ಹಿಂದೂಗಳಿಗೆ ಯಾತಕ್ಕೆ ಅಪಮಾನ?: ವಿಜಯೇಂದ್ರ ಆರೋಪ
ಬಾಗಲಕೋಟೆ: ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರು, ದಲಿತರು, ರೈತರು ಕಣ್ಣೀರು ಹಾಕುವ ಪರಿಸ್ಥಿತಿ ಉಂಟುಮಾಡಿದ್ದೀರಾ? ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿಮ್ಮ ಸಾಧನೆ ಏನು? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ...
Read moreDetailsಬಾಗಲಕೋಟೆ: ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರು, ದಲಿತರು, ರೈತರು ಕಣ್ಣೀರು ಹಾಕುವ ಪರಿಸ್ಥಿತಿ ಉಂಟುಮಾಡಿದ್ದೀರಾ? ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿಮ್ಮ ಸಾಧನೆ ಏನು? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ...
Read moreDetailsಬೆಂಗಳೂರು: ಕಾನೂನು ಸುವ್ಯವಸ್ಥೆ ಕುಸಿತ, ಬೆಲೆ ಏರಿಕೆ ಹಾಗೂ ಅಭಿವೃದ್ಧಿಯ ಕೊರತೆ ಕುರಿತು ಜನರಲ್ಲಿ ಉಂಟಾಗಿರುವ ಆಕ್ರೋಶದಿಂದ ಗಮನ ಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಜನಗಣತಿ ...
Read moreDetailsಬೆಂಗಳೂರು: “ಜಾತಿಗಣತಿ ಕುರಿತು ಕೆಲ ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದು, ಅವರಿಗೆ ತಕ್ಕ ಉತ್ತರ ನೀಡಲಾಗುತ್ತದೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ...
Read moreDetailsಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ...
Read moreDetailsಬೆಂಗಳೂರು: "ಕೆಲವು ಮಾಧ್ಯಮಗಳಲ್ಲಿ ಹಾಗೂ ವಿರೋಧ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದಕ್ಕೆ ನಾವು ಸೂಕ್ತ ಉತ್ತರ ನೀಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಾತಿಗಣತಿ ...
Read moreDetailsಗದರ್ 2 ಚಿತ್ರದಿಂದ 2023ರಲ್ಲಿ ಭರ್ಜರಿ ವಾಪಸನ್ನು ನೀಡಿದ ನಟ ಸನ್ನಿ ಡಿಯೋಲ್ ಅವರ ಹೊಸ ಚಿತ್ರ ‘ಜಾಟ್’ ಈ ವಾರ ಬಿಡುಗಡೆಗೊಂಡಿದೆ. ಗದರ್ 2 ನ ...
Read moreDetailsಬೆಂಗಳೂರು: ಕಾಂಗ್ರೆಸ್ ಪಕ್ಷವು ದುರಹಂಕಾರ ಹೊಂದಿದ್ದು, ಡಾ. ಬಾಬಾಸಾಹೇಬ ಅಂಬೇಡ್ಕರರ ಬಗ್ಗೆ ಅತ್ಯಂತ ತಿರಸ್ಕಾರದ ಭಾವನೆ ಇದೆ ಎಂಬುದು ಗೊತ್ತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ...
Read moreDetailsಯಲ್ಲಾಪುರ: ರಾಜ್ಯದ ಕಾಂಗ್ರೆಸ್ ಪಕ್ಷದ್ದು ಅತ್ಯಂತ ಭ್ರಷ್ಟ ಸರಕಾರ ಎಂದು ನಾವು ಹೇಳಿಲ್ಲ. ಅದೇ ಪಕ್ಷದ ಶಾಸಕ, ಮುಖ್ಯಮಂತ್ರಿಗಳ ಸಲಹೆಗಾರ ಬಸವರಾಜ ರಾಯರೆಡ್ಡಿಯವರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ...
Read moreDetailsಕೇರಳ ಪೊಲೀಸರು ಬೆಂಗಳೂರಿನಲ್ಲಿ ವಾಸವಾಗುತ್ತಿದ್ದ ಉಗಾಂಡಾ ದೇಶದ ಮಹಿಳೆಯೊಬ್ಬರನ್ನು ಡ್ರಗ್ ಪೆಡ್ಲಿಂಗ್ ಆರೋಪದಲ್ಲಿ ಬಂಧಿಸಿದ್ದು, ಪ್ರಕರಣವು ಉತ್ತರಾಧಿಕಾರಿ ತನಿಖೆಗೆ ಒಳಪಟ್ಟಿದೆ. ಪ್ರಮುಖ ವಿವರಗಳು: ಬಂಧನದ ಆರೋಪ:ಪ್ರಖ್ಯಾತ ಡ್ರಗ್ ...
Read moreDetailsಬೆಂಗಳೂರು: ರಾಜ್ಯದ ದ್ವಿತೀಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ನಡೆಯುತ್ತಿರುವ ಚರ್ಚೆಗಳಲ್ಲಿ, ಶಿರಾ ನಗರವೇ ಸೂಕ್ತ ಸ್ಥಳವೆಂದು ಬಯಲುಸೀಮೆ ಮತ್ತು ಉತ್ತರ ಕರ್ನಾಟಕ ಭಾಗದ ಶಾಸಕರು ...
Read moreDetailsಬೆಂಗಳೂರು:- ಸುದ್ದಗುಂಟೆಪಾಳ್ಯ ಘಟನೆಗೆ ಸಂಬಂಧಿಸಿದಂತೆ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹ ಸಚಿವರಾದ ಡಾ. ...
Read moreDetailsಜೋಕರ್'ಗಳಿಗೆಲ್ಲ ಉತ್ತರ ಕೊಡಲ್ಲ; ಕೃಷಿ ಸಚಿವರಿಗೆ ಟಾಂಗ್ ಕೊಟ್ಟ ಕೇಂದ್ರ ಸಚಿವರು ನಾನು ಬಂದೂಕು, ಗನ್ ಸಂಸ್ಕೃತಿಯಿಂದ ಬಂದವನಲ್ಲ; ರಾಜ್ಯ ಗೃಹ ಸಚಿವರಿಗೆ ಕುಟುಕಿದ ಕೇಂದ್ರ ಸಚಿವರು ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯವನ್ನು ಗುಂಡಿ ಮುಕ್ತವಾಗಿಸುವ ಉದ್ದೇಶದೊಂದಿಗೆ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯದ ರಸ್ತೆಗಳ ಗುಂಡಿಗಳನ್ನು ತ್ವರಿತವಾಗಿ補ಪಣೆ ಮಾಡಲು 'ಎಕೋಫಿಕ್ಸ್' ಎಂಬ ನೂತನ ರೆಡಿಮಿಕ್ಸ್ ಪದಾರ್ಥವನ್ನು ...
Read moreDetailsಮಂಡ್ಯ: ನಾನು ಜೋಕರ್ ಗಳಿಗೆಲ್ಲಾ ಉತ್ತರ ಕೊಡಲ್ಲ. ವಿಷಯವೇ ಗೊತ್ತಿಲ್ಲದವರ ಬಗ್ಗೆ ಮಾತನಾಡಿ ಅರ್ಥವಿಲ್ಲ ಎಂದು ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕೃಷಿ ...
Read moreDetailsಭಾರತ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರ: ಬಸವರಾಜ ಬೊಮ್ಮಾಯಿ ಹಾವೇರಿ (ಬ್ಯಾಡಗಿ): ವಿಶ್ವಾಸ ಹೆಚ್ಚಾದರೆ ವ್ಯಾಪಾರ ಹೆಚ್ಚಾಗುತ್ತದೆ. ವ್ಯಾಪಾರ ಹೆಚ್ಚಾದಾಗ ಮಾತ್ರ ಅಭಿವೃದ್ದಿ ಸಾಧ್ಯವಾಗುತ್ತದೆ ಎಂದು ಮಾಜಿ ...
Read moreDetails"ಬಿಜೆಪಿ ಹಾಗೂ ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು" ದೆಹಲಿ: ಬೆಲೆ ಏರಿಕೆಯ ಕುರಿತು ಆಯ್ಕೆಮಾಡಿಕೊಂಡು ನಡೆಯುತ್ತಿರುವ ಬಿಜೆಪಿ ಪ್ರತಿಭಟನೆಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ...
Read moreDetailsಬೆಂಗಳೂರು: "ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ...
Read moreDetailsಜಮಖಂಡಿ: ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರವಾಗಿದ್ದು, ಜನರ ಜೀವನಾಡಿಯಾಗಿ ಪರಿಣಮಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬುಧವಾರ ಜಮಖಂಡಿಯಲ್ಲಿ ದಿ ...
Read moreDetailsಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ...
Read moreDetailsಬೆಂಗಳೂರು: ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯತ್ನಾಳ್ ಅವರ ಉಚ್ಛಾಟನೆಗೆ ಉತ್ತರ ಕರ್ನಾಟಕದ ಹಿಂದೂ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ಪ್ರಮುಖರು ...
Read moreDetailsಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ...
Read moreDetailsಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.18.85 ಕೋಟಿ ಅಂದಾಜು ಮೌಲ್ಯದ ಒಟ್ಟು 8 ಎಕರೆ 0.27 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ...
Read moreDetailsಬೆಂಗಳೂರು: ಶನಿವಾರ ಮಾರ್ಚ್ 29 ರಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಇದು ವಿಜ್ಞಾನಿಗಳಿಗಷ್ಟೇ ಅಲ್ಲ, ಸಾಮಾನ್ಯ ಜನರಿಗೂ ಕುತೂಹಲದ ಕ್ಷಣವಾಗಿದೆ. ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಈ ...
Read moreDetailsಬೆಂಗಳೂರು: ಮುಂದಿನ ಮಾರ್ಚ್ 30 ರಂದು ಯುಗಾದಿ ಹಬ್ಬವಿದ್ದು, ಅದರ ಮರುದಿನ ಹೊಸತೊಡಕು ಆಚರಣೆ ನಡೆಯಲಿದೆ. ಈ ಸಂದರ್ಭದಲ್ಲಿ ಹಿಂದೂ ಸಮುದಾಯದ ಜನರು ಹಲಾಲ್ ಮಾಂಸದ ಬದಲು ...
Read moreDetailsಬೆಂಗಳೂರು: ಮಾರ್ಚ್ 29 ನಡೆಯಲಿರುವ ಸಂಪೂರ್ಣ ಸೂರ್ಯಗ್ರಹಣವು ವೈಜ್ಞಾನಿಕವಾಗಿ ಮಹತ್ವಪೂರ್ಣವಾದದ್ದಾಗಿದೆ. ಆದರೆ ಭಾರತದ ಹಲವು ಭಾಗಗಳಲ್ಲಿ ಇದು ಭಾಗಶಃ ಮಾತ್ರ ದೃಶ್ಯವಾಗಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಸೂರ್ಯಗ್ರಹಣವು ...
Read moreDetailsಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಹಾಗೂ ದೂರದ ಊರುಗಳಿಂದ ಚಿಕಿತ್ಸೆಗೆ ಬರುವ ರೋಗಿಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳದಂತೆ, ಅಂತಿಮ ವೈದ್ಯಕೀಯ ವರದಿ ಸಿಗುವವರೆಗೆ ಅವರನ್ನು ಒಳರೋಗಿಗಳಾಗಿ ...
Read moreDetailsನವದೆಹಲಿ: ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಆರೋಪಗಳಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದು, “ನನಗೆ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ಇಲ್ಲ” ...
Read moreDetailsಬೆಂಗಳೂರು: ಕರ್ನಾಟಕದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪನೆಯ ಸಂಬಂಧ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
Read moreDetailsಬೆಳಗಾವಿ: ಬಿಜೆಪಿ ಹಿರಿಯ ನಾಯಕ ಹಾಗೂ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಉಚ್ಛಾಟನೆಗೆ ಉತ್ತರ ಕರ್ನಾಟಕದ ಪಂಚಮಸಾಲಿ ಸಮುದಾಯ ಮತ್ತು ಅವರ ಬೆಂಬಲಿಗರಿಂದ ತೀವ್ರ ...
Read moreDetailsಬಸನಗೌಡ ಪಾಟೀಲ್ ಯತ್ನಾಳ್ ವಿಚಾರ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ:ಬಸವರಾಜ ಬೊಮ್ಮಾಯಿ ನವದೆಹಲಿ: ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ. ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ...
Read moreDetailsಬೆಂಗಳೂರು: ರಾಷ್ಟ್ರೀಯ ಸಮಿತಿಯಿಂದ ನೋಟೀಸ್ ಪಡೆದಿರುವ ಬಗ್ಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ನೋಟೀಸ್ ತಡರಾತ್ರಿ ತಲುಪಿದ್ದು, ಇದರಿಂದ ತಾವು ಸಂತೋಷಗೊಂಡಿದ್ದಾಗಿ ಅವರು ಹೇಳಿದ್ದಾರೆ. ...
Read moreDetailsಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ...
Read moreDetailsಬೆಂಗಳೂರು: – ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಭಾರತದ ಉದ್ಯಮ ಮತ್ತು ಸೇವಾ ಗುಣಮಟ್ಟ ಖಚಿತತೆಗಾಗಿ ಅನೇಕ ಹೊಸ ಮಾನದಂಡಗಳನ್ನು ಸ್ಥಾಪಿಸಿ, ಕಾರ್ಮಿಕರ ಔದ್ಯೋಗಿಕ ಆರೋಗ್ಯ ...
Read moreDetailsಬೆಂಗಳೂರು, ಮಾರ್ಚ್ 25, 2025, 3:44 PM – ಗ್ರಾಹಕ ಸಂರಕ್ಷಣಾ ಕಾಯ್ದೆ, 2019 ರ ಅಡಿಯಲ್ಲಿ ಕೇಂದ್ರವು ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು ಮತ್ತು ಗ್ರಾಹಕರ ಸಬಲೀಕರಣಕ್ಕಾಗಿ ...
Read moreDetailsಬೆಂಗಳೂರು: ಮಾರಕಾಸ್ತ್ರ ಪ್ರದರ್ಶಿಸಿ ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ರಜತ್ ಹಾಗೂ ವಿನಯ್ ಗೌಡ ಮತ್ತೆ ಪೊಲೀಸರ ವಿಚಾರಣೆಗೆ ಒಳಗಾಗಿದ್ದಾರೆ. ...
Read moreDetailsಮಂಡ್ಯ: ಬಿಜೆಪಿ ನಾಯಕ ಆರ್. ಅಶೋಕ್ ಮಾಡಿದ ಫೋನ್ ಕದ್ದಾಲಿಕೆ ಆರೋಪಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. "ಯಾವುದಾದರೂ ಸಾಬೀತು ಮಾಡಿದರೆ ನಾನು ...
Read moreDetailsಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ (37) ಅವರ ಕೊಲೆ ಪ್ರಕರಣದ ಸಂಬಂಧದಲ್ಲಿ ಉತ್ತರ ವಿಭಾಗದ ಡಿಸಿಪಿ ಸೈದುಲು ಅವರ reciente ಹೇಳಿಕೆಯನ್ನು ಆಧರಿಸಿ ಪ್ರಮುಖ ...
Read moreDetailsಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂವಿಧಾನ ಸಂಬಂಧಿತ ಹೇಳಿಕೆಯನ್ನು ತಿರುಚಿ ಪ್ರಚಾರ ಮಾಡುತ್ತಿರುವುದಕ್ಕಾಗಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ನಾನು ಸಂವಿಧಾನ ಬದಲಾಯಿಸಬೇಕೆಂದು ...
Read moreDetailsಪ್ರಧಾನಮಂತ್ರಿ ವಿರಾಸತ್ ಕಾ ಸಂವರ್ಧನ್ (ಪಿಎಂ ವಿಕಾಸ್) ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಐದು ಹಿಂದಿನ ಯೋಜನೆಗಳಾದ ‘ಸೀಖೋ ಔರ್ ಕಮಾವೊ’, ‘ನಯೀ ...
Read moreDetailsಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ...
Read moreDetailsಬೆಂಗಳೂರು: "ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ...
Read moreDetailsಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ...
Read moreDetailsಬೆಳಗಾವಿ: ರಾಜ್ಯದ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿ. ಸದನದಲ್ಲಿ ರಾಜ್ಯದ ಹಿರಿಯ ಸಚಿವರು ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ...
Read moreDetailsನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಧಿಮಾಕು ಪ್ರದರ್ಶಿಸಿದ್ದ ನಾಯಕರೊಬ್ಬರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ...
Read moreDetailsಬೆಂಗಳೂರು: “ಬೊಮ್ಮಾಯಿ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು ರೂ.87,818 ಸಾವಿರ ಕೋಟಿ ಹಣ ಬೇಕಾಗುತ್ತದೆ. ಪ್ರಸ್ತುತ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಪ್ರತಿ ಕ್ವಿಂಟಾಲ್ ತೊಗರಿಗೆ ರೂ 7550 ರ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ರೂ 450 ಪ್ರೋತ್ಸಾಹಧನ ನೀಡಿ ರೈತರಿಂದ ...
Read moreDetailsಬೆಂಗಳೂರು:ನೈಜತೆಯಿಂದ ಕೂಡಿರುವ ಜಮೀನುಗಳಿಗೆ ಖಾತೆಗಳನ್ನು ನೀಡಲು ಅಗತ್ಯ ಕ್ರಮ ವಹಿಸಲಾಗುವುದು. ಅಂದಿನ ಕಾನೂನುಗಳು ಅಂದಿನ ದಿನಕ್ಕೆ ಅನ್ವಯವಾಗಲಿದೆ. ಇಂದಿನ ಕಾನೂನುಗಳು ಈ ಹಿಂದಿನ ದಿನಗಳ ಕಾನೂನುಗಳಿಗೆ ಅನ್ವಯವಾಗುವುದಿಲ್ಲ ...
Read moreDetailsದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. "ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ...
Read moreDetailsಬೆಂಗಳೂರು, ಮಾರ್ಚ್ 19 ( ಕರ್ನಾಟಕ ವಾರ್ತೆ): ನಾಗರಹೊಳೆಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸಲಾಗುವುದೆಂದು ಕೊಡಗು ಜಿಲ್ಲಾ ಉಸ್ತುವಾರಿ ...
Read moreDetailsನಾನು, ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಿಲ್ಲ ದೆಹಲಿ: "ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ...
Read moreDetailsಬೆಂಗಳೂರು: ರಾಜ್ಯ ಸರ್ಕಾರ ಜನತೆಗೆ ನೀಡಿದ ವಾಗ್ದಾನಗಳನ್ನು ಪಾಲಿಸದೇ ಮುನ್ನಡೆದಿದ್ದು, ಜನರ ನಂಬಿಕೆಯನ್ನು ಉಳಿಸಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ಅಧಿವೇಶನದಲ್ಲಿ ತಿಳಿಸಿದರು. ರಾಜ್ಯಪಾಲರ ಭಾಷಣಕ್ಕೆ ...
Read moreDetailsಬೆಂಗಳೂರು: ಕೈಮಗ್ಗ ನೇಕಾರರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ರೂ 5 ಲಕ್ಷ ಪರಿಹಾರ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಜವಳಿ ...
Read moreDetailsಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ...
Read moreDetailsದಿಲ್ಲಿ: ಭಾರತ ಸರ್ಕಾರವು ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪ್ರಚಾರವನ್ನು ಪ್ರತ್ಯೇಕ ರಾಜ್ಯ ಸರ್ಕಾರಗಳು ಮತ್ತು ...
Read moreDetailsಬೆಂಗಳೂರು : ಮಂಡ್ಯ - ಕೆ.ಹೆಚ್.ಬಿ ಬಡಾವಣೆಯಲ್ಲಿ ಹೊಸದಾಗಿ ಕೊಳವೆ ವಿತರಣಾ ಮಾರ್ಗಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಲಿ ಇರುವ ಓ.ಹೆಚ್.ಟಿ ಯನ್ನು ಪುನರುಜ್ಜೀವನಗೊಳಿಸಿ ಕಾವೇರಿ ನೀರನ್ನು ...
Read moreDetailsಬೆಂಗಳೂರು: ರಾಜ್ಯದಲ್ಲಿರುವ 11 ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಮೂಲಸೌಲಭ್ಯಗಳನ್ನು ಸಮಪರ್ಕವಾಗಿ ಕೈಗೊಳ್ಳಲು ಕ್ರಮ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ...
Read moreDetailsಬೆಂಗಳೂರು: ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ...
Read moreDetailsಬೆಂಗಳೂರು: "ನಾವು ಬಿಜೆಪಿ ಯವರಂತೆ ಕೇವಲ 10% ಜನರ ಕೈಹಿಡಿದು ಶೇ 90% ಜನರನ್ನು ಕೈಬಿಟ್ಟಿಲ್ಲ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಸ್ಪಷ್ಟಪಡಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ...
Read moreDetailsಬೆಂಗಳೂರು: ಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿವಿಧ ಯೋಜನೆಗಳಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಲೆಕ್ಕದೊಂದಿಗೆ ಮಂಡಿಸಿದರು. ಕೇಂದ್ರದಿಂದ ಅನುದಾನ ಕಡಿಮೆ:"ನರೇಂದ್ರ ಮೋದಿ ಸರ್ಕಾರ ...
Read moreDetailsಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ಚರ್ ತಿಳಿಸಿದರುವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ ...
Read moreDetailsಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ...
Read moreDetailsವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ ಬೆಂಗಳೂರು: “ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ...
Read moreDetailsತಾಂತ್ರಿಕ ಸಮಸ್ಯೆ ಕಾರಣಗಳಿಂದ ಕೆಲವು ಕಡೆ ವಿಳಂಬ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕಲಬುರಗಿಯಲ್ಲಿ ಶೀಘ್ರ ನಿಮಾನ್ಸ್ ಮಾದರಿ ಸಂಸ್ಥೆ ಲೋಕಾರ್ಪಣೆ ಬೆಂಗಳೂರು: ವಿಧಾನಸಭೆ ಚುನಾವಣೆಗೂ ...
Read moreDetailsಬೆಂಗಳೂರು: ಪ್ರವಾಸಿಗರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರುನಿಯಮ 330ರಡಿ ವಿಧಾನ ಪರಿಷತ್ ...
Read moreDetailsಬೆಂಗಳೂರು: ನಮ್ಮ ಸರ್ಕಾರ ಮೇ 20ಮ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ...
Read moreDetailsಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ...
Read moreDetailsಬೆಂಗಳೂರು: ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷ ಮಂಜುನಾಥ್ ಗೌಡ ಅವರು ತಮ್ಮ ಉತ್ಸಾಹಭರಿತ ಭಾಷಣದಲ್ಲಿ ಪಕ್ಷದ ಆದರ್ಶಗಳನ್ನು ಪುನರುಚ್ಚರಿಸಿದರು. ದೇಶದ ಸ್ವಾತಂತ್ರ್ಯ ...
Read moreDetailsಹಿಂದೂಗಳಲ್ಲಿ ಹಾಗಿದ್ದರೆ ಬಡವರಿಲ್ಲವೇ- ವಿಜಯೇಂದ್ರ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, ಎಲ್ಲ ...
Read moreDetailsತುಮಕೂರು: ತುಮಕೂರು ರೈಲ್ವೆ ನಿಲ್ದಾಣಕ್ಕೆ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಡುವ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಅಭಿಪ್ರಾಯ ಕೇಳಿರುವ ...
Read moreDetailsಗದಗ: "ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರದರೊಬ್ಬರನ್ನು ಎಂಎಲ್ಸಿ, ರಾಜ್ಯಸಭಾ ಸದ್ಯಸರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ...
Read moreDetailsಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.59.63 ಕೋಟಿ ಅಂದಾಜು ಮೌಲ್ಯದ ಒಟ್ಟು 19 ಎಕರೆ 7 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ...
Read moreDetailsಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಮಾಧ್ಯಮಗಳೊಂದಿಗೆ ಇಂದು ...
Read moreDetails7-8 ಪೈಸೆ ಪ್ರತಿ ಲೀಟರ್ ಹೆಚ್ಚಳಕ್ಕೆ BWSSB ಪ್ರಸ್ತಾವನೆ ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನಗರದ ನೀರು ಸರಬರಾಜು ದರವನ್ನು ಪ್ರತಿ ...
Read moreDetailsಬೆಂಗಳೂರು: ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ತೆಂಗು ಬೆಳೆಗೆ ಬಿಳಿ ರೋಗ ಬಾಧೆಯಿಂದ ಮುಕ್ತಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ...
Read moreDetailsಬೆಂಗಳೂರು:ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ...
Read moreDetailsರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ...
Read moreDetailsಬೆಂಗಳೂರು, ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ...
Read moreDetailsಸೈಬರ್ ಅಪರಾಧಗಳ ತಡೆಗೆ ಹೆಚ್ಚು ಒತ್ತು ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ದ ಕಾನೂನಿನ ರೀತ್ಯಾ ಮುಲಾಜಿಲ್ಲದೆ ಕಟ್ಟುನಿಟ್ಟನ ಕ್ರಮ ತೆಗೆದುಕೊಳ್ಳಲಾಗುವುದು. ...
Read moreDetailsಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ) : ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ...
Read moreDetailsಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸಿ ...
Read moreDetails*KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ...
Read moreDetailsಬೆಂಗಳೂರು:ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು (ಓ.ಪಿ.ಎಸ್) ಜಾರಿ ಮಾಡುವ ಸಾಧ್ಯತೆಗಳ ಕುರಿತು ಸರ್ಕಾರ ಅಗತ್ಯ ಕ್ರಮವಹಿಸುತ್ತಿದೆ ಎಂದು ಮುಖ್ಯಮಂತ್ರಿಗಳ ಪರವಾಗಿ ...
Read moreDetailsಬೆಂಗಳೂರು, ಮಾರ್ಚ್ 12:ಬೆಂಗಳೂರು ನಗರದ ಆಡಳಿತ ವ್ಯವಸ್ಥೆಯನ್ನು ವಿಕೇಂದ್ರೀಕರಿಸುವ ಮಹತ್ವಾಕಾಂಕ್ಷೆಯ 'ಗ್ರೇಟರ್ ಬೆಂಗಳೂರು ಆಡಳಿತ ಬಿಲ್ 2024' ಲೆಜಿಸ್ಲೇಟಿವ್ ಕೌನ್ಸಿಲ್ನಲ್ಲಿ ಅಂಗೀಕರಿಸಲ್ಪಟ್ಟಿದೆ. ಈ ಬಿಲ್ಲಿನ ಮುಖಾಂತರ ನಗರದ ...
Read moreDetailsಉತ್ತರ ಪ್ರದೇಶ ಸರ್ಕಾರವು ಕುಂಭಮೇಳದ ಸಂದರ್ಭದಲ್ಲಿ ಸಂಭವಿಸಿದ ದುರಂತಕ್ಕೆ ಮಾನವೀಯ ಸ್ಪಂದನೆ ನೀಡಿದ್ದು, ಅವು ಅನಿರೀಕ್ಷಿತವಾಗಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ...
Read moreDetailsಬೆಂಗಳೂರು: ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಸಂಬಂಧ ಪರದಾಡುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಕೆಪಿಎಸ್ಸಿ ಪರೀಕ್ಷೆಗೆ ...
Read moreDetailsರಾಜ್ಯದಲ್ಲಿ ಅಕ್ವಾ ಪಾರ್ಕ್ಗಳ ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ತಿಳಿಸಿದರು. ಇಂದು ವಿಧಾನ ...
Read moreDetailsಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಕಾಂಗ್ರೆಸ್ ಶಾಸಕ ತಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
Read moreDetailsಬೆಂಗಳೂರು: ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಗುರಿ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ...
Read moreDetailsನವದೆಹಲಿ: ಕರ್ನಾಟಕದ ಪ್ರತಿಷ್ಠಿತ ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ತುರ್ತು ಆರ್ಥಿಕ ನೆರವು ನೀಡಬೇಕು ಎಂದು ಮಾಜಿ ಪ್ರಧಾನಿ ...
Read moreDetails”ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ” ಎನ್ನುವ ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ಉತ್ತರ ಅಶೋಕ್ ಹೇಳಿದ ಮನೆಹಾಳು ಪದ ಕಡತದಲ್ಲಿರಲಿ ಎಂದ ಡಿಸಿಎಂ ಬೆಂಗಳೂರು: “ನಮ್ಮ ...
Read moreDetailsಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಷಡಾ/ಬೀಳು ಜಮೀನುಗಳ ರೆಸ್ಟೋರ್ ಕುರಿತಾಗಿ, ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 119(2)ರಲ್ಲಿ ತಿದ್ದುಪಡಿ ಮಾಡಿರುವುದಾಗಿ ಕಂದಾಯ ಸಚಿವ ಕೃಷ್ಣ ...
Read moreDetailsಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ...
Read moreDetailsಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಬಗರ್ ಹುಕಂ ಸಮಿತಿಗೆ ಸಲ್ಲಿಕೆಯಾಗಿರುವ ನಮೂನೆ 50 ಮತ್ತು 53ರಡಿ ಸಾಗುವಳಿ ಚೀಟಿ ಕೋರಿ ಬಾಕಿ ಉಳಿದಿರುವ 247 ಅರ್ಜಿಗಳನ್ನು ...
Read moreDetailsಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಜೈನ್ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ...
Read moreDetailsಸುದ್ಧಿ ಸಂಕ್ಷಿಪ್ತ: ತರುಣ್ ರಾಜ್ ಅನ್ನು ಡಿಆರ್ಐ ೫ ದಿನಗಳ ಕಸ್ಟಡಿಗೆ ತೆಗೆದುಕೊಂಡಿದೆ. ರನ್ಯಾ ನ್ಯಾಯಾಲಯದಲ್ಲಿ ಮಾನಸಿಕ ಆಘಾತದಿಂದ ಅತ್ತಿದ್ದಾರೆ. ಡಿಆರ್ಐ ತನಿಖೆಗೆ ಸಹಕರಿಸದ ಆರೋಪ ಹಾಗೂ ...
Read moreDetailsವಿಧಾನ ಪರಿಷತ್ತಿನಲ್ಲಿ ಸದಸ್ಯೆ ಉಮಾಶ್ರೀ ಪ್ರಶ್ನೆಗೆ ಸಚಿವರು ಉತ್ತರ ಬೆಂಗಳೂರು: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ...
Read moreDetailsಬಯೋಮೆಟ್ರಿಕ್ ಹಾಜರಾತಿ ನಿರ್ಬಂಧ, ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ...
Read moreDetailsಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ...
Read moreDetailsಬೆಂಗಳೂರು: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ 6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕರು ಸೇರಿದಂತೆ ಒಟ್ಟು 26 ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಳನ್ನು ಮಹಿಳಾ ಮತ್ತು ಮಕ್ಕಳ ...
Read moreDetailsಬೆಂಗಳೂರು: ಚಿನ್ನದ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದು, ಈ ಪ್ರಕರಣದಲ್ಲಿ ಪ್ರಮುಖ ಮಾಹಿತಿಗಳು ಬೆಳಕಿಗೆ ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.