Tag: ಆರೋಪಿ

ಜಾತಿ ಸಮೀಕ್ಷೆ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್: ವಿಚಾರಣೆ ಆರಂಭ, ಮಧ್ಯಂತರ ತಡೆಗೆ ನಿರಾಕರಣೆ

ಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯು ಹೈಕೋರ್ಟ್‌ನಲ್ಲಿ ಸೋಮವಾರ ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ನೇತೃತ್ವದ ...

Read moreDetails

ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

ಕೂಡಲಸಂಗಮ: ಪಂಚಮಸಾಲಿ ಲಿಂಗಾಯತ ಸಮುದಾಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ಉಚ್ಛಾಟನೆ ಮಾಡಲಾಗಿದೆ. ಈ ಕುರಿತು ಪೀಠದ ಆಡಳಿತ ಮಂಡಳಿಯು ...

Read moreDetails

ಕಾಂಗ್ರೆಸ್‌ ಸರ್ಕಾರದ ಜಾತಿ ಸಮೀಕ್ಷೆ: ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರ ಎಂದ ಆರ್‌.ಅಶೋಕ

ಕರ್ನಾಟಕವನ್ನು ಪ್ರಯೋಗಶಾಲೆಯಾಗಿ ಮಾಡಿದ ಸಿದ್ದರಾಮಯ್ಯ ಸರ್ಕಾರ: ಪ್ರತಿಪಕ್ಷ ನಾಯಕರ ಆಕ್ರೋಶ ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಉದ್ದೇಶದಿಂದ ನಡೆಯುತ್ತಿದೆ ಎಂದು ಕರ್ನಾಟಕ ...

Read moreDetails

ಬೆಂಗಳೂರು ಗುಂಡಿಯೂರು ಆಗುತ್ತಿದೆ: ಎಚ್.ಡಿ. ಕುಮಾರಸ್ವಾಮಿಯಿಂದ ಸರಕಾರದ ವೈಫಲ್ಯದ ವಿರುದ್ಧ ತೀವ್ರ ಆಕ್ರೋಶ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಕನಸಿನ ನಗರವಾದ ಬೆಂಗಳೂರಿನ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಈಗ ...

Read moreDetails

ಕಾಂಗ್ರೆಸ್‌ನ ಮತಗಳ್ಳತನದ ಮಾಫಿಯಾ: ಚುನಾವಣಾ ಅಕ್ರಮಗಳ ಬಗ್ಗೆ ಆರ್. ಅಶೋಕ ಆರೋಪ

ಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ ಅವರು ಕಾಂಗ್ರೆಸ್ ಪಕ್ಷವನ್ನು "ಮತಗಳ್ಳತನದ ಮಾಫಿಯಾ" ಎಂದು ಕರೆದು ತೀವ್ರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಚುನಾವಣೆಗಳಲ್ಲಿ ಅಕ್ರಮಗಳಿಗೆ ಒಗ್ಗಿಕೊಂಡಿದೆ ...

Read moreDetails

ಭೂ ಸ್ವಾಧೀನ ಅಕ್ರಮ, ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ನಡೆಯುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅಕ್ರಮವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಈ ಕ್ರಮವನ್ನು ಕಾಂಗ್ರೆಸ್ ಸರ್ಕಾರ ...

Read moreDetails

ಕಾಂಗ್ರೆಸ್‌ನ ವೋಟ್ ಚೋರಿ ಆರೋಪ: ರಾಹುಲ್ ಗಾಂಧಿ ಮಾಲೂರಿಗೆ ಆಗಮಿಸುತ್ತಾರಾ? – ಆರ್.ಅಶೋಕ ಪ್ರಶ್ನೆ

ಬೆಂಗಳೂರು: ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಕಾಂಗ್ರೆಸ್ ಪಕ್ಷದ ಮೇಲೆ ವೋಟ್ ಚೋರಿ ಆರೋಪವನ್ನು ಮಾಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ...

Read moreDetails

ಸಿಎಂ ಸಿದ್ದರಾಮಯ್ಯ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪ

ಪಾಲಿಕೆಯೇ ದಿವಾಳಿಯಾಗಿರುವಾಗ ಹೊಸ ಇಂಜಿನಿಯರ್‌ಗಳ ನೇಮಕ ಹೇಗೆ? ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಾಂತರದ ರಾಯಭಾರಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ...

Read moreDetails

ಸಿದ್ದರಾಮಯ್ಯರಿಂದ ಜಾತಿಗಾಗಿ ಹೋರಾಟ: ಪರಿಶಿಷ್ಟ ಜಾತಿಗಳಿಗೆ ನಿರ್ಲಕ್ಷ್ಯ ಎಂದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ-ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಜಾತ್ಯತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ...

Read moreDetails

ಪೊಲೀಸರಿಂದಲೇ ಡ್ರಗ್ಸ್ ದಂಧೆಗೆ ಸಾಥ್: ಚಾಮರಾಜಪೇಟೆ, ಜೆಜೆಆರ್ ನಗರ ಠಾಣೆಯ 10 ಸಿಬ್ಬಂದಿ ಅಮಾನತು

ಬೆಂಗಳೂರು: ಟೈಡಾಲ್ ಮಾತ್ರೆಗಳನ್ನು ಡ್ರಗ್ ಆಗಿ ಉಪಯೋಗಿಸುವ ಕರಾಳ ಸತ್ಯ ಬೆಳಕಿಗೆ ಬಂದಿದ್ದು, ಈ ದಂಧೆಗೆ ಸಾಥ್ ನೀಡಿದ ಆರೋಪದ ಮೇಲೆ ಚಾಮರಾಜಪೇಟೆ ಮತ್ತು ಜೆಜೆಆರ್ ನಗರ ...

Read moreDetails

ಕಾಂಗ್ರೆಸ್ ಸರ್ಕಾರದ ವಿರುದ್ಧ ಧ್ವನಿ ಎತ್ತಿದರೆ ಕೇಸು, ಜೈಲು: ಬಿಜೆಪಿ ಶಾಸಕ ಆರ್. ಅಶೋಕ ಆರೋಪ

ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರವು ವಾಕ್ ಸ್ವಾತಂತ್ರ್ಯವನ್ನು ಗೌರವಿಸದೆ, ತಮ್ಮ ವಿರುದ್ಧ ಧ್ವನಿ ಎತ್ತುವವರನ್ನು ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುವಂತೆ ಕಿರುಕುಳ ನೀಡುತ್ತಿದೆ ಎಂದು ವಿರೋಧ ...

Read moreDetails

ದಲಿತ ವಿರೋಧಿ ಮನೋಭಾವದ ವಿರುದ್ಧ ಛಲವಾದಿ ನಾರಾಯಣಸ್ವಾಮಿಯ ತೀವ್ರ ಖಂಡನೆ

ಬೆಂಗಳೂರು: ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಕಾಂಗ್ರೆಸ್‌ನ ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಶ್ವರ್ ಅವರಿಂದ ತಮ್ಮ ಮೇಲೆ ...

Read moreDetails

ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದೇ ಮುಖ್ಯ: ಬಿ.ವೈ. ವಿಜಯೇಂದ್ರ

ಬೆಂಗಳೂರು: "ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಎಷ್ಟು ದಿನ ಸಿಎಂ ಕುರ್ಚಿಯಲ್ಲಿ ಕುಳಿತಿದ್ದೀರಿ ಎಂಬುದು ಮುಖ್ಯವಲ್ಲ; ಆ ಕುರ್ಚಿಯಲ್ಲಿ ಕುಳಿತು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದೇ ಅತ್ಯಂತ ...

Read moreDetails

ಕಾಂಗ್ರೆಸ್‌ನ ಮತಬ್ಯಾಂಕ್‌ ರಾಜಕಾರಣದಿಂದ ರಾಜ್ಯದಲ್ಲಿ ಮಿನಿ ಪಾಕಿಸ್ತಾನ ಸೃಷ್ಟಿ: ಆರ್.ಅಶೋಕ

ಮದ್ದೂರು: ಕಾಂಗ್ರೆಸ್‌ ಸರ್ಕಾರದ ಮತಬ್ಯಾಂಕ್‌ ರಾಜಕಾರಣದಿಂದಾಗಿ ಕರ್ನಾಟಕದಲ್ಲಿ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಮದ್ದೂರು ತಾಲೂಕಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ...

Read moreDetails

ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ ವಿಜಯೇಂದ್ರ ಆಗ್ರಹ; ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಮದ್ದೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರಕಾರದ ವಿರುದ್ಧ ...

Read moreDetails

ಜಿಎಸ್‌ಟಿ ಕಡಿತದಲ್ಲಿ ಕಾಂಗ್ರೆಸ್‌ನ ದ್ವಿಮುಖ ನೀತಿ ಬಯಲು: ಬಸವರಾಜ ಬೊಮ್ಮಾಯಿನಿರೀಕ್ಷೆಗೂ ಮುನ್ನವೇ ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಲಿದೆ

ಬೆಂಗಳೂರು: ಜಿಎಸ್‌ಟಿ ಕಡಿತ ವಿಷಯದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿಯನ್ನು ಅನುಸರಿಸುತ್ತಿದ್ದು, ಈಗ ಅವರ ನಿಜವಾದ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...

Read moreDetails

ಸೆ.10ರಂದು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಪಿ. ರಾಜೀವ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಒಳಮೀಸಲಾತಿ ಜಾರಿಯಿಂದ ಎಲ್ಲ ಸಮುದಾಯಗಳಲ್ಲಿ ಅಸಮಾಧಾನ ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಒಳಮೀಸಲಾತಿ ಜಾರಿಯಿಂದ ಎಲ್ಲ ಸಮುದಾಯಗಳಲ್ಲಿ ತೀವ್ರ ಅಸಮಾಧಾನ ಮೂಡಿದೆ ಎಂದು ಬಿಜೆಪಿ ರಾಜ್ಯ ...

Read moreDetails

ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದುರ್ಬಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ಷೇಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ...

Read moreDetails

ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿ, ಸಿದ್ದರಾಮಯ್ಯರಿಂದ ಸಾಮಾಜಿಕ ಅನ್ಯಾಯ: ಬಸವರಾಜ ಬೊಮ್ಮಾಯಿ

ಬಿಜೆಪಿಯಿಂದ ಮೀಸಲಾತಿ ವಂಚಿತ ಸಮುದಾಯಗಳಿಗೆ ನ್ಯಾಯಕ್ಕಾಗಿ ಹೋರಾಟ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಿದ್ದು, ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾಯಮೂರ್ತಿ ...

Read moreDetails

ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣ: ಆರೋಪಿ ಜಗದೀಶ್ ಮತ್ತೆ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್ ಬಿಕಲ್ ಶಿವ ಕೊಲೆ ಪ್ರಕರಣದ ಆರೋಪಿ ಜಗದೀಶ್‌ನನ್ನು ಸಿಐಡಿ ತಂಡವು ಮತ್ತೆ ಕಸ್ಟಡಿಗೆ ಪಡೆದಿದೆ. ಈ ಕುರಿತು ಹೆಚ್ಚಿನ ತನಿಖೆಗಾಗಿ ಕೋರ್ಟ್ ಜಗದೀಶ್‌ನನ್ನು ಸೋಮವಾರದವರೆಗೆ ...

Read moreDetails

ಸಿಲಿಕಾನ್ ಸಿಟಿಗೆ ತಿರಸ್ಕಾರ: ಇವಿಎಂ ಬದಲು ಮತಪತ್ರ ಜಾರಿಗೆ ಕಾಂಗ್ರೆಸ್ ಸರಕಾರದ ನಿರ್ಧಾರಕ್ಕೆ ಬಿಜೆಪಿ ಖಂಡನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಜಾರಿಗೊಳಿಸುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಈ ...

Read moreDetails

ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ರಾಜೀನಾಮೆ: ಕಮೀಷನ್ ಆರೋಪದ ಬಗ್ಗೆ ತೀವ್ರ ಅಸಮಾಧಾನ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕಮೀಷನ್ ಆರೋಪಗಳ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ರವಾನಿಸಿರುವ ರವಿಕುಮಾರ್, ತಮ್ಮ ...

Read moreDetails

ಹಿಂದುಳಿದ ಸಮುದಾಯಗಳಿಗೆ ಕೊಡುಗೆಯೇ? ಸಿಎಂ ಸಿದ್ದರಾಮಯ್ಯ ಸರ್ಕಾರದ ಅನುದಾನ ಕಡಿತದಿಂದ ಹೆಚ್.ಸಿ.ಮಹದೇವಪ್ಪ ಆಕ್ರೋಶ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಆಡಳಿತವು ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವುದಾಗಿ ಘೋಷಿಸಿದರೂ, ಇತ್ತೀಚಿನ ಬಜೆಟ್ ಕಡಿತಗಳು ಈ ಬದ್ಧತೆಯನ್ನು ...

Read moreDetails

ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ರೇಣುಕಾಸ್ವಾಮಿ ಹತ್ಯೆ ಪ್ರಕರಣಜೈಲು ಶಿಫ್ಟ್ ಅರ್ಜಿಯ ವಿಚಾರಣೆ – ಸೆಪ್ಟೆಂಬರ್ 9ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು ಸಲ್ಲಿಸಲಾದ ಅರ್ಜಿಯ ವಿಚಾರಣೆ ಮಂಗಳವಾರ 64ನೇ ಸೆಷನ್ಸ್ ಕೋರ್ಟ್‌ನಲ್ಲಿ ನೆಡೆಯಿತು. ದರ್ಶನ್, ನಾಗರಾಜ್ ...

Read moreDetails

ತ್ರಿಶೂರ್ ದೇವಸ್ಥಾನದ ಅರ್ಚಕ ಕುಟುಂಬದ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸುಳ್ಳು ದೂರಿನ ಕುತಂತ್ರ ಬಯಲು

ಕೇರಳದ ತ್ರಿಶೂರ್‌ನ ಪ್ರಸಿದ್ಧ ಪೆರಿಂಗೊಟ್ಟುಕರ ವಿಷ್ಣುಮಾಯ ದೇವಸ್ಥಾನದ ಅರ್ಚಕ ಉನ್ನಿ ದಾಮೋದರ್ ಮತ್ತು ಅವರ ಅಳಿಯ ಅರುಣ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ದೂರು ದಾಖಲಾಗಿತ್ತು. ಆದರೆ, ...

Read moreDetails

ಮುನಿರತ್ನ ವಿರುದ್ಧ ದಾಖಲಾಗಿದ್ದ ಆರು ಪ್ರಕರಣಗಳಲ್ಲಿ ಮೂವರಿಗೆ ಬಿ–ರಿಪೋರ್ಟ್

ಬೆಂಗಳೂರು: ಮಾಜಿ ಸಚಿವ ಮುನಿರತ್ನ ವಿರುದ್ಧ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದವು. ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರ ಸೀರೆ ಎಳೆದ ದೌರ್ಜನ್ಯ ಪ್ರಕರಣ ಸೇರಿದಂತೆ ಹಲವು ದೂರುಗಳು ...

Read moreDetails

ನೆರೆಹಾನಿ ಸಂತ್ರಸ್ತರಿಗೆ ಸ್ಪಂದಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ: ರೈತರ ಸಾಲ ಮನ್ನಾಕ್ಕೆ ಒತ್ತಾಯ

ಬೆಂಗಳೂರು: ಮುಂಗಾರು ಮಳೆಯಿಂದ ರಾಜ್ಯದಲ್ಲಿ ಉಂಟಾದ ನೆರೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಮತ್ತು ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲು ಜನತಾದಳ (ಜಾತ್ಯತೀತ) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ...

Read moreDetails

ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಲಂಚ ಕೇಳಿದ ಆರೋಪದ ಮೇಲೆ ಅಧ್ಯಕ್ಷರ ವಿರುದ್ಧ ಕಿಡಿಕಾರಿದ ವಿಜಯೇಂದ್ರ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂ ಒಡೆತನ ಯೋಜನೆಯಡಿ ಫಲಾನುಭವಿಗಳಿಂದ ...

Read moreDetails

ಧರ್ಮಸ್ಥಳ ಚಲೋ: ಹಿಂದೂ ಶ್ರದ್ಧಾ ಕೇಂದ್ರಗಳ ಅಪಮಾನ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರಗಳ ಮೇಲಿನ ಅಪಮಾನ ಮತ್ತು ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸೆಪ್ಟೆಂಬರ್ 1ರಂದು ನಡೆಯಲಿರುವ “ಧರ್ಮಸ್ಥಳ ಚಲೋ” ಸಮಾವೇಶದ ಮೂಲಕ ...

Read moreDetails

ಕರ್ನಾಟಕದಲ್ಲಿ ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟು: ಕಾಂಗ್ರೆಸ್‌ನ ‘ಕರ್ನಾಟಕ ಮಾದರಿ’ ವಿರುದ್ಧ ಬಿಜೆಪಿಯ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಆಸ್ತಿ ನೋಂದಣಿ ಶುಲ್ಕವನ್ನು ಶೇಕಡಾ 1 ರಿಂದ ಶೇಕಡಾ 2 ಕ್ಕೆ ದುಪ್ಪಟ್ಟುಗೊಳಿಸಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ನಾಯಕ ಆರ್. ಅಶೋಕ ತೀವ್ರವಾಗಿ ...

Read moreDetails

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶವನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ. ಸಾರ್ವಜನಿಕ ಶಾಂತಿ ...

Read moreDetails

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಹೆಸರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು: ಬೆಂಗಳೂರಿನ ಒಂದು ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡುವ ಭರವಸೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದಾರೆ. ಕರ್ನಾಟಕ ...

Read moreDetails

ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ: ಧರ್ಮಸ್ಥಳ, ಚಾಮುಂಡಿ ಬೆಟ್ಟ ವಿಚಾರದಲ್ಲಿ ಕಾಂಗ್ರೆಸ್‌ಗೆ ಎಚ್ಚರಿಕೆ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಸರಿಯಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ ಮತ್ತು ಪಿತೂರಿ ನಡೆಸಿದವರಿಗೆ ...

Read moreDetails

ಕಾಂಗ್ರೆಸ್‌ನ “ಮತಗಳ್ಳತನ”ವನ್ನು ಬಯಲಿಗೆಳೆದ ಸಿದ್ದರಾಮಯ್ಯ: ಆರ್. ಅಶೋಕ ಆರೋಪ

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆರೋಪಗಳನ್ನು ಮಾಡಿರುವ ಬಿಜೆಪಿ ನಾಯಕ ಮತ್ತು ವಿಪಕ್ಷ ನಾಯಕ ಆರ್. ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾಂಗ್ರೆಸ್‌ನ ಮೋಸದ ಚರಿತ್ರೆಯನ್ನು ...

Read moreDetails

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ನೀಡಿರುವ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ...

Read moreDetails

ಡಿಕೆ ಶಿವಕುಮಾರ್‌ರಿಗೆ ಆರ್‌ಎಸ್‌ಎಸ್ ಗೀತೆ ಪಠಣದಿಂದ ಕಾಂಗ್ರೆಸ್‌ನಿಂದ ತೀವ್ರ ಒತ್ತಡ: ವಿಜಯೇಂದ್ರ ಯಡಿಯೂರಪ್ಪ ಆರೋಪ

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಾರ್ಥನಾ ಗೀತೆಯಾದ “ನಮಸ್ತೇ ಸದಾ ವತ್ಸಲೇ ಮಾತೃಭೂಮಿ…”ಯನ್ನು ಉಲ್ಲೇಖಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ...

Read moreDetails

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಆಹ್ವಾನ: ಸರ್ಕಾರದ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಕ್ಷೇಪ

ಬೆಂಗಳೂರು :ಕನ್ನಡ ನಾಡಿನ ಪ್ರಸಿದ್ಧ ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ನಂಬಿಕೆ ಇಲ್ಲದ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ...

Read moreDetails

ಬೆಂಗಳೂರನ್ನು ಒಡೆದ ಕಾಂಗ್ರೆಸ್‌ ಸರ್ಕಾರ: ಬಿಜೆಪಿಯಿಂದ ತೀವ್ರ ಆಕ್ರೋಶ, ಹೋರಾಟದ ಎಚ್ಚರಿಕೆ

ಬೆಂಗಳೂರು, ಬಿಬಿಎಂಪಿ ಚುನಾವಣೆಯಲ್ಲಿ ಗೆಲುವಿನ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಐದು ಭಾಗಗಳಾಗಿ ವಿಭಜಿಸಿದೆ ಎಂದು ಆರೋಪಿಸಿ, ಪ್ರತಿಪಕ್ಷ ನಾಯಕ ಆರ್‌.ಅಶೋಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ...

Read moreDetails

ಬೆಂಗಳೂರಿನಲ್ಲಿ ಸ್ನೇಹಿತನಿಗೆ ಮುಹೂರ್ತವಿಟ್ಟು ಚಿನ್ನಾಭರಣ ಸುಲಿಗೆ: ಚಿಕ್ಕಜಾಲ ಪೊಲೀಸರಿಂದ ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಬೆಂಗಳೂರಿನ ಚಿಕ್ಕಜಾಲದಲ್ಲಿ ಸ್ನೇಹಿತನೊಬ್ಬನಿಗೆ ಯೋಜಿತವಾಗಿ ಮುಹೂರ್ತವಿಟ್ಟು 59 ಗ್ರಾಂ ಚಿನ್ನಾಭರಣ ಸುಲಿಗೆ ಮಾಡಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ...

Read moreDetails

ಮೇಕೆದಾಟು ಯೋಜನೆ: ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಮೈಸೂರು, ಜುಲೈ 05, 2025: ಮೇಕೆದಾಟು ಯೋಜನೆಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿದ್ದು, ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಅದಕ್ಕೆ ಇಲ್ಲ ...

Read moreDetails

ನಿವೃತ್ತ ಪೊಲೀಸ್ ಅಧಿಕಾರಿಯಿಂದ ಗನ್ ತೋರಿಸಿ ದರ್ಪ: ಸದಾಶಿವನಗರದಲ್ಲಿ ಘಟನೆ

ಬೆಂಗಳೂರು, ಜುಲೈ 01, 2025: ಸದಾಶಿವನಗರದಲ್ಲಿ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕೈಯಲ್ಲಿ ಗನ್ ಹಿಡಿದು ದರ್ಪ ತೋರಿರುವ ಘಟನೆ ನಡೆದಿದೆ. ಜೈ ಪ್ರಕಾಶ್ ಎಂಬ ನಿವೃತ್ತ ...

Read moreDetails

ಬೆಂಗಳೂರಿನಲ್ಲಿ ನಕಲಿ ಬ್ಯಾಂಕ್ ಖಾತೆ ರಚನೆಯ ದೊಡ್ಡ ಜಾಲ ಬಯಲು:

ಬೆಂಗಳೂರು: ಸೈಬರ್ ವಂಚಕರಿಗೆ ನಕಲಿ ಬ್ಯಾಂಕ್ ಖಾತೆಗಳನ್ನು ರಚಿಸಿ ನೀಡುತ್ತಿದ್ದ ದೊಡ್ಡ ಜಾಲವೊಂದನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, 357 ಕ್ಕೂ ...

Read moreDetails

ಆರ್.ಆರ್. ನಗರದ ಮನೆಗಳೇ ಟಾರ್ಗೆಟ್: ತಮಿಳುನಾಡಿನ ಕಳ್ಳನ ಜೊತೆಗೆ ಸ್ಥಳೀಯ ಆರೋಪಿ ಬಂಧನ

ಬೆಂಗಳೂರು, ಜುಲೈ 01, 2025: ಬೆಂಗಳೂರಿನ ಆರ್.ಆರ್. ನಗರದಲ್ಲಿ ಕಳೆದ ಒಂದು ವರ್ಷದಿಂದ ಮನೆ ಕಳ್ಳತನದಿಂದ ಪೊಲೀಸರಿಗೆ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳನನ್ನು ಆರ್.ಆರ್. ನಗರ ಪೊಲೀಸರು ಕೊನೆಗೂ ...

Read moreDetails

ಚಾಮರಾಜಪೇಟೆಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಅಕ್ರಮ ಅಬಾಷನ್ ಆರೋಪ: ಒಬ್ಬ ಆರೋಪಿ ಬಂಧನ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಪ್ರೀತಿಯ ಹೆಸರಿನಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅಕ್ರಮವಾಗಿ ಅಬಾಷನ್ ಮಾಡಿಸಿದ ಆರೋಪದಡಿಯಲ್ಲಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯೊಬ್ಬನನ್ನು ಪೊಲೀಸರು ...

Read moreDetails

ನಗರದ ಮೋಸ್ಟ್ ವಾಂಟೆಡ್ ಕಳ್ಳನ ಬಂಧನ: ಡ್ಯೂಪ್ಲಿಕೇಟ್ ಕೀ ಬಳಸಿ 80 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಬೆಂಗಳೂರು, ಜುಲೈ 01, 2025: ಬೆಂಗಳೂರಿನಲ್ಲಿ ಡ್ಯೂಪ್ಲಿಕೇಟ್ ಕೀ ಬಳಸಿ ಸರ್ಕಾರಿ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ ನಗರದ ಮೋಸ್ಟ್ ವಾಂಟೆಡ್ ಕಳ್ಳನನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿಯ ...

Read moreDetails

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಮಾನಸಿಕ ಅಸ್ವಸ್ಥರ ಸಂಖ್ಯೆ ಹೆಚ್ಚಾಗುತ್ತದೆಯೇ?: ಸಿ.ಟಿ. ರವಿ

ಬೆಂಗಳೂರು: ಕಾಂಗ್ರೆಸ್‌ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೆ ಯಾವುದಾದರೂ ಸಂಬಂಧವಿದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ...

Read moreDetails

ಕೊಲ್ಕತ್ತಾದ ಕಾನೂನು ಮಹಾವಿದ್ಯಾಲಯದ ಘೋರ ದೌರ್ಜನ್ಯ ಪ್ರಕರಣ: ವಿವರಣಾತ್ಮಕ ವಿಶ್ಲೇಷಣೆ

ಕೊಲ್ಕತ್ತಾದ ದಕ್ಷಿಣ ಕಲ್ಕತ್ತಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಘೋರ ದೌರ್ಜನ್ಯ ಪ್ರಕರಣದ ಬಗ್ಗೆ ವಿವರವಾಗಿ ವಿಶ್ಲೇಷಿಸುತ್ತದೆ. ಈ ಪ್ರಕರಣವು ಜೂನ್ 25, 2025ರಂದು ನಡೆದಿದ್ದು, ಇದು ರಾಜ್ಯ ...

Read moreDetails

ಕಾಲ್ತುಳಿತ ದುರ್ಘಟನೆ: ಸಿಎಂಗೆ ಆರ್. ಅಶೋಕ ತಿರುಗೇಟು, ನ್ಯಾಯಾಂಗ ತನಿಖೆಗೆ ಒತ್ತಾಯ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರ್ಘಟನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ತಿರುಗೇಟು ನೀಡಿದ್ದಾರೆ. ಈ ...

Read moreDetails

ಜನರ ಜೀವಕ್ಕೆ ಕಾರಣರಾದವರು ರಾಜೀನಾಮೆ ನೀಡಬೇಕು – ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು, ಆರ್‌ಸಿಬಿ ಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ದುರಂತದ ಒಡಲಾಳದ ತನಿಖೆಯನ್ನು ಸೇವೆಯಲ್ಲಿರುವ ನ್ಯಾಯಮೂರ್ತಿಯೊಬ್ಬರು ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಈ ...

Read moreDetails

ಆರ್‌ಸಿಬಿ ಐಪಿಎಲ್ ವಿಜಯೋತ್ಸವದಲ್ಲಿ 11 ಮಂದಿ ಸಾವು, 50ಕ್ಕೂ ಹೆಚ್ಚು ಗಾಯಾಳುಗಳು

ಪ್ರಮುಖ ಅಂಶಗಳು ದುರಂತ: ಜೂನ್ 4, 2025 ರಂದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ...

Read moreDetails

11 ಮಕ್ಕಳ ಸಾವು: ಕಾಂಗ್ರೆಸ್‌ನ ಮಾನವೀಯತೆಯೂ ಸತ್ತಿದೆ ಎಂದ ಬಿಜೆಪಿ ನಾಯಕ ಅಶೋಕ

https://twitter.com/RAshokaBJP/status/1930465645726183572 ಬೆಂಗಳೂರು: ರಾಜ್ಯದಲ್ಲಿ 11 ಮಕ್ಕಳ ದುರಂತ ಸಾವಿನ ಘಟನೆಯು ಜನರ ಮನಸ್ಸನ್ನು ತಲ್ಲಣಗೊಳಿಸಿದೆ. ಈ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಆರ್. ...

Read moreDetails

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ದುರಂತಕ್ಕೆ ಡಿಕೆ ಶಿವಕುಮಾರ್ ಕಾರಣ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ "ಅಸಹನೆ, ಅಪಕ್ವತೆ ಮತ್ತು ಜವಾಬ್ದಾರಿಯಿಲ್ಲದ ವರ್ತನೆ"ಯಿಂದಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ದುರಂತದ ಒಡಂಬಡಿಕೆಯಲ್ಲಿ 11 ಕ್ರಿಕೆಟ್ ...

Read moreDetails

ಕಾಂಗ್ರೆಸ್ ಓಲೈಕೆ ರಾಜಕಾರಣದಿಂದ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ

ನೆಲಮಂಗಲ: ಕಾಂಗ್ರೆಸ್ ಆಡಳಿತದಲ್ಲಿ ಓಲೈಕೆ ರಾಜಕಾರಣದಿಂದ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ನೆಲಮಂಗಲದಲ್ಲಿ ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ...

Read moreDetails

ಬೆಂಗಳೂರಿನಲ್ಲಿ ಅಮಾನುಷ ಘಟನೆ: ತಂದೆಯಿಂದ ಹೆಣ್ಣು ಮಗುವಿಗೆ ಕ್ರೂರ ಹಲ್ಲೆ

ಬೆಂಗಳೂರಿನ ಚಿಕ್ಕ ಬೆಟ್ಟದಹಳ್ಳಿಯ ಬಾಲಾಜಿ ಲೇಔಟ್‌ನಲ್ಲಿ ನಡೆದ ಒಂದು ಆಘಾತಕಾರಿ ಘಟನೆಯಲ್ಲಿ, ನೇಪಾಳಿ ಮೂಲದ ದಂಪತಿಯಿಂದ ತಮ್ಮದೇ ಹೆಣ್ಣು ಮಗುವಿನ ಮೇಲೆ ಕ್ರೂರ ಹಲ್ಲೆ ನಡೆದಿದೆ. ತಂದೆ ...

Read moreDetails

ಕಮಲ್ ಹಾಸನ್‌ಗೆ ಹೈಕೋರ್ಟ್ ತರಾಟೆ: ಭಾಷೆಯ ವಿವಾದದಲ್ಲಿ ಕ್ಷಮೆಯೇ ಇಲ್ಲ ಎಂದು ಜಡ್ಜ್ ಆಕ್ರೋಶ

ಬೆಂಗಳೂರು, ಜೂನ್ 03, 2025: ಪ್ರಖ್ಯಾತ ನಟ ಹಾಗೂ ಚಲನಚಿತ್ರ ನಿರ್ಮಾಪಕ ಕಮಲ್ ಹಾಸನ್ ಅವರ ವಿರುದ್ಧ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕಮಲ್ ಹಾಸನ್ ...

Read moreDetails

ಹಿಂದೂ ನಾಯಕರ ಧ್ವನಿ ಅಡಗಿಸುವ ಷಡ್ಯಂತ್ರ.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮೇ 27, 2025 ರಂದು ನಡೆದ ಅಬ್ದುಲ್ ರೆಹಮಾನ್ ಹತ್ಯೆಯನ್ನು ನೆಪವಾಗಿಟ್ಟುಕೊಂಡು, ರಾಜ್ಯದಾದ್ಯಂತ ಹಿಂದೂ ನಾಯಕರ ಮತ್ತು ಕಾರ್ಯಕರ್ತರ ಧ್ವನಿಯನ್ನು ...

Read moreDetails

ಗೇಮಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಇಡಿ ದಾಳಿ: 39 ಲಕ್ಷ ನಗದು, 1.5 ಕೋಟಿ ರೂ. ವಶ

ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ದೆಹಲಿ, ಮುಂಬೈ ಮತ್ತು ಬೆಂಗಳೂರಿನ 7 ಸ್ಥಳಗಳಲ್ಲಿ ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್‌ಗೆ ಸಂಬಂಧಿಸಿದ ಹಣ ಅಕ್ರಮ ಸಾಗಣೆ (ಮನಿ ಲಾಂಡರಿಂಗ್) ಪ್ರಕರಣದಲ್ಲಿ ...

Read moreDetails

ಕರಾವಳಿಯಲ್ಲಿ ಮಳೆಯ ಆರ್ಭಟ, ಕೊಲೆಗಳ ದೌರ್ಜನ್ಯ: ಸರಕಾರದ ವೈಫಲ್ಯದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಕರ್ನಾಟಕದ ಕರಾವಳಿ ಭಾಗ ಸೇರಿದಂತೆ ರಾಜ್ಯದಾದ್ಯಂತ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮನೆಗಳು, ರಸ್ತೆಗಳು, ಸೇತುವೆಗಳು ಕುಸಿದು, ನಗರ, ಪಟ್ಟಣ, ಹಳ್ಳಿಗಳು ಜಲಾವೃತವಾಗಿವೆ. ಜನರು ವಿಲವಿಲಗೊಂಡು ...

Read moreDetails

ಆಪರೇಷನ್ ಸಿಂದೂರ: ಭಾರತದ ಭಯೋತ್ಪಾದನೆ ವಿರುದ್ಧದ ದಿಟ್ಟ ಹೋರಾಟ; ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಎಚ್ಚರಿಕೆ

ಗೋವಾ, ಮೇ 30, 2025: ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ನಲ್ಲಿ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಭಾಷಣ ಮಾಡುತ್ತಾ, "ಆಪರೇಷನ್ ...

Read moreDetails

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ: ಕಾಂಗ್ರೆಸ್ ಸರ್ಕಾರದ ವಸೂಲಿ ಉದ್ದೇಶದ ಆರೋಪ

https://twitter.com/Nikhil_Kumar_k/status/1927662142376862174 ಬೆಂಗಳೂರು: ನಗರದ ಜನರಿಗೆ ಕಿರಿಕಿರಿಯಾಗಿದ್ದ ವಾಹನ ಟೋಯಿಂಗ್ ಪ್ರಕ್ರಿಯೆಯನ್ನು 2022ರಲ್ಲಿ ಜನಾಕ್ರೋಶದಿಂದಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಈಗ ಮತ್ತೆ ಟೋಯಿಂಗ್ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ...

Read moreDetails

ಗೃಹ ಸಚಿವ, ಸಿಎಂಗೆ ದೂರು ಸಲ್ಲಿಸಿದರೂ ಕ್ರಮವಿಲ್ಲ: ಛಲವಾದಿ ನಾರಾಯಣಸ್ವಾಮಿಯ ಆಕ್ಷೇಪ

ಬೆಂಗಳೂರು, ಮೇ 30, 2025: ಚಿತ್ತಾಪುರದಲ್ಲಿ ತಮ್ಮ ದಿಗ್ಬಂಧನ ಮತ್ತು ಅಹಿತಕರ ಘಟನೆಗಳ ಕುರಿತು ಡಿಜಿಪಿ, ಗೃಹ ಸಚಿವ, ಮುಖ್ಯಮಂತ್ರಿ, ಮತ್ತು ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದರೂ ...

Read moreDetails

ಐಪಿಎಲ್ ಟಿಕೆಟ್ ಕಾಳಸಂತೆ: ಬೆಂಗಳೂರು ಪೊಲೀಸರಿಂದ ಇಬ್ಬರು ಕಾನ್‌ಸ್ಟೇಬಲ್‌ಗಳ ಸೇರಿ ನಾಲ್ವರು ಬಂಧನ

ಬೆಂಗಳೂರು, ಮೇ 30, 2025: ಐಪಿಎಲ್ ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಇಬ್ಬರು ಕಾನ್‌ಸ್ಟೇಬಲ್‌ಗಳಾದ ವೆಂಕಟಗಿರಿಗೌಡ ಮತ್ತು ರವಿಚಂದ್ರ ಸೇರಿದಂತೆ ...

Read moreDetails

ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ಗೆ ಹೈಕೋರ್ಟ್‌ ತರಾಟೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲಿನ ದಾಳಿ ಪ್ರಕರಣವನ್ನು ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ...

Read moreDetails

ಕಮಲ್ ಹಾಸನ್‌ರ ಕನ್ನಡ ಭಾಷೆ ವಿವಾದ: ಫಿಲಂ ಚೇಂಬರ್‌ನ ಕಠಿಣ ನಿರ್ಧಾರ

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್‌ರ ವಿವಾದಾತ್ಮಕ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ಫಿಲಂ ಚೇಂಬರ್ ಆಫ್ ಕಾಮರ್ಸ್, ಕಮಲ್‌ರಿಂದ ಕ್ಷಮೆ ಕೇಳಿಸುವುದಾಗಿ ಘೋಷಿಸಿದ್ದು, ...

Read moreDetails

ಕರ್ನಾಟಕದಲ್ಲಿ ಕೋಮು ಗಲಭೆ: ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ ಹೆಚ್ಚುತ್ತಿರುವ ಕೋಮು ಗಲಭೆಗಳ ಬಗ್ಗೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. "ಯಾರಿಗೂ ಕಾನೂನು ಮೇಲೆ ಹೋಗಲು ಅವಕಾಶವಿಲ್ಲ. ಯಾರೇ ಆಗಲಿ, ...

Read moreDetails

ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದು: ಸರ್ಕಾರಕ್ಕೆ ಹೈಕೋರ್ಟ್‌ನಿಂದ ಭಾರೀ ಹಿನ್ನಡೆ

ಬೆಂಗಳೂರು: ಕರ್ನಾಟಕ ಸರ್ಕಾರದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಕೇಸ್‌ಗಳನ್ನು ಹಿಂಪಡೆಯಲು 2024 ಅಕ್ಟೋಬರ್ 10ರಂದು ಆದೇಶ ಹೊರಡಿಸಿತ್ತು. ...

Read moreDetails

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯಿರಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ ಬಳಕೆದಾರರ ಶುಲ್ಕವನ್ನು ವಿಧಿಸಿರುವ ಸರ್ಕಾರದ ನಿರ್ಧಾರವನ್ನು ಕೂಡಲೇ ಹಿಂಪಡೆದು, ಹಿಂದಿನಂತೆ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ...

Read moreDetails

ಗಂಡನ ಕೊಲೆ ಆರೋಪದಲ್ಲಿ ಪತ್ನಿ ನಾಗಮ್ಮ ಬಂಧನ: ಕೌಟುಂಬಿಕ ಕಲಹದಿಂದ ಕೊಲೆ ಶಂಕೆ

ಬೆಂಗಳೂರು: ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯ ಕೋಡಿಚಿಕ್ಕನಹಳ್ಳಿಯಲ್ಲಿ ತನ್ನ ಗಂಡ ಸುರೇಶ್ ಬಾಬು (48) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪತ್ನಿ ನಾಗಮ್ಮ (43) ಅವರನ್ನು ಬೊಮ್ಮನಹಳ್ಳಿ ...

Read moreDetails

ಸ್ಮಾರ್ಟ್ ಮೀಟರ್‌ಗೆ ಬಿಜೆಪಿಯಿಂದ ಅಡ್ಡಗಾಲು: ಕೆಪಿಸಿಸಿಯಿಂದ ಕೇಂದ್ರ ಸಚಿವರಿಗೆ ದೂರು

ಬೆಂಗಳೂರು, ಮೇ 27, 2025: ಕೇಂದ್ರ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಮೂರು ತಿಂಗಳ ಕಾಲಮಿತಿ ವಿಧಿಸಿ ಒತ್ತಡ ಹೇರಿದರೆ, ರಾಜ್ಯ ಬಿಜೆಪಿ ನಾಯಕರು ಈ ಯೋಜನೆಯ ...

Read moreDetails

ನೆಹರೂ ಹಾಕಿದ ಅಡಿಪಾಯದ ಮೇಲೆ ದೇಶ ನಿರ್ಮಿತಿಯಾಗಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: "ಪಂಡಿತ ಜವಾಹರಲಾಲ್ ನೆಹರೂ ಅವರು ಹಾಕಿಕೊಟ್ಟ ಹಸಿರು ಕ್ರಾಂತಿ, ಕೈಗಾರಿಕಾ ಕ್ರಾಂತಿ ಹಾಗೂ ಶೈಕ್ಷಣಿಕ ಕ್ರಾಂತಿಯ ಅಡಿಪಾಯದ ಮೇಲೆ ನಮ್ಮ ದೇಶ ನಿರ್ಮಿತವಾಗಿದೆ," ಎಂದು ಡಿಸಿಎಂ ...

Read moreDetails

ನೆಹರೂರವರ ಕೊಡುಗೆ ಆಧುನಿಕ ಭಾರತದ ಅಡಿಪಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 27: ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಕೊಡುಗೆಯನ್ನು ಅಳಿಸಲು ಎಷ್ಟೇ ಪ್ರಯತ್ನಿಸಿದರೂ ಅದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ...

Read moreDetails

ಅಮೃತಹಳ್ಳಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ ಇಬ್ಬರು ಬಂಧನ

ಅಮೃತಹಳ್ಳಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಿಷೇಧಿತ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಪಶ್ಚಿಮ ಬಂಗಾಳದ ಕೊಲ್ಕತ್ತಾ ಮೂಲದವರು ಎಂದು ತಿಳಿದುಬಂದಿದೆ. ...

Read moreDetails

ಬೆಂಗಳೂರಿನ ಪುಡಿ ರೌಡಿಯ ದಾಂಧಲೆ: ಅಂಗಡಿ ಮಾಲೀಕರ ಮೇಲೆ ಆಕ್ರಮಣ, ಪೊಲೀಸರ ನಿಂದನೆ!

ಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಬ್ಬ ಪುಡಿ ರೌಡಿಯು ಅಂಗಡಿ ಮಾಲೀಕರ ಮೇಲೆ ದಾಳಿ ಮಾಡಿ, ಪೊಲೀಸರನ್ನು ಸಹ ನಿಂದಿಸಿದ ಆರೋಪವಿದೆ. ಸ್ಥಳೀಯ ನಿವಾಸಿಗಳು ...

Read moreDetails

ಹೇಮಂತ್ ಕುಮಾರ್ ಪ್ರಕರಣ: ಮದುವೆಯ 3 ತಿಂಗಳಲ್ಲಿ “ದೋಖಾ”

ಕುಣಿಗಲ್: ಕುಣಿಗಲ್ ಮೂಲದ ದಂಪತಿಯ ಮದುವೆಯ ಮೂರು ತಿಂಗಳಲ್ಲೇ ಗಂಭೀರ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ ಕೆಲಸ ಮಾಡುವ ಗರ್ಭಿಣಿ ಯುವತಿಯೊಬ್ಬಳು, ತನ್ನ ಪತಿ ಹೇಮಂತ್ ...

Read moreDetails

ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ: ಐದು ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಕಿರುತೆರೆ ನಟ ಮಡೆನೂರು ಮನು ವಿರುದ್ಧ ಸಹ ಕಲಾವಿದೆಯೊಬ್ಬರಿಂದ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಯನ್ನು ಮೇ 22 ರಂದು ಹಾಸನದ ...

Read moreDetails

ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ: ಸಿಸಿಬಿ ತನಿಖೆಯಲ್ಲಿ ಬಯಲಾದ ಕಾರಣಗಳು.

ಬೆಂಗಳೂರು: ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣದ ತನಿಖೆಯು ಬಹುತೇಕ ಕೊನೆಯ ಹಂತವನ್ನು ತಲುಪಿದ್ದು, ಕೊಲೆಗೆ ಕಾರಣವಾದ ಪ್ರಮುಖ ಆಯಾಮಗಳನ್ನು ಸೆಂಟ್ರಲ್ ಕ್ರೈಂ ಬ್ರಾಂಚ್ ...

Read moreDetails

ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಹೊಸ ಹೆಸರು: ಸಚಿವ ಸಂಪುಟದಲ್ಲಿ ತೀರ್ಮಾನ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ರಾಮನಗರ ಜಿಲ್ಲೆಯನ್ನು ಇನ್ನುಮುಂದೆ 'ಬೆಂಗಳೂರು ದಕ್ಷಿಣ' ಎಂದು ಕರೆಯಲಾಗುವುದು. ಈ ಕುರಿತು ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಮರುನಾಮಕರಣಕ್ಕೆ ಅಧಿಕೃತ ಒಪ್ಪಿಗೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ...

Read moreDetails

ಪೊಲೀಸರಿಂದಲೇ ಬಂಧನದಂತಹ ಸ್ಥಿತಿ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಪ್ರಿಯಾಂಕ್ ಖರ್ಗೆಯವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ: ವಿಪಕ್ಷ ನಾಯಕರ ಆಗ್ರಹ ಬೆಂಗಳೂರು, ಮೇ 29: ಗುಲ್ಬರ್ಗದಲ್ಲಿ ಪೊಲೀಸ್ ಅಧಿಕಾರಿಗಳು ತನ್ನನ್ನು ಬಂಧನದಂತಹ ಸ್ಥಿತಿಯಲ್ಲಿ ಇರಿಸಿದ್ದಾರೆ ಎಂದು ವಿಧಾನಪರಿಷತ್ ...

Read moreDetails

ದಿವಾಳಿತನದ ಕರ್ನಾಟಕ ಮಾದರಿ ಎಂದು ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಬಿರುದು: ವಿರೋಧ ನಾಯಕ ಆರ್. ಅಶೋಕರ ಆಕ್ರೋಶ

ಬೆಂಗಳೂರು, ಮೇ 21 ವಿರೋಧ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರವನ್ನು "ದಿವಾಳಿತನದ ಕರ್ನಾಟಕ ಮಾದರಿ" ಎಂದು ಹೆಸರಿಸಿ, ಜನರ ಮೇಲೆ ಭಾರೀ ತೆರಿಗೆ ಹೊರೆ ...

Read moreDetails

ರಾಜಕಾಲುವೆ ಒತ್ತುವರಿಗೆ ರಾಜಕೀಯ ಕುಮ್ಮಕ್ಕು: ನಿಖಿಲ್ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಮಳೆಯಿಂದ ಉಂಟಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳದ ಸರ್ಕಾರದ ವಿರುದ್ಧ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...

Read moreDetails

ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ದಾರುಣ ಹಲ್ಲೆ: ಯುವತಿಯ ವಿಚಾರಕ್ಕೆ ಸಿನಿಮಾ ಶೈಲಿಯಲ್ಲಿ ಮಾರಣಾಂತಿಕ ದಾಳಿ

ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಡೆದ ಘೋರ ಘಟನೆಯೊಂದು ವಿದ್ಯಾರ್ಥಿಗಳ ರೌಡಿಗಿರಿಯ ಕರಾಳ ಮುಖವನ್ನು ಬಯಲಿಗೆಳೆದಿದೆ. ಯುವತಿಯೊಬ್ಬಳ ಜೊತೆ ಮಾತನಾಡಿದ್ದಕ್ಕೆ ದರ್ಶನ್ ಎಂಬ ವಿದ್ಯಾರ್ಥಿಯ ಮೇಲೆ ಕನಕಪುರ ...

Read moreDetails

20 ಮಕ್ಕಳ ಶಾಲಾ ಶುಲ್ಕ ಕಟ್ಟಿದ ಕಳ್ಳ: ಒಳ್ಳೆಯ ಉದ್ದೇಶಕ್ಕೆ ಕಳ್ಳತನ, ಆದರೂ ಪೊಲೀಸರ ಕೈಗೆ!

ಬೇಗೂರು: ಸಾಮಾನ್ಯವಾಗಿ ಕಳ್ಳತನವೆಂದರೆ ಸ್ವಾರ್ಥಕ್ಕಾಗಿ, ಐಷಾರಾಮಿ ಜೀವನಕ್ಕಾಗಿ ಅಥವಾ ಸಾಲ ತೀರಿಸಲು ಮಾಡುವುದು. ಆದರೆ ಇಲ್ಲೊಬ್ಬ ಕಳ್ಳ ತನ್ನ ಸ್ನೇಹಿತರ ಮಕ್ಕಳ ಶಿಕ್ಷಣಕ್ಕಾಗಿ ಕಳ್ಳತನ ಮಾಡಿದ ಅಪರೂಪದ ...

Read moreDetails

ಡಿ.ಕೆ. ಸುರೇಶ್‌ರಿಂದ ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪಗಳು, ಬಿಜೆಪಿಗೆ ತಿರುಗೇಟು

ಮುಖ್ಯ ಆರೋಪಗಳು: ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ಇತರ ಗಂಭೀರ ಆರೋಪಗಳ ಬಗ್ಗೆ ತನಿಖೆಗೆ ಒತ್ತಾಯಿಸಿದ್ದಾರೆ, ಜೊತೆಗೆ ...

Read moreDetails

ಹೊಸಪೇಟೆಯ ಸಮರ್ಪಣಾ ಸಂಕಲ್ಪ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣ

ಹೊಸಪೇಟೆ: ಇಂದು ಇಲ್ಲಿ ನಡೆದ ಸಮರ್ಪಣಾ ಸಂಕಲ್ಪ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು ಮತ್ತು ಕೇಂದ್ರದ ಬಿಜೆಪಿ ...

Read moreDetails

1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರು ಈ ಸ್ಥಿತಿಗೆ ಬರುತ್ತಿರಲಿಲ್ಲ: ಆರ್‌.ಅಶೋಕ

ಬೆಂಗಳೂರು, ಮೇ 21, 2025 ಬಿಜೆಪಿ ಆಡಳಿತದ ಅವಧಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 1,600 ಕೋಟಿ ರೂ. ಹಣ ಬಿಡುಗಡೆಯಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಆ ಕಾಮಗಾರಿಗಳನ್ನು ರದ್ದುಗೊಳಿಸಿತು. ...

Read moreDetails

ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸಪೇಟೆ: ಕಾಂಗ್ರೆಸ್ ಸರಕಾರವು ಚುನಾವಣೆ ವೇಳೆ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿ, ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. "ಐದು ಗ್ಯಾರಂಟಿ ಯೋಜನೆಗಳ ಜೊತೆಗೆ, ಚುನಾವಣಾ ...

Read moreDetails

ಕಾಂಗ್ರೆಸ್ ಸರಕಾರದ ಸಾಧನೆಯ ಭಜನೆಯಾದರೂ, ಬೆಂಗಳೂರು ಜನರಿಗೆ ಜೀವನ ನರಕವಾಗಿದೆ!

ಬೆಂಗಳೂರು, ಮೇ 20, 2025: ಬೆಂಗಳೂರು ನಗರವು ತೊಂದರೆಯ ಸುಳಿಯಲ್ಲಿ ಸಿಲುಕಿಕೊಂಡಿದ್ದರೂ, ಕಾಂಗ್ರೆಸ್ ಸರಕಾರಕ್ಕೆ ಸಾಧನಾ ಸಮಾವೇಶದ ಚಿಂತೆಯೇ ಮುಖ್ಯವಾಗಿದೆ ಎಂದು ರಾಜಕೀಯ ವಿರೋಧಿಗಳು ಟೀಕಿಸುತ್ತಿದ್ದಾರೆ. ವಾರದಿಂದ ...

Read moreDetails

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಇಂದು ನ್ಯಾಯಾಲಯಕ್ಕೆ ಹಾಜರು

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ಬೆಂಗಳೂರಿನ 57ನೇ CCH ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಕಳೆದ ವಿಚಾರಣೆಯ ...

Read moreDetails

‘ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ’ ಪೋಸ್ಟರ್ ಬಿಡುಗಡೆ: ಕಾಂಗ್ರೆಸ್ ಸಾಧನೆ ಶೂನ್ಯ ಎಂದ ಬಿಜೆಪಿ

ಬೆಂಗಳೂರು, ಮೇ 19, 2025: ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಪ್ರತಿಕ್ರಿಯೆಯಾಗಿ ಬಿಜೆಪಿಯಿಂದ ‘ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ’ ಎಂಬ ಪೋಸ್ಟರ್ ಬಿಡುಗಡೆಯಾಗಿದೆ. ಬೆಂಗಳೂರಿನ ಜಗನ್ನಾಥ ಭವನದಲ್ಲಿ ನಡೆದ ...

Read moreDetails

ಮಳೆ ಅನಾಹುತಕ್ಕೆ ಸರ್ಕಾರದ ಬೇಜವಾಬ್ದಾರಿತನ ಕಾರಣ: ಆರ್. ಅಶೋಕ್ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಉಂಟಾದ ಅನಾಹುತಕ್ಕೆ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನವೇ ಕಾರಣ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ...

Read moreDetails

ಶಶಿ ತರೂರ್ ವಿವಾದ: ಕಾಂಗ್ರೆಸ್ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮತ್ತು ಕೇಂದ್ರ ಸರ್ಕಾರದ ನಡುವೆ ಉಂಟಾದ ಹೊಸ ವಿವಾದ ತೀವ್ರ ರೂಪ ಪಡೆದುಕೊಂಡಿದೆ. ಈ ವಿವಾದದ ಕೇಂದ್ರಬಿಂದುವಾಗಿ, ಕಾಂಗ್ರೆಸ್ ಸಂಸದ ಶಶಿ ...

Read moreDetails

ಬೆಂಗಳೂರಿನ ಬಿ ಖಾತಾ ಆಸ್ತಿ ಮಾಲೀಕರಿಗೆ ಹೊಸ ತೊಂದರೆ: ಯುಟಿಲಿಟಿ ಸಂಪರ್ಕಗಳಿಗೆ ಒಸಿ ಕಡ್ಡಾಯ

ಬೆಂಗಳೂರು: ಬೆಂಗಳೂರಿನ ಬಿ ಖಾತಾ ಆಸ್ತಿ ಮಾಲೀಕರು ಇತ್ತೀಚೆಗೆ ಹೊಸ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಿಂದ ಕಟ್ಟಡಗಳ ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ...

Read moreDetails

ಸರ್ಕಾರಿ ಆಸ್ಪತ್ರೆಗಳಿಂದ ಜನ ಔಷಧಿ ಕೇಂದ್ರಗಳ ರದ್ದತಿಗೆ ರಾಜ್ಯ ಸರ್ಕಾರದ ಆದೇಶ: ಮೋದಿ vs ರಾಜ್ಯ ಸರ್ಕಾರದ ಘರ್ಷಣೆ?

ಬೆಂಗಳೂರು, ಮೇ 17, 2025: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜನ ಔಷಧಿ ಕೇಂದ್ರಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ...

Read moreDetails

ಬಿಡದಿ ಟೌನ್‌ಶಿಪ್ ಯೋಜನೆ ಕಾಂಗ್ರೆಸ್‌ನ ಲೂಟಿ ಯೋಜನೆ: ಆರ್.ಅಶೋಕ ಆರೋಪ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯು ಕಾಂಗ್ರೆಸ್ ನಾಯಕರ ಲೂಟಿಗಾಗಿ ರೂಪಿಸಲಾದ ಯೋಜನೆಯಾಗಿದ್ದು, ಇದರಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಯಾವುದೇ ಪಾತ್ರವಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ...

Read moreDetails

ಉದ್ಯಮಿ ಮನೆಯಲ್ಲಿ ಕಳ್ಳತನ ಮಾಡಿದ ಖತರ್ನಾಕ್ ಗ್ಯಾಂಗ್ ಬೇಟೆಗೆ: ಬಸವೇಶ್ವರನಗರ ಪೊಲೀಸರ ದಿಟ್ಟ ಕಾರ್ಯಾಚರಣೆ

ಬೆಂಗಳೂರು: ಉದ್ಯಮಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ವಿದೇಶಿ ಕರೆನ್ಸಿ ಕಳವು ಮಾಡಿದ ಖತರ್ನಾಕ್ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ...

Read moreDetails

ಬೆಳಗ್ಗೆ ಸೆಕ್ಯುರಿಟಿ, ರಾತ್ರಿ ಕಳ್ಳತನ: ನೇಪಾಳಿ ಗ್ಯಾಂಗ್ ಬಾಣಸವಾಡಿ ಪೊಲೀಸರ ಬೇಟೆಗೆ

ಬೆಂಗಳೂರು, ಮೇ 16:ನಗರದಲ್ಲಿ ಸೆಕ್ಯುರಿಟಿ ಕೆಲಸದ ಹೆಸರಿನಲ್ಲಿ ಮನೆಗಳ ಮೇಲೆ ನೋಟವಿಟ್ಟು ರಾತ್ರಿ ವೇಳೆ ಕಳ್ಳತನ ನಡೆಸುತ್ತಿದ್ದ ನೇಪಾಳಿ ಗ್ಯಾಂಗ್ ಬಾಣಸವಾಡಿ ಪೊಲೀಸರ ಬಲೆಯಲ್ಲಿ ಸಿಕ್ಕಿದ್ದಾರೆ. ಬಂಧಿತ ...

Read moreDetails

ಬ್ಯಾಂಕ್ ಲಾಕರ್‌ನಿಂದ ಚಿನ್ನಾಭರಣ ಕಳ್ಳತನ: ಸಿಬ್ಬಂದಿ ಮತ್ತು ಸ್ನೇಹಿತ ಬಂಧನ

ಬೆಂಗಳೂರು, ಮೇ 16, 2025: ಬಸವೇಶ್ವರ ನಗರದ ಖಾಸಗಿ ಬ್ಯಾಂಕ್‌ನ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ ಚಿನ್ನಾಭರಣ ಕಳ್ಳತನದ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಂಕ್ ಸಿಬ್ಬಂದಿಯೊಬ್ಬರು ತಮ್ಮ ಸ್ನೇಹಿತನೊಂದಿಗೆ ...

Read moreDetails

ಬೆಂಗಳೂರು ಪ್ರವೇಶಿಸಿದ್ದ ಮುಂಬೈನ ಕುಖ್ಯಾತ ಕಳ್ಳರು ಬಂಧನ: ಯಲಹಂಕ ಪೊಲೀಸರ ದಿಟ್ಟ ಕಾರ್ಯಚರಣೆ

ಬೆಂಗಳೂರು, ಮೇ 16:ಹಳೆಯ ಪ್ರಕರಣವೊಂದು ಬೆನ್ನು ಹಿಡಿದು, ಯಲಹಂಕ ಪೊಲೀಸರು ಮುಂಬೈನಿಂದ ಬಂದಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ಮುಂಬೈನ ಜೇಮ್ಸ್ ಜೆಪ್ರಿನ್ ಹಾಗೂ ...

Read moreDetails

ನಟಿ ರುಕ್ಮಿಣಿಯ ಬ್ಯಾಗ್ ಕಳ್ಳತನ ಪ್ರಕರಣ: ಕ್ಯಾಬ್ ಚಾಲಕ ಮಹಮ್ಮದ್ ಮಸ್ತಾನ್ ಬಂಧಿತ

ಬೆಂಗಳೂರು, ಮೇ 16:ಪ್ರಸಿದ್ಧ ನಟಿ ರುಕ್ಮಿಣಿ ವಿಜಯ್ ಕುಮಾರ್ ಬ್ಯಾಗ್ ಕಳವಾಗಿದ್ದ ಪ್ರಕರಣವನ್ನು ಪೊಲೀಸರು ಸುಳಿವಿನಿಂದ ಪತ್ತೆ ಹಚ್ಚಿ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್ ...

Read moreDetails

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ದೊಡ್ಡ ಕಾರ್ಯಾಚರಣೆ: ಅಂತಾರಾಷ್ಟ್ರೀಯ ಡ್ರಗ್ ಡೀಲರ್ ಬಂಧನ

ಬೆಂಗಳೂರು: ಬೆಂಗಳೂರಿನ ಸೊಲದೇವನಹಳ್ಳಿಯಲ್ಲಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ನಡೆಸಿದ ದೊಡ್ಡ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಡ್ರಗ್ ಡೀಲರ್‌ನನ್ನು ಬಂಧಿಸಲಾಗಿದೆ. ನೈಜೀರಿಯಾ ಮೂಲದ ಡೇನಿಯಲ್ ಎಂಬ ಆರೋಪಿಯನ್ನು ...

Read moreDetails
Page 1 of 3 1 2 3
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: