Tag: ಕೇಂದ್ರ

ಯು.ಆರ್ ರಾವ್ ಭವನ ಉದ್ಘಾಟಣೆ:

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುದಾನದಿಂದ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ವತಿಯಿಂದ ಜವಾಹರ್ ಲಾಲ್ ನೆಹರು ತಾರಾಲಯ ಆವರಣದಲ್ಲಿ ನಿರ್ಮಿಸಿರುವ ...

Read moreDetails

ಬೆಂಗಳೂರು ನಗರದಲ್ಲಿ ಮಾನ್ಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭವ್ಯ ಸ್ವಾಗತ

ಬೆಂಗಳೂರು: ಕೇಂದ್ರ ಸರ್ಕಾರದ ರಕ್ಷಣಾ ಸಚಿವ ಹಾಗೂ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ ಗೌರವಾನ್ವಿತ ಶ್ರೀ ರಾಜನಾಥ್ ಸಿಂಗ್ ಜೀ ಅವರನ್ನು ಬೆಂಗಳೂರಿನಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಲಾಯಿತು. ...

Read moreDetails

2ರಿಂದ ಅಹೋರಾತ್ರಿ ಧರಣಿ, 5ರಂದು ಜಿಲ್ಲೆ, ತಾಲ್ಲೂಕು, ಮಂಡಲ ಪ್ರತಿಭಟನೆ

ಏ.7ರಿಂದ ಜನಾಕ್ರೋಶ ಯಾತ್ರೆ- ವಿಜಯೇಂದ್ರ ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ ...

Read moreDetails

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ...

Read moreDetails

ಸಿಎಂ ತಪ್ಪು ಮುಚ್ಚಿಕೊಳ್ಳಲು ಕ್ಷೇತ್ರ ಮರುವಿಂಗಡಣೆಗೆ ಅಪಸ್ವರ: ಬೊಮ್ಮಾಯಿ

ಕಾಂಗ್ರೆಸ್ ನವರಿಗೆ ವಿಕಸಿತ ಭಾರತ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಸವರಾಜ ಬಮ್ಮಾಯಿ ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರು ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ...

Read moreDetails

ನಾಸ್ಕಾಮ್ ಮತ್ತು ಕರ್ನಾಟಕ ಇನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ (KITS) ಸಹಯೋಗ.

ಬೆಂಗಳೂರು: ಕರ್ನಾಟಕದ ತಂತ್ರಜ್ಞಾನ ಕ್ಷೇತ್ರದಲ್ಲಿ ನಾವಿನ್ಯತೆ ಮತ್ತು ಬೌದ್ಧಿಕ ಆಸ್ತಿಯ (IP) ಬೆಳವಣಿಗೆಯನ್ನು ಉತ್ತೇಜಿಸಲು ನಾಸ್ಕಾಮ್ ಮತ್ತು ಕರ್ನಾಟಕ ಇನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ (KITS), ಕರ್ನಾಟಕ ...

Read moreDetails

ಕರ್ನಾಟಕ ಇಂಟರ್‌ನ್ಯಾಶನಲ್ ಟ್ರಾವೆಲ್ ಎಕ್ಸ್‌  ಪೋ ದ ಎರಡನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜು

ಬೆಂಗಳೂರು : ಕರ್ನಾಟಕ ಇಂಟರ್‌ನ್ಯಾಶನಲ್ ಟ್ರಾವೆಲ್ ಎಕ್ಸ್‌ಪೋ ದ ಎರಡನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜಾಗಿದೆ. ಮೂರು ದಿನಗಳ ಈ ಎಕ್ಸ್ ಪೋ ನಗರದ ತಾಜ್ ಎಂಡ್ ...

Read moreDetails

ನಮ್ಮ ಕರ್ನಾಟಕ, ನಮ್ಮ ಹೆಮ್ಮೆ! ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಬೆಳೆಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಈ ಕ್ಯಾಸ್ಥಾವಧಿಯಲ್ಲಿ 1.5 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯೊಂದಿಗೆ ಕರ್ನಾಟಕ ಪ್ರವಾಸೋದ್ಯಮ ...

Read moreDetails

ಬೆಂಗಳೂರು GAFX 2025 ಗಾಂಭೀರ್ಯದಿಂದ ಆರಂಭ

ಭವಿಷ್ಯದ ಸಮ್ಮೇಳನ: ಅನುಭವ, ಅನ್ವೇಷಣೆ, ಭೇದಿಸುವಿಕೆ ಬೆಂಗಳೂರು: ಭಾರತದ ಅತ್ಯಂತ ದೊಡ್ಡ ಮತ್ತು ಪ್ರಭಾವಶಾಲಿ AVGC-XR (ಅನಿಮೇಷನ್, ವಿಸುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ) ...

Read moreDetails

ನಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿಲ್ಲ, ಸರಿಯುವುದೂ ಇಲ್ಲ – ಮೋಹನ್ ದಾಸ್ ಪೈಗೆ ಸಚಿವ ಪ್ರಿಯಾಂಕ್ ಖರ್ಗೆಯಿಂದ ಖಡಕ್ ಉತ್ತರ

ಕಲಬುರಗಿ: ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ತಮ್ಮನ್ನು ಟೀಕಿಸಿದ ಐಟಿ ಉದ್ಯಮಿ ಟಿ.ವಿ. ಮೋಹನ್ ದಾಸ್ ಪೈಗೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಉತ್ತರ ...

Read moreDetails

ಬೆಂಗಳೂರು GAFX 2025 ಇಂದು ಆರಂಭ: ಭವಿಷ್ಯದ ಇಮರ್ಷನ್ – ಅನುಭವಿಸಿ, ಅನ್ವೇಷಿಸಿ, ಅವಲಂಬಿಸಿ!

ಬೆಂಗಳೂರು: ಭಾರತದ ಅತಿ ದೊಡ್ಡ ಮತ್ತು ಪ್ರಭಾವಶಾಲಿ ಬೆಂಗಳೂರು GAFX 2025 ಸಮಾರಂಭವು ಇಂದು ಲಲಿತ್ ಅಶೋಕ್, ಬೆಂಗಳೂರುನಲ್ಲಿ ವಿಜೃಂಭಣೆಯಿಂದ ಆರಂಭವಾಯಿತು. ಈ ಮಹತ್ವದ ಸಮಾವೇಶವು ಫೆಬ್ರವರಿ ...

Read moreDetails

ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಮಹಾಶಿವರಾತ್ರಿ: ಡಿ.ಕೆ. ಶಿವಕುಮಾರ್ ಸದ್ಗುರು ಒಟ್ಟಾಗಿ ಪಾಲ್ಗೊಳ್ಳುವ ಘಳಿಗೆ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಆಯೋಜಿಸಿದ್ದ ಮಹಾಶಿವರಾತ್ರಿ ಉತ್ಸವ ಬುಧವಾರ ಅದ್ಧೂರಿಯಾಗಿ ನೆರವೇರಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ...

Read moreDetails

ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸ್ ಪೋ – 2025 ಉದ್ಘಾಟನೆ

ಬೆಂಗಳೂರು: ನಗರದ ಮಾದವಾರದ ಬಳಿ ಇರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (BIEC)ದಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟ್ಯೂರಿಸಂ ಸೊಸೈಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ...

Read moreDetails

ಬೆಂಗಳೂರು ಅಭಿವೃದ್ಧಿಗೆ ಕೇಂದ್ರದ ನಿರ್ಲಕ್ಷ್ಯ: ಟಿ.ವಿ. ಮೋಹನ್‌ದಾಸ್ ಪೈ ಮೌನವೇನು ಸೂಚಿಸುತ್ತದೆ?

ಬೆಂಗಳೂರು: ಭಾರತದ ಸಿಲಿಕಾನ್ ಸಿಟಿ, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಕರ್ನಾಟಕದ ಪಾಲಿಗೆ 2024ರಲ್ಲಿ ₹9.1 ಲಕ್ಷ ಕೋಟಿ GDP ಕೊಡುಗೆ ದೊರಕಿದರೂ, ಕೇಂದ್ರ ಸರ್ಕಾರದಿಂದ ...

Read moreDetails

ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಅನ್ಯಾಯ: ಖರ್ಗೆ ಪ್ರತಿಪಾದನೆ

ಬೆಂಗಳೂರು: ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಯಮಿ ಟಿವಿ ಮೋಹನ್ ದಾಸ್ ಪೈ ಅವರ ಗಮನವನ್ನು ಕೇಂದ್ರ ಸರ್ಕಾರದ ತಾರತಮ್ಯದ ಮೇಲೆ ಹರಿಸುತ್ತಾ, ಬೆಂಗಳೂರಿನ ಅಭಿವೃದ್ಧಿಗೆ ...

Read moreDetails

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನ ನೀಡಲು ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ

ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನ ಒದಗಿಸಬೇಕೆಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪತ್ತಿನ ಸಚಿವ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ...

Read moreDetails

ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ

ನವದೆಹಲಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪನವರು ನವದೆಹಲಿಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭ ಕರಂದ್ಲಾಜೆ ಅವರನ್ನು ಭೇಟಿಯಾಗಿ ...

Read moreDetails

ಭಾರತೀಯ ಚುನಾವಣಾ ಆಯೋಗದಿಂದ ಸಮ್ಮೇಳನ

ಬೆಂಗಳೂರು:ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ...

Read moreDetails

ರೈತರಿಗಾಗಿ ಸದಾ ಧ್ವನಿ ಎತ್ತಲು ಸಿದ್ಧ: ಬಸವರಾಜ ಬೊಮ್ಮಾಯಿಬೆಳೆ ಹಾನಿ ಪರಿಹಾರ ವಿತರಣೆಗೆ ತ್ವರಿತ ಕ್ರಮ ವಾಗ್ದಾನ

ಹಾವೇರಿ: ಹಾವೇರಿ-ಗದಗ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಾವು ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ, ರೈತರ ಪರವಾಗಿ ಸದಾ ಧ್ವನಿ ಎತ್ತಲು ಸಿದ್ಧ ಎಂದು ...

Read moreDetails

ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಉಚಿತ ಬಸ್ ಸೇವೆಯನ್ನು ...

Read moreDetails

ಬೆಂಗಳೂರಿನಲ್ಲಿ ಮೂರು ದಿನಗಳ ಗೆಫೆಕ್ಸ್‌ ಸಮ್ಮೇಳನವಿಶ್ವದ ನಂ 1 ಎವಿಜಿಸಿ ಕೇಂದ್ರವಾಗಿ ಬೆಂಗಳೂರು

ನಾವೀನ್ಯತೆಯನ್ನು ಪೋಷಿಸುವಲ್ಲಿ, ಜ್ಞಾನದ ಹಂಚಿಕೆಯನ್ನು ಸಾಧ್ಯವಾಗಿಸುವಲ್ಲಿ ಮತ್ತು ಕಾರ್ಯತಂತ್ರೀಯ ಸಹಯೋಗಗಳನ್ನು ಪ್ರೋತ್ಸಾಹಿಸುವತ್ತ ಗಮನವನ್ನು ಇರಿಸುವಲ್ಲಿ ಬೆಂಗಳೂರಿನಲ್ಲಿ ಫೆಬ್ರವರಿ 27ರಿಂದ ಮೂರು ದಿನಗಳ ಕಾಲ ನಡೆಯಲಿರುವ ಗೆಫೆಕ್ಸ್‌ (GAFX) ...

Read moreDetails

2028ರ ಚುನಾವಣೆಗೆ ಸಿದ್ಧತೆ: ಪರಾಜಿತ ಅಭ್ಯರ್ಥಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಗದರ್ಶನ

ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗೆ ಸಜ್ಜಾಗುವಂತೆ ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿಗಳಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾರ್ಗದರ್ಶನ ನೀಡಿದರು. ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ...

Read moreDetails

ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ.ಜಿಲ್ಲೆಯ ಎಲ್ಲ ರೈತರಿಗೂ ಸಾಲ ಸೌಲಭ್ಯ ಸಿಗುವಂತಾಗಬೇಕು:ಬಸವರಾಜ ಬೊಮ್ಮಾಯಿ

ಹಾವೇರಿ :ಸಾಲ ಸೌಲಭ್ಯ ಕೋರಿ ಬ್ಯಾಂಕ್ ಗೆ ಬರುವ ಎಲ್ಲ ರೈತರಿಗೂ ಸಾಲ ಸಿಗುವಂತಾಗಬೇಕು. ಎಲ್ಲ ಬ್ಯಾಂಕ್ ಗಳು ರೈತ ಸ್ನೇಹಿಯಾಗಿ ಕೆಲಸ ನಿರ್ವಹಿಸಬೇಕು. ಎಂದು ಬ್ಯಾಂಕ್ ...

Read moreDetails

ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ, ವಸತಿ ಶಾಲೆಗಳಿಗೆ ₹44 ಕೋಟಿ ವೆಚ್ಚಕ್ಕೆ ಅಸ್ತು: ಎಂ ಬಿ ಪಾಟೀಲ

ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ನಿರ್ಮಾಣ ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ...

Read moreDetails

2000 ಕೋಟಿ ಗುತ್ತಿಗೆ ಅಕ್ರಮ – ಲೋಕಾಯುಕ್ತಕ್ಕೆ ಮುನಿರತ್ನ ದೂರು

ಬೆಂಗಳೂರು: ಬ್ರಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿ 2000 ಕೋಟಿ ಮೌಲ್ಯದ ಗುತ್ತಿಗೆಗಳು ಅಕ್ರಮವಾಗಿ ನೀಡಲ್ಪಟ್ಟಿದೆ ಎಂಬ ಆರೋಪದ ಮೇಲೆ ಮುನಿರತ್ನ ಲೋಕಾಯುಕ್ತಕ್ಕೆ ...

Read moreDetails

ರಾಜ್ಯಪಾಲ ಗೆಹ್ಲೋಟ್‍ ಮತ್ತೊಂದು ತಿದ್ದುಪಡಿ ಮಸೂದೆ ವಾಪಸ್ ..!

ಬೆಂಗಳೂರು: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳನ್ನು ಸಹಿ ಹಾಕದೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ...

Read moreDetails

ಕೇಂದ್ರ ಸರ್ಕಾರದ ಶಾಕಿಂಗ್ ನಿರ್ಧಾರ: 119 ಮೊಬೈಲ್ ಆಪ್ಸ್ ಬ್ಯಾನ್

ಬೆಂಗಳೂರು: ನರೇಂದ್ರ ಮೋದಿ ಮುಖ್ಯಮಂತ್ರಿ ಕೇಂದ್ರ ಸರ್ಕಾರ ಮತ್ತೊಮ್ಮೆ ಚೀನಾ ಸಂಬಂಧಿತ ಮೊಬೈಲ್ ಅಪ್ಲಿಕೇಶನ್‌ಗಳ ಮೇಲೆ ತೀವ್ರ ಕ್ರಮ ಕೈಗೊಂಡಿದೆ. ಐಟಿ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ...

Read moreDetails

ಕರ್ನಾಟಕದ ಯುವ ಮನಸ್ಸಿನ ಮೇಲೆ ಮನೋಸ್ಫಿಯರ್ ಪ್ರಭಾವ.

ಬೆಂಗಳೂರು, ಜುಲೈ 15:ರಾಜ್ಯಾದ ೧೪ ರಿಂದ ೧೯ ವರ್ಷದ ವಿದ್ಯಾರ್ಥಿಗಳನ್ನು ಒಳಗೊಂಡ ಸಮೀಕ್ಷೆಯಲ್ಲಿ, ಆನ್‌ಲೈನ್ ಜಗತ್ತಿನ "ಮನೋಸ್ಫಿಯರ್" ಎಂದು ಕರೆಯಲ್ಪಡುವ ಗಂಡಸ್ತನ ತತ್ವಗಳು ಮತ್ತು ಲಿಂಗ ಸಂಬಂಧಿತ ...

Read moreDetails

ಸೈಬರ್ ಅಪರಾಧದ ತನಿಖೆ – ಹರಡುವ ವೈರಸ್ ತಡೆಗೆ ಕಠಿಣ ಹೋರಾಟ

ಬೆಂಗಳೂರು: ರಾಜ್ಯದಲ್ಲಿ ಸೈಬರ್ ಆರ್ಥಿಕ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಪೊಲೀಸ್ ಇಲಾಖೆಯವರೆಗೆ ಭಾರೀ ಸವಾಲಾಗಿ ಪರಿಣಮಿಸಿದೆ. 2016 ರಲ್ಲಿ ವಾರ್ಷಿಕ 3 ಪ್ರಕರಣಗಳಿದ್ದರೆ, 2023 ರಲ್ಲಿ ...

Read moreDetails

ವಿಜಯಪುರ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭ ?

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇದರಿಂದ ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅವಮಾನ ಹಾಗೂ ...

Read moreDetails

ಒಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಯಜಮಾನಿಯರ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಆರ್ಥಿಕ ಸಹಾಯ ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಇನ್ನೊಂದು ವಾರದಲ್ಲಿ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ...

Read moreDetails

ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳಿಗೆ ಮತ್ತಷ್ಟು ತೆರಿಗೆ? ಬೆಲೆ ಏರಿಕೆಗೆ ಸಿದ್ಧರಾಗಲಿ ಧೂಮಪಾನಿಗಳು!

ಹೊಸದಿಲ್ಲಿ: ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳ ಬೆಲೆ ಸದ್ಯದಲ್ಲೇ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಈ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ...

Read moreDetails

ಬಿಜೆಪಿಯಲ್ಲಿ ಮತ್ತೊಂದು ಬಣ: ಯತ್ನಾಳ್ ನೇತೃತ್ವದಲ್ಲಿ ಕುತೂಹಲ ಮೂಡಿಸಿರುವ ಸಭೆ

ಬೆಂಗಳೂರು: ರಾಜ್ಯ ಬಿಜೆಪಿ ಸಂಘಟನೆ ಮತ್ತಷ್ಟು ಚುರುಕುಗೊಂಡಿರುವ ನಡುವೆಯೇ, ಪಕ್ಷದಲ್ಲಿ ಇನ್ನೊಂದು ಬಣ ಬಲಿಷ್ಠಗೊಳ್ಳುತ್ತಿರುವುದಾಗಿ ತೋರುತ್ತಿರುವ ಬೆಳವಣಿಗೆಯೊಂದು ಇಂದು ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ...

Read moreDetails

ಅಪ್ರಾಪ್ತ ಗರ್ಭಧಾರಣೆ ಪ್ರಕರಣಗಳು ಹೆಚ್ಚಳ – 9 ತಿಂಗಳಲ್ಲಿ 59 ಪೋಕ್ಸೋ ಕೇಸ್ ದಾಖಲು

ಅಪ್ರಾಪ್ತ ಗರ್ಭಧಾರಣೆ ಪ್ರಕರಣಗಳು ಹೆಚ್ಚಳ – 9 ತಿಂಗಳಲ್ಲಿ 59 ಪೋಕ್ಸೋ ಕೇಸ್ ದಾಖಲು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಹೆಚ್ಚಳಗೊಂಡಿದ್ದು, ಆತಂಕಕಾರಿ ...

Read moreDetails

ಬೆಂಗಳೂರು ನಗರದಲ್ಲಿ ಗೂಗಲ್‌ನ ‘ಅನಂತ’ ಕ್ಯಾಂಪಸ್ ಉದ್ಘಾಟನೆ.

ಬೆಂಗಳೂರು: ತಂತ್ರಜ್ಞಾನ ದಿಗ್ಗಜ ಗೂಗಲ್‌ ತನ್ನ ಹೊಸ 'ಅನಂತ' (Ananta) ಕ್ಯಾಂಪಸ್ ಅನ್ನು ಬೆಂಗಳೂರುನಲ್ಲಿ ಅದ್ಧೂರಿಯಾಗಿ ಉದ್ಘಾಟಿಸಿದೆ. ಈ ಕ್ಯಾಂಪಸ್ ದೇಶದಲ್ಲೇ ಗೂಗಲ್‌ನ ಅತ್ಯಂತ ದೊಡ್ಡ ಮತ್ತು ...

Read moreDetails

ಬಿಜೆಪಿ ರಾಜ್ಯಾಧ್ಯಕ್ಷ ಮರುನೇಮಕ – ಯಾವುದೇ ಗೊಂದಲವಿಲ್ಲ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರ ಮರುನೇಮಕ ಮತ್ತು ಪಕ್ಷದ ಆಂತರಿಕ ಸ್ಥಿತಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟನೆ ನೀಡಿದ್ದು, ತಮಗೆ ಯಾವುದೇ ಗೊಂದಲವಿಲ್ಲ ...

Read moreDetails

INDIA ಮೈತ್ರಿ ಬ್ಲಾಕ್‌ ಸಿಇಸಿ ಆಯ್ಕೆ ಪ್ರಕ್ರಿಯೆ ವಿರೋಧಿಸುತ್ತಿದೆ.

ಹೊಸದಿಲ್ಲಿ: ಭಾರತದಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ನೇಮಕಾತಿ ಪ್ರಕ್ರಿಯೆಯ ಬಗ್ಗೆ INDIA ಮೈತ್ರಿ ಬ್ಲಾಕ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮೈತ್ರಿ ಪಕ್ಷಗಳ ಮುಖಂಡರು ಆಯೋಗದ ...

Read moreDetails
yatnal vijayendrane

ಕರ್ನಾಟಕ ಬಿಜೆಪಿ ಒಳಜಗಳ: ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಭಿನ್ನರ ಸೆಡ್ಡು.

ಬೆಂಗಳೂರು: ಕರ್ನಾಟಕ ಬಿಜೆಪಿ ಒಳಗುತ್ತಿಗೆ ಗಟ್ಟಿಯಾಗಿ ಮುಂದುವರಿದಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಪಕ್ಷದೊಳಗೇ ಭಿನ್ನಮತಿಗಳು ಹೆಚ್ಚಾಗುತ್ತಿವೆ. ಮುಂದಿನ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹಾಗೂ ಪಕ್ಷದ ...

Read moreDetails

ಕೇಂದ್ರದ CEC ನೇಮಕಾತಿಗೆ ಕಾಂಗ್ರೆಸ್ ಟೀಕೆ: ‘ತುರ್ತು ನಿರ್ಧಾರ’ ಎಂದು ಆರೋಪ.

ಬೆಂಗಳೂರು: ದೇಶದ ಮುಂಬರುವ ಚುನಾವಣೆಗಳಿಗೆ ಮಹತ್ವಪೂರ್ಣವಾಗಿರುವ ಮುಖ್ಯ ಚುನಾವಣೆ ಆಯುಕ್ತ (CEC) ನೇಮಕಾತಿ ಕುರಿತು ಕಾಂಗ್ರೆಸ್ ಪಕ್ಷವು ಕಟು ಟೀಕೆ ನಡೆಸಿದೆ. ಕೇಂದ್ರ ಸರ್ಕಾರವು ಬೇಗನೆ ಕೈಗೊಂಡ ...

Read moreDetails

ಕಬ್ಬನ್ ಪಾರ್ಕ್‌ ಓಕೆ. ಆರ್ಟ್ ಪಾರ್ಕ್ ಯಾಕೆ.!?

ಬೆಂಗಳೂರು: ನಗರದ ಪ್ರಮುಖ ಹಸಿರು ಪ್ರದೇಶವಾಗಿರುವ ಕಬ್ಬನ್ ಪಾರ್ಕ್‌ನಲ್ಲಿ, ಖಾಸಗಿ ಸಂಸ್ಥೆಯೊಂದರಿಂದ "ಆರ್ಟ್ ಪಾರ್ಕ್" ನಿರ್ಮಾಣ ಮಾಡುವ ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿದೆ. ಕಬ್ಬನ್ ಪಾರ್ಕ್ ವಾಕರ್ಸ್ ...

Read moreDetails

ಬೆಂಗಳೂರು ಮೆಟ್ರೋ ದರ ಏರಿಕೆ: ಕೇಂದ್ರದ ನಿಯಮ, ಬಿಜೆಪಿ ವಿರುದ್ಧ ಆರೋಪ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರದ ಪಾತ್ರವನ್ನು ಕುರಿತಂತೆ ರಾಜಕೀಯ ವಾದವಿವಾದದ ಅವಸ್ಥೆ ನಿರಂತರವಾಗಿ ಮುಂದುವರೆದಿದೆ. ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ...

Read moreDetails

ರಾಜ್ಯ ಸರ್ಕಾರ ಹೊಸ ಹಸಿರು ಕಟ್ಟಡ ನಿರ್ಮಾಣಕ್ಕೆ ₹365 ಕೋಟಿ ಮೀಸಲ

ಬೆಂಗಳೂರು: ಯೇಲಹಂಕದಲ್ಲಿ ಕರ್ನಾಟಕ ರಾಜ್ಯ ವಿಘಾತ ನಿರ್ವಹಣಾ ಪ್ರಾಧಿಕಾರ (KSDMA)ಗಾಗಿ ಹೊಸ, ವಿಮಾನ ನಿಲ್ದಾಣ ವಿನ್ಯಾಸದಂತೆ ವಿನ್ಯಾಸಗೊಳಿಸಿದ ಹಸಿರು ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ₹365 ಕೋಟಿಯ ...

Read moreDetails

ಅಮೃತಸರ್‌ನಲ್ಲಿ 112 ಭಾರತೀಯರನ್ನು ಕರೆತಂದ ಅಮೆರಿಕನ್ ವಿಮಾನ ಲ್ಯಾಂಡ್ ಆಯಿತು

ಅಮೃತಸರ್: ಅಮೆರಿಕಾದಿಂದ 112 ಭಾರತೀಯರನ್ನು ಕರೆತಂದ ಮೂರನೇ ವಿಮಾನವು ಫೆಬ್ರವರಿ 16ರ ರಾತ್ರಿ ಅಮೃತಸರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು. ಈ ವಿಮಾನವು ರಾತ್ರಿ 10:03 ಕ್ಕೆ ...

Read moreDetails

ದಿಲ್ಲಿಯಲ್ಲಿ 4.0 ತೀವ್ರತೆಯ ಭೂಕಂಪ: ಪ್ರಧಾನಮಂತ್ರಿ ಮೋದಿ ನಾಗರಿಕರಿಗೆ ಎಚ್ಚರಿಕೆ ನೀಡಿದರು

ದಿಲ್ಲಿ, ಫೆಬ್ರವರಿ 17: ರಾಷ್ಟ್ರದ ರಾಜಧಾನಿಯಲ್ಲಿ ಇಂದು ಬೆಳಿಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ಕೇಂದ್ರ ಬಿಂದು ದಿಲ್ಲಿಯ ಉತ್ತರ ಭಾಗದಲ್ಲಿ ದಾಖಲಾಗಿದ್ದು, ಬೆಳಿಗ್ಗೆ 9:30 ...

Read moreDetails

ಸಿದ್ದರಾಮಯ್ಯ ಸರಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ : ಆರ್ ಅಶೋಕ್ ಟೀಕೆ.

ಕರ್ನಾಟಕ ರಾಜ್ಯ ಸರ್ಕಾರದ ನಿರ್ಣಾಯಕ ಕ್ರಮದ ಅಡಿಯಲ್ಲಿ, ಒಂದು ಪ್ರಮುಖ ವಿಶ್ವವಿದ್ಯಾಲಯದ ಮುಚ್ಚುವ ಭಾಗ್ಯದ ಕುರಿತು ಮಾತುಗಳ ಹರಿವು ಇತ್ತಿಚೆಗೆ ಹೆಚ್ಚಾಗಿದೆ. ಈ ನಿರ್ಧಾರವು ಶೈಕ್ಷಣಿಕ ಕ್ಷೇತ್ರದ ...

Read moreDetails

ಮೊದಿಯವರ ‘ಚಿಯರ್ ಲೀಡರ್’ ಆಗಬೇಡಿ

ಬೆಂಗಳೂರು: ಕರ್ನಾಟಕದ ರಾಜಕೀಯ ವಾತಾವರಣ ಮತ್ತೊಂದು ತೀವ್ರ ಚರ್ಚೆಗೆ ಕಾರಣವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ರಾಜಕೀಯ ನಿಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ...

Read moreDetails

ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಿಂದ ರಾಜ್ಯಕ್ಕೆ ₹10.27 ಲಕ್ಷ ಕೋಟಿ ಬಂಡವಾಳ

ಬೆಂಗಳೂರು ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ “ಇನ್ವೆಸ್ಟ್ ಕರ್ನಾಟಕ 2025” ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಭಾಷಣ ...

Read moreDetails

ಏರೋ ಇಂಡಿಯಾ 2025: ಹೆಚ್ಕ್ಯೂ ಐಡಿಎಸ್ ಜಾಗತಿಕ ರಕ್ಷಣಾ ಸಹಯೋಗವನ್ನು ಬಲಗೊಳಿಸಿತು

ಭಾರತದ ಪ್ರಮುಖ ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನವಾದ ಏರೋ ಇಂಡಿಯಾ 2025ರಲ್ಲಿ, ಹೆಡ್‌ಕ್ವಾರ್ಟರ್ಸ್ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ (ಹೆಚ್ಕ್ಯೂ ಐಡಿಎಸ್) ಜಾಗತಿಕ ರಕ್ಷಣಾ ಸಹಯೋಗವನ್ನು ಉತ್ತೇಜಿಸುವಲ್ಲಿ ಪ್ರಮುಖ ...

Read moreDetails

ಹಲ್ದ್ವಾನಿಯಲ್ಲಿ 38ನೇ ರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳ ಸಮಾಪನ ಸಮಾರಂಭ

ಹಲ್ದ್ವಾನಿಯಲ್ಲಿ 38ನೇ ರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳ ಸಮಾಪನ ಸಮಾರಂಭದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಪ್ರಧಾನ ಅತಿಥಿಯಾಗಿ ಭಾಗವಹಿಸಿದರು. ಈ ಸಮಾರಂಭದಲ್ಲಿ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ: ತುಷಾರ್ ಗಿರಿ ನಾಥ್.

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...

Read moreDetails

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಬೆಂಗಳೂರು:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ...

Read moreDetails

ಅರಿವು, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪಾಲ್ಗೊಳ್ಳಲು ನೋಂದಾಯಿತ ಆಸಕ್ತಿಯುಳ್ಳ ಕಲ್ಯಾಣ ಸಂಸ್ಥೆಗಳು/ ಪ್ರಾಣಿ ಪ್ರಿಯರನ್ನು ಆಹ್ವಾನಿಸಿರುವ ಕುರಿತು:

ಬೆಂಗಳೂರು: ಫೆ. 13:ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕರ ಆರೋಗ್ಯ, ಸಹಬಾಳ್ವೆ(Co-existence) ಬಗ್ಗೆ ಶಾಲೆಗಳಲ್ಲಿ ಅರಿವು, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪಾಲ್ಗೊಳ್ಳಲು ನೋಂದಾಯಿತ ಆಸಕ್ತಿಯುಳ್ಳ ಕಲ್ಯಾಣ ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಮಾರ್ಚ್ 01 ರಂದು ಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾರ್ಚ್ 01 ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರರಂಗದ ...

Read moreDetails

ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಪೊಲೀಸರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು/ ಬೆಂಗಳೂರು :“ಉದಯಗಿರಿಯಲ್ಲಿ ಕಲ್ಲು ತೂರಾಟ ಮಾಡಿರುವವರು 15- 16 ವರ್ಷದ ಹುಡುಗರು. ಈ ವೇಳೆ ಪೊಲೀಸರು ಅತ್ಯುತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪರಿಸ್ಥಿತಿ ...

Read moreDetails

ಯುದ್ಧ ತಂತ್ರದ ಸ್ವರೂಪವನ್ನು ತಂತ್ರಜ್ಞಾನ ರೂಪಾಂತರಗೊಳಿಸಿದೆ; DRDO

ಬೆಂಗಳೂರು: "ಯುದ್ಧ ತಂತ್ರದ ಸ್ವರೂಪವು ಸಾಂಪ್ರದಾಯಿಕ ಯುದ್ಧದಿಂದ ಅಸಾಂಪ್ರದಾಯಿಕ ಮತ್ತು ಅಸಮಾನ್ಯ ಯುದ್ಧಕ್ಕೆ ಮಾರ್ಪಟ್ಟಿದೆ, ಆದ್ದರಿಂದ ಭಾರತವು ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ಮುಂದುವರಿಯಬೇಕು" ಎಂದು ರಕ್ಷಣಾ ರಾಜ್ಯ ಸಚಿವ ...

Read moreDetails

ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ಹೂಡಿಕೆದಾರರ ಸಮಾವೇಶದ ಕುರಿತ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಹಾಜರಾತಿಯನ್ನು ತಿರಸ್ಕರಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಂಸದೀಯ ಅಧಿವೇಶನದ ...

Read moreDetails

ಅಕ್ರಮ ಮಾದಕ ವಸ್ತು ತಡೆಯಲು ಸರ್ಕಾರದ ಕ್ರಮಗಳು

ಭಾರತ ಸರ್ಕಾರ ಅಕ್ರಮ ಮಾದಕ ವಸ್ತು ವ್ಯಾಪಾರವನ್ನು ತಡೆಯಲು ಮತ್ತು ಸ್ಥಳೀಯ ಪೊಲೀಸ್ ಮತ್ತು ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆಗಳನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ: ಮಾದಕ-ಸಮನ್ವಯ ...

Read moreDetails

ಎಡಪಂಥೀಯ ಅತಿವಾದದ ವಿರುದ್ಧ ಭಾರತದ ಗಟ್ಟಿಗೊರಳು

2015ರಲ್ಲಿ "ರಾಷ್ಟ್ರೀಯ ನೀತಿ ಮತ್ತು ಕಾರ್ಯ ಯೋಜನೆ" ಅನುಮೋದನೆಯಾದ ನಂತರ, ಭಾರತವು ಎಡಪಂಥೀಯ ಅತಿವಾದದ (LWE) ವಿರುದ್ಧದ ತನ್ನ ದಿಟ್ಟ ಪ್ರಯತ್ನಗಳಿಂದ ಸರಿಯಾದ ಯಶಸ್ಸನ್ನು ಸಾಧಿಸಿದೆ. ಈ ...

Read moreDetails

ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತಿನಲ್ಲಿ ರಾಜ್ಯಪಾಲ, ಕೇಂದ್ರ ಸಚಿವರ ಫೋಟೋ ಮಿಸ್: ಕಾಂಗ್ರೆಸ್ ಸರ್ಕಾರದ ನಿರ್ಧಾರ ಟೀಕೆಗೆ ಗ್ರಾಸ

ಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆ ಉದ್ಘಾಟನೆಗೊಳ್ಳಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಜಾಹೀರಾತಿನಲ್ಲಿ ಸಮಾವೇಶ ಉದ್ಘಾಟನೆ ಮಾಡಲಿರುವ ...

Read moreDetails

ನೀತಿ ಆಯೋಗದಿಂದ ವಿಶ್ವವಿದ್ಯಾಲಯಗಳ ಗುಣಮಟ್ಟದ ಉನ್ನತ ಶಿಕ್ಷಣವನ್ನು ವಿಸ್ತರಿಸುವ ವರದಿ ಬಿಡುಗಡೆ

ನವದೆಹಲಿ: ನೀತಿ ಆಯೋಗವು ಇಂದು 'ರಾಜ್ಯಗಳು ಮತ್ತು ರಾಜ್ಯ ಸಾರ್ವಜನಿಕ ವಿಶ್ವವಿದ್ಯಾಲಯಗಳ ಮೂಲಕ ಗುಣಮಟ್ಟದ ಉನ್ನತ ಶಿಕ್ಷಣ ವಿಸ್ತರಣೆ' ಎಂಬ ಶೀರ್ಷಿಕೆಯೊಂದಿಗೆ ನೀತಿ ವರದಿಯನ್ನು ಬಿಡುಗಡೆ ಮಾಡಿತು. ...

Read moreDetails

ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ -2025 ಸಾಕ್ಷಿ – ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು:ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ – 2025 ಸಾಕ್ಷಿಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು.ಇಂದು ಯಲಹಂಕ ವಾಯುನೆಲೆಯಲ್ಲಿ ...

Read moreDetails

ಕಾನೂನಿನ ಅಂಶಗಳನ್ನು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದಲ್ಲಿ ಅಳವಡಿಕೆ : ರಿಜ್ವಾನ್ ಹರ್ಷದ್.

ನಾಗರಿಕರು ನೀಡಿರುವ ಸಲಹೆಗಳ ಪೈಕಿ ಕಾನೂನಲ್ಲಿ ಅವಕಾಶವಿರುವ ಅಂಶಗಳನ್ನು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದಲ್ಲಿ ಅಳವಡಿಸಿಕೊಳ್ಳಲಾಗುವುದೆಂದು ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯ ಅಧ್ಯಕ್ಷರಾದ ಶ್ರೀ ...

Read moreDetails

WAVES AI ಕಲಾ ಅನುಸ್ಥಾಪನಾ ಸ್ಪರ್ಧೆ

ಮುಂಬೈ: ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾ (IAMAI) ಸಹಯೋಗದೊಂದಿಗೆ AI ಕಲಾ ಅನುಸ್ಥಾಪನಾ ಸ್ಪರ್ಧೆ ಎಂಬ ಪೈಲಟ್ ಸ್ಪರ್ಧೆಯನ್ನು ...

Read moreDetails

ಶೂನ್ಯ-ಸಹಿಷ್ಣುತೆ ನೀತಿಯ ಅಡಿಯಲ್ಲಿ 25,000 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳ ಜಪ್ತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತದಲ್ಲಿ ಮಾದಕ ದ್ರವ್ಯ ಸಾಗಣೆಯ ವಿರುದ್ಧ ನಡೆದ ತೀವ್ರ ಕಾರ್ಯಾಚರಣೆಯ ಫಲಿತಾಂಶವಾಗಿ, 2024ರಲ್ಲಿ 25,330 ಕೋಟಿ ರೂಪಾಯಿಯ ಮೌಲ್ಯದ ಮಾದಕ ...

Read moreDetails

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮತ್ತು FoundIt ನಡುವೆ ಮಹತ್ವದ ಒಪ್ಪಂದ

ನವದೆಹಲಿ: ಯುವ ಉದ್ಯೋಗಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಸೃಷ್ಟಿಸಲು ಮತ್ತು ಅವಕಾಶಗಳನ್ನು ವಿಸ್ತರಿಸಲು ಮಹತ್ವದ ಹೆಜ್ಜೆಯೊಂದಾಗಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ (MoLE) FoundIt (ಹಿಂದಿನ Monster) ...

Read moreDetails

ಏರೋ ಇಂಡಿಯಾ 2025 ಹಾರಾಟ ಆರಂಭ: ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಬಾಹ್ಯಾಕಾಶ ಮತ್ತು ರಕ್ಷಣಾ ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು, ಫೆಬ್ರವರಿ 10, 2025: ಏಷ್ಯಾದ ಅತಿದೊಡ್ಡ ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನವಾದ 'ಏರೋ ಇಂಡಿಯಾ 2025' ನ 15ನೇ ಆವೃತ್ತಿಯನ್ನು ರಕ್ಷಣಾ ಸಚಿವ ಶ್ರೀ ರಾಜನಾಥ್ ...

Read moreDetails

ಭಾರತವು ಆನೆಕಾಲು ನಿಗ್ರಹಕ್ಕಾಗಿ ರಾಷ್ಟ್ರವ್ಯಾಪಿ ಮಾಸ್ ಡ್ರಗ್ ಅಡ್ಮಿನಿಸ್ಟ್ರೇಷನ್ ಅಭಿಯಾನ ಪ್ರಾರಂಭಿಸಿದೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಆನೆಕಾಲು ವಿರುದ್ಧ ಹೋರಾಟ ನಡೆಸಲು ರಾಷ್ಟ್ರೀಯ ಮಾಸ್ ಡ್ರಗ್ ಅಡ್ಮಿನಿಸ್ಟ್ರೇಷನ್ ...

Read moreDetails

ನೈಸರ್ಗಿಕ ಹಾಗೂ ಪಾರಂಪರಿಕವಾಗಿ ಕರ್ನಾಟಕಕ್ಕೆ ಇನ್ನೊಂದು ರಾಜ್ಯ ಹೋಲಿಕೆ ಸಾಧ್ಯವಿಲ್ಲ:ಬಸವರಾಜ ಬೊಮ್ಮಾಯಿ

ರಾಜ್ಯಕ್ಕೆ ದೂರದೃಷ್ಟಿಯ ನಾಯಕತ್ವ ಬಂದರೆ ವಿಕಸಿತ ಕರ್ನಾಟಕ ಆಗಲಿದೆ: ಬಸವರಾಜ ಬೊಮ್ಮಾಯಿ ಹಾವೇರಿ (ರಾಣೆಬೆನ್ನೂರು):ದೇಶದಲ್ಲಿ ದೂರದೃಷ್ಟಿಯ ಬಲಿಷ್ಟ ನಾಯಕತ್ವ ಇದೆ. ರಾಜ್ಯದಲ್ಲಿಯೂ ಅದೇ ರೀತಿಯ ದೂರದೃಷ್ಟಿಯ ನಾಯಕತ್ವ ...

Read moreDetails

ಮೆಟ್ರೋ ರೈಲು ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಹಾವೇರಿ (ರಾಣಿಬೆನ್ನೂರು): ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ; ಇನ್ನೊಂದು ಕಡೆ ಜನರಿಂದ ದರ ಏರಿಸಿ ಸುಲಿಗೆ ...

Read moreDetails

ತೊಗರಿ ಬೆಳೆಗಾರರಿಗೆ ಸಂತಸದ ಸುದ್ದಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಬೆಂಗಳೂರು:2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ...

Read moreDetails

ರಾಜನಾಥ್ ಸಿಂಗ್‌ಗೆ ಭಾರೀ ಸ್ವಾಗತ

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಭಾರೀ ಸ್ವಾಗತವನ್ನು ಪಡೆದರು. ರಾಜ್ಯ ವಿಧಾನ ಪರಿಷತ್ತಿನ ...

Read moreDetails

“ರಾಜಕೀಯದಿಂದ ಹಳ್ಳಿಗಳ ಸಂಬಂಧ ಹಾಳಾಗದಿರಲಿ” – ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿ

ನಾಗಮಂಗಲ (ಮಂಡ್ಯ): ಹಳ್ಳಿಗಳಲ್ಲಿ ಮಾನವ ಸಂಬಂಧಗಳು ಮತ್ತು ರಕ್ತ ಸಂಬಂಧಗಳು ರಾಜಕೀಯ ಕಾರಣದಿಂದ ಹಾಳಾಗದಿರಲಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿಯ ಮನವಿ ಮಾಡಿದ್ದಾರೆ. ಅವರು ...

Read moreDetails

ದೆಹಲಿ ವಿಧಾನಸಭೆ: 3 ಚುನಾವಣೆಗಳಲ್ಲಿ ಶೂನ್ಯ ಸಾಧನೆ – ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿ: ಹೆಚ್.ಡಿ. ಕುಮಾರಸ್ವಾಮಿ

ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿ ಶೂನ್ಯ ಸಾಧನೆ ಮಾಡಿದ ಕಾಂಗ್ರೆಸ್ ಪಕ್ಷ ಇನ್ನಾದರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ...

Read moreDetails

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು :ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ...

Read moreDetails

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕರ್ನಾಟಕವನ್ನು ಸಾಲಗಾರರ ರಾಜ್ಯ ಮಾಡಲು ಹೊರಟ ಕಾಂಗ್ರೆಸ್‌ ಬೆಂಗಳೂರು:ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ...

Read moreDetails

ಕರ್ನಾಟಕ ವೈಭವ 2025 ಉದ್ಘಾಟನೆ: ಉಪರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿಯಾಗಿದರು

ಹಾವೇರಿ / ಬೆಂಗಳೂರು: ರಾಣೆಬೆನ್ನೂರಿನ ಪರಿವರ್ತನಾ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ವೈಭವ 2025 ಕಾರ್ಯಕ್ರಮವು ಕೆಎಲ್‌ಇ ಸಂಸ್ಥೆಯ ರಾಜರಾಜೇಶ್ವರಿ ಮಹಿಳಾ ಮಹಾವಿದ್ಯಾಲಯ ಆವರಣದಲ್ಲಿ ವಿಜೃಂಭಣೆಯಿಂದ ಉದ್ಘಾಟನೆಯಾಯಿತು. ಈ ...

Read moreDetails

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಹೆಚ್.ಡಿ.ಕುಮಾರಸ್ವಾಮಿ

ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಕೈಗೊಂಡಿರುವ ಉಪಕ್ರಮಗಳ ಬಗ್ಗೆ ವಿವರಣೆ ನೀಡಿದ ಕೇಂದ್ರ ಸಚಿವರು. ನವದೆಹಲಿ: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ...

Read moreDetails

ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮ

ಬೆಂಗಳೂರು:ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ...

Read moreDetails

ಮೈಸೂರಿನಲ್ಲಿ ಪರಿದೃಶ್ಯ ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಸಮಾರೋಪ

ಮೈಸೂರು: ಮೈಸೂರಿನಲ್ಲಿ ನಡೆದ ಮೂರನೇ ಆವೃತ್ತಿಯ ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವವು ಭಾನುವಾರ ವಿಜೇತರಿಗೆ ಪ್ರಶಸ್ತಿ ವಿತರಣೆಯೊಂದಿಗೆ ಪರ್ಯವಸಾನಗೊಂಡಿತು. ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ...

Read moreDetails

ವ್ಯಾಪಾರ ಸೌಲಭ್ಯಕ್ಕೆ ಆದ್ಯತೆ: 2025-26 ಬಜೆಟ್ನಲ್ಲಿ ಜಿಎಸ್ಟಿ ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ

ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26ರ ಕೇಂದ್ರ ಬಜೆಟ್ ಅನ್ನು ಪ್ರಸ್ತಾಪಿಸಿದರು. ವ್ಯಾಪಾರ ಸೌಲಭ್ಯವನ್ನು ...

Read moreDetails

ಭಾರತ ಸರ್ಕಾರದ 2025-26 ನೇ ಸಾಲಿನ ಬಜೆಟ್ ಘೋಷಣೆ: ಬಿಜಿ ಬೆಂಗಳೂರು

ಬೆಂಗಳೂರು, 1 ಫೆಬ್ರವರಿ 2025: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26 ನೇ ಸಾಲಿನ ಕೇಂದ್ರ ...

Read moreDetails

ನಗರಗಳ ಬೆಳವಣಿಗೆಗೆ ₹1 ಲಕ್ಷ ಕೋಟಿ ‘ಅರ್ಬನ್ ಚಾಲೆಂಜ್ ಫಂಡ್’

ಬೆಂಗಳೂರು: ನಗರಗಳನ್ನು ಆಧುನಿಕ ಬೆಳವಣಿಗೆಯ ಕೇಂದ್ರಗಳಾಗಿ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ₹1 ಲಕ್ಷ ಕೋಟಿಯ ‘ಅರ್ಬನ್ ಚಾಲೆಂಜ್ ಫಂಡ್’ ಘೋಷಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ...

Read moreDetails

ಹೊಸ ತೆರಿಗೆ ಪದ್ಧತಿಯಡಿ 12 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ಹೊರತು

2025-26ರ ಕೇಂದ್ರ ಬಜೆಟ್ ದೇಶದ ತೆರಿಗೆ ಪಾವತಿದಾರರಿಗೆ ಮಹತ್ವದ ರಿಯಾಯಿತಿಗಳನ್ನು ನೀಡಿದ್ದು, ವಿಶೇಷವಾಗಿ ಮಧ್ಯಮ ವರ್ಗದವರಿಗೆ ನಿರೀಕ್ಷಿತ ಪರಿಹಾರವನ್ನು ಒದಗಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ...

Read moreDetails

ಭಾರತೀಯ ಅಂಚೆ ಸೇವೆಗಳು ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಲಿವೆ: 2025-26 ಬಜೆಟ್ ಪ್ರಸ್ತಾಪಗಳು

ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26ರ ಕೇಂದ್ರ ಬಜೆಟ್ ಅನ್ನು ಪ್ರಸ್ತಾಪಿಸಿದರು. ಇದರಲ್ಲಿ ಗ್ರಾಮೀಣ ...

Read moreDetails

ಅನಗತ್ಯ ವೆಚ್ಚ ಹಾಗೂ ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ, ಈ ಬಗ್ಗೆ ಕಾಂಗ್ರೆಸ್‌ ನಾಯಕರು ಮಾತಾಡುತ್ತಿಲ್ಲ ಬೆಂಗಳೂರು:ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ...

Read moreDetails

ಭವ್ಯ ಭಾರತದ ಕಟ್ಟಡಕ್ಕೆ ಪೂರಕ ಬಜೆಟ್

ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2024ರ ಕೇಂದ್ರ ಬಜೆಟ್ ಭಾರತವನ್ನು 2047ರ ವಿಕಸಿತ ದೇಶವನ್ನಾಗಿ ಪರಿವರ್ತಿಸಲು ಪೂರಕವಾಗಲಿದೆ. ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು/ಸ್ವಚ್ಛತಾ ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸುವ ಕಾರ್ಯ ಹಮ್ಮಿಕೊಂಡಿರುವ ಬಗ್ಗೆ

ಬೆಂಗಳೂರು:ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ವತಿಯಿಂದ ನಗರದ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯವನ್ನು ನಡೆಸಲಾಯಿತು. ನಗರದಲ್ಲಿ ಪ್ರತಿನಿತ್ಯ ...

Read moreDetails

ರಾಜ್ಯಗಳ ಸಹಭಾಗಿತ್ವದಲ್ಲಿ ದೇಶದ ಟಾಪ್ 50 ಪ್ರವಾಸಿ ತಾಣಗಳ ಅಭಿವೃದ್ಧಿಗೆ ಚಾರಿತ್ರಿಕ ಹೆಜ್ಜೆ

2025-26ರ ಕೇಂದ್ರ ಬಜೆಟ್ ಪ್ರವಾಸೋದ್ಯಮವನ್ನು ಉದ್ಯೋಗ ಆಧಾರಿತ ಬೆಳವಣಿಗೆಗೆ ಮುಖ್ಯ ವಲಯವೆಂದು ಗುರುತಿಸಿದೆ. ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್, ಯುವಜನರ ಕೌಶಲ್ಯ ...

Read moreDetails

ಪಕ್ಷದ ಜಿಲ್ಲಾ ಅಧ್ಯಕ್ಷರ ಚುನಾವಣೆಯಲ್ಲಿ ನನ್ನ ಪಾತ್ರವಿಲ್ಲ: ಬಿ.ವೈ ವಿಜಯೇಂದ್ರ ಸ್ಪಷ್ಟನೆ

ಸುಧಾಕರ್ ಆರೋಪಗಳನ್ನು ತಿರಸ್ಕರಿಸಿದ ಬಿಜೆಪಿ ರಾಜ್ಯಾಧ್ಯಕ್ಷರು ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆಯಿಂದ ಫೆ. 13 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ

ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ 30ನೇ ಜನವರಿ 2025 ರಿಂದ 13ನೇ ಫೆಬ್ರವರಿ 2025 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ ನಡೆಸಲಾಗುವುದೆಂದು ಮುಖ್ಯ ಆರೋಗ್ಯಾಧಿಕಾರಿಯಾದ ...

Read moreDetails

“ಟಿಬಿ(ಕ್ಷಯರೋಗ) ಮುಕ್ತ ಭಾರತ” ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ: ಸುರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿಬಿ(ಕ್ಷಯ ರೋಗ) ಮುಕ್ತ ಅಭಿಯಾನದಲ್ಲಿ ನಗರ ಪಾಲುದಾರರೆಲ್ಲರೂ ಪಾಲ್ಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ...

Read moreDetails

ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ₹5000 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದ ಅಭಿವೃದ್ಧಿಗಾಗಿ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ₹5000 ...

Read moreDetails

ವಿಧಾನಸೌಧದ ಆವರಣದಲ್ಲಿ ನಾಡ ದೇವಿ ಭುವನೇಶ್ವರಿ ಪುತ್ಥಳಿ ಅನಾವರಣ

ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು ಅವರು ಇಂದು ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ...

Read moreDetails

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜ.26: "ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ ...

Read moreDetails

ಕೇಂದ್ರ ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರ

ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ...

Read moreDetails

ಗ್ರಾಮೀಣ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಮೂಡಿಸಿ:

ಗ್ರಾಮೀಣ ಜನರಲ್ಲಿ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸಬೇಕೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೊಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ...

Read moreDetails

ಚನ್ನಪಟ್ಟಣ ತಾಲೂಕಿನ ವಂದರಗುಪ್ಪೆ ಗ್ರಾಮದ ರೇಲ್ವೆ ಲೆವೆಲ್ ಕ್ರಾಸಿಂಗ್ ನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ

ನವದೆಹಲಿ; ಚನ್ನಪಟ್ಟಣ - ರಾಮನಗರ ನಡುವಿನ ವಂದರಗುಪ್ಪೆ ಗ್ರಾಮದ ಸಮೀಪದ ಕಿ.ಮೀ. 52/100/200 ಕೈ.ಮೀ ರೇಲ್ವೆ ಲೆವೆಲ್ ಕ್ರಾಸಿಂಗ್ (ಎಲ್ ಸಿ 44) ನಲ್ಲಿ ಮೇಲು ಸೇತುವೆ ...

Read moreDetails

ಸ್ನಾತಕೋತ್ತರ ವಿಭಾಗಗಳು, ಬೋಧನಾ ಹುದ್ದೆಗಳು ಮತ್ತು ಹಾಸ್ಟೆಲ್ ಮಂಜೂರಾತಿಗಾಗಿ ಒತ್ತಾಯ

ಬೆಂಗಳೂರು/ಕಲಬುರಗಿ:  ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (CUK) ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳನ್ನು ಅನುಮೋದಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ...

Read moreDetails

ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಯವಾಗಿ ಹತ್ತಿಕ್ಕಿ; ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ...

Read moreDetails

ಸಕಾರಾತ್ಮಕ ಮನೋಭಾವವನ್ನು ಅಳವಡಿಸಿಕೊಳ್ಳಲು ಕ್ರೀಡೆ ಪ್ರೇರೇಪಿಸುತ್ತದೆ”: ರಾಜ್ಯಪಾಲರು

ಉಡುಪಿ: "ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ತಂಡದ ಕೆಲಸ ಮತ್ತು ಸಹಕಾರದ ಭಾವನೆ ಹೆಚ್ಚಾಗುತ್ತದೆ ಮತ್ತು ಏಕತೆ, ಶಿಸ್ತು ಮತ್ತು ಸಮಾನತೆಯಂತಹ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ" ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ...

Read moreDetails
Page 5 of 6 1 4 5 6
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: