FKCCI ಇನ್ನೋ ಮಂಥನ್ 2026:
March 16, 2026
599 ಟನ್ ತ್ಯಾಜ್ಯ ಸಂಗ್ರಹ; ಸಾರ್ವಜ್ಞನಗರ ವಿಧಾನಸಭಾ ಕ್ಷೇತ್ರಕ್ಕೆ ₹1 ಲಕ್ಷ ನಗದು ಬಹುಮಾನ ಬೆಂಗಳೂರು: ಬೆಂಗಳೂರು ಉತ್ತರ ನಗರ ನಿಗಮವನ್ನು ಸ್ವಚ್ಛ ಮತ್ತು ಸುಂದರಗೊಳಿಸುವ ಸಾಮೂಹಿಕ ...
Read moreDetailsಕನಕ ಜಯಂತಿಯಂದು ನಮ್ಮ ಪರಂಪರೆಯ ಬೇರುಗಳಿಗೆ ಚೈತನ್ಯ ತುಂಬುವಂತಾಗಬೇಕು ಕೋಲಾರ: ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ...
Read moreDetailsಬೆಂಗಳೂರು: ಸಾಸಿವೆ ಎಣ್ಣೆಯ ಸುಗಂಧ, ಹುಣಸೆ ಎಣ್ಣೆಯ ಒರಟುತನ ಮತ್ತು ಹವಿಯಾಡುತ್ತಿರುವ ಇಲಿಷ್ ಮೀನಿನ ಅಪೂರ್ವ ಪರಿಮಳದೊಂದಿಗೆ ಹಾಲಿಡೇ ಇನ್ ಬೆಂಗಳೂರು ರೇಸ್ಕೋರ್ಸ್ನ ಕೆಫೆ ಜಿ ತುಂಬಿ ...
Read moreDetailsಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಬಿ.ಟಿ.ಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ 2024-25ನೇ ಸಾಲಿನ ₹27 ಕೋಟಿ ಮೊತ್ತದ ಅನುಮೋದಿತ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ...
Read moreDetailsಬೆಂಗಳೂರು: ಮನೆ ಮಾಲೀಕರಿಗೆ ಗೃಹ ಸೌಲಭ್ಯ ಸೌಕರ್ಯಕ್ಕಾಗಿ ₹50 ಹೆಚ್ಚುವರಿ ನೀಡುವಂತೆ ಮಾಲೀಕರ ವಿರೋಧದ ನಡುವೆಯೂ ಸರ್ಕಾರ ಮುಂದಾಗಿದೆ. ಈ ಕುರಿತು ಮಾಲೀಕರು ₹50 ಹೆಚ್ಚು ನೀಡಬೇಕು ...
Read moreDetailsಬೆಂಗಳೂರು: ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜನ್ಮದಿನೋತ್ಸವದ ಸ್ಮರಣಾರ್ಥ ನಡೆಯಲಿರುವ ‘ಸರ್ದಾರ್@150 ಏಕತಾ ಪಾದಯಾತ್ರೆ’ಗೆ ಎಲ್ಲರೂ ಒಗ್ಗೂಡಿ ಭಾಗವಹಿಸಿ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ...
Read moreDetailsನವದೆಹಲಿ: 56ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಐಎಫ್ಎಫ್ಐ) ಗೋವಾದಲ್ಲಿ ನವೆಂಬರ್ 20ರಿಂದ 28ರವರೆಗೆ ನಡೆಯಲಿದೆ. ಇದರ ಕರ್ಟನ್ ರೈಸರ್ ಕಾರ್ಯಕ್ರಮವು ಇಂದು ನವದೆಹಲಿಯಲ್ಲಿ ಜರುಗಿತು. ಈ ಬಾರಿಯ ಉತ್ಸವವು ...
Read moreDetailsಬೆಂಗಳೂರು: ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತಂತೆ ವಿಶೇಷ ಸಭೆ ನಡೆಯಿತು. ಈ ಸಭೆಯಲ್ಲಿ ಕೇಂದ್ರ ಸರ್ಕಾರದ ...
Read moreDetailsಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಬೆಳಿಗ್ಗೆ 7 ಗಂಟೆಗೆ ಅಮೃತಹಳ್ಳಿ ಮುಖ್ಯ ರಸ್ತೆಯಲ್ಲಿರುವ ಬ್ಯಾಟರಾಯನಪುರ ನಿಯಂತ್ರಣ ಕೊಠಡಿಯಲ್ಲಿ ...
Read moreDetailsಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅವರಿಂದ ಬೆಂಗಳೂರಿನ ಬೊಬ್ಬುರಕಮ್ಮೆ ಸಭಾಭವನದಲ್ಲಿ ನಡೆದ ಆಚಾರ್ಯತ್ರಯರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು ವಿಪ್ರ ಸಮುದಾಯದ ...
Read moreDetailsಮಂಗಳೂರು: ಸುಧೀರ್ ಅತ್ತಾವರ್ ನಿರ್ದೇಶನದ 'ಕೊರಗಜ್ಜ' ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿರುವಂತೆಯೇ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಚಿತ್ರದ ಧನಾತ್ಮಕ ಜನಪ್ರಿಯತೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ...
Read moreDetailsಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ...
Read moreDetailsಬೆಳಗಾವಿ: ಕಬ್ಬು ಮತ್ತು ಸಕ್ಕರೆ ಬೆಲೆ ನಿಗದಿಯಲ್ಲಿ ಕೇಂದ್ರ ಸರ್ಕಾರದ ಪಾತ್ರವೇ ದೊಡ್ಡದು ಎಂದು ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಎಫ್ಆರ್ಪಿ (ಫೇರ್ ಅಂಡ್ ರಿಮ್ಯೂನರೇಟಿವ್ ...
Read moreDetailsತುರ್ತು ಚಿಕಿತ್ಸೆಗೆ ಬಂದಾಗ ಪ್ರಾಥಮಿಕ ಚಿಕಿತ್ಸೆ ಕೊಡುವ ಸಂಸ್ಕಾರ ಬರಬೇಕು:ಡಾ.ಸಿ.ಎನ್. ಮಂಜುನಾಥ ಹುಬ್ಬಳ್ಳಿ: ವೈದ್ಯರಲ್ಲಿ ಮಾನವೀಯತೆ ಮುಖ್ಯವಾಗಿರುತ್ತದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಜಂಟಿಯಾಗಿ ಕೆಲಸ ಮಾಡಬೇಕು. ...
Read moreDetailsಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತು ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (#GBA) ವ್ಯಾಪ್ತಿಯಲ್ಲಿ ಬರುವ ನೂತನ ಐದು ನಗರ ಪಾಲಿಕೆಗಳ ಚುನಾವಣೆಗಳ ಬಗ್ಗೆ ...
Read moreDetailsಬಾಗಲಕೋಟೆ: ಬಾಗಲಕೋಟೆ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಟಿಯವರ ನಿಧನ ವೈಯಕ್ತಿಕವಾಗಿ ...
Read moreDetailsಐಸಿಡಿಎಸ್ ಸುವರ್ಣ ಮಹೋತ್ಸವಕ್ಕೆ ರಾಜ್ಯಮಟ್ಟದ ಪೂರ್ವಭಾವಿ ಸಭೆ; 40 ಸಾವಿರ ಮಹಿಳೆಯರ ಭಾಗವಹಿಸುವ ನಿರೀಕ್ಷೆ ಬೆಂಗಳೂರು: ಕರ್ನಾಟಕದ ಮಹಿಳೆಯರಿಗೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ...
Read moreDetailsಬಿಜೆಪಿ-ಚುನಾವಣಾ ಆಯೋಗದ ಸಂಚಿನಲ್ಲಿ ನಕಲಿ ಮತದಾರರು, ಬ್ರೆಜಿಲ್ ಮಾಡೆಲ್ ಫೋಟೋಗಳ ಬಳಕೆ: ಪ್ರಜಾತಂತ್ರಕ್ಕೆ ಕತ್ತು ಹಿಸುಕುತ್ತಿರುವ ಆಯೋಗ – ಸಿಎಂ ಆರೋಪ ಬೆಂಗಳೂರು: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ...
Read moreDetailsಹುಬ್ಬಳ್ಳಿ: ಉತ್ತಮ ಜೀವನ ಶೈಲಿಯನ್ನು ಅನುಸರಿಸುವ ಮೂಲಕ ಖಾಯಿಲೆಗಳನ್ನು ದೂರವಿಡಲು ಸಾಧ್ಯವಿದೆ. ಪ್ರತಿಯೊಬ್ಬರೂ ಹೃದಯದ ಬಗ್ಗೆ ಬಹಳ ಕಾಳಜಿ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...
Read moreDetailsಬೆಂಗಳೂರು: ಕಾಂಗ್ರೆಸ್ನ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವವನ್ನು ದೃಢವಾಗಿ ಬೆಂಬಲಿಸಿದ್ದು, “ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟೂ ದಿನ ...
Read moreDetailsಬಿಡದಿ ತೋಟದಲ್ಲಿ ನಡೆದ ಮಹತ್ವದ ಸಮಾಲೋಚನೆ; ಸಣ್ಣಪುಟ್ಟ ವೈಮನಸ್ಸು ಮರೆತು ಜನರೊಂದಿಗೆ ಹೆಜ್ಜೆ ಹಾಕಿ ಎಂದ ರಾಜ್ಯಾಧ್ಯಕ್ಷರು ಬೆಂಗಳೂರು: ಕೇಂದ್ರ ಸಚಿವರೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ...
Read moreDetailsನವದೆಹಲಿ: ಕೇಂದ್ರ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ರಾಜಧಾನಿ ನವದೆಹಲಿಯಲ್ಲಿ ವಿಶೇಷ ಉಕ್ಕು (ಸ್ಪೆಷಾಲಿಟಿ ಸ್ಟೀಲ್) ಉತ್ಪಾದನೆಗೆ ಸಂಬಂಧಿಸಿದ ಉತ್ಪಾದನಾ ಉತ್ತೇಜನಾ ಯೋಜನೆ (PLI)ಯ ...
Read moreDetailsಬೆಂಗಳೂರು: ಮುಂಬರುವ ವಿಧಾನ ಪರಿಷತ್ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗಳಿಗೆ ಸಂಬಂಧಿಸಿದಂತೆ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಮಂಗಳವಾರ ಸಭೆ ...
Read moreDetailsರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ ಬೆಂಗಳೂರು: ರೈತರಿಗೆ ಮಾತ್ರವಲ್ಲ, ಕಾರ್ಖಾನೆ ಮಾಲೀಕರಿಗೂ ಅನ್ಯಾಯವಾಗಬಾರದು ಎಂಬ ನಿಲುವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಕ್ತಪಡಿಸಿದ್ದಾರೆ. ...
Read moreDetailsಬೆಂಗಳೂರು: ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ. ಮೇಟಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆಳವಾದ ಸಂತಾಪ ...
Read moreDetailsಬೆಂಗಳೂರು: ಬಳ್ಳಾರಿ ರಸ್ತೆಯಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ನಿವಾರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಹಾಗೂ ರಾಷ್ಟ್ರೀಯ ಹೆದ್ದಾರಿ ...
Read moreDetailsಬೆಂಗಳೂರು: ಶ್ರೀ ಭ್ರಮರಂಭ ಸಮೇತ ಶ್ರೀ ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ನವೆಂಬರ್ ೮, ೯ ಮತ್ತು ೧೦ರಂದು ಮೂರು ದಿನಗಳ ಕಾಲ ೯ನೇ ವರ್ಷದ ರೈತ ...
Read moreDetailsಹಾಸನ: ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡುತ್ತಿರುವ ಜಿಲ್ಲಾಧಿಕಾರಿ ವಿರುದ್ಧ ಮಾಜಿ ಸಚಿವ ಎಚ್.ಡಿ. ರೇವಣ್ಣ ತೀವ್ರ ಕೆಂಡಾಕಾರ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಶಾಸಕಾಂಗ ಮತ್ತು ನ್ಯಾಯಾಂಗಕ್ಕೂ ಗೌರವ ನೀಡುತ್ತಿಲ್ಲ ...
Read moreDetailsಕನ್ನಡ ಚಿತ್ರರಂಗದಲ್ಲಿ ಒಂದರ ಹಿಂದೆ ಒಂದು ಯಶಸ್ವಿ ಚಿತ್ರಗಳು ಬರುತ್ತಿರುವ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ "ಬ್ರ್ಯಾಟ್" ...
Read moreDetailsಸೂಳೆಕೆರೆ (ಆಗ್ಗುಂದ), ಅರಸೀಕೆರೆ ತಾಲೂಕು: ಹಾಸನ ಜಿಲ್ಲೆಯಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆಗೆ ಸರ್ಕಾರದ ಬದ್ಧತೆಗೆ ಮತ್ತೊಂದು ಹೆಜ್ಜೆಯಾಗಿ ಸೋಮವಾರ 110/11 ಕೆವಿ ಸೂಳೆಕೆರೆ ವಿದ್ಯುತ್ ವಿತರಣಾ ಕೇಂದ್ರ ...
Read moreDetailsಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನೌಕರರು ತಿಂಗಳುಗಳಿಂದ ಸಂಬಳ ಪಡೆಯದೇ ಪರದಾಡುತ್ತಿರುವ ಬೆನ್ನಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ತೀವ್ರವಾಗಿ ಟೀಕಿಸಲಾಗಿದೆ. ಪಾಲಿಕೆ ಶಿಕ್ಷಕರು 6 ...
Read moreDetailsಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇಕಡಾ 50 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ...
Read moreDetailsಬೆಂಗಳೂರು: ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವವರಿಗೆ ಅಗತ್ಯ ಭೂಮಿ ಮಂಜೂರು ಮಾಡಲಾಗುವುದು ಎಂದು ಕರ್ನಾಟಕ ...
Read moreDetailsಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯ ನಂತರ ದೇಶದ ರಾಜಕೀಯ ಪರಿಸ್ಥಿತಿ ಸಂಪೂರ್ಣ ಬದಲಾವಣೆ ಕಾಣಲಿದೆ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಆತಂಕ ವ್ಯಕ್ತಪಡಿಸಿದ್ದಾರೆ. ಈ ...
Read moreDetailsಬಿಲ್ಲೀ ಜೀನ್ ಕಿಂಗ್ ಕಪ್ ಪ್ಲೇ-ಆಫ್ (ನವೆಂಬರ್ 14–16), ಐತಿಹಾಸಿಕ 10ನೇ ಬೆಂಗಳೂರು ಓಪನ್ (ಜನವರಿ 5-11, 2026), ನಂತರ ಕೆಪಿಬಿ ಟ್ರಸ್ಟ್ ಮಹಿಳಾ ಓಪನ್ ಐಟಿಎಫ್ ...
Read moreDetailsಬೆಳಗಾವಿ: ಬೆಳಗಾವಿಯ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಮತ್ತೊಮ್ಮೆ ರಾಜಕೀಯ ಬಾಂಬ್ ಸಿಡಿಸಿದ್ದಾರೆ. ಮಾಜಿ ಸಚಿವ ಬಿ. ರಾಮುಲು ಅವರು ಬಿಹಾರ ಚುನಾವಣೆಗೆ 300 ಕೋಟಿ ರೂಪಾಯಿ ...
Read moreDetailsಮಂಗಳೂರು: ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ವಿರುದ್ಧ ಎತ್ತಲಾಗಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಇದನ್ನು ಅಸೂಯೆ ಮತ್ತು ದೃಷ್ಟಿ ದೋಷದಿಂದ ...
Read moreDetailsಕೂಡಲಸಂಗಮ: ಬಾಗಲಕೋಟೆ ಜಿಲ್ಲೆಯ ರಾಜಕೀಯ ವಾತಾವರಣಕ್ಕೆ ಹೊಸ ತಿರುಗುಬಾಟು. ಸಚಿವ ಸ್ಥಾನದಿಂದ ಸಮಾಜಕ್ಕೆ ಯಾವುದೇ ಉದ್ಧಾರ ಆಗಿಲ್ಲ ಎಂದು ಹೇಳಿಕೆ ನೀಡಿದ್ದ ಬಸವಜಯ ಮೃತ್ಯುಂಜಯ ಸ್ವಾಮೀ ಅವರ ...
Read moreDetailsಬೆಳಗಾವಿ: ಬಬಲೇಶ್ವರದಲ್ಲಿ ಆರಂಭವಾದ ವಿವಾದಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ಅವರು ತೀಕ್ಷ್ಣ ಹೇಳಿಕೆ ನೀಡಿದ್ದು, ಹಿಂದು ಸಮಾಜವನ್ನು ಟಾರ್ಗೆಟ್ ಮಾಡಿ ಒಡೆಯುವ ಯತ್ನ ವಿಫಲಗೊಂಡಿದೆ ಎಂದು ಆರೋಪಿಸಿದ್ದಾರೆ. ...
Read moreDetailsಬೆಂಗಳೂರು: "ನಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು" ಎಂದು ಬಿಎಂಎಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ...
Read moreDetailsಆದರೂ ಸಲಹೆ ಗೌರವಿಸಿ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ತಮ್ಮ ಕ್ಷೇತ್ರದ ಜನರಿಗೆ ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಳಸಲು ಕರೆ ನೀಡಲಿ: ಸಂಸದರಿಗೆ ಡಿಕೆಶಿ ಸವಾಲು ಬಿಜೆಪಿ ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ರೂಪಾಯಿ ಮೊತ್ತದ ಕ್ರಿಯಾಯೋಜನೆಗೆ ಮಂಜೂರಾತಿ ನೀಡಲಾಗಿದೆ. ...
Read moreDetailsಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತು ರಸ್ತೆ ಗುಂಡಿಗಳ ಬಗ್ಗೆ ವಿವರವಾದ ...
Read moreDetailsನವದೆಹಲಿ: ಪ್ರೊ ಕಬಡ್ಡಿ ಲೀಗ್ (ಪಿಕೆಎಲ್) 12ನೇ ಆವೃತ್ತಿಯ ಎಲಿಮಿನೇಟರ್ 2 ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡವು ಸ್ಥಿರತೆ ಕಾಯ್ದುಕೊಳ್ಳಲು ವಿಫಲವಾಗಿ ಪಟನಾ ಪೈರೇಟ್ಸ್ ವಿರುದ್ಧ 8 ...
Read moreDetailsಬೆಂಗಳೂರು: "ಟನಲ್ ರಸ್ತೆ ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮೊಂದಿಗಿದ್ದೇವೆ, ಯೋಜನೆಯನ್ನು ಮುಂದುವರೆಸಿ," "ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಯ ಹೊಣೆಯನ್ನು ವಹಿಸಿಕೊಂಡಿರುವುದು ನಮ್ಮ ಪುಣ್ಯ" – ...
Read moreDetailsಬೆಂಗಳೂರು: ಕಬ್ಬನ್ ಪಾರ್ಕ್ ಮತ್ತು ಲಾಲ್ಬಾಗ್ ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳಾಗಿವೆ. ಕಬ್ಬನ್ ಪಾರ್ಕ್ನ ಉನ್ನತೀಕರಣಕ್ಕೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ...
Read moreDetailsಹೈದರಾಬಾದ್: ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಮುಂಬೈ ಮೆಟಿಯೋರ್ಸ್ ವಿರುದ್ಧ 15-13, 16-4, 15-13 ಸೆಟ್ಗಳಿಂದ ಗೆಲುವು ಸಾಧಿಸಿದ ಬೆಂಗಳೂರು ಟಾರ್ಪಿಡೋಸ್, ...
Read moreDetailsವರುಣನ ಕೃಪೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹರ್ಷ ಕಾವೇರಿ ನದಿಯ ಜಲಾಶಯವಾದ ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯವು 2025ರಲ್ಲಿ ಮೂರನೇ ಬಾರಿಗೆ ಭರ್ತಿಯಾಗಿ ಇತಿಹಾಸ ನಿರ್ಮಿಸಿದೆ. 93 ...
Read moreDetailsಬೆಳಗಾವಿ: ರಾಜ್ಯ ಸರ್ಕಾರದ ಸಂಪುಟ ಪುನರ್ ರಚನೆ ಕುರಿತ ಚರ್ಚೆ ಈಗ ಅಂತಿಮ ಹಂತಕ್ಕೆ ಬಂದಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ...
Read moreDetailsರಾಮನಗರ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗಳಿಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ. ...
Read moreDetailsಬೆಂಗಳೂರು: "ಉದ್ಯಮಿಗಳು ನಮ್ಮ ಸಹೋದರ, ಸಹೋದರಿಯರು. ಬೆಂಗಳೂರು ನಿಮ್ಮ ನಗರ, ಇದರ ಘನತೆಗೆ ಧಕ್ಕೆ ತಾರದಿರಿ ಎಂದು ಉದ್ಯಮಿಗಳಿಗೆ ಹೇಳಿದ್ದೇನೆ. ಟೀಕೆ ಮಾಡಿದವರನ್ನು ದೂರವಿಡಲು ಆಗದು, ಅವರ ...
Read moreDetailsಅಥಣಿ: ಅಥಣಿ ಸಕ್ಕರೆ ಕಾರ್ಖಾನೆ ಚುನಾವಣೆಯ ಮತದಾನದ ವೇಳೆ ಗಲಾಟೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮಹೇಶ ಕುಮಟಳ್ಳಿ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರಮೇಶ ...
Read moreDetailsಬೆಂಗಳೂರು: ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರು ಭಾನುವಾರ ನಡೆದ 127ನೇ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ನಡೆಯುತ್ತಿರುವ ಜನರ ...
Read moreDetailsಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಇತ್ತೀಚಿನ ಬೆಳವಣಿಗೆಯೊಂದು ಗಮನ ಸೆಳೆದಿದೆ. ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ಸಂದರ್ಭದಲ್ಲಿ, ಒಬ್ಬ ...
Read moreDetailsಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕ್ರೀಡೆ ಮತ್ತು ದೈಹಿಕ ಸಾಮರ್ಥ್ಯವನ್ನು ಉತ್ತೇಜಿಸುವ ಸಂಸದ್ ಖೇಲ್ ಮಹೋತ್ಸವ 2025ರ ಮೂರನೇ ಕಾರ್ಯಕ್ರಮವು ಕೆ.ಆರ್. ಪುರಂ ಸರ್ಕಾರಿ ಪ್ರಥಮ ...
Read moreDetailsಬೆಂಗಳೂರು: ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಾದ ನೋ ಆಬ್ಜೆಕ್ಷನ್ ಸರ್ಟಿಫಿಕೇಟ್ (ಎನ್ಒಸಿ) ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೈಗಾರಿಕೆಗಳಿಗೆ ಉತ್ತೇಜನ ನೀಡುವುದರ ...
Read moreDetailsಮೈಸೂರು: ಮೈಸೂರಿನ ರಾಜಕೀಯ ವಲಯದಲ್ಲಿ ಇತ್ತೀಚಿನ ಘಟನೆಯೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಸ್ಥಳೀಯ ನಾಯಕರಾದ ಪ್ರತಾಪ್ ಮತ್ತು ಪ್ರದೀಪ್ ಒಬ್ಬರಿಗೊಬ್ಬರು ಅಸಭ್ಯ ಭಾಷೆಯನ್ನು ಬಳಸಿ, ವೈಯಕ್ತಿಕವಾಗಿ ನಿಂದಿಸಿಕೊಂಡ ...
Read moreDetailsಪಾಟ್ನಾ: ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮೈತ್ರಿಯು ಮುಂಬರುವ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ...
Read moreDetailsನವದೆಹಲಿ: ಭಾರತವು 2025ರ ವರ್ಷಾಂತ್ಯದ ವೇಳೆಗೆ ರಷ್ಯಾದಿಂದ ಕಚ್ಚಾ ತೈಲ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಲಿದೆ ಎಂದು ವರದಿಗಳು ತಿಳಿಸಿವೆ. ಈ ನಿರ್ಧಾರವು ಜಾಗತಿಕ ತೈಲ ಮಾರುಕಟ್ಟೆಯ ಒತ್ತಡಗಳು, ...
Read moreDetailsಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಡಿಟರ್ಜೆಂಟ್ಗಳ ನಿಯಮಿತ ಸಂಸ್ಥೆ (ಕೆಎಸ್ಡಿಎಲ್) 2024-25ರ ಹಣಕಾಸು ಸಾಲಿನ ಲಾಭದಿಂದ ₹135 ಕೋಟಿ ರೂಪಾಯಿಗಳ ಡಿವಿಡೆಂಡ್ ಚೆಕ್ ಅನ್ನು ...
Read moreDetailsಬೆಂಗಳೂರು: ಈರುಳ್ಳಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪ್ರೈಸ್ ಡೆಫಿಷಿಯನ್ಸಿ ಪ್ರೊಕ್ಯೂರ್ಮೆಂಟ್ ಸ್ಕೀಂ (ಪಿಡಿಪಿಎಸ್) ಅಡಿಯಲ್ಲಿ ಈರುಳ್ಳಿ ಖರೀದಿಗೆ ಪ್ರಯತ್ನ ನಡೆಸಲಾಗುವುದು ಎಂದು ಕೃಷಿ ಮಾರುಕಟ್ಟೆ ...
Read moreDetailsಬೆಂಗಳೂರು: ವಿಧಾನಸೌಧದಲ್ಲಿ ಶುಕ್ರವಾರ ನಡೆದ 66ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯ ಸಭೆಯಲ್ಲಿ ಬಂಡವಾಳ ಹೂಡಿಕೆ ಉತ್ತೇಜನಕ್ಕಾಗಿ ಸಮಗ್ರ ಏಕಗವಾಕ್ಷಿ ವ್ಯವಸ್ಥೆ ಮತ್ತು ವ್ಯಾಪಾರ ಒಪ್ಪಿಗೆ ...
Read moreDetailsಬೆಂಗಳೂರು: ನಗರದ ೫೦೦ ಕಿ.ಮೀ. ಉದ್ದದ ರಸ್ತೆಗಳಿಗೆ ೪ ಸಾವಿರ ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...
Read moreDetailsಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಈ ವರ್ಷ ಐದು ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು ಮಾಡುತ್ತಿದ್ದರೆ, ರಾಜ್ಯದ ಮೂಲಸೌಕರ್ಯ ವೆಚ್ಚದಲ್ಲಿ ₹5,229 ಕೋಟಿ ಕಡಿತಗೊಳಿಸಿದೆ ಎಂದು ...
Read moreDetailsಬೆಂಗಳೂರು: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಪಥಸಂಚಲನಕ್ಕೆ ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಪ್ರಜಾತಂತ್ರದ ವಿಜಯವೆಂದು ...
Read moreDetailsಬೆಂಗಳೂರು: ಬಿಜೆಪಿ ನಾಯಕ ಆರ್. ಅಶೋಕ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಗುತ್ತಿಗೆದಾರರ ಬಾಕಿ ಬಿಲ್ ವಿಚಾರದಲ್ಲಿ ತೀವ್ರವಾಗಿ ಟೀಕಿಸಿದ್ದಾರೆ. ಗುತ್ತಿಗೆದಾರರು ತಮ್ಮ ಬಾಕಿ ಬಿಲ್ ...
Read moreDetailsಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಕೃಷಿ ಸಂಸ್ಕರಣಾ ಘಟಕಗಳ (ಅಗ್ರೋ ಪ್ರೊಸೆಸಿಂಗ್ ಸೆಂಟರ್ಗಳ) ಬಳಕೆಯ ಮೂಲಕ ತಮ್ಮ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ...
Read moreDetailsನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಅಂತರರಾಷ್ಟ್ರೀಯ ತನಿಖೆಗಳಲ್ಲಿ ಹೊಸ ಯುಗಕ್ಕೆ ಕಾಲಿಡುತ್ತಿದೆ. ಈ ಸಂದರ್ಭದಲ್ಲಿ, ಗೃಹ ಸಚಿವ ಹಾಗೂ ಸಹಕಾರ ಸಚಿವ ಶ್ರೀ ...
Read moreDetailsರಕ್ಷಣೆ, ಬಾಹ್ಯಾಕಾಶದಲ್ಲಿ ಸ್ಥಳೀಯ ತಂತ್ರಜ್ಞಾನದ ಮಹತ್ವ ಬೆಂಗಳೂರು: ಅಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಕರ್ನಾಟಕ ಮಾಧ್ಯಮ ಪ್ರವಾಸದಲ್ಲಿ ಭಾಗವಹಿಸುತ್ತಿರುವ ಮೇಘಾಲಯ ಮತ್ತು ತ್ರಿಪುರಾದ ೧೪ ಮಂದಿ ...
Read moreDetailsಅಮಿತ್ ಶಾ ಮನೇಸರ್ನಲ್ಲಿ ಭಾಷಣ ಮಾಡಿ, ವಿಶೇಷ ಕಾರ್ಯಾಚರಣೆಗಳ ತರಬೇತಿ ಕೇಂದ್ರಕ್ಕೆ ಶಿಲಾನ್ಯಾಸ ಮನೇಸರ್, ಗುರುಗ್ರಾಮ್: ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ...
Read moreDetailsತಿಪಟೂರು: ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಶ್ರೀ ಗುರುಕುಲಾನಂದಾಶ್ರಮ ಸಭಾಂಗಣದಲ್ಲಿ ಇಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ...
Read moreDetailsಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ರಾಷ್ಟ್ರೀಯ ಕೃಷಿ ಕೀಟವಿಜ್ಞಾನ ಸಂಶೋಧನಾ ಸಂಸ್ಥೆ (NBAIR), ಬೆಂಗಳೂರು ಇಂದು ‘ಪಿಎಂ ಧನ್ ಧಾನ್ಯ ಕೃಷಿ ಯೋಜನೆ’ ಮತ್ತು ...
Read moreDetailsವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಬೆಂಗಳೂರು: "ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ...
Read moreDetailsಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ತಾನು ಎಲ್ಲಿಯೂ ಹೇಳಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ಮಾಧ್ಯಮಗಳು ತಮ್ಮ ಹೇಳಿಕೆಯನ್ನು ...
Read moreDetailsಬೆಂಗಳೂರು: ಭಾರತದ ಒಟ್ಟು ಉತ್ಪಾದನೆ ಮತ್ತು ರಫ್ತಿನಲ್ಲಿ ಶೇಕಡಾ 40ರಷ್ಟು ಪಾಲನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು (ಎಂಎಸ್ಎಂಇ) ಹೊಂದಿವೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಮತ್ತು ಟಿಡಿಆರ್ ನೀಡುವ ಅಧಿಕಾರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ಹಸ್ತಾಂತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ...
Read moreDetailsಬೆಂಗಳೂರು: ರಾಜ್ಯ ಸರಕಾರವು ಯಾವುದೇ ಪೂರ್ವತಯಾರಿಯಿಲ್ಲದೇ ಜಾತಿ ಗಣತಿಯನ್ನು ಆತುರಾತುರವಾಗಿ ಕೈಗೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಇದರಿಂದ ಗ್ರಾಮೀಣ ಭಾಗದ ...
Read moreDetailsಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಮೈಸೂರು, ಕಾರ್ನಾಟಿಕ್ ಸಂಗೀತದ ದಿವ್ಯ ನಾದದೊಂದಿಗೆ ಮತ್ತೊಮ್ಮೆ ಮೊಳಗಲಿದೆ. ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯ, ಸಂಸ್ಕೃತಿ ಸಚಿವಾಲಯ ಮತ್ತು ಸಂಗೀತ ನಾಟಕ ...
Read moreDetailsಮೆಹ್ಸಾನಾ: ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರು ಗುಜರಾತ್ನ ಮೆಹ್ಸಾನಾದ ಗಣಪತ್ ವಿಶ್ವವಿದ್ಯಾಲಯದಲ್ಲಿ ಆಯೋಜಿತವಾದ ‘ವೈಬ್ರೆಂಟ್ ಗುಜರಾತ್’ ಪ್ರಾದೇಶಿಕ ಸಮ್ಮೇಳನದಲ್ಲಿ ...
Read moreDetailsಕೌಲಾಲಂಪುರ: ಭಾರತದ ನಾಗರಿಕರಿಗೆ ಸಾಮಾಜಿಕ ರಕ್ಷಣೆಯನ್ನು ವಿಸ್ತರಿಸುವ ಮತ್ತು ಎಲ್ಲರನ್ನೂ ಒಳಗೊಂಡ ಕಲ್ಯಾಣವನ್ನು ಖಾತರಿಪಡಿಸುವ ದೇಶದ ಅನುಕರಣೀಯ ಪ್ರಯತ್ನಗಳನ್ನು ಗುರುತಿಸಿ, ಅಂತಾರಾಷ್ಟ್ರೀಯ ಸಾಮಾಜಿಕ ಭದ್ರತಾ ಸಂಘ (ISSA) ...
Read moreDetailsನವದೆಹಲಿ: ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಮುಖ ನಾಯಕರಾದ ಶ್ರೀ ಅಮಿತ್ ಶಾ ಅವರು ತಮ್ಮ ಇ-ಮೇಲ್ ವಿಳಾಸವನ್ನು ಬದಲಾಯಿಸಿರುವುದಾಗಿ ಘೋಷಿಸಿದ್ದಾರೆ. ...
Read moreDetailsಮಕ್ಕಳಿಗೆ ವಿಶೇಷ ಕ್ರೀಡಾ ಸಂಭ್ರಮ, ಕುಟುಂಬ ಸಮೇತ ವಾರಾಂತ್ಯ ಆನಂದಿಸಲು ಕೆಆರ್ಎಸ್ ಸೂಕ್ತ ತಾಣ ಮಂಡ್ಯ: ಈ ಬಾರಿಯ ದಸರಾ ಉತ್ಸವದಲ್ಲಿ ಕೃಷ್ಣರಾಜಸಾಗರ (ಕೆಆರ್ಎಸ್) ಅಣೆಕಟ್ಟು ಪ್ರವಾಸಿಗರ ...
Read moreDetailsಬೆಂಗಳೂರು: 2025ನೇ ಸಾಲಿನ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿ ನಿಯಂತ್ರಣ) ವಿಧೇಯಕವನ್ನು 16ನೇ ವಿಧಾನಸಭೆಯ 7ನೇ ಅಧಿವೇಶನದಲ್ಲಿ ದಿನಾಂಕ 21-08-2025ರಂದು ಚರ್ಚೆಗೆ ...
Read moreDetailsಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ನಾಳೆ (ಸೆಪ್ಟೆಂಬರ್ 23) ಬಿಹಾರಕ್ಕೆ ತೆರಳುತ್ತಿದ್ದಾರೆ. ಅವರು ಬೆಂಗಳೂರಿನಿಂದ ಸಂಜೆ 5 ಗಂಟೆಗೆ ಪಾಟ್ನಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯು ಹೈಕೋರ್ಟ್ನಲ್ಲಿ ಸೋಮವಾರ ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ನೇತೃತ್ವದ ...
Read moreDetailsಕರ್ನಾಟಕವನ್ನು ಪ್ರಯೋಗಶಾಲೆಯಾಗಿ ಮಾಡಿದ ಸಿದ್ದರಾಮಯ್ಯ ಸರ್ಕಾರ: ಪ್ರತಿಪಕ್ಷ ನಾಯಕರ ಆಕ್ರೋಶ ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಉದ್ದೇಶದಿಂದ ನಡೆಯುತ್ತಿದೆ ಎಂದು ಕರ್ನಾಟಕ ...
Read moreDetailsಹಾವೇರಿ: ತಂತ್ರಜ್ಞಾನದ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ನಮ್ಮ ಜೀವನವನ್ನು ಗಣನೀಯವಾಗಿ ಬದಲಾಯಿಸಿದೆ. ಆದರೆ, ಈ ಬದಲಾವಣೆಯ ನಡುವೆಯೂ ಧಾರ್ಮಿಕ, ಸಾಮಾಜಿಕ ಹಾಗೂ ನ್ಯಾಯಾಂಗದ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು ...
Read moreDetailsಗದಗ: ಧರ್ಮದ ಹೆಸರಿನಲ್ಲಿ ಕರಾವಳಿ ಮತ್ತು ಮಂಗಳೂರಿನಲ್ಲಿ ಜೈಲಿಗೆ ಹೋದವರು, ಕೊಲೆಗೀಡಾದವರು ಹಿಂದುಳಿದ ಜಾತಿಗಳವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇನ್ನೂ ಎಷ್ಟು ವರ್ಷ ...
Read moreDetailsಬೆಂಗಳೂರು: ನಾಡಪ್ರಭು ಕೆಂಪೇಗೌಡರ ಕನಸಿನ ನಗರವಾದ ಬೆಂಗಳೂರಿನ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಈಗ ...
Read moreDetailsಬೆಂಗಳೂರು: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು ಕೆಲವು ಔಷಧಿಗಳು ಮತ್ತು ಕಾಂತಿವರ್ಧಕಗಳನ್ನು ಗುಣಮಟ್ಟರಹಿತ ಎಂದು ಘೋಷಿಸಿದ್ದು, ಇವುಗಳ ದಾಸ্তಾನು, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದ್ದಾರೆ. ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರಿಗೆ ಗೌರವ ಸೂಚಕವಾಗಿ ಕರ್ನಾಟಕ ಸರ್ಕಾರವು ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಪ್ರಶಸ್ತಿಯನ್ನು ...
Read moreDetailsಎನ್ಸಿಸಿ ವಾಯು ಸೈನಿಕ ಶಿಬಿರ 2025: ಕನಸುಗಳಿಗೆ ರೆಕ್ಕೆ ಕೊಡಲು ಸಿದ್ಧವಾದ ವಾಯು ವಿಭಾಗದ ಕೆಡೆಟ್ಗಳು ಬೆಂಗಳೂರು: ಕರ್ನಾಟಕ ಮತ್ತು ಗೋವಾ ಎನ್ಸಿಸಿ ನಿರ್ದೇಶನಾಲಯವು 2025ರ ಸೆಪ್ಟೆಂಭರ್ ...
Read moreDetailsನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ಹೆಸರುಕಾಳು, ಉದ್ದು, ಸೋಯಾಬೀನ್, ಸೂರ್ಯಕಾಂತಿ ಮತ್ತು ಶೇಂಗಾದಂತಹ ಕೃಷಿ ಉತ್ಪನ್ನಗಳನ್ನು ತಕ್ಷಣ ಖರೀದಿಸಲು ಅನುಮೋದನೆ ನೀಡುವಂತೆ ಕರ್ನಾಟಕದ ಕೃಷಿ ...
Read moreDetailsಹಾಸನ: ಕರ್ನಾಟಕದ ಹಾಸನದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಯಾದವರ ಕುಟುಂಬಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂತಾಪವನ್ನು ಸೂಚಿಸಿದ್ದಾರೆ. ಈ ದುರಂತದಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ...
Read moreDetailsಕರ್ನಾಟಕ ವಿಧಾನಮಂಡಲದ ಕಾಫಿ ಟೇಬಲ್ ಪುಸ್ತಕ ಬಿಡುಗಡೆ ಬೆಂಗಳೂರು: ಬೆಂಗಳೂರಿನ ಹೊಟೇಲ್ ತಾಜ್ನಲ್ಲಿ ಕಳೆದ ಮೂರು ದಿನಗಳಿಂದ ನಡೆದ 11ನೇ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA) ಭಾರತ ...
Read moreDetailsಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರವು ವಾಕ್ ಸ್ವಾತಂತ್ರ್ಯವನ್ನು ಗೌರವಿಸದೆ, ತಮ್ಮ ವಿರುದ್ಧ ಧ್ವನಿ ಎತ್ತುವವರನ್ನು ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುವಂತೆ ಕಿರುಕುಳ ನೀಡುತ್ತಿದೆ ಎಂದು ವಿರೋಧ ...
Read moreDetailsಬೆಂಗಳೂರು: ರಾಜ್ಯದಲ್ಲಿ ₹882 ಕೋಟಿ ವೆಚ್ಚದಲ್ಲಿ ಸೌರಕೋಶ ತಯಾರಿಕಾ ಘಟಕ ಸ್ಥಾಪಿಸುವುದನ್ನು ಜಪಾನಿನ ಹೊಸೊಡಾ ಹೋಲ್ಡಿಂಗ್ಸ್ ಕಂಪನಿ ಖಚಿತಪಡಿಸಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ...
Read moreDetailsಬೆಂಗಳೂರು: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಇದರ ಚೈತನ್ಯವೇ ಚರ್ಚೆಯಾಗಿದೆ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಹೇಳಿದರು. ಚರ್ಚೆಯು ಜನರ ವಿಶ್ವಾಸವನ್ನು ಬಲಪಡಿಸುವ ಜೊತೆಗೆ ಅವರ ...
Read moreDetailsಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 11ನೇ ಕಾಮನ್ವೆಲ್ತ್ ಸಂಸದೀಯ ಸಂಘದ (CPA) ಭಾರತ ಕ್ಷೇತ್ರ ಸಮ್ಮೇಳನವು ಇಂದು ಭವ್ಯವಾಗಿ ಉದ್ಘಾಟನೆಗೊಂಡಿತು. ಈ ಸಮ್ಮೇಳನದಲ್ಲಿ ಲೋಕಸಭಾಧ್ಯಕ್ಷ ಶ್ರೀ ಓಂ ...
Read moreDetails251.5 ಜಿಡಬ್ಲ್ಯೂಗಿಂತಲೂ ಹೆಚ್ಚು ಅಶಿಲ್ಪ ಇಂಧನ ಸಾಮರ್ಥ್ಯ ಸಾಧನೆ; 2030ರ ಗುರಿಯ ಅರ್ಧಕ್ಕಿಂತ ಹೆಚ್ಚು ಪೂರೈಕೆ ನವದೆಹಲಿ: ಭಾರತವು 2028ರ ವೇಳೆಗೆ ಸಂಪೂರ್ಣ ಸ್ವದೇಶಿ ಸೌರ ಮೌಲ್ಯ ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.