾಲಿಕೆ ಆರೋಪ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಮಂಡ್ಯ: ಬಿಜೆಪಿ ನಾಯಕ ಆರ್. ಅಶೋಕ್ ಮಾಡಿದ ಫೋನ್ ಕದ್ದಾಲಿಕೆ ಆರೋಪಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. "ಯಾವುದಾದರೂ ಸಾಬೀತು ಮಾಡಿದರೆ ನಾನು ...

Read moreDetails

ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ನವದೆಹಲಿ: ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ 4% ಮೀಸಲಾತಿ ನೀಡುವ ಮೂಲಕ ಈ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ ...

Read moreDetails

ಪಿಎಂ ವಿಕಾಸ್‌ ಯೋಜನೆ ಅಲ್ಪಸಂಖ್ಯಾತ ಸಮುದಾಯಗಳ ಉನ್ನತಿಗೆ ಗಮನ ಹರಿಸಿದೆ

ಪ್ರಧಾನಮಂತ್ರಿ ವಿರಾಸತ್‌ ಕಾ ಸಂವರ್ಧನ್‌ (ಪಿಎಂ ವಿಕಾಸ್‌) ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಐದು ಹಿಂದಿನ ಯೋಜನೆಗಳಾದ ‘ಸೀಖೋ ಔರ್‌ ಕಮಾವೊ’, ‘ನಯೀ ...

Read moreDetails

ಮೀಸಲಾತಿ ನೀತಿಯಲ್ಲಿ ಕಾಂಗ್ರೆಸ್ ಸರ್ಕಾರದ ರಾಜಕೀಯ ಆಟ: ಜೆಡಿಎಸ್ – ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ 4% ಗುತ್ತಿಗೆ ಮೀಸಲಾತಿ ನೀಡುವ ವಿಚಾರದ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಗೊಂದಲವಿದೆ ಎಂಬ ಸುದ್ದಿ ಸಂಪೂರ್ಣ ಅಸತ್ಯ ಮತ್ತು ದೂರಸ್ಥವಾಗಿದೆ ಎಂದು ...

Read moreDetails

ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಮಹತ್ವದ ಸಭೆ

ಬೆಂಗಳೂರು: 2024-25ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಕುರಿತು ಮಹತ್ವದ ಸಭೆ ಬೆಂಗಳೂರಿನಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ...

Read moreDetails

ಮಧ್ಯಂತರ ವರದಿ ಸಲ್ಲಿಸಿದ ಬಳಿಕ ಒಳ ಮೀಸಲಾತಿ ಜಾರಿಗೆ ಕ್ರಮ

ಬೆಂಗಳೂರು:- ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ...

Read moreDetails

ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು, ಸಂವಿಧಾನ ರಚನಾ ಸಭೆಯಲ್ಲೂ ವಿರೋಧ ಕೇಳಿಬಂದಿತ್ತು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ...

Read moreDetails

ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ...

Read moreDetails

ರಾತ್ರಿ ಸಂಚಾರ ನಿಷೇಧ ತೆಗೆದುಹಾಕಲು ಕಾಂಗ್ರೆಸ್ ಸರ್ಕಾರದ ಚಿಂತನೆಗೆ ವಿರೋಧ

ಬೆಂಗಳೂರು: ಕರ್ನಾಟಕದ ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಬಂಧಿಪುರ ಅರಣ್ಯದಿಂದ ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕಲು ರಾಜ್ಯದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸುತ್ತಿರುವುದು ವನ್ಯಜೀವಿ ಸಂರಕ್ಷಣಾ ...

Read moreDetails

ಭಾರತೀಯ ಚುನಾವಣಾ ಆಯೋಗ: ರಾಜಕೀಯ ಪಕ್ಷಗಳೊಂದಿಗೆ ERO, DEO & CEO ಅವರು ಸಭೆ ನಡೆಸಿದರು

ರಾಜಕೀಯ ಪಕ್ಷಗಳು ಚುನಾವಣಾ ಅಧಿಕಾರಿಗಳು ನಡೆಸುವ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ನಿರ್ದೇಶನ ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು ನವದೆಹಲಿಯ ಐ.ಐ.ಐ.ಡಿ.ಎಂ ನಲ್ಲಿ ಇದೇ 2025ನೇ ಮಾರ್ಚ್ ...

Read moreDetails

ಬಜೆಟ್ ಅಧಿವೇಶನ ಮುಗಿದ ಬಳಿಕ ರಾಜಕೀಯ ವಲಯದಲ್ಲಿ ಹನಿ ಟ್ರ್ಯಾಪ್ ಹಂಗಾಮಾ!

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ಹನಿ ಟ್ರ್ಯಾಪ್ ಪ್ರಕರಣ ಭಾರಿ ಕೋಲಾಹಲ ಮೂಡಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೂ, ವಿಪಕ್ಷಗಳಿಗೂ ಹೊಸ ತಲೆನೋವನ್ನುಂಟುಮಾಡಿದೆ. ಬಜೆಟ್ ಅಧಿವೇಶನ ಮುಗಿದ ಬಳಿಕ ರಿಲ್ಯಾಕ್ಷನ್ ...

Read moreDetails

ಚೆನ್ನೈಗೆ ತೆರಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್: ಬಿಜೆಪಿ ನಾಯಕ ಆರ್.ಅಶೋಕ ಟೀಕೆ

ಚೆನ್ನೈನಲ್ಲಿ ನಡೆದ ಕ್ಷೇತ್ರ ಪರಿಷ್ಕರಣೆ (ಡಿಲಿಮಿಟೇಶನ್) ಕುರಿತ ಸಭೆಯಲ್ಲಿ ಪಾಲ್ಗೊಂಡಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬಿಜೆಪಿ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದ್ದಾರೆ. https://twitter.com/RAshokaBJP/status/1903315099030524048?ref_src=twsrc%5Etfw%7Ctwcamp%5Etweetembed%7Ctwterm%5E1903315099030524048%7Ctwgr%5E8f5dbe88cea9a05f2147447eb088c661beeff5ed%7Ctwcon%5Es1_c10&ref_url=https%3A%2F%2Fpublish.twitter.com%2F%3Furl%3Dhttps%3A%2F%2Ftwitter.com%2FRAshokaBJP%2Fstatus%2F1903315099030524048 ಟ್ವೀಟರ್‌ನಲ್ಲಿ ...

Read moreDetails

ಜನಸಂಖ್ಯೆ ಆಧಾರದ ಮೇಲೆ ಮರುವಿಂಗಡಣೆ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ

ಚೆನ್ನೈ: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ವಿರೋಧಿಸಿ ಚೆನ್ನೈನಲ್ಲಿ ನಡೆದ ಜಂಟಿ ಹೋರಾಟ ಸಮಿತಿಯ (JAC) ಸಭೆಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ...

Read moreDetails

ರಾಜಭವನದ ಗಾಜಿನಮನೆಯಲ್ಲಿ ವಿಜೃಂಭಿಸಿದ ‘ಚೈತ್ರಾಂಜಲಿ’: ಯುಗಾದಿ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದ ಸಾಂಸ್ಕೃತಿಕ ಉತ್ಸವ

ಬೆಂಗಳೂರು: ಹೊಸ ವರ್ಷದ ಮೊದಲ ಬೆಳಕಿನಂತೆ ಚಿಗುರೊಡೆಯುವ ಯುಗಾದಿಯ ಸಂಭ್ರಮ, ಈ ಬಾರಿ ರಾಜಭವನದ ಗಾಜಿನಮನೆಯಲ್ಲಿ ವಿಶೇಷವಾಗಿ ಮೂಡಿಬಂದಿತು. ದೂರದರ್ಶನ ಬೆಂಗಳೂರು ಚಂದನ ವಾಹಿನಿಯು ಶನಿವಾರ ಆಯೋಜಿಸಿದ್ದ ...

Read moreDetails

ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರುದ್ಧ ಹಲವು ರಾಜ್ಯಗಳ ಮುಖಂಡರ ಸಭೆ

ಚೆನ್ನೈ: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ವಿರೋಧಿಸಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಶನಿವಾರ ಚೆನ್ನೈನಲ್ಲಿ ಸಭೆ ನಡೆಸಿದರು. ಕರ್ನಾಟಕವನ್ನು ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ...

Read moreDetails

ಬೇಸಿಗೆಯಲ್ಲಿ ಕುಡಿಯುವ ನೀರು, ನಿಂತ ಬೆಳೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು, ಫೆ.21:ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ...

Read moreDetails

₹54,000 ಕೋಟಿ ಮೌಲ್ಯದ ರಕ್ಷಣಾ ಖರೀದಿಗೆ ಡಿಎಸಿ ಅನುಮೋದನೆ

ಟಿ-90 ಟ್ಯಾಂಕ್‌ಗಳಿಗೆ 1350 HP ಎಂಜಿನ್, ವರೂಣಾಷ್ಟ್ರ ಟಾರ್ಪಿಡೋ, AEW&C ವಿಮಾನ ವ್ಯವಸ್ಥೆಗೆ ಹಸಿರು ನಿಶಾನೆ ರಾಜಧಾನಿ ಹೂಡಿಕೆ ಪ್ರಕ್ರಿಯೆಯ ವೇಗವರ್ಧನೆಗಾಗಿ ಹೊಸ ಮಾರ್ಗಸೂಚಿ ರೂಪಣೆ ನವದೆಹಲಿ: ...

Read moreDetails

ಹನಿಟ್ರ್ಯಾಪ್ ಪ್ರಕರಣ, ದೇಶದಲ್ಲಿ ಕರ್ನಾಟಕದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

ನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ...

Read moreDetails

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯ ನಿವಾಸದಲ್ಲಿ ಬೆಂಕಿ – ಅಪಾರ ನಗದು ಪತ್ತೆ!

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮ ಅವರ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅನಾಹುತದ ಬಳಿಕ, ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಈ ಘಟನೆಯು ನ್ಯಾಯಾಂಗ ವೃತ್ತಗಳಲ್ಲಿ ...

Read moreDetails

ಭಾರತೀಯ ಚುನಾವಣಾ ಆಯೋಗ – ಚುನಾವಣಾ ಪ್ರಕ್ರಿಯೆಗಳನ್ನು ಬಲಪಡಿಸಲು ದಿಟ್ಟ ಹೆಜ್ಜೆ .

ಬೆಂಗಳೂರು: ಭಾರತದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ...

Read moreDetails

ಕಾಂಗ್ರೆಸ್ ಭರವಸೆ – ಬೆಲೆ ಏರಿಕೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಜಾಪ್ರತಿಗಾಮಿ ಮತ್ತು ಅಸಮರ್ಥ ಆಡಳಿತದಿಂದ ಜನತೆಗೆ ಒದಗಿರುವ ಏಕೈಕ ಭರವಸೆ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ...

Read moreDetails

ಮಂಡ್ಯದಲ್ಲಿ ನೂತನ ಕೃಷಿ ವಿಜ್ಞಾನ ವಿವಿ ಸ್ಥಾಪನೆಗೆ ಉಭಯ ಸದನಗಳಲ್ಲಿ (ತಿದ್ದುಪಡಿ) ವಿಧೇಯಕ ಪ್ರಸ್ತಾಪ ಮಂಡನೆ: ವಿಧೇಯಕ ಅಂಗಿಕಾರ..

ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿಯವರ ಮಹತ್ವದ ಕನಸು ಬಜೆಟ್ ಅಧಿವೇಶನದಲ್ಲಿ ನನಸಾಯಿತು..2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ವಿಧೇಯಕವನ್ನು ಉಭಯ ...

Read moreDetails

ಶಾಸಕರ ವೇತನ ಶೇ.100 ಹೆಚ್ಚಳ ಪ್ರಸ್ತಾವನೆ: ಸರ್ಕಾರದ ನಿರ್ಧಾರಕ್ಕೆ ವಿಕಾಸ, ವಾದ-ವಿವಾದ

ಬೆಂಗಳೂರು: "ಜೀವನಾವಶ್ಯಕ ಖರ್ಚು ಹೆಚ್ಚಾಗಿದೆ" ಎಂಬ ಕಾರಣವನ್ನು ನೀಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಸರ್ಕಾರವು ಶಾಸಕರು, ಸಚಿವರು, ಸ್ಪೀಕರ್, ಉಪಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರ ವೇತನ ...

Read moreDetails

ದ್ವೇಷದ ರಾಜಕಾರಣ ಅವರ (ಕುಮಾರಸ್ವಾಮಿ) ಡಿಎನ್ ಎಯಲ್ಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್ ಅವರು. ಕೋರ್ಟ್ ...

Read moreDetails

ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಭೆ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ...

Read moreDetails

ಮಂಡ್ಯ ಹಾಗೂ ಕೋಲಾರ ಹೆದ್ದಾರಿ ಅಭಿವೃದ್ಧಿಗೆ ಮನವಿ: ಕುಮಾರಸ್ವಾಮಿ-ಗಡ್ಕರಿ ಮಾತುಕತೆ

https://twitter.com/hd_kumaraswamy/status/1902640841254171021?t=LBeMHrAMoXxgEppzbQFnPA&s=08 ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮಂಡ್ಯ ನಗರದ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ...

Read moreDetails

2025ನೇ ಸಾಲಿನ ವಿವಿಧ ತಿದ್ದುಪಡಿ ಪ್ರಸ್ತಾವನೆ ಮಂಡನೆ ಮತ್ತು ಅಂಗೀಕಾರ.

ಬೆಂಗಳೂರು: ಮಾರ್ಚ್ 19 ರಂದು 2025ನೇ ಸಾಲಿನ ವಿವಿಧ ತಿದ್ದುಪಡಿ ವಿಧೇಯಕಗಳನ್ನು ಪರ್ಯಾಲೋಚಿಸಿ, ಅಂಗೀಕರಿಸುವುದರಲ್ಲಿ ವಿಧಾನಸಭೆ ಚಟುವಟಿಕೆಯ ಪ್ರಮುಖ ಹಂತವನ್ನು ಮುಟ್ಟಿತು. ವಿವಿಧ ಸಚಿವರು ಮತ್ತು ವಿದೇಶಾಂಗಗಳ ...

Read moreDetails

ಆರ್‌ಎಸ್‌ಎಸ್ ಶತಮಾನೋತ್ಸವದ ಮುನ್ನೋಟ: ಸಾಮಾಜಿಕ ಪರಿವರ್ತನೆಗೆ ಐದು ಪ್ರಮುಖ ಆಯಾಮಗಳು

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆ (ಎಬಿಪಿಎಸ್) ಮಾರ್ಚ್ 21 ರಿಂದ 23, 2025 ರವರೆಗೆ ಬೆಂಗಳೂರು ನಗರದ ಚನ್ನೇನಹಳ್ಳಿಯ ...

Read moreDetails

ಕಾಂಗ್ರೆಸ್ ‌ಭವನ ಭೂಮಿಪೂಜೆಗಾಗಿ ರಾಹುಲ್ ಗಾಂಧಿ ಅವರಿಗೆ ಆಹ್ವಾನ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. "ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾ‌ನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ...

Read moreDetails

ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ. ದೇವೇಗೌಡರ ಒತ್ತಾಯ

ನವದೆಹಲಿ: ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ...

Read moreDetails

ಮೈಸೂರು: ಸರ್ಕಾರೀ ಟೆಂಡರ್‌ಗಳಲ್ಲಿ 4% ಮೀಸಲಾತಿ ವಿರೋಧಿಸಿ, ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಅವರ ಪ್ರಸ್ತಾಪ

ಬೆಂಗಳೂರು: ಕರ್ನಾಟಕ ಸರ್ಕಾರ ಸರ್ಕಾರಿ ಟೆಂಡರ್‌ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡಿದ ಕ್ರಮವು ಸಾಂವಿಧಾನಿಕವಾಗಿಲ್ಲ ಎಂದು ಬಿಜೆಪಿಯ ಯುವ ನಾಯಕ ಹಾಗೂ ಸಂಸದ ತೆಜಸ್ವಿ ಸೂರ್ಯ ಆರೋಪಿಸಿದ್ದಾರೆ. ...

Read moreDetails

ಮುಸಲ್ಮಾನರಿಗೆ ಮೀಸಲಾತಿ ವಿರುದ್ಧ ಬಿಜೆಪಿ ತೀವ್ರ ಹೋರಾಟ – ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಸದನದಲ್ಲಿ ಕದ್ದು ಮುಚ್ಚಿ ಮಂಡಿಸಿದ್ದು, ಇದನ್ನು ಬಿಜೆಪಿ ಕಟುವಾಗಿ ವಿರೋಧಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ...

Read moreDetails

ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ನಾನು,‌ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಿಲ್ಲ ದೆಹಲಿ: "ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ...

Read moreDetails

ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆ: ಸಚಿವ ಶಿವರಾಜ್ ಎಸ್. ತಂಗಡಗಿ

ಬೆಂಗಳೂರು: ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ...

Read moreDetails

ಪರಿಶಿಷ್ಟರ ಮೀಸಲು ನಿಧಿ: ಗ್ಯಾರಂಟಿ ಯೋಜನೆಗಳಿಗೆ ಅನುದಾನ ವರ್ಗಾವಣೆ ವಿವಾದ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾಗಿದ್ದ ₹39,000 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ರಾಜ್ಯ ಸರ್ಕಾರದ ಕ್ರಮ ವಿವಾದಕ್ಕೆ ಕಾರಣವಾಗಿದೆ. ಸಮಾಜ ...

Read moreDetails

ಭಾರತ ಚುನಾವಣಾ ಆಯೋಗಅಧಾರ್ ನೊಂದಿಗೆ ಎಪಿಕ್ (EPIC) ಜೋಡಣೆಗೆ ಶೀಘ್ರ ಕ್ರಮ – ಆಯುಕ್ತ ಜ್ಞಾನೇಶ್ ಕುಮಾರ್

ಬೆಂಗಳೂರು: ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ...

Read moreDetails

ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ

ದಿಲ್ಲಿ: ಭಾರತ ಸರ್ಕಾರವು ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪ್ರಚಾರವನ್ನು ಪ್ರತ್ಯೇಕ ರಾಜ್ಯ ಸರ್ಕಾರಗಳು ಮತ್ತು ...

Read moreDetails

ಮಂಡ್ಯ ಕೆ.ಹೆಚ್.ಬಿ ಬಡಾವಣೆಯಲ್ಲಿ ಹೊಸದಾಗಿ ಕೊಳವೆ ವಿತರಣಾ ಮಾರ್ಗ – ಸಚಿವ ಬಿ.ಎಸ್.ಸುರೇಶ್

ಬೆಂಗಳೂರು : ಮಂಡ್ಯ - ಕೆ.ಹೆಚ್.ಬಿ ಬಡಾವಣೆಯಲ್ಲಿ ಹೊಸದಾಗಿ ಕೊಳವೆ ವಿತರಣಾ ಮಾರ್ಗಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಲಿ ಇರುವ ಓ.ಹೆಚ್.ಟಿ ಯನ್ನು ಪುನರುಜ್ಜೀವನಗೊಳಿಸಿ ಕಾವೇರಿ ನೀರನ್ನು ...

Read moreDetails

ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿದ ಜಮೀನಿನ ಭೂ ಮಾಲೀಕರಿಗೆ ಉದ್ಯೋಗ- ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ...

Read moreDetails

ಮುಖ್ಯಮಂತ್ರಿಗಳ ಸದನದಲ್ಲಿ ಉತ್ತರ: ಕೇಂದ್ರ ಸರ್ಕಾರದ ಅನುದಾನ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿವಿಧ ಯೋಜನೆಗಳಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಲೆಕ್ಕದೊಂದಿಗೆ ಮಂಡಿಸಿದರು. ಕೇಂದ್ರದಿಂದ ಅನುದಾನ ಕಡಿಮೆ:"ನರೇಂದ್ರ ಮೋದಿ ಸರ್ಕಾರ ...

Read moreDetails

ಕೆರೆಗಳ ಒತ್ತುವರಿಗಳನ್ನು ತೆರವುಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕೆರೆಗಳಲ್ಲಿ unlawfully ಮಾಡಲಾದ ಒತ್ತುವರಿಗಳನ್ನು ತಕ್ಷಣ ತೆರವುಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಕಠಿಣ ಸೂಚನೆ ...

Read moreDetails

ಪರಿಶಿಷ್ಟ ಜಾತಿ/ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ...

Read moreDetails

ಎಲ್ಲರೂ ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಡಿ.ಕೆ. ಶಿವಕುಮಾರ್ ಕರೆ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ ಬೆಂಗಳೂರು: “ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ...

Read moreDetails

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ತಾಂತ್ರಿಕ ಸಮಸ್ಯೆ ಕಾರಣಗಳಿಂದ ಕೆಲವು ಕಡೆ ವಿಳಂಬ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕಲಬುರಗಿಯಲ್ಲಿ ಶೀಘ್ರ ನಿಮಾನ್ಸ್ ಮಾದರಿ ಸಂಸ್ಥೆ ಲೋಕಾರ್ಪಣೆ ಬೆಂಗಳೂರು: ವಿಧಾನಸಭೆ ಚುನಾವಣೆಗೂ ...

Read moreDetails

ಪ್ರವಾಸಿಗರ ಸುರಕ್ಷತೆಗೆ ಎಲ್ಲ ರೀತಿಯ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಪ್ರವಾಸಿಗರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರುನಿಯಮ‌ 330ರಡಿ ವಿಧಾನ ಪರಿಷತ್ ...

Read moreDetails

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವದ ಕೊಡುಗೆ ನೀಡಿದೆ – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು, ಮರ ನೆಡುವಿಕೆ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಪರಿಹಾರ ಮತ್ತು ಪುನರ್ವಸತಿ, ರಾಷ್ಟ್ರೀಯ ಪರಿಸರ ಮತ್ತು ಸಾಕ್ಷರತಾ ...

Read moreDetails

ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆ ಮಾಡಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ಮೇ 20ಮ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಎಫ್.ಐ.ಆರ್ ದಾಖಲು: ತುಷಾರ್ ಗಿರಿ ನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಿ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ...

Read moreDetails

ಮುಸಲ್ಮಾನರಿಗೆ ಕಾಮಗಾರಿಯಲ್ಲಿ ಮೀಸಲಾತಿ ವಿರುದ್ಧ ಉಗ್ರ ಹೋರಾಟ

ಹಿಂದೂಗಳಲ್ಲಿ ಹಾಗಿದ್ದರೆ ಬಡವರಿಲ್ಲವೇ- ವಿಜಯೇಂದ್ರ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, ಎಲ್ಲ ...

Read moreDetails

ಅಲ್ಪಸಂಖ್ಯಾತರಿಗೆ ಅವಕಾಶ ಮಾಡಿಕೊಟ್ಟು ಸಮಬಾಳು ಸಮಪಾಲು ಎಂದು ವಿಜಯೇಂದ್ರ ಹೇಳಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ಗದಗ: "ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ...

Read moreDetails

ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

ಬೆಂಗಳೂರು, ಮಾರ್ಚ್ 16: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ...

Read moreDetails

ವಕ್ಫ್ ಬೋರ್ಡ್ ಅಧ್ಯಕ್ಷ ಹೋರಾಟ: ಹೈಕಮಾಂಡ್, ಜಮೀರ್ ಮತ್ತು ಆಪ್ತರ ನಡುವೆ ರಾಜಕೀಯ ಗಲಭೆ

ಬೆಂಗಳೂರು: ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಬಗ್ಗೆ ರಾಜಕೀಯ ಗಲಭೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಹೋರಾಟದಲ್ಲಿ, ಸಚಿವ ಜಮೀರ್ ಮತ್ತು ಹೈಕಮಾಂಡ್ ನಡುವಿನ ...

Read moreDetails

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಗ್ರೇಟರ್‌ ಬೆಂಗಳೂರು ವಿಧೇಯಕ ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿರುವ ಜೆಡಿಎಸ್‌ ಹೆಚ್.ಎಂ.ರಮೇಶ್‌ ಗೌಡ ನೇತೃತ್ವದಲ್ಲಿ ಪ್ರತಿಭಟನೆ ಎಂಎಲ್ಸಿ ಜವರಾಯಿ ಗೌಡ, ಮಾಜಿ ಎಂಎಲ್ಸಿ ತಿಪ್ಪೇಸ್ವಾಮಿ ಇತರರು ಭಾಗಿ ...

Read moreDetails

ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ಪಾರ್ಸಿ, ಸಿಖ್ ...

Read moreDetails

ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ 1402 ಕೋಟಿ ರೂ.ಚೆಕ್ ಹಸ್ತಾಂತರ

ಬೆಂಗಳೂರು: ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸರ್ಕಾರದ ಮಾಲೀಕತ್ವದ ಸಾರ್ವಜನಿಕ ಉದ್ದಿಮೆ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮವು ( ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ರಾಜ್ಯ ...

Read moreDetails

ತೆಂಗಿನ ಮರಗಳ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಕ್ರಮ -ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ತೆಂಗು ಬೆಳೆಗೆ ಬಿಳಿ ರೋಗ ಬಾಧೆಯಿಂದ ಮುಕ್ತಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ...

Read moreDetails

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ.

ಬೆಂಗಳೂರು:ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ...

Read moreDetails

ವಿಧಾನ ಪರಿಷತ್ತಿನಲ್ಲಿ “ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ 2025″ ಅಂಗೀಕಾರ

ಸಾಲಗಾರರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಮತ್ತು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಳ್ಳುವವರನ್ನು ರಕ್ಷಿಸಲು, ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದ್ದು, ‘ಕರ್ನಾಟಕ ಕಿರು (ಮೈಕ್ರೋ) ಸಾಲ ...

Read moreDetails

ಬೋಧಕ-ಬೋಧಕೇತರ ಖಾಲಿ ಹುದ್ದೆಗಳ ಭರ್ತಿಗೆ  ಶೀಘ್ರ ಕ್ರಮ – ಸಚಿವ ಡಾ:ಎಂ.ಸಿ.ಸುಧಾಕರ್

ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ...

Read moreDetails

ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಮುನ್ನ 100 ದಿನಗಳ ಶೂನ್ಯಗಣನೆ.

ನವದೆಹಲಿಯಲ್ಲಿ ಇಂದು ನಡೆಯುತ್ತಿರುವ ಯೋಗ ಮಹೋತ್ಸವ 2025, ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ (IDY 2025) ಪ್ರವೇಶದ ಭವ್ಯ ಪ್ರಸ್ತಾವನೆಯಾಗಿ ಪರಿಣಮಿಸಿದೆ. ಸಚಿವಾಲಯದ ನಿರ್ಧೇಯತೆಯಡಿ, ಆಯುಷ ಸಚಿವಾಲಯ ಮತ್ತು ...

Read moreDetails

ಪರಿಶಿಷ್ಟರ ಹಣ ದುರ್ಬಳಕೆ, ಓಲೈಕೆ ರಾಜಕಾರಣದ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ

ಬೆಂಗಳೂರು, ಕಾಂಗ್ರೆಸ್‌ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ...

Read moreDetails

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ  ಕಾರ್ಯಾಚರಣೆ ನಡೆಸಿ ...

Read moreDetails

KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

*KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ...

Read moreDetails

ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಓ.ಪಿ.ಎಸ್. ಜಾರಿಗೆ ಸರ್ಕಾರ ಅಗತ್ಯ ಕ್ರಮ ವಹಿಸುತ್ತಿದೆ.

ಬೆಂಗಳೂರು:ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು (ಓ.ಪಿ.ಎಸ್) ಜಾರಿ ಮಾಡುವ ಸಾಧ್ಯತೆಗಳ ಕುರಿತು ಸರ್ಕಾರ ಅಗತ್ಯ ಕ್ರಮವಹಿಸುತ್ತಿದೆ ಎಂದು ಮುಖ್ಯಮಂತ್ರಿಗಳ ಪರವಾಗಿ ...

Read moreDetails

ಸಿಎಂ ಸಿದ್ದರಾಮಯ್ಯ ಅವರ ಪತ್ರ: ರಾಜ್ಯಗಳ ಸ್ವಾಯತ್ತತೆ ಮತ್ತು ಮರುವಿಂಗಡಣೆ ಸಭೆಗೆ ಹಾಜರಾಗದ ವಿವರಣೆ

ತಮಿಳುನಾಡು ಮುಖ್ಯಮಂತ್ರಿಗಳು ಎಂ.ಕೆ. ಸ್ಟಾಲಿನ್ ಅವರಿಗೆ ರಾಜ್ಯದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಪತ್ರವನ್ನು لکಹಿಸಿದ್ದಾರೆ. ಈ ಪತ್ರದಲ್ಲಿ ರಾಜ್ಯಗಳ ಸ್ವಾಯತ್ತತೆ, ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ...

Read moreDetails

ಗ್ರೇಟರ್ ಬೆಂಗಳೂರು ಆಡಳಿತ ಬಿಲ್ 2024: ಭವಿಷ್ಯದ ಬೆಂಗಳೂರಿಗೆ ಹೊಸ ದಿಕ್ಕು

ಬೆಂಗಳೂರು, ಮಾರ್ಚ್ 12:ಬೆಂಗಳೂರು ನಗರದ ಆಡಳಿತ ವ್ಯವಸ್ಥೆಯನ್ನು ವಿಕೇಂದ್ರೀಕರಿಸುವ ಮಹತ್ವಾಕಾಂಕ್ಷೆಯ 'ಗ್ರೇಟರ್ ಬೆಂಗಳೂರು ಆಡಳಿತ ಬಿಲ್ 2024' ಲೆಜಿಸ್ಲೇಟಿವ್ ಕೌನ್ಸಿಲ್‌ನಲ್ಲಿ ಅಂಗೀಕರಿಸಲ್ಪಟ್ಟಿದೆ. ಈ ಬಿಲ್ಲಿನ ಮುಖಾಂತರ ನಗರದ ...

Read moreDetails

ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್: ದರ ಹೆಚ್ಚಳಕ್ಕೆ ಒಕ್ಕೂಟದ ಆಗ್ರಹ

ಬೆಂಗಳೂರು: ಆಟೋ ಚಾಲಕರ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಅವರು ತಮ್ಮ ಪತ್ರಿಕೆಯ ಸಭೆಯಲ್ಲಿ 15 ಆಟೋ ಸಂಘಟನೆಗಳು ದರ ಹೆಚ್ಚಳದ ಅಗತ್ಯವಿದೆ ಎಂದು ಒಟ್ಟಾಗಿ ಮನವಿ ಮಾಡುತ್ತಿರುವ ...

Read moreDetails

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಒತ್ತಾಯಿಸಿದ ಹೆಚ್.ಡಿ.ದೇವೇಗೌಡರು

ರಾಜ್ಯಕ್ಕೆ ರೇಲ್ವೆ ಹಂಚಿಕೆ ₹800 ರಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಬೇಕೆಂದ ಹೆಚ್ಡಿಡಿ ರೇಲ್ವೆ ಸಮತೋಲಿತ ಅಭಿವೃದ್ಧಿ ...

Read moreDetails

ಭದ್ರಾ ಮೇಲ್ದಂಡೆ ಯೋಜನೆ: ಭೂಸ್ವಾಧೀನ ಸಮಸ್ಯೆ ಪರಿಹಾರಕ್ಕೆ ಸಭೆ

ಬೆಂಗಳೂರು: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಮತ್ತು ತುಮಕೂರು ಶಾಖಾ ಕಾಲುವೆ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ...

Read moreDetails

ಸಚಿವರ ವಿರುದ್ಧ ಆಕ್ರೋಶಗೊಂಡ ಕೈ ಶಾಸಕ ತಮ್ಮಯ್ಯ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಕಾಂಗ್ರೆಸ್ ಶಾಸಕ ತಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...

Read moreDetails

ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ : ಸಚಿವ ಡಾ.ಎಂ.ಸಿ ಸುಧಾಕರ್

ಬೆಂಗಳೂರು: ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಗುರಿ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ...

Read moreDetails

ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ, ಕೈಗೊಳ್ಳಬಹುದಾದದ ಕ್ರಮಗಳ ಕುರಿತು ಜನಪ್ರತಿನಿಧಿಗಳೊಂದಿಗೆ ಸಭೆ ಹೆಚ್ಚುವರಿ ನೆರವು ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಮನವಿ ಸಲ್ಲಿಸಲು ...

Read moreDetails

ಮೈಸೂರು, ಧಾರವಾಡ ವಿವಿಗಳಿಗೆ ಕೇಂದ್ರ ನೆರವು ಅಗತ್ಯ: ಹೆಚ್. ಡಿ ದೇವೇಗೌಡರು

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ತುರ್ತು ಆರ್ಥಿಕ ನೆರವು ನೀಡಬೇಕು ಎಂದು ಮಾಜಿ ಪ್ರಧಾನಿ ...

Read moreDetails

ತುಂಗಭದ್ರ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿದ ಕಾರಣದಿಂದ 27 ಟಿಎಂಸಿ ನೀರು ವ್ಯರ್ಥವಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಮತ್ತು ಪರ್ಯಾಯ ಯೋಜನೆ ಕುರಿತು ...

Read moreDetails

ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಜೊತೆ ನಾವು ಸದಾ ಇರುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

”ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ” ಎನ್ನುವ ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ಉತ್ತರ ಅಶೋಕ್ ಹೇಳಿದ ಮನೆಹಾಳು ಪದ ಕಡತದಲ್ಲಿರಲಿ ಎಂದ ಡಿಸಿಎಂ ಬೆಂಗಳೂರು: “ನಮ್ಮ ...

Read moreDetails

ರನ್ಯಾ ರಾವ್ ಗೋಲ್ಡ್ ವಂಚನೆ ಪ್ರಕರಣ: ಗೃಹಸಚಿವ ಪರಮೇಶ್ವರ್ ಗೆ ಸಿಎಂ ಬುಲಾವ್

ಬೆಂಗಳೂರು: ರನ್ಯಾ ರಾವ್ ಗೋಲ್ಡ್ ವಂಚನೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಗೃಹಸಚಿವ ಜಿ. ಪರಮೇಶ್ವರ್ ಅವರನ್ನು ಸಭೆಗೆ ಆಹ್ವಾನಿಸಿದ್ದಾರೆ. ಈ ಕುರಿತು ಪ್ರಮುಖ ಚರ್ಚೆ ವಿಧಾನಸಭೆಯ ...

Read moreDetails

ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಬಗ್ಗೆ ಹೆಚ್.ಡಿ. ದೇವೇಗೌಡರ ಚರ್ಚೆ

ಮೋದಿಯವರ ಆಡಳಿತದಲ್ಲಿ ರೇಲ್ವೆ ವಲಯಕ್ಕೆ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಶ್ಲಾಘನೆ ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ 2024ರ ರೈಲ್ವೆ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದ ...

Read moreDetails

ಸಂವಿಧಾನ 371 (ಜೆ) ಸಮರ್ಪಕ ಜಾರಿ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ...

Read moreDetails

ಬೀಳು ರೆಸ್ಟೋರ್ ಮಾಡುವ ಕ್ರಮ: ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಷಡಾ/ಬೀಳು ಜಮೀನುಗಳ ರೆಸ್ಟೋರ್ ಕುರಿತಾಗಿ, ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 119(2)ರಲ್ಲಿ ತಿದ್ದುಪಡಿ ಮಾಡಿರುವುದಾಗಿ ಕಂದಾಯ ಸಚಿವ ಕೃಷ್ಣ ...

Read moreDetails

ಪಶು ವೈದ್ಯಾಧಿಕಾರಿಗಳ ನೇಮಕ: ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಚಿವ ಕೆ.ವೆಂಕಟೇಶ್

ಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ...

Read moreDetails

ಸಾಗುವಳಿ ಚೀಟಿ ಕೋರಿ ಬಗರ್ ಹುಕಂ ಅರ್ಜಿಗಳ ಆನ್‌ಲೈನ್ ಪ್ರಕ್ರಿಯೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಬಗರ್ ಹುಕಂ ಸಮಿತಿಗೆ ಸಲ್ಲಿಕೆಯಾಗಿರುವ ನಮೂನೆ 50 ಮತ್ತು 53ರಡಿ ಸಾಗುವಳಿ ಚೀಟಿ ಕೋರಿ ಬಾಕಿ ಉಳಿದಿರುವ 247 ಅರ್ಜಿಗಳನ್ನು ...

Read moreDetails

ಜೈನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರದ ಚಿಂತನೆ: ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್

ಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಜೈನ್ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ...

Read moreDetails

ವಿಧಾನಸಭೆಯಲ್ಲಿ ಕಿರುಸಾಲ ನಿಯಂತ್ರಣ ವಿಧೇಯಕ ಅಂಗೀಕಾರ

ಬೆಂಗಳೂರು, ಮಾರ್ಚ್ 10: ಕರ್ನಾಟಕ ವಿಧಾನಸಭೆಯಲ್ಲಿ ಇಂದು "ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ, 2025" ವಿಧೇಯಕವನ್ನು ಅಂಗೀಕರಿಸಲಾಯಿತು. ಈ ...

Read moreDetails

371 (ಜೆ) ಅಡಿ ನೇಮಕಾತಿ ಮತ್ತು ಮುಂಬಡ್ತಿ ವಿಳಂಬ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 371(ಜೆ) ಅಡಿ ನೇಮಕಾತಿ, ಮುಂಬಡ್ತಿ ಮತ್ತು ಜೇಷ್ಠತಾ ಕ್ರಮಗಳು ವಿಳಂಬವಾಗುತ್ತಿರುವುದನ್ನು ಸಚಿವ ಸಂಪುಟ ಉಪ ಸಮಿತಿಯು ತೀವ್ರವಾಗಿ ಆಕ್ಷೇಪಿಸಿದೆ. ಈ ಕುರಿತು ...

Read moreDetails

ನಮಗೆ ಆಶೀರ್ವಾದ ಮಾಡಿ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕ ಭಾಗದ ಜನರ ಋಣ ತೀರಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ...

Read moreDetails

ಬಿಜೆಪಿ ಭಿನ್ನಮತ: ರೆಬೆಲ್ಸ್ ನಾಯಕರಿಗೆ ದೆಹಲಿ ಕರೆ

ಬೆಂಗಳೂರು: ಕರ್ನಾಟಕ ಬಿಜೆಪಿ ನಾಯಕರ ಅಸಮಾಧಾನ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಭಿನ್ನಮತೀಯ ನಾಯಕರು ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೇ ಸಂಪರ್ಕಿಸಿ ತಮ್ಮ ಅಸಮಾಧಾನವನ್ನು ...

Read moreDetails

2028 ಒಲಿಂಪಿಕ್ಸ್ ತಯಾರಿ ಮತ್ತು 2036 ಒಲಿಂಪಿಕ್ಸ್ ಆತಿಥೇಯತೆಗೆ ಚಿಂತನ್ ಶಿಬಿರ

ಕೇಂದ್ರ ಯುವಜನಾಂಗ ಮತ್ತು ಕ್ರೀಡಾ ಮಂತ್ರಿ ಡಾ. ಮನಸುಖ್ ಮಂಡವಿಯಾ ಅವರು ತೆಲಂಗಾಣದ ಕಾನ್ಹಾ ಶಾಂತಿ ವನದಲ್ಲಿ ಎರಡು ದಿನಗಳ ಚಿಂತನ್ ಶಿಬಿರವನ್ನು ಆರಂಭಿಸಿದರು. 2028 ಲಾಸ್ ...

Read moreDetails

ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಬೆಂಗಳೂರು: ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ...

Read moreDetails

ಕಾರವಾರ ಅಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ...

Read moreDetails

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಸರ್ಕಾರದ ಮಹತ್ವದ ಕ್ರಮ

ಬೆಂಗಳೂರು: ಮಂಡ್ಯ ವೈದ್ಯಕೀಯ ಕಾಲೇಜನ್ನು ಮೇಲ್ದರ್ಜೆಗೆರಿಸುವುದರ ಜೊತೆಗೆ ಅದರ ನವೀಕರಣಕ್ಕೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ...

Read moreDetails

ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ, ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಓಎಂಆರ್‌ ಶೀಟ್‌ನಲ್ಲಿ ...

Read moreDetails

ರಾಜ್ಯದಲ್ಲಿ 137 ಅಕ್ರಮ ವಲಸೆಗಾರರು ಪತ್ತೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ಪ್ರವೇಶಿಸಿದ 137 ವಲಸೆಗಾರರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ. ...

Read moreDetails

ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶ

ಬೆಂಗಳೂರು, ಮಾರ್ಚ್ 04 (ಕರ್ನಾಟಕ ವಾರ್ತೆ) : ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ...

Read moreDetails

ದೇಶದ ಆರ್ಥಿಕ ವೃದ್ಧಿಗೆ MSME ಅನಿವಾರ್ಯ: ಪ್ರಧಾನಿ ಮೋದಿ

ದೇಶದ MSME (ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳು) ಗಳು ಭಾರತದ ಆರ್ಥಿಕತೆಯ ಪ್ರಗತಿಗೆ ಮಹತ್ವಪೂರ್ಣ ಪಾತ್ರ ವಹಿಸುತ್ತವೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ...

Read moreDetails

ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆ ನಡೆಸಲು ಸೂಚನೆ: ಮುಖ್ಯ ಚುನಾವಣಾ ಆಯುಕ್ತರು

ಬೆಂಗಳೂರು: ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಲು ಹಾಗೂ ಚುನಾವಣಾ ಸಂಬಂಧಿತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಲು ಸಂಬಂಧಿತ ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆಗಳನ್ನು ಆಯೋಜಿಸಬೇಕು ಎಂದು ಭಾರತ ...

Read moreDetails

ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಬಾಕಿಗಳ ಪಾವತಿ: ಡಿಸಿಎಂ ಡಿ.ಕೆ.ಶಿವಕುಮಾರ್

ರೂ.1.20 ಲಕ್ಷ ಕೋಟಿಯಷ್ಟು ಕಾಮಗಾರಿಗೆ ಬಿಜೆಪಿ ಆದೇಶ ನೀಡಿ ಹೋಗಿದೆ ಬೆಂಗಳೂರು: “ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ...

Read moreDetails
Page 9 of 13 1 8 9 10 13
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: