Tag: ಕೇಂದ್ರ

ಭಾರತೀಯ ಚುನಾವಣಾ ಆಯೋಗ: ರಾಜಕೀಯ ಪಕ್ಷಗಳೊಂದಿಗೆ ERO, DEO & CEO ಅವರು ಸಭೆ ನಡೆಸಿದರು

ರಾಜಕೀಯ ಪಕ್ಷಗಳು ಚುನಾವಣಾ ಅಧಿಕಾರಿಗಳು ನಡೆಸುವ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ನಿರ್ದೇಶನ ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು ನವದೆಹಲಿಯ ಐ.ಐ.ಐ.ಡಿ.ಎಂ ನಲ್ಲಿ ಇದೇ 2025ನೇ ಮಾರ್ಚ್ ...

Read moreDetails

ಜನಸಂಖ್ಯೆ ಆಧಾರದ ಮೇಲೆ ಮರುವಿಂಗಡಣೆ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ

ಚೆನ್ನೈ: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ವಿರೋಧಿಸಿ ಚೆನ್ನೈನಲ್ಲಿ ನಡೆದ ಜಂಟಿ ಹೋರಾಟ ಸಮಿತಿಯ (JAC) ಸಭೆಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ...

Read moreDetails

ರಾಜಭವನದ ಗಾಜಿನಮನೆಯಲ್ಲಿ ವಿಜೃಂಭಿಸಿದ ‘ಚೈತ್ರಾಂಜಲಿ’: ಯುಗಾದಿ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದ ಸಾಂಸ್ಕೃತಿಕ ಉತ್ಸವ

ಬೆಂಗಳೂರು: ಹೊಸ ವರ್ಷದ ಮೊದಲ ಬೆಳಕಿನಂತೆ ಚಿಗುರೊಡೆಯುವ ಯುಗಾದಿಯ ಸಂಭ್ರಮ, ಈ ಬಾರಿ ರಾಜಭವನದ ಗಾಜಿನಮನೆಯಲ್ಲಿ ವಿಶೇಷವಾಗಿ ಮೂಡಿಬಂದಿತು. ದೂರದರ್ಶನ ಬೆಂಗಳೂರು ಚಂದನ ವಾಹಿನಿಯು ಶನಿವಾರ ಆಯೋಜಿಸಿದ್ದ ...

Read moreDetails

ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದಿದ್ದವರಿಗೆ ತಿರುಗೇಟು ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಧಿಮಾಕು ಪ್ರದರ್ಶಿಸಿದ್ದ ನಾಯಕರೊಬ್ಬರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ...

Read moreDetails

ಹನಿಟ್ರ್ಯಾಪ್ ಪ್ರಕರಣ, ದೇಶದಲ್ಲಿ ಕರ್ನಾಟಕದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

ನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ...

Read moreDetails

ಕೃಷ್ಣ ಮೇಲ್ದಂಡೆ 3ನೇ ಹಂತ ಜಾರಿಗೆ ರೂ.87,818 ಸಾವಿರ ಕೋಟಿ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಬೊಮ್ಮಾಯಿ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು ರೂ.87,818 ಸಾವಿರ ಕೋಟಿ ಹಣ ಬೇಕಾಗುತ್ತದೆ. ಪ್ರಸ್ತುತ ...

Read moreDetails

ಭಾರತದಲ್ಲಿ ಚಿಪ್ ವಿನ್ಯಾಸ ಪ್ರಜಾಪ್ರಭುತ್ವೀಕರಣದ ಹಾದಿಯಲ್ಲಿ: ಭಾರತಕ್ಕೆ ಅರ್ಥಪೂರ್ಣ ಸೆಮಿಕಂಡಕ್ಟರ್ ಕ್ಷಣ

'ಅನಲಾಗ್ ಮತ್ತು ಡಿಜಿಟಲ್ ಡಿಸೈನ್ ಹ್ಯಾಕಥಾನ್’ ಸ್ಪರ್ಧೆಯ ವಿಜೇತರು ಘೋಷಣೆ (2,210 ತಂಡಗಳು, 10,040 ವಿದ್ಯಾರ್ಥಿಗಳು ಪಾಲ್ಗೊಂಡ ಸ್ಪರ್ಧೆ) ಸ್ವದೇಶೀಕರಣಕ್ಕೆ ಬಲ: 90% 'Made in India' ...

Read moreDetails

ಭಾರತೀಯ ಚುನಾವಣಾ ಆಯೋಗ – ಚುನಾವಣಾ ಪ್ರಕ್ರಿಯೆಗಳನ್ನು ಬಲಪಡಿಸಲು ದಿಟ್ಟ ಹೆಜ್ಜೆ .

ಬೆಂಗಳೂರು: ಭಾರತದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ...

Read moreDetails

ಭಾರತದ ಸ್ವಂತ ಸುರಕ್ಷಿತ ಬ್ರೌಸರ್ ಅಭಿವೃದ್ಧಿಗೆ ಮೇಟಿ ಮುಂದಾದ ಕಾಯಕ:

iOS, Android ಮತ್ತು Windows ಪ್ಲಾಟ್‌ಫಾರ್ಮ್‌ಗಳಿಗೆ ಹೊಂದಿಕೆಯಾಗುವ ಭಾರತೀಯ ಬ್ರೌಸರ್ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ "ಸೆರ್ವೀಸ್ ನೇಷನ್'ನಿಂದ 'ಪ್ರೊಡಕ್ಟ್ ನೇಷನ್'ನತ್ತ ಭಾರತ" – ಕೇಂದ್ರ ಸಚಿವ ಅಶ್ವಿನಿ ...

Read moreDetails

ಕಾಂಗ್ರೆಸ್ ಭರವಸೆ – ಬೆಲೆ ಏರಿಕೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಜಾಪ್ರತಿಗಾಮಿ ಮತ್ತು ಅಸಮರ್ಥ ಆಡಳಿತದಿಂದ ಜನತೆಗೆ ಒದಗಿರುವ ಏಕೈಕ ಭರವಸೆ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ...

Read moreDetails

ದ್ವೇಷದ ರಾಜಕಾರಣ ಅವರ (ಕುಮಾರಸ್ವಾಮಿ) ಡಿಎನ್ ಎಯಲ್ಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್ ಅವರು. ಕೋರ್ಟ್ ...

Read moreDetails

ಮಂಡ್ಯ ಹಾಗೂ ಕೋಲಾರ ಹೆದ್ದಾರಿ ಅಭಿವೃದ್ಧಿಗೆ ಮನವಿ: ಕುಮಾರಸ್ವಾಮಿ-ಗಡ್ಕರಿ ಮಾತುಕತೆ

https://twitter.com/hd_kumaraswamy/status/1902640841254171021?t=LBeMHrAMoXxgEppzbQFnPA&s=08 ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮಂಡ್ಯ ನಗರದ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ...

Read moreDetails

ತೊಗರಿ ಬೆಳೆಗಾರರಿಗೆ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರದಿಂದ ಪ್ರತಿ ಕ್ವಿಂಟಾಲ್ ಗೆ ರೂ 450 ಪ್ರೋತ್ಸಾಹಧನ: ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು: ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಪ್ರತಿ ಕ್ವಿಂಟಾಲ್ ತೊಗರಿಗೆ ರೂ 7550 ರ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ರೂ 450 ಪ್ರೋತ್ಸಾಹಧನ ನೀಡಿ ರೈತರಿಂದ ...

Read moreDetails

ಆರ್‌ಎಸ್‌ಎಸ್ ಶತಮಾನೋತ್ಸವದ ಮುನ್ನೋಟ: ಸಾಮಾಜಿಕ ಪರಿವರ್ತನೆಗೆ ಐದು ಪ್ರಮುಖ ಆಯಾಮಗಳು

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆ (ಎಬಿಪಿಎಸ್) ಮಾರ್ಚ್ 21 ರಿಂದ 23, 2025 ರವರೆಗೆ ಬೆಂಗಳೂರು ನಗರದ ಚನ್ನೇನಹಳ್ಳಿಯ ...

Read moreDetails

ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ: ಮನವಿ ಸಲ್ಲಿಕೆ

ಬೆಂಗಳೂರು: ಬಿಜೆಪಿ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಹಲವಾರು ಪ್ರಮುಖ ವಿಷಯಗಳ ಕುರಿತಾಗಿ ಮನವಿ ಸಲ್ಲಿಸಿದೆ. ಪಕ್ಷದ ಹಿರಿಯ ನಾಯಕರು ಮತ್ತು ಶಾಸಕರು ರಾಜ್ಯಪಾಲರ ನಿವಾಸಕ್ಕೆ ಭೇಟಿ ...

Read moreDetails

ಕಾಂಗ್ರೆಸ್ ‌ಭವನ ಭೂಮಿಪೂಜೆಗಾಗಿ ರಾಹುಲ್ ಗಾಂಧಿ ಅವರಿಗೆ ಆಹ್ವಾನ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. "ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾ‌ನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ...

Read moreDetails

ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ. ದೇವೇಗೌಡರ ಒತ್ತಾಯ

ನವದೆಹಲಿ: ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ...

Read moreDetails

ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಹೆಚ್ಚಿಸಲು ಕೃತಕ‌ ಬುದ್ಧಿಮತ್ತೆ ತರಬೇತಿ: GTTC-NIELIT ಒಪ್ಪಂದ

ಬೆಂಗಳೂರು: ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (GTTC) ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಕೃತಕ ಬುದ್ಧಿಮತ್ತೆ (AI) ಹಾಗೂ ಇತರ ತಂತ್ರಜ್ಞಾನ ತರಬೇತಿಗಾಗಿ ...

Read moreDetails

ವಿಶ್ವ ಜಲ ದಿನ: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಜಾಗೃತಿ ಕಾರ್ಯಕ್ರಮ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಮಾರ್ಚ್ 21ರಂದು ‘ವಿಶ್ವ ಜಲ ದಿನ’ದ ಅಂಗವಾಗಿ ರಾಜ್ಯದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ...

Read moreDetails

ತೊಗರಿ ಖರೀದಿ ನೋಂದಣಿ ಮಾರ್ಚ್ 31ರವರೆಗೆ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ...

Read moreDetails

ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ನಾನು,‌ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಿಲ್ಲ ದೆಹಲಿ: "ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ...

Read moreDetails

ನೇಕಾರರ ಆತ್ಮಹತ್ಯೆಗೆ ರೂ 5 ಲಕ್ಷ ಪರಿಹಾರ ಪ್ರಯತ್ನ

ಬೆಂಗಳೂರು: ಕೈಮಗ್ಗ ನೇಕಾರರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ರೂ 5 ಲಕ್ಷ ಪರಿಹಾರ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಜವಳಿ ...

Read moreDetails

ನಾಲ್ಕು ಕೃಷಿ ಉತ್ಪನ್ನ ಯಶವಂತಪುರದಿಂದ ಶಿಫ್ಟ್

ಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ...

Read moreDetails

ಭಾರತ ಚುನಾವಣಾ ಆಯೋಗಅಧಾರ್ ನೊಂದಿಗೆ ಎಪಿಕ್ (EPIC) ಜೋಡಣೆಗೆ ಶೀಘ್ರ ಕ್ರಮ – ಆಯುಕ್ತ ಜ್ಞಾನೇಶ್ ಕುಮಾರ್

ಬೆಂಗಳೂರು: ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ...

Read moreDetails

ರಾಮನಗರ: ಭೂ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದ ವಿರುದ್ಧ ಕಾನೂನು ಕ್ರಮ

ಬಿಡದಿಯ ಕೇತಗನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಖಡಕ್ ಆದೇಶ ಹೊರಡಿಸಿದ್ದು, ಕಂದಾಯ ಇಲಾಖೆ ಇಂದು ಒತ್ತುವರಿ ...

Read moreDetails

ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಮತ ಬ್ಯಾಂಕ ಗಟ್ಟಿಮಾಡಿಕೊಳ್ಳುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ...

Read moreDetails

ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ

ದಿಲ್ಲಿ: ಭಾರತ ಸರ್ಕಾರವು ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪ್ರಚಾರವನ್ನು ಪ್ರತ್ಯೇಕ ರಾಜ್ಯ ಸರ್ಕಾರಗಳು ಮತ್ತು ...

Read moreDetails

ರಾಷ್ಟ್ರೀಯ ಕ್ವಾಂಟಮ್ ಮಿಷನ್: ಭಾರತದ ಕ್ವಾಂಟಮ್ ತಂತ್ರಜ್ಞಾನದ ನೂತನ ಯುಗ

ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಪಂಚದ ವೇಗದ ಬೆಳವಣಿಗೆಯೊಂದಿಗೆ, ಭಾರತವು ಭವಿಷ್ಯದತ್ತ ದೊಡ್ಡ ಹೆಜ್ಜೆಯನ್ನಿಟ್ಟಿದೆ. ರಾಷ್ಟ್ರೀಯ ಕ್ವಾಂಟಮ್ ಮಿಷನ್ (NQM) ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಭಾರತದ ಸರ್ಕಾರವು ಅನುಮೋದಿಸಿದೆ. 2023 ...

Read moreDetails

ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ...

Read moreDetails

ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿದ ಜಮೀನಿನ ಭೂ ಮಾಲೀಕರಿಗೆ ಉದ್ಯೋಗ- ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ...

Read moreDetails

ರಾಜ್ಯದಲ್ಲಿ ಕೃಷಿ ಸಾಲ ವಿತರಣೆ: 13,689 ರೈತರಿಗೆ ರೂ. 589.12 ಕೋಟಿ ಬಿಡುಗಡೆ

ಬೆಂಗಳೂರು: 2025ರ ಫೆಬ್ರವರಿ 28ರವರೆಗೆ ರಾಜ್ಯದ 13,689 ರೈತರಿಗೆ ರೂ. 589.12 ಕೋಟಿ ಮೊತ್ತದ ಕೃಷಿ ಸಾಲ ವಿತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೇಲೆಸಾಲ ಮಿತಿಯ ನಿಗದಿ:ರಾಜ್ಯದ ...

Read moreDetails

ಮುಖ್ಯಮಂತ್ರಿಗಳ ಸದನದಲ್ಲಿ ಉತ್ತರ: ಕೇಂದ್ರ ಸರ್ಕಾರದ ಅನುದಾನ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿವಿಧ ಯೋಜನೆಗಳಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಲೆಕ್ಕದೊಂದಿಗೆ ಮಂಡಿಸಿದರು. ಕೇಂದ್ರದಿಂದ ಅನುದಾನ ಕಡಿಮೆ:"ನರೇಂದ್ರ ಮೋದಿ ಸರ್ಕಾರ ...

Read moreDetails

ಕೆರೆಗಳ ಒತ್ತುವರಿಗಳನ್ನು ತೆರವುಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕೆರೆಗಳಲ್ಲಿ unlawfully ಮಾಡಲಾದ ಒತ್ತುವರಿಗಳನ್ನು ತಕ್ಷಣ ತೆರವುಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಕಠಿಣ ಸೂಚನೆ ...

Read moreDetails

ಕೊಂಕಣ ರೈಲ್ವೆ ವಿಲೀನಕ್ಕೆ ಒತ್ತಾಯ

ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಕುರಿತಾಗಿ ತ್ವರಿತ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದ ಶಾಸಕರ ತಂಡ ಕೇಂದ್ರ ...

Read moreDetails

ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆ ಮಾಡಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ಮೇ 20ಮ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ...

Read moreDetails

ಗ್ಯಾರಂಟಿ ಯೋಜನೆಗಳ ಬಗ್ಗೆ BJP ಸರ್ಕಾರಗಳಿಗೂ ಆಸಕ್ತಿ: ಸಿಎಂ ಸಿದ್ದರಾಮಯ್ಯ ನೇರ ಪ್ರಶ್ನೆ

"ನಿಮಗೆ ವಿರೋಧವಿದ್ರೆ, BJP ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ನಕಲು ಏಕೆ?" ಬೆಂಗಳೂರು: "NDA-BJP ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳು ನನ್ನನ್ನು ಭೇಟಿ ಮಾಡಿ ಗ್ಯಾರಂಟಿ ಯೋಜನೆಗಳ ಬಗ್ಗೆ ...

Read moreDetails

ಯುವ ಶಕ್ತಿಯನ್ನು ದುರ್ಬಲಗೊಳಿಸುವ ಮತೀಯ ಶಕ್ತಿಗಳ ವಿರುದ್ಧ ಹೋರಾಡಲು ಕರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕೇಂದ್ರದಲ್ಲಿ ಆಳುವ ಪಕ್ಷ ಯುವ ಶಕ್ತಿಯನ್ನು ಕುಗ್ಗಿಸಲು ಮತೀಯ ವಿಚಾರಗಳನ್ನು ಮುನ್ನೂರುತ್ತಿದ್ದು, ಯುವ ಜನರ ಮನಸ್ಸನ್ನು ಹಾಳು ಮಾಡುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ, ಯುವ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಎಫ್.ಐ.ಆರ್ ದಾಖಲು: ತುಷಾರ್ ಗಿರಿ ನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಿ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ...

Read moreDetails

ತುಮಕೂರು ರೈಲ್ವೆ ನಿಲ್ದಾಣಕ್ಕೆ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ಇಡುವ ಪ್ರಸ್ತಾವನೆಗೆ ಸರ್ಕಾರದ ನಿರ್ಲಕ್ಷ್ಯ?

ತುಮಕೂರು: ತುಮಕೂರು ರೈಲ್ವೆ ನಿಲ್ದಾಣಕ್ಕೆ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಡುವ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಅಭಿಪ್ರಾಯ ಕೇಳಿರುವ ...

Read moreDetails

ಅಲ್ಪಸಂಖ್ಯಾತರಿಗೆ ಅವಕಾಶ ಮಾಡಿಕೊಟ್ಟು ಸಮಬಾಳು ಸಮಪಾಲು ಎಂದು ವಿಜಯೇಂದ್ರ ಹೇಳಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ಗದಗ: "ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ...

Read moreDetails

ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿ ಯಾಗಿಸಲು ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ಹಾವೇರಿ: ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬ‌ರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ...

Read moreDetails

ಮಳವಳ್ಳಿ ವಸತಿ ಶಾಲೆಯ ದುರ್ಘಟನೆ; ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಹೆಚ್.ಡಿ.ಕುಮಾರಸ್ವಾಮಿ ಅವರು

ನವದೆಹಲಿ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ...

Read moreDetails

ಡ್ರಿಂಕ್ ಮತ್ತು ಡ್ರೈವ್ ಪರಿಶೀಲನೆ ವೇಳೆ ಮಹದೇವಪುರದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ

ಮಹದೇವಪುರ: ಇಂದು ರಾತ್ರಿ, ಸಿಂಗೇನಹಳ್ಳಿ ಸುತ್ತಲಿನ ಪ್ರದೇಶದಲ್ಲಿ ಡ್ರಿಂಕ್ ಮತ್ತು ಡ್ರೈವ್ ಪರಿಶೀಲನೆ ಸಂದರ್ಭದಲ್ಲಿ ಅಸ್ವಸ್ಥ ವ್ಯಕ್ತಿಗಳ ಗುಂಪು ಸಕ್ರಿಯತೆ ತೋರಿತು. ಈ ವೇಳೆ, ಕರ್ನಾಟಕದ ಖಾಸಗಿ ...

Read moreDetails

ಕರ್ನಾಟಕದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಪತ್ರ

ಹಾವೇರಿ: ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ...

Read moreDetails

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ- ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಮಾಧ್ಯಮಗಳೊಂದಿಗೆ ಇಂದು ...

Read moreDetails

ಬೆಂಗಳೂರು ನೀರು ಸರಬರಾಜು ದರ ಹೆಚ್ಚಳದ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

7-8 ಪೈಸೆ ಪ್ರತಿ ಲೀಟರ್ ಹೆಚ್ಚಳಕ್ಕೆ BWSSB ಪ್ರಸ್ತಾವನೆ ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನಗರದ ನೀರು ಸರಬರಾಜು ದರವನ್ನು ಪ್ರತಿ ...

Read moreDetails

ಭಾರತದಲ್ಲಿ ಸೃಷ್ಟಿಸು: 1 ಬಿಲಿಯನ್ ಡಾಲರ್ ಉತ್ಪಾದನಾ ನಿಧಿಯನ್ನು ಸರ್ಕಾರ ಘೋಷಿಸಿದೆ

ಕೇಂದ್ರ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರು ಈ ನಿಧಿಯನ್ನು ವೃತ್ತಿಪರವಾಗಿ ನಿರ್ವಹಿಸಲಾಗುವುದು ಎಂದು ತಿಳಿಸಿದ್ದಾರೆ, ಇದರಿಂದ ಭಾರತೀಯ ವಿಷಯಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಉದ್ದೇಶಿಸಲಾಗಿದೆ. ಭಾರತದ ...

Read moreDetails

ಬೋಧಕ-ಬೋಧಕೇತರ ಖಾಲಿ ಹುದ್ದೆಗಳ ಭರ್ತಿಗೆ  ಶೀಘ್ರ ಕ್ರಮ – ಸಚಿವ ಡಾ:ಎಂ.ಸಿ.ಸುಧಾಕರ್

ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ...

Read moreDetails

ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಮುನ್ನ 100 ದಿನಗಳ ಶೂನ್ಯಗಣನೆ.

ನವದೆಹಲಿಯಲ್ಲಿ ಇಂದು ನಡೆಯುತ್ತಿರುವ ಯೋಗ ಮಹೋತ್ಸವ 2025, ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ (IDY 2025) ಪ್ರವೇಶದ ಭವ್ಯ ಪ್ರಸ್ತಾವನೆಯಾಗಿ ಪರಿಣಮಿಸಿದೆ. ಸಚಿವಾಲಯದ ನಿರ್ಧೇಯತೆಯಡಿ, ಆಯುಷ ಸಚಿವಾಲಯ ಮತ್ತು ...

Read moreDetails

ಪರಿಶಿಷ್ಟರ ಹಣ ದುರ್ಬಳಕೆ, ಓಲೈಕೆ ರಾಜಕಾರಣದ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ

ಬೆಂಗಳೂರು, ಕಾಂಗ್ರೆಸ್‌ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ...

Read moreDetails

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ...

Read moreDetails

ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ.

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ) : ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ...

Read moreDetails

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ  ಕಾರ್ಯಾಚರಣೆ ನಡೆಸಿ ...

Read moreDetails

KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

*KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ...

Read moreDetails

ಸಿಎಂ ಸಿದ್ದರಾಮಯ್ಯ ಅವರ ಪತ್ರ: ರಾಜ್ಯಗಳ ಸ್ವಾಯತ್ತತೆ ಮತ್ತು ಮರುವಿಂಗಡಣೆ ಸಭೆಗೆ ಹಾಜರಾಗದ ವಿವರಣೆ

ತಮಿಳುನಾಡು ಮುಖ್ಯಮಂತ್ರಿಗಳು ಎಂ.ಕೆ. ಸ್ಟಾಲಿನ್ ಅವರಿಗೆ ರಾಜ್ಯದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಪತ್ರವನ್ನು لکಹಿಸಿದ್ದಾರೆ. ಈ ಪತ್ರದಲ್ಲಿ ರಾಜ್ಯಗಳ ಸ್ವಾಯತ್ತತೆ, ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ...

Read moreDetails

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು,: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ...

Read moreDetails

ಗ್ರೇಟರ್ ಬೆಂಗಳೂರು ಆಡಳಿತ ಬಿಲ್ 2024: ಭವಿಷ್ಯದ ಬೆಂಗಳೂರಿಗೆ ಹೊಸ ದಿಕ್ಕು

ಬೆಂಗಳೂರು, ಮಾರ್ಚ್ 12:ಬೆಂಗಳೂರು ನಗರದ ಆಡಳಿತ ವ್ಯವಸ್ಥೆಯನ್ನು ವಿಕೇಂದ್ರೀಕರಿಸುವ ಮಹತ್ವಾಕಾಂಕ್ಷೆಯ 'ಗ್ರೇಟರ್ ಬೆಂಗಳೂರು ಆಡಳಿತ ಬಿಲ್ 2024' ಲೆಜಿಸ್ಲೇಟಿವ್ ಕೌನ್ಸಿಲ್‌ನಲ್ಲಿ ಅಂಗೀಕರಿಸಲ್ಪಟ್ಟಿದೆ. ಈ ಬಿಲ್ಲಿನ ಮುಖಾಂತರ ನಗರದ ...

Read moreDetails

ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರ- 40ನೇ ವಾರ್ಷಿಕೋತ್ಸವ ಸಂಭ್ರಮ

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರ ಇದೀಗ 40ನೇ ವಾರ್ಷಿಕೋತ್ಸವ ಸಂಭ್ರಮಕ್ಕೆ ಕಾಲಿಟ್ಟಿದೆ. 1985 ರಲ್ಲಿ ಸ್ಥಾಪಿತವಾದ ವಿದೇಶಿ ಭಾಷೆಗಳ ಇಲಾಖೆ ಕಳೆದ ನಾಲ್ಕು ...

Read moreDetails

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಒತ್ತಾಯಿಸಿದ ಹೆಚ್.ಡಿ.ದೇವೇಗೌಡರು

ರಾಜ್ಯಕ್ಕೆ ರೇಲ್ವೆ ಹಂಚಿಕೆ ₹800 ರಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಬೇಕೆಂದ ಹೆಚ್ಡಿಡಿ ರೇಲ್ವೆ ಸಮತೋಲಿತ ಅಭಿವೃದ್ಧಿ ...

Read moreDetails

ಅಕ್ವಾ ಪಾರ್ಕ್‍ಗಳ ನಿರ್ಮಾಣಕ್ಕೆ ಕ್ರಮ  – ಸಚಿವ ಮಂಕಾಳ ಎಸ್. ವೈದ್ಯ

ರಾಜ್ಯದಲ್ಲಿ ಅಕ್ವಾ ಪಾರ್ಕ್‍ಗಳ ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ತಿಳಿಸಿದರು. ಇಂದು ವಿಧಾನ ...

Read moreDetails

ಸಚಿವ ಕೆ.ಹೆಚ್. ಮುನಿಯಪ್ಪಗೆ ನ್ಯಾಯಾಲಯದ ಎಚ್ಚರಿಕೆ: ಸಂಜೆಯೊಳಗೆ ಹಾಜರಾಗುವಂತೆ ಸೂಚನೆ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಪ್ರಸ್ತುತ ಕರ್ನಾಟಕ ಸರ್ಕಾರದ ಸಚಿವ ಕೆ.ಹೆಚ್. ಮುನಿಯಪ್ಪಗೆ ಜನಪ್ರತಿನಿಧಿಗಳ ನ್ಯಾಯಾಲಯದ ತೀವ್ರ ಎಚ್ಚರಿಕೆ ನೀಡಿದ್ದು, ಇಂದು (ಮಂಗಳವಾರ) ಸಂಜೆಯೊಳಗೆ ಕೋರ್ಟ್‌ಗೆ ...

Read moreDetails

ಬೆಂಗಳೂರು ನಗರ ಅಭಿವೃದ್ಧಿ – ಗ್ರೇಟರ್ ಬೆಂಗಳೂರು ವಿಧೇಯಕದ ಕುರಿತು ರಾಜಕೀಯ ವಾಗ್ದಾಳಿ

ಬೆಂಗಳೂರು: ಕರ್ನಾಟಕ ರಾಜಕೀಯ ವಲಯದಲ್ಲಿ ಗ್ರೇಟರ್ ಬೆಂಗಳೂರು - 2025 ವಿಧೇಯಕದ ಕುರಿತು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಬಿಬಿಎಂಪಿಯನ್ನು ಏಳು ವಿಭಾಗಗಳಾಗಿ ವಿಭಜಿಸಲು ...

Read moreDetails

ಮೈಸೂರು, ಧಾರವಾಡ ವಿವಿಗಳಿಗೆ ಕೇಂದ್ರ ನೆರವು ಅಗತ್ಯ: ಹೆಚ್. ಡಿ ದೇವೇಗೌಡರು

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ತುರ್ತು ಆರ್ಥಿಕ ನೆರವು ನೀಡಬೇಕು ಎಂದು ಮಾಜಿ ಪ್ರಧಾನಿ ...

Read moreDetails

ಕಟ್ಟಡ ಕಾರ್ಮಿಕರಿಗೆ 135 ಸಂಚಾರಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ

ಬೆಂಗಳೂರು: ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ತೆರಳಿ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ಸಜ್ಜುಗೊಂಡ 135 ಸಂಚಾರಿ ಆಸ್ಪತ್ರೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ...

Read moreDetails

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಅನುಮೋದನೆ – ಪ್ಯಾಕೇಜ್ ಯೋಜನೆಯಡಿ ಒಪ್ಪಿಗೆ

ಜೋಧಪುರ: ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಪ್ಯಾಕೇಜ್ (PRASHAD) ಯೋಜನೆಯಡಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ...

Read moreDetails

ಬೆಂಗಳೂರು ವಿಭಜನೆ: ಅಭಿವೃದ್ಧಿ ವಿಕೇಂದ್ರೀಕರಣವೇ? ಅಥವಾ ಲೂಟಿಯ ವಿಕೇಂದ್ರೀಕರಣ?

ಬೆಂಗಳೂರು: ಬೆಂಗಳೂರು ಮಹಾನಗರದ ವಿಭಜನೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿದ್ದು, ಇದನ್ನು ಬಲವಾಗಿ ವಿರೋಧಿಸುವ ಧ್ವನಿಗಳು ಮೊಳಗುತ್ತಿವೆ. "ಹೋಳು ಮಾಡುವುದು, ಒಡೆದಾಳುವುದು" ಎಂಬ ನೀತಿಯ ಮೂಲಕ ರಾಜಕೀಯ ...

Read moreDetails

ಕಮಾಂಡ್ ಆಸ್ಪತ್ರೆಗೆ ಸಂಬಂಧಿಸಿದ ನರ್ಸಿಂಗ್ ಕಾಲೇಜಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪರೇಡ್

ಬೆಂಗಳೂರು: ಬೆಂಗಳೂರು ಕಮಾಂಡ್ ಆಸ್ಪತ್ರೆಗೆ ಸಂಬಂಧಿಸಿದ ನರ್ಸಿಂಗ್ ಕಾಲೇಜಿನ 5ನೇ ತಳಿಯ 39 ಮಂದಿ ನರ್ಸಿಂಗ್ ಕ್ಯಾಡೆಟ್ಸ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಮಾರ್ಚ್ 10, ...

Read moreDetails

ಮೆಟ್ರೋ ದರ ಏರಿಕೆ: ವಾಯು ಮಾಲಿನ್ಯ ಏರಿಕೆಗೆ ಕಾರಣ

ಬೆಂಗಳೂರು: ಮೆಟ್ರೋ ದರ ಏರಿಕೆಯ ಪರಿಣಾಮವಾಗಿ ನಗರದಲ್ಲಿ ವಾಯು ಮಾಲಿನ್ಯವು ಗಂಭೀರವಾಗಿಯೇ ಹೆಚ್ಚಾಗಿದೆ. ಸಾರ್ವಜನಿಕರು ಮೆಟ್ರೋ ಸೇವೆಯನ್ನು ತೊರೆದು ಸ್ವಂತ ವಾಹನಗಳಲ್ಲಿ ಸಂಚಾರ ನಡೆಸುತ್ತಿದ್ದು, ಇದರಿಂದ ವಾಹನಗಳ ...

Read moreDetails

ಹೈಕೋರ್ಟ್ ನೀಡಿದ ಮಧ್ಯಂತರ ಪರಿಹಾರ: ಹೆಚ್.ಡಿ. ಕುಮಾರಸ್ವಾಮಿ ಅವರ ಪರ ನಿರ್ಣಯ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿ, ಮುಂದಿನ ವಿಚಾರಣೆ ವರೆಗೆ ಬಲವಂತದ ಕ್ರಮಗಳಿಗೆ ತಡೆ ಹೇರಿದೆ. ಎಡಿಜಿಪಿ ಚಂದ್ರಶೇಖರ್ ಅವರಿಂದ ಸಂಜಯನಗರ ...

Read moreDetails

ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್

ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಉಮಾಶ್ರೀ ಪ್ರಶ್ನೆಗೆ ಸಚಿವರು ಉತ್ತರ ಬೆಂಗಳೂರು: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ...

Read moreDetails

ಕರ್ನಾಟಕ ಬಿಜೆಪಿ ರಾಜಕೀಯದಲ್ಲಿ ರೆಬೆಲ್ಸ್ ಮತ್ತೆ ಮುನ್ನೆಲೆಗೆ – ಹೈಕಮಾಂಡ್ ಭೇಟಿಗೆ ಸಜ್ಜಾದ ಬಂಡಾಯ ಶಕ್ತಿ

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ತೀವ್ರಗೊಂಡಿದ್ದು, ರೆಬೆಲ್ ನಾಯಕರ ಗುಂಪು ಮಂಗಳವಾರ ದೆಹಲಿಗೆ ತೆರಳಲು ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ...

Read moreDetails

ನಮಗೆ ಆಶೀರ್ವಾದ ಮಾಡಿ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕ ಭಾಗದ ಜನರ ಋಣ ತೀರಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ...

Read moreDetails

16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ

ಚಲನಚಿತ್ರ ಮಸೂದೆ ಅಗತ್ಯ-ಸಚಿವ ಸಂತೋಷ ಲಾಡ್ ಬೆಂಗಳೂರು: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ...

Read moreDetails

ಬೆಂಗಳೂರಿನಲ್ಲಿ ವಿಶೇಷ ಮಹಿಳಾ ಪರೇಡ್: ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಗೌರವ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ, ಬೆಂಗಳೂರು ನಗರ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಯ ಶಕ್ತಿ ಮತ್ತು ಸಮರ್ಪಣೆಯನ್ನು ಗೌರವಿಸುವ ಉದ್ದೇಶದಿಂದ, CAR ಕೇಂದ್ರ ಕಚೇರಿ, ಮೈಸೂರು ...

Read moreDetails

ಖರ್ಗೆ ತವರು ಕಲಬುರಗಿಗೆ ಸಿಎಂ ಸಿದ್ದರಾಮಯ್ಯನವರ ಭರ್ಜರಿ ಉಡುಗೊರೆ!

ಕೇಂದ್ರ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಬಂಪರ್ ಉಡುಗೊರೆ ನೀಡಿದ್ದಾರೆ. 2024-25ನೇ ಸಾಲಿನ ...

Read moreDetails

ಬಿಜೆಪಿ ಭಿನ್ನಮತ: ರೆಬೆಲ್ಸ್ ನಾಯಕರಿಗೆ ದೆಹಲಿ ಕರೆ

ಬೆಂಗಳೂರು: ಕರ್ನಾಟಕ ಬಿಜೆಪಿ ನಾಯಕರ ಅಸಮಾಧಾನ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಭಿನ್ನಮತೀಯ ನಾಯಕರು ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೇ ಸಂಪರ್ಕಿಸಿ ತಮ್ಮ ಅಸಮಾಧಾನವನ್ನು ...

Read moreDetails

ಬೆಂಗಳೂರುಗೆ 2ನೇ ಏರ್‌ಪೋರ್ಟ್‌

ರಾಜ್ಯ ಸರ್ಕಾರದ ಪ್ರಸ್ತಾವನೆ, ಮೂರು ಸ್ಥಳಗಳ ಪರಿಗಣನೆ! ಬೆಂಗಳೂರುಕ್ಕೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ಮೂರು ಸ್ಥಳಗಳ ಪ್ರಸ್ತಾವನೆಯನ್ನು ಕೇಂದ್ರ ನಾಗರಿಕ ವಿಮಾನಯಾನ ...

Read moreDetails

2025-26 ನೇ ಸಾಲಿನ ಬಜೆಟ್‌ಗೆ ಸಚಿವ ಶಿವರಾಜ್ ತಂಗಡಗಿ ಶ್ಲಾಘನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ಬಜೆಟ್ ಅನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್. ತಂಗಡಗಿ ...

Read moreDetails

ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2025ರ ರಾಜ್ಯ ಬಜೆಟ್‌ವನ್ನು ಶ್ಲಾಘಿಸಿದ್ದಾರೆ

ಬೆಂಗಳೂರು: ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2025ರ ರಾಜ್ಯ ಬಜೆಟ್‌ವನ್ನು ಶ್ಲಾಘಿಸಿದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಮಾಡಿದ ಅನುದಾನವನ್ನು ಅವರು "ಕ್ರಾಂತಿಕಾರಿ ಹೆಜ್ಜೆ" ಎಂದು ...

Read moreDetails

ರಾಜ್ಯದ ಆರ್ಥಿಕ ಸ್ಥಿತಿಗೆ ಗಂಭೀರ ಆತಂಕ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ

ಬೆಂಗಳೂರು: ರಾಜ್ಯದ ಒಟ್ಟು ಸಾಲವು ₹8 ಲಕ್ಷ ಕೋಟಿ ತಲುಪಿರುವುದು ಆರ್ಥಿಕ ಸ್ಥಿತಿಗೆ ಗಂಭೀರ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ಷೇಪಿಸಿದ್ದಾರೆ. ಮುಖ್ಯಮಂತ್ರಿ ...

Read moreDetails

ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ

ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್ ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ ಬೆಂಗಳೂರು: ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ...

Read moreDetails

2028 ಒಲಿಂಪಿಕ್ಸ್ ತಯಾರಿ ಮತ್ತು 2036 ಒಲಿಂಪಿಕ್ಸ್ ಆತಿಥೇಯತೆಗೆ ಚಿಂತನ್ ಶಿಬಿರ

ಕೇಂದ್ರ ಯುವಜನಾಂಗ ಮತ್ತು ಕ್ರೀಡಾ ಮಂತ್ರಿ ಡಾ. ಮನಸುಖ್ ಮಂಡವಿಯಾ ಅವರು ತೆಲಂಗಾಣದ ಕಾನ್ಹಾ ಶಾಂತಿ ವನದಲ್ಲಿ ಎರಡು ದಿನಗಳ ಚಿಂತನ್ ಶಿಬಿರವನ್ನು ಆರಂಭಿಸಿದರು. 2028 ಲಾಸ್ ...

Read moreDetails

ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆಯನ್ನು ಅಮಿತ್ ಶಾ ಅಧಿಕೃತವಾಗಿ ಉದ್ಘಾಟಿಸಿದರು

ಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಮಂತ್ರಿ ಶ್ರೀ ಅಮಿತ್ ಶಾ ಅವರು ಶನಿವಾರ ಬೆಂಗಳೂರಿನಲ್ಲಿ 150 ಹಾಸಿಗೆಗಳ ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆಯನ್ನು ಉದ್ಘಾಟಿಸಿದರು. 2 ...

Read moreDetails

ಸಿದ್ದರಾಮಯ್ಯ ಅವರದ್ದು ಕೇವಲ ಬಜೆಟ್ ಅಲ್ಲ, ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ...

Read moreDetails

ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷಗಳ ಟೀಕೆಗಳಿಗೆ ...

Read moreDetails

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ವಾಗತ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಸಂದರ್ಭ, ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ...

Read moreDetails

ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಬೆಂಗಳೂರು: ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ...

Read moreDetails

ಕಾರವಾರ ಅಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ...

Read moreDetails

ಭರತ್‌ನೇಟ್ ಯೋಜನೆಯಡಿ ಶಾಲೆಗಳು ಮತ್ತು ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ!

ಪ್ರಧಾನಿ ನರೇಂದ್ರ ಮೋದಿಯವರು "ಜನರು, ಆರ್ಥಿಕತೆ ಮತ್ತು ನಾವೀನ್ಯತೆಗಾಗಿ ಹೂಡಿಕೆ" ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ಬಜೆಟ್ ನಂತರದ ವೆಬಿನಾರ್‌ನಲ್ಲಿ ಭರತ್‌ನೇಟ್ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದ ಎಲ್ಲಾ ಸರ್ಕಾರಿ ...

Read moreDetails

ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ...

Read moreDetails

ರಾಜ್ಯದಲ್ಲಿ 137 ಅಕ್ರಮ ವಲಸೆಗಾರರು ಪತ್ತೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ಪ್ರವೇಶಿಸಿದ 137 ವಲಸೆಗಾರರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ. ...

Read moreDetails

ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶ

ಬೆಂಗಳೂರು, ಮಾರ್ಚ್ 04 (ಕರ್ನಾಟಕ ವಾರ್ತೆ) : ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ...

Read moreDetails

ಮಂಡ್ಯ ಜಿಲ್ಲೆಯಲ್ಲಿ ಭತ್ತ ನಾಟಿ: ರೈತಪರ ಬಜೆಟ್ ಮಂಡನೆಗೆ ವಿಜಯೇಂದ್ರ ಆಗ್ರಹ

ಮಂಡ್ಯ: ರಾಜ್ಯದ ಮುಂದಿನ ಬಜೆಟ್ ರೈತಪರವಾಗಿರಬೇಕು ಎಂದು ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ ಇಂದು ನಡೆದ ...

Read moreDetails

ನೂತನ ವಿಶ್ವವಿದ್ಯಾಲಯ ವಿಚಾರ: ಪ್ರತಿಭಟನೆಕರರಿಂದ ಕೇಂದ್ರ ಅನುದಾನ ತರುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವಿವಿಗಳ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ...

Read moreDetails

ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆ ನಡೆಸಲು ಸೂಚನೆ: ಮುಖ್ಯ ಚುನಾವಣಾ ಆಯುಕ್ತರು

ಬೆಂಗಳೂರು: ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಲು ಹಾಗೂ ಚುನಾವಣಾ ಸಂಬಂಧಿತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಲು ಸಂಬಂಧಿತ ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆಗಳನ್ನು ಆಯೋಜಿಸಬೇಕು ಎಂದು ಭಾರತ ...

Read moreDetails

ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಬಾಕಿಗಳ ಪಾವತಿ: ಡಿಸಿಎಂ ಡಿ.ಕೆ.ಶಿವಕುಮಾರ್

ರೂ.1.20 ಲಕ್ಷ ಕೋಟಿಯಷ್ಟು ಕಾಮಗಾರಿಗೆ ಬಿಜೆಪಿ ಆದೇಶ ನೀಡಿ ಹೋಗಿದೆ ಬೆಂಗಳೂರು: “ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ...

Read moreDetails

ಶೂನ್ಯ ಸಾಧನೆ ತೋರಿದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಶೂನ್ಯ ಸಾಧನೆ ತೋರಿದರೂ, ತಾವು ಚಾಂಪಿಯನ್ ಎಂದು ಘೋಷಿಸಿಕೊಂಡಿರುವುದನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರವಾಗಿ ಟೀಕಿಸಿದರು. ...

Read moreDetails

ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಿದ ಧಾನ್ಯಗಳ ಗುಣಮಟ್ಟವನ್ನು ಪರಿಶಿಲಿಸಬೇಕು.

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು,ಜಿಲ್ಲೆಯ ವ್ಯವಸ್ಥಾಪಕ ...

Read moreDetails

ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಿ: ತುಷಾರ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ಮೂಲಕ ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ...

Read moreDetails

ನಟ್ಟು-ಬೋಲ್ಟ್ ರಿಪೇರಿ ಮಾಡಲು ಬೇರೆ ಜನರಿದ್ದಾರೆ: ಡಿಕೆ ಶಿವಕುಮಾರ್ ಗೆ HD ಕುಮಾರಸ್ವಾಮಿ ಟಾಂಗ್

ಬೆಂಗಳೂರು: "ನಟ್ಟು-ಬೋಲ್ಟ್ ರಿಪೇರಿ ಮಾಡಲು ಬೇರೆ ಜನರಿದ್ದಾರೆ. ಜನತೆ 135 ಸೀಟುಗಳನ್ನು ರಿಪೇರಿ ಮಾಡುವುದಕ್ಕೆ ಅಲ್ಲ, ಅವರ ಸಮಸ್ಯೆಗಳನ್ನು ಪರಿಹರಿಸಲು ನೀಡಿದ್ದಾರೆ" ಎಂದು ಕೇಂದ್ರ ಸಚಿವ ಎಚ್.ಡಿ. ...

Read moreDetails
Page 4 of 6 1 3 4 5 6
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: